ಆಸ್ತಿ ತೆರಿಗೆ ಬಾಕಿದಾರರಿಗೆ ಬಾಕಿ ಪಾವತಿಸಲುಗ್ರೇಟರ್ ಬೆಂಗಳೂರು ಪ್ರಾಧಿಕಾರವು (GBA) ಅಂತಿಮವಾಗಿ ಒಂದು ತಿಂಗಳ ಕಾಲಾವಕಾಶ ನೀಡಿದೆ. ಈ ಅವಧಿಯಲ್ಲೂ ತೆರಿಗೆ ಪಾವತಿಸದಿದ್ದಲ್ಲಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಹರಾಜು ಹಾಕಲ
Bengaluru Traffic- ಬೆಂಗಳೂರಿನ ಟ್ರಾಫಿಕ್ನಿಂದ ತಪ್ಪಿಸಿಕೊಳ್ಳುವ ಸಲುವಾಗಿ ಯುವತಿಯೊಬ್ಬಳು ಕಚೇರಿಯಿಂದ 2.7 ಕಿಮೀ ದೂರ ಇರುವ ತನ್ನ ಮನೆಗೆ ನಿರಂತರ ಎರಡು ವಾರಗಳ ಕಾಲ ನಡೆದುಕೊಂಡು ಹೋಗಿ ಗಮನ ಸೆಳೆದಿದ್ದಾರೆ. ಅವರ ವಿಡಿಯೋ ಇದೀಗ ಸಾಮಾಜಿಕ
ಇರಾನ್ ವಿರುದ್ಧ ಡೊನಾಲ್ಡ್ ಟ್ರಂಪ್ ಅವರು 5 ದಿನಗಳ ಯುದ್ಧವಿರಾಮ ಘೋಷಿಸಿದ ಬಳಿಕ ಇರಾನ್ ನ ಮಧ್ಯಮಗಳು ಅಮೆರಿಕ ಯಾವ ಇರಾನ್ ಜೊತೆ ಮಾತುಕತೆಯನ್ನೇ ನಡೆಸಿಲ್ಲ ಎಂದು ವರದಿ ಮಾಡಿದ್ದವು. ಇದರ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನ
ಕರ್ನಾಟಕ ಉಪ ಚುನಾವಣೆ ನಾಮಪತ್ರ ಸಲ್ಲಿಕೆ ಸೋಮವಾರ ಮುಕ್ತಾಯಗೊಂಡಿದೆ. 38 ಅಭ್ಯರ್ಥಿಗಳು ದಾವಣಗೆರೆ ದಕ್ಷಿಣದಿಂದ ಸ್ಪರ್ಧೆಗೆ ಮುಂದಾಗಿದ್ದಾರೆ. ಕಾಂಗ್ರೆಸ್ ಟಿಕೆಟ್ ಸಿಕ್ಕಿಲ್ಲ ಎಂಬ ಬೇಸರದಲ್ಲಿರುವ ಅಲ್ಪಸಂಖ್ಯಾತ ಸಮುದಾಯ
Axar Patel Vs Kirti Azad- 2026ರ ಟಿ20 ವಿಶ್ವಕಪ್ ಟ್ರೋಫಿಯನ್ನು ಅಹಮದಾಬಾದ್ನ ಆಂಜನೇಯ ಮಂದಿರಕ್ಕೆ ಕೊಂಡೊಯ್ದಿದ್ದನ್ನು ಟೀಕಿಸಿದ ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್ ಅವರಿಗೆ ಇದೀಗ ದಿಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ತಿರುಗೇಟು
ಏಪ್ರಿಲ್ನಲ್ಲಿ ನಡೆಯಲಿರುವ ತಮಿಳುನಾಡು ಚುನಾವಣೆ ಎನ್ಡಿಎ ಮತ ಕ್ಷೇತ್ರಗಳ ಹಂಚಿಕೆಯು ಸೋಮವಾರ ಅಂತಿಮ ಆಗಿದೆ. ಬಿಜೆಪಿ ಪಾಲಿಗೆ 27 ಸ್ಥಾನಗಳು ಸಿಕ್ಕಿವೆ. ಎಐಎಡಿಎಂಕೆ 178 ಸ್ಥಾನಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ. ಇನ್ನು ಚು
ಮನಸ್ಸಿನ ನೆಮ್ಮದಿಗೆ 3 ಮಾರ್ಗಗಳು| ಒತ್ತಡ ಕಡಿಮೆ ಮಾಡೋದು ಹೇಗೆ? Dr.Manasvi
Importance Of SITVC- ತಮಿಳುನಾಡಿನ ತೊಂಡಿ ಕರಾವಳಿಯಲ್ಲಿ ಇತ್ತೀಚೆಗೆ ಪತ್ತೆಯಾದ ವಿಚಿತ್ರ ಲೋಹದ ವಸ್ತುವನ್ನು ನೋಡಿ ಸ್ಥಳೀಯ ನಾಗರಿಕರು ಆತಂಕಿತಗೊಂಡಿದ್ದರು. ಇದು ಯಾವುದಾದರೂ ಕ್ಷಿಪಣಿಯಾಗಿರಬಹುದೇ ಎಂಬ ಅನುಮಾನ ಹುಟ್ಟಿಕೊಂಡದ್ದೇ ಇದಕ
ಬ್ಯಾಲೆಟ್ ಪೇಪರ್ ನಲ್ಲಿ ಯಾರು ಕದ್ದಿದ್ದಾರೆ ಎಂಬುವುದು ಗೊತ್ತಾಗುತ್ತದೆ. ಆದರೆ ಇವಿಎಂ ನಲ್ಲಿ ಅದೂ ಗೊತ್ತಾಗುವುದಿಲ್ಲ ಪ್ರಜಾಪ್ರಭತ್ವ ವ್ಯವಸ್ಥೆಗೆ ಇದು ಅನಿವಾರ್ಯವಾಗಿದೆ. ಅಳಂದದಲ್ಲಿ ಮತಕಳ್ಳತನ ಈಗಾಗಲೇ ಸಾಬೀತಾಗಿದೆ
ಟ್ರಫ್ ಹಿನೆಲೆ ಕರ್ನಾಟಕದಲ್ಲಿ ಮುಂದಿನ 5 ದಿನ ಮಳೆಯಾಗಲಿದೆ. ಸೋಮವಾರ ರಾತ್ರಿ 10 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇನ್ನು ರಾಜ್ಯದಲ್ಲಿ ಬೇಸಿಗೆ ಬಿಸಿ ಮುಂದುವರೆದಿದ್ದು, ಹ
MSD retirement Rumours- ಕಳೆದ ಆರು ವರ್ಷಗಳಿಂದಲೂ ಮಹೇಂದ್ರ ಸಿಂಗ್ ಧೋನಿ ಅವರ ನಿವೃತ್ತಿಯ ಕುರಿತಾಗಿ ಚರ್ಚೆ ನಡೆಯುತ್ತಲೇ ಇದೆ. ಈ ಬಾರಿಯೂ ಈ ಬಗ್ಗೆ ಪ್ರಶ್ನೆ ಎದ್ದಿದ್ದು ಈ ಬಾರಿ ಅವರು ನೀಡಿರುವ ಉತ್ತರ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾ
ದಾವಣಗೆರೆ ದಕ್ಷಿಣದಲ್ಲಿ ಕೇವಲ ಗದ್ದಲಕಷ್ಟೇ ಸೀಮಿತವಾಗುತ್ತಾ ‘ಮುಸ್ಲಿಂ’ ಬಂಡಾಯ ಎಂಬ ಪ್ರಶ್ನೆ ಉದ್ಭವಿಸಿದೆ. ಜಿಲ್ಲೆಯಲ್ಲಿ ಶಾಮನೂರು ಕೋಟೆ ಉರುಳಿಸುವುದು ಸುಲಭವಲ್ಲ ಎಂಬ ಪರಿಸ್ಥಿತಿ ಇದೆ. ಬಂಡಾಯ ಸಾರಿ ಗಮನ ಸೆಳೆದ ನಾಯಕರ
ಇಸ್ರೇಲ್ ಮಾತು ಕೇಳಿಕೊಂಡು ಇರಾನ್ ವಿರುದ್ಧದ ಸಂಘರ್ಷಕ್ಕೆ ಧುಮುಕಿದ ಅಮೆರಿಕ, ಮಧ್ಯಪ್ರಾಚ್ಯದಲ್ಲಿ ಒಂದು ರೀತಿಯ ಟ್ರ್ಯಾಪ್ನಲ್ಲಿ ಸಿಲುಕಿಕೊಂಡಂತೆ ಕಂಡುಬರುತ್ತಿದೆ. ಇರಾನ್ ಕೊಡುತ್ತಿರುವ ಹೊಡೆತಗಳಿಂದ ತತ್ತರಿಸಿರು
ಇರಾನ್ ಅಮೆರಿಕಾ ಯುದ್ದಕ್ಕೆ 5 ದಿನಗಳ ಕದನವಿರಾಮ ಘೋಷಿಸಿದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್.
ದಾವಣಗೆರೆ ದಕ್ಷಿಣ ಮುಸ್ಲಿಂ ಸಮುದಾಯಕ್ಕೆ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಕಿವಿಮಾತು ಹೇಳಿದ್ದಾರೆ. ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕಿ ನಿಮ್ಮ ಅಸ್ತಿತ್ವಕ್ಕೆ ಧಕ್ಕೆ ತಂದುಕೊಳ್ಳಬೇಡಿ ಎಂದ
ಜಿ ಪರಮೇಶ್ವರ್ ಅವರು ಮುಖ್ಯಮಂತ್ರಿ ಅಂತಾ ಸುದ್ದಿ ಓಡಾಡುತ್ತಿತ್ತು. ಅವರಿಗೆ ಏನಾದರೂ ಮುಖ್ಯಮಂತ್ರಿ ಕೊಡ್ತಾರೋ ಏನೋ. ಅವತ್ತು ಕುಮಾರಣ್ಣ ಪರಮೇಶ್ವರ್ ರನ್ನು ಸಿಎಂ ಮಾಡಬೇಕೆಂದು ಓಡಾಡಿದ್ರು, ಆದರೆ ಆಗಿಲ್ಲ. ಧರ್ಮಸಿಂಗ್ ಕಾಲದಲ
ಜಾಗತಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತದ ಕಾರ್ಯತಂತ್ರಗಳು ಯಶಸ್ವಿಯಾಗುತ್ತಿರುವುದನ್ನು ಜಗತ್ತು ಗಮನಿಸುತ್ತಿದೆ. ಅದೇ ರೀತಿ ಪ್ರಸ್ತುತ ಮಧ್ಯಪ್ರಾಚ್ಯ ಬಿಕ್ಕಟ್ಟಿನ ಸಂದರ್ಭದಲ್ಲೂ ಭಾರತದ ರಾಜತಾಂತ್ರಿಕ ಜಾಣ್ಮೆ ಎದ್ದು
ಭಾರತೀಯ ಸರಕು ಉತ್ತೇಜಿಸಲು ಹೊಸ ರಫ್ತು ತಾಣಗಳನ್ನು ಕಂಡುಕೊಳ್ಳಲು ಚರ್ಚೆ ನಡೆಸಲಾಗಿದೆ. ಪರಿಸ್ಥಿತಿಯನ್ನು ನಿಭಾಯಿಸಲು ಸಚಿವರು - ಇಲಾಖಾ ಕಾರ್ಯದರ್ಶಿಗಳ ತಂಡ ರಚನೆಗೆ PM ನಿರ್ದೇಶನವನ್ನು ನೀಡಿದ್ದಾರೆ. ಕೃತಕ ಅಭಾವ ಸೃಷ್ಟಿ, ದಾ
ತೈವಾನ್ ಅನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳಲು ಪ್ರಯತ್ನಿಸುತ್ತಿರುವ ಚೀನಾ ತೈವಾನ್ ಸುತ್ತಲೂ ಇರುವ ಜಲಪ್ರದೇಶದಲ್ಲಿ ತನ್ನ ನೌಕಾದಳದ ಹಡಗುಗಳನ್ನು ನಿಯೋಜನೆ ಮಾಡುತ್ತಿದೆ. ಕೇವಲ 24 ಗಂಟೆಗಳಲ್ಲಿ 2 ಬಾರಿ ಚೀನದ ಹಡಗುಗಳನ್ನ
ಗ್ರೇಟರ್ ಬೆಂಗಳೂರು ಚುನಾವಣೆಯು ಇನ್ನೆರಡು ತಿಂಗಳಲ್ಲಿ ಘೋಷಣೆಯಾಗಿದೆ. ಇದಕ್ಕೆ ಬಿಜೆಪಿ ತಯಾರಿ ನಡೆಸುತ್ತಿದ್ದು, ಪಾಲಿಕೆ, ವಿಧಾನಸಭಾವಾರು ಉಸ್ತುವಾರಿಗಳ ತಂಡ ರಚನೆ ಮಾಡಿದೆ. ಜತೆಗೆ ಕೇಂದ್ರ ಸಚಿವರು, ಸಂಸದರನ್ನು ಒಳಗೊಂಡ ರ
Dhurandhar Movie Atiq Ahmed : ಧುರಂಧರ್ ದಿ ರಿವೆಂಜ್ ಸಿನಿಮಾದಲ್ಲಿ, ಅತೀಕ್ ಅಹ್ಮದ್ ಪಾತ್ರ ಭಾರೀ ಸದ್ದನ್ನು ಮಾಡುತ್ತಿದೆ. ಈತನ ಬಗ್ಗೆ ಸಿನಿಮಾದಲ್ಲಿ ತೋರಿಸಿದ್ದಕ್ಕಾಗಿ ಕೆಲವೊಂದು ಪಾರ್ಟಿಗಳು ಆಕ್ಷೇಪ ವ್ಯಕ್ತ ಪಡಿಸಿವೆ. ಪಾಕಿಸ್ತಾನದ ಜೊತೆ
ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವನ ಸುದೀರ್ಘ ಸಂಘರ್ಷದಿಂದಾಗಿ ಭಾರತದಲ್ಲಿ ತೈಲ ಮತ್ತು ಅನಿಲ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಈ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಭಾರತ ನಡೆಸಿರುವ ಪ್ರಯತ್ನಗಳನ್ನು
ಮಹಿಳೆಯರ ಮೇಲೆ ಮಂಗಳೂರಿನ ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಎಸಗಿರುವ ದೌರ್ಜನ್ಯ ಎಸಗಿರುವ ಆರೋಪದ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿರುವುದಾಗಿ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದ್ದಾರೆ. ಅಲ್ಲದೆ, ಗೃಹ ಸಚಿ
ವಿಪಕ್ಷಗಳು ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಲೇವಡಿ ಮಾಡಿದಾಗ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಸಚಿವ ಜಮೀರ್ ಅಹ್ಮದ್ ಖಾನ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ನೂ ಎರಡು ಬಜೆಟ್ಗಳನ್ನು ಮಂಡಿಸುವುದು ನಿಶ್ಚಿತ ಎಂದ
ಎಂಜಲು ಕಾಸಿಗಾಗಿ ದೇಶದ ಸುರಕ್ಷತೆಯನ್ನೇ ಅಪಾಯಕ್ಕೆ ದೂಡುವ ದೇಶದ್ರೋಹಿಗಳು ನಮ್ಮ-ನಿಮ್ಮ ನಡುವೆಯೇ ಇರಬಹುದು. ಇದಕ್ಕೆ ಪುಷ್ಠಿ ಎಂಬಂತೆ ರಾಷ್ಟ್ರ ರಾಜಧಾನಿ ಹೊಸದಿಲ್ಲಿ ಸಮೀಪ ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ
ಕೆನಡಾದ ಮಾಂಟ್ರಿಯಲ್ ವಿಮಾನ ನಿಲ್ದಾಣದಿಂದ ನ್ಯೂಯಾರ್ಕ್ ಗೆ ಬರುತ್ತಿದ್ದ ಏರ್ ಕೆನಡಾ ಎಕ್ಸ್ಪ್ರೆಸ್ ವಿಮಾನ ನ್ಯೂಯಾರ್ಕ್ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ವೇಳೆ ರನ್ ವೇಯಲ್ಲಿದ್ದ ಅ
ಮಾರ್ಚ್ 23, 2026 ರ ಮಾರುಕಟ್ಟೆ ವರದಿಯ ಪ್ರಕಾರ, ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬೆಳವಣಿಗೆಗಳು ಮತ್ತು ಅಮೆರಿಕ-ಇರಾನ್ ನಡುವಿನ ಉದ
ರಾಜ್ಯದಲ್ಲಿ ಸರ್ಕಾರಿ ಭೂಮಿಯ ವ್ಯವಸ್ಥಿತ ಒತ್ತುವರಿಯು ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಒಟ್ಟು 1,11,098 ಸರ್ಕಾರಿ ಸ್ವತ್ತುಗಳು ಅಕ್ರಮವಾಗಿ ಕಬಳಿಕೆಯಾಗಿವೆ. ಸುಮಾರು 1,95,021.17 ಎಕರೆಯಷ್ಟು ಬೃಹತ್ ವಿಸ್ತೀರ್ಣದ ಜಮೀನು ಪ್ರಭಾವಿಗಳ
ಯುದ್ಧ ಕೇವಲ ವಿನಾಶವನ್ನು ಮಾತ್ರ ಹೊತ್ತು ತರುತ್ತದೆ. ಯುದ್ಧದಿಂದ ಕೇವಲ ನಷ್ಟ ಮಾತ್ರ ಸಂಭವಿಸುತ್ತದೆ. ಈ ಸಾರ್ವಕಾಲಿಕ ಸತ್ಯವನ್ನು ಜಗತ್ತು ಎಷ್ಟು ಬೇಗ ಅರ್ಥ ಮಾಡಿಕೊಳ್ಳುತ್ತದೆಯೋ ಅಷ್ಟು ಒಳ್ಳೆಯದು. ಏಕೆಂದರೆ ಪ್ರಸ್ತುತ ಅಮೆ
ಯುದ್ದ ಪೀಡಿತ ಇರಾನ್ ನಲ್ಲಿನ ಸಂತ್ರಸ್ತರ ಬೆಂಬಲಕ್ಕೆ ಕಾಶ್ಮೀರದ ಜನತೆ ದೇಣಿಗೆ ಸಂಗ್ರಹ ಮಾಡಿದ್ದು, ನಗದು, ಚಿನ್ನ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ದೇಣಿಗೆಯಾಗಿ ನೀಡಿದ್ದಾರೆ. ಈ ಕುರಿತು ತಮ್ಮ ಅಧಿಕೃತ X ಖಾತೆಯಲ್ಲಿ ಪೋ
Congress and INDIA Bloc parties : ಮೊದಲೇ ಇಂಡಿಯಾ ಬ್ಲಾಕ್’ನಲ್ಲಿ ಎಲ್ಲವೂ ಸರಿಯಿರಲಿಲ್ಲ. ರಾಜ್ಯಸಭಾ ಚುನಾವಣೆಯಲ್ಲಿ ಒಕ್ಕೂಟದ ಒಳಗಿನ ಭಿನ್ನಮತ ಇನ್ನಷ್ಟು ಜಗಜ್ಜಾಹೀರಾಗಿತ್ತು. ಮಿತ್ರಕೂಟ ಸದಸ್ಯ ಪಕ್ಷಗಳೇ ಕಾಂಗ್ರೆಸ್ಸಿನ ರಾಜಕಾರಣವನ್ನು ಪ್
ಇನ್ನೂ ಮಾರ್ಚ್ ತಿಂಗಳು ಮುಗಿದಿಲ್ಲ. ಆದರೆ, ಈಗಾಗಲೇ ಅನೇಕ ಕಡೆಗಳಲ್ಲಿನೀರಿನ ಸಮಸ್ಯೆ ಗಂಭೀರತೆ ಪಡೆದುಕೊಳ್ಳುತ್ತಿದೆ. ಏಪ್ರೀಲ್ ಹಾಗೂ ಮೇ ತಿಂಗಳಲ್ಲಿಇನ್ನಷ್ಟು ಸಂಕಷ್ಟ ಜನರು ಎದುರಿಸಬೇಕಾಗಲಿದೆ ಎಂಬ ಭೀತಿಯೂ ಇದೆ. ಜನರ ಕಷ
ದೇಶದಲ್ಲಿ LPG ಬಿಕ್ಕಟ್ಟಿನಿಂದಾಗಿ ಸಂಕಷ್ಟ ಎದುರಿಸುತ್ತಿರುವ ಬೆಂಗಳೂರಿನ PGಗಳಿಗೆ ಪ್ರತಿದಿನ ಕನಿಷ್ಠ 500 ಎಲ್ಪಿಜಿ ಸಿಲಿಂಡರ್ಗಳನ್ನು ನೀಡುವಂತೆ ಸರ್ಕಾರವನ್ನು ಒತ್ತಾಯಿಸಲು ಪಿಜಿ ಮಾಲೀಕರ ಕಲ್ಯಾಣ ಸಂಘದ ಒಕ್ಕೂಟ ಸಭೆ ನಡೆಸ
ಇಂದು (ಮಾ.23-ಸೋಮವಾರ) ಭಾರತ ಮಾತೆಯನ್ನು ದಾಸ್ಯದ ಸಂಕೋಲೆಯಿಂದ ಬಿಡಿಸಲು ಹೋರಾಡಿದ ವೀರ ಕ್ರಾಂತಿಕಾರಿಗಳಾದ ಭಗತ್ ಸಿಂಗ್, ಸುಖ್ದೇವ್ ಮತ್ತು ರಾಜಗುರು ಅವರು ಹುತಾತ್ಮರಾದ ದಿನ. 23 ಮಾರ್ಚ್, 1931ರಂದು ಬ್ರಿಟಿಷ್ ಆಡಳಿತ ಭಾರತಾಂ
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಾರದ ಮೊದಲ ದಿನವೇ ನಡೆದ ಈ ಭೀಕರ ದುರಂತವು ಹೆದ್ದಾರಿ ಪ್ರಯಾಣ
Aditya Dhar Dhurandhar movie impact : ಆದಿತ್ಯ ಧರ್ ನಿರ್ದೇಶನದ ಧುರಂಧರ್ ಸಿನಿಮಾದ ಎರಡನೇ ಪಾರ್ಟ್ ಬಿಡುಗಡೆಗೊಂಡಿದೆ. ಭಾರೀ ಹೈಪ್ ಹುಟ್ಟುಹಾಕಿದ್ದ ಈ ಸಿನಿಮಾ ನಿರೀಕ್ಷೆಯಂತೆ ಬಾಕ್ಸಾಫೀಸ್’ ಅನ್ನು ಸೂರೆ ಹೊಡೆಯುತ್ತಿದೆ. ಚಿತ್ರ ನೋಡಿ ಹೊರಬರುವ ಪ
ಮಧ್ಯಪ್ರಾಚ್ಯದಲ್ಲಿನ ಯುದ್ದದಿಂದಾಗಿ ದೇಶದಲ್ಲಿ ಎದುರಾದ LPG ಬಿಕ್ಕಟ್ಟಿನ ನಡುವೆ PNG ಅಳವಡಿಕೆಯನ್ನು ಉತ್ತೇಜಿಸುವ ಮೂಲಕ ಭವಿಷ್ಯದಲ್ಲಿ ಇಂಧನ ಅನಿಶ್ಚಿತತೆ ಉಂಟಾಗದಂತೆ ಅನಿಲ ವಿತರಣಾ ಜಾಲ ಸುಗಮಗೊಳಿಸಲು ಸರ್ಕಾರ ಕ್ರಮಕೈಗೊಂಡ
ಹೊಸೂರಿನ ವಸತಿ ಸಮುಚ್ಛಯದ ಮನೆಗಳ ಹಸ್ತಾಂತರ ಪ್ರಕ್ರಿಯೆಯು ದಸರಾ, ಸಂಕ್ರಾಂತಿ ಮತ್ತು ಯುಗಾದಿಯಂತಹ ಪ್ರಮುಖ ಹಬ್ಬಗಳು ಕಳೆದರೂ ಪೂರ್ಣಗೊಳ್ಳದೆ ವಿಳಂಬವಾಗುತ್ತಿದೆ. ಪ್ರತಿ ಹಬ್ಬದ ಸಂದರ್ಭದಲ್ಲೂ ಮನೆಗಳನ್ನು ಹಸ್ತಾಂತರಿಸುವ
Davanagere South By Election : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಯಾರಿಗೆ ಸಿಗಬಹುದು ಎನ್ನುವ ಕುತೂಹಲಕ್ಕೆ ತೆರೆಬಿದ್ದಿದೆ. ಟಿಕೆಟ್ ನಮ್ಮ ಕುಟುಂಬಕ್ಕೇ ಬೇಕು ಎನ್ನುವ ಶಾಮನೂರು ಶಿವಶಂಕರಪ್ಪನವರ ಪ
Gemini saidಹಿಂದೆ ಕಚೇರಿಗಳಿಗೆ ಕರೆ ಮಾಡುವ ಮೂಲಕ ಕೇಳಿಬರುತ್ತಿದ್ದ ಬಾಂಬ್ ಬೆದರಿಕೆಗಳು ಈಗ ಇ-ಮೇಲ್ ಸಂದೇಶಗಳ ರೂಪ ಪಡೆದುಕೊಳ್ಳುತ್ತಿವೆ. ಇಂತಹ ಹುಸಿ ಬೆದರಿಕೆ ಸಂದೇಶಗಳನ್ನು ಕಳುಹಿಸುವವರನ್ನು ಪತ್ತೆಹಚ್ಚುವುದು ಸದ್ಯ ಪೊಲೀಸ್ ಇ
ಬೆಂಗಳೂರಿನ ಮಹಾತ್ಮ ಗಾಂಧಿ ರಸ್ತೆಯ ಅನಿಲ್ ಕುಂಬ್ಳೆ ವೃತ್ತದ ಬಳಿ ಲ್ಯಾಂಬೋರ್ಗಿನಿ ಕಾರಿನಲ್ಲಿ ಅಪಾಯಕಾರಿಯಾಗಿ ಡ್ರಿಫ್ಟಿಂಗ್ ಮಾಡುವ ಮೂಲಕ ಸಾರ್ವಜನಿಕರಿಗೆ ಆತಂಕ ಮೂಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ಪಾರ್
ಉತ್ತರ ಮಲಬಾರಿನ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲಿರುವ ಉಡುಪಿ-ಕರಿಂದಳಂ 400 ಕೆವಿ ವಿದ್ಯುತ್ ಮಾರ್ಗದ ನಿರ್ಮಾಣವು ಜಿಲ್ಲೆಯಲ್ಲಿ ಅಂತಿಮ ಹಂತಕ್ಕೆ ತಲುಪಿದ್ದು, ಒಟ್ಟು 47 ಕಿ.ಮೀ. ವ್ಯಾಪ್ತಿಯಲ್ಲಿ ಈಗಾಗಲೇ 35 ಕಿ.ಮೀ. ತ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಿದ್ದ ಆಲಿಕಲ್ಲುಮಳೆಯಿಂದ 142 ಹೆಕ್ಟೇರ್ಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ನಾನಾ ಬೆಳೆಗಳಿಗೆ ಹಾನಿಯಾಗಿದೆ. ಅದರಲ್ಲೂ ದ್ರಾಕ್ಷಿ ಬೆಳೆಯದ್ದೇ ಸಿಂಹಪಾಲು. 142 ಹೆಕ್ಟೇರ್ ಪೈಕಿ 55 ಹೆಕ್
ಕೋಲಾರದ ಮಿನಿ ಕೆಆರ್ಎಸ್ ಎಂದೇ ಖ್ಯಾತಿ ಪಡೆದಿರುವ ಮಾರ್ಕಂಡೇಯ ಡ್ಯಾಂ ನೀರನ್ನು ಮಾಲೂರು ತಾಲೂಕಿಗೆ ಕುಡಿಯಲು ಪೂರೈಸಲು ಸಿದ್ಧತೆ ನಡೆಯುತ್ತಿದೆ. ಅದು ನಡೆದಿದ್ದೇ ಆದರೆ ಡ್ಯಾಂ ನಿರ್ಮಾಣಕ್ಕೆ ವಂತಿಕೆ ನೀಡಿದ್ದ ರೈತರಿಗೆ
Urea Fertilizer Problem- ಹರ್ಮುಜ್ ಜಲಸಂಧಿಯ ಮೇಲಿನ ನಿರ್ಬಂಧದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿರುವುದು ಭಾರತದ ರಸಗೊಬ್ಬರ ಉತ್ಪಾದನೆಯ ಮೇಲೂ ಪರಿಣಾಮ ಬೀರಿದೆ. ದೇಶದ ಯೂರಿಯಾ ಉತ್ಪಾದನೆ ಅರ್ಧದಷ್ಟು ಇಳಿಕೆಯಾಗಿದೆ. ಮುಂಗಾರು ಹಂಗ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಈ ಹಿಂದಿನ ಜಿಲ್ಲಾಧಿಕಾರಿ ಶಿವಶಂಕರ್ ಅವರ ಹೆಸರಿನಲ್ಲಿ ವಾಟ್ಸಾಪ್ ಸಂದೇಶ ಕಳಿಸಿ ಹಣ ವಸೂಲಿಗೆ ಪ್ರಯತ್ನ ನಡೆದ ಘಟನೆ ನಿಮಗೆ ನೆನಪಿರಬಹುದು. ಇದೀಗ ಅದೇ ರೀತಿ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾ
ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ನಲ್ಲಿ ಈ ಬಂಡಾಯವು ದೊಡ್ಡ ಸಂಚಲನ ಮೂಡಿಸಿದೆ. ಸಾದಿಕ್ ಪೈಲ್ವಾನ್ ಅವರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವೆ ಎಂದಿದ್ದಾರೆ. ಇನ್ನೊಂದೆಡೆ ಮುಸ್ಲಿಂ ಸಮುದಾ
Ayodhya Ram Mandir- ಅಯೋಧ್ಯೆಯ ರಾಮ ಜನ್ಮಭೂಮಿ ಸಂಕೀರ್ಣದಲ್ಲಿರುವ ಹನುಮಾನ್ ಮಂದಿರವೂ ಸೇರಿದಂತೆ ಒಟ್ಟು ಆರು ಉಪದೇಗುಲಗಳ ಮೇಲೆ ಧ್ವಜಾರೋಹಣಕ್ಕೆ ಸಿದ್ಧತೆ ನಡೆದಿದೆ ಎಂದು ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ. ಮಾರ್ಚ್ 22
ಕಳೆದ 20 ದಿನಗಳಲ್ಲಿ ಚಿನ್ನದ ದರವು ₹25 ಸಾವಿರ ಕುಸಿತವಾಗಿದೆ. ಇತಿಹಾಸವನ್ನು ತೆಗೆದು ನೋಡಿದರೆ ಯುದ್ಧದ ಸಮಯದಲ್ಲಿ ಚಿನ್ನದ ಬೆಲೆ ಯಾವತ್ತೂ ಈ ರೀತಿ ಕುಸಿದಿಲ್ಲ. ಹಾಗಾದರೆ, ಇರಾನ್ ಯುದ್ಧದ ಸಮಯದಲ್ಲಿ ದಿಢೀರನೆ ಏನಾಯ್ತು? ಚಿನ್ನದ
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧವನ್ನ ‘ಕಡಿಮೆ ಮಾಡುವ’ ಸೂಚನೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದಾರೆ. ಇರಾನ್ ವಿರುದ್ಧ ಹೌಹಾರುತ್ತಿದ್ದ ಡೊನಾಲ್ಡ್ ಟ್ರಂಪ್ ಏಕಾಏಕಿ ಹಿಂದಕ್ಕೆ ಸರಿಯುವ ಸೂಚನ
ವಿಶ್ವದ ಅತ್ಯಂತ ಜನಪ್ರಿಯ ಮತ್ತು ಶ್ರೀಮಂತ ಕ್ರಿಕೆಟ್ ಲೀಗ್ ಆಗಿರುವ ಐಪಿಎಲ್ ನ 2026ರ ಸೀಸನ್ ಪ್ರಾರಂಭಕ್ಕೆ ದಿನಗಣನೆ ಪ್ರಾರಂಭ ಆಗಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡ ಮಾರ್ಚ್ 28ರಂದು ನಡೆಯಲಿರುವ ಉದ್ಘಾ
ಸುದೀರ್ಘ ಕಾಲ ದೇಶದ ಪ್ರಧಾನಿ ಆದವರ ಪಟ್ಟಿಯಲ್ಲಿ 2ನೇ ಸ್ಥಾನಿಯಾಗಿರುವ ನರೇಂದ್ರ ಮೋದಿ ಅವರು ಇದೀಗ ಹೊಸ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಯಾಗಿ ಒಟ್ಟು 8,931 ದಿನಗಳ ಕಾಲ ಸೇವೆ ಸಲ್ಲಿಸುವ
ಹೈ ರಿಸ್ಕ್ ಪ್ರೆಗ್ನೆನ್ಸಿ ಅಂತ ಹೇಳಿದ್ಮೇಲೂ ಗರ್ಭಿಣಿಗೆ ಕಂಪನಿ ವರ್ಕ್ ಫ್ರಮ್ ಹೋಮ್ ಕೊಟ್ಟಿಲ್ಲ. ಬೇರೆ ವಿಧಿ ಇಲ್ಲದ ಉದ್ಯೋಗಿ ಆಫೀಸ್ಗೆ ಬಂದು ಕೆಲಸ ಮಾಡುತ್ತಿದ್ದರು. ಯಾವುದು ಆಗಬಾರದು ಅಂತ ಉದ್ಯೋಗಿ ಚಿಕಿತ್ಸೆ ಪಡೆಯುತ್ತ
Chaitra Navaratri- ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಚೈತ್ರ ನವರಾತ್ರಿಯ ಸಂದರ್ಭದಲ್ಲಿ ಡಾ. ರಾಜ್ಕುಮಾರ್ ಅಭಿನಯದ 'ಶ್ರೀ ಕೃಷ್ಣದೇವರಾಯ' (1970) ಚಿತ್ರದ 'ಶ್ರೀ ಚಾಮುಂಡೇಶ್ವರಿ' ಭಕ್ತಿಗೀತೆಯನ್ನು ತಮ್ಮ 'ಎಕ್ಸ್' ಖಾತೆಯಲ್ಲಿ ಹಂಚಿಕೊಂಡಿ
ಮಂಡ್ಯ ಜಿಲ್ಲೆಯಲ್ಲಿ ಅಡುಗೆ ಅನಿಲ ಸಿಲಿಂಡರ್ಗಳ ಕೊರತೆ ತೀವ್ರಗೊಂಡಿದ್ದು, ಪೂರೈಕೆಯಲ್ಲಿ ವ್ಯತ್ಯಯವಾಗಲ್ಲ ಎಂಬ ಜಿಲ್ಲಾಡಳಿತದ ಭರವಸೆ ಸುಳ್ಳಾಗಿದೆ. ಗ್ರಾಹಕರು ಸಿಲಿಂಡರ್ ಬುಕ್ ಮಾಡಿ ಹದಿನೈದು ದಿನ ಕಳೆದರೂ ವಿತರಣೆಯಾಗದೆ
ದಾವಣಗೆರೆ ದಕ್ಷಿಣ ಟಿಕೆಟ್ ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಬಿಟ್ಟುಕೊಡಲು ಅಲ್ಪಸಂಖ್ಯಾತ ಸಮುದಾಯವು 4 ಷರತ್ತು ಹಾಕಿದೆ. ಅವುಗಳನ್ನು ಈಡೇರಿಸುವ ಭರವಸೆಯನ್ನು ಹೈಮಾಂಡ್ ನೀಡಿದೆ ಎನ್ನಲಾಗಿದೆ. ಶನಿವಾರ ತಡರಾತ್ರಿವರೆಗ
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆ, ಇರಾನ್ ಪ್ರತಿದಾಳಿಗಳಿಂದ ಅಮೆರಿಕದ ತಾಣಗಳಿಗೆ ಸುಮಾರು 800 ಮಿಲಿಯನ್ ಡಾಲರ್ನಷ್ಟು ನಷ್ಟ ಉಂಟಾಗಿದೆ ಎಂದು ವರದಿಗಳು ತಿಳಿಸಿವೆ. ಜೋರ್ಡನ್ ಸೇರಿದಂತೆ ಹಲವು ದೇಶಗಳಲ್ಲ
ಕಾಶಿಯಾತ್ರೆಗೆಂದು ಹೊರಟಿದ್ದ ಭಕ್ತರಿದ್ದ ಟಿಟಿ ವಾಹನ ಹಾಗೂ ಲಾರಿ ನಡುವೆ ದೇವನಹಳ್ಳಿ ಬಳಿ ಭೀಕರ ಅಪಘಾತ ಸಂಭವಿಸಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಕಾಶಿಗೆ ಪ್ರಯಾಣ ಬೆಳೆಸಬೇಕಿದ್ದ ಇವರು ಮಾರ್ಗಮಧ್ಯೆಯ
ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪ ಚುನಾವಣೆ ಕಾಂಗ್ರೆಸ್ ಅಧಿಕೃತ ಟಿಕೆಟ್ ಘೋಷಣೆಯಾಗಿದೆ. ಸಮರ್ಥ್ ಶಾಮನೂರು, ಉಮೇಶ್ ಮೇಟಿಯನ್ನು ಅಭ್ಯರ್ಥಿ ಎಂದು ಎಐಸಿಸಿ ಪ್ರಕಟಣೆ ಹೊರಡಿಸಿದೆ. ಕೊನೆಗೂ ಕಾಂಗ್ರೆಸ್ ಕುಟುಂಬಕ್ಕೆ ಅ
ನರೇಗಾ ಯೋಜನೆಯಡಿ ಕೂಲಿ ಕೆಲಸ ಪಡೆಯಲು ಈಗ ಮುಖಚಹರೆ ಗುರುತಿಸುವ ತಂತ್ರಜ್ಞಾನ ಮತ್ತು ಆಧಾರ್ ಕಾರ್ಡ್ ಅಪ್ಡೇಟ್ ಕಡ್ಡಾಯವಾಗಿದೆ. ಈ ಗುರುತು ಇಲ್ಲದ ಅಥವಾ ಆಧಾರ್ ಮಾಹಿತಿ ಸರಿಯಿಲ್ಲದ ಕಾರ್ಮಿಕರಿಗೆ ಗ್ರಾಮ ಪಂಚಾಯಿತಿ ಮಟ್ಟದಲ್
ಪ್ರಕೃತಿ ವಿಕೋಪ, ಇಳುವರಿ ಕುಸಿತ, ಮಾರುಕಟ್ಟೆ ಸಮಸ್ಯೆಗೆ ಕಂಗಾಲಾಗಿರುವ ಮಾವು ಬೆಳೆಗಾರರು ಪರ್ಯಾಯ ಬೆಳೆಗಳಾದ ರಾಗಿ, ಮೆಕ್ಕೆಜೋಳ ಬೆಳೆಯಲು ಮುಂದಾಗಿದ್ದಾರೆ. ಮತ್ತೆ ಕೆಲ ರೈತರು ಕೊಳವೆಬಾವಿ ಕೊರೆಸಿ ಅಡಕೆ, ತೆಂಗು ಬೆಳೆ ನಾ
ಮಂಗಳವಾರ ಮುಂಜಾನೆಯೊಳಗೆ ಹಾರ್ಮುಜ್ ಜಲಸಂಧಿಯನ್ನು ತೆರೆಯಬೇಕು. 48 ಗಂಟೆಗಳೊಳಗೆ ತೆರೆಯಲಿಲ್ಲ ಅಂದ್ರೆ ವಿದ್ಯುತ್ ಘಟಕಗಳನ್ನ ಧ್ವಂಸಗೊಳಿಸುವಾಗಿ ಇರಾನ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆಯ ಕರೆಗಂಟೆ ಮೊಳಗ
ಮೇಡಹಳ್ಳಿಯ ಫ್ಲೈಓವರ್ ಮೇಲೆ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಸರಕು ಸಾಗಣೆ ಆಟೋವೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಈಚರ್ ವಾಹನಕ್ಕೆ ಹಿಂಬದಿಯಿಂದ ಬಲವಾಗಿ ಡಿಕ್ಕಿ ಹ
ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವದ ಸಂದರ್ಭದಲ್ಲಿ ಆರಂಭವಾದ 'ಬಟ್ಟೆ ವಿವಾದ' ಈಗ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ರಥೋತ್ಸವದ ಸಮಯದಲ್ಲಿ ದೇವಸ್ಥಾನದ ಸಂಪ್ರದಾಯದಂತೆ ನೀಡಲಾಗುವ 'ಬಟ್ಟೆ' ಅಥವಾ ಗೌರವದ ವಿ
ಗೃಹ ಬಳಕೆಯ ಸಿಲಿಂಡರ್ಗಳನ್ನು ಹೋಟೆಲ್, ರೆಸ್ಟೋರೆಂಟ್ ಅಥವಾ ಇತರೆ ವಾಣಿಜ್ಯ ಉದ್ದೇಶಗಳಿಗೆ ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಗತ್ಯ ಸೇವೆಗಳಾದ ಶಾಲೆಗಳು ಮತ್ತು ಸರಕಾರಿ ಹಾಗೂ ಖಾಸಗಿ ವಸತಿನಿಲಯಗಳಲ್
ಮೈಸೂರು-ಬೆಂಗಳೂರು ಹೆದ್ದಾರಿಯನ್ನು ಅಗತ್ಯ ಮೂಲಸೌಕರ್ಯಗಳೊಂದಿಗೆ ಮತ್ತಷ್ಟು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಮೈಸೂರಿನ ಪ್ರವೇಶ ದ್ವಾರವಾದ ಮಣಿಪಾಲ್ ಜಂಕ್ಷನ್ ಬಳಿ ಉಂಟಾಗುವ ಸಂಚಾರ ದಟ್ಟಣೆ ನಿವಾರ
ಮಹತ್ವದ ಬೆಳವಣಿಗೆಯೊಂದರಲ್ಲಿ ಚೀನಾಕ್ಕೆ ಹೊರಟಿದ್ದ ರಷ್ಯಾದ ತೈಲ ಟ್ಯಾಂಕರ್ ಭಾರತಕ್ಕೆ ಆಗಮಿಸಿದೆ. ಅದರಲ್ಲೂ ಕರ್ನಾಟಕದ ಬಂದರು ಮಂಗಳೂರಿಗೆ ಹಡಗು ಬಂದು ನಿಂತಿದೆ. ಭಾರತಕ್ಕೆ ತುರ್ತು ಅನಿಲ ಪೂರೈಕೆ ಮನವಿ ಹಿನ್ನೆಲೆ ಈ ಬೆಳವಣ
ದಾವಣಗೆರೆ ದಕ್ಷಿಣ ಹಾಗೂ ಬಾಲಕೋಟೆ ಕಾಂಗ್ರೆಸ್ ಟಿಕೆಟ್ ಅಂತಿಮವಾಗಿದೆ. ಆಕಾಂಕ್ಷಿಗಳ ನಡುವೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿ ಹೈಮಾಂಡ್ ಪ್ರತಿನಿಧಿಗಳು ನಡೆಸಿದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕೊನ
Karnataka High Court About Life Sentence: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿ 20 ವರ್ಷ ಬಳಿಕ ಜೈಲಿನಿಂದ ಬಿಡುಗಡೆಗೆ ಹಕ್ಕಿಲ್ಲ. ಆದರೆ, ಸರ್ಕಾರಕ್ಕೆ ಕ್ಷಮಾದಾನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ ಎಂದು ಕರ್ನಾಟಕ ಹೈಕೋರ್ಟ್ ಹೇಳಿದ
ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಳಲ್ಲಿ 104 ಐಎಎಸ್, ಐಪಿಎಸ್ ಹಾಗೂ ಕೆ ಎಎಸ್ ಅಧಿಕಾರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಅಲ್ಲದೆ, 91 ಟ್ರಾಪ್ ಪ್ರಕರಣಗಳು ಲೋಕಾಯುಕ್ತದಲ್ಲಿ ದಾಖಲಾಗಿವೆ. ಒಟ್ಟು 195 ಪ್ರಕರಣಗಳಲ್ಲ
Dr Shivakumara Swamiji Jayanthi : ತುಮಕೂರಿನ ಸಿದ್ದಗಂಗಾ ಮಠದಲ್ಲಿ ಏಪ್ರಿಲ್ ಒಂದರಂದು ನಡೆಯಲಿರುವ ಶಿವೈಕ್ಯ ಡಾ. ಶಿವಕುಮಾರ ಮಹಾಸ್ವಾಮೀಜಿಗಳ ಜನ್ಮದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ರಾಜ್ಯಕ್ಕೆ ಆಗಮಿ
ರಾಜ್ಯದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷಕ್ಕೆ ಕೊನೆ ಇಲ್ಲದಂತಾಗಿದೆ. ಆದರೆ ಇದನ್ನು ನಿಯಂತ್ರಣ ಮಾಡಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳುತ್ತಿದೆ. ವನ್ಯಪ್ರಾಣಿಗಳ ಹಾವಳಿ ಹೆಚ್ಚಾಗಿರುವ ಪ್ರದೇಶಗಳಲ್ಲಿ ಈಗಾಗಲೇ ರಚಿಸಿರುವ ಆ
ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ 2072 ಅತ್ಯಾಚಾರ ಹಾಗೂ 18,834 ಲೈಂಗಿಕ ಕಿರುಕುಳ ಪ್ರಕರಣಗಳು ದಾಖಲಾಗಿವೆ. ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿದ್ದು, ಇದನ್ನು ನಿಯಂತ್ರಣ ಮಾಡಲು ಕೆಲವೊಂದು ಬಿಗಿಯ
BTS ಸುಮಾರು 4 ವರ್ಷಗಳ ಕಾಯುವಿಕೆಯ ಬಳಿಕ ಮಾ.21ರಂದು ಗ್ವಾಂಗ್ವಾಮುನ್ ಸ್ಕ್ವೇರ್ ನಲ್ಲಿ ಮೊದಲ ಬಾರಿಗೆ ಕಾನ್ಸರ್ಟ್ ಆಯೋಜಿಸುವ ಮೂಲಕ ಕಂಬ್ಯಾಕ್ ಮಾಡಿದ್ದು, ಸ್ಥಳದಲ್ಲಿ ಸುಮಾರು 2.4 ಲಕ್ಷ ಆರ್ಮಿಗಳು ಭಾಗಿಯಾಗಿದ್ದು, ನೆಟ್ ಫ
ಬೇವಿನ ರಸದಿಂದ ಜಂತುಹುಳ ಕಡಿಮೆಯಾಗುತ್ತಾ? ಗುದ್ವಾರದ ಕೆರೆತ ಉಂಟಾಗೋದ್ಯಾಕೆ?Dr Nagendra Kumar
ಬಿಜೆಪಿ ಬಗ್ಗೆ ಅವರಿಗೆ ಬೇಸರ ಇರಬಹುದು. ನಾವು ಮುಸಲ್ಮಾನರ ವಿರೋಧಿಗಳಲ್ಲ; ಕಾಂಗ್ರೆಸ್ ಅವರ ತಲೆಯಲ್ಲಿ ಬಿಟ್ಟ ಹುಳಗಳು ಇನ್ನೂ ಸತ್ತಿಲ್ಲ ಎಂದ ಅವರು, ಅವರು ನಮಗೆ ಮತ ಕೊಡುವುದು ಬೇಕಿಲ್ಲ. ಅದು ಅವರಿಗೆ ಬಿಟ್ಟ ವಿಷಯ. ನಾವು ಇಡೀ ದೇ
ಬೆಂಗಳೂರಿನ ಮೈಸೂರು ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್. ನೈಸ್ ಲಿಂಕ್ ರಸ್ತೆಯು ಉದ್ಘಾಟನೆಗೊಂಡಿದ್ದು, ವಾಹನ ಸಂಚಾರ ಆರಂಭವಾಗಿದೆ. ಇನ್ನು ಈ ಲಿಂಕ್ ರಸ್ತೆ ಸಂಪೂರ್ಣ ಉಚಿತವಾಗಿದೆ. ಮೈಸೂರು ರಸ್ತೆ, ವಿಜಯನಗರ, ಸ್ಯಾಟಲೈಟ
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹಚ್ಚಳವಾಗುತ್ತಿದ್ದು, ಈ ನಡುವೆ ನೌರುಜ್ ಹಬ್ಬಕ್ಕೆ ಶುಭ ಕೋರಲು ಇರಾನ್ ನ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರೊಂದಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಫೋನ್ ಮೂಲಕ ಸಂಭಾಷಣೆ ನಡೆಸಿದ್ದ
Virat Kohli Statement- ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾರ್ಚ್ 28ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ 2026ರ ಉದ್ಘಾಟನಾ ಪಂದ್ಯದಲ್ಲಿ ಸನ್ ರೈಸರ್ಸ್ ತಂಡವನ್ನು ಎದುರಿಸಲು ಸಜ್ಜಾಗುತ್ತಿದೆ. ಈ ಸಂದರ್ಭದಲ್ಲಿ ತಂಡದ
ಕೋಮು ಗಲಭೆಗಳನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಹೊಸದಾಗಿ ವಿಶೇಷ ಕಾರ್ಯಪಡೆ ಸ್ಥಾಪನೆ ಮಾಡಲಾಗಿದೆ. ಉಡುಪಿ, ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 3 ಘಟಕಗಳನ್ನು ಹೊಂದಿ
ರಾಮನಗರಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ವಾಹನದಟ್ಟಣೆಯಿಂದ ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡುತ್ತಾ ಸಂಚಾರಿ ನಿಯಮ ಉಲ್ಲಂಘನೆ ಮಾಡುವವರಿಗೆ ಕಡಿವಾಣ ಹಾಕಲು ಸಂಚಾರಿ ಪೊಲೀಸರು ಪಾರ್ಕಿಂಗ್ ನಿಯಮಗಳು ಬಿಗಿಗೊಳ
ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳು ಅನುಭವಿಸುವ ವಿಪರೀತ ಕೆಲಸದ ಒತ್ತಡಕ್ಕೆ ಕೇರಳದ ಶಿಕ್ಷಕ ಅನೀಶ್ ಜಾರ್ಜ್ ಅವರ ಆತ್ಮಹತ್ಯೆ ಸಾಕ್ಷಿಯಾಗಿದೆ. ಮತಗಟ್ಟೆ ಅಧಿಕಾರಿಯಾಗಿ ನಿಯೋಜನೆಗೊಂಡಿದ್ದ ಅವರು, ಚುನಾವಣಾ ಪ್ರಕ್ರಿಯ
CM Post for DK Shivakumar : ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ತಣ್ಣಗಾಗುತ್ತಿರುವ ಹೊತ್ತಿನಲ್ಲಿ, ಉಪಮುಖ್ಯಮಂತ್ರಿ ಅವರಿಗೆ ಮುಖ್ಯಮಂತ್ರಿ ಪಟ್ಟ ಕಟ್ಟಬೇಕು ಎಂದು ಪ್ರಣವಾನಂದ ಸ್ವಾಮೀಜಿ, ಕಾಂಗ್ರೆಸ್ ಹೈಕಮಾಂಡ್ ಅನ್ನು ಒತ್ತಾ
ಕೌಟುಂಬಿಕ ಕಲಹದಿಂದಾಗಿ ಕೆಲ ತಿಂಗಳಿನಿಂದ ದೂರವಾಗಿದ್ದ ಪತ್ನಿ ಆಕೆಯ ಸಹೋದರಿಯ ಮನೆಗೆ ಹಬ್ಬಕ್ಕೆಂದು ಊರಿಗೆ ಬಂದಿರುವ ವಿಷಯ ತಿಳಿದ ಪತಿರಾಯ ಪತ್ನಿ, ಮಗಳು ಸೇರಿ 5 ಜನರ ಮೇಲೆ ಆಸಿಡ್ ಎರಚಿ, ಮಚ್ಚಿನಿಂದಲೂ ಹಲ್ಲೆ ಮಾಡಲು ಯತ್ನಿಸ
Yash Dayal Missing- ಪೋಕ್ಸೋ ಸೇರಿದಂತೆ ಗಂಭೀರ ದೌರ್ಜನ್ಯದ ಆರೋಪ ಎದುರಿಸುತ್ತಿರುವ RCBಯ ಭರವಸೆಯ ಮಧ್ಯಮ ವೇಗಿ ಯಶ್ ದಯಾಳ್ ಅವರು ಪ್ರಸ್ತುತ ನಾಪತ್ತೆಯಾಗಿದ್ದಾರೆ. ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಈ ಕಾನೂನು ಸಂಕಷ್ಟದಿಂದಾಗಿ ಅವರನ್ನು ಉ
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಇತ್ತೀಚೆಗೆ ಶ್ರೀ ಮಹಾಕಾಳಿ ದೇವಿಯ ಜಾತ್ರಾ ಮಹೋತ್ಸವವು ಅತ್ಯಂತ ವೈಭವ ಹಾಗೂ ಸಡಗರದಿಂದ ನೆರವೇರಿತು. ನಗರದ ಪ್ರಮುಖ ಆಕರ್ಷಣೆಯಾಗಿರುವ ಈ ಸಾಂಪ್ರದಾಯಿಕ ಉತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷ
ದಾವಣಗೆರೆ ದಕ್ಷಿಣ, ಬಾಗಲಕೋಟೆ ಟಿಕೆಟ್ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮಹತ್ವದ ಅಪ್ಡೇಟ್ ನೀಡಿದ್ದಾರೆ. ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಟಿಕೆಟ್ ಅಂತಿಮಗೊಳಿಸುವ ನಿಟ್ಟಿನಲ್ಲಿ ಮಹತ
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿದ್ದಂತೆ US ಈ ಪ್ರದೇಶದಲ್ಲಿ ತನ್ನ ಮಿಲಿಟರಿ ಸಾಮರ್ಥ್ಯವನ್ನು ಹೆಚ್ಚಿಸಲು ಯುದ್ದನೌಕೆಗಳ ನಿಯೋಜನೆಗೆ ಮುಂದಾಗಿದೆ. ಈ ಬೆನ್ನಲ್ಲೇ, ಈ ಪ್ರದೇಶದ ಪ್ರವಾಸಿ ತಾಣಗಳು ಹಾಗೂ ಮನರಂಜ
ತುಮಕೂರು ಜಿಲ್ಲೆಯ ಪಾವಗಡದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ (60) ಅವರು ತಮ್ಮ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಪಾವಗಡ ತಾಲೂಕಿನ ಗುಂಡಾರ್ಲಹಳ್ಳಿ ಮೂಲದವರಾಗಿದ್ದಾರೆ. ಇವರು ನಿವೃ
ಮಹಾನಗರ ಬೆಂಗಳೂರಲ್ಲಿ ಎಲ್ಲವನ್ನೂ ಕಳೆದುಕೊಂಡು ನಿರ್ಗತಿಕರಾಗಿದ್ದರೂ ಬದುಕಿನಲ್ಲಿ ಇರಾಸೆ ಹೊಂದುವ ಅಗತ್ಯವಿಲ್ಲ . ಯಾಕೆಂದರೆ ಇಲ್ಲೊಂದು ಎನ್ಜಿಒ ಸಂಸ್ಥೆ ಇಂಥವರಿಗಾಗಿಯೇ ರಕ್ಷಣೆ ಕೊಡುತ್ತಿದೆ. 9739544444 ಸಹಾಯವಾಣಿಗೆ ಅಥವಾ 24*

24 C