SENSEX
NIFTY
GOLD
USD/INR

Weather

18    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ತಮಿಳುನಾಡು ವಿಧಾನಸಭೆ ಚುನಾವಣೆ ಮೇಲೆ ಮೋದಿ ಕಣ್ಣು; ಪೊಂಗಲ್‌ ವೇಳೆ ​​ರಾಮೇಶ್ವರಂ ಸೇರಿ ಹಲವು ಜಿಲ್ಲೆ ಪ್ರವಾಸ?

2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯನ್ನು ಉದ್ದೇಶದಲ್ಲಿಟ್ಟುಕೊಂಡು ಪ್ರಧಾನಿ ಮೋದಿ ಅವರು ಜನವರಿಯಲ್ಲಿ ತಮಿಳುನಾಡಿಗೆ ಭೇಟಿ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಗ್ರಾಮೀಣ ಮತದಾರರನ್ನು ಸೆಳೆಯಲು ಬಿ

14 Dec 2025 11:49 pm
ಲಿವರ್ ಆರೋಗ್ಯಕ್ಕೆ ಸೇವಿಸಬೇಕಾದ ಆಹಾರಗಳು

ಲಿವರ್ ಆರೋಗ್ಯಕ್ಕೆ ಸೇವಿಸಬೇಕಾದ ಆಹಾರಗಳು

14 Dec 2025 11:31 pm
ಜ.24ಕ್ಕೆ ಕಲಬುರಗಿಯಲ್ಲಿ ಹೊಸ ಪಕ್ಷ ಘೋಷಣೆ: ಮಾಜಿ ಸಚಿವ ಸಿ.ಎಂ ಇಬ್ರಾಹಿಂ

ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರು 2026ರ ಜನವರಿ 24ರಂದು ಕಲಬುರಗಿಯಲ್ಲಿ ಹೊಸ ಪಕ್ಷ ಘೋಷಿಸುವುದಾಗಿ ತಿಳಿಸಿದ್ದಾರೆ. ರಾಜ್ಯದ ಜನರ ಹಿತದೃಷ್ಟಿಯಿಂದ ಕಾಂಗ್ರೆಸ್, ಜೆಡಿಎಸ್‌ಗೆ ಸೇರಿ ಬಿಜೆಪಿಗೆ ಪರ್ಯಾಯವಾಗಿ ರಚಿಸಲಾಗುವುದು ಎಂದರ

14 Dec 2025 11:21 pm
IND Vs SA- ಇದಪ್ಪಾ ತಿರುಗೇಟು ಅಂದ್ರೆ! ಟ್ರೋಲ್ ಗೊಳಗಾದ ಇಬ್ಬರೇ ಧರ್ಮಶಾಲಾದಲ್ಲಿ ಹರಿಣಗಳನ್ನು ಕಟ್ಟಿ ಹಾಕಿದ್ರು!

India Beat South Africa In 3rd T20I Match- ಬೌಲರ್ ಗಳ ಸಾಂಘಿಕ ಪ್ರದರ್ಶನದ ಫಲವಾಗಿ ಭಾರತ ತಂಡ ಧರ್ಮಶಾಲಾದಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 7 ವಿಕೆಟ್‌ಗಳಿಂದ ಪರಾಭವಗೊಳಿಸಿದೆ. ಕಳೆದ ಪಂದ್ಯದಲ್ಲಿ ವೈಡ್ ಎಸೆದು ಟೀಕೆಗೊಳಗಾ

14 Dec 2025 10:30 pm
ಬೆಂಗಳೂರಿನಲ್ಲಿ ನಿರ್ಮಾಣವಾದ 449 ಕೋಟಿ ರೂ. ವೆಚ್ಚದ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಈಗ ವಾಕಿಂಗ್‌ ತಾಣ!

ಬೆಂಗಳೂರಿನಲ್ಲಿ ನಿರ್ಮಿಸಲಾದ ದಕ್ಷಿಣ ಭಾರತದ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್, ವಾಹನ ಸಂಚಾರಕ್ಕೆ ತೆರೆಯುವ ಮುನ್ನವೇ ರನ್ನಿಂಗ್ ಮತ್ತು ಜಾಗಿಂಗ್ ಟ್ರ್ಯಾಕ್ ಆಗಿ ಬಳಕೆಯಾಗುತ್ತಿದೆ. 449 ಕೋಟಿ ರೂ. ವೆಚ್ಚದ ಈ 5 ಕಿ.ಮೀ ಉದ್ದದ ಫ್ಲೈ

14 Dec 2025 10:24 pm
ಗ್ರೇಟರ್‌ ಬೆಂಗಳೂರು ಪಾಲಿಕೆ ಚುನಾವಣೆ: 369 ವಾರ್ಡ್‌ಗಳ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳ ಅರ್ಜಿ ಸ್ವೀಕಾರ ಆರಂಭ

ಜಿಬಿಎ ಚುನಾವಣೆಗೆ ಡಿಸೆಂಬರ್ 15 ರಿಂದ ಅರ್ಜಿ ಸ್ವೀಕಾರ ಆರಂಭವಾಗಲಿದೆ. ಮೀಸಲಾತಿ ಅಂತಿಮವಾಗಿಲ್ಲವಾದರೂ 369 ವಾರ್ಡ್ ಗಳಲ್ಲಿ ಸ್ಪರ್ಧಿಸಲು ಆಸಕ್ತರಿಂದ ಅರ್ಜಿ ಕರೆಯಲಾಗಿದೆ. ಅರ್ಜಿ ಶುಲ್ಕವನ್ನು ಪಕ್ಷದ ನಿಧಿಗೆ ಬಳಸಲು ನಿರ್ಧರಿ

14 Dec 2025 10:14 pm
ಶಾಮನೂರು ಶಿವಶಂಕರಪ್ಪ ನಿಧನ: ಡಿ.15 ಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ದಾವಣಗೆರೆ ಜಿಲ್ಲಾಧಿಕಾರಿ ಸೂಚನೆ

ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ, ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಿ, ದಾವಣಗೆರೆ ನಗರ ವ್ಯಾಪ್ತಿಯ ಶಾಲೆಗಳಿಗೆ ಡಿಸೆಂಬರ್ 15 ರಂದು ರಜೆ ಘೋಷಿಸಲಾಗಿದೆ. ದಾವಣಗೆರೆ ವಿಶ್ವವಿದ್ಯಾ

14 Dec 2025 9:44 pm
ಬೆಂಗಳೂರಿನಂತೆ ದಾಬಸ್‌ಪೇಟೆಯಲ್ಲಿ ಟ್ರಾಫಿಕ್‌ ಹೆಚ್ಚಳ; ಪಾದಾಚಾರಿಗಳು, ವಾಹನ ಸವಾರರಿಗೆ ಸುಸ್ತೋಸುಸ್ತು

ದಾಬಸ್‌ಪೇಟೆಯಲ್ಲಿ ಬೆಂಗಳೂರಿನ ಐಟಿ ಕಾರಿಡಾರ್‌ಗೆ ಸಮಾನವಾದ ಟ್ರಾಫಿಕ್‌ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದೆ. ಕೈಗಾರಿಕಾ ವಲಯದ ಬೆಳವಣಿಗೆ, ಸಮೂಹ ಸಾರಿಗೆ ಕೊರತೆ, ರಸ್ತೆ ಕಾಮಗಾರಿಗಳು ಮತ್ತು ವಾಹನಗಳ ಅತಿಯಾದ ದಟ್

14 Dec 2025 9:43 pm
ಫಾರ್ಮುಲಾ 4 ಇಂಡಿಯನ್ ಚಾಂಪಿಯನ್‌ಶಿಪ್ ಫಿನಾಲೆ; ಕಿರೀಟ ಮುಡಿಗೇರಿಸಿಕೊಂಡ 15 ವರ್ಷದ ಬಾಲಕ ಶೇನ್ ಚಂದಾರಿಯಾ!

Formula 4 Indian Championship- ಚೆನ್ನೈನ ಮದ್ರಾಸ್ ಇಂಟರ್ ನ್ಯಾಶನಲ್ ಸರ್ಕ್ಸೂಟ್ ನಲ್ಲಿ ಡಿಸೆಂಬರ್ 14ರಂದು ನಡೆದ FIA ಫಾರ್ಮುಲಾ 4 ಇಂಡಿಯನ್ ಚಾಂಪಿಯನ್‌ಷಿಪ್‌ನ ಮೂರನೇ ಸೀಸನ್ ರೋಚಕ ಅಂತ್ಯ ಕಂಡಿತು. ಕೆನ್ಯಾದ 15 ವರ್ಷದ ಬಾಲಕ ಶೇನ್ ಚಂದಾರಿಯಾ ಚಾಂಪಿ

14 Dec 2025 8:51 pm
ಶಾಮನೂರು ಶಿವಶಂಕರಪ್ಪ: ಓದಿದ್ದು 10ನೇ ಕ್ಲಾಸ್‌; ಕಟ್ಟಿದ್ದು ಬೃಹತ್‌ ಸಾಮ್ರಾಜ್ಯ! ಸೋಲಿಲ್ಲದ ಸರದಾರ

ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು 95ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಶಿಕ್ಷಣ ಮತ್ತು ಉದ್ಯಮ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ ಇವರು, ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ರಾಜಕೀಯದಲ್ಲೂ

14 Dec 2025 8:48 pm
Eye pressure: ಗ್ಲೋಕೋಮಾ ಕಣ್ಣಿನ ಸಮಸ್ಯೆಯಿದ್ರೆ ಕುರುಡುತನ ಬರುತ್ತಾ? Dr Soumya Basanth

Eye pressure: ಗ್ಲೋಕೋಮಾ ಕಣ್ಣಿನ ಸಮಸ್ಯೆಯಿದ್ರೆ ಕುರುಡುತನ ಬರುತ್ತಾ? Dr Soumya Basanth

14 Dec 2025 8:45 pm
ಶ್ಯಾಮನೂರು ಶಿವಶಂಕರಪ್ಪ ನಿಧನ; ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಸೇರಿ ರಾಜಕೀಯ ನಾಯಕರಿಂದ ಸಂತಾಪ

ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. 94 ವರ್ಷದ ಅವರ ಅಗಲಿಕೆಗೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಜಕಾರಣ, ಶಿಕ್ಷಣ, ಉದ್ಯಮ, ಸಮಾಜಸೇವೆಗಳಲ್ಲಿ ಅವರು ಸಾಧನೆ ಮಾಡಿದ್ದರು. ಅವರ ನಿಧನ ನಾಡಿಗೆ ದ

14 Dec 2025 8:33 pm
ಆಸ್ಟ್ರೇಲಿಯಾದಲ್ಲಿ ಗುಂಡಿನ ದಾಳಿ; ಬೆಂಗಳೂರು, ದೆಹಲಿ ಸೇರಿ ಹಲವೆಡೆ ಹೈ ಅಲರ್ಟ್

ಯಹೂದಿಗಳ ಹಬ್ಬವಾದ ಹನುಕ್ಕಾ ಆಚರಣೆ ವೇಳೆ ಸಿಡ್ನಿ ಬೀಚ್‌ವೊಂದರಲ್ಲಿ ಗುಂಡಿನ ದಾಳಿ ನಡೆದಿದೆ. ಇದರಲ್ಲಿ ಹನ್ನೆರಡು ಜನರು ಮೃತಪಟ್ಟಿದ್ದರು. ಈ ಘಟನೆ ಬೆಳಕಿಗೆ ಬರುತ್ತಲೇ ಭಾರತದಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ. ಉಗ್ರಗಾಮಿಗಳ

14 Dec 2025 7:58 pm
ʻಮರಾಠರು, ಶಿವಾಜಿ ಮಹಾರಾಜರು ಮುಸ್ಲಿಂ ವಿರೋಧಿಗಳಲ್ಲʼ: ಸಂತೋಷ್‌ ಲಾಡ್

ಬೆಳಗಾವಿಯ ಅಥಣಿಯಲ್ಲಿ ಶಿವಾಜಿ ಪ್ರತಿಮೆ ಅನಾವಣ ಕಾರ್ಯಕ್ರಮ ನಡೆಯಿತು. ಈ ಸಮಾರಂಭದಲ್ಲಿ ಯತ್ನಾಳ್‌ ಮತ್ತು ಸಚಿವ ಸಂತೋಷ್‌ ಲಾಡ್‌ ಅವರು ಮುಸ್ಲಿಂ ಹಾಗೂ ಶಿವಾಜಿ ಅವರ ಬಗ್ಗೆ ಮಾತನಾಡಿದರು. ಶಿವಾಜಿ ಮುಸ್ಲಿಂ ವಿರೋಧಿಯಲ್ಲ ಎಂದು

14 Dec 2025 7:16 pm
ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ನಲ್ಲಿ `ಕಿಂಗ್' ಹರ್ಷಿತ್ ರಾಣಾ ! ಸಾಮಾಜಿಕ ಜಾಲತಾಣದಲ್ಲಿ ಫುಲ್ ಟ್ರೋಲಣ್ಣ!

ಫಾರ್ಮ್ ನಲ್ಲಿ ಇರಲಿ, ಇಲ್ಲದಿರಲಿ ಭಾರತ ತಂಡದಲ್ಲಿ ಸದಾ ಸ್ಥಾನ ಪಡೆಯುವ ಹರ್ಷಿತ್ ರಾಣಾಗೆ ಸರಣಿಯ ಒಂದು ಪಂದ್ಯದಲ್ಲಾದರೂ ಪ್ಲೇಯಿಂಗ್ ಇಲೆವೆನ್ ನಲ್ಲಿ ಕಾಣಿಸಿಕೊಳ್ಳುವುದು ಖಚಿತ ಎಂಬುದು ಇದೀಗ ಮತ್ತೊಮ್ಮೆ ನಿಜವಾಗಿದೆ. ಧರ್ಮ

14 Dec 2025 7:04 pm
ಈ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ತಾರೆಯರು

ಈ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ತಾರೆಯರು

14 Dec 2025 6:43 pm
ಕಾನಿಷ್ಕ್ ಚೌಹಾನ್ ಆಲ್ರೌಂಡ್ ಆಟ; ಅಂಡರ್ 19 ಏಷ್ಯಾ ಕಪ್ ನಲ್ಲೂ ಪಾಕಿಸ್ತಾನಕ್ಕೆ ಸೋಲಿನ ರುಚಿ ತೋರಿಸಿದ ಭಾರತ!

ಏಷ್ಯಾ ಕಪ್ ನ ಮೂರೂ ಪಂದ್ಯಗಳಲ್ಲೂ ಪಾಕಿಸ್ತಾನ ತಂಡವನ್ನು ಸೋಲಿಸಿದ ಭಾರತ ಇದೀಗ ಅಂಡರ್ 19 ಏಷ್ಯಾ ಕಪ್ ಟೂರ್ನಿಯಲ್ಲೂ ಜಯಭೇರಿ ಭಾರಿಸಿದೆ. ಬೇಗನೇ ಔಟಾದರೂ ಆ್ಯರನ್ ಜಾರ್ಜ್ ಅವರ ಸಮಯೋಚಿತ ಅರ್ಧಶತಕ ಮತ್ತ ಆ ಬಳಿಕ ಬೌಲರ್ ಗಳು ನಡೆಸಿ

14 Dec 2025 6:36 pm
ಬೇರೊಬ್ಬ ಯುವತಿಗೆ ತಾಳಿ ಕಟ್ತಿಂದ್ದಂತೆ ಮಂಟಪಕ್ಕೆ ಪ್ರೇಯಸಿ ಎಂಟ್ರಿ; ಚಿಕ್ಕಮಗಳೂರು ಛತ್ರದಲ್ಲಿ ಹೈಡ್ರಾಮಾ

ಚಿಕ್ಕಮಗಳೂರಿನಲ್ಲಿ ಯುವತಿಯೊಬ್ಬಳು ತನಗೆ ಮೋಸ ಮಾಡಿದೆ ಎಂದು ಮದುವೆ ಮಂಟಪದಲ್ಲಿ ಹೈಡ್ರಾಮಾ ನಡೆದ ಘಟನೆ ಬೆಳಕಿಗೆ ಬಂದಿತ್ತು. ಮದುವೆ ನಿಲ್ಲಿಸಲೆಂದು ಆಕೆ ಬಂದಿದ್ದಳು. ಆದರೆ ಇಲ್ಲಿ ಪ್ರೇಯಿಸಿ ಬರುವಷ್ಟರಲ್ಲೇ ಪ್ರಿಯಕರ ತಾಳ

14 Dec 2025 6:06 pm
IPL 2026- ಕ್ಯಾಮರೂನ್ ಗ್ರೀನ್ ಬೌಲಿಂಗ್ ಮಾಡ್ತಾರೋ ಇಲ್ವೋ ಡೌಟು; ಇದು ಮ್ಯಾನೇಜರ್ ಕಡೆಯಿಂದಾದ ಎಡವಟ್ಟು!

IPL Auction 2026- ಈ ಬಾರಿ ಮಿನಿ ಹರಾಜಿನಲ್ಲಿ ಎಲ್ಲರ ಕಣ್ಣಿರುವುದು ಆಸ್ಟ್ರೇಲಿಯಾದ ಆಲ್ರೌಂಡರ್ ಕ್ಯಾಮರೂನ್ ಗ್ರೀನ್ ಮೇಲೆ. ಆದರೆ ಹರಾಜು ಪಟ್ಟಿಯಲ್ಲಿ ಅವರ ಹೆಸರು ಆಲ್ರೌಂಡರ್ ಗೆ ಬದಲಾಗಿ ಕೇವಲ ಬ್ಯಾಟರ್ ಎಂದು ನಮೂದಿಸಲ್ಪಟ್ಟಿದೆ. ಹೀಗ

14 Dec 2025 5:41 pm
ಸಿಡ್ನಿಯ ಬಾಂಡಿ ಬೀಚ್‌ನಲ್ಲಿ ಗುಂಡಿನ ದಾಳಿ: ಬಂದೂಕುಧಾರಿಯನ್ನು ಬರಿಗೈಯಲ್ಲಿ ಮಣಿಸಿದ ಸಾರ್ವಜನಿಕ ವ್ಯಕ್ತಿ; ಭಾರೀ ಮೆಚ್ಚುಗೆ

ಸಿಡ್ನಿಯ ಪ್ರಸಿದ್ಧ ಬಾಂಡಿ ಬೀಚ್‌ನಲ್ಲಿ ಭಾನುವಾರ ನಡೆದ ಗುಂಡಿನ ದಾಳಿಯಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಒಬ್ಬ ಸಾಮಾನ್ಯ ನಾಗರಿಕ ಧೈರ್ಯದಿಂದ ಬಂದೂಕುಧಾರಿಯನ್ನು ಹಿಮ್ಮೆಟ್ಟಿಸಿ ಹಲವರ ಜೀವ ಉಳಿ

14 Dec 2025 5:39 pm
ಬೆಂಗಳೂರಿನಲ್ಲಿ ನಮ್ಮ ಮೆಟ್ರೋ 121 KM ಹೊಸ ಮಾರ್ಗ ನಿರ್ಮಾಣ ಆಗುತ್ತಿದೆ: ಸಂಸತ್‌ನಲ್ಲಿ ಕೇಂದ್ರ ಸರ್ಕಾರ ಮಾಹಿತಿ; ಎಲ್ಲೆಲ್ಲಿ?

ಬೆಂಗಳೂರು ದಕ್ಷಿಣ ಭಾರತದ ಅತಿದೊಡ್ಡ ಮೆಟ್ರೋ ಜಾಲವನ್ನು ಹೊಂದಿದೆ, 96 ಕಿ.ಮೀ ಕಾರ್ಯಾಚರಣೆಯಲ್ಲಿದ್ದು, 121 ಕಿ.ಮೀ ನಿರ್ಮಾಣ ಹಂತದಲ್ಲಿದೆ. ದೇಶಾದ್ಯಂತ ಮೆಟ್ರೋ ಜಾಲ ವಿಸ್ತರಿಸುತ್ತಿದ್ದು, ಕರ್ನಾಟಕವು 121.16 ಕಿ.ಮೀ. ಹೊಸ ಮಾರ್ಗಗಳೊಂದ

14 Dec 2025 5:33 pm
ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಸೀಮಂತ ಶಾಸ್ತ್ರ; ಹೆರಿಗೆ ರಜೆ ನೀಡುವ ಮುನ್ನ ವಿಶೇಷ ಕಾರ್ಯಕ್ರಮ

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಸಂಭ್ರಮ ಮನೆ ಮಾಡಿತ್ತು. ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಪೇದೆ ಉಮಾ ಅವರಿಗೆ ಹೆರಿಗೆ ರಜೆ ನೀಡುವ ಮುನ್ನ ಸೀಮಂತ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಲಾಯಿ

14 Dec 2025 5:16 pm
ಕಾಂಗ್ರೆಸ್ ರ‍್ಯಾಲಿಯಲ್ಲಿ 'ಮೋದಿ ಸಮಾಧಿ' ಘೋಷಣೆ ವಿವಾದ; ಪ್ರಧಾನಿಯನ್ನು 'ಮುಗಿಸುವುದು' ಕಾಂಗ್ರೆಸ್ ಅಜೆಂಡಾ: ಬಿಜೆಪಿ ತೀವ್ರ ಆಕ್ರೋಶ

ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಕಾಂಗ್ರೆಸ್ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಿವಾದಾತ್ಮಕ ಘೋಷಣೆಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ, ಕಾಂಗ್ರೆಸ್‌ನ ನಿಜವಾದ ಉದ್ದೇಶ ಪ್ರಧಾನಿ ಮೋದಿಯವರನ್ನು

14 Dec 2025 4:52 pm
ಅಕ್ಟೋಬರ್‌ 7ರ ದಾಳಿಯ ಪ್ರತೀಕಾರವಾಗಿ ಹಮಾಸ್‌ ಕಮಾಂಡರ್‌ ಹತ್ಯೆಮಾಡಿದ ಇಸ್ರೇಲ್‌ ; ಹಮಾಸ್‌ ಹೇಳಿದ್ದೇನು?

ಇಸ್ರೇಲ್ ಹಮಾಸ್‌ನ ಪ್ರಮುಖ ಕಮಾಂಡರ್ ರʼಆದ್‌ ಸಾದ್ ಅವರನ್ನು ಹತ್ಯೆ ಮಾಡಿದೆ. ಅಕ್ಟೋಬರ್ 7ರ ದಾಳಿಯ ರೂವಾರಿಯಾಗಿದ್ದ ಸಾದ್, ರಶೀದ್ ಕರಾವಳಿ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದಾಗ ವಾಹನದ ಮೇಲೆ ದಾಳಿ ನಡೆಸಿದ್ದು, ಸ್ಫೋಟಗೊಂಡು ಸ

14 Dec 2025 4:37 pm
ಬಿಸಿಸಿಐ ಆಯ್ಕೆದಾರರ ಗಮನಕ್ಕೆ! ಟಿ20 ಓಪನರ್ ಆಗಿ ಠುಸ್ ಶುಭಮನ್ ಗಿಲ್; ಆರ್ಭಟಿಸಿದ್ದಾರೆ ಯಶಸ್ವಿ ಜೈಸ್ವಾಲ್

SMAT 2025 Mumbai Vs Haryana- ಭಾರತ ಟಿ20 ತಂಡಕ್ಕೆ ಆಯ್ಕೆ ಆಗದ ಯಶಸ್ವಿ ಜೈಸ್ವಾಲ್ ಅವರು ಇದೀಗ ಸೈಯದ್ ಮುಷ್ತಾಕ್ ಅಲಿ ಟ್ರೋಫಿ(SMAT 2025) ಟೂರ್ನಿಯಲ್ಲಿ ಮಿಂಚಿದ್ದಾರೆ. ಮುಂಬೈ ಪರ ಅಜಿಂಕ್ಯ ರಹಾನೆ ಅವರೊಂದಿಗೆ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಅವರು ಪಂ

14 Dec 2025 4:18 pm
ಗೋವಾದಲ್ಲಿ ಕ್ರಿಸ್‌ಮಸ್, ಹೊಸ ವರ್ಷದ ಸಂಭ್ರಮಕ್ಕೆ ಕೊಕ್; ನೈಟ್‌ಕ್ಲಬ್‌ಗಳ ಮೇಲೆ ಕಠಿಣ ಕ್ರಮ

ಗೋವಾದಲ್ಲಿ 25 ಜೀವಗಳನ್ನು ಬಲಿ ಪಡೆದ ಅಗ್ನಿ ಅವಘಡದ ಬಳಿಕ, ರಾತ್ರಿ ಕ್ಲಬ್‌ಗಳ ಮೇಲೆ ಕಠಿಣ ಕ್ರಮ ಜಾರಿಯಾಗಿದೆ. ಕ್ರಿಸ್‌ಮಸ್-ಹೊಸ ವರ್ಷದ ಸಂಭ್ರಮಕ್ಕೆ ಮುನ್ನ, ನಿಯಮ ಉಲ್ಲಂಘಿಸಿದ ಹಲವು ಕ್ಲಬ್‌ಗಳನ್ನು ಮುಚ್ಚಲಾಗಿದೆ. ಪ್ರವಾಸಿ

14 Dec 2025 4:16 pm
ನಕಲಿ ಬಳಕೆದಾರರ ಐಡಿಗಳ ಹಾವಳಿ ತಡೆಯಲು ರೈಲ್ವೆ ಇಲಾಖೆ ಕಠಿಣ ಕ್ರಮ

ರೈಲ್ವೇ ಇಲಾಖೆ ನಕಲಿ ಐಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಇದರಿಂದಾಗಿ 3.03 ಕೋಟಿ ನಕಲಿ ಖಾತೆಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ಪ್ರತಿದಿನ ಸುಮಾರು 5,000 ಹೊಸ ಬಳಕೆದಾರರ ಐಡಿಗಳು ಸೇರುತ್ತಿವೆ. ಇ-ಟಿಕೆಟಿಂಗ್ ಮೂಲಕ ಶೇ.87 ಕ್ಕಿಂ

14 Dec 2025 3:50 pm
ರೈತ ಉತ್ಪಾದಕರ ಸಂಸ್ಥೆ ಯೋಜನೆ 2031 ರವರೆಗೆ ವಿಸ್ತರಣೆ: ಅನುದಾನ ಮಿತಿ 1 ಕೋಟಿ ರೂ.ಗಳಿಗೆ ಏರಿಕೆ; ನಿಯಮಗಳ ಸಡಿಲಿಕೆಗೆ ಚಿಂತನೆ

ರೈತ ಉತ್ಪಾದಕರ ಸಂಸ್ಥೆಗಳ ಕೇಂದ್ರ ಪ್ರಾಯೋಜಿತ ಯೋಜನೆಯನ್ನು 2026 ರಿಂದ 2031ರ ವರೆಗೆ ಐದು ವರ್ಷಗಳ ಕಾಲ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ. ಈ ವಿಸ್ತರಣೆಯು ಯೋಜನೆ ಅನುಷ್ಠಾನದಲ್ಲಿನ ಅಡೆತಡೆಗಳನ್ನು ನಿವಾರಿಸುವ ಗುರಿ ಹೊಂದಿದೆ.

14 Dec 2025 3:44 pm
ಸಿಡ್ನಿಯ ಪ್ರಸಿದ್ಧ ಬೊಂಡಿ ಬೀಚ್‌ನಲ್ಲಿ ಗುಂಡಿನ ದಾಳಿ; ಹತ್ತು ಜನ ಸಾವು, ಇಬ್ಬರು ಶೂಟರ್‌ಗಳು ಅರೆಸ್ಟ್

ಆಸ್ಟ್ರೇಲಿಯಾದಬೊಂಡಿ ಬೀಚ್‌ನಲ್ಲಿ ಹನುಕ್ಕಾ ಎಂಬ ಹಬ್ಬ ಆಚರಣೆ ಮುಂದಾಗಿದ್ದ ಜನರನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಭಯಾನಕ ದಾಳಿಯಿಂದಾಗಿ ಹತ್ತು ಜನರು ಮೃತಪಟ್ಟಿದ್ದು, ಇಬ್ವರು ಆರೋಪಿ

14 Dec 2025 3:31 pm
ಅಂಡರ್ 19 ಏಷ್ಯಾ ಕಪ್ ನಲ್ಲೂ `ನೋ ಹ್ಯಾಂಡ್ ಶೇಕ್!; ಪಾಕಿಸ್ತಾನದ ಜೊತೆ ಬಿಲ್ ಕುಲ್ ಇಲ್ಲ ಫ್ರೆಂಡ್ ಶಿಪ್

U 19 Asia Cup Ind Vs Pak Match- ಟೀಂ ಇಂಡಿಯಾ ಪಾಕಿಸ್ತಾನ ತಂಡದ ವಿರುದ್ಧ ಶುರುಮಾಡಿದ್ದ ನೋ ಹ್ಯಾಂಡ್ ಶೇಕ್ ಅಭಿಯಾನ ಇದೀಗ ಅಂಡರ್ 19 ಕ್ರಿಕೆಟ್ ನಲ್ಲೂ ಕಾಣಿಸಿಕೊಂಡಿದೆ. ಭಾನುವಾರ ದುಬೈನಲ್ಲಿ ನಡೆದ ಪಂದ್ಯದ ವೇಳೆ ಭಾರತ ಅಂಡರ್ 19 ತಂಡದ ನಾಯಕ ಆಯುಷ

14 Dec 2025 3:15 pm
ಪತ್ನಿ ಕೊಂದ ಆರೋಪದಡಿ ಭಾರತೀಯ ಮೂಲದ ವ್ಯಕ್ತಿಗೆ ಕುವೈತ್‌ನಲ್ಲಿ ಗಲ್ಲು ಶಿಕ್ಷೆ ಪ್ರಕಟ

ಕುವೈತ್‌ನಲ್ಲಿ ವೈವಾಹಿಕ ಕಲಹದಲ್ಲಿ ಪತ್ನಿಯನ್ನು ಕೊಂದ ಭಾರತೀಯ ಮೂಲದ ವ್ಯಕ್ತಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಸಲ್ಮಿ ಪ್ರದೇಶದಲ್ಲಿ ನಡೆದ ಈ ಘಟನೆಯಲ್ಲಿ, ಆರೋಪಿ ಪತ್ನಿಯ ತಲೆಗೆ ಮಾರಕಾಯುಧದಿಂದ ಹೊಡೆದು ಕೊಲೆ ಮಾಡಿದ

14 Dec 2025 2:56 pm
ರಾಜ್ಯದ 3 ಜಿಲ್ಲೆಗೆ ವಂದೇ ಭಾರತ್‌ ರೈಲು; ಹಿಂದಿನ ಭರವಸೆ ನೆನಪಿಸಿ ಸಚಿವರ ಬಳಿ ಪ್ರಸ್ತಾವನೆ ಇಟ್ಟು ಸಂಸದ ಕೋಟಾ! ಎಲ್ಲೆಲ್ಲಿ?

ಬೆಂಗಳೂರಿನಿಂದ ಮಂಗಳೂರು, ಉಡುಪಿ, ಕಾರವಾರಕ್ಕೆ ವಂದೇ ಭಾರತ್ ರೈಲು ಓಡಿಸಲು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಮಾಡಿದ್ದಾರೆ. ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ರೈಲ್ವೆ ವಿದ್ಯುತ್‌ ಮಾರ್ಗ

14 Dec 2025 2:13 pm
ಬಿಲ್ ವಿಚಾರಕ್ಕೆ ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ತಡರಾತ್ರಿ ಗಲಾಟೆ: ಉದ್ಯಮಿ ಸತ್ಯ ನಾಯ್ಡು ಭಾಗಿ, ವಿಡಿಯೋ ವೈರಲ್

ಬೆಂಗಳೂರಿನ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್‌ನಲ್ಲಿ ತಡರಾತ್ರಿ ಗಲಾಟೆ ನಡೆದಿದೆ. ಬಿಲ್ ಪಾವತಿಸುವ ವಿಚಾರದಲ್ಲಿ ಉದ್ಯಮಿ ಸತ್ಯ ನಾಯ್ಡು ಮತ್ತು ಸಿಬ್ಬಂದಿ ನಡುವೆ ವಾಗ್ವಾದ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾ

14 Dec 2025 2:03 pm
ದೆಹಲಿ-ಎನ್‌ಸಿಆರ್‌ನಲ್ಲಿ ವಿಷಕಾರಿ ಹೊಗೆ, ತೀವ್ರ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ ಸೂಚ್ಯಂಕ

ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶಗಳಲ್ಲಿ ವಾಯು ಮಾಲಿನ್ಯವು ಭಾನುವಾರ ಅಪಾಯಕಾರಿ ಮಟ್ಟಕ್ಕೆ ತಲುಪಿದೆ. ವಿಷಕಾರಿ ಹೊಗೆಯ ದಟ್ಟ ಪದರವು ನಗರವನ್ನು ಆವರಿಸಿದ್ದು, ಗೋಚರತೆ ತೀವ್ರವಾಗಿ ಕುಗ್ಗಿದೆ. GRAP ಹಂತ-IV ರ ಕ್ರಮಗಳನ್

14 Dec 2025 2:00 pm
ಈ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಟಾರ್ಸ್

ಈ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಟಾರ್ಸ್

14 Dec 2025 1:54 pm
ನಾನ್ಯಾರು ಎಂದು ಕೇಳುತ್ತಿರುವ ಡಿಕೆಶಿ ಅವರೇ ನೀವೀಗ 'ಆ ದಿನಗಳ ಕೊತ್ವಾಲ್‌ ಶಿಷ್ಯ' ಅಲ್ಲ; ಬಿಜೆಪಿ ವಾಗ್ದಾಳಿ!

ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ 2025 ಕುರಿತು, ಬೆಂಗಳೂರು ಅಪಾರ್ಟ್‌ಮೆಂಟ್‌ ಫೆಡರೇಶನ್‌ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮ ಇದೀಗ ಇಡೀ ರಾಜ್ಯದ ಗಮನ ಸೆಳೆದಿದೆ. ಈ ಸಭೆಯಲ್ಲಿ ಮಾತನಾಡಿದ್ದ ಉಪಮ

14 Dec 2025 1:51 pm
ಬೆಂಗಳೂರಿಗೆ ಸಂಚಾರ ದಟ್ಟಣೆಯಲ್ಲಷ್ಟೇ ಅಲ್ಲ; ಇಂಗಾಲ ಹೊರಸೂಸುವಿಕೆಯಲ್ಲಿ ದೇಶದಲ್ಲೇ ಅಗ್ರ ಸ್ಥಾನ; ಅಧ್ಯಯನದಲ್ಲಿ ಆಘಾತಕಾರಿ ಅಂಶ ಬಯಲು

ಭಾರತದ ಪ್ರಮುಖ ನಗರಗಳಲ್ಲಿ ರಸ್ತೆ ಸಂಚಾರದಿಂದ ಇಂಗಾಲ ಹೊರಸೂಸುವಿಕೆ ಹೆಚ್ಚುತ್ತಿದೆ. ಮುಂಬೈ, ದೆಹಲಿ, ಬೆಂಗಳೂರು, ಚೆನ್ನೈ, ಹೈದರಾಬಾದ್ ಮತ್ತು ಪುಣೆಯಲ್ಲಿ ನೈಟ್ರೋಜನ್ ಆಕ್ಸೈಡ್‌ಗಳು ಮತ್ತು ಇಂಗಾಲದ ಮಾನಾಕ್ಸೈಡ್ ಪ್ರಮಾಣ ಹೆ

14 Dec 2025 1:42 pm
ತಾಪಮಾನ ಕುಸಿತ–ಗೋಚರತೆ ಶೂನ್ಯ: ಹರಿಯಾಣ ಹೆದ್ದಾರಿಯಲ್ಲಿ ಒಂದೇ ದಿನ 3 ಕಡೆ ಸರಣಿ ಅಪಘಾತ

ಉತ್ತರ ಭಾರತದಲ್ಲಿ ಚಳಿ ಹೆಚ್ಚಾಗಿದೆ. ಇದರಿಂದಾಗಿ ವಾಯುಗುಣಮಟ್ಟ ಕುಸಿದಿದೆ. ದಟ್ಟ ಮಂಜು ಕವಿದಿದೆ. ಗೋಚರತೆ ಕಡಿಮೆಯಾಗಿದೆ. ಹೆದ್ದಾರಿಗಳಲ್ಲಿ ಅಪಘಾತಗಳು ಹೆಚ್ಚಾಗುತ್ತಿವೆ. ದೆಹಲಿ, ಹರಿಯಾಣ, ಉತ್ತರ ಪ್ರದೇಶದಲ್ಲಿ ಪರಿಸ್ಥಿತ

14 Dec 2025 1:14 pm
ಎಂಜಿನರೇಗಾ ಯೋಜನೆಯಡಿ ಉದ್ಯೋಗ ಖಾತರಿ 125 ದಿನಗಳಿಗೆ ಏರಿಕೆ; ಹೆಸರು ಬದಲಾವಣೆ ಸೇರಿ; ಹಲವು ಮಹತ್ವದ ಬದಲಾವಣೆಗಳ ಪ್ರಸ್ತಾವನೆ!

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ (MGNREGA) ಮಹತ್ವದ ಸುಧಾರಣೆಗಳು ಬರಲಿವೆ. ಉದ್ಯೋಗದ ದಿನಗಳನ್ನು 100 ರಿಂದ 125 ಕ್ಕೆ ಏರಿಸುವ ಪ್ರಸ್ತಾವನೆ ಸಿದ್ಧವಾಗಿದೆ. ಅಲ್ಲದೆ, ಯೋಜನೆಯ ಹೆಸರನ್ನು 'ಪೂಜ್ಯ ಬಾಪು ಗ

14 Dec 2025 12:40 pm
ರಫ್ತುದಾರರ ಹಿತಾಸಕ್ತಿ ಕಾಪಾಡಲು ಸೂಕ್ತ ಕ್ರಮ ಪಕ್ಕಾ; ಭಾರತದ ಸರಕುಗಳ ಮೇಲೆ 50% ಸುಂಕ ಹೇರಿದ ಮೆಕ್ಸಿಕೋಗೆ ಭಾರತ ಎಚ್ಚರಿಕೆ

ಈಗಾಗಲೇ ಟ್ರಂಪ್‌ ಸುಂಕದಿಂದ ನಲುಗುತ್ತಿರುವ ಭಾರತೀಯ ರಫ್ತುದಾರರ ಮೇಲೆ ಅಮೆರಿಕಾದ ನೆರೆಯ ರಾಷ್ಟ್ರದ ಕಣ್ಣುಬಿದ್ದಿದೆ. ಮೆಕ್ಸಿಕೋ ಭಾರತ ಸೇರಿದಂತೆ ವ್ಯಾಪಾರ ಒಪ್ಪಂದ ಹೊಂದಿರದ ರಾಷ್ಟ್ರಗಳ ಮೇಲೆ ಶೇ. 50ರಷ್ಟು ಸುಂಕ ವಿಧಿಸಿದೆ

14 Dec 2025 12:24 pm
ಹ್ಯಾಪಿ ಹುಟ್ದಬ್ಬ ಶಿಶಿರ್

ಹ್ಯಾಪಿ ಹುಟ್ದಬ್ಬ ಶಿಶಿರ್

14 Dec 2025 12:18 pm
Vote Chori: ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್‌ ಪ್ರತಿಭಟನೆ; ಒಂದು 'ಕೈ' ನೋಡಲು ಸಿದ್ಧವಾದ ರಾಹುಲ್‌ ಗಾಂಧಿ!

ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನ ಆರೋಪಗಳನ್ನು ಮಾಡಿರುವ ಪ್ರತಿಪಕ್ಷ ಕಾಂಗ್ರೆಸ್‌, ಸಂಸತ್ತಿನಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆ ನಡೆಸಿದೆ. ಇದೀಗ ವೋಟ್‌ ಚೋರಿ ವಿಚಾರವನ್ನು ಜನರ ಬಳಿಗೆ ಕೊಂಡೊಯ್ಯಲು

14 Dec 2025 12:15 pm
ಲಿಬಿಯಾದಲ್ಲಿ ಗುಜರಾತಿ ಕುಟುಂಬ ಅಪಹರಣ: 2 ಕೋಟಿ ರೂ.ಗೆ ಬೇಡಿಕೆ

ಪೋರ್ಚುಗಲ್‌ಗೆ ತೆರಳಲು ಯತ್ನಿಸುತ್ತಿದ್ದ ಗುಜರಾತ್‌ನ ಮೆಹಸಾನಾ ಜಿಲ್ಲೆಯ ದಂಪತಿ ಹಾಗೂ ಅವರ ಮಗಳನ್ನು ಲಿಬಿಯಾದಲ್ಲಿ ಅಪಹರಣ ಮಾಡಲಾಗಿದೆ. ಅಪಹರಣಕಾರರು 2 ಕೋಟಿ ರೂ. ಸುಲಿಗೆಗೆ ಬೇಡಿಕೆ ಇಟ್ಟಿದ್ದು, ಕುಟುಂಬದ ಸುರಕ್ಷತೆಗಾಗಿ ಸ

14 Dec 2025 11:49 am
ಅಪಾರ್ಟ್‌ಮೆಂಟ್ ಮಾಲೀಕತ್ವ ಕಾಯಿದೆಗೆ ಹೊಸ ರೂಪ: ಏನಿದು ಅಪಾರ್ಟ್‌ಮೆಂಟ್‌ ಮಸೂದೆ 2025? ಮಾಲೀಕರಿಗೆ ಪ್ರಯೋಜನಗಳೇನು?

ರಾಜ್ಯದ ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಭದ್ರತೆ ಮತ್ತು ಸ್ಪಷ್ಟತೆ ನೀಡುವ ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ವಿಧೇಯಕ 2025 ಶೀಘ್ರದಲ್ಲೇ ಜಾರಿಗೆ ಬರಲಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರಕ

14 Dec 2025 11:16 am
ಮಮತಾ ಬ್ಯಾನರ್ಜಿ ಬಂಧಿಸಿದರೆ 'ಮೆಸ್ಸಿ ಮೆಸ್‌' ಸತ್ಯ ಹೊರಬರುತ್ತದೆ ಎಂದ ಅಸ್ಸಾಂ ಸಿಎಂ ಹೀಮಂತ ಬಿಸ್ವಾ ಶರ್ಮಾ!

GOAT ಇಂಡಿಯಾ ಟೂರ್‌ ಕಾರ್ಯಕ್ರಮದಡಿ ಜಾಗತಿಕ ಫುಟ್ಬಾಲ್‌ ದಂತಕಥೆ ಲಿಯೋನೆಲ್‌ ಮೆಸ್ಸಿ ಭಾರತ ಪ್ರವಾಸದಲ್ಲಿದ್ದಾರೆ. ಈ ಮಧ್ಯೆ ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮ ಗೊಂದಲದ ಗೂಡಾಗಿ ಮಾರ್ಪಟ್ಟಿದ್ದು, ಮ

14 Dec 2025 11:03 am
ಆಸ್ತಿಗಾಗಿ ತಂದೆ-ಮಲತಾಯಿಯನ್ನು ಕೊಲ್ಲಲು ಅಪ್ರಾಪ್ತರಿಗೆ ಸುಪಾರಿ ಕೊಟ್ಟ 18 ವರ್ಷದ ಹುಡುಗ ; ಮಧ್ಯಪ್ರದೇಶದಲ್ಲೊಂದು ಬೆಚ್ಚಿಬೀಳಿಸೋ ಕಥೆ

ಮಧ್ಯಪ್ರದೇಶದ ಅನುಪ್ಪುರದಲ್ಲಿ 18 ವರ್ಷದ ಯುವಕನೊಬ್ಬ ಆಸ್ತಿಗಾಗಿ ತನ್ನ ತಂದೆ ಮತ್ತು ಮಲತಾಯಿಯನ್ನು ಕೊಲ್ಲಲು ಅಪ್ರಾಪ್ತರಿಗೆ ಸುಪಾರಿ ನೀಡಿದ್ದಾನೆ. ಈ ಭೀಕರ ಕೃತ್ಯದಲ್ಲಿ ತಂದೆ ಮತ್ತು ಮನೆಯ ಕೆಲಸದಾಕೆ ಸಾವನ್ನಪ್ಪಿದ್ದು, ಮಲ

14 Dec 2025 11:00 am
ನಾವು ಯುವಜನ ವಿರೋಧಿಯಲ್ಲ; ನೇಪಾಳ GEN-Z ಪ್ರತಿಭಟನೆ ಬಳಿಕ ಅಧಿಕಾರ ಕಳೆದುಕೊಂಡ ಕೆ.ಪಿ ಓಲಿ ಪಕ್ಷದ ಮೊದಲ ಸಮಾವೇಶ

ಭ್ರಷ್ಟಾಚಾರ ವಿರೋಧಿ ಪ್ರತಿಭಟನೆಯಿಂದ ಅಧಿಕಾರ ಕಳೆದುಕೊಂಡ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ, ಮೂರು ತಿಂಗಳ ನಂತರ ಸಾವಿರಾರು ಬೆಂಬಲಿಗರೊಂದಿಗೆ ಬೃಹತ್ ರ‍್ಯಾಲಿ ನಡೆಸಿದ್ದಾರೆ. ಈ ವೇಳೆ ಮಧ್ಯಂರತ ಸರ್ಕಾರ ಕೈಗೊಂಡ ಸಂಸತ್ತಿನ

14 Dec 2025 10:11 am
ವಾರ್ನ್‌ ಮಾಡಿದವರಿಗೆ ಮನವಿ ಮಾಡುವುದು ಹೇಗೆಂದು ತಿಳಿಸಿಕೊಟ್ಟ ಡಿಕೆ ಶಿವಕುಮಾರ್;‌ ಅಪಾರ್ಟ್‌ಮೆಂಟ್‌ ಸಂವಾದ Explained

ನಾನು ದೇಶದ ಪ್ರಧಾನಮಂತ್ರಿ ಮತ್ತು ಗೃಹ ಸಚಿವರಿಗೂ ಹೆದರದೆ ಜೈಲಿಗೆ ಹೋಗಿ ಬಂದವನು. ಯಾರೋ ಒಬ್ಬ ಕಿರಣ್‌ ಹೆಬ್ಬಾರ್‌ ಎಚ್ಚರಿಕೆ ನೀಡಿದ ಮಾತ್ರಕ್ಕೆ ಹೆದರಿಕೊಳ್ಳುವ ವ್ಯಕ್ತಿ ಅಲ್ಲ. ಪ್ರೀತಿ ತೋರಿದರೆ ಪ್ರತಿಯಾಗಿ ಪ್ರೀತಿಯೇ ತೋ

14 Dec 2025 10:06 am
ಬೆಂಗಳೂರು ಸೇರಿ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲೂ ಬಾಲ್ಯ ವಿವಾಹಗಳ ಹೆಚ್ಚಳ: ಕಳೆದ 3 ವರ್ಷಗಳಲ್ಲಿ 2 ಸಾವಿರಕ್ಕೂ ಹೆಚ್ಚು ಬಾಲ್ಯವಿವಾಹ

ತಂತ್ರಜ್ಞಾನದ ಬೆಳವಣಿಗೆಯ ನಡುವೆಯೂ ಕರ್ನಾಟಕದಲ್ಲಿ ಬಾಲ್ಯ ವಿವಾಹದ ಪಿಡುಗು ಆತಂಕಕಾರಿಯಾಗಿದೆ. ಕಳೆದ ಮೂರು ವರ್ಷಗಳಲ್ಲಿ 8,355 ವಿವಾಹ ಯತ್ನಗಳು, 2,198 ಯಶಸ್ವಿ ವಿವಾಹಗಳು ನಡೆದಿರುವುದು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್

14 Dec 2025 10:03 am
ಬೀದರ್ : ಕಬ್ಬು ಪೂರೈಸಿದ ರೈತರಿಗೆ ಬಿಲ್‌ ಹಣ ಪಾವತಿಗೂ ಹೋರಾಟ ಮಾಡುವ ದುಸ್ಥಿತಿ

ಬೀದರ್ ಜಿಲ್ಲೆಯ ಕಬ್ಬು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಕಾರ್ಖಾನೆಗಳು ಕಬ್ಬು ನುರಿಸುವ ಹಂಗಾಮು ಆರಂಭಿಸಿ ಒಂದು ತಿಂಗಳಾದರೂ ರೈತರಿಗೆ ಬಿಲ್ ಹಣ ಪಾವತಿಸಿಲ್ಲ. ರಾಜ್ಯ ಸರ್ಕಾರ ಪ್ರತಿ ಟನ್‌ಗೆ 3300 ರೂ. ದರ ನಿಗದಿಪಡಿಸಿದ್ದರೂ,

14 Dec 2025 9:52 am
2018 ರ ಕೊಡಗು ಜಲಪ್ರಳಯ: ಸಂತ್ರಸ್ತರಿಗಿಲ್ಲ ಸೂರು ಗ್ಯಾರಂಟಿ

2018ರ ಭೀಕರ ಪ್ರವಾಹದಲ್ಲಿ ಮನೆ ಕಳೆದುಕೊಂಡ ಕೊಡಗು ಜಿಲ್ಲೆಯ ಸುಮಾರು 250 ಕುಟುಂಬಗಳಿಗೆ 6 ವರ್ಷ ಕಳೆದರೂ ಸೂರಿನ ಭರವಸೆ ಸಿಕ್ಕಿಲ್ಲ. ಬಿಜೆಪಿ ಹಾಗೂ ಕಾಂಗ್ರೆಸ್ ಸರ್ಕಾರಗಳು ಅಧಿಕಾರಕ್ಕೆ ಬಂದರೂ, ನಿರಾಶ್ರಿತರ ಗೋಳು ಕೇಳುವವರಿಲ್ಲ.

14 Dec 2025 9:39 am
‘ಬಿಗ್ ಬಾಸ್‌ʼನಲ್ಲಿ ರಜತ್‌ ಪಾಪದ ಕೊಡ ತುಂಬಿದೆ ಎಂದ ಗಿಲ್ಲಿ ನಟ!

‘ಬಿಗ್ ಬಾಸ್‌ʼನಲ್ಲಿ ರಜತ್‌ ಪಾಪದ ಕೊಡ ತುಂಬಿದೆ ಎಂದ ಗಿಲ್ಲಿ ನಟ!

14 Dec 2025 9:34 am
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಮತ್ತೆ ಗುಂಡಿನ ಮೊರೆತ; ಇಬ್ಬರನ್ನು ಬಲಿ ಪಡೆದ 'ಬ್ಲ್ಯಾಕ್‌ ಡ್ರೆಸ್‌ಮೆನ್‌' ಯಾರು?

ಅಮೆರಿಕದಲ್ಲಿ ಮಸ್‌ ಶೂಟೌಟ್‌ ಪ್ರಕರಣಗಳಿಗೆ ಕೊನೆಯೇ ಇಲ್ಲ ಎಂಬಂತಾಗಿದೆ. ಯಾರು ಬೇಕಾದರೂ ಯಾವಾಗ ಬೇಕಾದರೂ ಸಾರ್ವಜನಿಕ ಸ್ಥಳಗಳಿಗೆ ನುಗ್ಗಿ ಅಮಾಯಕರ ಮೇಲೆ ಗುಂಡು ಹಾರಿಸುವುದು ಸಾಮಾನ್ಯವಾಗಿದೆ. ಇದಕ್ಕೆ ಪುಷ್ಠಿ ಎಂಬಂತೆ ರೋ

14 Dec 2025 8:48 am
ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಜನಜಾಗೃತಿ ಹೆಚ್ಚಿದರೂ ನಿಲ್ಲುತ್ತಿಲ್ಲ ಪೋಕ್ಸೋ ಪ್ರಕರಣ

ಚಿಕ್ಕಬಳ್ಳಾಪುರದಲ್ಲಿ ಪೋಕ್ಸೊ ಕಾಯಿದೆ ಬಲವಾಗಿದ್ದರೂ, ಯುವಕರು ಪ್ರೀತಿಗೆ ಬಲಿಯಾಗಿ ಜೈಲು ಸೇರುತ್ತಿದ್ದಾರೆ. ಜಿಲ್ಲಾ ಕಾರಾಗೃಹದಲ್ಲಿ ಪೋಕ್ಸೊ ಪ್ರಕರಣಗಳ ಕೈದಿಗಳ ಸಂಖ್ಯೆ ಹೆಚ್ಚಾಗಿದೆ. 18 ವರ್ಷದೊಳಗಿನ ಬಾಲಕಿಯರೊಂದಿಗೆ ಸ

14 Dec 2025 8:36 am
ಮೈಸೂರಿನಲ್ಲಿ ವಿಜೃಂಭಣೆಯ ಹನುಮೋತ್ಸವ; ಸಾಂಸ್ಕೃತಿಕ ನಗರಿಯಲ್ಲಿ ಮೊಳಗಿತು ಜೈಶ್ರೀರಾಮ ಘೋಷಣೆ

ಪ್ರಭು ಶ್ರೀರಾಮನ ಪರಮ ಭಕ್ತ ಹನುಮಂತನ ಜಯಂತಿ ಅಂಗವಾಗಿ, ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಅದ್ದೂರಿ ಹನುಮೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಆಕರ್ಷಕ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸಹಸ್ರಾರು ಭಕ್ತರು, ಹನುಮಂತ ಮತ್

14 Dec 2025 6:12 am
ಕರಾವಳಿ ಬೀಚ್‌ಗಳಲ್ಲಿ ಕಾರ್ಯಕ್ರಮಗಳ ಸುಗ್ಗಿ; ಪ್ರವಾಸಿಗರನ್ನು ಆಕರ್ಷಿಸಲು ಸಿದ್ಧವಾಗಿದೆ ಮಾಸ್ಟರ್‌ಪ್ಲ್ಯಾನ್‌

ಇದೇ ಡಿ.20ರಿಂದ ಕರಾವಳಿ ಉತ್ಸವಕ್ಕೆ ಅದ್ದೂರಿ ಚಾಲನೆ ದೊರೆಯುವ ಹಿನ್ನೆಲೆಯಲ್ಲಿ, ಮಂಗಳೂರಿನ ಐದು ಪ್ರಮುಖ ಬೀಚ್‌ಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ತಣ್ಣೀರುಬಾವಿ ಬೀಚ್‌, ತಣ್ಣೀರುಬಾವಿ ಬ್ಲ್ಯೂ ಫ್ಲ್

14 Dec 2025 5:43 am
ಕಂಟೋನ್ಮೆಂಟ್‌ ಮೇಲ್ಸೇತುವೆ ಯೋಜನೆ ಕೈಬಿಟ್ಟ ಬಿಎಂಆರ್‌ಸಿಎಲ್‌; ರೈಲು ನಿಲ್ದಾಣ ಸಂಪರ್ಕಕ್ಕೆ ವಿದ್ಯುತ್‌ಚಾಲಿತ ವಾಹನ

ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್‌), ಕಂಟೋನ್ಮೆಂಟ್‌ ಮೆಟ್ರೊ ಮತ್ತು ರೈಲು ನಿಲ್ದಾಣಗಳನ್ನು ಸಂಪರ್ಕಿಸುವ ಸುಮಾರು ಒಂದು ಕಿ.ಮೀ. ಪಾದಚಾರಿ ಮೇಲ್ಸೇತುವೆ ಯೋಜನೆಯನ್ನು ರದ್ದಗೊಳಿಸಿದೆ. ಮೇಲ್ಸೇತುವೆ ನಿ

14 Dec 2025 5:02 am
ರೀಲ್ಸ್‌ ರಾಣಿ ಜತೆ ಕಾನ್ಸ್‌ಟೆಬಲ್‌ ಪರಾರಿ, ಸಿಬ್ಬಂದಿಯನ್ನು ಅಮಾನತುಗೊಳಿಸಿದ ಪೊಲೀಸ್‌ ಅಧಿಕಾರಿಗಳು!

ವಿವಾಹಿತ ಮಹಿಳೆಯೊಬ್ಬರ ಜತೆ ಕಾನ್ಸ್‌ಟೆಬಲ್‌ವೊಬ್ಬರು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಹಿಳೆಯ ಪತಿ ನೀಡಿದ ದೂರಿನ ಅನ್ವಯ ಚಿನ್ನ, ನಗದು ಕಳ್ಳತನ ಆರೋಪದ ಮೇಲೆ ಎಫ್‌ಐಆರ್‌ ದಾಖಲಾಗಿದ್ದು, ಕಾನ್ಸ್‌ಟೆಬಲ್‌

13 Dec 2025 11:46 pm
ಜ.6ಕ್ಕೆ ಡಿಕೆ ಶಿವಕುಮಾರ್‌ಗೆ ಸಿಎಂ ಪಟ್ಟಾಭಿಷೇಕ: ಕಾಂಗ್ರೆಸ್‌ ಶಾಸಕನ ಸ್ಫೋಟಕ ಹೇಳಿಕೆ; ದಿಲ್ಲಿಗೆ ಸಿಎಂ, ಡಿಸಿಎಂ!

ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರು ಡಿ.ಕೆ. ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ಸಿಗುವ ಬಗ್ಗೆ ಶೇ. 99ರಷ್ಟು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಾಯಕತ್ವ ಗೊಂದಲದ ನಡುವೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ

13 Dec 2025 11:35 pm
ಶುಬ್ಮನ್‌ ಗಿಲ್‌ಗೆ ಕಮ್‌ಬ್ಯಾಕ್‌ ಒತ್ತಡ, 10 ಡಿಗ್ರಿ ತಾಪಮಾನದಲ್ಲಿ ಬಿಸಿಯೇರಿಸುತ್ತಾ ಧರ್ಮಶಾಲಾ ಪಂದ್ಯ?

ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ ಭದ್ರಪಡಿಸಿಕೊಳ್ಳಲು ಶುಭಮನ್ ಗಿಲ್ ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ತಮ್ಮ ಸಾಮರ್ಥ್ಯ ಸಾಬೀತುಪಡಿಸಬೇಕಿದೆ. ಸರಣಿ 1-1ರಿಂದ ಸಮಬಲಗೊಂಡಿದ್ದು, ಗಿಲ್ ಆಯ್ಕೆಯನ್ನು ಸಮರ್ಥಿಸಿ

13 Dec 2025 11:07 pm
ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಳ: ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ ಶೇ. 50ರಷ್ಟು ಸಿಬ್ಬಂದಿಗೆ 'ಮನೆಯಿಂದ ಕೆಲಸ' ಕಡ್ಡಾಯ; ಹೊಸ ನಿಯಮಗಳೇನು?

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ತೀವ್ರಗೊಂಡಿದೆ. ಜನರು ಮನೆಯಿಂದ ಹೊರಬರುವುದು ಕಷ್ಟಕರವಾಗಿದೆ. ಈ ಪರಿಸ್ಥಿತಿಯನ್ನು ಎದುರಿಸಲು, ದೆಹಲಿ ಸರ್ಕಾರ ತನ್ನ ಶೇ. 50ರಷ್ಟು ನೌಕರರು ಮತ್ತು ಖಾಸಗಿ ಕಚೇರಿಗಳ ಸಿಬ್ಬಂದಿ ಮ

13 Dec 2025 9:45 pm
ಮೊದಲ ಮದುವೆಯಿಂದ ವಿಚ್ಛೇದನ ಪಡೆದು ಎರಡನೇ ವಿವಾಹವಾದ ತಾರೆಯರಿವರು!

ಮೊದಲ ಮದುವೆಯಿಂದ ವಿಚ್ಛೇದನ ಪಡೆದು ಎರಡನೇ ವಿವಾಹವಾದ ತಾರೆಯರಿವರು!

13 Dec 2025 9:08 pm
GOAT ಇಂಡಿಯಾ ಟೂರ್: ಮೆಸ್ಸಿಯನ್ನು ನೋಡಲು ಮದುವೆಯನ್ನೇ ಬಿಟ್ಟು ಬಂದ ಅಭಿಮಾನಿಗೆ ಭಾರಿ ನಿರಾಸೆ!

ಕೋಲ್ಕತ್ತಾದಲ್ಲಿ ಲಿಯೋನೆಲ್ ಮೆಸ್ಸಿಯವರ ಕಾರ್ಯಕ್ರಮವು ಅಭಿಮಾನಿಗಳಿಗೆ ತೀವ್ರ ನಿರಾಸೆ ಮೂಡಿಸಿತು. ಮೆಸ್ಸಿಯನ್ನು ನೋಡಲು ಅಭಿಮಾನಿಯೊಬ್ಬ ತನ್ನ ಮದುವೆಯನ್ನು ಬಿಟ್ಟು ಬಂದಿದ್ದ. ಆದರೆ, ಕೊನೆಗೆ ನಿರಾಸೆ ಅನುಭವಿಸಬೇಕಾಯಿತು.

13 Dec 2025 7:47 pm
ತುಮಕೂರು - ಬೆಂಗಳೂರು ಚತುಷ್ಪಥ ರೈಲು ಕಾಮಗಾರಿ ಪೂರ್ಣಗೊಳ್ಳುವುದು ಯಾವಾಗ? ಡೆಡ್‌ಲೈನ್‌ ಘೋಷಿಸಿದ ಸೋಮಣ್ಣ

ತುಮಕೂರು-ಬೆಂಗಳೂರು ನಡುವೆ ಚತುಷ್ಪಥ ರೈಲು ಹಳಿ ಕಾಮಗಾರಿ ಎರಡು ವರ್ಷದಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ರೈಲ್ವೆ ಖಾತೆ ಸಹಾಯಕ ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ. ಪಂಡಿತನಹಳ್ಳಿ ಮತ್ತು ಹೆಗ್ಗೆರೆ ಗೇಟ್‌ಗಳಲ್ಲಿ

13 Dec 2025 7:37 pm
ಸ್ವಂತ ಮನೆ ಕನಸನ್ನು ನನಸು ಮಾಡಿಕೊಂಡ ತಾರೆಯರ ಪಟ್ಟಿ ಇಲ್ಲಿದೆ…

ಸ್ವಂತ ಮನೆ ಕನಸನ್ನು ನನಸು ಮಾಡಿಕೊಂಡ ತಾರೆಯರ ಪಟ್ಟಿ ಇಲ್ಲಿದೆ…

13 Dec 2025 7:32 pm
ಮುಸ್ಲಿಮರಿಗೆ ನಮಾಜ್‌ಗೆ ಸರ್ಕಾರಿ ಸ್ಥಳ ನಿಗದಿ ಮಾಡಲಾಗಿದೆಯಾ? ಸರ್ಕಾರದಿಂದ ಕುತೂಹಲಕಾರಿ ಉತ್ತರ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮುಸ್ಲಿಂರ ನಮಾಜ್ ವಿಡಿಯೋ ವೈರಲ್ ಬೆನ್ನಲ್ಲೇ, ಸರ್ಕಾರಿ ಸ್ಥಳಗಳಲ್ಲಿ ಪ್ರಾರ್ಥನೆಗೆ ನಿರ್ದಿಷ್ಟ ಸ್ಥಳಗಳಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್‌ ಸ್ಪಷ್ಟಪಡಿಸಿದ್ದಾರೆ. ಚಾಮರಾಜಪೇಟೆ ಈದ್

13 Dec 2025 7:23 pm
ಆಳಂದ ಮತ ಕಳವು ಪ್ರಕರಣ: ಮಾಜಿ ಶಾಸಕ ಸುಭಾಷ್ ಗುತ್ತೇದಾರ ಸೇರಿ ಏಳು ಮಂದಿ ವಿರುದ್ಧ ಚಾರ್ಜ್ ಶೀಟ್

2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆಸಿದ ಪ್ರಕರಣದಲ್ಲಿ, ಮಾಜಿ ಬಿಜೆಪಿ ಶಾಸಕ ಸುಭಾಷ್ ಗುತ್ತೇದಾರ ಸೇರಿದಂತೆ ಏಳು ಮಂದಿ ವಿರುದ್ಧ 20,000 ಪುಟಗಳ ದೋಷಾರೋಪ ಪಟ್ಟಿ ದಾಖಲಾಗಿದೆ. ಆಳಂದ ಕ್ಷೇತ್ರದ 6,018 ಮ

13 Dec 2025 6:56 pm
ಯುಎಸ್‌ನಲ್ಲಿರೋರಿಗೆ ಭಾರತದಲ್ಲಿ ಸಿಲುಕಿರೋರ ಮನವಿ!

ಯುಎಸ್‌ನಲ್ಲಿರೋರಿಗೆ ಭಾರತದಲ್ಲಿ ಸಿಲುಕಿರೋರ ಮನವಿ!

13 Dec 2025 6:48 pm
ನಕಲಿ ರೋಗಿ, ಲೇಡಿ ಡಾಕ್ಟರ್ಸ್‌ ಸ್ಪರ್ಶವೇ ಟಾರ್ಗೆಟ್‌

ನಕಲಿ ರೋಗಿ, ಲೇಡಿ ಡಾಕ್ಟರ್ಸ್‌ ಸ್ಪರ್ಶವೇ ಟಾರ್ಗೆಟ್‌

13 Dec 2025 6:45 pm
ರಜತ್‌, ಚೈತ್ರಾ ಕಳಪೆ - ಎದೆ ತಟ್ಟಿ ಹೇಳಿದ ಅಶ್ವಿನಿ ಗೌಡ!

ರಜತ್‌, ಚೈತ್ರಾ ಕಳಪೆ - ಎದೆ ತಟ್ಟಿ ಹೇಳಿದ ಅಶ್ವಿನಿ ಗೌಡ!

13 Dec 2025 6:39 pm
ಕಲಿತವರು ಕಂದಾಚಾರ ಬಿಡದೇ ಹೋದರೆ ಮನುಷ್ಯ ಸಮಾಜ ಕಟ್ಟಲು ಸಾಧ್ಯವಿಲ್ಲ : ಸಿಎಂ ಸಿದ್ದರಾಮಯ್ಯ

Land of Basavanna and Superstition : ರಾಜ್ಯದಲ್ಲಿ ಸಾಕ್ಷರತಾ ಮಟ್ಟ ಏರಿಕೆಯಾಗುತ್ತಿದ್ದರೂ, ಮೌಢ್ಯ ಇನ್ನೂ ಜೀವಂತವಾಗಿರುವುದು ಬೇಸರದ ಸಂಗತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಾಡಿನಲ್ಲಿರುವ ಮೌಢ್ಯ ಮತ್ತು ಕಂದಾಚಾರಗಳನ್ನು ಕೊ

13 Dec 2025 5:58 pm
ಕೇರಳ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ UDFಗೆ ಭರ್ಜರಿ ಗೆಲುವು, ರಾಜಧಾನಿಯಲ್ಲಿ LDF ಕೋಟೆ ಛಿದ್ರಗೊಳಿಸಿದ ಬಿಜೆಪಿ!

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಯುಡಿಎಫ್ ರಾಜ್ಯಾದ್ಯಂತ ಭರ್ಜರಿ ಜಯಗಳಿಸಿದೆ. ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದ್ದು, ಎಡಪಕ್ಷಗಳ 45 ವರ್ಷಗಳ ಕೋಟೆಯನ್ನು

13 Dec 2025 5:55 pm
GOAT ಇಂಡಿಯಾ ಟೂರ್: ಲಿಯೋನೆಲ್ ಮೆಸ್ಸಿ ಫುಟ್‌ಬಾಲ್‌ ಆಟ ನೋಡಲು ಹೈದರಾಬಾದ್‌ಗೆ ಬಂದ ರಾಹುಲ್‌ ಗಾಂಧಿ; ಆಂಧ್ರ ಸಿಎಂ ಭಾಗಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೈದರಾಬಾದ್‌ನಲ್ಲಿ ಫುಟ್‌ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅವರ 'GOAT ಇಂಡಿಯಾ ಟೂರ್' ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಆರ್‌ಜಿಐ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುವ ಪ್ರದರ್ಶನ ಪಂದ್ಯ

13 Dec 2025 5:50 pm
ಯಾರೋ ಕಿರಣ್ ಹೆಬ್ಬಾರ್ ಅಂತೆ, ಪಿಎಂಗೂ ಹೆದರದೇ ಜೈಲಿಗೆ ಹೋಗಿ ಬಂದವನು ನಾನು: ಡಿಕೆ ಶಿವಕುಮಾರ್

DK Shivakumar speech in Apartment Association : ಕರ್ನಾಟಕ ಅಪಾರ್ಟ್ಮೆಂಟ್ ಅಸೋಸಿಯೇಷನ್ ಪ್ರತಿನಿಧಿಗಳೊಂದಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂವಾದವನ್ನು ನಡೆಸಿದರು. ಆ ವೇಳೆ, ದೇಶದ ಗೃಹ ಸಚಿವರಿಗೆ ಹೆದರದವನು ನಾನು, ಯಾರೋ ಕಿರಣ್ ಹೆಬ್ಬಾರ್ ಎನ್ನ

13 Dec 2025 4:57 pm
ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಭಾರೀ ರಾದ್ದಾಂತ: ಮುಖ್ಯ ಸಂಘಟಕನನ್ನು ಬಂಧಿಸಿದ ಪೊಲೀಸರು, ಟಿಕೆಟ್ ಹಣ ವಾಪಸ್!

ಅರ್ಜೆಂಟೀನಾದ ಫುಟ್ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ ಅವರ ಕೋಲ್ಕತ್ತಾ ಭೇಟಿ ವೇಳೆ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ಭಾರಿ ದಾಂಧಲೆ ಏರ್ಪಟ್ಟಿದೆ. ಅಭಿಮಾನಿಗಳ ಆಕ್ರೋಶ ಮತ್ತು ಗದ್ದಲದ ನಂತರ ಪೊಲೀಸರು ಕಾರ್ಯಕ್ರಮದ ಮುಖ್ಯ ಸಂಘಟ

13 Dec 2025 4:46 pm
ಇಟಲಿಯ ಖ್ಯಾತ ಫ್ಯಾಷನ್‌ ಬ್ರ್ಯಾಂಡ್‌ ಪ್ರಾಡಾದಿಂದ ಮೇಡ್‌ ಇಂಡಿಯಾ ಕೊಲ್ಹಾಪುರಿ ಚಪ್ಪಲಿ ಬಿಡುಗಡೆ; ಇದರ ಬೆಲೆ ಕೇವಲ 84,000 ರೂ.!

ಪ್ರಖ್ಯಾತ ಐಷಾರಾಮಿ ಬ್ರ್ಯಾಂಡ್ ಪ್ರಾಡಾ, ಕೊಲ್ಹಾಪುರಿ ಚಪ್ಪಲಿಗಳ ವಿವಾದದ ಬಳಿಕ, ಮಹಾರಾಷ್ಟ್ರ ಹಾಗೂ ಕರ್ನಾಟಕದ ನುರಿತ ಕುಶಲಕರ್ಮಿಗಳೊಂದಿಗೆ ಕೈಜೋಡಿಸಿದೆ. ಫೆಬ್ರವರಿ 2026 ರಿಂದ ವಿಶ್ವದಾದ್ಯಂತ ಮಾರುಕಟ್ಟೆಗೆ ಬರಲಿರುವ ಈ ವಿ

13 Dec 2025 4:33 pm
ಬೆಂಗಳೂರು 2ನೇ ಏರ್‌ಪೋರ್ಟ್‌: ಅಂತಿಮ ಸ್ಥಳದ ಆಯ್ಕೆಗೆ ಟೆಂಡರ್ ಕರೆದ ಸರ್ಕಾರ, ರೇಸ್‌ನಲ್ಲಿರುವ 3 ಸ್ಥಳಗಳಿವು

ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಮಾಣಕ್ಕೆ ಸರ್ಕಾರ ಅಧಿಕೃತವಾಗಿ ಚಾಲನೆ ನೀಡಿದೆ. ಕೆಎಸ್‌ಐಐಡಿಸಿ ಇದೀಗ ಅಂತಿಮಗೊಂಡಿರುವ ಮೂರು ಪ್ರಮುಖ ಸ್ಥಳಗಳ ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲು ಸಲಹೆಗಾರರ

13 Dec 2025 4:03 pm
ಖ್ಯಾತ ಸಂಗೀತ ಸಂಯೋಜಕ ರಿಕ್ಕಿ ಕೇಜ್‌ ಬೆಂಗಳೂರು ಮನೆಯಲ್ಲಿ ಝೊಮ್ಯಾಟೊ ಡೆಲಿವರಿ ವ್ಯಕ್ತಿಯಿಂದ ದರೋಡೆ: ಕಳ್ಳತನ ವಿಡಿಯೋದಲ್ಲಿ ಸೆರೆ!

ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಅವರ ಬೆಂಗಳೂರಿನ ನಿವಾಸದಲ್ಲಿ ಅಚ್ಚರಿಯ ಘಟನೆ ನಡೆದಿದೆ. ಝೊಮ್ಯಾಟೊ ಡೆಲಿವರಿ ಏಜೆಂಟ್ ಒಬ್ಬರು, ಬರೋಬ್ಬರಿ ಸಂಪ್ ಮುಚ್ಚಳವನ್ನೇ ಕದ್ದು ಪರಾರಿಯಾಗಿದ್ದಾನೆ! ಈ ಘಟನೆಯ ಸಿಸಿಟಿವಿ ದೃಶ್ಯಾ

13 Dec 2025 3:36 pm
ಸರಿ - ತಪ್ಪಿನ ಲೆಕ್ಕಾಚಾರ ಮಾಡೋಕೆ ಬಂದ್ರು ಸುದೀಪ್!

ಸರಿ - ತಪ್ಪಿನ ಲೆಕ್ಕಾಚಾರ ಮಾಡೋಕೆ ಬಂದ್ರು ಸುದೀಪ್!

13 Dec 2025 2:57 pm
ರಾಜ್ಯದಲ್ಲಿ ಅನ್ನದಾತ, ಕನ್ನಡಪರ ಹೋರಾಟಗಾರರ ವಿರುದ್ಧ 3 ವರ್ಷಗಳಲ್ಲಿ 81 ಪ್ರಕರಣ ದಾಖಲು! ಕಾರಣ ಏನು?

ಕಳೆದ 3 ವರ್ಷಗಳಲ್ಲಿ ರೈತರು ಮತ್ತು ಕನ್ನಡ ಪರ ಹೋರಾಟಗಾರರ ವಿರುದ್ಧ ಒಟ್ಟು 81 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ರೈತರ ವಿರುದ್ಧ 40 ಮತ್ತು ಕನ್ನಡ ಪರ ಹೋರಾಟಗಾರರ ವಿರುದ್ಧ 41 ಪ್ರಕರಣಗಳಿವೆ. ಸಿ.ಟಿ. ರವಿ ಅವರ ಪ್ರಶ್ನೆಗೆ ಗೃಹ ಇಲಾಖ

13 Dec 2025 2:40 pm
ಲಿಯೋನೆಲ್ ಮೆಸ್ಸಿ GOAT Tour India 2025': ಗೊಂದಲದ ಗೂಡಾದ ಕೋಲ್ಕತಾ ಚರಣ; 'ಬ್ಯಾನರ್‌ ಹರಿದು, ಮೈದಾನಕ್ಕೆ ಬಾಟಲಿ ಎಸೆದು ಅಭಿಮಾನಿಗಳ ಆಕ್ರೋಶ: ಆಗಿದ್ದೇನು?

ಲಿಯೋನೆಲ್ ಮೆಸ್ಸಿಯವರ ಕೋಲ್ಕತ್ತಾ ಪ್ರವಾಸವು ನಿರೀಕ್ಷಿತ ಮಟ್ಟದಲ್ಲಿರಲಿಲ್ಲ. ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಅಭಿಮಾನಿಗಳು ತಮ್ಮ ಅಸಹನೆಯನ್ನು ಬಾಟಲಿ ಎಸೆದು, ಆಸನಗ

13 Dec 2025 2:06 pm
Kerala Local Body Polls: ತಿರುವನಂತಪುರಂನಲ್ಲಿ ಬಿಜೆಪಿ ಭರ್ಜರಿ ಪ್ರದರ್ಶನಕ್ಕೆ UDP, LDF ಕಕ್ಕಾಬಿಕ್ಕಿ!

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ: ಮುಂದಿನ ವರ್ಷ ನಡೆಯಲಿರುವ ಕೇರಳದ ವಿಧಾನಸಭಾ ಚುನಾವಣೆಗೆ ಅತ್ಯಂತ ಪ್ರಮುಖವಾಗಿರುವ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಹೊರಬರುತ್ತಿದ್ದ, ಯುಡಿಎಫ್ ಮತ್ತು ಎಲ್’ಡಿಎಫ್ ಮೈತ್ರಿಕೂಟದ ನಡುವೆ

13 Dec 2025 2:06 pm
ಉಕ್ರೇನ್ ಯುದ್ಧ ಸಂತ್ರಸ್ತನ ಕಥೆ ಕೇಳಿ ಮಾತನಾಡಲಾರದೇ ಕಣ್ಣೀರಿಟ್ಟ ಅನುವಾದಕಿ: ಬ್ರಸೆಲ್ಸ್ EU ಸಂಸತ್ತಿನಲ್ಲಿ ಹೃದಯಸ್ಪರ್ಶಿ ಕ್ಷಣ

ರಷ್ಯಾ-ಉಕ್ರೇನ್ ಯುದ್ಧದ ಪರಿಣಾಮದ ಕುರಿತು ಯುರೋಪಿಯನ್ ಸಂಸತ್ತಿನಲ್ಲಿ ನಡೆದ ಚರ್ಚೆಯಲ್ಲಿ, 11 ವರ್ಷದ ಉಕ್ರೇನಿಯನ್ ಬಾಲಕ ರೋಮನ್ ತನ್ನ ಅನುಭವಗಳನ್ನು ವಿವರಿಸುವಾಗ ಅನುವಾದಕಿ ಭಾವುಕರಾಗಿ ಮಾತನಾಡಲಾದರೇ ಕಣ್ಣೀರಿಟ್ಟಿದ್ದಾರ

13 Dec 2025 2:03 pm
ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣದಲ್ಲಿ ಇಳಿಕೆ: ಹಾಗಿದ್ದರೂ ದೇಶದಲ್ಲಿ 2ನೇ ಸ್ಥಾನದಲ್ಲಿ ಕರ್ನಾಟಕ

ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಕಡಿಮೆಯಾಗಿವೆ. ಕಳೆದ ಮೂರು ವರ್ಷಗಳಿಗೆ ಹೋಲಿಸಿದರೆ ಈ ವರ್ಷದ ಅಂಕಿಅಂಶಗಳು ಕಡಿಮೆ. ಆದರೂ, ದೇಶದಲ್ಲಿ ಕರ್ನಾಟಕ ರೈತರ ಆತ್ಮಹತ್ಯೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಕೃಷಿ ಇಲಾಖೆಯು ರೈತ

13 Dec 2025 1:01 pm
ಕೆನಡಾ ಟ್ರಕ್‌ ಡ್ರೈವರ್‌ ಗುಂಪು ಶೂಟೌಟ್‌ ಪ್ರಕರಣದಲ್ಲಿ 3 ಭಾರತೀಯ ಬಂಧನ: ಮಿತಿಮೀರಿದ ರೋಡ್‌ ಶೂಟೌಟ್‌ ಪ್ರಕರಣಗಳಿಂದ ಹೆಚ್ಚಿದ ಕೆನಡಿಯನ್ನರ ಆತಂಕ

ಕೆನಡಾದಲ್ಲಿ ಅಕ್ಟೋಬರ್ 7ರಂದು ನಡೆದ ಗುಂಡಿನ ಚಕಮಕಿಗೆ ಸಂಬಂಧಿಸಿದಂತೆ ಮೂವರು ಭಾರತೀಯ ಮೂಲದ ಟ್ರಕ್ ಚಾಲಕರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದು, ನಾಲ್ಕನೇ ಶಂಕಿತನಿಗಾಗಿ ತನಿಖೆ ಮುಂ

13 Dec 2025 12:13 pm
Gold Rate Fall: ವೀಕೆಂಡ್‌ನಲ್ಲಿ ಕೊಂಚ ಇಳಿದ ಚಿನ್ನದ ಬೆಲೆ: ಆದ್ರೂ ಇದು ಈ ವರ್ಷದ ಗರಿಷ್ಠ ಬೆಲೆ!

ಚಿನ್ನದ ಬೆಲೆಯಲ್ಲಿ ಹಾವು ಏಣಿ ಆಟ ಮುಂದುವರಿದಿದ್ದು, ಪ್ರತಿನಿತ್ಯದ ಚಿನ್ನದ ಬೆಲೆ ತಿಳಿದುಕೊಳ್ಳಲು ವಿಜಯ ಕರ್ನಾಟಕ ವೆಬ್ ಸೈಟ್ ಫಾಲೋ ಮಾಡಿ

13 Dec 2025 12:11 pm
ಯತ್ನಾಳ್ ಬಿಜೆಪಿ ’ಘರ್ ವಾಪ್ಸಿ’ಗೆ ಭಾರೀ ಹಿನ್ನಡೆ ಸಾಧ್ಯತೆ : ಎಡವಟ್ಟಾಯಿತೇ ಆ ಒಂದು ಹೇಳಿಕೆ?

Yatnal statement on Amit Shah : ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಮತ್ತೆ ಬಿಜೆಪಿಗೆ ಕರೆತರುವ ಪ್ರಯತ್ನಕ್ಕೆ ಹಿನ್ನಡೆಯಾಗುವ ಸಾಧ್ಯತೆಯಿದೆ. ಬೆಳಗಾವಿಯಲ್ಲಿ, ಯತ್ನಾಳ್ ಅವರು ಆಡಿದ ಮಾತು, ಬಿಜೆಪಿ ಘರ್ ವಾಪ್ಸಿಗೆ ಹಿನ್ನಡೆ ತರುವ

13 Dec 2025 11:44 am
ರಾಜ್ಯದಲ್ಲಿ ಗಣೇಶ ಹಬ್ಬದ ಸಂದರ್ಭದಲ್ಲಿ ಕೋಮು ಗಲಭೆ: 2 ವರ್ಷಗಳಲ್ಲಿ 41 ಪ್ರಕರಣಗಳು ದಾಖಲು, ನಷ್ಟ ಎಷ್ಟು ಗೊತ್ತೇ?

ರಾಜ್ಯದಲ್ಲಿ ಕಳೆದ ಎರಡು ವರ್ಷಗಳಲ್ಲಿ ಗಣೇಶ ಹಬ್ಬದ ವೇಳೆ 41 ಕೋಮು ಸಂಘರ್ಷ ಪ್ರಕರಣಗಳು ದಾಖಲಾಗಿವೆ, ಮಂಡ್ಯ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಿನ ಘಟನೆಗಳು ವರದಿಯಾಗಿವೆ. ಮಂಡ್ಯ ಮತ್ತು ದಾವಣಗೆರೆಯಲ್ಲಿ ನಡೆದ ಕೋಮುಗಲಭ

13 Dec 2025 11:30 am
ಪಾಕಿಸ್ತಾನದಲ್ಲಿ ಸಂಸ್ಕೃತದ ಪಾಠ: ವಿದ್ಯಾರ್ಥಿಗಳಿಗೆ ಮಹಾಭಾರತದ ಕೋರ್ಸ್, ಉರ್ದು-ಸಂಸ್ಕೃತ ಸಾಮ್ಯತೆಯ ಆಸಕ್ತಿಯಿಂದ ಕಲಿಕೆ!

ಪಾಕಿಸ್ತಾನದ ಲಾಹೋರ್ ವಿಶ್ವವಿದ್ಯಾಲಯದಲ್ಲಿ ದೇಶ ವಿಭಜನೆಯ ನಂತರ ಮೊದಲ ಬಾರಿಗೆ ಸಂಸ್ಕೃತ ಭಾಷೆಯ ಅಧ್ಯಯನ ಆರಂಭಿಸಿ ಮಹಾಭಾರತದ ಬಗ್ಗೆ ತಿಳಿಸಲಾಗುತ್ತಿದೆ. ಭಗವದ್ಗೀತೆ ಮತ್ತು ಜನಪ್ರಿಯ ಉರ್ದು ಗೀತೆಯ ಪರಿಚಯದೊಂದಿಗೆ ಆರಂಭವ

13 Dec 2025 11:25 am
ರಾಶಿಕಾ ಕ್ಯಾಪ್ಟನ್ ಆಗಿದ್ದು ಸೂರಜ್‌ಗೆ ಇಷ್ಟವಾಗಿಲ್ಲ!

ರಾಶಿಕಾ ಕ್ಯಾಪ್ಟನ್ ಆಗಿದ್ದು ಸೂರಜ್‌ಗೆ ಇಷ್ಟವಾಗಿಲ್ಲ!

13 Dec 2025 11:12 am