ತುಮಕೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು ಚಳಿಗಾಲದಲ್ಲಿ ಮೊಟ್ಟೆ ಖರೀದಿಗೆ ಹೆಚ್ಚುವರಿ ಹಣವನ್ನು ತಮ್ಮ ಜೇಬಿನಿಂದ ಭರಿಸುತ್ತಿದ್ದಾರೆ. ಸರ್ಕಾರ ನೀಡುವ 6 ರೂ. ಮೊಟ್ಟೆಯ ಬೆಲೆ 8 ರೂ. ಆಗಿದ್ದು, ಅಡುಗೆಯವರಿಗೆ ಮತ್ತ
ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ನಮ್ಮ ಮೆಟ್ರೋ ರೈಲು ಸೇವೆ, ಹಲವು ಪ್ರಥಮಗಳನ್ನು ತನ್ನ ಮುಡಿಗೇರಿಸಿಕೊಂಡಿದೆ. ಇದೀಗ ದಕ್ಷಿಣ ಭಾರತದ ರಾಜ್ಯಗಳಲ್ಲೇ ಕಾರ್ಯಾಚರಣೆ ಮತ್ತು ನಿರ್ಮಾಣ ಹಂತದ ಯೋಜನೆ
ನೈಋುತ್ಯ ರೈಲ್ವೆ ಟಿಕೆಟ್ ತಪಾಸಣೆ ಹೆಚ್ಚಿಸಿದೆ. ಇದರಿಂದ ಟಿಕೆಟ್ ರಹಿತ ಪ್ರಯಾಣ ಪ್ರಕರಣಗಳು ಹೆಚ್ಚಾಗಿವೆ. ರೈಲ್ವೆ ಆದಾಯದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ 5.36 ಕೋಟಿ ರೂ. ಸಂಗ್ರಹವಾಗಿದೆ. ಕಳೆದ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ನಿಧಾನಗತಿಯಲ್ಲಿದ್ದರೂ ಸಹ ಕಾಮಗಾರಿಗಳು, ಗುಂಡಿ ಬಿದ್ದ ರಸ್ತೆಗಳು, ಅತಿ ವೇಗದ ಚಾಲನೆ ಅಪಘಾತಗಳಿಗೆ ಕಾರಣವಾಗುತ್ತಿವೆ. ಕಳೆದ ಮೂರೂವರೆ ವರ್ಷಗಳಲ್ಲಿ 3,296 ಮಂದಿ ಪ್ರಾಣ ಕಳೆದುಕೊಂಡಿದ್ದ
ಕೇಂದ್ರ ಸರಕಾರ 'ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ'ಯನ್ನು ಬದಲಿಸಿ 'ಉದ್ಯೋಗ ಮತ್ತು ಜೀವನೋಪಾಯ ಖಾತರಿಗೆ ವಿಕಸಿತ ಭಾರತ ಯೋಜನೆ' ಜಾರಿಗೆ ತರಲು ಸಿದ್ಧತೆ ನಡೆಸಿದೆ. ಈ ಹೊಸ ಯೋಜನೆಯು 2047ರ ವೇಳೆಗೆ 'ವಿಕಸಿತ
ಬೆಂಗಳೂರು ಜಲಮಂಡಳಿ 40 ವರ್ಷಗಳ ಬಳಿಕ ಎಂಜಿ ರಸ್ತೆಯಲ್ಲಿ ನೀರು ಸರಬರಾಜು ಮತ್ತು ಒಳಚರಂಡಿ ಕೊಳವೆಗಳನ್ನು ಬದಲಾಯಿಸಲಿದೆ. ಈ ಕಾಮಗಾರಿ ಜನವರಿಯಲ್ಲಿ ಗಣರಾಜ್ಯೋತ್ಸವದ ನಂತರ ಆರಂಭವಾಗಲಿದೆ. ಸವೆದು ಹೋದ ಕೊಳವೆಗಳನ್ನು ಬದಲಾಯಿಸಿ,
ಐಪಿಎಲ್ 19ನೇ ಆವೃತ್ತಿಯ ಆಟಗಾರರ ಮಿನಿ ಹರಾಜು ಅಬುಧಾಬಿಯಲ್ಲಿ ನಡೆಯಲಿದೆ. ಕೋಲ್ಕೊತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಯಾವ ಆಟಗಾರರ ಮೇಲೆ ಹೆಚ್ಚು ಗಮನ ಹರಿಸಲಿವೆ ಎಂಬುದು ಕುತೂಹಲ ಮೂಡಿಸಿದೆ. ಕ್ಯಾಮೆರಾನ್ ಗ್ರೀ
ಕಳೆದ ಶನಿವಾರ (ಡಿ.13) ನಡೆದ ಬೆಂಗಳೂರು ಅಪಾರ್ಟ್ಮೆಂಟ್ ಫೆಡರೇಶನ್ ಸಂವಾದ ಕಾರ್ಯಕ್ರಮದಲ್ಲಿ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಾಡಿದ ಮಾತುಗಳನ್ನು, ಪ್ರತಿಪಕ್ಷ ಬಿಜೆಪಿ ರಾಜ್ಯದಲ್ಲಿ ನಡೆಯುತ್ತಿರುವ ಅಧಿಕಾರ ಹಸ್ತಾ
ದೇಶಾದ್ಯಂತ ಬಿಜೆಪಿ ಚುನಾವಣಾ ದಿಗ್ವಿಜಯಗಳಿಗೆ ಎಲೆಕ್ಟ್ರಾನಿಕ್ಸ್ ಮತಯಂತ್ರ (ಇವಿಎಂ)ದಲ್ಲಿ ನಡೆಯುತ್ತಿರುವ ಗೋಲ್ಮಾಲ್ ಕಾರಣ ಎಂಬುದು ಪ್ರತಿಪಕ್ಷಗಳ ಆರೋಪ. ಆದರೆ ಮಹಾರಾಷ್ಟ್ರದಲ್ಲಿ ವಿಪಕ್ಷ ಮೈತ್ರಿಕೂಟದ ಭಾಗವಾಗಿರುವ
ನೂತನ ಡಿಜಿಪಿ ಅಲೋಕ್ ಕುಮಾರ್ ಅವರು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ, ಅಕ್ರಮಗಳಿಗೆ ಕಡಿವಾಣ ಹಾಕುವಂತೆ ಹಾಗೂ ಸ್ವಚ್ಛತೆ ಕಾಪಾಡುವಂತೆ ಸಿಬ್ಬಂದಿಗೆ ಖಡಕ್ ಎಚ್ಚರಿಕೆ ನೀಡಿದರು. ಕೈದಿಗಳ ಊಟ, ವಸತಿ ಬಗ್ಗೆ ವಿಚಾರಿಸಿದ ಅವರು,
ಬಿಹಾರದ ಪಾಟ್ನಾದಲ್ಲಿ ಆಯುಷ್ ವೈದ್ಯರಿಗೆ ನೇಮಕಾತಿ ಪತ್ರ ವಿತರಿಸುವ ಸರ್ಕಾರಿ ಸಮಾರಂಭವೊಂದರಲ್ಲಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವೇದಿಕೆಯ ಮೇಲೆಯೇ ಮಹಿಳಾ ವೈದ್ಯೆಯೊಬ್ಬರ ಹಿಜಾಬ್ ಅನ್ನು ತೆಗೆಸಿದ ಘಟನೆ ನಡೆದಿದೆ.
ಸಚಿವ ಸ್ಥಾನದ ಆಮಿಷವಿದ್ದರೂ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆ ತೋರಿದ ಶಾಮನೂರು ಶಿವಶಂಕರಪ್ಪನವರ ಘಟನೆಯನ್ನು ಕಾಂಗ್ರೆಸ್ ಮುಖಂಡ ಡಿ. ಬಸವರಾಜ್ ನೆನಪಿಸಿಕೊಂಡಿದ್ದಾರೆ. ಪಕ್ಷ ಬದಲಿಸಿದ್ದರೆ ಮುಖ್ಯಮಂತ್ರಿಯಾಗುವ ಅವಕಾಶವಿದ್ದ
ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟೀ ಯೋಜನೆಯಲ್ಲಿ, ಯುವನಿಧಿ ಯೋಜನೆ ಕೂಡ ಅತ್ಯಂತ ಮಹತ್ವದ್ದಾಗಿದೆ. ಈ ಯೋಜನೆಯ ಕುರಿತು ಸರ್ಕಾರ ಬಿಡುಗಡೆ ಮಾಡಿರುವ ವರದಿ ಇದೀಗ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ನಿರುದ್ಯೋಗಿ ಯ
ದೇಶದಲ್ಲಿ ನಾಲ್ಕು ದಿನಗಳ ಕೆಲಸದ ನಿಯಮದ ಬಗ್ಗೆ ಮತ್ತೆ ಚರ್ಚೆ ಜೋರಾಗಿದೆ. ಹೊಸ ಕಾರ್ಮಿಕ ಸಂಹಿತೆಯಂತೆ, ವಾರದ 48 ಗಂಟೆಗಳ ಕೆಲಸವನ್ನು 4 ದಿನಗಳಲ್ಲಿ ಪೂರ್ಣಗೊಳಿಸಬಹುದು, ಆದರೆ ಇದು ಕಡ್ಡಾಯವಲ್ಲ. ಕಂಪನಿಗಳು ತಮ್ಮ ನೀತಿಗಳ ಆಧಾರದ
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ ಬಗೆಗಿನ ಪರ-ವಿರೋಧ ಚರ್ಚೆಗಳು ಮುಂದುವರೆದಿರುವಾಗಲೇ, ಈ ಯೋಜನೆಯ ಹೆಸರನ್ನು ಬದಲಾಯಿಸಲು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಸೂದೆಯನ್ನು ಮಂಡಿಸಿದೆ. MGNREGAವನ್ನು VB G RA
Pak PM Condemnation Draws Strong Reactions : ಯಹೂದಿಗಳನ್ನು ಟಾರ್ಗೆಟ್ ಮಾಡಿ ನಡೆಸಲಾದ ನರಮೇಧದಲ್ಲಿ ಹನ್ನೆರಡು ಅಮಾಯಕರು ಬಲಿಯಾದ ಘಟನೆ, ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದಿತ್ತು. ದಾಳಿಯನ್ನು ಖಂಡಿಸಿ, ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮಾಡ
ಇದನ್ನು ಹಣೆಬರಹ ಅಂತಿರೋ ಅಥವಾ ವಿಧಿ ಎಂದು ಕರೆಯುತ್ತೀರೋ ಗೊತ್ತಿಲ್ಲ. ಜಗತ್ತಿನ ಎಲ್ಲೇ ಭಯೋತ್ಪಾದಕ ದಾಳಿ ನಡೆದರೂ ಅದನ್ನು ಅತ್ಯುಗ್ರವಾಗಿ ಖಂಡಿಸುತ್ತಿದ್ದ ಯಹೂದಿ ರಬ್ಬಿಯೋರ್ವರು (ಯಹೂದಿ ಧಾರ್ಮಿಕ ಗುರು) ಅದೇ ಭಯೋತ್ಪಾದನೆ
Heart attack: ಉತ್ತಮ ಕೊಲೆಸ್ಟ್ರಾಲ್ ಪ್ರಯೋಜನವೇನು? ಹೃದಯಾಘಾತಕ್ಕೆ ಕಾರಣವೇನು? Dr.Ranjan Shetty
ಬೆಂಗಳೂರಿನ ನಮ್ಮ ಮೆಟ್ರೋ 3ನೇ ಹಂತದ ಹೊಸಹಳ್ಳಿ-ಕಡಬಗೆರೆ ಮಾರ್ಗದ ನಿರ್ಮಾಣಕ್ಕೆ ಬಿಎಂಆರ್ಸಿಎಲ್ ಸಿದ್ಧತೆ ನಡೆಸಿದೆ. ಡಬಲ್ ಡೆಕ್ಕರ್ ಯೋಜನೆಯಾಗಿರುವುದರಿಂದ ವಿಳಂಬವಾಗಿದ್ದು, 5.5 ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿ
ಹೂಡಿಕೆ ಎಂಬುದು ದೀರ್ಘಕಾಲದ ನಂತರ ದೊಡ್ಡ ಲಾಭ ತರುತ್ತದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಇತ್ತೀಚೆಗೆ 'ರೆಡ್ಡಿಟ್' ಬಳಕೆದಾರರೊಬ್ಬರು ತಮ್ಮ ಚಿಕ್ಕಪ್ಪನಿಗೆ ಸೇರಿದ 1995ರ ಯುಟಿಐ ಬಾಂಡ್ ಒಂದರ ಫೋಟೋ ಹಂಚಿಕೊಂಡಿದ್ದರು. 30 ವ
ಕರ್ನಾಟಕ ಸರ್ಕಾರವು ನಮ್ಮ ಹೊಲ ನಮ್ಮ ದಾರಿ ಎಂಬ ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. ಗ್ರಾಮೀಣ ರೈತರ ಜಮೀನುಗಳಿಗೆ ಸುಗಮ ರಸ್ತೆ ಸಂಪರ್ಕ ಕಲ್ಪಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಕೇಂದ್ರ
ಇತ್ತೀಚಿಗೆ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಜೈಲಿನಲ್ಲೇ ಸಾವನ್ನಪ್ಪಿದ್ದಾರೆ ಎಂಬ ವದಂತಿ ಹಬ್ಬಿತ್ತು. ಇದೀಗ ಇಂತದ್ದೇ ಒಂದು ವದಂತಿ ಮ್ಯಾನ್ಮಾರ್ನ ಪ್ರಜಾಪ್ರಭುತ್ವ ಪರ ಹೋರಾಟಗಾರ್ತಿ ಆಂಗ್ ಸಾನ್ ಸೂಕ
ಭಾರತದ ಎಲೆಕ್ಟ್ರಿಕ್ ವಾಹನ (ಇ.ವಿ) ಮಾರುಕಟ್ಟೆಯಲ್ಲಿ ಇದೇ ಮೊದಲ ಬಾರಿಗೆ ಟಾಟಾ ಮೋಟಾರ್ಸ್ನ ಏಕಸ್ವಾಮ್ಯ ಮುರಿದುಬಿದ್ದಿದೆ. 2025ರ ಸಾಲಿನಲ್ಲಿ ಎಂಜಿ ವಿಂಡ್ಸರ್ ಕಾರು ಅತಿ ಹೆಚ್ಚು ಮಾರಾಟವಾಗುವ ಮೂಲಕ ಟಾಟಾ ನೆಕ್ಸಾನ್ ಮತ್ತು ಪಂಚ
ಬೆಂಗಳೂರಿನ ಐತಿಹಾಸಿಕ ಜಕ್ಕೂರು ವಿಮಾನ ಹಾರಾಟ ತರಬೇತಿ ಶಾಲೆಯನ್ನು ಮೈಸೂರಿಗೆ ಸ್ಥಳಾಂತರಿಸಲು ಕರ್ನಾಟಕ ಸರ್ಕಾರ ಚಿಂತನೆ ನಡೆಸಿದೆ. ಇದು ಉತ್ತರ ಬೆಂಗಳೂರಿನಲ್ಲಿ ಕಟ್ಟಡಗಳ ಎತ್ತರ ನಿರ್ಬಂಧಗಳನ್ನು ಸಡಿಲಗೊಳಿಸಿ ರಿಯಲ್ ಎಸ್
ಭಾರತದ ವರ್ತಮಾನ ರಾಜಕಾರಣದಲ್ಲಿ ಬಿಜೆಪಿಯಷ್ಟು ಪ್ರಖರ ಸಂಘಟನಾತ್ಮಕ ರಾಜಕೀಯ ಸಂಘಟನೆ ಬೇರೊಂದಿಲ್ಲ. ಎಲ್ಲವನ್ನೂ ಅಳೆದು ತೂಗಿ ನಿರ್ಧರಿಸಿರುವ ಬಿಜೆಪಿ, ತನ್ನ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡುವ ವಿಚಾರದಲ್ಲೂ ಕರಾರುವ
Who Is Nithin Nabeen: ಬಹಳ ದಿನಗಳಿಂದ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯನ್ನು ಮುಂದೂಡುತ್ತಲೇ ಬರಲಾಗಿತ್ತು. ಆದರೆ, ಈಗ ದಿಢೀರ್ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರ ನೇಮಕವಾಗಿದೆ. ಅದರಲ್ಲೂ ಅಚ್ಚರಿ ಎಂಬಂತೆ 45 ವರ್ಷದ ನಿತಿ
ಭಾರತ ಮತ್ತು ಅಮೆರಿಕ ನಡುವಿನ ಪರಸ್ಪರ ಆಮದು ಸುಂಕಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನಡೆಯುತ್ತಿರುವ ಮಾತುಕತೆಗಳು ಅಂತಿಮ ಹಂತ ತಲುಪಿವೆ ಎಂದು ವಾಣಿಜ್ಯ ಕಾರ್ಯದರ್ಶಿ ರಾಜೇಶ್ ಅಗರವಾಲ್ ತಿಳಿಸಿದ್ದಾರೆ. ಈಗಾಗಲೇ ಉಭಯ ದೇಶಗ
ಕಾಂಗ್ರೆಸ್ ಪಕ್ಷದ 'ಮತ ಕಳ್ಳತನ' ಆರೋಪಗಳಿಂದ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅಂತರ ಕಾಯ್ದುಕೊಂಡಿದ್ದಾರೆ. ಇಂಡಿಯಾ ಬ್ಲಾಕ್ಗೂ ಈ ವಿಷಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರ
ಕೆ-ಪಾಪ್ ಬ್ಯಾಂಡ್ EXO ಸುಮಾರು 2 ವರ್ಷಗಳ ನಂತರ ಜನವರಿಯಲ್ಲಿ ತಮ್ಮ ಮೊದಲ ಗ್ರೂಪ್ ಆಲ್ಬಂ 'REVERXE' ಅನ್ನು 6 ಜನರ ತಂಡವಾಗಿ ಬಿಡುಗಡೆ ಮಾಡುತ್ತಿದೆ. ಈ ಆಲ್ಬಂ 9 ಟ್ರ್ಯಾಕ್ಗಳನ್ನು ಒಳಗೊಂಡಿದ್ದು, ಅಭಿಮಾನಿಗಳು ಹೊಸ ಹಾಡುಗಳಿಗಾಗಿ ಕಾತುರ
ತಾಯ್ತನ ಪ್ರತಿಯೊಬ್ಬ ಹೆಣ್ಣಿನ ಜೀವನದ ಪ್ರಮುಖ ಘಟ್ಟ. ಭಾರತದಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ಕಡಿಮೆ ಮಾಡುವ ಮಹತ್ವದ ಉದ್ದೇಶದೊಂದಿಗೆ, ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಪ್ರಧಾನ ಮಂತ್
ಬೆಂಗಳೂರಿನ ಎಚ್ಎಎಲ್ ವ್ಯಾಪ್ತಿಯ ಹೋಟೆಲ್ವೊಂದರಲ್ಲಿ ಯುವಕರು ಶನಿವಾರ ತಡರಾತ್ರಿ ಪಾರ್ಟಿ ನಡೆಯುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ, ಹಣಕ್ಕೆ ಬೇಡಿಕೆ ಇಟ್ಟಿದ್ದನ್ನು ಕಂಡ ಯುವತಿ ಭಯಗೊಂಡು ಡ್ರೈನ್ ಪೈಪ್ನಿಂದ ಇಳಿಯ
ದಾವಣಗೆರೆ ಧಣಿ ಖ್ಯಾತಿಯ ಶಾಮನೂರು ಶಿವಶಂಕರಪ್ಪನವರು 292 ಕೋಟಿ ರೂ.ಗೂ ಅಧಿಕ ಆಸ್ತಿ ಹೊಂದಿದ್ದಾರೆ. ಬಾಪೂಜಿ ಸಂಸ್ಥೆಯ ಗೌರವ ಕಾರ್ಯದರ್ಶಿಯಾಗಿದ್ದ ಇವರು, 50ಕ್ಕೂ ಹೆಚ್ಚು ಶಿಕ್ಷಣ ಕೇಂದ್ರ, ಬ್ಯಾಂಕ್ಗಳು, ರೈಸ್ಮಿಲ್, ಸಕ್ಕರೆ ಕ
ಭಾರತದ ರೂಪಾಯಿ ಮೌಲ್ಯ ಡಾಲರ್ ಎದುರು ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಕುಸಿದಿದೆ. ಅಮೆರಿಕಾದೊಂದಿಗೆ ವ್ಯಾಪಾರ ಮಾತುಕತೆಯಲ್ಲಿನ ವಿಳಂಬ ಮತ್ತು ಅಮೆರಿಕಾದ ಹೆಚ್ಚುವರಿ ಸುಂಕವು ಇದಕ್ಕೆ ಕಾರಣವಾಗಿದೆ. ವ್ಯಾಪಾರ ಒಪ್ಪಂದದಲ್ಲಿನ
ಅಮೆರಿಕವನ್ನು ವಲಸಿಗರಹಿತ ದೇಶವನ್ನಾಗಿ ಮಾಡುವ ಪಣ ತೊಟ್ಟಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತ, ವೀಸಾ ಹಂಚಿಕೆ ಪ್ರಕ್ರಿಯೆಯಲ್ಲಿ ದಿನಕ್ಕೊಂದು ನಿಯಮವನ್ನು ಜಾರಿಗೆ ತರುತ್ತಿದೆ. ಅದರಂತೆ ಇಂದಿನಿಂದ (ಡಿ.15-ಸೋಮವಾರ) H-1B ಮ
ಯುರೋಪ್ನಿಂದ ಭಾರತಕ್ಕೆ ಮರಳಿ ಬೆಂಗಳೂರಿನಲ್ಲಿ ನೆಲೆಸಲು ಯೋಜಿಸಿದ್ದ ಎನ್ಆರ್ಐ ದಂಪತಿಯೊಬ್ಬರು, ಇಲ್ಲಿನ ಟ್ರಾಫಿಕ್ ಮತ್ತು ರಸ್ತೆಗಳ ದುಸ್ಥಿತಿ ಕಂಡು ಕಂಗಾಲಾಗಿದ್ದಾರೆ. ವೈಟ್ಫೀಲ್ಡ್ ಭಾಗದ ಅವ್ಯವಸ್ಥೆ, ಗುಂಡಿಗಳು ಮತ
RG and DK Meeting : ವೋಟ್ ಚೋರಿ ವಿಚಾರಕ್ಕೆ ಸಂಬಂಧಿಸಿದಂತೆ, ದೆಹಲಿಯಲ್ಲಿರುವ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಭೇಟಿಯಾಗಿದ್ದಾರೆ. ಈ ವೇಳೆ, ಯಾವುದೇ ಖಚಿತ ಭರವಸೆ, ರಾಹುಲ್ ಅವರಿಂದ, ಡಿಕ
ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಹನುಕ್ಕಾ ಹಬ್ಬ ಆಚರಿಸುತ್ತಿದ್ದ ಯಹೂದಿಗಳ ಮೇಲೆ ದಾಳಿ ನಡೆದಿದೆ. ಈ ಘಟನೆಯಲ್ಲಿ 15 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಆದರೆ ಈ ಸುದ್ದಿ ಕೇಳಿದ ಪ್ರತಿಯೊಬ್ಬರು ಈ ಹನುಕ್ಕಾ ಎಂದರೆ
ಬೆಳಗಾವಿ ವಿಧಾನಸಭೆಯಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಸಂತಾಪ ಸೂಚಿಸಲಾಯಿತು. ಇದೇ ವೇಳೆ, ಶಾಸಕ ಎಚ್.ಡಿ. ರಂಗನಾಥ್ ಟೀಶರ್ಟ್ ಧರಿಸಿ ಸದನಕ್ಕೆ ಬಂದಿದ್ದರು. ಸ್ಪೀಕರ್ ಯು.ಟಿ. ಖಾದರ್, ರಂಗನಾಥ್ ಅವರಿಗೆ ಫಾರ್ಮಲ್ ಉಡುಪು ಧ
ಡಾ. ಶಾಮನೂರು ಶಿವಶಂಕರಪ್ಪ ಅವರು ಬಡವರ ಬಂಧು, ಶಿಕ್ಷಣ ಪ್ರೇಮಿ, ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದಾರೆ. ಅವರು ಹಲವು ರಾಷ್ಟ್ರ ಹಾಗೂ ರಾಜ್ಯಮಟ್ಟದ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಶಿಕ್ಷಣ, ಆರೋಗ್ಯ ಮತ್ತು ಬ್ಯಾಂಕಿಂಗ್ ಕ್
ಚಿನ್ನದ ಬೆಲೆ ಭಾರಿ ಹೆಚ್ಚಳ ಆಗಿದ್ದು, ದಾಖಲೆಯ ಮಟ್ಟಕ್ಕೆ ಚಿನ್ನದ ಬೆಲೆ ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ ಭಾರಿ ಹೆಚ್ಚಳ ಆಗಿದೆ. ಪ್ರತಿನಿತ್ಯದ ಚಿನ್ನ ಬೆಳ್ಳಿ ದರ ತಿಳಿದುಕೊಲ್ಳಲು ವಿಜಯ ಕರ್ನಾಟಕ ಫಾಲೋ ಮಾಡಿ
ಕಳೆದ ಮೂರು ವರ್ಷಗಳಲ್ಲಿ 9539 ಮಕ್ಕಳು ರಾಜ್ಯದಲ್ಲಿ ನಾಪತ್ತೆಯಾಗಿದ್ದಾರೆ. ಇವರಲ್ಲಿ 1074 ಮಕ್ಕಳು ಇನ್ನೂ ಪತ್ತೆಯಾಗಿಲ್ಲ. ಪೊಲೀಸ್ ಇಲಾಖೆ ಮಕ್ಕಳ ಪತ್ತೆಗೆ ಕ್ರಮ ಕೈಗೊಂಡಿದೆ. 2023, 2024, 2025ರ ಅಂಕಿ-ಅಂಶಗಳು ಇಲ್ಲಿವೆ. ಮಕ್ಕಳ ನಾಪತ್ತೆ ಪ್
ದೆಹಲಿಯಲ್ಲಿ ದಟ್ಟವಾದ ಮಂಜು ಮತ್ತು ವಾಯು ಮಾಲಿನ್ಯದಿಂದಾಗಿ ವಿಮಾನಗಳು ರದ್ದಾಗಿ, ರೈಲುಗಳು ತಡವಾಗಿ ಸಂಚರಿಸಿದವು. ವಾಯು ಗುಣಮಟ್ಟ ಸೂಚ್ಯಂಕ 'ಸೀರಿಯಸ್ ಪ್ಲಸ್' ತಲುಪಿದ್ದು, ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಿದೆ. ಜನ ಎಚ್ಚರಿ
ಸ್ಕ್ವಾಷ್ ವಿಶ್ವಕಪ್ ಫೈನಲ್ನಲ್ಲಿ ಮೊದಲ ಬಾರಿಗೆ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಇತಿಹಾಸದಲ್ಲೇ ಮೊದಲ ಬಾರಿ ಏಷ್ಯಾರಾಷ್ಟ್ರಗಳು ಮುಖಾಮುಖಿಯಾಗಿದ್ದವು. ಭಾರತ ತಂಡ ಹಾಂಕಾಂಗ್ ವಿರುದ್ಧ 3-0 ಅಂತರದ ಭರ್ಜರಿ ಜಯ ಸಾಧಿಸಿದೆ. ಜೋ
ರೋಡ್ ಐಲ್ಯಾಂಡ್ನ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಪರೀಕ್ಷೆ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಪ್ಪು ಬಟ್ಟೆ ಧರಿಸಿದ್ದ ಶಂಕಿತನನ್ನು ಪೊಲೀಸರು ಬಂಧಿಸಿದ್ದಾರೆ. ಈ ದಾಳಿ
ಭಾರತ ಸರ್ಕಾರದ 'ಸಂಚಾರ್ ಮಿತ್ರ' ಯೋಜನೆ, ಯುವಕರನ್ನು ಡಿಜಿಟಲ್ ರಾಯಭಾರಿಗಳನ್ನಾಗಿ ರೂಪಿಸುವ ಮಹತ್ವಾಕಾಂಕ್ಷೆಯ ಹೆಜ್ಜೆ. ಕಾಲೇಜು ವಿದ್ಯಾರ್ಥಿಗಳು ತಮ್ಮ ಸಮುದಾಯಗಳಲ್ಲಿ ಡಿಜಿಟಲ್ ಜ್ಞಾನ ಮತ್ತು ಸೈಬರ್ ಸುರಕ್ಷತೆಯ ಬಗ್ಗೆ ಅರ
ಕೇಂದ್ರ ಸರ್ಕಾರದ ಜನೌಷಧ ಕೇಂದ್ರಗಳು ದುಬಾರಿ ಔಷಧಗಳ ಸಮಸ್ಯೆಗೆ ಪರಿಹಾರ ನೀಡುತ್ತಿವೆ. ಅಕ್ಟೋಬರ್ ವರದಿ ಪ್ರಕಾರ, ವಹಿವಾಟಿನಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಬ್ರಾಂಡೆಡ್ ಔಷಧಗಳಿಗಿಂತ ಶೇ.50-90ರಷ್ಟು ಕಡಿಮೆ ದರದಲ್ಲಿ 1800
ಶಬರಿಮಲೆ ಪುಣ್ಯಸ್ಥಳಕ್ಕೆ ಹೋಗಿ ಬಂದ ಯುವಕರ ಗುಂಪು, ಎಣ್ಣೆ ಪಾರ್ಟಿ ನಡೆಸುತ್ತಿದ್ದ ವೇಳೆ, ಜಗಳ ವಿಕೋಪಕ್ಕೆ ಹೋಗಿ ಕೊಲೆಯಲ್ಲಿ ಅಂತ್ಯವದ ಘಟನೆ ಕೋಟದಲ್ಲಿ ನಡೆದಿದೆ.
ಮಗನಿಗೆ ಸ್ನೇಹಿತರಿಲ್ಲ. ಕೆಲಸ ವ್ಯಾಯಾಮ ಇಷ್ಟೇ ದಿನಚರಿ. ಅವನು ಮೀನುಗಾರಿಕೆಗೆಂದು ತೆರಳಿದ್ದ ಅವನಿಗೂ ಈ ದಾಳಿಗೂ ಸಂಬಂಧವಿಲ್ಲ ಅವನ ಬಳಿ ಗನ್ ಇಲ್ಲ ಎಂದು ಸಿಡ್ನಿ ಬೀಚ್ನಲ್ಲಿ ಗುಂಡಿನ ದಾಳಿ ನಡೆಸಿದ ಹಂತಕ ನವೀದ್ ತಾಯಿ ವರೇ
ಕಳೆದ ವಾರದಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳು ತೀವ್ರ ಚಳಿಗೆ ತತ್ತರಿಸಿವೆ. ಬೀದರ್ನಲ್ಲಿ ಕನಿಷ್ಠ 7.4C ತಾಪಮಾನ ದಾಖಲಾಗಿದ್ದು, ಲಾ ನಿನಾ, ಸೈಬೇರಿಯನ್ ಹೈ ಮತ್ತು ಒಣ ವಾತಾವರಣ ಈ 'ಮಹಾ ಶೀತ'ಕ್ಕೆ ಕಾರಣ ಎಂದು ವಿ
ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಗೀತಾ ಭಾರತಿ ಭಟ್
Kerala Civic Poll 2025 : ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ, ಈ ಫಲಿತಾಂಶ ದೇಶವ್ಯಾಪಿ ಕುತೂಹಲಕ್ಕೆ ಕಾರಣವಾಗಿತ್ತು. ಈ ಚುನಾವಣೆಯಲ್ಲಿ ಕಾಂಗ್ರೆ
ವಿಜಯನಗರ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ 1,088 ಹಳ್ಳಿಗಳಿಗೆ ನೀರು ಒದಗಿಸುವ ಪಾವಗಡ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ 16 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಇದೆ. 2022 ರಲ್ಲಿ ವಿದ್ಯುತ್ ಸಂಪರ್ಕ ಪಡೆದಾಗಿನಿಂದಲೂ ಹಣ ಪಾವತಿಸ
ವಿಜಯನಗರ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ 1,088 ಹಳ್ಳಿಗಳಿಗೆ ನೀರು ಒದಗಿಸುವ ಪಾವಗಡ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ 16 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಇದೆ. 2022 ರಲ್ಲಿ ವಿದ್ಯುತ್ ಸಂಪರ್ಕ ಪಡೆದಾಗಿನಿಂದಲೂ ಹಣ ಪಾವತಿಸ
ಗುಂಡ್ಲುಪೇಟೆ-ಮೈಸೂರು ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚಾಗುತ್ತಿವೆ. ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ನೀಡಲು ಟ್ರಾಮಾಕೇರ್ ಸೆಂಟರ್ ಅಗತ್ಯವಿದೆ. ಹತ್ತಿರದಲ್ಲಿ ದೊಡ್ಡ ಆಸ್ಪತ್ರೆಗಳಿಲ್ಲ. ಮೈಸೂರು ಅಥವಾ ಚಾಮರಾಜನಗರಕ್ಕೆ
45 ವರ್ಷದ ನಿತಿನ್ ನಬಿನ್ ಅವರನ್ನು ಬಿಜೆಪಿ ಸಂಸದೀಯ ಮಂಡಳಿಯು ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಪ್ರಧಾನಿ ಮೋದಿ, ಜೆಪಿ ನಡ್ಡಾ ಸೇರಿದಂತೆ ಹಲವರು ಶುಭಾಷಯ ಕೋರಿದ್ದಾರೆ. ಜನವರಿಯಲ್ಲಿ ಅವರು ಜೆಪಿನಡ್ಡಾ ಅವರ ಉ
Karnataka CM Oath : ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯ ವಿಚಾರ ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆಯಾ ಎನ್ನುವ ಪ್ರಶ್ನೆ, ಕಾಂಗ್ರೆಸ್ ಆಂತರಿಕ ವಲಯದಲ್ಲಿ ನಡೆಯುತ್ತಿರುವ ವಿದ್ಯಮಾನದಿಂದಾಗಿ ಅನುಮಾನ ಪಡುವಂತಾಗಿದೆ. ಈ ನಡುವೆ, ರಾ
‘ಬಿಗ್ ಬಾಸ್ ಕನ್ನಡ 12’ ಕಾರ್ಯಕ್ರಮದಲ್ಲಿ ಮಹಾ ತಿರುವು! ತೆರೆದ ಸೀಕ್ರೆಟ್ ರೂಮ್ ಬಾಗಿಲು!
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ತನ್ನ ವಿಶಾಲ ಆಸ್ತಿಯ ಗಡಿಗಳನ್ನು ಗುರುತಿಸಲು ಡ್ರೋಣ್ ಸರ್ವೆ ನಡೆಸಲು ನಿರ್ಧರಿಸಿದೆ. ಸುಮಾರು 880 ಎಕರೆ ಆಸ್ತಿ ಹೊಂದಿರುವ ವಿವಿಗೆ, ಕೆಲವೆಡೆ ಅತಿಕ್ರಮಣ ಮತ್ತು ಖಾಸಗಿ ವ್ಯಕ್ತಿಗಳು ಕ
ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಹಿರಿಯ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಭೇಟಿ ಮಾಡಿರುವುದು ಮಹತ್ವ ಪಡೆದುಕೊಂಡಿದೆ. ಈ ಹಿಂದೆ ಕಿಶೋರ್ ಮತ್ತು ಕಾಂಗ್ರೆಸ್ ನಡುವೆ ಭಿನ್ನಾಭಿಪ್ರಾಯಗಳಿದ್ದ
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಮೊದಲ ಬಾರಿಗೆ ವನ ವಿಜ್ಞಾನ ಕೇಂದ್ರವನ್ನು ಆರಂಭಿಸಲಾಗಿದೆ. ರೈತರು, ಸಂಶೋಧಕರು ಮತ್ತು ಸ್ಥಳೀಯರಿಗೆ ಅರಣ್ಯ ಆಧಾರಿತ ಜೀವನೋಪಾಯ ವಿಸ್ತರಿಸಲು, ಅರಣ್ಯ ಪ್ರದೇಶ ಹೆಚ್ಚಿಸಲು ಹಾಗೂ ಸಸ್ಯ ಸ
ಉತ್ತರ ಕರ್ನಾಟಕದ ಒಂಬತ್ತು ಜಿಲ್ಲೆಗಳು ಚಳಿಗೆ ತತ್ತರಿಸಿವೆ. ಕಳೆದ 10 ವರ್ಷಗಳಲ್ಲೇ ಕನಿಷ್ಠ ತಾಪಮಾನ ಇಲ್ಲಿ ದಾಖಲಾಗಿದೆ. ಕಿತ್ತೂರು ಹಾಗೂ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ವಿಜಯ
ಹನುಕ್ಕಾ ಹಬ್ಬ ಆರಂಭದ ದಿನದ ಸಂಭ್ರಮದಲ್ಲಿದ್ದ ಯಹೂದಿಗಳ ಮೇಲೆ ಇಬ್ಬರು ಹಂತಕರು ದಾಲಿ ನಡೆಸಿದ್ದಾರೆ. ಸದ್ಯ ಆರೋಪಿಗಳು ತಂದೆ ಮತ್ತು ಮಗ ಎಂದು ಗುರುತಿಸಲಾಗಿದೆ. ಮನೆಯವರಿಗೆ ಮೀನುಗಾರಿಕೆಗೆ ತೆರಳುತ್ತಿದ್ದೇವೆ ಎಂದು ಮನೆಯಿಂ
ಬಳ್ಳಾರಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆಗಾಗಿ ಜನರು ಎದುರು ನೋಡುತ್ತಿದ್ದಾರೆ. ತುಂಗಭದ್ರಾ ಜಲಾಶಯದಿಂದ ನೀರು ಪೂರೈಸುವ ಯೋಜನೆಗೆ ರಾಜ್ಯ ಸರ್ಕಾರದ ಅನುಮೋದನೆ ಮತ್ತು ಅನುದಾನದ ಅಗತ್ಯವಿದೆ. 1200 ಕೋಟಿ ರೂ. ವೆಚ್ಚದ ಈ ಯೋಜನೆ ಜಾ
ಶಾಲಾ ಪ್ರವಾಸದ ಬಸ್ ಅಪಘಾತದಲ್ಲಿ ಬಾಲಕನ ಮರಣದ ನಂತರ, ಸಾರ್ವಜನಿಕ ಶಿಕ್ಷಣ ಇಲಾಖೆಯು ಸಾರಿಗೆ ಸಂಸ್ಥೆಯ ಬಸ್ಗಳಲ್ಲೇ ಪ್ರವಾಸ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಇದರಿಂದ ಸಾರಿಗೆ ಬಸ್ಗಳ ಬೇಡಿಕೆ ಹೆಚ್ಚಾಗಿದ್ದ
2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯನ್ನು ಉದ್ದೇಶದಲ್ಲಿಟ್ಟುಕೊಂಡು ಪ್ರಧಾನಿ ಮೋದಿ ಅವರು ಜನವರಿಯಲ್ಲಿ ತಮಿಳುನಾಡಿಗೆ ಭೇಟಿ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಗ್ರಾಮೀಣ ಮತದಾರರನ್ನು ಸೆಳೆಯಲು ಬಿ
India Beat South Africa In 3rd T20I Match- ಬೌಲರ್ ಗಳ ಸಾಂಘಿಕ ಪ್ರದರ್ಶನದ ಫಲವಾಗಿ ಭಾರತ ತಂಡ ಧರ್ಮಶಾಲಾದಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 7 ವಿಕೆಟ್ಗಳಿಂದ ಪರಾಭವಗೊಳಿಸಿದೆ. ಕಳೆದ ಪಂದ್ಯದಲ್ಲಿ ವೈಡ್ ಎಸೆದು ಟೀಕೆಗೊಳಗಾ
ಬೆಂಗಳೂರಿನಲ್ಲಿ ನಿರ್ಮಿಸಲಾದ ದಕ್ಷಿಣ ಭಾರತದ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್, ವಾಹನ ಸಂಚಾರಕ್ಕೆ ತೆರೆಯುವ ಮುನ್ನವೇ ರನ್ನಿಂಗ್ ಮತ್ತು ಜಾಗಿಂಗ್ ಟ್ರ್ಯಾಕ್ ಆಗಿ ಬಳಕೆಯಾಗುತ್ತಿದೆ. 449 ಕೋಟಿ ರೂ. ವೆಚ್ಚದ ಈ 5 ಕಿ.ಮೀ ಉದ್ದದ ಫ್ಲೈ
ಜಿಬಿಎ ಚುನಾವಣೆಗೆ ಡಿಸೆಂಬರ್ 15 ರಿಂದ ಅರ್ಜಿ ಸ್ವೀಕಾರ ಆರಂಭವಾಗಲಿದೆ. ಮೀಸಲಾತಿ ಅಂತಿಮವಾಗಿಲ್ಲವಾದರೂ 369 ವಾರ್ಡ್ ಗಳಲ್ಲಿ ಸ್ಪರ್ಧಿಸಲು ಆಸಕ್ತರಿಂದ ಅರ್ಜಿ ಕರೆಯಲಾಗಿದೆ. ಅರ್ಜಿ ಶುಲ್ಕವನ್ನು ಪಕ್ಷದ ನಿಧಿಗೆ ಬಳಸಲು ನಿರ್ಧರಿ
ಹೊಸ ವರ್ಷಾಚರಣೆಗೆ ಬೆಂಗಳೂರು ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ನಗರದೆಲ್ಲೆಡೆ ಗಸ್ತು ಹಾಗೂ ವಾಹನ ತಪಾಸಣೆ ತೀವ್ರಗೊಳಿಸಿದ್ದಾರೆ. ದೆಹಲಿ ಕಾರು ಸ್ಫೋಟ, ಗೋವಾ ಅಗ್ನಿ ದುರಂತದ ಭಯಾನಕ ಘಟನೆ ನಡೆದ ಹಿನ್ನೆಲೆಯಲ್ಲಿ ಪಬ್, ರೆಸ್ಟ
ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ, ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಿ, ದಾವಣಗೆರೆ ನಗರ ವ್ಯಾಪ್ತಿಯ ಶಾಲೆಗಳಿಗೆ ಡಿಸೆಂಬರ್ 15 ರಂದು ರಜೆ ಘೋಷಿಸಲಾಗಿದೆ. ದಾವಣಗೆರೆ ವಿಶ್ವವಿದ್ಯಾ
ದಾಬಸ್ಪೇಟೆಯಲ್ಲಿ ಬೆಂಗಳೂರಿನ ಐಟಿ ಕಾರಿಡಾರ್ಗೆ ಸಮಾನವಾದ ಟ್ರಾಫಿಕ್ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದೆ. ಕೈಗಾರಿಕಾ ವಲಯದ ಬೆಳವಣಿಗೆ, ಸಮೂಹ ಸಾರಿಗೆ ಕೊರತೆ, ರಸ್ತೆ ಕಾಮಗಾರಿಗಳು ಮತ್ತು ವಾಹನಗಳ ಅತಿಯಾದ ದಟ್
Formula 4 Indian Championship- ಚೆನ್ನೈನ ಮದ್ರಾಸ್ ಇಂಟರ್ ನ್ಯಾಶನಲ್ ಸರ್ಕ್ಸೂಟ್ ನಲ್ಲಿ ಡಿಸೆಂಬರ್ 14ರಂದು ನಡೆದ FIA ಫಾರ್ಮುಲಾ 4 ಇಂಡಿಯನ್ ಚಾಂಪಿಯನ್ಷಿಪ್ನ ಮೂರನೇ ಸೀಸನ್ ರೋಚಕ ಅಂತ್ಯ ಕಂಡಿತು. ಕೆನ್ಯಾದ 15 ವರ್ಷದ ಬಾಲಕ ಶೇನ್ ಚಂದಾರಿಯಾ ಚಾಂಪಿ
ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು 95ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಶಿಕ್ಷಣ ಮತ್ತು ಉದ್ಯಮ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ ಇವರು, ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ರಾಜಕೀಯದಲ್ಲೂ
ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. 94 ವರ್ಷದ ಅವರ ಅಗಲಿಕೆಗೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಜಕಾರಣ, ಶಿಕ್ಷಣ, ಉದ್ಯಮ, ಸಮಾಜಸೇವೆಗಳಲ್ಲಿ ಅವರು ಸಾಧನೆ ಮಾಡಿದ್ದರು. ಅವರ ನಿಧನ ನಾಡಿಗೆ ದ
ಯಹೂದಿಗಳ ಹಬ್ಬವಾದ ಹನುಕ್ಕಾ ಆಚರಣೆ ವೇಳೆ ಸಿಡ್ನಿ ಬೀಚ್ವೊಂದರಲ್ಲಿ ಗುಂಡಿನ ದಾಳಿ ನಡೆದಿದೆ. ಇದರಲ್ಲಿ ಹನ್ನೆರಡು ಜನರು ಮೃತಪಟ್ಟಿದ್ದರು. ಈ ಘಟನೆ ಬೆಳಕಿಗೆ ಬರುತ್ತಲೇ ಭಾರತದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಉಗ್ರಗಾಮಿಗಳ
ಬೆಳಗಾವಿಯ ಅಥಣಿಯಲ್ಲಿ ಶಿವಾಜಿ ಪ್ರತಿಮೆ ಅನಾವಣ ಕಾರ್ಯಕ್ರಮ ನಡೆಯಿತು. ಈ ಸಮಾರಂಭದಲ್ಲಿ ಯತ್ನಾಳ್ ಮತ್ತು ಸಚಿವ ಸಂತೋಷ್ ಲಾಡ್ ಅವರು ಮುಸ್ಲಿಂ ಹಾಗೂ ಶಿವಾಜಿ ಅವರ ಬಗ್ಗೆ ಮಾತನಾಡಿದರು. ಶಿವಾಜಿ ಮುಸ್ಲಿಂ ವಿರೋಧಿಯಲ್ಲ ಎಂದು
ಕರ್ನಾಟಕ ವಿಧಾನಸಭೆಯ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕಪ್ಪ ಅವರು 95ನೇ ವಯಸ್ಸಿನಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಭಾನುವಾರ ಸಂಜೆ ಕೊನೆಯುಸಿರ
ಫಾರ್ಮ್ ನಲ್ಲಿ ಇರಲಿ, ಇಲ್ಲದಿರಲಿ ಭಾರತ ತಂಡದಲ್ಲಿ ಸದಾ ಸ್ಥಾನ ಪಡೆಯುವ ಹರ್ಷಿತ್ ರಾಣಾಗೆ ಸರಣಿಯ ಒಂದು ಪಂದ್ಯದಲ್ಲಾದರೂ ಪ್ಲೇಯಿಂಗ್ ಇಲೆವೆನ್ ನಲ್ಲಿ ಕಾಣಿಸಿಕೊಳ್ಳುವುದು ಖಚಿತ ಎಂಬುದು ಇದೀಗ ಮತ್ತೊಮ್ಮೆ ನಿಜವಾಗಿದೆ. ಧರ್ಮ
ಏಷ್ಯಾ ಕಪ್ ನ ಮೂರೂ ಪಂದ್ಯಗಳಲ್ಲೂ ಪಾಕಿಸ್ತಾನ ತಂಡವನ್ನು ಸೋಲಿಸಿದ ಭಾರತ ಇದೀಗ ಅಂಡರ್ 19 ಏಷ್ಯಾ ಕಪ್ ಟೂರ್ನಿಯಲ್ಲೂ ಜಯಭೇರಿ ಭಾರಿಸಿದೆ. ಬೇಗನೇ ಔಟಾದರೂ ಆ್ಯರನ್ ಜಾರ್ಜ್ ಅವರ ಸಮಯೋಚಿತ ಅರ್ಧಶತಕ ಮತ್ತ ಆ ಬಳಿಕ ಬೌಲರ್ ಗಳು ನಡೆಸಿ
ಚಿಕ್ಕಮಗಳೂರಿನಲ್ಲಿ ಯುವತಿಯೊಬ್ಬಳು ತನಗೆ ಮೋಸ ಮಾಡಿದೆ ಎಂದು ಮದುವೆ ಮಂಟಪದಲ್ಲಿ ಹೈಡ್ರಾಮಾ ನಡೆದ ಘಟನೆ ಬೆಳಕಿಗೆ ಬಂದಿತ್ತು. ಮದುವೆ ನಿಲ್ಲಿಸಲೆಂದು ಆಕೆ ಬಂದಿದ್ದಳು. ಆದರೆ ಇಲ್ಲಿ ಪ್ರೇಯಿಸಿ ಬರುವಷ್ಟರಲ್ಲೇ ಪ್ರಿಯಕರ ತಾಳ
IPL Auction 2026- ಈ ಬಾರಿ ಮಿನಿ ಹರಾಜಿನಲ್ಲಿ ಎಲ್ಲರ ಕಣ್ಣಿರುವುದು ಆಸ್ಟ್ರೇಲಿಯಾದ ಆಲ್ರೌಂಡರ್ ಕ್ಯಾಮರೂನ್ ಗ್ರೀನ್ ಮೇಲೆ. ಆದರೆ ಹರಾಜು ಪಟ್ಟಿಯಲ್ಲಿ ಅವರ ಹೆಸರು ಆಲ್ರೌಂಡರ್ ಗೆ ಬದಲಾಗಿ ಕೇವಲ ಬ್ಯಾಟರ್ ಎಂದು ನಮೂದಿಸಲ್ಪಟ್ಟಿದೆ. ಹೀಗ
ಸಿಡ್ನಿಯ ಪ್ರಸಿದ್ಧ ಬಾಂಡಿ ಬೀಚ್ನಲ್ಲಿ ಭಾನುವಾರ ನಡೆದ ಗುಂಡಿನ ದಾಳಿಯಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಒಬ್ಬ ಸಾಮಾನ್ಯ ನಾಗರಿಕ ಧೈರ್ಯದಿಂದ ಬಂದೂಕುಧಾರಿಯನ್ನು ಹಿಮ್ಮೆಟ್ಟಿಸಿ ಹಲವರ ಜೀವ ಉಳಿ
ಬೆಂಗಳೂರು ದಕ್ಷಿಣ ಭಾರತದ ಅತಿದೊಡ್ಡ ಮೆಟ್ರೋ ಜಾಲವನ್ನು ಹೊಂದಿದೆ, 96 ಕಿ.ಮೀ ಕಾರ್ಯಾಚರಣೆಯಲ್ಲಿದ್ದು, 121 ಕಿ.ಮೀ ನಿರ್ಮಾಣ ಹಂತದಲ್ಲಿದೆ. ದೇಶಾದ್ಯಂತ ಮೆಟ್ರೋ ಜಾಲ ವಿಸ್ತರಿಸುತ್ತಿದ್ದು, ಕರ್ನಾಟಕವು 121.16 ಕಿ.ಮೀ. ಹೊಸ ಮಾರ್ಗಗಳೊಂದ
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಸಂಭ್ರಮ ಮನೆ ಮಾಡಿತ್ತು. ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಪೇದೆ ಉಮಾ ಅವರಿಗೆ ಹೆರಿಗೆ ರಜೆ ನೀಡುವ ಮುನ್ನ ಸೀಮಂತ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಲಾಯಿ

16 C