ಸರ್ಕಾರಿ ಉದ್ಯೋಗಕ್ಕೆ ಕಾದು ಕುಳಿತವರಿಗೆ ಕರ್ನಾಟಕ ಸರ್ಕಾರ ಭರ್ಜರಿ ಗುಡ್ನ್ಯೂಸ್ ನೀಡಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ 56 ಸಾವಿರ ಹುದ್ದೆಗಳ ನೇಮಕಾತಿಗೆ ನಿರ್ಧಾರ ಮಾಡಲಾಗಿದೆ. ಮುಂದಿನ 30 ದಿನಗಳಲ್ಲಿ ನೇಮಕಾತಿ
ಬ್ಯಾಟಿಂಗ್, ಬೌಲಿಂಗ್ ಗಳೆರಡರಲ್ಲೂ ಉತ್ತಮ ಪ್ರದರ್ಶನ ತೋರಿದ ಭಾರತ ತಂಡ ಜಿಂಬಾಬ್ವೆಯ ವಿರುದ್ಧ 72 ರನ್ ಗಳ ಅಧಿಕಾರಯುತ ಗೆಲುವು ಪಡೆಯುವ ಮೂಲಕ ಸೆಮಿಫೈನಲ್ ಆಸೆ ಜೀವಂತವಾಗಿರಿಸಿಕೊಂಡಿದೆ. ಫೆಬ್ರವರಿ 1ರಂದು ವೆಸ್ಟ್ ಇಂಡೀಸ್ ವಿರ
ಸಿನಿಮಾ ಶೈಲಿಯಲ್ಲಿಯೇ ಸಿನಿಮಾ ನಿರ್ದೇಶಕನ್ನು ಕಿಡ್ನಾಪ್ ಮಾಡಿ ಹಲ್ಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಿರ್ದೇಶಕ ಟಿ.ಎ. ಅನೀಶ್ ಕಿಡ್ನಾಪ್ ಆದ ವ್ಯಕ್ತಿ. ಈ ಪ್ರಕರಣದಲ್ಲಿ ಭೀಮಾ ಸಿನಿಮಾದ ನಟಿ ಒಳಗೊಂಡಂತೆ 11 ಜನರನ್
ಬೇಸಗೆ ಆರಂಭದಲ್ಲಿಯೇ ಬೆಂಗಳೂರು ಜನರಿಗೆ ಐಐಎಸ್ಸಿ ಬೇಸರ ಸಂಗತಿಯೊಂದನ್ನು ಹೇಳಿದೆ. ನಗರದ 65 ವಾರ್ಡ್ಗಳಲ್ಲಿ ಅಂತರ್ಜಲ ಸಮಸ್ಯೆ ಬರಲಿದೆ ಎಂದು ಅಧ್ಯಯನ ವರದಿಯನ್ನು ನೀಡಿದೆ. ಈ ನೀರಿನ ಬವಣೆಯನ್ನು ಎದುರಿಸಲು ಬೆಂಗಳೂರು ಜಲಮಂ
India Vs Zimbabwe- ಸತತ ವೈಫಲ್ಯದ ಬಳಿಕವೂ ಪ್ಲೇಯಿಂಗ್ ಇಲೆವೆನ್ ನಲ್ಲಿ ಮತ್ತೊಂದು ಚಾನ್ಸ್ ಪಡೆದ ಸಂಜು ಸ್ಯಾಮ್ಸನ್ ಅವರು ಭಾರತ ತಂಡಕ್ಕೆ ಬಿರುಸಿನ ಆರಂಭ ನೀಡಿದರು. ಕೇವಲ 15 ಎಸೆತಗಳಿಂದ 24 ರನ್ ಗಳಿಸಿ ಔಟಾದರು. ಉತ್ತಮ ಆರಂಭ ಪಡೆದರೂ ಅದನ್ನು
Indian PM Modi visit to Israel : ಉಗ್ರರ ಭೇಟೆಯನ್ನು ಪ್ರಮುಖ ಅಜೆಂಡಾಗೆ ಇಟ್ಟುಕೊಂಡು, ಇಸ್ರೇಲ್ ದೇಶಕ್ಕೆ ಭೇಟಿ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಭವ್ಯ ಸ್ವಾಗತ ದೊರೆತಿದೆ. ಪಾಕಿಸ್ತಾನದ ವಾಯುನೆಲೆಯ ಮೇಲೆ ಹೋಗದೇ, ಸೌದಿ ಅರೇಬಿಯಾ ಕಡ
ಕೇಂದ್ರ ಸಚಿವ ವಿ ಸೋಮಣ್ಣ ಅವರ ಬಳಿ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರು ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದಾರೆ. ಹರಿಹರ - ಚಿತ್ರದುರ್ಗ ರೈಲು ಪುನರಾರಂಭ ಸೇರಿದಂತೆ ದಾವಣಗೆರೆ ಹಾಗೂ ಮಧ್ಯ ಕರ್ನಾಟಕದ ಜನರ ಅನುಕೂಲಕ್ಕೆ ರೈಲ್ವ
‘‘ರಾಜ್ಯಾದ್ಯಂತ ಸರಕಾರಿ ಆಸ್ಪತ್ರೆಗಳಲ್ಲಿ ಶೇ. 40 ಪರ್ಸೆಂಟ್ ಮೆಡಿಸನ್ ಹಾಗೂ ಎಂಆರ್ಐ, ಸಿಟಿ ಸ್ಕ್ಯಾನ್ ಸ್ಥಗಿತವಾಗಿದೆ. ರಾಜ್ಯ ಸರಕಾರದ ಬೊಕ್ಕಸ ಖಾಲಿ ಆಗಿದ್ದು, ದುರಾಡಳಿತ ಮಿತಿ ಮೀರಿದೆ,’’ ಎಂದು ಕೇಂದ್ರ ಸಚಿವ ಎಚ್.ಡ
ವಿದ್ಯಾವಂತ ನಿರುದ್ಯೋಗಿಗಳಿಗೆ, ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ನೀಡುವುದಕ್ಕೆ ಮತ್ತು ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆಗೆ ನೇಮಕಾತಿ ಅಧಿಸೂಚನೆ ಹೊರಡಿಸಿ ಖಾಲಿ ಇರುವ ಹುದ್ದೆಗಳನ್ನು ತುಂಬುವಂತಹ ಕೆಲಸವನ
Period myths and facts: ಋತುಚಕ್ರದ ಬಗ್ಗೆ ಇರುವ ಸತ್ಯ ಹಾಗೂ ಸುಳ್ಳುಗಳು| Dr Sahana
ಈ ಬಾರಿಯ ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಜನವಸತಿ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡಲು ಮುನ್ನೆಚ್ಚರಿಕೆ ಕ್ರಮವಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿ
2021ರಲ್ಲಿಯೇ ಭೂಸ್ವಾಧೀನ ಪ್ರಕ್ರಿಯೆ ಪ್ರಾರಂಭವಾಗಿದೆ. ಆದರೆ ಭೂಮಿ ಕಳೆದುಕೊಂಡ ರೈತರಿಗೆ ಇನ್ನೂ ಪರಿಹಾರ ವಿತರಣೆ ಪೂರ್ಣಗೊಂಡಿಲ್ಲ, ಇದು ರೈತರಿಗೆ ತೀವ್ರ ತೊಂದರೆ ಉಂಟು ಮಾಡಿದೆ. ಅಲ್ಲದೆ, ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌ
ನೆಲ - ಜಲ - ಭಾಷೆಯ ಕಾಳಜಿಯ ಬಗ್ಗೆ ಬಿಜೆಪಿ ನಾಯಕರಿಂದ ಪಾಠ ಹೇಳಿಸಿಕೊಳ್ಳಬೇಕಾದ ದರಿದ್ರ ಸ್ಥಿತಿ ನಮಗೆ ಬಂದಿಲ್ಲ. ಕನ್ನಡ ಮತ್ತು ಕನ್ನಡಿಗರ ಹಿತ ಕಾಯುವ ವಿಚಾರ ಬಂದಾಗ ರಾಜಕೀಯ ಬದಿಗಿಟ್ಟು, ಹೋರಾಟದ ಮೊದಲ ಸಾಲಿನಲ್ಲಿ ನಿಂತವನು ನಾ
South Africa Vs West Indies- ಈ ಟೂರ್ನಿಯಲ್ಲಿ ವೆಸ್ಟ್ ಇಂಡೀಸ್ ನ ಅಜೇಯ ಓಟಕ್ಕೆ ಇದೀಗ ದಕ್ಷಿಣ ಆಫ್ರಿಕಾ ಬ್ರೇಕ್ ಹಾಕಿದೆ. ಅಹಮದಾಬಾದ್ ನಲ್ಲಿ ನಡೆದ ಸೂಪರ್ 8 ಹಂತದ ಪಂದ್ಯದಲ್ಲಿ ವಿಂಡೀಸ್ ಅನ್ನು 9 ವಿಕೆಟ್ ಅಂತರದಿಂದ ಭರ್ಜರಿಯಾಗಿ ಸೋಲಿಸಿದ ಹರಿ
ಭೂಸ್ವಾಧೀನ ಪರಿಹಾರಕ್ಕೆ ವಿಳಂಬ ಮಾಡಿದ ಕಾರಣಕ್ಕೆ ಕಲಬುರಗಿ ಜಿಲ್ಲಾಧಿಕಾರಿಗಳ ಕಾರು ಜಪ್ತಿ ಮಾಡಲಾಗಿದೆ. ನಗರದ ಸಿವಿಲ್ ನ್ಯಾಯಾಲಯ ನ್ಯಾಯಾಧೀಶರ ಆದೇಶದ ಮೇರೆಗೆ ಕೋರ್ಟ್ ಸಿಬ್ಬಂದಿ ಈ ಕ್ರಮ ಕೈಗೊಂಡಿದ್ದಾರೆ. ಜಿಲ್ಲಾಧಿಕಾರ
ಇಸ್ರೇಲ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುಣಗಾನ ಮಾಡಿದ್ದಾರೆ. ಪ್ರಧಾನಿ ಮೋದಿ ಇಸ್ರೇಲ್ ಪ್ರವಾಸದ ಬಗ್ಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ಮೆಚ್ಚುಗೆಯ ಮಾತನ
ಬೇಸಿಗೆ ಶುರುವಾಗಿದೆ. ಬಿಸಿಲಿನ ತಾಪಕ್ಕೆ ಜನ ಹೈರಾಣಾಗಿದ್ದಾರೆ. ತಣ್ಣನೆಯ ಜ್ಯೂಸ್, ಕಲ್ಲಂಗಡಿ, ಎಳನೀರಿಗೆ ಬೇಡಿಕೆ ಹೆಚ್ಚಾಗಿದೆ. ಸಹಜವಾಗಿ ಬೆಲೆಯೂ ಹೆಚ್ಚಾಗಿದೆ. ಒಂದು ಎಳನೀರಿನ ಬೆಲೆ 60 ರೂ ದಾಟಿದೆ. ಬೇಸಿಗೆ ದಿನಗಳಲ್ಲಿ ಮತ್ತ
ದಾವಣಗೆರೆ ಜಿಲ್ಲೆ ಜನರಿಗೆ ಕೇಂದ್ರ ಸಚಿವ ವಿ ಸೋಮಣ್ಣ ಗುಡ್ನ್ಯೂಸ್ ನೀಡಿದ್ದಾರೆ. ತುಮಕೂರು - ದಾವಣಗೆರೆ ನೇರ ರೈಲ್ವೆ ಮಾರ್ಗ ಯೋಜನೆಯಲ್ಲಿ ಕಾಮಗಾರಿ ಪೂರ್ಣಗೊಂಡ 16 ಕಿ.ಮೀ ಮಾರ್ಗದಲ್ಲಿ ಜೂನ್ ವೇಳೆಗೆ ರೈಲು ಓಡಿಸಲಾಗುವುದು
ಉತ್ಸವಕ್ಕೆ ಸಜ್ಜಾಗಿದ್ದ ಆನೆ ಮಾವುತನನ್ನು ಏಕಾಏಕಿ ಎತ್ತಿ ದೂರಕ್ಕೆಸೆದ ಘಟನೆ ಕೇರಳದ ತ್ರಿಶ್ಶೂರ್ ನಿಂದ ವರದಿಯಾಗಿದೆ. ಇಲ್ಲಿನ ಅನ್ನಮನದ ಮಹಾದೇವ ದೇವಾಲಯದಲ್ಲಿ ಗುರುವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ತಿ
ಜಮ್ಮು ಮತ್ತು ಕಾಶ್ಮೀರದಲ್ಲಿ ಉದ್ಘಾಟಿಸಲಾದ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಚೆನಾಬ್ ರೈಲು ಸೇತುವೆಯನ್ನು ನಕಲಿ ಎಂದಿದ್ದ ಪಾಕಿಸ್ತಾನವನ್ನು ವಿಶ್ವಸಂಸ್ಥೆಯಲ್ಲಿ ಭಾರತ ತರಾಟೆಗೆ ತೆಗೆದುಕೊಂಡಿದ್ದು, ಹೀಗೆ ಪಾಕ್
Shoaib Akhtar Statement On India Vs Pakistan Clash-ವಿವಾದಾತ್ಮಕ ಹೇಳಿಕೆಗಳನ್ನು ನೀಡುವುದರಲ್ಲಿ ಪಾಕಿಸ್ತಾನ ವೇಗದ ಬೌಲರ್ ಶೊಯೇಬ್ ಅಖ್ತರ್ ಎತ್ತಿದ ಕೈ. ಇದೀಗ ಅವರು ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಜಿದ್ದಾಜಿದ್ದಿಯನ್ನು ಉಲ್ಲೇಖಿಸುತ್ತಿದ್ದಾ
ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಮತ್ತು ಚಪ್ಪಲಿ ಎಸೆದಿರುವ ಘಟನೆಯನ್ನು ಶ್ರೀರಾಮುಲು ಖಂಡಿಸಿದ್ದು, ಇದರ ಹಿಂದೆ ದೊಡ್ಡ ಸಂಚಿದೆ. ಷಡ್ಯಂತ್ರವಿದೆ. ಎನ್ಐಎ ತನಿಖೆ ನಡೆಸಿ ಎಂದು ಕೇಂದ್ರ ಗೃಹ ಸಚಿ
ನಮ್ಮ ಮೆಟ್ರೋ ಬೆಲೆ ಇನ್ಷ್ಟು ಹೆಚ್ಚಳ ಆದ್ರೆ ಜನ ಸ್ವಂತ ವಾಹನವನ್ನೇ ಮತ್ತೆ ಹೆಚ್ಚು ಬಳಸುವ ದಿನಗಳು ದೂರ ಉಳಿದಿಲ್ಲ. ಸದ್ಯಕ್ಕೆ ಮೆಟ್ರೋದಲ್ಲಿ ಕಾಣಿಸುವ ದಟ್ಟಣೆಯೂ ಮಾಯವಾಗುವ ಸಾಧ್ಯತೆ ಇದೆ. ಜನರ ಪ್ರಕಾರ ಮೆಟ್ರೋ ಲಾಭ ನೋಡುವು
ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ 100ಗಡಿ ದಾಟಿದರೆ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ನೋಟಿಸ್ ನೀಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ವಾಯು
Narendra Modi Vs Opposition Leaders : ಇನ್ಸ್ಟಾಗ್ರಾಮ್ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿವರನ್ನು ಹಿಂಬಾಲಿಸುವವರ ಸಂಖ್ಯೆ ನೂರು ಮಿಲಿಯನ್ ಅನ್ನು ದಾಟಿದ್ದಾರೆ. ವಿಶ್ವದ ಯಾವುದೇ ರಾಜಕೀಯ ನಾಯಕರಿಗೆ ಮೋದಿಯವರಷ್ಟು ಫಾಲೋವರ್ಸ್ ಇಲ್ಲ. ಈ ಜನಪ್
ಭಾರತದ ಪಾಲಿಗೆ ಗೋಲ್ಡನ್ ಡೋರ್ ಎಂದೇ ಭಾವಿಸಲಾಗಿದ್ದ ಇರಾನ್ ಹಾಗೂ ಭಾರತ ಜಂಟಿಯಾಗಿ ಅಭಿವೃದ್ದಿ ಪಡಿಸುತ್ತಿರುವ ಚಾಬಹಾರ್ ಬಂದರು ಯೋಜನೆಗೆ ಈ ಬಾರಿಯ ಬಜೆಟ್ ನಲ್ಲಿ ಭಾರತ ಸರ್ಕಾರ ಯಾವುದೇ ಅನುದಾನವನ್ನು ಮೀಸಲಿಡದೆ ಇರು
ಪಂಚ ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಹೊರೆಯಾಗುತ್ತದೆ ಎಂಬ ಚರ್ಚೆ ಮತ್ತೆ ಶುರುವಾಗಿದೆ. ಅದರಲ್ಲೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ಸಾಕಷ್ಟು ಮುಜುಗರ ಉಂಟು
ಬಾಲಕಿ ಜೊತೆ ಅನುಚಿತ ವರ್ತನೆ ವಿಡಿಯೋ ವೈರಲ್ ಬೆನ್ನಲ್ಲೆ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಈ ಘಟನೆಯ ಬಗ್ಗೆ ಮುತ್ಯಾ ಪ್ರತಿಕ್ರಿಯೆ ನೀಡಿದ್ದು, ನಮ್ಮದು ತಂದೆ ಮಗಳ ಸಂಬಂಧ ಎ
ರಾಜ್ಯದ ಕರಾವಳಿ , ಮಲೆನಾಡು, ಉತ್ತರ ಒಳನಾಡಲ್ಲಿ ಸುರಿದ ಅಕಾಲಿಕ ಮಳೆಗೆ ರೈತರು ಚಿಂತೆಗೀಡಾಗಿದ್ದು, ದ್ರಾಕ್ಷಿ, ಜೋಳ, ಕಡಲೆ, ಸಜ್ಜೆ, ಒಣಗಲು ಹಾಕಿದ ಕಾಫಿ, ಅರಶಿನ, ಈರುಳ್ಳಿ ಬೆಳೆಗಾರರನ್ನು ಚಿಂತೆಗೀಡು ಮಾಡುವಂತೆ ಮಾಡಿತ್ತು. ಆದರ
ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ.ಕೆ. ಶಶಿಕಲಾ ಅವರು ಹೊಸದಾಗಿ ಪಕ್ಷವೊಂದನ್ನು ಸ್ಥಾಪಿಸಿದ್ದಾರೆ. ಪಕ್ಷದ ಧ್ವಜವನ್ನು ಅನಾವರಣಗೊಳಿಸಿದ್ದಾರೆ. ರಾಜಕೀಯ ಪಕ್ಷದ ಹೆಸರನ್ನು ಒಂದು ವಾರದೊಳಗೆ ಅಧಿಕೃತವಾಗಿ ಘೋಷಿಸಲಾಗುವುದು ಎಂದು
ಅಮೆರಿಕದ ವಾಯುಪಡೆಯ ಮಾಜಿ ಹಿರಿಯ ಮೇಜರ್ ಒಬ್ಬರು ಚೀನಾದ ಮಿಲಿಟರಿ ಪೈಲಟ್ಗಳಿಗೆ ರಹಸ್ಯವಾಗಿ ತರಬೇತಿ ನೀಡಿದ್ದಾರೆಂಬ ಆರೋಪದಲ್ಲಿ ಇಂಡಿಯಾನ ಪೊಲೀಸರು ಬಂಧಿಸಿದ್ದಾರೆ. ಈತ ಅಮೆರಿಕದ ರಕ್ಷಣಾ ವ್ಯವಸ್ಥೆಯ ಹಲವು ಸೂಕ್ಷ್ಮ ಘಟಕ
ಸರ್ಕಾರಿ ನೇಮಕಾತಿಗೆ ಆಗ್ರಹಿಸಿ ಯುವ ಜನರು ಧಾರವಾಡದಲ್ಲಿ ಹೋರಾಟ ಹಮ್ಮಿಕೊಂಡಿದ್ದಾರೆ. ಯುವ ಜನರ ಉದ್ಯೋಗ ಹೋರಾಟ ಸರ್ಕಾರದ ನಿದ್ದೆಗೆಡಿಸಿದೆ. ವಿಪಕ್ಷಕ್ಕೂ ಇದು ಬಹುದೊಡ್ಡ ಅಸ್ತ್ರವಾಗಿದೆ. ಹೀಗಾಗಿ ಸರ್ಕಾರ ಇಕ್ಕಟ್ಟಿಗೆ ಸಿ
First Time MLAs of Karnataka : ಕರ್ನಾಟಕ ಕಾಂಗ್ರೆಸ್ಸಿನಲ್ಲಿ ಹಲವು ವಿಧವಾದ ಧ್ವನಿಗಳು ಕೇಳಿ ಬರುತ್ತಿದೆ ಅದರಲ್ಲಿ ಕ್ಯಾಬಿನೆಟ್ ವಿಸ್ತರಣೆ ಕೂಡಾ ಒಂದು. ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದವರಿಗೆ ಸಚಿವ ಸ್ಥಾನ ನೀಡುವ ವಿಚಾರದಲ್ಲಿ ಸಿಎಂ ಸಿದ
ಚಿಕ್ಕಮಗಳೂರು ನಗರ, ಪಟ್ಟಣದ ನಿರ್ಜನ ಪ್ರದೇಶ, ಉದ್ಯಾನ ಮತ್ತಿತರೆ ಖಾಲಿ ಜಾಗದಲ್ಲಿ ಇಂತಹ ಗಾಂಜಾ ಅಮಲುದಾರಿಗಳು ಕಂಡುಬರುತ್ತಿದ್ದು ಅವರ ಉಪಟಳದಿಂದ ಸಾರ್ವಜನಿಕರು ಭಯಭೀತರಾಗಿದ್ದಾರೆ. ಈ ಮಧ್ಯೆ ಶಾಲಾ, ಕಾಲೇಜು ಆವರಣದಲ್ಲೂ ಗಾಂ
ಓದು ಭವಿಷ್ಯ ರೂಪಿಸಬಲ್ಲದು ಎಂಬ ಮಾತಿದೆ. ಆದರೆ, ಕಷ್ಟಪಟ್ಟು ಓದಿದ ಅದೆಷ್ಟೋ ವಿದ್ಯಾರ್ಥಿಗಳು, ಈಗ ತಮ್ಮ ಪದವಿಗೆ ಬೆಲೆ ಸಿಗುತ್ತಿಲ್ಲ ಎಂಬ ಹತಾಶೆಯಲ್ಲಿದ್ದಾರೆ. ಸರಕಾರದ ನೇಮಕಾತಿಗೆ ಕಾದು ಸುಸ್ತಾದ ಉದ್ಯೋಗಾಕಾಂಕ್ಷಿಗಳ ಸಹನೆ
ಮಹಾರಾಷ್ಟ್ರದ ಡಿಸಿಎಂ ಆಗಿದ್ದ ಅಜಿತ್ ಪವಾರ್ ಅವರು ಜ.28ರಂದು ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಸಾವನ್ನಪ್ಪಿದ್ದರು. ಆದರೆ, ಈ ಕುರಿತು ಶಾಸಕ ರೋಹಿತ್ ಪವಾರ್ ಇದು ಅಪಘಾತದಿಂದ ಆದ ಸಾವಲ್ಲ ಬದಲಾಗಿ ಪಿತೂರಿಯಿಂದ ಆ
ದೆಹಲಿಯಲ್ಲಿ ನಡೆದ ಎಐ ಶೃಂಗ ಸಭೆಗೆ ಬಟ್ಟೆ ಬಿಚ್ಚಿ ಪ್ರತಿಭಟನೆ ನಡೆಸಿ ಅಡ್ಡಿ ಉಂಟು ಮಾಡಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರ ಬಂಧನ ಆಗುತ್ತಿದೆ. ಈ ನಡುವೆ ಹಿಮಾಚಲ ಪ್ರದೇಶದಲ್ಲಿ ಆಶ್ರಯ ಪಡೆದುಕೊಂಡಿದ್ದ ಯೂತ್
ಟಿ-20 ವಿಶ್ವಕಪ್ 2026 ಪಂದ್ಯಾವಳಿಯಲ್ಲಿ ಭಾರತದ ಪಯಣ ಮುಂದುವರೆಯಲಿ ಎಂದು ಪ್ರಾರ್ಥಿಸುತ್ತಿರುವ ಕ್ರೀಡಾ ಪ್ರೇಮಿಗಳು, ಇಂದಿನ (ಫೆ.26-ಗುರುವಾರ) ಭಾರತ vs ಜಿಂಬಾಬ್ವೆ ಪಂದ್ಯದ ಫಲಿತಾಂಶದ ಬಗ್ಗೆ ತುಂಬಾ ತಲೆಕೆಡಿಸಿಕೊಂಡಿದ್ದಾರೆ. ಅರಂ
ಹೂಡಿಕೆದಾರರು ಲಾಭ ಕಾಯ್ದಿರಿಸಿಕೊಳ್ಳಲು (profit booking) ಮುಂದಾಗಿದ್ದೇ ಇಂದಿನ ಬೆಲೆ ಇಳಿಕೆಗೆ ಕಾರಣವಾಗಿದೆ. ಅಮೆರಿಕ- ಇರಾನ್ ನಡುವೆ ಮಾತುಕತೆ ಮುಂದುವರಿದಿರುವ ಹಿನ್ನೆಲೆ ಬೆಲೆಗಳಲ್ಲಿ ಏರಿಳಿತ ಕಂಡುಬರುತ್ತಿದೆ.
ಮಂಡ್ಯದ ಯುವಕನೊಬ್ಬ ಬೈಕ ಅಪಘಾತಕ್ಕಿಡಾಗಿದ್ದು, ಇದರಿಂದಾಗಿ ಆತನ ತಲೆಗೆ ಪೆಟ್ಟುಬಿದ್ದಿದೆ. ಕೂಡಲೇ ಕುಟುಂಬಸ್ಥರು ಆತನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್ ಗೆ ಕರೆದುಕೊಂಡು ಬಂದಿದ್ದಾರೆ. ಈ
INC Youth Workers Shirtless Protest : ಇಡೀ ವಿಶ್ವವೇ ನೋಡುತ್ತಿದ್ದ ಎಐ ಸಮ್ಮಿಟ್’ನಲ್ಲಿ ಕಾಂಗ್ರೆಸ್ಸಿನ ಯುವ ಘಟಕದ ಕಾರ್ಯಕರ್ತರು ನಡೆಸಿದ ಪ್ರತಿಭಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಅಂತಾರಾಷ್ಟ್ರೀಯ ಮಟ್ಟದ ಕಾರ್ಯಕ್ರಮವೊಂದರಲ್ಲಿ
ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನಪ್ರಿಯತೆ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುವ ವಿಷಯ. ಪ್ರಧಾನಿ ಮೋದಿ ಅವರ ಆಡಳಿತ ವೈಖರಿ, ಜನರೊಂದಿಗಿನ ಅವರ ನೇರ ಸಂಪರ್ಕದ ಬಗ್ಗೆ ಜಗತ್ತು ಮಾತನಾಡುತ್ತದೆ. ಅದೇ ರೀತಿ ಪ್ರಧಾನಿ ಮೋದಿ
ಕರಾವಳಿ ಸೇರಿದಂತೆ ಒಳನಾಡಿನ ಹತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಧಾರಕಾರ ಮಳೆ ಸುರಿದಿದೆ. ಹಲವೆಡೆ ಅಡಕೆ ಕೃಷಿಗಳಿಗೆ ಅನುಕೂಲವಾಗಿದ್ದರೆ, ಮಲೆನಾಡು ಹಾಗೂ ಒಳನಾಡಲ್ಲಿ ದ್ರಾಕ್ಷಿ, ಕಾಫಿ, ಕಡಲೆ, ಸಜ್ಜೆ, ಜೋಳ ಬೆಳೆಗಳಿಗೆ ಭಾರಿ ಹಾ
ಇನ್ನು 3 ತಿಂಗಳು ಕಳೆದರೆ ಕರಾವಳಿಯಲ್ಲಿ ಮಳೆಗಾಲ ಅಬ್ಬರಿಸಲಿದೆ. ಈಗಾಗಲೇ ಆರಂಭ ಆಗಿರುವ 20 ಕೋಟಿ ರೂ ವೆಚ್ಚದ ಹೆದ್ದಾರಿ ಕಾಮಗಾರಿ ಇನ್ನೂ ಮುಗಿದಿಲ್ಲ ಎಂದು ಗುತ್ತಿಗೆದಾರರ ವಿರುದ್ಧ ಜನ ಅಸಮಾಧಾನ ಹೊರಹಾಕುತ್ತಿದ್ದು, ಕಾಮಗಾರಿಗ
ಬೇಸಿಗೆ ಸಮೀಪಿಸುತ್ತಿದ್ದಂತೇ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತದೆ. ಆದರೆ ಈ ಸಮಸ್ಯೆ ಕೇವಲ ಮನುಷ್ಯರು ಮಾತ್ರವಲ್ಲದೇ ಪ್ರಾಣಿಗಳೂ ಎದುರಿಸುತ್ತವೆ. ಅದರಲ್ಲೂ ವನ್ಯಜೀವಿಗಳು ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದ
ರಾಜಧಾನಿ ಬೆಂಗಳೂರಿನ ಕುಂಬಾರಪೇಟೆಯಲ್ಲಿ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಬೆಂಕಿಗೆ ಆಹುತಿಯಾಗಿದ್ದು, ಅಗ್ನಿಶಾಮಕ ದಳದ ಕ್ಷಿಪ್ರ ಕಾರ್ಯಾಚರಣೆಯಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ತಪ್ಪಿದೆ. ಬರೋಬ್
ICC T20 Rankings- ಪ್ರಸ್ತುತ ನಡೆಯುತ್ತಿರುವ ಟಿ20 ವಿಶ್ವಕಪ್ನಲ್ಲಿ ಕಳಪೆ ಪ್ರದರ್ಶನ ನೀಡಿದ್ದರೂ ಭಾರತ ತಂಡದ ಸ್ಫೋಟಕ ಆರಂಭಕಾರ ಅಭಿಷೇಕ್ ಶರ್ಮಾ ಅವರು ಇದೀಗ ಬಿಡುಗಡೆಯಾಗಿರುವ ಐಸಿಸಿ ಬ್ಯಾಟಿಂಗ್ ರ್ಯಾಂಕಿಂಗ್ ಪಟ್ಟಿಯಲ್ಲಿ ನಂಬರ್
ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಇದೀಗ ಹದ್ದಿನ ಕಣ್ಣಿಟ್ಟಿರುವ ಘನತ್ಯಾಜ್ಯ ನಿರ್ವಹಣೆ ನಿಯಮಿತ ಈಗಾಗಲೇ 82 ಸಾವಿರ ಪ್ರಕರಣಗಳಲ್ಲಿ 3.6 ಕೋಟಿ ರೂಪಾಯಿ ದಂಡ ವಸೂಲಿ ಮಾಡಿದೆ. ಪ್ರತಿ ವಾರ್ಡ್ ನಲ್ಲೂ ಮಾರ್ಷಲ
PM Modi In Israel- ಭಯೋತ್ಪಾದನೆ ವಿಚಾರದಲ್ಲಿ ಇಸ್ರೇಲ್ ಮತ್ತು ಭಾರತಗಳೆರಡೂ ಸಮಾನ ದುಃಖಿಗಳಾಗಿದ್ದು ಉಗ್ರವಾದ ನಿಗ್ರಹದಲ್ಲಿ ಇಸ್ರೇಲ್ ಗೆ ಭಾರತ ಸಾಥ್ ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ಇಸ್ರೇಲ್ ಪ್ರವಾಸ
ಕೊಲಂಬೊದ ನಿಧಾನಗತಿಯ ಪಿಚ್ ನಲ್ಲಿ ಆರಂಭದಲ್ಲಿ ಎಡವಿದರೂ ಸಾವರಿಸಿಕೊಂಡು ಆಡಿದ ನ್ಯೂಜಿಲೆಂಡ್ ಆತಿಥೇಯ ಶ್ರೀಲಂಕಾವನ್ನು 61 ರನ್ ಗಳಿಂದ ಸೋಲಿಸುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಆಡಿರುವ ಎರಡೂ ಪಂದ್ಯಗಳನ್ನು ಸೋತಿರುವ ಲಂಕಾ ತಂ
ಉದ್ಯೋಗಿಗಳ ಮಕ್ಕಳ ಆರೈಕೆ ರಜೆಯ ಬಗ್ಗೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ. ಆ ರಜೆಯು ಮಗುವಿನ ಹಕ್ಕು ಎಂದು ಕೋರ್ಟ್ ಹೇಳಿದ್ದು, ಆದ್ಯತೆ ಮೇರೆಗೆ ರಜೆ ಮಂಜೂರು ಮಾಡಬೇಕು ಎಂದು ತಿಳಿಸಿದೆ. ಪ್ರಕರಣದಲ್ಲಿ ಕೇಂದ್ರ ಸರ್ಕಾರದ ಉದ್
ಮಲ್ಲಿಕಾರ್ಜುನ ಮುತ್ಯಾ ಬಾಲಕಿ ಜೊತೆ ಅನುಚಿತ ವರ್ತನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಾಲಕಿ ಜತೆ ನೃತ್ಯ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದಕ್ಕೆ ಭಾರೀ ಟೀಕೆ ವ್ಯಕ್ತವಾಗಿತ್ತು. ಸದ್ಯ ರಾಜ್
ಬನ್ನೂರಿನಲ್ಲಿ ‘ಜನರೊಂದಿಗೆ ಜನತಾದಳ’ ಜೆಡಿಎಸ್ ಸದಸ್ಯತ್ವ ನೋಂದಣಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, 2028 ಕ್ಕೆ ರಾಜ್ಯದಲ್ಲಿ ಮೈತ್ರಿಕೂಟದಿಂದ ಕುಮಾರಸ್ವಾಮಿ ಅವ
Karnataka Vs Jammu Kashmir- ಒಂಬತ್ತನೇ ಬಾರಿ ರಣಜಿ ಟ್ರೋಫಿ ತಮ್ಮದಾಗಿಸಿಕೊಳ್ಳುವ ಕನಸು ಕಾಣುತ್ತಿರುವ ಕರ್ನಾಟಕ ತಂಡವನ್ನು ಮೊದಲ ಬಾರಿ ರಣಜಿ ಫೈನಲ್ ಪ್ರವೇಶಿಸಿರುವ ಜಮ್ಮು ಮತ್ತು ಕಾಶ್ಮೀರ ತಂಡ ಅಕ್ಷರಶಃ ಗೋಳು ಹೊಯ್ದುಕೊಂಡಿದೆ. ಪಂದ್ಯದ ಮ
ಮಾಜಿ ಕ್ರಿಕೆಟಿಗ ಶಿಖರ್ ಧವನ್ಗೆ ದೆಹಲಿ ಕೌಟುಂಬಿಕ ನ್ಯಾಯಾಲಯದಲ್ಲಿ ದೊಡ್ಡ ಜಯ ಸಿಕ್ಕಿದೆ. ಆಸ್ತಿ ವಿವಾದದಲ್ಲಿ ಶಿಖರ್ನಿಂದ ಪಡೆದದ್ದ 5 ಕೋಟಿ ರೂ. ಹೆಚ್ಚಿನ ಹಣವನ್ನು ಬಡ್ಡಿ ಸಮೇತ ನೀಡುವಂತೆ ನ್ಯಾಯಾಧೀಶರು ಪತ್ನಿ ಆಯೇಷಾ ಮ
constipation:ಹೆಚ್ಚು ಮಾಂಸಾಹಾರ ತಿಂದ್ರೆ ಮಲಬದ್ಧತೆಯಾಗುತ್ತಾ? ಹೊಟ್ಟೆ ಕ್ಲೀನ್ ಮಾಡೋದೇಗೆ? Dr Praveen Kumar
ಧಾರವಾಡದಲ್ಲಿ ರಾಜ್ಯ ವಿದ್ಯಾರ್ಥಿ ಒಕ್ಕೂಟವು ನಿನ್ನೆ ದೊಡ್ಡ ಪ್ರಮಾಣದಲ್ಲಿ ಹೋರಾಟ ನಡೆಸಿದೆ. ಇವರು ಹಲವಾರು ಬಾರಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು, ಧಾರವಾಡ, ವಿಜಾಪುರ, ಬಾಗಲಕೋಟೆ, ಬೀದರ್ನಲ್ಲೂ ಹೋರಾಟ
ಕರ್ನಾಟಕ ತನ್ನದೇ ಆದ ಪ್ರತಿಭಾ ಸಂಪನ್ಮೂಲವನ್ನು ಹೊಂದಿದೆ. ಇಡೀ ದೇಶದಲ್ಲಿಯೇ ಕರ್ನಾಟಕ ಅನೇಕ ಕ್ಷೇತ್ರಗಳಲ್ಲಿ ಮುಂದಿದೆ. ನಮ್ಮ ಸರ್ಕಾರವೂ ಸಹ ಯುವಕರು, ಮಕ್ಕಳ ಪ್ರತಿಭೆಗೆ ಪ್ರೋತ್ಸಾಹದಾಯಕವಾಗಿ ನಿಂತಿದೆ. ಐದು ಗ್ಯಾರಂಟಿಗಳ ಮ
ವೈರಲ್ ವಿಡಿಯೋ ಬಗ್ಗೆ ಸತ್ಯ ಬಿಚ್ಚಿಟ್ಟ ʻಗಿಚ್ಚಿ ಗಿಲಿಗಿಲಿʼ ವಿನೋದ್ ಗೊಬ್ಬರಗಾಲ!
ICC T20 WOrld Cup 2026- ಐಸಿಸಿ ಟಿ20 ವಿಶ್ವಕಪ್ ಇದೀಗ ಬಹಳ ಕುತೂಹಲದ ಘಟ್ಟಕ್ಕೆ ಬಂದು ನಿಂತಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಹಿಂದಿನ ಸೂಪರ್ 8 ಹಂತದ ಪಂದ್ಯದಲ್ಲಿ ದೊಡ್ಡ ಸೋಲನ್ನು ಅನುಭವಿಸಿರುವ ಸೂರ್ಯಕುಮಾರ್ ಯಾದವ್ ಪಡೆಗೆ ಇದೀಗ ಮಾಡು ಇಲ್ಲ
ಅಮೆರಿಕಾದಲ್ಲಿ ಅಕ್ರಮ ವಲಸಿಗರ ಮೇಲೆ ಟ್ರಂಪ್ ಕೆಂಡಕಾರುತ್ತಿದ್ದು, ಅದರಲ್ಲೂ ಪ್ರಮುಖವಾಗಿ ಅಮೆರಿಕಾದಲ್ಲಿ ಸಂಭವಿಸುತ್ತಿರುವ ಟ್ರಕ್ ಅಪಘಾತಗಳಿಗೆ ಅಕ್ರಮ ವಲಸಿಗರೇ ಕಾರಣ ಎನ್ನುತ್ತಿದ್ದಾರೆ. ಈ ಹಿನ್ನಲೆಯಲ್ಲಿ 2024ರಲ್ಲಿ
ಪಿಎಫ್ ನಿಷ್ಕ್ರಿಯ ಖಾತೆಗಳನ್ನು ಹೊಂದಿರುವವರಿಗೆ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ಗುಡ್ನ್ಯೂಸ್ ನೀಡಿದೆ. ಯಾವುದೇ ಕ್ಲೈಮ್ ಅಥವಾ ಕಾಗದ ಪತ್ರವಿಲ್ಲದೇ ನೇರವಾಗಿ ಖಾತೆಗೆ ಹಣ ಜಮೆ ಮಾಡಲು ನಿರ್ಧಾರ ಕೈಗೊಂಡಿದೆ. ಭವಿಷ
ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಿಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಹಿರಿಯ ಸಂಶೋಧಕ, ಲೇಖಕ ಜಿ ರಾಮಕೃಷ್ಣ ಅವರು ನಾಡೋಜ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ವಿಶ್ವವಿದ್ಯಾನಿಲಯ ಜಿ ರಾಮಕೃಷ್ಣ ಅವರಿಗೆ ನಾಡೋಜ ಪ್ರಶಸ್ತಿಯನ್ನು ನೀಡಿದೆ. ಆದರೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ
ಈ ಭೂಮಿಯ ಮೇಲೆ ಬಂದು ತಿಳಿವಳಿಕೆ ಬಂದ ನಂತರ ನಮ್ಮನ್ನು ನಾವು ಹುಡುಕುತ್ತಲೇ ಇರುತ್ತೇವೆ. ನಾಲ್ಕು ಪ್ರಮುಖ ಮಾರ್ಗಗಳಾದ ಭಕ್ತಿಯೋಗ, ಜ್ಞಾನಯೋಗ, ಕರ್ಮಯೋಗ ಮತ್ತು ರಾಜಯೋಗದಲ್ಲಿ ಅರಿವಿನ ಹುಡುಕಾಟ ನಿರಂತರ. ಆದರೆ, ಇವುಗಳಲ್ಲಿ ಶ್ರ
ಬಿಎಸ್ಎನ್ಎಲ್ ನಿರ್ದೇಶಕ ವಿವೇಕ್ ಬನ್ಜಾಲ್ ಅವರ ಪ್ರಯಾಗ್ರಾಜ್ ಭೇಟಿ ಸುತ್ತೋಲೆ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಭೇಟಿ ರದ್ದಾಗಿದೆ. ಏಳು ದಿನಗಳ ಒಳಗೆ ಪ್ರತಿಕ್ರಿಯೆ ನೀಡುವಂತೆ ವಿವೇಕ್ ಬನ್ಜಾಲ್ ಅವರಿಗೆ ಈಗಾಗಲೇ ಶೋಕ
Karnataka Vs Jammu Kashmir-ಕ್ರಿಕೆಟ್ ಮೈದಾನದಲ್ಲಿ ಮಾತಿನ ವಿನಿಮಯ ಆಗುವುದು ಸಹ. ಅದು ಸ್ಥಳೀಯ ಇರಬಹದು, ದೇಶೀಯ ಇರಬಹುದು. ಅಥವಾ ಅಂತರಾಷ್ಟ್ರೀಯ ಪಂದ್ಯವೇ ಇರಬಹುದು. ಆದರೆ ಮಾತಿಗೆ ಮಾತು ಬೆಳೆಯಬಾರದು ಅಷ್ಟೇ. ಇದೀಗ ಹುಬ್ಬಳ್ಳಿಯಲ್ಲಿ ನಡೆಯುತ
ಒಡಿಶಾ ಇತಿಹಾದಲ್ಲಿ ಅತಿ ದೊಡ್ಡ ಮೊತ್ತದ ನಗದನ್ನು ಸರ್ಕಾರಿ ನೌಕರನ ಮನೆಯಲ್ಲಿ ಜಪ್ತಿ ಮಾಡಲಾಗಿದೆ. ಒಡಿಶಾ ಗಣಿ ಉಪ ನಿರ್ದೇಶಕ ದೇಬಬ್ರತ ಮೊಹಂತಿ ಎಂಬುವವರು 30 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದರು. ಈ ಅಧಿಕಾರಿಯ ಬೆನ್ನತ್ತಿ
ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ವಿರುದ್ಧ ಹಣ ವರ್ಗಾವಣೆ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ತಡೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬ
ಸ್ವಿಟ್ಜರ್ಲ್ಯಾಂಡ್, ಲಂಡನ್, ಇಟಲಿ ಮುಗೀತು! ಈಗ ವಿಯೆಟ್ನಾಂ!
ಜ್ವರವೆಂದು ಖಾಸಗಿ ಆಸ್ಪತ್ರೆಯಲ್ಲಿ 6ತಿಂಗಳನ್ನು ದಾಖಲು ಮಾಡಿದ್ದು, ಮಗು ಇನ್ನೇನ್ನೂ ಹುಷಾರಾಗಿ ಆಸ್ಪತ್ರೆಯಿಂದ ಹೊರಡುವ ಸಮಯದಲ್ಲಿ ನರ್ಸ್ ಮಾಡಿದ ಸಣ್ಣ ಎಡವಟ್ಟು ಮಗು ತನ್ನ ಅರ್ಧ ಬೆರಳನ್ನೇ ಕಳೆದುಕೊಳ್ಳುವಂತೆ ಮಾಡಿದೆ. ಫ
ಕರಾವಳಿ ಪ್ರಯಾಣಿಕರಿಗೆ ಗುಡ್ನ್ಯೂಸ್. ಮಂಗಳೂರಿಗೆ ಮತ್ತೊಂದು ಹೊಸ ಅಮೃತ್ ಭಾರತ್ ರೈಲು, ಜತೆಗೆ ಹೊಸ ಎಕ್ಸ್ಪ್ರೆಸ್ ರೈಲು ಸೇವೆ ಆರಂಭವಾಗಲಿದೆ. ತಾಂಬರಂ (ಚೆನ್ನೈ) - ಮಂಗಳೂರು ಅಮೃತ್ ಭಾರತ್ ಎಕ್ಸ್ಪ್ರೆಸ್, ರಾಮೇಶ್ವರ ಮಂ
ಕಾರ್ಯಕ್ರಮ ನಿಮಿತ್ತ ಮೊದಲ ಬಾರಿಗೆ ಕಾರ್ಕಳಕ್ಕೆ ಬಂದ ಸಿಎಂ ಸಿದ್ದರಾಮಯ್ಯ ಅವರು, ಪಕ್ಷದ ನಾಯಕರು, ಕಾರ್ಯಕರ್ತರಲ್ಲಿ ಚೈತನ್ಯ ತುಂಬಿದರು.
ನಾವು ಅಧಿಕಾರಕ್ಕೆ ಬಂದಾಗ, 2.64 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿಯಿದ್ದವು. ಇದು ಒಂದೆರೆಡು ದಿನಗಳಲ್ಲಿ ಸೃಷ್ಟಿಯಾದುದಲ್ಲ; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಕಾಲದಲ್ಲಿ ನೇಮಕಾತಿಗಳನ್ನು ಆರಂಭಿಸದಿರುವುದು
ದೇಶದಲ್ಲಿ ಕೇರಳ ರಾಜ್ಯದ ಹೆಸರಿನ ಬದಲಾವಣೆ ಭಾರಿ ಸುದ್ದಿ ಮಾಡುತ್ತಿದೆ. ಪ.ಬಂಗಾಳದ ಮಮತಾ ಬ್ಯಾನರ್ಜಿ ಅವರ ಬೇಡಿಕೆ ಮುಂದಿಟ್ಟಿದ್ದರೆ, ಇನ್ನೊಂದೆಡೆ ರಾಷ್ಟ್ರ ರಾಜಧಾನಿಯ ಹೆಸರನ್ನೇ ಇತಿಹಾಸಕ್ಕೆ ಹೋಲುವ ಹಾಗೆ, ಪರಂಪರೆ ಸಂಸ್ಕೃ
ಪಾಕಿಸ್ತಾನದಲ್ಲಿ ಏನು ಬೇಕಾದರೂ ಆಗಬಹುದು. ಅಲ್ಲಿ ರಾತ್ರೋರಾತ್ರಿ ಸರ್ಕಾರ ಉರುಳಿ ಸೇನೆ ಆಡಳಿತದ ಚುಕ್ಕಾಣಿ ಹಿಡಿಯಬಹುದು. ಬೆಳಗ್ಗೆವರೆಗೂ ದೇಶವನ್ನಾಳಿದ ನಾಯಕ, ಸಾಯಂಕಾಲ ಜೈಲು ಸೇರಬಹುದು. ಹೀಗಾಗಿ ಪಾಕಿಸ್ತಾನದಲ್ಲಿ ಏನೇ ಆದ
ಸುಂಕನಾಯಕನಂತೆ ಜಾಗತಿಕವಾಗಿ ಹಲವು ದೇಶಗಳ ಮೇಲೆ ಸುಂಕದ ದಂಡಯಾತ್ರೆ ಮಾಡುತ್ತಿದ್ದ ಟ್ರಂಪ್ ಗೆ ಸ್ಪೀಡ್ ಬ್ರೇಕರ್ ನಂತೆ ಅಮೆರಿಕಾದ ಸುಪ್ರೀಂ ಕೋರ್ಟ್ ಸುಂಕವನ್ನು ಕಾನೂನುಬಾಹಿರ ಎಂದು ತೀರ್ಪು ನೀಡಿತ್ತು. ಆದರೆ, ಇದಕ್ಕೆ
ಸಿಎಂ ಬದಲಾವಣೆ ವಿಚಾರ, ಸಂಪುಟ ವಿಸ್ತರಣೆ ವಿಚಾರ ಸದಾ ಚರ್ಚೆಯಾಗುತ್ತಲೇ ಇದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಕಾಂಗ್ರೆಸ್ ಪಕ್ಷಕ್ಕೆ ಹೊಸ ರಕ್ತ ಮತ್ತು ಹೊಸ ಚಿಂತನೆ ಬೇಕು. ಹೊಸಬರನ್ನು ಸೇರಿಸಿಕೊಳ್ಳ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಏನು ಹೇಳುತ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಯಾರಿಗಾದರೂ ಸ್ವಲ್ಪ ಸಮಯ ಬೇಕು. ಬಹುತೇಕ ಸಂದರ್ಭಗಳಲ್ಲಿ ಅವರ ಮಾತುಗಳು ಹೇಳುವುದು ಒಂದು, ಮಾಡುವುದು ಇನ್ನೊಂದು ಎಂಬಂತೆ ಇರುತ್ತವ
ನನ್ನ ಹಣೆಬರಹ ನನಗೆ ಗೊತ್ತಿಲ್ಲ, ಇನ್ನು ಬೇರೆಯವರು ಹೇಳೋದೇನು? ಹೀಗೆ ಪ್ರಶ್ನಿಸಿದ್ದು ಸಚಿವ ಪ್ರಿಯಾಂಕ್ ಖರ್ಗೆ. ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, ರಾಜಕೀಯ ಪದೋನ್ನತಿ ಬಗ್ಗೆ ಮಾರ್ಮಿಕ ಮಾತನ್ನು ಆಡಿದರು. ನನಗೆ ರಾಜಕ
ಪ್ರಸ್ತುತ ಸರ್ಕಾರದಲ್ಲಿ ವಿಧಾನಪರಿಷತ್ ಸದಸ್ಯರಿಗೆ ಐದು ಕ್ಯಾಬಿನೆಟ್ ಸ್ಥಾನಗಳನ್ನು ಒದಗಿಸುವುದು ಸೂಕ್ತವಾಗಿದೆ. ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ಒಬ್ಬರು, ಪದವೀಧರ ಅಥವಾ ಶಿಕ್ಷಕರ ಕ್ಷೇತ್ರಗಳಿಂದ ಒಬ್ಬರು, ಕೆಳಮನೆ ಅಥ
ಚಿಕ್ಕ ವಯಸ್ಸಿನಲ್ಲೇ ಬಾಲಕಿಯರು ಗರ್ಭ ಧರಿಸುವುದರಿಂದ ಆರೋಗ್ಯದ ಸಮಸ್ಯೆಗಳಿಗೆ ಈಡಾಗಬೇಕಾಗುತ್ತಿದೆ.ಬಾಲ್ಯ ವಿವಾಹ ತಡೆಗಟ್ಟಲು ಸರಕಾರ ಅಪ್ರಾಪ್ತ ವಯಸ್ಸಿನ ಬಾಲಕಿಯರ ನಿಶ್ಚಿತಾರ್ಥ ಕಾರ್ಯಕ್ರಮಕ್ಕೂ ನಿಷೇಧ ಹೇರಿದೆ.ಆದರೂ,
AI ಜಗತ್ತಿನಲ್ಲಿ ನಾನು AI ರೆಡಿಯಾಗಿಲ್ಲದಿದ್ದರೆ, ಒಂದು ದಿನದಲ್ಲಿ ನಮ್ಮ ಜೀವನವೇ ತಲೆಕೆಳಗಾಗಬಹುದು ಎಂಬುದು ಎಲ್ಲರಿಗೂ ತಿಳಿದಿರಬೇಕಾದ ವಿಚಾರ. ನಾವು ಎಷ್ಟೇ ಪರಿಶ್ರಮ ಮಾಡುವ ಅಥವಾ ಕ್ರಿಯೇಟಿವ್ ವ್ಯಕ್ತಿಯಾಗಿರಬಹುದು, AIಯನ್
ಮುಸ್ಲಿಂ ವ್ಯಾಪಾರಿಗೆ ಘೇರಾವ್ ಹಾಕಿದ್ದ ಬಜರಂಗದಳ ಕಾರ್ಯಕರ್ತರನ್ನು ಏಕಾಂಗಿಯಾಗಿ ಎದುರಿಸಿದ್ದ ಉತ್ತರಾಖಂಡ್ ಜಿಮ್ ಮಾಲೀಕ ಮೊಹಮ್ಮದ್ ದೀಪಕ್ ಕುಮಾರ್ ಅವರನ್ನು, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಭೇಟಿ ಮಾಡಿದ
ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆ ವಿಚಾರವಾಗಿಯೂ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, ಅವರ ಕ್ಯಾಂಪಸ್ ಅಲ್ಲ

25 C