ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಅಪಾಯಕಾರಿ ಮಟ್ಟಕ್ಕೆ ತಲುಪುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸಚಿವ ಈಶ್ವರ ಖಂಡ್ರೆ, ಮಾಲಿನ್ಯ ತಗ್ಗಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮಾಲಿನ್ಯ ನಿಯಂತ
ಹೊಸ ವರ್ಷಾಚರಣೆ ಮಧ್ಯೆ ರಷ್ಯಾ ನಿಯಂತ್ರಣದ ದಕ್ಷಿಣ ಉಕ್ರೇನ್ನ ಖೆರ್ಸನ್ ಪ್ರಾಂತ್ಯದ ಮೇಲೆ ಉಕ್ರೇನ್ ಡ್ರೋನ್ ದಾಳಿ ನಡೆಸಿದೆ. 24 ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆಯನ್ನು ರಷ್ಯಾ 'ಯುದ್ಧಾಪರಾಧ' ಎಂದು ಕರೆದಿದೆ. ಇನ್ನೊಂದೆಡೆ,
ಒಂದು ಭೌತಿಕ ವಸ್ತು ಅಣುಗಳಿಂದ ರಚನೆಯಾಗಿರುತ್ತದೆ. ಹೌದಲ್ಲವೇ? ಆ ಅಣುಗಳೊಳಗೆ ಒಂದು ಪ್ರಪಂಚವಿರುತ್ತದೆ. ಅದೊಂದು ಅನೂಹ್ಯವಾದ ಪ್ರಪಂಚ. ಇದೆಲ್ಲ ನಾವು ಕೇಳಿದ್ದೇವೆ. ಆದರೆ, ಅಣುಗಳಿಗಿಂತ ಚಿಕ್ಕದಾದ ಕಣಗಳದ್ದೊಂದು ಪ್ರತ್ಯೇಕ ಪ
ಬಳ್ಳಾರಿಯ ಹವಂಬಾವಿ ಪ್ರದೇಶದಲ್ಲಿ ಜನಾರ್ದನ ರೆಡ್ಡಿಯವರ ಮನೆ ಬಳಿ ಯುವಕರ ಎರಡು ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟಿದೆ. ವಾಲ್ಮೀಕಿ ಪುತ್ಥಳಿ ಅನಾವರಣದ ಬ್ಯಾನರ್ ಅಳವಡಿಕೆ ವಿಚಾರಕ್ಕೆ ಈ ಗಲಾಟೆ ನಡೆದಿದೆ. ಮಾತಿನ ಚಕಮಕಿ ಕಲ್ಲು
ಕಾರು ಮಾಲೀಕರಿಗೆ ಹೊಸವರ್ಷಕ್ಕೆ ಗುಡ್ನ್ಯೂಸ್ವೊಂದನ್ನು ಕೊಟ್ಟಿದೆ. ಫಾಸ್ಟ್ಟ್ಯಾಗ್ ವಿತರಿಸಿದ ನಂತರ ಗ್ರಾಹಕರಿಗೆ ನೀಡಲಾಗುತ್ತಿದ್ದ ಕೆವೈವಿ ಪ್ರಕ್ರಿಯೆಯಿಂದ ವಾಹನ ಸವಾರರಿಗೆ ಆಗುತ್ತಿದ್ದ ಸಮಸ್ಯೆ ತಪ್ಪಿಸಲು ರಾಷ
Explosive facts of Kogilu Encroachment : ಮನೆ ಕಟ್ಟಿಕೊಡುವುದೇ ಮಾನದಂಡವಾದರೆ ಇನ್ನು ಮುಂದೆ ಸರ್ಕಾರ ಯಾವ ಮುಖ ಇಟ್ಟುಕೊಂಡು ಒತ್ತುವರಿ ತೆರವು ಮಾಡಲಿದೆ? ಬೆಂಗಳೂರಿನಲ್ಲಿ 40 ಕಡೆ 150-200 ಎಕರೆ ಒತ್ತುವರಿ ತೆರವು ಮಾಡಲಾಗಿದೆ ಎಂದು ವಿಧಾನಸಭೆಯಲ್ಲಿ ಪ್ರತ
ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿ ಖೋಕನ್ ಚಂದ್ರ ಮೇಲೆ ಗುಂಪಿನಿಂದ ಹಲ್ಲೆ, ಚಾಕುವಿನಿಂದ ಇರಿದು ಬೆಂಕಿ ಹಚ್ಚಿದ ಘಟನೆ ನಡೆದಿದೆ. ಇದು ಕಳೆದ ಎರಡು ವಾರಗಳಲ್ಲಿ ಅಲ್ಪಸಂಖ್ಯಾತರ ಮೇಲಿನ ನಾಲ್ಕನೇ ದಾಳಿಯಾಗಿದ್ದು, ಗಂಭೀರ ಗಾಯಗೊಂ
ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಅವರು ಪ್ರಭುದೇವ ಅವರೊಂದಿಗೆ 'ಮೂನ್ವಾಕ್' ಚಿತ್ರದಲ್ಲಿ ನಟನೆಯಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳಲಿದ್ದಾರೆ. ಹಾಸ್ಯಭರಿತ ಮತ್ತು ಕೋಪದ ಯುವ ನಿರ್ದೇಶಕನ ಪಾತ್ರದಲ್ಲಿ ರೆಹಮಾನ್ ಅಭಿನ
Heart health: ಹೃದಯದ ಆರೋಗ್ಯ ಕಾಪಾಡುವ 3 ಅಭ್ಯಾಸಗಳಿವು| Dr.Pavan
ಬೆಂಗಳೂರಿನ ಫೀನಿಕ್ಸ್ ಮಾಲ್ ಆಫ್ ಏಷ್ಯಾದ ಬಳಿ ನಿಯಂತ್ರಣ ತಪ್ಪಿದ ಕಾರೊಂದು ಪಾದಚಾರಿ ಮಾರ್ಗದಲ್ಲಿದ್ದ ಬ್ಯಾರಿಕೇಡ್ ಮೇಲೆ ನುಗ್ಗಿದ ಪರಿಣಾಮ, ಸ್ಥಳದಲ್ಲೇ ಇದ್ದ ಅಪ್ರಾಪ್ತರು ಸೇರಿದಂತೆ ಒಟ್ಟು ಏಳು ಜನರು ಗಾಯಗೊಂಡಿದ್ದಾರೆ
ದೇಶದ ಮೊದಲ ಬುಲೆಟ್ ರೈಲು 2027ರ ಆಗಸ್ಟ್ 15ರಂದು ಸಂಚಾರ ಆರಂಭಿಸಲಿದೆ. ಮುಂಬೈ ಮತ್ತು ಅಹಮದಾಬಾದ್ ನಡುವೆ ಈ ಹೈ-ಸ್ಪೀಡ್ ರೈಲು ಹಂತ ಹಂತವಾಗಿ ಕಾರ್ಯನಿರ್ವಹಿಸಲಿದೆ. ಸೂರತ್ ಮತ್ತು ಬಿಲಿಮೋರಾ ನಡುವೆ ಮೊದಲ ಸಂಚಾರ ಆರಂಭವಾಗಲಿದೆ. ಈ ರೈ
Babar Azam Slow Half Century- ಹೇಳಿಕೇಳಿ ಟಿ20 ಅಬ್ಬರದ ಆಟ. ಏಕದಿನ ಪಂದ್ಯದಂತೆ ತಾಳ್ಮೆಯ ಇನ್ನಿಂಗ್ಲ್ ಇಲ್ಲಿನ ಅಗತ್ಯವಲ್ಲ. ರನ್ ಹೊಡೆಯುತ್ತಲೇ ವಿಕೆಟ್ ಬೀಳುವುದನ್ನೂ ತಡೆಯಬೇಕು. ಅಂದರೆ ಮಾತ್ರ ಮರ್ಯಾದೆ. ಹೀಗಿರುವಾಗ ಬಿಗ್ ಬ್ಯಾಷ್ ಲೀಗ್ ನಲ್ಲ
ಕೆನಡಾದ ವ್ಯಾಂಕೋವರ್ ವಿಮಾನ ನಿಲ್ದಾಣದಲ್ಲಿ ಕಳೆದ ವಾರ ದೆಹಲಿಗೆ ಬರಬೇಕಿದ್ದ ಏರ್ ಇಂಡಿಯಾ ವಿಮಾನದ ಪೈಲಟ್ ಒಬ್ಬರು ಮದ್ಯಪಾನ ಮಾಡಿರುವ ಆರೋಪದ ಮೇಲೆ ಅವರನ್ನು ತನಿಖೆಗೆ ಒಳಪಡಿಸಲಾಗಿದೆ. ವಿಮಾನ ಹಾರಾಟಕ್ಕೆ ಕೆಲವೇ ಕ್ಷಣಗಳ ಮ
ಸ್ವಚ್ಛ ನಗರಿ ಇಂದೋರ್ನಲ್ಲಿ ಕಲುಷಿತ ನೀರು ದುರಂತ ಸಂಭವಿಸಿದೆ. ಭಗೀರಥಪುರದಲ್ಲಿ ಕುಡಿಯುವ ನೀರಿನಲ್ಲಿ ಶೌಚಾಲಯದ ತ್ಯಾಜ್ಯ ಬೆರೆತು ಏಳು ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 150 ಜನರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ
Vaishnavi Sharma Father Narendra Sharma -ಕೇವಲ ತಿಂಗಳ ಹಿಂದಷ್ಟೇ ಯಾರೂ ಆರಿಯದ ವೈಷ್ಣವಿ ಶರ್ಮಾ ಇಂದು ಭಾರತದ ಕ್ರಿಕೆಟ್ ನ ಉದಯೋನ್ಮುಖ ತಾರೆ. ಶ್ರೀಲಂಕಾ ವಿರುದ್ಧ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಈ 20ರ ಹರೆಯದ ತರುಣಿ ಈ ಎಡಗೈ ಸ್ಪಿನ್ನರ್ ನ್
DCM DK Shivakumar on Hebbal Flyover : ಮೇಕೆದಾಟು ಯೋಜನೆಯಲ್ಲಿ ನ್ಯಾಯಾಲಯದ ತೀರ್ಮಾನ ಇತಿಹಾಸದ ಪುಟ ಸೇರಿವೆ. ಜನರು ನಮ್ಮ ಮೇಲೆ ಇಟ್ಟಿರುವ ವಿಶ್ವಾಸ ನಮ್ಮ ಆತ್ಮವಿಶ್ವಾಸ ಹೆಚ್ಚಿಸಿದೆ. ಹೆಬ್ಬಾಳ ಎರಡನೇ ಫ್ಲೈಓವರ್ ಲೂಪ್ ಉದ್ಘಾಟನೆಗೊಂಡಿದೆ ಎಂದು ಡ
ತಮಿಳುನಾಡಿನ ವಿಧಾನಸಭೆ ಚುನಾವಣೆಗೆ ನಟ ವಿಜಯ್ ಅವರು ಭರಪೂರ ಸಿದ್ಧತೆ ನಡೆಸುತ್ತಿದ್ದಾರೆ. ಸದ್ಯ ಈ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಅವರು ಮಾತನಾಡಿ, ವಿಜಯ್ ಅವರ ರಾಜಕೀಯ ಜೀವನಕ್ಕೆ ಶುಭ ಹಾರೈಸುತ್ತೇನೆ. ಆದರೆ
ಶಬರಿಮಲೆ ಚಿನ್ನದ ಕಳ್ಳತನ ಪ್ರಕರಣದಲ್ಲಿ ಮಹತ್ವದ ತಿರುವು ಕಂಡುಬಂದಿದೆ. ದೇವಾಲಯದ ಏಳು ತಾಮ್ರದ ತಗಡುಗಳಿಂದ ಚಿನ್ನ ನಾಪತ್ತೆಯಾಗಿದೆ. ವಿಶೇಷ ತನಿಖಾ ತಂಡ ಈ ಸಂಗತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ ವರದಿಯಲ್ಲಿ ಬಹಿರಂಗಪಡಿಸಿ
Year 2025 Kodi Mutt Swamiji Prediction : ತಾಳೇಗರಿ ಆಧಾರಿತವಾಗಿ ಭವಿಷ್ಯವನ್ನು ನುಡಿಯುವ ಕೋಡಿಮಠದ ಶ್ರೀಗಳು ಕಳೆದ ವರ್ಷ (2025) ಹಲವು ಭವಿಷ್ಯಗಳನ್ನು ನುಡಿದಿದ್ದರು. ಆ ಪೈಕಿ, ಅವರು ನುಡಿದಿದ್ದ ಕೆಲವೊಂದು ಭವಿಷ್ಯಗಳು ಸಿಕ್ಕಾಪಟ್ಟೆ ವೈರಲ್ ಆಗಿದ್ದವು.
ರಾಜ್ಯ ಸರ್ಕಾರವು ಕೆಎಸ್ಆರ್ಟಿಸಿ ಬಸ್ಗಳಲ್ಲಿ ಡ್ಯಾಶ್ಕ್ಯಾಮ್ ಮತ್ತು ಸಲೂನ್ ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಿದೆ. ಇತ್ತೀಚೆಗೆ ನಡೆದ ಬೆಂಕಿ ಅವಘಡಗಳು ಮತ್ತು ಅಪಘಾತಗಳಿಂದ ಎಚ್ಚೆತ್ತಿರುವ ಸರ್ಕಾರ, ಚಾಲಕರ ನಡವಳ
ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಶೀಘ್ರದಲ್ಲೇ ಚಾಲನೆ ನೀಡಲಿದ್ದಾರೆ. ಈ ರೈಲು ಮೊದಲು ಗುವಾಹಟಿ ಮತ್ತು ಕೋಲ್ಕತ್ತಾ ನಡುವೆ ಸಂಚರಿಸಲಿದ್ದು, ದೂರದ ಪ್ರಯಾಣದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲಿದೆ. ರಾ
ಪಾಕಿಸ್ತಾನದಿಂದ ಬಂದಿರುವ ಡ್ರೋನ್ ಒಂದು ಭಾರತದ ಗಡಿ ದಾಟಿ ಬಂದು ಪೂಂಚ್ ಜಿಲ್ಲೆಯಲ್ಲಿ ಸ್ಫೋಟಕ, ಮದ್ದುಗುಂಡು ಮತ್ತು ಮಾದಕವಸ್ತುಗಳನ್ನು ತಂದು ಹಾಕಿದೆ. ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ದೊಡ್ಡ ಮಟ್ಟದ ಶೋಧ ಕಾ
ಮರ್ಯಾದೆಗೇಡು ಹತ್ಯೆ ತಡೆಯಲು ಪ್ರತ್ಯೇಕ ಕಾಯ್ದೆ ಜಾರಿಗೊಳಿಸುವ ಬಗ್ಗೆ ಸರ್ಕಾರ ಚಿಂತಿಸುತ್ತಿದೆ ಎಂದು ಸಚಿವ ಮಹದೇವಪ್ಪ ಅವರು ಹೇಳಿದರು. ಮುಖ್ಯಮಂತ್ರಿ ಮತ್ತು ಗೃಹ ಸಚಿವರೊಂದಿಗೆ ಚರ್ಚಿಸಿ, ಮುಂದಿನ ಅಧಿವೇಶನದಲ್ಲಿ ಕಠಿಣ ಕ
Sarfaraz Khan Dream- ಭಾರತ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ವಿಫಲರಾಗಿರುವ ಸರ್ಫರಾಝ್ ಖಾನ್ ಅವರು ವಿಜಯ್ ಹಜಾರೆ ಟ್ರೋಫಿಯಲ್ಲಿ ಮಿಂಚಿದ್ದಾರೆ. ಗೋವಾ ವಿರುದ್ಧ ಅವರು ಕೇವಲ 75 ಎಸೆತಗಳಲ್ಲಿ 157 ರನ್ ಸಿಡಿಸಿ ಮುಂಬೈಗೆ 87 ರನ್ಗಳ ಗೆಲುವು
2026ರ ಟಿ20 ವಿಶ್ವಕಪ್ಗೆ ಆಸ್ಟ್ರೇಲಿಯಾ ತಂಡ ಪ್ರಕಟವಾಗಿದೆ. ಮಿಚೆಲ್ ಮಾರ್ಷ್ ನಾಯಕತ್ವ ವಹಿಸಲಿದ್ದಾರೆ. ಭಾರತದ ಪಿಚ್ಗಳಿಗೆ ಅನುಗುಣವಾಗಿ ಸ್ಪಿನ್ನರ್ಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಅನುಭವಿ ಆಟಗಾರರೊಂದಿಗೆ ಯುವ ಪ್ರತ
ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಕಳೆದ ವರ್ಷ ಸಂತೋಷ ಮತ್ತು ಸಂಕಷ್ಟಗಳ ಮಿಶ್ರ ಅನುಭವ ನೀಡಿದೆ. ಸ್ನಾತಕೋತ್ತರ ಪದವಿಯಲ್ಲಿ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಮತ್ತು ಚಿನ್ನದ ಪದಕ ಗಳಿಸಿದ್ದು ಸಂತೋಷದ ಕ್ಷಣ. ಉದ್
ಭಾರತವು ಜಾಗತಿಕ ಎಐ ವೈಬ್ರನ್ಸಿ ಇಂಡೆಕ್ಸ್ನಲ್ಲಿ 3ನೇ ಸ್ಥಾನ ಗಳಿಸಿದೆ. ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯದ ಈ ಶ್ರೇಯಾಂಕದಲ್ಲಿ ಅಮೆರಿಕ ಮತ್ತು ಚೀನಾ ಮಾತ್ರ ಮುಂದಿವೆ. ಕರ್ನಾಟಕವು ಈ ಸಾಧನೆಗೆ ಪ್ರಮುಖ ಕೊಡುಗೆ ನೀಡಿದೆ. ಇ
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಮದ್ಯ ಸೇವಿಸಿ, ಜೂಜಾಟದಲ್ಲಿ ತೊಡಗಿರುವ ಐಷಾರಾಮಿ ಜೀವನದ ವಿಡಿಯೋ ವೈರಲ್ ಆಗಿದೆ. ಜೈಲು ಅಧಿಕಾರಿಗಳ ಸಹಕಾರವಿಲ್ಲದೆ ಇದು ಸಾಧ್ಯವೇ ಎಂಬ ಪ್ರಶ್ನೆ ಮೂಡಿದೆ. ಈ ಹಿನ್ನೆಲೆಯಲ್ಲಿ ಪೊಲೀಸ
ಇಡೀ ಜಗತ್ತು ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ನಿರತವಾಗಿದ್ದರೆ, ದೂರದ ಸ್ವಿಡ್ಜರ್ಲ್ಯಾಂಡ್ನಿಂದ ಬಂದಿರುವ ಸುದ್ದಿಯೊಂದು ಸಂಭ್ರಮವನ್ನು ಸೂತಕವನ್ನಾಗಿ ಬದಲಾಯಿಸಿದೆ. ಇಲ್ಲಿನ ಕ್ರಾನ್ಸ್ ಮೊಂಟಾನಾ ಪಟ್ಟಣದ ಬಾರ್ವೊಂದರಲ
ಆಡು ಮುಟ್ಟದ ಸೊಪ್ಪಿಲ್ಲ ಎಂಬ ನಾಣ್ಣುಡಿಯಂತೆ ಆಧುನಿಕ ಭಾರತ ಸಾಧನೆ ಮಾಡದ ಕ್ಷೇತ್ರವಿಲ್ಲ. ಅದರಲ್ಲೂ ಬಾಹ್ಯಾಕಾಶ ಮತ್ತು ರಕ್ಷಣಾ ಕ್ಷೇತ್ರದಲ್ಲಿ ಭಾರತದ ಹೆಜ್ಜೆಗುರುತುಗಳನ್ನು ಇಡೀ ಜಗತ್ತು ಗಮನಿಸುತ್ತಿದೆ. 2025ರ ವರ್ಷದಲ್ಲಿ
ಹೊಸ ವರ್ಷಕ್ಕೆ ಕೇಂದ್ರ ಸರ್ಕಾರ ತಂಬಾಕು ಪ್ರಿಯರಿಗೆ ಶಾಕ್ ನೀಡಿದೆ. ಫೆಬ್ರವರಿ 1ರಿಂದ ತಂಬಾಕು ಉತ್ಪನ್ನಗಳು ಮತ್ತು ಪಾನ್ ಮಸಾಲಾ ಮೇಲೆ ಹೆಚ್ಚುವರಿ ತೆರಿಗೆ ಜಾರಿಯಾಗಲಿದೆ. ಇದರಿಂದ ಸಿಗರೇಟ್ ಮತ್ತು ಪಾನ್ ಮಸಾಲಾ ದರಗಳು ಏರಿಕೆ
ಅತಿಯಾದ ವಾಯುಮಾಲಿನ್ಯದಿಂದ ನಲುಗಿದ್ದ ದಿಲ್ಲಿ, ಹೊಸವರ್ಷದಂದು ತುಸು ನಿರಾಳವಾಯಿತು. ನೂತನ ವರ್ಷವನ್ನು ಲಘು ಮಳೆಯೊಂದಿಗೆ ಸ್ವಾಗತ ಕೋರಿತು. ಇದು ವಾಯುಮಾಲಿನ್ಯದಿಂದ ಜನರಿಗೆ ನೆಮ್ಮದಿ ನೀಡಿದೆ. ದೇಶದ ಹಲವು ಭಾಗಗಳಲ್ಲಿ ತೀವ್ರ
Benefit to Kerala from Karnataka : ಕೋಗಿಲು ಬಡಾವಣೆ ಅಕ್ರಮ ಒತ್ತುವರಿ ಸಂಬಂಧ ರಾಜಕೀಯ ಕೆಸೆರೆರೆಚಾಟ ಜೋರಾಗಿ ನಡೆಯುತ್ತಿದೆ. ಕೇರಳದ ಒತ್ತಡಕ್ಕೆ ಸಿದ್ದರಾಮಯ್ಯ ಸರ್ಕಾರ ಮಣಿದಿದೆ ಎನ್ನುವುದು ಒಂದು ಕಡೆಯಾದರೆ, ಸರ್ಕಾರ ಕೆಸಿ ವೇಣುಗೋಪಾಲ್ ಅವರ ಅ
ಹೊಸ ವರ್ಷದ ಸಂಭ್ರಮದಲ್ಲಿ ಬೆಂಗಳೂರು, ಮಂತ್ರಾಲಯ ಸೇರಿದಂತೆ ರಾಜ್ಯದಾದ್ಯಂತ ಭಕ್ತಿಭಾವ ಮನೆ ಮಾಡಿದೆ. ಸಾವಿರಾರು ಭಕ್ತರು ದೇವಾಲಯಗಳಿಗೆ ಭೇಟಿ ನೀಡಿ, ವಿಶೇಷ ಪೂಜೆ, ಅಭಿಷೇಕಗಳಲ್ಲಿ ಪಾಲ್ಗೊಂಡು ದೇವರ ಆಶೀರ್ವಾದ ಕೋರಿದರು. ಮಂತ
ಹೊಸ ವರ್ಷ ಜಿಲ್ಲೆಯ ಅಭಿವೃದ್ಧಿಗೆ ಹೊಸ ಹರುಷ ತುಂಬಲಿ. 2025 ಕಳೆದು 2026ರತ್ತ ಸಾಗುತ್ತಿದ್ದು, ಹೊಸ ವರ್ಷದಲ್ಲಿಜಿಲ್ಲೆಯಲ್ಲಿಆಗಬೇಕಿರುವ ನಾನಾ ಕಾಮಗಾರಿಗಳಿಗೆ ಮುನ್ನುಡಿ ಬರೆಯಲಿ. ಜಿಲ್ಲೆಯಲ್ಲಿ ಕನಕಗಿರಿ ಭಾಗದಲ್ಲಿ ಕೆರೆ ತುಂಬಿ
2026ರ ಹೊಸ ವರ್ಷದ ಹೊಸ್ತಿಲಲ್ಲೇ, ಉದ್ಯೋಗ ಹುಡುಕುತ್ತಿರುವವರಿಗೆ ಭರ್ಜರಿ ಗುಡ್ ನ್ಯೂಸ್! ರಾಜ್ಯ ಸರ್ಕಾರ ಬರೋಬ್ಬರಿ 24,300 ಹುದ್ದೆಗಳಿಗೆ ನೇಮಕಾತಿ ಅಖಾಡಕ್ಕೆ ಇಳಿಯಲಿದೆ. ಹಣಕಾಸು ಇಲಾಖೆ ಹಸಿರು ನಿಶಾನೆ ತೋರಿದ್ದು, ಆರೋಗ್ಯ ಇಲಾಖೆ
ಬೆಂಗಳೂರಿನ ಯಲಹಂಕದಲ್ಲಿ ತೆರವು ಕಾರ್ಯಾಚರಣೆ ಬಳಿಕ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿಚಾರವಾಗಿ ರಾಜಕೀಯ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿವೆ. ಗೃಹ ಸಚಿವರು ಅಕ್ರಮ ವಲಸಿಗರಿಗೆ ಪರ್ಯಾಯ ವಸತಿ ನೀಡುವುದಿಲ್ಲ, ತಕ್ಷಣವೇ ಗಡಿಪ
ಚಿನ್ನದ ಬೆಲೆಯ ಏರಿಕೆ ಮತ್ತೆ ಮುಂದುವರಿದಿದೆ. ಸದ್ಯಕ್ಕೆ ಭಾರಿ ಇಳಿಕೆಯಾಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಹೂಡಿಕೆದಾರರು ಅಧಿಕ ಲಾಭ ಗಳಿಸಿದ ಬಳಿಕ ಶೇರು ಮಾರಾಟದಲ್ಲಿ ತೊಡಗಿದ್ದರಿಂದ ಡಿಸೆಂಬರ್ ಕೊನೆ ವಾರದಲ್ಲಿ ಸ್ವ
ಭಾರತದಲ್ಲಿ ಭಾಷಾ ವಿವಾದ ಹೆಚ್ಚುತ್ತಿರುವ ಬೆನ್ನಲ್ಲೇ, ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಎಲ್ಲಾ ಭಾಷೆಗಳನ್ನು ಗೌರವಿಸುವ ಮತ್ತು ಎಲ್ಲಾ ಭಾಷೆಗಳನ್ನು ಗೌರವಿಸುವ ಸಂದೇಶ ರವಾನಿಸಿದ್ದಾರೆ. ಭಾರತದಲ್ಲಿರುವ ಎ
ವಿಜಯನಗರ ಜಿಲ್ಲೆ ಐದನೇ ವರ್ಷಕ್ಕೆ ಕಾಲಿಟ್ಟಿದ್ದು, ಆರಂಭಿಕ ಅಭಿವೃದ್ಧಿ ವೇಗ ಕಳೆದುಕೊಂಡಿದೆ. ಹಿಂದುಳಿದ ಪಶ್ಚಿಮ ತಾಲೂಕುಗಳ ಅಭಿವೃದ್ಧಿ ಕನಸು ನನಸಾಗಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಅನುದಾನದ ಕೊರತೆಯಿಂದ ಜಿಲ್ಲೆ ಹ
ಕರ್ನಾಟಕ ಸರ್ಕಾರ ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಹತ್ವದ ಯೋಜನೆಯನ್ನು ಪುನಶ್ಚೇತನಗೊಳಿಸಲು ಚಿಂತನೆ ನಡೆಸಿದೆ. ಈ ಪ್ರಸ್ತಾವನೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದೆ. ವ್ಯವಸ್ಥಾಪಕ ಹುದ್ದೆಗಳಿಗ
ಅದೊಂದು ಕಾಲವಿತ್ತು ಅಮೆರಿಕ ಎಂದರೆ ವಲಸಿಗರ ಸ್ವರ್ಗ ಎಂದು ಹೇಳಲಾಗುತ್ತಿತ್ತು. ಆದರೆ ಪ್ರಸ್ತುತ ಡೊನಾಲ್ಡ್ ಟ್ರಂಪ್ ಆಡಳಿತಾವಧಿಯಲ್ಲಿ ಅಮೆರಿಕ ವಲಸಿಗರ ಪಾಲಿಗೆ ನರಕವಾಗಿ ಪರಿಣಮಿಸಿದೆ. ಅದು ಅಕ್ರಮ ವಲಸಿಗರಾಗಿಲಿ ಅಥವಾ ಕ
Pakistan Four Lies : ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಸರಿ ಪಡಿಸಲಾಗದಷ್ಟು ಕೆಟ್ಟು ಹೋಗಿದೆ. ಪಹಲ್ಗಾಮ್ ಉಗ್ರರ ಕೃತ್ಯದ ನಂತರ ಎರಡು ದೇಶಗಳ ನಡುವೆ ಸದಾ ಉದ್ವಿಗ ಪರಿಸ್ಥಿತಿ ಮುಂದುವರಿದಿದೆ. ಈ ನಡುವೆ, ಪಾಕಿಸ್ತಾನದ ಜನತೆ ಮತ್ತು ಅ
ರಷ್ಯಾ-ಉಕ್ರೇನ್ ಯುದ್ಧ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಜಗತ್ತು ಈಗ ಯುದ್ಧ ಯಾವಾಗ ಮುಗಿಯುತ್ತದೆ ಎಂಬ ಪ್ರಶ್ನೆಯಿಂದ, ಯುದ್ಧ ಮುಗಿಸುವುದು ಯಾರಿಗೆ ಬೇಕಿಲ್ಲ ಎಂಬ ಪ್ರಶ್ನೆಯತ್ತ ಹೊರಳಿದ್ದು, ಇದಕ್ಕೆ ಉತ್ತರ ಸಿಗುವುದು ಅಷ್ಟ
ಚಳ್ಳಕೆರೆ ಉಪವಿಭಾಗದಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗಳು 2026ರ ವೇಳೆಗೆ ಪೂರ್ಣಗೊಂಡು, ತಾಲೂಕಿಗೆ ಭದ್ರಾ ನೀರು ಹರಿಯುವ ನಿರೀಕ್ಷೆಯಿದೆ. ಚಳ್ಳಕೆರೆ ಮತ್ತು ಪಾವಗಡ ತಾಲೂಕುಗಳ ವ್ಯಾಪ್ತಿಯಲ್ಲಿ ಬಹುತೇಕ ಕಾಮಗಾರಿಗಳು ಮು
ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಭಾರತ ವಿರೋಧಿ ಎಂಬುದು ಗುಟ್ಟಿನ ವಿಷಯವೇನಲ್ಲ. ಬಾಂಗ್ಲಾದಲ್ಲಿ ನಡೆಯುವ ಎಲ್ಲಾ ಕಹಿ ಘಟನೆಗಳಿಗೂ, ಯೂನಸ್ ಭಾರತದತ್ತ ಬೊಟ್ಟು ಮಾಡುತ್ತಾರೆ. ಅದೇ ರೀತಿ ಇ
ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ. ಎನ್. ವಿನಯ ಹೆಗ್ಡೆ (86) ನಿಧನರಾಗಿದ್ದಾರೆ. ಶಿಕ್ಷಣ ತಜ್ಞ, ಉದ್ಯಮಿ ಮತ್ತು ಸಮಾಜ ಸೇವಕರಾಗಿದ್ದ ಅವರು, ನಿಟ್ಟೆ ಶಿಕ್ಷಣ ಸಂಸ್ಥೆಗಳ ವಿಸ್ತರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು
ಸರ್ವರಿಗೂ ಹೊಸ ವರ್ಷ 2026ರ ಶುಭಾಶಯಗಳು. ಹೊಸ ವರ್ಷ ನಿಮ್ಮೆಲ್ಲರ ಬದುಕಿನಲ್ಲೂ ಹೊಸ ಚೈತನ್ಯವನ್ನು ತುಂಬಲಿ ಎಂದು ನಾವು ಆಶಿಸುತ್ತೇವೆ. ಹೊಸತನದ ಹುಮಸ್ಸಿನೊಂದಿಗೆ ಹೊಸ ವರ್ಷವನ್ನು ನೀವೆಲ್ಲಾ ಬರಮಾಡಿಕೊಂಡಿದ್ದೀರಿ ಎಂದೂ ನಾವು ಆ
ಮೈಸೂರಿನಲ್ಲಿ 2026ರ ಹೊಸ ವರ್ಷವನ್ನು ಸಂಭ್ರಮ, ಸಡಗರದಿಂದ ಸ್ವಾಗತಿಸಲಾಯಿತು. ಅರಮನೆ ಆವರಣ, ಹೋಟೆಲ್, ಕ್ಲಬ್ಗಳಲ್ಲಿ ಜನಸಾಗರ ಸೇರಿತ್ತು. ಪಟಾಕಿ ಪ್ರದರ್ಶನ, ಸಂಗೀತ ಕಾರ್ಯಕ್ರಮಗಳು ನಡೆದವು. ಚಾಮುಂಡಿಬೆಟ್ಟದಲ್ಲಿ ಭಕ್ತಾದಿಗಳ
ಬೆಂಗಳೂರಿನಲ್ಲಿ 2026ರ ಹೊಸ ವರ್ಷವನ್ನು ಸಾವಿರಾರು ಜನರು ಅದ್ಧೂರಿಯಾಗಿ ಸ್ವಾಗತಿಸಿದರು. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ಹಲವೆಡೆ ಸಂಭ್ರಮಾಚರಣೆ ಜೋರಾಗಿತ್ತು. ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ಮೆಟ್ರೋ ಹ
2026 ಭಾರತೀಯ ಪುರುಷರ ಕ್ರಿಕೆಟ್ ತಂಡಕ್ಕೆ ಮಹತ್ವದ ವರ್ಷವಾಗಿದ್ದು, ತವರಿನಲ್ಲಿ ಟಿ20 ವಿಶ್ವಕಪ್ಗೆ ಆತಿಥ್ಯ ವಹಿಸಲಿದೆ. ನ್ಯೂಜಿಲೆಂಡ್, ಅಮೆರಿಕಾ, ಪಾಕಿಸ್ತಾನ, ಇಂಗ್ಲೆಂಡ್, ಶ್ರೀಲಂಕಾ, ವೆಸ್ಟ್ ಇಂಡೀಸ್ ಮತ್ತು ಅಫ್ಘಾನಿಸ್ತಾನ ವ
Virat Kohli Instagram Post- ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಪತ್ನಿ ಅನುಷ್ಕಾ ಶರ್ಮಾ ಅವರಿಗೆ ವಿರಾಟ್ ಕೊಹ್ಲಿ ಹೃದಯಸ್ಪರ್ಶಿ ಸಂದೇಶ ನೀಡಿದ್ದು ಇದೀಗ ಫುಲ್ ವೈರಲ್ ಆಗಿದೆ. 2017ರಲ್ಲಿ ಇಟಲಿಯಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ವಿವಾಹವಾದ ಈ ಜೋಡಿ
Puducherry ‘Cricket Scam- ಪುದುಚೇರಿ ರಾಜ್ಯ ಕ್ರಿಕೆಟ್ ತಂಡದ ಆಯ್ಕೆಯಲ್ಲಿ ದೊಡ್ಡ ಗೋಲ್ ಮಾಲ್ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಹೊರ ರಾಜ್ಯ ಆಟಗಾರರನ್ನು ತಂಡಕ್ಕೆ ಆಯ್ಕೆ ಮಾಡುವ ಸಲುವಾಗಿ ನಕಲಿ ನಿವಾಸ ಪ್ರಮಾಣಪತ್ರ ಸೇರಿದಂತೆ ಹಲವು
ಜಾಗತಿಕ ಷೇರು ಮಾರುಕಟ್ಟೆಯ ದಿಗ್ಗಜ ವಾರೆನ್ ಬಫೆಟ್ ಅವರು ಬರ್ಕ್ಶೈರ್ ಹ್ಯಾಥ್ವೇ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿದಿದ್ದಾರೆ. ನಷ್ಟದಲ್ಲಿದ್ದ ಜವಳಿ ಕಂಪನಿಯನ್ನು 1 ಟ್ರಿಲಿಯನ್ ಡಾಲರ್ ಮೌಲ್ಯದ ಹೂಡಿಕೆ ಸಾಮ್ರಾಜ್ಯವನ್ನಾಗ
ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದ 5 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೇರಿದಂತೆ ಒಟ್ಟು 12 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಚಾಮರಾಜನಗರ
ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿದ್ದು, 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ಮತ್ತು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅನುಮೋದನೆ ಪಡೆದ ಈ ಆದೇಶದಲ್ಲ
Air pollution: ವೀರ್ಯಾಣು ಆಕಾರ ಸರಿಯಿಲ್ಲದಿದ್ರೆ ಮಕ್ಕಳಾಗೋದು ಕಷ್ಟವಂತೆ! Dr. Suchithra Reddy
ಹೊಸ ವರ್ಷ 2026 ಅನ್ನು ವಿಶ್ವದ ಎರಡನೇ ದೇಶವಾಗಿ ನ್ಯೂಜಿಲೆಂಡ್ ಸಂಭ್ರಮದಿಂದ ಸ್ವಾಗತಿಸಿದೆ. ಆಕ್ಲೆಂಡ್ನ ಸ್ಕೈ ಟವರ್ನಲ್ಲಿ ನಡೆದ ಅದ್ಧೂರಿ ಸುಡುಮದ್ದುಗಳ ಪ್ರದರ್ಶನ ಕಣ್ಮನ ಸೆಳೆಯಿತು. ಇದಕ್ಕೂ ಮೊದಲು ಪೆಸಿಫಿಕ್ ಮಹಾಸಾಗರದ ಕ
ಕೇಂದ್ರ ಸರ್ಕಾರವು ದೇಶೀಯ ಉಕ್ಕು ಉತ್ಪಾದಕರನ್ನು ರಕ್ಷಿಸಲು, ಆಯ್ದ ಉಕ್ಕಿನ ಆಮದಿನ ಮೇಲೆ ಮೂರು ವರ್ಷಗಳ ಕಾಲ ಶೇಕಡಾ 12ರಷ್ಟು 'ಸೇಫ್ಗಾರ್ಡ್ ಡ್ಯೂಟಿ' ವಿಧಿಸಿದೆ. ವಿಶೇಷವಾಗಿ ಚೀನಾ, ವಿಯೆಟ್ನಾಂ ಮತ್ತು ನೇಪಾಳದಿಂದ ಬರುವ ಅಗ್ಗದ
Shaheen Shah Afridi Injury- ಪಾಕಿಸ್ತಾನದ ಪ್ರಧಾನ ವೇಗದ ಬೌಲರ್ ಶಾಹೀನ್ ಶಾ ಅಫ್ರಿದಿ ಅವರು ಬಿಗ್ ಬ್ಯಾಷ್ ಲೀಗ್ನಲ್ಲಿ ಮೊಣಕಾಲಿಗೆ ಗಾಯ ಮಾಡಿಕೊಂಡಿದ್ದಾರೆ. ಪ್ರಸ್ತುತ ಅವರು ಪಾಕಿಸ್ತಾನಕ್ಕೆ ಹಿಂದುರುಗಿದ್ದು ಲಾಹೋರ್ ನ ಹೈ ಪರ್ಫಾರ್ಮೆನ್ಸ
ಸಿಎಂ ಕುರ್ಚಿ ಉಳಿಸಿಕೊಳ್ಳುವ ಯತ್ನ ಮತ್ತು ಪಡೆಯುವ ಯತ್ನ ಈ ರಾಜ್ಯಕ್ಕೆ, ಬಡವರಿಗೆ ಅನ್ಯಾಯ ಮಾಡುತ್ತಿದೆ ಎಂದು ಆಕ್ಷೇಪಿಸಿದರು. 2013-18ರ ಅವಧಿಯಲ್ಲಿ 14.5 ಲಕ್ಷ ಮನೆಗಳನ್ನು ನಿರ್ಮಿಸಿದೆ. ಬಳಿಕ ಬಿಜೆಪಿ ಸರಕಾರ ಇದ್ದಾಗ ಕೇವಲ 5.19 ಲಕ್ಷ
2026 ರಲ್ಲಿ ಭಾರತದ ರಾಜಕೀಯದಲ್ಲಿ ಮಹತ್ವದ ಬದಲಾವಣೆಗಳು ಕಂಡುಬರಲಿವೆ. ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಎಸ್ಐಆರ್ ವಿವಾದ ತಾರಕಕ್ಕೇರಲಿದ್ದು, ರಾಜ್ಯಸಭ
ರಾಜ್ಯದ 38 ಲಕ್ಷ ಜನರು ಅರ್ಜಿ ಸಲ್ಲಿಸಿ ಮನೆಗೆ ಕಾಯುತ್ತಿದ್ದಾರೆ. ಬೆಂಗಳೂರಿನಲ್ಲಿ 40 ಕಡೆ ಅಕ್ರಮ ಮನೆಗಳ ತೆರವು ಮಾಡಿದ್ದು, ಒಬ್ಬರಿಗೂ ಮನೆ ಕೊಟ್ಟಿಲ್ಲ. ಬಡವರಾದ ಅವರಿಗೆಲ್ಲ ಮನೆ ಕೊಡದೇ ಇವರಿಗೇನು ವಿಶೇಷ? ಕಾರಣ ಹೇಳಿ ಎಂದು ಒತ್
ಮಧ್ಯಪ್ರದೇಶದ ಇಂದೋರ್ನ ಭಗೀರಥಪುರದಲ್ಲಿ ಕಲುಷಿತ ನೀರು ಸೇವಿಸಿ 8 ಮಂದಿ ಸಾವನ್ನಪ್ಪಿದ್ದು, 1000ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಡ್ರೈನೇಜ್ ನೀರು ಕುಡಿಯುವ ನೀರಿನ ಪೈಪ್ಲೈನ್ಗೆ ಸೇರಿದ್ದೇ ಈ ಅವಘಡಕ್ಕೆ ಕಾರಣ ಎಂ
West Bengal Assembly Election : ಮುಂದಿನ ವರ್ಷ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ನಡೆಯಲಿದೆ. ಸತತ ಮೂರು ಚುನಾವಣೆ ಗೆದ್ದಿರುವ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್, ಮತ್ತೆ ಅಧಿಕಾರಕ್ಕೇರಲಿದೆಯಾ ಎನ್ನುವುದು ಕುತೂಹಲಕ್ಕೆ ಕಾರ
ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಾಲೇದಾ ಜಿಯಾ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು, ಪ್ರಧಾನಿ ಮೋದಿ ಅವರ ಪರವಾಗಿ ಸಂತಾಪ ಸೂಚಿಸಿದರು. ಖಾಲೇದಾ ಜಿಯಾ ಅವರ ಪುತ್ರ ತಾರಿಕ್ ರಹಮಾನ್ ಅವ
BCCI Selection Committee Calculations On Mohammed Shami- ದೇಶೀಯ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಭಾರತದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಅವರು ಟೀಂ ಇಂಡಿಯಾಗೆ ಮರಳುವ ಸಾಧ್ಯತೆ ಹೆಚ್ಚಾಗಿದೆ. ಆದರೆ ದಿನಾಂಕ ನಿಗದಿಯಾಗಿಲ್ಲ 2027ರ ಏಕದಿನ ವಿ
ಕೇಂದ್ರ ಸಚಿವ ಸಂಪುಟವು ಬುಧವಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು, ಸಂಕಷ್ಟದಲ್ಲಿರುವ ಟೆಲಿಕಾಂ ಕಂಪನಿ ವೊಡಾಫೋನ್ ಐಡಿಯಾಗೆ ದೊಡ್ಡ ಮಟ್ಟದ ರಿಲೀಫ್ ನೀಡಿದೆ. ಕಂಪನಿಯು ಪಾವತಿಸಬೇಕಿದ್ದ 87,695 ಕೋಟಿ ರೂಪಾಯಿ ಎಜಿಆರ್
ರೈತರು ತಮ್ಮ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಮತ್ತು ಬೆಲೆ ಪಡೆಯಲು ಇ-ನಾಮ್ ಯೋಜನೆ ಸಹಕಾರಿಯಾಗಿದೆ. ಇದು ದೇಶದಾದ್ಯಂತ ಕೃಷಿ ಮಂಡಿಗಳನ್ನು ಒಂದೇ ವೇದಿಕೆಗೆ ತರುತ್ತದೆ. ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ರೈತರ ಬ್ಯಾಂಕ್ ಖಾತ
2026 ಕರ್ನಾಟಕಕ್ಕೆ ಮಹತ್ವದ ವರ್ಷವಾಗಲಿದೆ. ರಾಜ್ಯದಲ್ಲಿ 7 ವಿವಿಧ ಚುನಾವಣೆಗಳು ನಡೆಯಲಿವೆ. ಜಿಲ್ಲಾ, ತಾಲೂಕು ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆ, ಮಹಾನಗರ ಪಾಲಿಕೆ, ಜಿಬಿಎ ಪಾಲಿಕೆ ಹಾಗೂ ವಿಧಾನಸಭಾ ಉಪ ಚುನಾವಣೆಗಳು ನಡೆಯಲಿವೆ. ಬಹು
ಕಂದಾಯ ನ್ಯಾಯಾಲಯಗಳು ಇನ್ಮುಂದೆ ಆನ್ಲೈನ್ನಲ್ಲಿ ಇರಲಿವೆ. ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಸರಳೀಕರಿಸಲು ಮತ್ತು ಸಾರ್ವಜನಿಕ ಸೇವೆಗಳನ್ನು ನಾಗರಿಕ ಸ್ನೇಹಿ ಮತ್ತು ಜವಾಬ್ದಾರಿಯುತ ರೀತಿಯಲ್ಲಿ ತಲುಪಿಸುವುದನ್ನು ಖಚಿತಪ
ಹೊಸ ವರ್ಷಾಚರಣೆಗೆ ಕೆಲವೇ ಗಂಟೆಗಳು ಮಾತ್ರ ಬಾಕಿ ಇರುವಾಗ ರಾಜಸ್ಥಾನದ ಟೋಂಕ್ನಲ್ಲಿ 150 ಕೆಜಿ ಅಮೋನಿಯಂ ನೈಟ್ರೇಟ್, 200 ಸ್ಪೋಟಕ ಕಾರ್ಟ್ರಿಡ್ಜ್ಗಳು ಮತ್ತು 1,100 ಮೀಟರ್ ಸುರಕ್ಷತಾ ಫ್ಯೂಸ್ ವೈರ್ ತುಂಬಿದ್ದ ಕಾರು ಪತ್ತೆಯಾಗಿದೆ. ಪ
ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ಇತ್ತೀಚೆಗೆ ಸಿಂಗಾಪುರದಲ್ಲಿ ನೆಲೆಸಿರುವ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಪ್ರಯಾಣಿಸುತ್ತಿದ್ದಾಗ ಅನುಭವಿಸಿದ ಒಂದು ಬೇಸರದ ಸಂಗತಿಯನ್ನು ವಿವರಿಸಿದ್ದಾರೆ. ನೇಪಾಳದ ಯಾತ್ರೆ ಮುಗಿಸಿ ಬೆ
ಭಾರತದ ದೀಪ್ತಿ ಶರ್ಮಾ ಮಹಿಳಾ ಟಿ20ಐ ಕ್ರಿಕೆಟ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಈ ದಾಖಲೆ ಬರೆದರು. ಒಟ್ಟಾರೆ 152 ವಿಕೆಟ್ ಗಳಿಸಿ ಮೆಗನ್ ಷಟ್ ಅವರನ್ನು ಹಿಂದಿಕ್ಕಿದರು. ಈ
ಬೆಂಗಳೂರಿನ ಏರ್ಪೋರ್ಟ್ ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಸಿಗಲಿದೆ. ಬಿಡಿಎ ಯುಎಎಸ್ ನೌಕರರ ವಸತಿಗೃಹದಿಂದ ಮೇಖ್ರಿ ವೃತ್ತದವರೆಗೆ ಎಲಿವೇಟೆಡ್ ಕಾರಿಡಾರ್ ನಿರ್ಮಾಣಕ್ಕೆ ಟೆಂಡರ್ ಕರೆದಿದೆ. 403.25 ಕೋಟಿ ರೂ. ವೆಚ್ಚದ ಈ
ರಾಜಾಜಿನಗರ ಕ್ಷೇತ್ರದ ಶಾಸಕ ಎಸ್. ಸುರೇಶ್ ಕುಮಾರ್ 70ನೇ ವಯಸ್ಸಿನಲ್ಲಿ ಬೆಂಗಳೂರಿನಿಂದ ಕನ್ಯಾಕುಮಾರಿವರೆಗೆ 702 ಕಿಲೋಮೀಟರ್ ದೂರವನ್ನು ಐದು ದಿನಗಳಲ್ಲಿ ಸೈಕಲ್ ನಲ್ಲಿ ತಲುಪಿ ಸಾಧನೆ ಮಾಡಿದ್ದಾರೆ.
ಜನವರಿ 1, 2026 ರಿಂದ, ಪ್ಯಾಕ್ ಮಾಡಿದ ಆಹಾರಗಳ ಸುರಕ್ಷತೆಗಾಗಿ FSSAI ಕಟ್ಟುನಿಟ್ಟಿನ ನಿಯಮ ಜಾರಿಗೆ ತರುತ್ತಿದೆ. ಹೊಸ ಉತ್ಪನ್ನಗಳಿಗೆ ವೈಜ್ಞಾನಿಕ ಪುರಾವೆ, ಭಾರತೀಯರ ಆಹಾರ ಪದ್ಧತಿಗೆ ಹೊಂದಿಕೆಯಾಗುವ ಪದಾರ್ಥಗಳ ವಿವರ, ಹಾಗೂ ಸೇವನೆಯ ಪ
ಭಾರತ-ಪಾಕಿಸ್ತಾನ ಸೇನಾ ಸಂಘರ್ಷದಲ್ಲಿ ಮಧ್ಯಸ್ಥಿಕೆ ವಹಿಸಿದ್ದಾಗಿ ಚೀನಾ ಹೇಳಿದೆ. ಈ ಹೇಳಿಕೆಯನ್ನು ಭಾರತ ತಳ್ಳಿಹಾಕಿದೆ. ಕದನ ವಿರಾಮ ನಿರ್ಧಾರದಲ್ಲಿ ಯಾವುದೇ ಮೂರನೇ ಪಕ್ಷದ ಪಾತ್ರ ಇರಲಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ. ಉಭಯ
ಜನವರಿ 2026 ರ ಬ್ಯಾಂಕ್ ರಜೆಗಳ ಪಟ್ಟಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ಬಿಡುಗಡೆ ಮಾಡಿದೆ. ಸಂಕ್ರಾಂತಿ, ಗಣರಾಜ್ಯೋತ್ಸವ ಸೇರಿದಂತೆ ವಿವಿಧ ರಾಜ್ಯಗಳ ಹಬ್ಬಗಳು ಮತ್ತು ವಿಶೇಷ ದಿನಗಳಂದು ಬ್ಯಾಂಕುಗಳು ಮುಚ್ಚಲಿವೆ. ಗ್ರಾಹಕರು ತಮ
ಬೆಂಗಳೂರಿನಂತಹ ನಗರಗಳಲ್ಲಿ ಇ-ಕಾಮರ್ಸ್ ಸೇವೆಗಳು ಜನಜೀವನದ ಭಾಗವಾಗಿವೆ. 2025ರಲ್ಲಿ ಬ್ಲಿಂಕಿಟ್ ರೈಡರ್ಗಳು ಗ್ರಾಹಕರಿಂದ 47 ಕೋಟಿ ರೂಪಾಯಿಗಳಿಗೂ ಹೆಚ್ಚು ಟಿಪ್ಸ್ ಪಡೆದಿದ್ದಾರೆ. ಈ ವರ್ಷ ಅತಿ ಹೆಚ್ಚು ಆರ್ಡರ್ ಆದ ವಸ್ತು ತುಪ್ಪವ
ವೃತ್ತಿಯಲ್ಲಿ ಪ್ರಾಧ್ಯಾಪಕಿ ಆಗಿರುವ ಡಾ.ಸಹನಾ ಪ್ರಸಾದ್ ಅವರು ಲೇಖಕಿಯೂ ಆಗಿದ್ದು, ಸಣ್ಣ ಕಥೆ, ಲೇಖನ, ಕಾದಂಬರಿಗಳನ್ನು, ಧಾರವಾಹಿಗಳನ್ನೂ ಬರೆದಿದ್ದಾರೆ. ಈವರೆಗೂ 15 ಸಾವಿರಕ್ಕೂ ಹೆಚ್ಚು ಲೇಖನಗಳು ಪ್ರಕಟಗೊಂಡಿವೆ. ಇಂದು ಪ್ರತೀ
ರವೀಂದ್ರನಾಥ ಟ್ಯಾಗೋರ್ ಅವರ ನೈತಿಕ ಮತ್ತು ಸೈದ್ಧಾಂತಿಕ ನಾರಾಯಣ ಗುರುಗಳು ಪ್ರಭಾವಿಸಿದರು. ಧರ್ಮದ ಹೆಸರಿನಲ್ಲಿ ಮನುಷ್ಯರನ್ನು ವಿಭಜಿಸುವುದು ದೊಡ್ಡ ಅನ್ಯಾಯ ಎಂದು ಟ್ಯಾಗೋರ್ ಒಪ್ಪಿಕೊಂಡರು. ಟ್ಯಾಗೋರ್ ಅವರ 'ವಿಶ್ವಮಾನವ' ಪ
ಬಾಂಗ್ಲಾದೇಶದ ಮಾಜಿ ಪ್ರಧಾನಿ ಬೇಗಂ ಖಲೀದಾ ಜಿಯಾ ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭಾರತದ ವಿದೇಶಾಂಗ ಸಚಿವ ಡಾ. ಎಸ್ ಜೈಶಂಕರ್ ಢಾಕಾಗೆ ತೆರಳಿದ್ದಾರೆ. ಭಾರತ-ಬಾಂಗ್ಲಾದೇಶ ಸಂಬಂಧಕ್ಕೆ ಖಲೀದಾ ಜಿಯಾ ಅವರ
2025ರ ಹೊತ್ತಿಗೆ, ಭಾರತದ ಆರ್ಥಿಕತೆಯು ಅಚ್ಚರಿಯ ಬೆಳವಣಿಗೆಯನ್ನು ಸಾಧಿಸಿದೆ. ಅಮೆರಿಕದ ಸುಂಕದ ಅಡೆತಡೆಗಳ ಹೊರತಾಗಿಯೂ, ಜಪಾನ್ ಅನ್ನು ಹಿಂದಿಕ್ಕಿ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಭಾರತ ಹೊರಹೊಮ್ಮಿದೆ. ಜಿಡಿಪಿ
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಶೀಘ್ರದಲ್ಲೇ ಆರಂಭವಾಗಲಿದೆ. ಸಕಲೇಶಪುರ-ಸುಬ್ರಮಣ್ಯ ಘಾಟ್ ವಿಭಾಗದ 55 ಕಿ.ಮೀ ವಿದ್ಯುದ್ದೀಕರಣ ಪೂರ್ಣಗೊಂಡಿದ್ದು, ಇದು ಬೆಂಗಳೂರು-ಮಂಗಳೂರು ಸಂಪೂರ್ಣ ಮಾರ್ಗವನ್ನು ವಿದ್ಯ
ಕುಂದಲಹಳ್ಳಿ ಪಿಜಿಯಲ್ಲಿ ಸಿಲಿಂಡರ್ ಸ್ಫೋಟದಿಂದಾಗಿ ಒಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ. 2023 ರಿಂದ ಬಾಕಿ ಇದ್ದ ಕಟ್ಟಡ ಕೆಡವುವ ಆದೇಶವನ್ನು ಪಾಲಿಸಿದ್ದರೆ ಈ ದುರಂತವನ್ನು ತಪ್ಪಿಸಬಹುದಿತ್ತು ಎಂದು ನಿವಾಸಿಗಳು ಹೇಳ

22 C