ಬೆಂಗಳೂರಿನಲ್ಲಿ ವಾಸವಿದ್ದ ಮೂವರು ಸ್ನೇಹಿತೆಯರಲ್ಲಿ ಇಬ್ಬರು, ಶಿವಮೊಗ್ಗದ ಸಿಗಂದೂರು ದೇವಸ್ಥಾನಕ್ಕೆ ಪ್ರವಾಸ ಹೋಗುತ್ತಿದ್ದಾಗ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅಮರನಾಥ್ ನವ್ಯಾ (26) ಮತ್ತು ಹರದೇಶಿ ಮಂಜುಳಾ
ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈಶಾನ್ಯ ನೈಜೀರಿಯಾದಲ್ಲಿ ಕ್ರೈಸ್ತರನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡುತ್ತಿರುವ ISIS ಭಯೋತ್ಪಾದಕರ ವಿರುದ್ಧ ಶಕ್ತಿಶಾಲಿ ದಾಳಿ ನಡೆಸಲು ಆದೇಶಿಸಿದ್ದಾರೆ. ತಮ್ಮ 'ಟ್ರೂತ್ ಸೋಶಿ
ಭಾರತವು ಬಾಂಗ್ಲಾದೇಶಕ್ಕೆ ನೀಡಿದ್ದ ಸ್ನೇಹ ಮತ್ತು ಬೆಂಬಲ ಈಗ ಬದಲಾಗಿದೆ. ಬಾಂಗ್ಲಾದೇಶದ ರಾಜಕೀಯ ಪರಿಸ್ಥಿತಿ ಅಸ್ಥಿರವಾಗಿದ್ದು, ಚುನಾವಣೆಗಳು ಮುಂದೂಡಲ್ಪಡುವ ಸಾಧ್ಯತೆ ಇದೆ. ಯೂನಸ್ ಅವರ ನಾಯಕತ್ವದ ಬಗ್ಗೆ ಪ್ರಶ್ನೆಗಳೆದ್ದಿ
ಮೈಸೂರು ನಗರ ಪೊಲೀಸರು ಈಗ ಡ್ರೋನ್ಗಳ ಸಹಾಯದಿಂದ ಗಸ್ತು ತಿರುಗುತ್ತಿದ್ದಾರೆ. ಇದರಿಂದ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಅನುಕೂಲವಾಗಲಿದೆ. ಜನಸಂದಣಿ ಇರುವ ಪ್ರದೇಶಗಳಲ್ಲಿ ಮತ್
ಮೈಸೂರಿನಲ್ಲಿ 30 ಕೋಟಿ ರೂ. ಮೌಲ್ಯದ 22 ನಿವೇಶನಗಳನ್ನು ನಕಲಿ ದಾಖಲೆ ಸೃಷ್ಟಿಸಿ ಪರಭಾರೆ ಮಾಡಲು ಭೂಗಳ್ಳರ ಯತ್ನ ವಿಫಲವಾಗಿದೆ. ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು ಅವರ ಹೆಸರಿನಲ್ಲಿ ನಕಲಿ ವ್ಯಕ್ತಿಯನ್ನು ಕರೆತಂದು ನೋಂದಣಿ ಮ
Hardik Pandya Reaction- ಬ್ಯಾಡ್ ಬಾಯ್ ಇಮೇಜ್ ನಿಂದ ಹೊರಬಂದಿರುವ ಭಾರತದ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಇತ್ತೀಚಿನ ದಿನಗಳಲ್ಲಿ ಬಹಳ ಬದಲಾದಂತೆ ಕಂಡುಬರುತ್ತಿದ್ದಾರೆ. ಇದೀಗ ಅಭಿಮಾನಿಯೊಬ್ಬ ಸೆಲ್ಫಿ ನೀಡದ್ದಕ್ಕೆ ನಿಂದಿಸಿದರೂ ಶಾಂತಚಿತ್
WPL 2026 Tickets- ಕ್ರಿಕಟ್ ಪ್ರೇಮಿಗಲು ಕಾತರದಿಂದ ಕಾಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್ 2026 ಜನವರಿ 9 ರಂದು ಆರಂಭವಾಗಲಿದೆ. ಈ ಬಾರಿ ಎಲ್ಲಾ ಪಂದ್ಯಗಳೂ ನವಿ ಮುಂಬೈ ಮತ್ತು ವಡೋದರಾದ ಕ್ರೀಡಾಂಗಣಗಳಲ್ಲಿ ನಡೆಯಲಿವೆ. ರಾಯಲ್ ಚಾಲೆಂಜರ್ಸ್ ಬ
ರಾಜ್ಯದಲ್ಲಿ ಭೂ ಪರಿವರ್ತನೆ ನಿಯಮಗಳು ಸರಳೀಕರಣಗೊಂಡಿವೆ. ಮಾಸ್ಟರ್ಪ್ಲಾನ್ ಹೊರತಾದ ಭೂ ಪರಿವರ್ತನೆಗೂ 30 ದಿನಗಳ ಗಡುವು ನಿಗದಿಪಡಿಸಲಾಗಿದೆ. ಇಂಧನ ಇಲಾಖೆ ಅನುಮತಿ ಪಡೆದಿದ್ದರೆ ನವೀಕರಿಸಬಹುದಾದ ಇಂಧನ ಘಟಕ ಸ್ಥಾಪನೆಗೆ ಭೂ
ಬಾಗಲಗುಂಟೆ ಬಳಿ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ನವವಿವಾಹಿತೆ ಐಶ್ವರ್ಯಾ (26) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದು ತಿಂಗಳ ಹಿಂದಷ್ಟೇ ಲಿಖಿತ್ ಎಂಬಾತನನ್ನು ಮದುವೆಯಾಗಿದ್ದ ಐಶ್ವರ್ಯಾಗೆ, ಗಂಡ ಮತ್ತು ಕುಟುಂಬದವರು ಹಣ
Vignesh Puthur New Record- ಏಕದಿನ ಕ್ರಿಕಟ್ ನಲ್ಲಿ ಈವರೆಗೂ 5ಕ್ಕಿಂತ ಹೆಚ್ಚು ಕ್ಯಾಚ್ ಹಿಡಿದ ಫೀಲ್ಡರ್ ಇಲ್ಲ. ಜಗತ್ತಿನಲ್ಲಿ ಲಿಸ್ಟ್ ಎ ಕ್ರಿಕೆಟ್ ನಲ್ಲಿ ಈವರೆಗೆ ಐದು ಮಂದಿ ಇಂತಹ ಸಾಧನೆ ಮಾಡಿದ್ದರು. ಇದೀಗ ಕೇರಳದ ವಿಘ್ನೇಶ್ ಪುತ್ತೂರ್ ಅವರು
ಮೈಸೂರು ಅರಮನೆ ಮುಂಭಾಗದ ಜಯಚಾಮರಾಜೇಂದ್ರ ಗೇಟ್ ಬಳಿ ಗುರುವಾರ ಸಂಜೆ ಭೀಕರ ಸ್ಪೋಟ ಸಂಭವಿಸಿದೆ. ನೈಟ್ರೋಜನ್ ಬಲೂನ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಸ್ಥಳದಲ್ಲೇ ಕೆಲವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸಾವು ನೋವಿನ
ಹೊಸ ವರ್ಷದ ಸಂಭ್ರಮಕ್ಕೆ ಕೌಂಟ್ಡೌನ್ ಶುರುವಾಗುತ್ತಿದ್ದಂತೆ, ಸ್ವಿಗ್ಗಿ, ಝೊಮ್ಯಾಟೊ, ಜೆಪ್ಟೊ, ಬ್ಲಿಂಕಿಟ್, ಅಮೆಜಾನ್, ಫ್ಲಿಪ್ಕಾರ್ಟ್ನ ಲಕ್ಷಾಂತರ ಡೆಲಿವರಿ ಮತ್ತು ಗಿಗ್ ಕಾರ್ಮಿಕರು ಡಿಸೆಂಬರ್ 31ರಂದು ದೇಶಾದ್ಯಂತ ಪ್ರತ
ಇಂಥದ್ದೊಂದು ಗಳಿಗೆ ಬರಬಹುದು ಎಂದು ಸ್ವತಃ ಮಂಗೇಶ್ ಯಾದವ್ ಅವರೇ ಅಂದುಕೊಂಡಿರಲಿಲ್ಲವಂತೆ . ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಬಿಡ್ ಆದರಷ್ಟೇ ಸಾಕು ಎಂದಂದುಕೊಂಡಿದ್ದರಂತೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅವರನ್ನು 5.2 ಕೋ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿಗಳು ನಿಲ್ಲುತ್ತಿಲ್ಲ. ಇತ್ತೀಚೆಗೆ ಮೈಮೆನ್ಸಿಂಗ್ನಲ್ಲಿ ದೀಪು ಚಂದ್ರ ದಾಸ್ ಹತ್ಯೆಯ ಬೆನ್ನಲ್ಲೇ, ರಾಜಬರಿ ಜಿಲ್ಲೆಯಲ್ಲಿ ಅಮೃತ್ ಮಂಡಲ್ ಎಂಬಾತನನ್ನು ಗ್ರಾಮಸ್ಥರು ಹೊಡೆದು ಕೊಂದ
ಕರ್ನಾಟಕದ ರೈಲ್ವೆ ಪ್ರಯಾಣಿಕರಿಗೆ ಸಂತಸದ ಸುದ್ದಿ. ನೈರುತ್ಯ ರೈಲ್ವೆಯು 10 ಹೊಸ ಮೆಮು ರೈಲುಗಳನ್ನು ಹೊಸ ವರ್ಷದ ಉಡುಗೊರೆಯಾಗಿ ನೀಡುತ್ತಿದೆ. ಇದರಿಂದ ಉತ್ತರ ಕರ್ನಾಟಕ ಮತ್ತು ಹಳೇ ಮೈಸೂರು ಭಾಗದ ಜನರಿಗೆ ಅನುಕೂಲವಾಗಲಿದೆ. ಸಣ್ಣ
ಲಕ್ನೋದಲ್ಲಿ ಇಬ್ಬರು ಸಹೋದರಿಯರು ತಮ್ಮ ಸಾಕು ನಾಯಿಯ ಅನಾರೋಗ್ಯದಿಂದ ಮನನೊಂದು ಫಿನೈಲ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಧಾ ಸಿಂಗ್ ಮತ್ತು ಜಿಯಾ ಸಿಂಗ್ ಎಂಬುವರೇ ಮೃತಪಟ್ಟವರು. ಇವರು ಹಲವು ವರ್ಷಗಳಿಂದ ಖಿನ್ನತೆಯ
ಬಾಂಬೆ ಹೈಕೋರ್ಟ್, ಅನಿಲ್ ಅಂಬಾನಿ ಮತ್ತು ರಿಲಯನ್ಸ್ ಕಮ್ಯುನಿಕೇಷನ್ಸ್ ಅನ್ನು 'ವಂಚಕ' ಎಂದು ಘೋಷಿಸಲು ಮತ್ತು ಖಾತೆಗಳನ್ನು 'ವಂಚನೆ' ಎಂದು ವರ್ಗೀಕರಿಸಲು ಬ್ಯಾಂಕುಗಳ ಕ್ರಮಕ್ಕೆ ತಡೆ ನೀಡಿದೆ. ಆಡಿಟ್ ವರದಿಗಳು ಸರಿಯಾಗಿಲ್ಲ ಮತ್
ತೀವ್ರ ಎದೆನೋವಿನಿಂದ 44 ವರ್ಷದ ಭಾರತೀಯ ಮೂಲದ ಪ್ರಶಾಂತ್ ಶ್ರೀಕುಮಾರ್ ಎಂಬುವವರು ಕೆನಡಾದ ಎಡ್ಮಂಟನ್ನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಎಮರ್ಜೆನ್ಸಿ ವಾರ್ಡ್ನಲ್ಲಿ ಸೂಕ್ತ ಚಿಕಿತ್ಸೆ ಸಿಗದೆ 8 ಗಂಟೆಗಳ ಕಾಲ ಕಾಯುವಂತಾಯಿ
ಬೆಂಗಳೂರಿನಲ್ಲಿ ಬೆಸ್ಕಾಂ ಕಾಮಗಾರಿಗಳಿಂದಾಗಿ ಶನಿವಾರ ಮತ್ತು ಭಾನುವಾರ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಪೀಣ್ಯ ಮತ್ತು ಸೋಲದೇವನಹಳ್ಳಿ ಸಬ್ಸ್ಟೇಷನ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿದ್ದು, ಬೆಳಿಗ್
Dandruff: ಮೊಸರಿನ ಜೊತೆ ಲಿಂಬೆರಸ ಸೇರಿಸಿ ಹಚ್ಚಿದ್ರೆ ತಲೆಹೊಟ್ಟು ಹೋಗುತ್ತಾ? Dr Prakruthi
ಅವರ ದೇಶಭಕ್ತಿ ನಮಗೆ ಪ್ರೇರಣೆ ಆಗಬೇಕು. ಅವರ ದೂರದೃಷ್ಟಿತ್ವವನ್ನು ಅರ್ಥ ಮಾಡಿಕೊಳ್ಳಿ. ಮೋದಿಜೀ ಅವರ ಸಬ್ ಕಾ ವಿಕಾಸ್ ಧ್ಯೇಯದೊಂದಿಗೆ ನಾವು ಮುನ್ನಡೆಯಬೇಕು. ಕಾಂಗ್ರೆಸ್ ಪಕ್ಷದ ಅಪಪ್ರಚಾರಗಳ ನಡುವೆಯೂ ಬಿಜೆಪಿ ನೇತೃತ್ವದ ಕೇಂ
ದೆಹಲಿಯ ಬಿಜೆಪಿ ಸರ್ಕಾರ 'ಅಟಲ್ ಕ್ಯಾಂಟೀನ್' ಯೋಜನೆಯನ್ನು ಆರಂಭಿಸಿದೆ. ಇದರಡಿ ಕೇವಲ 5 ರೂಪಾಯಿಗೆ ಪೌಷ್ಟಿಕ ಆಹಾರ ಲಭ್ಯವಿದೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮರಣಾರ್ಥವಾಗಿ ಈ ಯೋಜನೆ ಜಾರಿಯಾಗಿದೆ. ಮುಖ್ಯಮಂತ್ರ
ರಾಜಧಾನಿಯಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು ಖಾಯಂ ವ್ಯವಸ್ಥೆಗೆ ಕೋರಿ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಎಂ ಬಿ ಪಾಟೀಲ ಆಗ್ರಹಿಸಿದ್ದಾರೆ.ಈ ಸಂಬಂಧವಾಗಿ ಕೇಂದ್ರ ರೈಲ್ವೇ ಸಚಿವರ
ನಾನು ಕೇವಲ ವೇದಿಕೆಗೆ ಬಂದು ಭಾಷಣ ಮಾಡಿಕೊಂಡು ಹೋಗಿಲ್ಲ. ಪಕ್ಷದ ಕಾರ್ಯಕರ್ತನಾಗಿ ಕಸ ಗುಡಿಸಿದ್ದೇನೆ. ಪಕ್ಷ ಬಾವುಟ ಕಟ್ಟಿದ್ದೇನೆ. ಕೆಪಿಸಿಸಿ ಅಧ್ಯಕ್ಷನಾದ ಮೇಲೂ ಬಾವುಟ ಕಟ್ಟಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ
ಗೂಗಲ್ ಜಿಮೇಲ್ ಬಳಕೆದಾರರಿಗೆ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ನಿಮ್ಮ ಜಿಮೇಲ್ ವಿಳಾಸವನ್ನು ಬದಲಾಯಿಸಿಕೊಳ್ಳಬಹುದು. ಇದುವರೆಗೆ ಸಾಧ್ಯವಿಲ್ಲದ ಈ ಸೌಲಭ್ಯ ಈಗ ಲಭ್ಯವಾಗುತ್ತಿದೆ. ಹಳೆಯ ವಿಳಾಸಕ್ಕೆ ಬರುವ ಇಮೇಲ್ಗಳು ಹೊಸ
ಸರಿಯಾಗಿ ಒಂದು ವರ್ಷದ ಹಿಂದೆ ಕಿಚ್ಚ ಸುದೀಪ್ ಹಾಗೂ ವಿಜಯ್ ಕಾರ್ತಿಕೇಯ ಕಾಂಬಿನೇಶನ್ನಲ್ಲಿ ‘ಮ್ಯಾಕ್ಸ್’ ಚಿತ್ರ ತೆರೆಗೆ ಬಂದಿತ್ತು. ಇದೀಗ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ‘ಮಾರ್ಕ್’ ಚಿತ್ರ ತೆರೆಗೆ ಅಪ್ಪಳಿಸಿದೆ. ‘ಮಾರ್ಕ್
ಬ್ಯಾಂಕ್ ಸಹಾಯಕ ವ್ಯವಸ್ಥಾಪಕಿ ಭುವನೇಶ್ವರಿ ಅವರ ಹತ್ಯೆ ಪ್ರಕರಣ ತಕ್ಷಣಕ್ಕೆ ಅಥವಾ ಅವರ ಮೇಲಿನ ಕೋಪಕ್ಕೆ ಮಾತ್ರ ನಡೆದದ್ದಲ್ಲ. ಆರೋಪಿ ಬಾಲಮುರಗನ್ ಅವರು, ತನ್ನ ಪತ್ನಿಯನ್ನು ಸಾಯಿಸಲು ಹಲವು ತಿಂಗಳುಗಳ ಕಾಲ ನಡೆಸಿದ ಸಂಚು
ಒಡಿಶಾದ ರಾಂಪಾ ಅರಣ್ಯದಲ್ಲಿ ನಡೆದ ಭದ್ರತಾ ಕಾರ್ಯಾಚರಣೆಯಲ್ಲಿ, ನಕ್ಸಲರ ಕೇಂದ್ರ ಸಮಿತಿ ಸದಸ್ಯ ಗಣೇಶ್ ಉಯಿಕೆ ಸೇರಿದಂತೆ ಆರು ಮಂದಿ ಹತರಾಗಿದ್ದಾರೆ. ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಉನ್ನತ ಮಟ್ಟದ ಶಸ್ತ್ರಾಸ್ತ್ರಗಳು ವಶಪಡಿಸ
Australia Vs England 4th Test Match ಡಿಸೆಂಬರ್ 26ರಂದು ಮೆಲ್ಬರ್ವ್ ಕ್ರಿಕೆಟ್ ಮೈದಾನದಲ್ಲಿ ಶುಕುವಾಗಲಿರುವ ಬಾಕ್ಸಿಂಗ್ ಡೇ ಟೆಸ್ಟ್ ಗೆ ಇಂಗ್ಲೆಂಡ್ ತಂಡ ಪ್ಲೇಯಿಂಗ್ ಇಲೆವೆನ್ ಅನ್ನಿು ಪ್ರಕಟಿಸಿ ಆಗಿದೆ. ಆದರೆ ಆಸ್ಟ್ರೇಲಿಯಾ ತಂಡ ಮಾತ್ರ ಇನ್ನೂ ಮ
ಅಲಿಗಢದ ಮುಸ್ಲಿಂ ವಿಶ್ವವಿದ್ಯಾಲಯದ ಆವರಣದಲ್ಲಿ ಶಿಕ್ಷಕರೊಬ್ಬರ ತಲೆಗೆ ಗುಂಡು ಹಾರಿಸಿರುವ ಘಟನೆ ಬೆಳಕಿಗೆ ಬಂದಿದೆ. ಬಂದೂಕುಧಾರಿಗಖು ಗುಂಡು ಹಾರಿಸುವಾಗ ಈ ದಿನದಿಂದ ನಿನಗೆ ನಾನ್ಯಾರು ಎಂದು ತಿಳಿಯುತ್ತದೆ ಎಂದು ಹೇಳಿದ್ದಾ
ಸುಪ್ರೀಂ ಕೋರ್ಟ್ ತಮಿಳುನಾಡಿನ ಅರ್ಜಿಯನ್ನು ವಜಾಗೊಳಿಸಿದ ಹಿನ್ನೆಲೆಯಲ್ಲಿ, ಮೇಕೆದಾಟು ಯೋಜನೆಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಎರಡು ತಿಂಗಳಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲು ಕರ್ನಾಟಕ ಸರ್ಕಾರ ಸಿದ್ಧತೆ ನಡೆಸಿದೆ.
ಜೈಲರ್ 2 ಚಿತ್ರದಲ್ಲಿ ಬಾಲಿವುಡ್ ನಟ ಶಾರೂಖ್ ಖಾನ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಹಿರಿಯ ನಟ ಮಿಥುನ್ ಚಕ್ರವರ್ತಿ ನೀಡಿದ ಸುಳಿವು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ರಜನಿಕಾಂತ್ ಮುಂದುವರೆಯಲಿದ್ದು, ಶಾರೂಖ್ ಖಾನ್
Virat Kohli Fans -ಭಾರತ ತಂಡದ ಮಾಜಿ ನಾಯಕರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇದೀಗ ವಿಜಯ್ ಹಜಾರೆ ಟ್ರೋಫಿಯಲ್ಲಿ ಶತಕಗಳನ್ನು ಗಳಿಸಿ ಮಿಂಚಿದ್ದಾರೆ. ಜೈಪುರದಲ್ಲಿ ರೋಹಿತ್ ಶರ್ಮಾ ಆಡಿದ ಪಂದ್ಯದ ನೇರಪ್ರಸಾರ ಇಲ್ಲದಿದ್ದರೂ ಸಾರ್
ಅಮೆರಿಕದಲ್ಲಿ ಎಚ್-1ಬಿ ವೀಸಾ ಲಾಟರಿ ಪದ್ಧತಿ ಇನ್ನು ಇರೋದಿಲ್ಲ. ಫೆಬ್ರವರಿ 27, 2026 ರಿಂದ ಈ ಹೊಸ ನಿಯಮ ಜಾರಿಗೆ ಬರುತ್ತಿದೆ. ಇನ್ನು ಮುಂದೆ ಹೆಚ್ಚು ಸಂಬಳ ಮತ್ತು ವಿಶೇಷ ಕೌಶಲ್ಯ ಇರುವವರಿಗೆ ವೀಸಾ ಕೊಡಲು ಆದ್ಯತೆ ನೀಡಲಾಗುತ್ತದೆ. ಇ
ಪಾಕಿಸ್ತಾನದ ರಕ್ಷಣಾ ಪಡೆಗಳ ಮುಖ್ಯಸ್ಥ (ಸಿಡಿಎಫ್) ಅಸಿಮ್ ಮುನೀರ್ ಅವರಿಗೆ ನೀಡಿರುವ ಅನಿಯಂತ್ರಿತ ಅಧಿಕಾರ, ಕೇವಲ ಪಾಕಿಸ್ತಾನ ಮಾತ್ರವಲ್ಲದೇ ಅನ್ಯ ದೇಶಗಳಲ್ಲೂ ದುಷ್ಪರಿಣಾಮ ಬೀರತೊಡಗಿದೆ. ಇಮ್ರಾನ್ ಖಾನ್ ಸರ್ಕಾರದಲ್
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಿಸೆಂಬರ್ 29 ರಿಂದ ಕೋಲ್ಕತ್ತಾಗೆ ಭೇಟಿ ನೀಡಲಿದ್ದು, ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ವಿಧಾನಸಭಾ ಚುನಾವಣೆ ತಂತ್ರಗಾರಿಕೆ ಕುರಿತು ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. ಅವರ ಸ್ವಾಗ
ವನ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ ಮುಂಚೂಣಿ ಹೊರಗುತ್ತಿಗೆ ಸಿಬ್ಬಂದಿ ಪಾತ್ರವೂ ಮಹತ್ವದ್ದಾಗಿದೆ. ಹೀಗಾಗಿ ಹೊರಗುತ್ತಿಗೆ ಸಿಬ್ಬಂದಿಗೂ 20 ಲಕ್ಷಗಳ ರೂ. ವಿಮೆ ಸೌಲಭ್ಯ ಕಲ್ಪಿಸಲಾಗಿದೆ. ಅರಣ್ಯ ಇಲಾಖೆಯ ಎಲ್ಲಾ ಖಾಯಂ ಉದ್ಯೋಗ
ರಾಷ್ಟ್ರೀಯ ಜಲ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಕರ್ನಾಟಕಕ್ಕೆ ನದಿ ಜೋಡಣೆ ಯೋಜನೆಯಡಿ ಹೆಚ್ಚಿನ ನೀರು ನೀಡಲು ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ. ಬೆಂಗಳೂರು ಮೆಟ್ರೋ ಎರಡನೇ ಹಂತದ ವೆಚ್ಚ 40,000 ಕೋಟಿಗೆ ಏರಿಕೆಯಾಗಿದ್ದು,
ಭಾರತದ ವಿಮಾನಯಾನ ಕ್ಷೇತ್ರದಲ್ಲಿ ಹೊಸ ಸ್ಪರ್ಧೆಗೆ ನಾಂದಿ ಹಾಡಲು ಕೇಂದ್ರ ಸರ್ಕಾರ ಮೂರು ಹೊಸ ವಿಮಾನಯಾನ ಸಂಸ್ಥೆಗಳಿಗೆ ಅನುಮತಿ ನೀಡಿದೆ. ಶಂಖ್ ಏರ್, ಅಲ್ ಹಿಂದ್ ಏರ್, ಫ್ಲೈಎಕ್ಸ್ಪ್ರೆಸ್ ಸಂಸ್ಥೆಗಳು NOC ಪಡೆದಿವೆ. ಇಂಡಿಗೋ ಅಡೆ
ಭಾರತೀಯ ಸೇನಾ ಸಿಬ್ಬಂದಿಗಾಗಿ ತನ್ನ ಡಿಜಿಟಲ್ ಚಟುವಟಿಕೆ ನಿರ್ಬಂಧ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಿರುವ ರಕ್ಷಣಾ ಇಲಾಖೆ, ಯೋಧರು ಇನ್ಸ್ಟಾಗ್ರಾಮ್ ಸೇರಿದಂತೆ ಇತರ ಸಾಮಾಜಿಕ ಜಾಲತಾಣಗಳ ವಿಕ್ಷಣೆಗೆ ಅನುಮತಿ ನೀಡಿದೆ. ಆದರ
ಎರಡು ತಿಂಗಳ ಗೃಹ ಲಕ್ಷ್ಮಿ ಯೋಜನೆಗೆ ಹಣವನ್ನು ಫಲಾನುಭವಿಗಳಿಗೆ ಪಾವತಿಸಿಲ್ಲ ಎಂಬ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಕುರಿತಾಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಗುರುವಾರ ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಲಕ್ಷ್
ಕರ್ನಾಟಕದಲ್ಲಿ ಹೂಡಿಕೆ ಹೆಚ್ಚಿಸಲು ಮತ್ತು ಭೂ ಪರಿವರ್ತನೆ ಸುಲಭಗೊಳಿಸಲು ಹೊಸ ನಿಯಮ ಜಾರಿಯಾಗಿದೆ. ಮಾಸ್ಟರ್ ಪ್ಲಾನ್ ವ್ಯಾಪ್ತಿಯಲ್ಲಿ ಡಿಸಿ ಅನುಮತಿ ಇಲ್ಲದೆ ಭೂ ಪರಿವರ್ತನೆ ಸಾಧ್ಯ. ಕೈಗಾರಿಕೆ ಮತ್ತು ಇಂಧನ ಯೋಜನೆಗಳಿಗೆ ವಿ
ನಮ್ಮ ನಡುವೆ ಏನೆಲ್ಲಾ ಚರ್ಚೆಯಾಗಿತ್ತು ಎಂದು ನಾನು ಬಹಿರಂಗಪಡಿಸಲು ಸಾಧ್ಯವಿಲ್ಲ. ನಾವು ಒಟ್ಟಾಗಿ ಸೇರಿ ಕೆಲಸ ಮಾಡಿ, ಸರ್ಕಾರವನ್ನು ರಚಿಸಿದ್ದೇವೆ. ಪ್ರತಿ ಕಾರ್ಯಕರ್ತರು ಪಕ್ಷಕ್ಕಾಗಿ ತಮ್ಮ ಬೇವರು ಹರಿಸಿ ದುಡಿದಿದ್ದಾರೆ. ನಮ
ರಣವೀರ್ ಸಿಂಗ್ ಅಭಿನಯದ 'ಧುರಂಧರ' ಚಿತ್ರವು ಬಾಕ್ಸ್ ಆಫೀಸ್ನಲ್ಲಿ ಹೊಸ ದಾಖಲೆ ಬರೆಯುತ್ತಿದ್ದು, ದಕ್ಷಿಣ ಭಾರತದಲ್ಲಿಯೂ ಭರ್ಜರಿ ಯಶಸ್ಸು ಕಂಡಿದೆ. ಈ ಯಶಸ್ಸಿನಿಂದಾಗಿ, ಚಿತ್ರದ ಎರಡನೇ ಭಾಗ 'ಧುರಂಧರ 2' 2026ರ ಮಾರ್ಚ್ 19ರಂದು ಐದು ಭಾ
ಬೆಂಗಳೂರಿನಲ್ಲಿ ದಟ್ಟ ಮಂಜು ವಿಮಾನಗಳ ಕಾರ್ಯಾಚರಣೆಗೆ ಅಡ್ಡಿಯಾಗುವ ಸಾಧ್ಯತೆ ಇದೆ. ಉತ್ತರ ಭಾರತದಲ್ಲೂ ಹವಾಮಾನ ವೈಪರೀತ್ಯದಿಂದ ವಿಮಾನಗಳ ವೇಳಾಪಟ್ಟಿ ಈಗಾಗಲೇ ತೊಂದರೆಗೊಳಗಾಗಿದೆ. ಇಂಡಿಗೋ ಸಂಸ್ಥೆ ಪ್ರಯಾಣಿಕರಿಗೆ ವಿಮಾನಗ
ಚಿತ್ರದುರ್ಗದ ಭೀಕರ ಬಸ್ ಅಪಘಾತದಲ್ಲಿ ಏಕಾಏಕಿ ಡೀಸೆಲ್ ಟ್ಯಾಂಕ್ ನಿಂದ ಬಸ್ಸೆಲ್ಲ ಆವರಿಸಿಕೊಂಡ ಬೆಂಕಿ, ತಕ್ಷಣ ಬಸ್ ಪೂರ್ತಿ ಸ್ಫೋಟಗೊಂಡು ಭಸ್ಮ ಆಗಿದ್ದು, ಅಲ್ಲಿದ್ದವರ ನರಳಾಟ, ಜೀವ ಉಳಿಸಲು ಮಾಡಿದ ಹರಸಾಹದ ಬಗ್ಗೆ ಬಸ್ ಹಿ
ಅಲೋಕ್ ಜೈನ್ ಅವರ ವಿದೇಶಿ ಸ್ನೇಹಿತ ಭಾರತಕ್ಕೆ ಭೇಟಿ ನೀಡಿದಾಗ ಇಲ್ಲಿನ ಸಂಚಾರ, ವೈದ್ಯಕೀಯ ಸೌಲಭ್ಯ, ಇಂಟರ್ನೆಟ್ ವೇಗ ಮತ್ತು ಮೊಬೈಲ್ ಡೇಟಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಮೆರಿಕಕ್ಕೆ ಹೋಲಿಸಿದರೆ ಭಾರತದಲ್ಲಿ ಈ ಸೌ
ಬೆಂಗಳೂರಿನಲ್ಲಿ ಫಾಕ್ಸ್ಕಾನ್ 30,000 ಮಹಿಳೆಯರನ್ನು ನೇಮಿಸಿಕೊಂಡಿರುವುದನ್ನು ರಾಹುಲ್ ಗಾಂಧಿ ಶ್ಲಾಘಿಸಿ, ಕರ್ನಾಟಕದ ಉದ್ಯೋಗ ಸೃಷ್ಟಿಯ ವಾತಾವರಣವನ್ನು ಹೊಗಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಅಶ್ವಿನಿ ವೈಷ್ಣವ್, ಇ
ಬಿಎಂಟಿಸಿ ಬಸ್ಸುಗಳಲ್ಲಿ ವೆಹಿಕಲ್ ಲೊಕೇಶನ್ ಟ್ರಾಕಿಂಗ್ ಡಿವೈಸ್ ಹಾಗೂ ಎಮರ್ಜೆನ್ಸಿ బಟನ್, ಪ್ಯಾನಿಕ್ ಅಳವಡಿಸಲಾಗಿರುತ್ತದೆ. ವಾಯುವ್ಯ ಕರ್ನಾಟಕ ಸಾರಿಗೆಯ 1097 ಬಸ್ಸುಗಳಲ್ಲಿ ವೆಹಿಕಲ್ ಲೋಕೆಶನ್ ಟ್ರಾಕಿಂಗ್ ಡಿವೈಸ್ ಹಾಗೂ ಎ
ದೇಶಾದ್ಯಂತ ಕ್ರಿಸ್ಮಸ್ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು (ಡಿ.25-ಗುರುವಾರ) ದೆಹಲಿಯ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್ ಚರ್ಚ್ನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
ಚಿನ್ನದ ಬೆಲೆ ಭಾರಿ ಹೆಚ್ಚಳ ಆಗುತ್ತಿದ್ದು, 1 ಲಕ್ಷದ 40 ಸಾವಿರ ರೂಪಾಯಿಗೆ ಕೇವಲ 250 ರೂಪಾಯಿ ಬಾಕಿ ಇದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವೀಸಾ ಸಮರ ಎಂದು ಕೊನೆಗೊಳ್ಳುವುದೋ ಗೊತ್ತಿಲ್ಲ. ಅದರಲ್ಲೂ H-1B ವೀಸಾ ನಿಯಮಗಳಲ್ಲಿ ಟ್ರಂಪ್ ಆಡಳಿತ ತರುತ್ತಿರುವ ಬದಲಾವಣೆಗಳು ಭಾರತೀಯರನ್ನು ಇನ್ನಿಲ್ಲದಂತೆ ಕಾಡುತ್ತಿವೆ. ಸಾಮಾಜ
ಬೆಂಗಳೂರಿನಲ್ಲಿ ಕ್ರಿಸ್ಮಸ್ ಮತ್ತು ಹೊಸ ವರ್ಷದ ಸಂಭ್ರಮಾಚರಣೆಗಳು ಜನಸಂದಣಿಯನ್ನು ಹೆಚ್ಚಿಸಲಿವೆ. ಇದನ್ನು ಗಮನಿಸಿ, ಸಂಚಾರ ಪೊಲೀಸರು ಪುಲಕೇಶಿನಗರ ಮತ್ತು ಮಹದೇವಪುರದಲ್ಲಿ ವಿಶೇಷ ಸಂಚಾರ ಮಾರ್ಗಸೂಚಿಗಳನ್ನು ಪ್ರಕಟಿಸಿದ್
ಜಗತ್ತಿನೆಲ್ಲೆಡೆ ಇಂದು (ಡಿ.25-ಗುರುವಾರ) ಕ್ರಿಸ್ಮಸ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಜಾಗತಿಕ ಕ್ರಿಶ್ಚಿಯನ್ ಬಾಂಧವರು ತಮ್ಮ ಆರಾಧ್ಯ ದೈವ ಏಸುಕ್ರಿಸ್ತನ ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಆಚರಿಸುತ್ತಿದ
ಮೈಸೂರಿನ ಅಂಬಾವಿಲಾಸ ಅರಮನೆ ಆವರಣದಲ್ಲಿ ಹೊಸ ವರ್ಷಾಚರಣೆಗೆ ಸಿದ್ಧತೆ ನಡೆದಿದೆ. ಪೊಲೀಸ್ ಬ್ಯಾಂಡ್ ಕಾರ್ಯಕ್ರಮ, ಶಬ್ದ ರಹಿತ ಹಸಿರು ಪಟಾಕಿ ಸಿಡಿಸುವಿಕೆ, ಹೋಟೆಲ್ಗಳಲ್ಲಿ ವಿಶೇಷ ಪಾರ್ಟಿಗಳು ಹಾಗೂ ದೇವಾಲಯಗಳಲ್ಲಿ ವಿಶೇಷ ಪೂ
ಕಾಂಗ್ರೆಸ್ನ ಚುನಾವಣಾ ಸೋಲುಗಳಿಂದ ಹತಾಶರಾದ ಶಾಸಕರು, ಸಂಸದರು ರಾಹುಲ್ ಗಾಂಧಿಗೆ ಬದಲಾಗಿ ಪ್ರಿಯಾಂಕಾ ವಾದ್ರಾ ಅವರಲ್ಲಿ ಪರ್ಯಾಯ ನಾಯಕತ್ವವನ್ನು ಕಾಣುತ್ತಿದ್ದಾರೆ. ಮಹಾರಾಷ್ಟ್ರ, ಹರಿಯಾಣ, ದಿಲ್ಲಿಯ ನಾಯಕರು ಪ್ರಿಯಾಂಕಾ ಅ
ಕಳೆದ ಜುಲೈನಲ್ಲಿ ಇರಾನ್ ರಾಜಧಾನಿ ಟೆಹ್ರಾನ್ನಲ್ಲಿ ನಡೆದಿದ್ದ ಹಮಾಸ್ ರಾಜಕೀಯ ಮುಖ್ಯಸ್ಥ ಇಸ್ಮಾಯಿಲ್ ಹನಿಯೆ ಅವರ ಹತ್ಯೆಯ ಬಗ್ಗೆ. ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಸ್ಪೋಟಕ ಮಾಹಿತಿಯನ್ನು ಹೊರಹಾಕಿದ್ದಾ
ಚೀನಾದ ವಿಸ್ತರಣಾವಾದ ದಶಕಗಳಿಂದ ಈ ಭಾಗದಲ್ಲಿ ಅಶಾಂತಿಗೆ ಕಾರಣವಾಗಿದೆ. ಚೀನಾದಿಂದ ಅದರ ನೆರೆಹೊರೆ ರಾಷ್ಟ್ರಗಳು ನಿರಂತರವಾಗಿ ಕಿರುಕುಳ ಅನುಭವಿಸುತ್ತಿವೆ. ಅದರಲ್ಲೂ ಅರುಣಾಚಲ ಪ್ರದೇಶ ವಿವಾದ ಭಾರತ-ಚೀನಾ ನಡುವೆ ಸುದೀರ್ಘ ಸಂ
ಅರಾವಳಿ ಉಳಿಸಿ ಜನಾಂದೋಲನಕ್ಕೆ ಭಾರೀ ಯಶಸ್ಸು ದೊರೆತಿದೆ. ದೆಹಲಿಯಿಂದ ಗುಜರಾತ್ವರೆಗೆ ಹಬ್ಬಿರುವ ಈ ಬೆಟ್ಟಗಳ ಶ್ರೇಣಿಯಲ್ಲಿ, ಹೊಸದಾಗಿ ಗಣಿಗಾರಿಕೆ ಗುತ್ತಿಗೆ ನೀಡುವುದನ್ನು ಕೇಂದ್ರ ಸರ್ಕಾರ ಸಂಪೂರ್ಣವಾಗಿ ನಿಷೇಧಿಸಿದೆ. ಅ
ಚಿತ್ರದುರ್ಗದ ಹೆದ್ದಾರಿಯಲ್ಲಿ ಘನಘೋರ ದುರಂತ ನಡೆದಿದ್ದು, ಬೆಂಗಳೂರಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ರಸ್ತೆ ಮಧ್ಯೆ ಹೊತ್ತಿ ಉರಿದಿದ್ದು, ಅದರಲ್ಲಿದ್ದ 17 ಮಂದಿ ಸಜೀವ ದಹನ ಆಗಿದ್ದಾರೆ. ಉಳಿದವರಿಗೆ ಗಂಭೀರ ಗಾಯಗ
ಬೆಂಗಳೂರಿನಲ್ಲಿ ವಿದ್ಯುತ್ ಕಳ್ಳತನ ನಿರಂತರವಾಗಿ ಮುಂದುವರೆದಿದ್ದು, ಕಳೆದ ಮೂರು ವರ್ಷಗಳಲ್ಲಿ 30,735 ಪ್ರಕರಣಗಳು ದಾಖಲಾಗಿವೆ. ಒಟ್ಟು 107.99 ಕೋಟಿ ರೂ. ದಂಡ ವಸೂಲಾಗಿದ್ದರೂ, ಮೀಟರ್ ಬೈಪಾಸ್, ಟ್ಯಾಂಪರಿಂಗ್ ಮತ್ತು ಅಕ್ರಮ ಸಂಪರ್ಕಗಳ
ಬೆಂಗಳೂರಿನ ನಮ್ಮ ಮೆಟ್ರೋ ಯೋಜನೆ ವಿಸ್ತರಣೆ ಕಾಮಗಾರಿಗಳು ಭರದಿಂದ ಸಾಗಿದ್ದು, ಪಿಂಕ್ ಲೈನ್ ಮತ್ತು ಬ್ಲೂ ಲೈನ್ (ವಿಮಾನ ನಿಲ್ದಾಣ ಮಾರ್ಗ) ಕಾರ್ಯಾಚರಣೆಯ ಪರಿಷ್ಕೃತ ದಿನಾಂಕಗಳನ್ನು ಪ್ರಕಟಿಸಲಾಗಿದೆ. 2027ರ ಅಂತ್ಯದ ವೇಳೆಗೆ ಬೆಂಗ
BCCI And Dream11 Agreement- ಕೇಂದ್ರ ಸರ್ಕಾರ ಆನ್ ಲೈನ್ ಗೇಮಿಂಗ್ ಆ್ಯಪ್ ಕಾಯ್ದೆ 2025ನ್ನು ಜಾರಿಗೆ ತಂದಿದ್ದರಿಂದ ಬಿಸಿಸಿಐ ಮತ್ತು ಡ್ರೀಮ್ 11 ಒಪ್ಪಂದ ಮುರಿದುಬಿತ್ತು. ಇದರಿಂದಾಗಿ ಬಿಸಿಸಿಐಗೆ ನಷ್ಟ ಆಗಬಹುದು ಎಂದು ಎಣಿಸಲಾಗಿತ್ತು. ಅಚ್ಚರಿ ಎಂ
45 Movie Review: ಸಾವಿನ ರಹಸ್ಯದ ಸುತ್ತ ಶಿವಣ್ಣ-ಉಪ್ಪಿ-ರಾಜ್ ಬಿ ಶೆಟ್ಟಿ ಫ್ಯಾಂಟಸಿ! ಅರ್ಜುನ್ ಜನ್ಯ ಚೊಚ್ಚಲ ಪ್ರಯೋಗ ಹೇಗಿದೆ?
ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಕ್ರಿಸ್ಮಸ್ ಮುನ್ನಾದಿನದಂದುಸಂಭವಿಸಿದ ಬಾಂಬ್ ಸ್ಫೋಟದಲ್ಲಿ 21 ವರ್ಷದ ಯುವಕನೊಬ್ಬ ಮೃತಪಟ್ನೆಟಿರುವುದಾಗಿ ವಿದೇಶಿ ಮಾಧ್ಯಮಗಳು ವರದಿ ಮಾಡಿವೆ. ನಿಷೇಧಿತ ಅವಾಮಿ ಲೀಗ್ ಸಂಘಟನೆಯು ಈ 'ಕಾಕ
ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಬೆಂಗಳೂರು ಸೇರಿದಂತೆ ವಿವಿಧೆಡೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದೆ. ಪ್ರಧಾನಿ ಮೋದಿ ಅವರ ನಾಯಕತ್ವಕ್ಕೆ ಸಿಕ್ಕ ಜನಾದೇಶ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ
National Sports Awards- ಭಾರತೀಯ ಹಾಕಿ ತಂಡದ ಉಪನಾಯಕ ಹಾರ್ದಿಕ್ ಸಿಂಗ್ ಅವರು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಗೌರವಕ್ಕೆ ಶಿಫಾರಸುಗೊಂಡಿದ್ದಾರೆ. ವಿಶೇಷವೆಂದರೆ ಅವರೊಬ್ಬರೇ ಈ ಮಹೋನ್ನತ ಕ್ರೀಡಾ ಪ್ರಶಸ್ತಿಗೆ ಶಿಫಾರಸು ಆಗಿರುವ ಏಕೈಕ ಕ್ರ
ರಾಜ್ಯ ಮಾಹಿತಿ ಆಯುಕ್ತ ರವೀಂದ್ರ ಗುರುನಾಥ್ ಢಾಕಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಲು ನಿರಾಕರಿಸಿದೆ. ಇವರು ಮಾಹಿತಿ ಹಕ್ಕು ಅರ್ಜಿ ವಿಲೇವಾರಿಗೆ ಲಂಚಕ್ಕೆ ಬೇಡಿಕೆ ಇ
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ದಿಢೀರ್ ತಪಾಸಣೆ ನಡೆಸಿದ ಅಧಿಕಾರಿಗಳು, ಕೈದಿಗಳ ಬ್ಯಾರಕ್ಗಳಲ್ಲಿ ಮೊಬೈಲ್ಗಳು, ಸಿಮ್ಕಾರ್ಡ್ಗಳು, ಚಾರ್ಜರ್ಗಳು ಮತ್ತು ಇಯರ್ ಬಡ್ಸ್ಗಳಂತಹ ನಿಷೇಧಿತ ವಸ್ತುಗಳನ್ನು ಪತ್ತ
Nice Project : ದೇವೇಗೌಡರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಿದ್ದರಾಮಯ್ಯ ಹಣಕಾಸು ಸಚಿವರಾಗಿದ್ದರು. ಆ ವೇಳೆ, ಹಣಕಾಸು ಇಲಾಖೆಯ ಅನುಮತಿಯನ್ನು ಪಡೆದ ಬೆಂಗಳೂರು- ಮೈಸೂರು ಇನ್ಫಾಸ್ಟ್ರಕ್ಚರ್ ಯೋಜನೆಗೆ ಸಂಬಂಧಿಸಿದಂತೆ, ರಿಟ್ ಅರ್
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸರ್ಕಾರಿ ಶಾಲಾ ಶಿಕ್ಷಕಿಯರಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಋುತುಚಕ್ರ ರಜೆಯನ್ನು ಮಂಜೂರು ಮಾಡಿದೆ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮನವಿಗೆ ಸ್ಪಂದಿಸಿ ಈ
Vijay Hazare Trophy 2025-26- ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಕರ್ನಾಟಕ ತಂಡ ಅದ್ಭುತ ಪ್ರದರ್ಶನ ನೀಡಿದೆ. ಜಾರ್ಖಂಡ್ ನೀಡಿದ್ದ 413 ರನ್ಗಳ ಗುರಿಯನ್ನು ಮಾಯಾಂಕ್ ಅಗರ್ವಾಲ್ ನೇತೃತ್ವದ ತಂಡ ಇನ್ನೂ 15 ಎಸೆತಗಳು ಬಾಕಿ ಉಳಿದಿರುವಂತೆ ಬೆನ್ನಟ್
ಅಮೆರಿಕದ ಸ್ಯಾನ್ಸನ್ ಗ್ರೂಪ್ಗೆ ಮಂಡ್ಯದಲ್ಲಿ 100 ಎಕರೆ ಭೂಮಿ ನೀಡಲು ರಾಜ್ಯ ಸರಕಾರ ಉತ್ಸುಕವಾಗಿದೆ. ಆದರೆ, ಕಂಪನಿಯ ಅಧಿಕಾರಿಗಳನ್ನು ಸಂಪರ್ಕಿಸಲು ವಿಫಲ ಯತ್ನ ನಡೆದಿದೆ. ಹೈಟೆಕ್ ಉದ್ಯಮಗಳನ್ನು ಬೆಳೆಸಲು ಬದ್ಧವಾಗಿರುವ ಸರಕಾ
ಶಿವಮೊಗ್ಗ ಡಿಸಿಸಿ ಬ್ಯಾಂಕ್ ಸಹಕಾರ ಕ್ಷೇತ್ರದಲ್ಲಿ ಮೊಟ್ಟಮೊದಲ ಬಾರಿಗೆ ಐಎಂಪಿಎಸ್ ಮತ್ತು ಯುಪಿಐ ಆನ್ಲೈನ್ ಪಾವತಿ ಸೇವೆಗಳನ್ನ ಜಾರಿ ತರಲು ನಿರ್ಧರಿಸಿದೆ. ರೈತರು ಮತ್ತು ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಈ ವ್ಯವಸ್
ಡಿಸೆಂಬರ್ 2025ರಲ್ಲಿ ದಕ್ಷಿಣ ಏಷ್ಯಾ ತೀವ್ರ ಉದ್ವಿಗ್ನತೆಗೆ ಸಾಕ್ಷಿಯಾಯಿತು. ಬಾಂಗ್ಲಾದೇಶದಲ್ಲಿ ನಡೆದ ಹಿಂಸಾಚಾರ ಭಾರತ, ಪಾಕಿಸ್ತಾನ ಮತ್ತು ಚೀನಾಗಳನ್ನು ಅಪಾಯಕಾರಿ ಪರಿಸ್ಥಿತಿಗೆ ತಳ್ಳಿತು. ಶರೀಫ್ ಒಸ್ಮಾನ್ ಹಾದಿ ಹತ್ಯೆಯಿ
ಜೈಲು ಶಿಕ್ಷೆಗೆ ಗುರಿಯಾಗಿರುವ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ಗೆ ದೆಹಲಿ ಹೈಕೋರ್ಟ್ ನೀಡಿರುವ ರಿಯಾಯಿತಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಉನ್ನಾವೋ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜ
Gut detox: ಮೊಸರು, ಹುದುಗುಬರಿಸಿದ ಆಹಾರ ಜೀರ್ಣಾಂಗವ್ಯೂಹಕ್ಕೆ ಯಾಕೆ ಮುಖ್ಯ? Dr.Ishwar Amalazari
ಗೀತಾ ಶಿಶು ಶಿಕ್ಷಣ ಸಂಘದ ಸಂಸ್ಥೆಗಳು ಈಗ ಶ್ರೀ ಶೃಂಗೇರಿ ಶಾರದಾ ಪೀಠದ ಅಡಿಯಲ್ಲಿ ಕಾರ್ಯನಿರ್ವಹಿಸಲಿವೆ. ಶಿಕ್ಷಣದಲ್ಲಿ ಶ್ರೇಷ್ಠತೆ ಮತ್ತು ಸನಾತನ ಧರ್ಮದ ಮೌಲ್ಯಗಳನ್ನು ಸಂರಕ್ಷಿಸುವ ಉದ್ದೇಶದಿಂದ ಈ ತೀರ್ಮಾನಕ್ಕೆ ಬಂದಿರು
ಬೆಂಗಳೂರಿನಲ್ಲಿ ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ನಡೆಸಲಿದೆ. ಡಿಸೆಂಬರ್ 26 ರಿಂದ 7 ದಿನಗಳ ಕಾಲ ಬೆಳಿಗ್ಗೆಯಿಂದ ಸಂಜೆವರೆಗೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಕಟ್ಟಿಗೇನಹಳ್ಳಿ,
ಕೇಂದ್ರ ಸರ್ಕಾರಿ ಯೋಜನೆಗಳನ್ನು ರಾಜ್ಯ ಸರ್ಕಾರ ಮುಂದುವರಿಸುತ್ತಿಲ್ಲ. ಕೇಂದ್ರಕ್ಕೆ ಬಿಲ್ ನೀಡದೆ ಅನುದಾನ ತಡೆಹಿಡಿಯಲಾಗಿದೆ. ರೈಲ್ವೆ, ಕೆರೆ ಮೊದಲಾದವುಗಳಿಗೆ ಭೂಮಿ ನೀಡಿಲ್ಲ. ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಸರ್ಕ
ಪಕ್ಷದಲ್ಲಿ ಇಂತಹ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು. ಪಕ್ಷದಲ್ಲಿ ಶಿಸ್ತು ಮುಖ್ಯವಾಗಿರಬೇಕು. ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆ ಮಾಡಿ ಇಡೀ ದೇಶಕ್ಕೆ ಶಕ್ತಿ ತುಂಬಿದ್ದಾರೆ. ಪಕ್ಷ ಸಂಕಷ್ಟದ ಪರಿಸ್ಥಿತಿಯಲ್ಲಿ ನಾ
2025ನೇ ಇಸವಿಯು ಹೂಡಿಕೆದಾರರ ಪಾಲಿಗೆ ಅಚ್ಚರಿಯ ವರ್ಷವಾಗಿದೆ. ಸಾಮಾನ್ಯವಾಗಿ ಚಿನ್ನ ಮತ್ತು ಬೆಳ್ಳಿಯ ಮೇಲೆ ಎಲ್ಲರ ಕಣ್ಣಿರುತ್ತದೆ. ಆದರೆ, ಈ ಬಾರಿ ಪ್ಲಾಟಿನಂ ಮಾರುಕಟ್ಟೆಯಲ್ಲಿ ಹೊಸ ಅಲೆ ಎಬ್ಬಿಸಿದೆ. ವರ್ಷದ ಆರಂಭದಲ್ಲಿ ಪ್ರತಿ ಔ
ಡಿಜಿಟಲ್ ಅರೆಸ್ಟ್ ಬಗ್ಗೆ ಜಾಗೃತಿ ನೀಡುತ್ತಿದ್ದರೂ ಸಹ ವಂಚನೆಗೆ ಒಳಗಾಗುತ್ತಿರುವವರ ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ. 85 ವರ್ಷದ ಹಿರಿಯ ನಾಗರಿಕರೊಬ್ಬರು ಡಿಜಿಟಲ್ ಅರೆಸ್ಟ್ಗೆ ಒಳಗಾಗಿ ಒಂಬತ್ತು ಕೋಟಿ ಕಳೆದುಕೊಂಡ ಘಟನೆ
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿವಿಧ ಪ್ರಯಾಣಿಕರಿಂದ ವಶಪಡಿಸಿಕೊಳ್ಳಲಾದ ಅಕ್ರಮ ವಸ್ತುಗಳ ನೇರ ಹರಾಜು ನಡೆಯಲಿದೆ. ಇ–ಹರಾಜಿನ ಮೂಲಕ ಮೊಬೈಲ್ ಫೋನ್, ಲ್ಯಾಪ್ಟಾಪ್, ಕ್ಯಾಮೆರಾ, ಟಿವಿ ಸೇರಿದಂ
ಮುಂದಿನ 7 ದಿನಗಳ ಕಾಲ ಕರ್ನಾಟಕದಲ್ಲಿ ಒಣಹವೆ ಮುಂದುವರೆಯಲಿದ್ದು, ಚಳಿ ತೀವ್ರಗೊಳ್ಳಲಿದೆ. ಬೀದರ್, ವಿಜಯಪುರ, ಧಾರವಾಡದಲ್ಲಿ ಕನಿಷ್ಠ 10 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ರಾಜ್ಯದ ಹಲವೆಡೆ ದಟ್ಟವಾದ ಮಂಜು ಬೀಳುವ ಸಾಧ್ಯತ
ಬಡತನದಿಂದ ಬಳಲುತ್ತಿರುವ ಕುಟುಂಬಗಳಿಗೆ ಸ್ವಂತ ಸೂರು ಕಲ್ಪಿಸುವ ಮಹೋನ್ನತ ಉದ್ದೇಶದಿಂದ ಕರ್ನಾಟಕ ಸರ್ಕಾರ 'ಆಶ್ರಯ ವಸತಿ ಯೋಜನೆ' (ಇದನ್ನು 'ಬಸವ ವಸತಿ ಯೋಜನೆ' ಎಂದೂ ಕರೆಯಲಾಗುತ್ತದೆ) ಜಾರಿಗೆ ತಂದಿದೆ. ರಾಜೀವ್ ಗಾಂಧಿ ವಸತಿ ನಿಗ
ಕಿಚ್ಚ ಸುದೀಪ್ ಮತ್ತು ನಟ ದರ್ಶನ್ ತೂಗುದೀಪ ಅಭಿಮಾನಿಗಳ ನಡುವಿನ ಫಾನ್ಸ್ ವಾರ್ ತೀವ್ರಗೊಂಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲವಾಗಿ ಕಾಮೆಂಟ್ ಹಾಕಿದ್ದಾರೆ ಎಂದು ಆರೋಪಿಸಿ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ದೂ

17 C