ರಾಜಧಾನಿ ಬೆಂಗಳೂರಿನಲ್ಲಿ ಭುಗಿಲೆದ್ದಿದ್ದ ಕಸ ವಿಲೇವಾರಿ ವಿವಾದ ಸುಖಾಂತ್ಯ ಕಂಡಿದೆ. ಜೊತೆಗೆ ಈ ವಿವಾದ ಕಸ ವಿಲೇವಾರಿ ಘಟಕಗಳು ಇರುವ ವಿಧಾನಸಭಾ ಕ್ಷೇತ್ರಕ್ಕೆ ಅನುದಾನದ ಹೊಳೆಯನ್ನೂ ಹರಿಸಿದೆ. ಹೌದು, ರಾಜ್ಯ ಸರ್ಕಾರ ಭೂಭರ್ತಿ
ಬೆಂಗಳೂರು: ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ಸಂಚಿಕೆಯಲ್ಲಿ ಹಿಂದೂ ದೇವತೆಗಳಿಗೆ ಅಪಮಾನ ಮಾಡಿದ ಆರೋಪ ಸಂಬಂಧದ ತನಿಖೆಗೆ ಹಾಜರಾಗಿ ಎಲ್ಲ ರೀತಿಯ ಸಹಕಾರ ನೀಡಿದ್ದರೂ ಪೊಲೀಸರು ಕಾರ್ಯಕ್ರಮದ ತೀರ್ಪುಗಾರರನ್ನೂ ತನಿಖೆಗೆ ಒಳಪಡಿ
Sand Mafia In Karnataka- ರಾಜ್ಯದಲ್ಲಿ ಅಕ್ರಮ ಮರಳುಗಾರಿಕೆ ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ನೀಡಿರುವ ಹೇಳಿಕೆಯನ್ನು ಕರ್ನಾಟಕ ಹೈಕೋರ್ಟ್ ಬಹಳ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಮ
ಹಾವೇರಿ: ಇದು ಏನೋ ಮಾಡಲು ಇನ್ನೇನೋ ಆದ ಘಟನೆ. ಮದುವೆಯಾಗಲೆಂದು ಹೊರಟಿದ್ದ ಜೋಡಿಯ ಕಾರು ಅಪಘಾತಕ್ಕೀಡಾಗಿ ಹುಡುಗ ಆಸ್ಪತ್ರೆ ಸೇರಿದ್ದರೆ, ಹುಡುಗಿ ಮರ್ಯಾದೆಗಂಜಿ ಪರಾರಿಯಾಗಿದ್ದಾರೆ. ಹಾವೇರಿ ಜಿಲ್ಲೆಯಿಂದ ಹೀಗೊಂದು ಘಟನೆ ವರದಿ
Donald Trump Tariffs- ಡೊನಾಲ್ಡ್ ಟ್ರಂಪ್ ಅವರು ತುರ್ತು ಕಾನೂನು ದುರ್ಬಳಕೆ ಮಾಡಿ ಭಾರತವೂ ಸೇರಿದಂತೆ ಬಹುತೇಕ ದೇಶಗಳಿಗೆ ವಿಪರೀತ ಸುಂಕ ಹೇರಿ ತಲೆನೋವು ಉಂಟುಮಾಡಿದ್ದರು. ಆದರೆ ಅವರು ಜಾರಿಗೊಳಿಸಿದ ಬಹುತೇಕ ಸುಂಕವನ್ನು ಅಕ್ರಮ ಎಂದು ತಿಳಿ
ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಘಟನೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಜಟಾಪಟಿಗೆ ಕಾರಣವಾಗುತ್ತಿದೆ. ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಮುಗಿಬಿದ್ದಿದ್ದಾರೆ. ಒಂದು ವರ್ಗದ ತುಷ್ಟೀಕರಣ ನೀತಿಯೇ
ಆರೋಗ್ಯ ಇಲಾಖೆಯಲ್ಲಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ನೇಮಕಾತಿಗೆ ಚಾಲನೆ ಸಿಗಲಿದೆ. ಶನಿವಾರ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ರಾಜ್ಯದ ಆರೋಗ್ಯ ಇಲಾಖೆ ಇತಿಹಾಸದಲ್ಲಿ ಈ ಹಿಂದೆ ಎಂದೂ ಕಾಣದ ವೇಗದಲ್
Abhishek Sharma Poor Form- ಭಾರತ ತಂಡದ ಸ್ಫೋಟಕ ಬ್ಯಾಟರ್ ಅಭಿಷೇಕ್ ಶರ್ಮಾ ಇದೀಗ ಫಾರ್ಮ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಸರಣಿಯಲ್ಲಿ 2 ಅರ್ಧಶತಕ ಗಳಿಸಿದರೂ ಅವರು ತಮ್ಮ ಕೊನೆಯ 8 ಪಂದ್ಯಗಳಲ್ಲಿ 5 ಬಾರಿ ಶೂನ್ಯಕ್ಕೆ ಔಟ
ಅನೇಕರಿಗೆ ಭೂ ಮಾಲಿಕತ್ವದ ವ್ಯವಸ್ಥೆ ಆರ್ಥಿಕ ಶಕ್ತಿಮತ್ತು ನೆಮ್ಮದಿ ನೀಡುವುದರ ಬದಲಿಗೆ ಗೊಂದಲ, ಅನಿಶ್ಚಿತತೆ, ವ್ಯಾಜ್ಯಗಳು ಗೂಡಾಗಿ ಪರಿಣಮಿಸಿದೆ. ಹಾಲಿ ವ್ಯವಸ್ಥೆ ಆಸ್ತಿಗಳಆರ್ಥಿಕ ಮೌಲ್ಯ, ಆದಾಯ, ಉತ್ಪಾದನೆಯನ್ನು ತಗ್ಗಿಸ
ಬೆಳಗಾವಿಯ ಪ್ರತಿಷ್ಠಿತ ಕೆೆೆಎಲ್ ಇ ಆಡಳಿತ ಮಂಡಳಿಯ ನೂತನ ಕಾರ್ಯಾಧ್ಯಕ್ಷರಾಗಿ ಅಮಿತ್ ಪ್ರಭಾಕರ ಕೋರೆಯವರು ಆಯ್ಕೆಯಾಗಿದ್ದಾರೆ. ಇಂದು ಕೆಎಲ್ಇ ಪ್ರಧಾನ ಕಚೇರಿಯಲ್ಲಿ ಜರುಗಿದ ನೂತನ ಆಡಳಿತ ಮಂಡಳಿಯ ಸಭೆಯಲ್ಲಿ ಅಮಿತ್ ಕೋರೆಯವ
ಕಾನ್ಪುರ: ಕ್ರಿಕೆಟ್ ಪಂದ್ಯವೊಂದು ನಡೆಯುತ್ತಿದ್ದ ವೇಳೆ ನಡೆದ ಜೇನುನೊಣಗಳ ದಾಳಿಗೆ ಕ್ರಿಕೆಟ್ ಅಂಪೈರ್ ಒಬ್ಬರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಿಂದ ವರದಿಯಾಗಿದೆ. ಶುಕ್ಲಗಂಜ್, ಉನ್ನಾವ್ ನ ರಾಹುಲ್ ಸಪ್ರು ಕ್ರೀಡ
ಉಪವಾಸದ ನಂತರ ಈ ಆಹಾರ ತಿಂದ್ರೆ ಒಳ್ಳೆ ರಿಸಲ್ಟ್ ಬರುತ್ತೆ!Dr Kavya N
ಮುಡಾದಲ್ಲಿ ಸೈಟ್ ಪಡೆದುಕೊಂಡ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಸೇರಿದಂತೆ ನಾಲ್ವರ ವಿರುದ್ದ ದೂರು ನೀಡಿದ್ದ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಬಂಧನ ಆಗಿದೆ. ಸಿಸಿಬಿ ಪೊಲೀಸರು ಅವರನ್ನು ಬಂಧ
ಕೆಲವು ತಿಂಗಳು ಸ್ಥಗಿತಗೊಂಡಿದ್ದ ಬಂಡೀಪುರ ಸಫಾರಿಯನ್ನು ಸರಕಾರ ಷರತ್ತುಗಳೊಂದಿಗೆ ಪುನಾರಂಭ ಮಾಡಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮೇಲುಕಾಮನಹಳ್ಳಿ ಸಫಾರಿ ಕೌಂಟರ್ ಬಳಿ ಸಾಮೂಹಿಕ ನಾಯಕತ್ವ ರೈತ ಸಂಘಟನೆ ಪದಾಧಿಕಾರಿಗಳು
Youth Congress Protest- ಇಂಡಿಯಾ ಎಐ ಶೃಂಗಸಭೆ ನಡೆಯುತ್ತಿರುವ ಭಾರತ ಮಂಟಪಮ್ ನಲ್ಲಿ ಯೂಥ್ ಕಾಂಗ್ರೆಸ್ ಕಾರ್ಯಕರ್ತರು ಶರ್ಟ್ ಬಿಚ್ಚಿನ ನಡೆಸಿದ ಪ್ರತಿಭಟನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಸಮ್ಮಿಟ್ ಬಗ್ಗೆ ಕಾಂಗ್ರೆಸ್ ನಾಯಕ ಶಶಿ ತರೂರ್
ಮೂರು ವರ್ಷಗಳಿಂದ ರಾಜ್ಯ ಸರಕಾರ ಬಾಕಿ ಉಳಿಸಿಕೊಂಡಿರುವ 37 ಸಾವಿರ ಕೋಟಿ ರೂಪಾಯಿ ಬಿಲ್ ತಕ್ಷಣ ಪಾವತಿಸಬೇಕು. ಇಲ್ಲವಾದರೆ, ಪ್ರಗತಿಯಲ್ಲಿರುವ ಎಲ್ಲ ಕಾಮಗಾರಿ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಗುವುದು ಎಂದ
ಕರಾವಳಿಯಲ್ಲಿ ಇತ್ತೀಚಿನ ಸಾಲಿನಲ್ಲಿ ಪ್ರವಾಸೋದ್ಯಮ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಅದರಲ್ಲೂ ಪ್ರಮುಖವಾಗಿ ಕರಾವಳಿಗೆ ಬರುವ ಪ್ರತಿಯೊಬ್ಬ ಪ್ರವಾಸಿಗರು ಪಿಲಿಕುಳಕ್ಕೆ ಭೇಟಿ ನೀಡುವ ವಾಡಿಕೆ ಹೆಚ್ಚಾಗುತ್ತಿದ್ದು, ಕರಾವಳ
Hyderbad Biriyani IT Scam : ನಾನ್ ವೆಜ್ ಪ್ರಿಯರ ಹೆಸರಾಂತ ಹೈದರಾಬಾದ್ ಬಿರಿಯಾನಿ ಹೋಟೆಲ್’ನಲ್ಲಿ ಮಹಾನ್ ಅಕ್ರಮ ಎಸಗಿರುವುದನ್ನು ಆದಾಯ ತೆರಿಗೆ ಇಲಾಖೆ ಬಯಲಿಗೆ ಎಳೆದಿದೆ. ಎಐ ಟೆಕ್ನಾಲಜಿಯನ್ನು ಬಳಸಿ, ಹೋಟೆಲ್ ಚೈನ್’ಗಳು ಇದುವರೆಗೆ ಮಾಡಿದ ಸ
India Vs Pakistan- ಪ್ರಪಂಚದಲ್ಲಿ ಅತಿ ಹೆಚ್ಚು ಕ್ರಿಕೆಟ್ ಅಭಿಮಾನಿಗಳಿರುವುದು ಏಷ್ಯಾದಲ್ಲೇ. ಅದರಲ್ಲೂ ಸಾಂಪ್ರದಾಯಿಕ ವೈರಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯ ಎಂದ ಮೇಲೆ ಕೇಳಬೇಕಾ? ಮೈದಾನವೂ ಭರ್ತಿ. ಟಿವಿ, ಮೊಬೈಲ್ ಪ
ಸಾಲ ತೀರಿಸಲು ದುಡ್ಡು ಹೋಂದಿಸುವ ಉದ್ದೇಶದಿಂದ ಪಕ್ಕದ ಮನೆಯ ವೃದ್ದೆಯನ್ನು ಕತ್ತು ಸೀಳಿ ಕೊಲೆ ಮಾಡಿದ ಅರೋಪಿ ಕೊನೆಗೂ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾನೆ. ಬೆಂಗಳೂರಿನ ನೆಲಮಂಗಲದ ಪಟ್ಟಣ ಬೀದಿಯ ಸಮೀಪ ಈ ಘಟನೆ ನಡೆದಿತ್ತು. ಶೋ
ಮೂಡಾ ಹಗರಣ ಆರೋಪದ ಮೂಲಕ ಸುದ್ದಿಯಾಗಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸಿವಿಲ್ ಕೋರ್ಟ್ ಬಳಿ ಹೈಡ್ರಾಮಾ ನಡೆದಿದೆ. ಮೂಡಾ ಮಾಜಿ ಆಯುಕ್ತ ಡಿ.ಬಿ. ನ
ಈ ಸೃಷ್ಟಿಯೆಷ್ಟು ವಿಶಾಲವೆಂದರೆ ಇದರಲ್ಲಿ ಮಾನವರಿಗೆ ತಿಳಿಯದ ಹಲವು ನಿಗೂಢ ಅಂಶಗಳಿವೆ. ಅದನ್ನು ತಿಳಿದುಕೊಳ್ಳಲು ವಿಜ್ಞಾನಿಗಳು ನೂರಾರು ವರ್ಷಗಳಿಂದ ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದ್ದರೂ ನಮಗೆ ತಿಳಿದಿರುವುದು ಕೇವಲ
ರಾಯರ ಚರಣದಡಿ ನಟಿ ಶ್ವೇತಾ ಚೆಂಗಪ್ಪ ಕುಟುಂಬ: ಫೋಟೋ ಹಂಚಿಕೊಂಡ ನಟಿ ಭಾವುಕ ನುಡಿ…
ಶಿವಾಜಿ ಜಯಂತಿಯ ಮೆರವಣಿಗೆ ಸಂದರ್ಭದಲ್ಲಿ ಬಾಗಲಕೋಟೆಯಲ್ಲಿ ನಡೆದ ಅಹಿತರ ಘಟನೆ ಇದೀಗ ರಾಜ್ಯದ ಗಮನ ಸೆಳೆದಿದೆ. ರಾಜಕೀಯ ಆರೋಪ ಪ್ರತ್ಯಾರೋಪಕ್ಕೂ ಇದು ಕಾರಣವಾಗುತ್ತಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಇದಕ್ಕೆ ಪ್ರತಿಕ್ರ
ವಲಸೆರಹಿತ ಅಮೆರಿಕ ನಿರ್ಮಾಣಕ್ಕೆ ಕೈಹಾಕಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದಕ್ಕಾಗಿ ಕಠಿಣ ವಲಸೆ ನೀತಿಯನ್ನು ಅನುಸರಿಸುತ್ತಿದ್ದಾರೆ. ಆದರೆ ಈ ವಲಸೆ ನೀತಿಗಳನ್ನು ಜಾರಿಗೆ ತರುತ್ತಿರುವ ಅಮೆರಿಕದ ವಲಸೆ ಇಲಾಖೆ, ವಲಸಿಗರು
Priyanka Gandhi In Assam : ಕಾಮ್ಯಾಕ್ಯ ಶಕ್ತಿಪೀಠದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾಗೆ ಪ್ರಧಾನಮಂತ್ರಿ ಆಗುತ್ತಾಳೆ ಎನ್ನುವ ನಾಗಸಾಧು ಆಶೀರ್ವಾದ, ಇಂಟರ್ನೆಟ್’ನಲ್ಲಿ ವೈರಲ್ ಆಗುತ್ತಿದೆ. ಚುನಾವಣೆಯ ಹೊಸ್ತಿಲಲ್ಲಿರುವ ಅ
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಉತ್ತರ ಪ್ರದೇಶದ ಕೌಡಾ ಗ್ರಾಮದ ಬಳಿ ನಡೆದಿದೆ. ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ. ಪ್ರಾಣಾಪಾಯವಾಗಿಲ
ಪಾಕಿಸ್ತಾನದ ಅಧಿಕಾರಿಗಳು ಎಂದಿಗೂ ಪ್ರಮಾಣಿಕವಾಗಿರಲೂ ಸಾಧ್ಯವಿಲ್ಲ ಎಂದು ಹೊರಗಿನವರೇ ಇರಲಿ ಅಥವಾ ಸ್ವತಃ ನಮ್ಮವರೇ ಇರಲಿ ಎಂಬುವುದು ಸದ್ಯ ಲೋಕವೇ ತಿಳಿದಿರುವ ವಿಚಾರ. ಸದ್ಯ ಇದು ಮತ್ತೆ ಪ್ರೂವ್ ಆಗಿದ್ದು, ಇತ್ತೀಚೆಗೆ ಪಾಕ್-
ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಗೆ ಅವಕಾಶ ಕೊಟ್ಟ ಹಿನ್ನೆಲೆಯಲ್ಲಿ ಪರ ವಿರೋಧ ಚರ್ಚೆಗಳು ಶುರುವಾಗಿದೆ. ಸಫಾರಿಗೆ ಅನುಮತಿ ನೀಡಿದ್ದಕ್ಕೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ರೆಸಾರ್ಟ್ ಮಾಲೀಕರು ಸರ್ಕ
ಫ್ರಾನ್ಸ್ನಿಂದ ರಫೇಲ್ ಯುದ್ಧ ವಿಮನಗಳನ್ನು ಖರೀದಿಸುವ ಭಾರತ ಸರ್ಕಾರದ ನಿರ್ಧಾರವನ್ನು, ಇಲ್ಲಿನ ವಿಪಕ್ಷಗಳು ಟೀಕಿಸುತ್ತಿವೆ. ಕೆಲವರು ಯುದ್ಧ ವಿಮಾನಗಳ ಸಾಮರ್ಥ್ಯವನ್ನು ಪ್ರಶ್ನಿಸುತ್ತಿದ್ದರೆ, ಮತ್ತೂ ಕೆಲವರು ಒಪ್ಪಂದವ
2028 ರ ವಿಧಾನಸಭಾ ಚುನಾವಣೆಗೆ ‘ದೋಸ್ತಿ’ಯಲ್ಲಿ ಟಿಕೆಟ್ ಕುಸ್ತಿ ಶುರುವಾಗಿದೆ. ತುರುವೇಕೆರೆಯಲ್ಲಿ ಮೈತ್ರಿ ನಾಯಕರು ಬಹಿರಂಗ ಜಟಾಪಟಿಗೆ ಇಳಿದಿದ್ದಾರೆ. ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಮುಂದಿನ ಚುನಾವಣೆಗೆ ಮೈತ್ರಿ ಅಭ್ಯರ್
ದೇಶೀಯ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆಯತ್ತ ಮುಖ ಮಾಡಿದ್ದು, ಇಂದು (ಫೆ.20-ಶುಕ್ರವಾರ) ಮಲ್ಟಿ ಕಮಾಡಿಟಿ ಎಕ್ಸ್ಚೇಂಜ್ (MCX) ನಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಕೆ ಕಂಡುಬಂದ
ಅಮೆರಿಕಾ ಹಾಗೂ ಇರಾನ್ ನಡುವೆ ಸಂಘರ್ಷ ಸದ್ಯ ಯುದ್ದ ಕಾಲಕ್ಕೆ ನಾಂದಿ ಹಾಡುತ್ತಿದ್ದು, ಈ ನಡುವೆ ಇರಾನ್ 10-15ದಿನಗಳೊಳಗೆ ಒಪ್ಪಂದ ಮಾಡಿಕೊಳ್ಳಬೇಕು ಇಲ್ಲದಿದ್ದರೆ, ಕಠಿಣ ಪರಿಸ್ಥಿತಿಗಳನ್ನು ಎದುರಿಸಬೇಕಾಗುತ್ತದೆ ಎಂದು ಯುದ್ದ
AI and Baba Vanga Prediction : ದೇಶಾದ್ಯಂತ ಕೃತಿಕ ಬುದ್ದಿಮತ್ತೆ ಸದ್ದನ್ನು ಮಾಡುತ್ತಿದೆ, ಎಲ್ಲಡೆ AI ನದ್ದೇ ಸುದ್ದಿ. ಬಲ್ಗೇರಿಯಾದ ಅಂಧ ಮಹಿಳೆ, ಬಾಬಾ ವಂಗಾ ಹಿಂದೆ ನುಡಿದಿದ್ದಾರೆ ಎನ್ನಲಾಗುತ್ತಿರುವ ಭವಿಷ್ಯ ಮತ್ತೆ ಸದ್ದನ್ನು ಮಾಡಲಾರಂಭಿಸಿ
ಆತ್ಮಸ್ವಾಭಿಮನ ಮಾರಿಕೊಂಡವರ ಸ್ಥಿತಿ ಹೇಗಿರುತ್ತದೆ ಎಂಬುದಕ್ಕೆ ಪಾಕಿಸ್ತಾನ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಅವರನ್ನು ನೋಡಿದರೆ ಗೊತ್ತಾಗುತ್ತದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮುಂದೆ ಮಂಡಿಯೂರಿರು ವಶೆ
ರಾಜ್ಯದಲ್ಲಿ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯುತ್ ಕಡಿತದ ಸಮಸ್ಯೆಗೆ ಬ್ರೇಕ್ ಹಾಕು ಜೊತೆಜೊತೆಗೆ ವಿದ್ಯುತ್ ಬಿಲ್ ಕಡಿತಗೊಳಿಸುವ ನಿಟ್ಟಿನಲ್ಲಿ ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮಾಸ್ಟರ್ ಪ್ಲ್ಯಾನ್ ಹಾ
‘ಮುದ್ದು ಸೊಸೆ’ ವಿದ್ಯಾ ಖ್ಯಾತಿಯ ಪ್ರತಿಮಾ ಠಾಕೂರ್ ಹುಟ್ಟುಹಬ್ಬ
ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆ ಸಂದರ್ಭದಲ್ಲಿ, ಕಿಡಿಗೇಡಿಗಳು ಶಿವಾಜಿ ಭಾವಚಿತ್ರದ ಮೇಲೆ ಚಪ್ಪಲಿ ಎಸೆದು ಕಲ್ಲು ತೂರಾಟ ನಡೆಸಿದ್ದಾರೆ. ಶಾಂತವಾಗಿ ಸಾಗುತ್ತಿದ್ದ ಮೆರವಣಿ
India and United Nation MoU: ವಿಶ್ವದ ಬಲಾಢ್ಯ ಆರ್ಥಿಕ ಶಕ್ತಿಯಾಗಿ ದಿನದಿಂದ ದಿನಕ್ಕೆ ಜಾಗತಿಕ ಮಟ್ಟದಲ್ಲಿ ದಾಪುಗಾಲು ಹಾಕುತ್ತಿರುವ ಭಾರತ, ವಿಶ್ವಸಂಸ್ಥೆಯ ಅಂಗಸಂಸ್ಥೆಯೊಂದಿಗೆ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಕೇಂದ್ರ ಸಚಿವ ಪ್ರ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಹತ್ವಾಕಾಂಕ್ಷಿ ಗಾಜಾ ಶಾಂತಿ ಮಂಡಳಿ, ರಾಜಧಾನಿ ವಾಷಿಂಗ್ಟನ್ ಡಿಸಿಯಲ್ಲಿ ತನ್ನ ಮೊಟ್ಟಮೊದಲ ಸಭೆಯನ್ನು ಪೂರ್ಣಗೊಳಿಸಿದೆ. ಭಾರತವು ಈ ಸಭೆಯಲ್ಲಿ ವೀಕ್ಷಕ ರಾಷ್ಟ್ರವಾಗಿ ಭಾಗವಹಿಸ
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಸಮರೋಪಾದಿಯಲ್ಲಿ ಕಾರ್ಯ ಆರಂಭಿಸಿರುವ ಕೇಂದ್ರ ಚುನಾವಣಾ ಆಯೋಗ, ಮುಂಬರುವ ಏಪ್ರಿಲ್ನಲ್ಲಿ ಮೂರನೇ ಹಂತದ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಘೋಷಿಸಿದೆ. ಈ ಕುರಿತು 22 ರಾಜ್ಯಗಳು ಮತ
ದೇಗುಲಗಳಲ್ಲಿ ಸುದ್ದಿ ಂಆಧ್ಯಮಗಳಿಗೂ ಸೇರಿದಂತೆ, ಸಿನಿಂಆ-ಧಾರವಾಹಿ-ಯೂಟ್ಯೂಬ್ ಚಾನೆಲ್ಗಳು ಹೀಗೆ ಯಾರಿಗೂ ಶೂಟಿಂಗ್ ಮಾಡುವ ಅವಕಾಶ ಕಟ್ಟುನಿಟ್ಟಾಗಿ ಬ್ಯಾನ್ ಮಾಡಲಾಗಿದೆ. ಅನಿವಾರ್ಯವಿದ್ದರೆ ಮೊದಲೇ ಕೇಂದ್ರ ಕಚೇರಿಯಿಂದ ಅನ
ಮೈಸೂರಿನಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ಮುಂಬರುವ ನವೆಂಬರ್ ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಮೈಸೂರಿನಲ್ಲಿ ಕಿದ್ವಾಯಿ ಆಸ್ಪತ್ರೆ ನಿರ್ಮಾಣವಾಗುತ್ತಿರ
ಆಡಳಿತ ಮತ್ತು ವಿಪಕ್ಷ ನಡುವೆ ಕಸದ ರಾಜಕೀಯಕ್ಕೆ ಕಾರಣವಾಗಿದ್ದ ರಾಜಧಾನಿ ಬೆಂಗಳೂರು ಕಸ ವಿಲೇವಾರಿ ವಿವಾದ ತಣ್ಣಗಾದ ಲಕ್ಷಣ ಕಂಡುಬರುತ್ತಿದೆ. ಕಸ ವಿಲೇವಾರಿಗೆ ಅಡ್ಡಿಪಡಿಸಿದ್ದ ಗ್ರಾಮಗಳಲ್ಲಿ ವಿಲೇವಾರಿ ಕಾರ್ಯ ಮತ್ತೆ ಆರಂಭವ
Bengaluru Police Quick Operation-ಕೌಟುಂಬಿಕ ಕಾರಣಕ್ಕೆ ಮನನೊಂದು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಹಿಳೆಯೊಬ್ಬರನ್ನು ಪೊಲೀಸರು ರಕ್ಷಿಸಿರುವ ಘಟನೆ ವರದಿಯಾಗಿದೆ. ಬುಧವಾರ ರಾತ್ರಿ 9.30ರ ಸುಮಾರಿಗೆ ಮಹಿಳೆಯೊಬ್ಬರು ತಾನು ಆತ್ಮಹತ್ಯೆ ಮಾಡಿಕೊಳ್
ದೊಡ್ಡ ಮಗ ಒಂದು ತಂಡ, ಸಣ್ಣ ಮಗ ಮತ್ತೊಂದು ತಂಡ! ಹೀಗಾದರೆ ತಾಯಿ ಆದವಳು ಯಾರನ್ನು ಬೆಂಬಲಿಸಬೇಕು ಹೇಳಿ? ಇಂಥಹದ್ದೊಂದು ಸಮಸ್ಯೆ ಎದುರಾಗಿರುವುದು ಭಾರತ ತಂಡದ ಬೌಲಿಂಗ್ ಕೋಚ್ ಮಾನ್ ಮೊರ್ಕೆಲ್ ಅವರ ತಾಯಿ ಮರಿಯಾನಾ ಮೊರ್ಕೆಲ್ ಅವರಿ
ವ್ಯಕ್ತಿಯೊಬ್ಬರನ್ನು ಅಕ್ರಮವಾಗಿ ಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಸರ್ಕಾರಕ್ಕೆ ಪರಿಹಾರ ನೀಡಲು ಆದೇಶ ನೀಡಿದೆ. ಪೊಲೀಸರು ಅಕ್ರಮವಾಗಿ ಬಂಧಿಸಿ ನಾಲ್ಕು ದಿನಗಳ ಬಳಿಕ ಎಫ್ಐಆರ್ ಹಾಕಿದ್ದರು. ನನ್ನ ಪತಿ ಕಾಣುತ್
ಲಿಂಗಾಯತ ಜಾತಿ, ಗಾಣಿಗ ಜಾತಿಯು ಕಾನೂನಿನ ಪ್ರಕಾರ ಪ್ರತ್ಯೇಕವಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ವಿಶಾಲವಾದ ಲಿಂಗಾಯತ ಗುಂಪಿನಲ್ಲಿ ಗಾಣಿಗ ಒಂದು ವಿಶಿಷ್ಟ ಜಾರಿ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ. ಈ ಮೂಲಕ 2 ಎ ಸಿಂಧ
ಐಸಿಸಿ ವೇಳೆ ಬಾಂಗ್ಲಾದೇಶವನ್ನು ಭಾರತದ ವಿರುದ್ಧ ಎತ್ತಿಕಟ್ಟಿದ್ದು ಪಾಕಿಸ್ತಾನ ಎಂಬುದು ಓಪನ್ ಸೀಕ್ರೆಟ್. ಈ ವಿಚಾರವಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ(PCB) ಯ ಮುಖ್ಯಸ್ಥ ಮೊಹ್ಸಿನ್ ನಖ್ವಿ ಅವರ ವಿರುದ್ಧ ನೇರ ಆರೋಪ ಮಾಡಿರುವ ಬ
ಪ್ರತಿ ವರ್ಷದಂತೆ ಈ ಬಾರಿಯೂ ವಿಜಯಪುರದ ಬಬಲಾದಿ ಸ್ವಾಮೀಜಿಯು ಭವಿಷ್ಯ ನುದಿಡಿದ್ದಾರೆ. 2026ನೇ ವರ್ಷವು ಏರಿಳಿತಗಳಿಂದ ಕೂಡಿದ ವರ್ಷವಾಗಲಿದೆ ಎಂದು ಬಬಲಾದಿ ಸದಾಶಿವ ಮುತ್ತಜ್ಜ ಕಾಲಜ್ಞಾನ ಹೇಳಿದ್ದಾರೆ. ರಾಜಕಾರಣದಲ್ಲಿ ಹೊಸ ತಿರ
ಬೆಂಗಳೂರು ತ್ಯಾಜ್ಯ ವಿಲೇವಾರಿ ಸದ್ಯ ಬಿಜೆಪಿ ಕಾಂಗ್ರೆಸ್ ನಡುವೆ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದೆ. ಕಸ ವಿಲೇವಾರಿಗೆ ಅವಕಾಶ ಕೊಡದಿದ್ದರೆ ಆ ಊರಲ್ಲಿ ಕಸ ಎತ್ತಲು ಬಿಡಲ್ಲ ಎಂದಿದ್ದ ಡಿಕೆ ಶಿವಕುಮಾರ್ಗೆ ದೊಡ್ಡಬಳ್ಳಾ
ಬೆಂಗಳೂರಿನಲ್ಲಿ ಹೆಬ್ಬಾಳ ಸೇರಿ 40 ಬಡಾವಣೆಗಳಲ್ಲಿ ಶುಕ್ರವಾರ ಹಾಗೂ ಶನಿವಾರ ಕರೆಂಟ್ ಕಟ್ ಆಗಲಿದೆ. ಬೆಸ್ಕಾಂ ಕಾಮಗಾರಿ ಹಿನ್ನೆಲೆ ಈ ಅಡಚಣೆ ಉಂಟಾಗಲಿದೆ. ಆ ಎರಡೂ ದಿನ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೂ ವಿದ್ಯುತ್ ವ್ಯತ್
ಐಸಿಸಿ 2026 ಟೂರ್ನಿಗೂ ಮುನ್ನ ಯಾರೂ ಗಂಭೀರವಾಗಿ ಪರಿಗಣಿಸದ ಜಿಂಬಾಬ್ವೆ ತಂಡ ಈ ವಿಶ್ವಕಪ್ ನಲ್ಲಿ ಅಚ್ಚರಿಯ ಮೇಲೆ ಅಚ್ಚರಿಯ ಫಲಿತಾಂಶಗಳನ್ನು ನೀಡುತ್ತಿದೆ. ಬಿ ಬಣದ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾವನ್ನು ಸೋಲಿಸಿದ್ದ ಸಿಕಂದ
ತೂಕ ಹೆಚ್ಚಾಗೋದಕ್ಕೂ ಬೆನ್ನುನೋವಿಗೂ ಸಂಬಂಧವಿದೆಯಾ? Dr. Chandrashekara C M
ಅಮೆರಿಕದಲ್ಲಿ ಸ್ನೇಹಿತನ ಹೆಸರಲ್ಲಿ ಸುಳ್ಳು ಕೆಲಸವನ್ನು ಸೃಷ್ಟಿ ಮಾಡಿ ಕಂಪನಿಗೆ ಭಾರತೀಯ ಮೂಲದ ಅಧಿಕಾರಿ ಕೋಟ್ಯಾಂತರ ರೂ ನಷ್ಟ ಮಾಡಿದ್ದಾರೆ. ವಂಚಿಸಿದ ಅಧಿಕಾರಿ ಹೆಸರು ಕರಣ್ ಗುಪ್ತಾ, ಅನರ್ಹ ಸ್ನೇಹಿತನಿಗೆ ಪ್ರತಿ ತಿಂಗಳು 8
Irfan Pathan Mocks Sahibzada Farhan- ಪಾಕಿಸ್ತಾನದ ಆಟಗಾರರಿಗೂ ಭಾರತದ ಮಾಜಿ ಸವ್ಯಸಾಚಿ ಇರ್ಫಾನ್ ಪಠಾಣ್ ಗೂ ಮೊದಲಿನಿಂದಲೂ ಅಷ್ಟಕ್ಕಷ್ಟೇ ಎಂಬುದು ಗೊತ್ತಿರುವ ಸಂಗತಿ. ಪಾಕಿಸ್ತಾನವನ್ನು ಸೋಲಿಸಿದ ಅಫ್ಘಾನಿಸ್ತಾನದ ಆಟಗಾರರ ಜೊತೆ ಕುಣಿದವರು ಇರ್
ನ್ಯಾಯದಾನ ವಿಳಂಬವೂ ಸಹ ನ್ಯಾಯದ ನಿರಾಕರಣೆ ಆಗುವ ಸಾಧ್ಯತೆಗಳಿರುತ್ತದೆ. ಅಲ್ಲದೆ, ಪ್ರಕರಣಗಳ ವಿಲೇಗೆ ಸಾರ್ವಜನಿಕರು ವರ್ಷಗಳಿಂದ ಕಾಯುತ್ತಿದ್ದು ಇದು ಸರ್ಕಾರದ ಕಾರ್ಯನಿರ್ವಹಣೆ ಮೇಲೆ ಜನರ ವಿಶ್ವಾಸವನ್ನು ಕುಂದಿಸಿರುತ್ತದ
ಜೆಫ್ರಿ ಎಪ್ಸ್ಟೀನ್ ಜೊತೆಗಿನ ನಂಟಿನ ಕಾರಣಕ್ಕಾಗಿ ಕಳೆದ ವರ್ಷವೇ ಬ್ರಿಟನ್ ರಾಜಮನೆತನದ ಗೌರವವನ್ನು ಕಳೆದುಕೊಂಡಿದ್ದ ಮಾಜಿ ರಾಜಕುಮಾರ ಆ್ಯಂಡ್ರೂ ಮೌಂಟ್ ಬ್ಯಾಟನ್- ವಿಂಡ್ಸರ್ ಅವರು ಇದೀಗ ಬಂಧನಕ್ಕೆ ಒಳಗಾಗಿದ್ದಾರೆ. ಬ್ರಿಟನ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು. ತಮ್ಮ ಬೇಡಿಕೆ ಈಡೇರುವವರೆಗೆ ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕಕರು ಸದ್ಯ ಸರ್ಕಾರಕ್ಕೆ ಮಾರ್ಚ
ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು ಶೀಘ್ರದಲ್ಲಿಯೇ ಗುಡ್ನ್ಯೂಸ್ ನೀಡಲಿದೆ. ಕಳೆದ ಎರಡು ವರ್ಷ ಶೇ 8.25 ರಷ್ಟು ಇರುವ ಬಡ್ಡಿ ದರವು 2026 ನೇ ವರ್ಷವೂ ಮುಂದುವರೆಯುವ ಸಾಧ್ಯತೆ ಇದೆ. ಈ ಕುರಿತ ಮಹತ್ವದ ಸಭೆಯು ಮಾರ್ಚ್ 2 ರಂದು ನಡೆಯಲಿ
ಮೆಣಸಿನ ಕಾಯಿಗೆ ಮಾರುಕಟ್ಟೆಯಲ್ಲಿ ಸದ್ಯ ಬಂಗಾರದ ಬೆಲೆ ದೊರೆತಿದ್ದು, ಇದರಿಂದಾಗಿ ಈ ರೆಡ್ ಗೋಲ್ಡ್ ಅನ್ನು ಕಳ್ಳರಿಂದ ಕಾಪಾಡಲು ವ್ಯಾಪಾರಿಗಳು ವಿಭಿನ್ನ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಕೆಂಪು ಮೆಣ
ನಿರೀಕ್ಷೆಯಂತೆಯೇ ಉತ್ತರಾಖಂಡ ವಿರುದ್ಧ ಪಂದ್ಯವನ್ನು ಡ್ರಾ ಮಾಡಿಕೊಂಡಿರುವ ಕರ್ನಾಟಕ ತಂಡ 11 ವರ್ಷಗಳ ಬಳಿಕ ರಣಜಿ ಟ್ರೋಪಿಯ ಫೈನಲ್ ತಲುಪಿದೆ. ಫೆಬ್ರವರಿ 24ರಂದು ನಡೆಯಲಿರುವ ಫೈನಲ್ ನಲ್ಲಿ ದೇವದತ್ ಪಡಿಕ್ಕಲ್ ಬಳಗ ಇದೇ ಮೊದಲ ಬಾ
ಕರ್ನಾಟಕ ರಾಜ್ಯ 2024-25ನೇ ಸಾಲಿನಲ್ಲಿ ದೇಶದಲ್ಲಿ ಅತಿ ಹೆಚ್ಚು ತೆರಿಗೆ ವಸೂಲಾತಿ ಮಾಡಿದ ಹೆಗ್ಗಳಿಕೆಗೆ ಪಾತ್ರವಾಗಿದೆ. ತೆರಿಗೆ ವಸೂಲಾತಿಯಿಂದ ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ವೃದ್ಧಿಯಾಗಲಿದ್ದು ಅದರಿಂದ ಗ್ರಾಮ ಪಂಚಾಯತಿ
ಜಾಗತಿಕ AI ಸಮ್ಮಿಟ್ ನಲ್ಲಿ ಹಲವು AI ದೈತ್ಯ ಕಂಪನಿಗಳು ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಫೋಟೋ ತೆಗೆದುಕೊಳ್ಳುವ ವೇಳೆ ಗಂಭೀರತೆಯನ್ನು ಕಾಪಾಡಿಕೊಳ್ಳಬೇಕಿದ್ದ 2 AI ದೈತ್ಯ ಕಂಪನಿಗಳ CEO ಗಳ ವೇದಿಕೆಯಲ್ಲೇ ತಮ್ಮ ವೈ
ಚುನಾವಣೆಯ ಹೊಸ್ತಿಲಲ್ಲಿ ಜನರಿ ಉಚಿತ ಕೊಡುಗೆಗಳ ಮಹಾಪೂರವನ್ನೇ ಹರಿಸುತ್ತಿರುವ ತಮಿಳುನಾಡು ಸರಕಾರ ಮಾತ್ರವಲ್ಲ, ಈ ಬಗೆಯ ಉಚಿತ ಉಡುಗೊರೆಗಳ ಸಂಸ್ಕೃತಿಯನ್ನು ಪೋಷಿಸುತ್ತಿರುವ ಇನ್ನಿತರ ರಾಜ್ಯಗಳ ವಿರುದ್ಧ ಭಾರತದ ಸರ್ವೋಚ್ಚ
ಮಾಜಿ ಪತಿಯು ಮಹಿಳೆಯನ್ನು ಕೊಂದ ಘಟನೆಯು ಹೈದರಾಬಾದ್ನಲ್ಲಿ ನಡೆದಿದೆ. ಮಹಿಳೆ ಮರುಮದುವೆಯಾಗಿ ಗರ್ಭಿಣಿಯಾಗಿದ್ದರು. ಇದರೊಂದು ಸೇಡಿನ ಕೃತ್ಯವಾಗಿದ್ದು, ವಿಚ್ಛೇದನಕ್ಕೂ ಮುಂಚೆ ಹಾಕಿದ್ದ ದೌರ್ಜನ್ಯ ಕೇಸ್ಗಳಿಂದ ಬೇಸತ್ತು ಕ
ದೆಹಲಿಯಲ್ಲಿ ಗುರುವಾರ ನಡೆದ ಎಐ ಇಂಪ್ಯಾಕ್ಟ್ ಸಮ್ಮಿಟ್ ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೃತಕ ಬುದ್ದಿಮತ್ತೆಯಲ್ಲಿ ಮಾನವ್ ವಿಷನ್ ಅನಾವರಣಗೊಳಿಸಿದ್ದಾರೆ. ಎಐ ತಂತ್ರಜ್ಞಾನ ವ್ಯಾಪಕವಾಗಿ ಹರಡುತ್ತಿದ್ದು, ಎಐ ಮನುಷ್ಯನ
ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ನಡೆಯುತ್ತಿರುವ ಜಾಗತಿಕ AI ಇಂಪ್ಯಾಕ್ಟ್ ಶೃಂಗಸಭೆ, ಭಾರತದ ಮೇಲಿನ ಜಾಗತಿಕ ಪಾಲುದಾರರ ನಂಬಿಕೆಯನ್ನು ದುಪ್ಪಟ್ಟುಗೊಳಿಸಿದೆ. ಇದಕ್ಕೆ ಸಾಕ್ಷಿ ಎಂಬಂತೆ ಶೃಂಗಸಭೆಯಲ್ಲಿ ಭಾಗವಹಿಸಿರುವ ಪ್
ಭಾರತದಲ್ಲಿ ನಡೆಯುತ್ತಿರುವ 5 ದಿನಗಳ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಫ್ರಾನ್ಸ್ ನ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ ಮಾತನಾಡಿದ್ದು, ಭಾರತದ ಡಿಜಿಟಲ್ ಪೇಮೆಂಟ್ ವ್ಯವಸ್ಥೆಯನ್ನು ಇದರಲ್ಲಿ ನಾವು ಹತ್ತು ವರ್ಷಗಳ ಅವಧಿ
ಚಿಕ್ಕಮಗಳೂರಿನ ಕಡೂರು ಮೂಲದ ಮೃತ ಶಿಕ್ಷಕರೊಬ್ಬರ ಸಾಲ ಮರುಪಾವತಿ ಕುರಿತು ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮಹತ್ವದ ತೀರ್ಪು ನೀಡಿದೆ. ವಿಮಾ ಕಂಪನಿಯು ಶೇಕಡಾ 9 ರಷ್ಟು ಬಡ್ಡಿ ಸಮೇತ ನೀಡುವಂತೆ ಆಯೋಗ ಆದೇಶ ನೀಡಿದೆ. 11 ಲಕ್ಷ
ರಾಜ್ಯದಲ್ಲಿ ಸರ್ಕಾರ ಹಾಗೂ ಗುತ್ತಿಗೆದಾರರ ನಡುವೆ ಸಂಘರ್ಷ ಶುರುವಾಗಿದೆ. ಬಾಕಿ ಪಾವತಿ ಮಾಡದೆ ಇದ್ದರೆ ಮುಷ್ಕರ ಹೂಡುವ ಎಚ್ಚರಿಕೆಯನ್ನು ಗುತ್ತಿಗೆದಾರರು ನೀಡಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಸರ್ಕಾರ ನಮ್ಮ ಅವಧಿಯಲ್ಲ
ಅಮೆರಿಕಾದಲ್ಲಿ ಈ ಬಾರಿಯ ಚಳಿಗಾಲದಲ್ಲಿ ಹಿಮಪಾತದ ತೀವ್ರತೆ ಹೆಚ್ಚಾಗಿದ್ದು, ಕ್ಯಾಲಿಫೋರ್ನಿಯಾದಲ್ಲಿನ ಲೇಕ್ ಟಹೋ ಬಳಿ ಸ್ಕೀಯಿಂಗ್ ಮಾಡಲು ಹೊರಟ್ಟಿದ್ದ 8 ಮಂದಿ ಭಾರಿ ಹಿಮಪಾತಕ್ಕೆ ಬಲಿಯಾಗಿದ್ದು, ಒಬ್ಬರು ಕಾಣೆಯಾಗಿದ್ದಾರ
ಕೃತಕ ಬುದ್ಧಿಮತ್ತೆ (AI) ಸೃಷ್ಟಿಸಬಹುದಾದ ಅವಾಂತರಗಳ ಬಗ್ಗೆ ಜಗತ್ತು ಆತಂಕಗೊಂಡಿರುವ ಮಧ್ಯೆ, ಭಾರತವು ಮಾನವ ಕಲ್ಯಾಣಕ್ಕಾಗಿ AI ತಂತ್ರಜ್ಞಾನದ ಬಳಕೆಯ ಕರೆ ನೀಡಿದೆ. ಹೊಸದಿಲ್ಲಿಯಲ್ಲಿ ನಡೆಯುತ್ತಿರುವ AI ಇಂಪ್ಯಾಕ್ಟ್ ಶೃಂಗಸಭೆ ಉ
ರಾಜ್ಯ ರಾಜಕೀಯದಲ್ಲಿ ಕಸದ ಜಟಾಪಟಿ ಜೋರಾಗಿದೆ. ಬೆಂಗಳೂರು ನಗರದ ಕಸವನ್ನು ವಿಲೇವಾರಿ ಮಾಡಲು ಬಿಜೆಪಿ ಶಾಸಕರು ಅಡ್ಡಿ ಉಂಟು ಮಾಡುತ್ತಿದ್ದಾರೆ ಎಂಬುವುದು ಡಿಸಿಎಂ ಡಿಕೆ ಶಿವಕುಮಾರ್ ಆರೋಪವಾಗಿದೆ. ಈ ಕಾರಣಕ್ಕಾಗಿ ಡಿಕೆ ಶಿವಕುಮ
ಇದು ಯುದ್ಧದ ಸಮಯವಲ್ಲ ಎಂಬ ಭಾರತದ ಅಮೂಲ್ಯ ಸಲಹೆ ಕೇವಲ ರಷ್ಯಾ ಮತ್ತು ಉಕ್ರೇನ್ಗೆ ಮಾತ್ರವಲ್ಲ, ಜಗತ್ತಿನ ಯಾವುದೇ ಎರಡು ರಾಷ್ಟ್ರಗಳ ನಡುವೆ ಅಥವಾ ರಾಷ್ಟ್ರಗಳ ಗುಂಪುಗಳ ನಡುವೆ ಉಲ್ಬಣಗೊಳ್ಳುವ ಮಿಲಟರಿ ಸಂಘರ್ಷಗಳಿಗೆ ಅನ್ವಯವ
ಇರಾನ್-ಅಮೆರಿಕಾ ನಡುವಿನ ಬಿಕ್ಕಟ್ಟು ಸದ್ಯ ಜಾಗತಿಕವಾಗಿ ಬಲಿಷ್ಠ ರಾಷ್ಟ್ರಗಳ ನಡುವಿನ ಬಿಕ್ಕಟ್ಟಾಗಿ ಪರಿಣಮಿಸುವ ಸಾಧ್ಯತೆಗಳು ದಟ್ಟವಾಗಿದ್ದು, ಈವಾರಾಂತ್ಯದಲ್ಲಿ ಯುಎಸ್ ದಾಳಿ ಮಾಡಬಹುದು ಎಂಬ ಸುದ್ದಿಗಳು ಹರಡುತ್ತಿದ್ದ
ಸಂಸತ್ತಿನ ಮೇಲ್ಮನೆಯಾದ ರಾಜ್ಯಸಭೆಯಲ್ಲಿ ಶೀಘ್ರದಲ್ಲೇ ಸಂಖ್ಯಾಬಲಗಳು ಏರುಪೇರಾಗುವ ಸಾಧ್ಯತೆ ಇದೆ. ಮಾರ್ಚ್ನಲ್ಲಿ ಒಟ್ಟು 37 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಈ ಚುನಾವಣೆ ಬಳಿಕ ರಾಜ್ಯಸಭೆಯಲ್ಲಿ ಆಡಳಿತಾರೂಢ ಎನ್ಡಿಎ ಸ
ಶ್ರೀರಾಮಕೃಷ್ಣ ಪರಮಹಂಸರು ಒಬ್ಬರು ವ್ಯಕ್ತಿಯಾಗಿರದೆ, ಶಕ್ತಿಯಾಗಿದ್ದು ಹೇಗೆ, ಅವರ ಸಂದೇಶಗಳು ಜೀವನವನ್ನು ಸುಗಮಗೊಳಿಸುವುದು ಹೇಗೆ ಎಂಬ ವಿವರವನ್ನು ಲೇಖಕರಾದ ಗೀತಾ ಪ್ರವೀಣ್ ಭಟ್ ಇಲ್ಲಿ ವಿವರಿಸಿದ್ದಾರೆ.
ಭಾರತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಇಡೀ ವಿಶ್ವ ಕೊಂಡಾಡುತ್ತದೆ. ಅನೇಕ ಜಾಗತಿಕ ನಾಯಕರು ಪ್ರಧಾನಿ ಮೋದಿ ಅವರ ಕಾರ್ಯವೈಖರಿಯನ್ನು ಬಹುವಾಗಿ ಮೆಚ್ಚುತ್ತಾರೆ.ಈ ಸಾಲಿಗೆ ಇದೀಗ ಸ್ವಿಡನ್ ಉಪ ಪ್ರಧಾನಿ
ಛಲವೊಂದಿದ್ದರೆ ಯಾವುದೇ ಕಷ್ಟಗಳನ್ನು ದಾಟಬಹುದು ಎಂಬುದಕ್ಕೆ ಇಲ್ಲಿದೆ ಇಬ್ಬರ ಉದಾಹರಣೆ, ಕಷ್ಟಪಟ್ಟು ಓದಿ ನ್ಯಾಯಾಧೀಶರಾದ ಇಬ್ಬರ ಹಿನ್ನೆಲೆಯೂ ಬಡತನವಾಗಿತ್ತು. ಆದರೆ ಇದು ವರ ಸಾಧನೆಗೆ ಅಡ್ಡಿಯಾಗಿಲ್ಲ.
ಕಠಿಣ ವಲಸೆ ನೀತಿಗಳನ್ನು ಜಾರಿಗೊಳಿಸುವಲ್ಲಿ ಅಮೆರಿಕವನ್ನು ಮಾದರಿಯನ್ನಾಗಿಸಿಕೊಂಡಿರುವ ಕೆನಡಾ, ತನ್ನ ವಲಸೆ ನೀತಿಯಲ್ಲಿ ಭಾರೀ ಬದಲಾವಣೆ ಮಾಡುತ್ತಿದೆ. ಅದರಂತೆ 2025ರಲ್ಲಿ ಕೆನಡಾ ಬರೋಬ್ಬರಿ 18,500ಕ್ಕೂ ಹೆಚ್ಚು ವಲಸಿಗರನ್ನು ತೆಗ
ಜಗತ್ತು ಒಂದು ದಿಕ್ಕಿನತ್ತ ಸಾಗಿದರೆ ಅಫ್ಘಾನಿಸ್ತಾನ ಮತ್ತೊಂದು ದಿಕ್ಕಿನೆಡೆ ಸಾಗುತ್ತದೆ. ಜಗತ್ತು ಆಧುನಿಕತೆಗಾಗಿ ಹಾತೋರೆದರೆ, ಅಫ್ಘಾನಿಸ್ತಾನದ ತಾಲಿಬಾನ್ ಆಡಳಿ ಮಧ್ಯಯುಗೀನ ಕಾಲಕ್ಕೆ ಹಿಂತಿರುಗಲು ತುದಿಗಾಲ ಮೇಲೆ ನಿಂ
ವಿದ್ಯಾರ್ಥಿಗಳು ಛಲದಿಂದ ಓದಿ ಶಾಲೆ-ಊರು-ಜಿಲ್ಲೆಗೆ ಕೀರ್ತಿ ತರಬೇಕೆಂಬ ಉದ್ದೇಶದಿಂದ ಬಾಗಲಕೋಟೆಯ ಅಮೀನಗಡದ ಶಾಲೆಯಲ್ಲಿ ವಿಶೇಷ ಪ್ರಯೋಗಗಳನ್ನು ಮಾಡಲಾಗುತ್ತಿದ್ದು, ಸರಿ ಉತ್ತರೆ ಕೊಟ್ಟರೆ ನಗದು ಬಹುಮಾನ ನೀಡಲಾಗುತ್ತಿತ್ತು.
ರೈಲು ಸಂಪರ್ಕ ಯಾವುದೇ ರಾಜ್ಯದ ಅಭಿವೃದ್ಧಿಗೆ ಪ್ರಾಥಮಿಕ ಅಂಶ. ಸದೃಢ ರೈಲು ಜಾಲ ಹೊಂದಿರುವ ರಾಜ್ಯಗಳಲ್ಲಿ ಅಭಿವೃದ್ಧಿಯ ವೇಗವೂ ಹೆಚ್ಚಿರುತ್ತದೆ. ಆದರೆ ಕರ್ನಾಟಕದಲ್ಲಿ ರೈಲವೆ ಯೋಜನೆಗಳ ಅನುಷ್ಠಾನ ವಿಳಂಬವಾಗುತ್ತಿದ್ದು, ಇದು
ದಿನನಿತ್ಯ ಮಾಡುವ ಈ ತಪ್ಪುಗಳೇ ಬೊಜ್ಜು ಹೆಚ್ಚಾಗುವುದಕ್ಕೆ ಮುಖ್ಯ ಕಾರಣ| Dr. Shankar V
ಹೊಸ ಜೀವನ ಆರಂಭಿಸಿದ ತಂಗಿ ಬಗ್ಗೆ ಅಭಿಷೇಕ್ ರಾಮ್ದಾಸ್ ಭಾವುಕ ಪೋಸ್ಟ್

19 C