ದಕ್ಷಿಣ ಭಾರತದ ಹೆಸರಾಂತ ನಟಿ, ನಿರ್ಮಾಪಕಿ ಜ್ಯೋತಿಕಾ (Jyothika) ನಟನೆಯ ಶೈತಾನ್ ಸಿನಿಮಾ ಈಗಾಗಲೇ ಬಾಕ್ಸ್ ಆಫೀಸಿನಲ್ಲಿ ಸಖತ್ ಸದ್ದು ಮಾಡಿತ್ತು. ಇದೀಗ ನಾಳೆಯಿಂದ ಒಟಿಟಿಯಲ್ಲಿ ಈ ಸಿನಿಮಾ ಲಭ್ಯವಿರಲಿದೆ. ಬರೋಬ್ಬರಿ 25 ವರ್ಷಗಳ ಬಳಿಕ ಬ
ನವದೆಹಲಿ: 2024 ರ ಸಾರ್ವತ್ರಿಕ ಚುನಾವಣೆಗಳ ಕಾರಣ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಮಧ್ಯಂತರ ಜಾಮೀನಿಗೆ ಸಂಬಂಧಿಸಿದಂತೆ ವಾದಗಳನ್ನು ಮೇ 7 ರಂದು ಆಲಿಸಬಹುದು ಎಂದು ಸುಪ್ರೀಂ ಕೋರ್ಟ್ (Supreme Court) ಹೇಳಿದೆ. ನ್ಯಾ
ಚಿಕ್ಕಬಳ್ಳಾಪುರ: ಐಸ್ಕ್ರೀಂ ತಿನ್ನಬೇಡಿ, ಕೂಲ್ ಡ್ರಿಂಕ್ಸ್, ಫ್ರಿಡ್ಜ್ ವಾಟರ್ ಕುಡಿಯಬೇಡಿ ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಕಾನೂನು ಕಾಲೇಜು ಕಟ್ಟಪ್ಪಣೆ ಹೊರಡಿಸಿದ ಸೂಚನಾ ಪತ್ರ ಸಾಮಾಜಿಕ ಜಾಲತಾಣದಲ್ಲಿ (Social Media) ವೈರ
ನಾಗಚೈತನ್ಯ (Naga Chaitanya) ನಟನೆಯ ಧೂತ್ ಸಿರೀಸ್ ಇದೀಗ ಸಿಕ್ವೇಲ್ ರೂಪದಲ್ಲಿ ಬರಲಿದೆ. ಈಗಾಗಲೇ ಸರಣಿಗಾಗಿ ಸರ್ವಸಿದ್ದತೆ ಮಾಡಿಕೊಂಡಿರುವ ಚಿತ್ರತಂಡ ನಾಯಕಿಯನ್ನೂ ಆಯ್ಕೆ ಮಾಡಿಕೊಂಡಿದೆ. ಈ ಸರಣಿಯಲ್ಲಿ ಪ್ರಮುಖ ಪಾತ್ರದಲ್ಲಿ ಕಾಮಾಕ್
ನವದೆಹಲಿ: ರಾಹುಲ್ ಗಾಂಧಿ (Rahul Gandhi) ಸ್ಪರ್ಧಿಸಲಿದ್ದಾರೆ ಎನ್ನಲಾಗಿದ್ದ ಅಮೇಥಿ ಲೋಕಸಭಾ ಕ್ಷೇತ್ರದಿಂದ ಕಿಶೋರಿ ಲಾಲ್ ಶರ್ಮಾ (Kishori Lal Sharma) ಅವರನ್ನು ಕಾಂಗ್ರೆಸ್ (Congress) ಹೈಕಮಾಂಡ್ ಕಣಕ್ಕಿಳಿಸಿದ್ದು, ಅವರು ಬಿಜೆಪಿಯ ಸ್ಮೃತಿ ಇರಾನಿ ವಿ
ರಾಯಚೂರು: ರಾಜ್ಯದಲ್ಲಿ ಒಂದೆಡೆ ಎರಡನೇ ಹಂತದ ಲೋಕಸಭಾ ಚುನಾವಣಾ (Loksabha Elections 2024) ಕಾವು ಏರುತ್ತಿದ್ದರೆ ಇನ್ನೊಂದೆಡೆ ರಾಯಚೂರಿನಲ್ಲಿ ದಿನೇದಿನೇ ಏರುತ್ತಿರುವ ಬಿಸಿಲಿನಲ್ಲೂ ಪಾಲಿಟಿಕ್ಸ್ ನಡೆದಿದೆ. ರಾಯಚೂರಿನಲ್ಲಿ ತಾಪಮಾನ ಹೆಚ್
ರಜನಿಕಾಂತ್ ನಟನೆಯ ‘ಜೈಲರ್’ ಸಿನಿಮಾದ ಸ್ಟಂಟ್ ಮಾಸ್ಟರ್ (Stunt Master) ಕೆವಿನ್ (Kevin) ಇದೀಗ ಸುದೀಪ್ ನಟನೆಯ ಮ್ಯಾಕ್ಸ್ ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ. ಪವರ್ ಫುಲ್ ಸಾಹಸ ಸನ್ನಿವೇಶವನ್ನು ಅವರು ಕಂಪೋಸ್ ಮಾಡಿದ್ದು, ಈ ದೃಶ್ಯಗಳಲ್ಲಿ
ಜೈಪುರ: ಸದ್ಯ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ರಾಜಸ್ಥಾನ್ ರಾಯಲ್ಸ್ ತಂಡವು ನಟ ಕಿಚ್ಚ ಸುದೀಪ್ ಅವರಿಗೆ ರಾಜಸ್ಥಾನ್ ತಂಡದ ಜೆರ್ಸಿಯನ್ನು (Rajasthan Royals Jersey) ಉಡುಗೊರೆಯಾಗಿ ಕಳುಹಿಸಿ
ಅಯೋಧ್ಯೆ: ರಾಮಮಂದಿರದಲ್ಲಿ (Ram Mandir) ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಾದಾಗಿನಿಂದ ಸಾವಿರಾರು ಮಂದಿ ಭಕ್ತರು ಪ್ರತಿನಿತ್ಯ ಭೇಟಿ ಕೊಡುತ್ತಿದ್ದಾರೆ. ಇದೀಗ ಪಾಕಿಸ್ತಾನದಿಂದಲೂ ಇಂದು ಬಾಲರಾಮನ ದರ್ಶನ ಪಡೆಯಲು ಬರುತ್ತಿದ್ದಾರೆ. ಹ
ಮಡಿಕೇರಿ: ಅತ್ತೆಯನ್ನು ಕೊಲೆಗೈದು ಬಳಿಕ ಸಹಜ ಸಾವು ಎಂದು ಬಿಂಬಿಸಿದ್ದ ಆರೋಪದಡಿ ಸೊಸೆಯನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಡಿಕೇರಿ (Madikeri) ತಾಲೂಕಿನ
– ಮೀಸಲು ಆಟಗಾರನಾಗಿ ರಿಂಕು ಆಯ್ಕೆ ಬಗ್ಗೆ ರೋಹಿತ್, ಅಗರ್ಕರ್ ನೀಡಿದ ಸ್ಪಷ್ಟನೆ ಏನು? ಮುಂಬೈ: ಮುಂಬರುವ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡದ ಆಯ್ಕೆ ಕುರಿತು ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ
ಹಾವೇರಿ: ಕೆಲವೊಮ್ಮೆ ಮಕ್ಕಳು ಮಾಡುವ ತಪ್ಪಿಗೆ ಹೆತ್ತವರು ಶಿಕ್ಷೆ ಅನುಭವಿಸುತ್ತಾರೆ. ಅಂತೆಯೇ ಹಾವೇರಿ (Haveri) ಜಿಲ್ಲೆಯಲ್ಲಿ ಇಂಥದ್ದೇ ಒಂದು ಘಟನೆ ನಡೆದಿದೆ. ಪ್ರೀತಿಸಿ ಬಳಿಕ ಯುವತಿಯನ್ನು ಕರೆದುಕೊಂಡು ಹೋದನೆಂದು ಸಿಟ್ಟಿಗೆದ್
ಪಂಚಾಂಗ: ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ದಶಮಿ, ಶುಕ್ರವಾರ, ಶತಭಿಷ ನಕ್ಷತ್ರ ರಾಹುಕಾಲ: 10:45 ರಿಂದ 12:19 ಗುಳಿಕಕಾಲ: 07:37 ರಿಂದ 09:11 ಯಮಗಂಡಕಾಲ: 03:28 ರಿಂದ 05:02 ಮೇಷ: ನೇರ ನಡೆ ನುಡಿಯಿಂದ ಕಲಹ, ಷೇರು
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಒಣಹವೆಯ ವಾತಾವರಣ ಮುಂದುವರಿಯಲಿದೆ. ಇದರೊಂದಿಗೆ ಕೆಲ ಜಿಲ್ಲೆಗಳಲ್ಲಿ ವರುಣನ ಆಗಮನವೂ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ ಏಪ್ರಿಲ್ ತಿಂಗಳಿನ
ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ (Bhaskar Rao) ಅವರು ಕಾರು ಅಪಘಾತದಿಂದ ಪಾರಾಗಿದ್ದಾರೆ. ಆಂಧ್ರಪ್ರದೇಶದಲ್ಲಿ ಇವರಿದ್ದ ಕಾರು ಅಪಘಾತವಾಗಿದ್ದು (Accident) ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಏ.23
ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವುದು ತಿಳಿದೇ ಇದೆ. ಆತನ ಸಮಾಧಿಗೆ (Samadhi) ಯಾರು ದಿಕ್ಕು-ದ
ತನಗೆ ಅನ್ಯಾಯವಾಗಿದೆ, ಲೈಂಗಿಕ ಶೋಷಣೆಗೆ ಒಳಗಾಗಿದ್ದೇನೆ ಎಂದು ಹಲವಾರು ಬಾರಿ ತೆಲುಗು ನಿರ್ಮಾಪಕರ ಸಂಘ, ಕಲಾವಿದರ ಸಂಘದ ಮುಂದೆ ಬೆತ್ತಲೆಯಾಗಿ ಪ್ರತಿಭಟನೆ (Protest) ಮಾಡಿದ್ದ ನಟಿ ಶ್ರೀರೆಡ್ಡಿ (Srireddy) ಕುರಿತಾಗಿ ಆಘಾತಕಾರಿ ಸುದ್ದಿಯ
ನವದೆಹಲಿ: ಐದನೇ ಹಂತದ ಲೋಕಸಭೆ ಚುನಾವಣೆಗೆ (Lok Sabha Election) ನಾಮಪತ್ರ ಸಲ್ಲಿಸಲು ಶುಕ್ರವಾರ ಮಾತ್ರ ಅವಕಾಶವಿದೆ. ಆದರೂ ರಾಯ್ಬರೇಲಿ (Raebareli) ಮತ್ತು ಅಮೇಥಿ (Amethi) ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಕಾಂಗ್ರೆಸ್ (Congress) ಇನ್ನೂ ಅಂತಿಮಗೊ
– ಪ್ರಜ್ವಲ್ ಪ್ರಕರಣದಲ್ಲಿ ಪ್ರಧಾನಿಗೆ ಪತ್ರ ಬರೆದಿದ್ದು ರಾಜಕೀಯ ವಿಜಯಪುರ: ಮಹಿಳೆಯರಿಗೆ ರಕ್ಷಣೆ ಹಾಗೂ ನೆಮ್ಮದಿ ಸಿಕ್ಕಿದ್ದು ಮೋದಿಯವರ (Narendra Modi) 10 ವರ್ಷದ ಆಡಳಿತದಲ್ಲಿ ಎಂದು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲ
ಬಳ್ಳಾರಿ: ಕಲ್ಯಾಣ್ ಜ್ಯುವೆಲರ್ಸ್ನಲ್ಲಿ (Jewelery shop) ಶಾರ್ಟ್ ಸರ್ಕ್ಯೂಟ್ನಿಂದ ಎಸಿ ಸ್ಫೋಟಗೊಂಡ (AC Blast) ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಳ್ಳಾರಿ (Bellary)- ಬೆಂಗಳೂರು ರಸ್ತೆಯಲ್ಲಿರುವ ಮಳಿಗೆಯಲ್ಲಿ ಈ ಅವಘಡ ಸಂಭವಿಸಿ
ಬೆಂಗಳೂರು: ಬಿಸಿಲಿನಿಂದ ಕಂಗೆಟ್ಟ ನಗರದ ಜನತೆಗೆ ಮಳೆರಾಯ ಕೊಂಚ ತಂಪೆರೆದಿದ್ದಾನೆ. ನಗರದ ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಮಳೆಯಾಗಿದ್ದು ಬಿಸಿಲಿನಿಂದ ಬೇಸತ್ತಿದ್ದ ಜನ ಕೊಂಚ ರಿಲೀಫ್ ಆಗಿದ್ದಾರೆ. ನಗರದ ವಸಂತಪುರ, ಕುಮಾರಸ್ವ
ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಅವರ ಪತಿ, ರಾಜಕಾರಣಿ ರಾಘವ್ ಚಡ್ಡಾ ಅವರ ಕಣ್ಣಿಗೆ ಬಲವಾಗಿ ಏಟು ಬಿದ್ದಿರುವ ಪರಿಣಾಮ, ಅವರಿಗೆ ಲಂಡನ್ ನಲ್ಲಿ ಶಸ್ತ್ರ ಚಿಕಿತ್ಸೆ (Surgery) ನಡೆಸಲಾಗಿದೆ. ಕಣ್ಣಿನ ರೆಟಿನಾದಲ್ಲಿ ರಂಧ್ರವಿರುವ ಕಾರಣದ
ರಾಯಚೂರು: ಬಿಸಿಲಿನ ತಾಪದಿಂದ (Heatstroke) ಹೊಲದ ಕೆಲಸಕ್ಕೆ ತೆರಳಿದ್ದ ರೈತರೊಬ್ಬರು ಸಾವಿಗೀಡಾದ ಘಟನೆ ತಾಲೂಕಿನ (Raichur) ಜಾಲಿಬೆಂಚಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹನುಮಂತು (45) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಹೊಲದಿಂದ ಬಣವೆ
ಬೆಂಗಳೂರು: ದೇವೇಗೌಡರದ್ದು (H.D.Deve Gowda) 420 ಕುಟುಂಬ ಅಲ್ಲ, ಅದು ಪೆನ್ಡ್ರೈವ್ ಕುಟುಂಬ ಎಂದು ಸಂಸದ ಡಿ.ಕೆ.ಸುರೇಶ್ (D.K.Suresh) ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ (H.D.Kumaraswamy) ಏನೇ ಹೇಳಿರಲಿ. ಅವರ ಕುಟುಂಬವ
ಲಕ್ನೋ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರ ಡೀಪ್ಫೇಕ್ (Deep Fake) ವೀಡಿಯೋವನ್ನು ಪೋಸ್ಟ್ ಮಾಡಿ ಶೇರ್ ಮಾಡಿದ ಆರೋಪದ ಮೇಲೆ ಉತ್ತರಪ್ರದೇಶ (Uttar Pradesh) ಎಸ್ಟಿಎಫ್ (STF) ತಂಡ ಓರ್ವನನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ
ಹೊಸ ಸಿನಿಮಾದ ನಡುವೆಯೇ ನಿರ್ದೇಶಕ ಎಸ್.ಎಸ್. ರಾಜಮೌಳಿ (Rajamouli) ಮತ್ತೊಂದು ಮಹಾನ್ ಕೆಲಸಕ್ಕೆ ಮುಂದಾಗಿದ್ದಾರೆ. ತಮ್ಮದೇ ಯಶಸ್ಸಿನ ಸಿನಿಮಾ ‘ಬಾಹುಬಲಿ’ (Bahubali)ಯನ್ನು ಆನಿಮೇಷನ್ ರೂಪದಲ್ಲಿ ತರಲು ರೆಡಿಯಾಗಿದ್ದಾರೆ. ಈ ಸಿರೀಸ್ ಗೆ ಅವ
ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆಸೆಟ್-2023 (KSET-23) ನಲ್ಲಿ ಅಭ್ಯರ್ಥಿಗಳು ಗಳಿಸಿದ ವಿಷಯವಾರು ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಗುರುವಾರ ತನ್ನ ವೆಬ್ಸೈಟ್ನಲ್ಲಿ
ನವದೆಹಲಿ: ಪ್ರಜ್ವಲ್ ರೇವಣ್ಣ (Prajwal Revanna) ರಾಜತಾಂತ್ರಿಕ ಪಾಸ್ಪೋರ್ಟ್ (Diplomatic Passport) ಹಿಂಪಡೆಯಲು ನ್ಯಾಯಾಲಯದಿಂದ (Court) ಯಾವುದೇ ಆದೇಶ ಬಂದಿಲ್ಲ ಎಂದು ವಿದೇಶಾಂಗ ಸಚಿವಾಲಯ (MEA) ತಿಳಿಸಿದೆ. ಮಾಧ್ಯಮಗಳ ಜೊತೆ ಮಾತನಾಡಿದ ವಿದೇಶಾಂಗ ಸಚಿವ
ತಮಿಳಿನ ‘ಜೈಲರ್’ (Jailer) ಖ್ಯಾತಿಯ ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ (Nelson Dileep Kumar) ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ಪ್ರೊಡಕ್ಷನ್ ಹೌಸ್ ಆರಂಭಿಸಿದ್ದು, ಹೊಸ ಸಿನಿಮಾ ಘೋಷಣೆ ಮಾಡುವುದಾಗಿ ಹೇಳಿದ್ದಾರೆ. ನೆಲ್ಸನ್ ಹೊಸ ಹೆಜ್ಜೆಗೆ ಅ
ಯಾದಗಿರಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು (Gas Cylinder Blast) ನಾಲ್ಕು ಗುಡಿಸಲುಗಳು ಸುಟ್ಟು ಭಸ್ಮವಾದ ಘಟನೆ ಸುರಪುರದ (Surapura) ಮಲ್ಲಾ ಬಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಲ್ಲಾರೆಡ್ಡಿ ಹಾಗೂ ಮಲ್ಕಪ್ಪ ಎನ್ನುವವರಿಗೆ ಸೇರಿದ ಗುಡಿಸಲುಗಳ
ಹೆಸರಾಂತ ನಟ ರಜನಿಕಾಂತ್ (Rajinikanth) ಅವರ ಜೀವನವನ್ನು (Biopic) ಆಧರಿಸಿದ ಸಿನಿಮಾ ಮಾಡಲು ರೆಡಿಯಾಗುತ್ತಿದ್ದಂತೆಯೇ , ಈ ಸಿನಿಮಾದಲ್ಲಿ ರಜನಿ ಪಾತ್ರ ಮಾಡೋರು ಯಾರು ಎನ್ನುವ ಚರ್ಚೆ ಶುರುವಾಗಿದೆ. ರಜನಿಕಾಂತ್ ಅವರ ಬಯೋಪಿಕ್ ಬಂದರೆ, ಅವರ ಪಾತ
ಬೆಂಗಳೂರು: 6 ಪದವೀಧರ, ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್ಗೆ (Karnataka Legislative Council ) ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಜೂ.3 ಕ್ಕೆ ಮತದಾನ ನಡೆಯಲಿದ್ದು, 6 ರಂದು ಮತ ಎಣಿಕೆ ನಡೆಯಲಿದೆ. ಯಾವ್ಯಾವ ಕ್ಷೇತ್ರಗಳಿಗೆ ಚ
ಜಗ್ಗೇಶ್ (Jaggesh) ಸೆಲೆಬ್ರಿಟಿ ಬದುಕು ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಜೊತೆಗೆ ತಾವು ಕಂಡುಂಡ ಅನುಭವಗಳನ್ನು ಅದರಲ್ಲಿ ಸೇರಿಸಿದ್ದಾರೆ. ಅವರ ಬರಹ ಇಲ್ಲಿದೆ. ಸೆಲಿಬ್ರಿಟಿ (Celebrity) ಆಗಲು ಎಲ್ಲ
ರಾಯಚೂರು: ಬಿಜೆಪಿ (BJP) ಮತ್ತು ಜೆಡಿಎಸ್ (JDS) ಮೈತ್ರಿಕೂಟದ ಮೂಲಕ ಯಾರನ್ನು ಮುಕ್ತ ಮಾಡುತ್ತಾರೋ ಗೊತ್ತಿಲ್ಲ. ಜೆಡಿಎಸ್ ಅಭ್ಯರ್ಥಿಗಳು ಮೂರು ಕಡೆಯೂ ಸೋಲುತ್ತಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ವಿನಯ್ಕುಮಾರ್ ಸ
– ರೊಚ್ಚಿಗೆದ್ದ ಪ್ರಾಣಿಪ್ರಿಯರು ಬ್ಯಾಂಕಾಕ್: 7 ವರ್ಷದ ಕಂದಮ್ಮನಿಗೆ ಕಚ್ಚಿದ್ದಕ್ಕೆ ಸಿಟ್ಟಿಗೆದ್ದ ವ್ಯಕ್ತಿಯೊಬ್ಬ ಸಾಕು ನಾಯಿಯನ್ನೇ ಕೊಂದು ತಿಂದ ವಿಚಿತ್ರ ಘಟನೆಯೊಂದು ಥೈಲಾಂಡ್ನಲ್ಲಿ (Thailand), ನಡೆದಿರುವ ಬಗ್ಗೆ ಬೆಳಕಿಗ
– ಇದು ಅತ್ಯಾಚಾರ ಮಾತ್ರವಲ್ಲ, ಸಮೂಹ ಅತ್ಯಾಚಾರ ಶಿವಮೊಗ್ಗ: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿಯವರು (Rahul Gandhi) ತೀವ್ರ ವಾಗ್ದಾಳಿ ನಡೆಸಿದ್ದು, ಅವರನ್ನು ಮಾಸ್ ರೇಪಿಸ್ಟ್ ಎಂದು ಕರೆದ
ಕನ್ನಡ ಕಿರುತೆರೆಯ ಕಡಲಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಹೊಸ ಯೋಜನೆಗಳ ಜೊತೆ ವಿನೂತನ ಪರಿಕಲ್ಪನೆಗಳೊಂದಿಗೆ ಮನರಂಜನೆಯ ಕ್ರಾಂತಿಯನ್ನೇ ಹುಟ್ಟು ಹಾಕಿದೆ. ಈ ಸಾಲಿಗೆ ಸೇರ್ಪಡೆಯಾಗುತ್ತಿರುವ ಹೊಸ ಧಾರಾವಾಹಿ ‘ಜಾನಕಿ ಸಂಸಾರ’.
ಕಾಂತಾರ ಸಿನಿಮಾ ಯಶಸ್ಸಿನ ನಂತರ ಕಾಂತಾರ 1 ಬಗ್ಗೆ ಸಾಕಷ್ಟು ತಲೆ ಕೆಡಿಸಿಕೊಂಡಿದ್ದಾರೆ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishabh Shetty). ಕಾಂತರ ಯಶಸ್ಸನ್ನು ಮೀರಿಸುವಂತಹ ಮತ್ತೊಂದು ಕಾತಾರ ಕೊಡಲು ರಿಷಬ್ ಏನೆಲ್ಲ ಕಸರತ್ತು ಮಾಡುತ್ತಿದ್
ದುಬೈ: ಚಂಡಮಾರುತದಿಂದಾಗಿ ಸಂಕಷ್ಟ ಎದುರಿಸಿದ್ದ ಅರಬ್ ಸಂಯುಕ್ತ ಸಂಸ್ಥಾನ (UAE)ದಲ್ಲಿ ಎರಡು ವಾರಗಳ ನಂತರ ಮತ್ತೆ ಭಾರೀ ಮಳೆ ಸುರಿಯುತ್ತಿದೆ. ಹಲವಾರು ಅಂತಾರಾಷ್ಟ್ರೀಯ ವಿಮಾನಗಳ ರದ್ದತಿಗೆ ಇದು ಕಾರಣವಾಗಿದೆ. ಕಳೆದ ತಿಂಗಳು ದೇಶ
ಬೆಂಗಳೂರು: ಜರ್ಮನಿಗೆ ತೆರಳಿದ್ದ ಪ್ರಜ್ವಲ್ ರೇವಣ್ಣ (Prajwal Revanna) ಈಗ ದುಬೈಗೆ (Dubai) ಶಿಫ್ಟ್ ಆಗಿದ್ದಾರೆ. ಲೋಕಸಭಾ ಚುನಾವಣೆ (Lok Sabha Election) ಮುಗಿದ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಜರ್ಮನಿಗೆ ತೆರಳಿದ್ದರು. ಬುಧವಾರ ವಿಚಾರಣೆಗೆ ಹಾಜರಾ
ಬಾಲಿವುಡ್ ನ ಜನಪ್ರಿಯ ನಟಿ, ಹೆಸರಾಂತ ನಟ ಗೋವಿಂದ್ ಅವರ ಅಕ್ಕನ ಮಗಳು ರಾಗಿಣಿ ಖನ್ನಾ (Ragini Khanna) ಒಂದು ದಿನದ ಹಿಂದೆಯಷ್ಟೇ ಕ್ರಿಶ್ಚಿಯನ್ (Christian) ಧರ್ಮಕ್ಕೆ ಮತಾಂತರ (convert) ಆಗಿ, ಎಲ್ಲರಿಗೂ ಶಾಕ್ ನೀಡಿದ್ದರು. ತಾನು ಮತಾಂತರವಾಗಿ ತಪ್ಪು
ಸ್ಯಾಂಡಲ್ವುಡ್ ನಟ ದುನಿಯಾ ವಿಜಯ್ (Duniya Vijay) ನಟನೆಯ 29ನೇ ಸಿನಿಮಾಗೆ ರಾಜ್ ಬಿ. ಶೆಟ್ಟಿ (Raj B Shetty) ಎಂಟ್ರಿ ಕೊಟ್ಟ ಬೆನ್ನಲ್ಲೇ ‘ಬಿಗ್ ಬಾಸ್’ ಖ್ಯಾತಿಯ (Bigg Boss) ರಾಕೇಶ್ ಅಡಿಗ (Rakesh Adiga) ಕೂಡ ಕೈಜೋಡಿಸಿದ್ದಾರೆ. ಮುಖ್ಯ ಪಾತ್ರವೊಂದಕ್ಕೆ ರಾಕೇ
ಬೀದರ್: ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ (Accident) ಪರಿಣಾಮ ಮೂವರು ಮಂದಿ ಸಾವಿಗೀಡಾದ ಘಟನೆ ಚಟ್ನಳ್ಳಿ ಬಳಿ ನಡೆದಿದೆ. ಮೃತರನ್ನು ಪ್ರದೀಪ್ ಶಂಕರ್ ಕೋಲಿ (25), ವೀನೋದ್ ಕುಮಾರ್ ಪ್ರಭು (25) ಹಾಗೂ ವ
ಚಂದನವನಕ್ಕೆ ಹೊಸ ಪ್ರತಿಭೆಗಳ ಆಗಮನ ಆರೋಗ್ಯಕರ ಬೆಳವಣಿಗೆಯಾಗಿದೆ. ಅದೇ ಸಾಲಿನಲ್ಲಿ ’ರಣ ರಾಕ್ಷಸ’ (Rana Rakshasa) ಚಿತ್ರವೊಂದು ಸದ್ದಿಲ್ಲದೆ ಸೆನ್ಸಾರ್ನಿಂದ ಪ್ರಶಂಸೆ ಪಡೆದುಕೊಂಡಿದೆ. ಮೊನ್ನೆಯಷ್ಟೇ ನಾಯಕ ಮತ್ತು ನಿರ್ಮಾಪಕ ಹೆಚ್.
ಸ್ಯಾಂಡಲ್ವುಡ್ ನಟಿ ಮೇಘನಾ ರಾಜ್ (Meghana Raj) ಅವರು ಮದುವೆಯ ವಾರ್ಷಿಕೋತ್ಸವಕ್ಕೆ ಪತಿ ಚಿರುಗೆ ಪ್ರೀತಿಯ ಸಂದೇಶ ಬರೆದಿದ್ದಾರೆ. 7 ವರ್ಷಗಳ ದಾಂಪತ್ಯ ಬದುಕಿಗೆ ಚಿರಂಜೀವಿ ಜೊತೆಗಿನ ಹಳೆಯ ಫೋಟೋ ಶೇರ್ ಮಾಡಿ ವಿಶ್ ಮಾಡಿದ್ದಾರೆ. ನನ್ನ
– ರಾಹುಲ್ ಗಾಂಧಿ ಪ್ರಧಾನಿಯಾಗಲು ಪಾಕ್ ಪ್ರಾರ್ಥನೆ ಗಾಂಧಿನಗರ: ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಭೂತಗನ್ನಡಿ ಹಾಕಿ ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಆ ಪಕ್ಷ ಇಲ್ಲಿ ಸಾಯುತ್ತಿದ್ದರೆ, ಅಲ್ಲಿ ಪಾಕಿಸ್ತಾನ ಅಳುತ್ತಿದ
– ಅಮೇಥಿಯಿಂದ ರಾಹುಲ್ ಗಾಂಧಿ ಸ್ಪರ್ಧೆ ಬಹುತೇಕ ಖಚಿತ – ಕಾಂಗ್ರೆಸ್ ಭದ್ರಕೋಟೆಯಾಗಿಯೇ ಉಳಿಯುತ್ತಾ ರಾಯ್ ಬರೇಲಿ? ನವದೆಹಲಿ: ಉತ್ತರ ಪ್ರದೇಶದ ಎರಡು ಹೈವೊಲ್ಟೇಜ್ ಕ್ಷೇತ್ರಗಳಾದ ಅಮೇಥಿ ಮತ್ತು ರಾಯ್ಬರೇಲಿಯಿಂದ (Amethi, Raebareli) ರಾ
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ (Prajwal Revanna Pendrive Case) ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಈಗಾಗಲೇ ಲುಕೌಟ್ ನೋಟಿಸ್ ಕೂಡ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಂಸ
ತೆಲುಗು ಸ್ಟಾರ್ ಪವನ್ ಕಲ್ಯಾಣ್ (Pawan Kalyan) ಸದ್ಯ ಚುನಾವಣಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ‘ಹರಿಹರ ವೀರ ಮಲ್ಲು’ (Harihara Veera Mallu) ಚಿತ್ರದ ಟೀಸರ್ ರಿಲೀಸ್ ಆಗಿದೆ. ಟೀಸರ್ನಲ್ಲಿ ಸಖತ್ ಮಾಸ್ ಆಗಿ ಎಂಟ್ರಿ ಕೊಟ್ಟಿ
ಕನ್ನಡದ ಪ್ರತಿಭಾನ್ವಿತ ಜಯರಾಮ್ ಕಾರ್ತಿಕ್ (Jayaram Karthik) ಮೇ 1ರಂದು ಜನ್ಮದಿನ ಆಚರಿಸಿಕೊಂಡಿದ್ದಾರೆ. ಅಶ್ವಿನಿ ನಕ್ಷತ್ರ ಸೀರಿಯಲ್ ಮೂಲಕ ಕಿರುತೆರೆ ಪ್ರೇಕ್ಷಕರನ್ನು ರಂಜಿಸಿದ್ದ ಜೆಕೆ ಆ ಬಳಿಕ ಬೆಳ್ಳಿತೆರೆಯತ್ತ ಮುಖ ಮಾಡಿದ್ದರು.
ನವದೆಹಲಿ: ಪಾಕಿಸ್ತಾನದಲ್ಲಿ ಇಮ್ರಾನ್ ಖಾನ್ ಸಂಪುಟದ ಮಾಜಿ ಸಚಿವ ಚೌಧರಿ ಫವಾದ್ ಹುಸೇನ್ (Chaudhry Fawad Hussain) ಅವರು ರಾಹುಲ್ ಗಾಂಧಿಯನ್ನು (Rahul Gandhi) ಹೊಗಳಿದ್ದು, ಇದೀಗ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ವಾಗ್ದಾಳಿಗಳನ್ನು ನಡೆಸುತ್
– ಅಂದು ಮೋದಿ ಅಭಿಮಾನಿ, ಇಂದು ಎದುರಾಳಿಯಾಗಿದ್ದೇಕೇ? ಜೈಪುರ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ವಿರುದ್ಧ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವುದಾಗಿ ಹಾಸ್ಯನಟ ಶ್ಯಾಮ್ ರಂಗೀಲಾ (Shyam Rangeela) ಘೋಷಿಸಿದ್ದಾರ
– ಹೆಸರು ಬಹಿರಂಗಗೊಂಡರೆ ಆತ್ಮಹತ್ಯೆಯ ಬೆದರಿಕೆ ಹಾಸನ: ಪ್ರಜ್ವಲ್ ರೇವಣ್ಣಗೆ ಸೇರಿದೆ ಎನ್ನಲಾದ ಅಶ್ಲೀಲ ವೀಡಿಯೋಗಳಿರುವ ಪೆನ್ ಡ್ರೈವ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಪ್ರಕರಣದ ತನಿಖೆ ನಡೆಸುತ
ಬೆಂಗಳೂರು: ನಗರದ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ (Jnanabharathi Campus) ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟ ಘಟನೆ ನಡೆದಿದೆ. ವಿದ್ಯಾರ್ಥಿಯನ್ನು ರಂಗನಾಥ್ ನಾಯಕ್ (27) ಎಂದು ಗುರುತಿಸಲ
ಪಂಚಾಂಗ: ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ನವಮಿ, ಗುರುವಾರ, “ಧನಿಷ್ಠ ನಕ್ಷತ್ರ” ರಾಹುಕಾಲ: 01:54 ರಿಂದ 03:28 ಗುಳಿಕಕಾಲ: 09:12 ರಿಂದ 10:46 ಯಮಗಂಡಕಾಲ: 06:03 ರಿಂದ 07:28 ಮೇಷ: ವ್ಯವಹಾರದಲ್ಲಿ ಪ್ರಗತಿ, ಸ್
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಒಣಹವೆಯ ವಾತಾವರಣ ಮುಂದುವರಿಯಲಿದೆ. ಕಳೆದ ಏಪ್ರಿಲ್ ತಿಂಗಳಿನಲ್ಲಿ ಶೂನ್ಯ ಮಳೆ ದಾಖಲಾಗಿದೆ. ಮುಂದಿನ 3-4 ದಿನಗಳು ಬಿಸಿಲಿನ ಅಬ್ಬರ ಜೋರಾಗಿರಲಿದೆ. ಸಿಲಿಕಾನ
ಟಾಲಿವುಡ್ (Tollywood) ನಟಿ ಸಾಯಿ ಪಲ್ಲವಿ (Sai Pallavi) ಸದ್ಯ ಬಾಲಿವುಡ್ (Bollywood) ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಡ್ಯಾನ್ಸಿಂಗ್ ಕ್ವೀನ್ ಎಂದೇ ಹೆಸರು ಮಾಡಿರುವ ಸಾಯಿ ಪಲ್ಲವಿ ಬಗ್ಗೆ ಹೊಸ ವಿಚಾರವೊಂದು ಚರ್ಚೆಯಾಗುತ್ತಿದೆ. ಮೊಡವೆ ನಿವಾ
ಹುಬ್ಬಳ್ಳಿ: ಪ್ರಜ್ವಲ್ ರೇವಣ್ಣ (Prajwal Revanna) ಸಿಡಿ ಹೊರಬಂದಿದೆ. ಮಹಿಳೆಯರ ಸುರಕ್ಷತೆ ವಿಚಾರದಲ್ಲಿ ನಾವು ಸುಮ್ಮನೆ ಕೂರುವುದಿಲ್ಲ. ತಪ್ಪು ಮಾಡಿದವರಿಗೆ ಕಠೋರವಾದ ಕಠಿಣ ಶಿಕ್ಷೆ ಆಗಲೇಬೇಕು ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಆ
ಬಾಲಿವುಡ್ (Bollywood) ಬೆಡಗಿ ಪರಿಣಿತಿ ಚೋಪ್ರಾ (Parineeti Chopra) ವೈವಾಹಿಕ ಬದುಕಿನ ಬಗ್ಗೆ ಈಗ ಭಾರೀ ಚರ್ಚೆ ಆಗುತ್ತಿದೆ. ಮದುವೆಯಾಗಿ ಮಕ್ಕಳಿರುವ ರಾಘವ್ (Raghav Chadha) ಜೊತೆ ಪರಿಣಿತಿ ಮದುವೆಯಾದ್ರಾ? ಎಂಬ ವಿಚಾರ ಚರ್ಚೆಯಾಗುತ್ತಿದೆ. ರಾಘವ್ಗೆ ಇದು
ರಾಮನಗರ: ಶಾಸಕ ಇಕ್ಬಾಲ್ ಹುಸೇನ್ (Ikbal Hussain) ಮತ್ತು ಯುವತಿಯ ವಾಟ್ಸಪ್ ವಿಡಿಯೋ ಕಾಲ್ (Whatsapp Video Call) ವೈರಲ್ ಆದ ಬೆನ್ನಲ್ಲೇ ರಾಮನಗರ ಮೂಲದ ಯುವತಿ ಸೆನ್ ಪೊಲೀಸ್ ಠಾಣೆಗೆ (Cyber Economic and Narcotics Crime Police Station) ದೂರು ನೀಡಿದ್ದಾರೆ. ನನ್ನ ಹಾಗೂ ಶ
ತಮಿಳಿನ ಸೂಪರ್ ಸ್ಟಾರ್ ಅಜಿತ್ ಕುಮಾರ್ (Ajith Kumar) ಇಂದು (ಮೇ.1) ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ‘ಗುಡ್ ಬ್ಯಾಡ್ ಅಗ್ಲಿ’ (Good Bad Ugly) ಸಿನಿಮಾವನ್ನು ಅಜಿತ್ ಕೈಗೆತ್ತಿಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ಹೊಸ ವಿಚಾರವೊಂದು ಚರ್ಚೆಗೆ ಗ
ಬೆಂಗಳೂರು: ಪ್ರಜ್ವಲ್ ರೇವಣ್ಣನ (Prajwal Revanna) ಮಾಜಿ ಕಾರು ಚಾಲಕ ಕಾರ್ತಿಕ್ ಮಲೇಷ್ಯಾದಲ್ಲಿ (Malaysia)ಇದ್ದಾನೆ. ಆತನನ್ನು ಮಲೇಷ್ಯಾಕ್ಕೆ ಕಳುಹಿಸಿದ್ದು ಯಾರು ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಪ್ರಶ್ನಿಸಿದ್ದಾರೆ. ಇಂ
ಮಡಿಕೇರಿ: ಸುಂದರ ಪ್ರಾಕೃತಿಕ ಸೌಂದರ್ಯದ ಮೂಲಕ ಕೊಡಗು (Kodagu) ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶ್ವದ ಗಮನ ಸೆಳೆದಿದೆ. ಸದ್ಯ ಈ ಪ್ರವಾಸೋದ್ಯಮಕ್ಕೆ ಮತ್ತೊಂದು ಗ್ಲಾಸ್ ಸ್ಕೈ ವಾಕ್ ಬ್ರಿಡ್ಜ್ ಹೊಸ ಸೇರ್ಪಡೆಯಾಗಿದೆ. ಖಾಸಗಿಯಾಗಿ ಆ
ತೆಲುಗಿನ ಸ್ಟಾರ್ ನಟ ಅಲ್ಲು ಅರ್ಜುನ್ (Allu Arjun), ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಪುಷ್ಪ 2’ (Pushpa 2) ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದೆ. ಪುಷ್ಪ ಪುಷ್ಪ ಅಂತ ಸ್ಟೈಲೀಶ್ ಆಗಿ ಅಲ್ಲು ಅರ್ಜುನ್ ಎಂಟ್ರಿ ಕೊಟ್ಟಿದ್ದಾರೆ. ಸ್ಟೈಲ್ ಆಗ
ದಕ್ಷಿಣದ ಹೆಸರಾಂತ ನಟ ರಜನಿಕಾಂತ್ (Rajinikanth) ನಟನೆಯ ಕೂಲಿ (Coolie) ಸಿನಿಮಾ ತಂಡಕ್ಕೆ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ (Ilayaraja) ನೋಟಿಸ್ (Notice) ಕಳುಹಿಸಿದ್ದಾರೆ. ಈ ಸಿನಿಮಾದಲ್ಲಿ ತಮ್ಮ ಸಂಗೀತ ಸಂಯೋಜನೆಯನ್ನು ಅನುಮತಿ ಇಲ್ಲದೇ ಬಳಸಿದ್ದಾರ
ಕೋಲ್ಕತ್ತಾ: ಲೋಕಸಭೆ ಚುನಾವಣೆಯ (Lok Sabha Election) ಶೇಕಡಾವಾರು ಮತ ಪ್ರಮಾಣ ದಿಢೀರ್ ಏರಿಕೆಯಾಗಿದ್ದನ್ನು ಉಲ್ಲೇಖಿಸಿ ಪಶ್ಚಿಮ ಬಂಗಾಳ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಮತ್ತೆ ಇವಿಎಂ (EVM) ವಿಶ್ವಾಸರ್ಹತೆಯನ್ನು ಪ್ರಶ್ನಿ
ನವದೆಹಲಿ: ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣದ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ (Prajwal Revanna) ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. कर्नाटक में मह
ಬೆಂಗಳೂರು: ಎಸ್ಐಟಿ (SIT) ತನಿಖೆ ನಡೆಯುತ್ತಿರುವ ಸಂಬಂಧ ಪ್ರಜ್ವಲ್ ರೇವಣ್ಣನನ್ನು (Prajwal Revanna) ಈ ದೇಶಕ್ಕೆ ವಾಪಸ್ ಕರೆತರಬೇಕು. ದೇಶದ ಕಾನೂನಿನ ಪ್ರಕಾರ ತನಿಖೆ ಹಾಗೂ ವಿಚಾರಣೆ ನಡೆಸಬೇಕು. ಹಾಗಾಗಿ ಪ್ರಜ್ವಲ್ ರೇವಣ್ಣನ ರಾಜತಾಂತ್ರಿ
ಸ್ಯಾಂಡಲ್ವುಡ್ (Sandalwood) ನಟಿ ಮಾನ್ವಿತಾ ಕಾಮತ್ (Manvita Kamath) ಮೇ 1ರಂದು ಚಿಕ್ಕಮಗಳೂರಿನ ಕಳಸದ ದೇವಸ್ಥಾನವೊಂದರಲ್ಲಿ ಅದ್ಧೂರಿಯಾಗಿ ಮದುವೆ ಜರುಗಿದೆ. ಟಗರು ನಟಿಯ ಮದುವೆ ಸುಂದರ ಫೋಟೋಗಳು ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಕಳಸದಲ್ಲಿರ
ಮೊದಲ ಹೆಜ್ಜೆಯಲ್ಲಿಯೇ `ಕೆಂಡ’ (Kenda) ನಿರ್ದೇಶಕ ಸಹದೇವ್ ಕೆಲವಡಿ (Sahadev Kelavadi) ಪಾಲಿಗೆ ರೋಮಾಂಚಕ ಗೆಲುವು ಸಿಕ್ಕಿದೆ. ಸಿನಿಮಾವಿನ್ನೂ ಬಿಡುಗಡೆಯ ಹಂತದಲ್ಲಿರುವಾಗಲೇ ಈ ಸಿನಿಮಾ ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್ (Phalke Film Award) ಗೆ ಪ
ನವದೆಹಲಿ: ಬಿಸಿಲ ಬೇಗೆಯಿಂದ ಕಂಗೆಟ್ಟಿರುವ ಕರ್ನಾಟಕದ ಜನತೆಗೆ ಭಾರತೀಯ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ. ಕರ್ನಾಟಕ (Karnataka) ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಮೇ ತಿಂಗಳಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು ತಿಳಿಸಿದೆ. ಕರ
ಡಿಯರ್ ವಿಕ್ರಂ ಖ್ಯಾತಿಯ ನಂದೀಶ್ (Nandish) ಮತ್ತು ರಿಷಿ ಕಾಂಬಿನೇಷನ್ ನ ‘ರುದ್ರ ಗರುಡ ಪುರಾಣ’ (Rudra Garuda Purana) ಸಿನಿಮಾದ ಫಸ್ಟ್ ಲುಕ್ (First Look) ರಿಲೀಸ್ ಆಗಿದೆ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Puneeth Rajkumar) ಫಸ್ಟ್ ಲುಕ್ ವಿಡಿಯೋ
ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸುತ್ತಿರುವ ಕಾಂತಾರ 1 (Kantara 1) ಸಿನಿಮಾ ಟೀಮ್ ನಿಂದ ಮತ್ತೊಂದು ಸುದ್ದಿ ಹೊರಬಿದ್ದಿದೆ. ಈ ಸಿನಿಮಾಗೆ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಮೂಲಕ ಫೇಮಸ್ ಆದ ರುಕ್ಮಿಣಿ ವಸಂತ್ (Rukmini Vasanth) ನಾಯಕಿ ಎಂ
ನವದೆಹಲಿ: ಈ ಬಾರಿಯ ಏಪ್ರಿಲ್ ತಿಂಗಳಿನಲ್ಲಿ ದಾಖಲೆಯ 2.10 ಲಕ್ಷ ಕೋಟಿ ರೂ. ಜಿಎಸ್ಟಿ (GST) ಸಂಗ್ರಹವಾಗಿದ್ದು, ದೇಶದಲ್ಲಿ ಜಿಎಸ್ಟಿ ಜಾರಿಯಾದ ಬಳಿಕ ಇದೇ ಮೊದಲ ಬಾರಿಗೆ ಅತಿಹೆಚ್ಚು ತೆರಿಗೆ ಸಂಗ್ರಹವಾಗಿದೆ ಎಂದು ಕೇಂದ್ರೀಯ ಹಣಕಾಸ
– ಪ್ರಜ್ವಲ್ ರೇವಣ್ಣ ಈಗ ಕಾಂಗ್ರೆಸ್ ಸಂಸದ ಬೆಂಗಳೂರು: ಸಿದ್ದರಾಮಯ್ಯ (Siddaramaiah) ಅಧಿಕಾರ ಬಿಟ್ಟು ಕೆಳಗೆ ಇಳಿಯಲಿ. 24 ಗಂಟೆಗಳಲ್ಲಿ ಪ್ರಜ್ವಲ್ನನ್ನು (Prajwal Revanna) ಕಸ್ಟಡಿಗೆ ತೆಗೆದುಕೊಳ್ಳುತ್ತೇನೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashok)
ಬೆಂಗಳೂರು: ವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ (Prajwal Revanna) ವಿಶೇಷ ತನಿಖಾ ತಂಡಕ್ಕೆ (SIT) ಮನವಿ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಜಿ ಅವರು ಎಸ್ಐಟಿ ಮುಖ್ಯಸ್ಥರಿಗೆ ಪತ್ರ ಬರ
ಬಾಲಿವುಡ್ (Bollywood) ನಟಿ ಮೃಣಾಲ್ ಠಾಕೂರ್ (Mrunal Thakur) ಸದ್ಯ ಹಿಂದಿ ಮತ್ತು ಸೌತ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಸಂದರ್ಶನವೊಂದರಲ್ಲಿ ನಟಿ ಬಾಡಿ ಶೇಮಿಂಗ್ ಬಗ್ಗೆ ಮಾತನಾಡಿದ್ದಾರೆ. ಅನೇಕ ಸಿನಿಮಾಗಳ ಅವಕಾಶ ಕೈತಪ್ಪಿ ಹೋಗಿ
ರಾಯಚೂರು: ಎನ್ಆರ್ಬಿಸಿ ಕಾಲುವೆಯಲ್ಲಿ (Canal) ಬಿದ್ದು ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ರಾಯಚೂರು (Raichur) ಜಿಲ್ಲೆಯ ಲಿಂಗಸುಗೂರು (Lingasuguru) ತಾಲೂಕಿನ ಬೆಂಡೋಣಿ ಗ್ರಾಮದಲ್ಲಿ ನಡೆದಿದೆ. ಊರ ಜಾತ್ರೆ ನಿಮಿತ್ತ ಮನೆಯಲ್ಲಿನ ಬಟ್ಟೆ ಹ
ನಟಿ ಮಾನ್ವಿತಾ ಕಾಮತ್ (Manvita Kamath) ಮದುವೆ ಇಂದು ಚಿಕ್ಕಮಗಳೂರಿನ ಕಳಸದಲ್ಲಿ ನೆರವೇರಿದೆ. ಮೈಸೂರು ಹುಡುಗ ಅರುಣ್ ಕುಮಾರ್ (Arun) ಜೊತೆ ಇಂದು ಅವರು ಸಪ್ತಪದಿ ತುಳಿದಿದ್ದಾರೆ. ಎರಡು ಕುಟುಂಬದ ಸದಸ್ಯರು ಮತ್ತು ಸಿನಿಮಾ ರಂಗದ ಗಣ್ಯರು ಹಾಗೂ
ಒಂದೆಡೆ ಆರ್ಥಿಕತೆಯಿಂದ ಬಳಲುತ್ತಿರುವ ಪಾಕಿಸ್ತಾನ (Pakistan), ಚೀನಾ ಸಹಾಯದಿಂದ ತನ್ನ ಸೇನಾ ಬಲವನ್ನು ಹೆಚ್ಚಿಸಿಕೊಳ್ಳುತ್ತಲೇ ಇದೆ. ಈ ಹಿಂದೆ ಭಾರತದ ರಫೇಲ್ ಯುದ್ಧ ವಿಮಾನಕ್ಕೆ ಪ್ರಸ್ಪರ್ಧಿಯಾಗಿ ನಿಲ್ಲಲು ಮಿತ್ರ ರಾಷ್ಟ್ರ ಚೀನಾ
ಲಕ್ನೋ: ದೇಶಾದ್ಯಂತ ಹೀಟ್ ವೇವ್ ಜೋರಾಗಿದೆ. ಬಿಸಿಲಿನ ತಾಪಕ್ಕೆ ಹಲವು ಮಂದಿ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಇನ್ನೂ ಕೆಲವೆಡೆಗಳಲ್ಲಿ ಶಾಲಾ ಮಕ್ಕಳಿಗೆ ರಜೆಯನ್ನು ಘೋಷಿಸಿದ್ದಾರೆ. ಆದರೆ ಉತ್ತರಪ್ರದೇಶದ ಸರ್ಕಾರಿ ಶಾಲೆಯ
ಹಿಂದಿಯ ಸೂಪರ್ ಹಿಟ್ ಟಾಕ್ ಶೋ ಕಾಮಿಡಿ ವಿತ್ ಕಪೀಲ್ (Kapil) ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ ಬಾಲಿವುಡ್ ಹೆಸರಾಂತ ನಟ ಆಮೀರ್ ಖಾನ್ (Aamir Khan). ಅವರು ಈ ಕಾರ್ಯಕ್ರಮದಲ್ಲಿ ಸಾಕಷ್ಟು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಅದರಲ್ಲೂ ಲಾ
ಹೊಸ ಸಿನಿಮಾದ ನಡುವೆಯೇ ನಿರ್ದೇಶಕ ಎಸ್.ಎಸ್. ರಾಜಮೌಳಿ (Rajamouli) ಮತ್ತೊಂದು ಮಹಾನ್ ಕೆಲಸಕ್ಕೆ ಮುಂದಾಗಿದ್ದಾರೆ. ತಮ್ಮದೇ ಯಶಸ್ಸಿನ ಸಿನಿಮಾ ‘ಬಾಹುಬಲಿ’ (Bahubali)ಯನ್ನು ಆನಿಮೇಷನ್ ರೂಪದಲ್ಲಿ ತರಲು ರೆಡಿಯಾಗಿದ್ದಾರೆ. ಈ ಸಿರೀಸ್ ಗೆ ಅವ
ಐಪಿಎಲ್ 2024ರ (IPL) ಜಾಹೀರಾತು ತಯಾರಾಗಿದ್ದು, ದಕ್ಷಿಣದ ಹೆಸರಾಂತ ನಟ ಪ್ರಭಾಸ್ ಈ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ. ಇದರಲ್ಲಿ ತಮ್ಮ ಕಲ್ಕಿ ಸಿನಿಮಾವನ್ನೂ ಅವರು ಪ್ರಮೋಟ್ ಮಾಡಿದ್ದಾರೆ. ಕಲ್ಕಿ ಸಿನಿಮಾದ ಲುಕ್ ಅನ್ನೇ ಜಾಹೀರಾ