ದೆಹಲಿಯಲ್ಲಿ ಭಾನುವಾರ ದಟ್ಟವಾದ ಹೊಗೆ ಆವರಿಸಿದ್ದು, ತಾಪಮಾನ 9 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆಯಾಗಿದೆ. ಗಾಳಿಯ ಗುಣಮಟ್ಟ ಸೂಚ್ಯಂಕ (AQI) 305 ರಷ್ಟಿದ್ದು, 'ಅತ್ಯಂತ ಕಳಪೆ' ವಿಭಾಗದಲ್ಲಿದೆ. ನಗರದೊಳಗಿನ ಸಾರಿಗೆಯು ಮಾಲಿನ್ಯಕ್ಕೆ ಪ
ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಬೆಳವಣಿಗೆಯ ದರವನ್ನು ಹಿಂದೂ ಧರ್ಮಕ್ಕೆ ಜೋಡಿಸುವುದನ್ನು ತೀವ್ರವಾಗಿ ಖಂಡಿಸಿದ್ದಾರೆ. ಹಿಂದಿನ ಸರ್ಕಾರಗಳು ತಮ್ಮ ನಾಗರಿಕರ ಮೇಲೆ ನಂಬಿಕೆ ಇಡುತ್ತಿರಲಿಲ್ಲ ಎಂದು ಅವರು ಟೀಕಿಸಿದರು. ಗ್
ಇಂಡಿಗೋ ವಿಮಾನಗಳ ಕಾರ್ಯಾಚರಣೆಯಲ್ಲಿನ ಅಡಚಣೆಗಳ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ವಿಮಾನ ಟಿಕೆಟ್ ದರಗಳಿಗೆ ತಾತ್ಕಾಲಿಕ ಮಿತಿ ಹೇರಿದೆ. ದೇಶೀಯ ವಿಮಾನಗಳ ಗರಿಷ್ಠ ಟಿಕೆಟ್ ದರ 18,000 ರೂ.ಗೆ ನಿಗದಿಪಡಿಸಲಾಗಿದೆ. ಪ್ರಯಾಣಿಕರ ಅನುಕ
ಮುಖ್ಯಮಂತ್ರಿ ಆದಿತ್ಯನಾಥ್ ಅವರು ಎಲ್ಲಾ 17 ಮಹಾನಗರ ಪಾಲಿಕೆಗಳಿಗೆ, ಸ್ವಚ್ಛತಾ ಕಾರ್ಮಿಕರಾಗಿ ಅಥವಾ ಯಾವುದೇ ಇತರ ಉದ್ಯೋಗಗಳಲ್ಲಿ ತೊಡಗಿರುವ ರೋಹಿಂಗ್ಯಾ/ಬಾಂಗ್ಲಾದೇಶಿ ನಾಗರಿಕರ ಪಟ್ಟಿಯನ್ನು ತಯಾರಿಸಿ, ಅದನ್ನು ಆಯಾ ವಿಭಾಗೀ
ಆಹಾ ಚಳಿ..... ಚಳಿ.... ದೇಶದ ಉತ್ತರ, ಮಧ್ಯ ಮತ್ತು ಪೂರ್ವ ಭಾಗಗಳಲ್ಲಿ ಈ ವಾರ ತೀವ್ರ ಚಳಿ ಆವರಿಸಲಿದೆ. ಪಂಜಾಬ್, ಹರಿಯಾಣ, ಮಧ್ಯಪ್ರದೇಶ, ಜಾರ್ಖಂಡ್ ಮತ್ತು ಒಡಿಶಾ ಸೇರಿದಂತೆ ಹಲವು ರಾಜ್ಯಗಳಲ್ಲಿ ತಾಪಮಾನ ಗಣನೀಯವಾಗಿ ಕುಸಿಯುವ ನಿರೀಕ್
ಪ್ರವಾಸಿಗರ ನೆಚ್ಚಿನ ತಾಣವಾಗಿರುವ ಗೋವಾದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಕ್ಲಬ್ ಹಾಗೂ ರೆಸ್ಟೋರೆಂಟ್ ಧಗಧಗನೆ ಹೊತ್ತಿ ಉರಿದಿದ್ದು, ಅಲ್ಲಿದ್ದ ಪ್ರವಾಸಿಗರು ಕೂಡಾ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ತಪ್ಪಿತಸ್ಥರ ವ
ಉತ್ತರ ಕರ್ನಾಟಕದ ಸರ್ಕಾರಿ ಆರೋಗ್ಯ ವ್ಯವಸ್ಥೆಯಲ್ಲಿ ತಾರತಮ್ಯವಿದ್ದು, ಅತ್ಯಾಧುನಿಕ ಚಿಕಿತ್ಸೆಗಾಗಿ ಜನರು ನೆರೆ ರಾಜ್ಯಗಳ ಆಸ್ಪತ್ರೆಗಳನ್ನೇ ಅವಲಂಬಿಸಬೇಕಾಗಿದೆ. ಹುಬ್ಬಳ್ಳಿ ಮತ್ತು ಕಲಬುರ್ಗಿ ಹೊರತುಪಡಿಸಿ, ಇತರ ಜಿಲ್ಲೆ
ಇಂಡಿಗೊ ವಿಮಾನಯಾನ ಸಂಸ್ಥೆಯ ಗಂಭೀರ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸರಕಾರ ಕ್ರಮಕ್ಕೆ ಮುಂದಾಗಿದೆ. ಶನಿವಾರ 850 ವಿಮಾನಗಳ ರದ್ದತಿಯಿಂದ ಲಕ್ಷಾಂತರ ಪ್ರಯಾಣಿಕರು ತೊಂದರೆ ಅನುಭವಿಸಿದ್ದು, ವಿಮಾನ ನಿಲ್ದಾಣಗಳಲ್ಲಿ ಊಟ, ನಿದ್ರೆ, ವ
Virat Kohli- Kuldeep Yadav Couple Dance- ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಗೆ ಮೈದಾನದಲ್ಲಿ ಪ್ರತಿನಿತ್ಯ ಹೊಸದೇನಾದರೂ ತಮಾಷೆ ಮಾಡದೇ ಹೋದಲ್ಲಿ ಸಮಾಧಾನ ಇಲ್ಲ ಎಂದು ಕಾಣುತ್ತದೆ. ಅವರ ಅಭಿಮಾನಿಗಳು ಅವರ ಆಟದಷ್ಟೇ ಅವರು ನೀಡುವ ಮನರಂಜನೆಯನ್ನ
ನಟ ಯಶ್ಗೆ ಆದಾಯ ತೆರಿಗೆ ಇಲಾಖೆ ನೀಡಿದ್ದ ನೋಟಿಸ್ಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಬೆಂಗಳೂರಿನಲ್ಲಿ ಶೋಧ ನಡೆಸಿದ್ದರೂ, ಅಧಿಕಾರಿಗಳು ಯಶ್ ಅವರನ್ನು ಶೋಧಿಸದ ವ್ಯಕ್ತಿ ಎಂದು ತಪ್ಪಾಗಿ ನಡೆಸಿಕೊಂಡಿದ್ದಾರೆ
ದೆಹಲಿಯಲ್ಲಿ ಸೋನಿಯಾ ಗಾಂಧಿ ನಿವಾಸದಲ್ಲಿ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದ ರಾಜಕೀಯದ ಬಗ್ಗೆ ಮಹತ್ವದ ಚರ್ಚೆ ನಡೆಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ಮು
ಇಂಡಿಗೋ ವಿಮಾನಯಾನ ಸಂಸ್ಥೆಯು ಕಾರ್ಯಾಚರಣೆಯ ಸಮಸ್ಯೆಯನ್ನು ಯಶಸ್ವಿಯಾಗಿ ನಿಭಾಯಿಸುತ್ತಿದ್ದು, ಶುಕ್ರವಾರದಿಂದ ರದ್ದಾಗುತ್ತಿದ್ದ ವಿಮಾನಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. 95% ಜಾಲ ಸಂಪರ್ಕ ಪುನಃ ಸ್ಥಾಪನೆಯಾಗಿದ್ದು, ಶ
ಯಶಸ್ವಿ ಜೈಸ್ವಾಲ್ ಅವರ ಅಜೇಯ ಶತಕ ಮತ್ತು ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಮನಮೋಹಕ ಅರ್ಧಶತಕಗಳ ನೆರವಿನಿಂದ ಕೆಎಲ್ ರಾಹುಲ್ ರಾಹುಲ್ ನೇತೃತ್ವದ ಭಾರತ ತಂಡ ಪ್ರವಾಸಿ ದಕ್ಷಿಣ ಆಫ್ರಿಕಾವನ್ನು 9 ವಿಕ
ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ಸಿಗುತ್ತಿಲ್ಲ ಎಂದು ಹೇಳಿದ್ದು, ರಾಜ್ಯ ಸರಕಾರ ಬೆಂಬಲದ ಕೊರತೆಯನ್ನು ತೆರೆದಿಟ್ಟಿದ್ದಾರೆ. ಕೃಷಿ ಮೇಳದಲ್ಲಿ ಮಾತನಾಡಿದ ಅವರು, ರೈ
ದಿಲ್ಲಿ ಮೂಲದ ಉದ್ಯಮಿ ರವೀಂದ್ರ ನಾಥ್ ಸೋನಿ ಎಂಬಾತನನ್ನು ಕಾನ್ಪುರ ಪೊಲೀಸರು ಬಂಧಿಸಿದ್ದು, ಈತ ಸುಮಾರು 970 ಕೋಟಿ ರೂಪಾಯಿಗಳ ಬೃಹತ್ ಹೂಡಿಕೆ ಹಗರಣ ನಡೆಸಿದ್ದಾನೆ ಎಂದು ಹೇಳಿದ್ದಾರೆ. ಈತ ನಕಲಿ ಕಂಪನಿಗಳನ್ನು ಸೃಷ್ಟಿಸಿ, ವಿದೇಶಿ
ನಾಗರಿಕರ ಅನುಕೂಲಕ್ಕಾಗಿ ಬೆಂಗಳೂರಿನಲ್ಲಿ ಮೊಬೈಲ್ ಪಾಸ್ಪೋರ್ಟ್ ವ್ಯಾನ್ ಸೇವೆಗೆ ಚಾಲನೆ ನೀಡಲಾಗಿದೆ. ಯಲಹಂಕದಲ್ಲಿ ಆರಂಭವಾಗಿರುವ ಈ ಸೇವೆಯ ಮೂಲಕ, ಆನ್ಲೈನ್ ಅಪಾಯಿಂಟ್ಮೆಂಟ್ ಪಡೆದು, ನಿಮ್ಮ ಮನೆಯ ಸಮೀಪದಲ್ಲೇ ಪಾಸ್ಪೋರ
Mitchell Starc Milestone- ಆಸ್ಟ್ರೇಲಿಯಾದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಬೌಲಿಂಗ್ ನಲ್ಲಿ ಮಾತ್ರವಲ್ಲದೆ ಬ್ಯಾಟಿಂಗ್ ನಲ್ಲೂ ಮಿಂಚಿದ್ದಾರೆ. ಇದೀಗ ನಡೆಯುತ್ತಿರುವ ಗಾಬಾ ಟೆಸ್ಟ್ ನ ಇಂಗ್ಲೆಂಡ್ ತಂಡದ ಮೊದಲ ಇನ್ನಿಂಗ್ಸ್ ನಲ್ಲಿ 6 ವಿಕೆಟ್ ಗಳ
ಡಿಸೆಂಬರ್ 8 ರಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಯಲಿದೆ. ವಿಧಾನಮಂಡಲ ಅಧಿವೇಶನದಲ್ಲಿ ಈ ಬಾರಿ ಅನಗತ್ಯ ಚರ್ಚೆಗೆ ಬ್ರೇಕ್ ಹಾಕಬೇಕಾಗಿದೆ. ಬೆಳಗಾವಿ ಅಧಿವೇಶನಕ್ಕೆ ಈ ಬಾರಿ ಸುಮಾರು 21 ಕೋಟಿ ಖರ್ಚು ಮಾಡಲಾಗುತ್ತಿದೆ. ಜನರ ತೆರಿಗೆ ಹ
ರಾಜ್ಯ ಬಿಜೆಪಿಯಲ್ಲಿ ಸದ್ದಿಲ್ಲದೆ ರೆಬೆಲ್ ಬಣ ಸಕ್ರಿಯವಾಗಿದೆ. ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಮಾಡಲೇ ಬೇಕು ಎಂದು ಮತ್ತೆ ಪಟ್ಟು ಹಿಡಿದಿದೆ. ಈ ಹಿಂದಿನಂತೆ ಬಹಿರಂಗವಾಗಿ ಮಾಧ್ಯಮಗಳ ಮುಂದೆ ತಮ್ಮ ಅಭಿಪ್ರಾಯ ಮಂಡಿಸದೆ ವರಿಷ್
ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣದ ಪ್ರಕ್ರಿಯೆ ವೇಗ ಪಡೆದುಕೊಂಡಿದೆ. 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣದ ಕಡತ ಆರೋಗ್ಯ ಇಲಾಖೆಯಿಂದ ವೈದ್ಯಕೀಯ ಶಿಕ್ಷಣ ಇಲಾಖೆಗೆ ವರ್ಗಾವಣೆಯಾಗಿದೆ. ಶಾಸಕ ಅಶೋಕ್ ರೈ ಅವರ
Healthy breakfast: ಎಷ್ಟೇ ಕೆಲಸವಿದ್ರೂ ಬೆಳಗ್ಗಿನ ಉಪಹಾರ ತಪ್ಪಿಸಬೇಡಿ| Dr Sandeep Benkal
ಜಗತ್ತಿಗೆ ಟ್ರಂಪ್ ಹೊಸ ಶಾಕ್, ನಮ್ಮತ್ರ ಬರೋಕೆ ಹೋಗ್ಬೇಡಿ! ಭಾರತಕ್ಕೆ ವಾರ್ನಿಂಗ್ ಬೆಲ್, ಚೀನಾ ವೈರಿ! NSS Report
ಷೇರು ಮಾರುಕಟ್ಟೆಯ ಹೂಡಿಕೆದಾರರಿಗೆ ಮುಂದಿನ ವಾರ ಹಬ್ಬದೂಟ ಕಾದಿದೆ. ಪ್ರಾಥಮಿಕ ಮಾರುಕಟ್ಟೆಯಲ್ಲಿ ಬರೋಬ್ಬರಿ 11 ಹೊಸ ಐಪಿಒಗಳು ಚಂದಾದಾರಿಕೆಗಾಗಿ ತೆರೆಯುತ್ತಿದ್ದು, ಒಟ್ಟು 13,807 ಕೋಟಿ ರೂಪಾಯಿ ಬಂಡವಾಳ ಸಂಗ್ರಹದ ಗುರಿ ಹೊಂದಿವೆ
Siddaramaiah government 6th guarantee : ಇದು ಅಭಿವೃದ್ಧಿಯ ಸರ್ಕಾರ. ಸರ್ವರಿಗೂ ಸಮಪಾಲು, ಸಮಬಾಳು, ಸರ್ವರಿಗೂ ನೆಮ್ಮದಿ, ಸರ್ವರಿಗೂ ಅಭಿವೃದ್ಧಿ ನೀಡುವ ಸರ್ಕಾರ ನಮ್ಮದು. ನಾವು ಒಂದು ನಿಮಿಷದಲ್ಲಿ ಬದಲಾವಣೆ ಮಾಡಲು ಸಾಧ್ಯವಿಲ್ಲ. ಆದರೆ ಒಂದು ನಿಮಿಷದಲ್
ಹಾಸನ ಜಿಲ್ಲೆಯ ಹೇಮಾವತಿ ಜಲಾಶಯದ ಬಳಿ 700 ಎಕರೆ ಪ್ರದೇಶದಲ್ಲಿ ಸುಂದರ ಉದ್ಯಾನವನ ನಿರ್ಮಾಣವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಮಹತ್ವದ ಘೋಷಣೆ ಮಾಡಿದ್ದಾರೆ. ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಈ ಯೋಜ
ಭ್ರಷ್ಟಾಚಾರರಹಿತ ಆಡಳಿತ ಎಂದು ಯಾವ ಬಾಯಲ್ಲಿ ಹೇಳುತ್ತೀರಿ? ಎಂದು ಬಿ.ವೈ.ವಿಜಯೇಂದ್ರ ಅವರು ಕೇಳಿದರು. ಮುಡಾ ಹಗರಣವನ್ನು ರಾಜ್ಯದ ಜನರು ಮರೆತಿಲ್ಲ ಎಂದ ಅವರು, ನೀವ್ಯಾಕೆ ನಿವೇಶನಗಳನ್ನು ಹಿಂತಿರುಗಿಸಿದ್ದೀರಿ ಎಂದು ಪ್ರಶ್ನಿಸ
ಇಲ್ಲಸಲ್ಲದ ಆರೋಪ ಮಾಡಿ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ ಕೆಲಸ ಆಗುತ್ತಿದೆ ಎಂದು ಶಾಸಕ ಯತೀಂದ್ರ ಹೇಳಿಕೆ ನೀಡಿರುವ ಹೇಳಿಕೆ ಬಗ್ಗೆ ಮಾಧ್ಯಮಗಳು ಪ್ರತಿಕ್ರಿಯಿಸಿದ್ದು ಹೀಗೆ; ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ನಡೆದು ಬಂ
Prasidh Krishna 4 Wickets Haul- ಅದ್ಭುತ ದಾಳಿ ಸಂಘಟಿಸಿದ ಪ್ರಸಿದ್ಧ್ ಕೃಷ್ಣ ಅವರು ದಕ್ಷಿಣ ಆಫ್ರಿಕಾ ತಂಡದ ಬ್ಯಾಟಿಂಗ್ ಬೆನ್ನುಲುಬು ಮುರಿದರೆ, ಉಳಿದ ಕೆಲಸವನ್ನು ಸ್ಪಿನ್ನರ್ ಕುಲ್ದೀಪ್ ಯಾದವ್ ಅವರು ಯಶಸ್ವಿಯಾಗಿ ಮುಗಿಸಿದರು. ಅಂತಿಮವಾಗಿ ದಕ
ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಮಾದಕ ವಸ್ತುಗಳ ವಿಚಾರವಾಗಿ ಇಬ್ಬರು ಕೈದಿಗಳು ಜೈಲರ್ ಸೇರಿ ಮೂವರು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆಯಲ್ಲಿ ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಜೈಲ
ಭಾರತದ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರು ಮಾಜಿ ನಾಯಕ ಸೌರವ್ ಗಂಗೂಲಿ ಅವರ 308 ಏಕದಿನ ಪಂದ್ಯಗಳ ದಾಖಲೆಯನ್ನು ಸರಿಗಟ್ಟಿದ್ದಾರೆ. ರಾಂಚಿ ಮತ್ತು ರಾಯ್ಪುರದಲ್ಲಿ ಸತತ ಎರಡು ಶತಕಗಳನ್ನು ಬಾರಿಸಿರುವ ಕೊಹ್ಲಿ, ವಿಶಾಖಪಟ್ಟಣದಲ್ಲಿ ಮ
ಇಂಡಿಗೋ ವಿಮಾನಗಳ ರದ್ದತಿಯಿಂದ ಉಂಟಾಗಿರುವ ಅವ್ಯವಸ್ಥೆಯನ್ನು ಸರಿಪಡಿಸಲು ನಾಗರಿಕ ವಿಮಾನಯಾನ ಸಚಿವಾಲಯ ಗಡುವು ನೀಡಿದೆ. ಡಿಸೆಂಬರ್ 7ರ ಭಾನುವಾರ ರಾತ್ರಿ 8 ಗಂಟೆಯೊಳಗೆ ರದ್ದಾದ ವಿಮಾನಗಳ ಪ್ರಯಾಣಿಕರಿಗೆ ಹಣ ಮರುಪಾವತಿ ಮಾಡಬೇ
ಹೈದರಾಬಾದ್ನಲ್ಲಿ 33.5 ಲಕ್ಷ ರೂ. ವೇತನದೊಂದಿಗೆ ವರ್ಕ್ ಫ್ರಂ ಹೋಂ ಸೌಲಭ್ಯ ಹೊಂದಿದ್ದ ಡೇಟಾ ಇಂಜಿನಿಯರ್, ಬೆಂಗಳೂರಿನಿಂದ 45.5 ಲಕ್ಷ ರೂ. ವೇತನದ ಆಫರ್ ಪಡೆದಿದ್ದಾರೆ. ಆದರೆ, ಬೆಂಗಳೂರಿನಲ್ಲಿ ನಿತ್ಯ ಕಚೇರಿಗೆ ಹೋಗಬೇಕಿರುವುದರಿಂದ
ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ನಲ್ಲಿ ದೊಡ್ಡ ಕಾಡ್ಗಿಚ್ಚು ಸಂಭವಿಸಿದೆ. ಸಾವಿರಾರು ಹೆಕ್ಟೇರ್ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಫೆಗನ್ಸ್ ಬೇ ಮತ್ತು ವೋಯ್ ವೋಯ್ ಪ್ರದೇಶದ 350,000 ಕ್ಕೂ ಹೆಚ್ಚು ಜನರಿಗೆ ಎಚ್ಚರಿಕೆ ನೀಡಲಾಗಿ
Smriti Mandhana Engagement Ring-ಭಾರತ ಮಹಿಳಾ ತಂಡದ ಉಪನಾಯಕಿ ಸ್ಮೃತಿ ಮಂದಾನ ಅವರು ತಮ್ಮ ವಿವಾಹ ಮುಂದೂಡಿಕೆಯ ನಂತರ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಾಗ ಅಭಿಮಾನಿಗಳೆಲ್ಲಾ ಖುಷಿಪಟ್ಟರು. ಆದರೆ ಅವರ ನಿಶ್ಚಿತಾರ್ಥದ ಉಂಗುರ ಕಾ
ಜಾರಿ ನಿರ್ದೇಶನಾಲಯವು ಉದ್ಯಮಿ ಅನಿಲ್ ಅಂಬಾನಿಯವರಿಗೆ ಸೇರಿದ 1,120 ಕೋಟಿ ರೂ. ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಯೆಸ್ ಬ್ಯಾಂಕ್ಗೆ ಸಂಬಂಧಿಸಿದ ವಂಚನೆ ಪ್ರಕರಣದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಒಟ್ಟು 10,117 ಕೋಟಿ ರೂ. ಆಸ್
ಹಿಂದೂಸ್ತಾನ್ ಟೈಮ್ಸ್ ಲೀಡರ್ಶಿಪ್ ಸಮ್ಮೇಳನದಲ್ಲಿ ಮಾತನಾಡಿದ ವಿದೇಶಾಂಗ ಸಚಿವ ಜೈಶಂಕರ್, ಭಾರತ-ಚೀನಾ ಗಡಿ ಪ್ರದೇಶದಲ್ಲಿ ಶಾಂತಿ ಕಾಪಾಡುವುದು ದ್ವಿಪಕ್ಷೀಯ ಸಂಬಂಧಕ್ಕೆ ಮುಖ್ಯ ಎಂದು ಹೇಳಿದ್ದಾರೆ. ಕೇವಲ ಗಡಿ ಸಮಸ್ಯೆ ಮಾತ್
ಸರಕಾರಿ ಇಲಾಖೆಗಳಲ್ಲಿ 63% ಭ್ರಷ್ಟಾಚಾರ ಆರೋಪ ಮಾಡಿರುವ ಉಪ ಲೋಕಾಯುಕ್ತರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು; ಉಪ ಲೋಕಾಯುಕ್ತರಿಗೆ ಒಂದ್ ನಮಸ್ಕಾರ. ಉಪ ಲೋಕಾಯುಕ್ತರಾಗಿ ಅವರು ಏನ್ ಕೆಲಸ ಮಾಡ್ತಿದ್ದ
ಪಾಟ್ನಾದಿಂದ ರಷ್ಯಾಕ್ಕೆ ವೈದ್ಯಕೀಯ ವ್ಯಾಸಂಗಕ್ಕೆ ತೆರಳಿದ್ದ ಅಭಯ್ ಕುಮಾರ್ ಸಿಂಗ್, ಇಂದು ರಷ್ಯಾದ ಕುರ್ಸ್ ನಗರದ ಶಾಸನಸಭೆಯಲ್ಲಿ 'ಡೆಪ್ಯುಟಾಟ್' ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಪುಟಿನ್ ಪಕ್ಷದ ಸದಸ್ಯರಾಗಿರುವ ಇವರು, ಭಾರತ
India Toss Win After 20 Consecutive Loss-ನಿರಂತರ 20 ಏಕದಿನ ಪಂದ್ಯಗಳಲ್ಲಿ ಟಾಸ್ ಸೋಲಿನ ಕಹಿ ಅನುಭವಿಸಿರುವ ಭಾರತ ತಂಡ ಕೊನೆಗೂ ಟಾಸ್ ಜಯಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧ ರಾಂಚಿ ಮತ್ತು ರಾಯ್ಪುರದಲ್ಲಿ ನಡೆದ ಏಕದಿನ ಪಂದ್ಯಗಳಲ್ಲಿ ಟಾಸ್ ಸೋತಿದ್ದ ನಾ
ED Notice to DK Shivakumar : ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆಯ ಮುಂದುವರಿದ ಭಾಗವಾಗಿ, ಜಾರಿ ನಿರ್ದೇಶನಾಲಯ, ಡಿಕೆ ಶಿವಕುಮಾರ್ ಸಹೋದರರಿಗೆ ಸಮನ್ಸ್ ಜಾರಿ ಮಾಡಿದೆ. ಇದೊಂದು, ದ್ವೇಷದ ರಾಜಕಾರಣ ಮತ್ತು ಕಾನೂನಾತ್ಮಕವಾಗಿ ಇದಕ್ಕೆ ಯಾವ ರೀತ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ, ಅಂಕಿ- ಅಂಶಗಳೇ ಸಾಬೀತು ಮಾಡಿದ್ದಾವೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಸಮರ್ಥನೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ
ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ ಮತ್ತು ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಅವರ ವಿವಾಹವು ಕುಟುಂಬದ ಆರೋಗ್ಯ ಸಮಸ್ಯೆಗಳಿಂದಾಗಿ ರದ್ದಾಗಿತ್ತು. ಇದಾದ ಬಳಿಕ ಸೈಲೆಂಟಾಗಿದ್ದಸ್ಮೃತಿ ಮಂದಾನ ಇದೀಗ ಸಾಮಾಜಿ
ದೇಶದ ಆಂತರಿಕ ರಾಜಕಾರಣದ ಕೆಸರನ್ನು ಜಾಗತಿಕ ವೇದಿಕೆಗೆ ಎರಚಬಾರದು ಎಂಬ ಸಾಮಾನ್ಯ ಜ್ಞಾನ, ಭಾರತದ ಪ್ರಜಾತಂತ್ರ ವ್ಯವಸ್ಥೆ ಬಲ್ಲ ಯಾರಿಗಾದರೂ ಇದ್ದೇ ಇರುತ್ತದೆ. ಆದರೆ ಕೇರಳ ಕಾಂಗ್ರೆಸ್ ಘಟಕ ಈ ರಾಜತಾಂತ್ರಿಕ ಸಭ್ಯತೆಯನ್ನು ಮರ
ಡಿಸೆಂಬರ್ 8 ರಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಆರಂಭಗೊಳ್ಳುತ್ತದೆ. ಈ ಬಾರಿ ವಿಧಾನಮಂಡಲ ಅಧಿವೇಶನಕ್ಕೆ ಬಹುತೇಕ 22 ಕೋಟಿಗಿಂತಲೂ ಹೆಚ್ಚು ಖರ್ಚು ವೆಚ್ಚ ಮಾಡಲಾಗಿದೆ. ಆದರೆ ಪ್ರತಿ ಬಾರಿ ಬೆಳಗಾವಿಯಲ್ಲಿ ಅಧಿವೇಶನದ ಸಂದ
ಯುಕೆಯಲ್ಲಿ ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ಸರ್ಕಾರ, 'ಆಪರೇಷನ್ ಈಕ್ವಲೈಸ್' ಕಾರ್ಯಾಚರಣೆಯಲ್ಲಿ 171 ಡೆಲಿವರಿ ರೈಡರ್ಗಳನ್ನು ಬಂಧಿಸಿದೆ. ಇವರಲ್ಲಿ ಭಾರತೀಯರು ಸೇರಿದ್ದು, ದೇಶದಿಂದ ಗಡಿಪಾರು ಮಾಡಲಾಗುವುದು ಎ
Rupee falling against dollar : ವಿಶ್ವದ ಪ್ರಬಲ ಆರ್ಥಿಕ ಶಕ್ತಿಯಾಗಿದ್ದರೂ, ಜಿಡಿಪಿಯಲ್ಲಿ ಅಭಿವೃದ್ದಿ ಕಂಡರೂ, ಡಾಲರ್ ಎದುರು ರೂಪಾಯಿ ಸಾರ್ವಕಾಲಿಕ ಪತನಕ್ಕೆ ಕಾರಣವೇನು? ಜಾಗತಿಕ ಮಟ್ಟದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ದೇಶಗಳಲ್ಲಿ ಭಾ
ದೇಶಾದ್ಯಂತ ಇಂಡಿಗೋ ವಿಮಾನ ಹಾರಾಟ ರದ್ದತಿ ತೀವ್ರವಾದ ಬಿಕ್ಕಟ್ಟನ್ನು ಸೃಷ್ಟಿಸಿದೆ. ಅದರಂತೆ ಕರ್ನಾಟಕ ರಾಜಧಾನಿ ಬೆಂಗಳೂರಿನ ಕೆಂಪೆಗೌಡ ವಿಮಾನ ನಿಲ್ದಾಣದಲ್ಲೂ ಇಂಡಿಗೋ ಪ್ರಯಾಣಿಕರ ಪರದಾಟ ಮುಂದುವರೆದಿದೆ. ಇಂದು (ಡಿ.6-ಶನಿವಾ
ಪಾಕಿಸ್ತಾನ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ಮತ್ತು ಅಲ್ಲಿನ ಸೇನೆ ನಡುವಿನ ವಾಕ್ಸಮರ ತೀವ್ರಗೊಂಡಿದೆ. ಪಾಕ್ ಸೇನಾಧ್ಯಕ್ಷ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರನ್ನು ಮಾನಸಿಕವಾಗಿ ಅಸ್ಥಿರ ಎಂದ ಇಮ್ರಾನ್ ಖಾನ್
ಬಜಪೆ ಪಟ್ಟಣ ಪಂಚಾಯಿತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಮೊದಲ ದಿನ ಪಕ್ಷೇತರ ಅಭ್ಯರ್ಥಿ ಯೋಗೀಶ್ ಆಳ್ವ ನಾಮಪತ್ರ ಸಲ್ಲಿಸಿದರು. ಬಿಜೆಪಿ ಅಭ್ಯರ್ಥಿಗಳಾದ ರಿತೇಶ್ ಶೆಟ್ಟಿ, ಲೋಕೇಶ್ ಪೂಜಾರಿ, ಸುಮಾ ಬಿ. ಶೆಟ್ಟಿ ಅ
ಕರ್ತವ್ಯ ನಿರತ ಸಂಚಾರ ಪೊಲೀಸರ ಅನುಕೂಲಕ್ಕಾಗಿ 'ಹೈಜೀನ್ ಆನ್ ಗೋ' ಹೆಸರಿನ ಸಂಚಾರಿ ಶೌಚಾಲಯ ವಾಹನಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ ನೀಡಿದ್ದಾರೆ. ರೆನಾಲ್ಟ್ ಕಂಪನಿಯ ಸಿಎಸ್ಆರ್ ನೆರವಿನಡಿ ರೂಪಿಸಲಾದ ಈ ವಾಹನಗ
ಎರಡು ದಿನಗಳ ಭಾರತ ಪ್ರವಾಸದಲ್ಲಿದ್ದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ, ನಿನ್ನೆ (ಡಿ. 5-ಶುಕ್ರವಾರ) ರಾತ್ರಿ ರಾಷ್ಟ್ರಪತಿ ಭವನದಲ್ಲಿ ಏರ್ಪಡಿಸಿದ್ದ ಭವ್ಯ ಭೋಜನಕೂಟ ಹಲವು ದಿನಗಳವರೆಗೆ ನೆನಪಿರಲಿದೆ. ಈ ಭೋಜನಕೂಟ
Russia President India Visit : ಜಾಗತಿಕವಾಗಿ ಎಲ್ಲರ ಕಣ್ಣು ನೆಟ್ಟಿದ್ದ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಅವರ ಭಾರತ ಭೇಟಿ ಮುಕ್ತಾಯಗೊಂಡಿದೆ. ಭೇಟಿಯ ವೇಳೆ, ಪ್ರಧಾನಿ ಮೋದಿ, ಉಡುಗೊರೆಯಾಗಿ ಭಗವದ್ಗೀತೆಯನ್ನು ನೀಡಿದ್ದಕ್ಕೆ ಕುಮಾರಸ್ವಾಮ
ಧಾರವಾಡ ಜಿಲ್ಲೆಯ ಅಣ್ಣಿಗೇರಿಯಲ್ಲಿ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರು ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರಿನಲ್ಲೇ ಸಜೀವ ದಹನವಾಗಿದ್ದಾರೆ. ಕುಟುಂಬಸ್ಥರನ್ನ
ಸಪ್ತ ಸಾಗರದಾಚೆ ನೆಲೆಸಿರುವ ಕನ್ನಡಿಗರ ಕನ್ನಡತನ ಎಂದಿಗೂ ಮರೆಯಾಗದು ಎಂಬುದಕ್ಕೆ, ಓಮಾನ್ ದೇಶದ ಮಸ್ಕತ್ನಲ್ಲಿ ಕನ್ನಡ ಸಂಘದ ವತಿಯಿಂದ ಆಯೋಜಿಸಲಾಗಿದ್ದ ವಿಶ್ವ ಕನ್ನಡ ಹಬ್ಬ ಸಾಕ್ಷಿ ಒದಗಿಸಿದೆ. ಈ ವಿಶಿಷ್ಟ ಕಾರ್ಯಕ್ರಮದಲ್
ದೇಶಾದ್ಯಂತ ಭುಗಿಲೆದ್ದಿರುವ ಇಂಡಿಗೋ ವಿಮಾನ ಹಾರಾಟ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಲ್ಲಿ ಕೇಂದ್ರ ಸರ್ಕಾರ ದೃಢ ಹೆಜ್ಜೆಯನ್ನಿರಿಸಿದೆ. ಇಂಡಿಗೋ ಬಿಕ್ಕಟ್ಟಿಗೆ ಕಾರಣಗಳನ್ನು ತಿಳಿದುಕೊಳ್ಳಲು, ಕೇಂದ್ರ ನಾಗರಿಕ ವಿಮಾನಯಾನ
ಎರಡು ದಿನಗಳ ಭಾರತ ಪಪ್ರವಾಸ ಕೈಗೊಂಡಿದ್ದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಭಾರತ ಮತ್ತು ರಷ್ಯಾ ನಡುವೆ ಏಕೆ ಅತ್ಯಂತ ಗಟ್ಟಿ ಗೆಳೆತನವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಭಾರತದೊಂದಿಗೆ ವಿವಿಧ ಕ್ಷೇತ್ರಗಳಲ್ಲಿ
ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ದೇವಾಲಯದ ಹಣ ದೇವರಿಗೆ ಸೇರಿದ್ದು, ಅದನ್ನು ಸಹಕಾರಿ ಬ್ಯಾಂಕುಗಳ ಲಾಭಕ್ಕಾಗಿ ಬಳಸಲು ಅವಕಾಶವಿಲ್ಲ. ಭಕ್ತರ ಕಾಣಿಕೆ ಹಣವನ್ನು ದೇವಾಲಯದ ಅಭಿವೃದ್ಧಿಗೆ ಮಾತ್ರ ಬಳಸಬೇಕು. ಸಹಕಾರಿ ಬ್ಯ
Arjun Tendulkar Creates History- ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಇದೀಗ ಚುಟುಕು ಕ್ರಿಕೆಟ್ ಮಾದರಿಯಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯಲ್ಲಿ ಗೋವಾ ಪರ ಆಡ
ರೂಪಾಯಿ ಮೌಲ್ಯ ಕುಸಿತ ತಡೆಯಲು ಆರ್ಬಿಐ 1 ಲಕ್ಷ ಕೋಟಿ ರೂಪಾಯಿ ಬಾಂಡ್ಗಳ ಖರೀದಿಗೆ ಮುಂದಾಗಿದೆ. ಫಾರೆಕ್ಸ್ ಸ್ವಾಪ್ಗಳ ಘೋಷಣೆಯೊಂದಿಗೆ, ಮಾರುಕಟ್ಟೆ ಆಧಾರಿತ ರೂಪಾಯಿಯ ಏರಿಳಿತವನ್ನು ನಿಯಂತ್ರಿಸುವುದಾಗಿ ಕೇಂದ್ರೀಯ ಬ್ಯಾಂ
ಪ್ರಸಕ್ತ ಆರ್ಥಿಕ ವರ್ಷದಲ್ಲಿ ವಾಣಿಜ್ಯ ತೆರಿಗೆಯಿಂದ 1.20 ಲಕ್ಷ ಕೋಟಿ ರೂ. ಆದಾಯ ಗುರಿ ನಿಗದಿಪಡಿಸಲಾಗಿದೆ. ನವೆಂಬರ್ ಅಂತ್ಯಕ್ಕೆ 72,131 ಕೋಟಿ ರೂ. ಸಂಗ್ರಹವಾಗಿದೆ. ಜಿಎಸ್ಟಿ ದರ ಇಳಿಕೆಯಿಂದ ಆದಾಯದ ಬೆಳವಣಿಗೆ ದರ ಕಡಿಮೆಯಾಗಿದೆ. ಆದ
ಕಂಬಳದಲ್ಲಿ ಶಿಸ್ತು ಮತ್ತು ಸಮಯಪಾಲನೆಗೆ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಕನೆ ಹಲಗೆ ವಿಭಾಗದಲ್ಲಿ ನಿಗದಿತ ನಿಶಾನೆಗೆ ನೀರು ಹಾಯಿಸಿದರೆ ಮಾತ್ರ ಬಹುಮಾನ ನೀಡಲಾಗುವುದು. ಅಲ್ಲದೆ, ಕೋಣಗಳನ್ನು ಇಳಿಸಲು ಮತ್ತು ಬಿಡಲು ನಿ
ಶಾಲಾ ಶಿಕ್ಷಣ ಇಲಾಖೆಯ ಎಲೆಕ್ಟ್ರಾನಿಕ್ ವಸ್ತುಗಳ ಖರೀದಿಯಲ್ಲಿ ಭ್ರಷ್ಟಾಚಾರ ಮತ್ತು ಕರ್ತವ್ಯಲೋಪದ ಬಗ್ಗೆ ಲೋಕಾಯುಕ್ತ ತನಿಖೆ ಬಹಿರಂಗಪಡಿಸಿದೆ. ಕೆಟಿಪಿಪಿ ನಿಯಮಗಳನ್ನು ಉಲ್ಲಂಘಿಸಿ, ಯುಪಿಎಸ್, ಎಲ್ಇಡಿ ಟಿವಿ ಮತ್ತು ಕಂಪ್ಯೂ
ಕೋಮು ಹಿಂಸೆ ನಿಯಂತ್ರಣಕ್ಕೆ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ವಿಶೇಷ ಕಾರ್ಯಪಡೆ ಸ್ಥಾಪಿಸಲಾಗಿದೆ. ಕಳೆದ ಎರಡು ವರ್ಷದಲ್ಲಿ ಗಣೇಶ ಹಬ್ಬದ ಮೆರವಣಿಗೆ ವೇಳೆ ನಡೆದ ಅವಘಡ ಪರಿಗಣಿಸಿ ಇದೀಗ ಮಂಡ್ಯದಲ್ಲೂ ಇಂತಹ ಪಡ
India Vs South Africa- ರಾಯ್ಪುರದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸೋಲಿನ ಕಹಿ ಉಂಡಿರುವ ಭಾರತ ತಂಡ ಇದೀಗ ವಿಶಾಖಪಟ್ಟಣದಲ್ಲಿ ತಿರುಗೇಟು ನೀಡಲು ಸಜ್ಜಾಗಿದೆ. 3 ಪಂದ್ಯಗಳ ಸರಣಿ 1-1 ಸಮಬಲಗೊಂಡಿರುವುದರಿಂದ 3ನೇ ಪಂದ್ಯ ನಿರ್ಣಾಯಕವಾಗಿದೆ. ರೋಹಿ
ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ ಬೀದಿ ನಾಯಿಗಳ ನಿರ್ವಹಣೆಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ನಾಯಿ ಕಡಿತ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಸ್ಥಳೀಯ ಸಂಸ್ಥೆಗಳು ನಾಯಿಗಳಿಗೆ ಆಶ್ರಯ ತಾಣ ನಿರ್ಮಿಸಬೇಕ
ಬೆಂಗಳೂರಿನಲ್ಲಿ 18ನೇ ಮಿಡ್ನೈಟ್ ಮ್ಯಾರಥಾನ್ ಹಿನ್ನೆಲೆಯಲ್ಲಿ ಶನಿವಾರ ಮಧ್ಯಾಹ್ನ 3 ರಿಂದ ಭಾನುವಾರ ಮುಂಜಾನೆ 5 ಗಂಟೆಯವರೆಗೆ ಕೆಟಿಪಿಒ ಮತ್ತು ಇಪಿಐಪಿ ರಸ್ತೆಗಳಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ವಾಹನ ಸವಾರರು ಪರ್
ಚಿತ್ರದುರ್ಗದಲ್ಲಿ ತಂದೆಯೊಬ್ಬ ಇಬ್ಬರು ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಮಕ್ಕಳ ಮೇಲೆ ಮಾತ್ರವಲ್ಲದೇ ಹೆತ್ತ ತಾಯಿಯ ಮೇಲೆಯೂ ಲೈಂಗಿ ದೌರ್ಜನ್ಯ ಎಸಗಿದ ಆರೋಪ ಎಸಗಿದ್ದಾರೆ ಎಂದು ಅವರ ತಾಯಿಯೇ ದೂರು ನ
ಮನರಂಜನಾ ಕ್ಷೇತ್ರದ ದೈತ್ಯ ಸಂಸ್ಥೆಯಾದ ನೆಟ್ಫ್ಲಿಕ್ಸ್, ಮತ್ತೊಂದು ಪ್ರಮುಖ ಸಂಸ್ಥೆಯಾದ ವಾರ್ನರ್ ಬ್ರದರ್ಸ್ ಡಿಸ್ಕವರಿಯ ಟಿವಿ, ಚಲನಚಿತ್ರ ಮತ್ತು ಸ್ಟ್ರೀಮಿಂಗ್ ವಿಭಾಗವನ್ನು ಬರೋಬ್ಬರಿ 72 ಬಿಲಿಯನ್ ಡಾಲರ್ಗಳಿಗೆ ಖರೀದಿ
Punjab Kings And Delhi Capitals- ಗೂಗಲ್ 2025 ರಲ್ಲಿ ಜಾಗತಿಕವಾಗಿ ಅತಿ ಹೆಚ್ಚು ಹುಡುಕಲ್ಪಟ್ಟ ಕ್ರೀಡಾ ತಂಡಗಳ ಪಟ್ಟಿಯನ್ನು ಇದೀಗ ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಫುಟ್ಬಾಲ್ ತಂಡಗಳಾದ ಪ್ಯಾರಿಸ್ ಸೇಂಟ್-ಜರ್ಮೈನ್, ಎಸ್ ಎಲ್ ಬೆನ್ಫಿಕಾ ಮೊದಲೆರಡು ಸ್ಥ
ಜಗತ್ತಿಗೆ ತಾಮ್ರದ ಆಪತ್ತು; ಕಾಪರ್ಗಾಗಿ ಶುರುವಾಯ್ತು ಮಹಾಯುದ್ಧ! ಚಿನ್ನದಷ್ಟೇ ದುಬಾರಿ? ಭಾರತಕ್ಕೇನು ಎಫೆಕ್ಟ್?
ಮನೆ ಸಾಲದ EMI ಇಳಿಕೆ; FD ಇಟ್ಟವರಿಗೆ ಶಾಕ್, ಆರ್ಬಿಐನಿಂದ ರೆಪೋ ರೇಟ್ ಮತ್ತೆ ಕಟ್! ಏನೆಲ್ಲಾ ಆಗುತ್ತೆ ಗೊತ್ತಾ?
ಕೋಟಿ ಬೆಲೆಯ ಕಾರು ಬಿಟ್ಟು ಫಾರ್ಚುನರ್ ಏರಿದ್ದೇಕೆ ಪುಟಿನ್-ಮೋದಿ? ಪಾಶ್ಚಿಮಾತ್ಯರಿಗೆ ಶಾಕ್! ಮೋದಿ ಹೇಳಿದ್ದೇನು?
ನಾಲ್ಕು ವರ್ಷಗಳ ನಂತರ ನಡೆದ ವ್ಲಾಡಿಮಿರ್ ಪುಟಿನ್ ಅವರ ಈ ಭಾರತ ಭೇಟಿ, ಕೇವಲ ರಾಜತಾಂತ್ರಿಕ ಮಾತುಕತೆಗಳಿಗೆ ಮಾತ್ರವಲ್ಲದೆ, ಫಾರ್ಚುನರ್ ಡಿಪ್ಲೊಮಸಿಯ ಮೂಲಕವೂ ಹೊಸ ಸಂಚಲನ ಮೂಡಿಸಿದೆ. ಪಶ್ಚಿಮದ ನಿರ್ಬಂಧಗಳ ನಡುವೆಯೂ ಭಾರತ ಮತ್
ಭಾರತದ ವಿಮಾನಯಾನ ನಿಯಂತ್ರಕ ಸಂಸ್ಥೆ ಡಿಜಿಸಿಎ ಶುಕ್ರವಾರ ತುರ್ತಾಗಿ ವಿಮಾನ ಚಾಲಕರ ಕರ್ತವ್ಯ ಸಮಯ ಮತ್ತು ವಿಶ್ರಾಂತಿ ನಿಯಮಗಳನ್ನು ತಾತ್ಕಾಲಿಕವಾಗಿ ಹಿಂಪಡೆದಿದೆ. ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿ ಕಳೆದ ನಾಲ್ಕು ದಿನಗಳಿಂ
ಬುಧವಾರದಿಂದ ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದ್ದು, ಇದರಿಂದ ಪ್ರಯಾಣಿಕರು ಪರದಾಡಿದಂತಾಯ್ತು. ಪ್ರಯಾಣಿಕರೊಬ್ಬರು ಸಿಬ್ಬಂದಿಯ ಮೇಲೆ ಸಿಸ್ಟರ್, ಮೇರೆ ಭೇಟಿಕೋ ಪ್ಯಾಡ್ ಚಾಯಿಯೇ ಎಂದು ಕೂಗಾಡಿದ ವಿಡಿಯೋ ವೈರಲ್
World Tennis League 2025- ಬೆಂಗಳೂರಿನಲ್ಲಿ ಮೊದಲ ಬಾರಿಗೆ ವರ್ಲ್ಡ್ ಟೆನಿಸ್ ಲೀಗ್ (WTL) ಆಯೋಜನೆಯಾಗಿದ್ದು, ಡಿಸೆಂಬರ್ 17 ರಿಂದ 20 ರವರೆಗೆ ನಡೆಯಲಿದೆ. ಕನ್ನಡಿಗ ರೋಹನ್ ಬೋಪಣ್ಣ ಸೇರಿದಂತೆ ವಿಶ್ವದ ಹಲವು ಖ್ಯಾತನಾಮ ಟೆನಿಸಿಗರು ಪಾಲ್ಗೊಳ್ಳಲಿದ್ದ
Low blood: ಈ ಆಹಾರಗಳನ್ನು ತಿಂದ್ರೆ ರಕ್ತದ ಸಮಸ್ಯೆ ಬರುವುದಿಲ್ಲ| Dr Akshata Nayak
ರಷ್ಯಾ ಅಧ್ಯಕ್ಷ ಪುಟಿನ್ ಅವರ ಗೌರವಾರ್ಥ ಕೇಂದ್ರ ಸರ್ಕಾರ ಆಯೋಜಿಸಿದ್ದ ಭೋಜನಕೂಟಕ್ಕೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯವರಿಗೆ ಆಹ್ವಾನವಿಲ್ಲ. ಬದಲಿಗೆ, ಕಾಂಗ್ರೆಸ್ನ ಶಶಿ ತರೂರ್ ಅವರಿಗೆ ಆಹ್ವಾನ ನೀಡಿದ್ದು, ಇದು ಗಾಂ
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇ-ಖಾತಾ ಪಡೆಯುವುದು ಈಗ ಸುಲಭವಾಗಿದೆ. ಗ್ರಾಮೀಣ ಅಭಿವೃದ್ಧಿ ಇಲಾಖೆಯಿಂದ ಸಹಾಯವಾಣಿ ಆರಂಭಿಸಲಾಗಿದೆ. ಆಸ್ತಿಗಳ ಭದ್ರತೆಗಾಗಿ ಇ-ಸ್ವತ್ತು ಅಭಿಯಾನ ಪ್ರಾರಂಭಿಸಲಾಗಿದೆ. ಸಹಾಯವಾಣಿ 9483476000 ಮೂಲಕ ಯ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭಾರತ ಭೇಟಿಯ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದ ಪ್ರವಾಸಿಗರಿಗೆ 30 ದಿನಗಳ ಉಚಿತ ಇ-ಟೂರಿಸ್ಟ್ ವೀಸಾ ಮತ್ತು ಗ್ರೂಪ್ ಟೂರಿಸ್ಟ್ ವೀಸಾ ನೀಡುವುದಾಗಿ ಘೋಷಿಸಿದ್ದಾರ

24 C