ನಾಯಕತ್ವ ಬದಲಾವಣೆ ಹಾಗೂ ಆಂತರಿಕ ಭಿನ್ನಾಭಿಪ್ರಾಯಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರ ಮೇಲೆ ಗುಪ್ತಚರ ಇಲಾಖೆಯ ಮೂಲಕ ಕಣ್ಗಾವಲು ಇಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಎಚ್ ಡಿ ಕೆ
ಕೇವಲ ಫ್ಲ್ಯಾಟ್ಗಳನ್ನು ಮಾಲೀಕರಿಗೆ ನೀಡಿ, ಆ ಫ್ಲ್ಯಾಟ್ ಇರುವ ಅಪಾರ್ಟ್ಮೆಂಟ್ ನ ಭೂಮಿಯ ಹಕ್ಕು ಮಾತ್ರ ಅಸೋಸಿಯೇಷನ್ಗಳಿಗೆ ವರ್ಗಾವಣೆಯಾಗುತ್ತಿಲ್ಲ. ಜಿಬಿಎ ಇದೀಗ ಭೂಮಿಯ ಖಾತಾ ಪಿಐಡಿ ವರ್ಗಾವಣೆಯನ್ನು ತಡೆಹಿಡಿದಿದ್ದ
ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ಮಾಡಿರುವ ಆರೋಪದಡಿ ಪೋಕ್ಸೊ ಪ್ರಕರಣದಲ್ಲಿಆರೋಪಿಯಾಗಿರುವ ಜಿಲ್ಲೆಯ ಮಹಲ್ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳಬ
Khamenei Death and India stand : 86ವರ್ಷದ ಇರಾನ್’ನ ಸರ್ವೋಚ್ಚ ನಾಯಕ ಅಯತುಲ್ಲಾ ಖಮೇನಿ ಸಾವಿಗೆ ಶಿಯಾ ಮತ್ತು ಸುನ್ನಿ ಪಂಗಡದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇಸ್ರೇಲ್ ಮತ್ತು ಯುಎಸ್ ಜಂಟಿಯಾಗಿ ನಡೆಸಿದ ದಾಳಿಗೆ ಭಾರತ ಪ್ರತಿಭಟನೆಯನ್ನು ಸ
ಇಸ್ರೇಲ್-ಇರಾನ್ ಯುದ್ದದಿಂದಾಗಿ ಮಧ್ಯಪ್ರಾಚ್ಯ ಅಕ್ಷರಶಃ ಯುದ್ದದಲ್ಲಿ ಬೇಯುತ್ತಿದೆ. ಹೀಗಿರುವಾಗ ದುಬೈನಲ್ಲಿ ಕನ್ನಡಿಗರು ಸೇರಿದಂತೆ ನೂರಾರು ಭಾರತೀಯರು ಸಿಲುಕಿಕೊಂಡಿದ್ದರು. ಸದ್ಯ ಇವರ ರಕ್ಷಣಾ ಕಾರ್ಯಚರಣೆ ನಡೆಯುತ್ತಿ
ಹುಬ್ಬಳ್ಳಿ - ವಿಜಯಪುರ ದ್ವಿಪಥ ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥವಾಗಿ ಪರಿವರ್ತಿಸುವ ಕೆಲಸಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಚಾಲನೆ ನೀಡಿದೆ. ಕೇಂದ್ರ ಸರಕಾರ ಡಿಪಿಆರ್ ಕೂಡಾ ಸಿದ್ಧಪಡಿಸಿದೆ. ಸದ್ಯದಲ್ಲೇ ಹುಬ್ಬ
ಪತಿ ಜೊತೆಗೆ ರಶ್ಮಿ ಪ್ರಭಾಕರ್ ಡೇಟ್, ಮಗುವಿನ ಕೈಯಲ್ಲಿ ಕೇಕ್ ಕೇಟ್
ಮೋಹನ್ ಕೃಷ್ಣರಾವ್ ಕೊಲೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಮೋಹನ್ ಜೊತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಕಿರುತೆರೆ ನಟಿ ಬಿಂದು ಮತ್ತು ಆಕೆಯ ಪ್ರಿಯಕರ ವಿನಯ್ ಮತ್ತು ಧನುಷ್ ಈ ದುಷ್ಕೃತ್ಯ ಎಸಗಿರುವುದು ಬೆಳಕ
ಪಾಕಿಸ್ತಾನದ ಈಗಾಗಲೇ ಅಫ್ಘಾನಿಸ್ತಾನದೊಂದಿಗೆ ಯುದ್ದ ಮಾಡುತ್ತಿದ್ದು, ಈ ನಡುವೆ ಭಾರತ ಎಲ್ಲಿ ತಮ್ಮ ಮೇಲೆ ದಾಳಿಗೆ ಮುಂದಾಗುತ್ತದೋ ಎಂಬ ಆತಂಕದಲ್ಲಿದೆ. ಹೀಗಾಗಿಯೇ ಪಾಕಿಸ್ತಾನದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಭಾರತದ ನಾಯಕರು
ಇಸ್ರೇಲ್ ಹಾಗೂ ಇರಾನ್ ನಡುವೆ ದಾಳಿಗಳು ಮುಂದುವರೆದಿದ್ದು,ಯಾವುದೇ ಕ್ಷಣದಲ್ಲಾದ್ರೂ ಯುದ್ಧದ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ, ಹೀಗಾಗಿ ಯುದ್ಧ ಭೂಮಿಯಲ್ಲಿ ಸಿಲುಕಿಗೊಂಡಿರುವ ಭಾರತೀಯರಿಗೆ ಸೇಫ್ ಆಗಿರುವಂತೆ ಭಾರತೀಯ
ಕರ್ನಾಟಕದಲ್ಲಿ ಸಿಎಂ ಕುರ್ಚಿ ಬದಲಾವಣೆ ಕುರಿತು ನಡೆಯುತ್ತಿದ್ದ ಚರ್ಚೆಗೆ ತಾತ್ಕಾಲಿಕ ಬ್ರೇಕ್ ಬೀಳಲಿದೆ. ಮಾರ್ಚ್ 6 ರಂದು ಆರಂಭವಾಗುವ ರಾಜ್ಯ ಬಜೆಟ್ ಅಧಿವೇಶನದ ಹಿನ್ನೆಲೆ ನಾಯಕತ್ವ ಬದಲಾವಣೆ ವಿಚಾರವನ್ನು ಮುಂದೂಡುವ ಸಾಧ್ಯ
Pakistan Board decided impose massive fine : ಹಾಲೀ ವಿಶ್ವಕಪ್ T20 ಪಂದ್ಯಾವಳಿಯಲ್ಲಿ ಸೆಮಿಫೈನಲ್ ಹಂತಕ್ಕೂ ಬಾರದೇ ಶರಣಾದ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ, ಭಾರೀ ದಂಡ ವಿಧಿಸಲು ಪಾಕಿಸ್ತಾನ ಬೋರ್ಡ್ ನಿರ್ಧರಿಸಿದೆ ಎನ್ನುವ ಮಾಹಿತಿಯಿದೆ. ಈ ಟೂರ್ನಿಯಲ್ಲ
ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಬಿಕ್ಕಟ್ಟು ಮುಂದುವರೆದಿದೆ. ಅಲ್ಲಿ ಸಿಲುಕಿರುವ ಭಾರತೀಯ ಪ್ರಯಾಣಿಕರನ್ನು ಮರಳಿ ಕರೆತರಲು ಇಂಡಿಗೋ ಮಾರ್ಚ್ 3 ರಂದು ಜೆಡ್ಡಾದಿಂದ ವಿವಿಧ ಭಾರತೀಯ ನಗರಗಳಿಗೆ 10 ವಿ
ನಮ್ಮ ಆಪ್ತ ಮಿತ್ರರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಾನು ಮಾತನಾಡಿದ್ದೇನೆ. ಸತ್ಯದ ಪರವಾಗಿ ಹಾಗೂ ಇಸ್ರೇಲ್ ಬೆಂಬಲಕ್ಕೆ ನಿಂತಿದ್ದಕ್ಕಾಗಿ ಅವರಿಗೆ ನಾನು ಕೃತಜ್ಞತೆ ಸಲ್ಲಿಸಿದ್ದೇನೆ ಎಂದು ಇಸ್ರೇಲ್ ಪ್ರಧಾನ
ಮೈಸೂರು ಜಿಲ್ಲೆ, ಟಿ.ನರಸೀಪುರ ತಾಲ್ಲೂಕು, ಭೈರಾಪುರ ಗ್ರಾಮದಲ್ಲಿನ ಕೆ.ಎಸ್.ಐ.ಸಿ ಸೇರಿದ ಜಾಗ/ನಿವೇಶನದಲ್ಲಿ ತಾಲ್ಲೂಕು ಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕಾಗಿ ಉದ್ದೇಶಿಸಿರುವ ನಿವೇಶನದ ಹಸ್ತಾಂತರಗೊಳಿಸುವ ಕುರಿತು ಸರ್ಕಾರ ಕೈಗ
ಬೇಸಿಗೆ ಆರಂಭವಾಗುತ್ತಿದ್ದಂತೆ ನೀರಿಗೂ ಸಮಸ್ಯೆ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ. ಬಯಲು ಸೀಮೆ ಜಿಲ್ಲೆಯಾಗಿರುವ ಬೆಂಗಳೂರು ಗ್ರಾಮಾಂತರದಲ್ಲಿ ಯಾವುದೇ ನದಿ ಮೂಲಗಳಿಲ್ಲ. ನಾನಾ ತಾಲೂಕುಗಳಲ್ಲಿಈಗಾಗಲೇ ಕೆಲ ಕೆರೆಗಳು ಹಲವೆಡ
ಇಂದು ಸಂಜೆ 4-30 ರ ವೇಳೆಗೆ ಭೂಮಿಯ ನೆರಳು ಸಂಪೂರ್ಣವಾಗಿ ಚಂದ್ರನನ್ನು ಆವರಿಸುವುದರಿಂದ ಚಂದ್ರಗ್ರಹಣ ಉಂಟಾಗುತ್ತದೆ, ಆದರೆ ಈ ವೇಳೆ ಭಾರತದಲ್ಲಿ ಗ್ರಹಣದ ಚಂದ್ರ ಗೋಚರಿಸುವುದಿಲ್ಲ. ಕರ್ನಾಟಕದಲ್ಲಿ ಚಂದ್ರೋದಯ ಆದ ಕೊನೆಯ 9-10 ನಿಮಿಷ
ತೆಂಗು ಉತ್ಪನ್ನಗಳ ಮೌಲ್ಯವರ್ದನೆಗೆ ತೆಂಗು ಪಾರ್ಕ್ ನಿರ್ಮಾಣದ ಒತ್ತಾಸೆ ಕೇಳಿಬಂದದೆ. ಇದರಿಂದ ಉದ್ಯೋಗ ಸೃಷ್ಟಿ, ರಫ್ತಿಗೆ ಉತ್ತೇಜನ ಸಿಗುವ ಮೂಲಕ ತೆಂಗು ಬೆಳೆಯ ವಿಸ್ತಾರ, ಬೆಳೆದ ರೈತರಿಗೂ ಬಲ ಸಿಗಲಿದೆ.
ದ್ವಿತೀಯ ಪಿಯುಸಿಗಿರುವ ನಿಯಮದಂತೆ , ಪ್ವಿರಥಮ ಪಿಯುಸಿ ವಿದ್ಯಾರ್ಥಿಗಳು ಕೂಡಾ ಪಾಸ್ ಆಗಲು ಒಟ್ಟು ಶೇ. 33 ಅಂಕ ಪಡೆದರೆ ಸಾಕೇ, ಅಥವಾ 35% ಅಂಕಗಳನ್ನು ಪಡೆಯಬೇಕೇ ಎಂಬ ಗೊಂದಲ ಕಾಲೇಜು ಪ್ರಿನ್ಸಿಪಾಲರಿಗೆ ತಲೆ ನೋವಾಗಿ ಪರಿಣಮಿಸಿದೆ.
Central Government Instructions- ಖಮೇನಿ ಹತ್ಯೆಯ ನಂತರ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಉದ್ವಿಗ್ನತೆ ಭಾರತದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ದೇಶದೊಳಗೆ ಸಂಭವನೀಯ ಹಿಂಸಾಚಾರ ತಡೆಯಲು ತೀವ್ರಗಾಮಿಗಳು ಮತ್ತು ಮೂಲಭೂತವಾ
ತನ್ನ ಪರಮೋಚ್ಚ ಧಾರ್ಮಿಕ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಯಿಂದ ಸಿಟ್ಟಿಗೆದ್ದಿರುವ ಇರಾನ್ ಇದೀಗ ನೆರೆಯ ರಾಷ್ಟ್ರಗಳ ಮೇಲೆ ಅವ್ಯಾಹತವಾಗಿ ಕ್ಷಿಪಣಿ ದಾಳಿ ನಡೆಸಿದೆ. ಸೌದಿ ಅರೇಬಿಯಾ ಮತ್ತು ಕತಾರ್ನ ತೈಲ ಹಾಗೂ ಅನಿಲ ಸ್ಥಾವ
Shahid Afridi Slams Shaheen Shah Afridi- ಪಾಕಿಸ್ತಾನ ತಂಡ ಟಿ20 ವಿಶ್ವಕಪ್ ನಲ್ಲಿ ತೋರಿರುವ ಕಳಪೆ ಪ್ರದರ್ಶನಕ್ಕೆ ಇದೀಗ ಎಲ್ಲರೂ ಬೈವವರೇ. ಪ್ರೀಮಿಯರ್ ವೇಗಿ ಶಾಹಿನ್ ಶಾ ಅಫ್ರಿದಿ ಅವರನ್ನೂ ಈ ನಿಟ್ಟಿನಲ್ಲಿ ಅಲ್ಲಿನ ಕ್ರಿಕೆಟ್ ಪ್ರೇಮಿಗಳು ಬಿಟ್ಟಿಲ್
ಅಮೆರಿಕ - ಇಸ್ರೇಲ್ ಮತ್ತು ಇರಾನ್ ಯುದ್ಧ ಭಾರತದ ಮೇಲೆಯೂ ಭಾರೀ ಪರಿಣಾಮ ಬೀರುಯವ ಸಾಧ್ಯತೆ ಇದೆ. ಪ್ರಮುಖ ತೈಲ ಬೆಲೆ ಏರಿಕೆಯ ಭೀತಿ ಇದೆ. ಷೇರುಪೇಟೆ ಮತ್ತು ರೂಪಾಯಿ ಮೌಲ್ಯ ಕುಸಿತವಾಗಲಿದ್ದು, ದಿನಸಿ ಮತ್ತು ಇತರೆ ವಸ್ತುಗಳ ಬೆಲೆ ಏ
ICC T20 World Cup 2026- ಸತತವಾಗಿ ವೈಫಲ್ಯ ಕಾಣುತ್ತಿದ್ದ ಸಂಜು ಸ್ಯಾಮ್ಸನ್ ವಿಂಡೀಸ್ ವಿರುದ್ಧ ಭರ್ಜರಿ ಇನ್ನಿಂಗ್ಸ್ ಆಡುವ ಮೂಲಕ ಮತ್ತೆ ಫಾರ್ಮ್ ಗೆ ಮರಳಿದ್ದಾರೆ. ಅವರ ಈ ಯಶಸ್ಸಿಗೆ ಏನು ಕಾರಣ? ಈ ಬಗ್ಗೆ ಪಂದ್ಯದ ಬಳಿಕ ಮಾತನಾಡಿದ ಅವರು, ಮೊಬೈ
ಕಳೆದ ಸಂಕ್ರಾಂತಿ ಹಬ್ಬದ ನಂತರ ತಂಬಾಕು ಬೆಲೆಯಲ್ಲಿ ಕುಸಿತ ಉಂಟಾಗಿ ಬೆಳೆಗಾರರು ಕಂಗಾಲಾಗಿದ್ದರು. ಹೀಗಾಗಿ ಬೆಲೆ ಏರಿಳಿತ ಸರಿಪಡಿಸಿ ಸರಿಯಾದ ಬೆಲೆ ನೀಡುವುದಕ್ಕೆ ಕ್ರಮ ಕೈಗೊಳ್ಳಬೇಕು ಎಂದು ತಂಬಾಕು ಮಂಡಳಿ ಅಧಿಕಾರಿಗಳು ಹಾಗ
Situation in West Asia- ಇಸ್ರೇಲ್-ಇರಾನ್ ಸಂಘರ್ಷದ ಬೆಳವಣಿಗೆಗಳ ಕುರಿತಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರದಂದು ಸೌದಿ ಅರೇಬಿಯಾದ ದೊರೆಯ ಜೊತೆ ಸಮಾಲೋಚನೆ ನಡೆಸಿದ್ದಾರೆ. ಇಂತಹ ಕಷ್ಟದ ಸಮಯದಲ್ಲೂ ಭಾರತೀಯ ಪ್ರಜೆಗಳ ಯೋಗಕ್ಷೇ
ಜಿಬಿಎ ಚುನಾವಣೆ ಹಿನ್ನೆಲೆ ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ಬೆಂಗಳೂರು ಕೇಂದ್ರ ಜಿಲ್ಲೆಯ ಮೋರ್ಚಾಗೆ ನೂತನ ಅಧ್ಯಕ್ಷರ ನೇಮಕ ಮಾಡಿದೆ. ನಟಿ ಅಮೂಲ್ಯ ಪತಿ ಜಗದೀಶ್ ಅವರನ್ನು ಯುವ ಮೋರ್ಚಾಗೆ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಮಾರ್ಚ್ 6 ರಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಸಭೆ ನಡೆಯಿತು. ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರ ಕಚೇರಿಯಲ್
ಇರಾನ್ ಮತ್ತು ಅಮೆರಿಕಾದ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ಗಲ್ಫ್ ರಾಷ್ಟ್ರಗಳಲ್ಲಿ ಸಂಕಷ್ಟದಲ್ಲಿರೋ ಕನ್ನಡಿಗರ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಅವರು ಪತ್ರವನ್ನು ಬರೆದಿದ್ದಾರೆ. ಪತ್ರದಲ್ಲಿ
Lung cancer: ಬೀಡಿ, ಸಿಗರೇಟು ಮುಟ್ಟದಿದ್ರೂ ಶ್ವಾಸಕೋಶದ ಕ್ಯಾನ್ಸರ್ ಯಾಕೆ ಬರುತ್ತೆ? Dr. Vivek Belathur
ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆ ಕೂಗು ಜೋರಾಗಿ ಕೇಳಿಬರುತ್ತಿದೆ. ಹಲವು ಶಾಸಕರು ಹಾಗೂ ಎಂಎಲ್ಸಿಗಳು ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಮುಂದಿರಿಸ
India Vs Afghanistan- ಭಾರತ ತಂಡದ ಮಾಜಿ ನಾಯಕರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಅಭಿಮಾನಿಗಳಿಗೆ ಇದು ಸಂತಸದ ಸುದ್ದಿ. ನ್ಯೂಜಿಲೆಂಡ್ ವಿರುದ್ಧ ಜನವರಿಯಲ್ಲಿ ಕೊನೇ ಬಾರಿ ಏಕದಿನ ಸರಣಿಯನ್ನು ಆಡಿದ್ದ ಟೀಂ ಇಂಡಿಯಾ ಇದೀಗ ಜೂನ್ ನ
ರಾಜ್ಯ ಸರ್ಕಾರದಿಂದ ಗುಪ್ತಚರ ಇಲಾಖೆಯ ದುರ್ಬಳಕೆ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪವನ್ನು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮಾಡಿದ್ದಾರೆ. ಗುಪ್ತಚರ ಇಲಾಖೆಯ ಮೂಲಕ ಸ್ವಪಕ್ಷೀಯ ಶಾಸಕರು ಹಾಗೂ ನಾಯಕರ ನಿಲುವುಗಳ ಬಗ್ಗೆ ಮ
‘ಲಕ್ಷ್ಮೀ ನಿವಾಸ’ ನಟ ಚಂದ್ರಶೇಖರ್ ಶಾಸ್ತ್ರಿ ರಿಯಲ್ ಕುಟುಂಬದ ಕುರಿತು ಮಾಹಿತಿ
Israel- Iran War- ಇಸ್ರೇಲ್ ತನ್ನ ಮೇಲೆ ನಡೆಸುತ್ತಿರುವ ದಾಳಿಗೆ ಪ್ರತಿಯಾಗಿ ಇರಾನ್ ಸೇನೆಯು ಒಮಾನ್ ನ ಕರಾವಳಿ ಮೂಲಕ ಹಾದುಹೋಗುವ ತೈಲ ಟ್ಯಾಂಕರ್ ಗಳನ್ನು ಗುರಿಯಾಗಿರಿಸಿ ದಾಳಿ ನಡೆಸುತ್ತಿದೆ. ಭಾನುವಾರ ಪಲಾವ್ ದ್ವೀಪದ ಹಡಗಿನ ಮೇಲೆ ದಾಳ
ಇರಾನ್ ಹಾಗೂ ಇಸ್ರೇಲ್ ನಡುವವೆ ಯುದ್ಧ ಮುಂದುವರೆದಿದ್ದು ದುಬೈ ಸೇರಿದಂತೆ ಹಲವೆಡೆ ಕನ್ನಡಿಗರು ಸಿಲಿಕೊಂಡು ಪ್ರಾಣ ಭಯದಲ್ಲಿದ್ದಾರೆ. ಈ ನಿಟ್ಟಿನಲ್ಲಿ ಅವರ ರಕ್ಷಣೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ತೆಗೆದುಕೊಂಡಿದೆ ಎಂದು
ಅಮೆರಿಕಾ-ಇಸ್ರೇಲ್ ಇರಾನ್ ಮೇಲೆ ನಡೆಸಿದ ದಾಳಿಯಿಂದಾಗಿ 3ದಿನಗಳಲ್ಲಿ ಸುಮಾರು 555 ಮಂದಿ ಇರಾನಿಯನ್ನರು ಸಾವನ್ನಪ್ಪಿದ್ದಾರೆ ಎಂದು ಇರಾನಿ ಮಾಧ್ಯಮ ತಿಳಿಸಿದ್ದು, ಇದರಲ್ಲಿ ಸುಪ್ರೀಂ ಲೀಡರ್ ಖಮೇನಿ ಸೇರಿದಂತೆ ಹಲವು ಉನ್ನತಾಧ
ಅಮೆರಿಕಾ ಹಾಗೂ ಇರಾನ್ ನಡುವಿನ ಸಂಘರ್ಷ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. ಅರಬ್ ರಾಷ್ಟ್ರಗಳಲ್ಲಿರುವ ಅಮೆರಿಕಾ ಸೇನಾ ನೆಲೆಗಳ ಮೇಲೆ ಇರಾನ್ ದಾಳಿ ನಡೆಸುತ್ತಿತ್ತು. ಆದರೆ ಇದೀಗ ತೈಲ ಘಟಕಗಳನ್ನು ಗುರಿಯಾಗಿಸಿಕೊಂಡು ದಾಳಿ
ಜಕ್ಕೂರು ವಿಲ್ಲಾದಲ್ಲಿ ಬೆಂಗಳೂರು ಕಾಲೇಜು ವಿದ್ಯಾರ್ಥಿನಿಯ ದೌರ್ಜನ್ಯ ಕೇಸ್ನಲ್ಲಿ ದಾವಣಗೆರೆ ಮಾಜಿ ಕಾರ್ಪೋರೇಟರ್ ಪುತ್ರ ಅನಿರುದ್ಧ್ನನ್ನು ಬಂಧಿಸಿದ್ದಾರೆ. ಕಳೆದ ವಾರ ಅಮೃತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತ
Mid East Conflict- ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಇದೀಗ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. ತನ್ನ ದೇಶದ ಪರಮೋಚ್ಚ ಧಾರ್ಮಿಕ ನಾಯಕ ಅಯತೊಲ್ಲಾ ಖಮೇನಿ ಅವರ ಹತ್ಯೆಗೆ ಪ್ರತಿಯಾಗಿ ಇರಾನ್ ಸೇನೆಯು ಇಸ್ರೇಲ್ ಪ್ರಧಾನ ಮಂತ್ರಿ ಬೆಂಜ
ಇಸ್ಲಾಂ ಜಗತ್ತಿನ ನಾಯಕರಾಗಿ ಗುರುತಿಸಲ್ಪಟ್ಟಿದ್ದ ಇರಾನ್ ಪರಮೋಚ್ಛ ನಾಯಕ ಖಮೇನಿ ಹತ್ಯೆಯಾಗಿದ್ದಾರೆ. ಸಾಗರ ಗರ್ಭದಲ್ಲಿನ ಭೂಕಂಪವು ನಿಮಿಷಗಳ ಬಳಿಕ ತರುವ ಸುನಾಮಿಯಂತೆ ಅಮೆರಿಕ- ಇಸ್ರೇಲ್ ನಡೆಸುತ್ತಿರುವ ಯುದ್ಧದ ಪರಿಣಾ
ಇತ್ತೀಚಿನ ವರ್ಷಗಳಲ್ಲಿ ಹಳಿ ತಪ್ಪಿದ್ದ ದ್ವಿಪಕ್ಷೀಯ ಸಂಬಂಧವನ್ನು ಮತ್ತೆ ಪುನಶ್ಚೇತನಗೊಳಿಸಲು ಉಭಯದೇಶಗಳು ಮುಂದಾಗಿದ್ದು,ಈ ಹಿನ್ನಲೆಯಲ್ಲಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಭಾರತ ಪ್ರವಾಸ ಕೈಗೊಂಡು ಭಾರತ ಪ್ರಧಾನಿ ನರೇ
ಬದಲಾದ ರಾಜಕೀಯ ಕಾಲಘಟ್ಟದಲ್ಲಿ ಶಕ್ತಿ ಪ್ರದರ್ಶನಕ್ಕೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಬಿ ವೈ ವಿಜಯೇಂದ್ರ. ಸಮುದಾಯದ ನಾಯಕನಾಗಿ ಗುರುತಿಸಿಕೊಳ್ಳಲು ಬಿ ವೈ ವಿಜಯೇಂದ್ರ ಈಗಿನಿಂದಲೇ ತಯಾರಿ ಮಾಡಿಕೊಳ್ಳುತ್ತಿ
ಇರಾನ್ ಮತ್ತು ಅಮೆರಿಕಾದ ನಡುವೆ ಯುದ್ಧ ಭೀಕರವಾಗಿದೆ. ಈ ನಡುವೆ ಸೌದಿ ರಾಷ್ಟ್ರಗಳ ಮೇಲೆ ಇರಾನ್ ಸೇನೆ ದಾಳಿ ನಡೆಸಿದೆ. ಅರಬ್ ರಾಷ್ಟ್ರಗಳಲ್ಲಿ ಇರುವ ಅಮೆರಿಕಾ ಸೇನಾ ನೆಲೆಗಳು ದಾಳಿಗೆ ಗುರಿಯಾಗುತ್ತಿದೆ. ಈ ನಡುವೆ ದುಬೈ, ಬಹರೇನ್
ಸರ್ಕಾರಿ ನೌಕರರು ಕೂಡ ಆನ್ಲೈನ್ ಟ್ರೇಡಿಂಗ್ ಹಾಗೂ ಸ್ಟಾಕ್ ಮಾರ್ಕೆಟ್ನಲ್ಲಿ ಹೂಡಿಕೆ ಮಾಡಲು ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಆದರೆ, ಅವರಿಗೆ ಸರ್ಕಾರಿ ನಿಯಮಗಳು, ಉದ್ಯೋಗ ಕಳೆದುಕೊಳ್ಳುವ ಆತಂಕವಿದೆ. ಸದ್ಯ ಕರ್ನಾಟಕ,
Government of India in touch with Embassy : ಮಧ್ಯಪ್ರಾಚ್ಯದಲ್ಲಿ ಯುದ್ದದ ಕಾರ್ಮೋಡದ ಹಿನ್ನಲೆಯಲ್ಲಿ ದುಬೈ, ಕತಾರ್ ಸೇರಿದಂತೆ, ಹಲವು ದೇಶಗಳ ಪ್ರಮುಖ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ. ಸಾವಿರಾರು ಭಾರತೀಯರು, ಸ್ವದೇಶಕ್ಕೆ ಮರಳಲಾಗದೇ ಪರದಾಡು
ರಾಜ್ಯದ ಯುವ ಜನತೆಗೆ ಸಿದ್ದರಾಮಯ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. 56 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗಿದೆ. ಇದೇ ತಿಂಗಳಿನಿಂದ.. ಅಂದ್ರೆ, ಮಾರ್ಚ್ ತಿಂಗಳಿನಿಂದಲೇ ನೇಮಕಾತಿ ಪ್ರಕ್ರಿಯೆ ಆರಂಭಗೊಳ್ಳಲಿದೆ.
ಗಲ್ಫ್ ರಾಷ್ಟ್ರಗಳಲ್ಲಿ ಸಂಕಷ್ಟಕ್ಕೀಡಾದ ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಈ ನಡುವೆ ಗಲ್ಫ್ ರಾಷ್ಟ್ರಗಳಲ್ಲಿ ಸಿಕ್ಕಿಹಾಕಿಕೊಂಡವರ ಕನ್ನಡಿಗರ ಮಾಹಿತಿಯನ್ನು ರಾಜ್ಯ ಸರ್ಕಾರ ಸಂಗ್ರಹಿಸಿದೆ. ಈ ಸಂಬಂಧಿಸಿದಂ
ಇಸ್ರೇಲ್-ಅಮೆರಿಕಾ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಸದ್ಯ ಮಧ್ಯಪ್ರಾಚ್ಯವನ್ನು ರಕ್ತದ ಮಡುವಿನಲ್ಲಿ ತೇಲುವಂತೆ ಮಾಡುತ್ತಿದ್ದು, ಇದಕ್ಕೆ ಅಂತ್ಯ ಯಾವಾಗ ಎಂಬ ಪ್ರಶ್ನೆಗಳು ಉದ್ಬವವಾಗುತ್ತಿವೆ. ಈ ನಡುವೆ ಇರಾನ್ ಮೇಲಿ
Separate Lingayat Religion Protest : ಬಾಳೆಹೊನ್ನೂರು ರಂಭಾಪುರಿ ಮಠದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಹಿಂದಿನ ಘಟನೆಯನ್ನು ಮೆಲುಕು ಹಾಕಿಕೊಂಡಿದ್ದಾರೆ. ರಾಜ್ಯದ ಪ್ರಮುಖ ವೀರಶೈವ ಲಿಂಗಾಯತ ಪೀ
ಇರಾನ್ ಮತ್ತು ಅಮೆರಿಕಾ ಯುದ್ಧದ ಹಿನ್ನೆಲೆಯಲ್ಲಿ ಅರಬ್ ರಾಷ್ಟ್ರಗಳಲ್ಲಿರುವ ಅಮೆರಿಕಾದ ಸೇನಾ ನೆಲೆಗಳ ಮೇಲೆ ಇರಾನ್ ದಾಳಿ ನಡೆಸುತ್ತಿದೆ. ಇದರಿಂದ ದುಬೈ, ಬಹರೈನ್, ಸೌದಿ ಅರೆಬಿಯಾದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಡ್ರ
ಇಸ್ರೇಲ್-ಅಮೆರಿಕ ಜಂಟಿ ವಾಯುದಾಳಿಯಲ್ಲಿಇರಾನ್ನ ಸರ್ವೋಚ್ಚ ನಾಯಕ ಅಯಾತೊಲ್ಲಾಅಲಿ ಖಮೇನಿ ಹತನಾಗಿದ್ದಾನೆ. ಇರಾನ್ ಸರಕಾರ ಅಧಿಕೃತವಾಗಿ ಈ ವಿಷಯ ಪ್ರಕಟಿಸಿದ್ದು, ದೇಶಾದ್ಯಂತ 40 ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಖಮೇನಿ ಜತ
ಕೌಟುಂಬಿಕ ಕಲಹ ಹಾಗೂ ವಿಚ್ಛೇದನ ಪ್ರಕರಣಗಳಲ್ಲಿ ಪತ್ನಿಗೆ ಜೀವನಾಂಶ ನೀಡುವುದು ಪತಿಯ ಸಾಂವಿಧಾನಿಕ ಮತ್ತು ನೈತಿಕ ಜವಾಬ್ದಾರಿಯಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಒಂದು ವಿಚ್ಛೇದನ ಪ್ರಕರಣದಲ್ಲಿ ಜೀವನಾಂಶ ನೀಡಲು ಹಣವಿ
ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನ ಸದ್ಯ ಓಪನ್ ವಾರ್ ನಲ್ಲಿದ್ದು, ಪರಸ್ಫರ ವೈಮಾನಿಕ ದಾಳಿಗಳನ್ನು ನಡೆಸಿಕೊಳ್ಳುತ್ತಿದ್ದಾರೆ. ಹೀಗೆ ಪಾಕ್ ನಡೆಸಿದ ವೈಮಾನಿಕ ದಾಳಿಗೆ ಪ್ರತೀಕಾರವಾಗಿ ತಾಲಿಬಾನಿಗಳು ಪಾಕಿಸ್ತಾನದಲ್ಲಿ ಈಗ
Global Conflict Effect on India : ಜಗತ್ತಿನಲ್ಲಿ ಶಾಂತಿ ನೆಲೆಸಲು ಪ್ರಯತ್ನಿಸಬೇಕಾದ ವಿಶ್ವದ ಬಲಾಢ್ಯ ದೇಶಗಳೇ, ಯುದ್ದಭೂಮಿಗೆ ಇಳಿದಿದೆ. ವರುಷ ವರುಷಗಳಿಂದ ಯುದ್ದ ನಡೆಯುತ್ತಿದ್ದರೂ, ಕೆಲವು ರಾಷ್ಟ್ರಗಳಿಗೆ ಯುದ್ದದ ಉನ್ಮಾದ ಕಮ್ಮಿಯಾಗುತ್ತಿಲ
ಹೆಬ್ಬಾಳ ಟ್ರಾಫಿಕ್ ಸಮಸ್ಯೆಯನ್ನ ಸುಧಾರಿಸಲು ಆರು ಲೇನ್ಗಳ ಕಿರು ಸುರಂಗ ರಸ್ತೆ ನಿರ್ಮಾಣ ಯೋಜನೆಗೆ ಬಿಡಿಎ ಮುಂದಾಗಿದೆ. ಈ ಯೋಜನೆಯ ಟೆಂಡರ್ಗಳನ್ನು ಬಿಡಿಎ ತೆರೆದಿದ್ದು, 4 ಮೂಲಸೌಕರ್ಯ ಯೋಜನಾ ಸಂಸ್ಥೆಗಳು ಭಾಗವಹಿಸಿವೆ. ಅಂದ
ಅಮೆರಿಕ- ಇರಾನ್ ಸಂಘರ್ಷ, ಮಧ್ಯಪ್ರಾಷ್ಯದ ಮೇಲಿನ ದಾಳಿ ಹಿನ್ನೆಲೆ, ಷೇರು ಮಾರುಕಟ್ಟೆಗಳು ಭಾರಿ ಕುಸಿದಿವೆ. ಚಿನ್ನ ಬೆಳ್ಳಿ ದರದಲ್ಲಿ ಕೂಡಾ ಭಾರಿ ಏರಿಳಿತ ಕಾಣುವ ಸಾಧ್ಯತೆ ಇದೆ.
ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡಲು, ಅವರ ಸಂಚಾರವನ್ನು ಸುಗಮಗೊಳಿಸಲು ನಗರ ಸಂಚಾರ ಪೊಲೀಸರು 101 ಸ್ಥಳಗಳಲ್ಲಿ ಸ್ಕೈವಾಕ್ಗಳನ್ನು ನಿರ್ಮಾಣ ಮಾಡುವಂತೆ ಪ್ರಸ್ತಾಪಿಸಿದ್ದಾರೆ. 103 ಅವೈಜ್ಞಾನಿಕ ಬಸ್ ನಿಲ್ದಾಣಗಳನ್ನು ಶಿಫ್ಟ
ಅಮೆರಿಕಾ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದರೆ, ಇದಕ್ಕೆ ಪ್ರತಿಕ್ರಿಯೆಯಾಗಿ ಇರಾನ್ ಗಲ್ಫ್ ಪ್ರದೇಶದಲ್ಲಿ ತನ್ನ ನರೆಹೊರೆಯಲ್ಲಿರುವ ಅಮೆರಿಕಾದ ಮಿತ್ರರಾಷ್ಟ್ರಗಳ ಮೇಲೆ ಪ್ರತಿದಾಳಿ ಮಾಡುತ್ತಿದೆ. ಇನ್ನು, ಇ
ಅಮೆರಿಕಾ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದರೆ, ಇದಕ್ಕೆ ಪ್ರತಿಕ್ರಿಯೆಯಾಗಿ ಇರಾನ್ ಗಲ್ಫ್ ಪ್ರದೇಶದಲ್ಲಿ ತನ್ನ ನರೆಹೊರೆಯಲ್ಲಿರುವ ಅಮೆರಿಕಾದ ಮಿತ್ರರಾಷ್ಟ್ರಗಳ ಮೇಲೆ ಪ್ರತಿದಾಳಿ ಮಾಡುತ್ತಿದೆ. ಇನ್ನು, ಇ
Ayatollah Ali Khamenei Death and Kodi Seer Prediction : ವಿಶ್ವ ನಾಯಕರ ಸಾವು ಮತ್ತು ಯುದ್ಧದ ಭೀತಿ, ಈ ಭವಿಷ್ಯವನ್ನು ಹಲವು ತಿಂಗಳ ಹಿಂದೆಯೇ ಕೋಡಿಶ್ರೀಗಳು ನುಡಿದಿದ್ದರು. ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಆಲಿ ಖಮೇನಿಯನ್ನು ಇಸ್ರೇಲ್ ಮತ್ತು ಅಮೆರಿಕಾದ ಮಿಲ
ನಗರ ಭಾಗದಲ್ಲಿ ಕೇಂದ್ರೀಕೃತವಾಗಿ ನಡೆಯುತ್ತಿರುವ ಆಯುಷ್ಮತಿ ಕೇಂದ್ರಗಳು ಮುಂದಿನ ದಿನಗಳಲ್ಲಿ ಗ್ರಾಮಾಂತರ ಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೂ ವಿಸ್ತರಣೆಯಾಗಲಿ. ಹಾಗೆಯೇ ನಗರ ಭಾಗದಲ್ಲಿ ಈಗ ನಾಲ್ಕು ಕೇಂದ್ರಗಳಲ್ಲಿಮಾ
ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದ್ದು, ಯುಎಇ ಶಾಂತಿ, ಭದ್ರತೆ , ಸುರಕ್ಷತೆಗಾಗಿ ಒಗ್ಗಟ್ಟಿನಲ್ಲಿ ಇರಲಿದೆ ಎಂದು ಆಶ್ವಾಸನೆ ನೀಡಿದ್
ಮೈಸೂರಿನ ಅಗ್ನಿಶಾಮಕ ಠಾಣೆಯನ್ನು ರಾಜ್ಯದಲ್ಲಿಯೇ ಬೃಹತ್ ಅಗ್ನಿಶಾಮಕ ಠಾಣೆಯನ್ನಾಗಿ ಪರಿವರ್ತಿಸುವ 30 ಕೋಟಿ ರೂ. ಯೋಜನೆಯ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿದೆ. ಈ ಬಾರಿಯ ಬಜೆಟ್ನಲ್ಲಿ ಅನುಮೋದನೆ ದೊರೆಯುವ ಸಾಧ್
ಭಾರತ ಹಾಗೂ ಇರಾನ್ ನಡುವೆ ವ್ಯಾಪಾರ ವಹಿವಾಟಿನ ಉತ್ತಮ ಸಂಬಂಧವಿದ್ದು, ಇರಾನ್ ಸಮುದ್ರ ಮಾರ್ಗವನ್ನೇ ಭಾರತ ಆಮದು-ರಫ್ತಿಗಾಗಿ ಅವಲಂಬಿಸಿದೆ. ಆದರೆ ಈಗ ಅಮೆರಿಕ- ಇರಾನ್ ಮಧ್ಯೆ ಸೃಷ್ಟಿಯಾಗಿರುವ ಬಿಕ್ಕಟ್ಟಿನಿಂದಾಗಿ ಸಮುದ್ರ ಮಾರ್
ವಿಮುಕ್ತ ದೇವದಾಸಿ ಸಮುದಾಯದ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ವಿವಾಹ ಪ್ರೋತ್ಸಾಹಧನ ಯೋಜನೆಯನ್ನು ಸರಕಾರ ಜಾರಿಗೊಳಿಸಿದೆ. ಯೋಜನೆಯೇನೋ ಜಾರಿಯಲ್ಲಿದೆ ಆದರೆ ಫಲಾನುಭವಿಗಳಿಗೆ ಪ್ರೋತ್ಸಾಹಧನವೇ ಸಿಗುತ್ತಿಲ್ಲ. ಕಳೆ
ಹೈದರಾಬಾದ್ ಮತ್ತು ಬೆಂಗಳೂರು ನಡುವಿನ ಪ್ರಯಾಣ ಅವಧಿ 8.5 ತಾಸನ್ನು 2 ಗಂಟೆ ಇಳಿಸುವ ಹೈಸ್ಪೀಡ್ ರೈಲು ಯೋಜನೆಯ ಅನುಷ್ಠಾನಕ್ಕೆ ಸಿದ್ಧತೆ ಆರಂಭಗೊಂಡಿದೆ.
ಬೆಂಗಳೂರಿನ ಒತ್ತಡ, ಟ್ರಾಫಿಕ್ , ಸಂಪನ್ಮೂಲ ಬ:ಕೆ ಕಡಿಮೆ ಮಾಡಲು ನಗರದ ಇತರ ಬಲಿಷ್ಠ ಜಿಲ್ಲೆಗಳಲ್ಲಿಯೂ ಡಿಜಿಟಲ್ ಕ್ರಾಂತಿ ಗಾಗಿ ಸರಕಾರ ಬಿಯಾಂಡ್ ಬೆಂಗಳೂರು ಮಿಷಿನ್ ಆರಂಭಿಸಿದ್ದರೂ, ಇದು ನಿಧಾನಗತಿಯಲ್ಲಿದೆ. ಮೈಸೂರು ಹಾಗೂ ಮಂಗ
ಭಾರತ ನಡೆಸಿದ ಆಪರೇಶನ್ ಸಿಂದೂರ್ ಕಾರ್ಯಾಚರಣೆ ವೇಳೆ ಪಾಕಿಸ್ತಾನ ನೆಚ್ಚಿಕೊಂಡಿದ್ದ ಚೀನಾ ನಿರ್ಮಿತ ರಕ್ಷಣಾ ಉಪಕರಣದ ಹಣೆಬರಹ ಜಗಜ್ಜಾಹೀರಾಗಿತ್ತು. ಇದೀಗ ಇಸ್ರೇಲ್-ಇರಾನ್ ಸಂಘರ್ಷದಲ್ಲಿ ಅದು ಮತ್ತೊಮ್ಮೆ ಸಾಬೀತಾಗಿದೆ. ಇರಾನ
ಈವೆರೆಗೂ ತನ್ನ ಫಾರ್ಮ್ ಬಗ್ಗೆ ಎದ್ದಿದ್ದ ಪ್ರಶ್ನೆಗಳಿಗೆ ಇದೀಗ ಈಡನ್ ಗಾರ್ಡನ್ಸ್ ನಲ್ಲಿ ತನ್ನ ಬ್ಯಾಟ್ ಮೂಲಕವೇ ಉತ್ತರಿಸಿದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರು ಟೀಂ ಇಂಡಿಯಾವನ್ನು ಐಸಿಸಿ ಟಿ20 ವಿಶ್ವಕಪ್ ಸೆಮಿ
india Vs West Indies Super 8 Match- ಕಳೆದ ಪಂದ್ಯದಲ್ಲಿ ಅರ್ಧಶತಕ ಬಾರಿಸಿ ಮಿಂಚಿದ್ದ ಅಭಿಷೇಕ್ ಶರ್ಮಾ ಅವರು ವೆಸ್ಟ್ ಇಂಡೀಸ್ ವಿರುದ್ಧವೂ ಸಿಡಿಯುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದರು ಭಾರತದ ಅಭಿಮಾನಿಗಳು. ಆದರೆ ವಿಂಡೀಸ್ ಮಧ್ಯಮವೇಗಿ ಅಖೈಲ್ ಹೊ
India W Vs Australia W- ಮಿಚೆಲ್ ಸ್ಟಾರ್ಕ್ ಮತ್ತು ಅಲಿಸ್ಸಾ ಹೀಲಿ ಕ್ರಿಕೆಟ್ ಜಗತ್ತಿನ ಅತ್ಯಂತ ಯಶಸ್ವಿ ದಂಪತಿ ಎಂದರೆ ಖಂಡಿತ ತಪ್ಪಿಲ್ಲ. ಪತಿ ಆಸ್ಟ್ರೇಲಿಯಾ ತಂಡದ ಮುಂಚೂಣಿ ವೇಗಿಯಾಗಿದ್ದರೆ, ಪತ್ನಿ ಆಸ್ಟ್ರೇಲಿಯಾ ಮಹಿಳಾ ತಂಡದ ನಾಯಕಿ. ಇಬ
ಮಡಿಕೇರಿ ತಾಲೂಕಿನ ಬೆಟ್ಟತ್ತೂರಿನಲ್ಲಿ ಕಾಡಾನೆ ದಾಳಿಗೆ ಸಿಲುಕಿ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದಾಳೆ. ಕೊಡಗು ಜಿಲ್ಲೆಯಲ್ಲಿ ಆಕ್ರೋಶ ಭುಗಿಲೆದ್ದಿದೆ. ಘಟನೆ ಸಂಬಂಧ ಗ್ರಾಮಸ್ಥರು 2 ಗಂಟೆಗೂ ಹೆಚ್ಚು ಕಾಲ ರಾಷ
Shoib Akhtar On Mohsin Naqvi- ಕೆಲ ದಿನಗಳ ಹಿಂದಷ್ಟೇ ಪಾಕಿಸ್ತಾನ ತಂಡದ ಮಾಜಿ ವೇಗಿ ಶೊಯೇಬ್ ಅಖ್ತರ್ ಅವರು ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರ ಬಗ್ಗೆ ವಿಪರೀತ ಟೀಕೆ ಮಾಡಿ ಬಳಿಕ ಯೂ ಟರ್ನ್ ಹೊಡೆದಿದ್ದರು. ಇದೀಗ ಮತ್ತೊಮ್ಮ ವಾಗ್ದಾಳಿ ನಡೆಸ
ಗ್ಯಾರಂಟಿ ಯೋಜನೆಗಳಿಂದ ಸರಕಾರ ದಿವಾಳಿಯಾಗಿದೆ. ಸರ್ಕಾರದ ಬೊಕ್ಕಸದಲ್ಲಿ ಹಣವಿಲ್ಲ. ಸಿಎಂ ಸಿದ್ದರಾಮಯ್ಯ ಸರ್ಕಾರವು ರಾಜ್ಯವನ್ನು ಪಾಪರ್ ಮಾಡಲು ಹೊರಟಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.
ಹಾವೇರಿ ರಾಷ್ಟ್ರೀಯ ಹೆದ್ದಾರಿ-48 ರಲ್ಲಿ ರವಿವಾರ ನಸುಕಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿ ಕೇವಲ 15 ದಿನಗಳ ಹಿಂದಷ್ಟೇನವ ದಾಂಪತ್ಯಕ್ಕೆ ಕಾಲಿಟ್ಟಿದ್ದ ಜೋಡಿಗಳು ಮೃತಪಟ್ಟಿರುವ ಘಟನೆ ಶಿಗ್ಗಾವಿ ತಾಲೂಕು ಕಡಹಳ್ಳಿ ಬಳಿ ಸಂಭವಿಸ
ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ದಾಳಿಗೆ ಪ್ರತಿಯಾಗಿ ಇರಾನ್ ಇದೀಗ ವಿಶ್ವದ ಪ್ರಮುಖ ತೈಲ ಸಾಗಣೆ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಮಿಲಿಟರಿ ಕಾರ್ಯಾಚರಣೆ ಚುರುಕು ಮಾಡಿದೆ. ಇದರ ಭಾಗವಾಗಿ ಪಲಾವ್ ಗಣರಾಜ
USA- Israel Attack On Iran- ಇರಾನ್ ಮೇಲೆ ಕಳೆದೊಂದು ದಿನದಿಂದ ಅಮೆರಿಕ ಮತ್ತು ಇಸ್ರೇಲ್ ಇರಾನ್ ಮೇಲೆ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದು ಇರಾನ್ ನ ಹಲವು ಪ್ರಮುಖ ಸೇನಾನಾಯಕರು ಹತರಾಗಿದ್ದಾರೆಂದು ಇಸ್ರೇಲ್ ನ ರಕ್ಷಣಾ ಇಲಾಖೆ ಮಾಹಿತಿ ನೀಡಿದ
ಅಮೆರಿಕಾ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್ ನ ಸುಪ್ರೀಂ ಲೀಡರ್ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದ ಬಳಿಕ ಇರಾನ್ ನ ಮುಂದಿನ ಪರಿಸ್ಥಿತಿ ಏನು? ಇರಾನ್ ಅನ್ನು ಈ ಸಮಯದಲ್ಲಿ ಮುನ್ನಡೆಸುವವರು ಯಾರು ಎಂಬ ಹಲವು ಪ
ಅಮೆರಿಕ-ಇಸ್ರೇಲ್ ನಡೆಸಿರುವ ಜಂಟಿ ದಾಳಿಯಲ್ಲಿಇರಾನ್ ಪರಮೋಚ್ಚ ನಾಯಕ ಆಯತೊಲ್ಲಾಅಲಿ ಖಮೇನಿ, ಅವರ ಅಳಿಯ, ಸೊಸೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಒಟ್ಟಾರೆ ಸಂಘರ್ಷದಲ್ಲಿ82 ಮಕ್ಕಳು ಸೇರಿದಂತೆ 201 ಮಂದಿ ಸಾವಿಗೀಡಾಗಿದ್ದ
CM Siddaramaiah Video Call With SIddaramaiah- ಮಧ್ಯಪ್ರಾಚ್ಯದಲ್ಲಿ ಆಗಿರುವ ಹಠಾತ್ ಬೆಳವಣಿಗೆಯಿಂದಾಗಿ ಕಳೆದೊಂದು ದಿನದಿಂದ ವಿಮಾನ ಸೇವೆಯಲ್ಲಿ ಬಹಳಷ್ಟು ವ್ಯತ್ಯಾಸವಾಗಿವೆ. ಭಾರತದಿಂದ ಕೊಲ್ಲಿ ರಾಷ್ಟ್ರಗಳಿಗೆ ತೆರಳಬೇಕಿದ್ದ ಪ್ರಯಾಣಿಕರು, ಮಂಗಳೂರ
ರೈತಪರ ಹೋರಾಟಗಾರ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಸುದೀರ್ಘ 50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣಗೊಳಿಸಿದ್ದಾರೆ. ಅವರನ್ನು ಅದ್ಧೂರಿಯಾಗಿ ಸನ್ಮಾನಿಸಲು ಮೇ ತಿಂಗಳಲ್ಲಿ ಸಮಾರಂಭ ಆಯೋಜಿಸಲು ಸಿದ್ಧತೆ ಶುರುವಾಗಿದೆ. ರಾಜ್
ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕಾ ದಾಳಿ ನಡೆಸಿದ್ದ ಇರಾನ್ ಸುಪ್ರೀಂ ಲೀಡರ್ ಖಮೇನಿ ಸೇರಿದಂತೆ 40ಕ್ಕೂ ಅಧಿಕ ಉನ್ನತ ನಾಯಕರು ಸಾವನ್ನಪ್ಪಿದ್ದಾರೆ. ಈ ಸುದ್ದಿ ಈಗಾಗಲೇ ಸಾಕಷ್ಟು ಸುದ್ದಿ ಮಾಡುತ್ತಿದ್ದು, ಈ ನಡುವೆ ಎಲನ್
ಒಬ್ಬರ ಹಿರೋ ಮತ್ತೊಬ್ಬರ ಜೀವನದಲ್ಲಿ ವಿಲನ್... ಈ ಮಾತು ಇರಾನ್ ಸುಪ್ರೀಂ ಲೀಡರ್ ಖಮೇನಿಗೆ ಅತ್ಯಂತ ಸೂಕ್ತವೆನಿಸುತ್ತದೆ. ಇದಕ್ಕೆ ಕಾರಣ ಅಮೆರಿಕಾ ಹಾಗೂ ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸರ್ವೊಚ್ಚ ನಾಯಕ ಖಮೇನಿ ಸಾವನ
ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಗೀಡಾಗಿದ್ದಾರೆ. ಭಾರತದಲ್ಲಿರುವ ಇರಾನ್ ರಾಯಭಾರ ಕಚೇರಿ ಖಮೇನಿ ನಿಧನಕ್ಕೆ ಕಂಬನಿ ಮಿಡಿದಿದ್ದು, ಈ ಹತ್ಯ
ನಮ್ಮ ಪೊಲೀಸ್ ನಮ್ಮ ಹೆಮ್ಮೆ ಎಲ್ಲರಿಗೂ ಫಿಟ್ನೆಸ್ ಡಬ್ ಫ್ರೀ ಕರ್ನಾಟಕ ಸೈಬರ್ ಜಾಗೃತಿಗಾಗಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ 5 ಕಿ.ಮೀ. ಮ್ಯಾರಥಾನ್ ಓಟವನ್ನು ಆಯೋಜಿಸಲಾಗಿತ್ತು. ಉಡುಪಿ ಅಜ್ಜರಕಾಡು ಮೈದಾನದಲ್ಲಿ ಹಮ್ಮಿ
ಹಾವೇರಿ ಜಿಲ್ಲೆಯಾದ್ಯಂತ ಬೇಸಿಗೆ ಆರಂಭದಲ್ಲೇ ನೀರಿನ ಕೊರತೆ ಎದುರಾಗಿದೆ. ಬಹುತೇಕ ಕಡೆ ಬೋರ್ವೆಲ್ ಮತ್ತು ತೆರೆದ ಬಾವಿಗಳ ನೀರಿನ ಮಟ್ಟ ಕುಸಿತ ಕಂಡುಬಂದಿದೆ. ಒಂದೆಡೆ ನೀರಿನ ಅಭಾವ ಮತ್ತೊಂದೆಡೆ ಸುಡು ಬಿಸಿಲಿಗೆ ಬೆಳೆಗಳು ಕ
ಅಮೆರಿಕಾ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿದ್ದು, ಇದರಿಂದಾಗಿ ಇರಾನ್ ಸುಪ್ರೀಂ ಲೀಡರ್ ಆಯತೊಲ್ಲಾ ಅಲಿ ಖಮೇನಿ ಹತ್ಯೆಗೀಡಾಗಿದ್ದಾರೆ. ಈ ನಿಧನದ ವಾರ್ತೆಯನ್ನು ಕೇಳುತ್ತಿದ್ದಂತೆ ಕರ್ನಾಟಕದಲ್ಲಿನ ಮ

28 C