ರಾಜ್ಯದ ಗ್ರಾಮ ಪಂಚಾಯತಿ ಸದಸ್ಯರ ಅವಧಿ ಮುಗಿಯುತ್ತಿದೆ. ಹೊಸ ಚುನಾವಣೆ ನಡೆಸುವವರೆಗೆ ಹಾಲಿ ಸದಸ್ಯರನ್ನೇ ಮುಂದುವರಿಸಬೇಕೆಂಬ ಪ್ರತಿಪಕ್ಷದ ಒತ್ತಾಯಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಚುನಾವಣೆ ನಡೆಸಲು
ಬೆಂಗಳೂರಿನ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ವರೆಗೆ ಸುರಂಗ ಮಾರ್ಗ ನಿರ್ಮಾಣ ಕಾಮಗಾರಿ ಫೆಬ್ರವರಿ ಅಂತ್ಯಕ್ಕೆ ಆರಂಭವಾಗಲಿದೆ ಎಂಬ ವರದಿ ಸುಳ್ಳು ಎಂದು ರಾಜ್ಯ ಅಡ್ವೊಕೇಟ್ ಜನರಲ್ ಹೈಕೋರ್ಟ್ಗೆ ತಿಳಿಸಿದರು. ಈ ಕುರಿತು ಸಲ್
ಫುಲ್ ಟೈಮ್ ಜಾಬ್ಗೆ ಗುಡ್ಬೈ ಹೇಳಿದ ಸುಶ್ಮಿತಾ ಶೇಷಗಿರಿ ಇಂದು ಎಷ್ಟು ಸಂಪಾದಿಸುತ್ತಿದ್ದಾರೆ ಗೊತ್ತಾ?
ಕರ್ನಾಟಕಕ್ಕೆ ಈ ಬಾರಿ ರೈಲ್ವೆ ಬಜೆಟ್ನಲ್ಲಿ 7,748 ಕೋಟಿ ರೂ. ನೀಡಲಾಗಿದ್ದು, 61 ನಿಲ್ದಾಣಗಳ ಪುನರಾಭಿವೃದ್ಧಿಗೆ 2,110 ಕೋಟಿ ರೂ. ಮೀಸಲಿಡಲಾಗಿದೆ. ಕಳೆದ ದಶಕದಲ್ಲಿ ಬಜೆಟ್ ಹಂಚಿಕೆ ಒಂಬತ್ತು ಪಟ್ಟು ಹೆಚ್ಚಳವಾಗಿದ್ದು, 52,950 ಕೋಟಿ ರೂ. ಮೌಲ
ರಾಜ್ಯದಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಸದನದಲ್ಲಿ ತೀವ್ರ ಚರ್ಚೆ ನಡೆಯಿತು. ಗೃಹ ಸಚಿವರು ಹಾಗೂ ಮುಖ್ಯಮಂತ್ರಿಗಳು ಬಿಜೆಪಿ ಆರೋಪಗಳಿಗೆ ಖಡಕ್ ಪ್ರತಿಕ್ರಿಯೆ ನೀಡಿದರು. 197 ಜನರನ್ನು ಈಗಾಗಲೇ ಗಡಿಪಾರು ಮಾಡಲಾಗಿದ್ದು, 320 ಮಂ
ಬಾಣಂತಿಯರ ಆಹಾರದಲ್ಲಿ ಪಥ್ಯ ಮಾಡಲೇಬೇಕಾ? ಬ್ಲೀಡಿಂಗ್ ಎಷ್ಟು ದಿನ ಇರುತ್ತೆ? Dr Sunitha
ಚಿಕ್ಕಬಳ್ಳಾಪುರದ ಗುಡಿಬಂಡೆ ತಾಲೂಕಿನಲ್ಲಿ ಚಿನ್ನದ ನಿಕ್ಷೇಪಗಳಿಗಾಗಿ ಹೆಲಿಕಾಫ್ಟರ್ ಮೂಲಕ ಏರಿಯಲ್ ಸರ್ವೇ ನಡೆಸಲಾಗುತ್ತಿದೆ. ಸ್ಥಳಿಯ ಜನರು ಕುತೂಹಲದಿಂದ ಸರ್ವೇ ಗಮನಿಸುತ್ತಿದ್ದು, ಒಂದು ವೇಳೆ ನಿಕ್ಷೇಪ ಪತ್ತೆಯಾದರೆ ಭೂ
ಬೆಂಗಳೂರು : ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಮೇಲೆ ವಿಮಾನದ ಪಾರಿಚಾರಿಕ ಸಿಬ್ಬಂದಿಯು ಬಿಸಿ ಸೂಪ್ ಚೆಲ್ಲಿದ್ದ ಪ್ರಕರಣವೊಂದರಲ್ಲಿ ವಿಮಾನಯಾನ ಸೇವಾ ಸಂಸ್ಥೆಯಾದ ‘ಇಂಡಿಗೋ’ ಕಂಪನಿಗೆ ನ್ಯಾಯಾಲಯ 25,000 ರೂ. ದಂಡವನ
T20 World Cup : ಮುಂಬರುವ ಟಿ20 ವಿಶ್ವಕಪ್ ಕ್ರೀಡಾಕೂಟಕ್ಕೆ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದೆ. ಮೊದಲು ಬಾಂಗ್ಲಾದೇಶ ನಂತರ ಪಾಕಿಸ್ತಾನ ಕ್ರಿಕೆಟ್ ತಂಡದ ಸಮಸ್ಯೆ. ಕೊನೆಗೆ, ವಿಶ್ವಕಪ್’ನಲ್ಲಿ ಆಡುತ್ತೇನೆ ಎಂದಿರುವ ಪಾಕಿಸ್ತಾನ, ಭ
ಮೊಮೋಸ್ ಮೇಲಿದ್ದ ಪ್ರೀತಿಯಿಂದ ಬಾಲಕನೊಬ್ಬ ಎಡವಟ್ಟು ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ದಿಯೋರಿಯಾದಲ್ಲಿ ಮೊಮೊಸ್ ತಿನ್ನುವ ಆಸೆಯಿಂದ 85 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಬೀದಿ ಬದಿ ಮೊಮೋಸ್ಮಾರಾಟ ಮಾಡು
ಕೇಂದ್ರ ಸರ್ಕಾರ ಮಹಿಳಾ ಉದ್ಯಮಿಗಳಿಗಾಗಿ 'ಶಿ-ಮಾರ್ಟ್' ಗಳನ್ನು ಗ್ರಾಮೀಣ ಪ್ರದೇಶದಲ್ಲಿ ಸ್ಥಾಪಿಸಲಿದೆ. ಇದು ಮಹಿಳೆಯರ ಸ್ವಾವಲಂಬನೆ ಮತ್ತು ಆದಾಯ ಹೆಚ್ಚಳಕ್ಕೆ ನೆರವಾಗಲಿದೆ. ಸ್ವ-ಸಹಾಯ ಗುಂಪುಗಳ ಮೂಲಕ ಸಮುದಾಯ ಮಾಲೀಕತ್ವದ ಮಳ
ಲೋಕಸಭೆಯಲ್ಲಿ ಬಜೆಟ್ ಅಧಿವೇಶನ ವೇಳೆ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥರ ಪ್ರಕಟಣೆಗೊಳ್ಳದ ಪುಸ್ತಕದ ಭಾಗಗಳನ್ನು ಓದಲು ಪ್ರಯತ್ನಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇದನ್ನು ಪ್ರಶ್ನಿಸಿದರು. ಪುಸ್ತಕ ಪ್ರ
ವಿಪಕ್ಷಗಳ 'ಅಸಹಾಯಕ ಸಿಎಂ' ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ರಾಜ್ಯಪಾಲರು ಭಾಷಣದಲ್ಲಿ 'ಜೈ ಸಂವಿಧಾನ' ಎಂದು ಓದದೆ ಇರುವುದರ ಬಗ್ಗೆಯೂ ಬೇಸರ ಹೊರ ಹಾಕಿದ್ದಾರೆ. ಇದೇ ವೇಳೆ, ಎಚ್.ಡಿ. ಕುಮಾರಸ್ವಾಮಿ
ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಎಸಿ ನ್ಯಾಯಾಲಯದ ಬಾಕಿ ಪ್ರಕರಣಗಳನ್ನು ಮಾರ್ಚ್ ಅಂತ್ಯದೊಳಗೆ ವಿಲೇವಾರಿ ಮಾಡಲು ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. 73,000 ಪ್ರಕರಣಗಳನ್ನು 10,656 ಕ್ಕೆ ಇಳಿಸಲಾಗಿದೆ. ಇನ್ನೂ 10,000 ಕ್ಕೂ ಅಧಿಕ ಪ್ರಕ
ಗಾಜಿಯಾಬಾದ್ನಲ್ಲಿ ನಕಲಿ ದಾಖಲೆಗಳನ್ನು ಬಳಸಿ ಒಂದೇ ವಿಳಾಸ ಮತ್ತು ಮೊಬೈಲ್ ನಂಬರ್ನಿಂದ 24 ಪಾಸ್ಪೋರ್ಟ್ಗಳನ್ನು ಪಡೆದ ಪ್ರಕರಣ ಬೆಳಕಿಗೆ ಬಂದಿದೆ. ಈ ವಂಚನೆ ಜಾಲದಲ್ಲಿ ಪೋಸ್ಟ್ಮ್ಯಾನ್ ಸೇರಿದಂತೆ 26 ಜನರ ವಿರುದ್ಧ ಪ್ರಕರಣ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೇಂದ್ರ ಬಜೆಟ್ ಅನ್ನು 'ವಿಕಸಿತ ಭಾರತ' ನಿರ್ಮಾಣಕ್ಕಾಗಿ ಕಲ್ಯಾಣ-ಆಧಾರಿತ ಯೋಜನೆ ಎಂದು ಶ್ಲಾಘಿಸಿದ್ದಾರೆ. ಹೆಣ್ಣು ಮಕ್ಕಳ ವಸತಿ ನಿಲಯ, ವಿಜ್ಞಾನ ಸಂಸ್ಥೆಗಳ ಸ್ಥಾಪನೆ, ಮ
ಗೃಹಲಕ್ಷ್ಮಿ ಯೋಜನೆಯಡಿ 52 ಸಾವಿರ ಮಹಿಳೆಯರಿಗೆ ಹಣ ಜಮೆ ಆಗುತ್ತಿಲ್ಲ. ಜಿಎಸ್ಟಿ ಮತ್ತು ಆದಾಯ ತೆರಿಗೆ ಪಾವತಿಸುತ್ತಿರುವುದು ಇದಕ್ಕೆ ಕಾರಣ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಸುಮಾರು 20 ಸಾವಿರ ಫಲಾನುಭವಿಗ
ಕೇಂದ್ರ ಬಜೆಟ್ 2026ರ ಬಗ್ಗೆ ಆರ್ಥಿಕ ಮತ್ತು ರಾಜಕೀಯ ತಜ್ಞರು ಮತ್ತು ಆಡಳಿತ ಹಾಗೂ ಪ್ರತಿಪಕ್ಷ ನಾಯಕರು ತಮ್ಮದೇ ಆದ ವಿಶ್ಲೇಷಣೆಗಳನ್ನು ಮಾಡುತ್ತಿದ್ದಾರೆ. ನಿರ್ಮಲಾ ಸೀತಾರಾಮನ್ ಅವರ 9ನೇ ಬಜೆಟ್ ಬಗ್ಗೆ ಪರ-ವಿರೋಧದ ಚರ್ಚೆಗಳು
ಬೆಂಗಳೂರಿನ ಹಲವು ಬಡಾವಣೆಗಳಲ್ಲಿ ಬುಧವಾರ ಫೆಬ್ರವರಿ 4ರಂದು ವಿದ್ಯುತ್ ವ್ಯತ್ಯಯವಾಗಲಿದೆ. ಹೆಬ್ಬಾಳ ವಿಭಾಗದ ಎಲ್.ಆರ್.ಬಂಡೆ ಉಪಕೇಂದ್ರ ವ್ಯಾಪ್ತಿಯಲ್ಲಿ ಬೆಳಿಗ್ಗೆ 11 ರಿಂದ ಸಂಜೆ 4ರವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ. ಕಾ
ಚಾಮುಂಡಿ ಬೆಟ್ಟದ ಅಭಿವೃದ್ಧಿ ಕಾಮಗಾರಿಗಳ ವಿರುದ್ಧ ನಾಗರಿಕರು ಪ್ರತಿಭಟನೆ ನಡೆಸಿದರು. ಬೆಟ್ಟದ ಸಾವಿರ ಮೆಟ್ಟಿಲು ಹತ್ತಿ ಪರಿಸರ ಸಂರಕ್ಷಣೆಗಾಗಿ ಒತ್ತಾಯಿಸಿದರು. ಯಾತ್ರಾ ಪುನರುಜ್ಜೀವನ ಯೋಜನೆಯಡಿ ನಡೆಯುತ್ತಿರುವ ನಿರ್ಮಾ
Free Trade Agreement - EU and India : ಭಾರತ ಮತ್ತು ಐರೋಪ್ಯ ಒಕ್ಕೂಟಗಳ ನಡುವೆ ನಡೆದ ಮುಕ್ತ ವ್ಯಾಪಾರ ಒಪ್ಪಂದದಿಂದ ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಆರ್ಥಿಕತೆಗೆ ದೊಡ್ಡ ಏಟು ಬೀಳುವ ಸಾಧ್ಯತೆಯಿದೆ. ವಾಣಿಜ್ಯ ವಿಶ್ಲೇಷಕರು ಎರಡು ದೇಶಗಳ ಪ್ರಮುಖ ಆ
ಅಬುದಾಬಿಯಲ್ಲಿ ರಷ್ಯಾ ಮತ್ತು ಉಕ್ರೇನ್ ಶಾಂತಿ ಮಾತುಕತೆ ನಡೆಸುತ್ತಿವೆ. ಈ ನಡುವೆಯೂ ರಷ್ಯಾ ಉಕ್ರೇನ್ನ ನಾಗರಿಕ ಪ್ರದೇಶಗಳ ಮೇಲೆ ಡ್ರೋನ್ ದಾಳಿ ನಡೆಸುತ್ತಿದೆ. ಭಾನುವಾರ ನಾಗರಿಕ ಬಸ್ ಮೇಲೆ ನಡೆದ ದಾಳಿಯಲ್ಲಿ 15 ಗಣಿಗಾರರು ಮೃತ
ಪುಣೆ ಪೋರ್ಷೆ ಪ್ರಕರಣದ ಮೂವರು ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮೂರು ವರ್ಷಗಳಿಂದ ವಿಚಾರಣಾಧೀನರಾಗಿದ್ದ ಇವರ ರಕ್ತದ ಮಾದರಿಗಳನ್ನು ಪ್ರಾಥಮಿಕ ಆರೋಪಿಯೊಂದಿಗೆ ಬದಲಾಯಿಸಿದ ಆರೋಪವಿತ್ತು. ಪ್ರಕರಣದಲ
ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಅಧ್ಯಕ್ಷ ಅಜಿತ್ ಪವಾರ್ ಅವರ ಸಾವು ರಾಜಕೀಯ ಬಿರುಗಾಳಿಯನ್ನು ಎಬ್ಬಿಸಿದ್ದು,
ದಕ್ಷಿಣ ಪೆನ್ನಾರ್ ನದಿಯ ಉಪನದಿಯಾದ ಮಾರ್ಕಂಡೇಯ ನದಿ ನೀರಿನ ಉಪಯೋಗಕ್ಕೆ ಕರ್ನಾಟಕ ರಚಿಸಿದ್ದ ಯೋಜನೆಗಳಿಗೆ ಹಿನ್ನಡೆಯಾಗಿದೆ. ಕಾರಣ ಸುಪ್ರೀಂ ಕೋರ್ಟ್ನಲ್ಲಿ ತೀರ್ಪು ತಮಿಳುನಾಡು ಪರವಾಗಿ ಬಂದಿದ್ದು, ನ್ಯಾಯಾಧೀಕರಣದ ತೀರ್ಪ
ವಿಧಾನಸಭೆಯಲ್ಲಿ ಶಾಸಕರಿಗೆ ಲ್ಯಾಪ್ಟಾಪ್ ನೀಡಬೇಕೆಂಬ ಬಿಜೆಪಿ ಸದಸ್ಯರ ಬೇಡಿಕೆ ಸ್ಪೀಕರ್ ಯು.ಟಿ. ಖಾದರ್ ಅವರ ಭರವಸೆಗೆ ಕಾರಣವಾಯಿತು. ಅಲ್ಲದೆ, ಮಹಾತ್ಮ ಗಾಂಧಿಗಿಂತ ರಾಜೀವ್ ಗಾಂಧಿ ಮತ್ತು ಇಂದಿರಾ ಗಾಂಧಿ ಹೆಸರಿನಲ್ಲಿ ಹೆಚ್ಚ
ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಉದ್ಯಮಿ ಸಿಜೆ ರಾಯ್ ಅವರ ಆತ್ಮಹತ್ಯೆಗೆ ತೀವ್ರ ಬೇಸರ ವ್ಯಕ್ತಪಡಿಸಿದರು. ಈ ಘಟನೆಗೆ ಐಟಿ ದಾಳಿ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಹಾಗಾಗಿ ಈ ಕುರಿತು ಸರ್ಕಾರ ಈ ಕುರಿತ ತನಿಖೆಯನ್ನು
ಕೇಂದ್ರ ಸರ್ಕಾರವು ಈ ಬಾರಿಯ ಬಜೆಟ್ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆಯನ್ನು ಘೋಷಿಸಿದೆ. ಈ ಯೋಜನೆಯು ಪ್ರಮುಖವಾಗಿ ಖಾದಿ, ಕೈಮಗ್ಗ ಮತ್ತು ಕರಕುಶಲ ವಸ್ತುಗಳ ಉತ್ಪಾದನೆ, ಮಾರುಕಟ್ಟೆ ಮತ್ತು ವಿತರಣೆಯನ್ನು ಬಲಪಡಿಸು
ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಇನ್ನು ಕೆಲವೇ ದಿನಗಳಲ್ಲಿ ಟೋಲ್ ಸಂಗ್ರಹಣಾ ಕೇಂದ್ರಗಳು ಕಣ್ಮರೆಯಾಗಲಿವೆ. ಜೂನ್ನಿಂದ ವಾಹನಗಳು ನಿಲ್ಲದೆ, ಫಾಸ್ಟ್ ಟ್ಯಾಗ್ ಮೂಲಕ ಸ್ವಯಂಚಾಲಿತವಾಗಿ ಟೋಲ್ ಪಾವತಿಸುವ ಮಲ್ಟಿ-ಲೇನ್ ಫ್ರೀ
ಮಂಗಳೂರು ರಿಫೈನರಿ ಮತ್ತು ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ ಗೋವಾದಲ್ಲಿ ನಡೆದ ಇಂಡಿಯಾ ಎನರ್ಜಿ ವೀಕ್ 2026 ರಲ್ಲಿ ಫೆಡರೇಶನ್ ಆಫ್ ಇಂಡಿಯನ್ ಪೆಟ್ರೋಲಿಯಂ ಇಂಡಸ್ಟ್ರಿ (FIPI)ಯಿಂದ ಎರಡು ಪ್ರಮುಖ ಪ್ರಶಸ್ತಿಗಳನ್ನು ಸ್ವೀಕರಿಸಿದೆ. ಶುದ
ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ದಿಢೀರನೆ ಕುಸಿದಿದೆ. ಜನವರಿ 30 ರಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಆರಂಭವಾಗಿದೆ. ಇಂದು ಭರ್ಜರಿ 9050 ರೂ ಇಳಿಕೆ ಆಗುವ ಮೂಲಕ ಭಾರಿ ಕುಸಿತ ಕಂಡಿದೆ.
ಅಜಿತ್ ಪವಾರ್ ಅವರನ್ನು ಕಳೆದುಕೊಂಡು ಡೋಲಾಯಮಾನವಾಗಿದ್ದ ಮಹಾರಾಷ್ಟ್ರ ಮಹಾಯುತಿ ಸರ್ಕಾರ, ಇದೀಗ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಿಸಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಭಾರತದ ವಿರುದ್ಧ ಆಡುವುದಿಲ್ಲ. ಆದರೂ ಭಾರತ ತಂಡ ನಿಗದಿತ ಮೈದಾನಕ್ಕೆ ತೆರಳಬೇಕು. ನಾಯಕ ಸೂರ್ಯಕುಮಾರ್ ಯಾದವ್ ಟಾಸ್ ಗಾಗಿ ಮೈದಾನಕ್ಕೆ ಇಳಿಯಲಿದ್ದಾರೆ. ಪಾಕಿಸ್ತಾನ ಬರದಿದ್ದರ
Gold Price In India : ಚಿನ್ನದ ಮೇಲೆ ಬೆಲೆ ಗಗನಕ್ಕೇರುತ್ತಿರುವ ಹಿನ್ನಲೆಯಲ್ಲಿ ಮಧ್ಯಮ ವರ್ಗದ ಕುಟುಂಬಕ್ಕೆ ಇದರ ಹೊಡೆತ ದಿನದಿಂದ ದಿನಕ್ಕೆ ಬೀಳುತ್ತಿದೆ. ಒಂದು ವರ್ಷದ ಹಿಂದಿನ ಚಿನ್ನದ ಬೆಲೆಗೂ, ಈಗಿನ ಬೆಲೆಗೂ ಅಜಗಜಾಂತರ ವ್ಯತ್ಯಾಸವಿರು
ರಾಜ್ಯದಲ್ಲಿ 100 ಕಾಂಗ್ರೆಸ್ ಭವನಗಳ ನಿರ್ಮಾಣಕ್ಕೆ ಕೆಪಿಸಿಸಿ ಮುಂದಾಗಿದ್ದು, ರಾಹುಲ್ ಗಾಂಧಿಯವರ ಸೂಚನೆಯಂತೆ ಸರ್ಕಾರಿ ಭೂಮಿಗಳನ್ನು ಮಂಜೂರು ಮಾಡಲಾಗುತ್ತಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನುಗಳನ್ನು ಕಾಂಗ್ರೆಸ್ ಭವನಗಳ
ದಾವಣಗೆರೆಯಲ್ಲಿ ಕಾಂಗ್ರೆಸ್ ಮುಖಂಡನ ಪುತ್ರರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಬಂಧಿಸಲು ಹೋದಾಗ ಸಿಪಿಐ ಮತ್ತು ಇಬ್ಬರು ಕಾನ್ಸ್ಟೆಬಲ್ಗಳ ಮೇಲೆ ಹಲ್ಲೆ ನಡೆದಿದೆ. ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, 20ಕ್ಕೂ ಹೆಚ್ಚ
Bengaluru Businessman CJ Roy : ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಅವರ ಸಾವಿನ ಸುತ್ತ ಅನುಮಾನದ ಹುತ್ತ ಕಾಡುತ್ತಿದೆ. ಇದಕ್ಕೆ ರಾಜಕೀಯ ಆಯಾಮಗಳೂ ಸಿಗುತ್ತಿದ್ದು, ಕಾಂಗ್ರೆಸ್ ನಾಯಕರೊಬ್ಬರು ಬಿಜೆಪಿಯ ಟಾರ್ಚರ್ ಎಂದು ಆರೋಪಿಸಿದ್ದಾರೆ. ಇ
ಚಿತ್ರದುರ್ಗ ಜಿಲ್ಲೆಯಲ್ಲಿ ಈ ಬಾರಿ ಮಳೆ ಕೊರತೆಯಿಂದ ಅಂತರ್ಜಲ ಮಟ್ಟ ಕುಸಿದಿದೆ. ಇದರಿಂದಾಗಿ 156 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ವಿಶೇಷವಾಗಿ ಹಿರಿಯೂರು ತಾಲೂಕಿನಲ್ಲಿ ಅತಿ ಹೆಚ್ಚು 65 ಜನವಸತಿ
ಬೆಂಗಳೂರಿನ BTM ಲೇಔಟ್ ಬಳಿಯಿರುವ ಕೆಎಎಸ್ ಕಾಲೊನಿಯಲ್ಲಿ ಮನೆಯೊಡತಿ ಮೇಲೆ ಕೆಲಸಗಾರ ಅತ್ಯಾಚಾರ ಎಸಗಿ ಕೊಲೆಗೈದು, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿದೇಶದಿಂದ ಮರಳಿದ ಪತಿ, ನೆಲ ಮಹಡಿಯಲ್ಲಿ ಪತ್ನಿ ಮೃತದೇಹ
ಕರ್ನಾಟಕದ ಬಾಗಲಕೋಟೆಯ ಗೋ ಶಾಲೆಗಳಲ್ಲಿ ಮುಸ್ಲಿಮ್ ವ್ಯಕ್ತಿಯೊಬ್ಬರು ಗೋವುಗಳಿಗೆ ಆಹಾರ ನೀಡುವ ಕೈಂಕರ್ಯ ಮಾಡುತ್ತಿದ್ದಾರೆ. ಅವರ ಹೆಸರು ಇಕ್ಬಾಲ್. ಇವರು ಸ್ವಂತದ್ದೊಂದು ಹಿಟ್ಟಿನ ಗಿರಣಿ ನಡೆಸುತ್ತಾರೆ. ಇವರ ಗಿರಣಿಯ ಮುಂದೆ
ಸೋಮವಾರ ಮುಂಜಾನೆ ಭಾರತದ ಎರಡು ಕಡೆಗಳಲ್ಲಿ ಭೂಕಂಪ ಸಂಭವಿಸಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ 4.6 ತೀವ್ರತೆಯ ಭೂಕಂಪ ದಾಖಲಾಗಿದೆ. ಇದರ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಪ್ರದೇಶದಲ್ಲಿ 4.7 ತೀವ್ರತೆ
ಕೊಪ್ಪಳದ ಕೇಸರ್ ಮಾವಿಗೆ ಭೌಗೋಳಿಕ ಸೂಚನಾ ಟ್ಯಾಗ್ (ಜಿಐ ಟ್ಯಾಗ್) ನೀಡಲು ತೋಟಗಾರಿಕೆ ಇಲಾಖೆ ಪ್ರಯತ್ನ ನಡೆಸುತ್ತಿದೆ. ಈ ಮಾವು ಈಗಾಗಲೇ ವಿದೇಶಗಳಿಗೆ ರಫ್ತಾಗುತ್ತಿದ್ದು, ಹೆಚ್ಚಿನ ಬೇಡಿಕೆ ಹೊಂದಿದೆ. ಜಿಐ ಟ್ಯಾಗ್ ದೊರೆತರ
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಭಾರತ ಧ್ವನಿ ಎತ್ತುತ್ತಲೇ ಬಂದಿದೆ. ಅದೇ ರೀತಿ ಈ ಬಾರಿಯ ತನ್ನ ಕೇಂದ್ರ ಬಜೆಟ್ನಲ್ಲಿ ಬಾಂಗ್ಲಾದೇಶಕ್ಕೆ ನೀಡಬೇಕಾಗಿದ್ದ ವಾರ್ಷಿಕ ಅನ
ಕೇಂದ್ರ ಸರಕಾರದ ಬಜೆಟ್ಗೆ ಮೈಸೂರು ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರವಾಸೋದ್ಯಮ, ಪಾರಂಪರಿಕ ಕಟ್ಟಡಗಳ ಸಂರಕ್ಷಣೆ, ರೈಲ್ವೆ ಯೋಜನೆಗಳಿಗೆ ಹೆಚ್ಚಿನ ಅನುದಾನ ಸಿಗಬಹುದೆಂಬ ನಿರೀಕ್ಷೆ ಸುಳ್ಳಾಗಿದೆ. ಮಹಿ
ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಮಹಾನಗರದ ಹೆಬ್ಬಾಳದ ಎಸ್ಟೀಮ್ ಮಾಲ್ನಿಂದ ಸಿಲ್್ಕಬೋರ್ಡ್ವರೆಗೆ 6 ಪಥಗಳ 'ಟ್ವಿನ್ ಟ್ಯೂಬ್ ಟನಲ್' ಸುರಂಗ ರಸ್ತೆ ನಿರ್ಮಾಣ ಯೋಜನೆಗೆ ಅದಾನಿ ಗ್ರೂಪ್ಗೆ ಗುತ್ತಿಗೆ ನೀಡಲು ನಿರ
ಮಹದಾಯಿ ಯೋಜನೆಯ ಅನುಷ್ಠಾನಕ್ಕೆ ಕೇಂದ್ರ ಪರಿಸರ ಇಲಾಖೆ ಮತ್ತೆ ತಡೆ ನೀಡಿದೆ. ಹುಬ್ಬಳ್ಳಿ-ಧಾರವಾಡಕ್ಕೆ ನೀರು ಒದಗಿಸುವ ಪ್ರಸ್ತಾವನೆಯಲ್ಲಿ ಪರಿಸರ, ವನ್ಯಜೀವಿ ಸಂರಕ್ಷಣೆ ಹಾಗೂ 161 ಗಿರಿಜನ ಕುಟುಂಬಗಳ ಪುನರ್ವಸತಿ ಬಗ್ಗೆ ಸ್ಪಷ್
ಪಾಕಿಸ್ತಾನಕ್ಕೆ ಈಗ ಬಾಂಗ್ಲಾದೇಶದ ಮೇಲೆ ಎಲ್ಲಿಲ್ಲದ ಪ್ರೀತಿ ಉಕ್ಕಿ ಬಂದಿದೆ. ಟಿ-20 ವಿಶ್ವಕಪ್ನಿಂದ ಬಾಂಗ್ಲಾದೇಶವನ್ನು ಹೊರಹಾಕಿದ್ದಕ್ಕೆ ಕೋಪಗೊಂಡಿರುವ ಪಾಕಿಸ್ತಾ, ಭದ್ರತಾ ಕಾರಣಗಳನ್ನು ನೀಡಿ ಭಾರತ ವಿರುದ್ಧದ ಪಂದ್ಯಗಳ
ಕರ್ನಾಟಕದಲ್ಲಿ ಪ್ರಾದೇಶಿಕ ಅಸಮತೋಲನ ಸಮಸ್ಯೆಯ ಕೂಗು ದಶಕಗಳಿಂದ ಕೇಳಿಬಂದಿದೆ. ರಾಜ್ಯದಲ್ಲಿ ಹಿಂದುಳಿದ ತಾಲೂಕುಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಎರಡು ದಶಕಗಳ ಹಿಂದೆ ಪ್ರೊ. ನಂಜುಡಪ್ಪ ವರದಿಯಲ್ಲಿ ಉಲ್ಲೇಖಿಸಲಾಗಿದ್ದ ಹ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ (ಫೆ.1-ಭಾನುವಾರ) ಲೋಕಸಭೆಯಲ್ಲಿ ಕೇಂದ್ರ ಬಜೆಟ್ 2026 ಮಂಡನೆ ಮಾಡಿದ್ದಾರೆ. ದೇಶಾದ್ಯಂತ ಬಜೆಟ್ ಕುರಿತು ಪರ-ವಿರೋಧದ ಚರ್ಚೆಗಳು ಆರಂಭವಾಗಿದ್ದು, ಚಿಕ್ಕಬಳ್ಳಾಪುರ ಜಿ
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ (ಫೆ.1-ಭಾನುವಾರ) ಲೋಕಸಭೆಯಲ್ಲಿ 2026-27ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಆದರೆ ಬಜೆಟ್ ಮಂಡನೆಯಾಗುತ್ತಿದ್ದಂತೇ ಭಾರತೀಯ ಷೇರು ಮಾರುಕಟ್ಟೆ ಭಾರೀ ಕುಸಿತ ಕಂಡಿರುವ
ನಿರ್ಣಾಯಕ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡವನ್ನು 5 ವಿಕೆಟ್ಗಳಿಂದ ಸೋಲಿಸಿದ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ಪ್ರೀಮಿಯರ್ ಲೀಗ್ 2026ರ ಪ್ಲೇ ಆಫ್ಗೆ ಪ್ರವೇಶಿಸಿದೆ. ಈ ಗೆಲುವಿನಿಂದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಟೂರ್ನ
ಅಂಡರ್ 19 ಏಷ್ಯಾಕಪ್ ನಲ್ಲಾದ ಸೋಲು ಮತ್ತು ಅದರ ಬಳಿಕ ಪಾಕಿಸ್ತಾನ ಮಾಡಿದ ಅವಮಾನಕ್ಕೆ ಇದೀಗ ಅಂಡರ್ 19 ವಿಶ್ವಕಪ್ ನಲ್ಲಿ ಭಾರತ ತಂಡದ ತನ್ನ ಆಟದ ಮೂಲಕವೇ ಉತ್ತರ ನೀಡಿದೆ. ಸೂಪರ್ ಸಿಕ್ಸ್ ಹಂತದ ಪಂದ್ಯದಲ್ಲಿ ಪಾಕಿಸ್ತಾನವನ್ನು 58 ರನ್
2026ರ ಟಿ20 ವಿಶ್ವಕಪ್ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಆಡುವುದಿಲ್ಲ. ಪಾಕಿಸ್ತಾನ ಸರ್ಕಾರ ಈ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿದೆ. ಶ್ರೀಲಂಕಾದಲ್ಲಿ ನಡೆಯಲಿರುವ ಟೂರ್ನಿಗೆ ತಂಡ ಕಳುಹಿಸಲು ಅನುಮತಿ ನೀಡಿದ್ದರೂ, ಭಾರತದ
Union Budget 2026 : ಫೆಬ್ರವರಿ ಒಂದು ಭಾನುವಾರದಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್, ವಿಕಸಿತ ಭಾರತದ ಕನಸು ನನಸು ಮಾಡುವ ಆಯವ್ಯಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಬಣ್ಣಿಸಿದ್ದಾರೆ. ಸೆಮಿಕಂಡಕ್ಟರ್
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಕರ್ನಾಟಕಕ್ಕೆ ಯಾವುದೇ ಕೊಡುಗೆ ನೀಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದನ್ನು ತಮ್ಮ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್ ಎಂದು ಕರೆದಿದ್ದಾರೆ.
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಒಂದು ದಿನದ ಪ್ರವಾಸ ಪ್ಯಾಕೇಜ್ ಆರಂಭಿಸಿದೆ. ಗುರುವಾರದಿಂದ ಭಾನುವಾರದವರೆಗೆ ಈ ಪ್ಯಾಕೇಜ್ ಲಭ್ಯವಿರುತ್ತದೆ. ಐತಿಹಾಸಿಕ ಕೋಟೆ, ಚಂದ್
ಇರಾನ್ನ ಚಾಬಹಾರ್ ಬಂದರು ಅಭಿವೃದ್ಧಿ ಭಾರತದ ವ್ಯಾಪಾರ ಕಾರ್ಯತಂತ್ರದ ಹಿತದೃಷ್ಟಿಯಿಂದ ಅತಿಮುಖ್ಯವಾದುದು. ಭಾರತ ಈ ಬಂದರು ಅಭಿವೃದ್ಧಿಯಲ್ಲಿ ಪಾಲುದಾರಿಗೆ ಹೊಂದಿದೆ. ಆದರೆ ಈ ಬಾರಿಯ ಇರಾನ್-ಅಮೆರಿಕ ಉದ್ವಿಗ್ನತೆಯ ಹಿನ್ನೆ
ಕುರುಬ ಸಮುದಾಯವನ್ನು ಎಸ್ಟಿ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಾತಿಗಣತಿ ವರದಿ ಸಲ್ಲಿಕೆಯಾಗಿದ್ದು, ಸೂಕ್ತ ಚರ್ಚೆಯ ಬಳಿಕ ಜಾರಿಗೊಳಿಸ
ತಮಿಳುನಾಡಿನಲ್ಲಿ ಜನವರಿ ಆರಂಭದಿಂದಲೇ ಅಲ್ಲಿನ ರೈತರು ಕಂಪನಿಗಳು ಕೊಡುತ್ತಿರುವ ಸಾಕಣೆ ದರ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೋಳಿ ಸಾಕಣೆ ಬಂದ್ ಮಾಡಿ ಮುಷ್ಕರ ನಡೆಸಿದ್ದರು. ಹೀಗಾಗಿ ರಾಜ
ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ವಿಜಯೇಂದ್ರ, ಎಸ್ಐಟಿ ಅಂದ್ರೆ, ‘ಸ್ಪೆಷಲ್ ಇನ್ವೆಸ್ಟಿಗೇಷನ್ ಟೀಂ’ ಅಲ್ಲ, ‘ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಂ’. ರಾಯ್ ಆತ್ಮಹತ್ಯೆ ಬೆನ್ನಲ್ಲೇ, ಕುಟುಂಬ ಇನ್ನೂ ಅಂತ್ಯ
ಈ ವರ್ಷದ ಕೇಂದ್ರ ಬಜೆಟ್ನಲ್ಲಿ ದೇಶದ ರಕ್ಷಣಾ ಸಾಮರ್ಥ್ಯವನ್ನು ಬಲಪಡಿಸಲು ಮಹತ್ವದ ಹೆಜ್ಜೆ ಇಡಲಾಗಿದೆ. ಈ ಬಾರಿ ರಕ್ಷಣಾ ಕ್ಷೇತ್ರಕ್ಕೆ 7.85 ಲಕ್ಷ ಕೋಟಿ ರೂ.ಗೂ ಅಧಿಕ ಮೊತ್ತವನ್ನು ರಕ್ಷಣಾ ಕ್ಷೇತ್ರಕ್ಕೆ ಮೀಸಲಿರಿಸಿದೆ. ಇದು ಕಳೆ
ನಿರ್ಮಾಲಾ ಸೀತಾರಾಮನ್ ಬಜೆಟ್ನಲ್ಲಿ ಸೆಕ್ಯೂರಿಟಿ ಟ್ರಾನ್ಸಾಕ್ಷನ್ ತೆರಿಗೆಯನ್ನು ಏರಿಕೆ ಮಾಡಿದ್ದಾರೆ. ಫ್ಯೂಚರ್ಸ್ ಆಂಡ್ ಆಪ್ಶನ್ಸ್ ಟ್ರೇಡಿಂಗ್ ಮೇಲಿನ ತೆರಿಗೆಯನ್ನು ಏರಿಕೆ ಮಾಡಲಾಗಿದ್ದು, ಇದರ ಬೆನ್ನಲ್ಲೇ ಬಿಎ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಫೆ.1-ಭಾನುವಾರ) ಲೋಕಸಭೆಯಲ್ಲಿ 2026-27ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಸುಮಾರು 85 ನಿಮಿಷಗಳ ನಿರ್ಮಲಾ ಸೀತಾರಾಮನ್ ಅವರ ಭಾಷಣ, ವಲಯವಾರು ಅಭಿವೃದ್ಧಿ ಕುರಿತು ಕೇಂದ
India Budget 2026-27: ಭಾರತದಲ್ಲಿ ಕ್ರೀಡಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ 'ಖೇಲೋ ಇಂಡಿಯಾ ಮಿಷನ್' ಅನ್ನು ಘೋಷಿಸಿದೆ..ಇದು 10 ವರ್ಷಗಳ ದೂರದೃಷ್ಟಿಯನ್ನು ಇಟ್ಟುಕೊಂಡಿರುವ ಮಹತ್ವಾಕಾಂಕ್ಷಿ
2023ರ ಕೇಂದ್ರ ಬಜೆಟ್ ಮಧ್ಯಮ ವರ್ಗದ ಆದಾಯ ತೆರಿಗೆಯಲ್ಲಿ ದೊಡ್ಡ ಬದಲಾವಣೆ ತರದಿದ್ದರೂ, ವಿದೇಶಿ ಹಣ ರವಾನೆ, ಕ್ಯಾನ್ಸರ್ ಔಷಧಿ, ಮೈಕ್ರೋವೇವ್, ಟಿವಿಗಳ ಬೆಲೆ ಇಳಿಕೆಯಾಗಲಿದೆ. ಬಂಡವಾಳ ಹೂಡಿಕೆ ಹೆಚ್ಚಳದಿಂದ ಉದ್ಯೋಗ ಸೃಷ್ಟಿಯಾಗುವ
ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ನಡೆದ ಹಿಂಸಾಚಾರಕ್ಕೆ ಭಾರತವೇ ಕಾರಣ ಎಂಬ ಪಾಕಿಸ್ತಾನದ ಆರೋಪಗಳನ್ನು ಭಾರತ ತಳ್ಳಿಹಾಕಿದ್ದು, ಖಡಕ್ ಉತ್ತರ ಕೊಟ್ಟಿದೆ. ಈ ಆರೋಪಗಳಲ್ಲಿ ಹುರುಳಿಲ್ಲ, ಸತ್ಯಕ್ಕೆ ದೂರವಾಗಿದ್ದು. ಪಾಕಿಸ್ತಾನ ತನ
ಕೊಟ್ಟೂರಿನಲ್ಲಿ ತಂದೆ, ತಾಯಿ ಹಾಗೂ ಮೂರು ತಿಂಗಳ ಗರ್ಭಿಣಿಯಾಗಿದ್ದ ತಂಗಿಯನ್ನು ಕೊಲೆ ಮಾಡಿ ಮನೆಯಲ್ಲಿ ಹೂತಿಟ್ಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅನ್ಯ ಕೋಮಿನ ಯುವಕನೊಂದಿಗೆ ಸಂಬಂಧ ಹೊಂದಿದ್ದ ತಂಗಿಯ ಗರ್ಭಪಾತಕ್ಕ
Nirmala Sitharaman Budget 2026 : ಕೇಂದ್ರ ಹಣಕಾಸು ಇಲಾಖೆಯ ಸಚಿವರಾದ ನಿರ್ಮಲಾ ಸೀತಾರಾಮನ್, ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಸಾಲಿನ ಬಜೆಟ್’ನಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವ ರಾಜ್ಯಗಳಿಗೆ ಯಾವ ರೀತಿಯ ಯೋಜನೆ ಅಥವಾ ಹಣಕಾಸು ಹಂಚಿಕೆ ಮ
ಒಂದು ಸಾಲಿನಲ್ಲಿ ಹೇಳುವುದಾದರೆ ಭಾನುವಾರ ಮಂಡನೆಯಾದ ಕೇಂದ್ರ ಬಜೆಟ್ ಕರ್ನಾಟಕಕ್ಕೆ ಭಾರೀ ನಿರಾಸೆ ಮೂಡಿಸಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ, ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿನ ಮೂಲಸೌಕರ್ಯಕ್ಕೆ ವಿಶೇಷ ಯೋಜನೆಗ
PM Modi On Union Budget 2026- ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವುದು ಐತಿಹಾಸಿಕ ಮತ್ತು ಭವಿಷ್ಯದ ಬಜೆಟ್ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಒಬ್ಬ ಮಹಿಳೆಯಾಗಿ 9ನೇ ಬಾರಿ ಬಜೆಟ್ ಮಂಡಿಸಿರು
ಬಹುನಿರೀಕ್ಷಿತ 2026-27ನೇ ಸಾಲಿನ ಕೇಂದ್ರ ಬಜೆಟ್ ಲೋಕಸಭೆಯಲ್ಲಿ ಇಂದು (ಫೆ.1-ಭಾನುವಾರ) ಮಂಡನೆಯಾಗಿದೆ. ಒಟ್ಟು 53.42 ಲಕ್ಷ ಕೋಟಿ ರೂ. ಮೊತ್ತದ ಈ ಬಾರಿಯ ಬಜೆಟ್ ಮಧ್ಯಮ ವರ್ಗದ ನಿರೀಕ್ಷೆಗಳನ್ನು ತುಸು ಹುಸಿಗೊಳಿಸಿದೆ. ವಲಯವಾರು ಯೋಜನೆಗ
Union Budget 2026: ಇತಿಹಾಸದಲ್ಲಿ ಎರಡನೇ ಬಾರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಆಯವ್ಯಯವನ್ನು ಮಂಡಿಸಿದ್ದಾರೆ. ಸುಮಾರು ತೊಂಬತ್ತು ನಿಮಿಷಗಳ ಬಜೆಟ್ ಭಾಷಣದಲ್ಲಿ ಹಲವು ಹೊಸ ಯೋಜನೆಗಳ ಘೋಷಣೆಯನ್ನು ಮಾಡಿದ್ದಾರೆ
ಕೇಂದ್ರ ಬಜೆಟ್ ಭಾಷಣದ ಬೆನ್ನಲ್ಲೇ ಚಿನ್ನ ಬಳ್ಳಿ ದರದಲ್ಲಿ ಭಾರಿ ಕುಸಿತ ಕಂಡುಬಂದಿದೆ. ಹೂಡಿಕೆದಾರರು, ದೊಡ್ಡ ಮಟ್ಟದಲ್ಲಿ ಮಾರಾಟಕ್ಕೆ ಮುಂದಾದ ಕಾರಣ ಎಮ್ಸಿಎಕ್ಸ್ ನಲ್ಲಿ ಚಿನ್ನ ಬೆಳ್ಳಿ ದರಗಳು ಕುಸಿತ ದಾಖಲಿಸಿವೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ರ ಬಜೆಟ್ನಲ್ಲಿ ಟಯರ್-2 ಮತ್ತು ಟಯರ್-3 ನಗರಗಳ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ. ಮುಂದಿನ ಐದು ವರ್ಷಗಳಲ್ಲಿ ಈ ನಗರಗಳಲ್ಲಿ 'ಸಿಟಿ ಎಕನಾಮಿಕ್ ರೀಜನ್ಸ್' ಸ್ಥಾಪನೆಗೆ ಪ್ರತಿ ಪ್ರದೇಶ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಕೇಂದ್ರ ಬಜೆಟ್ ಮಂಡನೆಯು ಷೇರು ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಅಲುಗಾಟಕ್ಕೆ ಕಾರಣವಾಗಿದೆ. ಬಜೆಟ್ ಪ್ರಕಟಣೆಯ ಬೆನ್ನಲ್ಲೇ ಮುಂಬೈ ಷೇರುಪೇಟೆ ಮತ್ತು ನಿಫ್ಟಿ ಸೂಚ್ಯಂಕಗಳು ಗಣನೀಯ ಕು
2026 ರ ಕೇಂದ್ರ ಬಜೆಟ್ 'ಯುವ ಶಕ್ತಿ' ಕೇಂದ್ರಿತವಾಗಿದೆ. ಮೂರು ಕರ್ತವ್ಯಗಳಿಂದ ಪ್ರೇರಿತವಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ವೇಳೆ ಹೇಳಿದ್ದಾರೆ. ಆರ್ಥಿಕ ಬೆಳವಣಿಗೆ, ಸಾಮರ್ಥ್ಯ ನಿರ್ಮಾಣ ಮತ್ತು ಸಾರ
India Budget 2026-27- ಇದ ಕೃತಕ ಬುದ್ಧಿಮತ್ತೆಯದ್ದೇ ಕಾಲ. ಹೀಗಿರುವಾಗ ಕೃಷಿ ಕ್ಷೇತ್ರದಲ್ಲಿ ಎಐ ಇಲ್ಲದಿದ್ದರೆ ಹೇಗೆ? ರೈತರ ಆದಾಯ ಹೆಚ್ಚಿಸುವತ್ತ ಗಮನ ಹರಿಸಲಾಗುವುದು ಎಂದು ತಿಳಿಸಿರುವ ಕೇಂದ್ರ ವಿತ್ತ ಸಚವೆ ನಿರ್ಮಲಾ ಸೀತಾರಾಮನ್, ಕೃಷಿಕ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎಸ್ಎಂಇಗಳಿಗೆ ಬಂಪರ್ ಕೊಡುಗೆ ಘೋಷಿಸಿದ್ದಾರೆ. 10 ಸಾವಿರ ಕೋಟಿ ರೂ.ಗಳ ಎಸ್ಎಂಇ ಬೆಳವಣಿಗೆ ನಿಧಿಯನ್ನು ಪರಿಚಯಿಸಲಾಗುವುದು. 200 ಪಾರಂಪರಿಕ ಉದ್ಯಮ ಸಮೂಹಗಳನ್ನು ಪುನರುಜ್ಜೀವನಗೊಳಿಸ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಫೆ.1-ಭಾನುವಾರ) ಲೋಕಸಭೆಯಲ್ಲಿ 2026ನೇ ಸಾಲಿನ ಬಜೆಟ್ ಭಾಷಣ ಮಾಡುತ್ತಿದ್ದಾರೆ. ವಿತ್ತ ಸಚಿವೆ ದೇಶದ ಮಧ್ಯಮ ವರ್ಗದ ನಿರೀಕ್ಷೆಗಳಿಗೆ ಪೂರಕವಾಗಿ, ತಮ್ಮ 9ನೇ ಬಜೆಟ್ ಮಂಡಿಸಿದ್ದ
ನಗರಗಳ ಮಧ್ಯೆ ಪರಿಸರಕ್ಕೆ ಪೂರಕವಾದ ಸುಸ್ಥಿರ ಸಂಚಾರ ಸೇವೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 7 ಹೈ ಸ್ಪೀಡ್ ರೈಲು ಕಾರಿಡಾರ್ಗಳನ್ನು ನಿರ್ಮಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇ
ಫೆಬ್ರುವರಿ 1ರಿಂದ ಸಿಗರೇಟ್, ತಂಬಾಕು ಮತ್ತು ಪಾನ್ ಮಸಾಲಾ ಉತ್ಪನ್ನಗಳ ಬೆಲೆ ಏರಿಕೆಯಾಗಲಿದೆ. ಅಬಕಾರಿ ಸುಂಕ, ಆರೋಗ್ಯ ಸೆಸ್ ಮತ್ತು ರಾಷ್ಟ್ರೀಯ ಸುರಕ್ಷತಾ ಸೆಸ್ ಹೆಚ್ಚಳದೊಂದಿಗೆ ಜಿಎಸ್ಟಿ ದರವನ್ನು ಶೇ. 40ಕ್ಕೆ ಏರಿಸಲಾಗಿದೆ. ಈ
ಚಿನ್ನ ಹಾಗೂ ಬೆಳ್ಳಿ ದರಗಳು ಇದೀಗ ಭಾನುವಾರವೂ ತೀವ್ರ ಕುಸಿತ ಕಂಡಿವೆ. ಫೆಬ್ರವರಿ 1ರಂದು ಎಂಸಿಎಕ್ಸ್ನಲ್ಲಿ ಚಿನ್ನದ ಫ್ಯೂಚರ್ಸ್ ದರಗಳು ಶೇಕಡಾ 6ರಷ್ಟು ಇಳಿಕೆಯಾಗಿದ್ದು, ಇತ್ತ ಗೋಲ್ಡ್ ಇಟಿಎಫ್ಗಳು ಶೇಕಡಾ 16ರವರೆಗೆ ಭಾರೀ
ಕೇಂದ್ರ ಸರ್ಕಾರ ಪ್ರತಿ ವರ್ಷ ಫೆಬ್ರುವರಿ 1 ರಂದು ಬಜೆಟ್ ಮಂಡಿಸುತ್ತದೆ. ಈ ಬಾರಿ ಭಾನುವಾರವಿದ್ದರೂ ಬಜೆಟ್ ಮಂಡಿಸಲಾಗುತ್ತಿದೆ. ಈ ಹಿಂದಿನ ಸಂಪ್ರದಾಯವನ್ನು ಬದಲಿಸಿ, ಹಣಕಾಸು ವರ್ಷದ ಆರಂಭಕ್ಕೆ ಮುನ್ನವೇ ಯೋಜನೆಗಳನ್ನು ಜಾರಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಾವು ಬೆಳೆ ಈ ಬಾರಿ ಭರ್ಜರಿ ಫಸಲು ನೀಡುವ ನಿರೀಕ್ಷೆಯಲ್ಲಿದೆ. 5,300 ಹೆಕ್ಟೇರ್ಗೂ ಹೆಚ್ಚು ಪ್ರದೇಶದಲ್ಲಿ ಹೂವು ಚೆನ್ನಾಗಿ ಅರಳಿದ್ದು, ಡಿಸೆಂಬರ್ ಮತ್ತು ಜನವರಿಯಲ್ಲಿನ ಅನುಕೂಲಕರ ವಾತಾವರ
ಖಾರ ಪದಾರ್ಥ ತಿಂದ್ರೆ, ಸಾರ್ವಜನಿಕ ಶೌಚಾಲಯದಿಂದ ಉರಿಮೂತ್ರ ಉಂಟಾಗುತ್ತಾ? Dr. Gokulakrishnan
ಸಿಲಿಂಡರ್ ಬೆಲೆ ಆರಿ ಏರಿಕೆ ಆಗುವ ಮೂಲಕ ವಾಣಿಜ್ಯ ಬಳಕೆದಾರರಿಗೆ ಶಾಕ್ ನೀಡಿದೆ.
If Lok Sabha Election Conducted Today In Tamil Nadu : ಇಂಡಿಯಾ ಟುಡೇ - ಸಿವೋಟರ್ ಜಂಟಿಯಾಗಿ ಸಮೀಕ್ಷೆಯೊಂದನ್ನು ಹೊರತಂದಿದೆ. ಈಗ, ಲೋಕಸಭಾ ಚುನಾವಣೆ ನಡೆದ್ದಿದ್ದೇ ಆದಲ್ಲಿ, ಜನರ ನಾಡಿಮಿಡಿತ ಯಾರ ಪರವಾಗಿ ಎನ್ನುವ ಸರ್ವೇಯಲ್ಲಿ, ಜನರು, ಡಿಎಂಕೆ ನೇತೃತ್ವದ ಇಂಡ

19 C