RCB W Vs MI W Match- ಬಾರೀ ಕುತೂಹಲ ಕೆರಳಿಸಿದ್ದ ಮಹಿಳಾ ಪ್ರೀಮಿಯರ್ ಲೀಗ್ 2026ರ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ಇಂಡಿಯನ್ಸ್ ಅನ್ನು 3 ವಿಕೆಟ್ ಗಳಿಂದ ಸೋಲಿಸಿ ಬೀಗಿದೆ. ಪ್ರೇಕ್ಷಕರನ್ನು ಪಂದ್ಯದ ಕೊನೇ ಓ
ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್-1 ರ ಆಗಮನ ದ್ವಾರದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದರಿಂದ ಪ್ರಯಾಣಿಕರ ಅನುಕೂಲಕ್ಕೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮತ್ತು ಬಿಐಎಎಲ್ ಅಧ್ಯಕ್ಷರು ಭೇಟಿ ನ
ಮುಗ್ಧತೆ ಮತ್ತು ಮೂರ್ಖತನದ ನಡುವೆ ಒಂದು ತೆಳುವಾದ ವ್ಯತ್ಯಾಸವಿದೆ. ನೆರೆ ರಾಷ್ಟ್ರ ಪಾಕಿಸ್ತಾನವನ್ನು ಆಳುತ್ತಿರುವವರು ತಮ್ಮನ್ನು ತಾವು ಮುಗ್ಧರು ಎಂದು ಕರೆದುಕೊಂಡರೂ, ಅವರ ಮೂರ್ಖತನದ ಪರಿಚಯ ಮಾತ್ರ ಇಡೀ ಜಗತ್ತಿಗೆ ಇದೆ. ಅಮೆ
ಭಾರತೀಯ ಸಂಸದರ ಆಸ್ತಿ ಕಳೆದ ಹತ್ತು ವರ್ಷಗಳಲ್ಲಿ ಶೇ.400ರಷ್ಟು ಏರಿಕೆಯಾಗಿದೆ. ಎಡಿಆರ್ ವರದಿಯ ಪ್ರಕಾರ, ಸಂಸದರ ಸರಾಸರಿ ಆಸ್ತಿ ಶೇ.110ರಷ್ಟು ಹೆಚ್ಚಳವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಆಸ್ತಿ ಶೇ.86ರಷ್ಟು ಬೆಳೆದಿದೆ. ರಾಹುಲ್ ಗ
ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಯಾವಾಗ ಅಂತಿಮಗೊಳ್ಳಲಿದೆ ಎಂಬುದರ ಬಗ್ಗೆ ಅನಿಶ್ಚಿತತೆ ಮುಂದುವರೆದಿದೆ. ಈ ವಿಳಂಬಕ್ಕೆ ಅಮೆರಿಕ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ದೂಷಿಸಲು ಆರಂಭಿಸಿದೆ. ಪ್ರಧಾನಿ ಮೋದಿ ಅವರು ಅ
Jay Shah On Rohit Sharma- ಐಸಿಸಿ ಅಧ್ಯಕ್ಷ ಜಯ್ ಶಾ ಅವರು ಭಾರತದ ಸ್ಟಾರ್ ಕ್ರಿಕೆಟರ್ ರೋಹಿತ್ ಶರ್ಮಾ ಅವರನ್ನು 'ಕಪ್ತಾನ' ಎಂದು ಕರೆದಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಇತ್ತೀಚೆಗೆ ನಡೆದ ರಿಲಯನ್ಸ್ ಫೌಂಡೇಶನ್ ನ ಸಮಾರಂಭದಲ್ಲಿ ಈ ಘಟನೆ ನಡೆದಿ
Karnataka 2028 Assembly Election : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ನಾವು, ಜೊತೆಯಾಗಿ ಸ್ಪರ್ಧೆಯನ್ನು ಮಾಡುತ್ತಿದ್ದೇವೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಜೊತೆಗೆ, ಎಷ್ಟು ಸ್ಥಾನದಲ್
ಮೆದುಳಿನ ಆರೋಗ್ಯಕ್ಕೆ ಅತ್ಯುತ್ತಮ ಆಹಾರಗಳು | ಗಟ್–ಬ್ರೇನ್ ಸಂಪರ್ಕ ವಿವರಣೆ | Dr.Padmini BV
ಸಂಕ್ರಾಂತಿ ಮತ್ತು ಗಣರಾಜ್ಯೋತ್ಸವದ ಪ್ರಯುಕ್ತ ಪ್ರಯಾಣಿಕರ ದಟ್ಟಣೆ ನಿರ್ವಹಿಸಲು ರೈಲ್ವೆ ಇಲಾಖೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಿದೆ. ಯಶವಂತಪುರ-ಮಡಗಾಂವ್ ಮತ್ತು ಮೈಸೂರು-ಬೆಳಗಾವಿ ನಡುವೆ ಈ ವಿಶೇಷ ರೈಲುಗಳು ಸಂಚರಿಸಲಿದ್ದು
2025ರ ಡಿಸೆಂಬರ್ನಲ್ಲಿ ಭಾರತೀಯ ರೂಪಾಯಿ ಡಾಲರ್ ಎದುರು ದಾಖಲೆಯ ಕುಸಿತ ಕಂಡಿತು. ವಿದೇಶಿ ಹೂಡಿಕೆದಾರರು ಷೇರುಗಳನ್ನು ಮಾರಾಟ ಮಾಡಿದರು ಮತ್ತು ಅಮೆರಿಕದ ಸುಂಕ ನೀತಿಯಿಂದ ರಫ್ತು ದುಬಾರಿಯಾಯಿತು. ಆದಾಗ್ಯೂ, RBI ಗವರ್ನರ್ ಮತ್ತು ಮು
ನಾಡಿನ ಮಹಿಳಾ ಸಂವೇದನೆಗೆ ಧ್ವನಿಯಾಗುವಲ್ಲಿ ಮುಂಚೂಣಿಯಲ್ಲಿರುವ ಸಮಸ್ತ ಕನ್ನಡಿಗರ ಹೆಮ್ಮೆಯ ವಿಜಯ ಕರ್ನಾಟಕ ಡಿಜಿಟಲ್, ಮೌಂಟ್ ಕಾರ್ಮಲ್ ಕಾಲೇಜು ಸಹಯೋಗದಲ್ಲಿ ಮತ್ತು ಸಾಯಿ ಗೋಲ್ಡ್ ಪ್ಯಾಲೇಸ್ ಸಹ ಪ್ರಾಯೋಜಕತ್ವದಲ್ಲ
ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಟ್ವೀಟ್ ವಾರ್ ಜೋರಾಗಿದೆ. ಬಳ್ಳಾರಿ ಗಲಾಟೆಗೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಅವರು ಪೊಲೀಸ್ ಇಲಾಖೆಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದರು. ಆದ
ನಿಂಬೆ ನಾಡಿಗೆ ನನ್ನನ್ನು ಕರೆಸಿರುವುದಕ್ಕೆ ಬಹಳ ಸಂತೋಷವಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಹಾಗೂ ಗೋಲಗುಂಬಜ್ ಮಾದರಿ ಸ್ಮರಣಿಕೆ ನೀಡಿ ನನಗೆ ಇಂದು ಸನ್ಮಾನಿಸಲಾಗಿದೆ. ಎಲ್ಲಾ ಜಾತಿ, ಸಮುದಾಯ, ಧರ್ಮಗಳನ್ನು ಒಟ್ಟಾಗಿ
ರಿಲಯನ್ಸ್ ಜಿಯೋ ಪ್ಲಾಟ್ಫಾರ್ಮ್ಸ್ ಈ ವರ್ಷ ಭಾರತದ ಷೇರು ಮಾರುಕಟ್ಟೆ ಇತಿಹಾಸದಲ್ಲೇ ಅತಿದೊಡ್ಡ 'ಆರಂಭಿಕ ಸಾರ್ವಜನಿಕ ಕೊಡುಗೆ' (ಐಪಿಒ) ತರಲು ಸಜ್ಜಾಗುತ್ತಿದೆ. ಮುಕೇಶ್ ಅಂಬಾನಿ ನೇತೃತ್ವದ ಕಂಪನಿಯು ಕೇವಲ ಶೇಕಡಾ 2.5ರಷ್ಟು ಷೇರು
Tennis Ball Cricket- ಇದೀಗ ಟೆನಿಸ್ ಬಾಲ್ ಕ್ರಿಕೆಟ್ ನಲ್ಲೂ ಭವಿಷ್ಯವಿದೆ ಎಂಬುದು ಇಂಡಿಯನ್ ಸ್ಟ್ರೀಟ್ ಪ್ರೀಮಿಯರ್ ಲೀಗ್ ನಿಂದ ಸಾಬೀತಾಗಿದೆ. ಇದೀಗ ISPL ನ ಮೂರನೇ ಸೀಸನ್ ನಡೆಯುತ್ತಿದ್ದು ಕೊುಪ್ಪಳದ ಯುವ ಆಟಗಾರ ಗಣೇಶ ಅವರು ಚೆನೈನ ಸಿಂಗಂ ತಂ
ಕರ್ನಾಟಕ ಸರ್ಕಾರವು ರೈತರಿಗೆ ಉಚಿತವಾಗಿ ಸುಧಾರಿತ ಮೇವಿನ ಬೀಜಗಳನ್ನು ನೀಡುತ್ತಿದೆ. ಇದರಿಂದ ಜಾನುವಾರುಗಳ ಆರೋಗ್ಯ ಸುಧಾರಿಸಿ ಹಾಲಿನ ಇಳುವರಿ ಹೆಚ್ಚುತ್ತದೆ. ಮಹಿಳೆಯರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಆದ್ಯತೆ ನ
ಶಬರಿಮಲೆ ಚಿನ್ನ ಲೂಟಿ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆಯಾಗಿದೆ. ಶಬರಿಮಲೆಯ ಹಿರಿಯ ತಂತ್ರಿ ಕಂಠರರ್ ರಾಜೀವರ್ ಅವರನ್ನು ವಿಶೇಷ ತನಿಖಾ ತಂಡ ಬಂಧಿಸಿದೆ. ಅವರನ್ನು ಗಂಟೆಗಟ್ಟಲೆ ವಿಚಾರಣೆ ನಡೆಸಿದ ಬಳಿಕ ಬಂಧನ ದಾಖಲಿಸಲಾಗಿದೆ. ಪ
Jemimah Rodrigues Childhood- ಭಾರತ ಮಹಿಳಾ ತಂಡದ ಸ್ಟಾರ್ ಬ್ಯಾಟರ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡದ ನಾಯಕಿಯಾಗಿರವ ಜೆಮಿಮಾ ರೋಡ್ರಿಗಸ್ ತಮ್ಮ ಬಾಲ್ಯದ ಒಂದು ಭಯಾನಕ ಆದರೆ ಹಾಸ್ಯಮಯ ಘಟನೆಯನ್ನು ಹಂಚಿಕೊಂಡಿದ್ದಾರೆ. ಎಂಟು ವರ್ಷದ ಬಾಲ
ಕೆಎಸ್ಆರ್ಟಿಸಿ ತನ್ನ 6 ಐಷಾರಾಮಿ ಬಸ್ಗಳ ಟಿಕೆಟ್ ದರದಲ್ಲಿ ಶೇ.5 ರಿಂದ 15ರಷ್ಟು ರಿಯಾಯಿತಿ ಘೋಷಿಸಿದೆ. ಜನವರಿ 5ರಿಂದ ಜಾರಿಗೆ ಬಂದಿರುವ ಈ ರಿಯಾಯಿತಿಯು ಬೆಂಗಳೂರು-ಮುಂಬೈ, ಬೆಂಗಳೂರು-ಶಿರಡಿ, ಬೆಂಗಳೂರು-ಪುಣೆ ಸೇರಿದಂತೆ ಹಲವು ಪ
ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಕೇಂದ್ರ ಸರ್ಕಾರದ ನಡುವಿನ ಸಂಘರ್ಷ ತಾರಕಕ್ಕೇರಿದೆ. ಟಿಎಂಸಿಯ ಚುನಾವಣಾ ತಂತ್ರಗಾರಿಕೆ ಸಂಸ್ಥೆಯಾದ 'ಐ-ಪ್ಯಾಕ್' ಮತ್ತು ಅದರ ಸಹ ಸಂಸ್ಥಾಪಕ ಪ್ರತೀಕ್ ಜೈನ್ ಮೇಲೆ ಜಾರಿ
ನಟ ಯಶ್ ಅವರ 'ಟಾಕ್ಸಿಕ್' ಚಿತ್ರದಲ್ಲಿ ನಟಿಸುವ ಅವಕಾಶ ಗುಲ್ಶನ್ ದೇವಯ್ಯ ಅವರಿಗೆ ಸಿಕ್ಕಿತ್ತು. ಆದರೆ, ಕಾರಣಾಂತರಗಳಿಂದ ಆ ಚಿತ್ರದಲ್ಲಿ ಅವರು ಕಾಣಿಸಿಕೊಳ್ಳಲಿಲ್ಲ. ಸಂಭಾವನೆ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗಿಲ್ಲ ಎಂದು
ನೆಟ್ಫ್ಲಿಕ್ಸ್ನ ಜನಪ್ರಿಯ ಸೀರಿಸ್ ಸ್ಕ್ವಿಡ್ ಗೇಮ್ ಸೀಸನ್ 3, 32ನೇ ಆಕ್ಟರ್ ಪ್ರಶಸ್ತಿ ಸಮಾರಂಭದಲ್ಲಿ ಅತ್ಯುತ್ತಮ ಸ್ಟಂಟ್ ಎನ್ಸೆಂಬಲ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ. ಈ ಪ್ರಶಸ್ತಿ ಸಮಾರಂಭವು ಅಕಾಡೆಮಿ ಅವಾರ್ಡ್ಸ್
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಜಾರಿಗೆ ತಂದಿರುವ ವಿವಾದಾತ್ಮಕ ಆಮದು ಸುಂಕಗಳ ಸಿಂಧುತ್ವದ ಬಗ್ಗೆ ಅಲ್ಲಿನ ಸುಪ್ರೀಂ ಕೋರ್ಟ್ ಶುಕ್ರವಾರ ರಾತ್ರಿ ಮಹತ್ವದ ತೀರ್ಪು ನೀಡಲಿದೆ. ಈ ತೀರ್ಪು ಸೋಮವಾರದಂದು ಭಾರತೀಯ ಷೇರು
ED Raid On I-Pac Kolkata : ಚುನಾವಣಾ ಹೊಸ್ತಿಲಲ್ಲಿರುವ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ನಡುವಿನ ರಾಜಕೀಯ ವೈಮನಸ್ಸು ತೀವ್ರಗೊಳ್ಳುತ್ತಿದೆ. ಟಿಎಂಸಿಯ ರಾಜಕೀಯ ಸಲಹಾ ಸಂಸ್ಥೆಯ ಮೇಲೆ, ಜಾರಿ ನಿರ್ದೇಶನಾಲಯದ ದಾಳಿಯ ವ
ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟ ಘಟನೆಗೆ ಸಂಬಂಧಿಸಿ, ಮಾಜಿ ಸಚಿವ ಜನಾರ್ದನ ರೆಡ್ಡಿ ಮಾತನಾಡಿದರು. ಸಾಕ್ಷ್ಯ ನಾಶಪಡಿಸಲು ಮೃತದೇಹವನ್ನು ಸುಡಲಾಗಿದೆ ಎಂದು ಆರೋಪಿಸಿದರು. ಘಟ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಕ್ಕಾ ಉದ್ಯಮಿ. ವೆನೆಜುವೆಲಾ ತೈಲದ ರಫ್ತಿನ ಮೇಲೆ ಸಂಪೂರ್ಣವಾಗಿ ನಿಯಂತ್ರಣ ಸಾಧಿಸಿದ ಬಳಿಕ, ಆ ತೈಲವನ್ನು ಬೇರೆ ಬೇರೆ ರಾಷ್ಟ್ರಗಳಿಗೆ ಮಾರಾಟ ಮಾಡಲು ಜಬರ್ದಸ್ತ್ ಯೋಜನೆ ರೂಪಿಸಿದ್ಧಾ
ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಕಾಂಗ್ರೆಸ್ನವರು ಮನರೇಗಾ ಹೆಸರಿನ ಬದಲಾವಣೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಜನರನ್ನು ದಿಕ್ಕುತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು. ಪ್ರಧಾನಿ ಮೋದಿ ಅವರ ಹೆಸರನ್ನು ಕೆಡಿಸಲು ಕಾಂಗ್
ಝೋಹೋ ಸಂಸ್ಥಾಪಕ ಶ್ರೀಧರ್ ವೆಂಬು ಅವರ ವಿಚ್ಛೇದನ ಪ್ರಕರಣವು ನಿರ್ಣಾಯಕ ಹಂತ ತಲುಪಿದೆ. ಕ್ಯಾಲಿಫೋರ್ನಿಯಾ ನ್ಯಾಯಾಲಯವು ವೆಂಬು ಅವರಿಗೆ 1.7 ಬಿಲಿಯನ್ ಡಾಲರ್ ಪತ್ನಿ ಪ್ರಮೀಳಾ ಅವರ ಹೆಸರಿಗೆ ಬಾಂಡ್ ಮಾಡುವಂತೆ ಸೂಚಿಸಿದೆ. ಮಕ್ಕಳ
Virat Kohli Instagram Post- 2023- ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಪ್ರಾರಂಭಕ್ಕೆ ಇನ್ನೇನು ದಿನಗಣನೆ ಶುರುವಾಗಿದೆ. ಪ್ರಥಮ ಏಕದಿನ ಪಂದ್ಯ ನಡೆಯಲಿರುವ ವಡೋಧರಾಗೆ ಈಗಾಗಲೇ ಭಾರತೀಯ ತಂಡ ಬಂದಿಳಿದಿದ್ದು ತಾಲೀಮನ್ನೂ ಪ್ರಾರಂಭಿಸಿದೆ. ವಿರಾಟ್
ಗೃಹ ಇಲಾಖೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಎಚ್ಡಿಕೆ ಹೇಳಿಕೆಗೆ
ಭಾರತದಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಸಹಾಯ ಮಾಡಲು ಜನರನ್ನು ಪ್ರೋತ್ಸಾಹಿಸಲು 'ರಾಹ್-ವೀರ್' ಅಥವಾ ರಸ್ತೆಯ ವೀರ ಯೋಜನೆ ಜಾರಿಯಾಗಿದೆ. ಅಪಘಾತವಾದ ಒಂದು ಗಂಟೆಯೊಳಗೆ ಸಂತ್ರಸ್ತರನ್ನು ಆಸ್ಪತ್ರೆಗೆ ಸೇರಿಸುವವರಿಗೆ 25,00
ಮ್ಯೂಚುವಲ್ ಫಂಡ್ ವಲಯದಲ್ಲಿನ ವ್ಯವಸ್ಥಿತ ಹೂಡಿಕೆ ಯೋಜನೆ (ಎಸ್ಐಪಿ) ಡಿಸೆಂಬರ್ ತಿಂಗಳಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ತಿಂಗಳ ಹೂಡಿಕೆ ಪ್ರಮಾಣವು ಮೊದಲ ಬಾರಿಗೆ 31,000 ಕೋಟಿ ರೂ. ಗಡಿ ದಾಟಿದೆ. ಆದಾಗ್ಯೂ, ಎಸ್ಐಪಿ ಖಾತೆಗಳನ್
ಅಮೆರಿಕಾ ಅಧ್ಯಕ್ಷ ಟ್ರಂಪ್, ವೆನೆಜುವೆಲಾದ ನಂತರ ಮೆಕ್ಸಿಕೋ ಡ್ರಗ್ಸ್ ಕಾರ್ಟೆಲ್ಗಳ ಮೇಲೆ ಕಣ್ಣಿಟ್ಟಿದ್ದಾರೆ. ಮೆಕ್ಸಿಕೋ ಮೂಲಕ ಅಕ್ರಮ ಮಾದಕ ವಸ್ತುಗಳ ಸಾಗಾಟವನ್ನು ತಡೆಯಲು ಭೂಮಿಯಲ್ಲಿಯೂ ಕಾರ್ಯಾಚರಣೆ ನಡೆಸುವುದಾಗಿ ಟ್ರ
ಆದಾಯ ತೆರಿಗೆ ಉಳಿತಾಯ ಸಂಬಂಧ 2025ರ ಬಜೆಟ್ನಲ್ಲಿನಿಜವಾದ ಗಿಫ್ಟ್ ನೀಡಿದ ಬಳಿಕ, ಬಜೆಟ್ 2026ರ ಬಜೆಟ್ನಲ್ಲಿ ಹೆಚ್ಚಿನ ಬದಲಾವಣೆಗಳ ನಿರೀಕ್ಷೆ ಇಲ್ಲ. ಆದರೆ ಶೇಕಡಾ 30ರ ತೆರಿಗೆ ಮಿತಿಯನ್ನು 24 ಲಕ್ಷ ರೂ.ನಿಂದ 35 ಲಕ್ಷ ರೂ.ಗೆ ಏರಿಕೆ ಮಾಡ
ಮನರೇಗಾ ಯೋಜನೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಸಾರ್ವಜನಿಕ ಚರ್ಚೆಗೆ ಬರಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸವಾಲು ಹಾಕಿದ್ದಾರೆ. ಮನರೇಗಾ ಕುರಿತಾಗಿ ಎರಡು ದಿನಗಳ ವಿಶೇಷ ಅಧಿವೇಶನ ಕರೆದು ಈ ವಿಚಾರವಾಗಿ ಸಂಪೂರ್
ಕರ್ನಾಟಕದ ಜನರಿಗೆ ಸಂತಸದ ಸುದ್ದಿ. ಮೂರು ಹೊಸ ಅಮೃತ್ ಭಾರತ್ ಎಕ್ಸ್ಪ್ರೆಸ್ ರೈಲುಗಳು ಬೆಂಗಳೂರಿನಿಂದ ಪಶ್ಚಿಮ ಬಂಗಾಳಕ್ಕೆ ಸಂಚರಿಸಲಿವೆ. ಈ ರೈಲುಗಳು ಜನವರಿ 17 ಮತ್ತು 18 ರಂದು ಉದ್ಘಾಟನೆಗೊಳ್ಳುವ ನಿರೀಕ್ಷೆಯಿದೆ. ಇದರಿಂದ ಕರ್
ನರೇಗಾ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಹೋರಾಟ ನಡೆಸಲಿದೆ. ಯೋಜನೆಗೆ ರಾಜ್ಯ ಸರ್ಕಾರ ಶೇ 40 ರಷ್ಟು ಅನುದಾನ ನೀಡಬೇಕಾಗಿದೆ. ದೆಹಲಿಯಲ್ಲೇ ಕುಳಿತುಕೊಂಡು ಕೆಲಸ ಮಾಡಲು ಹೇಳ್ತಾರಂತೆ. ರಾಜ್ಯದ ಪಾಲು ಶೇ 40 ಹಾಗೂ ಕೇಂದ್ರದ ಪಾಲು ಶೇ 60 ಕ್
Assam Congress Poll Incharge : ಮುಂಬರುವ ವಿಧಾನಸಭಾ ಚುನಾವಣೆಗೆ ಹಿರಿಯ ವೀಕ್ಷಕರಾಗಿ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ನೇಮಿಸಿದೆ. ಮಾರ್ಚ್ - ಏಪ್ರಿಲ್ ತಿಂಗಳಲ್ಲಿ ಅಸ್ಸಾಂ ವಿಧಾನಸಭೆಗೆ ಚುನಾವಣ
ಭಾರತ ಸರ್ಕಾರವು 2026ರ ಅಂತ್ಯದ ವೇಳೆಗೆ 'ವೆಹಿಕಲ್-ಟು-ವೆಹಿಕಲ್' (ವಿ2ವಿ) ಎಂಬ ಹೊಸ ತಂತ್ರಜ್ಞಾನವನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಈ ವ್ಯವಸ್ಥೆಯಲ್ಲಿ ನೆಟ್ವರ್ಕ್ ಇಲ್ಲದೆಯೇ ವಾಹನಗಳು ಪರಸ್ಪರ ಸಂವಹನ ನಡೆಸಲಿದ್ದು, ಅಪಘಾತ
ದೇಶ ಸುತ್ತಿ, ಪುಸ್ತಕ ಓದಿ ಪರಿಸರದ ಬಗ್ಗೆ ಮಾತನಾಡಿದ ವಿಜ್ಞಾನಿ, ಪ್ರಾಧ್ಯಾಪಕ, ಪರಿಸರ ಕಾರ್ಯಕರ್ತ ಮಾಧವ ಗಾಡ್ಗೀಳರು ಗುರುವಾರ ನಿಧನರಾದರು. ದೇವರಕಾಡುಗಳ ಅಧ್ಯಯನ, ಗಣಿಗಾರಿಕೆ, ಭೋಪಾಲ್ ದುರಂತ, ಪಶ್ಚಿಮ ಘಟ್ಟಗಳ ಜೀವವೈವಿಧ್ಯ
ಹುಬ್ಬಳ್ಳಿಯಲ್ಲಿ ನಡೆದ ಮಹಿಳೆ ವಿವಸ್ತ್ರ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಿಐಡಿ ತನಿಖೆಗೆ ನೀಡಲು ಗೃಹ ಇಲಾಖೆ ಮುಂದಾಗಿದೆ. ಈ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಅಧಿಕೃತ ಅನುಮತಿ ಪಡ
ಕನ್ನಡದ ಹೆಮ್ಮೆಯ ಸಿನಿಮಾ ಕಾಂತಾರ ಚಾಪ್ಟರ್ 1ಹಾಗೂ ಅನುಮಪ ಖೇರ್ ಅವರು ನಿರ್ದೇಶಿಸಿರುವ ತನ್ವಿ ದಿ ಗ್ರೇಟ್ ಸಿನಿಮಾ ಸದ್ಯ ಆಸ್ಕರ್ ಪ್ರಶಸ್ತಿ ರೇಸ್ನಲ್ಲಿದೆ 201 ಸಿನಿಮಾಗಳ ಪೈಕಿ ಸ್ಪರ್ಧಿಸಲಿರುವ ಭಾರತೀಯ ಸಿನಿಮಾಗಳಿಗೆ
ಇರಾನ್ನಲ್ಲಿ ಆರ್ಥಿಕ ಕುಸಿತದಿಂದಾಗಿ ದಿನದೂಡುವುದಕ್ಕೂ ಕಷ್ಟಕರವಾದ ಪರಿಸ್ಥಿತಿ ಎದುರಿಸಲಾಗದೆ ಆಕ್ರೋಶಗೊಂಡಿರುವ ಇರಾನ್ ಜನತೆ ಬೀದಿಗಿಳಿದಿದ್ದು, ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನ
ಕೇರಳ ಸರ್ಕಾರ ಮಲೆಯಾಳಿ ಭಾಷಾ ಮಸೂದೆ-2025 ಅನ್ನು ಅಂಗೀಕರಿಸಿದ್ದು, ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ ಎಂದು ಸಚಿವ ಶಿವರಾಜ್ ತಂಗಡಗಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಗಡಿ ಜಿಲ್ಲೆಯ ಕನ್ನಡ ಶಾಲೆಗಳು ಮತ್ತು ಜನರ ಕನ್ನಡ ಮನಸ್ಸ
ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ನೆರವಾಗಲು ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ ಜಾರಿಯಾಗಿದೆ. ಇದರ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ 140ಕ್ಕೂ ಹೆಚ್ಚು ವಿದ್ಯಾರ್ಥಿವೇತನ ಯೋಜನೆಗಳಿಗೆ ಒಂದೇ ಸೂರಿನಡಿ ಅರ್ಜ
ಲೋಕಸಭೆ ಚುನಾವಣೆಯಿಂದ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಶುರುವಾಗಿದೆ. 2028 ರ ವಿಧಾನಸಭೆ ಚುನಾವಣೆಯಲ್ಲೂ ಮೈತ್ರಿ ಮುಂದುವರಿಸುವ ಮಾತುಗಳು ಕೇಳಿಬರುತ್ತಿವೆ. ಈ ನಡುವೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್
ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್ʼ ಟೀಸರ್ ರಿಲೀಸ್, ಅಣ್ತಮ್ಮಾನಿಗೆ ಫ್ಯಾನ್ಸ್ ಫಿದಾ ಆದ್ರಾ? ರಾಯನಾಗಿ ಬಿಗ್ ಎಂಟ್ರಿ!
Yash In Toxic : ಈ ವರ್ಷದ ಬಹು ನಿರೀಕ್ಷಿತ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾದ ಟೀಸರ್ ಬಿಡುಗಡೆಗೊಂಡಿದೆ. ಟೀಸರ್’ನಲ್ಲಿನ ಒಂದು ಸೀನ್, ಇಂಟರ್ನೆಟ್ ನಲ್ಲಿ ಧೂಳೆಬ್ಬೆಸಿದೆ. ಈ ಟೀಸರ್ ಬಗ್ಗೆ ಹಿಂದಿಯ ಹಿರಿಯ ಡಿಸ್ಟ್ರಿಬ್ಯೂಟರ್ ಮತ್ತು ಚಿತ
ಕರ್ನಾಟಕದ ಉತ್ತರ ಒಳನಾಡು, ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಶೀತಗಾಳಿ ತೀವ್ರವಾಗಿದ್ದು, ಮುಂದಿನ 48 ಗಂಟೆಗಳ ಕಾಲ ಎಚ್ಚರಿಕೆ ನೀಡಲಾಗಿದೆ. ಜ. 11 ರವರೆಗೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರಿನ ಹವಾಮಾನ ಇಲಾಖೆ ವರ
ಕೋಗಿಲು ಲೇಔಟ್ ತೆರವು ಕಾರ್ಯಚರಣೆ ನಂತರ ಬೆಂಗಳೂರಿನಲ್ಲಿ ಮತ್ತೆ ಬುಲ್ಡೋಜರ್ ಕಾರ್ಯಾಚರಣೆ ನಡೆದಿದೆ. ಥಣಿಸಂದ್ರದಲ್ಲಿ 22 ಅಕ್ರಮ ಕಟ್ಟಡಗಳನ್ನು ಬಿಡಿಎ ತೆರವುಗೊಳಿಸುವ ಮೂಲಕ ಸುಮಾರು 80 ಕೋಟಿ ರೂ. ಮೌಲ್ಯದ 2 ಎಕರೆ ಭೂಮಿಯನ್ನು ವ
ಭಾರತ ಮತ್ತು ಅಮೆರಿಕ ನಡುವಿನ ಬಹುನಿರೀಕ್ಷಿತ ವಾಣಿಜ್ಯ ಒಪ್ಪಂದವು (Trade Deal) ಅಂತಿಮ ಹಂತ ತಲುಪಿದ್ದರೂ, ಕೇವಲ ಒಂದು ಫೋನ್ ಕರೆಯ ಅಂತರದಲ್ಲಿ ಮುರಿದು ಬಿದ್ದಿದೆ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲಟ್ನಿಕ್ ಆರೋಪಿಸ
ಉಪ್ಪಿನಂಗಡಿ ವಲಯದಲ್ಲಿ ಹುಲಿ ಗಣತಿ ಮೊದಲ ಹಂತ ಆರಂಭವಾಗಿದೆ. ಸಿಬ್ಬಂದಿ ಹಾಗೂ ಉಪಕರಣಗಳ ಕೊರತೆಯ ನಡುವೆಯೂ 19 ತಂಡಗಳು ಸಮೀಕ್ಷೆ ನಡೆಸುತ್ತಿವೆ. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಕಾಲ್ನಡಿಗೆಯಲ್ಲಿ 5 ಕಿ.ಮೀ.ಗೂ ಅಧಿಕ ದೂರ ಸಂಚರಿ
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಗ್ರೀನ್ಲ್ಯಾಂಡ್ ಮೇಲೆ ಕಣ್ಣಿಟ್ಟಿದ್ದಾರೆ. ವೆನೆಜುವೆಲಾದ ಮೇಲೆ ದಾಳಿ ನಡೆಸಿದ ಬಳಿಕ ಟ್ರಂಪ್ ಅವರ ಆಸಕ್ತಿ ಗ್ರೀನ್ಲ್ಯಾಂಡ್ನ ಖನಿಜ ಸಂಪತ್ತಿನತ್ತ ತಿರುಗಿದೆ. ಇದಕ್ಕೆ ಡೆನ್ಮ
ಕೊಡಗು ಜಿಲ್ಲೆಗೆ ಪ್ರವಾಸಿಗರ ಆಗಮನದಲ್ಲಿ ಈ ಬಾರಿ ಇಳಿಕೆ ಕಂಡುಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 2.10 ಲಕ್ಷ ಪ್ರವಾಸಿಗರ ಕೊರತೆ ಉಂಟಾಗಿದೆ. ಡಿಸೆಂಬರ್ ತಿಂಗಳಲ್ಲಿಯೂ ನಿರೀಕ್ಷಿತ ಪ್ರಮಾಣದಲ್ಲಿ ಪ್ರವಾಸಿಗರು ಬಾರದೆ ಪ್ರವಾ
ಬಳ್ಳಾರಿ ಬ್ಯಾನರ್ ಗಲಭೆ ಬಳಿಕ ಮತ್ತೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಎಚ್ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ಮುಂದುವರಿದಿದೆ. ಬೇಗ ಬಿಜೆಪಿ ಜೊತೆ ವಿಲೀನ ಆಗಿ ಎಂದು ಡಿಕೆಶಿ ಕಾಲೆಳೆದಿದ್ರೆ ಇತ್ತ, ನಿಮ್ಮಷ್ಟು ಒದ್ದು ಕಿತ
Ad to National Herald Paper : ದೇಶದಲ್ಲಿ ಎಲ್ಲೂ ಸುದ್ದಿಯಲ್ಲಿ ಇಲ್ಲದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಿದ್ದರಾಮಯ್ಯನವರ ಸರ್ಕಾರ ಜಾಹೀರಾತನ್ನು ನೀಡಿದೆ ಎನ್ನುವ ಗಂಭೀರ ಆರೋಪವನ್ನು ಬಿಜೆಪಿ, ಕಾಂಗ್ರೆಸ್ ವಿರುದ್ದ ಮಾಡಿದೆ. ಈ ಸಂಬಂಧ, ಬಿಜೆ
ಬರದನಾಡಿನ ಪಾವಗಡದಲ್ಲಿ ರೇಷ್ಮೆ ಬೆಳೆ ರೈತರಿಗೆ ಕೈಹಿಡಿದಿದೆ. ಉತ್ತಮ ಗುಣಮಟ್ಟದ ರೇಷ್ಮೆ ಉತ್ಪಾದನೆಯಿಂದಾಗಿ ದಕ್ಷಿಣ ಕರ್ನಾಟಕದಲ್ಲಿ ಪಾವಗಡದ ರೇಷ್ಮೆಗೆ ಹೆಚ್ಚಿನ ಬೇಡಿಕೆ ಸೃಷ್ಟಿಯಾಗಿದೆ. ಪದವಿ, ಉನ್ನತ ಶಿಕ್ಷಣ ಪಡೆದವರೂ
ಶಬರಿಮಲೆ ಯಾತ್ರೆ ಮುಗಿಸಿ ವಾಪಾಸಾಗುತ್ತಿದ್ದ ಕೊಪ್ಪಳ ಮಾಲಾಧಾರಿಗಳಿದ್ದ ಕ್ರೂಸರ್ ವಾಹನವೊಂದು ನಿಯತ್ರಂಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಲದಲ್ಲೇ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ. 7 ಜನರು ತೀವ್ರ ಗಾ
ಮಲೆ ಮಹದೇಶ್ವರ ಬೆಟ್ಟದ ಹುಲಿ ಹತ್ಯೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಮೋಸ್ಟ್ ವಾಂಟೆಡ್ ಆಗಿದ್ದ 'ಮರಿ ವೀರಪ್ಪನ್' ಖ್ಯಾತಿಯ ಆರೋಪಿ ಗೋವಿಂದನನ್ನು ಮೈಸೂರಿನಲ್ಲಿ ಸಿನಿಮೀಯ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ರೈಲಿನಲ್ಲಿ
ಕೆಎಂಎಫ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಐವರು ಅಭ್ಯರ್ಥಿಗಳಿಗೆ ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉದ್ಯೋಗಾಂಕ್ಷಿಗಳ ಬಳಿ ತಲಾ 10 ಲಕ್ಷ ರೂ. ಸೇರಿದಂತೆ ಒಟ್ಟು 50 ಲಕ್ಷ ರೂ. ಪಡೆದು ವಂಚಿಸಿದ ಇಬ್ಬರು ನಕಲಿ ಅಧಿಕ
ಡೇಟಿಂಗ್ ಆ್ಯಪ್ಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಅಪರಿಚಿತರೊಂದಿಗೆ ಖಾಸಗಿ ಕ್ಷಣಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರ. ಬೆಂಗಳೂರಿನಲ್ಲಿ ಮೂವರು ಯುವಕರು ಆನ್ಲೈನ್ ವಂಚಕರ ಬಲೆಗೆ ಬಿದ್ದು ಲಕ್ಷಾಂತರ ರೂಪಾಯಿ ಕಳೆದುಕೊ
ಉಪಮುಖ್ಯಮಂತ್ರಿಯಾಗಿದ್ದರೂ, ಶಾಸಕ ಲಕ್ಷ್ಮಣ ಸವದಿ ಬೆಳಗಾವಿ ಜಿಲ್ಲಾ ರಾಜಕೀಯದಲ್ಲಿ ಏಕಾಂಗಿಯಾಗುತ್ತಿದ್ದಾರೆ ಎಂಬ ಪ್ರಶ್ನೆ ಮೂಡಿದೆ. ಸಹಕಾರ ರಂಗದಲ್ಲೂ ಅವರ ಪ್ರಭಾವ ಕುಗ್ಗುತ್ತಿದ್ದು, ಜಿಲ್ಲಾ ಕಾಂಗ್ರೆಸ್ನಲ್ಲಿ ಅವರಿಗ
ಮುಖ್ಯಮಂತ್ರಿ ತವರು ಜಿಲ್ಲೆಯಾದ ಮೈಸೂರಿನಲ್ಲಿ ಬಿಜೆಪಿಯಲ್ಲಿ ಟಿಕೆಟ್ ಫೈಟ್ ಆರಂಭವಾಗಿದೆ. ಚಾಮರಾಜ ಕ್ಷೇತ್ರದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಸ್ಪರ್ಧಿಸಲು ಉತ್ಸುಕರಾಗಿದ್ದು, ಮಾಜಿ ಶಾಸಕ ಎಲ್. ನಾಗೇಂದ್ರ ಅವರಿಗೆ ಇದು ಗೊಂ
Vaibhav Suryavanshi And Babar Azam- ಭಾರತದ 14 ವರ್ಷದ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಇದೀಗ ಅಂಡರ್ 19 ಕ್ರಿಕೆಟ್ ನಲ್ಲಿ ಹೊಸ ವಿಶ್ವದಾಖಲೆ ಬರೆದಿದ್ದಾರೆ. ಪಾಕಿಸ್ತಾನದ ಸ್ಟಾರ್ ಬ್ಯಾಟರ್ ಬಾಬರ್ ಆಝಂ ಅವರ ಹಳೇ ಸಾಧನೆಯನ್ನು ಮೀರಿ ನಿಂತಿದ್ದಾರೆ. ಬಾಬ
ಮಿರೋರಾಂ ಕ್ರಿಕೆಟಿಗ ಕೆ. ಲಾಲ್ರೆಮ್ರುಯಾಟಾ ಅವರು ಪಂದ್ಯದ ವೇಳೆ ಕುಸಿದು ಬಿದ್ದು ನಿಧನರಾಗಿದ್ದಾರೆ. 38 ವರ್ಷದ ಲಾಲ್ರೆಮ್ರುಯಾಟಾ ಅವರಿಗೆ ಎದೆ ನೋವು ಕಾಣಿಸಿಕೊಂಡು ಪ್ರಜ್ಞೆ ಕಳೆದುಕೊಂಡರು. ವೈದ್ಯರ ಪ್ರಯತ್ನ ವಿಫಲವಾಯಿತು
ಅಮೆರಿಕದ ಇತ್ತೀಚಿನ ವೆನೆಜುವೆಲಾ ಮೇಲಿನ ದಾಳಿ ಮತ್ತು ಅಧ್ಯಕ್ಷರ ಬಂಧನವನ್ನು ಅಮೆರಿಕದ ತೈಲ ದುರಾಸೆ ಎಂದು ಕರೆದಿರುವ ಅಲ್ಲಿನ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್, ಡೊನಾಲ್ಡ್ ಟ್ರಂಪ್ ಅವರು ಮಾಡುತ್ತಿರುವ ಮಾದಕವಸ್ತು ಕಳ್ಳಸ
ಕೊಲೆ ಆರೋಪದಲ್ಲಿ ಜೀವಾವಧಿಗೆ ಶಿಕ್ಷೆಗೊಳಗಾದ ಕೈದಿಯೊಬ್ಬನ ಮದುವೆಗೆ ಹೈಕೋರ್ಟ್ ಪೆರೋಲ್ ಮಂಜೂರು ಮಾಡಿತ್ತು. ಇದೀಗ 'ಮಧುಚಂದ್ರ'ಕ್ಕೆ ಪೆರೋಲ್ ನೀಡಲು ನ್ಯಾಯಾಲಯವು ಆರು ತಿಂಗಳ ನಂತರ ಪುನಃ ಅರ್ಜಿ ಸಲ್ಲಿಸಲು ಸೂಚಿಸಿದೆ. ಈ ಹಿಂ
ಕರ್ನಾಟಕ ಸರ್ಕಾರವು 2020 ಮತ್ತು 2021ನೇ ಸಾಲಿನ ಪ್ರತಿಷ್ಠಿತ ಡಾ.ರಾಜ್ಕುಮಾರ್, ಪುಟ್ಟಣ್ಣ ಕಣಗಾಲ್ ಮತ್ತು ಡಾ. ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಿರಿಯ ನಟಿ ಡಾ. ಜಯಮಾಲಾ, ನಿರ್ಮಾಪಕ ಸಾ.ರಾ. ಗೋವಿಂದ್, ನಿರ್ದೇಶ
ಅದು ಜೂನ್ 4, 2025. ಅಂದು ತಮ್ಮ ನೆಚ್ಚಿನ ಆರ್ಸಿಬಿ ತಂಡ ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮದಲ್ಲಿದ್ದರು ಕರ್ನಾಟಕದ ಕ್ರಿಕೆಟ್ ಪ್ರೇಮಿಗಳು. ಆದರೆ ಕ್ಷಣಾರ್ಧದಲ್ಲಿ ಈ ಸಂಭ್ರಮ ಸೂತಕವಾಗಿ ಬದಲಾಗಿತ್ತು. ಚಿನ್ನಸ್ವಾಮಿ ಕ್
ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಹೊಸಂಗಡಿಯಲ್ಲಿ ಐದು ಮಂಗಗಳು ಸಾವನ್ನಪ್ಪಿದ್ದು, ಮಂಗನ ಕಾಯಿಲೆ (KFD) ಆತಂಕ ಹೆಚ್ಚಿಸಿದೆ. ಆರೋಗ್ಯ ಮತ್ತು ಅರಣ್ಯ ಇಲಾಖೆಗಳು ಮಾದರಿಗಳನ್ನು ಸಂಗ್ರಹಿಸಿದ್ದರೂ, ಸಾವಿಗೆ ನಿಖರ ಕಾರಣ ಪತ್ತೆ
World Test Championship- ಆ್ಯಶಸ್ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ ಇಂಗ್ಲೆಂಡ್ ವಿರುದ್ಧ 4-1 ಅಂತರದಿಂದ ಭರ್ಜರಿ ಗೆಲುವು ಸಾಧಿಸಿರುವುದು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ 2025-27ರ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆಗೆ ಕಾರಣವಾಗಿದೆ. ಕ್ರಿಕೆಟ್ ಜನ
ಮರಾಠಿಗರ ಹೆಮ್ಮೆಯ ಮಹಾರಾಜರಾದ ಛತ್ರಪತಿ ಶಿವಾಜಿಯವರ ಕುರಿತಂತೆ 20 ವರ್ಷಗಳ ಹಿಂದೆ, ಅಂದರೆ, 2003ರಲ್ಲಿ ತಾನು ಪ್ರಕಟಿಸಿದ್ದ ಪುಸ್ತಕವೊಂದರ ಬಗ್ಗೆ ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಇಂಡಿಯಾ ಸಂಸ್ಥೆ ಸಾರ್ವಜನಿಕವಾಗಿ ಕ್ಷಮೆ ಕೋರಿ
ಏನೆಂದು ನಾ ಹೇಳಲಿ.. ಮಾನವನ ಆಸೆಗೆ ಕೊನೆಯೆಲ್ಲಿ? ಎಂಬ ನಮ್ಮ ಅಣ್ಣಾವ್ರ ಹಾಡು ಸಾರ್ವಕಾಲಿಕ ಸತ್ಯ. ಇದಕ್ಕೆ ವೆನೆಜುವೆಲಾ ತೈಲ ರಫ್ತಿನ ಮೇಲೆ ಅಮೆರಿಕ ಅನಿರ್ದಿಷ್ಟಾವಧಿ ನಿಯಂತ್ರಣ ಹೇರಿರುವುದು ಸಾಕ್ಷಿ ಒದಗಿಸಿದೆ. ವೆನೆಜುವೆಲಾ
VB G Act : ಗರಿ ಗರಿ ಅಂಗಿ ಹಾಕಿದವರಿಗೆ ದುಡ್ಡು ಸಿಗದು, ʼವಿಬಿಜಿ ರಾಮ್ ಜಿʼಯಲ್ಲಿ ಕೇಂದ್ರ ಸರ್ಕಾರ ತಾಂತ್ರಿಕತೆ ಅನುಷ್ಠಾನ ಮಾಡುತ್ತಿರುವುದರಿಂದ ಕಾಂಗ್ರೆಸ್ ಮಧ್ಯವರ್ತಿಗಳಿಗೆ ಸಮಸ್ಯೆಯಾಗುತ್ತಿದೆ. ಗರಿ ಗರಿ ಅಂಗಿ ಹಾಕಿಕೊಂಡು ಓ
ಮನರೇಗಾ ಕಾಯಿದೆ ರದ್ದತಿಯನ್ನು ತೀವ್ರವಾಗಿ ವಿರೋಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆ, ವಿಬಿ ಜಿ ರಾಮ್ ಜಿ ಕಾಯಿದೆಯನ್ನು ಜಾರಿಗೊಳಿಸದಿರಲು ನಿರ್ಧರಿಸಿದೆ. ಅಲ್ಲದೇ ಮನರೇಗಾ ಕಾಯಿದೆ ರ
ಅತಿಯಾದರೆ ಅಮೃತವೂ ವಿಷವಿದ್ದಂತೆ ಎನ್ನುವಂತೆ, ಟ್ರಂಪ್ ಆಡಳಿತದ ಕಠಿಣ ವಲಸೆ ತಪಾಸಣೆ ಇದೀಗ ಸ್ಥಳೀಯ ಅಮೆರಿಕನ್ನರ ಆಕ್ರೋಶಕ್ಕೂ ಕಾರಣವಾಗಿದೆ. ಈ ಮಧ್ಯೆ ಮಿನ್ನಿಯಾಪೋಲಿಸ್ನಲ್ಲಿ ವಲಸೆ ಅಧಿಕಾರಿಯ ಗುಂಡೇಟಿಗೆ ಮಹಿಳೆಯೋರ್ವಳ
Pneumonia prevention : ನ್ಯುಮೋನಿಯಾ ಲಸಿಕೆ ಯಾವ ವಯಸ್ಸಿನಲ್ಲಿ ತೆಗೆದುಕೊಂಡರೆ ಸೂಕ್ತ?Dr. Himaaldev G J
ಭಾರತದ ಪ್ರಮುಖ ರಾಜಕೀಯ ಸಲಹಾ ಸಂಸ್ಥೆ I-PAC ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಪಶ್ಚಿಮ ಬಂಗಾಳದ ಕಲ್ಲಿದ್ದಲು ಕಳ್ಳತನ ಹಗರಣದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ. I-PAC ಸಹ-ಸಂಸ್ಥಾಪಕ ಪ್ರತ್ಯು
Sarfaraz Khan Fastest Half Century - ಭಾರತ ತಂಡದಿಂದ ಪರಿತ್ಯಕ್ತ ಸರ್ಫರಾಝ್ ಖಾನ್ ಅವರು ವಿಜಯ್ ಹಜಾರೆ ಟ್ರೋಫಿಯಲ್ಲಿ 15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ 31 ವರ್ಷಗಳ ಹಳೆಯ ದಾಖಲೆ ಮುರಿದಿದ್ದಾರೆ. 1994ರಲ್ಲಿ ಮಹಾರಾಷ್ಟ್ರದ ಅಭಿಷೇಕ್ ಕಾಳೆ ಬರೋಡಾದ ವಿರ
ಭಾರತೀಯ ರೈಲ್ವೆ ಇಲಾಖೆಯು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯತ್ತ ಮಹತ್ವದ ಹೆಜ್ಜೆಯಿಟ್ಟಿದೆ. ದೇಶದ ಮೊಟ್ಟಮೊದಲ ಹೈಡ್ರೋಜನ್ ಚಾಲಿತ ರೈಲಿನ ಪ್ರಾಯೋಗಿಕ ಸಂಚಾರ ಹರಿಯಾಣದ ಜಿಂದ್ ಮತ್ತು ಸೋನಿಪತ್ ನಡುವೆ ಆರಂಭಗೊಂಡಿದೆ. ಚೆನ್
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಅನರ್
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು 'ಇ-ಸ್ವತ್ತು 2.0' ತಂತ್ರಾಂಶವನ್ನು ಪರಿಚಯಿಸಿದೆ. ಇದರಿಂದಾಗಿ ಗ್ರಾಮೀಣ ಜನತೆ ಮನೆಯಲ್ಲೇ ಕುಳಿತು ಆನ್ಲೈನ್ ಮೂಲಕ ಇ-ಖಾತಾ ಪಡೆಯಬಹುದು. ಸ್ವಯಂಚಾಲಿತ ಅನುಮೋದನೆ ವ್ಯವಸ್ಥೆಯ
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತ ಬಡಾವಣೆಗಳಲ್ಲಿನ ಬಿ ಖಾತಾ ನಿವೇಶನ, ಕಟ್ಟಡ, ಅಪಾರ್ಟ್ಮೆಂಟ್ ಹಾಗೂ ಪ್ಲಾಟ್ಗಳಿಗೆ ಎ ಖಾತಾ ನೀಡಲು ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಈ ನಿರ್ಧ
Tilak Varma Surgery- ಭಾರತ ಟಿ20 ತಂಡದ ಸ್ಟಾರ್ ಬ್ಯಾಟರ್ ತಿಲಕ್ ವರ್ಮಾ ಇದೀಗ ಗಾಯಗೊಂಡು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಅವರು ಶೀಘ್ರದಲ್ಲೇ ಚೇತರಿಸಿಕೊಳ್ಳುವ ನಿರೀಕ್ಷೆಯಿದೆ. ವೈದ್ಯರು ಅವರಿ
Jana Nayagan Censor issue : ರಾಜಕೀಯಕ್ಕೆ ಧುಮುಕಿರುವ ದಳಪತಿ ವಿಜಯ್ ಅವರ ಬಹುನಿರೀಕ್ಷಿತ ಸಿನಿಮಾ ಜನನಾಯಗನ್ ಬಿಡುಗಡೆ ಮುಂದೂಡಲಾಗಿದೆ. ಇದಕ್ಕೆಲ್ಲಾ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರಣ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಜಯ್ ಅಭಿಮಾನಿಗಳ
ಕರ್ನಾಟಕ ಸರ್ಕಾರವು ಗ್ರಾಮ ಒನ್ ಕೇಂದ್ರಗಳ ಫ್ರಾಂಚೈಸಿಯನ್ನು ಆರಂಭಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಇದರಿಂದ ಗ್ರಾಮೀಣ ಜನರಿಗೆ ಸರ್ಕಾರಿ ಮತ್ತು ಖಾಸಗಿ ಸೇವೆಗಳು ಒಂದೇ ಸೂರಿನಡಿ ದೊರೆಯಲಿವೆ. ಕಲಬುರಗಿ ಮತ್ತು ಮೈಸೂರ
ರಾಜ್ಯದಲ್ಲಿ ಐವರು ಐಪಿಎಸ್ ಮತ್ತು ಐಎಎಸ್ ಅಧಿಕಾರಿಗಳ ವರ್ಗಾವಣೆ ನಡೆದಿದೆ. ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸುಮನ್ ಪನ್ನೇಕರ್ ನೇಮಕಗೊಂಡಿದ್ದಾರೆ. ಈ ಹಿಂದೆ ಅಮಾನತುಗೊಂಡಿದ್ದ ಪವನ್ ನಿಜ್ಜೂರ್ ಅವರ ಬದಲಿಗೆ

18 C