2026ರ ಹೊಸ ವರ್ಷದ ಆರಂಭದಲ್ಲೇ ಮೊಬೈಲ್ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯ ಪರ್ವ ಶುರುವಾಗಿದೆ. ಬಿಡಿಭಾಗಗಳ ವೆಚ್ಚ ಹೆಚ್ಚಳ ಮತ್ತು ರೂಪಾಯಿ ಮೌಲ್ಯದ ಕುಸಿತದ ಕಾರಣದಿಂದ ಸ್ಯಾಮ್ಸಂಗ್, ವಿವೋ, ನಥಿಂಗ್ ಮತ್ತು ಒಪ್ಪೋ ಕಂಪನಿಗಳು ತಮ್ಮ
ರಾಜ್ಯದಲ್ಲಿ ಸದ್ಯ ಚಳಿಯ ವಾತಾವರಣ ಇದ್ದು, ಮುಂದಿನ 7 ದಿನವೂ ಚಳಿ ಮತ್ತಷ್ಟು ಹೆಚ್ಚಾಗಲಿದೆ. ಈ ವಾರಾಂತ್ಯದ 2 ದಿನ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ಕೊಡಲಾಗಿದೆ.
Trump Warning to 3 Nations : ವೆನೆಜುವೆಲಾದ ಮೇಲಿನ ಮಿಲಿಟರಿ ಕಾರ್ಯಾಚರಣೆಯ ನಂತರ, ಅಮೆರಿಕಾದ ಅಧ್ಯಕ್ಷ ಮತ್ತೆ ಮೂರು ದೇಶಗಳಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಡೊನಾಲ್ಡ್ ಟ್ರಂಪ್ ಎಚ್ಚರಿಕೆಗೆ ಆ ದೇಶಗಳ ಸರ್ಕಾರ ಅಸಮಾಧಾನವನ್ನು ವ್ಯಕ್ತ ಪಡ
ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳನ್ನು ನಿಲ್ಲಿಸುವಂತೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ತಾನು ಸಿಎಂ ರೇಸ್ನಲ್ಲಿ ಇಲ್ಲ ಎಂದ ಅವರು, ಬಜೆಟ್ ನಂತರ ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ ಎಂದರು. ಮನರೇ
2026ರ ಕೇಂದ್ರ ಬಜೆಟ್ನಲ್ಲಿ ಅಕ್ಕಿ ರಫ್ತು ಉದ್ಯಮಕ್ಕೆ ವಿಶೇಷ ಉತ್ತೇಜನ ನೀಡುವಂತೆ 'ಭಾರತೀಯ ಅಕ್ಕಿ ರಫ್ತುದಾರರ ಒಕ್ಕೂಟ' ಕೇಂದ್ರ ಹಣಕಾಸು ಸಚಿವರಿಗೆ ಮನವಿ ಮಾಡಿದೆ. ಸುಸ್ಥಿರ ಕೃಷಿ ಪದ್ಧತಿ, ಲಾಜಿಸ್ಟಿಕ್ಸ್ ವೆಚ್ಚ ಕಡಿತ ಮತ್ತು
ಜನವರಿ 6 ರಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಸುದೀರ್ಘ ಅವಧಿಯ ಸಿಎಂ ಎಂಬ ದಾಖಲೆಯನ್ನು ಸರಿಗಟ್ಟುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಸಚಿವ ಕೃಷ್ಣ ಬೈರೇಗೌಡ ಅವರು ಹಾಡಿ ಹೊಗಳಿದ್ದಾರೆ. ಸಿದ್ದ
ಕೇಂದ್ರ ರಾಜಕೀಯ ಆದ ನಂತರ ರಾಜ್ಯಕ್ಕೆ ಬರಬೇಕು ಅಲ್ವ. ರಾಜ್ಯ ರಾಜಕೀಯಕ್ಕೆ ಕಾಲಿಟ್ಟೇದ್ದೇನೆ ಎಂದು ಪ್ರತಾಪ್ ಸಿಂಹ ಅವರು ಮೈಸೂರಿನಲ್ಲಿ ಮಾತನಾಡಿರುವುದು ಸದ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಚಾಮರಾಜ ವಿಧಾನಸ
ಕೃಷ್ಣರಾಜಸಾಗರ ಜಲಾಶಯದ ವಿಶ್ವೇಶ್ವರಯ್ಯ ನಾಲಾ ಜಾಲದ ಅಚ್ಚುಕಟ್ಟು ಪ್ರದೇಶಗಳಲ್ಲಿ ದೀರ್ಘಾವಧಿ ಬೆಳೆಗಳ ರಕ್ಷಣೆಗೆ ಜ. 12ರಿಂದ ಕಟ್ಟು ಪದ್ಧತಿಯಡಿ ನಾಲೆಗಳಿಗೆ ನೀರು ಹರಿಸಲು ನಿರ್ಧರಿಸಲಾಗಿದೆ. ಆದರೆ, ಲೈನಿಂಗ್ ಕಾಮಗಾರಿ ಹಿ
ದಿಲ್ಲಿ ಗಲಭೆಯ ಹಿಂದಿನ ಪಿತೂರಿ ಪ್ರಕರಣದಲ್ಲಿ ಸಿಲುಕಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಮತ್ತೆ ನಿರಾಕರಿಸಿದೆ. ಪ್ರಾಸಿಕ್ಯೂಷನ್ ಒದಗಿಸಿದ ಸಾಕ್ಷ್ಯಗಳು ಇವರ ವಿರುದ್ಧದ
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ವಾಗ್ದಾಳಿ ನಡೆಸಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಈ ಕುರಿತಾಗಿ ವಿಪಕ್ಷ ನಾಯಕ ಆರ್ ಅಶೋಕ್ ಟ್ವೀಟ್ ಮಾ
ವೆನೆಜುವೆಲಾದ ತೈಲ ಉದ್ಯಮದಲ್ಲಿ ಅಮೆರಿಕದ ಹಸ್ತಕ್ಷೇಪ ಅಥವಾ ಸ್ವಾಧೀನ ಪ್ರಕ್ರಿಯೆಯು ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಒಎನ್ಜಿಸಿ ಪಾಲಿಗೆ ವರದಾನವಾಗಲಿದೆ ಎಂದು ಜೆಫರೀಸ್ ವರದಿ ಮಾಡಿದೆ. ರಿಲಯನ್ಸ್ಗೆ ಕಡಿಮೆ ದರದಲ
2020ರ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದ ಯುಎಪಿಎ ಪ್ರಕರಣದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಸೇರಿದಂತೆ ಏಳು ಮಂದಿಯ ಜಾಮೀನು ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಲಿದೆ. ದೆಹಲಿ ಹೈಕೋರ್
ಶೇಖ್ ಹಸೀನಾರನ್ನು ಬಾಂಗ್ಲಾಕ್ಕೆ ಒಪ್ಪಿಸುವಂತೆ ಭಾರತಕ್ಕೆ ಮನವಿ ಮಾಡಿಕೊಳ್ಳುತ್ತಿದ್ದರು ಸಹ ಅವರನ್ನು ಇಲ್ಲಿಯೇ ಇರಿಸಿಕೊಳ್ಳಲಾಗಿದೆ. ಆದರೆ, ಬಾಂಗ್ಲಾದಲ್ಲಿ ಹಿಂದೂಗಳಿಗೆ ಹಿಂಸಾಚಾರ ನೀಡಲಾಗುತ್ತಿದೆ ಎಂದು ಬಾಂಗ್ಲಾದೇ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತವು ರಷ್ಯಾದಿಂದ ತೈಲ ಖರೀದಿಯನ್ನು ಮುಂದುವರಿಸಿದರೆ ಸುಂಕ ಹೆಚ್ಚಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ವೆನೆಜುವೆಲಾದ ತೈಲ ಪ್ರದೇಶವನ್ನು ವಶಪಡಿಸಿಕೊಂಡಿರುವ ಟ್ರಂಪ್, ಭಾರತದ ಪ್ರಧ
ಟಾಟಾ ಒಡೆತನದ ಏರ್ ಇಂಡಿಯಾ ಸಂಸ್ಥೆಯು ತನ್ನ ನಾಯಕತ್ವದಲ್ಲಿ ಮಹತ್ವದ ಬದಲಾವಣೆ ಮಾಡಲು ಮುಂದಾಗಿದೆ. ಪ್ರಸ್ತುತ ಸಿಇಒ ಕ್ಯಾಂಪ್ಬೆಲ್ ವಿಲ್ಸನ್ ಅವರ ಅಧಿಕಾರಾವಧಿ 2027ರ ಜೂನ್ನಲ್ಲಿ ಮುಕ್ತಾಯಗೊಳ್ಳಲಿದ್ದರೂ, ಅದಕ್ಕೂ ಮೊದಲೇ ಅವ
ಚಿನ್ನದ ಬೆಲೆ 2026 ರಹೊಸವರ್ಷದಲ್ಲೂ ಭಾರಿ ಜಿಗಿತ ಕಂಡುಬರುತ್ತಿದೆ. ಚಿನ್ನದ ಬೆಲೆಯ ಜೊತೆ ಬೆಳ್ಳಿ ಬೆಲೆಯೂ ಹೆಚ್ಚಳ ಆಗಿದ್ದು, ಇದಕ್ಕೆ ಕಾರಣ ಇಲ್ಲಿ ವಿವರಿಸಲಾಗಿದೆ.
ಅಮೆರಿಕ ವೆನೆಜುವೆಲಾದ ಮೇಲೆ ದಾಳಿ ನಡೆಸಿದೆ. ಇದು ಜಾಗತಿಕ ಮಾರುಕಟ್ಟೆಯಲ್ಲಿ ದೊಡ್ಡ ಪರಿಣಾಮ ಬೀರಲಿದೆ. ಭಾರತೀಯ ಷೇರು ಮಾರುಕಟ್ಟೆ ಸ್ಥಿರವಾಗಿರಲಿದೆ. ಕಚ್ಚಾ ತೈಲ ಬೆಲೆ ಏರಿಕೆಯಾಗುವ ನಿರೀಕ್ಷೆಯಿದೆ. ಚಿನ್ನ, ಬೆಳ್ಳಿ ಮತ್ತು ತ
Venezuela bombing - Illegal : ತೈಲ ಸಂಪತ್ ಬರಿತ ವೆನೆಜುವೆಲಾ ದೇಶದ ಮೇಲೆ ವೈಮಾನಿಕ ದಾಳಿ ಮತ್ತು ಅಲ್ಲಿನ ಅಧ್ಯಕ್ಷರನ್ನು ಸೆರೆಗೆ ತೆಗೆದುಕೊಂಡ ಅಮೆರಿಕಾದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ವಿಶ್ವಕ್ಕೆ ಕಾನೂನು ರೂಪಿಸುವ ವ
ಅಮೆರಿಕದ ಮೇರಿಲ್ಯಾಂಡ್ನಲ್ಲಿ ಭಾರತೀಯ ಯುವತಿಯೊಬ್ಬಳ ಹತ್ಯೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. 26 ವರ್ಷದ ಅರ್ಜುನ್ ಶರ್ಮ ಎಂಬಾತ ತನ್ನ ಪ್ರಿಯತಮೆ ನಿಖಿತಾ ಗೋಡಿಶಾಲಾ (27)ಳನ್ನು ಕೊಂದು ಭಾರತಕ್ಕೆ ಪರಾರಿಯಾಗಿರುವುದು ತಿಳಿದುಬ
ಮ್ಯಾಪಿಂಗ್ ಪ್ರಕ್ರಿಯೆ 2 ವಿಭಾಗಗಳಲ್ಲಿ ನಡೆಯುತ್ತಿದೆ. ಇಲ್ಲಿ 40 ವರ್ಷ ಮೇಲ್ಪಟ್ಟವರು ಹಾಗೂ 40 ವರ್ಷ ಕೆಳಗಿವರು ಎಂದು ಪ್ರತ್ಯೇಕಿಸಲಾಗಿದೆ. 4 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 40 ವರ್ಷಕ್ಕಿಂತ ಮೇಲ್ಪಟ್ಟ 5,39,706 ಮತದಾರರು
Ballari Incident : ಬಳ್ಳಾರಿಯಲ್ಲಿ ನಡೆದ ಶೂಟೌಟ್ ಪ್ರಕರಣದಲ್ಲಿ ಆರೋಪ ಪ್ರತ್ಯಾರೋಪ ಜೋರಾಗಿ ನಡೆಯುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ಸಿನವರು ಒಬ್ಬರು ಇನ್ನೊಬ್ಬರನ್ನು ದೂರುವ ಕೆಲಸವನ್ನು ಮಾಡುತ್ತಿದ್ದಾರೆ. ಈ ನಡುವೆ, ಬಳ್ಳಾರಿಗೆ ಭ
ಫ್ಯಾಮಿಲಿ ವಿಚಾರವಾಗಿ ರಾಶಿಕಾ - ರಕ್ಷಿತಾ ಮಧ್ಯೆ ಜೋರು ಜಗಳ!
ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ವಿಭಾಗದ 55 ಕಿ.ಮೀ. ರೈಲು ಮಾರ್ಗದ ವಿದ್ಯುದೀಕರಣ ಮುಕ್ತಾಯಗೊಂಡಿದೆ. ವ್ಯಾಪಾರ ಮತ್ತು ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗುವ ನಿರೀಕ್ಷೆ ಇದೆ. ಇದರಿಂದ ಸರಕು ಸಾಗಣೆ ಸುಗಮವಾಗಲಿದ್ದು, ಶಿರಾಡಿ ಘಾಟ್
ಮಾಗಡಿ ತಾಲೂಕಿನ ಹೊಯ್ಸಳರ ಕಾಲದ ನಾಗಿನಿ ಕೆರೆ ಏರಿ ಬಿರುಕು ಬಿಡುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಸಣ್ಣ ನೀರಾವರಿ ಇಲಾಖೆ ಮತ್ತು ಗ್ರಾಪಂ ಆಡಳಿತದ ಅಸಡ್ಡೆಯಿಂದ ಕೆರೆ ಅಪಾಯದಲ್ಲಿದೆ. ಹೇಮಾವತಿ ನೀರು ಹರಿಸ
ಪತ್ರಕರ್ತ ಶರತ್ ಶರ್ಮಾ ಎಂಬುವವರು ಮೂವರು ಪೊಲೀಸ್ ಇನ್ಸ್ಪೆಕ್ಟರ್ಗಳಿಗೆ 15 ಲಕ್ಷ ರೂ. ಸುಲಿಗೆಗೆ ಯತ್ನಿಸಿದ್ದ ಎಂಬ ಆರೋಪ ಕೇಳಿಬಂದಿತ್ತು. ಆ ಪ್ರಕರಣದಲ್ಲಿ ಸದ್ಯ ಅವರನ್ನು ಬಂಧಿಸಲಾಗಿದೆ. ಡ್ರಗ್ಸ್ ಫ್ಯಾಕ್ಟರಿ ಪ್ರಕರಣವ
ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಸವಾರರು ರಸ್ತೆಯಲ್ಲಿ ಸಂಚರಿಸುವಾಗ ಹೆಲ್ಮೆಟ್ ಧರಿಸುವುದು ಕಡ್ಡಾಯ. ಇಬ್ಬರಿದ್ದರೆ ಇಬ್ಬರೂ ಸಹ ಧರಿಸಬೇಕಾಗುತ್ತದೆ. ಆದರೆ, ಕೆಲವರು ಪೊಲೀಸರ ಕಣ್ತಪ್ಪಿಸಿ, ಸಂಚಾರ ಪೊಲೀಸ್ ಇಲಾಖೆಯ ನಿಯಮಕ
ವೃತ್ತಿಯಲ್ಲಿ ಪ್ರಾಧ್ಯಾಪಕಿ ಆಗಿರುವ ಡಾ.ಸಹನಾ ಪ್ರಸಾದ್ ಅವರು ಲೇಖಕಿಯೂ ಆಗಿದ್ದು, ಸಣ್ಣ ಕಥೆ, ಲೇಖನ, ಕಾದಂಬರಿಗಳನ್ನು, ಧಾರವಾಹಿಗಳನ್ನೂ ಬರೆದಿದ್ದಾರೆ. ಈವರೆಗೂ 15 ಸಾವಿರಕ್ಕೂ ಹೆಚ್ಚು ಲೇಖನಗಳು ಪ್ರಕಟಗೊಂಡಿವೆ. ಬೆಂಗಳೂರಿನ
ಹೊಸ ವರ್ಷದ ಆರಂಭದಲ್ಲಿ ಈಶಾನ್ಯ ಭಾರತದ ಅಸ್ಸಾಂ ರಾಜ್ಯದಲ್ಲಿ ಕಹಿ ಘಟನೆ ಸಂಭವಿಸಿದ್ದು, ಭೂಕಂಪಕ್ಕೆ ಭೂಮಿ ನಡುಗಿದೆ. ತಕ್ಷಣಕ್ಕೆ ಹಾನಿಗಳ ಮಾಹಿತಿ ಲಭ್ಯವಿಲ್ಲವಾದರೂ, ಬೆಳ್ಳಂಬೆಳಗ್ಗೆ ಭೂಮಿ ಕಂಪಿಸಿದ್ದರಿಂದ ಜನ ಭೀತಿಗೊಳಗಾ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 6ರಂದು ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಲಿದ್ದು, ಅತಿ ಹೆಚ್ಚು ಅವಧಿಗೆ ರಾಜ್ಯದ ಚುಕ್ಕಾಣಿ ಹಿಡಿದ ಇತಿಹಾಸ ಸೃಷ್ಟಿಸಲಿದ್ದಾರೆ. ಅರಸು ಅವರು 2,792 ದಿನಗಳ ಕಾಲ ಅಧಿಕಾರದಲ್ಲಿದ್ದ
ಹೊಸ ವರ್ಷದಿಂದ ಮೆಸ್ಕಾಂ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಮುಂದಾಗಿದೆ. ಕೃಷಿ ಪಂಪ್ಸೆಟ್ ಹೊರತುಪಡಿಸಿ ತಾತ್ಕಾಲಿಕ ಹಾಗೂ ಹೊಸ ಸಂಪರ್ಕ ಪಡೆಯುವ ಗ್ರಾಹಕರಿಗೆ ಇದು ಅನ್ವಯಿಸಲಿದೆ. ಆದರೆ ಹಿಂದಿನ ದರಕ್ಕೂ, ಹೊಸ ಶುಲ್ಕಕ್ಕೂ ಭಾರೀ ವ
ಬೆಂಗಳೂರು ಹೊರವಲಯದ ಸಿಂಗೇನ ಅಗ್ರಹಾರದಲ್ಲಿ ಹಣ್ಣು-ತರಕಾರಿ ಸಗಟು ಮಾರಾಟಕ್ಕಾಗಿ ಮೆಗಾ ಮಾರುಕಟ್ಟೆ ನಿರ್ಮಿಸಲು ಎಪಿಎಂಸಿ ಮುಂದಾಗಿದೆ. ಎರಡು ದಶಕಗಳ ವಿವಾದಿತ 42 ಎಕರೆ ಜಾಗ ಎಪಿಎಂಸಿ ಸುಪರ್ದಿಗೆ ಬಂದಿದ್ದು, ರೈತರಿಗೆ ಪರಿಹಾರ
ಸಂಪರ್ಕ ವ್ಯವಸ್ಥೆಯಲ್ಲಿ ರೈಲು ಸಾರಿಗೆಯೂ ಪ್ರಮುಖ. ಜತೆಗೆ ಅಭಿವೃದ್ಧಿಗೂ ಹೆಬ್ಬಾಗಿಲು ಇದ್ದಂತೆ. ಸಾಮಾನ್ಯನಿಂದ ಹಿಡಿದು ಶ್ರೀಮಂತರವರೆಗೆ ಎಲ್ಲರೂ ರೈಲು ಪ್ರಯಾಣ ಬಯಸುತ್ತಾರೆ. ಇತ್ತೀಚಿನ ವರ್ಷಗಳಲ್ಲಿ ರೈಲ್ವೆ ಜಾಲ ವಿಸ್
ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮದುರೊ ಅವರನ್ನು ಬಂಧಿಸಿದ್ದಾರೆ. ಈ ಕಾರ್ಯಾಚರಣೆಯ ಹಿಂದಿನ ಮುಖ್ಯ ಕಾರಣ ತೈಲ ಎಂದು ಟ್ರಂಪ್ ಹೇಳಿದ್ದಾರೆ. ವೆನೆಜುವೆಲಾದಲ್ಲಿ ಕೇವಲ ಶೇಕಡಾ 1 ರ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ದಲಿತ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕೂಗು ಕೇಳಿಬಂದಿದೆ. ಇದಕ್ಕಾಗಿ ಹೋರಾಟ ರೂಪಿಸಲು ನಿರ್ಧರಿಸಲಾಗಿದೆ. ದಲಿತರು ಕಾಂಗ್ರೆಸ್ ಪಕ್ಷಕ್ಕೆ ಜೀತ ಮಾಡಲಿಕ್ಕಿಲ್ಲ ಎ
ಖ್ಯಾತ ಚಲನಚಿತ್ರನಟ ಯಶ್ ಅವರ ಹಾಸನ ವಿದ್ಯಾನಗರ ಬಡಾವಣೆಯ ಮನೆ ಮುಂದಿನ ಕಾಂಪೌಂಡ್ ಅನ್ನು ನ್ಯಾಯಾಲಯದ ಆದೇಸದ ಅನ್ವಯ ಭಾನುವಾರ ಜೆಸಿಬಿ ಮೂಲಕ ತೆರವುಗೊಳಿಸಲಾಯಿತು. ಯಶ್ ತಾಯಿ ಪುಷ್ಪ ಅವರ ಮನೆಯ ಕಾಂಪೌಂಡ್ ಒತ್ತುವರಿ ಮಾಡಿ ನಿರ
ಇವರು 2024-25ನೇ ಸಾಲಿನಲ್ಲಿ 120 ಕೋಟಿ ರೂ. ತೆರಿಗೆ ಪಾವತಿಸಿ, ಕಳೆದ ವರ್ಷ ಅತಿ ಹೆಚ್ಚು ತೆರಿಗೆ ಪಾವತಿಸಿದ್ದ ಬಾಲಿವುಡ್ ನಟ ಶಾರೂಖ್ ಖಾನ್ ಅವರನ್ನು ಹಿಂದಿಕ್ಕಿದ್ದಾರೆ. ಆ ಮೂಲಕ, ದೇಶದ ಅತಿ ಹೆಚ್ಚು ತೆರಿಗೆ ಪಾವತಿಸಿದ ವೈಯಕ್ತಿಕ ವ್ಯ
ಶಾಸಕ ಜನಾರ್ದನ ರೆಡ್ಡಿ ಹತ್ಯೆ ಸಂಚು ಮತ್ತು ಹಲ್ಲೆ ಯತ್ನ ಖಂಡಿಸಿ, ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಗುವುದು. ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದ
ಪ್ರಕೃತಿ ವಿಷಯಾಧಾರಿತಯ ನಡೆದ ಬೆಂಗಳೂರಿನ ಚಿತ್ರಸಂತೆಗೆ ಕಲೆ, ಕಲಾವಿದರು ಮತ್ತು ಕಲಾಸಕ್ತರನ್ನು ಒಂದುಗೂಡಿಸಿತು. ಪ್ರಕೃತಿ, ಗ್ರಾಮೀಣ ಬದುಕು, ಆಧುನಿಕ ಜೀವನದ ತೊಳಲಾಟಗಳನ್ನು ಬಿಂಬಿಸುವ ನಾನಾ ಶೈಲಿಯ ಕಲಾಕೃತಿಗಳು ಲಕ್ಷಾಂತ
ಬೆಂಗಳೂರಿನ ಜನಸಂಖ್ಯೆ ಮುಂದಿನ 20-25 ವರ್ಷಗಳಲ್ಲಿ ದ್ವಿಗುಣಗೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆ ಮುಂದೆ ಕಾಡಲಿರುವ ಮೂಲಸೌಕರ್ಯ ಅಭಿವೃದ್ಧಿ ಕೊರತೆ ನೀಗಿಸಲು 1.5 ಲಕ್ಷ ಕೋಟಿ ರೂ. ಹೂಡಿಕೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕ
ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ದೊಡ್ಡ ತೆರಿಗೆ ವಂಚನೆ ಜಾಲವನ್ನು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ನಕಲಿ ದಾಖಲೆಗಳನ್ನು ಬಳಸಿ ಜಿಎಸ್ಟಿ ನೋಂದಣಿ ಪಡೆದು, ನಕಲಿ ಇನ್ವಾಯ್ಸ್ಗಳ ಮೂಲಕ ತೆರಿಗೆ
ಭಾರತವು ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಗ್ರೇಟರ್ ನೋಯ್ಡಾದ ಜಿಮ್ಸ್ ನಲ್ಲಿ ದೇಶದ ಮೊದಲ ಸರ್ಕಾರಿ ಕೃತಕ ಬುದ್ಧಿಮತ್ತೆ ಕ್ಲಿನಿಕ್ ಉದ್ಘಾಟನೆಗೊಂಡಿದೆ. ಇದು ಕ್ಯಾನ್ಸರ್, ಹೃದಯ, ಮೂತ್ರಪಿಂಡ ಮತ್ತು ಯಕೃತ್ತಿ
ಭಾರತೀಯ ಸೇನೆಗೆ ರಾಮಾಸ್ತ್ರ ಲಭಿಸಿದೆ. ರಾಂಜೆಟ್ ತಂತ್ರಜ್ಞಾನದ ಗುಂಡುಗಳಿಂದ ಫಿರಂಗಿಗಳು ಶಕ್ತಿಶಾಲಿಯಾಗಲಿವೆ. ಇದು ಶತ್ರುಗಳ ವಿರುದ್ಧ ಹೋರಾಡಲು ಭಾರತಕ್ಕೆ ಹೊಸ ಶಕ್ತಿ ನೀಡಲಿದೆ. ಐಐಟಿ ಮದ್ರಾಸ್ ಈ ತಂತ್ರಜ್ಞಾನವನ್ನು ಅಭಿ
ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎಂಕೆ ಸ್ಟಾಲಿನ್ ಅವರು ಪೊಂಗಲ್ ಹಬ್ಬಕ್ಕೆ ಬಂಪರ್ ಗಿಫ್ಟ್ವೊಂದನ್ನು ತಮಿಳುನಾಡಿನ ಜನಕ್ಕೆ ಕೊಡಲು ಮುಂದಾಗಿದ್ದಾರೆ. ರಾಜ್ಯದ 2 ಕೋಟಿಗೂ ಅಧಿಕ ಪಡಿತರ ಚೀಟಿದಾರರಿಗೆ ತಲಾ
ಮೈಸೂರಿನಲ್ಲಿ ಬಿಜೆಪಿ ನಾಯಕ ಎಸ್. ಎ. ರಾಮದಾಸ್ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವುದಾಗಿ ತಿಳಿಸಿದ್ದಾರೆ. ತಮ್ಮ ರಾಜಕೀಯ ಜೀವನದ 30 ವರ್ಷಗಳ ಸೇವೆಯನ್ನು ಅವರು ಸ್ಮರಿಸಿಕೊಂಡರು. ಪಕ್ಷಕ್ಕೆ ತಾಯಿಯಂತೆ ಗೌರವ ನೀಡುವುದಾಗಿ ಹಾಗ
ಕೆ-ಪಾಪ್ ದೈತ್ಯ BTS ಸದಸ್ಯ ಜುಂಗ್ ಕುಕ್ ಅವರ ಮನೆಗೆ ಅಭಿಮಾನಿಗಳು ನುಗ್ಗಿ ಕಿರುಕುಳ ನೀಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ, ಬ್ರೆಜಿಲ್ ಮೂಲದ ಮಹಿಳೆಯೊಬ್ಬರು 30 ವರ್ಷದವರಾಗಿದ್ದು, ಜುಂಗ್ ಕುಕ್ ಅವರ ಮನೆಗೆ ನುಗ್ಗಿ ಕ
ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ನಲ್ಲಿ ವಾಹನ ನಿಲ್ಲಿಸಲು ಇನ್ನು ಮುಂದೆ ಶುಲ್ಕ ಪಾವತಿಸಬೇಕಾಗುತ್ತದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಈ ಹೊಸ ನಿಯಮ ಜಾರಿಗೆ ತರಲು ಸಿದ್ಧತೆ ನಡೆಸಿದೆ. ದ್ವಿಚಕ್ರ ವಾಹನಗಳಿಗೆ ಗಂಟೆಗೆ 15 ರೂ.
ಮದ್ಯ ಬೇಕು ಎಂದುತಿರುಪತಿಯಲ್ಲಿರುವ ಗೋವಿಂದರಾಜಸ್ವಾಮಿ ದೇವಸ್ಥಾನದ ಗೋಪುರ ಕುಳಿತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಾಮಾನ್ಯ ಭಕ್ತಾದಿಯಂತೆ ದೇಗುಲಕ್ಕೆ ಪ್ರವೇಶಿಸಿದ ಆತ ಗೋಡೆ, ಪೆಂಡಲ್ಗಳ ಸಹಾಯದಿಂದ ಗೋಪು
ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರೆಸ್ ಅವರನ್ನು ಅಮೆರಿಕಾ ಬಂಧಿಸಿ, ಮಡುರೊ ಅವರನ್ನು ನ್ಯೂಯಾರ್ಕ್ ಜೈಲಿಗೆ ಕಳುಹಿಸಿದೆ. ಈ ಘಟನೆಗೂ ಮುನ್ನ ಮಡುರೊ, ಅಧ್ಯಕ್ಷ ಟ್ರಂಪ್ಗೆ 'ಸಾಧ್ಯವಾದರೆ
ವಿಮಾನಗಳಲ್ಲಿ ಪವರ್ ಬ್ಯಾಂಕ್ಗಳ ಸುರಕ್ಷಿತ ಬಳಕೆಗಾಗಿ ಹೊಸ ನಿಯಮಗಳು ಜಾರಿಯಾಗಿವೆ. ವಿಮಾನದ ಸೀಟುಗಳ ಬಳಿ ಚಾರ್ಜ್ ಮಾಡುವುದನ್ನು ನಿಷೇಧಿಸಲಾಗಿದೆ. ಹಾರಾಟದ ಸಮಯದಲ್ಲಿ ಮೊಬೈಲ್ ಚಾರ್ಜ್ ಮಾಡಬಾರದು. ಪವರ್ ಬ್ಯಾಂಕ್ಗಳನ್ನು
ಐಫೋನ್ 18 ಮತ್ತು ಐಫೋನ್ 19 ಪ್ರೋ ಫೋನ್ ಗಳು 2026ರ ಮಧ್ಯಭಾಗದಲ್ಲಿ ಮಾರುಕಟ್ಟೆಗೆ ಬರಲಿವೆ. ಈ ಹೊಸ ಫೋನ್ ಗಳಲ್ಲಿ ಎ20 ಪ್ರೊ ಚಿಪ್ಸೆಟ್ ಅಳವಡಿಸಲಾಗಿದ್ದು, ವಿನ್ಯಾಸದಲ್ಲೂ ಬದಲಾವಣೆ ನಿರೀಕ್ಷಿಸಲಾಗಿದೆ. ಐಫೋನ್ 18 ಪ್ರೋ ಬೆಲೆ ಸುಮಾರು 1.40
ಬೆಂಗಳೂರಿನ ಟ್ರಾಫಿಕ್ ದಟ್ಟಣೆ ಬಗ್ಗೆ ಮಹಿಳೆಯೊಬ್ಬರು ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ. 750ಮೀ.ಗೆ 21ನಿಮಿಷ ನ್ಯಾವಿಗೇಷನ್ ತೋರಿಸುತ್ತದೆ ಎಂದರೆ, ಬೆಂಗಳೂರಿನ ಟ್ರಾಫಿಕ್ ಸ್ಥಿತಿ ಯಾವ ಮಟ್ಟಕ್ಕೆ ಇರಲಿದೆ ಎನ್ನುವುದನ
ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು ಅಮೆರಿಕಾ ಭದ್ರತಾ ಪಡೆಗಳು ಬಂಧಿಸಿ ನ್ಯೂಯಾರ್ಕ್ಗೆ ಕರೆತಂದಿವೆ. ಈ ಕ್ರಮವನ್ನು ಚೀನಾ ತೀವ್ರವಾಗಿ ಖಂಡಿಸಿದ್ದು, ಅಂತರಾಷ್ಟ್ರೀಯ ಕಾನೂನಿನ ಉಲ್ಲಂಘನೆ ಎಂದು
ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠ ಮತ್ತು ಬೆಂಗಳೂರಿನ ಉತ್ತರಾದಿ ಮಠದ ನಡುವೆ ದಶಕಗಳಿಂದ ಇದ್ದ ಮನಸ್ತಾಪ ಇತ್ಯರ್ಥಗೊಂಡಿದೆ. ಈ ಐತಿಹಾಸಿಕ ಕ್ಷಣಕ್ಕೆ ಬೆಂಗಳೂರಿನ ಉಭಯ ಮಠಗಳು ಶನಿವಾರ ವೇದಿಕೆಯಾದವು.
ಕೋಲ್ಕತಾ ನೈಟ್ ರೈಡರ್ಸ್ ಮುಸ್ತಫಿಝುರ್ ರಹಮಾನ್ ಅವರನ್ನು ಬಿಡುಗಡೆ ಮಾಡಿದ್ದಕ್ಕೆ ಬಾಂಗ್ಲಾ ಸರ್ಕಾರ ಕೆರಳಿದೆ. ಇದರಿಂದಾಗಿ, ಟಿ20 ವಿಶ್ವಕಪ್ನ ಬಾಂಗ್ಲಾದೇಶದ ಮೂರು ಪಂದ್ಯಗಳನ್ನು ಭಾರತದಿಂದ ಶ್ರೀಲಂಕಾಗೆ ಸ್ಥಳಾಂತರಿಸುವಂತ
ಜನವರಿ 26, 2026 ರಂದು ಭಾರತದ ಮೊದಲ ಹೈಡ್ರೋಜನ್ ರೈಲು ಜಿಂದ್ ಮತ್ತು ಸೋನಿಪತ್ ನಡುವೆ ಸಂಚಾರ ಆರಂಭಿಸಲಿದೆ. ಈ ರೈಲು 150 ಕಿ.ಮೀ. ವೇಗದಲ್ಲಿ ಚಲಿಸುತ್ತದೆ ಮತ್ತು 2500 ಜನರನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ. ಇದು ಪರಿಸರಕ್ಕೆ ಹಾನಿ ಮಾ
ಭಾರತೀಯ ರೈಲ್ವೆಯು 'ವಂದೇ ಭಾರತ್' ಸ್ಲೀಪರ್ ರೈಲನ್ನು ಪರಿಚಯಿಸುತ್ತಿದೆ. ಪ್ರಯಾಣಿಕರ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ವಿಶಾಲವಾದ ಟ್ರೇ ಹೋಲ್ಡರ್ಗಳು, ಓದುವ ದೀಪಗಳು, ಆಳವಾದ ವಾಶ್ ಬೇಸಿನ್ಗಳು, ಬ್ರೈಲ್ ಲಿಪಿಯಲ್
ಬಳ್ಳಾರಿಯಲ್ಲಿ ನಡೆದ ಘಟನೆಯನ್ನು ಕೇಂದ್ರ ಸಚಿವ ವಿ.ಸೋಮಣ್ಣ ತೀವ್ರವಾಗಿ ಖಂಡಿಸಿದ್ದಾರೆ. ಕಾಂಗ್ರೆಸ್ ರಾಜ್ಯಕ್ಕೆ ಕೆಟ್ಟ ಸಂದೇಶ ರವಾನಿಸಿದೆ ಎಂದು ಆರೋಪಿಸಿದ್ದಾರೆ. ರಾಜಕಾರಣಕ್ಕಾಗಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್
ಮುಂಬೈಯಲ್ಲಿರುವ ಬಾಂಗ್ಲಾದೇಶಿ ನುಸುಳುಕೋರರನ್ನು ಗುರುತಿಸಿ ಗಡಿಪಾರು ಮಾಡಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ. ಮುಂಬೈ ಮಹಾನಗರ ಪಾಲಿಕೆ ಚುನಾವಣೆಗೆ ಮುನ್ನ ಮಾತನಾಡಿದ ಅವರು, ದ
ಅಮೆರಿಕದ ವಿಶೇಷ ಪಡೆಗಳು ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಬಂಧಿಸಿ ನ್ಯೂಯಾರ್ಕ್ನ ಡಿಇಎ ಕಚೇರಿಗೆ ಕರೆತಂದಿವೆ. ಮಾದಕವಸ್ತು ಭಯೋತ್ಪಾದನೆ ಮತ್ತು ಅಕ್ರಮ ಶಸ್ತ್ರಾಸ್ತ್ರಗಳ ಆರೋಪದ ಮೇಲೆ ಅವರನ್ನು ಫೆಡರಲ್ ಜೈ
ಯಲ್ಲಾಪುರದ ಮಹಿಳೆಯ ಕೊಲೆ ಪ್ರಕರಣ ಕೋಮುಸ್ವರೂಪ ಪಡೆಯುವ ಮೊದಲೇ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ರಂಜಿತಾಳನ್ನು ಕೊಲೆ ಮಾಡಿದ ರಫೀಕನನ್ನು ಪತ್ತೆಹಚ್ಚಲು ಪೊಲೀಸರ ತಂಡ ರಚನೆ ಮಾಡಲಾಗಿತ್ತು. ಆದರೆ ಈ ವೇಳೆ ಆತ ಕೂಡಾ ಆ
ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ನಡೆದ ಬ್ಯಾನರ್ ಗಲಾಟೆಯಲ್ಲಿ ಮೃತಪಟ್ಟ ವ್ಯಕ್ತಿಯ ಸಾವಿಗೆ ಕಾರಣರಾದ ಶಾಸಕ ಭರತ್ ರೆಡ್ಡಿ, ಸತೀಶ್ ರೆಡ್ಡಿ ಮತ್ತು ಅವರ ಬೆಂಬಲಿಗರ ವಿರುದ್ಧ ಕೊಲೆ ಮೊಕದ್ದಮೆ ದಾ
ಹುಬ್ಬಳ್ಳಿಯಲ್ಲಿ 14-15 ವರ್ಷದ ಮೂವರು ಬಾಲಕರು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಪೋಷಕರು ಮನೆಯಲ್ಲಿ ಇಲ್ಲದ ಸಮಯದಲ್ಲಿ ಈ ಘಟನೆ ನಡೆದಿದೆ. ಆರೋಪಿಗಳು ದೌರ್ಜನ್ಯದ ವಿಡಿಯೋ ಮಾಡಿ ಬಾಲಕಿಗೆ ಬೆದರಿಕೆ ಹಾಕು
ವಿಶ್ವ ವಿಖ್ಯಾತ ಹಂಪಿ ಉತ್ಸವವನ್ನು ಫೆಬ್ರವರಿ 13-15 ರಂದು ನಡೆಸಲು ನಿರ್ಧರಿಸಲಾಗಿದ್ದು, ಇದೇ ಅವಧಿಯಲ್ಲಿ ಜಿಲ್ಲೆಯಲ್ಲಿ ನಡೆಯುವ ಸರಣಿ ಜಾತ್ರೆಗಳಿಂದಾಗಿ ಭದ್ರತೆ ಒದಗಿಸಲು ಪೊಲೀಸರಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಈ ಹಿನ್ನೆ
ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಭದ್ರಾ ಮೇಲ್ದಂಡೆ ಕಾಮಗಾರಿ ಪರಿಶೀಲನೆಗೆ ಮುಂದಾಗಿರುವುದು ರೈತ ಮುಖಂಡರಿಂದ ಅಸಮಾಧಾನಕ್ಕೆ ಕಾರಣವಾಗಿದೆ. ಅನುದಾನದ ಕೊರತೆಯಿಂದ ಕಾಮಗಾರಿಗಳು ಆಮೆಗತಿಯಲ್ಲಿ ಸಾಗ
ವೆನೆಜುವೆಲಾದಲ್ಲಿ ಅಮೆರಿಕದ ವಾಯುದಾಳಿ ಮತ್ತು ಅಧ್ಯಕ್ಷ ಮಡುರೊ ಸೆರೆಹಿಡಿಯಲ್ಪಟ್ಟ ಬೆನ್ನಲ್ಲೇ, ಭಾರತೀಯ ವಿದೇಶಾಂಗ ಸಚಿವಾಲಯವು ತನ್ನ ನಾಗರಿಕರಿಗೆ ತುರ್ತು ಎಚ್ಚರಿಕೆ ನೀಡಿದೆ. ಅನಿಶ್ಚಿತ ಪರಿಸ್ಥಿತಿಯಿಂದಾಗಿ, ವೆನೆಜುವ
ಚಳಿಯ ತೀವ್ರತೆಯಿಂದಾಗಿ ಮಂಡ್ಯ ಜಿಲ್ಲೆಯ ಎಳನೀರಿನ ಬೆಲೆ 50-60 ರೂ.ಗಳಿಂದ 30-40 ರೂ.ಗೆ ಕುಸಿದಿದೆ. ಹೊರ ರಾಜ್ಯಗಳಿಗೆ ಸರಬರಾಜು ಕ್ಷೀಣಿಸಿ, ಸ್ಥಳೀಯವಾಗಿಯೇ ವ್ಯಾಪಾರ-ವಹಿವಾಟು ನಡೆಯುತ್ತಿದೆ. ಇದರಿಂದ ರೈತರಿಗೆ ನಷ್ಟವಾಗುತ್ತಿದ್ದು,
ದಕ್ಷಿಣ ಅಮೆರಿಕದ ರಾಷ್ಟ್ರವಾದ ವೆನೆಜುವೆಲಾದಲ್ಲಿ ನಡೆದ ಕ್ಷಿಪ್ರ ಮತ್ತು ಅನಿರೀಕ್ಷಿತ ಸೇನಾ ಕಾರ್ಯಾಚರಣೆಯಲ್ಲಿ, ಅಮೆರಿಕದ ವಿಶೇಷ ಪಡೆಗಳು ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಬಂಧಿಸಿವೆ. ಈ ಘಟನೆಯ ಬೆನ್ನಲ್ಲ
ಪಾಕಿಸ್ತಾನ ವಾಯುಪಡೆಯು 'ತೈಮೂರ್' ಎಂಬ 600 ಕಿ.ಮೀ. ದೂರದ ಭೂಮಿ ಹಾಗೂ ಸಮುದ್ರ ಗುರಿಗಳನ್ನು ಭೇದಿಸುವ ಹೊಸ ಕ್ಷಿಪಣಿ ವ್ಯವಸ್ಥೆಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಇದು ಶತ್ರುಗಳ ರಕ್ಷಣಾ ವ್ಯವಸ್ಥೆಗಳನ್ನು ತಪ್ಪಿಸುವ ಸಾಮರ್ಥ್ಯ
ಮಂಗಳೂರು ವಿಭಾಗದ ಕೆ.ಎಸ್.ಆರ್.ಟಿ.ಸಿ ಬಸ್ಗಳ ಪ್ರಯಾಣ ದರವನ್ನು ಜನವರಿ 5 ರಿಂದ ಜಾರಿಗೆ ಬರುವಂತೆ ಶೇಕಡಾ 10ರಿಂದ 15ರಷ್ಟು ಕಡಿತಗೊಳಿಸಲಾಗಿದೆ. ಕುಂದಾಪುರ, ಉಡುಪಿ ಮತ್ತು ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುವ ಅಂಬಾರಿ ಉತ್ಸವ, ಡ್
ಶಿವಮೊಗ್ಗ-ಶಿಕಾರಿಪುರ ರೈಲು ಮಾರ್ಗ ನಿರ್ಮಾಣಕ್ಕೆ ರಾಜ್ಯ ಸರ್ಕಾರ 45 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಿದೆ. ಶೀಘ್ರದಲ್ಲೇ ಭೂಸ್ವಾಧೀನ ಪೂರ್ಣಗೊಂಡು ಕಾಮಗಾರಿ ಮುಂದುವರಿಯುವ ನಿರೀಕ್ಷೆಯಿದೆ ಎಂದು ಶಿವಮೊಗ್ಗ ಸಂಸದ ಬಿವೈ ರಾಘವ
ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಅವಧಿಯಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದೆ. ಔಷಧಿ ಮತ್ತು ಮೊಬೈಲ್ ಬ್ಯಾಂಕಿಂಗ್ ವ್ಯವಹಾರ ನಡೆಸುತ್ತಿದ್ದ ಖೋಕನ್ ಚಂದ್ರ ದಾಸ್ ಎಂಬುವವರನ್ನು ದುಷ್ಕರ್ಮಿಗಳು ಅಮಾನವೀಯವಾಗಿ ಥ
Mouth cancer: ಬಾಯಿಯ ಕ್ಯಾನ್ಸರ್ಗೆ ಕಾರಣಗಳೇನು? ಲಕ್ಷಣಗಳು ಹೇಗಿರುತ್ತೆ? Dr. P Subramanya Rao
ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಗಾಲಿ ಜನಾರ್ದನ ರೆಡ್ಡಿ ಬೆಂಬಲಿಗರ ನಡುವೆ ಬಳ್ಳಾರಿಯಲ್ಲಿ ನಡೆದ ಗಲಾಟೆ ಇದೀಗ ರಾಜಕೀಯವಾಗಿ ರಾಜ್ಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇಬ್ಬರ ನಡುವಿನ ವೈಯಕ್ತಿಕ ಕಿತ್ತಾಟ ಇದೇ ಮೊದಲ
ಷೇರು ಮಾರುಕಟ್ಟೆಯಲ್ಲಿ ಬ್ರೋಕರೇಜ್ ಸಂಸ್ಥೆಯೊಂದರ ತಾಂತ್ರಿಕ ದೋಷದಿಂದಾಗಿ ಟ್ರೇಡರ್ ಒಬ್ಬರ ಖಾತೆಗೆ ಆಕಸ್ಮಿಕವಾಗಿ ಬಂದ ಮಾರ್ಜಿನ್ ಹಣದಿಂದ ಅವರು ಗಳಿಸಿದ 1.75 ಕೋಟಿ ರೂ. ಲಾಭವನ್ನು ಅವರೇ ಇಟ್ಟುಕೊಳ್ಳಬಹುದು ಎಂದು ಬಾಂಬೆ ಹೈಕ
DK Shivakumar on Nice : ಇತ್ತೀಚಿನ ದಿನಗಳಲ್ಲಿ ತೀರಾ ಅಪರೂಪ ಎನ್ನುವಂತೆ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೆಗೌಡ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೈಸ್ ಯೋಜನೆಗೆ ಸಂಬಂಧಿಸಿದಂತೆ, ಹಾಡಿಹೊಗಳಿದ್ದಾರೆ. ಡಿಕೆಶಿ ಅವರ ಹೇಳಿಕೆ ಸಮಯೋಚಿತವ
India ODI Series with NZ : ನ್ಯೂಜಿಲ್ಯಾಂಡ್ ವಿರುದ್ದದ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡದಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಸ್ಥಾನವನ್ನು ಪಡೆದಿದ್ದಾರೆ. ಮೊಹಮ್ಮದ್ ಶಮಿ ತಂಡದಲ್ಲಿ ಸ್ಥಾನವನ್ನು ಪಡೆ
ಪ್ರಖ್ಯಾತ ಷೇರು ಮಾರುಕಟ್ಟೆ ಹೂಡಿಕೆದಾರ ಮತ್ತು ಎಕ್ವಿಟಾಸ್ ಸಂಸ್ಥೆಯ ಎಂಡಿ ಸಿದ್ಧಾರ್ಥ್ ಭಯ್ಯಾ (47) ನ್ಯೂಜಿಲೆಂಡ್ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸ್ಮಾಲ್ಕ್ಯಾಪ್ ಮತ್ತು ಮಿಡ್ಕ್ಯಾಪ್ ಷೇರುಗಳನ್ನು ಗುರುತಿಸ
ಕ್ಷೇತ್ರ ಮಟ್ಟದ ಮಾಹಿತಿ ಮತ್ತು ಸಾರ್ವಜನಿಕ ದೂರುಗಳನ್ನು ಕಮಾಂಡ್ ಕೇಂದ್ರ ಮೌಲ್ಯೀಕರಿಸಲಿದ್ದು, ಕ್ಷಿಪ್ರ ಕಾರ್ಯಾಚರಣೆಯ ತಂಡಗಳನ್ನು ನಿಯೋಜಿಸಿ ಸಮಸ್ಯೆ ಇತ್ಯರ್ಥವಾಗುವತನಕ ನಿಗಾ ಇಡಲಿದೆ ಎಂದರು. ವಿಭಾಗೀಯ ಮಟ್ಟದಲ್ಲಿ ಮೇ
DK Shivakumar on Ballari Incident : ಜನಾರ್ದನ ರೆಡ್ಡಿ ಬಳ್ಳಾರಿಗೆ ಕಾಲಿಡೋವರೆಗೂ ಒಂದೇ ಒಂದು ಗಲಾಟೆ ಇರಲಿಲ್ಲ. ಸಣ್ಣ ಅಹಿತಕರ ಘಟನೆ ಆಗಿರಲಿಲ್ಲ. ಸಣ್ಣ ಎಫ್ಐಆರ್ ಇರಲಿಲ್ಲ. ಅವರು ಬಂದಮೇಲೆ ಗಲಭೆ ಆಗಿದೆ. ಹೀಗಾಗಿ ಅವರಿಗೆ ಮಾತನಾಡುವ ಹಕ್ಕಿಲ್ಲ ಎಂದ
ಅಮೆರಿಕವು ವೆನೆಜುವೆಲಾ ಮೇಲೆ ವೈಮಾನಿಕ ದಾಳಿ ನಡೆಸಿದೆ. ದಾಳಿಯ ಬೆನ್ನಲ್ಲೇ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಅವರನ್ನು ಬಂಧಿಸಲಾಗಿದೆ. ಮಾದಕ ದ್ರವ್ಯ ಭಯೋತ್ಪಾದನೆ ನಿಗ್ರಹ ಮತ್ತು ಆಡಳಿತ ಬದಲಾ
ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಮುಂಬರುವ 2026ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಅಧಿಕೃತ ಪ್ರಾಯೋಜಕತ್ವ ಪಡೆಯಲು ಸಜ್ಜಾಗಿದೆ. ಕಳೆದ ಬಾರಿ ಗುಜರಾತ್ನ ಅಮುಲ್ ಆರ್ಸಿಬಿಯ ಪಾಲುದಾರನಾ
Devdutt Padikkal Century In VHT 2025-ಕರ್ನಾಟಕದ ಯುವ ಬ್ಯಾಟರ್ ದೇವದತ್ ಪಡಿಕ್ಕಲ್ ಅವರು ವಿಜಯ ಹಜಾರೆ ಟ್ರೋಫಿಯಲ್ಲಿ ಇದೀಗ ನಿರಂತರವಾಗಿ ಶತಕಗಳನ್ನು ಬಾರಿಸುತ್ತಿದ್ದಾರೆ. ಈ ಆವೃತ್ತಿಯಲ್ಲಿ ಆಡಿರುವ 5 ಪಂದ್ಯಗಳಲ್ಲಿ 4ನೇ ಶತಕ ಬಾರಿಸಿದ್ದಾರೆ. ಪುದು
ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ತಳಿ ಮಾಡ್ತಿದ್ದೇವೆ. ನಗರದ ಎಲ್ಲಾ ಕಡೆ ವಾಲ್ಮೀಕಿ ಪುತ್ತಳಿ ಉದ್ಘಾಟನೆಯ ಪೋಸ್ಟರ್ ಹಾಕಲಾಗಿದೆ. ಅದರಲ್ಲಿ ಏನು ತಪ್ಪಿದೆ. ನನ್ನ ಮನೆ ಮುಂದೆಯೂ ಬಿಜೆಪಿಯವರು ಪೋಸ್ಟರ್ ಹಾಕ್ತಾರೆ. ಸಿಎಂ ಮನೆ

25 C