ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1ರಲ್ಲಿ ಪಿಕ್-ಅಪ್ ವ್ಯವಸ್ಥೆಯನ್ನು ಸುಲಲಿತಗೊಳಿಸಲು ಮಹತ್ವದ ಕ್ರಮವನ್ನು ಬೆಂಗಳೂರು ಏರ್ಪೋರ್ಟ್ ಪ್ರಾಧಿಕಾರ ಕ್ರಮ ಕೈಗೊಂಡಿದೆ. ಪ್ರಯಾಣಿಕರು, ಡ್ರೈವ
ಬಿಜೆಪಿ ಮುಂದುವರಿದ ಜನಾಂಗಕ್ಕೆ ಸೇರಿದ ಪಕ್ಷ ಎಂದು ಕಾಂಗ್ರೆಸ್ಸಿನವರು ಟೀಕಿಸುತ್ತಾರೆ. ಎಲ್ಲ ಎಸ್ಸಿ, ಎಸ್ಟಿ, ಹಿಂದುಳಿದ ಸಮಾಜದ ನ್ಯಾಯ ಕೊಡುವ ಕೆಲಸವನ್ನು ಬಿಜೆಪಿ ಮಾಡಿದೆ. ನರೇಂದ್ರ ಮೋದಿಜೀ, ಯಡಿಯೂರಪ್ಪನವರು, ನಮ್ಮ ಸರಕ
Thiruvananthapuram BJP Mayor : ಕೇರಳದ ರಾಜಧಾನಿ ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಮೇಯರ್ ಆಗಿ ಬಿಜೆಪಿಯ ರಾಜ್ಯ ಕಾರ್ಯದರ್ಶಿ ಆಯ್ಕೆಯಾಗಿದ್ದಾರೆ. ಬಿಜೆಪಿಗೆ ಚುನಾವಣೆಗೂ ಮುನ್ನ ಸಿಕ್ಕ ದೊಡ್ಡ ಬೂಸ್ಟ್ ಇದಾಗಿದೆ. ಬಿಜೆಪಿ, 101 ವಾರ್ಡ್ ಪೈಕಿ, ಐ
VHT 2025-26 Mumbai Vs Gujarat-ಅದ್ಭುತ ಫಾರ್ಮ್ ನಲ್ಲಿರುವ ವಿರಾಟ್ ಕೊಹ್ಲಿ ಅವರು ಮುಟ್ಟಿದ್ದೆಲ್ಲ ಚಿನ್ನವಾಗುತ್ತಿದೆ. ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಲಿಸ್ಟ್ ಎ ಕ್ರಿಕೆಟ್ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಆಂಧ್ರ ಪ್ರದೇಶ ವಿರುದ್ಧ
ಮಧ್ಯ ಜಪಾನ್ನ ಮಿಶಿಮಾ ನಗರದ ರಬ್ಬರ್ ಕಾರ್ಖಾನೆಯೊಂದರಲ್ಲಿ ಶುಕ್ರವಾರ ವ್ಯಕ್ತಿಯೊಬ್ಬನ ಅಟ್ಟಹಾಸದಿಂದ 14 ಮಂದಿ ಗಾಯಗೊಂಡಿದ್ದಾರೆ. ಆರೋಪಿಯು ಕಾರ್ಮಿಕರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಲ್ಲದೆ, ಅಪರಿಚಿತ ರಸಾಯನಿಕ ದ್ರ
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೈಕೋಪಾಥ್ ಸಿಬ್ಬಂದಿಯೊಬ್ಬನ ವಿಕೃತಿ ಬಯಲಿಗೆ ಬಂದಿದೆ. ಲೇಡಿ ನರ್ಸ್'ಗಳು ಬಟ್ಟೆ ಬದಲಿಸೋ ವಿಡಿಯೋ ಚಿತ್ರೀಕರಿಸುತ್ತಿದ್ದ ಆರೋಪಿಯನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರ
Customer CIBIL Score : ಸಿಬಿಲ್ ಸ್ಕೋರ್ ಸರಿಯಾಗಿ ಇರದ ಹಿನ್ನಲೆಯಲ್ಲಿ ಎಷ್ಟೋ ಜನರಿಗೆ ಸಾಲ ಅಥವಾ ಕ್ರೆಡಿಟ್ ಕಾರ್ಡ್ ಸಿಗುತ್ತಿಲ್ಲ. ಇದಕ್ಕೆ ಮಹತ್ವದ ಬದಲಾವಣೆ ತರಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮುಂದಾಗಿದೆ. ಈಗಿರುವ, ತಿಂಗಳಿಗೆ ಎರಡು
ಭಾರತದ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ದಶಕಗಳ ಕಾಲ ಏಕಚಕ್ರಾಧಿಪತ್ಯ ಸಾಧಿಸಿದ್ದ ಮಾರುತಿ ಸುಜುಕಿ ಇದೀಗ ತೀವ್ರ ಪೈಪೋಟಿ ಎದುರಿಸುತ್ತಿದೆ. ದೇಶದ ಅತಿ ಹೆಚ್ಚು ಮಾರಾಟವಾಗುವ ಟಾಪ್-10 ಕಾರುಗಳ ಪಟ್ಟಿಯಲ್ಲಿ ಮಾರುತಿ ಕಾರುಗಳ ಸಂಖ್ಯ
ಮೈಸೂರು ಅರಮನೆ ಮುಭಾಗ ರಾತ್ರಿ 8:30ಕ್ಕೆ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು ಒಬ್ಬ ವ್ಯಕ್ತಿ ಮೃತಪಟ್ಟ ಭೀಕರ ಘಟನೆ ಬೆಳಕಿಗೆ ಬಂದಿತ್ತು. ಸದ್ಯ ರಾಷ್ಟ್ರೀಯ ತನಿಖಾ ಸಂಸ್ಥೆ, ಸ್ವತಂತ್ರ ತನಿಖೆಯನ್ನು ಆರಂಭಿಸಿದೆ. ಹೀಲಿಯಂ ಅನಿಲ ಸುರಕ
ಇತ್ತೀಚೆಗೆ ನಿಧನರಾದ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ಬೆಂಗಳೂರಿನ ಮನೆಗೆ 24 ಗಂಟೆಗಳ ಕಾಲ ಪೊಲೀಸ್ ರಕ್ಷಣೆ ನೀಡಬೇಕು ಎಂದು ಅವರ ಪುತ್ರ ಉಮೇಶ್ ಅವರು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ದಕ್ಷಿಣ ಕೊರಿಯಾದಲ್ಲಿ 30 ವರ್ಷಕ್ಕಿಂತ ಕಡಿಮೆ ವಯಸ್ಸಿನ ಶ್ರೀಮಂತ ಷೇರುದಾರರ ಪಟ್ಟಿಯಲ್ಲಿ ಬಿಟಿಎಸ್ ಸದಸ್ಯರಾದ ವಿ, ಜಿಮಿನ್ ಮತ್ತು ಜೆಕೆ ಸ್ಥಾನ ಪಡೆದಿದ್ದಾರೆ. ಇವರ ಷೇರುಗಳ ಮೌಲ್ಯ 21.4 ಶತಕೋಟಿ ವೋನ್ ತಲುಪಿದೆ. ಇದು ಕಳೆದ ವರ್ಷಕ
Devendra Singh Bora Vs Rohit Sharma- ರೋಹಿತ್ ಶರ್ಮಾ ಭರ್ಜರಿ ಫಾರ್ಮ್ ನಲ್ಲಿದ್ದರು. ಜೈಪುರದ ಸವಾಯಿ ಮಾನ್ ಸಿಂಗ್ ಕ್ರೀಡಾಂಗಣದ ವಾತಾವರಣ ಸಹ ಅವರ ಬ್ಯಾಟಿಂಗ್ ಗೆ ಹೇಳಿ ಮಾಡಿಸಿದಂತಿತ್ತು. ಆದರೆ ಶುಕ್ರವಾರ ಉತ್ತರಾಖಂಡದ ವಿರುದ್ಧ ನಡೆದ ವಿಜಯ್ ಹಜಾರ
ಭಾರತದ ರೈಲ್ವೆಯ ಜನರಲ್ ಬೋಗಿಯಲ್ಲಿನ ಅತಿಯಾದ ಜನದಟ್ಟಣೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಕೀನ್ಯಾದ ವ್ಲಾಗರ್ ವಿನ್ ಸೌಲ್, 30 ಗಂಟೆಗಳ ಕಾಲ ಅತೀವ ದಟ್ಟಣೆಯ ನಡುವೆ ಪ್ರಯಾಣಿಸಿದ ಅನುಭವವನ್
ಅಮೆರಿಕಾಗೆ ವಲಸೆ ಹೋಗುವ ಭಾರತೀಯರಿಗೆ ವೀಸಾ ಖಾತ್ರಿಪಡಿಸುವ ಭರವಸೆ ನೀಡಿ ಹಣ ದೋಚುವ ವಂಚಕರ ಬಗ್ಗೆ ಅಮೆರಿಕಾ ರಾಯಭಾರ ಕಚೇರಿ ಎಚ್ಚರಿಕೆ ನೀಡಿದೆ. ವೀಸಾ ಸಂದರ್ಶನಗಳು ಮುಂದೂಡಲ್ಪಟ್ಟಿರುವುದನ್ನು ದುರುಪಯೋಗಪಡಿಸಿಕೊಳ್ಳುತ್
ಏರ್ ಪ್ಯೂರಿಫೈಯರ್ಗಳನ್ನು ವೈದ್ಯಕೀಯ ಸಾಧನಗಳೆಂದು ವರ್ಗೀಕರಿಸಲು ಮತ್ತು ಅವುಗಳ ಮೇಲಿನ ಜಿಎಸ್ಟಿ ದರವನ್ನು ಕಡಿಮೆ ಮಾಡಲು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್ನಲ್ಲಿ ವಿರೋಧ
Ashes 2025-26- ಮೆಲ್ಬರ್ನ್ ಕ್ರಿಕೆಟ್ ಮೈದಾನ(MCG) ನಲ್ಲಿ ನಡೆಯುತ್ತಿರುವ ಆ್ಯಶಸ್ ಸರಣಿಯ 4ನೇ ಟೆಸ್ಟ್ ಪಂದ್ಯದ ಮೊದಲ ದಿನವೇ 20 ವಿಕೆಟ್ ಉರುಳಿವೆ! ಆ್ಯಶಸ್ ಇತಿಹಾಸದಲ್ಲೇ 131 ವರ್ಷಗಳ ಬಳಿಕ ಈ ರೀತಿ ನಡೆದಿದೆ. ಆಸ್ಟ್ರೇಲಿಯಾ ಪ್ರಥಮ ಇನ್ನಿಂಗ್
ಭಾರತೀಯ ಕ್ರಿಕೆಟ್ ತಂಡದ 14 ವರ್ಷದ ಆಟಗಾರ ವೈಭವ್ ಸೂರ್ಯವಂಶಿ ಅವರು ವಿಜಯ್ ಹಜಾರೆ ಪಂದ್ಯವನ್ನು ತ್ಯಜಿಸಿ ದೆಹಲಿಗೆ ತೆರಳಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲಪುರಸ್ಕಾರ್ ಪ್ರಶಸ್
ಆಸ್ಟ್ರೇಲಿಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧದ ಹಿನ್ನೆಲೆಯಲ್ಲಿ, ಭಾರತದಲ್ಲೂ ಇದೇ ಮಾದರಿಯ ಕಾನೂನು ಜಾರಿಗೆ ತರುವ ಸಾಧ್ಯತೆಗಳನ್ನು ಪರಿಶೀಲಿಸುವಂತೆ ಕೇಂದ್ರ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಸೂ
ಬೆಂಗಳೂರು ನಗರದಲ್ಲಿ ಹೊಸ ವರ್ಷದ ಸಂಭ್ರಮ ಶುರುವಾಗುತ್ತಿದೆ. ಹೊಸ ವರ್ಷದ ಆಚರಣೆಯ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಗೃಹ ಇಲಾಖೆ ಮುಂದಾಗಿದೆ. ಈಗಾಗಲೇ ಪೊಲೀಸ್ ಅಧಿಕಾರಿಗಳು ಜನನಿಬಿಡ ಪ್ರದೇ
Important Aadhaar PAN Linking : ಮುಂದಿನ ವರ್ಷದ ಮೊದಲ ದಿನದಿಂದ ಹಲವು ಬದಲಾವಣೆಗಳು ಜಾರಿಗೆ ಬರಲಿದೆ. ಅದರಲ್ಲಿ ಪ್ರಮುಖವಾದದ್ದು ಆಧಾರ್ ಮತ್ತು ಪ್ಯಾನ್ ಲಿಂಕಿಂಗ್. ಇದರ ಗಡುವು ಮುಗಿಯುತ್ತಾ ಬಂದಿದ್ದು, ಲಿಂಕ್ ಮಾಡದಿದ್ದರೆ ದಂಡ ಪಾವತಿಸಬೇಕಾಗು
ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಪದೇ ಪದೇ ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದವರ ವಿರುದ್ಧವೇ ಗರಂ ಆದರು. ರೈಲ್ವೆ ದರ ಹೆಚ್ಚಳ ಮಾಡಿ ಜನಸಾಮಾನ್ಯರ ಮೇಲೆ ಹೊರೆ ಹೊರಿಸಿದ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪ
ಅಮೆರಿಕಾದ ಪೆಂಟಗಾನ್ ವರದಿ ಭಾರತ-ಚೀನಾ ಸಂಬಂಧದ ಬಗ್ಗೆ ಹೊಸ ತಿರುವು ನೀಡಿದೆ. ಭಾರತದೊಂದಿಗೆ ಸಂಬಂಧ ಸುಧಾರಿಸುತ್ತಿರುವಾಗಲೇ, ಚೀನಾ ಭಾರತದ ಭೂಭಾಗವನ್ನು ಆಕ್ರಮಿಸಿಕೊಳ್ಳಲು ಯೋಜನೆ ರೂಪಿಸುತ್ತಿದೆ ಎಂದು ವರದಿ ಹೇಳಿದೆ. ಈ ವರದ
ವೀರ್ ಬಾಲ ದಿವಸದಂದು ಪ್ರಧಾನಿ ನರೇಂದ್ರ ಮೋದಿ ಅವರು ಸಾಹಿಬ್ಜಾದೆಗಳ ತ್ಯಾಗ ಮತ್ತು ಧೈರ್ಯವನ್ನು ಸ್ಮರಿಸಿದರು. ಮಾತಾ ಗುಜ್ರಿ ಜಿ ಅವರ ನಂಬಿಕೆ ಮತ್ತು ಗುರು ಗೋವಿಂದ ಸಿಂಗ್ ಜಿ ಅವರ ಬೋಧನೆಗಳನ್ನು ನೆನಪಿಸಿಕೊಳ್ಳಲಾಯಿತು. ದೇ
ಆರೋಪಿ ಬಾಲಮುರುಗನ್ ತನ್ನ ಪತ್ನಿಯ ಕೊಲೆಗೆ ವ್ಯವಸ್ಥಿತವಾಗಿ ಸಂಚು ರೂಪಿಸಿದ್ದಾನೆ. ಈ ಕೊಲೆಗೆ ಸುಮಾರು ಒಂದು ವರ್ಷದಿಂದ ಪ್ಲ್ಯಾನ್ ಮಾಡಿಕೊಂಡಿದ್ದ. ಹತ್ಯೆ ನಡೆಸಲು ಬಿಹಾರದಿಂದ ಪಿಸ್ತೂಲ್ ಖರೀದಿ ಮಾಡಿಕೊಂಡಿದ್ದ. ಅಲ್ಲದೆ ಅದ
ಬೆಂಗಳೂರಿನಲ್ಲಿ ಚಿನ್ನದ ಬೆಲೆ ಏರಿಕೆಯಾಗಿದ್ದು, 24 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 14,002 ರೂ. ತಲುಪಿದೆ. 22 ಕ್ಯಾರಟ್ ಚಿನ್ನದ ಬೆಲೆ 12,835 ರೂ. ಮತ್ತು 18 ಕ್ಯಾರಟ್ ಚಿನ್ನದ ಬೆಲೆ 10,502 ರೂ. ಆಗಿದೆ. ಚಿನ್ನದ ಬೆಲೆ ಏರಿಕೆಯಿಂದಾಗಿ ಜನ
ಆರ್ಸಿಬಿ ಕ್ರಿಕೆಟಿಗ ಯಶ್ ದಯಾಳ್ಗೆ ಪೋಕ್ಸೋ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನಿರಾಕರಣೆಯಾಗಿದೆ. ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ನ್ಯಾಯಾಲಯ ಈ ತೀರ್ಪು ನೀಡಿದೆ. ಇದರಿಂದಾಗಿ ಯಶ್ ದಯಾಳ್ಗೆ ಬ
ಮೈಸೂರು ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಗುರುವಾರ ಸಂಜೆ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡಿದೆ. ಇದರ ಪರಿಣಾಮ ಬಲೂನ್ ಮಾರುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಅಲ್ಲದೆ ಈ ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.
ಮೈಸೂರು ಅರಮನೆ ಎದುರು ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಈ ದುರ್ಘಟನೆಯಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಘಟನೆ ರಾತ್ರಿ 8.30ರ ಸುಮಾರಿಗ
Kodi Mutt Swamiji Fire accident prediction : ರಾಜಕೀಯ ಬೆಳವಣಿಗೆ ಮತ್ತು ಪ್ರಾಕೃತಿಕವಾಗಿ ನಡೆಯುವ ದುರಂತದ ಭವಿಷ್ಯ ನುಡಿಯುವ ಕೋಡಿಮಠದ ಸ್ವಾಮೀಜಿ, ವರ್ಷದಲ್ಲಿ ಹಲವು ಅಗ್ನಿ ಅವಘಡಗಳು ಸಂಭವಿಸಲಿದೆ ಎಂದು ಹೇಳಿದ್ದರು. ಅದರಂತೆಯೇ, ಈ ವರ್ಷದಲ್ಲಿ (2025) ಹಲವ
ರೈಲ್ವೆ ಷೇರುಗಳು ಗಣನೀಯವಾಗಿ ಏರಿಕೆ ಕಾಣುತ್ತಿವೆ. ಆರ್ ವಿ ಎನ್ ಎಲ್ ಮತ್ತು ಐ ಆರ್ ಎಫ್ ಸಿ ಷೇರುಗಳು ಉತ್ತಮ ಪ್ರದರ್ಶನ ತೋರುತ್ತಿವೆ. ಕೇಂದ್ರ ಬಜೆಟ್ ನಲ್ಲಿ ರೈಲ್ವೆ ವಲಯಕ್ಕೆ ಹೆಚ್ಚಿನ ಅನುದಾನದ ನಿರೀಕ್ಷೆ ಇದೆ. ರೈಲು ದರದಲ್ಲ
ಡಿಸೆಂಬರ್ 27 ಅಂದರೆ ಶನಿವಾರ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಸಭೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಲಾಗಿದೆ. ಆದರೆ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶ
ಭಾರತ ಹಾಗೂ ಚೀನಾದ ನಡುವೆ ಸುದೀರ್ಘವಾಗಿ ಇದ್ದ ಎಲ್ಲ ಅಡೆತಡೆಗಳು ದೂರವಾಗಿ ಮತ್ತೆ ಸಂಬಂಧ ವೃದ್ದಿಯಾಗುತ್ತಿದೆ ಎಂಬ ಹೊತ್ತಿನಲ್ಲೇ ಅಮೆರಿಕಾದ ಪೆಂಟಗಾನ್ ಶಾಕಿಂಗ್ ವರಿಯೊಂದನ್ನು ನೀಡಿದೆ. ಈ ವರದಿ ಪ್ರಕಾರ, ಚೀನಾ ಪಾಕಿಸ್ತಾನ
ತೀರ್ಥಹಳ್ಳಿಯ ಪ್ರಸಿದ್ಧ ದೇಶಾವರಿ ಅಡಕೆಗೆ ಎಲೆಚುಕ್ಕಿ ರೋಗ ಆವರಿಸಿದ್ದು, ಇಳುವರಿ ಕುಸಿತದಿಂದ ರೈತರ ಆರ್ಥಿಕತೆ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಹಲವು ವರ್ಷಗಳಿಂದ ಕಾಡುತ್ತಿರುವ ಈ ರೋಗಕ್ಕೆ ಪರಿಹಾರ ಸಿಗದೆ, ಮರಗಳು ನಾಶವಾಗ
ಟೊರಾಂಟೊ ವಿಶ್ವವಿದ್ಯಾಲಯದ ಬಳಿ 20 ವರ್ಷದ ಭಾರತೀಯ ಡಾಕ್ಟರೇಟ್ ವಿದ್ಯಾರ್ಥಿ ಶಿವಾಂಕ್ ಅವಸ್ಥಿ ಗುಂಡೇಟಿಗೆ ಬಲಿಯಾಗಿದ್ದಾರೆ. ಈ ವರ್ಷ ಟೊರಾಂಟೊದಲ್ಲಿ ಇದು 41ನೇ ಗುಂಡೇಟಿನ ಪ್ರಕರಣವಾಗಿದೆ. ಆರೋಪಿ ಪರಾರಿಯಾಗಿದ್ದು, ಪೊಲೀಸರು ಶ
Karnataka CM Change : ಇದ್ದಕ್ಕಿದ್ದಂತೆಯೇ ವೇಗವನ್ನು ಪಡೆಯುತ್ತಾ, ಸ್ವಲ್ಪ ದಿನದ ನಂತರ ಎಲ್ಲವೂ ಶಾಂತವಾಗಿ ಮತ್ತೆ ಮುನ್ನಲೆಗೆ ಬರುವ ಕರ್ನಾಟಕದ ಮುಖ್ಯಮಂತ್ರಿ ಬದಲಾವಣೆ ವಿಚಾರ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಅವರ ಕಾರ್ಯಕರ್ತನಾಗಿ
ಅರ್ಕಾನ್ಸಾಸ್ನಲ್ಲಿ ಕ್ರಿಸ್ಮಸ್ ಈವ್ ರಂದು ನಡೆದ ಪವರ್ ಬಾಲ್ ಲಾಟರಿ ಟಿಕೆಟ್ ಲಕ್ಕಿ ಡ್ರಾನಲ್ಲಿ ಅರ್ಕನ್ಸಾಸ್ ಎಂಬ ನಿವಾಸಿಯೊಬ್ಬರಿಗೆ 1.7 ಶತಕೋಟಿ ಡಾಲರ್ ಪವರ್ಬಾಲ್ ಬಂಪರ್ ಪ್ರೈಸ್ ಲಭ್ಯವಾಗಿದೆ. ಅವರು ಖರೀದಿಸಿದ್ದ 19 ಕ
ಖಾಸಗಿ ಬಸ್ಗಳಲ್ಲಿ ನಿಯಮ ಮೀರಿ ಸರಕು ಸಾಗಾಟ ಮಾಡುತ್ತಿರುವುದು ಪ್ರಯಾಣಿಕರ ಸುರಕ್ಷತೆಗೆ ಅಪಾಯ ತಂದೊಡ್ಡಿದೆ. ಇತ್ತೀಚೆಗೆ ನಡೆದ ಬೆಂಕಿ ಅವಘಡಗಳು, ಸ್ಫೋಟಗಳು ಈ ಸಮಸ್ಯೆಯ ಗಂಭೀರತೆಯನ್ನು ಎತ್ತಿ ತೋರಿಸಿವೆ. ಅಧಿಕಾರಿಗಳು ಜಂಟ
ಬೆಂಗಳೂರಿನಲ್ಲಿ ವಾಸವಿದ್ದ ಮೂವರು ಸ್ನೇಹಿತೆಯರಲ್ಲಿ ಇಬ್ಬರು, ಶಿವಮೊಗ್ಗದ ಸಿಗಂದೂರು ದೇವಸ್ಥಾನಕ್ಕೆ ಪ್ರವಾಸ ಹೋಗುತ್ತಿದ್ದಾಗ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅಮರನಾಥ್ ನವ್ಯಾ (26) ಮತ್ತು ಹರದೇಶಿ ಮಂಜುಳಾ
ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈಶಾನ್ಯ ನೈಜೀರಿಯಾದಲ್ಲಿ ಕ್ರೈಸ್ತರನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡುತ್ತಿರುವ ISIS ಭಯೋತ್ಪಾದಕರ ವಿರುದ್ಧ ಶಕ್ತಿಶಾಲಿ ದಾಳಿ ನಡೆಸಲು ಆದೇಶಿಸಿದ್ದಾರೆ. ತಮ್ಮ 'ಟ್ರೂತ್ ಸೋಶಿ
ಭಾರತವು ಬಾಂಗ್ಲಾದೇಶಕ್ಕೆ ನೀಡಿದ್ದ ಸ್ನೇಹ ಮತ್ತು ಬೆಂಬಲ ಈಗ ಬದಲಾಗಿದೆ. ಬಾಂಗ್ಲಾದೇಶದ ರಾಜಕೀಯ ಪರಿಸ್ಥಿತಿ ಅಸ್ಥಿರವಾಗಿದ್ದು, ಚುನಾವಣೆಗಳು ಮುಂದೂಡಲ್ಪಡುವ ಸಾಧ್ಯತೆ ಇದೆ. ಯೂನಸ್ ಅವರ ನಾಯಕತ್ವದ ಬಗ್ಗೆ ಪ್ರಶ್ನೆಗಳೆದ್ದಿ
ಮೈಸೂರು ನಗರ ಪೊಲೀಸರು ಈಗ ಡ್ರೋನ್ಗಳ ಸಹಾಯದಿಂದ ಗಸ್ತು ತಿರುಗುತ್ತಿದ್ದಾರೆ. ಇದರಿಂದ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಅನುಕೂಲವಾಗಲಿದೆ. ಜನಸಂದಣಿ ಇರುವ ಪ್ರದೇಶಗಳಲ್ಲಿ ಮತ್
ಮೈಸೂರಿನಲ್ಲಿ 30 ಕೋಟಿ ರೂ. ಮೌಲ್ಯದ 22 ನಿವೇಶನಗಳನ್ನು ನಕಲಿ ದಾಖಲೆ ಸೃಷ್ಟಿಸಿ ಪರಭಾರೆ ಮಾಡಲು ಭೂಗಳ್ಳರ ಯತ್ನ ವಿಫಲವಾಗಿದೆ. ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು ಅವರ ಹೆಸರಿನಲ್ಲಿ ನಕಲಿ ವ್ಯಕ್ತಿಯನ್ನು ಕರೆತಂದು ನೋಂದಣಿ ಮ
Hardik Pandya Reaction- ಬ್ಯಾಡ್ ಬಾಯ್ ಇಮೇಜ್ ನಿಂದ ಹೊರಬಂದಿರುವ ಭಾರತದ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಇತ್ತೀಚಿನ ದಿನಗಳಲ್ಲಿ ಬಹಳ ಬದಲಾದಂತೆ ಕಂಡುಬರುತ್ತಿದ್ದಾರೆ. ಇದೀಗ ಅಭಿಮಾನಿಯೊಬ್ಬ ಸೆಲ್ಫಿ ನೀಡದ್ದಕ್ಕೆ ನಿಂದಿಸಿದರೂ ಶಾಂತಚಿತ್
WPL 2026 Tickets- ಕ್ರಿಕಟ್ ಪ್ರೇಮಿಗಲು ಕಾತರದಿಂದ ಕಾಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್ 2026 ಜನವರಿ 9 ರಂದು ಆರಂಭವಾಗಲಿದೆ. ಈ ಬಾರಿ ಎಲ್ಲಾ ಪಂದ್ಯಗಳೂ ನವಿ ಮುಂಬೈ ಮತ್ತು ವಡೋದರಾದ ಕ್ರೀಡಾಂಗಣಗಳಲ್ಲಿ ನಡೆಯಲಿವೆ. ರಾಯಲ್ ಚಾಲೆಂಜರ್ಸ್ ಬ
ರಾಜ್ಯದಲ್ಲಿ ಭೂ ಪರಿವರ್ತನೆ ನಿಯಮಗಳು ಸರಳೀಕರಣಗೊಂಡಿವೆ. ಮಾಸ್ಟರ್ಪ್ಲಾನ್ ಹೊರತಾದ ಭೂ ಪರಿವರ್ತನೆಗೂ 30 ದಿನಗಳ ಗಡುವು ನಿಗದಿಪಡಿಸಲಾಗಿದೆ. ಇಂಧನ ಇಲಾಖೆ ಅನುಮತಿ ಪಡೆದಿದ್ದರೆ ನವೀಕರಿಸಬಹುದಾದ ಇಂಧನ ಘಟಕ ಸ್ಥಾಪನೆಗೆ ಭೂ
ಬಾಗಲಗುಂಟೆ ಬಳಿ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ನವವಿವಾಹಿತೆ ಐಶ್ವರ್ಯಾ (26) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದು ತಿಂಗಳ ಹಿಂದಷ್ಟೇ ಲಿಖಿತ್ ಎಂಬಾತನನ್ನು ಮದುವೆಯಾಗಿದ್ದ ಐಶ್ವರ್ಯಾಗೆ, ಗಂಡ ಮತ್ತು ಕುಟುಂಬದವರು ಹಣ
Vignesh Puthur New Record- ಏಕದಿನ ಕ್ರಿಕಟ್ ನಲ್ಲಿ ಈವರೆಗೂ 5ಕ್ಕಿಂತ ಹೆಚ್ಚು ಕ್ಯಾಚ್ ಹಿಡಿದ ಫೀಲ್ಡರ್ ಇಲ್ಲ. ಜಗತ್ತಿನಲ್ಲಿ ಲಿಸ್ಟ್ ಎ ಕ್ರಿಕೆಟ್ ನಲ್ಲಿ ಈವರೆಗೆ ಐದು ಮಂದಿ ಇಂತಹ ಸಾಧನೆ ಮಾಡಿದ್ದರು. ಇದೀಗ ಕೇರಳದ ವಿಘ್ನೇಶ್ ಪುತ್ತೂರ್ ಅವರು
ಮೈಸೂರು ಅರಮನೆ ಮುಂಭಾಗದ ಜಯಚಾಮರಾಜೇಂದ್ರ ಗೇಟ್ ಬಳಿ ಗುರುವಾರ ಸಂಜೆ ಭೀಕರ ಸ್ಪೋಟ ಸಂಭವಿಸಿದೆ. ನೈಟ್ರೋಜನ್ ಬಲೂನ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಸ್ಥಳದಲ್ಲೇ ಕೆಲವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸಾವು ನೋವಿನ
ಹೊಸ ವರ್ಷದ ಸಂಭ್ರಮಕ್ಕೆ ಕೌಂಟ್ಡೌನ್ ಶುರುವಾಗುತ್ತಿದ್ದಂತೆ, ಸ್ವಿಗ್ಗಿ, ಝೊಮ್ಯಾಟೊ, ಜೆಪ್ಟೊ, ಬ್ಲಿಂಕಿಟ್, ಅಮೆಜಾನ್, ಫ್ಲಿಪ್ಕಾರ್ಟ್ನ ಲಕ್ಷಾಂತರ ಡೆಲಿವರಿ ಮತ್ತು ಗಿಗ್ ಕಾರ್ಮಿಕರು ಡಿಸೆಂಬರ್ 31ರಂದು ದೇಶಾದ್ಯಂತ ಪ್ರತ
ಇಂಥದ್ದೊಂದು ಗಳಿಗೆ ಬರಬಹುದು ಎಂದು ಸ್ವತಃ ಮಂಗೇಶ್ ಯಾದವ್ ಅವರೇ ಅಂದುಕೊಂಡಿರಲಿಲ್ಲವಂತೆ . ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಬಿಡ್ ಆದರಷ್ಟೇ ಸಾಕು ಎಂದಂದುಕೊಂಡಿದ್ದರಂತೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅವರನ್ನು 5.2 ಕೋ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿಗಳು ನಿಲ್ಲುತ್ತಿಲ್ಲ. ಇತ್ತೀಚೆಗೆ ಮೈಮೆನ್ಸಿಂಗ್ನಲ್ಲಿ ದೀಪು ಚಂದ್ರ ದಾಸ್ ಹತ್ಯೆಯ ಬೆನ್ನಲ್ಲೇ, ರಾಜಬರಿ ಜಿಲ್ಲೆಯಲ್ಲಿ ಅಮೃತ್ ಮಂಡಲ್ ಎಂಬಾತನನ್ನು ಗ್ರಾಮಸ್ಥರು ಹೊಡೆದು ಕೊಂದ
ಕರ್ನಾಟಕದ ರೈಲ್ವೆ ಪ್ರಯಾಣಿಕರಿಗೆ ಸಂತಸದ ಸುದ್ದಿ. ನೈರುತ್ಯ ರೈಲ್ವೆಯು 10 ಹೊಸ ಮೆಮು ರೈಲುಗಳನ್ನು ಹೊಸ ವರ್ಷದ ಉಡುಗೊರೆಯಾಗಿ ನೀಡುತ್ತಿದೆ. ಇದರಿಂದ ಉತ್ತರ ಕರ್ನಾಟಕ ಮತ್ತು ಹಳೇ ಮೈಸೂರು ಭಾಗದ ಜನರಿಗೆ ಅನುಕೂಲವಾಗಲಿದೆ. ಸಣ್ಣ
ಲಕ್ನೋದಲ್ಲಿ ಇಬ್ಬರು ಸಹೋದರಿಯರು ತಮ್ಮ ಸಾಕು ನಾಯಿಯ ಅನಾರೋಗ್ಯದಿಂದ ಮನನೊಂದು ಫಿನೈಲ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಧಾ ಸಿಂಗ್ ಮತ್ತು ಜಿಯಾ ಸಿಂಗ್ ಎಂಬುವರೇ ಮೃತಪಟ್ಟವರು. ಇವರು ಹಲವು ವರ್ಷಗಳಿಂದ ಖಿನ್ನತೆಯ
ಬಾಂಬೆ ಹೈಕೋರ್ಟ್, ಅನಿಲ್ ಅಂಬಾನಿ ಮತ್ತು ರಿಲಯನ್ಸ್ ಕಮ್ಯುನಿಕೇಷನ್ಸ್ ಅನ್ನು 'ವಂಚಕ' ಎಂದು ಘೋಷಿಸಲು ಮತ್ತು ಖಾತೆಗಳನ್ನು 'ವಂಚನೆ' ಎಂದು ವರ್ಗೀಕರಿಸಲು ಬ್ಯಾಂಕುಗಳ ಕ್ರಮಕ್ಕೆ ತಡೆ ನೀಡಿದೆ. ಆಡಿಟ್ ವರದಿಗಳು ಸರಿಯಾಗಿಲ್ಲ ಮತ್
ತೀವ್ರ ಎದೆನೋವಿನಿಂದ 44 ವರ್ಷದ ಭಾರತೀಯ ಮೂಲದ ಪ್ರಶಾಂತ್ ಶ್ರೀಕುಮಾರ್ ಎಂಬುವವರು ಕೆನಡಾದ ಎಡ್ಮಂಟನ್ನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಎಮರ್ಜೆನ್ಸಿ ವಾರ್ಡ್ನಲ್ಲಿ ಸೂಕ್ತ ಚಿಕಿತ್ಸೆ ಸಿಗದೆ 8 ಗಂಟೆಗಳ ಕಾಲ ಕಾಯುವಂತಾಯಿ
ಬೆಂಗಳೂರಿನಲ್ಲಿ ಬೆಸ್ಕಾಂ ಕಾಮಗಾರಿಗಳಿಂದಾಗಿ ಶನಿವಾರ ಮತ್ತು ಭಾನುವಾರ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಪೀಣ್ಯ ಮತ್ತು ಸೋಲದೇವನಹಳ್ಳಿ ಸಬ್ಸ್ಟೇಷನ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿದ್ದು, ಬೆಳಿಗ್
Dandruff: ಮೊಸರಿನ ಜೊತೆ ಲಿಂಬೆರಸ ಸೇರಿಸಿ ಹಚ್ಚಿದ್ರೆ ತಲೆಹೊಟ್ಟು ಹೋಗುತ್ತಾ? Dr Prakruthi
ಅವರ ದೇಶಭಕ್ತಿ ನಮಗೆ ಪ್ರೇರಣೆ ಆಗಬೇಕು. ಅವರ ದೂರದೃಷ್ಟಿತ್ವವನ್ನು ಅರ್ಥ ಮಾಡಿಕೊಳ್ಳಿ. ಮೋದಿಜೀ ಅವರ ಸಬ್ ಕಾ ವಿಕಾಸ್ ಧ್ಯೇಯದೊಂದಿಗೆ ನಾವು ಮುನ್ನಡೆಯಬೇಕು. ಕಾಂಗ್ರೆಸ್ ಪಕ್ಷದ ಅಪಪ್ರಚಾರಗಳ ನಡುವೆಯೂ ಬಿಜೆಪಿ ನೇತೃತ್ವದ ಕೇಂ
ದೆಹಲಿಯ ಬಿಜೆಪಿ ಸರ್ಕಾರ 'ಅಟಲ್ ಕ್ಯಾಂಟೀನ್' ಯೋಜನೆಯನ್ನು ಆರಂಭಿಸಿದೆ. ಇದರಡಿ ಕೇವಲ 5 ರೂಪಾಯಿಗೆ ಪೌಷ್ಟಿಕ ಆಹಾರ ಲಭ್ಯವಿದೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮರಣಾರ್ಥವಾಗಿ ಈ ಯೋಜನೆ ಜಾರಿಯಾಗಿದೆ. ಮುಖ್ಯಮಂತ್ರ
ರಾಜಧಾನಿಯಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು ಖಾಯಂ ವ್ಯವಸ್ಥೆಗೆ ಕೋರಿ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಎಂ ಬಿ ಪಾಟೀಲ ಆಗ್ರಹಿಸಿದ್ದಾರೆ.ಈ ಸಂಬಂಧವಾಗಿ ಕೇಂದ್ರ ರೈಲ್ವೇ ಸಚಿವರ
ನಾನು ಕೇವಲ ವೇದಿಕೆಗೆ ಬಂದು ಭಾಷಣ ಮಾಡಿಕೊಂಡು ಹೋಗಿಲ್ಲ. ಪಕ್ಷದ ಕಾರ್ಯಕರ್ತನಾಗಿ ಕಸ ಗುಡಿಸಿದ್ದೇನೆ. ಪಕ್ಷ ಬಾವುಟ ಕಟ್ಟಿದ್ದೇನೆ. ಕೆಪಿಸಿಸಿ ಅಧ್ಯಕ್ಷನಾದ ಮೇಲೂ ಬಾವುಟ ಕಟ್ಟಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ
ಗೂಗಲ್ ಜಿಮೇಲ್ ಬಳಕೆದಾರರಿಗೆ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ನಿಮ್ಮ ಜಿಮೇಲ್ ವಿಳಾಸವನ್ನು ಬದಲಾಯಿಸಿಕೊಳ್ಳಬಹುದು. ಇದುವರೆಗೆ ಸಾಧ್ಯವಿಲ್ಲದ ಈ ಸೌಲಭ್ಯ ಈಗ ಲಭ್ಯವಾಗುತ್ತಿದೆ. ಹಳೆಯ ವಿಳಾಸಕ್ಕೆ ಬರುವ ಇಮೇಲ್ಗಳು ಹೊಸ
ಸರಿಯಾಗಿ ಒಂದು ವರ್ಷದ ಹಿಂದೆ ಕಿಚ್ಚ ಸುದೀಪ್ ಹಾಗೂ ವಿಜಯ್ ಕಾರ್ತಿಕೇಯ ಕಾಂಬಿನೇಶನ್ನಲ್ಲಿ ‘ಮ್ಯಾಕ್ಸ್’ ಚಿತ್ರ ತೆರೆಗೆ ಬಂದಿತ್ತು. ಇದೀಗ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ‘ಮಾರ್ಕ್’ ಚಿತ್ರ ತೆರೆಗೆ ಅಪ್ಪಳಿಸಿದೆ. ‘ಮಾರ್ಕ್
ಬ್ಯಾಂಕ್ ಸಹಾಯಕ ವ್ಯವಸ್ಥಾಪಕಿ ಭುವನೇಶ್ವರಿ ಅವರ ಹತ್ಯೆ ಪ್ರಕರಣ ತಕ್ಷಣಕ್ಕೆ ಅಥವಾ ಅವರ ಮೇಲಿನ ಕೋಪಕ್ಕೆ ಮಾತ್ರ ನಡೆದದ್ದಲ್ಲ. ಆರೋಪಿ ಬಾಲಮುರಗನ್ ಅವರು, ತನ್ನ ಪತ್ನಿಯನ್ನು ಸಾಯಿಸಲು ಹಲವು ತಿಂಗಳುಗಳ ಕಾಲ ನಡೆಸಿದ ಸಂಚು
ಒಡಿಶಾದ ರಾಂಪಾ ಅರಣ್ಯದಲ್ಲಿ ನಡೆದ ಭದ್ರತಾ ಕಾರ್ಯಾಚರಣೆಯಲ್ಲಿ, ನಕ್ಸಲರ ಕೇಂದ್ರ ಸಮಿತಿ ಸದಸ್ಯ ಗಣೇಶ್ ಉಯಿಕೆ ಸೇರಿದಂತೆ ಆರು ಮಂದಿ ಹತರಾಗಿದ್ದಾರೆ. ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಉನ್ನತ ಮಟ್ಟದ ಶಸ್ತ್ರಾಸ್ತ್ರಗಳು ವಶಪಡಿಸ
Australia Vs England 4th Test Match ಡಿಸೆಂಬರ್ 26ರಂದು ಮೆಲ್ಬರ್ವ್ ಕ್ರಿಕೆಟ್ ಮೈದಾನದಲ್ಲಿ ಶುಕುವಾಗಲಿರುವ ಬಾಕ್ಸಿಂಗ್ ಡೇ ಟೆಸ್ಟ್ ಗೆ ಇಂಗ್ಲೆಂಡ್ ತಂಡ ಪ್ಲೇಯಿಂಗ್ ಇಲೆವೆನ್ ಅನ್ನಿು ಪ್ರಕಟಿಸಿ ಆಗಿದೆ. ಆದರೆ ಆಸ್ಟ್ರೇಲಿಯಾ ತಂಡ ಮಾತ್ರ ಇನ್ನೂ ಮ
ಅಲಿಗಢದ ಮುಸ್ಲಿಂ ವಿಶ್ವವಿದ್ಯಾಲಯದ ಆವರಣದಲ್ಲಿ ಶಿಕ್ಷಕರೊಬ್ಬರ ತಲೆಗೆ ಗುಂಡು ಹಾರಿಸಿರುವ ಘಟನೆ ಬೆಳಕಿಗೆ ಬಂದಿದೆ. ಬಂದೂಕುಧಾರಿಗಖು ಗುಂಡು ಹಾರಿಸುವಾಗ ಈ ದಿನದಿಂದ ನಿನಗೆ ನಾನ್ಯಾರು ಎಂದು ತಿಳಿಯುತ್ತದೆ ಎಂದು ಹೇಳಿದ್ದಾ
ಸುಪ್ರೀಂ ಕೋರ್ಟ್ ತಮಿಳುನಾಡಿನ ಅರ್ಜಿಯನ್ನು ವಜಾಗೊಳಿಸಿದ ಹಿನ್ನೆಲೆಯಲ್ಲಿ, ಮೇಕೆದಾಟು ಯೋಜನೆಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಎರಡು ತಿಂಗಳಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲು ಕರ್ನಾಟಕ ಸರ್ಕಾರ ಸಿದ್ಧತೆ ನಡೆಸಿದೆ.
ಜೈಲರ್ 2 ಚಿತ್ರದಲ್ಲಿ ಬಾಲಿವುಡ್ ನಟ ಶಾರೂಖ್ ಖಾನ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಹಿರಿಯ ನಟ ಮಿಥುನ್ ಚಕ್ರವರ್ತಿ ನೀಡಿದ ಸುಳಿವು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ರಜನಿಕಾಂತ್ ಮುಂದುವರೆಯಲಿದ್ದು, ಶಾರೂಖ್ ಖಾನ್
Virat Kohli Fans -ಭಾರತ ತಂಡದ ಮಾಜಿ ನಾಯಕರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇದೀಗ ವಿಜಯ್ ಹಜಾರೆ ಟ್ರೋಫಿಯಲ್ಲಿ ಶತಕಗಳನ್ನು ಗಳಿಸಿ ಮಿಂಚಿದ್ದಾರೆ. ಜೈಪುರದಲ್ಲಿ ರೋಹಿತ್ ಶರ್ಮಾ ಆಡಿದ ಪಂದ್ಯದ ನೇರಪ್ರಸಾರ ಇಲ್ಲದಿದ್ದರೂ ಸಾರ್
ಅಮೆರಿಕದಲ್ಲಿ ಎಚ್-1ಬಿ ವೀಸಾ ಲಾಟರಿ ಪದ್ಧತಿ ಇನ್ನು ಇರೋದಿಲ್ಲ. ಫೆಬ್ರವರಿ 27, 2026 ರಿಂದ ಈ ಹೊಸ ನಿಯಮ ಜಾರಿಗೆ ಬರುತ್ತಿದೆ. ಇನ್ನು ಮುಂದೆ ಹೆಚ್ಚು ಸಂಬಳ ಮತ್ತು ವಿಶೇಷ ಕೌಶಲ್ಯ ಇರುವವರಿಗೆ ವೀಸಾ ಕೊಡಲು ಆದ್ಯತೆ ನೀಡಲಾಗುತ್ತದೆ. ಇ
ಪಾಕಿಸ್ತಾನದ ರಕ್ಷಣಾ ಪಡೆಗಳ ಮುಖ್ಯಸ್ಥ (ಸಿಡಿಎಫ್) ಅಸಿಮ್ ಮುನೀರ್ ಅವರಿಗೆ ನೀಡಿರುವ ಅನಿಯಂತ್ರಿತ ಅಧಿಕಾರ, ಕೇವಲ ಪಾಕಿಸ್ತಾನ ಮಾತ್ರವಲ್ಲದೇ ಅನ್ಯ ದೇಶಗಳಲ್ಲೂ ದುಷ್ಪರಿಣಾಮ ಬೀರತೊಡಗಿದೆ. ಇಮ್ರಾನ್ ಖಾನ್ ಸರ್ಕಾರದಲ್
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಿಸೆಂಬರ್ 29 ರಿಂದ ಕೋಲ್ಕತ್ತಾಗೆ ಭೇಟಿ ನೀಡಲಿದ್ದು, ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ವಿಧಾನಸಭಾ ಚುನಾವಣೆ ತಂತ್ರಗಾರಿಕೆ ಕುರಿತು ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. ಅವರ ಸ್ವಾಗ
ವನ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ ಮುಂಚೂಣಿ ಹೊರಗುತ್ತಿಗೆ ಸಿಬ್ಬಂದಿ ಪಾತ್ರವೂ ಮಹತ್ವದ್ದಾಗಿದೆ. ಹೀಗಾಗಿ ಹೊರಗುತ್ತಿಗೆ ಸಿಬ್ಬಂದಿಗೂ 20 ಲಕ್ಷಗಳ ರೂ. ವಿಮೆ ಸೌಲಭ್ಯ ಕಲ್ಪಿಸಲಾಗಿದೆ. ಅರಣ್ಯ ಇಲಾಖೆಯ ಎಲ್ಲಾ ಖಾಯಂ ಉದ್ಯೋಗ
ರಾಷ್ಟ್ರೀಯ ಜಲ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಕರ್ನಾಟಕಕ್ಕೆ ನದಿ ಜೋಡಣೆ ಯೋಜನೆಯಡಿ ಹೆಚ್ಚಿನ ನೀರು ನೀಡಲು ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ. ಬೆಂಗಳೂರು ಮೆಟ್ರೋ ಎರಡನೇ ಹಂತದ ವೆಚ್ಚ 40,000 ಕೋಟಿಗೆ ಏರಿಕೆಯಾಗಿದ್ದು,
ಭಾರತದ ವಿಮಾನಯಾನ ಕ್ಷೇತ್ರದಲ್ಲಿ ಹೊಸ ಸ್ಪರ್ಧೆಗೆ ನಾಂದಿ ಹಾಡಲು ಕೇಂದ್ರ ಸರ್ಕಾರ ಮೂರು ಹೊಸ ವಿಮಾನಯಾನ ಸಂಸ್ಥೆಗಳಿಗೆ ಅನುಮತಿ ನೀಡಿದೆ. ಶಂಖ್ ಏರ್, ಅಲ್ ಹಿಂದ್ ಏರ್, ಫ್ಲೈಎಕ್ಸ್ಪ್ರೆಸ್ ಸಂಸ್ಥೆಗಳು NOC ಪಡೆದಿವೆ. ಇಂಡಿಗೋ ಅಡೆ
ಭಾರತೀಯ ಸೇನಾ ಸಿಬ್ಬಂದಿಗಾಗಿ ತನ್ನ ಡಿಜಿಟಲ್ ಚಟುವಟಿಕೆ ನಿರ್ಬಂಧ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಿರುವ ರಕ್ಷಣಾ ಇಲಾಖೆ, ಯೋಧರು ಇನ್ಸ್ಟಾಗ್ರಾಮ್ ಸೇರಿದಂತೆ ಇತರ ಸಾಮಾಜಿಕ ಜಾಲತಾಣಗಳ ವಿಕ್ಷಣೆಗೆ ಅನುಮತಿ ನೀಡಿದೆ. ಆದರ
ಎರಡು ತಿಂಗಳ ಗೃಹ ಲಕ್ಷ್ಮಿ ಯೋಜನೆಗೆ ಹಣವನ್ನು ಫಲಾನುಭವಿಗಳಿಗೆ ಪಾವತಿಸಿಲ್ಲ ಎಂಬ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಕುರಿತಾಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಗುರುವಾರ ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಲಕ್ಷ್
ಕರ್ನಾಟಕದಲ್ಲಿ ಹೂಡಿಕೆ ಹೆಚ್ಚಿಸಲು ಮತ್ತು ಭೂ ಪರಿವರ್ತನೆ ಸುಲಭಗೊಳಿಸಲು ಹೊಸ ನಿಯಮ ಜಾರಿಯಾಗಿದೆ. ಮಾಸ್ಟರ್ ಪ್ಲಾನ್ ವ್ಯಾಪ್ತಿಯಲ್ಲಿ ಡಿಸಿ ಅನುಮತಿ ಇಲ್ಲದೆ ಭೂ ಪರಿವರ್ತನೆ ಸಾಧ್ಯ. ಕೈಗಾರಿಕೆ ಮತ್ತು ಇಂಧನ ಯೋಜನೆಗಳಿಗೆ ವಿ
ನಮ್ಮ ನಡುವೆ ಏನೆಲ್ಲಾ ಚರ್ಚೆಯಾಗಿತ್ತು ಎಂದು ನಾನು ಬಹಿರಂಗಪಡಿಸಲು ಸಾಧ್ಯವಿಲ್ಲ. ನಾವು ಒಟ್ಟಾಗಿ ಸೇರಿ ಕೆಲಸ ಮಾಡಿ, ಸರ್ಕಾರವನ್ನು ರಚಿಸಿದ್ದೇವೆ. ಪ್ರತಿ ಕಾರ್ಯಕರ್ತರು ಪಕ್ಷಕ್ಕಾಗಿ ತಮ್ಮ ಬೇವರು ಹರಿಸಿ ದುಡಿದಿದ್ದಾರೆ. ನಮ
ರಣವೀರ್ ಸಿಂಗ್ ಅಭಿನಯದ 'ಧುರಂಧರ' ಚಿತ್ರವು ಬಾಕ್ಸ್ ಆಫೀಸ್ನಲ್ಲಿ ಹೊಸ ದಾಖಲೆ ಬರೆಯುತ್ತಿದ್ದು, ದಕ್ಷಿಣ ಭಾರತದಲ್ಲಿಯೂ ಭರ್ಜರಿ ಯಶಸ್ಸು ಕಂಡಿದೆ. ಈ ಯಶಸ್ಸಿನಿಂದಾಗಿ, ಚಿತ್ರದ ಎರಡನೇ ಭಾಗ 'ಧುರಂಧರ 2' 2026ರ ಮಾರ್ಚ್ 19ರಂದು ಐದು ಭಾ
ವಿಜ್ಞಾನ ಕ್ಷೇತ್ರ ರೇ ಸಾಮ್ರಾಜ್ಯ ವಿಹರಿಸುವುದಿಲ್ಲ. ಅದೇನಿದ್ದರೂ ತರ್ಕ ಮತ್ತು ಭೌತಿಕ ಸಾಕ್ಷಿಗಳ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತದೆ. ಅದು ಬಾಹ್ಯಾಕಾಶವೇ ಆಗಿರಲಿ ಅಥವಾ ಭೂಗರ್ಭ ಶಾಸ್ತ್ರವೇ ಆಗಿರಲಿ, ತುಲನಾತ್ಮಕ ಸಂಶೋಧ
ಬೆಂಗಳೂರಿನಲ್ಲಿ ದಟ್ಟ ಮಂಜು ವಿಮಾನಗಳ ಕಾರ್ಯಾಚರಣೆಗೆ ಅಡ್ಡಿಯಾಗುವ ಸಾಧ್ಯತೆ ಇದೆ. ಉತ್ತರ ಭಾರತದಲ್ಲೂ ಹವಾಮಾನ ವೈಪರೀತ್ಯದಿಂದ ವಿಮಾನಗಳ ವೇಳಾಪಟ್ಟಿ ಈಗಾಗಲೇ ತೊಂದರೆಗೊಳಗಾಗಿದೆ. ಇಂಡಿಗೋ ಸಂಸ್ಥೆ ಪ್ರಯಾಣಿಕರಿಗೆ ವಿಮಾನಗ
ಚಿತ್ರದುರ್ಗದ ಭೀಕರ ಬಸ್ ಅಪಘಾತದಲ್ಲಿ ಏಕಾಏಕಿ ಡೀಸೆಲ್ ಟ್ಯಾಂಕ್ ನಿಂದ ಬಸ್ಸೆಲ್ಲ ಆವರಿಸಿಕೊಂಡ ಬೆಂಕಿ, ತಕ್ಷಣ ಬಸ್ ಪೂರ್ತಿ ಸ್ಫೋಟಗೊಂಡು ಭಸ್ಮ ಆಗಿದ್ದು, ಅಲ್ಲಿದ್ದವರ ನರಳಾಟ, ಜೀವ ಉಳಿಸಲು ಮಾಡಿದ ಹರಸಾಹದ ಬಗ್ಗೆ ಬಸ್ ಹಿ
ಅಲೋಕ್ ಜೈನ್ ಅವರ ವಿದೇಶಿ ಸ್ನೇಹಿತ ಭಾರತಕ್ಕೆ ಭೇಟಿ ನೀಡಿದಾಗ ಇಲ್ಲಿನ ಸಂಚಾರ, ವೈದ್ಯಕೀಯ ಸೌಲಭ್ಯ, ಇಂಟರ್ನೆಟ್ ವೇಗ ಮತ್ತು ಮೊಬೈಲ್ ಡೇಟಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಮೆರಿಕಕ್ಕೆ ಹೋಲಿಸಿದರೆ ಭಾರತದಲ್ಲಿ ಈ ಸೌ

22 C