ಇಸ್ಲಾಮಾಬಾದ್ ನಲ್ಲಿ ಅಮೆರಿಕಾ ಹಾಗೂ ಇರಾನ್ ನಡುವೆ ಸಂಧಾನ ಮಾತುಕತೆಗಳು ನಡೆದಿದ್ದು, ಪರಮಾಣು ಯೋಜನೆ, ಹೊರ್ಮುಜ್ ಸೇರಿದಂತೆ 5 ಅಂಶಗಳಲ್ಲಿ ಉಭಯದೇಶಗಳು ಹೊಂದಿದ್ದ ಪಟ್ಟು ಇದೀಗ ಶಾಂತಿ ಮಾತುಕತೆಗಳ ವಿಫಲವಾಗುವಂತೆ ಮಾಡಿದೆ.
ಬೆಂಗಳೂರಿನ ಹೆಬ್ಬಾಳ ಮತ್ತು ಅಮಾನಿಕೆರೆ ಹೆಬ್ಬಾಳ ಗ್ರಾಮಗಳಲ್ಲಿ 2002 - 2004 ರ ನಡುವೆ ಕೆಐಎಡಿಯು 55 ಎಕರೆ ಜಮೀನು ವಶಪಡಿಸಿಕೊಂಡಿತ್ತು. ಇದನ್ನ ಅಸ್ತಿತ್ವದಲ್ಲೇ ಇಲ್ಲದ ಲೇಕ್ವೀವ್ ಟೂರಿಸಂ ಕಾರ್ಪೊರೇಶನ್ಗೆ ನೀಡಿತ್ತು. ಸದ್ಯ ಅಧ
ವೇತನ ಹೆಚ್ಚಳ ಮತ್ತು ಇತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಕಾರ್ಮಿಕರ ಪ್ರತಿಭಟನೆ ಹಿಂಸೆಗೆ ತಿರುಗಿದೆ. ಉದ್ರಿಕ್ತ ಕಾರ್ಮಿಕರ ಗುಂಪು ವಾಹನಗಳಿಗೆ ಬೆಂಕಿ ಹಚ್ಚಿದ್ದು, ಕಾರ್ಖಾನ
ಜಿಮ್ ನಲ್ಲಿ ಪರಿಚಯವಾಗಿದ್ದ ವಿಹಾಹಿತ ಮಹಿಳೆಯ ಕಿರುಕುಳಕ್ಕೆ ಬೇಸತ್ತು ಜಿಮ್ ಟ್ರೈನರ್ ನೇಣಿಗೆ ಕೊರಳೊಡ್ಡಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ದಿಲೀಪ್ ಎಂಬ ಜಿಮ್ ಟ್ರೈನರ್ ಗೆ ಜಿಮ್ ಗೆ ಬರುತ್ತಿದ್ದ ಮಹಿಳೆಯೊಬ್ಬರ
Nashik MNC Case : ವೈಯಕ್ತಿಕ ಬದುಕಿನಲ್ಲಿ ಮೋಸಕ್ಕೊಳಕ್ಕಾಗಿ ಲವ್ ಜಿಹಾದ್ ಗೆ ಯತ್ನಿಸಿದ ಆರೋಪ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ 2 ಪ್ರಕರಣಗಳು ನಡೆದಿದ್ದವು. ಇದರ ಬೆನ್ನಲ್ಲೇ, ಉದ್ಯೋಗದ ಜಾಗದಲ್ಲಿಯೂ ಬಲವಂತದ ಮತಾಂತರಕ್ಕೆ ಯತ್ನ ನಡೆಯುತ್
ತಿರುಮಲ ತಿರುಪತಿ ದೇವಸ್ಥಾನದ ಸಾಮಾಜಿಕ ಸೇವಾ ಕಾರ್ಯಗಳಿಗೆ ಭಕ್ತರಿಂದ ದೊಡ್ಡ ಮಟ್ಟದ ಬೆಂಬಲ ವ್ಯಕ್ತವಾಗುತ್ತಿದೆ. ಅಪಾರ ಪ್ರಮಾಣದ ದೇಣಿಗೆ ಹರಿದು ಬರುತ್ತಿದೆ. ಹೈದರಾಬಾದ್ ಮೂಲದ ಉದ್ಯಮಿ ಅಲ್ಲೂರಿ ವರ್ಮಾ ಅವರು ಟಿಟಿಡಿಯ 'ಶ್ರ
ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ವಿಧಾನಸೌಧಕ್ಕೆ ಎಚ್.ಡಿ ಕುಮಾರಸ್ವಾಮಿ ಭೇಟಿ ನೀಡಿದರು. ಮಂಡ್ಯದ ಕೈಗಾರಿಕಾ ಅಭಿವೃದ್ಧಿ: ಮಂಡ್ಯ ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆ ಹಾಗೂ ರಾಜ್ಯದ ಕೈಗಾರಿಕಾ ಪ್ರಗತಿಯ ಕುರಿತು ಚರ
ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಯ ಪ್ರಯತ್ನದ ಭಾಗವಾಗಿ ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದ್ನಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆ ವಿಫಲವಾಗಿದೆ. ಉಭಯ ಪಕ್ಷಗಳು ಒಮ್ಮತದ ನಿರ್ಣಯಕ್ಕೆ ಬರುವಲ್ಲಿ ವಿಫಲವ
BJP High Command appreciation to BY Vijayendra : ಉಪಚುನಾವಣೆಯನ್ನು ಯಾವುದೇ ಗೊಂದಲವಿಲ್ಲದೇ ಒಗ್ಗಟ್ಟಾಗಿ ಎದುರಿಸಿದ್ದಕ್ಕಾಗಿ, ಬಿಜೆಪಿ ಹೈಕಮಾಂಡ್, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಶಹಬ್ಬಾಸ್’ಗಿರಿ ನೀಡಿದ್ದಾರೆಂದು ವರದಿಯಾಗಿದೆ. ಆಡಳಿತ
ಕೊಡಗಿನ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಮುಂದಾಗಿರುವ ತೋಟಗಾರಿಕಾ ಇಲಾಖೆಯು ಸ್ಥಗಿತಗೊಂಡಿದ್ದ 'ಕೂರ್ಗ್ ವಿಲೇಜ್' ಅನ್ನು ಸಾರ್ವಜನಿಕರ ಪ್ರವೇಶಕ್ಕೆ ಮತ್ತೆ ಮುಕ್ತಗೊಳಿಸಿದೆ. ಇದರೊಂದಿಗೆ ರಾಜಾಸೀಟ್ನಲ್ಲಿ ಪ್ರವಾಸಿಗರಿಗೆ
ನೈಜೀರಿಯಾದ ಯೋಬೆ ರಾಜ್ಯದಲ್ಲಿ ಬೊಕೊ ಹರಾಮ್ ಜಿಹಾದಿ ಗುಂಪನ್ನು ಗುರಿಯಾಗಸಿ ಆ ದೇಶದ ವಾಯುಪಡೆ ಜನನಿಬಿಡ ಮಾರುಕಟ್ಟೆ ಮೇಲೆ ದಾಳಿ ನಡೆಸಿದ್ದು, ಈ ಘಟನೆಯಲ್ಲಿ 100ಕ್ಕೂ ಅಧಿಕ ಜನ ಸಾವನ್ನಪ್ಪಿದರೆ, ಹತ್ತಾರು ಜನ ಗಾಯಗೊಂಡಿರುವುದಾ
ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಭಾರತೀಯ ಷೇರು ಮಾರುಕಟ್ಟೆಯಲ್ಲಿ ಇಂದು (ಏ.13-ಸೋಮವಾರ) ತಲ್ಲಣ ಸೃಷ್ಟಿಯಾಗಿದೆ. ವಹಿವಾಟು ಆರಂಭವಾಗುತ್
ದಾವಣಗೆರೆ ಉಪಚುನಾವಣೆಯ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ನ ಮುಸ್ಲಿಂ ನಾಯಕರಲ್ಲಿ ಭುಗಿಲೆದ್ದಿರುವ ಅಸಮಾಧಾನವು ಈಗ ತೀವ್ರ ಸಂಘರ್ಷದ ರೂಪ ಪಡೆದುಕೊಂಡಿದೆ. ಈ ಆಂತರಿಕ ಭಿನ್ನಮತದ ಮೊದಲ ಪರಿಣಾಮವಾಗಿ ಅಬ್ದುಲ್ ಜಬ್ಬಾರ್ ಅವರು ಕೆ
Thoothukudi Lockup death : ಇಡೀ ದೇಶವೇ ಬೆಚ್ಚಿಬೀಳಿಸಿದ್ದ ಸಾತಂಕುಳಂ ಲಾಕಪ್’ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಧುರೈ ಹೈಕೋರ್ಟ್ ಐತಿಹಾಸಿಕ ತೀರ್ಪನ್ನು ನೀಡಿದೆ. ಇಡೀ ಮಾನವ ಕುಲವೇ ತಲೆತಗ್ಗಿಸುವಂತಹ, ರಕ್ಷಕರೇ ಭಕ್ಷಕರಾದಂತಹ ಆ ವಿದ್ಯಮ
ಅಮೆರಿಕಾ-ಇರಾನ್ ನಡುವೆ ಮಾತುಕತೆಗಳು ವಿಫಲವಾದ ಬೆನ್ನಲ್ಲೇ, ಹೊರ್ಮುಜ್ ಮೇಲೆ ನಿಯಂತ್ರಣ ಸಾಧಿಸಲು ಟ್ರಂಪ್ ಹಾತೊರೆಯುತ್ತಿದ್ದು, ಜಲಸಂಧಿಯಲ್ಲಿ US ನೌಕಾಪಡೆಗಳು ದಿಗ್ಬಂಧನ ವಿಧಿಸಲಿವೆ ಎಂದು ಘೋಷಿಸಿದ್ದಾರೆ. ಜಲಸಂಧಿಯಲ್ಲ
Karnataka Congress Conflict : ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆ ಮತದಾನ ಮುಗಿದಿದೆ, ಆದರೆ, ಕಾಂಗ್ರೆಸ್ಸಿನಲ್ಲಿ ಆಂತರಿಕ ಸಮಸ್ಯೆಗಳು ಹೆಚ್ಚಾಗುತ್ತಿವೆ. ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ದ ಕೈ ಪಾರ್ಟಿಯ ಅಲ್ಪಸಂಖ್ಯಾತ ಸಮುದಾಯದ
ಕಲ್ಯಾಣ ಕರ್ನಾಟಕ ಭಾಗದಲ್ಲಿ ಸೂರ್ಯನ ಪ್ರಖರತೆ ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಸರ್ಕಾರವು ಪ್ರತಿವರ್ಷದಂತೆ ಕಚೇರಿಗಳ ಅವಧಿಯನ್ನು ಬೆಳಿಗ್ಗೆ 8 ರಿಂದ ಮಧ್ಯಾಹ್ನ 1.30ರವರೆಗೆ ಕಡಿತಗೊಳಿಸಿ ಆದೇಶ ಹೊರ
ರಾಜ್ಯದಲ್ಲಿ ಮಹಿಳೆಯರಿಗೆ ಅನುಕೂಲವಾಗಲೆಂದು ರೂಪಿಸಿರುವ ಶಕ್ತಿಯೋಜನೆಯನ್ನು ದುರುಪಯೋಗಪಡಿಸಿಕೊಂಡ 5 ಜನ ಕಂಡಕ್ಟರ್ ಗಳು ಪುರುಷ ಪ್ರಯಾಣಿಕರಿಗೂ ಸಹ ಟಿಕೆಟ್ ನೀಡಿದ್ದಾರೆ. ಅಷ್ಟೇ ಅಲ್ಲದೆ, ಬಸ್ ಗಳಲ್ಲಿರುವ ನಿಗಮದ ಕ್ಯೂಆ
ದ್ವಿತೀಯ ಪಿಯುಸಿ ಫಲಿತಾಂಶ ಹಲವು ಆಶ್ಚರ್ಯದ ಅಂಕಿಅಂಶಗಳನ್ನು ಒಳಗೊಂಡಿದ್ದು, ಕನ್ನಡಕ್ಕಿಂತ ಹಿಂದಿ ಭಾಷೆಯಲ್ಲೆ ಹೆಚ್ಚು ಮಂದಿ ಉತ್ತೀರ್ಣರಾಗಿದ್ದಾರೆ. ಅಲ್ಲದೆ ಕನ್ನಡ ಓದಿದಷ್ಟೇ ವಿದ್ಯಾರ್ಥಿಗಳು ಹಿಂದಿ ವಿಷಯವನ್ನೂ ಓದಿದ
ಚಿಕ್ಕಮಗಳೂರು ಜಿಲ್ಲೆಯ ಗಿರಿಶ್ರೇಣಿ ಹಾಗೂ ಜಲಪಾತಗಳಂತಹ ಪ್ರಮುಖ ಪ್ರವಾಸಿ ತಾಣಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳ ಕೊರತೆಯು ಪ್ರವಾಸಿಗರ ಪಾಲಿಗೆ ಮೃತ್ಯುಪಾಶವಾಗಿ ಪರಿಣಮಿಸುತ್ತಿದೆ. ಮುಳ್ಳಯ್ಯನಗಿರಿ, ಮಾಣಿಕ್ಯಧಾರಾ ಮತ್
ಬೇಸಿಗೆಯ ತಾಪ ಏರುತ್ತಿದ್ದಂತೆ ಹೊಸಕೆರೆಹಳ್ಳಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ನೀರಿನ ಅಭಾವ ಸೃಷ್ಟಿಯಾಗಿದೆ. ಈ ಭಾಗದ ಪ್ರಮುಖ ಜಲಮೂಲವಾದ ಹೊಸಕೆರೆಹಳ್ಳಿ ಕೆರೆಯಲ್ಲಿ ಹೂಳು ತುಂಬಿಕೊಂಡಿರುವುದರಿಂದ ಅಂ
ದೇವಾಲಯಗಳ ಆಸ್ತಿ ರಕ್ಷಣೆಗೆ ಭೂ ವರಾಹ ಯೋಜನೆಯಿದೆ. ಆದರೆ ಎಲ್ಲಾ ಜಿಲ್ಲೆಗಳಿಗೆ ಇದರ ಅನುಕೂಲ ಇನ್ನೂ ತಲುಪಿಲ್ಲ. ದೇವಾಲಯಗಳ ಹೆಸರಿಗೆ ಖಾತೆ ಆಗದ ಕಾರಣ ಒತ್ತುವರಿಗಳು ಮುಂದುವರಿದಿದೆ.
ಮೊದಲ ಬಾರಿ ಸೀಸನ್ ನಲ್ಲಿ ಸ್ಫೋಟಕ ಅರ್ಧಶತಕ ಬಾರಿಸಿದ ಫಿಲ್ ಸಾಲ್ಟ್. ಅನಾರೋಗ್ಯದ ನಡುವೆಯೂ ಅರ್ಧಶತಕ ಬಾರಿಸಿದ ವಿರಾಟ್ ಕೊಹ್ಲಿ! ಐಪಿಎಲ್ ನ ಅತಿ ವೇಗದ ಅರ್ಧಶತಕ ತಪ್ಪಿದರೂ ಶರವೇಗದ ಶತಕ ಹೊಡೆದ ನಾಯಕ ರಜತ್ ಪಾಟೀದಾರ್. ನಿರ್ಣಾಯ
ರಾಯಲ್ ಚಾಲೆಂಜರ್ಸ್ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಜ್ವರದ ಮಧ್ಯೆಯೂ ಮುಂಬೈ ಇಂಡಿಯನ್ಸ್ ವಿರುದ್ಧ ಪಂದ್ಯವನ್ನಾಡಿದರಾ? ಕ್ರಿಕೆಟ್ ವೀಕ್ಷಕ ವಿವರಣೆಕಾರ ರವಿ ಶಾಸ್ತ್ರಿ ಅವರ ಹೇಳಿಕೆಯ ಬಳಿಕ ಈ ಬಗ್ಗೆ ಸಾಮಾಜಿಕ ಜಾಲತಾ
ಐಪಿಎಲ್ 2026ರ 21ನೇ ಪಂದ್ಯದಲ್ಲಿ ಸೋಮವಾರದಂದು ಅಂಕಪಟ್ಟಿಯ ಅಗ್ರಸ್ಥಾನಿ ರಾಜಸ್ಥಾನ ರಾಯಲ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಲಿವೆ. ಇಶಾನ್ ಕಿಶನ್ ನೇತೃತ್ವದ ಹೈದರಾಬಾದ್ ತಂಡ ಸತತ ಸೋಲುಗಳಿಂದ ಕಂಗೆಟ್ಟಿದ್ದ
Rishabh Pant Troll- ಐಪಿಎಲ್ ನ ದುಬಾರಿ ಆಟಗಾರ ರಿಷಬ್ ಪಂತ್, ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 18 ರನ್ಗಳಿಗೆ ವಿಕೆಟ್ ಒಪ್ಪಿಸಿ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ. 27 ಕೋಟಿ ರೂಪಾಯಿಗಳ ಭಾರಿ ಮೊತ್ತಕ್ಕೆ ಹರಾಜಾಗ
ದಾವಣಗೆರೆ ದಕ್ಷಿಣ ಉಪ ಚುನಾವಣೆ ಕಾಂಗ್ರೆಸ್ ಬಂಡಾಯಕ್ಕೆ ಕಾರಣವಾಗಿದ್ದವರ ವಿರುದ್ಧ ಹೈಕಮಾಂಡ್ ಕ್ರಮಕ್ಕೆ ಮುಂದಾಗಿದೆ. ಅಬ್ದುಲ್ ಜಬ್ಬಾರ್ ಕೆಪಿಸಿಸಿ ಅಲ್ಪಸಂಖ್ಯಾತ ಘಟಕಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೆ ಈ ಸಿಎಂ ರಾಜ
ಕನ್ನಡಿಗ ಪ್ರಸಿದ್ಧ ಕೃಷ್ಣ ಅವರ ಮಾರಕ ಬೌಲಿಂಗ್, ಜಾಸ್ ಬಟ್ಲರ್ ಮತ್ತು ನಾಯಕ ಶುಭಮನ್ ಗಿಲ್ ಅವರ ಆಕರ್ಷಕ ಅರ್ಧಶತಕಗಳ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡ ಲಖನೌ ಸೂಪರ್ ಜೈಂಟ್ಸ್ ತಂಡವನ್ನು 7 ವಿಕೆಟ್ ಗಳಿಂದ ಭರ್ಜರಿಯಾಗಿ ಸೋಲಿ
ಕರ್ನಾಟಕ ಉಪ ಚುನಾವಣೆ ಮುಕ್ತಾಯವಾದ ಬೆನ್ನಲ್ಲೆ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆಗಳು ಜೋರಾಗಿವೆ. ಸರ್ಕಾರವೂ ಮೂರು ವರ್ಷ ಪೂರೈಸುತ್ತಿರುವ ಹಿನ್ನೆಲೆ ನಮಗೂ ಸಚಿವ ಸ್ಥಾನ ಕೊಡಿ ಎಂದು 25 ಕ್ಕೂ ಅಧಿಕ ಶಾಸಕರು ಹೈಕಮಾಂಡ್ ಭೇಟಿಗ
Prasidh Krishna Purple Cap- ಗುಜರಾತ್ ಟೈಟಾನ್ಸ್ ವೇಗಿ ಕನ್ನಡಿಗ ಪ್ರಸಿದ್ಧ ಕೃಷ್ಣ, ಲಖನೌ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 28 ರನ್ಗಳಿಗೆ 4 ವಿಕೆಟ್ ಪಡೆದು ಜೀವನಶ್ರೇಷ್ಠ ಪ್ರದರ್ಶನ ನೀಡಿದ್ದಾರೆ. ಈ ಮಾರಕ ದಾಳಿಯ ನೆರವಿನಿಂದ ಲಖನೌ ತಂ
ದೇಶದ ಎರಡನೇ ವಂದೇ ಭಾರತ್ ರೈಲು ಕರ್ನಾಟಕ - ಮಹಾರಾಷ್ಟ್ರ ನಡುವೆ ಸಂಚಾರ ನಡೆಸಲಿದೆ. ಬೆಂಗಳೂರು ಮುಂಬೈ ನಡುವೆ ಈ ರೈಲು ಓಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದ್ದು, ಯಾವ ಮಾರ್ಗ ಆಯ್ಕೆ ಮಾಡಲಿದೆ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ. ಒ
Sanju Samson And KL Rahul-ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿಕೆಟ್ ಕೀಪರ್ ಬ್ಯಾಟರ್ಸಂ ಜು ಸ್ಯಾಮ್ಸನ್ ಸಿಎಸ್ಕೆ ಪರ ಮೊದಲ ಶತಕ (ಅಜೇಯ 115 ರನ್) ಸಿಡಿಸುವ ಮೂಲಕ ಫಾರ್ಮ್ಗೆ ಮರಳಿದ್ದಾರೆ. ಈ ಸಾಧನೆಯೊಂದಿಗೆ ಐಪಿಎಲ್ ಇತಿಹಾಸದಲ್ಲಿ ಮೂರು ಬೇರೆ ಬೇ
ತಂದೆಯೊಬ್ಬ ಆಕೆಯ ಸಂಗಾತಿಯ ಒತ್ತಡದಿಂದಾಗಿ ತನ್ನ 9ವರ್ಷದ ಮಗನನ್ನು 2024ರಿಂದ ಸುಮಾರು 2ವರ್ಷಗಳ ಕಾಲ ವ್ಯಾನ್ ನಲ್ಲಿ ಬಂಧಿಸಿಟ್ಟಿರುವ ಘಟನೆ ಫ್ರಾನ್ಸ್ ನ ಹ್ಯಾಗೆನ್ ಬಾಚ್ ನಲ್ಲಿ ನಡೆದಿದೆ. ಇತ್ತೀಚೆಗೆ ಹುಡುಗನ ಶಬ್ದವನ್ನ
ದಾವಣಗೆರೆ ಟಿಕೆಟ್ ಹಂಚಿಕೆ ಹಾಗೂ ಪಕ್ಷದ ಆಂತರಿಕ ಬೆಳವಣಿಗೆಗಳ ಬಗ್ಗೆ ಶಿವಾಜಿನಗರ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಸ್ಫೋಟಕ ಹೇಳಿಕೆಗಳನ್ನು ನೀಡಿದ್ದಾರೆ. ಸಮುದಾಯದಿಂದ ಪರ್ಯಾಯ ವ್ಯಕ್ತಿಯ ಆಯ್ಕೆ ನೀಡಿದೆ ಜಬ್ಬಾರ್
ಮುಂಬಯಿಯ ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ(ಏ.12) ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬಯಿ ಇಂಡಿಯನ್ಸ್ ತಂಡಗಳು ಪೈಪೋಟಿ ನಡೆಸಲು ಸಿದ್ದವಾಗಿವೆ.RR ವಿರುದ್ದ ಸೋತಿರುವ RCB MI ವಿರುದ್ದ ಗೆದ್ದು ಮತ್ತೆ ಗೆಲುವಿನ ಹಾದಿ ಹಿ
ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ಅಬ್ದುಲ್ ಜಬ್ಬಾರ್ ನೀಡಿದ ರಾಜೀನಾಮೇ ಅಂಗೀಕಾರವಾಗಿದೆ. ಇದರ ಜತೆಗೆ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನೂ ವಿಸರ್ಜನೆ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸ
ಪ್ರಯಾಣಿಕರ ಬೇಡಿಕೆ ಮೇರೆಗೆ ಬೆಂಗಳೂರಿನಿಂದ 2 ಹೊಸ ಮಾರ್ಗದಲ್ಲಿ ಪಲ್ಲಕ್ಕಿ ಬಸ್ ಸೇವೆ ಆರಂಭವಾಗಿದೆ. ಬೆಂಗಳೂರು ಅಥಣಿ, ಬೆಂಗಳೂರು ದಾಂಡೇಲಿ ನಡುವೆ ಈ ಬಸ್ಗಳು ಸಂಚಾರ ನಡೆಸಲಿವೆ. ಇದರಿಂದ ನಾಲ್ಕು ಜಿಲ್ಲೆಗಳ ಪ್ರಯಾಣಿಕರಿಗೆ
ರಾಜ್ಯ ಹೆದ್ದಾರಿ-52 ರ ಬಾಳೆಬರೆ ಘಾಟ್ ನಲ್ಲಿ ಮತ್ತೆ ಭೂಕುಸಿತವಾಗುವ ಸಂಭವವಿರುವುದರಿಂದ ಎಲ್ಲಾ ವಾಹನಗಳ ಸಂಚಾರ ನಿಷೇಧ ಮಾಡಿ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಬಾಳೆಬರೆ ಘಾಟ್ ನ ಮೂಲಕ ಎಲ್ಲಾ ವಾಹನಗಳ ಸಂಚಾರವನ್ನು ತಾತ್ಕ
ದಶಕಗಳ ಕಾಲ ತಮ್ಮ ಸುಮಧುರ ಧ್ವನಿಯ ಮೂಲಕ ಕೋಟ್ಯಂತರ ಅಭಿಮಾನಿಗಳನ್ನ ರಂಜಿಸಿದ್ದ ಭಾರತದ ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರು ಇಂದು (ಏ.12) ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿ
ಇಸ್ಲಾಮಾಬಾದ್ ವೇದಿಕೆಯಾಗಿ ಅಮೆರಿಕಾ-ಇರಾನ್ ನಡುವಿನ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಮೇಲಿನ ಸಂಭಾವ್ಯ ದಾಳಿ ಹಾಗೂ ನಿಯಂತ್ರಣದ ವಿಶ್ಲೇಷಣಾತ್ಮಕ ಪತ್ರಿಕಾ ವರದಿಯ
ಕರ್ನಾಟಕ ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಸ್ಎಸ್ಎಲ್ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ ತರಲು ಕರಡು ಅಧಿಸೂಚನೆಯನ್ನು ಹೊರಡಿಸಿದೆ. ಹೊಸ ನಿಯಮದ ಪ್ರಕಾರ, ತೃತೀಯ ಭಾಷೆಯ ಅಂಕಗಳನ್ನು ವಿದ್
ದಾವಣಗೆರೆ ಉಪ ಚುನಾವಣೆಗೆ ಸಂಬಂಧಿಸಿದಂತೆ ಪ್ರಚಾರಕ್ಕೆ ಬಾರದೇ ಕಾರಣಕೊಟ್ಟ ಎಂಎಲ್ಸಿ ಅಬ್ದುಲ್ ಜಬ್ಬಾರ್ ವಿರುದ್ಧ ಸಚಿವ ಎಸ್ಎಸ್ ಮಲ್ಲಿಕಾರ್ಜುನ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಋಣ ಇದೆ, ಪಕ್ಷದ ಅನ್ನ ತಿಂದಿದ್ದಾರೆ. ಕೆ
ಗುವಾಹಟಿಯಲ್ಲಿ RCB ಹಾಗೂ RR ನಡುವೆ ನಡೆದ ಮ್ಯಾಚ್ ವೇಳೆ ರಾಜಸ್ಥಾನ್ ರಾಯಲ್ಸ್ ತಂಡದ ಮ್ಯಾನೇಜರ್ ರೋಮಿ ಭಿಂದರ್ ಡಗೌಟ್ ಓಳಗೆ ಕೂತು ಫೋನ್ ಬಳಕೆ ಮಾಡಿದ್ದು, ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂಬ ಚರ್ಚೆ ಶುರುವಾಗಿದೆ. ಇದಕ್
ಬೇಸಿಗೆ ಬಿಸಿಲು ಜನರನ್ನು ಹೈರಾಣಾಗಿಸುತ್ತಿದೆ. ಮನೆಯಿಂದ ಹೊರಗೆ ಕಾಲಿಡುವುದೇ ಆತಂಕಕಾರಿಯೆನಿಸಿದೆ.
ಮಧ್ಯಪ್ರಾಚ್ಯದಲ್ಲಿನ ಯುದ್ಧವನ್ನು ಶಾಶ್ವತವಾಗಿ ಅಂತ್ಯಗೊಳಿಸುವ ನಿಟ್ಟಿನಲ್ಲಿ ಇಸ್ಲಾಮಾಬಾದ್ನಲ್ಲಿ ಅಮೆರಿಕಾ-ಇರಾನ್ ನಡುವೆ ನಡೆದ ಮಾತುಕತೆಗಳು ವಿಫಲವಾಗಿದೆ. ಈ ಕುರಿತು ಅಮೆರಿಕಾ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ತಿಳಿಸ
ಸಾಲ ಕೊಡಿಸುವ ಆಮಿಷವೊಡ್ಡಿ ಉದ್ಯಮಿಯೊಬ್ಬರಿಗೆ ಸೈಬರ್ ವಂಚನೆ ಮಾಡಿರುವ ಪ್ರಕರಣ ನಡೆದಿದೆ. ಆರ್ಥಿಕ ಸಂಕಷ್ಟದಲ್ಲಿದ್ದು, ಸಾಲಕ್ಕಾಗಿ ನೋಡುತ್ತಿದ್ದ ವ್ಯಕ್ತಿಗೆ ಭಾರಿ ಮೊತ್ತದ ಸಾಲ ಕೊಡಿಸುವ ಆಸೆಯೊಡ್ಡಿ ಇದಕ್ಕಾಗಿ ಹೊಸ ಸಿಮ
ಒಂದೆಡೆ ತಾಂಡವವಾಡುತ್ತಿರುವ ನಿರುದ್ಯೋಗ, ಇನ್ನೊಂದೆಡೆ ಸರಕಾರಿ ಹುದ್ದೆ ಆಕಾಂಕ್ಷಿಗಳು ಚಾತಕ ಪಕ್ಷಿಯಂತೆ ಕಾಯುತ್ತಿರುವ ನೇಮಕಾತಿ ಪ್ರಕ್ರಿಯೆ. ಹೌದು ಪರೀಕ್ಷೆಗಳನ್ನು ಪಾಸ್ ಆದರೂ ಸಂದರ್ಶನದ ಹಂತದಲ್ಲಿ ವಿದ್ಯಾರ್ಥಿಗಳ ಭವ
ದೇವರ ನಾಡು ಕೇರಳದಲ್ಲಿ ಹಬ್ಬಗಳಿಗೆ ತನ್ನದೇ ಆದ ಮಹತ್ವವಿದೆ. ಕಾಲ ಎಷ್ಟೇ ಬದಲಾದರೂ ಹಬ್ಬಗಳ ಸಂಭ್ರಮ ಜನರಲ್ಲಿ ಭೇರೆ ಬೇರೆ ರೀತಿಯಾಗಿ ಮನೆಮಾಡಿದೆ. ಬಿತ್ತನೆಯ ಸಂದರ್ಭದಲ್ಲಿ ಬರುವ ವಿಷು ಹಬ್ಬದ ಮಹತ್ವಗಳೇನು, ಆಚರಣೆ ವೀಧಾನಗಳೇ
ಮೊದಲ ಮೂರು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಸಂಜು ಸ್ಯಾಮ್ಸನ್ ಅವರು ಸೀಸನ್ ನ ಮೊದಲ ಶತಕ ಬಾರಿಸುವುದರೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸಹ ಸೀಸನ್ ನ ಮೊದಲ ಜಯ ದಾಖಲಿಸುವಲ್ಲಿ ಸಫಲವಾಗಿದೆ. ಡೆಲ್ಲಿ ಕ್ಯಾಪಿಟಲ್ಸ್
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ನಡುವೆ, ದೇಶೀಯವಾಗಿ ಇಂಧನದ ಲಭ್ಯತೆಯನ್ನು ಹೆಚ್ಚಿಸುವ ಉದ್ದೇಶದಿಂದ ಭಾರತ ಸರ್ಕಾರ ಇಂಧನ ರಫ್ತಿನ ಮೇಲಿನ ಆಕಸ್ಮಿಕ ಲಾಭದ ಮೇಲೆ ಹಾಕುವ ತೆರಿಗೆ() ತೆರಿಗೆಗಳನ್ನು (duties) ಪರಿಷ್ಕರಿಸ
ಹೋಟೆಲ್ಗಳಲ್ಲಿ ಗ್ರಾಹಕರನ್ನು ಸೆಳೆಯಲು ಆಹಾರ ಪದಾರ್ಥಗಳಿಗೆ ಟೇಸ್ಟಿಂಗ್ ಪೌಡರ್ ಹಾಗೂ ಬಣ್ಣಗಳನ್ನು ಬಳಕೆ ಮಾಡಲಾಗುತ್ತಿದೆ. ಇದು ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಹೋಟೆಲ್ಗಳಲ್ಲಿ ಹಾಗೂ ಬೀದಿ ಬದಿಯ ಆಹಾರದ ಅಂಗಡಿಗಳಲ್ಲ
ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ 2026ರ ಸೀಸನ್ ನ ನಾಲ್ಕನೇ ಲೀಗ್ ಪಂದ್ಯವನ್ನು ಆಡುತ್ತಿದ್ದರೂ ಎಂ.ಎಸ್. ಧೋನಿ ಅವರು ಮಾತ್ರ ತಂಡಕ್ಕೆ ಇನ್ನೂ ಮರಳಿಲ್ಲ. ಸ್ನಾಯು ಸೆಳೆತದಿಂದಾಗಿ ಧೋನಿ ಆರಂಭದ ಪಂದ್ಯಗಳಲ್ಲಿ ಆಡುತ್ತಿಲ್ಲ ಎಂದು ತಂಡ
ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳ ಅಭಿವೃದ್ದಿ ವಿಚಾರವಾಗಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸುತ್ತಿದೆ. ಆದರೆ, ಸರ್ಕಾರಿ ಶಾಲೆಗಳಲ್ಲಿ ಕಟ್ಟಡ ಸಮಸ್ಯೆ ಮಾತ್ರವಲ್ಲ, ಪಾಠ ಮಾಡಲು ಶಿಕ್ಷಕರೂ ಇಲ್ಲದಂತಹ ಸ್ಥಿತಿ ಇದೆ. ರಾಜ್ಯದಲ
ಪ್ರಿಯಾಂಶ್ ಆರ್ಯ ಮತ್ತು ಪ್ರಭಸಿಮ್ರಾನ್ ಸಿಂಗ್ ಅವರ ಉತ್ತಮ ಜೊತೆಯಾಟದ ಬಳಿಕ ಶ್ರೇಯಸ್ ಅಯ್ಯರ್ ಅವರ ನಾಯಕನಾಟಕ್ಕೆ ದಂಗಾದ ಸನ್ ರೈಸರ್ಸ್ ಹೈದರಾಬಾದ್ ತಂಡ ಬೃಹತ್ ಮೊತ್ತ ಪೇರಿಸಿದ ಹೊರತಾಗಿಯೂ ಪಂಜಾಬ್ ಕಿಂಗ್ಸ್ ವಿರುದ್ಧ 6 ವಿ
ಗ್ರಾಹಕರಿಗೆ ತೂಕ ಮತ್ತು ಮೌಲ್ಯದ ಪ್ರಮಾಣದಲ್ಲಿ ಮೋಸ ಮಾಡುವ ಅನೇಕ ವ್ಯಾಪಾರಸ್ಥರಿದ್ದಾರೆ. ಆಹಾರದ ಪೊಟ್ಟಣಗಳಲ್ಲಿ ನಮೂದು ಮಾಡಿದ್ದಕ್ಕಿಂತ ಕಡಿಮೆ ಪ್ರಮಾಣದಲ್ಲಿ ಪದಾರ್ಥ ಇರುತ್ತದೆ. ಅಲ್ಲದೆ, ಅಂಗಡಿಗಳಲ್ಲಿ ತೂಕದ ಪ್ರಮಾಣದಲ
ಮಾವಿನ ಹಣ್ಣನ್ನು ಇಂತವ್ರು ತಿನ್ನಬಾರ್ದು! ಬೇಸಿಗೆಯ ಆಹಾರ ಪದ್ಧತಿ| Ms.Shalini Arvind
Hardik Pandya Praises Rohit Sharma- ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರು, ಮುಂಬೈ ಇಂಡಿಯನ್ಸ್ ತಂಡದಲ್ಲಿ 15 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಈ ನಿಟ್ಟಿನಲ್ಲಿ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರು ರೋಹಿತ್ ಅವರನ್ನು ಹೃತ್ಪೂರ್ವಕವಾಗಿ ಅಭ
ರಾಜ್ಯ ಕಾಂಗ್ರೆಸ್ ನಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ದಾವಣಗೆರೆ ದಕ್ಷಿಣ ಉಪ ಚುನಾವಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಮುಸ್ಲಿಂ ನಾಯಕರ ನಡುವಿನ ಭಿನ್ನಮತ ಸ್ಫೋಟಗೊಂಡಿದೆ. ಶುಕ್ರವಾರವಷ್ಟೇ ಕಾಂಗ್ರೆಸ್ ಪಕ್ಷದ
Davanagere South By Election : ಒಂದೊಂದು ಕ್ಷೇತ್ರದಲ್ಲಿ ಒಂದೊಂದು ರಾಜಕೀಯ ಲೆಕ್ಕಾಚಾರದ ಪ್ರಕಾರ ಚುನಾವಣೆ ನಡೆಸಬೇಕಾಗುತ್ತದೆ. ಯಾಕೆಂದರೆ, ಆಯಾಯ ಕ್ಷೇತ್ರದಲ್ಲಿ ಜಾತಿ ಸಮೀಕರಣ, ಅಭಿವೃದ್ದಿ ವಿಚಾರ ಬೇರೆ ಬೇರೆ ಇರುತ್ತದೆ. ದಾವಣಗೆರೆಯಲ್ಲಿ ಮ
MI Vs RCB Match Preview- ಐಪಿಎಲ್ 2026ರ ಬಹುನಿರೀಕ್ಷಿತ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ಏಪ್ರಿಲ್ 12ರಂದು ವಾಂಖೆಡೆಯಲ್ಲಿ ಮುಖಾಮುಖಿಯಾಗಲಿವೆ. ರಜತ್ ಪಾಟೀದಾರ್ ನೇತೃತ್ವದ ಆರ್ಸಿಬಿ
ಇದೆಂತಾ ವಿಪರ್ಯಾಸ ನೋಡಿ. ಅಮೆರಿಕ ಮತ್ತು ಇರಾನ್ ನಡುವೆ ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದ್ನಲ್ಲಿ ಶಾಂತಿ ಮಾತುಕತೆ ನಡೆಯುತ್ತಿದೆ. ಆದರೆ ಇರಾನ್ ಮಾತ್ರ ಇದುವರೆಗೂ ಹಾರ್ಮುಜ್ ಜಲಸಂಧಿಯನ್ನು ತೈಲ ಹಡಗುಗಳ ಸಂಚಾರಕ್ಕೆ ಮ
ರಾಜ್ಯದಲ್ಲಿ ಕಾಂಗ್ರೆಸ್ ಪಂಚ ಗ್ಯಾರಂಟಿ ಯೋಜನೆಯಿಂದ ವಿವಿಧ ವರ್ಗಗಳಿಗೆ ಒಂದಲ್ಲಾ ಒಂದು ರೀತಿಯಲ್ಲಿ ಅನುಕೂಲ ಉಂಟಾಗಿದೆ. ಪಂಚ ಗ್ಯಾರಂಟಿಗಳ ಪೈಕಿ ಒಂದಾದ ಯುವನಿಧಿ ಯೋಜನೆ ಅಡಿಯಲ್ಲಿ 3 ಲಕ್ಷ ನಿರುದ್ಯೋಗಿಗಳಿಗೆ ಉದ್ಯೋಗ ಭತ್ಯ
ಕೊನೆಗೂ ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದ್ನಲ್ಲಿ ಅಮೆರಿಕ-ಇರಾನ್ ನಡುವೆ ಶಾಂತಿ ಮಾತುಕತೆ ನಡೆಯುವುದು ಪಕ್ಕಾ ಆಗಿದೆ. ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಇಂದು (ಏ.12-ಶನಿವಾರ) ಇಸ್ಲಾಮಾಬಾದ್ಗೆ ಬಂದಿಳಿದಿದ್ದು, ಪಾಕಿಸ
ರಾಜ್ಯದಲ್ಲಿ ಬೇಸಿಗೆಯ ಧಗೆ ಏರುತ್ತಿದೆ. ಈ ಸಂದರ್ಭದಲ್ಲಿ ಅರಣ್ಯದಲ್ಲಿ ಕಾಡ್ಗಿಚ್ಚಿನ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇ
Who Is Next CM of Bihar : ನಿತೀಶ್ ಕುಮಾರ್ ಅವರ ಉತ್ತರಾಧಿಕಾರಿ ಆಯ್ಕೆಯಲ್ಲಿ ಗೊಂದಲ ಉಂಟಾದ ಹಿನ್ನಲೆಯಲ್ಲಿ, ಬಿಜೆಪಿಯ ಕೋರ್ ಕಮಿಟಿ ಸಭೆಯನ್ನು ಮುಂದಕ್ಕೆ ಹಾಕಲಾಗಿದೆ. ಪಾಟ್ನಾದಲ್ಲಿ ಮುಂದಿನ ವಾರ ಬಿಜೆಪಿಯ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
ಸದ್ಭಾವನೆ, ಸಹಬಾಳ್ವೆ ಮತ್ತು ಸಹೋದರತ್ವ ಭಾರತದ ಪ್ರಜಾಪ್ರಭುತ್ವದ ತಿರುಳು. ಇಲ್ಲೇನಿದ್ದರೂ ಸೈದ್ಧಾಂತಿಕ ಭಿನ್ನಾಭಿಪ್ರಾಯಕ್ಕೆ ಜಾಗವಿದೆಯೇ ಹೊರತು, ರಾಜಕೀಯ ವೈಷಮ್ಯಕ್ಕೆ ಅಲ್ಲ. ಭಾರತದ ಪ್ರಜಾಪ್ರಭುತ್ವದ ಮೂಲ ಆಶಯ ಆಗ್ಗಿದ್
ರಾಜ್ಯದಲ್ಲಿ ಪದೇ ಪದೇ ಹುಸಿ ಬಾಂಬ್ ಕರೆ ಪ್ರಕರಣಗಳು ವರದಿಯಾಗುತ್ತಿವೆ. 2020 ರಿಂದ ಈವರೆಗೂ ಸುಮಾರು 468 ಪ್ರಕರಣಗಳು ದಾಖಲಾಗಿವೆ. ಕಿಡಿಗೇಡಿಗಳು ಶಾಲೆ, ಕಾಲೇಜು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ವಿಮಾನ ನಿಲ್ದಾಣ ಸೇರಿದಂತೆ ಅನೇಕ ಕ
ಕರ್ನಾಟಕದ ಇತ್ತೀಚಿನ ಬಜೆಟ್ ಅಧಿವೇಶನದಲ್ಲಿ ಮಂಡನೆಯಾದ ಪ್ರಮುಖ ಮಸೂದೆಗಳಲ್ಲಿ ಒಂದಾದ 'ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಮಸೂದೆ 2026' ಕ್ಕೆ ರಾಜ್ಯಪಾಲರು ತಡೆ ನೀಡಿದ್ದಾರೆ. ಚುನಾವಣೆಗಳಲ್ಲಿ ವಿದ್ಯುನ್ಮಾನ
ಮಹತ್ವದ ಬೆಳವಣಿಗೆಯೊಂದರಲ್ಲಿ ದೆಹಲಿ ಸರ್ಕಾರ ತನ್ನ 2026-30 ಸಾಲಿನ ಇವಿ ವಾಹನ ನೀತಿ ಕರಡು ಪ್ರತಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಹಲವು ಕುತೂಹಲಕಾರಿ ಪ್ರಸ್ತಾವನೆಗಳನ್ನು ಸೇರಿಸಿದೆ. ಈ ಪೈಕಿ ಅತ್ಯಂತ ಪ್ರಮುಖವಾಗಿ 2028ರ ವೇಳೆ
ಕಾಂಗ್ರೆಸ್ನಲ್ಲಿ ಮುಸ್ಲಿಂ ನಾಯಕತ್ವಕ್ಕಾಗಿ ಎರಡು ಬಣಗಳ ನಡುವೆ ತೀವ್ರ ಪೈಪೋಟಿ ನಡೆಯುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರು ರಾಜ್ಯಮಟ್ಟದಲ್ಲಿ ಮುಸ್ಲಿಮರಿಗೆ ರಾಜಕೀಯ ನಾಯಕತ್ವ ನ
BJP High Command relaxed: ರಾಜ್ಯ ಬಿಜೆಪಿಯಲ್ಲಿನ ಗೊಂದಲದ ಬಗ್ಗೆ ಹೈಕಮಾಂಡ್ ಕೂಡಾ ಚಿಂತಾಕೃತರಾಗಿದ್ದರು. ಆದರೆ, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ನಾಯಕರು ಒಗ್ಗಟ್ಟನ್ನು ಪ್ರದರ್ಶಿಸಿದ್ದರಿಂದ, ವರಿಷ್ಠರು ನ
ಕಳೆದ ಹತ್ತು ದಿನ ದಾವಣಗೆರೆ ನಗರದಲ್ಲಿ ಕುಂಭದ್ರೋಣ ಮಳೆಯಂತೆ ಚುನಾವಣೆ ಪ್ರಚಾರ ನಡೆದಿತ್ತು. ಎರಡೂ ಪಕ್ಷಗಳ ಕಾರ್ಯಕರ್ತರಿಂದಿಡಿದು ಮುಖಂಡರು, ನಾಯಕರು, ರಾಜ್ಯ ನಾಯಕರು ದಾವಣಗೆರೆಯಲ್ಲಿ ಬೀಡುಬಿಟ್ಟು ಪ್ರಚಾರದ ಮಳೆ ಸುರಿಸಿ
Change of KPCC President Post : ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಮುಕ್ತಾಯಗೊಂಡಿದೆ. ಮೇ ನಾಲ್ಕರಂದು ಫಲಿತಾಂಶ ಹೊರಬೀಳಲಿದೆ. ಈ ನಡುವೆ, ಕೆಪಿಸಿಸಿ ಅಧ್ಯಕ್ಷರ ಹುದ್ದೆಯಲ್ಲಿ ಬದಲಾವಣೆ ಆಗಬೇಕಿದೆ ಎಂದು ಲೋಕೋಪಯೋಗಿ ಇ
ಪಾಕಿಸ್ತಾನದ ಸ್ಪಿನ್ನರ್ ಉಸ್ಮಾನ್ ತಾರಿಕ್ ಚೆಂಡು ಎಸೆಯುವಾಗ ತೆಗೆದುಕೊಳ್ಳುವಷ್ಟು ಸಮಯದಲ್ಲಿ ಆರ್ಟೆಮಿಸ್-2 ಗಗನಯಾತ್ರಿಗಳು ಚಂದ್ರನಿಂದ ಭೂಮಿಗೆ ಮರಳಿದ್ದಾರೆ. ನಿಂತು ಬೌಲ್ ಮಾಡುವ ಅವರ ವಿಧಾನ ಅನೇಕ ಬಾರಿ ವಿವಾದಕ್ಕೆ
ರಾಷ್ಟ್ರೀಯ ಜನಗಣತಿ-2027ರ ಕಾರ್ಯಕ್ಕಾಗಿ ಶಿಕ್ಷಣ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದರೂ, ಪರೀಕ್ಷಾ ಮೌಲ್ಯಮಾಪನ ಮತ್ತು ಮಂಡಳಿಯ ಕೆಲಸಗಳ ಹಿತದೃಷ್ಟಿಯಿಂದ ಶಿಕ್ಷಕರು, ಉಪನ್ಯಾಸಕರು ಹಾಗೂ ಮೌಲ್ಯನಿರ್ಣಯ ಮಂಡಳಿಯ ನೌಕರರ
Karnataka By Election Fight in Congress : ರಾಜ್ಯದ ಕೆಲವು ಕಾಂಗ್ರೆಸ್ ನಾಯಕರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಎಚ್ಚರಿಕೆ ನೀಡಿದ್ದರು ಎಂದು ವರದಿಯಾಗಿತ್ತು. ಆದರೆ, ಆ ನಾಯಕರು, ಈ ಎಚ್ಚರಿಕೆಗೆ ಸೊಪ್ಪು ಹಾಕದ ಹಿನ್ನಲೆಯಲ
ಮಧ್ಯಪ್ರಾಚ್ಯದಲ್ಲಿ ಪರಸ್ಪರ ಕದನ ವಿರಾಮ ತಿಳುವಳಿಕೆಗೆ ಬಂದಿರುವ ಅಮೆರಿಕ ಮತ್ತು ಇರಾನ್ ಇಂದು (ಏ.11-ಶನಿವಾರ) ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದ್ನಲ್ಲಿ ಶಾಂತಿ ಮಾತುಕತೆ ನಡೆಸಲಿವೆ. ಈ ಹಿನ್ನೆಲೆಯಲ್ಲಿ ಇಸ್ಲಾಮಾಬಾದ್ಗೆ
ಬೆಳಗಾವಿ ಮಹಾನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಯು ನಿರಂತರ ದಾಳಿ ಮತ್ತು ಬಂಧನದಂತಹ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ, ವ್ಯಸನಿಗಳ ಸಂಖ್ಯೆ ದಿನೇದಿನೇ ಏರುತ್ತಲೇ ಇದೆ. ಈ ದಂ
ಕೇರಳದ ಇಡುಕ್ಕಿ ಮತ್ತು ವಯನಾಡು ಹೊರತುಪಡಿಸಿ ಉಳಿದ 12 ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ 'ಯೆಲ್ಲೋ ಅಲರ್ಟ್' ಘೋಷಿಸಿದೆ. ಪ್ರಸ್ತುತ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚು ಉಷ್ಣ
ನಿನ್ನೆ (ಏ.10-ಶುಕ್ರವಾರ) ಗುವಹಾಟಿಯಲ್ಲಿ ನಡೆದ ಆರ್ಸಿಬಿ vs ಆರ್ಆರ್ ಐಪಿಎಲ್ ಪಂದ್ಯ ಆ್ಯಬ್ಸುಲ್ಯೂಟ್ ಸಿನಿಮಾ ಆಗಿತ್ತು. ಈ ಪಂದ್ಯದಲ್ಲಿ ಆರ್ಆರ್ನ ಛೋಟಾ ಬಚ್ಚಾ ವೈಭವ್ ಸೂರ್ಯವಂಶಿ ಆರ್ಭಟಿಸಿದ ಪರಿಗೆ ಆರ್ಸಿಬಿ ಬ್ಯಾ
ಕೆಪಿಎಸ್ಸಿ ನಡೆಸಿದ ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಅನುವಾದದಲ್ಲಿನ ಗಂಭೀರ ಲೋಪದೋಷಗಳು ಈಗ ಆಯೋಗಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿವೆ. ಈ ಎಡವಟ್ಟುಗಳಿಂದಾಗಿ ಪರೀಕ್ಷೆಯಲ್ಲಿ ಹಿನ್ನಡೆ ಅನುಭವಿಸಿದ್ದ
ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಇಂಡ್ಲವಾಡಿಯಲ್ಲಿ ಅಂತಾರಾಷ್ಟ್ರೀಯ ಬಹುಕ್ರೀಡಾ ಸಮುಚ್ಚಯ ನಿರ್ಮಾಣಕ್ಕೆ ಕರ್ನಾಟಕ ಗೃಹ ಮಂಡಳಿ (ಕೆಎಚ್ಬಿ) ಅಧಿಕೃತ ಚಾಲನೆ ನೀಡಿದೆ. ಕಳೆದ ವರ್ಷ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ
ಮನಸ್ಸಿನ ನೆಮ್ಮದಿಗೆ 3 ಮಾರ್ಗಗಳು| ಒತ್ತಡ ಕಡಿಮೆ ಮಾಡೋದು ಹೇಗೆ? Dr.Manasvi
ಬೇವಿನ ರಸದಿಂದ ಜಂತುಹುಳ ಕಡಿಮೆಯಾಗುತ್ತಾ? ಗುದ್ವಾರದ ಕೆರೆತ ಉಂಟಾಗೋದ್ಯಾಕೆ?Dr Nagendra Kumar
ಫುಡ್ ಅಲರ್ಜಿ ಯಾಕಾಗುತ್ತೆ ಗೊತ್ತಾ? ಸೈನಸ್ ಇದ್ರೆ ಈ ತಪ್ಪು ಮಾಡ್ಬೇಡಿ| Dr. Lakshmi Ananth
Love Mocktail 3 Review: ಡಾರ್ಲಿಂಗ್ ಕೃಷ್ಣ ನಿರ್ದೇಶನದ ಚಿತ್ರ ಹೇಗಿದೆ? ಕಥೆ ಏನು?
ಡಯಾಬಿಟಿಸ್ ಇದ್ದ ಗಂಡಸರಿಗೆ ಬಂಜೆತನ ಉಂಟಾಗುವ ಸಾಧ್ಯತೆ ಎಷ್ಟು? Dr.Chandan M N
ಗ್ಲುಕೋಮಾ ಕಾಯಿಲೆ ಲಕ್ಷಣ &ಕಾರಣಗಳು ಹೀಗಿವೆ| Dr. Thanuja Pradeep
ದೇಹದಲ್ಲಿ ವಿಟಮಿನ್ ಕೊರತೆಯ ಲಕ್ಷಣಗಳು ಮತ್ತು ಆಹಾರದ ಮೂಲಕ ಸರಿಪಡಿಸುವ ಕ್ರಮಗಳು | Dr. Vishwas K
ಕೊಲೆಸ್ಟ್ರಾಲ್ ವಿಚಾರದಲ್ಲಿ ಇರುವ ತಪ್ಪು ಕಲ್ಪನೆಗಳೇನು ವೈದ್ಯರ ಮಾತಿನಲ್ಲಿಯೇ ಕೇಳಿ Dr. Raju Krishnamurthy

36 C