ಕರ್ನಾಟಕದ ಆಳಂದ ಮತಕ್ಷೇತ್ರದಲ್ಲಿ ಮತಗಳ್ಳತನ ಆರೋಪಗಳ ಸೆಮಿ ಬಾಂಬ್ ಸಿಡಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು, ಆಡಳಿತಾರೂಢ ಬಿಜೆಪಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ರಾಹುಲ್ ಗಾಂಧಿ ಅವರ ಮತಗಳ್ಳತನ
ಸಿಎಂ ಸಿದ್ದರಾಮಯ್ಯ ಅವರ ಜಾತಿ ಗಣತಿ ಸರ್ಕಾರಕ್ಕೆ ತಿರುಗುಬಾಣವಾಗುವ ಲಕ್ಷಣಗಳು ಕಾಣುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಅಪಸ್ವರಗಳು ಕೇಳಿಬರುತ್ತಿವೆ. ಜಾತಿ ಗಣತಿಯಲ್ಲಿನ ಗೊಂದಲಗಳ ಬಗ್ಗೆ ಸಚಿವರು ಭಿನ್ನಾಭಿಪ್ರಾಯ ವ್ಯಕ್
ಭಾರತದ ರಾಜಕಾರಣದಲ್ಲಿ ಬಿರುಗಾಳಿ ಏಳಲು ಕಾರಣವಾಗಬಹುದಾದ ಹೇಳಿಕೆಯೊಂದನ್ನು ಬಂಧಿತ ಜೆಕೆಎಲ್ಎಫ್ ನಾಯಕ ಯಾಸಿನ್ ಮಲ್ಲಿಕ್ ನೀಡಿದ್ದಾನೆ. ದೆಹಲಿ ಹೈಕೋರ್ಟ್ಗೆ ಸಲ್ಲಿಸಿದ ಅಫಿಡವಿಟ್ನಲ್ಲಿ, 2006ರಲ್ಲಿ ಪಾಕಿಸ್ತಾನದಲ್ಲಿ
ಪ್ರಬಲ ಭೂಕಂಪ ರಷ್ಯಾದ ಕಮ್ಚಟ್ಕಾ ಪ್ರದೇಶದಲ್ಲಿ ಉಂಟಾಗಿದೆ.
Bangalore Rain : ಸದಾ ಉಲ್ಲಸಿತ ವಾತಾವರಣಕ್ಕೆ ಹೆಸರುವಾಸಿಯಾಗಿರುವ ಬೆಂಗಳೂರಿನಲ್ಲಿ ಸದ್ಯ ಯಾವಾಗ ನೋಡಿದಾಗಲೂ ಮೆಳೆ..ಮಳೆ. ಇತ್ತೀಚಿನ ದಿನಗಳಲ್ಲಿ ಹೇಗೆ ಆಗಿದೆ ಎಂದರೆ, ಮಳೆ ಬಂದರೆ ಸಾಕು, ಬೆಚ್ಚಿಬೀಳುವಂತಹ ಪರಿಸ್ಥಿತಿ ನಿರ್ಮಾಣವಾಗಿದ
ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಲಿಂಗಾಂಬುಧಿ ಕೆರೆ ಬೊಟಾನಿಕಲ್ ಗಾರ್ಡನ್ನಲ್ಲಿ ಪುಷ್ಪ ಮೇಳ ನಡೆಯಲಿದ್ದು, ಈ ಬಾರಿ ಶಿವ ಭಕ್ತ ಬೇಡರ ಕಣ್ಣಪ್ಪನ ಪರಿಕಲ್ಪನೆಯ ಕಲಾಕೃತಿಗಳು ಪ್ರಮುಖ ಆಕರ್ಷಣೆಯಾಗಲಿವೆ. 15 ಎಕರೆ ಪ್ರದೇಶದಲ್ಲ
ಮೈಸೂರಿನಲ್ಲಿ ರೈತ ದಸರಾಕ್ಕೆ ಸಿದ್ಧತೆ ಜೋರಾಗಿ ನಡೆಯುತ್ತಿದೆ, ಸೆಪ್ಟೆಂಬರ್ 26 ರಿಂದ 28 ರವರೆಗೆ ಜೆ.ಕೆ.ಮೈದಾನದಲ್ಲಿ ಕಾರ್ಯಕ್ರಮ ಸಜ್ಜಾಗಿದೆ. ಕೃಷಿ ಯಾಂತ್ರೀಕರಣ, ವೈಜ್ಞಾನಿಕ ಕೃಷಿ ಪದ್ಧತಿಗಳ ಪರಿಚಯವನ್ನು ರೈತರಿಗೆ ಮಾಡ
ಭಾರತ ಮತ್ತು ಚೀನಾದಂತಹ ಪ್ರಾಚೀನ ನಾಗರಿಕತೆಗಳಿಗೆ ಈ ಜಗತ್ತಿನ ಯಾವುದೇ ಶಕ್ತಿ ಆದೇಶ ನೀಡಲು ಸಾಧ್ಯವಿಲ್ಲ, ಅವುಗಳೊಂದಿಗೆ ಏನಿದ್ದರೂ ಸೌಹಾರ್ದಯುತ ಸಂಬಂಧ ಬೆಳೆಸುವುದು ಮತ್ತು ಗೌರವಯುತ ಧ್ವನಿಯಲ್ಲಿ ಮಾತನಾಡುವುದೊಂದೇ ಮಾರ್
ಅಮೆರಿಕದಲ್ಲಿ ಆಲ್ ಓಕೆ ಅಂತಾ ತಿಳಿದಿರುವವರಿಗೆ ಬಹುಶಃ ಅಲ್ಲಿನ ರಾಜಕಾರಣದ ಬಗ್ಗೆ ಹೆಚ್ಚಿನ ಮಾಹಿತಿ ಇರುವುದಿಲ್ಲ. ಅಮೆರಿಕದ ರಾಜಕಾರಣ ಜಗತ್ತಿನ ಅನ್ಯ ದೇಶಗಳ ರಾಜಕಾರಣಕ್ಕಿಂತ ಭಿನ್ನವಾಗಿಲ್ಲ. ಇದಕ್ಕೆ ಪೂರಕವೆಂಬಂತೆ ಅಮೆರ
ವಿಜಯಪುರ ಜಿಲ್ಲೆಯಲ್ಲಿ ಇತ್ತೀಚೆಗೆ ಎರಡು ಬ್ಯಾಂಕ್ಗಳಲ್ಲಿ ದರೋಡೆ ನಡೆದಿದ್ದು, ಠೇವಣಿದಾರರು ಆತಂಕಗೊಂಡಿದ್ದಾರೆ. ಆದರೂ, ರಾಷ್ಟ್ರೀಕೃತ ಬ್ಯಾಂಕ್ಗಳು ಗ್ರಾಹಕರ ವಿಶ್ವಾಸ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಳ್ಳತನವಾದ ಹಣ ಮ
ರಾಜ್ಯ ಸರ್ಕಾರವು ಕಂಬಳವನ್ನು ರಾಜ್ಯ ಕ್ರೀಡೆಯಾಗಿ ಅಧಿಕೃತವಾಗಿ ಘೋಷಿಸಲು ತ ಇದು ಕಂಬಳ ಕ್ರೀಡೆಗೆ ಒಂದು ಮಹತ್ವದ ಮೈಲಿಗಲ್ಲಾಗಲಿದೆ. ಇದರೊಂದಿಗೆ, ಕಂಬಳ ಅಸೋಸಿಯೇಶನ್ ರಚನೆಯಾಗಿದ್ದು, ಕಂಬಳ ಸಮಿತಿ ಅಧ್ಯಕ್ಷರೇ ಇದರ ಅಧ್ಯಕ್ಷರ
ಮೊಹಮ್ಮದ್ ನಬಿ ಅವರ ಆಲ್ರೌಂಡ್ ಆಟದ ಹೊರತಾಗಿಯೂ ಶ್ರೀಲಂಕಾ ವಿರುದ್ಧ 6 ವಿಕೆಟ್ ಗಳ ಪರಾಭವ ಅನುಭವಿಸಿದ ಅಫ್ಘಾನಿಸ್ತಾನ ತಂಡ ಟೂರ್ನಿಯಿಂದ ಹೊರಬಿದ್ದಿದೆ. ಶ್ರೀಲಂಕಾ ತಂಡದ ಗೆಲುವಿನಿಂದಾಗಿ ಬಾಂಗ್ಲಾದೇಶ ತಂಡ ಸಹ ಇದೀಗ ಸೂಪರ್ 4 ಹ
ಭಗವಾನ್ ವಿಷ್ಣು ವಿಗ್ರಹ ಪುನರ್ ಸ್ಥಾಪನೆ ಕುರಿತ ಅರ್ಜಿಯ ವಿಚಾರಣೆಯ ವೇಳೆ ನೀಡಿದ ಹೇಳಿಕೆಗೆ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಸಿಜೆಐ ಬಿ.ಆರ್. ಗವಾಯಿ ಅವರು ಗುರುವಾರ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಹೇಳಿಕೆಯನ್ನು
ಕಳೆದ ಏಳು ತಿಂಗಳಿನ ಹಿಂದೆಯಿಂದ ಶುರು ಮಾಡಲಾಗಿದ್ದ ವೈಟ್ಟಾಪಿಂಗ್ ಕಾಮಗಾರಿ ಜೆಸಿ ರಸ್ತೆಯಲ್ಲಿ ಅಕ್ಟೋಬರ್ ಅಂತ್ಯಕ್ಕೆ ಪೂರ್ಣಗೊಳಿಸಲಾಗುವುದು ಎಂದು ತಾಂತ್ರಿಕ ನಿರ್ದೇಶಕ ಡಾ. ಬಿ.ಎಸ್.ಪ್ರಹ್ಲಾದ್ ಅವರು ಸ್ಪಷ್ಟನೆ ಕೊ
ಬಿಡಿಎ ಟೆಂಡರ್ ಕೇಸ್ನಲ್ಲಿ ಐದು ಕೋಟಿ ರೂ. ಕಿಕ್ಬ್ಯಾಕ್ ಪಡೆದ ಆರೋಪದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಅಬ್ರಹಾಂ ದೂರು ನೀಡಿದ್ದರು. ಸದ್ಯ ಆಪ್ರಕರಣದಡಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಎಸ್.ಟಿ. ಸೋಮಶೇಖ
ಆಸ್ತಿಗಾಗಿ 'ಬಿಗ್ ಬಾಸ್' ರಂಜಿತ್ ಮನೆಯಲ್ಲಿ 'ಬಿಗ್' ಫೈಟ್; ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ!
India Vs Oman- ಏಷ್ಯಾ ಕಪ್ ನ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಶುಕ್ರವಾರ ಭಾರತ ತಂಡ ಒಮಾನ್ ವಿರುದ್ಧ ಸೆಣಸಲಿದೆ. ಪಾಕಿಸ್ತಾನದ ವಿರುದ್ದ ಭಾನುವಾರ ನಡೆಯಲಿರುವ ಸೂಪರ್ ಸಿಕ್ಸ್ ಪಂದ್ಯಕ್ಕೆ ಪೂರ್ವಭಾವಿಯಾಗಿ ನಡೆಯಲಿರುವ ಪಂದ್ಯ ಇದಾಗಿ
ಜಾತಿ ಸಮೀಕ್ಷೆಯ ಕುರಿತು ನಡೆದ ಸಂಪುಟ ಸಭೆಯಲ್ಲಿ ಲಿಂಗಾಯತ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಮೀಕ್ಷೆಯಿಂದ ಜಾತಿಗಳನ್ನು ತುಂಡು ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಎಂ.ಬಿ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರ
2021ರಲ್ಲಿ ನಡೆದ ಪಿಎಸ್ಐ ನೇಮಕಾತಿ ಹಗರಣದಲ್ಲಿನ, ಪ್ರಮುಖ ಆರೋಪಿಯಾಗಿರುವ ಅಮೃತ್ ಪಾಲ್ ವಿರುದ್ಧದ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಾಲಯವು ವಿಚಾರಣೆ ಎದು
R Ashwin In Hong Kong Sixes 2025- ಇತ್ತೀಚೆಗಷ್ಟೇ ಐಪಿಎಲ್ ಗೂ ನಿವೃತ್ತಿ ಸಾರಿರುವ ಭಾರತದ ಮುಂಚುೂಣಿಯ ಸ್ಪಿನ್ನರ್ ಆರ್ ಅಶ್ವಿನ್ ಅವರು ಇದೀಗ ಭಾರತ ತಂಡಕ್ಕಾಗಿ ಮತ್ತೆ ಆಡಲು ಸಿದ್ಧರಾಗಿದ್ದಾರೆ. ಆದರೆ ಇದೀಗ ಅವರು ಆಡಲು ಹೊರಟಿರುವುದು ಹಾಂಗ್ ಕಾ
ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸಂಜೆ ಆರಂಭವಾಗುವ ಮಳೆ ರಾತ್ರಿಯವರೆಗೂ ಮುಂದುವರೆಯುತ್ತಿದೆ. ಗುರುವಾರ ನಗರದ ಹಲವೆಡೆ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತು. ಹಲವು ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತ
ಬಂಗ್ಲೆಗುಡ್ಡೆಯಲ್ಲಿ ಶೋಧಕಾರ್ಯ ಬಹುತೇಕ ಪೂರ್ಣಗೊಂಡಿದೆ ಎನ್ನಲಾಗಿದ್ದು, ಮುಂದಿನ ಕಾರ್ಯಾಚರಣೆ ಎಲ್ಲಿ ಎಂಬ ಬಗ್ಗೆ ಯಾವುದೇ ಮಾಹಿತಿ ಎಸ್ಐಟಿ ತಂಡ ಕೊಟ್ಟಿಲ್ಲ. ಬುಧವಾರ ತನಿಖಾ ತಂಡಕ್ಕೆ ಸಿಕ್ಕ ಐದು ಕಳೇಬರದಲ್ಲಿ ಒಂದರ ಗುರ
ಧರ್ಮಸ್ಥಳದಲ್ಲಿ ನೂರಾರು ಶವ ಹೂತು ಹಾಕಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂಲ ದೂರುದಾರ ಸಿಎನ್ ಚಿನ್ನಯ್ಯನೇ ಆರೋಪಿಯಾಗಿದ್ದು, ಆತನಿಂದ ಪಡೆದ ಮಾಹಿತಿಯನ್ನು ಹೊರತುಪಡಿಸಿ ಹೆಚ್ಚುವರಿ ಮಾಹಿತಿ ಇದ್ದರೆ ದಾಖಲೆ ಸಮೇತ
ಹಿಂಡನ್ಬರ್ಗ್ ವರದಿಯ ಆರೋಪ ಸಂಬಂಧ ಅದಾನಿ ಸಮೂಹಕ್ಕೆ ಸೆಬಿ ಕ್ಲೀನ್ಚಿಟ್ ನೀಡಿದೆ. ತನಿಖೆಯ ನಂತರ, ಅದಾನಿ ಸಮೂಹದ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಸಾಧ್ಯವಾಗಿಲ್ಲ ಎಂದು ಎಂದು ಸೆಬಿ ಹೇಳಿದೆ. ಈ ಮೂಲಕ, ಭಾರತದ ಕಾರ್ಪೊರ
ವಿಜಯಪುರದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ. ಅಭಿವೃದ್ಧಿ ಕಾಮಗಾರಿಗಾಗಿ 618 ಕೋಟಿ ರೂಪಾಯಿಗಳನ್ನು ಸರ್ಕಾರ ಮಂಜೂರು ಮಾಡಿದೆ. ವಿಮಾನ ನಿಲ್ದಾಣದ ಕಾಮಗಾರಿಗಳು ಶೀಘ್ರದಲ್ಲೇ ಪೂರ್ಣಗೊಳ್ಳಲಿವೆ. 2021ರಲ್ಲಿ ಕಾಮಗಾರಿ
Neeraj Chopra Failure-ನೀರಜ್ ಚೋಪ್ರಾ ಯಾವುದಾದರೂ ಕ್ರೀಡಾಕೂಟಕ್ಕೆ ತೆರಳಿದರೆಂದರೆ ಪದಕ ಕಟ್ಟಿಟ್ಟ ಬುತ್ತಿ ಎಂದೇ ಲೆಕ್ಕ. ಕಳೆದ 4 ವರ್ಷಗಳಲ್ಲಿ ಅವರು ಮೊದಲೆರಡು ಸ್ಥಾನ ಪಡೆಯದೇ ಹಿಂದುರುಗಿದ್ದೇ ಇಲ್ಲ. ಕಳೆದೇಳು ವರ್ಷಗಳಿಂದ ಪೋಡಿಯಂ ಫಿನಿ
ಹೊನ್ನಾವರದ ಗೇರುಸೊಪ್ಪದಲ್ಲಿ ನಡೆದ ಸಾರ್ವಜನಿಕ ಅಹವಾಲು ಸಭೆಯಲ್ಲಿಯೂ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಪರಿಸರಕ್ಕೆ ಹಾನಿಯಾಗುವ ಕಾರಣದಿಂದ ಯೋಜನೆ ಬೇಡವೆಂದು ಸಾವಿರಾರು ಜನರು ಅರ್ಜಿಯನ
ತಮಿಳುನಾಡಿನ ಮೈಲಾಡುತುರೈ ಜಿಲ್ಲೆಯಲ್ಲಿ ಪ್ರಬಲ ಜಾತಿಯ ಯುವತಿಯನ್ನು ಪ್ರೀತಿಸಿದ ದಲಿತ ಯುವಕನ ಕೊಲೆಯಾಗಿದೆ. ಬಡತನವೇ ಕೊಲೆಗೆ ಕಾರಣವೆಂದು ಪೊಲೀಸರು ತಿಳಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಯುವತಿಯ ತಾಯಿಗೆ ಈ
Vote Theft Allegation : ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ವೋಟರ್ ಹೆಸರು ಡಿಲಿಟ್ ಆಗಿದೆ ಎನ್ನುವ ವಿಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಕ್ಕೆ, ಬಿಜೆಪಿಯ ನಾಯಕರು ಸಾಲುಸಾಲಾಗಿ ತಿರುಗೇಟು ನೀಡುತ್ತಿದ್ದಾರೆ. ಮಾಲೂರು ಕ್ಷೇತ್ರದ ಚುನ
ಬೆಂಗಳೂರಿನ ಬೆಸ್ಕಾಂ, ತುರ್ತು ನಿರ್ವಹಣಾ ಕಾರ್ಯಗಳಿಗಾಗಿ ಸೆಪ್ಟೆಂಬರ್ 19 ಮತ್ತು 20 ರಂದು ನಗರದಾದ್ಯಂತ 70ಕ್ಕೂ ಹೆಚ್ಚು ಬಡಾವಣೆಗಳಲ್ಲಿ ವಿದ್ಯುತ್ ಕಡಿತಗೊಳಿಸಲಿದೆ. ಪದ್ಮನಾಭನಗರ ಉಪಕೇಂದ್ರದಲ್ಲಿ ಶುಕ್ರವಾರ ಮತ್ತು ಮಾನ್ಯತಾ
ಬೆಂಗಳೂರಿನಿಂದ ಬ್ಯಾಂಕಾಕ್ಗೆ ಅಕ್ಟೋಬರ್ 18, 2025 ರಿಂದ ಹೊಸ ದೈನಂದಿನ ನೇರ ವಿಮಾನ ಸೇವೆಯನ್ನು ಏರ್ ಇಂಡಿಯಾ ಎಕ್ಸ್ಪ್ರೆಸ್ ಪ್ರಾರಂಭಿಸಲಿದೆ. ಪ್ರಯಾಣಿಕರಿಗೆ ಅನುಕೂಲವಾಗುವಂತೆ ವಿಶೇಷ ದರಗಳನ್ನು ನೀಡಲಾಗುತ್ತಿದ್ದು, ರೌಂಡ್
ರಾಜ್ಯದಲ್ಲಿ ಸರ್ಕಾರದ ವಿರುದ್ಧ ಹೋರಾಟ ರೂಪಿಸುವಲ್ಲಿ ಬಿಜೆಪಿ ವಿಫಲವಾದ ಹಿನ್ನೆಲೆಯಲ್ಲಿ, ಪಕ್ಷದ ವರಿಷ್ಠರು ಬೆಂಗಳೂರಿನಲ್ಲಿ ಚಿಂತನ-ಮಂಥನ ಸಭೆ ನಡೆಸಿದರು. ಪಕ್ಷದ ನಾಯಕತ್ವದ ಕೊರತೆ ಮತ್ತು ಸಮನ್ವಯದ ಕೊರತೆಯ ಬಗ್ಗೆ ಚರ್ಚೆ
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನಮ್ಮ ಮೆಟ್ರೋ ನೀಲಿ ಮಾರ್ಗವು 2027ರ ಡಿಸೆಂಬರ್ನೊಳಗೆ ಮೂರು ಹಂತಗಳಲ್ಲಿ ಕಾರ್ಯಾರಂಭಗೊಳ್ಳಲಿದೆ. ಸೆಂಟ್ರಲ್ ಸಿಲ್ಕ್ ಬೋರ್ಡ್ನಿಂದ ವಿಮಾನ ನ
ಅಮೆರಿಕಾದ ಪ್ರಜೆಯಾದ ರೂಪಿಂದರ್ ಕೌರ್ ಪಾಂಡೆರ್, ಮದುವೆಯಾಗಲು ಭಾರತದಲ್ಲಿದ್ದ ತನ್ನ ಸಂಗಾತಿ ಹುಡುಕಿ ಬಂದಿದ್ದರು. ಆದರೆ, ಶುಭ ಸಮಾರಂಭಕ್ಕೂ ಮುನ್ನವೇ ಲೂಧಿಯಾನದಲ್ಲಿ ಕೊಲೆಯಾಗಿದ್ದಾರೆ. ಆಕೆಯನ್ನು ಮದುವೆಯಾಗಬೇಕಿದ್ದ ಚರಣ್
ಯುಎಇ ತಂಡವನ್ನು ಸುಲಭವಾಗಿ ಸೋಲಿಸಿದ ಪಾಕಿಸ್ತಾನ ತಂಡ ಎ ಬಣದಿಂದ ಎರಡನೇ ಸ್ಥಾನಿಯಾಗಿ ಟೂರ್ನಿಯ ಸೂಪರ್ 4 ಹಂತ ಪ್ರವೇಶಿಸಿದೆ. ಇದೀಗ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಪ್ಟೆಂಬರ್ 21 ಭಾನುವಾರದಂದು ಮತ್ತೊಮ್ಮೆ ಮುಖಾಮುಖಿಯಾಗಲ
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಜಾತಿ ದೌರ್ಜನ್ಯದಿಂದ ಮೃತಪಟ್ಟ ಎಸ್ಸಿ, ಎಸ್ಟಿ ಕುಟುಂಬಗಳ
ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯು ತನ್ನ ಸದಸ್ಯರಿಗೆ 'ಪಾಸ್ಬುಕ್ ಲೈಟ್' ಸೌಲಭ್ಯ ಮತ್ತು ಸುಲಭ ಪಿಎಫ್ ವರ್ಗಾವಣೆ ಪ್ರಕ್ರಿಯೆ ಸೇರಿದಂತೆ ಹಲವು ಹೊಸ ಸೌಲಭ್ಯಗಳನ್ನು ಪರಿಚಯಿಸಿದೆ. ಪಾಸ್ಬುಕ್ ಲೈಟ್ ಮೂಲಕ ಪಿಎಫ್ ಖಾತೆ ಸಾ
Traffic Advisory to Bangalore Commuters : ಬೆಂಗಳೂರಿನ ಸಂಚಾರ ದಣ್ಣಣೆಗಾಗಿ ಕೆಲವೊಂದು ಟ್ರಾಫಿಕ್ ಬದಲಾವಣೆಯನ್ನು ಮಾಡಲಾಗಿದೆ. ಬೆಂಗಳೂರು ಟ್ರಾಫಿಕ್ ಪೊಲೀಸರು ಈ ಸಂಬಂಧ, ಪ್ರಕಟಣೆಯನ್ನು ಹೊರಡಿಸಿದ್ದಾರೆ. ಇದು, ಎಂಟು ದಿನ ಜಾರಿಯಲ್ಲಿರುತ್ತದೆ, ಮತ್ತ
UAE National Team- ಏಷ್ಯಾ ಕಪ್ 2025 ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಒಂದು ರೀತಿಯಲ್ಲಿ ಶೀತಲ ಸಮರ ನಡೆಯುತ್ತಿದೆ. ಏತನ್ಮಧ್ಯೆ ಎರಡೂ ದೇಶಗಳ ಮೂಲದ ಆಟಗಾರರನ್ನು ಹೊಂದಿರುವ ಯುಎಇಯ ಮನಸ್ಥಿತಿ ಈಗ ಹೇಗಿದ್ದಿರಬೇಡ? ಆ ತಂಡದ
ಉಡುಪಿಯಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಬಸವ ಸಂಸ್ಕೃತಿ ಅಭಿಯಾನ ನಡೆಯಿತು. ಭಾಲ್ಕಿ ಹಿರೇಮಠದ ಡಾ.ಬಸವಲಿಂಗ ಪಟ್ಟದ್ದೇವರು ಲಿಂಗಾಯತ ಸ್ವತಂತ್ರ ಧರ್ಮವೆಂದರು. ಲಿಂಗಾಯತ ಹಿಂದೂ ಧರ್ಮದ ಭಾಗವಲ್ಲ ಎಂದು ಸ್ಪಷ್ಟಪಡಿಸಿದ
ಜಿಎಸ್ಟಿ ಕಡಿತದ ನಂತರ ಮಾರುತಿ ಸುಜುಕಿ ಇಂಡಿಯಾ ತನ್ನ ವಾಹನಗಳ ಬೆಲೆಯನ್ನು ಗಣನೀಯವಾಗಿ ಕಡಿಮೆ ಮಾಡಿದೆ. ಈ ಮೂಲಕ ಜಿಎಸ್ಟಿ ದರ ಕಡಿತದ ಸಂಪೂರ್ಣ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಿದೆ. ಆಲ್ಟೊ ಕೆ10, ಸ್ವಿಫ್ಟ್ ಸೇರಿದಂತೆ ವಿವ
ಬೆಂಗಳೂರಿನ ಟ್ರಾಫಿಕ್ನಿಂದ ಬೇಸತ್ತು ಕಂಪನಿ ಸ್ಥಳಾಂತರದ ಬಗ್ಗೆ ಚರ್ಚೆಗಳು ನಡೆದ ಬೆನ್ನಲ್ಲೇ, ಮುಂಬೈನ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ನಲ್ಲಿನ ಟ್ರಾಫಿಕ್ ಸಮಸ್ಯೆಯ ಬಗ್ಗೆ ರೆಡ್ಡಿಟ್ ಬಳಕೆದಾರರೊಬ್ಬರು ಎಚ್ಚರಿಕೆ ನೀಡಿ
HD Kumaraswamy Request to Companies based out in Bangalore : ಸಿಲಿಕಾನ್ ಸಿಟಿ ಬೆಂಗಳೂರಿನ ರಸ್ತೆಗುಂಡಿ, ಒಳಚರಂಡಿ ವ್ಯವಸ್ಥೆ ಸೇರಿದಂತೆ ಮೂಲಭೂ ಸೌಕರ್ಯದಿಂದ ರೋಸಿ, ಹಲವು ಕಂಪೆನಿಗಳು ಬೆಂಗಳೂರಿನಿಂದ ಬೇರೆ ಕಡೆಗೆ ಶಿಫ್ಟ್ ಆಗುವ ಬಗ್ಗೆ ಮಾತನಾಡುತ್ತಿದ್ದಾರೆ.
ಬೆಂಗಳೂರಿನ ಸೌಲಭ್ಯಗಳ ಬಗ್ಗೆ ಅಸಮಾಧಾನವಿದ್ದರೆ ಕಂಪನಿಗಳು ತೊರೆಯಲು ಸ್ವತಂತ್ರವಾಗಿವೆ, ಆದರೆ ಸರ್ಕಾರಕ್ಕೆ ಬೆದರಿಕೆ ಹಾಕಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಗರದ ಮೂಲಸೌಕರ್ಯಗಳನ್ನು ಸರಿಪಡಿ
Congress wins Aland Consituency : ರಾಹುಲ್ ಗಾಂಧಿಯವರ ಮತಗಳ್ಳತನದ ಆರೋಪ ಸದ್ಯ ದೇಶದಲ್ಲಿ ದೊಡ್ಡ ಚರ್ಚೆಯ ವಿಷಯವಾಗಿದೆ. ಕರ್ನಾಟಕದ ಮತ್ತೊಂದು ಅಸೆಂಬ್ಲಿ ಕ್ಷೇತ್ರವನ್ನೇ, ರಾಹುಲ್ ಗಾಂಧಿ ಆಯ್ಕೆ ಮಾಡಿದ್ದಾರೆ. ಮೊದಲು ಮಹದೇವಪುರದಲ್ಲಿ ವೋಟ್ ಚೋರ
ಧರ್ಮಸ್ಥಳ ಅಸಹಜ ಸಾವು ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಬಂಗ್ಲೆಗುಡ್ಡೆ ಶೋಧವನ್ನು ಎರಡನೇ ಹಂತದಲ್ಲಿ ಮತ್ತೆ ಆರಂಭಿಸಿದೆ. ನಿನ್ನೆ ಮೊದಲನೇ ದಿನ ಭೂಮಿಯ ಮೇಲ್ಭಾಗದಲ್ಲಿಯೇ ಅನೇಕ ಮೂಳೆಗಳು ಸಿಕ್ಕಿರುವ ಸಾಧ್ಯತೆ ಇದೆ.
ಬೆಂಗಳೂರು ಸೈಬರ್ ವಂಚಕರಿಗೆ ಹಾಟ್ ಸ್ಪಾಟ್ ಆಗಿದ್ದು, ನಟ ಉಪೇಂದ್ರ, ರಾಜಕಾರಣಿಗಳು ಸೇರಿದಂತೆ ಅನೇಕರು ಲಕ್ಷಾಂತರ ರೂಪಾಯಿ ಕಳೆದುಕೊಳ್ಳುತ್ತಿದ್ದಾರೆ, ಕಳೆದ ಏಳು ತಿಂಗಳಲ್ಲಿ 861 ಕೋಟಿ ರೂ. ವಂಚಕರ ಪಾಲಾಗಿದ್ದು, 8 ಸಾವಿರಕ್ಕೂ ಹೆ
ಮತಗಳ್ಳತನ ವಿರೋಧಿ ಅಭಿಯಾನವನ್ನು ತೀವ್ರಗೊಳಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇಂದು (ಸೆ.18-ಗುರುವಾರ) ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕದ ಆಳಂದದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಕುರಿತ ದಾಖಲೆಗಳನ್ನು
ಮೈಸೂರು ದಸರಾ ಹಬ್ಬದ ಉದ್ಘಾಟನೆಗೆ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಲಾಗಿದೆ. ಇದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿತ್ತು. ಸದ್ಯ ಸುಪ್ರೀಂ ಕೋರ್ಟ್ಗ
ಕರ್ನಾಟಕದಲ್ಲಿ ಜಾತಿ ಗಣತಿ ಆರಂಭವಾಗುವ ಮುನ್ನ ಲಿಂಗಾಯತ ಮತ್ತು ವೀರಶೈವ ಪಂಗಡಗಳಲ್ಲಿ, ಸಮೀಕ್ಷೆಯಲ್ಲಿ ಏನೆಂದು ನಮೂದಿಸಬೇಕೆಂಬ ಜಿಜ್ಞಾಸೆ ಮೂಡಿದೆ. ಆದರೆ, ಲೇಖಕ ರವಿ ಹಂಜ್ ಅವರ ಪ್ರಕಾರ, ಎರಡೂ ಪಂಗಡಗಳನ್ನು ಪ್ರತ್ಯೇಕವಾಗಿ ಏ
ಸಚಿವ ರಾಮಲಿಂಗಾ ರೆಡ್ಡಿ ಅವರು ಬಿಜೆಪಿ ನ್ಯಾಯಯುತವಾಗಿ ಚುನಾವಣೆ ನಡೆಸಿದ್ದರೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತಿರಲಿಲ್ಲ ಎಂದು ಆರೋಪಿಸಿದ್ದಾರೆ. ರಾಹುಲ್ ಗಾಂಧಿ ಅವರ ಮತ ಕಳ್ಳತನದ ಆರೋಪವನ್ನು ಉಲ್ಲೇಖಿಸಿ, ಬಿಜೆಪಿ ಬಹುತ
ಬಿಜೆಪಿ ಮೋಸದಿಂದ ಚುನಾವಣೆ ಗೆದ್ದಿದೆ ಎಂದು ರಾಹುಲ್ ಗಾಂಧಿ ಸುದ್ದಿಗೋಷ್ಟಿ ನಡೆಸಿ ಆರೋಪಿಸಿದ್ದು, ಆದರೆ ಚುನಾವಣಾ ಆಯೋಗವು ಸ್ಪಷ್ಟ ಉತ್ತರ ನೀಡಿಲ್ಲ ಎಂದು ಸಚಿವ ಸಂತೋಷ್ ಲಾಡ್ ಟೀಕೆ ವ್ಯಕ್ತಪಡಿಸಿದ್ದಾರೆ. ಮತ ಕಳ್ಳತನದಿಂದ ನ
Rahul Gandhi Hydrogen Bomb : ಲೋಕಸಭೆಯಲ್ಲಿ ವಿಪಕ್ಷದ ನಾಯಕ ರಾಹುಲ್ ಗಾಂಧಿ, ಮತ್ತೊಮ್ಮೆ ವೋಟ್ ಚೋರಿ ಆರೋಪವನ್ನು ಮಾಡಿದ್ದಾರೆ. ಈ ಬಾರಿಯೂ, ಕರ್ನಾಟಕದ ಅಸೆಂಬ್ಲಿ ಕ್ಷೇತ್ರವೊಂದರ ಬಗ್ಗೆ ಮಾತನಾಡಿದ್ದಾರೆ. ಜೊತೆಗೆ, ಇದು ಹೈಡ್ರೋಜನ್ ಬಾಂಬ್ ಅಲ್
ಪ್ರತಿನಿತ್ಯ ಚಿನ್ನದ ಮೇಲೆ ಹೂಡಿಕೆ ಮಾಡುವವರು ಹಾಗೂ ಚಿನ್ನ ಖರೀದಿಸಬೇಕೆಂದುಕೊಂಡಿರುವವರು ಚಿನ್ನ-ಬೆಳ್ಳಿ ದರವನ್ನು ತಿಳಿದುಕೊಳ್ಳಲು ವಿಜಯ ಕರ್ನಾಟಕ ಫಾಲೋ ಮಾಡಿ
Pakistan Cricket Board Chief Explains : ಕೊನೆಯ ಕ್ಷಣದ ನಾಟಕೀಯ ಬೆಳವಣಿಗೆಯ ನಂತರ, ಪಾಕಿಸ್ತಾನ ನಿನ್ನೆ, ಯುನೈಟೆಡ್ ಅರಬ್ ಎಮಿರೇಟ್ಸ್ ನಡುವಿನ ಪಂದ್ಯದಲ್ಲಿ ಆಡಿ ಗೆಲುವು ಸಾಧಿಸಿತ್ತು. ಯಾಕೆ, ಏಷ್ಯಾ ಕಪ್ ಕ್ರೀಡಾಕೂಟಕ್ಕೆ ಬಹಿಷ್ಕಾರ ಹಾಕಲಿಲ್ಲ ಎನ್ನ
ರಾಷ್ಟ್ರ ರಾಜಧನಿ ಹೊಸದಿಲ್ಲಿಯಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿ ಇಂದಿರಾ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಮತಗಳ್ಳತನ ಆರೋಪಗಳ ತೀವ್ರತೆಯನ್ನು ಹೆಚ್ಚಿಸಿದ್ದಾರೆ.
ಬೆಂಗಳೂರಲ್ಲಿ ಆಘಾತಕಾರಿ ಗಟನೆಗಳು ಬಯಲಾಗಿವೆ. ಯೋಗ ಶಿಕ್ಷಣ ಹೇಳಿಕೊಡುವ ನೆಪದಲ್ಲಿ ಮಹಿಳೆಯರು, ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಖತರ್ನಾಕ್ ಯೋಗ ಗುರು ಈಗ ಕಂಬಿ ಎಣಿಸುತ್ತಿದ್ದಾನೆ. ಅಷ್ಟಕ್ಕೂ ಯಾರೀತ, ಮಾಡಿದ ಕೃತ್ಯಗಳೇನು? ಇಲ್
ಭೌಗೋಳಿಕ ರಾಜಕೀಯ ಪರಿಸ್ಥಿತಿಯಲ್ಲಿ ಆಗುತ್ತಿರುವ ಕ್ಷಿಪ್ರ ಬೆಳವಣಿಗೆಗಳು, ಅಮೆರಿಕವನ್ನು ಭಾರತದೊಂದಿಗೆ ಸ್ಥಗಿತಗೊಳಿಸಿದ್ದ ವ್ಯಾಪಾರ ಒಪ್ಪಂದ ಮಾತುಕತೆಯನ್ನು ಪುನರಾರಂಭಿಸುವಂತೆ ಒತ್ತಾಯಿಸಿವೆ. ತಮ್ಮ ಜಾಗತಿಕ ಕಾರ್ಯತಂ
Saving in GST Amount : ಹೊಸ ತೆರಿಗೆ ಪದ್ದತಿಯಿಂದ ಸಾವಿರಾರು ಕೋಟಿ ರೂಪಾಯಿ ಉಳಿತಾಯವಾಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿವರಿಸಿದ್ದಾರೆ. ಯಾವಯಾವ ಕ್ಷೇತ್ರದಲ್ಲಿ ಹೇಗೆ ತೆರಿಗೆ ವಿನಾಯತಿ ಸಿಗಲಿದೆ ಎನ್ನುವುದನ್ನು ಸಚಿವರು ವಿ
ಬೆಳಗಾವಿ, ವಿಜಯಪುರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಮಳೆ ಆರ್ಭಟಿಸುತ್ತಿದ್ದು, ಹವಾಮಾನ ಇಲಾಖೆ ಮಳೆ ಮುನ್ಸೂಚನೆ ಕೊಟ್ಟಿದೆ. ಇನ್ನೂ 2 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಪ್ರಮುಖವಾಗಿ ಉತ್ತ
ಮಹತ್ವದ ಬೆಳವಣಗೆಯೊಂದರಲ್ಲಿ ಮತಗಳ್ಳತನ ಆರೋಪಗಳಿಗೆ ಸಂಬಂಧಿಸಿದಂತೆ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಇಂದು (ಸೆ. 18-ಗುರುವಾರ) ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿರುವ ಇಂದಿರಾ ಭವನದಲ್ಲಿ ವಿಶೇಷ ಪತ್ರಿಕಾಗ
Kharge Wishes to PM Modi : ಕರ್ನಾಟಕ ಐಟಿಬಿಟಿ ಮತ್ತು ಗ್ರಾಮೀಣಾಭಿವೃದ್ದಿ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ, ಪ್ರಧಾನಮಂತ್ರಿ ನರೇಂದ್ರ ಮೋದಿಗೆ ವ್ಯಂಗ್ಯಭರಿತವಾಗಿ ಶುಭಾಶಯ ಕೋರಿದ್ದಾರೆ. ಮೈ ಮೋಡಿ ಸ್ಟೋರಿ ಎಂದು ಹಲವು ಸಮಸ್ಯೆಗಳನ್ನು ಪ್ರ
ಮಹತ್ವದ ಬೆಳವಣಿಗೆಯೊಂದರಲ್ಲಿ ಅಮೆರಿಕದ ಎಡಪಂಥೀಯ ಸಂಘಟನೆಗಳ ಗುಂಪಾದ ಆ್ಯಂಟಿಫಾವನ್ನು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಮುಖ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ್ದಾರೆ. ಬಲಪಂಥೀಯ ಕಾರ್ಯಕರ್ತ ಮತ್ತು ತಮ್ಮ ಆಪ್ತ ಚಾ
ಪ್ರಧಾನಿ ಮೋದಿ ಅವರು 'ಆಪರೇಷನ್ ಸಿಂದೂರ'ದ ಯಶಸ್ಸನ್ನು ಶ್ಲಾಘಿಸಿದ್ದು, ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ ಭಾರತದ ದಿಟ್ಟತನವನ್ನು ಎತ್ತಿ ತೋರಿಸಿದ್ದಾರೆ. ಮಧ್ಯಪ್ರದೇಶದ ಧಾರ್ನಲ್ಲಿ 'ಪಿಎಂ ಮಿತ್ರ' ಪಾರ್ಕ್ಗೆ ಶಂಕುಸ್ಥಾ
ಶಿವಮೊಗ್ಗ ಜಿಲ್ಲೆಯಲ್ಲಿ ಗಣೇಶ ವಿಸರ್ಜನೆ ಮತ್ತು ಈದ್ ಮಿಲಾದ್ ಮೆರವಣಿಗೆಗಳಲ್ಲಿ ಡಿಜೆ ನಿಷೇಧ ಆದೇಶ ಕೇವಲ ಕಾಗದಕ್ಕೆ ಸೀಮಿತವಾಗಿದೆ. ಜಿಲ್ಲಾಡಳಿತದ ನಿರ್ಬಂಧದ ನಡುವೆಯೂ ವ್ಯಾಪಕವಾಗಿ ಡಿಜೆ ಬಳಕೆ ಮಾಡಲಾಗಿದ್ದು, ಇದು ಶಬ್
ಇದೇ ಸೆ.22ರಿಂದ ಕೇಂದ್ರ ಸರ್ಕಾರದ ಜಿಎಸ್ಟಿ ಸುಧಾರಣೆಗಳು ಅಧಿಕೃತವಾಗಿ ಜಾರಿಗೆ ಬರಲಿವೆ. ಈ ಹೊಸ ಸುಧಾರಣಾ ಕ್ರಮಗಳು ದೇಶದ ಆರ್ಥಿಕತೆಯನ್ನು ಮತ್ತಷ್ಟು ಸದೃಢಗೊಳಿಸುವ ಭರವಸೆ ಇದ್ದು, ಬಳಕೆ, ಉತ್ಪಾದನೆ ಮತ್ತು ಉದ್ಯೋಗ ಸೃಷ್ಟಿಗೆ
ಚಾರ್ಮಾಡಿ ಘಾಟ್ಗೆ ಸಂಪರ್ಕ ಕಲ್ಪಿಸುವ ದೇವನಗುಲ್ ಗ್ರಾಮದ ಅಡ್ಡದಾರಿಯಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಾದ ಹಿನ್ನೆಲೆಯಲ್ಲಿ, ಪೊಲೀಸರು ಮತ್ತು ಗ್ರಾಮಸ್ಥರು ಸೇರಿ ರಸ್ತೆಗೆ ಗೇಟ್ ಅಳವಡಿಸಿದ್ದಾರೆ. ರಾತ್ರಿ 10ರಿಂದ ಬೆಳಿಗ್
ಪ್ರಧಾನಮಂತ್ರಿ ನರೇಂದ್ರ ಮೋದಿ ವಿಶ್ವದ ಅಗ್ರಗಣ್ಯ ನಾಯಕರಲ್ಲಿ ಒಬ್ಬರು. ಅವರ ಜಾಗತಿಕ ವರ್ಚಸ್ಸು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದಕ್ಕೆ ಸಾಕ್ಷಿಯಾಗಿ ನಿನ್ನೆ (ಸೆ.17-ಬುಧವಾರ) 75ನೇ ಜನ್ಮದಿನ ಆಚರಿಸಿಕೊಂಡ ಪ್ರಧಾನಿ ಮೋದ
ಮಂಗಳೂರು ಸಂಪರ್ಕಕ್ಕೆ ಶಿರಾಡಿ ಘಾಟ್ನಲ್ಲಿ 23.63 ಕಿ.ಮೀ ಸುರಂಗ ಮಾರ್ಗ ನಿರ್ಮಾಣದ ಪ್ರಸ್ತಾಪ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಮಾಜಿ ಪ್ರಧಾನಿ ದೇವೇಗೌಡರು ಈ ಬಗ್ಗೆ ವಿಶೇಷ ಆಸಕ್ತಿ ವಹಿಸಿದ್ದು, ಕೇಂದ್ರ ಸರ್ಕಾರದಿಂದ ಅನುಮೋದನೆ
ಬ್ಯಾಟಿಂಗ್ ನಲ್ಲಿ ತಿಣುಕಾಡಿದರೂ ಬೌಲಿಂಗ್ ನಲ್ಲಿ ಉತ್ತಮ ಪ್ರದರ್ಶನ ತೋರಿದ ಪಾಕಿಸ್ತಾನ ತಂಡ ಕ್ರಿಕೆಟ್ ಶಿಶು ಯುಎಇ ವಿರುದ್ಧ 41 ರನ್ ಗಳ ಭರ್ಜರಿ ವಿಜಯ ಸಾಧಿಸಿದೆ. ಈ ಮೂಲಕ ಏಷ್ಯಾ ಕಪ್ ನ ಸೂಪರ್ ಸಿಕ್ಸ್ ಹಂತಕ್ಕೆ ಎ ಬಣದ 2ನೇ ತಂಡವ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಅನಧಿಕೃತ ನಿರ್ಮಾಣ ತೆರವುಗೊಳಿಸಿ ಜೆಪಿ ನಗರ 9ನೇ ಹಂತದಲ್ಲಿ 305 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಶಕ್ಕೆ ಪಡೆದಿದೆ. ಒಟ್ಟಾರೆಯಾಗಿ ಸುಮಾರು 10 ಎಕರೆ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಾಣವಾ
ಮ್ಯಾಚ್ ರೆಫ್ರಿ ಆ್ಯಂಡಿ ಪೈಕ್ರಾಫ್ಟ್ ಅವರನ್ನು ಏಷ್ಯಾ ಕಪ್ ನಿಂದ ವಜಾಗೊಳಿಸದಿದ್ದಲ್ಲಿ ಯುಎಇ ವಿರುದ್ಧ ಪಂದ್ಯವಾಡುವುದಿಲ್ಲ ಎಂದು ಹೇಳಿ ಕೊನೆಗೆ ಯೂಟರ್ನ್ ಹೊಡೆದ ಪಾಕಿಸ್ತಾನ ಕ್ರಿಕೆಟ್ ಬೋರ್ಡ್(PCB) ಇದೀಗ ಅದಕ್ಕೆ ಕಾರಣ ಬಹಿ
ಸೌರ ವಿದ್ಯುತ್ ಉಪಕರಣಗಳ ಮೇಲಿನ ಜಿಎಸ್ಟಿಯನ್ನು ಶೇಕಡಾ 12 ರಿಂದ ಶೇಕಡಾ 5ಕ್ಕೆ ಇಳಿಸಲಾಗಿದ್ದು, ಇದರಿಂದಾಗಿ 3 ಕಿಲೋವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ವ್ಯವಸ್ಥೆಯ ದರವು 10,500 ರೂ.ವರೆಗೆ ಕಡಿಮೆಯಾಗಲಿದೆ. ಈ ಕ್ರಮವು 'ಪ್ರಧಾನಿ ಸೂ
ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣಿಸುವವರಿಗೆ ಗುಡ್ನ್ಯೂಸ್ವೊಂದು ಸಿಕ್ಕಿದೆ. ಸೆ.21ರಿಂದ ನಿತ್ಯವೂ ಬೆಂಗಳೂರಿಗೆ ಇಂಡಿಗೋ ವಿಮಾನ ಹಾರಾಟ ನಡೆಸಲಿದೆ ಎಂದು ಇಂಡಿಗೋ ಹೇಳಿದೆ. ಈ ಬಗ್ಗೆ ಸಂಸದ ಬಿವೈ ರಾಘವೇಂದ್ರ ಅವರು ಟ್ವೀಟ್
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣದಲ್ಲಿ ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅವರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ನ್ಯಾಯಾಲಯವು ದಿನೇಶ್ ಕುಮಾರ್ ಅವರನ್ನು ಒಂ
ನಟ ದರ್ಶನ್ ಅವರಿಗೆ ಜೈಲಿನಲ್ಲಿ ಸೂಕ್ತ ಸೌಲಭ್ಯ ನೀಡುತ್ತಿಲ್ಲ ಎಂದು ವಕೀಲರು ವಾದಿಸಿದ್ದಾರೆ. ನ್ಯಾಯಾಲಯದ ಆದೇಶದ ಹೊರತಾಗಿಯೂ ಹಾಸಿಗೆ, ದಿಂಬು ನೀಡಿಲ್ಲವೆಂದು ದೂರಿದ್ದಾರೆ. ದರ್ಶನ್ ರನ್ನು ಕ್ವಾರಂಟೈನ್ ನಲ್ಲಿರಿಸಿ ಕಿರುಕ
ದಕ್ಷಿಣ ಕನ್ನಡದ ಬೆಳ್ತಂಗಡಿ ಠಾಣೆಯಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಾಗಿದೆ. ಇವರ ಮನೆಯಲ್ಲಿ ಎಸ್ಐಟಿ ಶೋಧ ನಡೆಸಿದ ವೇಳೆ ಅಕ್ರಮ ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದವು. ಈ ಹಿನ್ನೆ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂಕಷ್ಟ ಎದುರಾಗಿದೆ. ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ವಿಚಾರಣೆಗೆ ಅರ್ಹವಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ವಿಚಾರಣಾಧೀನ ನ್ಯಾಯಾಲಯವು ಸಂಜ್ಞೆ ಪರಿಗಣಿಸಿ
Pakistan Vs UAE- ನೋ ಹ್ಯಾಂಡ್ ಶೇಕ್ ಘಟನೆಯಿಂದಾಗಿ ತೀವ್ರ ಅವಮಾನಕ್ಕೀಡಾಗಿದ್ದ ಪಾಕಿಸ್ತಾನ ತಂಡ ಇದೀಗ ಯುಎಇ ವಿರುದ್ಧ ಪಂದ್ಯ ಬಹಿಷ್ಕಾರದ ಬೆದರಿಕೆ ಬಾರಿ ಕೊನೆಗೆ ಪಂದ್ಯವನ್ನಾಡಿದೆ. ಮ್ಯಾಚ್ ರೆಫ್ರಿ ಆ್ಯಂಡಿ ಪೈಕ್ರಾಫ್ಟ್ ಅವರನ್ನು ಏ
ಬೆಂಗಳೂರಿನಲ್ಲಿ, ಆಂಧ್ರ ಪ್ರದೇಶದಿಂದ ಗಾಂಜಾ ತಂದು ಮಾರಾಟ ಮಾಡಲು ಯತ್ನಿಸಿದ ಇಬ್ಬರು ಅಪರಾಧಿಗಳಿಗೆ ಎನ್ಡಿಪಿಎಸ್ ವಿಶೇಷ ನ್ಯಾಯಾಲಯವು 10 ವರ್ಷ ಕಠಿಣ ಜೈಲು ಮತ್ತು ತಲಾ ಒಂದು ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ. ಮತ್ತೊಂದು
ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಮುನಿರತ್ನ ಸೇರಿ ನಾಲ್ವರ ವಿರುದ್ಧದ ಸಾಮೂಹಿಕ ಅತ್ಯಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ನ್ಯಾಯಾಲಯಕ್ಕೆ 'ಬಿ' ರಿಪೋರ್ಟ್ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ಮುನಿರತ್ನ ಮತ್ತು ಇತ
ರಾಮನಗರದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಸಾವಿರಾರು ಕೆ.ಜಿ ಗೋಧಿ ಮಣ್ಣುಪಾಲಾದ ಘಟನೆ ನಡೆದಿದೆ. ಹಾಸ್ಟೆಲ್ ವಾರ್ಡನ್ ಯೋಗೀಶ್ ಅವರನ್ನು ಕರ್ತವ್ಯ ಲೋಪದ ಮೇಲೆ ಅಮಾನತು ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ನೀಡಲ
Smriti Mandana Century- ಕಳೆದ ಎರಡು ಮೂರು ವರ್ಷಗಳಿಂದ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಟೀ ಇಂಡಿಯಾ ಉಪನಾಯಕಿ ಸ್ಮೃತಿ ಮಂದಾನ ಇದೀಗ ಆಸ್ಟ್ರೇಲಿಯಾ ವಿರುದ್ಧ ಬಿರುಸಿನ ಶತಕ ಬಾರಿಸಿದ್ದಾರೆ. ಕೇವಲ 77 ಎಸೆತಗಳಲ್ಲಿ ಅವರು ಶತಕ ಬಾರಿಸಿ
Poor Infra of Silicon City : ಬೆಂಗಳೂರು ದೇಶದ GDPಗೆ, ಉದ್ಯೋಗ ಸೃಷ್ಟಿಗೆ, ಜಾಗತಿಕ ತಂತ್ರಜ್ಞಾನ ಮಾನ್ಯತೆಗೆ ನೀಡುತ್ತಿರುವ ಕೊಡುಗೆ ಅಪ್ರಮೇಯ. ಆದರೆ ಇದೇ ನಗರ ವಿಶ್ವದ ಅತ್ಯಂತ ನಿಧಾನ ಸಂಚಾರದ ನಗರ ಎಂಬ ಕಲಂಕವನ್ನು ಹೊತ್ತುಕೊಂಡು ಬದುಕುತ್ತಿದೆ.
ತುಮಕೂರು ರೈಲ್ವೆ ನಿಲ್ದಾಣವನ್ನು 90 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಬೆಂಗಳೂರು-ತುಮಕೂರು ನಡುವೆ ನಾಲ್ಕು ಪಥದ ರೈಲು ಮಾರ್ಗ ನಿರ್ಮಾಣವಾಗಲಿದ್ದು, ನಿಲ್ದಾಣ
ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕಿಗೆ 19 ಜನರು ಬಲಿಯಾಗಿದ್ದಾರೆ. ಈ ಸಂಬಂಧ ರಾಜ್ಯ ಆರೋಗ್ಯ ಇಲಾಖೆ ಎಚ್ಚರಿಕೆ ವಹಿಸಿದ್ದು, ಈ ವರ್ಷ ಇಲ್ಲಿಯವರೆಗೆ 61 ಪ್ರಕರಣಗಳು ದೃಢಪಟ್ಟಿವೆ. ಸಾವಿನ ಸಂಖ್ಯೆ ಹೆಚ್ಚಳ ಆತಂಕಕ್ಕೆ ಕಾರಣವಾ
ಮೈಸೂರಿನ ಮುಡಾದಲ್ಲಿ ನಡೆದ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಭಾಗಿಯಾದ ಎಲ್ಲರಿಗೂ ಶಿಕ್ಷೆಯಾಗುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ಈ ಪ್ರಕರಣದಲ್ಲಿ ನೂರಾರು ಕೋಟಿ ರೂಪಾಯಿ ಅವ್ಯವಹಾರ ನಡ
ಮಾಲೂರು ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆದ್ದರೆ ರಾಜಕೀಯ ನಿವೃತ್ತಿ ಸ್ವೀಕರಿಸುತ್ತೇನೆ ಎಂದು ಶಾಸಕ ಕೆ.ವೈ.ನಂಜೇಗೌಡ ಸವಾಲು ಹಾಕಿದ್ದಾರೆ. ಮರು ಮತ ಎಣಿಕೆಗೆ ಅಭ್ಯಂತರವಿಲ್ಲದಿದ್ದರೂ, ಶಾಸಕ ಸ್ಥಾನ ಅಸ