Karnataka Local Body Election : ಕೇಂದ್ರ ಸಚಿವ ಕುಮಾರಸ್ವಾಮಿ ಅವರು ರಾಜ್ಯಕ್ಕೆ ಒಳ್ಳೆಯದು ಮಾಡಬೇಕು ಎಂದು ಪ್ರಯತ್ನ ಮಾಡುತ್ತಿದ್ದಾರೆ. ಅದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಹಕಾರ ನೀಡುತ್ತಿಲ್ಲ. ಸ್ಥಳೀಯ ಸಂಸ್ಥೆ ಚುನಾವಣೆ ಎನ್ನುವುದು ಲೋಕಸ
ಬೇಸಿಗೆಯಲ್ಲಿ ಕೃಷಿಗೆ ನೀರು ಒದಗಿಸುವ ಕಿಂಡಿ ಅಣೆಕಟ್ಟುಗಳಲ್ಲಿ ತ್ಯಾಜ್ಯ ವಿಲೇವಾರಿ ಮತ್ತು ಹೂಳು ತೆರವುಗೊಳಿಸುವುದು ದೊಡ್ಡ ಸವಾಲಾಗಿದೆ. ನದಿಗಳಲ್ಲಿ ಪ್ಲಾಸ್ಟಿಕ್, ಆಹಾರ ತ್ಯಾಜ್ಯ ಮತ್ತು ಪ್ರಾಣಿಗಳ ಕಳೇಬರಗಳು ಕಂಡುಬರುತ
ಕರಾವಳಿಯಲ್ಲಿ ಕಡಲಾಮೆಗಳ ಮೊಟ್ಟೆ ಮತ್ತು ಸಂತತಿ ರಕ್ಷಣೆಗೆ ಅರಣ್ಯ ಇಲಾಖೆ ಮುಂಚಿತ ಯೋಜನೆ ಜಾರಿಗೆ ತಂದಿದೆ. ಸಸಿಹಿತ್ಲು, ಇಡ್ಯಾ, ಬೆಂಗ್ರೆ ತೀರಗಳಲ್ಲಿ ವಿಶೇಷ ಸಂರಕ್ಷಣಾ ಗೂಡುಗಳನ್ನು ಸಿದ್ಧಪಡಿಸಲಾಗಿದೆ. ಮೀನುಗಾರರು ಮತ್ತು
ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ಹಿಂದೂಗಳ ಹತ್ಯೆಗಳಿಂದಾಗಿ, ಅಲ್ಲಿನ ಅಲ್ಪಸಂಖ್ಯಾತರು ಭಾರತದ ಗಡಿ ತೆರೆಯುವಂತೆ ಮನವಿ ಮಾಡುತ್ತಿದ್ದಾರೆ. ಇಸ್ಲಾಮಿಕ್ ಗುಂಪುಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಇದು ಅವರ ಏಕೈಕ ಮಾರ್ಗವಾಗ
ಮಂಗಳೂರಿನ ಬೆಂದೂರ್ವೆಲ್ನಿಂದ ಪಂಪ್ವೆಲ್ವರೆಗಿನ ಬೈಪಾಸ್ ರಸ್ತೆಯ ಹೊಂಡಗಳು ಅಪಾಯಕಾರಿಯಾಗಿವೆ. ವಾಹನ ಸವಾರರು ಹೊಂಡ ತಪ್ಪಿಸಲು ಹೋಗಿ ಬೀಳುತ್ತಿದ್ದಾರೆ. ಮಳೆಗಾಲದಲ್ಲಿ ಹಾಕಿದ ಕಾಂಕ್ರೀಟ್ ತೇಪೆಗಳು ವ್ಯವಸ್ಥಿತವಾಗಿ
ಮೈಸೂರು ನಗರ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲು ಸಿದ್ಧವಾಗಿದೆ. ವಿಜಯನಗರದ ಯೋಗ ನರಸಿಂಹಸ್ವಾಮಿ ದೇವಸ್ಥಾನವು 2 ಲಕ್ಷ ಲಡ್ಡುಗಳನ್ನು ತಯಾರಿಸುತ್ತಿದೆ. 1994ರಲ್ಲಿ ಡಾ.ರಾಜ್ಕುಮಾರ್ ಅವರ ಪ್ರೇರಣೆಯಿಂದ ಆರಂಭವಾದ ಈ ಸೇವ
2025 ರಲ್ಲಿ 81 ದೇಶಗಳಿಂದ 24,600 ಕ್ಕೂ ಹೆಚ್ಚು ಭಾರತೀಯರನ್ನು ಗಡಿಪಾರು ಮಾಡಲಾಗಿದೆ. ಸೌದಿ ಅರೇಬಿಯಾದಿಂದ 11,000 ಕ್ಕೂ ಹೆಚ್ಚು ಭಾರತೀಯರನ್ನು ಹೊರಹಾಕಲಾಗಿದೆ. ಅಮೆರಿಕಾದಿಂದ 3,800 ಭಾರತೀಯರನ್ನು ಗಡಿಪಾರು ಮಾಡಲಾಗಿದೆ. ವೀಸಾ ಅವಧಿ ಮೀರುವು
ಬೆಂಗಳೂರು ಮಾದಕ ದ್ರವ್ಯಗಳ ಕೇಂದ್ರವಾಗಿದ್ದು, ಈ ವರ್ಷ 5930 ಪ್ರಕರಣಗಳು ದಾಖಲಾಗಿವೆ. ಬೆಂಗಳೂರಿನಲ್ಲಿಯೇ 1099 ಪ್ರಕರಣಗಳು ವರದಿಯಾಗಿವೆ. ಹೊರ ರಾಜ್ಯ, ದೇಶಗಳಿಂದಲೂ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಜಾಲ ಸಕ್ರಿಯವಾಗಿದೆ. ಗ್ರಾಮೀಣ
India W Vs Sri Lanka W- ಭಾರತ ಮಹಿಳಾ ಕ್ರಿಕೆಟ್ ತಂಡ ಶ್ರೀಲಂಕಾವನ್ನು ಮೂರನೇ ಟಿ20 ಪಂದ್ಯದಲ್ಲೂ ಸೋಲಿಸಿ ಐದು ಪಂದ್ಯಗಳ ಸರಣಿಯನ್ನು ಇನ್ನೂ 2 ಪಂದ್ಯಗಳು ಬಾಕಿ ಉಳಿದಿರುವಂತೆಯೇ ಗೆದ್ದುಕೊಂಡಿದೆ. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ನಾಯಕಿ ಹರ್
ಎಚ್-1ಬಿ ವೀಸಾ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ ಭಾರತೀಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೇಂದ್ರ ಸರಕಾರ ಅಮೆರಿಕದ ಮುಂದೆ ಪ್ರಸ್ತಾಪಿಸಿದೆ. ಸಾಮಾಜಿಕ ಜಾಲತಾಣ ಖಾತೆಗಳ ಪರಿಶೀಲನೆ ನೀತಿಯಿಂದಾಗಿ ವೀಸಾ ಸಂದರ್ಶನಗಳು
ಹಂಪಿಯ ಅಷ್ಟಭುಜ ಸ್ನಾನದ ಕೊಳದ ಸಮೀಪ ಗುಡ್ಡ ಹತ್ತಲು ಹೋಗಿ ಫ್ರಾನ್ಸ್ ಪ್ರವಾಸಿಗರೊಬ್ಬರು ಕಾಲು ಜಾರಿ ಬಿದ್ದಿದ್ದ ಘಟನೆ ಬೆಳಕಿಗೆ ಬಂದಿದೆ. ನಿರ್ಜನ ಪ್ರದೇಶದಲ್ಲಿ ಸತತ ಎರಡು ದಿನಗಳ ಕಾಲ ನರಳಾಡಿ ಕೊನೆಗೂ ಪ್ರಾಣಾಪಾಯದಿಂದ ಪಾರ
India Likely ODI Team- ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ವೈಟ್ ಬಾಲ್ ಸರಣಿ ಗೆದ್ದ ಉತ್ಸಾಹದಲ್ಲಿರುವ ಭಾರತ ತಂಡ ಇದೀಗ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಗೆ ಸಜ್ಜಾಗುತ್ತಿದೆ. ಶುಭಮನ್ ಗಿಲ್ ತಂಡವನ್ನು ಮುನ್ನಡೆಸಲಿದ್ದು ಉಪನಾಯಕ ಶ್
ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ನಗರ ಪೊಲೀಸ್ ಆಯುಕ್ತರು ಸೂಕ್ಷ್ಮ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೋಟೆಲ್, ಪಬ್ ಮತ್ತು ಬಾರ್ ಮಾಲೀಕರೊಂದಿಗೆ ಸಭೆ ನಡೆಸಿ,
ದೇಶದ ಏಳು ಪ್ರಮುಖ ನಗರಗಳಲ್ಲಿ ಮನೆಗಳ ಮಾರಾಟ ಶೇ.14ರಷ್ಟು ಕುಸಿದಿದೆ. ಆದರೂ, ಹಣಕಾಸಿನ ಮೌಲ್ಯದಲ್ಲಿ ಶೇ.6ರಷ್ಟು ಏರಿಕೆಯಾಗಿದ್ದು, 6 ಲಕ್ಷ ಕೋಟಿ ರೂ. ತಲುಪಿದೆ. ವಸತಿ ಆಸ್ತಿಗಳ ಬೆಲೆ ಶೇ.8ರಷ್ಟು ಹೆಚ್ಚಳ ಕಂಡಿದೆ. ಜಾಗತಿಕ ಆರ್ಥಿಕ ಅನ
ರೌಡಿ ಬಿಕ್ಲು ಶಿವು ಹತ್ಯೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಶಾಸಕ ಬೈರತಿ ಬಸವರಾಜುಗೆ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇದರಿಂದ ಸದ್ಯಕ್ಕೆ ಅವರು ಬಂಧನದಿಂದ ಪಾರಾಗಿದ್ದಾರೆ. ತನಿಖೆಗೆ ಸ
ಬೆಂಗಳೂರಿನಲ್ಲಿ ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ಕೈಗೋಳ್ಳುತ್ತಿರುವ ಹಿನ್ನೆಲೆ. ಡಿಸೆಂಬರ್ 27, 28 ಹಾಗೂ 29ರಂದು ವಿದ್ಯುತ್ ವ್ಯತ್ಯಯ ಉಂಡಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ. ಡಿಸೆಂಬರ್ 27 ರಂದು ಮುಂಜ
ರಾಮನಗರ ರೈಲು ನಿಲ್ದಾಣ 21 ಕೋಟಿ ರೂ. ವೆಚ್ಚದಲ್ಲಿ ಶೇ.90ರಷ್ಟು ಆಧುನೀಕರಣಗೊಂಡಿದ್ದು, ಒಂದೂವರೆ ತಿಂಗಳಲ್ಲಿ ಲೋಕಾರ್ಪಣೆಗೊಳ್ಳಲಿದೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದರು. ಪ್ರಯಾಣಿಕರಿಗೆ ಸುಸಜ್ಜಿತ ಸೌಲಭ್ಯಗಳೊಂದಿಗೆ, ಒಡೆಯರ್
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಸಂಭ್ರಮ ಜೋರಾಗಿರುವ ಕಾರಣ ಯಾವುದೇ ಅವಘಡ ಸಂಭವಿಸದಂತೆ ಕ್ರಮ ಕೈಗೊಳ್ಳುವ ಸಲುವಾಗಿ, ಡಿ.31ರ ಬುಧವಾರ ಸಂಜೆ 6ಯಿಂದ ಗುರುವಾರದವರೆಗೂ ನಗರ ಇಲಾಖೆಗೆ ಸೇರಿದ ಕೆರೆ ಮತ್ತು ಪಾರ್ಕ್ ಗಳಿಗೆ ಪ್ರವೇಶವ
ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಸಾಮಾನ್ಯವಾಗಿ ಜನದಟ್ಟಣೆ ಇರುತ್ತದೆ. ಇದನ್ನೇ ಬಂಡವಾಳ ಮಾಡಿಕೊಂಡ ಕಾಮುಕನೊಬ್ಬ ಯುವತಿಯೊಬ್ಬರ ಖಾಸಗಿ ಅಂಗಾಗ ಮುಟ್ಟಿ, ಆಕೆಯ ಎದುರು ಏನೂ ತಿಳಿದೇ ಇಲ್ಲ ಎನ್ನುವಂತೆ ಕೆಟ್ಟದಾಗಿ ನಗುತ್ತ
VHT 2025-26 Karnataka Vs Kerala- ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕದ ದೇವದತ್ ಪಡಿಕ್ಕಲ್ ಸತತ ಎರಡನೇ ಶತಕ ಬಾರಿಸಿದರೆ, ಕಳೆದ ಬಾರಿಯ ಹೀರೋ ಕರುಣ್ ನಾಯರ್ ಅವರೂ ಅಜೇಯ ಶತಕ ಹೊಡೆದು ಮಿಂಚಿದರು. ಇವರಿಬ್ಬರ ಅಮೋಘ ಜೊತೆಯಾಟದಿಂದ ಕರ್ನಾಟಕ ತಂಡ ಕೇ
ಮೈಸೂರಿನಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದ ಬಳಿಕ ಸಾರ್ವಜನಿಕ ಸ್ಥಳಗಳಲ್ಲಿ ರಾಸಾಯನಿಕ ವಸ್ತುಗಳ ಬಳಕೆಗೆ ನಿರ್ಬಂಧ ವಿಧಿಸಲಾಗುವುದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ. ಗಾಯಾಳು
ಹಿರಿಯೂರಿನಲ್ಲಿ ಕಂಟೈನರ್ ಲಾರಿ ಮತ್ತು ಬಸ್ ನಡುವೆ ಸಂಭವಿಸಿದ ಭೀಕರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿದೆ. ಪ್ರಕರಣದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಸ್ ಚಾಲಕ ಮೃತಪಟ್ಟಿದ್ದ
ಬಿಜೆಪಿ ಮುಂದುವರಿದ ಜನಾಂಗಕ್ಕೆ ಸೇರಿದ ಪಕ್ಷ ಎಂದು ಕಾಂಗ್ರೆಸ್ಸಿನವರು ಟೀಕಿಸುತ್ತಾರೆ. ಎಲ್ಲ ಎಸ್ಸಿ, ಎಸ್ಟಿ, ಹಿಂದುಳಿದ ಸಮಾಜದ ನ್ಯಾಯ ಕೊಡುವ ಕೆಲಸವನ್ನು ಬಿಜೆಪಿ ಮಾಡಿದೆ. ನರೇಂದ್ರ ಮೋದಿಜೀ, ಯಡಿಯೂರಪ್ಪನವರು, ನಮ್ಮ ಸರಕ
Thiruvananthapuram BJP Mayor : ಕೇರಳದ ರಾಜಧಾನಿ ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಮೇಯರ್ ಆಗಿ ಬಿಜೆಪಿಯ ರಾಜ್ಯ ಕಾರ್ಯದರ್ಶಿ ಆಯ್ಕೆಯಾಗಿದ್ದಾರೆ. ಬಿಜೆಪಿಗೆ ಚುನಾವಣೆಗೂ ಮುನ್ನ ಸಿಕ್ಕ ದೊಡ್ಡ ಬೂಸ್ಟ್ ಇದಾಗಿದೆ. ಬಿಜೆಪಿ, 101 ವಾರ್ಡ್ ಪೈಕಿ, ಐ
VHT 2025-26 Mumbai Vs Gujarat-ಅದ್ಭುತ ಫಾರ್ಮ್ ನಲ್ಲಿರುವ ವಿರಾಟ್ ಕೊಹ್ಲಿ ಅವರು ಮುಟ್ಟಿದ್ದೆಲ್ಲ ಚಿನ್ನವಾಗುತ್ತಿದೆ. ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಲಿಸ್ಟ್ ಎ ಕ್ರಿಕೆಟ್ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಆಂಧ್ರ ಪ್ರದೇಶ ವಿರುದ್ಧ
ಮಧ್ಯ ಜಪಾನ್ನ ಮಿಶಿಮಾ ನಗರದ ರಬ್ಬರ್ ಕಾರ್ಖಾನೆಯೊಂದರಲ್ಲಿ ಶುಕ್ರವಾರ ವ್ಯಕ್ತಿಯೊಬ್ಬನ ಅಟ್ಟಹಾಸದಿಂದ 14 ಮಂದಿ ಗಾಯಗೊಂಡಿದ್ದಾರೆ. ಆರೋಪಿಯು ಕಾರ್ಮಿಕರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಲ್ಲದೆ, ಅಪರಿಚಿತ ರಸಾಯನಿಕ ದ್ರ
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೈಕೋಪಾಥ್ ಸಿಬ್ಬಂದಿಯೊಬ್ಬನ ವಿಕೃತಿ ಬಯಲಿಗೆ ಬಂದಿದೆ. ಲೇಡಿ ನರ್ಸ್'ಗಳು ಬಟ್ಟೆ ಬದಲಿಸೋ ವಿಡಿಯೋ ಚಿತ್ರೀಕರಿಸುತ್ತಿದ್ದ ಆರೋಪಿಯನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರ
ಕೇಂದ್ರದಿಂದ ರೈಲು ಪ್ರಯಾಣ ದರ ಹೆಚ್ಚಳ ಮಾಡಲಾಗಿದೆ. ಆದರೆ ನಮ್ಮ ರಾಜ್ಯದ ಬಿಜೆಪಿ ನಾಯಕರು ಇದನ್ನು ಪ್ರಶ್ನಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಅವರು ಶುಕ್ರವಾರ ಮಾತನಾಡಿ
Customer CIBIL Score : ಸಿಬಿಲ್ ಸ್ಕೋರ್ ಸರಿಯಾಗಿ ಇರದ ಹಿನ್ನಲೆಯಲ್ಲಿ ಎಷ್ಟೋ ಜನರಿಗೆ ಸಾಲ ಅಥವಾ ಕ್ರೆಡಿಟ್ ಕಾರ್ಡ್ ಸಿಗುತ್ತಿಲ್ಲ. ಇದಕ್ಕೆ ಮಹತ್ವದ ಬದಲಾವಣೆ ತರಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮುಂದಾಗಿದೆ. ಈಗಿರುವ, ತಿಂಗಳಿಗೆ ಎರಡು
ಭಾರತದ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ದಶಕಗಳ ಕಾಲ ಏಕಚಕ್ರಾಧಿಪತ್ಯ ಸಾಧಿಸಿದ್ದ ಮಾರುತಿ ಸುಜುಕಿ ಇದೀಗ ತೀವ್ರ ಪೈಪೋಟಿ ಎದುರಿಸುತ್ತಿದೆ. ದೇಶದ ಅತಿ ಹೆಚ್ಚು ಮಾರಾಟವಾಗುವ ಟಾಪ್-10 ಕಾರುಗಳ ಪಟ್ಟಿಯಲ್ಲಿ ಮಾರುತಿ ಕಾರುಗಳ ಸಂಖ್ಯ
ಇತ್ತೀಚೆಗೆ ನಿಧನರಾದ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ಬೆಂಗಳೂರಿನ ಮನೆಗೆ 24 ಗಂಟೆಗಳ ಕಾಲ ಪೊಲೀಸ್ ರಕ್ಷಣೆ ನೀಡಬೇಕು ಎಂದು ಅವರ ಪುತ್ರ ಉಮೇಶ್ ಅವರು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ದಕ್ಷಿಣ ಕೊರಿಯಾದಲ್ಲಿ 30 ವರ್ಷಕ್ಕಿಂತ ಕಡಿಮೆ ವಯಸ್ಸಿನ ಶ್ರೀಮಂತ ಷೇರುದಾರರ ಪಟ್ಟಿಯಲ್ಲಿ ಬಿಟಿಎಸ್ ಸದಸ್ಯರಾದ ವಿ, ಜಿಮಿನ್ ಮತ್ತು ಜೆಕೆ ಸ್ಥಾನ ಪಡೆದಿದ್ದಾರೆ. ಇವರ ಷೇರುಗಳ ಮೌಲ್ಯ 21.4 ಶತಕೋಟಿ ವೋನ್ ತಲುಪಿದೆ. ಇದು ಕಳೆದ ವರ್ಷಕ
Devendra Singh Bora Vs Rohit Sharma- ರೋಹಿತ್ ಶರ್ಮಾ ಭರ್ಜರಿ ಫಾರ್ಮ್ ನಲ್ಲಿದ್ದರು. ಜೈಪುರದ ಸವಾಯಿ ಮಾನ್ ಸಿಂಗ್ ಕ್ರೀಡಾಂಗಣದ ವಾತಾವರಣ ಸಹ ಅವರ ಬ್ಯಾಟಿಂಗ್ ಗೆ ಹೇಳಿ ಮಾಡಿಸಿದಂತಿತ್ತು. ಆದರೆ ಶುಕ್ರವಾರ ಉತ್ತರಾಖಂಡದ ವಿರುದ್ಧ ನಡೆದ ವಿಜಯ್ ಹಜಾರ
ಭಾರತದ ರೈಲ್ವೆಯ ಜನರಲ್ ಬೋಗಿಯಲ್ಲಿನ ಅತಿಯಾದ ಜನದಟ್ಟಣೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಕೀನ್ಯಾದ ವ್ಲಾಗರ್ ವಿನ್ ಸೌಲ್, 30 ಗಂಟೆಗಳ ಕಾಲ ಅತೀವ ದಟ್ಟಣೆಯ ನಡುವೆ ಪ್ರಯಾಣಿಸಿದ ಅನುಭವವನ್
ಶುಕ್ರವಾರದಂದು ಷೇರುಪೇಟೆಯಲ್ಲಿ ಲಾಭದ ನಗದೀಕರಣ ಮತ್ತು ವಿದೇಶಿ ಬಂಡವಾಳದ ಹೊರಹರಿವಿನ ಕಾರಣದಿಂದ ಸೆನ್ಸೆಕ್ಸ್ ಮತ್ತು ನಿಫ್ಟಿ ಸೂಚ್ಯಂಕಗಳು ನಷ್ಟದೊಂದಿಗೆ ದಿನದ ವಹಿವಾಟು ಅಂತ್ಯಗೊಳಿಸಿವೆ. ಅಮೆರಿಕದ ಆರ್ಥಿಕತೆಯ ಚೇತರಿಕೆ
ಅಮೆರಿಕಾಗೆ ವಲಸೆ ಹೋಗುವ ಭಾರತೀಯರಿಗೆ ವೀಸಾ ಖಾತ್ರಿಪಡಿಸುವ ಭರವಸೆ ನೀಡಿ ಹಣ ದೋಚುವ ವಂಚಕರ ಬಗ್ಗೆ ಅಮೆರಿಕಾ ರಾಯಭಾರ ಕಚೇರಿ ಎಚ್ಚರಿಕೆ ನೀಡಿದೆ. ವೀಸಾ ಸಂದರ್ಶನಗಳು ಮುಂದೂಡಲ್ಪಟ್ಟಿರುವುದನ್ನು ದುರುಪಯೋಗಪಡಿಸಿಕೊಳ್ಳುತ್
ಏರ್ ಪ್ಯೂರಿಫೈಯರ್ಗಳನ್ನು ವೈದ್ಯಕೀಯ ಸಾಧನಗಳೆಂದು ವರ್ಗೀಕರಿಸಲು ಮತ್ತು ಅವುಗಳ ಮೇಲಿನ ಜಿಎಸ್ಟಿ ದರವನ್ನು ಕಡಿಮೆ ಮಾಡಲು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್ನಲ್ಲಿ ವಿರೋಧ
ಭಾರತೀಯ ಕ್ರಿಕೆಟ್ ತಂಡದ 14 ವರ್ಷದ ಆಟಗಾರ ವೈಭವ್ ಸೂರ್ಯವಂಶಿ ಅವರು ವಿಜಯ್ ಹಜಾರೆ ಪಂದ್ಯವನ್ನು ತ್ಯಜಿಸಿ ದೆಹಲಿಗೆ ತೆರಳಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲಪುರಸ್ಕಾರ್ ಪ್ರಶಸ್
ಆಸ್ಟ್ರೇಲಿಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧದ ಹಿನ್ನೆಲೆಯಲ್ಲಿ, ಭಾರತದಲ್ಲೂ ಇದೇ ಮಾದರಿಯ ಕಾನೂನು ಜಾರಿಗೆ ತರುವ ಸಾಧ್ಯತೆಗಳನ್ನು ಪರಿಶೀಲಿಸುವಂತೆ ಕೇಂದ್ರ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಸೂ
ಬೆಂಗಳೂರು ನಗರದಲ್ಲಿ ಹೊಸ ವರ್ಷದ ಸಂಭ್ರಮ ಶುರುವಾಗುತ್ತಿದೆ. ಹೊಸ ವರ್ಷದ ಆಚರಣೆಯ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಗೃಹ ಇಲಾಖೆ ಮುಂದಾಗಿದೆ. ಈಗಾಗಲೇ ಪೊಲೀಸ್ ಅಧಿಕಾರಿಗಳು ಜನನಿಬಿಡ ಪ್ರದೇ
Important Aadhaar PAN Linking : ಮುಂದಿನ ವರ್ಷದ ಮೊದಲ ದಿನದಿಂದ ಹಲವು ಬದಲಾವಣೆಗಳು ಜಾರಿಗೆ ಬರಲಿದೆ. ಅದರಲ್ಲಿ ಪ್ರಮುಖವಾದದ್ದು ಆಧಾರ್ ಮತ್ತು ಪ್ಯಾನ್ ಲಿಂಕಿಂಗ್. ಇದರ ಗಡುವು ಮುಗಿಯುತ್ತಾ ಬಂದಿದ್ದು, ಲಿಂಕ್ ಮಾಡದಿದ್ದರೆ ದಂಡ ಪಾವತಿಸಬೇಕಾಗು
ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಪದೇ ಪದೇ ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದವರ ವಿರುದ್ಧವೇ ಗರಂ ಆದರು. ರೈಲ್ವೆ ದರ ಹೆಚ್ಚಳ ಮಾಡಿ ಜನಸಾಮಾನ್ಯರ ಮೇಲೆ ಹೊರೆ ಹೊರಿಸಿದ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪ
ಅಮೆರಿಕದಲ್ಲಿ ನೆಲೆಸಿದ್ದ ಭಾರತೀಯರೊಬ್ಬರು ಅಲ್ಲಿನ ವೈದ್ಯಕೀಯ ಕ್ಷೇತ್ರದ ಲಾಭಕೋರತನವನ್ನು ಬಯಲು ಮಾಡಿದ್ದಾರೆ. 2017ರಲ್ಲಿ ತಮಗೆ ಕಾಣಿಸಿಕೊಂಡ ಆರೋಗ್ಯ ಸಮಸ್ಯೆಗೆ ಅಮೆರಿಕದಲ್ಲಿ ಸರಿಯಾದ ಚಿಕಿತ್ಸೆ ಸಿಗಲಿಲ್ಲ. ಬೆಂಗಳೂರಿನ ನ
ಅಮೆರಿಕಾದ ಪೆಂಟಗಾನ್ ವರದಿ ಭಾರತ-ಚೀನಾ ಸಂಬಂಧದ ಬಗ್ಗೆ ಹೊಸ ತಿರುವು ನೀಡಿದೆ. ಭಾರತದೊಂದಿಗೆ ಸಂಬಂಧ ಸುಧಾರಿಸುತ್ತಿರುವಾಗಲೇ, ಚೀನಾ ಭಾರತದ ಭೂಭಾಗವನ್ನು ಆಕ್ರಮಿಸಿಕೊಳ್ಳಲು ಯೋಜನೆ ರೂಪಿಸುತ್ತಿದೆ ಎಂದು ವರದಿ ಹೇಳಿದೆ. ಈ ವರದ
ವೀರ್ ಬಾಲ ದಿವಸದಂದು ಪ್ರಧಾನಿ ನರೇಂದ್ರ ಮೋದಿ ಅವರು ಸಾಹಿಬ್ಜಾದೆಗಳ ತ್ಯಾಗ ಮತ್ತು ಧೈರ್ಯವನ್ನು ಸ್ಮರಿಸಿದರು. ಮಾತಾ ಗುಜ್ರಿ ಜಿ ಅವರ ನಂಬಿಕೆ ಮತ್ತು ಗುರು ಗೋವಿಂದ ಸಿಂಗ್ ಜಿ ಅವರ ಬೋಧನೆಗಳನ್ನು ನೆನಪಿಸಿಕೊಳ್ಳಲಾಯಿತು. ದೇ
ಬೆಂಗಳೂರಿನಲ್ಲಿ ಚಿನ್ನದ ಬೆಲೆ ಏರಿಕೆಯಾಗಿದ್ದು, 24 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 14,002 ರೂ. ತಲುಪಿದೆ. 22 ಕ್ಯಾರಟ್ ಚಿನ್ನದ ಬೆಲೆ 12,835 ರೂ. ಮತ್ತು 18 ಕ್ಯಾರಟ್ ಚಿನ್ನದ ಬೆಲೆ 10,502 ರೂ. ಆಗಿದೆ. ಚಿನ್ನದ ಬೆಲೆ ಏರಿಕೆಯಿಂದಾಗಿ ಜನ
ಆರ್ಸಿಬಿ ಕ್ರಿಕೆಟಿಗ ಯಶ್ ದಯಾಳ್ಗೆ ಪೋಕ್ಸೋ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನಿರಾಕರಣೆಯಾಗಿದೆ. ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ನ್ಯಾಯಾಲಯ ಈ ತೀರ್ಪು ನೀಡಿದೆ. ಇದರಿಂದಾಗಿ ಯಶ್ ದಯಾಳ್ಗೆ ಬ
ಮೈಸೂರು ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಗುರುವಾರ ಸಂಜೆ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡಿದೆ. ಇದರ ಪರಿಣಾಮ ಬಲೂನ್ ಮಾರುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಅಲ್ಲದೆ ಈ ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.
ಮೈಸೂರು ಅರಮನೆ ಎದುರು ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಈ ದುರ್ಘಟನೆಯಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಘಟನೆ ರಾತ್ರಿ 8.30ರ ಸುಮಾರಿಗ
ಹೊಸ ವರ್ಷದ ಸಂಭ್ರಮಾಚರಣೆಗೆ ವಿಜಯನಗರ ಜಿಲ್ಲಾ ಪೊಲೀಸ್ ಪಡೆ ಸಜ್ಜಾಗಿದೆ. ಹಂಪಿ ಸೇರಿದಂತೆ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಅಹಿತಕರ ಘಟನೆಗಳು ನಡೆಯದಂತೆ ನಿಗಾ ವಹಿಸಲಾಗಿದ್ದು, ಸಿಸಿ ಕ್ಯಾಮೆರಾಗಳ ಅಳವಡಿಕೆ, ಹೆಚ್ಚುವರಿ ಸಿಬ್
Kodi Mutt Swamiji Fire accident prediction : ರಾಜಕೀಯ ಬೆಳವಣಿಗೆ ಮತ್ತು ಪ್ರಾಕೃತಿಕವಾಗಿ ನಡೆಯುವ ದುರಂತದ ಭವಿಷ್ಯ ನುಡಿಯುವ ಕೋಡಿಮಠದ ಸ್ವಾಮೀಜಿ, ವರ್ಷದಲ್ಲಿ ಹಲವು ಅಗ್ನಿ ಅವಘಡಗಳು ಸಂಭವಿಸಲಿದೆ ಎಂದು ಹೇಳಿದ್ದರು. ಅದರಂತೆಯೇ, ಈ ವರ್ಷದಲ್ಲಿ (2025) ಹಲವ
ರೈಲ್ವೆ ಷೇರುಗಳು ಗಣನೀಯವಾಗಿ ಏರಿಕೆ ಕಾಣುತ್ತಿವೆ. ಆರ್ ವಿ ಎನ್ ಎಲ್ ಮತ್ತು ಐ ಆರ್ ಎಫ್ ಸಿ ಷೇರುಗಳು ಉತ್ತಮ ಪ್ರದರ್ಶನ ತೋರುತ್ತಿವೆ. ಕೇಂದ್ರ ಬಜೆಟ್ ನಲ್ಲಿ ರೈಲ್ವೆ ವಲಯಕ್ಕೆ ಹೆಚ್ಚಿನ ಅನುದಾನದ ನಿರೀಕ್ಷೆ ಇದೆ. ರೈಲು ದರದಲ್ಲ
ಭಾರತ ಹಾಗೂ ಚೀನಾದ ನಡುವೆ ಸುದೀರ್ಘವಾಗಿ ಇದ್ದ ಎಲ್ಲ ಅಡೆತಡೆಗಳು ದೂರವಾಗಿ ಮತ್ತೆ ಸಂಬಂಧ ವೃದ್ದಿಯಾಗುತ್ತಿದೆ ಎಂಬ ಹೊತ್ತಿನಲ್ಲೇ ಅಮೆರಿಕಾದ ಪೆಂಟಗಾನ್ ಶಾಕಿಂಗ್ ವರಿಯೊಂದನ್ನು ನೀಡಿದೆ. ಈ ವರದಿ ಪ್ರಕಾರ, ಚೀನಾ ಪಾಕಿಸ್ತಾನ
ತೀರ್ಥಹಳ್ಳಿಯ ಪ್ರಸಿದ್ಧ ದೇಶಾವರಿ ಅಡಕೆಗೆ ಎಲೆಚುಕ್ಕಿ ರೋಗ ಆವರಿಸಿದ್ದು, ಇಳುವರಿ ಕುಸಿತದಿಂದ ರೈತರ ಆರ್ಥಿಕತೆ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಹಲವು ವರ್ಷಗಳಿಂದ ಕಾಡುತ್ತಿರುವ ಈ ರೋಗಕ್ಕೆ ಪರಿಹಾರ ಸಿಗದೆ, ಮರಗಳು ನಾಶವಾಗ
ಟೊರಾಂಟೊ ವಿಶ್ವವಿದ್ಯಾಲಯದ ಬಳಿ 20 ವರ್ಷದ ಭಾರತೀಯ ಡಾಕ್ಟರೇಟ್ ವಿದ್ಯಾರ್ಥಿ ಶಿವಾಂಕ್ ಅವಸ್ಥಿ ಗುಂಡೇಟಿಗೆ ಬಲಿಯಾಗಿದ್ದಾರೆ. ಈ ವರ್ಷ ಟೊರಾಂಟೊದಲ್ಲಿ ಇದು 41ನೇ ಗುಂಡೇಟಿನ ಪ್ರಕರಣವಾಗಿದೆ. ಆರೋಪಿ ಪರಾರಿಯಾಗಿದ್ದು, ಪೊಲೀಸರು ಶ
Karnataka CM Change : ಇದ್ದಕ್ಕಿದ್ದಂತೆಯೇ ವೇಗವನ್ನು ಪಡೆಯುತ್ತಾ, ಸ್ವಲ್ಪ ದಿನದ ನಂತರ ಎಲ್ಲವೂ ಶಾಂತವಾಗಿ ಮತ್ತೆ ಮುನ್ನಲೆಗೆ ಬರುವ ಕರ್ನಾಟಕದ ಮುಖ್ಯಮಂತ್ರಿ ಬದಲಾವಣೆ ವಿಚಾರ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಅವರ ಕಾರ್ಯಕರ್ತನಾಗಿ
ಕೋಚಿಮುಲ್ನಿಂದ ಪ್ರತ್ಯೇಕ ಹಾಲು ಒಕ್ಕೂಟವಾಗಿ ಚಿಮುಲ್ ಆದ ನಂತರ ಇದೇ ಮೊದಲ ಬಾರಿಗೆ ಚುನಾವಣೆ ಎದುರಾಗಿದೆ. ಹೀಗಾಗಿ ಚಿಮುಲ್ ಚುನಾವಣೆ ಅಖಾಡ ಸಾಕಷ್ಟು ಕುತೂಹಲವನ್ನು ಹುಟ್ಟು ಹಾಕಿದೆ. ಪ್ರತ್ಯೇಕ ಒಕ್ಕೂಟ ಮಾಡಿದ ಕ್ರೆಡಿ
ಅರ್ಕಾನ್ಸಾಸ್ನಲ್ಲಿ ಕ್ರಿಸ್ಮಸ್ ಈವ್ ರಂದು ನಡೆದ ಪವರ್ ಬಾಲ್ ಲಾಟರಿ ಟಿಕೆಟ್ ಲಕ್ಕಿ ಡ್ರಾನಲ್ಲಿ ಅರ್ಕನ್ಸಾಸ್ ಎಂಬ ನಿವಾಸಿಯೊಬ್ಬರಿಗೆ 1.7 ಶತಕೋಟಿ ಡಾಲರ್ ಪವರ್ಬಾಲ್ ಬಂಪರ್ ಪ್ರೈಸ್ ಲಭ್ಯವಾಗಿದೆ. ಅವರು ಖರೀದಿಸಿದ್ದ 19 ಕ
ಖಾಸಗಿ ಬಸ್ಗಳಲ್ಲಿ ನಿಯಮ ಮೀರಿ ಸರಕು ಸಾಗಾಟ ಮಾಡುತ್ತಿರುವುದು ಪ್ರಯಾಣಿಕರ ಸುರಕ್ಷತೆಗೆ ಅಪಾಯ ತಂದೊಡ್ಡಿದೆ. ಇತ್ತೀಚೆಗೆ ನಡೆದ ಬೆಂಕಿ ಅವಘಡಗಳು, ಸ್ಫೋಟಗಳು ಈ ಸಮಸ್ಯೆಯ ಗಂಭೀರತೆಯನ್ನು ಎತ್ತಿ ತೋರಿಸಿವೆ. ಅಧಿಕಾರಿಗಳು ಜಂಟ
ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈಶಾನ್ಯ ನೈಜೀರಿಯಾದಲ್ಲಿ ಕ್ರೈಸ್ತರನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡುತ್ತಿರುವ ISIS ಭಯೋತ್ಪಾದಕರ ವಿರುದ್ಧ ಶಕ್ತಿಶಾಲಿ ದಾಳಿ ನಡೆಸಲು ಆದೇಶಿಸಿದ್ದಾರೆ. ತಮ್ಮ 'ಟ್ರೂತ್ ಸೋಶಿ
ಭಾರತವು ಬಾಂಗ್ಲಾದೇಶಕ್ಕೆ ನೀಡಿದ್ದ ಸ್ನೇಹ ಮತ್ತು ಬೆಂಬಲ ಈಗ ಬದಲಾಗಿದೆ. ಬಾಂಗ್ಲಾದೇಶದ ರಾಜಕೀಯ ಪರಿಸ್ಥಿತಿ ಅಸ್ಥಿರವಾಗಿದ್ದು, ಚುನಾವಣೆಗಳು ಮುಂದೂಡಲ್ಪಡುವ ಸಾಧ್ಯತೆ ಇದೆ. ಯೂನಸ್ ಅವರ ನಾಯಕತ್ವದ ಬಗ್ಗೆ ಪ್ರಶ್ನೆಗಳೆದ್ದಿ
ಮೈಸೂರು ನಗರ ಪೊಲೀಸರು ಈಗ ಡ್ರೋನ್ಗಳ ಸಹಾಯದಿಂದ ಗಸ್ತು ತಿರುಗುತ್ತಿದ್ದಾರೆ. ಇದರಿಂದ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಅನುಕೂಲವಾಗಲಿದೆ. ಜನಸಂದಣಿ ಇರುವ ಪ್ರದೇಶಗಳಲ್ಲಿ ಮತ್
ಮೈಸೂರಿನಲ್ಲಿ 30 ಕೋಟಿ ರೂ. ಮೌಲ್ಯದ 22 ನಿವೇಶನಗಳನ್ನು ನಕಲಿ ದಾಖಲೆ ಸೃಷ್ಟಿಸಿ ಪರಭಾರೆ ಮಾಡಲು ಭೂಗಳ್ಳರ ಯತ್ನ ವಿಫಲವಾಗಿದೆ. ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು ಅವರ ಹೆಸರಿನಲ್ಲಿ ನಕಲಿ ವ್ಯಕ್ತಿಯನ್ನು ಕರೆತಂದು ನೋಂದಣಿ ಮ
Hardik Pandya Reaction- ಬ್ಯಾಡ್ ಬಾಯ್ ಇಮೇಜ್ ನಿಂದ ಹೊರಬಂದಿರುವ ಭಾರತದ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಇತ್ತೀಚಿನ ದಿನಗಳಲ್ಲಿ ಬಹಳ ಬದಲಾದಂತೆ ಕಂಡುಬರುತ್ತಿದ್ದಾರೆ. ಇದೀಗ ಅಭಿಮಾನಿಯೊಬ್ಬ ಸೆಲ್ಫಿ ನೀಡದ್ದಕ್ಕೆ ನಿಂದಿಸಿದರೂ ಶಾಂತಚಿತ್
ಚರ್ಚ್ನಲ್ಲಿ ಕ್ರಿಸ್ಮಸ್ ಸಂಭ್ರಮ ಮುಗಿಸಿ ಒಂದೇ ಬೈಕಿನಲ್ಲಿ ಗ್ರಾಮಕ್ಕೆ ಮರಳುತ್ತಿದ್ದಾಗ, ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರ
WPL 2026 Tickets- ಕ್ರಿಕಟ್ ಪ್ರೇಮಿಗಲು ಕಾತರದಿಂದ ಕಾಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್ 2026 ಜನವರಿ 9 ರಂದು ಆರಂಭವಾಗಲಿದೆ. ಈ ಬಾರಿ ಎಲ್ಲಾ ಪಂದ್ಯಗಳೂ ನವಿ ಮುಂಬೈ ಮತ್ತು ವಡೋದರಾದ ಕ್ರೀಡಾಂಗಣಗಳಲ್ಲಿ ನಡೆಯಲಿವೆ. ರಾಯಲ್ ಚಾಲೆಂಜರ್ಸ್ ಬ
ರಾಜ್ಯದಲ್ಲಿ ಭೂ ಪರಿವರ್ತನೆ ನಿಯಮಗಳು ಸರಳೀಕರಣಗೊಂಡಿವೆ. ಮಾಸ್ಟರ್ಪ್ಲಾನ್ ಹೊರತಾದ ಭೂ ಪರಿವರ್ತನೆಗೂ 30 ದಿನಗಳ ಗಡುವು ನಿಗದಿಪಡಿಸಲಾಗಿದೆ. ಇಂಧನ ಇಲಾಖೆ ಅನುಮತಿ ಪಡೆದಿದ್ದರೆ ನವೀಕರಿಸಬಹುದಾದ ಇಂಧನ ಘಟಕ ಸ್ಥಾಪನೆಗೆ ಭೂ
Vignesh Puthur New Record- ಏಕದಿನ ಕ್ರಿಕಟ್ ನಲ್ಲಿ ಈವರೆಗೂ 5ಕ್ಕಿಂತ ಹೆಚ್ಚು ಕ್ಯಾಚ್ ಹಿಡಿದ ಫೀಲ್ಡರ್ ಇಲ್ಲ. ಜಗತ್ತಿನಲ್ಲಿ ಲಿಸ್ಟ್ ಎ ಕ್ರಿಕೆಟ್ ನಲ್ಲಿ ಈವರೆಗೆ ಐದು ಮಂದಿ ಇಂತಹ ಸಾಧನೆ ಮಾಡಿದ್ದರು. ಇದೀಗ ಕೇರಳದ ವಿಘ್ನೇಶ್ ಪುತ್ತೂರ್ ಅವರು
ಮೈಸೂರು ಅರಮನೆ ಮುಂಭಾಗದ ಜಯಚಾಮರಾಜೇಂದ್ರ ಗೇಟ್ ಬಳಿ ಗುರುವಾರ ಸಂಜೆ ಭೀಕರ ಸ್ಪೋಟ ಸಂಭವಿಸಿದೆ. ನೈಟ್ರೋಜನ್ ಬಲೂನ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಸ್ಥಳದಲ್ಲೇ ಕೆಲವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸಾವು ನೋವಿನ
ಹೊಸ ವರ್ಷದ ಸಂಭ್ರಮಕ್ಕೆ ಕೌಂಟ್ಡೌನ್ ಶುರುವಾಗುತ್ತಿದ್ದಂತೆ, ಸ್ವಿಗ್ಗಿ, ಝೊಮ್ಯಾಟೊ, ಜೆಪ್ಟೊ, ಬ್ಲಿಂಕಿಟ್, ಅಮೆಜಾನ್, ಫ್ಲಿಪ್ಕಾರ್ಟ್ನ ಲಕ್ಷಾಂತರ ಡೆಲಿವರಿ ಮತ್ತು ಗಿಗ್ ಕಾರ್ಮಿಕರು ಡಿಸೆಂಬರ್ 31ರಂದು ದೇಶಾದ್ಯಂತ ಪ್ರತ
ಇಂಥದ್ದೊಂದು ಗಳಿಗೆ ಬರಬಹುದು ಎಂದು ಸ್ವತಃ ಮಂಗೇಶ್ ಯಾದವ್ ಅವರೇ ಅಂದುಕೊಂಡಿರಲಿಲ್ಲವಂತೆ . ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಬಿಡ್ ಆದರಷ್ಟೇ ಸಾಕು ಎಂದಂದುಕೊಂಡಿದ್ದರಂತೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅವರನ್ನು 5.2 ಕೋ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿಗಳು ನಿಲ್ಲುತ್ತಿಲ್ಲ. ಇತ್ತೀಚೆಗೆ ಮೈಮೆನ್ಸಿಂಗ್ನಲ್ಲಿ ದೀಪು ಚಂದ್ರ ದಾಸ್ ಹತ್ಯೆಯ ಬೆನ್ನಲ್ಲೇ, ರಾಜಬರಿ ಜಿಲ್ಲೆಯಲ್ಲಿ ಅಮೃತ್ ಮಂಡಲ್ ಎಂಬಾತನನ್ನು ಗ್ರಾಮಸ್ಥರು ಹೊಡೆದು ಕೊಂದ
ಬಾಂಗ್ಲಾದೇಶದ ರಾಜಕೀಯದಲ್ಲಿ 17 ವರ್ಷಗಳ ನಂತರ ತಾರಿಕ್ ರಹಮಾನ್ ಢಾಕಾಗೆ ಮರಳಿದ್ದಾರೆ. ಫೆಬ್ರವರಿಯಲ್ಲಿ ಚುನಾವಣೆಗಳು ನಡೆಯಲಿವೆ. ಭಾರತದ ಪಾಲಿಗೆ ಇದು ಮಹತ್ವದ ಬೆಳವಣಿಗೆ. ರಹಮಾನ್ ಅವರ ಪಕ್ಷ ಭಾರತ ಪರ ನಿಲುವು ಹೊಂದಿದೆ. ಉಗ್ರಗ
ಕರ್ನಾಟಕದ ರೈಲ್ವೆ ಪ್ರಯಾಣಿಕರಿಗೆ ಸಂತಸದ ಸುದ್ದಿ. ನೈರುತ್ಯ ರೈಲ್ವೆಯು 10 ಹೊಸ ಮೆಮು ರೈಲುಗಳನ್ನು ಹೊಸ ವರ್ಷದ ಉಡುಗೊರೆಯಾಗಿ ನೀಡುತ್ತಿದೆ. ಇದರಿಂದ ಉತ್ತರ ಕರ್ನಾಟಕ ಮತ್ತು ಹಳೇ ಮೈಸೂರು ಭಾಗದ ಜನರಿಗೆ ಅನುಕೂಲವಾಗಲಿದೆ. ಸಣ್ಣ
ಲಕ್ನೋದಲ್ಲಿ ಇಬ್ಬರು ಸಹೋದರಿಯರು ತಮ್ಮ ಸಾಕು ನಾಯಿಯ ಅನಾರೋಗ್ಯದಿಂದ ಮನನೊಂದು ಫಿನೈಲ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಧಾ ಸಿಂಗ್ ಮತ್ತು ಜಿಯಾ ಸಿಂಗ್ ಎಂಬುವರೇ ಮೃತಪಟ್ಟವರು. ಇವರು ಹಲವು ವರ್ಷಗಳಿಂದ ಖಿನ್ನತೆಯ
ತೀವ್ರ ಎದೆನೋವಿನಿಂದ 44 ವರ್ಷದ ಭಾರತೀಯ ಮೂಲದ ಪ್ರಶಾಂತ್ ಶ್ರೀಕುಮಾರ್ ಎಂಬುವವರು ಕೆನಡಾದ ಎಡ್ಮಂಟನ್ನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಎಮರ್ಜೆನ್ಸಿ ವಾರ್ಡ್ನಲ್ಲಿ ಸೂಕ್ತ ಚಿಕಿತ್ಸೆ ಸಿಗದೆ 8 ಗಂಟೆಗಳ ಕಾಲ ಕಾಯುವಂತಾಯಿ
ಬೆಂಗಳೂರಿನಲ್ಲಿ ಬೆಸ್ಕಾಂ ಕಾಮಗಾರಿಗಳಿಂದಾಗಿ ಶನಿವಾರ ಮತ್ತು ಭಾನುವಾರ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಪೀಣ್ಯ ಮತ್ತು ಸೋಲದೇವನಹಳ್ಳಿ ಸಬ್ಸ್ಟೇಷನ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿದ್ದು, ಬೆಳಿಗ್
Dandruff: ಮೊಸರಿನ ಜೊತೆ ಲಿಂಬೆರಸ ಸೇರಿಸಿ ಹಚ್ಚಿದ್ರೆ ತಲೆಹೊಟ್ಟು ಹೋಗುತ್ತಾ? Dr Prakruthi
ಅವರ ದೇಶಭಕ್ತಿ ನಮಗೆ ಪ್ರೇರಣೆ ಆಗಬೇಕು. ಅವರ ದೂರದೃಷ್ಟಿತ್ವವನ್ನು ಅರ್ಥ ಮಾಡಿಕೊಳ್ಳಿ. ಮೋದಿಜೀ ಅವರ ಸಬ್ ಕಾ ವಿಕಾಸ್ ಧ್ಯೇಯದೊಂದಿಗೆ ನಾವು ಮುನ್ನಡೆಯಬೇಕು. ಕಾಂಗ್ರೆಸ್ ಪಕ್ಷದ ಅಪಪ್ರಚಾರಗಳ ನಡುವೆಯೂ ಬಿಜೆಪಿ ನೇತೃತ್ವದ ಕೇಂ
ದೆಹಲಿಯ ಬಿಜೆಪಿ ಸರ್ಕಾರ 'ಅಟಲ್ ಕ್ಯಾಂಟೀನ್' ಯೋಜನೆಯನ್ನು ಆರಂಭಿಸಿದೆ. ಇದರಡಿ ಕೇವಲ 5 ರೂಪಾಯಿಗೆ ಪೌಷ್ಟಿಕ ಆಹಾರ ಲಭ್ಯವಿದೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮರಣಾರ್ಥವಾಗಿ ಈ ಯೋಜನೆ ಜಾರಿಯಾಗಿದೆ. ಮುಖ್ಯಮಂತ್ರ
Rohit Sharma And Hardik Tamore- ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಮುಂಬೈ ತಂಡದ ರೋಹಿತ್ ಶರ್ಮಾ ಮತ್ತು ವಿಕೆಟ್ ಕೀಪರ್ ಹಾರ್ದಿಕ್ ತಾಮೋರ್ ಮೈದಾನದಲ್ಲಿ ಒಟ್ಟಿಗೆ ನಿಂತಾಗ ಒಂದೇ ರೀತಿ ಕಂಡಿರುವುದು ಅಭಿಮಾನಿಗಳ ಅಚ್ಚಗೆ ಕಾರಣವಾಗಿದೆ. ಇವರಿಬ್
ರಾಜಧಾನಿಯಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು ಖಾಯಂ ವ್ಯವಸ್ಥೆಗೆ ಕೋರಿ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಎಂ ಬಿ ಪಾಟೀಲ ಆಗ್ರಹಿಸಿದ್ದಾರೆ.ಈ ಸಂಬಂಧವಾಗಿ ಕೇಂದ್ರ ರೈಲ್ವೇ ಸಚಿವರ
ನಾನು ಕೇವಲ ವೇದಿಕೆಗೆ ಬಂದು ಭಾಷಣ ಮಾಡಿಕೊಂಡು ಹೋಗಿಲ್ಲ. ಪಕ್ಷದ ಕಾರ್ಯಕರ್ತನಾಗಿ ಕಸ ಗುಡಿಸಿದ್ದೇನೆ. ಪಕ್ಷ ಬಾವುಟ ಕಟ್ಟಿದ್ದೇನೆ. ಕೆಪಿಸಿಸಿ ಅಧ್ಯಕ್ಷನಾದ ಮೇಲೂ ಬಾವುಟ ಕಟ್ಟಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ
ಗೂಗಲ್ ಜಿಮೇಲ್ ಬಳಕೆದಾರರಿಗೆ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ನಿಮ್ಮ ಜಿಮೇಲ್ ವಿಳಾಸವನ್ನು ಬದಲಾಯಿಸಿಕೊಳ್ಳಬಹುದು. ಇದುವರೆಗೆ ಸಾಧ್ಯವಿಲ್ಲದ ಈ ಸೌಲಭ್ಯ ಈಗ ಲಭ್ಯವಾಗುತ್ತಿದೆ. ಹಳೆಯ ವಿಳಾಸಕ್ಕೆ ಬರುವ ಇಮೇಲ್ಗಳು ಹೊಸ
ಸರಿಯಾಗಿ ಒಂದು ವರ್ಷದ ಹಿಂದೆ ಕಿಚ್ಚ ಸುದೀಪ್ ಹಾಗೂ ವಿಜಯ್ ಕಾರ್ತಿಕೇಯ ಕಾಂಬಿನೇಶನ್ನಲ್ಲಿ ‘ಮ್ಯಾಕ್ಸ್’ ಚಿತ್ರ ತೆರೆಗೆ ಬಂದಿತ್ತು. ಇದೀಗ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ‘ಮಾರ್ಕ್’ ಚಿತ್ರ ತೆರೆಗೆ ಅಪ್ಪಳಿಸಿದೆ. ‘ಮಾರ್ಕ್
ಬ್ಯಾಂಕ್ ಸಹಾಯಕ ವ್ಯವಸ್ಥಾಪಕಿ ಭುವನೇಶ್ವರಿ ಅವರ ಹತ್ಯೆ ಪ್ರಕರಣ ತಕ್ಷಣಕ್ಕೆ ಅಥವಾ ಅವರ ಮೇಲಿನ ಕೋಪಕ್ಕೆ ಮಾತ್ರ ನಡೆದದ್ದಲ್ಲ. ಆರೋಪಿ ಬಾಲಮುರಗನ್ ಅವರು, ತನ್ನ ಪತ್ನಿಯನ್ನು ಸಾಯಿಸಲು ಹಲವು ತಿಂಗಳುಗಳ ಕಾಲ ನಡೆಸಿದ ಸಂಚು

18 C