400 ಕೋಟಿ ರೂ. ದರೋಡೆ ಪ್ರಕರಣದ ತನಿಖೆಯನ್ನು ಮಹಾರಾಷ್ಟ್ರ ಎಸ್ಐಟಿ ಚುರುಕುಗೊಳಿಸಿದೆ. ಹವಾಲಾ ಆಪರೇಟರ್ ವಿರಾಟ್ ಗಾಂಧಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಪ್ರಭಾವಿಗಳ ಹೆಸರು ಹೊರಬರುವ ನಿರೀಕ್ಷೆಯಿದೆ ಎ
ನೈರುತ್ಯ ರೈಲ್ವೆ ಮೈಸೂರು ವಿಭಾಗವು ಕಳೆದ ಐದು ತಿಂಗಳಲ್ಲಿ 12.3 ಕೋಟಿ ರೂ. ಮೌಲ್ಯದ ಸ್ಕ್ರ್ಯಾಪ್ ಮಾರಾಟ ಮಾಡಿದೆ. ಅಲ್ಲದೆ ವ್ಯವಸ್ಥೆಗಳನ್ನು ಮೇಲ್ದರ್ಜೆಗೇರಿಸಿದ್ದರಿಂದ ಆದಾಯ ಹೆಚ್ಚಾಗಿದೆ. ರೈಲುಗಳ ಸಮಯ ಪಾಲನೆ ಶೇ.91ಕ್ಕೆ ಸುಧಾ
ಐಐಟಿ ಮದ್ರಾಸ್ ನಿರ್ದೇಶಕ ವಿ. ಕಾಮಕೋಟಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಈ ಗೌರವ ಸಂದಿದ್ದರೂ, ಗೋಮೂತ್ರ ಕುರಿತು ಅವರು ನೀಡಿದ್ದ ಹೇಳಿಕೆಗಳನ್ನು ಮುಂದಿಟ್ಟುಕೊಂಡು ಕಾಂಗ್
Karnataka Ranji Team- ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ವಿರುದ್ಧ ಸೋಲಿನ ಬಳಿಕ ಕರ್ನಾಟಕ ರಣಜಿ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಮುಂಬರುವ ಪಂಜಾಬ್ ವಿರುದ್ಧದ ಪಂದ್ಯಕ್ಕೆ ಮಾಯಾಂಕ್ ಅಗರ್ವಾಲ್ ಅವರ ಬದಲಿಗೆ ಯುವ ಬ್ಯಾಟರ್ ದೇವದತ
ಬಿಎಂಟಿಸಿ ಬಸ್ಸುಗಳು ಬೆಂಗಳೂರಿನ ಹೊರಗಿನ ಚಿತ್ರದುರ್ಗದವರೆಗೂ ಸಂಚರಿಸುತ್ತಿವೆ. ಪ್ರಯಾಣಿಕರ ಅನುಕೂಲಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ. ರಜಾ ದಿನಗಳಲ್ಲಿ ಬೆಂಗಳೂರಿನಿಂದ ಊರುಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಿರು
ಚೀನಾದ ಪರಮಾಣು ಯೋಜನೆಗಳ ರಹಸ್ಯ ಮಾಹಿತಿಯನ್ನು ಅಮೆರಿಕಕ್ಕೆ ಮಾರಾಟ ಮಾಡಿದ ಆರೋಪದ ಮೇಲೆ, ಪೀಪಲ್ಸ್ ಲಿಬರೇಷನ್ ಆರ್ಮಿ (ಪಿಎಲ್ಎ) ಜನರಲ್ ಜಾಂಗ್ ಯೂಕ್ಸಿಯಾ ಅವರನ್ನು ಬಂಧಿಸಲಾಗಿದೆ. ಹಿರಿಯ ಸೈನ್ಯಾಧಿಕಾರಿಗಳ ಬಡ್ತಿಯಲ್ಲಿ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಬೆಂಗಳೂರು ಸೇರಿದಂತೆ ಹಲವೆಡೆ ಚಳಿಯ ಪ್ರಮಾಣ ಹೆಚ್ಚಾಗಲಿದೆ. ಮುಂದಿನ 4 ದಿನಗಳ ಕಾಲ ಮಂಜು ಮುಸುಕಿದ ವಾತಾವರಣ ಇರಲಿದ್ದು, ಉತ್ತರ ಒಳನಾಡಿನಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದೆ. ಕರಾವಳಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಮುಂಬೈ ಇಂಡಿಯನ್ಸ್ ನ ನ್ಯಾಟ್ ಸಿವಿರ್ ಬ್ರಂಟ್ ಅವರು ಇದೀಗ ಮಹಿಳಾ ಪ್ರೀಮಿಯರ್ ಲೀಗ್ (WPL) ಇತಿಹಾಸದಲ್ಲಿ ಮೊದಲ ಶತಕ ಬಾರಿಸಿದ ಹೆಗ್ಗಳಿಕೆಗೆ ಪಾತ
ಭಾರತ ಇಂದು (ಜ.26-ಸೋಮವಾರ) 77ನೇ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಿದೆ. ರಾಷ್ಟ್ರ ರಾಜಧಾನಿ ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್, ಭವ್ಯ ಬಾರತದ ಸ್ವರೂಪವನ್ನು ಇಡೀ ಜಗತ್ತಿಗೆ ಪರಿಚಯಿಸಿದೆ. ಈ ಮಧ
ವರದಕ್ಷಿಣೆ ಕಿರುಕುಳದಿಂದ ಮನನೊಂದ ಯುವತಿ ಕೀರ್ತಿ (24) ಬೆಂಗಳೂರಿನ ಯಡಿಯೂರಿನಲ್ಲಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 10 ಲಕ್ಷ ರೂ. ಕೇಳಿದ್ದ ಪತಿ, 8 ಲಕ್ಷ ರೂ. ಪಡೆದರೂ ಹೆಚ್ಚಿನ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದ. ಪತಿ ಹ
ಬೆಂಗಳೂರಿನ ಹೋಟೆಲ್ನಲ್ಲಿ ಮೀಟಿಂಗ್ಗಳಿಗೆ ನಿರ್ಬಂಧ ವಿಧಿಸಿ, 1 ಗಂಟೆಗಿಂತ ಹೆಚ್ಚು ಕಾಲ ಟೇಬಲ್ ಆಕ್ರಮಿಸಿಕೊಂಡರೆ ದಂಡ ವಿಧಿಸುವ ಸೂಚನಾ ಫಲಕ ಆನ್ಲೈನ್ನಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸ್ಟಾರ್ಟ್ಅಪ್ಗಳ ಹೆಚ್ಚಳದಿಂದಾ
Tilak Varma Injury- ಟಿ20 ಸ್ಪೆಷಲಿಸ್ಟ್ ಬ್ಯಾಟರ್ ಆಗಿರುವ ತಿಲಕ್ ವರ್ಮಾ ಅವರು ಸಂಪೂರ್ಣ ಗುಣಮುಖರಾಗದ ಕಾರಣ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಹೀಗಾಗಿ ಶ್ರ
ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಕಾಂಗ್ರೆಸ್ನಲ್ಲಿ ಟಿಕೆಟ್ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿದೆ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕೆಂದು ಸಚಿವ ಜಮೀರ್ ಅಹಮದ
ಸ್ವಿಡ್ಜರ್ಲ್ಯಾಂಡ್ನ ದಾವೋಸ್ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಭಾಗವಹಿಸಿ ಸ್ವದೇಶಕ್ಕೆ ಮರಳಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ದಾವೋಸ್ನಲ್ಲಿ ಚರ್ಚೆಯಾದ ಹೂಡಿಕೆ, ವ್ಯವಹಾರಕ್ಕೆ ಸಂಬಂಧಿಸಿದಂತೆ ಮ
ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಅವರು ಮಾರ್ಚ್ ಆರಂಭದಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದು, ಹದಗೆಟ್ಟಿದ್ದ ದ್ವಿಪಕ್ಷೀಯ ಸಂಬಂಧವನ್ನು ಸರಿಪಡಿಸಲು ಮುಂದಾಗಿದ್ದಾರೆ. ಈ ಭೇಟಿಯ ವೇಳೆ ಸುಮಾರು 2.8 ಶತಕೋಟಿ ಡಾಲರ್ ಮೌಲ್ಯದ ಯುರೇನಿಯ
BCB U Turn In Najmul Islam Issue- ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ನಾಟಕ ಇದೀಗ ಬಯಲಾಗಿದೆ. ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾರಣಕ್ಕೆ ವಜಾಗೊಂಡಿದ್ದ ಬಾಂಗ್ಲಾದೇಶದ ಕ್ರಿಕೆಟ್ ಅಧಿಕಾರಿ ಎಂ ನಜ್ಮುಲ್ ಇಸ್ಲಾಂ ಅವರನ್ನು ಬಿಸಿಬಿ ನಿರ್ದೇಶಕರಾಗಿ
Diabetic retinopathy : ಶುಗರ್, ಬಿಪಿ ಇದ್ದವರಿಗೆ ಕಣ್ಣಿನ ಸಮಸ್ಯೆ ಬೇಗ ಬರೋದ್ಯಾಕೆ? Dr Sandhya
ವಿಬಿ ಜಿ ರಾಮ್ ಜಿ ಬಗ್ಗೆ ನಾಳೆ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ. ಹಳ್ಳಿಗಳು, ದೇಶಾದ್ಯಂತ ಇರುವ ಗ್ರಾಮಾಂತರ ಪ್ರದೇಶದ ಜನರಿಗೆ, ಕೂಲಿ ಕಾರ್ಮಿಕರಿಗೆ ಹಿಂದಿಗಿಂತಲೂ ಹೆಚ್ಚು ಉದ್ಯೋಗ ಕೊಡಲು ಕಾಯ್ದೆ ಮಾರ್ಪಾಡು ಮಾಡಲಾಗಿದೆ
ಭಾರತ ಇಂದು (ಜ.26-ಸೋಮವಾರ) 77ನೇ ಗಣರಜ್ಯೋತ್ಸವ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಿಕೊಂಡಿದೆ. ವಿಕಸಿತ ಭಾರತದತ್ತ ದೃಢ ಹೆಜ್ಜೆ ಇಟ್ಟಿರುವ ಭಾರತ, ಅದಕ್ಕಾಗಿ ಎಲ್ಲಾ ಕ್ಷೇತ್ರಗಳಲ್ಲಿ ತನ್ನನ್ನು ತಾನು ಸದೃಢಗೊಳಿಸಿಕೊಳ್ಳುತ್ತ
ಭಾರತ ಮತ್ತು ಯುರೋಪಿಯನ್ ಒಕ್ಕೂಟದ ನಡುವೆ ಜನವರಿ 27, 2026 ರಂದು ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ ಅಂತಿಮಗೊಳ್ಳಲಿದೆ. ಇದು ಎರಡೂ ಕಡೆಯ ವ್ಯಾಪಾರ ವಹಿವಾಟಿನಲ್ಲಿ ಹೊಸ ಅಧ್ಯಾಯ ಬರೆಯಲಿದೆ. ಆಟೋಮೊಬೈಲ್, ಮದ್ಯ, ಜವಳಿ ಕ್ಷೇತ್ರಗಳಿಗ
ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ಸೋಮವಾರ ಸಂಜೆ ಆಘಾತಕಾರಿ ದರೋಡೆ ಪ್ರಕರಣ ನಡೆದಿದೆ. ಬೈಕ್ನಲ್ಲಿ ಬಂದ ಇಬ್ಬರು ಮುಸುಕುಧಾರಿಗಳು ಚಿನ್ನದ ಅಂಗಡಿಯೊಳಗೆ ನುಗ್ಗಿ, ಪಿಸ್ತೂಲ್ ತೋರಿಸಿ ಬೆದರಿಸಿ ಚಿನ್ನಾ
ದೇವರ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ರಾಜಕೀಯ ಮಾಡುವುದಿಲ್ಲ. ಆದಷ್ಟು ಶೀಘ್ರದಲ್ಲಿ ಉಡುಪಿಯಲ್ಲಿ ಪರಶುರಾಮ ಮೂರ್ತಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತ
ಭಾರತ-ಅಮೆರಿಕ ರಾಜತಾಂತ್ರಿಕ ಸಂಬಂಧ ಸೂಕ್ಷ್ಮವಾಗಿರುವ ಈ ಸನ್ನಿವೇಶದಲ್ಲಿ, ಭಾರತದೊಂದಿಗಿನ ಸಂಬಂಧ ಸುಧಾರಣೆಗೆ ಅಮೆರಿಕ ಸತತ ಪ್ರಯತ್ನ ಮಾಡುತ್ತಿದೆ. ಇದಕ್ಕೆ ಪುಷ್ಠಿ ಎಂಬಂತೆ 77ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಭಾರತೀಯರ
ಕರ್ನಾಟಕ ಸರ್ಕಾರವು ಇಲಾಖಾ ಮುಖ್ಯಸ್ಥರ ಎಚ್ಚರಿಕೆಯನ್ನು ಕಡೆಗಣಿಸಿ, ಬೆಂಗಳೂರಿನ ಹೊರವಲಯದಲ್ಲಿರುವ ಕೋಟ್ಯಂತರ ರೂಪಾಯಿ ಮೌಲ್ಯದ ಗೋಮಾಳ ಜಮೀನನ್ನು 22 ದಲಿತ ಮತ್ತು ಹಿಂದುಳಿದ ವರ್ಗಗಳ ಮಠಗಳಿಗೆ ಮಂಜೂರು ಮಾಡಿದೆ. ಸುಪ್ರೀಂ ಕೋರ
ಉಡುಪಿಯ ಮಲ್ಪೆ ಕೋಡಿಬೆಂಗ್ರೆ ಸಮೀಪ ಪ್ರವಾಸಿ ದೋಣಿ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮೈಸೂರಿನ 14 ಪ್ರವಾಸಿಗರಿದ್ದ ದೋಣಿ ನದಿ-ಸಮುದ್ರ ಸೇರುವಲ್ಲಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಗಂಭೀರ ಸ್ಥಿತಿಯಲ್ಲಿದ
ವಿರಾಟ್ ಕೊಹ್ಲಿ ಅವರ ಮೊದಲ ಟೆಸ್ಟ್ ಶತಕ ಆಸ್ಟ್ರೇಲಿಯಾ ವಿರುದ್ಧ ಆಡಿಲೇಡ್ ನಲ್ಲಿ 2012ರಲ್ಲಿ ಬಂದಿತ್ತು. ಆ ದಿನ ಜನವರಿ 26 ಎಂಬುದು ಹೆಚ್ಚಿನವರಿಗೆ ತಿಳಿದಿರಲಾರದು. ಭಾರತದ ಪರ ಗಣರಾಜ್ಯೋತ್ಸವದ ದಿನದಂದು ಶತಕ ಬಾರಿಸಿದ ಏಕೈಕ ಬ್ಯಾ
Ayatollah Khameni Shifted to Bunker : ಅಮೆರಿಕಾದ ದಾಳಿಯ ಭೀತಿಯಲ್ಲಿರುವ ಇರಾನ್ ದೇಶದ ಸರ್ವೋಚ್ಚ ನಾಯಕ ಅಯತುಲ್ಲಾ ಆಲಿ ಖಮೇನಿ, ಭೂಗತರಾಗಿದ್ದಾರೆ ಎಂದು ಇಸ್ರೇಲ್ ಮಾಧ್ಯಮಗಳು ವರದಿ ಮಾಡಿದೆ. ಆದರೆ, ಈ ವರದಿ ಸುಳ್ಳು ಎಂದು ಇರಾನ್ ಹೇಳಿದೆ. ಮಿಲಿಟರಿ ಅ
ಯುದ್ಧಗಳನ್ನು ಕೇವಲ ಮೈದಾನಗಳಲ್ಲಿ ಮಾತ್ರ ಆಡಿ ಗೆಲ್ಲುವುದಿಲ್ಲ. ಭಾರತದಂತಹ ಚಾಣಾಕ್ಷ ರಾಷ್ಟ್ರಗಳು ರಾಜತಾಂತ್ರಿಕ ದಾಳಗಳನ್ನು ಉರುಳಿಸಿ ಯುದ್ಧಗಳನ್ನು ಗೆಲ್ಲುತ್ತವೆ. ಜಗತ್ತಿಗೆ ಭಾರತ ಅನಿವಾರ್ಯ ಎಂಬ ಪರಿಸ್ಥಿತಿ ನಿರ್ಮಾ
ರಾಜ್ಯಪಾಲರ ಭಾಷಣದ ಮೂಲಕ ದ್ವೇಷ ಹರಡುವ ಪ್ರಯತ್ನ ನಡೆಯುತ್ತಿದೆ. ಇದೊಂದು ಕೆಟ್ಟ ಸಂಪ್ರದಾಯವಾಗಿದೆ ಎಂದು ಮಾಜಿ ಸಿಎಂ ಡಿವಿ ಸದಾನಂದ ಗೌಡ ಕಿಡಿಕಾರಿದ್ದಾರೆ. ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಪೂರ್ಣಗೊಳಿಸದೆ ತೆರಳಿರ
ಭಾನುವಾರ, ಜನವರಿ 25 ರಂದು ಗುವಾಹಟಿಯಲ್ಲಿ ನಡೆದ ಮೂರನೇ T20I ಪಂದ್ಯದಲ್ಲಿ ಭಾರತದ ಯುವ ಆಟಗಾರ ಅಭಿಷೇಕ್ ಶರ್ಮಾ ಅವರ ಅಸಾಧಾರಣ ಬ್ಯಾಟಿಂಗ್ ಪ್ರದರ್ಶನ ನ್ಯೂಜಿಲೆಂಡ್ ತಂಡವನ್ನು ಬೆರಗುಗೊಳಿಸಿತು. ಅವರ ಅದ್ಭುತ ಆಟದ ನಂತರ, ನ್ಯೂಜಿಲೆ
ದಾವಣಗೆರೆ ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಹೆಚ್ಚಾಗಿದೆ. ಕಳೆದ ಮೂರು ವರ್ಷಗಳಲ್ಲಿ 12 ಕೋಟಿ ರೂ.ಗೂ ಅಧಿಕ ದಂಡ ಸಂಗ್ರಹವಾಗಿದೆ. ಹೆಲ್ಮೆಟ್ ಧರಿಸದವರ ಸಂಖ್ಯೆ ಮೂರು ಪಟ್ಟು ಹೆಚ್ಚಾಗಿದೆ. 2025ರಲ್ಲಿ 1,077 ರಸ್ತೆ ಅಪಘಾತಗಳಲ್ಲಿ 318
ಬೆಂಗಳೂರಿನಲ್ಲಿ 30 ವರ್ಷಗಳ ಹಿಂದೆ ಕೇವಲ 7 ಲಕ್ಷ ರೂ. ಇದ್ದ ಸೈಟ್ ಬೆಲೆ ಇಂದು 1 ಕೋಟಿ ರೂ. ದಾಟಿದೆ. ಉತ್ತರ ಬೆಂಗಳೂರಿನಲ್ಲಿ ವಿಮಾನ ನಿಲ್ದಾಣ, ಐಟಿ ಕಂಪನಿಗಳು, ಮೂಲಸೌಕರ್ಯ ಅಭಿವೃದ್ಧಿಯಿಂದಾಗಿ ಆಸ್ತಿ ಬೆಲೆ ಗಗನಕ್ಕೇರಿದೆ. ಹೆಬ್ಬಾ
ಒಡಿಶಾದಲ್ಲಿ 70 ವರ್ಷದ ಬಾಬು ಲೋಹರ್, ತನ್ನ ಪತ್ನಿ ಜ್ಯೋತಿ ಅವರಿಗೆ ಹೆಚ್ಚಿನ ಚಿಕಿತ್ಸೆ ಕೊಡಿಸಲು 600 ಕಿ.ಮೀ. ದೂರವನ್ನು ಸೈಕಲ್ ರಿಕ್ಷಾದಲ್ಲಿ ಕ್ರಮಿಸಿದ್ದಾರೆ. ಆರ್ಥಿಕ ಅಡಚಣೆ ಮತ್ತು ಆಂಬ್ಯುಲೆನ್ಸ್ ಲಭ್ಯವಿಲ್ಲದ ಕಾರಣ ಈ ನಿರ್
ಮಹಾರಾಷ್ಟ್ರದ ಮಾಜಿ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರಿಗೆ ಕೇಂದ್ರ ಸರ್ಕಾರ ಪದ್ಮಭೂಷಣ ಪ್ರಶಸ್ತಿ ನೀಡಿದೆ. ಇದಕ್ಕೆ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕೋಶಿಯಾರಿ ಅವರು ಮಹಾ ವಿ
ಪಶ್ಚಿಮ ಬಂಗಾಳದಲ್ಲಿ ನಿಫಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಥೈಲ್ಯಾಂಡ್ ಭಾರತದ ಪಶ್ಚಿಮ ಬಂಗಾಳದಿಂದ ಬರುವ ಎಲ್ಲಾ ವಿಮಾನ ಪ್ರಯಾಣಿಕರಿಗೆ ಕಡ್ಡಾಯ ತಪಾಸಣೆ ನಡೆಸುವುದಾಗಿ ಘೋಷಿಸಿದೆ. ಥೈಲ್ಯಾಂಡ್ ಸ್ಥ
ICC T20 World Cup 2026- ನ್ಯುೂಜಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯನ್ನು ಭಾರತ ತಂಡ ಇನ್ನೆರಡು ಪಂದ್ಯಗಳು ಬಾಕಿ ಉಳಿದಿರುವಾಗಲೇ ಗೆದ್ದಾಗಿದೆ. ಹಾಗಾಗಿ ಇನ್ನುಳಿದ 2 ಪಂದ್ಯಗಳು ಟಿ20 ವಿಶ್ವಕಪ್ ಗೂ ಮುನ್ನ ಟೀಂ ಇಂಡಿಯಾಗೆ ಪ್ರಯೋಗ ಮಾಡಲು
ರಾಷ್ಟ್ರ ರಾಜಧಾನಿ ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ ಗಣರಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಗಳು ನೋಡುಗರ ಮನಸೂರೆಗೊಳ್ಳುತ್ತವೆ. ಆದರೆ ಈ ಬಾರಿಯ 77ನೇ ಗಣರಾಜ್ಯೋತ್ಸ ಪರೇಡ್ನಲ್ಲಿ ಕರ್ನಾಟಕದ ‘ಮಿಲೆಟ್ಸ
ಅಡಕೆ ಮತ್ತು ಕಾಳುಮೆಣಸಿನ ಮಾದರಿಯಲ್ಲೇ ತೆಂಗು ಬೆಳೆಗೂ ವಿಮಾ ಕವಚ ನೀಡಲು ತೋಟಗಾರಿಕಾ ಇಲಾಖೆ ಸಿದ್ಧತೆ ನಡೆಸಿದೆ. ಸದ್ಯ ಪ್ರಸ್ತಾವನೆ ಸರ್ಕಾರದ ಮುಂದಿದ್ದು ಅನುಮೋದನೆಗಾಗಿ ಕಾಯಲಾಗುತ್ತಿದೆ ಎಂದು ತೋಟಗಾರಿಕಾ ಇಲಾಖೆ ಹೇಳಿದೆ
ಅಮೆರಿಕದಲ್ಲಿ ಭಾರಿ ಹಿಮಪಾತದಿಂದಾಗಿ ಹಲವು ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಈ ನಡುವೆ, ಮೈನ್ ರಾಜ್ಯದ ಬ್ಯಾಂಗೋರ್ ವಿಮಾನ ನಿಲ್ದಾಣದಲ್ಲಿ 8 ಮಂದಿ ಪ್ರಯಾಣಿಸುತ್ತಿದ್ದ ಖಾಸಗಿ ಜೆಟ್ ಟೇಕಾಫ್ ವೇಳೆ ಪತನಗ
ಮಹಿಳಾ ಟೆಕ್ಕಿ ಕೊಲೆ ಪ್ರಕರಣ ಇಡೀ ರಾಮಮೂರ್ತಿ ನಗರವನ್ನೇ ನಡುಗಿಸಿತ್ತು. ಅತ್ಯಾಚಾರಕ್ಕೆ ಯತ್ನಿಸಿ ಹದಿನೆಂಟು ವರ್ಷದ ಯುವಕನೊಬ್ಬ ಟೆಕ್ಕಿಯನ್ನು ಕೊಂದಿದ್ದನು. ಜೊತೆಗೆ ಆಕೆ ಆತನನ್ನು ಪ್ರೀತಿಸುತ್ತಿದ್ದ ಎನ್ನುವುದು ಬೆಳಕಿ
ಇಡೀ ಜಗತ್ತಿಗೆ ಭಾರತ ಅನಿವಾರ್ಯ ಎಂಬುದು ನಿರ್ವಿವಾದ. ಇದನ್ನು ಯುರೋಪಿಯನ್ ಯೂನಿಯನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಕೂಡ ಒಪ್ಪುತ್ತಾರೆ. ಭಾರತದ 2026ರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿರುವ ಅವರು, ಕರ್ತವ್ಯ ಪಥದಲ
ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಐತಿಹಾಸಿಕ ದಾಖಲೆ ಬರೆದಿದ್ದು, 2026ರ ಜನವರಿ 26ರಂದು ಪ್ರತಿ ಔನ್ಸ್ಗೆ 5,000 ಡಾಲರ್ ಗಡಿಯನ್ನು ದಾಟಿ 5,091 ಡಾಲರ್ಗೆ ತಲುಪಿದೆ. ಭಾರತದಲ್ಲಿ ಎಂಸಿಎಕ್ಸ್ನಲ್ಲಿ 10 ಗ್ರಾಂ ಚಿನ್ನದ ದರ 1.55 ಲಕ್ಷ ರ
ರಾಜ್ಯದಲ್ಲಿ ನಾಯಕತ್ವ ಕೊರತೆಯಿಂದ ಸೈಲೆಂಟಾಗಿದ್ದ ಜೆಡಿಎಸ್ ಇದೀಗ ಮತ್ತೊಮ್ಮೆ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಹಾಸನದಲ್ಲಿ ಜೆಡಿಎಸ್ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳುವ ಮೂಲಕ ತಮ್ಮ ಶಕ್ತಿ ಪ್ರದರ್ಶನ ಮಾಡಿದೆ.
ಗಂಗೋತ್ರಿ ಧಾಮಕ್ಕೆ ಹಿಂದೂಯೇತರರ ಪ್ರವೇಶವನ್ನು ಶ್ರೀ ಗಂಗೋತ್ರಿ ದೇವಸ್ಥಾನ ಸಮಿತಿ ನಿಷೇಧಿಸಿದೆ. ಈ ನಿರ್ಬಂಧವು ಬದ್ರಿನಾಥ್, ಕೇದಾರನಾಥ ಮತ್ತು ಮುಖ್ಬಾಗೂ ಅನ್ವಯಿಸುತ್ತದೆ. ಬಿಜೆಪಿ ನಾಯಕ ಹೇಮಂತ್ ದ್ವಿವೇದಿ ಅವರು ಬಿಕೆಟಿ
ಕಳವು ಸೇರಿದಂತೆ ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸಿಂಧನೂರು ನಗರದಲ್ಲಿ 1.50 ಕೋಟಿ ರೂ. ವೆಚ್ಚದಲ್ಲಿ 101 ಸಿಸಿ ಕ್ಯಾಮೆರಾಗಳ ಅಳವಡಿಕೆ ಕಾರ್ಯ ಆರಂಭವಾಗಿದೆ. ಕಳವು, ಅಹಿತಕರ ಘಟನೆಗಳ ಮೇಲೆ ನಿಗಾ ಇಡಲು ನಗರದ 40 ಪ್ರಮುಖ ಸ್ಥಳಗ
ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ವಿಚಾರದಲ್ಲಿ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಸಚಿವ ಶಿವರಾಜ ತಂಗಡಗಿ ಆರೋಪಿಸಿದರು. ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತಿದ್ದು, ಮೂರು ರಾಜ್ಯಗಳ ಪಾಲುದಾರಿಕೆಯಲ್ಲಿ ಹಣ ಬಿಡ
ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಕಾಲದಿಂದಲೂ ಒಂದಲ್ಲ ಒಂದು ವಿಶೇಷ ಪೇಟ ಧರಿಸಿ, ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವದ ಸಂದರ್ಭ ವಿಶೇಷ ಪೇಟೆ ಧರಿಸೋದು ಸಾಮಾನ್ಯ. ಅದರಂತೆ, ಪ್ರಧಾನ
ಮನರೇಗಾ ಹಾಗೂ ವಿ ಬಿ ಜಿ ರಾಮ್ ಜಿ ನಡುವಿನ ಫೈಟ್ ತೀವ್ರಗೊಂಡಿದೆ. ಜಂಟಿ ಅಧಿವೇಶದಲ್ಲಿ ಜಿ ರಾಮ್ ಜಿ ಕುರಿತಾಗಿ ಸರ್ಕಾರ ರಚನೆ ಮಾಡಿದ್ದ ಭಾಷಣವನ್ನು ರಾಜ್ಯಪಾಲರು ಓದಿಲ್ಲ. ಹೀಗಿರುವಾಗ ಇದು ವಿವಾದದ ಸ್ವರೂಪ ಪಡೆದುಕೊಂಡಿದೆ. ಈ ನಡ
ಮುಂಬರುವ ಕೇಂದ್ರ ಬಜೆಟ್ನಲ್ಲಿ ಸಂಬಳದ ವರ್ಗ ಮತ್ತು ಮಧ್ಯಮ ವರ್ಗದ ಜನರಿಗೆ ತೆರಿಗೆ ಇಳಿಕೆಯ ಸಿಹಿ ಸುದ್ದಿ ಸಿಗುವ ನಿರೀಕ್ಷೆಯಿದೆ. ಹಣದುಬ್ಬರ ಏರಿಕೆಯ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಸ್ಲ್ಯಾಬ್ಗಳ ಬದಲಾವಣೆ, ಗೃಹ ಸಾಲದ ಬಡ್
Prakash Ammannaya Prediction : ರಾಜಕೀಯ ಎಂದೂ ನಿಂತ ನೀರಲ್ಲ ಎನ್ನುವ ಮಾತು ರಾಜಕಾರಣದಲ್ಲಿ ಬಹಳಷ್ಟು ಬಾರಿ ನಿಜವಾಗಿದ್ದಿದೆ. ಅಧಿಕಾರಕ್ಕಾಗಿ ರಾಜಕೀಯ ನಾಯಕರು ಪಾರ್ಟಿಯಿಂದ ಪಾರ್ಟಿಗೆ ಹೈಜಂಪ್ ಮಾಡಿದ್ದಿದೆ. ಕಾಂಗ್ರೆಸ್ಸಿನಲ್ಲಿದ್ದರೂ, ಪಕ್ಷ
2027ರ ಜನಗಣತಿ ಅಧಿಸೂಚನೆಯನ್ನು ಪಶ್ಚಿಮ ಬಂಗಾಳ ಸರ್ಕಾರ ತನ್ನ ಅಧಿಕೃತ ಗೆಜೆಟ್ನಲ್ಲಿ ಮರುಪ್ರಕಟಿಸದ ಕಾರಣ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಹೊಸ ವಿವಾದ ಉಂಟಾಗಿದೆ. ಇದು ಏಪ್ರಿಲ್ 1 ರಿಂದ ಆರಂಭವಾಗಬೇಕಿರುವ ವಸತಿ ಮತ್ತು
ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅನಿರೀಕ್ಷೀತ ಭಾರತ ಭೇಟಿ ದಕ್ಷಿಣ ಏಷ್ಯಾದ ರಾಜತಾಂತ್ರಿಕ ಸಂಬಂಧಗಳಲ್ಲಿ ಆಯಾಮಗಳನ್ನು ಕ್ಷಿಪ್ರ ಬದಲಾವಣೆಯಾಗೆ ನಾಂದಿ ಹಾಡುತ್ತಿದ್ದು, ಯುಎಇಯ ಇಸ್ಲಾಮಿಕ್ ಮಿತ್
ತಂದೆಗಾಗಿ ನಾನು ಮುಖ್ಯಮಂತ್ರಿಯಾಗುತ್ತೇನೆ ಎಂದು ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ನಾವು ಸೇವೆ ಮಾಡುತ್ತಿರುವುದು ನಾಡಿನ ಜನತೆಗಾಗಿ. ಕುಟುಂಬಕ್ಕಾಗಿಯಲ್ಲ. ಕುಟುಂಬದ ಆಸೆ, ಭಾವನೆಗಳ
ಭಾರತ ಮತ್ತು ಯುರೋಪಿಯನ್ ಒಕ್ಕೂಟದ ನಡುವಿನ ಮುಕ್ತ ವ್ಯಾಪಾರ ಒಪ್ಪಂದದ ಭಾಗವಾಗಿ, ಯುರೋಪ್ ನಿರ್ಮಿತ ಕಾರುಗಳ ಮೇಲಿನ ಆಮದು ಸುಂಕವನ್ನು ಶೇ. 110 ರಿಂದ ಶೇ. 40ಕ್ಕೆ ಇಳಿಸಲು ಭಾರತ ಸರ್ಕಾರ ಯೋಜಿಸಿದೆ. ಸುಮಾರು 16.3 ಲಕ್ಷ ರೂ.ಗಿಂತ ಹೆಚ್ಚಿ
2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಸಿದ್ಧತೆಗಳು ಭರದಿಂದ ಸಾಗಿವೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರ್ಯ-ದ್ರಾವಿಡ ಯುದ್ಧ ಹೊಸ ಸ
T20 World Cup Venue Row : ಭಾರತದಲ್ಲಿ ಆಡುವುದಿಲ್ಲ ಎನ್ನುವ ಕಾರಣಕ್ಕೆ ಬಾಂಗ್ಲಾದೇಶ ತಗಾದೆ ತೆಗೆದಿತ್ತು. ಹಠವನ್ನು ಬಿಡದ ಬಾಂಗ್ಲಾದೇಶಕ್ಕೆ ಪಾಠ ಕಲಿಸಿದ ಐಸಿಸಿ, ಆ ತಂಡವನ್ನು ಟೂರ್ನಿಯಿಂದ ಹೊರಗಟ್ಟಿತು. ಈಗ, ಪಾಕಿಸ್ತಾನದ ಸರದಿ. ಸರ್ಕಾರ ಬ
ಭಾರತದ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಶುಭ ಕೋರಿದ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್, ಭಾರತ ಮತ್ತು ಚೀನಾ ದೇಶಗಳು 'ಉತ್ತಮ ನೆರೆಹೊರೆಯವರು, ಸ್ನೇಹಿತರು ಮತ್ತು ಪಾಲುದಾರರು' ಎಂದು ಬಣ್ಣಿಸಿ
ದಕ್ಷಿಣ ಫಿಲಿಪೈನ್ಸ್ನಲ್ಲಿ 342 ಪ್ರಯಾಣಿಕರಿದ್ದ ಫೆರ್ರಿ ಮುಳುಗಿ ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ. ಜಾಂಬೊಂಗಾದಿಂದ ಜಲೋ ದ್ವೀಪಕ್ಕೆ ಹೊರಟಿದ್ದ M/V ಟ್ರಿಶಾ ಕೆರ್ಸ್ಟಿನ್ 3 ಫೆರ್ರಿ ಹೊರಟ 4 ಗಂಟೆಗಳ ಬಳಿಕ ದುರಂತಕ್ಕೀಡಾಗಿದ
ದೇಶದ ಪ್ರಗತಿಗೆ ವಿದ್ಯುಚ್ಛಕ್ತಿ ಲಭ್ಯತೆ ಅತ್ಯಾವಶ್ಯಕವಾದುದು. ಸರ್ಕಾರವು `ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ತಂದು 200 ಯೂನಿಟ್ಗಳ ಉಚಿತ ವಿದ್ಯುತ್ ನೀಡುತ್ತಿದೆ. ಜೊತೆಗೆ ರಾಜ್ಯದಲ್ಲಿ ಹಲವಾರು ವಿದ್ಯುತ್ ಉತ್ಪಾದನಾ ಯೋಜನೆ
BCCI and World Cricket : ಮುಂಬರುವ ಟಿ20 ವಿಶ್ವಕಪ್ ಕ್ರಿಕೆಟ್’ನಲ್ಲಿ ಬಾಂಗ್ಲಾದೇಶ, ಭಾರತದಲ್ಲಿ ಆಡುವುದಿಲ್ಲ ಎನ್ನುವ ವಿಚಾರ ಕ್ರಿಕೆಟ್ ಲೋಕದಲ್ಲಿ ದೊಡ್ಡ ಸುದ್ದಿಯಾಗಿ ಹೋಗಿದೆ. ಪರೋಕ್ಷವಾಗಿ ಬಿಸಿಸಿಐ ಒತ್ತಡಕ್ಕೆ ಮಣಿದಿರುವ ಐಸಿಸಿ, ಪಂದ
ಮಾಣಿಕ್ಷಾ ಪರೇಡ್ ಮೈದಾನದಲ್ಲಿ ಗಣ ರಾಜ್ಯೋತ್ಸವ ಆಯೋಜಿಸಲಾಗಿತ್ತು. ದ್ವಜಾರೋಹಣ ಮಾಡಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ಸಂವಿಧಾನದ ಮಹತ್ವ ಸಾರಿದರು. ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯ ಹಾಗೂ ಸಮಾನತೆಯನ್ನು ಖಾತ್ರಿಪಡಿ
Padma Award 2026 : ಪದ್ಮ ಪ್ರಶಸ್ತಿ ಪಡೆದ ಎಲ್ಲರಿಗೂ ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿನಂದನೆ ಸಲ್ಲಿಸಿದ್ದಾರೆ. ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಪ್ರಶಸ್ತಿ ಬಂದಿರುವುದಕ್ಕೆ ಸಂತಸ ವ್ಯ
ತುಮಕೂರು ಜಿಲ್ಲೆಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು, 150ಕ್ಕೂ ಹೆಚ್ಚು ಚಿರತೆಗಳಿರಬಹುದೆಂದು ಅಂದಾಜಿಸಲಾಗಿದ್ದು, ಅರಣ್ಯ ವಿಸ್ತೀರ್ಣ ಕಡಿಮೆಯಾದ ಕಾರಣ ಚಿರತೆಗಳು ಆಹಾರಕ್ಕಾಗಿ ಗ್ರಾಮೀಣ ಪ್ರದೇಶಕ್ಕೆ ಬರುತ್ತಿವೆ. ಇದರಿ
ತೀರ್ಥಹಳ್ಳಿಯಲ್ಲಿ ದಲಿತರಿಗೆ ಮಂಜೂರಾದ 265 ಎಕರೆ ಭೂಮಿಗೆ ದಾಖಲೆ ಸಿಕ್ಕಿಲ್ಲ. ಭೂಮಿ ಪಡೆದ ಹಿರಿಯರು ಮೃತರಾಗಿದ್ದು, ವಾರಸುದಾರರಿಗೆ ಹಕ್ಕು ದೊರೆತಿಲ್ಲ. ಭೂಮಿ ಬಲಾಢ್ಯರ ಪಾಲಾಗಿದೆ. ದೂರು ನೀಡಿದರೂ ನ್ಯಾಯ ಸಿಕ್ಕಿಲ್ಲ. ಪಿಟಿಸಿ
ಮಂಗಳೂರಿನಲ್ಲಿ ಹವಾಮಾನ ಬದಲಾವಣೆಯಿಂದಾಗಿ ಜನರ ಆರೋಗ್ಯದಲ್ಲಿ ಏರುಪೇರು ಕಂಡುಬರುತ್ತಿದೆ. ನಗರದಲ್ಲಿ ಜ್ವರ ಹೆಚ್ಚಾಗುತ್ತಿದ್ದರೆ, ಗ್ರಾಮೀಣ ಭಾಗದಲ್ಲಿ ಕಾಮಾಲೆ ರೋಗದ ಪ್ರಮಾಣ ಏರಿಕೆಯಾಗಿದೆ. ಪರೀಕ್ಷಾ ಸಮಯದಲ್ಲಿ ವಿದ್ಯಾರ
ಸುಪ್ರೀಂ ಕೋರ್ಟ್ ಆದೇಶದಂತೆ ಜಿಬಿಎ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿದ್ದು, ಮಹಿಳಾ ಮೀಸಲಾತಿ ಹಂಚಿಕೆಯಲ್ಲಿ ಶೇ.50ರಷ್ಟು ಗುರಿ ತಲುಪಿಲ್ಲ. 369 ವಾರ್ಡ್ಗಳಲ್ಲಿ ಕೇವಲ 176 ವಾರ್ಡ್ಗಳಿಗೆ ಮಾತ್ರ ಮಹಿಳಾ ಮೀಸಲಾತಿ ನೀಡಲಾಗಿದೆ.
ಬೆಳಗಾವಿ ಜಿಲ್ಲೆಯ ಗಡಿಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಅಕ್ರಮ ಸಾಗಾಟದ ಕೇಂದ್ರಗಳಾಗಿವೆ. ಮದ್ಯ, ಹವಾಲಾ ಹಣ, ಚಿನ್ನದ ಅಕ್ರಮ ಸಾಗಾಟ ಹೆಚ್ಚಾಗಿದೆ. ತನಿಖಾ ಸಂಸ್ಥೆಗಳು ಹೈಟೆಕ್ ತಂತ್ರಜ್ಞಾನ ಬಳಸುತ್ತಿದ್ದರೂ, ಚೆಕ್ಪೋಸ್
ಹಾಸನ ಜಿಲ್ಲೆಯ ಬೇಲೂರು-ಸಕಲೇಶಪುರ ತಾಲೂಕಿನಲ್ಲಿಅಕ್ರಮ ವಲಸಿಗರಿಂದ ಆತಂಕ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ತೋಟದ ಕಾರ್ಮಿಕರ ಆಧಾರ್ ಕಾರ್ಡ್ ತಪಾಸಣೆಗೆ ಪೊಲೀಸ್ ಇಲಾಖೆ ಮುಂದಾಗಿದೆ. ತೋಟದ ಮಾಲೀಕರಿಗೆ ಆಧಾರ್ ಸಹಿತ ಕ
ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಎಚ್ಪಿವಿ ಲಸಿಕೆ ನೀಡಲು ಆರೋಗ್ಯ ಇಲಾಖೆ ಸಿದ್ಧತೆ ನಡೆಸಿದೆ. ಮೈಸೂರು ಜಿಲ್ಲೆಯ 9-14 ವರ್ಷದ ಸುಮಾರು 27 ಸಾವಿರ ಹೆಣ್ಣು ಮಕ್ಕಳಿಗೆ ಲಸಿಕೆ ನೀಡಲಾಗುವುದು. 15 ವರ್ಷ ಮೇಲ್ಪಟ್ಟವರಿಗೆ 3 ಡೋಸ್, ಅದಕ್
ಲಾಲ್ಬಾಗ್ನಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಫಲಪುಷ್ಪ ಪ್ರದರ್ಶನಕ್ಕೆ ಸೋಮವಾರ ತೆರೆಬೀಳಲಿದೆ. ಈ ಹಿನ್ನೆಲೆ ಭಾನುವಾರ ಲಕ್ಷಕ್ಕೂ ಹೆಚ್ಚು ಜನರು ತೇಜಸ್ವಿ ವಿಸ್ಮಯವನ್ನು ಕಣ್ತುಂಬಿಕೊಂಡರು. ಅಲ್ಲದೇ ಭಾನು
ರಾಜ್ಯದ 1 ವಾರದ ಹವಾಮಾನ ಮುನ್ಸೂಚನೆ ಇಲ್ಲಿದೆ.
ರಾಜ್ಯದ ರೈಲ್ವೆ ಯೋಜನೆಗಳು ನಿರೀಕ್ಷಿತ ಪ್ರಗತಿ ಕಾಣುತ್ತಿಲ್ಲ. ಕೇಂದ್ರದ ಯೋಜನೆಗೆ ರಾಜ್ಯ ಸರಕಾರವೂ ಪಾಲು ಭರಿಸುವ ಒಂಬತ್ತು ಮಹತ್ವಾಕಾಂಕ್ಷಿ ಯೋಜನೆಗಳು ಇನ್ನೂ ಸಾಕಾರಗೊಂಡಿಲ್ಲ. ಭೂಸ್ವಾಧೀನ ಬಾಕಿ ಇದೆ. ವೆಚ್ಚ ಏರಿಕೆಯಾಗು
Republic Day 2026: ಭಾರತ ನಾಳೆ (ಜ.26-ಸೋಮವಾರ) 77ನೇ ಗಣರಾಜ್ಯೋತ್ಸವನ್ನು ಆಚರಿಸಿಕೊಳ್ಳಲಿದೆ. ಭಾರತದ ಸಾರ್ವಭೌಮತ್ವವನ್ನು ಜಗತ್ತಿಗೆ ಸಾರಿದ ಈ ಪ್ರಮುಖ ದಿನ ಸಮಸ್ತ ಭಾರತೀಯರ ಪಾಲಿಗೆ ಅತ್ಯತಂತ ಮಹತ್ವವಾದದ್ದು. ಈ ಹಿನ್ನೆಲೆಯಲ್ಲಿ ನಾಳೆ ರಾಷ
R Ashwin On MS Dhoni- ಐಪಿಎಲ್ 2026ರ ಸೀಸನ್ ಗೆ ಇನ್ನೂ 2 ತಿಂಗಳು ಬಾಕಿ ಉಳಿದಿರುವಾಗಲೇ ಮಹೇಂದ್ರ ಸಿಂಗ್ ಧೋನಿ ಅವರು ಅಭ್ಯಾಸ ಆರಂಭಿಸಿದ್ದಾರೆ. ರಾಂಚಿಯಲ್ಲಿ ತರಬೇತಿ ನಡೆಸುತ್ತಿರುವ ಧೋನಿ ಅವರ ವಿಡಿಯೋಗಳು ವೈರಲ್ ಆಗಿವೆ. ಹೀಗಾಗಿ ಈ ಬಾರಿ ಅವರ
ಶಿವಮೊಗ್ಗದ ದುರ್ಗಿಗುಡಿ ಪ್ರದೇಶದ ವಿವಾದಿತ ಜಾಗವನ್ನು ಮಹಾನಗರ ಪಾಲಿಕೆ ವಶಕ್ಕೆ ಪಡೆಯಲು ಹೈಕೋರ್ಟ್ ಆದೇಶಿಸಿದೆ. ಅರ್ಜಿದಾರರು ಹಾಗೂ ಅವರ ಉತ್ತರಾಧಿಕಾರಿಗಳು ಈ ಜಾಗದ ಬಗ್ಗೆ ಯಾವುದೇ ನ್ಯಾಯಾಲಯದಲ್ಲಿ ವ್ಯಾಜ್ಯ ಹೂಡುವಂತಿಲ
ಕೊಪ್ಪಳ ಜಿಲ್ಲೆಯ ಕೂಕನೂರು ತಾಲೂಕಿನ ಬೆಣಕಲ್ ಗ್ರಾಮದಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಶಾಸಕ ಬಸವರಾಜ ರಾಯರಡ್ಡಿ ಅವರ ಮೇಲೆ ಕಲ್ಲೆಸೆದ ಘಟನೆ ನಡೆದಿದೆ. ಕಾರ್ಯಕ್ರಮದ ವೇಳೆ, ಅರೆಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ
ಭಾರತದ ಸ್ವಾತಂತ್ರ್ಯ ಸಂಗ್ರಾಮ ಮತ್ತು ಆ ನಂತರದ ದೇಶ ರಚನೆಯಲ್ಲಿ ವಂದೇ ಮಾತರಂ ಗೀತೆ ನಿರ್ವಹಿಸಿರುವ ಮಹತ್ವದ ಪಾತ್ರವನ್ನು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ಮರಿಸಿದ್ದಾರೆ. ಭಾರತದ 77ನೇ ಗಣರಾಜ್ಯೋತ್ಸವ ಮುನ್ನಾದಿನ ದೇ
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರೈತರ ಭೂಮಿ ಉಳಿಸಲು ಬದ್ಧತೆ ತೋರಿದ್ದಾರೆ. ಭೂಸ್ವಾಧೀನವಾದರೆ ಎಕರೆಗೆ 13 ಕೋಟಿ ರೂ. ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ. ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರ ಜಮೀನಿಗೂ ಪರಿ
Perth Scorchers Vs Sydney Sixers- ಬಿಗ್ ಬ್ಯಾಷ್ ಲೀಗ್ ನಲ್ಲಿ ಪರ್ತ್ ಸ್ಕಾಚರ್ಸ್ ತಂಡವು ಸಿಡ್ನಿ ಸಿಕ್ಸರ್ಸ್ ತಂಡದ ವಿರುದ್ಧ 6 ವಿಕೆಟ್ ಗಳ ಜಯ ಸಾಧಿಸುವುದರೊಂದಿಗೆ 6ನೇ ಬಾರಿ ಪ್ರಶಸ್ತಿ ಗೆದ್ದಿದೆ. ಇದು ಲೀಗ್ ಕ್ರಿಕೆಟ್ ನಲ್ಲಿ ಹೊಸ ದಾಖಲೆಯಾಗಿದೆ
ಮಧ್ಯ ಕರ್ನಾಟಕದ ದಾವಣಗೆರೆಯ ಡಾ. ಸುರೇಶ್ ಹನಗವಾಡಿಯವರಿಗೆ ಹಿಮೋಫೀಲಿಯಾ ರೋಗಿಗಳಿಗೆ ನೀಡಿದ ಸೇವೆಗಾಗಿ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಇದು ಜಿಲ್ಲೆಗೆ ಲಭಿಸಿದ ಮೊದಲ ಪದ್ಮಶ್ರೀ ಗೌರವ. ಮಾವನ ಸಾವಿನಿಂದ ಪ್ರೇರಿತರಾಗಿ ಸುರೇಶ
ಭಾರತ ಕ್ರಿಕೆಟ್ ಲೋಕಕ್ಕೆ ಭಾರೀ ಸಂತಸದ ಸುದ್ದಿ ನೀಡಿರುವ ಕೇಂದ್ರ ಸರ್ಕಾರ, ಭಾರತದ ಪುರುಷರ ಕ್ರಿಕೆಟ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅವರಿಗೆ, 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ. ಟೆಸ್ಟ್, ಏಕದಿನ ಮತ್
India Vs New Zealand- ಮಿಚೆಲ್ ಸ್ಯಾಂಟ್ನರ್ ನೇತೃತ್ವದ ನ್ಯೂಜಿಲೆಂಡ್ ತಂಡದ ವಿರುದ್ಧ 5 ಪಂದ್ಯಗಳ ಟಿ20 ಸರಣಿಯ ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ಟೀಂ ಇಂಡಿಯಾ ಇದೀಗ 3ನೇ ಪಂದ್ಯವನ್ನೂ ಗೆಲ್ಲುವ ಮೂಲಕ ಸರಣಿಯನ್ನು ತನ್ನದಾಗಿಸಿಕೊಳ್ಳುವ
ಸಿನಿಮಾ ನಟರು ಡೈಲಾಗ್ ಹೊಡೆಯುವುದರಲ್ಲಿ ನಿಸ್ಸೀಮರು. ಅದರಲ್ಲೂ ನಟರು ರಾಜಕೀಯ ಪ್ರವೇಶ ಮಾಡಿದರಂತೂ ಅವರ ರಾಜಕೀಯ ಭಾಷಣಗಳೂ ಕೂಡ ಸಿನಿಮಾ ಡೈಲಾಗ್ ರೀತಿಯೇ ಕೇಳಿಸುತ್ತವೆ. ಆದರೆ ಎಲ್ಲ ನಟರೂ ಕೇವಲ ಡೈಲಾಗ್ ಹೊಡೆಯಲು ರಾಜಕೀಯಕ
ದೇಶದ ರಸ್ತೆ ಸಾರಿಗೆ ಇಲಾಖೆಯು ಟ್ರಾಫಿಕ್ ದಂಡದ ಚಲನ್ಗಳನ್ನು ಪ್ರಶ್ನಿಸಲು 45 ದಿನಗಳ ಕಾಲಾವಕಾಶ ನೀಡುವ ಹೊಸ ನಿಯಮ ಜಾರಿಗೆ ತಂದಿದೆ. ಈ ಅವಧಿಯಲ್ಲಿ ದಾಖಲೆಗಳೊಂದಿಗೆ ಪ್ರಶ್ನಿಸದಿದ್ದರೆ, ದಂಡ ಪಾವತಿಸುವುದು ಕಡ್ಡಾಯವಾಗುತ್ತದ
Ranji Trophy 2025-26- ಉತ್ತಮ ಪ್ರದರ್ಶನದ ಹೊರತಾಗಿಯೂ ಟೀಂ ಇಂಡಿಯಾದಿಂದ ಬಹುಕಾಲದಿಂದ ದೂರ ಉಳಿದಿರುವ ಮೊಹಮ್ಮದ್ ಶಮಿ ಇದೀಗ ರಣಜಿ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ತೋರಿದ್ದಾರೆ. ಸರ್ವಿಸಸ್ ವಿರುದ್ಧ ಅವರು ಒಟ್ಟು 7 ವಿಕೆಟ್ ಪಡೆದು ಮಿಂಚಿದ
ಇಂದಿನ ಹೊಸ ಪೀಳಿಗೆಯ ಬಹುತೇಕ ಯುವಕ/ಯುವತಿಯರಲ್ಲಿ ಎಲ್ಲವೂ ಇದೆ ಆದರೆ ತಾಳ್ಮೆಯೊಂದನ್ನು ಬಿಟ್ಟು. ಸಣ್ಣ ಸಣ್ಣ ವಿಚಾರಕ್ಕೆ ಮತ್ತೊಬ್ಬರಿಗೆ ಘೋರ ಹಾನಿ ಮಾಡುವುದು ಮಾತ್ರವಲ್ಲ, ತಮ್ಮ ಜೀವನವನ್ನೂ ಹಾಳು ಮಾಡಿಕೊಳ್ಳುತ್ತಿರುವುದ
ರಾಜ್ಯದ ಎಲ್ಲಾ ನಗರಗಳಲ್ಲಿ ಮುಂದಿನ 25 ವರ್ಷಗಳ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಸಂಚಾರಿ ಗ್ರಿಡ್ ರೂಪಿಸಲು ಚಿಂತನೆ ನಡೆದಿದೆ. ದಾವೋಸ್ ವಿಶ್ವ ಆರ್ಥಿಕ ವೇದಿಕೆಯಲ್ಲಿ ಕರ್ನಾಟಕದ 2-3ನೇ ಹಂತದ ನಗರಗಳ ಬಗ್ಗೆ ಕಂಪನಿಗಳು ಆಸಕ್ತ
Shahid Afridi On ICC- ಐಸಿಸಿ ಟಿ20 ವಿಶ್ವಕಪ್ 2026ರ ಟೂರ್ನಿಗೆ ಬಾಂಗ್ಲಾದೇಶದ ಬದಲಿಗೆ ಸ್ಕಾಟ್ಲೆಂಡ್ ತಂಡವನ್ನು ಸೇರಿಸಿರುವುದಕ್ಕೆ ಪಾಕಿಸ್ತಾನ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಾಂಗ್ಲಾದೇಶದ ಪಂ

18 C