ಸುಸ್ಥಿರ ನಗರ ಜಲ ನಿರ್ವಹಣೆ ಹಾಗೂ ಸಕ್ಯೂ೯ಲರ್ ಎಕಾನಮಿ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಮುಂದಾಗಿರುವ ಜಲಮಂಡಳಿಯು, ಈಗ ಕೊಳಚೆ ನೀರನ್ನು ಬೃಹತ್ ಆದಾಯದ ಮೂಲವನ್ನಾಗಿ ಪರಿವರ್ತಿಸಲು ಸಜ್ಜಾಗಿದೆ. ತನ್ನ ಸಂಸ್ಕರಣಾ ಘಟಕಗಳಲ್ಲಿ
ಎನ್ಎ ಹ್ಯಾರಿಸ್ ಹಾಗೂ ಮುಹಮ್ಮದ್ ನಲಪಾಡ್ ನಿವಾಸದ ಮೇಲೆ ಬಿಟ್ ಕಾಯಿನ್ಗೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳ ದಾಳಿಯ ಬೆನ್ನಲ್ಲೇ ರಾಜಕೀಯ ಚರ್ಚೆಗಳು ಶುರುವಾಗಿವೆ. ಬಿಟ್ಕಾಯಿನ್ ಹಗರಣದ ಬಿಜೆಪಿ ನಾಯಕರ ಮೇಲೆ ದಾಳಿ ಯಾಕಿಲ್ಲ? ಎ
ಎನ್ಎ ಹ್ಯಾರಿಸ್ ಹಾಗೂ ಮುಹಮ್ಮದ್ ನಲಪಾಡ್ ನಿವಾಸದ ಮೇಲೆ ಬಿಟ್ ಕಾಯಿನ್ಗೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳ ದಾಳಿಯ ಬೆನ್ನಲ್ಲೇ ರಾಜಕೀಯ ಚರ್ಚೆಗಳು ಶುರುವಾಗಿವೆ. ಬಿಟ್ಕಾಯಿನ್ ಹಗರಣದ ಬಿಜೆಪಿ ನಾಯಕರ ಮೇಲೆ ದಾಳಿ ಯಾಕಿಲ್ಲ? ಎ
ಐಪಿಎಲ್ ಪಂದ್ಯಾವಳಿಗಳಲ್ಲಿ ಬ್ಲ್ಯಾಕ್ ಮ್ಯಾಜಿಕ್ ನಡೆಯುತ್ತಾ? ಕಳೆದ ಶನಿವಾರ (ಏ.18) ನಡೆದ CSK vs SRH ಪಂದ್ಯದಲ್ಲಿ, SRH ಅಭಿಮಾನಿಯೋರ್ವನ ನಿಂಬೆಹಣ್ಣು ಮಂತ್ರ ಈಗ ಇಂತದ್ದೊಂದು ಪ್ರಶ್ನೆಯನ್ನು ಹುಟ್ಟುಹಾಕಿದೆ. ಆದರೆ ಐಪಿಎಲ್ ಮಾಜ
ಮಹಿಳಾ ಮೀಸಲಾತಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮೈಸೂರಲ್ಲಿ ಮಾತನಾಡಿದ್ದು, ಪ್ರಧಾನಿ ಮೋದಿ ಭೇಟಿ ವೇಳೆಯ ವಿಚಾರವನ್ನು ಹೇಳಿದ್ದಾರೆ.
ಮಹಿಳಾ ಮೀಸಲಾತಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮೈಸೂರಲ್ಲಿ ಮಾತನಾಡಿದ್ದು, ಪ್ರಧಾನಿ ಮೋದಿ ಭೇಟಿ ವೇಳೆಯ ವಿಚಾರವನ್ನು ಹೇಳಿದ್ದಾರೆ.
HD Kumaraswamy on Ammendment bill : ಲೋಕಸಭೆಯಲ್ಲಿ ಮೂರು ಮಸೂದೆಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದಂತೆ ಅಂಕಿ-ಅಂಶಗಳ ಸಮೇತ ಮನಮುಟ್ಟುವಂತೆ ಹೇಳಿದರು. ಹಾಗಿದ್ದರೂ ಕಾಂಗ್ರೆಸ್ ಪಕ್ಷವು ತನ್ನ ಪ್ರತಿಷ್ಠೆ
Political Consultancy I-Pac : ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ಸಿಗೆ ರಾಜಕೀಯ ಸಲಹಾಗಾರ ಸಂಸ್ಥೆಯಾಗಿದ್ದ ಐ-ಪ್ಯಾಕ್, ತನ್ನ ಪಶ್ಚಿಮ ಬಂಗಾಳದ ಕಾರ್ಯಾಚರಣೆಯನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಿದೆ. ಕಚೇರಿಯನ್ನು ತೆರೆಯಬ
ಹೈದರಾಬಾದ್ನಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದ 'ಫ್ಲೈ 91' ವಿಮಾನವು ಹವಾಮಾನ ವೈಪರೀತ್ಯ ಹಾಗೂ ತಾಂತ್ರಿಕ ದೋಷದಿಂದಾಗಿ ಭಾರೀ ಆತಂಕಕ್ಕೆ ಈಡಾಗಿದ್ದರೂ, ಅಂತಿಮವಾಗಿ ಬೆಂಗಳೂರಿನಲ್ಲಿ ಸುರಕ್ಷಿತವಾಗಿ ಇಳಿಯುವ ಮೂಲಕ ದೊಡ್
ಪಶ್ಚಿಮ ಏಷ್ಯಾ ಯುದ್ಧ ಮತ್ತು ಅಮೆರಿಕ-ಇರಾನ್ ಶಾಂತಿ ಮಾತುಕತೆ ನಡುವಿನ ಗೊಂದಲಮಯ ವಾತಾವರಣದ ನಡುವೆ, ಭಾರತೀಯ ಷೇರು ಮಾರುಕಟ್ಟೆಯಲ್ಲಿ ಸ್ಥಿರ ವಹಿವಾಟು ಕಂಡುಬರುತ್ತದೆ. ಇಂದು (ಏ.20-ಸೋಮವಾರ) ವಹಿವಾಟು ಆರಂಭವಾಗುತ್ತಿದ್ದಂತೇ ನ
ಮದ್ಯ ಸೇವನೆ ಮಾಡುವವರಿಗೆ ಕಹಿ ಸುದ್ದಿ ಇಲ್ಲಿದೆ. ಹೆಚ್ಚು ಜನ ಅವಲಂಬಿಸಿದ್ದ ಅಗ್ಗದ ಮದ್ಯಕ್ಕೆ ಇನ್ನು ಮುಂದೆ ಬೆಲೆ ಏರಿಕೆ ಆಗಲಿದೆ. ಹೊಸ ವಿಧಾನದ ಮೂಲಕ ದರ ಏರಿಕೆಗೆ ಸರಕಾರ ಮುಂದಾಗಿದ್ದು, ಆಲ್ಕೋಹಾಲ ಅಂಶದ ಮೇಲೆ ತೆರಿಗೆ ಹಾಕು
ಸಿಎಂ ಸಿದ್ದರಾಮಯ್ಯ ಅವರ ಮೌನ ಇದೀಗ ಆಪ್ತರ ಆತಂಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ಕೆಲವು ಸಚಿವರು ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಪ್ರಸ್ತುತ ಬೆಳವಣಿಗೆಗಳ ಬಗ್ಗೆ ಮೌನ ಹೊಂದಿದರೆ
ಹನುಮಸಾಗರ ಪಟ್ಟಣದ ಶ್ರೀ ಅನ್ನದಾನೇಶ್ವರ ಗ್ರಾಮೀಣ ಅನಿಲ ವಿತರಣೆ ಕೇಂದ್ರವು ಸ್ಥಳೀಯ ಪಟ್ಟಣ ಸೇರಿದಂತೆ ಸುಮಾರು 68 ಹಳ್ಳಿಗಳಿಗೆ ಸೇವೆ ನೀಡುತ್ತಿದೆ. ಆದರೆ ಇತ್ತೀಚಿನ ಅಡುಗೆ ಅನಿಲ ಅಭಾವದ ಹಿನ್ನೆಲೆಯಲ್ಲಿ, ಗ್ರಾಹಕರು ಸಿಲಿಂಡ
ಸರ್ಕಾರದ ಎಲ್ಲಾ ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಅತಿಮುಖ್ಯ. ಅದರಲ್ಲಾಗುವ ಸಣ್ಣ ತಪ್ಪುಗಳು ಸಹ ನಮ್ಮನ್ನು ಹಲವು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುವಂತೆ ಮಾಡಬಹುದು. ಅದರಂತಯೇ ಕುತಿಜಾಬಿ ರಾಜೇಸಾಬ ಪಠಾಯತ ವೃದ್ದಮಹಿಳೆಯ ಆಧ
ಕಾಂಗ್ರೆಸ್ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎನ್ ಎ ಹ್ಯಾರಿಸ್ ಅವರ ಮನೆಯ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸೋಮವಾರ ಬೆಳಗ್ಗೆ ದಾಳಿ ನಡೆಸಲಾಗಿದೆ. ಎನ್ ಎ ಹ್ಯಾರಿಸ್ ಅಲ್ಲದೆ, ಅವರ ಪುತ್ರ ಮುಹಮ್ಮದ್
West Bengal Poll and Violence : ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಸದಾ ಒಂದಲ್ಲಾ ಒಂದು ಕಾರಣಕ್ಕೆ ಸುದ್ದಿಯಲ್ಲಿರುವ ಬಂಗಾಳದಲ್ಲಿ ಈ ಬಾರಿಯಾದರೂ, ಶಾಂತಿಯುತ ಚುನಾವಣೆ ನಡೆಯುತ್ತದೋ, ಇಲ್ಲವೋ, ಮತ್ತದೇ ಹಿಂಸಾಚಾರ ತ
ಮಧ್ಯಪ್ರಾಷ್ಯ ಬಿಕ್ಕಟ್ಟು, ಇರಾನ್ ಯುದ್ಧ ಪರಿಸ್ಥಿತಿಗಳು ಮೂಂದುವರಿದಿರುವ ಸಂದರ್ಭದಲ್ಲಿಯೇ ಚಿನ್ನ ಮಾರುಕಟ್ಟೆಗಳಲ್ಲಿ ಬೆಲೆ ಇಳಿಕೆ ದಾಖಲಿಸಿದೆ. ಜನರಿಗೆ ಸಿಹಿಸುದ್ದಿಯಾಗಿದ್ದು, ಅಕ್ಷಯ ತೃತೀಯದ ದಿನ ಮನೆಗೆ ಬಂಗಾರವನ್ನು
ಬೆಂಗಳೂರಿನಲ್ಲಿ ಸ್ವಂತ ಮನೆ ಹೊಂದಬೇಕೆಂಬ ಮಧ್ಯಮ ವರ್ಗದವರ ಕನಸು ಇಂದು ವಿವಿಧ ಕಾರಣಗಳಿಂದಾಗಿ ಸವಾಲಾಗಿ ಪರಿಣಮಿಸಿದೆ. ಹಿಂದೆ ಸಿಐಟಿಬಿಯಂತಹ ಸಂಸ್ಥೆಗಳು ಜನರಿಗೆ ಭರವಸೆ ನೀಡುತ್ತಿದ್ದವು, ಆದರೆ ಪ್ರಸ್ತುತ ಸ್ಥಳೀಯ ಪ್ರಾಧಿಕ
Kodi Mutt Swamiji Prediction : ಮಕರ ಸಂಕ್ರಾಂತಿ ಮತ್ತು ಯುಗಾದಿ ಹಬ್ಬದ ಆಸುಪಾಸಿನಲ್ಲಿ ಭವಿಷ್ಯವನ್ನು ನುಡಿಯುವ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಮಂಡ್ಯ ಜಿಲ್ಲೆ ಕಿಕ್ಕೇರಿಯಲ್ಲಿ ಭವಿಷ್ಯವನ್ನು ನುಡಿದಿದ
ಬೇಸಿಗೆಯೆಂದರೆ, ಅದು ನೀರು ಆಹಾರ ಆರೋಗ್ಯ ಎಲ್ಲದರ ಮೇಲೆ ಪ್ರಭಾವ ಬೀರುತ್ತದೆ. ಹೆಚ್ಚು ಬ್ಯಾಕ್ಟೀರಿಯಾ ಚಟುವಟಿಕೆಗಳು ಆರೋಗ್ಯವನ್ನು ಕೆಡಿಸುವುದರಿಂದ ಸೇವಿಸುವ ಆಹಾರ, ನೀರಿನ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರ ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಕೊನೆಗೂ 'ಕನಕಗಿರಿ ಉತ್ಸವ' ಆಚರಣೆಗೆ ದಿನಾಂಕ ನಿಗದಿಯಾಗಿದೆ. ಈ ಹಿಂದೆ ಸ್ಥಳೀಯವಾಗಿ ವ್ಯಕ್ತವಾದ ಪರ-ವಿರೋಧದ ಅಭಿಪ್ರಾಯಗಳಿಂದ
ಬೆಂಗಳೂರು ಉಪನಗರ ರೈಲು ಯೋಜನೆಯ (ಬಿಎಸ್ಆರ್ಪಿ) ‘ಮಲ್ಲಿಗೆ’ ಕಾರಿಡಾರ್ನ ಮೊದಲ ಪ್ಯಾಕೇಜ್ ಕಾಮಗಾರಿಗೆ ಹಿನ್ನಡೆಯಾಗಿದೆ. ಬೆನ್ನಿಗಾನಹಳ್ಳಿ ಮತ್ತು ಶೆಟ್ಟಿಹಳ್ಳಿ ನಡುವಿನ ಈ ಭಾಗಕ್ಕೆ ಕೆ-ರೈಡ್ ಸಂಸ್ಥೆಯು ಪುನಃ ಟೆಂಡರ್ ಕ
ಕಾಂಗ್ರೆಸ್ ಬಿಟ್ಟು ಜೆಡಿಎಸ್ ಸೇರ್ಪಡೆ ಬಗ್ಗೆ ಕುತೂಹಲ ಹುಟ್ಟಿಸಿದ್ದ ಜಮೀರ್ ಅಹ್ಮದ್ ಅವರ ಸುದ್ದಿಯನ್ನು ಜೆಡಿಎಸ್ ಮುಖಂಡರಾದ ಕುಮಾರಸ್ವಾಮಿ ತಳ್ಳಿಹಾಕಿದ್ದಾರೆ.
ಚಿನ್ನದ ಬೆಲೆ ಎಷ್ಟೇ ಹೆಚ್ಚಾಗಿದ್ದರೂ ಭೇಡಿಕೆ ಕಡಿಮೆಯಾಗಿಲ್ಲ.
IPL 2026 ಏಪ್ರಿಲ್ 20ರಂದು ಐಪಿಎಲ್ 2026ರ 30ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗುತ್ತಿವೆ. ಹ್ಯಾಟ್ರಿಕ್ ಗೆಲುವಿನಿಂದ ಗುಜರಾತ್ ಭರ್ಜರಿ ಫಾರ್ಮ್ನಲ್ಲಿದ್ದರೆ, ಸತತ ನಾಲ್ಕು ಸೋಲುಗಳಿಂದ ಮುಂ
ಐಪಿಎಲ್ 2026ರಲ್ಲಿ ಪಂಜಾಬ್ ಕಿಂಗ್ಸ್ ತಂಡದ ಅಜೇಯ ದಂಡಯಾತ್ರೆ ಮುಂದುವರಿದಿದೆ. ಪ್ರಿಯಾಂಶ್ ಆರ್ಯ ಮತ್ತು ಕೂಪರ್ ಕಾನಲ್ಲಿ ಅವರ ಹೊಡೆಬಡಿಯ ಅರ್ಧಶತಕ ಮತ್ತು ಮಾರ್ಕೋ ಯಾನ್ಸನ್ ಅವರ ಮಾರಕ ಬೌಲಿಂಗ್ ನೆರವಿನಿಂದ ಲಖನೌ ಸೂಪರ್ ಜೈಂಟ್
ವಾಷಿಂಗ್ಟನ್/ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಜಾರಿಯಲ್ಲಿರುವ 10 ದಿನಗಳ ಕದನ ವಿರಾಮ ಅಂತ್ಯಗೊಳ್ಳಲು ಇನ್ನೆರೆಡು ದಿನ ಬಾಕಿ ಉಳಿದಿರುವಾಗಲೇ ಎರಡನೇ ಸುತ್ತಿಗೆ ಸಂಧಾನ ಮಾತುಕತೆಗೆ ಪಾಕಿಸ್ತಾನ ವೇದಿಕೆ ಸಿದ್ಧಪಡಿಸಿದೆ. ಇ
ಪಾನೀಯಗಳಲ್ಲಿರುವ ಮದ್ಯಸಾರದ ಪ್ರಮಾಣ ಆಧರಿಸಿ ಸುಂಕ ವಿಧಿಸುವ 'ಆಲ್ಕೋಹಾಲ್ ಇನ್ ಬಿವರೇಜ್' (AIB) ಪದ್ಧತಿಯನ್ನು ಜಾರಿಗೊಳಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಯುರೋಪ್ ಮತ್ತು ಆಸ್ಟ್ರೇಲಿಯಾದಲ್ಲಿ ಚಾಲ್ತಿಯಲ್ಲಿರುವ ಈ 'ಗೋಲ್ಡ್
PM Modi Italy Visit- ಮುಂದಿನ ತಿಂಗಳು ಓಸ್ಲೋದಲ್ಲಿ ನಡೆಯಲಿರುವ ಇಂಡೋ-ನಾರ್ಡಿಕ್ ಶೃಂಗಸಭೆಯ ನಂತರ ಪ್ರಧಾನಿ ಮೋದಿ ರೋಮ್ಗೆ ಭೇಟಿ ನೀಡುವ ಸಾಧ್ಯತೆಯಿದೆ. ನಾರ್ಡಿಕ್ ನಾಯಕರೊಂದಿಗೆ ಹಸಿರು ತಂತ್ರಜ್ಞಾನದ ಕುರಿತು ಚರ್ಚಿಸಿದ ಬಳಿಕ, ಇಟಲಿ ಪ
ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಅವರು ಎನ್ಡಿಎ ಮೈತ್ರಿಯ ಬಗ್ಗೆ ಎಚ್ಚರಿಕೆಯ ಮಾತನ್ನಾಡಿದ್ದಾರೆ. ಮೈತ್ರಿಕೂಟವು ಒಂದು ಮನೆಯಿದ್ದಂತೆ ಇರಬೇಕು ಮತ್ತು ಏನೇ ಭಿನ್ನಾಭಿಪ್ರಾಯಗಳಿದ್ದರೂ ಅದನ್ನು ಆಂತರಿಕವಾಗಿ ಬ
ಮೈಸೂರು ಜಿಲ್ಲೆಯ ಕೆ.ಆರ್. ನಗರದ ಅರ್ಕೇಶ್ವರ ದೇವಸ್ಥಾನದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಆರು ಮಂದಿ ಪ್ರವಾಸಿಗರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಉರೂಸ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಊಟ
ಆರು ಪಂದ್ಯಗಳನ್ನಾಡಿಯೂ ಈ ಸೀಸನ್ ನಲ್ಲಿ ಗೆಲುವು ಕಾಣದ ಕೋಲ್ಕತಾ ನೈಟ್ ರೈಡರ್ಸ್ ತಂಡ ಇದೀಗ ಮೊದಲ ಗೆಲುವಿನ ಸವಿಯುಂಡಿದೆ. ವರುಣ್ ಚಕ್ರವರ್ತಿ, ಕಾರ್ತಿಕ್ ತ್ಯಾಗಿ ಅವರ ಬಿಗು ಬೌಲಿಂಗ್ ದಾಳಿ ಮತ್ತು ರಿಂಕು ಸಿಂಗ್ ಅವರ ಸಮಯೋಚಿತ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಣೇಬೆನ್ನೂರು ಭೇಟಿಯ ಹಿನ್ನೆಲೆಯಲ್ಲಿ ಕೈಗೊಳ್ಳಲಾದ ಬಿಗಿ ಭದ್ರತಾ ಕ್ರಮಗಳು ಸ್ಥಳೀಯ ಸಣ್ಣ ವ್ಯಾಪಾರಿಗಳ ಆರ್ಥಿಕ ಸಂಕಷ್ಟಕ್ಕೆ ಕಾರಣವಾಗಿವೆ ಎಂಬ ಆರೋಪ ಕೇಳಿಬಂದಿದೆ. ದೊಡ್ಡ ಕೆರೆಯ ಬಳಿ ನ
Tamil Nadu Fireworks Factory Tragedy- ತಮಿಳುನಾಡಿನ ವಿರುಧುನಗರ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 16 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ರಾಸಾಯನಿಕ ಮಿಶ್ರಣದ ವೇಳೆ ಉಂಟಾದ ಘರ್ಷಣೆಯಿಂದ ಈ ದುರಂತ ಸಂಭವಿಸಿರಬ
SRH Vs CSK- ಐಪಿಎಲ್ ಅಂದಮೇಲೆ ಅಲ್ಲಿ ಕೇವಲ ಬ್ಯಾಟು-ಚೆಂಡಿನ ಅಬ್ಬರವಷ್ಟೇ ಇರುವುದಿಲ್ಲ, ಬದಲಿಗೆ ಅಭಿಮಾನಿಗಳ ನಂಬಿಕೆ, ಮೂಢನಂಬಿಕೆ ಮತ್ತು ವಿಚಿತ್ರ ವರ್ತನೆಗಳೂ ಸಹ ಸುದ್ದಿಯಾಗುತ್ತವೆ. ಇತ್ತೀಚೆಗೆ ಸನ್ರೈಸರ್ಸ್ ಹೈದರಾಬಾದ್ (SRH)
ಕೇರಳದಲ್ಲಿ ಮುಂದಿನ ಎರಡು ದಿನಗಳ ಕಾಲ ತೀವ್ರ ಬಿಸಿಗಾಳಿ ಬೀಸಲಿದ್ದು, ತಾಪಮಾನವು ಸಾಮಾನ್ಯಕ್ಕಿಂತ ಎರಡು ಡಿಗ್ರಿ ಸೆಲ್ಸಿಯಸ್ವರೆಗೆ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಹಿನ್ನೆಲೆಯಲ್ಲಿ ಮಲೆನಾಡು ಹೊರತುಪ
2027ರ ಏಕದಿನ ವಿಶ್ವಕಪ್ ದೃಷ್ಟಿಯಿಂದ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಅವರ ಅಧಿಕಾರಾವಧಿಯನ್ನು 2027ರವರೆಗೆ ವಿಸ್ತರಿಸಲು ಬಿಸಿಸಿಐ ಚಿಂತಿಸಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ಸ್ಥಿರತೆ ಮತ್ತು ಮುಖ್ಯ ತರಬೇತುದಾರ ಗೌತಮ್ ಗಂಭೀರ್ ಅ
BTS ತಮ್ಮ ಕಂಬ್ಯಾಕ್ ವರ್ಲ್ಡ್ ಟೂರ್ ನಡೆಸುತ್ತಿದ್ದು , ಇದರ ಭಾಗವಾಗಿ ಜಪಾನ್ ಪ್ರವಾಸ ಬೆಳೆಸಿದ ದಿನವೇ J-Hope ಅಜ್ಜಿ ದ.ಕೊರಿಯಾದಲ್ಲಿ ನಿಧನರಾದ ವಾರ್ತೆ ಬಂದಿದೆ. ಆದರೆ, ಇಲ್ಲಿ ಕಾನ್ಸರ್ಟ್ ಬಿಟ್ಟು ಹೋಗಲು ಸಾಧ್ಯವಾಗದ ಕಾರಣದಿ
ಬೇಸಿಗೆಯಲ್ಲಿ ಮಕ್ಕಳ ಕಲಿಕೆಗಾಗಿ ಜಾರ್ಖಂಡ್ ಮಾದರಿಯಲ್ಲಿ ಜ್ಞಾನಸೇತು ಎಂಬ ಕಲಿಕಾ ಪ್ರಯೋಗಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ. ಈ ಮೂಲಕ ಬೇಸಿಗೆಯ ದಿನಗಳಲ್ಲಿ ಮಕ್ಕಳು ತಮ್ಮ ಮನೆಯಲ್ಲಿ ಕುಳಿತು ಮೊಬೈಲ್ ಮೂಲಕವೇ ಗಣಿತ, ವಿಜ್ಞ
ನಮ್ಮ ಸಿದ್ದಾಂತದಲ್ಲಿ ಯಾವುದೇ ಬದಲಾವಣೆ ಇಲ್ಲ, ನಾವು ಯಾವತ್ತಿದ್ರೂ ಜಾತ್ಯಾತೀತವಾಗಿ ಉಳಿಯುತ್ತೇವೆ, ನಾವು NDA ಜೊತೆ ಮಿತ್ರ ಪಕ್ಷವಾಗಿ ಕೈ ಜೋಡಿಸಿದ್ದೇವೆ. ಆದರೆ ನಮ್ಮ ಸಿದ್ದಾಂತವನ್ನ ಮರ್ಜ್ ಮಾಡಿಲ್ಲ ಎಂದು ನಿಖಿಲ್ ಕುಮಾರಸ್
ಇಟಲಿಯ ಕೊವೊ ಪಟ್ಟಣದಲ್ಲಿ ವೈಶಾಖಿ ಹಬ್ಬದ ಹಿನ್ನಲೆಯಲ್ಲಿ ಗುರುದ್ವಾರಕ್ಕೆ ಹೋಗಿ ಹೊರಗೆ ಬಂದ ವೇಳೆ ಗುಂಡಿನ ದಾಳಿ ನಡೆದಿದ್ದು, 2 ಭಾರತೀಯ ಮೂಲದ ಪ್ರಜೆಗಳು ಸಾವನ್ನಪ್ಪಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, 3ಮೇಲೆ ಗುಂಡಿನ ದಾ
ಪಶ್ಚಿಮ ಬಂಗಾಳದ ಐ-ಪ್ಯಾಕ್ ಸಂಸ್ಥೆಯು ತನ್ನ ಕಾರ್ಯಾಚರಣೆಯನ್ನು 20 ದಿನಗಳ ಕಾಲ ಸ್ಥಗಿತಗೊಳಿಸಿದೆ ಎಂಬ ಮಾಧ್ಯಮ ವರದಿಗಳನ್ನು ತೃಣಮೂಲ ಕಾಂಗ್ರೆಸ್ ಖಂಡಿಸಿದ್ದು, ಆರೋಪಗಳನ್ನು ತಳ್ಳಿ ಹಾಕಿದೆ. ಇಂತಹ ವರದಿಗಳು ಸಂಪೂರ್ಣ ಸುಳ್ಳು
ಮಹಿಳೆಯರ ಪರ ಕಾಂಗ್ರೆಸ್ ನಿಂತಿದೆ. ಮಹಿಳಾ ಮೀಸಲಾತಿ ಕಾಯ್ದೆಯು ಕಾಂಗ್ರೆಸ್ನ ಕನಸಾಗಿದ್ದು, ಬಿಜೆಪಿ ಇದನ್ನು ಚರ್ಚೆ ನಡೆಸದೆ ತರಾತುರಿಯಲ್ಲಿ ತರಲು ಹೊರಟಿರುವುದು ಸರಿಯಲ್ಲ, ಸೋಲುತ್ತದೆ ಎಂದರೂ ಚುನಾವಣೆ ಸಮಯದಲ್ಲಿ ಬಿಲ್ ತಂ
ಪೂರ್ವ ಕರಾವಳಿ ಸಮುದ್ರದಲ್ಲಿ ಜಪಾನ್ ಹಾಗೂ ದ.ಕೊರಿಯಾ ಸಮೀಪದಲ್ಲಿ ಉತ್ತರ ಕೊರಿಯಾ ಸರಣಿ ಕ್ಷಿಪಣಿ ಪರೀಕ್ಷೆಗಳನ್ನು ನಡೆಸುವ ಮೂಲಕ ಶಕ್ತಿಪ್ರದರ್ಶನಕ್ಕೆ ಮುಂದಾಗಿದ್ದು, ಏ.19ರಂದು ಮತ್ತೊಂದು ಸರಣಿಯ ಮಿಸೈಲ್ ಲಾಂಚ್ ಮಾಡಿದೆ
ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ತೀವ್ರತರದ ಬಿಸಿಗಾಳಿ ಮುಂದುವರಿಯಲಿದ್ದು, ಸುಡುವ ಬಿಸಿಲಿನಿಂದ ಜನರು ಜಾಗರೂಕರಾಗಿರಲು ಹವಾಮಾನ ಇಲಾಖೆ ಸೂಚಿಸಿದೆ. ಇದೇ ವೇಳೆ ರಾಜ್ಯದ ಹಲವ
ಪಾಕಿಸ್ತಾನದ ಫಿಲ್ಡ್ ಮಾರ್ಷಲ್ ಆಸಿಮ್ ಮುನೀರ್ ಅವರೊಂದಿಗೆ ಟ್ರಂಪ್ ಉತ್ತಮ ಸಂಬಂಧವನ್ನು ಹೊಂದಿದು, ಇರಾನ್ ನೊಂದಿಗಿನ ಮಾತುಕತೆಗಳಲ್ಲಿ ಮಧ್ಯವರ್ತಿಯನ್ನಾಗಿಸಿದ್ದಾರೆ. ಆದರೆ, ಇತ್ತ ಮುನೀರ್ ಇರಾನ್ ನ ಮಿಲಿಟರಿಯ ಉನ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ನಗರದ ಪಾಲಿಕೆಗಳಿಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯನ್ನು ಶನಿವಾರ(ಏ.18) ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಒಟ್ಟು 88,95,361 ಮತದಾರರಿದ್ದು, ಈ ಪೈಕಿ ಪುರುಷ ಮತದಾರರ ಸಂಖ್ಯೆ 45,71,169, ಮಹಿಳಾ ಮತದಾರರ
ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದಾಗಿ ಇಡೀ ವಿಶ್ವದ ಆರ್ಥಿಕತೆಯೇ ತಲ್ಲಣಗೊಳ್ಳುತ್ತಿರುವ ಹೊತ್ತಿನಲ್ಲಿ ಚೀನಾದ ಆರ್ಥೀಕತೆ ಮಾತ್ರ ವೇಗಗತಿಯಲ್ಲಿ ಬೆಳೆಯುತ್ತಿದೆ. ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ ಚೀನಾದ ಆರ್ಥಿಕತೆಯು ಶೇ.5 ಬೆ
ರಾಷ್ಟ್ರೀಯ ಜನಗಣತಿ-2027ರ ಕಾರ್ಯದಲ್ಲಿ ಬೆಂಗಳೂರಿನ ಕೆಲ ಪಾಲಿಕೆಗಳ ಗಣತಿದಾರರು ನಿರ್ಲಕ್ಷ್ಯ ಧೋರಣೆ ತೋರುತ್ತಿದ್ದು, ಇವರ ವಿರುದ್ದ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ. ಆದಾಗ್ಯೂ, ಸುಮಾರು 53 ಮಂದಿ ಈ ನೋಟಿಸ್ ಗೆ ಯಾವುದೇ
ಕೆಆರ್ಎಸ್ ಜಲಾಶಯ ಕಳೆದ ಬಾರಿ ಬೇಗ ತುಂಬಿ, ಈ ಬಾರಿ ಬೇಗನೇ ಖಾಲಿಯಾಗುತ್ತಿದೆ. ಆರಂಭದಲ್ಲಿ ಉತ್ತಮವಾಗಿ ಮಳೆಯಾಗದೇ ಹೋದರೆ, ನೀರಿನ ಹಾಹಾಕಾರ ಶುರುವಾಗಲಿದೆ. ನೀರಿನ ಮಟ್ಟ 100 ಅಡಿಗೆ ಕುಸಿದಿದ್ದರೂ, ಸದ್ಯಕ್ಕೆ ಕುಡಿಯುವ ನೀರು ಹಾಗ
ವಿಕ್ಟೋರಿಯಾ ಆಸ್ಪತ್ರೆ ನಂಬಿಕೊಂಡು ಬರುವ ಬಡ ಮಧ್ಯಮ ವರ್ಗದ ರೋಗಿಗಳಿಗೆ ಹೆಚ್ಚಿನ ಅನುಕೂಲ ಸಿಗಲು, ವಿಕ್ಟೋರಿಯಾ ಹೊಸದಾಗಿ 10 ಮಹಡಿಗಳ ಕಟ್ಟಡವನ್ನು ಉದ್ಘಾಟಿಸುತ್ತಿದೆ. ಇದರಲ್ಲಿ ಏನೆಲ್ಲಾ ವಿಶೇಷ ಇದೆ ನೋಡಿ..
Sunrisers Hyderabad Vs Chennai Super Kings- ಹೈದರಾಬಾದ್ನಲ್ಲಿ ಶನಿವಾರ ನಡೆದ ರೋಚಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ 10 ರನ್ಗಳ ಜಯ ಸಾಧಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್, ಅಭಿಷೇಕ್ ಶರ್ಮಾ (59) ಅವ
Mallikarjun Kharge On Modi Speech- ಪ್ರಧಾನಿ ಮೋದಿಯವರ ಭಾಷಣವನ್ನು ಸುಳ್ಳುಗಳ ಕಂತೆ ಎಂದು ಕರೆದ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ಮಹಿಳಾ ವಿರೋಧಿ ಹಾಗೂ ಸಂವಿಧಾನ ವಿರೋಧಿ ಎಂದು ಟೀಕಿಸಿದ್ದಾರೆ. ಕಾಂಗ್ರೆಸ್ ಮಹಿಳಾ ಮೀಸಲಾತಿಯನ್ನು ಮೊದಲಿನಿಂದಲೂ
ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು (ಏ.18-ಶನಿವಾರ) ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದು, ನಿನ್ನೆ (ಏ.17-ಶುಕ್ರವಾರ) ಲೋಕಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಸೋಲಿಸಿದ ವಿಪಕ್ಷಗಳಮನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು (ಏ.18-ಶನಿವಾರ) ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದು, ನಿನ್ನೆ (ಏ.17-ಶುಕ್ರವಾರ) ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿರುದ್ಧ ಮತ ಚಲಾಯಿಸಿದ ವಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರ
ಯಾದಗಿರಿಯಲ್ಲಿ ಶುಕ್ರವಾರ ನಡೆದ ಭೀಕರ ಅಪಘಾತ ಬೆಚ್ಚಿಬೀಳಿಸುವಂತಿದೆ. ಖಾಸಗಿ ಬಸ್ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಹಲವು ಭೀಕರ ಅಪಘಾತಗಳು ಸಂಭವಿ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಬಾರಿಯೂ ಕನ್ನಡಿಗ ಕೆಎಲ್ ರಾಹುಲ್ ಅವರದ್ದೇ ಹವಾ. ಅದರಲ್ಲೂ ಬರ್ತ್ ಡೇ ಸ್ಪೆಷಲ್ ಆಗಿ ಸೊಗಸಾದ ಅರ್ಧಶತಕ. ಅವರು ಔಟಾದ ಬಳಿಕ ಪಂದ್ಯದ ಮೇಲೆ ಹಿಡಿತ ಸಾಧಿಸಲು ಯತ್ನಿಸಿದ ಆರ್ ಸಿಬಿಗೆ ಮುಳುವಾಗಿದ
ಬೆಂಗಳೂರಿನಲ್ಲಿ ಹಕ್ಕಿಜ್ವರ ದೃಢಪಟ್ಟಿದೆ. ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಇದೇ ತಿಂಗಳ 14 ರಂದು ತಪಾಸಣೆ ನಡೆಸಿದಾಗ ಭೋಪಾಲ್ ವರದಿಯ ಪ್ರಕಾರ H5N1 ಹಕ್ಕಿಜ್ವರ ದೃಢಪಟ್ಟಿದೆ. ಈ ಹಿನ್ನೆಲೆಯಲ
ಟಗರು ಸುಮ್ ಸುಮ್ಮನೆ ಗುದ್ದಲ್ಲ, ಈಗ ಗುರಾಯಿಸ್ತಾ ಇದೆ. ಸಮಯ ಬಂದಾಗ ಏನು ಮಾಡಬೇಕೋ ಅದನ್ನು ಮಾಡುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಡಾ. ಎಚ್ ಸಿ ಮಹದೇವಪ್ಪ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ಶನಿವ
ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಹಾರ್ಮುಜ್ ಜಲಸಂಧಿಯನ್ನು ಮತ್ತೆ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಇರಾನ್, ಈ ಪ್ರದೇಶದಲ್ಲಿ ಎಲ್ಲಾ ದೇಶಗಳ ತೈಲ ಟ್ಯಾಂಕರ್ಗಳ ಪ್ರಯಾಣಕ್ಕೆ ನಿರ್ಬಂಧ ವಿಧಿಸಿದೆ. ಈ ಮಧ್ಯೆ ಭಾರತೀಯ
RCB Vs DC Match Highlights- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆರ್ಸಿಬಿ ತಂಡದ ಟಿಮ್ ಡೇವಿಡ್ ಮಾಡಿದ ಒಂದು ತಪ್ಪು ತಂಡಕ್ಕೆ ದುಬಾರಿಯಾಯಿತು. 16ನೇ ಓವರ್ನಲ್ಲಿ ಸುಲಭವಾಗಿ ಲಭ್ಯವಿದ್ದ ಸಿ
ಬೇಸಿಗೆಗೆ ಬರೀ ನೀರು ಒಳ್ಳೆಯದಲ್ಲ! ಹೀಟ್ಸ್ಟ್ರೋಕ್ ಆದ್ರೆ ಹೀಗೆ ಮಾಡಿ| Dr. Anantha Padmanabha
ಬೆಂಗಳೂರಿಗೆ ಮಧ್ಯರಾತ್ರಿ ದಕ್ಷಿಣ ಆಫ್ರಿಕಾದಿಂದ ನಾಲ್ಕು ಚೀತಾಗಳನ್ನು ತರಲಾಗಿದೆ. ಬನ್ನೇರುಘಟ್ಟ ಮೃಗಾಲಯದಲ್ಲಿ ಮುಂದಿನ ದಿನಗಳಲ್ಲಿ ಇವು ಸಾರ್ವಜಕರಿಗೆ ವೀಕ್ಷಣೆಗೆ ಲಭ್ಯವಿರಲಿದೆ. ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆ
ಹೆಚ್ಡಿಎಫ್ಸಿ ಬ್ಯಾಂಕ್ ಇಂದು (ಏ.18-ಶನಿವಾರ) 2025-26ರ ಹಣಕಾಸು ವರ್ಷದ ತನ್ನ ನಾಲ್ಕನೇ ತ್ರೈಮಾಸಿಕ ವರದಿಯನ್ನು ಬಿಡುಗಡೆ ಮಾಡಿದ್ದು, ಮಾರುಕಟ್ಟೆಯ ನಿರೀಕ್ಷೆಗೂ ಮೀರಿ ಲಾಭ ಗಳಿಸಿದೆ. ಬ್ಯಾಂಕ್ನ ನಿವ್ವಳ ಲಾಭ ಶೇ.9ರಷ್ಟು ಏರಿಕೆಯ
KKR Failure In IPL 2026- ಈ ಸೀಸನ್ ನಲ್ಲಿ ವೈಫಲ್ಯ ಅನುಭವಿಸುತ್ತಿರುವ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ಪ್ರಧಾನ ಕೋಚ್ ಬದಲಾವಣೆ ಕುರಿತು ಚರ್ಚೆ ಶುರುವಾಗಿದೆ. ಆಡಿದ ಆರು ಪಂದ್ಯಗಳಲ್ಲಿ ಒಂದೂ ಗೆಲುವು ಕಾಣದೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥ
ವಿಘ್ನೇಶ್ ಶಿಶಿರ್ ಸದ್ಯ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಹೆಸರು. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಧ್ವಿಪೌರತ್ವ ಹೊಂದಿರುವ ಆರೋಪ ಹೊರಿಸಿರುವ ವಿಘ್ನೇಶ್ ಶಿಶಿರ್, ಲೋಕಸಭೆ ಪ್ರತಿಪಕ್ಷ ನಾಯಕನ ವ
Women Bill - Congress Vs BJP : ಮಹಿಳಾ ಮೀಸಲಾತಿ ಬಿಲ್ಲಿಗೆ ಸಂಬಂಧಿಸಿದಂತೆ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರ ಮುಂದುವರಿದಿದೆ. ದಶಕಗಳಿಂದಲೂ, ಕಾಂಗ್ರೆಸ್ ಮಹಿಳಾ ವಿರೋಧಿ ಮನಸ್ಥಿತಿಯನ್ನು ಹೊಂದಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾ
Pakistan Super League Comedies- ಪಾಕಿಸ್ತಾನ ಸೂಪರ್ ಲೀಗ್ (PSL) ನಲ್ಲಿ ಆಗುವ ಅವಾಂತರಗಳು ಒಂದೆರಡಲ್ಲ. ಹೀಗಾಗಿ ಅಲ್ಲಿನ ಚುಟುಕು ಕ್ರಿಕೆಟ್ ಲೀಗ್ ಕ್ರಿಕೆಟ್ ಗಿಂತಲೂ ಎಡವಟ್ಟುಗಳಿಗೇ ವಿಶ್ವವಿಖ್ಯಾತವಾಗುತ್ತಿದೆ. ಇದೀಗ ಅಂತೂ ಪಿಎಸ್ಎಲ್ ಕಾಮಿಡಿಗಳ
ಕರ್ನಾಟಕದಲ್ಲಿ ಬಿಸಿಲ ಧಗೆ ಮುಂದುವರಿದ್ದು, ಟ್ರಫ್ ಹಿನ್ನೆಲೆ ಏಪ್ರಿಲ್ 18 ರಿಂದ 4 ದಿನ ಮಳೆಯಾಗಲಿದೆ. ಅದರಲ್ಲೂ ಏಪ್ರಿಲ್ 18 ಮತ್ತು 19 ರಂದು ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ನೆಚ್ಚರಿಕೆ
ರಾಜ್ಯದ ರೈತರಿಗೆ ಗುಡ್ ನ್ಯೂಸ್ ಸಿಕ್ಕಿದೆ. ತೊಗರಿ ಖರೀದಿಗೆ ಒಂದು ತಿಂಗಳ ಅವಧಿ ವಿಸ್ತರಣೆ ನೀಡಲಾಗಿದೆ. ಕೇಂದ್ರ ಸಚಿವರು ರಾಜ್ಯದ ಮನವಿಯನ್ನು ಸಕಾರಾತ್ಮಕವಾಗಿ ಪರಿಗಣಿಸಿದ್ದಾರೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ಕೇಂದ್ರ ಸರ್ಕಾರವು ತನ್ನ ನೌಕರರ ತುಟ್ಟಿಭತ್ಯೆಯನ್ನು (ಡಿಎ) ಶೇ. 2ರಷ್ಟು ಹೆಚ್ಚಿಸಿದೆ. ಕಳೆದ ಅಕ್ಟೋಬರ್ನಲ್ಲಿ ಶೇಕಡಾ 55 ರಿಂದ 58 ಕ್ಕೆ ಹೆಚ್ಚಳವಾಗಿದ್ದು, ಈ ಮತ್ತೆ ಏರಿಕೆ ಮಾಡಲಾಗಿದೆ. ಇದರಿಂದ ಲಕ್ಷಾಂತರ ನೌಕರರು ಹಾಗೂ ಪಿಂಚಣಿ
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಹೊಸ 2 ಮಾರ್ಗದಲ್ಲಿ ಎಸಿ ಸ್ಲೀಪರ್ ಬಸ್ ಸೇವೆಯನ್ನು ಆರಂಭಿಸಿದೆ. ಹುಬ್ಬಳ್ಳಿ - ಹೈದರಾಬಾದ್, ಬೆಳಗಾವಿ - ಹೈದರಾಬಾದ್ ನಡುವೆ ಈ ಬಸ್ಗಳು ಸಂಚಾರ ನಡೆಸಲಿವೆ. ಇದರಿಂದ ಉತ್ತರ ಹಾಗೂ ಕ
ಕ್ಷೇತ್ರ ಪುನರ್ವಿಂಗಡನೆ ಮೂಲಕ ರಾಜಕೀಯವಾಗಿ ತಮಗೆ ಆಗದಿರುವವರನ್ನು ಹತ್ತಿಕ್ಕೋ ತಂತ್ರ ಬಿಜೆಪಿ ಮಾಡುತ್ತಿದೆ. ನಮ್ಮ ಉದ್ದೇಶ ಸ್ಪಷ್ಟತೆ ಇದ್ರೆ ಇದೆಲ್ಲ ಗೊಂದಲ ಆಗಲ್ಲ. ಅದಕ್ಕಾಗಿಯೇ ಮಲ್ಲಿಕಾರ್ಜುನ ಖರ್ಗೆ ಆತುರದಲ್ಲಿ ಸದನ
ಜಾಂಟಿ ರೋಡ್ಸ್ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. 90ರ ದಶಕದ ಕ್ರಿಕೆಟ್ ಅಭಿಮಾನಿಗಳಿಗೆ ಜಾಂಟಿ ರೋಡ್ಸ್ ಎಂದರೆ ಅಚ್ಚುಮೆಚ್ಚು. ಮೈದಾನದಲ್ಲಿ ಪಾದರಸದಂತೆ ಓಡಾಡುತ್ತಿದ್ದ ಮತ್ತು ಅದ್ಭುತ ಡೈವ್ಗಳ ಮೂಲಕ ಕ್ಯಾಚ್ ಪಡೆಯುತ್ತಿ
ದಿನಕ್ಕೊಂದು ಹೇಳಿಕೆ ನೀಡುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಗಂಟೆಗೊಂದು ಹೇಳಿಕೆ ನೀಡಲಾರಂಭಿಸಿದ್ದಾರೆ, ಹಿರಿಯಕ್ಕನ ಚಾಲಿ ಮನೆ ಮಂದಿಗೆಲ್ಲಾ ಎಂಬಂತೆ ಶ್ವೇತಭವನ ಕೂಡ ನಿರ್ದಿಷ್ಟ ವಿಷಯಕ್ಕೆ ಸಂಬಂಧಿಸಿ
ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರು ಕೇಂದ್ರದ ಎನ್ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ದೇಶದ ಹಿತಾಸಕ್ತಿಯನ್ನು ಅಮೆರಿಕಕ್ಕೆ ಅಡವಿಟ್ಟಿದೆ ಎಂದು ಟೀಕಿಸಿದ ಅವರು, ಕ್ಷ
Meta Biggest Layoffs : ಟೆಕ್ ದೈತ್ಯ ಮತ್ತು ಫೇಸ್ಬುಕ್, ಇನ್ಸ್ಟಾಗ್ರಾಮ್ ಬ್ರ್ಯಾಂಡಿನ ಮಾತೃ ಸಂಸ್ಥೆಯಾಗಿರುವ ಮೆಟಾ ಸಂಸ್ಥೆ, ತನ್ನದೇ ಹಿಂದಿನ ದಾಖಲೆಯನ್ನು ಮುರಿಯಲು ಹೊರಟಿದೆ. ದಾಖಲೆಯ ಎಂಟು ಸಾವಿರ ಉದ್ಯೋಗಿಗಳಿಗೆ ಹಾಲೀ ವರ್ಷದಲ್ಲಿ
ದಾವಣಗೆರೆ ದಕ್ಷಿಣ ಉಪಚುನಾವಣೆಯ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಬಿರುಗಾಳಿಯಂತಹ ವಾತಾವರಣ ಸೃಷ್ಟಿಯಾಗಿದೆ. ಪಕ್ಷ ವಿರೋಧಿ ಚಟುವಟಿಕೆ ವಿಚಾರವನ್ನು ಮುಂದಿಟ್ಟುಕೊಂಡು ಅಬ್ದುಲ್ ಜಬ್ಬಾರ್ ಮತ್ತು ನಸೀರ್ ಅಹ್ಮದ್ ವಿರುದ್ಧ ಕ್
Close Of Strait Of Hormuz Again : ಹೊರ್ಮುಜ್ ಜಲಸಂಧಿ ತೆರೆಯುವ ಇರಾನ್ ಘೋಷಣೆಯಿಂದ ವಿಶ್ವದಲ್ಲಿ ಸ್ವಲ್ಪ ಮಟ್ಟಿನ ನಿರಾಳತೆ ಕಂಡಿತ್ತು. ಆದರೆ, ಈ ಘೋಷಣೆಯ ಕೆಲವೇ ಗಂಟೆಗಳಲ್ಲಿ ಮತ್ತೆ ಜಲಸಂಧಿ ಬಂದ್ ಮಾಡುವ ಎಚ್ಚರಿಕೆಯನ್ನು ಇರಾನ್ ನೀಡಿದೆ. ಒಂದು
ಕಳೆದ ವರ್ಷ ಅಕ್ಷಯ ತೃತೀಯಗೆ ಖರೀದಿ ಮಾಡಿದ್ದ ಚಿನ್ನ, ಬೆಳ್ಳಿ ಭರ್ಜರಿ ಲಾಭ ತಂದುಕೊಟ್ಟಿವೆ. ಚಿನ್ನದ ಶೇಕಡಾ 59 ರಷ್ಟು, ಬೆಳ್ಳಿ ಶೇಕಡಾ 175 ರಷ್ಟು ದರ ಏರಿಕೆಯಾಗಿದೆ. ಕಳೆದ ವರ್ಷ ದರ ಎಷ್ಟಿತ್ತು? ಈಗ ಎಷ್ಟಿದೆ? ಬದಲಾವಣೆಯ ವಿವರ ಇಲ್ಲ
ರಾಜಕೀಯ ಲೆಕ್ಕಾಚಾರದ ಹೆಸರಿನಲ್ಲಿ ಒಂದು ಸಮುದಾಯ ಮತ್ತು ಅದರ ನಾಯಕರನ್ನು ಈ ರೀತಿ ಕೆಟ್ಟದಾಗಿ ನಡೆಸಿಕೊಳ್ಳುವುದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಮುಂದೆ ಇಂತಹ ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಳ್ಳದಂತೆ ಹಾಗೂ ಈಗಿನ
ತಮಿಳುನಾಡಿನ ಚುನಾವಣಾ ಅಖಾಡವು ಪ್ರಕೃತಿಯ ಶಾಂತತೆಗೆ ವಿರುದ್ಧವಾಗಿ ರಾಜಕೀಯ ಕೆಂಡದಂತೆ ಕುದಿಯುತ್ತಿದೆ. ಪ್ರಧಾನಿ ಮೋದಿ ಭ್ರಷ್ಟಾಚಾರದ ವಿರುದ್ಧ ಗುಡುಗುತ್ತಿದ್ದರೆ, ಸ್ಟಾಲಿನ್ ಅವರು ಕ್ಷೇತ್ರ ವಿಂಗಡಣೆಯ ವಿರುದ್ಧ ದ್ರಾವ
Defeat to Women's Reservation Bill : ಮಹಿಳಾ ಮೀಸಲಾತಿ ಸಹಿತ ಮೂರು ಬಿಲ್ಲುಗಳಿಗೆ ಲೋಕಸಭೆಯಲ್ಲಿ ಸೋಲಾಗಿದೆ. ಆ ಮೂಲಕ, ವಿಪಕ್ಷಗಳು, ಬಿಜೆಪಿಯ ಸಂವಿಧಾನ ವಿರೋಧಿ ಕೆಲಸಕ್ಕೆ ತಡೆಯೊಡ್ಡಿದ್ದೇವೆ ಎನ್ನುವ ಖುಷಿಯಲ್ಲಿದೆ. ಇನ್ನೊಂದು ಕಡೆ, ಮಸೂದೆ ಸೋಲಿನಲ
Action against Zameer Ahmed : ಕರ್ನಾಟಕ ಉಪಚುನಾವಣೆಯಲ್ಲಿನ ಟಿಕೆಟ್ ಹಂಚಿಕೆ, ರಾಜ್ಯ ಕಾಂಗ್ರೆಸ್ಸಿನಲ್ಲಿ ಬಿರುಕು ಮೂಡಿಸಿದೆ. ಅದರಲ್ಲೂ ಪ್ರಮುಖವಾಗಿ ಅಲ್ಪಸಂಖ್ಯಾತ ಸಮುದಾಯದ ನಾಯಕರನ್ನು ಇಬ್ಬಾಗ ಆಗುವಂತೆ ಮಾಡಿದೆ. ಈಗಾಗಲೇ, ಇಬ್ಬರು ಕಾಂಗ್
ಪಶ್ಚಿಮ ಘಟ್ಟಗಳ ಮಡಿಲಲ್ಲಿರುವ ಸಕಲೇಶಪುರವು ತನ್ನ ಮನಮೋಹಕ ಕಾಫಿ ತೋಟಗಳು, ಜಲಪಾತಗಳು ಮತ್ತು ಚಾರಣ ತಾಣಗಳಿಂದಾಗಿ 'ಪ್ರವಾಸಿಗರ ಸ್ವರ್ಗ' ಎಂದು ಖ್ಯಾತಿ ಪಡೆದಿದೆ. ಅಗ್ನಿಗುಡ್ಡ, ಪಟ್ಲಬೆಟ್ಟ, ಎತ್ತಿನ ಭುಜ ಹಾಗೂ ಮೂಕನಮನೆ ಫಾಲ್ಸ
ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಕಂಪನಿಯ ನಾಸಿಕ್ ಶಾಖೆಯಲ್ಲಿ ನಡೆದಿದೆ ಎನ್ನಲಾದ ಕಿರುಕುಳ ಮತ್ತು ಮತಾಂತರದ ಆರೋಪಗಳಿಗೆ ಸಂಬಂಧಿಸಿದಂತೆ ಕಂಪನಿಯು ಸ್ಪಷ್ಟನೆಯನ್ನು ನೀಡಿದೆ. ಈ ಕುರಿತು ಆಂತರಿಕ ತನಿಖೆ ನಡೆಸಿರುವ ಟಿಸಿಎಸ್,
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ತಮ್ಮ ಅಧಿನಾಯಕ ಬಿಎಸ್ ಯಡಿಯೂರಪ್ಪಗೆ ಜೈ ಎಂದಿದ್ದಾರೆ. ಇದಕ್ಕೆ 2019 ರ ದಿಟ್ಟ ನಿರ್ಧಾರವೇ ಕಾರಣವಾಗಿದೆ. ಬಿಎಸ್ವೈ ಮುಖ್ಯಮಂತ್ರ
ಬಳ್ಳಾರಿ ಜಿಲ್ಲೆಯಲ್ಲಿ ನಡೆಯಬೇಕಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಕೇವಲ ಘೋಷಣೆಗೆ ಸೀಮಿತವಾಗಿರುವುದು ಬೇಸರದ ಸಂಗತಿ. 1958ರಲ್ಲಿ ವಿ.ಕೃ. ಗೋಕಾಕರ ಅಧ್ಯಕ್ಷತೆಯಲ್ಲಿ ನಡೆದ 40ನೇ ಸಮ್ಮೇಳನದ ನಂತರ, ಸುಮಾರು ಆರೂವರೆ
ಕರಾವಳಿ ಭಾಗದಲ್ಲಿ ತಾಪಮಾನ ಏರಿಕೆ, ಸಮುದ್ರದ ಉಷ್ಣಾಂಶ ಹೆಚ್ಚಳ, ಮತ್ಸ್ಯಕ್ಷಾಮ ಹಾಗೂ ಇಂಧನ ಕೊರತೆಯಂತಹ ಸಾಲು ಸಾಲು ಸಮಸ್ಯೆಗಳಿಂದಾಗಿ ಮೀನುಗಾರಿಕಾ ವಲಯ ಇಂದು ತೀವ್ರ ಸಂಕಷ್ಟ ಎದುರಿಸುತ್ತಿದೆ. ಮುಂಗಾರು ನಿಷೇಧಕ್ಕೆ ಇನ್ನೂ ಕ
ಬೇಸಿಗೆಯ ತಾಪ ಏರುತ್ತಿದ್ದಂತೆ ರಾಜ್ಯದಲ್ಲಿ ಮದ್ಯದ ಮಾರಾಟ ಹೊಸ ದಾಖಲೆ ಸೃಷ್ಟಿಸುತ್ತಿದೆ. ಬಿಸಿಲಿನ ಬೇಗೆಯಿಂದ ಬಸವಳಿದ ಜನರು ತಂಪು ಪಾನೀಯಗಳ ಜೊತೆಗೆ ಹೆಚ್ಚಿನ ಪ್ರಮಾಣದಲ್ಲಿ ಬಿಯರ್ ಮೊರೆ ಹೋಗುತ್ತಿದ್ದಾರೆ. ಕಳೆದ ಕೇವಲ 16 ದ

33 C