2025 ಕರ್ನಾಟಕ ಕಾಂಗ್ರೆಸ್ ಪಾಲಿಗೆ ಬಣ ಬಡಿದಾಟದ ವರ್ಷವಾಗಿತ್ತು. ವರ್ಷವೀಡಿ ನಾಯಕತ್ವ ಬದಲಾವಣೆ ವಿವಾದ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಕುರ್ಚಿ ಕದನ, ಹೀಗೆ 2025ರಲ್ಲಿ ರಾಜ್ಯ ಕ
India Vs New Zealand- ಜನವರಿ 11ರಂದು ಶುರುವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಜನವರಿ 3ರಂದು ಭಾರತ ತಂಡ ಪ್ರಕಟವಾಗುವ ಸಾಧ್ಯತೆ ಇದೆ. 2027ರ ಏಕದಿನ ವಿಶ್ವಕಪ್ ಗೆ ಈಗಿನಿಂದಲೇ ತಂಡವನ್ನು ಕಟ್ಟಬೇಕಾಗಿರುವುದರಿಂದ ಈ ಬಾರಿ ಏಕದಿನ
ಜನವರಿ 6ರ ಸಿದ್ದರಾಮಯ್ಯ ಪಾಲಿಗೆ ಮೈಲಿಗಲ್ಲಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಸುದೀರ್ಘಾವಧಿಯ ಮುಖ್ಯಮಂತ್ರಿಯಾಗುವ ಸನಿಹದಲ್ಲಿದ್ದಾರೆ.ಇದರ ಜೊತೆಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬ
ಜಮ್ಮು ಕಾಶ್ಮೀರ ಚಾಂಪಿಯನ್ಸ್ ಲೀಗ್ ಕ್ರಿಕೆಟ್ ಪಂದ್ಯದಲ್ಲಿ ಸ್ಥಳೀಯ ಆಟಗಾರ ಫರ್ಖಾನ್ ಭಟ್ ಹೆಲ್ಮೆಟ್ ಮೇಲೆ ಪ್ಯಾಲೆಸ್ತೀನ್ ಧ್ವಜ ಅಂಟಿಸಿಕೊಂಡು ಆಡಿದ್ದು ವಿವಾದಕ್ಕೆ ಕಾರಣವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಆತನ ವಿರುದ್ಧ
ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ವೇಳೆ ಬ್ಯಾನರ್ ತೆರವು ವಿಚಾರವಾಗಿ ಮಾಜಿ ಸಚಿವ ಜನಾರ್ದನ ರೆಡ್ಡಿ, ಬಿ.ಶ್ರೀರಾಮುಲು ಸೇರಿ ಹತ್ತು ಜನರ ವಿರುದ್ಧ ದೂರು ದಾಖಲಾಗಿದೆ. ಈ ಘಟನೆಯಲ್ಲಿ ಮಾರಣಾಂತಿಕ ಹಲ್ಲೆ
ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಅವರು ಬೆಂಗಳೂರಿನಿಂದ ಕನ್ಯಾಕುಮಾರಿಗೆ 702 ಕಿ.ಮೀ. ಸೈಕಲ್ ಯಾತ್ರೆ ಕೈಗೊಂಡಿದ್ದಾರೆ. ತೀವ್ರ ಅನಾರೋಗ್ಯದಿಂದ ಚೇತರಿಸಿಕೊಂಡ ನಂತರ ಈ ಸಾಹಸ ಮಾಡಿದ್ದಾರೆ. ಅವರ ಈ ಸಾಧನೆಗೆ ಪ್ರಧಾನಿ ನರೇಂದ್ರ ಮೋದ
ವಿದೇಶಗಳಲ್ಲಿ ವಿವಿಧ ಕಾರಣಕ್ಕೆ ಭಾರತೀಯ ವಿದ್ಯಾರ್ಥಿಗಳ ಸಾವು ಮುಂದುವರೆದಿದ್ದು, ಜರ್ಮನಿಯ ಮ್ಯಾಗ್ಡೆಬರ್ಗ್ ನಗರದ ಅಪಾರ್ಟ್ಮೆಂಟ್ವೊಂದರಲ್ಲಿ ಕಾಣಿಸಿಕೊಂಡ ಬೆಂಕಿ ಅವಘಢದಲ್ಲಿ ತೆಲಂಗಾಣ ಮೂಲದ ಹೃತಿಕ್ ರೆಡ್ಡಿ ಎಂಬ ವ
ಚಿತ್ರದುರ್ಗ ಜಿಲ್ಲೆಗೆ ಭದ್ರಾ ಮೇಲ್ದಂಡೆ ಯೋಜನೆಯ ನೀರು ಹೊಸ ವರ್ಷದಲ್ಲಿ ಹರಿಯುವ ಭರವಸೆ ನೀಡಲಾಗಿದೆ. ಆದರೆ, ಅಬ್ಬಿನ ಹೊಳಲು ಬಳಿ ಬಾಕಿ ಕಾಮಗಾರಿ, ಗೋನೂರು ಅಕ್ವಾಡಕ್ಟ್ ನಿರ್ಮಾಣ, ಪೈಪ್ಲೈನ್ ಅಳವಡಿಕೆ, ಪಂಪ್ ಹೌಸ್ಗಳ ನಿರ್
Irfan Pathan Advice To Shubman Gill- ಭಾರತ ತಂಡದ ಮಾಜಿ ಆಲ್ರೌಂಡರ್ ಇರ್ಫಾನ್ ಪಠಾಣ್ ಅವರು ಯುವ ಆಟಗಾರ ಶುಭಮನ್ ಗಿಲ್ ಅವರಿಗೆ ಮಾರ್ಗದರ್ಶನ ನೀಡಿದ್ದಾರೆ. ತಾವು ಟೀಂ ಇಂಡಿಯಾಗೆ ಆಯ್ಕೆ ಆದ ಸಂದರ್ಭದಲ್ಲಿ ಹಿರಿಯ ಕ್ರಿಕೆಟಿಗರಾಗಿದ್ದ ರಾಹುಲ್ ದ್ರಾವ
Davanagere South By Election : ಕಾಂಗ್ರೆಸ್ಸಿನ ಹಿರಿಯ ನಾಯಕ ಮತ್ತು ಲಿಂಗಾಯತ ಸಮುದಾಯದ ಲೀಡರ್ ಆಗಿದ್ದ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ, ದಾವಣಗರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯಬೇಕಿದೆ. ಆಗಲೇ, ಬಿಜೆಪಿ ಟಿಕೆಟಿಗ
ಶೇ. 32ರಷ್ಟು H-1B ವೀಸಾದಾರರಿಂದ ಅಮೆರಿಕ ಬಿಡಲು ಹಿಂದೇಟು; ಆಳವಾಗಿ ಬೇರೂರಿದ ಟ್ರಂಪ್ ಭಯ!
ಸಕಲೇಶಪುರ ಭಾಗದ ಪಶ್ಚಿಮ ಘಟ್ಟದ ಕಾಫಿ ತೋಟಗಳಲ್ಲಿ ಅಕ್ರಮವಾಗಿ ನೆಲೆಸಿರುವ ಸುಮಾರು 30 ಸಾವಿರ ಬಾಂಗ್ಲಾದೇಶಿ ವಲಸಿಗರನ್ನು ಗುರುತಿಸಿ ಗಡಿಪಾರು ಮಾಡಬೇಕೆಂದು ವಿವಿಧ ಸಂಘಟನೆಗಳು ಒತ್ತಾಯಿಸಿವೆ. ಕಡಿಮೆ ಕೂಲಿಗೆ ಲಭ್ಯರಾಗುವ ಕಾ
ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಇನಾಂ ವೀರಾಪುರ ಗ್ರಾಮಕ್ಕೆ ಭೇಟಿ ನೀಡಿದರು. ವಿವೇಕಾನಂದ ದೊಡ್ಡಮನಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಗಾಯಾಳುಗಳಿಗೆ 16 ಲಕ್ಷ ರೂ.ಗಳ ಪರಿಹಾರ ಚೆಕ್ ವಿತರಿಸಿದರು.ತಂದೆಯ ಕುಟು
ವಿಜಯ ಕರ್ನಾಟಕ ವರದಿಯ ನಂತರ ಮೈಸೂರು ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಸಕಾಲ ಯೋಜನೆಯಲ್ಲಿ 28ನೇ ಸ್ಥಾನದಲ್ಲಿದ್ದ ಜಿಲ್ಲೆ ಈಗ 96.94% ಅರ್ಜಿಗಳನ್ನು ವಿಲೇವಾರಿ ಮಾಡಿ 4ನೇ ಸ್ಥಾನಕ್ಕೇರಿದೆ. ಮುಖ್ಯಮಂತ್ರಿಗಳ ತವರು ಜಿಲ್ಲೆಯ ಸಾಧನ
Indo Pak Cricket Rivalry- ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಪಂದ್ಯದ ಮಜಾವೇ ಬೇರೆ. 2026ರಲ್ಲಿ ಇತ್ತಂಡಗಳು ಎದುರಾದಾಗಲೆಲ್ಲಾ ಭಾರತದ್ದೇ ಮೇಲುಗೈ ಆಗಿತ್ತು. ಅಂಡರ್ 19 ಕ್ರಿಕಟ್ ನಲ್ಲಿ ಮಾತ್ರ ಪಾಕಿಸ್ತಾನ ಗೆಲುವಿನ ನಗೆ ಬೀರಿತ್ತು. ಇತ್ತಂಡಗಳ
ಚಿಕ್ಕಮಗಳೂರು ಮತ್ತು ಶೃಂಗೇರಿ ಭಾಗದ ಕಾಫಿ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಕಾಫಿ ಧಾರಣೆ ಏರಿಳಿತದಿಂದಾಗಿ ಅವರ ನಿದ್ದೆಗೆಡಿಸಿದೆ. ಬ್ರೆಜಿಲ್ ಮತ್ತು ವಿಯೆಟ್ನಾಂ ದೇಶಗಳ ಅಧಿಕ ಇಳುವರಿ ಫಸಲು ಭಾರತೀಯ ಕಾಫಿ ದರ ಕುಸಿತಕ್ಕೆ
ಕಠಿಣ ವಲಸೆ ನಿಯಮಗಳನ್ನು ಜಾರಿಗೆ ತರುತ್ತಿರುವ ಟ್ರಂಪ್ ಆಡಳಿತ, ಗ್ರೀನ್ ಕಾರ್ಡ್ ಶಾಶ್ವತ ನಿವಾಸಿ ಕಾರ್ಯಕ್ರಮದಲ್ಲಿ ಹಲವು ಕಠಿಣ ನಿರ್ಬಂಧಗಳನ್ನು ಹೇರಿದೆ. ಕೇವಲ ಗ್ರೀನ್ ಕಾರ್ಡ್ ಪಡೆಯುವ ಉದ್ದೇಶದಿಂದ ವಿದೇಶಿ ಪ್ರಜೆ
ವೃತ್ತಿಯಲ್ಲಿ ಪ್ರಾಧ್ಯಾಪಕಿ ಆಗಿರುವ ಡಾ.ಸಹನಾ ಪ್ರಸಾದ್ ಅವರು ಲೇಖಕಿಯೂ ಆಗಿದ್ದು, ಸಣ್ಣ ಕಥೆ, ಲೇಖನ, ಕಾದಂಬರಿಗಳನ್ನು, ಧಾರವಾಹಿಗಳನ್ನೂ ಬರೆದಿದ್ದಾರೆ. ಈವರೆಗೂ 15 ಸಾವಿರಕ್ಕೂ ಹೆಚ್ಚು ಲೇಖನಗಳು ಪ್ರಕಟಗೊಂಡಿವೆ. ಇದೀಗ ಹೊಸ ವರ
ಕೊನೆಗೂ ಬಾಂಗ್ಲಾದೇಶದಲ್ಲಿ ಭುಗಿಲೆದ್ದಿರುವ ಭಾರತ ವಿರೋಧಿ ಪ್ರತಿಭಟನೆಗಳು, ಐಪಿಎಲ್ ಪಂದ್ಯಾವಳಿಯೊಂದಿಗೆ ತಳುಕು ಹಾಕಿಕೊಂಡಿದ್ದು, ಇತ್ತೀಚಿಗೆ ನಡೆದ ಹರಾಜು ಪ್ರಕ್ರಿಯೆಯಲ್ಲಿ ಬಾಂಗ್ಲಾದೇಶಿ ಆಟಗಾರನನ್ನು ಖರೀದಿಸಿದ ಕೆ
ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ, ಶಿಕ್ಷಣ ಸಂಸ್ಥೆಗಳ ಸ್ಥಾಪಕ ಡಾ. ಎನ್. ವಿನಯ ಹೆಗ್ಡೆ (86) ಗುರುವಾರ ನಿಧನರಾದರು. ತಮ್ಮ ದೂರದೃಷ್ಟಿಯ ನಾಯಕತ್ವದಲ್ಲಿ ನಿಟ್ಟೆಯಲ್ಲಿ ಬೃಹತ್ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಗ
ಬೈಯಪ್ಪನಹಳ್ಳಿ ಫ್ಲ್ಯಾಟ್ಗಳ ಹಂಚಿಕೆ ವಿಚಾರದಲ್ಲಿ ಗೊಂದಲ ಉಂಟಾಗಿದ್ದು, ಕೋಗಿಲು ಬಡಾವಣೆಯ 167 ಕುಟುಂಬಗಳಿಗೆ ಮನೆ ನೀಡುವ ಭರವಸೆ ನೀಡಲಾಗಿತ್ತು. ಆದರೆ, ಕೇವಲ 80-90 ಕುಟುಂಬಗಳಿಗೆ ಮಾತ್ರ ಮನೆ ಸಿಗಲಿದೆ ಎಂದು ಸಚಿವರು ಹೇಳಿಕೆ ನೀಡ
ಬ್ಯಾನರ್ ತೆರವುಗೊಳಿಸುವ ವಿಚಾರದಲ್ಲಿ ಆರಂಭವಾದ ಎರಡು ಬಣಗಳ ನಡುವಿನ ಭೀಕರ ಸಂಘರ್ಷ ತಿರುಗಿದೆ. ಮಾಜಿ ಸಚಿವ ಜನಾರ್ಧನರೆಡ್ಡಿ ಹಾಗೂ ಶಾಸಕ ಭರತ್ ರೆಡ್ಡಿ ಬೆಂಬಲಿಗರ ಮಧ್ಯೆ ಗಲಾಟೆ ನಡೆದಿದ್ದು, ಗಲಭೆಯನ್ನು ನಿಯಂತ್ರಿಸಲು ಪೊಲ
Jason Gillespie On Pakistan Cricket Board- ಪಾಕಿಸ್ತಾನ ಟೆಸ್ಟ್ ತಂಡದ ಕೋಚ್ ಸ್ಥಾನಕ್ಕೆ ನೇಮಕಗೊಂಡ ಎಂಟು ತಿಂಗಳಲ್ಲೇ ರಾಜೀನಾಮೆ ನೀಡಿ ಹೊರನಡೆದಿದ್ದರು ಆಸ್ಟ್ರೇಲಿಯಾದ ಜೇಸನ್ ಗಿಲೆಸ್ಪಿ. ಯಾಕೆ ಏನು ಎತ್ತ ಎಂದು ಮಾತ್ರ ಯಾರಿಗೂ ತಿಳಿಸಿದಿರಲಿಲ್ಲ. ಆ
ಮಾಹಿತಿ ಮತ್ತು ಪ್ರಸಾರ ಸಚಿವಾಲಯವು 'ಧುರಂಧರ್' ಚಿತ್ರದಲ್ಲಿ ಯಾವುದೇ ಬದಲಾವಣೆಗಳನ್ನು ನಿರ್ದೇಶಿಸಿಲ್ಲ. ಚಿತ್ರತಂಡವೇ ಸ್ವಯಂಪ್ರೇರಿತವಾಗಿ ಕೆಲವು ಸಂಭಾಷಣೆಗಳನ್ನು ಬದಲಾಯಿಸಿದೆ. ಸೆನ್ಸಾರ್ ಮಂಡಳಿ (CBFC) ಸಾಮಾನ್ಯ ಪ್ರಕ್ರಿಯ
ಹೊಸ ವರ್ಷಾಚರಣೆ ಮತ್ತು ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ರಾಜ್ಯದಲ್ಲಿ ಮದ್ಯ ಮಾರಾಟ ದಾಖಲೆ ಪ್ರಮಾಣದಲ್ಲಿ ನಡೆದಿದೆ. ಕಳೆದ ಒಂಬತ್ತು ದಿನಗಳಲ್ಲಿ ಅಬಕಾರಿ ಇಲಾಖೆಗೆ 1,319.11 ಕೋಟಿ ರೂಪಾಯಿ ಆದಾಯ ಬಂದಿದೆ. ಇದು ಕಳೆದ ವರ್ಷಕ್ಕಿಂತ
Australia Vs England 5th Test Match- ಆಸ್ಟ್ರೇಲಿಯಾ ನೆಲದಲ್ಲಿ ಆ್ಯಶಸ್ ಸರಣಿಯ ಸೋಲು ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯ ಚಿಂತೆಗೆ ಕಾರಣವಾಗಿದೆ ಎಂದು ಮೈಕಲ್ ವಾನ್ ತಿಳಿಸಿದ್ದಾರೆ. ಮೆಲ್ಬರ್ನ್ ಟೆಸ್ಟ್ ಗೆಲುವು ಅದೃಷ್ಟದಿಂದ ಬಂದಿರುವುದಾಗಿರುವುದರ
ಯಲಹಂಕದ ಕೋಗಿಲು ಬಡಾವಣೆಯಲ್ಲಿ 300 ಮನೆಗಳನ್ನು ತೆರವುಗೊಳಿಸಿದ ವಿಚಾರ ಈಗ ಹೈಕೋರ್ಟ್ ತಲುಪಿದೆ. ಮನೆ ಕಳೆದುಕೊಂಡ ನಿವಾಸಿಗಳು ಸೂಕ್ತ ಪರಿಹಾರ ಮತ್ತು ಪುನರ್ವಸತಿಗಾಗಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಯಾವುದೇ ನೋಟಿಸ್ ನೀಡದೆ ಮ
ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಅಪಾಯಕಾರಿ ಮಟ್ಟಕ್ಕೆ ತಲುಪುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸಚಿವ ಈಶ್ವರ ಖಂಡ್ರೆ, ಮಾಲಿನ್ಯ ತಗ್ಗಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮಾಲಿನ್ಯ ನಿಯಂತ
ಹೊಸ ವರ್ಷಾಚರಣೆ ಮಧ್ಯೆ ರಷ್ಯಾ ನಿಯಂತ್ರಣದ ದಕ್ಷಿಣ ಉಕ್ರೇನ್ನ ಖೆರ್ಸನ್ ಪ್ರಾಂತ್ಯದ ಮೇಲೆ ಉಕ್ರೇನ್ ಡ್ರೋನ್ ದಾಳಿ ನಡೆಸಿದೆ. 24 ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆಯನ್ನು ರಷ್ಯಾ 'ಯುದ್ಧಾಪರಾಧ' ಎಂದು ಕರೆದಿದೆ. ಇನ್ನೊಂದೆಡೆ,
ಬಳ್ಳಾರಿಯ ಹವಂಬಾವಿ ಪ್ರದೇಶದಲ್ಲಿ ಜನಾರ್ದನ ರೆಡ್ಡಿಯವರ ಮನೆ ಬಳಿ ಯುವಕರ ಎರಡು ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟಿದೆ. ವಾಲ್ಮೀಕಿ ಪುತ್ಥಳಿ ಅನಾವರಣದ ಬ್ಯಾನರ್ ಅಳವಡಿಕೆ ವಿಚಾರಕ್ಕೆ ಈ ಗಲಾಟೆ ನಡೆದಿದೆ. ಮಾತಿನ ಚಕಮಕಿ ಕಲ್ಲು
ಕಾರು ಮಾಲೀಕರಿಗೆ ಹೊಸವರ್ಷಕ್ಕೆ ಗುಡ್ನ್ಯೂಸ್ವೊಂದನ್ನು ಕೊಟ್ಟಿದೆ. ಫಾಸ್ಟ್ಟ್ಯಾಗ್ ವಿತರಿಸಿದ ನಂತರ ಗ್ರಾಹಕರಿಗೆ ನೀಡಲಾಗುತ್ತಿದ್ದ ಕೆವೈವಿ ಪ್ರಕ್ರಿಯೆಯಿಂದ ವಾಹನ ಸವಾರರಿಗೆ ಆಗುತ್ತಿದ್ದ ಸಮಸ್ಯೆ ತಪ್ಪಿಸಲು ರಾಷ
Explosive facts of Kogilu Encroachment : ಮನೆ ಕಟ್ಟಿಕೊಡುವುದೇ ಮಾನದಂಡವಾದರೆ ಇನ್ನು ಮುಂದೆ ಸರ್ಕಾರ ಯಾವ ಮುಖ ಇಟ್ಟುಕೊಂಡು ಒತ್ತುವರಿ ತೆರವು ಮಾಡಲಿದೆ? ಬೆಂಗಳೂರಿನಲ್ಲಿ 40 ಕಡೆ 150-200 ಎಕರೆ ಒತ್ತುವರಿ ತೆರವು ಮಾಡಲಾಗಿದೆ ಎಂದು ವಿಧಾನಸಭೆಯಲ್ಲಿ ಪ್ರತ
ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಮೈದಾನದಲ್ಲಿ ಮಾತ್ರವಲ್ಲ ಸಾಮಾಜಿಕ ಜಾಲತಾಣದಲ್ಲೂ ಸ್ಟಾರ್ ಎಂಬುದು ಪದೇ ಪದೇ ಸಾಬೀತಾಗುತ್ತಿದೆ. 2025ರ ಕೊನೆಯಲ್ಲಿ ಅವರು ಪತ್ನಿ ಅನುಷ್ಕಾ ಶರ್ಮಾ ಅವರ ಜೊತೆ ಹಾಕಿದ್ದ ಪೋಸ್ಟ್ ಹಾಕಿದ ಒಂ
ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿ ಖೋಕನ್ ಚಂದ್ರ ಮೇಲೆ ಗುಂಪಿನಿಂದ ಹಲ್ಲೆ, ಚಾಕುವಿನಿಂದ ಇರಿದು ಬೆಂಕಿ ಹಚ್ಚಿದ ಘಟನೆ ನಡೆದಿದೆ. ಇದು ಕಳೆದ ಎರಡು ವಾರಗಳಲ್ಲಿ ಅಲ್ಪಸಂಖ್ಯಾತರ ಮೇಲಿನ ನಾಲ್ಕನೇ ದಾಳಿಯಾಗಿದ್ದು, ಗಂಭೀರ ಗಾಯಗೊಂ
ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಅವರು ಪ್ರಭುದೇವ ಅವರೊಂದಿಗೆ 'ಮೂನ್ವಾಕ್' ಚಿತ್ರದಲ್ಲಿ ನಟನೆಯಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳಲಿದ್ದಾರೆ. ಹಾಸ್ಯಭರಿತ ಮತ್ತು ಕೋಪದ ಯುವ ನಿರ್ದೇಶಕನ ಪಾತ್ರದಲ್ಲಿ ರೆಹಮಾನ್ ಅಭಿನ
Heart health: ಹೃದಯದ ಆರೋಗ್ಯ ಕಾಪಾಡುವ 3 ಅಭ್ಯಾಸಗಳಿವು| Dr.Pavan
ದೇಶದ ಮೊದಲ ಬುಲೆಟ್ ರೈಲು 2027ರ ಆಗಸ್ಟ್ 15ರಂದು ಸಂಚಾರ ಆರಂಭಿಸಲಿದೆ. ಮುಂಬೈ ಮತ್ತು ಅಹಮದಾಬಾದ್ ನಡುವೆ ಈ ಹೈ-ಸ್ಪೀಡ್ ರೈಲು ಹಂತ ಹಂತವಾಗಿ ಕಾರ್ಯನಿರ್ವಹಿಸಲಿದೆ. ಸೂರತ್ ಮತ್ತು ಬಿಲಿಮೋರಾ ನಡುವೆ ಮೊದಲ ಸಂಚಾರ ಆರಂಭವಾಗಲಿದೆ. ಈ ರೈ
Babar Azam Slow Half Century- ಹೇಳಿಕೇಳಿ ಟಿ20 ಅಬ್ಬರದ ಆಟ. ಏಕದಿನ ಪಂದ್ಯದಂತೆ ತಾಳ್ಮೆಯ ಇನ್ನಿಂಗ್ಲ್ ಇಲ್ಲಿನ ಅಗತ್ಯವಲ್ಲ. ರನ್ ಹೊಡೆಯುತ್ತಲೇ ವಿಕೆಟ್ ಬೀಳುವುದನ್ನೂ ತಡೆಯಬೇಕು. ಅಂದರೆ ಮಾತ್ರ ಮರ್ಯಾದೆ. ಹೀಗಿರುವಾಗ ಬಿಗ್ ಬ್ಯಾಷ್ ಲೀಗ್ ನಲ್ಲ
ಕೆನಡಾದ ವ್ಯಾಂಕೋವರ್ ವಿಮಾನ ನಿಲ್ದಾಣದಲ್ಲಿ ಕಳೆದ ವಾರ ದೆಹಲಿಗೆ ಬರಬೇಕಿದ್ದ ಏರ್ ಇಂಡಿಯಾ ವಿಮಾನದ ಪೈಲಟ್ ಒಬ್ಬರು ಮದ್ಯಪಾನ ಮಾಡಿರುವ ಆರೋಪದ ಮೇಲೆ ಅವರನ್ನು ತನಿಖೆಗೆ ಒಳಪಡಿಸಲಾಗಿದೆ. ವಿಮಾನ ಹಾರಾಟಕ್ಕೆ ಕೆಲವೇ ಕ್ಷಣಗಳ ಮ
ಸ್ವಚ್ಛ ನಗರಿ ಇಂದೋರ್ನಲ್ಲಿ ಕಲುಷಿತ ನೀರು ದುರಂತ ಸಂಭವಿಸಿದೆ. ಭಗೀರಥಪುರದಲ್ಲಿ ಕುಡಿಯುವ ನೀರಿನಲ್ಲಿ ಶೌಚಾಲಯದ ತ್ಯಾಜ್ಯ ಬೆರೆತು ಏಳು ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 150 ಜನರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ
Vaishnavi Sharma Father Narendra Sharma -ಕೇವಲ ತಿಂಗಳ ಹಿಂದಷ್ಟೇ ಯಾರೂ ಆರಿಯದ ವೈಷ್ಣವಿ ಶರ್ಮಾ ಇಂದು ಭಾರತದ ಕ್ರಿಕೆಟ್ ನ ಉದಯೋನ್ಮುಖ ತಾರೆ. ಶ್ರೀಲಂಕಾ ವಿರುದ್ಧ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಈ 20ರ ಹರೆಯದ ತರುಣಿ ಈ ಎಡಗೈ ಸ್ಪಿನ್ನರ್ ನ್
DCM DK Shivakumar on Hebbal Flyover : ಮೇಕೆದಾಟು ಯೋಜನೆಯಲ್ಲಿ ನ್ಯಾಯಾಲಯದ ತೀರ್ಮಾನ ಇತಿಹಾಸದ ಪುಟ ಸೇರಿವೆ. ಜನರು ನಮ್ಮ ಮೇಲೆ ಇಟ್ಟಿರುವ ವಿಶ್ವಾಸ ನಮ್ಮ ಆತ್ಮವಿಶ್ವಾಸ ಹೆಚ್ಚಿಸಿದೆ. ಹೆಬ್ಬಾಳ ಎರಡನೇ ಫ್ಲೈಓವರ್ ಲೂಪ್ ಉದ್ಘಾಟನೆಗೊಂಡಿದೆ ಎಂದು ಡ
ತಮಿಳುನಾಡಿನ ವಿಧಾನಸಭೆ ಚುನಾವಣೆಗೆ ನಟ ವಿಜಯ್ ಅವರು ಭರಪೂರ ಸಿದ್ಧತೆ ನಡೆಸುತ್ತಿದ್ದಾರೆ. ಸದ್ಯ ಈ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಅವರು ಮಾತನಾಡಿ, ವಿಜಯ್ ಅವರ ರಾಜಕೀಯ ಜೀವನಕ್ಕೆ ಶುಭ ಹಾರೈಸುತ್ತೇನೆ. ಆದರೆ
Year 2025 Kodi Mutt Swamiji Prediction : ತಾಳೇಗರಿ ಆಧಾರಿತವಾಗಿ ಭವಿಷ್ಯವನ್ನು ನುಡಿಯುವ ಕೋಡಿಮಠದ ಶ್ರೀಗಳು ಕಳೆದ ವರ್ಷ (2025) ಹಲವು ಭವಿಷ್ಯಗಳನ್ನು ನುಡಿದಿದ್ದರು. ಆ ಪೈಕಿ, ಅವರು ನುಡಿದಿದ್ದ ಕೆಲವೊಂದು ಭವಿಷ್ಯಗಳು ಸಿಕ್ಕಾಪಟ್ಟೆ ವೈರಲ್ ಆಗಿದ್ದವು.
ರಾಜ್ಯ ಸರ್ಕಾರವು ಕೆಎಸ್ಆರ್ಟಿಸಿ ಬಸ್ಗಳಲ್ಲಿ ಡ್ಯಾಶ್ಕ್ಯಾಮ್ ಮತ್ತು ಸಲೂನ್ ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಿದೆ. ಇತ್ತೀಚೆಗೆ ನಡೆದ ಬೆಂಕಿ ಅವಘಡಗಳು ಮತ್ತು ಅಪಘಾತಗಳಿಂದ ಎಚ್ಚೆತ್ತಿರುವ ಸರ್ಕಾರ, ಚಾಲಕರ ನಡವಳ
ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಶೀಘ್ರದಲ್ಲೇ ಚಾಲನೆ ನೀಡಲಿದ್ದಾರೆ. ಈ ರೈಲು ಮೊದಲು ಗುವಾಹಟಿ ಮತ್ತು ಕೋಲ್ಕತ್ತಾ ನಡುವೆ ಸಂಚರಿಸಲಿದ್ದು, ದೂರದ ಪ್ರಯಾಣದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲಿದೆ. ರಾ
ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳು ಇನ್ನು ಮುಂದೆ ನ್ಯಾಕ್ ಜೊತೆಗಿನ ಎಲ್ಲಾ ಸಂವಹನಗಳನ್ನು ಕನ್ನಡದಲ್ಲೇ ನಡೆಸಬೇಕು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಒತ್ತಾಯದ ಮೇರೆಗೆ ಈ ಆದೇಶ ಹೊರಡಿಸಲಾಗಿದೆ. ಕೇಂದ್ರದ ಅನುದಾನ ಪಡೆಯಲು ನ
ಪಾಕಿಸ್ತಾನದಿಂದ ಬಂದಿರುವ ಡ್ರೋನ್ ಒಂದು ಭಾರತದ ಗಡಿ ದಾಟಿ ಬಂದು ಪೂಂಚ್ ಜಿಲ್ಲೆಯಲ್ಲಿ ಸ್ಫೋಟಕ, ಮದ್ದುಗುಂಡು ಮತ್ತು ಮಾದಕವಸ್ತುಗಳನ್ನು ತಂದು ಹಾಕಿದೆ. ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ದೊಡ್ಡ ಮಟ್ಟದ ಶೋಧ ಕಾ
ಮರ್ಯಾದೆಗೇಡು ಹತ್ಯೆ ತಡೆಯಲು ಪ್ರತ್ಯೇಕ ಕಾಯ್ದೆ ಜಾರಿಗೊಳಿಸುವ ಬಗ್ಗೆ ಸರ್ಕಾರ ಚಿಂತಿಸುತ್ತಿದೆ ಎಂದು ಸಚಿವ ಮಹದೇವಪ್ಪ ಅವರು ಹೇಳಿದರು. ಮುಖ್ಯಮಂತ್ರಿ ಮತ್ತು ಗೃಹ ಸಚಿವರೊಂದಿಗೆ ಚರ್ಚಿಸಿ, ಮುಂದಿನ ಅಧಿವೇಶನದಲ್ಲಿ ಕಠಿಣ ಕ
Sarfaraz Khan Dream- ಭಾರತ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ವಿಫಲರಾಗಿರುವ ಸರ್ಫರಾಝ್ ಖಾನ್ ಅವರು ವಿಜಯ್ ಹಜಾರೆ ಟ್ರೋಫಿಯಲ್ಲಿ ಮಿಂಚಿದ್ದಾರೆ. ಗೋವಾ ವಿರುದ್ಧ ಅವರು ಕೇವಲ 75 ಎಸೆತಗಳಲ್ಲಿ 157 ರನ್ ಸಿಡಿಸಿ ಮುಂಬೈಗೆ 87 ರನ್ಗಳ ಗೆಲುವು
2026ರ ಟಿ20 ವಿಶ್ವಕಪ್ಗೆ ಆಸ್ಟ್ರೇಲಿಯಾ ತಂಡ ಪ್ರಕಟವಾಗಿದೆ. ಮಿಚೆಲ್ ಮಾರ್ಷ್ ನಾಯಕತ್ವ ವಹಿಸಲಿದ್ದಾರೆ. ಭಾರತದ ಪಿಚ್ಗಳಿಗೆ ಅನುಗುಣವಾಗಿ ಸ್ಪಿನ್ನರ್ಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಅನುಭವಿ ಆಟಗಾರರೊಂದಿಗೆ ಯುವ ಪ್ರತ
ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಕಳೆದ ವರ್ಷ ಸಂತೋಷ ಮತ್ತು ಸಂಕಷ್ಟಗಳ ಮಿಶ್ರ ಅನುಭವ ನೀಡಿದೆ. ಸ್ನಾತಕೋತ್ತರ ಪದವಿಯಲ್ಲಿ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಮತ್ತು ಚಿನ್ನದ ಪದಕ ಗಳಿಸಿದ್ದು ಸಂತೋಷದ ಕ್ಷಣ. ಉದ್
ಭಾರತವು ಜಾಗತಿಕ ಎಐ ವೈಬ್ರನ್ಸಿ ಇಂಡೆಕ್ಸ್ನಲ್ಲಿ 3ನೇ ಸ್ಥಾನ ಗಳಿಸಿದೆ. ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯದ ಈ ಶ್ರೇಯಾಂಕದಲ್ಲಿ ಅಮೆರಿಕ ಮತ್ತು ಚೀನಾ ಮಾತ್ರ ಮುಂದಿವೆ. ಕರ್ನಾಟಕವು ಈ ಸಾಧನೆಗೆ ಪ್ರಮುಖ ಕೊಡುಗೆ ನೀಡಿದೆ. ಇ
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಮದ್ಯ ಸೇವಿಸಿ, ಜೂಜಾಟದಲ್ಲಿ ತೊಡಗಿರುವ ಐಷಾರಾಮಿ ಜೀವನದ ವಿಡಿಯೋ ವೈರಲ್ ಆಗಿದೆ. ಜೈಲು ಅಧಿಕಾರಿಗಳ ಸಹಕಾರವಿಲ್ಲದೆ ಇದು ಸಾಧ್ಯವೇ ಎಂಬ ಪ್ರಶ್ನೆ ಮೂಡಿದೆ. ಈ ಹಿನ್ನೆಲೆಯಲ್ಲಿ ಪೊಲೀಸ
2026ರ ಹೊಸ ವರ್ಷದ ಮೊದಲ ದಿನದಂದೇ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ₹111 ಏರಿಕೆಯಾಗಿದೆ. 19 ಕೆಜಿ ಸಿಲಿಂಡರ್ ಬೆಲೆ ಹೆಚ್ಚಳವು ಹೋಟೆಲ್, ರೆಸ್ಟೋರೆಂಟ್ ಮತ್ತು ಸಣ್ಣ ವ್ಯಾಪಾರಿಗಳ ಮೇಲೆ ಪರಿಣಾಮ ಬೀರಲಿದೆ.
ಇಡೀ ಜಗತ್ತು ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ನಿರತವಾಗಿದ್ದರೆ, ದೂರದ ಸ್ವಿಡ್ಜರ್ಲ್ಯಾಂಡ್ನಿಂದ ಬಂದಿರುವ ಸುದ್ದಿಯೊಂದು ಸಂಭ್ರಮವನ್ನು ಸೂತಕವನ್ನಾಗಿ ಬದಲಾಯಿಸಿದೆ. ಇಲ್ಲಿನ ಕ್ರಾನ್ಸ್ ಮೊಂಟಾನಾ ಪಟ್ಟಣದ ಬಾರ್ವೊಂದರಲ
ಆಡು ಮುಟ್ಟದ ಸೊಪ್ಪಿಲ್ಲ ಎಂಬ ನಾಣ್ಣುಡಿಯಂತೆ ಆಧುನಿಕ ಭಾರತ ಸಾಧನೆ ಮಾಡದ ಕ್ಷೇತ್ರವಿಲ್ಲ. ಅದರಲ್ಲೂ ಬಾಹ್ಯಾಕಾಶ ಮತ್ತು ರಕ್ಷಣಾ ಕ್ಷೇತ್ರದಲ್ಲಿ ಭಾರತದ ಹೆಜ್ಜೆಗುರುತುಗಳನ್ನು ಇಡೀ ಜಗತ್ತು ಗಮನಿಸುತ್ತಿದೆ. 2025ರ ವರ್ಷದಲ್ಲಿ
ಹೊಸ ವರ್ಷಕ್ಕೆ ಕೇಂದ್ರ ಸರ್ಕಾರ ತಂಬಾಕು ಪ್ರಿಯರಿಗೆ ಶಾಕ್ ನೀಡಿದೆ. ಫೆಬ್ರವರಿ 1ರಿಂದ ತಂಬಾಕು ಉತ್ಪನ್ನಗಳು ಮತ್ತು ಪಾನ್ ಮಸಾಲಾ ಮೇಲೆ ಹೆಚ್ಚುವರಿ ತೆರಿಗೆ ಜಾರಿಯಾಗಲಿದೆ. ಇದರಿಂದ ಸಿಗರೇಟ್ ಮತ್ತು ಪಾನ್ ಮಸಾಲಾ ದರಗಳು ಏರಿಕೆ
ಅತಿಯಾದ ವಾಯುಮಾಲಿನ್ಯದಿಂದ ನಲುಗಿದ್ದ ದಿಲ್ಲಿ, ಹೊಸವರ್ಷದಂದು ತುಸು ನಿರಾಳವಾಯಿತು. ನೂತನ ವರ್ಷವನ್ನು ಲಘು ಮಳೆಯೊಂದಿಗೆ ಸ್ವಾಗತ ಕೋರಿತು. ಇದು ವಾಯುಮಾಲಿನ್ಯದಿಂದ ಜನರಿಗೆ ನೆಮ್ಮದಿ ನೀಡಿದೆ. ದೇಶದ ಹಲವು ಭಾಗಗಳಲ್ಲಿ ತೀವ್ರ
ಹೊಸ ವರ್ಷದ ಸಂಭ್ರಮದಲ್ಲಿ ಬೆಂಗಳೂರು, ಮಂತ್ರಾಲಯ ಸೇರಿದಂತೆ ರಾಜ್ಯದಾದ್ಯಂತ ಭಕ್ತಿಭಾವ ಮನೆ ಮಾಡಿದೆ. ಸಾವಿರಾರು ಭಕ್ತರು ದೇವಾಲಯಗಳಿಗೆ ಭೇಟಿ ನೀಡಿ, ವಿಶೇಷ ಪೂಜೆ, ಅಭಿಷೇಕಗಳಲ್ಲಿ ಪಾಲ್ಗೊಂಡು ದೇವರ ಆಶೀರ್ವಾದ ಕೋರಿದರು. ಮಂತ
ಹೊಸ ವರ್ಷ ಜಿಲ್ಲೆಯ ಅಭಿವೃದ್ಧಿಗೆ ಹೊಸ ಹರುಷ ತುಂಬಲಿ. 2025 ಕಳೆದು 2026ರತ್ತ ಸಾಗುತ್ತಿದ್ದು, ಹೊಸ ವರ್ಷದಲ್ಲಿಜಿಲ್ಲೆಯಲ್ಲಿಆಗಬೇಕಿರುವ ನಾನಾ ಕಾಮಗಾರಿಗಳಿಗೆ ಮುನ್ನುಡಿ ಬರೆಯಲಿ. ಜಿಲ್ಲೆಯಲ್ಲಿ ಕನಕಗಿರಿ ಭಾಗದಲ್ಲಿ ಕೆರೆ ತುಂಬಿ
2026ರ ಹೊಸ ವರ್ಷದ ಹೊಸ್ತಿಲಲ್ಲೇ, ಉದ್ಯೋಗ ಹುಡುಕುತ್ತಿರುವವರಿಗೆ ಭರ್ಜರಿ ಗುಡ್ ನ್ಯೂಸ್! ರಾಜ್ಯ ಸರ್ಕಾರ ಬರೋಬ್ಬರಿ 24,300 ಹುದ್ದೆಗಳಿಗೆ ನೇಮಕಾತಿ ಅಖಾಡಕ್ಕೆ ಇಳಿಯಲಿದೆ. ಹಣಕಾಸು ಇಲಾಖೆ ಹಸಿರು ನಿಶಾನೆ ತೋರಿದ್ದು, ಆರೋಗ್ಯ ಇಲಾಖೆ
ಅಮೆರಿಕದ ಅತಿದೊಡ್ಡ ನಗರವಾದ ನ್ಯೂಯಾರ್ಕ್ ಸಿಟಿಯ ಮೊದಲ ಮುಸ್ಲಿಂ ಮೇಯರ್ ಆಗಿ, ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜೋಹ್ರಾನ್ ಮಮ್ದಾನಿ ಅವರಿಗೆ ನ್ಯೂಯಾರ್ಕ್ ಅಟಾರ್ನಿ ಜನರಲ್ ಲೆಟಿಟಿಯಾ
ಬೆಂಗಳೂರಿನ ಯಲಹಂಕದಲ್ಲಿ ತೆರವು ಕಾರ್ಯಾಚರಣೆ ಬಳಿಕ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿಚಾರವಾಗಿ ರಾಜಕೀಯ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿವೆ. ಗೃಹ ಸಚಿವರು ಅಕ್ರಮ ವಲಸಿಗರಿಗೆ ಪರ್ಯಾಯ ವಸತಿ ನೀಡುವುದಿಲ್ಲ, ತಕ್ಷಣವೇ ಗಡಿಪ
ಚಿನ್ನದ ಬೆಲೆಯ ಏರಿಕೆ ಮತ್ತೆ ಮುಂದುವರಿದಿದೆ. ಸದ್ಯಕ್ಕೆ ಭಾರಿ ಇಳಿಕೆಯಾಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಹೂಡಿಕೆದಾರರು ಅಧಿಕ ಲಾಭ ಗಳಿಸಿದ ಬಳಿಕ ಶೇರು ಮಾರಾಟದಲ್ಲಿ ತೊಡಗಿದ್ದರಿಂದ ಡಿಸೆಂಬರ್ ಕೊನೆ ವಾರದಲ್ಲಿ ಸ್ವ
ಭಾರತದಲ್ಲಿ ಭಾಷಾ ವಿವಾದ ಹೆಚ್ಚುತ್ತಿರುವ ಬೆನ್ನಲ್ಲೇ, ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಎಲ್ಲಾ ಭಾಷೆಗಳನ್ನು ಗೌರವಿಸುವ ಮತ್ತು ಎಲ್ಲಾ ಭಾಷೆಗಳನ್ನು ಗೌರವಿಸುವ ಸಂದೇಶ ರವಾನಿಸಿದ್ದಾರೆ. ಭಾರತದಲ್ಲಿರುವ ಎ
ವಿಜಯನಗರ ಜಿಲ್ಲೆ ಐದನೇ ವರ್ಷಕ್ಕೆ ಕಾಲಿಟ್ಟಿದ್ದು, ಆರಂಭಿಕ ಅಭಿವೃದ್ಧಿ ವೇಗ ಕಳೆದುಕೊಂಡಿದೆ. ಹಿಂದುಳಿದ ಪಶ್ಚಿಮ ತಾಲೂಕುಗಳ ಅಭಿವೃದ್ಧಿ ಕನಸು ನನಸಾಗಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಅನುದಾನದ ಕೊರತೆಯಿಂದ ಜಿಲ್ಲೆ ಹ
ಕರ್ನಾಟಕ ಸರ್ಕಾರ ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಹತ್ವದ ಯೋಜನೆಯನ್ನು ಪುನಶ್ಚೇತನಗೊಳಿಸಲು ಚಿಂತನೆ ನಡೆಸಿದೆ. ಈ ಪ್ರಸ್ತಾವನೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದೆ. ವ್ಯವಸ್ಥಾಪಕ ಹುದ್ದೆಗಳಿಗ
ಅದೊಂದು ಕಾಲವಿತ್ತು ಅಮೆರಿಕ ಎಂದರೆ ವಲಸಿಗರ ಸ್ವರ್ಗ ಎಂದು ಹೇಳಲಾಗುತ್ತಿತ್ತು. ಆದರೆ ಪ್ರಸ್ತುತ ಡೊನಾಲ್ಡ್ ಟ್ರಂಪ್ ಆಡಳಿತಾವಧಿಯಲ್ಲಿ ಅಮೆರಿಕ ವಲಸಿಗರ ಪಾಲಿಗೆ ನರಕವಾಗಿ ಪರಿಣಮಿಸಿದೆ. ಅದು ಅಕ್ರಮ ವಲಸಿಗರಾಗಿಲಿ ಅಥವಾ ಕ
ಭಾರತದಲ್ಲಿರುವ ಅಮೆರಿಕ ರಾಯಭಾರ ಕಚೇರಿಯಿಂದ ಹೊಸ ವೀಸಾ ವಾರ್ನಿಂಗ್; ನಿಯಮ ಪಾಲನೆಯ ತೂಗುಗತ್ತಿ!
Pakistan Four Lies : ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಸರಿ ಪಡಿಸಲಾಗದಷ್ಟು ಕೆಟ್ಟು ಹೋಗಿದೆ. ಪಹಲ್ಗಾಮ್ ಉಗ್ರರ ಕೃತ್ಯದ ನಂತರ ಎರಡು ದೇಶಗಳ ನಡುವೆ ಸದಾ ಉದ್ವಿಗ ಪರಿಸ್ಥಿತಿ ಮುಂದುವರಿದಿದೆ. ಈ ನಡುವೆ, ಪಾಕಿಸ್ತಾನದ ಜನತೆ ಮತ್ತು ಅ
ರಷ್ಯಾ-ಉಕ್ರೇನ್ ಯುದ್ಧ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಜಗತ್ತು ಈಗ ಯುದ್ಧ ಯಾವಾಗ ಮುಗಿಯುತ್ತದೆ ಎಂಬ ಪ್ರಶ್ನೆಯಿಂದ, ಯುದ್ಧ ಮುಗಿಸುವುದು ಯಾರಿಗೆ ಬೇಕಿಲ್ಲ ಎಂಬ ಪ್ರಶ್ನೆಯತ್ತ ಹೊರಳಿದ್ದು, ಇದಕ್ಕೆ ಉತ್ತರ ಸಿಗುವುದು ಅಷ್ಟ
ಚಳ್ಳಕೆರೆ ಉಪವಿಭಾಗದಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗಳು 2026ರ ವೇಳೆಗೆ ಪೂರ್ಣಗೊಂಡು, ತಾಲೂಕಿಗೆ ಭದ್ರಾ ನೀರು ಹರಿಯುವ ನಿರೀಕ್ಷೆಯಿದೆ. ಚಳ್ಳಕೆರೆ ಮತ್ತು ಪಾವಗಡ ತಾಲೂಕುಗಳ ವ್ಯಾಪ್ತಿಯಲ್ಲಿ ಬಹುತೇಕ ಕಾಮಗಾರಿಗಳು ಮು
ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಭಾರತ ವಿರೋಧಿ ಎಂಬುದು ಗುಟ್ಟಿನ ವಿಷಯವೇನಲ್ಲ. ಬಾಂಗ್ಲಾದಲ್ಲಿ ನಡೆಯುವ ಎಲ್ಲಾ ಕಹಿ ಘಟನೆಗಳಿಗೂ, ಯೂನಸ್ ಭಾರತದತ್ತ ಬೊಟ್ಟು ಮಾಡುತ್ತಾರೆ. ಅದೇ ರೀತಿ ಇ
ಸರ್ವರಿಗೂ ಹೊಸ ವರ್ಷ 2026ರ ಶುಭಾಶಯಗಳು. ಹೊಸ ವರ್ಷ ನಿಮ್ಮೆಲ್ಲರ ಬದುಕಿನಲ್ಲೂ ಹೊಸ ಚೈತನ್ಯವನ್ನು ತುಂಬಲಿ ಎಂದು ನಾವು ಆಶಿಸುತ್ತೇವೆ. ಹೊಸತನದ ಹುಮಸ್ಸಿನೊಂದಿಗೆ ಹೊಸ ವರ್ಷವನ್ನು ನೀವೆಲ್ಲಾ ಬರಮಾಡಿಕೊಂಡಿದ್ದೀರಿ ಎಂದೂ ನಾವು ಆ
ಮೈಸೂರಿನಲ್ಲಿ 2026ರ ಹೊಸ ವರ್ಷವನ್ನು ಸಂಭ್ರಮ, ಸಡಗರದಿಂದ ಸ್ವಾಗತಿಸಲಾಯಿತು. ಅರಮನೆ ಆವರಣ, ಹೋಟೆಲ್, ಕ್ಲಬ್ಗಳಲ್ಲಿ ಜನಸಾಗರ ಸೇರಿತ್ತು. ಪಟಾಕಿ ಪ್ರದರ್ಶನ, ಸಂಗೀತ ಕಾರ್ಯಕ್ರಮಗಳು ನಡೆದವು. ಚಾಮುಂಡಿಬೆಟ್ಟದಲ್ಲಿ ಭಕ್ತಾದಿಗಳ
ಬೆಂಗಳೂರಿನಲ್ಲಿ 2026ರ ಹೊಸ ವರ್ಷವನ್ನು ಸಾವಿರಾರು ಜನರು ಅದ್ಧೂರಿಯಾಗಿ ಸ್ವಾಗತಿಸಿದರು. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ಹಲವೆಡೆ ಸಂಭ್ರಮಾಚರಣೆ ಜೋರಾಗಿತ್ತು. ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ಮೆಟ್ರೋ ಹ
ಬೆಂಗಳೂರಿನ 9 ಅಂಚೆ ಕಚೇರಿಗಳು ಸಮೀಪದ ಅಂಚೆ ಕಚೇರಿಗಳೊಂದಿಗೆ ವಿಲೀನಗೊಂಡಿವೆ. ಆಡಳಿತ ದಕ್ಷತೆ ಮತ್ತು ಗ್ರಾಹಕ ಸೇವೆ ಸುಧಾರಣೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಅಸ್ತಿತ್ವದಲ್ಲಿರುವ ಎಲ್ಲಾ ಅಂಚೆ ಕಚೇರಿ ಸೇವೆಗಳನ್ನು ಆಯಾ ಅಂಚೆ
2026 ಭಾರತೀಯ ಪುರುಷರ ಕ್ರಿಕೆಟ್ ತಂಡಕ್ಕೆ ಮಹತ್ವದ ವರ್ಷವಾಗಿದ್ದು, ತವರಿನಲ್ಲಿ ಟಿ20 ವಿಶ್ವಕಪ್ಗೆ ಆತಿಥ್ಯ ವಹಿಸಲಿದೆ. ನ್ಯೂಜಿಲೆಂಡ್, ಅಮೆರಿಕಾ, ಪಾಕಿಸ್ತಾನ, ಇಂಗ್ಲೆಂಡ್, ಶ್ರೀಲಂಕಾ, ವೆಸ್ಟ್ ಇಂಡೀಸ್ ಮತ್ತು ಅಫ್ಘಾನಿಸ್ತಾನ ವ
Virat Kohli Instagram Post- ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಪತ್ನಿ ಅನುಷ್ಕಾ ಶರ್ಮಾ ಅವರಿಗೆ ವಿರಾಟ್ ಕೊಹ್ಲಿ ಹೃದಯಸ್ಪರ್ಶಿ ಸಂದೇಶ ನೀಡಿದ್ದು ಇದೀಗ ಫುಲ್ ವೈರಲ್ ಆಗಿದೆ. 2017ರಲ್ಲಿ ಇಟಲಿಯಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ವಿವಾಹವಾದ ಈ ಜೋಡಿ
Puducherry ‘Cricket Scam- ಪುದುಚೇರಿ ರಾಜ್ಯ ಕ್ರಿಕೆಟ್ ತಂಡದ ಆಯ್ಕೆಯಲ್ಲಿ ದೊಡ್ಡ ಗೋಲ್ ಮಾಲ್ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಹೊರ ರಾಜ್ಯ ಆಟಗಾರರನ್ನು ತಂಡಕ್ಕೆ ಆಯ್ಕೆ ಮಾಡುವ ಸಲುವಾಗಿ ನಕಲಿ ನಿವಾಸ ಪ್ರಮಾಣಪತ್ರ ಸೇರಿದಂತೆ ಹಲವು
ಜಾಗತಿಕ ಷೇರು ಮಾರುಕಟ್ಟೆಯ ದಿಗ್ಗಜ ವಾರೆನ್ ಬಫೆಟ್ ಅವರು ಬರ್ಕ್ಶೈರ್ ಹ್ಯಾಥ್ವೇ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿದಿದ್ದಾರೆ. ನಷ್ಟದಲ್ಲಿದ್ದ ಜವಳಿ ಕಂಪನಿಯನ್ನು 1 ಟ್ರಿಲಿಯನ್ ಡಾಲರ್ ಮೌಲ್ಯದ ಹೂಡಿಕೆ ಸಾಮ್ರಾಜ್ಯವನ್ನಾಗ
ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದ 5 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೇರಿದಂತೆ ಒಟ್ಟು 12 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಚಾಮರಾಜನಗರ
ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿದ್ದು, 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ಮತ್ತು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅನುಮೋದನೆ ಪಡೆದ ಈ ಆದೇಶದಲ್ಲ
Air pollution: ವೀರ್ಯಾಣು ಆಕಾರ ಸರಿಯಿಲ್ಲದಿದ್ರೆ ಮಕ್ಕಳಾಗೋದು ಕಷ್ಟವಂತೆ! Dr. Suchithra Reddy
ಹೊಸ ವರ್ಷ 2026 ಅನ್ನು ವಿಶ್ವದ ಎರಡನೇ ದೇಶವಾಗಿ ನ್ಯೂಜಿಲೆಂಡ್ ಸಂಭ್ರಮದಿಂದ ಸ್ವಾಗತಿಸಿದೆ. ಆಕ್ಲೆಂಡ್ನ ಸ್ಕೈ ಟವರ್ನಲ್ಲಿ ನಡೆದ ಅದ್ಧೂರಿ ಸುಡುಮದ್ದುಗಳ ಪ್ರದರ್ಶನ ಕಣ್ಮನ ಸೆಳೆಯಿತು. ಇದಕ್ಕೂ ಮೊದಲು ಪೆಸಿಫಿಕ್ ಮಹಾಸಾಗರದ ಕ

23 C