ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠ ಮತ್ತು ಬೆಂಗಳೂರಿನ ಉತ್ತರಾದಿ ಮಠದ ನಡುವೆ ದಶಕಗಳಿಂದ ಇದ್ದ ಮನಸ್ತಾಪ ಇತ್ಯರ್ಥಗೊಂಡಿದೆ. ಈ ಐತಿಹಾಸಿಕ ಕ್ಷಣಕ್ಕೆ ಬೆಂಗಳೂರಿನ ಉಭಯ ಮಠಗಳು ಶನಿವಾರ ವೇದಿಕೆಯಾದವು.
ಕೋಲ್ಕತಾ ನೈಟ್ ರೈಡರ್ಸ್ ಮುಸ್ತಫಿಝುರ್ ರಹಮಾನ್ ಅವರನ್ನು ಬಿಡುಗಡೆ ಮಾಡಿದ್ದಕ್ಕೆ ಬಾಂಗ್ಲಾ ಸರ್ಕಾರ ಕೆರಳಿದೆ. ಇದರಿಂದಾಗಿ, ಟಿ20 ವಿಶ್ವಕಪ್ನ ಬಾಂಗ್ಲಾದೇಶದ ಮೂರು ಪಂದ್ಯಗಳನ್ನು ಭಾರತದಿಂದ ಶ್ರೀಲಂಕಾಗೆ ಸ್ಥಳಾಂತರಿಸುವಂತ
ಜನವರಿ 26, 2026 ರಂದು ಭಾರತದ ಮೊದಲ ಹೈಡ್ರೋಜನ್ ರೈಲು ಜಿಂದ್ ಮತ್ತು ಸೋನಿಪತ್ ನಡುವೆ ಸಂಚಾರ ಆರಂಭಿಸಲಿದೆ. ಈ ರೈಲು 150 ಕಿ.ಮೀ. ವೇಗದಲ್ಲಿ ಚಲಿಸುತ್ತದೆ ಮತ್ತು 2500 ಜನರನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ. ಇದು ಪರಿಸರಕ್ಕೆ ಹಾನಿ ಮಾ
ಭಾರತೀಯ ರೈಲ್ವೆಯು 'ವಂದೇ ಭಾರತ್' ಸ್ಲೀಪರ್ ರೈಲನ್ನು ಪರಿಚಯಿಸುತ್ತಿದೆ. ಪ್ರಯಾಣಿಕರ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ವಿಶಾಲವಾದ ಟ್ರೇ ಹೋಲ್ಡರ್ಗಳು, ಓದುವ ದೀಪಗಳು, ಆಳವಾದ ವಾಶ್ ಬೇಸಿನ್ಗಳು, ಬ್ರೈಲ್ ಲಿಪಿಯಲ್
ಬಳ್ಳಾರಿಯಲ್ಲಿ ನಡೆದ ಘಟನೆಯನ್ನು ಕೇಂದ್ರ ಸಚಿವ ವಿ.ಸೋಮಣ್ಣ ತೀವ್ರವಾಗಿ ಖಂಡಿಸಿದ್ದಾರೆ. ಕಾಂಗ್ರೆಸ್ ರಾಜ್ಯಕ್ಕೆ ಕೆಟ್ಟ ಸಂದೇಶ ರವಾನಿಸಿದೆ ಎಂದು ಆರೋಪಿಸಿದ್ದಾರೆ. ರಾಜಕಾರಣಕ್ಕಾಗಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್
ಮುಂಬೈಯಲ್ಲಿರುವ ಬಾಂಗ್ಲಾದೇಶಿ ನುಸುಳುಕೋರರನ್ನು ಗುರುತಿಸಿ ಗಡಿಪಾರು ಮಾಡಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ. ಮುಂಬೈ ಮಹಾನಗರ ಪಾಲಿಕೆ ಚುನಾವಣೆಗೆ ಮುನ್ನ ಮಾತನಾಡಿದ ಅವರು, ದ
ಧಾರವಾಡ ಜಿಲ್ಲೆಯಲ್ಲಿ ಬಹುತೇಕ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಅಧಿಕಾರಾವಧಿ ಫೆಬ್ರುವರಿ ಮೊದಲ ವಾರದಲ್ಲಿ ಮುಕ್ತಾಯಗೊಳ್ಳಲಿದ್ದು, ಪಿಡಿಒ ಆಡಳಿತ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಗ್ರಾಪಂಗಳಲ್ಲಿ ಅಭಿವೃದ್ಧಿ
ಯಲ್ಲಾಪುರದ ಮಹಿಳೆಯ ಕೊಲೆ ಪ್ರಕರಣ ಕೋಮುಸ್ವರೂಪ ಪಡೆಯುವ ಮೊದಲೇ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ರಂಜಿತಾಳನ್ನು ಕೊಲೆ ಮಾಡಿದ ರಫೀಕನನ್ನು ಪತ್ತೆಹಚ್ಚಲು ಪೊಲೀಸರ ತಂಡ ರಚನೆ ಮಾಡಲಾಗಿತ್ತು. ಆದರೆ ಈ ವೇಳೆ ಆತ ಕೂಡಾ ಆ
ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ನಡೆದ ಬ್ಯಾನರ್ ಗಲಾಟೆಯಲ್ಲಿ ಮೃತಪಟ್ಟ ವ್ಯಕ್ತಿಯ ಸಾವಿಗೆ ಕಾರಣರಾದ ಶಾಸಕ ಭರತ್ ರೆಡ್ಡಿ, ಸತೀಶ್ ರೆಡ್ಡಿ ಮತ್ತು ಅವರ ಬೆಂಬಲಿಗರ ವಿರುದ್ಧ ಕೊಲೆ ಮೊಕದ್ದಮೆ ದಾ
ಹುಬ್ಬಳ್ಳಿಯಲ್ಲಿ 14-15 ವರ್ಷದ ಮೂವರು ಬಾಲಕರು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಪೋಷಕರು ಮನೆಯಲ್ಲಿ ಇಲ್ಲದ ಸಮಯದಲ್ಲಿ ಈ ಘಟನೆ ನಡೆದಿದೆ. ಆರೋಪಿಗಳು ದೌರ್ಜನ್ಯದ ವಿಡಿಯೋ ಮಾಡಿ ಬಾಲಕಿಗೆ ಬೆದರಿಕೆ ಹಾಕು
ವಿಶ್ವ ವಿಖ್ಯಾತ ಹಂಪಿ ಉತ್ಸವವನ್ನು ಫೆಬ್ರವರಿ 13-15 ರಂದು ನಡೆಸಲು ನಿರ್ಧರಿಸಲಾಗಿದ್ದು, ಇದೇ ಅವಧಿಯಲ್ಲಿ ಜಿಲ್ಲೆಯಲ್ಲಿ ನಡೆಯುವ ಸರಣಿ ಜಾತ್ರೆಗಳಿಂದಾಗಿ ಭದ್ರತೆ ಒದಗಿಸಲು ಪೊಲೀಸರಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಈ ಹಿನ್ನೆ
ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಭದ್ರಾ ಮೇಲ್ದಂಡೆ ಕಾಮಗಾರಿ ಪರಿಶೀಲನೆಗೆ ಮುಂದಾಗಿರುವುದು ರೈತ ಮುಖಂಡರಿಂದ ಅಸಮಾಧಾನಕ್ಕೆ ಕಾರಣವಾಗಿದೆ. ಅನುದಾನದ ಕೊರತೆಯಿಂದ ಕಾಮಗಾರಿಗಳು ಆಮೆಗತಿಯಲ್ಲಿ ಸಾಗ
ವೆನೆಜುವೆಲಾದಲ್ಲಿ ಅಮೆರಿಕದ ವಾಯುದಾಳಿ ಮತ್ತು ಅಧ್ಯಕ್ಷ ಮಡುರೊ ಸೆರೆಹಿಡಿಯಲ್ಪಟ್ಟ ಬೆನ್ನಲ್ಲೇ, ಭಾರತೀಯ ವಿದೇಶಾಂಗ ಸಚಿವಾಲಯವು ತನ್ನ ನಾಗರಿಕರಿಗೆ ತುರ್ತು ಎಚ್ಚರಿಕೆ ನೀಡಿದೆ. ಅನಿಶ್ಚಿತ ಪರಿಸ್ಥಿತಿಯಿಂದಾಗಿ, ವೆನೆಜುವ
ತಲಪಾಡಿ ಮೀನು ಮಾರುಕಟ್ಟೆ ಕಾಸರಗೋಡಿನಿಂದ ಉಳ್ಳಾಲದವರೆಗೂ ಜನರನ್ನು ಆಕರ್ಷಿಸುತ್ತದೆ. ಸಂಜೆಯಾಗುತ್ತಿದ್ದಂತೆ ಇಲ್ಲಿ ಜನಜಂಗುಳಿ ಹೆಚ್ಚಾಗುತ್ತದೆ. ವಿವಿಧ ಭಾಗಗಳಿಂದ ಜನರು ವೈವಿಧ್ಯಮಯ ಮೀನುಗಳನ್ನು ಖರೀದಿಸಲು ಬರುತ್ತಾರೆ.
ದಕ್ಷಿಣ ಅಮೆರಿಕದ ರಾಷ್ಟ್ರವಾದ ವೆನೆಜುವೆಲಾದಲ್ಲಿ ನಡೆದ ಕ್ಷಿಪ್ರ ಮತ್ತು ಅನಿರೀಕ್ಷಿತ ಸೇನಾ ಕಾರ್ಯಾಚರಣೆಯಲ್ಲಿ, ಅಮೆರಿಕದ ವಿಶೇಷ ಪಡೆಗಳು ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಬಂಧಿಸಿವೆ. ಈ ಘಟನೆಯ ಬೆನ್ನಲ್ಲ
ಪಾಕಿಸ್ತಾನ ವಾಯುಪಡೆಯು 'ತೈಮೂರ್' ಎಂಬ 600 ಕಿ.ಮೀ. ದೂರದ ಭೂಮಿ ಹಾಗೂ ಸಮುದ್ರ ಗುರಿಗಳನ್ನು ಭೇದಿಸುವ ಹೊಸ ಕ್ಷಿಪಣಿ ವ್ಯವಸ್ಥೆಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಇದು ಶತ್ರುಗಳ ರಕ್ಷಣಾ ವ್ಯವಸ್ಥೆಗಳನ್ನು ತಪ್ಪಿಸುವ ಸಾಮರ್ಥ್ಯ
ಮಂಗಳೂರು ವಿಭಾಗದ ಕೆ.ಎಸ್.ಆರ್.ಟಿ.ಸಿ ಬಸ್ಗಳ ಪ್ರಯಾಣ ದರವನ್ನು ಜನವರಿ 5 ರಿಂದ ಜಾರಿಗೆ ಬರುವಂತೆ ಶೇಕಡಾ 10ರಿಂದ 15ರಷ್ಟು ಕಡಿತಗೊಳಿಸಲಾಗಿದೆ. ಕುಂದಾಪುರ, ಉಡುಪಿ ಮತ್ತು ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುವ ಅಂಬಾರಿ ಉತ್ಸವ, ಡ್
ಶಿವಮೊಗ್ಗ-ಶಿಕಾರಿಪುರ ರೈಲು ಮಾರ್ಗ ನಿರ್ಮಾಣಕ್ಕೆ ರಾಜ್ಯ ಸರ್ಕಾರ 45 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಿದೆ. ಶೀಘ್ರದಲ್ಲೇ ಭೂಸ್ವಾಧೀನ ಪೂರ್ಣಗೊಂಡು ಕಾಮಗಾರಿ ಮುಂದುವರಿಯುವ ನಿರೀಕ್ಷೆಯಿದೆ ಎಂದು ಶಿವಮೊಗ್ಗ ಸಂಸದ ಬಿವೈ ರಾಘವ
ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಅವಧಿಯಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದೆ. ಔಷಧಿ ಮತ್ತು ಮೊಬೈಲ್ ಬ್ಯಾಂಕಿಂಗ್ ವ್ಯವಹಾರ ನಡೆಸುತ್ತಿದ್ದ ಖೋಕನ್ ಚಂದ್ರ ದಾಸ್ ಎಂಬುವವರನ್ನು ದುಷ್ಕರ್ಮಿಗಳು ಅಮಾನವೀಯವಾಗಿ ಥ
Mouth cancer: ಬಾಯಿಯ ಕ್ಯಾನ್ಸರ್ಗೆ ಕಾರಣಗಳೇನು? ಲಕ್ಷಣಗಳು ಹೇಗಿರುತ್ತೆ? Dr. P Subramanya Rao
ಬಳ್ಳಾರಿ ಘಟನೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಅಮನತು ಮಾಡಲಾಗಿದೆ. ಈ ಮೂಲಕ ಅವರನ್ನು ಬಲಿಪಶು ಮಾಡಲಾಗಿದೆ. ಆದರೆ ರಾಜ್ಯದ ಗೃಹ ಸಚಿವ ಡಾ. ಜಿ ಪರಮೇಶ್ವರ್ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಏಕೆ ಅಮಾನತು
ಷೇರು ಮಾರುಕಟ್ಟೆಯಲ್ಲಿ ಬ್ರೋಕರೇಜ್ ಸಂಸ್ಥೆಯೊಂದರ ತಾಂತ್ರಿಕ ದೋಷದಿಂದಾಗಿ ಟ್ರೇಡರ್ ಒಬ್ಬರ ಖಾತೆಗೆ ಆಕಸ್ಮಿಕವಾಗಿ ಬಂದ ಮಾರ್ಜಿನ್ ಹಣದಿಂದ ಅವರು ಗಳಿಸಿದ 1.75 ಕೋಟಿ ರೂ. ಲಾಭವನ್ನು ಅವರೇ ಇಟ್ಟುಕೊಳ್ಳಬಹುದು ಎಂದು ಬಾಂಬೆ ಹೈಕ
DK Shivakumar on Nice : ಇತ್ತೀಚಿನ ದಿನಗಳಲ್ಲಿ ತೀರಾ ಅಪರೂಪ ಎನ್ನುವಂತೆ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೆಗೌಡ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೈಸ್ ಯೋಜನೆಗೆ ಸಂಬಂಧಿಸಿದಂತೆ, ಹಾಡಿಹೊಗಳಿದ್ದಾರೆ. ಡಿಕೆಶಿ ಅವರ ಹೇಳಿಕೆ ಸಮಯೋಚಿತವ
India ODI Series with NZ : ನ್ಯೂಜಿಲ್ಯಾಂಡ್ ವಿರುದ್ದದ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡದಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಸ್ಥಾನವನ್ನು ಪಡೆದಿದ್ದಾರೆ. ಮೊಹಮ್ಮದ್ ಶಮಿ ತಂಡದಲ್ಲಿ ಸ್ಥಾನವನ್ನು ಪಡೆ
ಪ್ರಖ್ಯಾತ ಷೇರು ಮಾರುಕಟ್ಟೆ ಹೂಡಿಕೆದಾರ ಮತ್ತು ಎಕ್ವಿಟಾಸ್ ಸಂಸ್ಥೆಯ ಎಂಡಿ ಸಿದ್ಧಾರ್ಥ್ ಭಯ್ಯಾ (47) ನ್ಯೂಜಿಲೆಂಡ್ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸ್ಮಾಲ್ಕ್ಯಾಪ್ ಮತ್ತು ಮಿಡ್ಕ್ಯಾಪ್ ಷೇರುಗಳನ್ನು ಗುರುತಿಸ
ಕ್ಷೇತ್ರ ಮಟ್ಟದ ಮಾಹಿತಿ ಮತ್ತು ಸಾರ್ವಜನಿಕ ದೂರುಗಳನ್ನು ಕಮಾಂಡ್ ಕೇಂದ್ರ ಮೌಲ್ಯೀಕರಿಸಲಿದ್ದು, ಕ್ಷಿಪ್ರ ಕಾರ್ಯಾಚರಣೆಯ ತಂಡಗಳನ್ನು ನಿಯೋಜಿಸಿ ಸಮಸ್ಯೆ ಇತ್ಯರ್ಥವಾಗುವತನಕ ನಿಗಾ ಇಡಲಿದೆ ಎಂದರು. ವಿಭಾಗೀಯ ಮಟ್ಟದಲ್ಲಿ ಮೇ
DK Shivakumar on Ballari Incident : ಜನಾರ್ದನ ರೆಡ್ಡಿ ಬಳ್ಳಾರಿಗೆ ಕಾಲಿಡೋವರೆಗೂ ಒಂದೇ ಒಂದು ಗಲಾಟೆ ಇರಲಿಲ್ಲ. ಸಣ್ಣ ಅಹಿತಕರ ಘಟನೆ ಆಗಿರಲಿಲ್ಲ. ಸಣ್ಣ ಎಫ್ಐಆರ್ ಇರಲಿಲ್ಲ. ಅವರು ಬಂದಮೇಲೆ ಗಲಭೆ ಆಗಿದೆ. ಹೀಗಾಗಿ ಅವರಿಗೆ ಮಾತನಾಡುವ ಹಕ್ಕಿಲ್ಲ ಎಂದ
ಅಮೆರಿಕವು ವೆನೆಜುವೆಲಾ ಮೇಲೆ ವೈಮಾನಿಕ ದಾಳಿ ನಡೆಸಿದೆ. ದಾಳಿಯ ಬೆನ್ನಲ್ಲೇ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಅವರನ್ನು ಬಂಧಿಸಲಾಗಿದೆ. ಮಾದಕ ದ್ರವ್ಯ ಭಯೋತ್ಪಾದನೆ ನಿಗ್ರಹ ಮತ್ತು ಆಡಳಿತ ಬದಲಾ
Devdutt Padikkal Century In VHT 2025-ಕರ್ನಾಟಕದ ಯುವ ಬ್ಯಾಟರ್ ದೇವದತ್ ಪಡಿಕ್ಕಲ್ ಅವರು ವಿಜಯ ಹಜಾರೆ ಟ್ರೋಫಿಯಲ್ಲಿ ಇದೀಗ ನಿರಂತರವಾಗಿ ಶತಕಗಳನ್ನು ಬಾರಿಸುತ್ತಿದ್ದಾರೆ. ಈ ಆವೃತ್ತಿಯಲ್ಲಿ ಆಡಿರುವ 5 ಪಂದ್ಯಗಳಲ್ಲಿ 4ನೇ ಶತಕ ಬಾರಿಸಿದ್ದಾರೆ. ಪುದು
ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ತಳಿ ಮಾಡ್ತಿದ್ದೇವೆ. ನಗರದ ಎಲ್ಲಾ ಕಡೆ ವಾಲ್ಮೀಕಿ ಪುತ್ತಳಿ ಉದ್ಘಾಟನೆಯ ಪೋಸ್ಟರ್ ಹಾಕಲಾಗಿದೆ. ಅದರಲ್ಲಿ ಏನು ತಪ್ಪಿದೆ. ನನ್ನ ಮನೆ ಮುಂದೆಯೂ ಬಿಜೆಪಿಯವರು ಪೋಸ್ಟರ್ ಹಾಕ್ತಾರೆ. ಸಿಎಂ ಮನೆ
ಕೆ-ಪಾಪ್ ಸೆನ್ಸೇಷನ್ BTS, ಸುಮಾರು 4 ವರ್ಷಗಳ ಬಳಿಕ ಮಾರ್ಚ್ 30, 2026 ರಂದು ತಮ್ಮ ಹೊಸ ಆಲ್ಬಂ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದೆ. ಇದು ಜೂನ್ 2022 ರಲ್ಲಿ ಬಿಡುಗಡೆಯಾದ 'Proof' ನಂತರದ ಮೊದಲ ಸಂಪೂರ್ಣ ಗುಂಪು ಯೋಜನೆಯಾಗಿದ್ದು, ಏಪ್ರಿಲ್ 20
ಬಳ್ಳಾರಿಯಲ್ಲಿ ನಡೆದ ಘಟನೆಯ ಬಗ್ಗೆ ಸಚಿವ ಸಂತೋಷ್ ಲಾಡ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಇಂತಹ ಘಟನೆ ಆಗಬಾರದಿತ್ತು ಎಂದು ಅವರು ಹೇಳಿಕೊಂಡಿದ್ದಾರೆ. ಅಲ್ಲದೆ, ಇಂತಹ ಘಟನೆಗಳಿಗೆ ಕಾಂಗ್ರೆಸ್ ಪಕ್ಷ ಪ್ರೋತ್ಸಾಹ ನೀಡುವುದಿಲ್
ಭಾರತದ ಆಲ್-ರೌಂಡರ್ ಹಾರ್ದಿಕ್ ಪಾಂಡ್ಯ ವಿಜಯ್ ಹಜಾರೆ ಟ್ರೋಫಿಯಲ್ಲಿ ಬಿರುಗಾಳಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಸೌರಾಷ್ಟ್ರ ವಿರುದ್ಧ ಭರ್ಜರಿ ಶತಕ ಬಾರಿಸಿದ ಅವರು ಒಂದೇ ಓವರ್ ನಲ್ಲಿ ಐದು ಸಿಕ್ಸರ್ ಗಳನ್ನೊಳಗೊಂಡ 34 ರನ್ ಬಾ
ಇವಿ ವಾಹನಗಳ ಮಾರುಕಟ್ಟೆಯಲ್ಲಿ ಚೀನಾದ BYD ಕಂಪನಿ ಹೊಸ ಇತಿಹಾಸ ಸೃಷ್ಟಿಸಿದೆ. ಸತತ ಎರಡನೇ ವರ್ಷವೂ ಟೆಸ್ಲಾವನ್ನು ಹಿಂದಿಕ್ಕಿ, BYD ಜಾಗತಿಕವಾಗಿ 2.26 ಮಿಲಿಯನ್ ವಾಹನ ಮಾರಾಟದ ಮೂಲಕ ಅತಿ ಹೆಚ್ಚು ಇವಿ ವಾಹನಗಳನ್ನು ಮಾರಾಟ ಮಾಡಿದ ಕಂಪನ
2026ರ ಜನವರಿ 1ರಿಂದ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿ ಭತ್ಯೆ (DA) ಮತ್ತು ತುಟ್ಟಿ ಪರಿಹಾರ ಭತ್ಯೆ (DR) ಶೇ. 2ರಿಂದ 3ರಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಕಳೆದ ವರ್ಷ ದೀಪಾವಳಿ ಪ್ರಯುಕ್ತ ಶೇ. 3ರಷ್ಟು ಹೆಚ್ಚಳ ಮಾ
ಅಮೆರಿಕದಲ್ಲಿ ಸ್ಲೀಪರ್ ಸೆಲ್ನಂತೆ ಕೆಲಸ ಮಾಡುತ್ತಿರುವ ಐಸಿಸ್, ಭಯೋತ್ಪದಕ ದಾಳಿಗಳನ್ನು ನಡೆಸುವ ಸಂಚು ರೂಪಿಸುತ್ತಲೇ ಇದೆ. ಇದಕ್ಕೆ ಪುಷ್ಠಿ ಎಂಬಂತೆ ನಾರ್ಥ್ ಕ್ಯಾರೊಲಿನಾದಲ್ಲಿ ಹೊಸ ವರ್ಷಾಚರಣೆ ದಿನ ಐಸಿಸ್ ಮಾದರಿಯ
BCCI On Mustafizur Rahman- ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ಪ್ರತಿಕ್ರಿಯೆಯಾಗಿ ವೇಗದ ಬೌಲರ್ ಮುಸ್ತಾಫಿಝುರ್ ರೆಹಮಾನ್ ಅವರನ್ನು ಐಪಿಎಲ್ ನಿಂದ ಹೊರಗಿಡಬೇಕು ಎಂಬ ಒತ್ತಾಯಕ್ಕೆ ಬಿಸಿಸಿಐ ಕೊನೆಗೂ
ವೆನೆಜುವೆಲಾದ ರಾಜಧಾನಿ ಕ್ಯಾರಕಸ್ ಬಳಿ ಭಾರಿ ಸ್ಪೋಟಗಳು ಸಂಭವಿಸಿವೆ. ಯುದ್ಧ ವಿಮಾನಗಳ ಹಾರಾಟದಿಂದ ಜನರಲ್ಲಿ ಆತಂಕ ಮೂಡಿದೆ. ಅಮೆರಿಕಾ ಅಧ್ಯಕ್ಷ ಟ್ರಂಪ್ ಅವರು ವೆನೆಜುವೆಲಾ ಅಧ್ಯಕ್ಷ ಮಡೂರೊ ವಿರುದ್ಧ ಮಾದಕ ವಸ್ತುಗಳ ಸಾಗಾಟದ
ಮನುಸ್ಮೃತಿ ಪ್ರಕಾರ ಮಹಿಳೆಯರು, ದಲಿತರು ಮತ್ತು ಶೂದ್ರರ ಕೈಯಲ್ಲಿ ಹಣ ಇರಬಾರದು 20 ವರ್ಷಗಳ ಹಿಂದೆ ಮನಮೋಹನ ಸಿಂಗ್ ಸರ್ಕಾರ ಕಾಯ್ದೆಯನ್ನು ಜಾರಿಗೊಳಿಸುವ ಸಂದರ್ಭದಲ್ಲೇ ಬಿಜೆಪಿ ಯೋಜನೆಯನ್ನು ವಿರೋಧಿಸಿತ್ತು. ಮನುಸ್ಮೃತಿ ಪ್ರಕ
ಬಲೂಚಿಸ್ತಾನದಲ್ಲಿ ಚೀನಾ ತನ್ನ ಸೈನ್ಯ ತುಕಡಿಯನ್ನು ನಿಯೋಜಿಸುವ ಕುರಿತು ಭಾರತಕ್ಕೆ ಎಚ್ಚರಿಕೆಯ ಪತ್ರ ಬರೆದಿರುವ ಬಲೂಚಿಸ್ತಾನ ಸ್ವಾತಂತ್ರ್ಯ ಹೋರಾಟಗಾರ ಮೀರ್ ಯಾರ್ ಬಲೂಚ್, ಭಾರತಕ್ಕೆ ಅಚಲ ಬೆಂಬಲದ ಭರವಸೆ ನೀಡಿದ್ದಾರೆ.
Yograj Singh On Shubman Gill- ಉದಯೋನ್ಮುಖ ಬ್ಯಾಟರ್ ಶುಭಮನ್ ಗಿಲ್ ಅವರನ್ನು ಟಿ20 ತಂಡದಿಂದ ಹೊರಗಿಟ್ಟಿರುವುದಕ್ಕೆ ಯೋಗರಾಜ್ ಸಿಂಗ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಕಪಿಲ್ ದೇವ್ ಅವರ ವಿಚಾರವನ್ನೂ ಇಲ್ಲಿ ಎಳೆದು ತ
2026 Kodi Mutt Swamiji Prediction : ಯುಗಾದಿಯ ವೇಳೆ ಎಲ್ಲವನ್ನೂ ವಿವರಿಸಿ ಹೇಳುತ್ತೇನೆ, ಆದರೆ ಕಳೆದ ವರ್ಷಕ್ಕಿಂತ ಈ ವರ್ಷ ತೊಂದರೆಗಳು ಹೆಚ್ಚು ಎಂದು ಕೋಡಿಮಠದ ಶ್ರೀಗಳು ಹೇಳಿದ್ದಾರೆ. ಆ ಮೂಲಕ, ಹಾಲೀ ವರ್ಷದಲ್ಲಿ ಇನ್ನಷ್ಟು ತೊಂದರೆಗಳನ್ನು ಜನತೆ ಎ
ಸುಪ್ರೀಂ ಹಾಗೂ ಹೈಕೋರ್ಟ್ ನಲ್ಲಿ ರಾಜ್ಯದ 4 ನೀರಾವರಿ ನಿಗಮಗಳ 58,752 ಪ್ರಕರಣಗಳು ನಡೆಯುತ್ತಿವೆ. ಈ ಪ್ರಕರಣಗಳಲ್ಲಿ ವಕೀಲರ ಶುಲ್ಕಕ್ಕಾಗಿ 10 ವರ್ಷಗಳಲ್ಲಿ 48.94 ಕೋಟಿ ವೆಚ್ಚ ಮಾಡಲಾಗಿದೆ. ಈ ಪ್ರಕರಣಗಳ ನಿರ್ವಹಣೆಯಲ್ಲಿ ವಿಳಂಬ ನೀತಿ
ಅತ್ಯಾಚಾರ, ಕೊಲೆ, ಆ್ಯಸಿಡ್ ದಾಳಿಯಂತಹ ಗಂಭೀರ ಸ್ವರೂಪದ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರ ನೀಡುವುದು ವಾಡಿಕೆಯಾಗಿದೆ. ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ 2266 ಸಂತ್ರಸ್ತರು ಇಂತಹ ಪರಿಹಾರವನ್ನು ಪಡೆದುಕೊಳ್ಳಲು ಅರ್ಹ
Bangla Cricketers In IPL 2026- ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದ್ದರೂ ಐಪಿಎಲ್ ನಲ್ಲಿ ಬಾಂಗ್ಲಾದೇಶದ ಕ್ರಿಕೆಟಿಗರನ್ನು ಆಡಿಸುತ್ತಿರುವುದಕ್ಕೆ ಭಾರತದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಶಾರೂಖ್ ಖಾನ್ ಸಹ ಮಾಲ
2020ರ ದೆಹಲಿ ದಂಗೆಯಲ್ಲಿ ಕೈವಾಡ ಇರುವ ಆರೋಪದ ಮೇಲೆ ಬಂಧಿತರಾಗಿರುವ ಉಮರ್ ಖಾಲಿದ್, ಕಳೆದ ಐದು ವರ್ಷಗಳಿಂದ ವಿಚಾರಣೆ ಇಲ್ಲದೇ ಸೆರೆವಾಸ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಉಮರ್ ಖಾಲಿದ್ ಅವರನ್ನು ತಕ್ಷಣ ಬಿಡುಗಡೆ
Bellary Trigger Secret : ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾದ ಬಳ್ಳಾರಿ ಘಟನೆಗೆ ಸಂಬಂಧಿಸಿದಂತೆ, ಜಿಲ್ಲಾ ಪೊಲೀಸ್ ಉಸ್ತುವಾರಿಯ ತಲೆದಂಡವಾಗಿದೆ. ವರ್ಗಾವಣೆಗೊಂಡ 24ಗಂಟೆಯೊಳಗೆ ಎಸ್ಪಿ ಅವರನ್ನು ಅಮಾನತುಮಾಡಲಾಗಿದೆ. ಇದು ಕೂ
ಭಾರತ-ಪಾಕ್ ಸಂಘರ್ಷ ಶಮನದ ಕ್ರೆಡಿಟ್ ವಾರ್ ಗೆ ಈಗ ಚೀನಾ ಹೊಸದಾಗಿ ಎಂಟ್ರಿ ಕೊಟ್ಟಿದ್ದು, ಗೆದ್ದವನ ಬಾಲ ಹಿಡಿದು ದಡ ಸೇರಿಕೊಳ್ಳೊಣ ಎಂದು ಯಾವಾಗಲೂ ಪರರ ಮೇಲೆ ಅವಲಂಬಿತವಾಗಿರುವ ಪಾಕ್ ಈಗ ತನ್ನ ಸ್ವಾಭಿಮಾನವನ್ನೇ ಬಿಟ್ಟು ಇ
2020ರ ದೆಹಲಿ ದಂಗೆಯಲ್ಲಿ ಕೈವಾಡ ಹೊಂದಿರುವ ಆರೋಪದ ಮೇಲೆ ಬಂಧಿತರಾಗಿರುವ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ಗೆ, ನೂತನ ನ್ಯೂಯಾರ್ಕ್ ಮೇಯರ್ ಜೋಹ್ರಾನ್ ಮಮ್ದಾನಿ ಅವರು ಬರೆದಿರುವ ಕೈಬರಹದ ಟಿಪ್ಪಿಣಿಯೊಂದು ಇದೀಗ ಭಾರೀ ವಿವಾ
India Vs Sri Lanka- 2026ರಲ್ಲಿ ಭಾರತದ ಕ್ರಿಕೆಟ್ ತಂಡವು ಶ್ರೀಲಂಕಾದಲ್ಲಿ ಮಹತ್ವದ ದ್ವಿಪಕ್ಷೀಯ ಸರಣಿಯನ್ನು ಆಡಲಿದೆ. 2025ರ ನವೆಂಬರ್ ನಲ್ಲಿ 'ಡಿಟ್ವಾ' ಚಂಡಮಾರುತದಿಂದ ಹಾನಿಗೊಳಗಾದ ಶ್ರೀಲಂಕಾಗೆ ನೆರವಾಗಲು ಮುಂದಾಗಿದೆ. ಈ ನಿಟ್ಟಿನಲ್ಲಿ 2026ರ
South Africa Team For ICC T20 World Cup 2026- ಭಾರತ ಮತ್ತು ಶ್ರೀಲಂಕಾಗಳಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ. ಐಡನ್ ಮಾರ್ಕಂ ನಾಯಕರಾಗಿದ್ದು ಅನುಭವಿ ರಿಯಾನ್ ರಿಕೆಲ್ಟನ್ ಮತ್ತು ಟ್ರಿಸ್ಟನ್ ಸ್ಟಬ್ಸ್ ಅ
ಇರಾನ್ನಲ್ಲಿ ಆರ್ಥಿಕ ಬಿಕ್ಕಟ್ಟಿನಿಂದ ತೀವ್ರಗೊಂಡ ಪ್ರತಿಭಟನೆಗಳು 6ನೇ ದಿನಕ್ಕೆ ತಲುಪಿವೆ. ಆದರೆ ಈ ನಡುವೆ ಯುಎಸ್ ಹಾಗೂ ಇರಾನ್ ನಡುವೆ ವಾಕ್ಸಮರ ಮುಂದುವರೆದಿದ್ದು, ಪ್ರತಿಭಟನಾಕಾರರ ಮೇಲೆ ಹಿಂಸಾಚಾರ ನಡೆದರೆ ಯುದ್ಧಕ್ಕ
ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಕೇಂದ್ರದ ಆಡಳಿತಾರೂಢ ಬಿಜೆಪಿಯನ್ನು ನಿಯಂತ್ರಿಸುತ್ತದೆಯೇ? ಎರಡೂ ಸಂಘಟನೆಗಳ ಸೈದ್ಧಾಂತಿಕ ಸಾಮೀಪ್ಯ ನೋಡಿದರೆ, ಅಂತದ್ದೊಂದು ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಆದರೆ ಸಂಘದ
ರಾಜಧಾನಿ ಬೆಂಗಳೂರಿನ ಫುಟ್ಪಾತ್ಗಳ ಸ್ಥಿತಿ ಪರಿಶೀಲನೆ ಮತ್ತು ನಡಿಗೆಯ ಮಹತ್ವವನ್ನು ಸಾರುವ ಉದ್ಧೇಶದಿಂದ, ವಾಕಲೂರು ತಂಡ ಆಯೋಜಿಸಿದ್ದ 26 ಕಿ.ಮೀ. ನಡಿಗೆ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿದೆ. ನಡಿಗೆ ಮೂಲಕ ಹೊಪಸ ವರ್ಷಾಚರಣೆ ಆ
ನಿನ್ನೆ (ಜ.2-ಶುಕ್ರವಾರ) ಮುಖ್ಯ ಆಯುಕ್ತ ಮಹೇಶ್ವರ ರಾವ್ ನೇತೃತ್ವದಲ್ಲಿ ಜಿಬಿಎ ಸಮನ್ವಯ ಸಭೆ ನಡೆದಿದ್ದು, ಈ ಸಭೆಯಲ್ಲಿ ಮಾರ್ಕ್ಸ್ ತಂತ್ರಾಂಶದ ಅನುಮತಿ ಪಡೆಯದೇ ರಸ್ತೆ ಅಗೆಯುವ ಯಾವುದೇ ಇಲಾಖೆಗೆ ದಂಡ ಹಾಕಲಾಗುವುದು ಎಂದು ಮು
ರಾಜ್ಯ ಸಚಿವ ಸಂಪುಟವು ಕೇಂದ್ರದ ಮನರೇಗಾ ಯೋಜನೆ ಬದಲಾವಣೆ ನಿರ್ಧಾರವನ್ನು ಖಂಡಿಸಿದೆ. ಇದು ಗ್ರಾಮೀಣ ಜನರ ಉದ್ಯೋಗ ಹಕ್ಕನ್ನು ಕಸಿದುಕೊಳ್ಳುವ ಕ್ರಮ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ಮುಖ್ಯಮಂತ್ರಿಗಳು ಮುಂದಿನ ಹೆಜ್ಜ
ಬಳ್ಳಾರಿಯಲ್ಲಿ ಬ್ಯಾನರ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ರಾಜಶೇಖರ್ ಎಂಬ ಕಾಂಗ್ರೆಸ್ ಕಾರ್ಯಕರ್ತನಿಗೆ ಗುಂಡು ತಗುಲಿ ಮೃತಪಟ್ಟಿದ್ದ. ಸದ್ಯ ಶಾಸಕ ನಾರಾ ಭರತ್ ರೆಡ್ಡಿ ಅವರ ಆಪ್ತ ಸತೀಶ್ ರೆಡ್ಡಿ ಅವರ ಖಾಸಗಿ ಗನ್ಮ್ಯಾನ
ಚಿನ್ನದ ಮೇಲಿನ ಬ್ಯಾಂಕ್ ಸಾಲ ನವೆಂಬರ್ ಅಂತ್ಯಕ್ಕೆ 125% ಹೆಚ್ಚಳವಾಗಿದೆ. ಚಿನ್ನದ ಬೆಲೆ ಏರಿಕೆಯಿಂದಾಗಿ ಗ್ರಾಹಕರು ಹೆಚ್ಚಿನ ಸಾಲ ಪಡೆಯುತ್ತಿದ್ದಾರೆ. ವಾಹನ ಸಾಲ 11% ಏರಿದೆ. ಹಬ್ಬದ ಋತು ಮುಗಿದಿದ್ದರಿಂದ ಗೃಹೋಪಯೋಗಿ ವಸ್ತುಗಳ ಮೇ
ರಾಜ್ಯದಲ್ಲಿನ ಚುನಾವಣಾ ಅಕ್ರಮಗಳ ಕುರಿತು ರಾಹುಲ್ ಗಾಂಧಿಯವರು ಎತ್ತಿರುವ ಪ್ರಶ್ನೆಗಳನ್ನು ದಿಕ್ಕು ತಪ್ಪಿಸುವ ಸಲುವಾಗಿ, ಮೇ 2025ರಲ್ಲಿ ಚುನಾವಣಾ ಆಯೋಗವು ಮತಜಾಗೃತಿಗಾಗಿ ನಡೆಸಿದ ಹಳೆಯ ಸಮೀಕ್ಷೆಯನ್ನು ಅಸ್ತ್ರವನ್ನಾಗಿ ಬಳಸ
ಶನಿವಾರ(ಜ.3)ರಂದು ಬನಶಂಕರಿ ಅಮ್ಮನವರ ಬ್ರಹ್ಮ ರಥೋತ್ಸವ ಇರುವ ಕಾರಣ ಕನಕಪುರ ಮತ್ತು ಸಾರಕ್ಕಿ ಮಾರುಕಟ್ಟೆ ಸುತ್ತಮುತ್ತ ಸಂಚಾರ ನಿರ್ಬಂಧಿಸಲಾಗಿದೆ. ಸುಗಮ ವಾಹನ ಸಂಚಾರಕ್ಕಾಗಿ ಬದಲಿ ಮಾರ್ಗಗಳ ಪಟ್ಟಿಯನ್ನು ದಕ್ಷಿಣ ವಿಭಾಗದ ಸಂ
ಬಳ್ಳಾರಿಯ ಎಸ್ಪಿ ವೃತ್ತದಲ್ಲಿ ವಾಲ್ಮೀಕಿ ಪ್ರತಿಮೆ ಅನಾವರಣದ ವೇಳೆ ನಡೆದ ಕಲ್ಲು ತೂರಾಟ ಹಾಗೂ ಗಲಭೆಯನ್ನು ನಿಯಂತ್ರಿಸಲು ವಿಫಲರಾದ ಹಿನ್ನೆಲೆಯಲ್ಲಿ, ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊ
ಬೆಂಗಳೂರು-ಕಣ್ಣೂರು ಎಕ್ಸ್ಪ್ರೆಸ್ ರೈಲಿಗೆ ರಾಣಿ ಅಬ್ಬಕ್ಕ ಎಕ್ಸ್ಪ್ರೆಸ್ ಎಂದು ಹೆಸರಿಡುವಂತೆ ಬೇಡಿಕೆಯೊಂದು ಕೇಳಿಬಂದಿದೆ. ಪಶ್ಚಿಮ ಕರಾವಳಿ ರೈಲ್ವೆ ಯಾತ್ರಿ ಅಭಿವೃದ್ಧಿ ಸಮಿತಿಯು ಈ ಸಂಬಂಧ ವಿಧಾನಸಭೆ ಸ್ಪೀಕರ್ ಯು.ಟ
ಆರ್ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ದುರಂತದ ಕಾರಣಕ್ಕೆ ಕ್ರಿಕೆಟ್ ಪಂದ್ಯಗಳನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಲ್ಲಿಸುವುದು ಸರಿಯಲ್ಲ ಎಂದು ಮಾಜಿ ಕ್ರಿಕೆಟ್ ಆಟಗಾರ ಅನಿಲ್ ಕುಂಬ್ಳೆ ಹೇಳಿದ್ದಾರೆ. ದುರಂ
ಬಳ್ಳಾರಿಯಲ್ಲಿ ಜನವರಿ 3ರಂದು ನಡೆಯಬೇಕಿದ್ದ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಮಾಜಿ ಸಚಿವ ಬಿ ನಾಗೇಂದ್ರ ಘೋಷಿಸಿದ್ದಾರೆ. ಇದೇ ವೇಳೆ, ಶಾಸಕ ಜನಾರ್ದನ ರೆಡ್ಡಿ ವಿರುದ್ಧ ತೀವ್ರ ವಾಗ್
Health tips: ಹೊಸವರ್ಷದ ಹೆಲ್ತ್ ರೆಸೊಲ್ಯೂಷನ್ ಯಾವುದೆಲ್ಲ? ಆರೋಗ್ಯ ಸಲಹೆ| Dr. Himaaldev G J
ಉದ್ಯೋಗಿಯೊಬ್ಬರು ರೆಡ್ಡಿಟ್ನಲ್ಲಿ ಹಂಚಿಕೊಂಡಿರುವ ಪೋಸ್ಟ್ವೊಂದು ವೈರಲ್ ಆಗಿದೆ. ತಲೆನೋವಿನ ಕಾರಣಕ್ಕೆ ರಜೆ ಕೇಳಿದ ಉದ್ಯೋಗಿಯೊಬ್ಬರಿಗೆ, ಅವರ ಬಾಸ್ ನಿಮ್ಮ ಲೈವ್ ಲೊಕೇಶನ್ ಶೇರ್ ಮಾಡಿ ಎಂದು ಪಟ್ಟು ಹಿಡಿದ ಘಟನೆ ರೆಡ್ಡಿ
ಮಾಜಿ ಕ್ರಿಕೆಟಿಗ ಯೋಗ್ರಾಜ್ ಸಿಂಗ್ ಅವರು ಅರ್ಜುನ್ ತೆಂಡೂಲ್ಕರ್ ಅವರ ಬ್ಯಾಟಿಂಗ್ ಸಾಮರ್ಥ್ಯವನ್ನು ಶ್ಲಾಘಿಸಿದ್ದಾರೆ. ಅರ್ಜುನ್ ಸಚಿನ್ ತೆಂಡೂಲ್ಕರ್ ಅವರಂತೆಯೇ ಬ್ಯಾಟ್ ಮಾಡುತ್ತಿದ್ದು, ಕೋಚ್ಗಳು ಆತನ ಬ್ಯಾಟಿಂಗ್ ಕಡೆಗೆ
ಬೆಂಗಳೂರಿನಲ್ಲಿ 17 ದಿನಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಇರುವುದಿಲ್ಲ. ಜನವರಿ 3 ರಿಂದ 19 ರವರೆಗೆ ಮತ್
ʻಕ್ಯಾಪ್ಟನ್ ಆಗೋ ತಾಕತ್ತು ಇದ್ಯಾʼ ಅಶ್ವಿನಿಗೆ ಗಿಲ್ಲಿ ಟಾಂಗ್!
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026ರ ಫೆಬ್ರವರಿ 1, ಭಾನುವಾರದಂದು ಕೇಂದ್ರ ಬಜೆಟ್ ಮಂಡಿಸುವ ನಿರೀಕ್ಷೆಯಿದೆ. ಈ ಬಜೆಟ್ ಮಂಡನೆಯೊಂದಿಗೆ, ಸೀತಾರಾಮನ್ ಅವರು ಸತತ 9ನೇ ಬಾರಿಗೆ ಬಜೆಟ್ ಮಂಡಿಸಿದ ಭಾರತದ ಮೊದಲ ಹಣಕಾಸ
ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 3 ರಂದು ದೆಹಲಿಯಲ್ಲಿ 'ದಿ ಲೈಟ್
ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ನಡುವಿನ ಗಲಾಟೆಯಲ್ಲಿ ಖಾಸಗಿ ಗನ್ ಮ್ಯಾನ್ ಫೈರಿಂಗ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದಾರೆ.
ಪೈರಸಿ ಮಾಡೋರಿಗೆ ಖಡಕ್ ಆಗಿ ಉತ್ತರ ಕೊಟ್ಟ ʻ45’ ನಿರ್ದೇಶಕ ಅರ್ಜುನ್ ಜನ್ಯ!
2026ರ ಜನವರಿಯು ಕೆ-ಪಾಪ್ ಪ್ರಿಯರಿಗೆ ಸಂಗೀತದ ಹಬ್ಬವಾಗಿದ್ದು, Apink, EXO, ENHYPEN, CHUU, JOOHONEY ಸೇರಿದಂತೆ ಅನೇಕ ಕಲಾವಿದರು ತಮ್ಮ ಹೊಸ ಆಲ್ಬಂಗಳನ್ನು ಬಿಡುಗಡೆ ಮಾಡುತ್ತಿದ್ದಾರೆ. ಈ ತಿಂಗಳು ಸಾಲು ಸಾಲು ಆಲ್ಬಂ ರಿಲೀಸ್ಗಳೊಂದಿಗೆ ಕೆ-ಪಾಪ್ ಅಭಿಮ
Jason Holders No Ball In IL20- ಇತ್ತೀಚೆಗೆ ನಡೆದ ಐಎಲ್ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ನ ಜೇಸನ್ ಹೋಲ್ಡರ್ ಎಸೆದ ಒಂದು ಅಸಾಮಾನ್ಯ ವೈಡ್ ಎಸೆತ ಇದೀಗ ಎಲ್ಲರ ಗಮನ ಸೆಳೆದಿದೆ. ಚೆಂಡು ಬ್ಯಾಟ್ಸ್ಮನ್ ಮತ್ತು ಸ್ಲಿಪ್ ಫೀಲ್ಡರ್ಗಳನ್ನು ದಾಟಿ ನೇರ
ಮಧ್ಯಪ್ರದೇಶದ ಖರ್ಗೋನ್ ಜಿಲ್ಲೆಯ ಬಡ್ವಾಹ್ ಪ್ರದೇಶದ ನರ್ಮದಾ ನದಿ ತೀರದಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಕನಿಷ್ಠ 200 ಗಿಳಿಗಳು ಸಾವನ್ನಪ್ಪಿವೆ ಎನ್ನುವುದಾಗಿ ವರದಿಯಾಗಿದೆ. ಆರಂಭದಲ್ಲಿ ಇದು ಬರ್ಡ್ ಫ್ಲೂ ಎಂಬುದಾಗಿ ಆತಂಕ ವ್ಯ
ಕೋಲ್ ಇಂಡಿಯಾ ಲಿಮಿಟೆಡ್ (ಸಿಐಎಲ್) ತನ್ನ ಇತಿಹಾಸದಲ್ಲೇ ಮೊದಲ ಬಾರಿಗೆ ನೆರೆಯ ರಾಷ್ಟ್ರಗಳಾದ ಬಾಂಗ್ಲಾದೇಶ, ಭೂತಾನ್ ಮತ್ತು ನೇಪಾಳದ ಕಲ್ಲಿದ್ದಲು ಗ್ರಾಹಕರಿಗೆ ತನ್ನ ಇ-ಹರಾಜು ಪ್ರಕ್ರಿಯೆಯಲ್ಲಿ ನೇರವಾಗಿ ಭಾಗವಹಿಸಲು ಅನುಮತಿ
ಬಲೂಚ್ ನಾಯಕ ಮೀರ್ ಯಾರ್ ಬಲೂಚ್ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಬಲೂಚಿಸ್ತಾನದ ರಕ್ಷಣೆ ಮತ್ತು ಸ್ವಾತಂತ್ರ್ಯ ಪಡೆಗಳು ನಿರ್ಲಕ್ಷಿಸಲ್ಪಟ್ಟರೆ ಚೀನಾ ತನ್ನ ಸೇನೆಯನ್ನು ನಿಯೋಜಿಸಬ
Ravichandran Ashwin On ICC Events- ವಿಶ್ವ ಕ್ರಿಕೆಟ್ನಲ್ಲಿ ಐಸಿಸಿ ಟೂರ್ನಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಪ್ರೇಕ್ಷಕರ ಆಸಕ್ತಿಯನ್ನು ಕಡಿಮೆ ಮಾಡುತ್ತಿದೆ ಎಂದು ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಭಿಪ್ರಾಯಪಟ್ಟಿದ್ದಾರ. ತಂಡಗಳ ಸ
ನಟ ದರ್ಶನ್ ಪತ್ನಿ ವಿಜಯ ಲಕ್ಷ್ಮಿ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಾಮೆಂಟ್ಮಾಡಿದವರ ವಿರುದ್ಧ ದೂರು ನೀಡಲಾಗಿತ್ತು. ಆ ಬಗ್ಗೆ ಅವರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು. ಅದಾಗಿ ಕೆಲ ದಿನದ ನಂತರ ವಿಜಯಲ
ನೆರೆ ರಾಷ್ಟ್ರ ಪಾಕಿಸ್ತಾನವನ್ನು ಕೆಟ್ಟ ನೆರೆಹೊರೆ ಎಂದು ಕರೆದಿರುವ ಭಾರತದ ವಿದೇಶಾಂಗ ಸಚಿವಾಲಯ ಡಾ.ಎಸ್. ಜೈಶಂಕರ್, ಪಾಕಿಸ್ತಾನದ ಭಯೋತ್ಪಾದಕ ಕುತಂತ್ರಗಳಿಗೆ ತಕ್ಕ ಪ್ರತಿಕ್ರಿಯೆ ನೀಡುವ ಹಕ್ಕನ್ನು ಭಾರತ ಕಾಯ್ದಿರಿಸಿದೆ
ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಗುಂಡಿನ ದಾಳಿಯಿಂದ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದಾರೆ. ಯಾರ ಬಂದೂಕಿನಿಂದ ಗುಂಡು ಹಾರಿಸಲಾಗಿದೆ ಎಂಬುದು ತನ
Ballari Reddy's Clash : ಬಳ್ಳಾರಿಯಲ್ಲಿ ಹೊಸವರ್ಷದ ದಿನದಂದು ನಡೆದ ಘರ್ಷಣೆಯ ಹಿಂದೆ ಎರಡು ಕಾರಣಗಳಿವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಅಭಿಪ್ರಾಯ ಪಟ್ಟಿದ್ದಾರೆ. ಈ ಘರ್ಷಣೆಯಲ್ಲಿ ಒಬ್ಬರು ಕಾಂಗ್ರೆಸ್ ಕಾರ್ಯಕರ್ತರ
Usman Khawaja Farewell Match- ಆಸ್ಟ್ರೇಲಿಯಾದ ಅನುಭವಿ ಟೆಸ್ಟ್ ಬ್ಯಾಟರ್ ಉಸ್ಮಾನ್ ಖವಾಜಾ ಅವರು ತಮ್ಮ ಸುದೀರ್ಘ 15 ವರ್ಷಗಳ ಕ್ರಿಕೆಟ್ ಬದುಕಿಗೆ ಇದೀಗ ವಿದಾಯ ಹೇಳುತ್ತಿದ್ದಾರೆ. ಇಂಗ್ಲೆಂಡ್ ವಿರುದ್ಧ ತಮ್ಮ ತವರು ಮೈದಾನ ಸಿಡ್ನಿಯಲ್ಲಿ ನಡೆಯಲಿ
ಬಳ್ಳಾರಿಯಲ್ಲಿ ನಡೆದ ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಣ್ಣ ವಿಚಾರ ದೊಡ್ಡದಾಗಿದ್ದು ಏಕೆ ಎಂದು ಅವರು ಪ್ರಶ್ನಿಸಿದ್ದಾರೆ. ಬ್ಯಾನರ್ ಅಳವಡಿಕೆ ವಿಚಾರದಲ್ಲಿ ನಡೆದ ಈ ಘ

26 C