India Vs South Africa- ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದನೇ ಮತ್ತು ಕೊನೇ ಟಿ20 ಪಂದ್ಯ ಶುಕ್ರವಾರ ಅಹಮದಾಬಾದ್ನಲ್ಲಿ ನಡೆಯಲಿದೆ. ಭಾರತ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದ್ದು, ಈ ಪಂದ್ಯ ಗೆದ್ದು ಸರಣಿ ವಶಪಡಿಸಿಕೊಳ್ಳುವ ತವಕದಲ್ಲಿೆ.
ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಪರಿಷ್ಕೃತ ಆದೇಶ ಹೊರಡಿಸಿದ್ದಾರೆ. 32ಕ್ಕೂ ಹೆಚ್ಚು
ಮೈಸೂರಿನ ಉದ್ಯಮಿ ವಿಶ್ವ ಪ್ರಸಾದ್ ಆಳ್ವಾ ಅವರು 'ಸ್ಕ್ಯಾನ್ಜೆಟ್ ಏವಿಯೇಷನ್' ಹೆಸರಿನಲ್ಲಿ ವಿಮಾನಯಾನ ಸೇವೆ ಆರಂಭಿಸಲು ಸಿದ್ಧತೆ ನಡೆಸಿದ್ದಾರೆ. 150-200 ಕೋಟಿ ರೂ. ಹೂಡಿಕೆಯೊಂದಿಗೆ 2026ರ ಏಪ್ರಿಲ್ನಿಂದ ನೆರೆ ಜಿಲ್ಲೆ ಹಾಗೂ ರಾ
WTL 2025- ಇದೀಗ ಬೆಂಗಳೂರಿನಲ್ಲಿ ನಡೆಯುತ್ತಿರುವ ವರ್ಲ್ಡ್ ಟೆನಿಸ್ ಲೀಗ್ನಲ್ಲಿ AOS ಈಗಲ್ಸ್ ತಂಡವು ಆಸ್ಸಿ ಮೇವರಿಕ್ಸ್ ಕೈಟ್ಸ್ ವಿರುದ್ಧ ರೋಚಕ ಗೆಲುವು ಸಾಧಿಸಿದೆ. ಭಾರತದ ಉದಯೋನ್ಮುಖ ಟೆನಿಲ್ ಪಟು ಸುಮಿತ್ ನಾಗಲ್ ನಿರ್ಣಾಯಕ ಗೋಲ್
ಪದೇ ಪದೇ ಮುಖ್ಯಮಂತ್ರಿಗಳನ್ನು ಬದಲಿಸುವ ಪದ್ಧತಿ ಬಿಜೆಪಿಯಲ್ಲಿ ಮಾತ್ರ ಇದೆ, ಕಾಂಗ್ರೆಸ್ನಲ್ಲಿ ಇಲ್ಲ ಎಂದು ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಸಿದ್ದರಾಮಯ್ಯನವರ ಆರೋಗ್ಯ ಚೆನ್ನಾಗಿದ್ದು, ಆಡಳಿತವನ್ನು ಸಮರ
ಈ ವರ್ಷ ಬೆಳ್ಳಿ ಬೆಲೆ ಗಗನಕ್ಕೇರಿದೆ. ಜನವರಿಯಲ್ಲಿ ಕೆ.ಜಿ.ಗೆ 90,500 ರೂ. ಇದ್ದ ಬೆಳ್ಳಿ, ಇದೀಗ 2,11,000 ರೂ. ತಲುಪಿದೆ. ಇದು ಸಾರ್ವಕಾಲಿಕ ದಾಖಲೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲೂ ಬೆಳ್ಳಿ ಧಾರಣೆ ಏರುಗತಿಯಲ್ಲಿದೆ. ಕೈಗಾರಿಕೆಗಳ ಬಳಕೆ ಹ
ವಿಧಾನಸಭೆಯಲ್ಲಿ ಆರ್ಥಿಕ ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿ ಕುರಿತು ಚರ್ಚೆ ವೇಳೆ ಸಿಎಂ ಸಿದ್ದರಾಮಯ್ಯ ಸಂವಿಧಾನ ಪುಸ್ತಕದಲ್ಲಿ ಸಂಬಂಧಿತ ವಿಧಿಗಳನ್ನು ಹುಡುಕಲು ಪರದಾಡಿದರು. ವಿಪಕ್ಷಗಳ ಟೀಕೆಗೆ ಉತ್ತರಿಸುವಾಗ ಸಂವಿಧಾನ
ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ವರದಿ ನೀಡಿದೆ. ಆದರೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 25 ವರ್ಷಗಳ ಸೇವೆ ಪೂರ್ಣಗೊಳಿಸುವವರೆಗೆ ಹೊಸ ವಿಮಾನ ನಿಲ್ದ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣದ ಕೇಸ್ ಡೈರಿಯನ್ನು ಡಿ. 23ರಂದು ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರ್ದೇಶಿಸಿದೆ. ಮುಖ್ಯಮಂತ್ರಿ ಸಿದ್
ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ 21 ವರ್ಷದ ಯುವತಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಭಾರತೀಯ ಮೂಲದ ಟ್ಯಾಕ್ಸಿ ಚಾಲಕ ಸಿಮ್ರಂಜಿತ್ ಸಿಂಗ್ ಸೆಖೋನ್ಎಂ ಬಾತನನ್ನು ಪೊಲೀಸರು ಬಂಧಿಸಿದ್ದಾರ
ತುಂಗಭದ್ರಾ ಅಣೆಕಟ್ಟಿನ 33 ಗೇಟ್ಗಳ ಬದಲಾವಣೆ ಕಾರ್ಯವು 2026ರ ಜೂನ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. 52 ಕೋಟಿ ರೂ. ವೆಚ್ಚದ ಈ ಕಾಮಗಾರಿಗೆ ರಾಜ್ಯ ಮತ್ತು ಆಂಧ್ರಪ್ರದೇಶದಿಂದ ಅನುದಾ
ಕಂದಾಯ ಸಚಿವ ಕೃಷ್ಣ ಬೈರೇಗೌಡರು ತಮ್ಮ ತವರು ಜಿಲ್ಲೆಯ ಗರುಡನಪಾಳ್ಯದಲ್ಲಿ ಸರ್ಕಾರಿ ಜಮೀನು ಅಕ್ರಮವಾಗಿ ಒತ್ತುವರಿ ಮಾಡಿ ಫಾರಂ ಹೌಸ್ ನಿರ್ಮಿಸಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ ಆರೋಪಿಸಿದ್ದಾರೆ. ಕೂಡಲ
ಸೆಬಿ ಮ್ಯೂಚುವಲ್ ಫಂಡ್ ನಿರ್ವಹಣಾ ವೆಚ್ಚವನ್ನು ಕಡಿತಗೊಳಿಸಿದ್ದು, ಡಿಸೆಂಬರ್ 17, 2025 ರಂದು ನಡೆದ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಹೊಸ ನಿಯಮದಂತೆ ಎಕ್ಸ್ಪೆನ್ಸ್ ರೇಶಿಯೋ 10-15 ಬೇಸಿಸ್ ಪಾಯಿಂಟ್ಸ್ ಕಡಿಮೆಯಾಗಲಿದ
ಕರಾವಳಿ ಭಾಗದ ಬಿಜೆಪಿ ಶಾಸಕರ ವಿರುದ್ಧ 'ಬೆಂಕಿ ಹಚ್ಚುವವರು' ಎಂದು ಸಚಿವ ಬೈರತಿ ಸುರೇಶ್ ಅವರು ಹೇಳಿರುವುದು ಸದನದಲ್ಲಿ ಕಿಚ್ಚನ್ನು ಹೊತ್ತಿಸಿದೆ. ಸಚಿವರ ಈ ಆ ಮಾತು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸ್ಪೀಕರ್ ಯು.ಟಿ. ಖಾದರ್ ಅವ
Ashes 2025-26 - ಗಾಯದಿಂದ ಗುಣಮುಖರಾಗಿ ಆಸ್ಟ್ರೇಲಿಯಾ ತಂಡಕ್ಕೆ ವಾಪಸ್ ಆಗಿರುವ ನಾಯಕ ಪ್ಯಾಟ್ ಕಮಿನ್ಸ್ ಇಂಗ್ಲೆಂಡ್ ವಿರುದ್ಧ ಅಡಿಲೇಡ್ ನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ 3 ವಿಕೆಟ್ ಪಡೆದು ಮಿಂಚಿದ್ದಾರೆ. ಜೋ ರೂಟ್ ಅವರನ್ನ
ಮಹಾರಾಷ್ಟ್ರದ ಕ್ರೀಡಾ ಸಚಿವರಾಗಿದ್ದ ಎನ್ಸಿಪಿ ಅಜಿತ್ ಪವಾರ್ ಬಣದ ನಾಯಕ ಮಾಣಿಕ ರಾವ್ ಕೋಕಾಟೆ ಅವರ ಖಾತೆಯನ್ನು ಕಿತ್ತುಕೊಳ್ಳಲಾಗಿದೆ. 1995ರ ವಸತಿ ಹಗರಣವೊಂದರಲ್ಲಿ ನಾಸಿಕ್ ನ್ಯಾಯಾಲಯವು ಇವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ
ಶಿವಮೊಗ್ಗದಲ್ಲಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಪ್ರತಿಭಟನೆ ವೇಳೆ ಕರ್ತವ್ಯದಲ್ಲಿದ್ದ ಮಹಿಳಾ ಎಎಸ್ಐ ಅವರ ಕುತ್ತಿಗೆಯಲ್ಲಿದ್ದ 40 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಳ್ಳರು ಎಗರಿಸಿದ್ದಾ
ಪಾಕಿಸ್ತಾನದ ಭಿಕ್ಷುಕರ ಸಂಖ್ಯೆ ವಿದೇಶಗಳಲ್ಲಿ, ಮುಖ್ಯವಾಗಿ ಮಧ್ಯಪ್ರಾಚ್ಯದಲ್ಲಿ ಹೆಚ್ಚಾಗುತ್ತಿದೆ. ಸೌದಿ ಅರೇಬಿಯಾ, ಯುಎಇ, ಕುವೈತ್, ಅಜರ್ಬೈಜಾನ್ ಮತ್ತು ಬಹ್ರೇನ್ ದೇಶಗಳು ಸಾವಿರಾರು ಪಾಕಿಸ್ತಾನಿ ಭಿಕ್ಷುಕರನ್ನು ಗಡಿಪಾ
Umashree On Personal and Political life : ವಿಧಾನ ಪರಿಷತ್ತಿನಲ್ಲಿ ಇಂದು (ಡಿ. 18) ಕಾಂಗ್ರೆಸ್ ಶಾಸಕಿ ಮತ್ತು ಹಿರಿಯ ನಟಿಯೂ ಆಗಿರುವ ಉಮಾಶ್ರೀ ಮನಮುಟ್ಟುವ ಭಾಷಣವನ್ನು ಮಾಡಿದ್ದಾರೆ. ತಮ್ಮ ರಾಜಕೀಯ ಮತ್ತು ಸಿನಿಮಾ ಜೀವನಕ್ಕೆ ಸಹಾಯ ಮಾಡಿದವರನ್ನು ಅವರು ನ
ಕರ್ನಾಟಕದಲ್ಲಿ ಧರ್ಮ, ಜಾತಿ ಆಧಾರಿತ ಸಾಮಾಜಿಕ ಬಹಿಷ್ಕಾರಕ್ಕೆ ಕಠಿಣ ಶಿಕ್ಷೆ ವಿಧಿಸಲು ಸರ್ಕಾರ ಮುಂದಾಗಿದೆ. 'ಕರ್ನಾಟಕ ಸಾಮಾಜಿಕ ಬಹಿಷ್ಕಾರ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ವಿಧೇಯಕ, 2025' ಅಂಗೀಕಾರಗೊಂಡಿದೆ. ಇದು ಜಾತಿ
ಅಮೆರಿಕಾದ ಶ್ವೇತಭವನದಲ್ಲಿ ಅಧ್ಯಕ್ಷ ಟ್ರಂಪ್ ಅವರು ತಮ್ಮ ಪೂರ್ವಾವರ್ತಿ ಅಧ್ಯಕ್ಷರಾದ ಜೋ ಬೈಡನ್, ಬರಾಕ್ ಒಬಾಮಾ, ಬಿಲ್ ಕ್ಲಿಂಟನ್ ಮತ್ತು ಜಾನ್ ಎಫ್. ಕೆನಡಿ ಅವರ ಕುರಿತು ವ್ಯಂಗ್ಯಭರಿತ ಮತ್ತು ಪ್ರಶಂಸನೀಯ ನಾಮಫಲಕಗಳನ್ನು ಅ
ಟಾಟಾ ಮೋಟಾರ್ಸ್ನ ವಾಣಿಜ್ಯ ವಾಹನ ವಿಭಾಗದ ಷೇರುಗಳು ಗುರುವಾರದಂದು ಶೇ. 5ಕ್ಕೂ ಹೆಚ್ಚು ಏರಿಕೆ ಕಂಡಿವೆ. ಜಾಗತಿಕ ಬ್ರೋಕರೇಜ್ ಸಂಸ್ಥೆಗಳಾದ ಜೆಪಿ ಮೋರ್ಗಾನ್ ಮತ್ತು ಬ್ಯಾಂಕ್ ಆಫ್ ಅಮೇರಿಕಾ (BofA) ಈ ಷೇರುಗಳ ಮೇಲೆ ಬುಲ್ಲಿಶ್ (ಖರೀದ
ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ಆಶಸ್ ಟೆಸ್ಟ್ ಸರಣಿಯಲ್ಲಿ 'ಸ್ನಿಕೋಮೀಟರ್' ತಂತ್ರಜ್ಞಾನದ ವಿಶ್ವಾಸಾರ್ಹತೆ ಪ್ರಶ್ನಾರ್ಹವಾಗಿದೆ. ಮಿಚೆಲ್ ಸ್ಟಾರ್ಕ್ ಈ ತಂತ್ರಜ್ಞಾನವನ್ನು ಕೆಟ್ಟದ್ದು ಎಂದು ಕರೆದಿದ್ದಾರೆ. ಅಲೆಕ
India Vs South Africa 5th T20i- ಲಖನೌ ನಲ್ಲಿ ನಡೆಯಬೇಕಾಗಿದ್ದ 5ನೇ ಟಿ20 ಪಂದ್ಯವಂತೂ ಮಂಜಿನ ಪ್ರಭಾವದಿಂದಾಗಿ ರದ್ದಾಯ್ತು. ಇದೀಗ ಅಹ್ಮದಾಬಾದ್ ನಲ್ಲಿ ಶುಕ್ರವಾರ ನಡೆಯಲಿರುವ ಭಾರತ-ದಕ್ಷಿಣ ಆಫ್ರಿಕಾ 5ನೇ ಟಿ20 ಪಂದ್ಯವೂ ಅದೇ ರೀತಿ ಆಗುತ್ತಾ? ಉತ್ತರ
ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್ ಅವರ 'ಕರಾವಳಿಗೆ ಬೆಂಕಿ ಹಾಕಿ ಇಲ್ಲಿ ಏಕೆ ಬೆಂಕಿ ಹಾಕ್ತಿದ್ದಾರೆ' ಎಂಬ ಹೇಳಿಕೆ ಗದ್ದಲಕ್ಕೆ ಕಾರಣವಾಯಿತು. ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಕರಾವಳಿ ಭಾಗದ ಬಿ
ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕದ ವಿರುದ್ಧ ಕಾನೂನಾತ್ಮಕ ಹೋರಾಟ ನಡೆಸಲಾಗುವುದು ಎನ್ನುವ ವಿರೋಧ ಪಕ್ಷಗಳ ಗದ್ದಲದ ಮಧ್ಯೆಯೂ ಕರ್ನಾಟಕ ಕಾಂಗ್ರೆಸ್ ಸರ್ಕಾರ ವಿಧಾನಸಭೆಯಲ್ಲಿ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ
ಬೆಂಗಳೂರಿನಲ್ಲಿ ಶನಿವಾರ (ಡಿಸೆಂಬರ್ 20) ಬೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ಹಲವೆಡೆ ವಿದ್ಯುತ್ ಕಡಿತವಾಗಲಿದೆ. ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನಿಮ್ಹಾನ್ಸ್, ಜಯದೇವ, ಆರ್.ಆರ್. ನಗರ, ಬನಶಂಕರಿ ಮತ್ತು ಎಲಿಟ ಪ
ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಹೊಸ ನಿಯಮ ಜಾರಿಗೊಳಿಸಿದೆ. ಇದರಿಂದ ಹೆಚ್ಚುತ್ತಿರುವ ಪಾರಿವಾಳಗಳ ಸಂಖ್ಯೆ ಮತ್ತು ಅವುಗಳಿಂದ ಹರಡುವ ಸೋಂಕು, ಉಸಿರಾಟದ ತೊಂದರೆಗಳನ್ನ
ರಾಮನಗರದಲ್ಲಿ ಅಮಾನುಷ ಕೃತ್ಯವೊಂದು ಬೆಳಕಿಗೆ ಬಂದಿದೆ. ಯುವತಿಯನ್ನು ಪ್ರೀತಿಸುವ ನಾಟಕವಾಡಿ, ಆಕೆ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ್ದಲ್ಲದ್ದೇ, ತಮ್ಮ ಖಾಸಗಿ ಕ್ಷಣದ ವಿಡಿಯೋಗಳನ್ನು ಮುಂದಿಟ್ಟುಕೊಂಡು ಬೆದರಿಕೆ ಹಾಕಿದ್ದ ಘಟನ
ಬೆಂಗಳೂರಿನ ದೊಡ್ಡಬೆಳ್ಳೆಯ ಅಪಾರ್ಟ್ಮೆಂಟ್ ಸಂಕೀರ್ಣದ ನಿವಾಸಿಗಳ ಕಲ್ಯಾಣ ಸಂಘದ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಸಂಘವು ಅನಧಿಕೃತ ನಿಯಮಗಳನ್ನು ರೂಪಿಸಿ, ಅಪರಾಧ ಎಸಗಿದ ನಿವಾಸಿಗಳಿಗೆ ಕಾನೂನುಬಾಹಿರವಾಗಿ ದಂಡ ವಿಧಿಸಿದ
DK Shivakumar on BY Vijayendra : ಸದನದಲ್ಲಿ ಭಾಗವಹಿಸುವುದನ್ನು ಬಿಟ್ಟು, ಎಲ್ಲೆಲ್ಲೋ ತಪ್ಪಿಸಿಕೊಂಡು ಓಡಾಡುವುದಲ್ಲ. ತಂದೆಯ ಹೆಸರು ಹಾಳಾಗಲು ವಿಜಯೇಂದ್ರನೇ ಕಾರಣ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಗೃಹಲಕ್ಷ್ಮಿ ವಿಚಾರದ
ಅಂತೂ ಇಂತೂ ಲೋಕಸಭೆಯಲ್ಲಿ ಕೇಂದ್ರ ಸರ್ಕಾರದ ಬಯಕೆ ಈಡೇರಿದೆ. MGNREGA ಯೋಜನೆಯನ್ನು VB– G RAM G ಎಂದು ಮರುನಾಮಕರಣ ಮಾಡುವ ಕೇಂದ್ರದ ಪ್ರಸ್ತಾವನೆಯನ್ನು ಲೋಕಸಭೆ ಅಂಗೀಕರಿಸಿದೆ. ಆದರೆ ಈ ಯೋಜನೆಯಿಂದ ಮಹಾತ್ಮ ಗಾಂಧಿ ಅವರ ಹೆಸರನ್ನು ಕೈಬಿ
2026ರ ಅಕ್ಟೋಬರ್ನಲ್ಲಿ ನಾಸಿಕ್ನಲ್ಲಿ ನಡೆಯಲಿರುವ ಸಿಂಹಸ್ಥ ಕುಂಭ ಮೇಳಕ್ಕೆ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಈ ಬಾರಿ 12.5 ಕೋಟಿ ಜನ ಭೇಟಿ ನೀಡುವ ನಿರೀಕ್ಷೆಯಿದೆ. ಮೇಳದ ಪ್ರಮುಖ ಆಕರ್ಷಣೆಯಾದ ಸನ್ಯಾಸಿಗಳ ವಸತಿಗಾಗಿ 1,800 ಮರಗ
ಹಠಕ್ಕೆ ಬಿದ್ದು ಜಾಗತಿಕ ದೇಶಗಳ ಮೇಲೆ ಸುಂಕ ಸಮರ ಸಾರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ತಮ್ಮ ಸುಂಕ ನೀತಿಯಿಂದಾಗಿ ಅಮೆರಿಕದ ಖಜಾನೆಗೆ 200 ಬಿಲಿಯನ್ ಡಾಲರ್ ಹಣ ಹರಿದುಬಂದಿದೆ ಎಂದು ಪ್ರತಿಪಾದಿಸಿದ್ದಾರೆ. ಅದೇ ರೀ
ಜರ್ಮನಿಯಲ್ಲಿ 14 ವರ್ಷಗಳಿಂದ ವಾಸಿಸುತ್ತಿರುವ ಮಂಗಳೂರು ಮೂಲದ ಮಹಿಳೆಯೊಬ್ಬರು, ತಮ್ಮ ಊರಿನ ಸಂಸ್ಕೃತಿ, ಹಬ್ಬ-ಹರಿದಿನಗಳನ್ನು ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಹೇಳಿ, ಸ್ವದೇಶಕ್ಕೆ ಮರಳುವ ಇಂಗಿತ ವ್ಯಕ್ತಪಡಿಸಿದ್ದಾರೆ. ಜರ್
ನವೆಂಬರ್-ಡಿಸೆಂಬರ್ ಬಂತೆಂದರೆ ಸಾಕು ಬರೀ ಸಾವಿನ ಸುದ್ದಿಯನ್ನೇ ಕೇಳಬೇಕಾಗುತ್ತದೆ ಹೀಗೆ ಯಾರಾದರೂ ಗೊಣಗುವುದನ್ನು ನೀವು ಕೇಳಿದ್ದೀರಾ? ಏಕೆ ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ಹೆಚ್ಚು ಸಾವು ಸಂಭವಿಸುತ್ತವೆ? ಇದಕ್ಕೆ
ಬೆಳಗಾವಿ: ಸಚಿವ ಕೃಷ್ಣ ಬೈರೇಗೌಡ ವಿರುದ್ಧ ಕೇಳಿಬಂದಿರುವ ಸ್ಮಶಾನ ಮತ್ತು ಕೆರೆ ಭೂಮಿ ಕಬಳಿಕೆ ಆರೋಪ ವಿಧಾನಸಭೆಯಲ್ಲಿ ಪ್ರತಿಧ್ವನಿಸಿತು. ವಿಪಕ್ಷ ನಾಯಕ ಆರ್. ಅಶೋಕ್ ಅವರು ಸದನದಲ್ಲಿ ಸ್ಪಷ್ಟನೆ ನೀಡುವಂತೆ ಆಗ್ರಹಿಸಿದರು. ಸಚಿ
ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿವೆ ಎಂಬ ವದಂತಿ ರಾಜ್ಯದಲ್ಲಿ ಆತಂಕ ಮೂಡಿಸಿತ್ತು. ಈ ಬಗ್ಗೆ ವಿಧಾನಸಭೆಯಲ್ಲಿ ಆರೋಗ್ಯ ಸಚಿವರು ಸ್ಪಷ್ಟನೆ ನೀಡಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಕಳೆದ ವರ್
ಕಾರವಾರ ಕರಾವಳಿಯಲ್ಲಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕರ್ ಅಳವಡಿಸಿದ್ದ ಸೀಗಲ್ ಹಕ್ಕಿ ಪತ್ತೆಯಾಗಿದೆ. ಇದು ಭಾರತೀಯ ನೌಕಾಪಡೆಯ ಪ್ರಮುಖ ನೆಲೆಯಾದ INS ಕದಂಬ ಬಳಿ ಕಂಡುಬಂದಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ಸಾಧನವನ್ನು ಪರಿಶೀ
ಸಕಲೇಶಪುರದಲ್ಲಿ ವೀರ ಮರಣ ಹೊಂದಿದ ಅಂಬಾರಿ ಆನೆ ಅರ್ಜುನನ ಸ್ಮಾರಕ ಹಾಗೂ ಪ್ರತಿಮೆ ನಿರ್ಮಾಣ ಕಾಮಗಾರಿ ಎರಡು ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಉದ್ಘಾಟನೆ ವಿಳಂಬವಾಗ
ರಾಜ್ಯದಲ್ಲಿ 3 ವರ್ಷಗಳಲ್ಲಿ 8355 ಬಾಲ್ಯವಿರುದ್ದ ದೂರುಗಳು ಸ್ವೀಕೃತವಾಗಿದ್ದು,ಇದರಲ್ಲಿ ಸುಮಾರು 2198 ವಿವಾಹಗಳು ಕಾನೂನು ಉಲ್ಲಂಘಿಸಿ ನಡೆದಿವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಈ ಕಾರ್ಯ ನಿರ
ಇನ್ನೇನು ವರ್ಷ 2025 ಮುಗಿಯುತ್ತಾ ಬಂತು.ಕಣ್ಣು ಮುಚ್ಚಿ ಕಣ್ಣು ತೆರೆಯುವಷ್ಟರಲ್ಲಿ ಒಂದು ವರ್ಷ ಕಳೆದು ಹೋಗಿದೆ. ದಿನಗಳು ಉರುಳಿದ್ದೇ ಗೊತ್ತಾಗಲ್ಲ ಅನ್ನೋರಿಗೆ ನಿಮ್ಮ ನೆಚ್ಚಿನ ವಿಜಯ ಕರ್ನಾಟಕ ವೆಬ್ ವಿವಿಧ ಕ್ಷೇತ್ರಗಳಲ್ಲಿ ಭಾ
Vajpatee Name for President Post : ರಾಷ್ಟ್ರಪತಿ ಹುದ್ದೆಗೆ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಹೆಸರು ಮುನ್ನಲೆಗೆ ಬಂದಿತ್ತು. ಆದರೆ, ದೇಶದ ಟಾಪ್ ಮೋಸ್ಟ್ ಹುದ್ದೆಗೆ ಏರಲು, ಅಟಲ್’ಜೀ ಮನಸ್ಸು ಮಾಡಲಿಲ್ಲ ಎಂದು ಬಿಡುಗಡೆಯಾದ ಪುಸ್ತಕವ
ಭಾರತದ ವಿರುದ್ಧ ಬಾಂಗ್ಲಾದೇಶದ ರಾಜಕೀಯ ನಾಯಕರು ನೀಡಿದ ಹೇಳಿಕೆಗಳಿಗೆ ಪ್ರತಿಕ್ರಿಯೆಯಾಗಿ, ಭಾರತ ಸರ್ಕಾರ ಢಾಕಾದಲ್ಲಿರುವ ಭಾರತೀಯ ವೀಸಾ ಅರ್ಜಿ ವಿಲೇವಾರಿ ಕೇಂದ್ರವನ್ನು ತಾತ್ಕಾಲಿಕವಾಗಿ ಮುಚ್ಚಿದೆ. ವೀಸಾ ಸಂದರ್ಶನಗಳನ್ನ
ಕೌಟುಂಬಿಕ ಕಲಹಗಳು, ಅಣ್ಣ-ತಮ್ಮಂದಿರ ಹೊಡೆದಾಟಗಳು, ಅತ್ತೆ-ಸೊಸೆಯಂದಿರ ಜಗಳಗಳು ನಾಲ್ಕು ಗೋಡೆಗಳ ಮಧ್ಯೆ ಇದ್ದರೆ ಚೆಂದ. ಈ ವಿಷಯಗಳು ಮನೆಯನ್ನು ದಾಟಿ ಹೊರಗೆ ಬಂದರೆ, ಇಡೀ ಕುಟುಂಬದ ಅವಮಾನ ಕಟ್ಟಿಟ್ಟಬುತ್ತಿ. ಇದು ರಾಜಕಾರಣಕ್ಕೂ
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇಂದು ಮಹತ್ವದ ದಿನವಾಗಿದ್ದು, ಲೋಕಾಯುಕ್ತರು ಸಲ್ಲಿಸಿದ್ದ 'ಬಿ ರಿಪೋರ್ಟ್' ಬಗ್ಗೆ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಲಿದೆ. ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿ
Kumaraswamy request to Central Government : ದೆಹಲಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ, ಕೇಂದ್ರ ಸಚಿವ ಕುಮಾರಸ್ವಾಮಿ, ಕೇಂದ್ರ ಸರ್ಕಾರಕ್ಕೆ ಎರಡು ಮನವಿಯನ್ನು ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ದೆಹಲಿ ವಿಶೇಷ ಪ್ರತಿನಿಧಿ ಟಿಬಿ
ದೆಹಲಿ ಮಾಲಿನ್ಯ ಪ್ರಕರಣದಲ್ಲಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಅವರು ಆಗಸ್ಟ್ 12 ರ ಆದೇಶವನ್ನು ಮಾರ್ಪಡಿಸುವಂತೆ ಕೋರಿದ್ದರು. ಅದರಂತೆ, ಸುಪ್ರೀಂ ಕೋರ್ಟ್ ಈ ಹೊಸ ಆದೇಶವನ್ನು ಹೊರಡಿಸಿದೆ. ಇದರರ್ಥ, ಈಗ ಹಳೆಯ ಮತ
ತನ್ನ ವಲಸೆ ವಿರೋಧಿ ನೀತಿಯನ್ನು ಮತ್ತಷ್ಟು ಆಕ್ರಮಣಕಾರಿಯಾಗಿ ಜಾರಿಗೆ ತರುತ್ತಿರುವ ಅಮೆರಿಕ, ತನ್ನ ಪ್ರಯಾಣ ನಿಷೇಧ ಪಟ್ಟಿಯನ್ನು ಹನುಮಂತನ ಬಾಲದಂತೆ ಬೆಳೆಸುತ್ತಲೇ ಇದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತವು ಒಟ್ಟು 39 ದೇ
ಬೆಂಗಳೂರಿನ ಲಾಲ್ಬಾಗ್ನಲ್ಲಿ ಜನವರಿ 15 ರಿಂದ 26 ರವರೆಗೆ 'ತೇಜಸ್ವಿ ವಿಸ್ಮಯ' ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ಹಿರಿಯ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಸಾಹಿತ್ಯ ಮತ್ತು ಪರಿಸರ ಪ್ರೇಮವನ್ನು ಈ ಪ್ರದರ್ಶನದಲ್ಲಿ ಅನಾವರ
ನೆರೆಯ ಚೀನಾ ಭಾರತವನ್ನು ಒಂದಲ್ಲ ಒಂದು ರೀತಿಯಲ್ಲಿ ಕಾಡುವ ಇರಾದೆ ಹೊಂದಿದೆ. ಅದು ಗಡಿ ಸಂಘರ್ಷ ಆಗಬಹುದು, ಬ್ರಹ್ಮಪುತ್ರ ನದಿ ವಿವಾದ ಆಗಬಹುದು ಅಥವಾ ಗಡಿಯಲ್ಲಿ ಬೃಹತ್ ಅಣೆಕಟ್ಟುಗಳನ್ನು ನಿರ್ಮಿಸುವ ಮೂಲಕ, ಭಾರತದ ಪರಿಸರ ವ್ಯ
ರಾಜ್ಯದಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು 'ಬಾಲ್ಯ ರಕ್ಷಣಾ ಪಡೆ' ರಚನೆಯಾಗುತ್ತಿದೆ. ಎನ್ಸಿಸಿ ಮತ್ತು ಎನ್ಎಸ್ಎಸ್ ವಿದ್ಯಾರ್ಥಿಗಳು ಇದರ ಪ್ರತಿನಿಧಿಗಳಾಗಿರುತ್ತಾರೆ. ಈ ಪಡೆ ಮಕ್ಕಳಿಗೆ ರಕ್ಷಣೆ ನೀಡಲಿದೆ. ವಿಟಿಯು ಈ
ಆರ್ಥಿಕ ನಷ್ಟದಿಂದ ಹೊರಬರಲು ಬಿಎಂಟಿಸಿ ಬಸ್ಗಳಲ್ಲಿ ಜಾಹೀರಾತು ಪ್ರದರ್ಶಿಸಲು ಮುಂದಾಗಿದೆ. ಮುಂದಿನ 3-4 ವರ್ಷಗಳಲ್ಲಿ 263.41 ಕೋಟಿ ರೂ. ಆದಾಯ ನಿರೀಕ್ಷಿಸಲಾಗಿದೆ. ಸಾಮಾನ್ಯ ಬಸ್ಗಳಿಗೆ ತಿಂಗಳಿಗೆ 12,616 ರೂ. ಹಾಗೂ ವೋಲ್ವೊ ಬಸ್ಗಳಿಗ
ಧರ್ಮಸ್ಥಳ ಪ್ರಕರಣದ ಆರೋಪಿ 'ಬುರುಡೆ' ಪಾತ್ರಧಾರಿ ಚಿನ್ನಯ್ಯ, ಜಾಮೀನು ಸಿಕ್ಕ 23 ದಿನಗಳ ನಂತರ ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಲಿದ್ದಾರೆ. ಪತ್ನಿ ಮಲ್ಲಿಕಾ ಅವರು ಒಂದು ಲಕ್ಷ ರೂಪಾಯಿ ಬಾಂಡ್ ಮತ್ತು ಇಬ್ಬರು ಜಾಮೀ
Robin Uthappa On Dhoni Retirement- ಮಹೇಂದ್ರ ಸಿಂಗ್ ಧೋನಿ ಅವರು 2026ರ ಐಪಿಎಲ್ ನಂತರ ಕ್ರಿಕೆಟ್ನಿಂದ ಸಂಪೂರ್ಣವಾಗಿ ನಿವೃತ್ತಿ ಪಡೆಯುವುದು ಪಕ್ಕಾ ಎಂದು ಸಿಎಸ್ ಕೆಯ ಅವರ ಹಳೇ ಸಹೋದ್ಯೋಗಿ ರಾಬಿನ್ ಉತ್ತಪ್ಪ ಖಚಿತಪಡಿಸಿದ್ದಾರೆ. ಚೆನ್ನೈ ಸೂಪರ್ ಕಿ
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಬೆಂಗಳೂರಿನ ಪ್ರಮುಖ ಹೆದ್ದಾರಿಗಳಲ್ಲಿ ಕ್ಯೂಆರ್ ಕೋಡ್ ಆಧಾರಿತ ಮಾಹಿತಿ ಫಲಕಗಳನ್ನು ಅಳವಡಿಸಿದೆ. ಇದು ತುರ್ತು ಸೇವೆ ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ಹೆದ್ದಾರಿ ವಿಸ್ತರಣೆ, ಟೋಲ್ ಪ್
ಸೆಬಿ ಹಲವು ಹೂಡಿಕೆದಾರ ಸ್ನೇಹಿ ಕ್ರಮಗಳನ್ನು ಪ್ರಕಟಿಸಿದೆ. ಐಪಿಒ ಮತ್ತು ಮ್ಯೂಚುವಲ್ ಫಂಡ್ ನಿಯಮಗಳನ್ನು ಸರಳಗೊಳಿಸಿದೆ. ಒಟ್ಟು ವೆಚ್ಚ ಅನುಪಾತ (ಟಿಇಆರ್) ಲೆಕ್ಕಾಚಾರದಲ್ಲಿ ಬದಲಾವಣೆ ಮಾಡಲಾಗಿದ್ದು ಕಮಿಷನ್ ಮತ್ತು ಶುಲ್ಕಗಳ
ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿನ ಮಹಿಳಾ ನೌಕರರಿಗೆ ಮುಟ್ಟಿನ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ನೀಡುವ ನೀತಿಯನ್ನು ಪರಿಣಾಮಕಾರಿ
ಕೇವಲ 21 ದಿನಗಳ ವೈವಾಹಿಕ ಜೀವನದ ಬಳಿಕ ವರದಕ್ಷಿಣೆ ಕಿರುಕುಳ ಆರೋಪದಲ್ಲಿ ವಿಚ್ಛೇದನ ಕೋರಿದ್ದ ಮಹಿಳೆಗೆ ಕರ್ನಾಟಕ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ವಿವಾಹ ಸ್ವರ್ಗದಲ್ಲಿ ನಿಶ್ಚಯವಾಗಿ ಭೂಮಿಯ ಮೇಲೆ ನಡೆಯುವ ಬಂಧನ ಎಂದು ಹ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಕಳೆದ ವರ್ಷ ನಡೆದ ಮೆಗಾ ಹರಾಜಿನ ವೇಳೆ ವೆಂಕಟೇಶ್ ಅಯ್ಯರ್ ಖರೀದಿಗೆ ದುಂಬಾಲು ಬಿದ್ದಿದ್ದು ನಿಮಗೆ ನೆನಪಿರಬಹುದು. ಈ ಬಾಕಿ ಅಂತೂ ಪಟ್ಟಿಗೆ ಬಿದ್ದು ಖರೀದಿಸಿಯೇ ಬಿಟ್ಟಿದೆ. 2024ರ ಸೀ
Messi Greatest Of All Time : ಅರ್ಜೆಂಟೀನಾದ ದಿಗ್ಗಜ ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಭಾರತ ಪ್ರವಾಸದ ವೇಳೆ, ಮುಕೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ದುಬಾರಿ ಗಿಫ್ಟ್ ಅನ್ನು ನೀಡಿದ್ದಾರೆ ಎಂದು ಸುದ್ದಿಯಾಗುತ್ತಿದೆ. ಏಷ್ಯಾ ಎಡಿಷನ
ಉತ್ತರ ಪ್ರದೇಶದ ಅಮೇಥಿ ಸಮೀಪದ ಹಳ್ಳಿಯೊಂದರ 20 ವರ್ಷದ ಕ್ರಿಕೆಟಿಗ ಪ್ರಶಾಂತ್ ವೀರ್, ಐಪಿಎಲ್ ಹರಾಜಿನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ತಿಂಗಳಿಗೆ ಕೇವಲ 12,000 ರೂ. ಸಂಪಾದಿಸುವ ಶಾಲಾ ಶಿಕ್ಷಕರ ಮಗನಾಗಿರುವ ಪ್ರಶಾಂತ್ ಅವರನ್ನು
ಉತ್ತರ ಕರ್ನಾಟಕದ ರೈಲ್ವೆ ಪ್ರಯಾಣಿಕರಿಗೆ ಗುಡ್ನ್ಯೂಸ್. ಆಲಮಟ್ಟಿ - ಕುಷ್ಟಗಿ ನಡುವೆ 91 ಕಿ.ಮೀ ಹೊಸ ರೈಲು ಮಾರ್ಗದ ಸಮೀಕ್ಷೆ ಪೂರ್ಣಗೊಂಡಿದ್ದು, 2026ರ ಮೇ ವೇಳೆಗೆ ವಿಸ್ತೃತ ಯೋಜನಾ ವರದಿ ಸಿದ್ಧವಾಗಲಿದೆ. ಇದರಿಂದ ವಿಜಯಪುರ, ಬಾಗಲಕ
ವಿಧಾನಸಭೆಯಲ್ಲಿ ಗದ್ದಲದ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಆಪ್ತ ಶಾಸಕರೊಂದಿಗೆ ಪ್ರತ್ಯೇಕವಾಗಿ ಅವರು ಕುಳಿತಲ್ಲೇ ತೆರಳಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ. ನಾಯಕತ್ವ ಬದಲಾವಣೆ ಚರ್ಚೆಗಳ ಮಧ್ಯೆ ಡಿಕೆ ಶಿವಕ
Anaya Bangar On Sarfaraz Khan-ಸರ್ಫರಾಝ್ ಖಾನ್ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೇರ್ಪಡೆಯಾಗಿರುವುದಕ್ಕೆ ಸಂಜಯ್ ಬಂಗಾರ್ ಅವರ ಪುತ್ರಿ ಅನಯಾ ಬಂಗಾರ್ ಸಂತಸ ವ್ಯಕ್ತಪಡಿಸಿದ್ದಾರೆ. ಐಪಿಎಲ್ 2026ರ ಮಿನಿ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂ
ಬೆಂಗಳೂರಿನ ನಮ್ಮ ಮೆಟ್ರೋ ಹಳದಿ ಮಾರ್ಗದ 9 ನಿಲ್ದಾಣಗಳ ಬಳಿ ಬಿಎಂಟಿಸಿ ಬಸ್ ನಿಲ್ದಾಣಗಳನ್ನು ಸ್ಥಾಪಿಸಲಾಗಿದೆ. ರಾಷ್ಟ್ರೀಯ ವಿದ್ಯಾಲಯ ರಸ್ತೆ – ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ಮಾರ್ಗದಲ್ಲಿ 2025ರ ಆಗಸ್ಟ್ನಿಂದ ಮೆಟ
ಮೈಸೂರು ಕೇಂದ್ರ ಕಾರಾಗೃಹದಲ್ಲಿ ಭದ್ರತಾ ಲೋಪದ ಆತಂಕಕಾರಿ ವಿಚಾರವೊಂದು ಬಯಲಿಗೆ ಬಂದಿದೆ. ಜೈಲಿನ ಅಧಿಕಾರಿಗಳು ತಡರಾತ್ರಿ ನಡೆಸಿದ ದಿಢೀರ್ ಪರಿಶೀಲನೆಯ ವೇಳೆ, ಕೈದಿಗಳ ಬಳಿ ನಿಷೇಧಿತ ವಸ್ತುಗಳ ರಾಶಿಯೇ ಪತ್ತೆಯಾಗಿದೆ. ಕಾರಾಗೃ
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೇಯಲ್ಲಿ ವಾಹನ ಸಂಚಾರ ಆರಂಭವಾದಾಗಿನಿಂದ 855.79 ಕೋಟಿ ರೂ. ಟೋಲ್ ಸಂಗ್ರಹವಾಗಿದೆ. 2023 ರಿಂದ 2025ರ ವರೆಗೆ 1,674 ಅಪಘಾತಗಳಲ್ಲಿ 215 ಮಂದಿ ಮೃತಪಟ್ಟಿದ್ದು, 311 ಮಂದಿ ಗಾಯಗೊಂಡಿದ್ದಾರೆ. ಹೆದ್ದಾರಿಯಲ್ಲಿ
ರಾಜ್ಯದ 15 ವರ್ಷ ಮೀರಿದ ಎಲ್ಲಾ ಸರ್ಕಾರಿ ವಾಹನಗಳನ್ನು ಕಡ್ಡಾಯವಾಗಿ ನೋಂದಾಯಿತ ಸ್ಕ್ರ್ಯಾಪಿಂಗ್ ಕೇಂದ್ರಗಳಲ್ಲೇ ವಿಲೇವಾರಿ ಮಾಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. 18,552 ಸರ್ಕಾರಿ ವಾಹನಗಳ ನೋಂದಣಿ ರದ್ದುಗೊಂಡಿದ್ದು, 1,493 ವಾಹ
ಇತ್ತೀಚೆಗಷ್ಟೇ ಷೇರು ಮಾರುಕಟ್ಟೆಗೆ ಪ್ರವೇಶಿಸಿದ ಇ-ಕಾಮರ್ಸ್ ದೈತ್ಯ 'ಮೀಶೋ' ಷೇರುಗಳು ಬುಧವಾರದ ವಹಿವಾಟಿನಲ್ಲಿ ಅಬ್ಬರದ ಪ್ರದರ್ಶನ ನೀಡಿವೆ. ಜಾಗತಿಕ ಹೂಡಿಕೆ ಸಲಹಾ ಸಂಸ್ಥೆ ಯುಬಿಎಸ್, ಮೀಶೋ ಷೇರುಗಳ ಖರೀದಿಗೆ ಸಲಹೆ ನೀಡಿದ ಬೆ
ಐಷಾರಾಮಿ ಕಾರುಗಳ ನೋಂದಣಿಯಲ್ಲಿ ಅವ್ಯವಹಾರ ನಡೆಯುತ್ತಿದ್ದು, ಕಡಿಮೆ ಕರ ಪಡೆದು ನೋಂದಣಿ ಮಾಡಲಾಗುತ್ತಿದೆ ಎಂದು ಶಾಸಕ ಟಿ.ಎ.ಶರವಣ ವಿಧಾನ ಪರಿಷತ್ನಲ್ಲಿ ಆರೋಪಿಸಿದರು. ಅಧಿಕಾರಿಗಳು ಸದನಕ್ಕೆ ತಪ್ಪು ಮಾಹಿತಿ ನೀಡುತ್ತಿದ್ದು,
ವಿಧಾನಸಭೆಯಲ್ಲಿ ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ ವಿಚಾರವಾಗಿ ಕಾಂಗ್ರೆಸ್ ಸದಸ್ಯ ಎ.ಎಸ್. ಪೊನ್ನಣ್ಣ ಪ್ರಸ್ತಾಪಿಸಿದಾಗ ಬಿಜೆಪಿ ಸದಸ್ಯರು ತೀವ್ರ ಗದ್ದಲ ಎಬ್ಬಿಸಿದರು. ನಿಯಮಾವಳಿ ವಿರುದ್ಧ ಎಂದು ಬಿಜೆಪಿ ವಿರೋಧಿಸಿದರೂ,
ICC T20i Rankings- ಭಾರತದ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಐಸಿಸಿ ಟಿ20ಐ ಬೌಲರ್ ಗಳ ರ್ಯಾಂಕಿಂಗ್ನಲ್ಲಿ 1ನೇ ಸ್ಥಾನದಲ್ಲೇ ಹೊಸ ಎತ್ತರಕ್ಕೇರಿದ್ದಾರೆ. 818 ರೇಟಿಂಗ್ ಅಂಕಗಳೊಂದಿಗೆ ತಮ್ಮ ಸ್ಥಾನವನ್ನು ಮತ್ತಷ್ಟು ಗಟ್ಟಿಗೊಳಿಸಿದ
ಮಹಿಳೆಯರು ಸ್ವಯಂ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಲು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳ ಅಂತಿಮ ದಿನಾಂಕವನ್ನು ವಿಸ್ತರಿಸಲಾಗಿದೆ. 2026ರ ಜನವರಿ 15ರವರೆಗೆ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಉದ
ಬೆಂಗಳೂರಿನ ಬನಶಂಕರಿ ವ್ಯಾಪ್ತಿಯಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ವೆಂಕಟರಮಣ ಎನ್ನುವ ಮೆಕ್ಯಾನಿಕ್ವೊಬ್ಬರು ಎದೆನೋವಿನಿಂದ ಬಳಲುತ್ತಿದ್ದರು ಅವರನ್ನು ಅವರ ಪತ್ನಿ, ಸ್ಕೂಟರ್ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಲ
ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಸಾಕ್ಷಿಗಳ ವಿಚಾರಣೆ ಆರಂಭವಾಗಿದ್ದು, ಮೊದಲ ಸಾಕ್ಷಿಯಾಗಿ ರೇಣುಕಾಸ್ವಾಮಿ ತಾಯಿ ರತ್ನಪ್ರಭಾ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಪವಿತ್ರಾ ಗೌಡ ಪರ ವಕೀಲರು ಕೇಳಿದ ಪ್ರಶ್ನೆಗಳಿಗೆ ರತ್ನಪ್ರ
Sarfaraz Khan Post- ಐಪಿಎಲ್ ನಲ್ಲಿ ಉತ್ತಮ ಅವಕಾಶಕ್ಕಾಗಿ ಕಾಯುತ್ತಿರುವ ಬ್ಯಾಟರ್ ಸರ್ಫರಾಝ್ ಖಾನ್ಗೆ ಇದೀಗ ಚೆನ್ನೈ ಸೂಪರ್ ಕಿಂಗ್ಸ್ (CSK)ನಲ್ಲಿ ಅವಕಾಶ ಬಾಗಿಲು ತೆರೆದಿದೆ. ಇದೇ ಕಾರಣಕ್ಕಾಗಿ ಅವರು CSKಗೆ ಧನ್ಯವಾದಗಳು, ನನಗೆ ಹೊಸ ಜೀವನ ನೀ
ಬೆಂಗಳೂರು-ಮಂಗಳೂರು-ಕಾರವಾರ ಹಗಲು ರೈಲು ಸೇವೆ ಪುನರಾರಂಭಗೊಂಡಿದೆ. ಸಕಲೇಶಪುರ-ಘಾಟಿ ಸುಬ್ರಹ್ಮಣ್ಯ ರಸ್ತೆ ನಡುವಿನ ವಿದ್ಯುತ್ ಮಾರ್ಗ ಕಾಮಗಾರಿ ಪೂರ್ಣಗೊಂಡಿದ್ದು, ಕಾರವಾರ ಎಕ್ಸ್ಪ್ರೆಸ್, ಗೊಮ್ಮಟೇಶ್ವರ ಎಕ್ಸ್ಪ್ರೆಸ್ ಸೇ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಅನ್ನ ಸುವಿಧಾ ಯೋಜನೆ ಈಗ ರಾಜ್ಯಾದ್ಯಂತ ಜಾರಿಯಾಗುತ್ತಿದೆ. 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಪಡಿತರವನ್ನು ಅವರ ಮನೆಬಾಗಿಲಿಗೆ ತಲುಪಿಸುವ ಈ ಯೋಜನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್
Gaza Stabilisation Force : ಪಾಕಿಸ್ತಾನದ ಮೂರು ಸೇನೆಯ ದಂಡನಾಯಕರಾಗಿರುವ ಆಸಿಮ್ ಮುನೀರ್, ಕಠಿಣ ಸವಾಲನ್ನು ಎದುರಿಸುತ್ತಿದ್ದಾರೆ. ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೊಸ ಒತ್ತಡಕ್ಕೆ ಸಿಲುಕಿದ್ದಾರೆ. ಗಾಜಾಗೆ ಸೇನೆಯನ್ನು ಕಳುಹಿಸ
ನಕಲಿ ದಾಖಲೆ ಸೃಷ್ಟಿಸಿ ಕೆರೆ ಹಾಗೂ ಸ್ಮಶಾನದ 21 ಎಕರೆ ಜಮೀನು ಕಬಳಿಕೆ ಆರೋಪಕ್ಕೆ ಒಳಗಾಗಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿರುದ್ಧ ಬಿಜೆಪಿ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಆರೋಪಗಳ ಕುರಿತು ತನಿಖೆಗೆ ಸಿದ್ದವಿರು
ಭಾರತೀಯ ಮಾರುಕಟ್ಟೆಗೆ ಬಹುನಿರೀಕ್ಷಿತ ಟಾಟಾ ಸಿಯೆರಾ ಎಸ್ಯುವಿ ಭರ್ಜರಿ ಎಂಟ್ರಿ ನೀಡಿದೆ. ಅಧಿಕೃತ ಬುಕ್ಕಿಂಗ್ ಆರಂಭವಾದ ಮೊದಲ ದಿನವೇ ಬರೋಬ್ಬರಿ 70,000 ಗ್ರಾಹಕರು ಬುಕ್ಕಿಂಗ್ ಮಾಡುವ ಮೂಲಕ ದಾಖಲೆ ಬರೆದಿದ್ದಾರೆ. ಇದರೊಂದಿಗೆ ಸ
Yashasvi Jaiswal Illness- ಟೀಂ ಇಂಡಿಯಾ ಟೆಸ್ಟ್ ಆಟಗಾರ ಯಶಸ್ವಿ ಜೈಸ್ವಾಲ್ ಅವರಿಗೆ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯದ ವೇಳೆ ದಿಢೀರ್ ಅನಾರೋಗ್ಯ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಂದ್ಯದ ವೇಳೆ ಅನಾರೋಗ್ಯ ಇದ್ದರೂ ಅ
ರಷ್ಯಾ-ಉಕ್ರೇನ್ ಯುದ್ಧ ಮತ್ತು ಅಮೆರಿಕಾದ ಸುಂಕ ನೀತಿಗಳಿಂದ ಏರಿದ್ದ ಕಚ್ಚಾತೈಲ ಬೆಲೆ ದಿಢೀರ್ ಕುಸಿತ ಕಂಡಿದೆ. ಸದ್ಯ ಬ್ಯಾರೆಲ್ಗೆ 55 ಡಾಲರ್ಗೆ ತಲುಪಿದ್ದು, 2021ರ ನಂತರದ ಅತಿ ಕನಿಷ್ಠ ಮಟ್ಟವಾಗಿದೆ. OPEC+ ಹೆಚ್ಚುವರಿ ಪೂರೈಕೆ ಮತ್
ಧಾರವಾಡದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಮಾಡಿಕೊಳ್ಳುತ್ತಿದ್ದ ಯುವತಿಯೊಬ್ಬಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಪಲ್ಲವಿ ಎನ್ನುವ ಯುವತಿಯ ಪೋಷಕರು ಆಕೆಯ ಇಷ್ಟಾರ್ಥಕ್ಕೆ ಬೆ
ಪ್ರಧಾನಿ ಮೋದಿ ಅವರು ಇಥಿಯೋಪಿಯಾ ಸಂಸತ್ತಿನಲ್ಲಿ ಐತಿಹಾಸಿಕ ಭಾಷಣ ಮಾಡಿದರು. ಭಾರತ ಮತ್ತು ಇಥಿಯೋಪಿಯಾ ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಸಂಪರ್ಕದಲ್ಲಿ ಸಹಜ ಪಾಲುದಾರರು ಎಂದು ಬಣ್ಣಿಸಿದರು. ಅಭಿವೃದ್ಧಿಶೀಲ ರಾಷ್ಟ್ರಗಳಾಗ

16 C