ಬಿಜೆಪಿಗೆ ವಲಸೆ ಬಂದ ಶಾಸಕರನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪ ತಳ್ಳಿ ಹಾಕಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪಕ್ಷಕ್ಕೆ ಬಂದವರಿಗೆ ಎಲ್ಲರೂ ಬೆಂಬಲಿಸುತ್ತಿದ್ದೇವೆ ಎಂದಿದ್ದಾರೆ.
ಸ್ವ-ಸಹಾಯ ಸಂಘಗಳ ಮಹಿಳಾ ಸಮಾವೇಶ ಹಾಗೂ ಕೃಷಿ ಮೇಳದ ಅಂಗವಾಗಿ ಸಂಚರಿಸುತ್ತಿರುವ ರಥಯಾತ್ರೆಗೆ ಶುಕ್ರವಾರ ಜಿಗಳಿಯಲ್ಲಿ ಪೂಜೆ ಸಲ್ಲಿಸಿ, ದಾವಣಗೆರೆ ಜಿಲ್ಲೆಯ ಸಂಚಾರಕ್ಕೆ ಚಾಲನೆ ನೀಡಲಾಯಿತು.
ಹೊನ್ನಾಳಿ : ಸಮಾಜದಲ್ಲಿ ಭಾವೈಕ್ಯತೆಯಿಂದ ಬಾಳುವುದೇ ನಿಜವಾದ ಮಾನವ ಧರ್ಮ ಎಂದು ಹೊಸದುರ್ಗ ಕನಕ ಗುರು ಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಹೇಳಿದರು.
ರಾಣೇಬೆನ್ನೂರು : ಕಣ್ಣಿಗೆ ಕಾಣುವ ಆಸ್ತಿ-ಅಂತಸ್ತು, ಸಿರಿ-ಸಂಪತ್ತು ಕೇಳಿದರೆ ಭವರೋಗದಿಂದ ಬಿಡುಗಡೆ ಹೊಂದಲು ಸಾಧ್ಯವಿಲ್ಲ. ನಾನು ಯಾರು? ಏಕೆ ಬಂದೆ? ಎನ್ನುವುದನ್ನು ಅರಿತರೆ ಭವರೋಗದಿಂದ ಮುಕ್ತಿ ಸಾಧ್ಯವಾಗಲಿದೆ
ವಿಶಿಷ್ಟ ವಿನ್ಯಾಸ ನೂತನ ಆಕರ್ಷಣೆ ಹಾಗೂ ವಿಶೇಷ ಸೌಲಭ್ಯ ಒಳಗೊಂಡಿರುವ ಕಾಂಪ್ಯಾಕ್ಟ್ ಸೆಡಾನ್ ಹುಂಡೈ ಆಲ್ ನ್ಯೂ ಗ್ರಾಂಡ್ ಐ10 ಕಾರ್ ಅನ್ನು ನಗರದ ಕೆ.ಜೆ. ಹುಂಡೈ ಶೋರೂಂ ಆವರಣದಲ್ಲಿ ಗುರುವಾರ ಮಾರುಕಟ್ಟೆಗೆ ಪರಿಚಯಿಸಲಾಯಿತು.
ನಾಗನೂರು ರಸ್ತೆಯಲ್ಲಿರುವ ಯುರೋ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶ ಎಂಬುದನ್ನು ತೋರಿಸುವುದರ ಮೂಲಕ ಎಲ್ಲರ ಗಮನ ಸೆಳೆದರು.
ದಾವಣಗೆರೆ ತಾಲ್ಲೂಕಿನ ಅಣಜಿ ಹೋಬಳಿ ವ್ಯಾಪ್ತಿಯ ಕಂದನಕೋವಿಯಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವನ್ನು ಕಂದನಕೋವಿ ಸರ್ಕಾರಿ ಪ್ರೌಢಶಾಲೆಯಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.
ಮಹಾನಗರ ಪಾಲಿಕೆ 33ನೇ ವಾರ್ಡಿಗೆ ಭೇಟಿ ನೀಡಿದ್ದ ನಗರ ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕಾ ಅವರು ಕಾಮಗಾರಿಗಳನ್ನು ಪರಿಶೀಲಿಸಿದರು.
ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷರಾಗಿ ಹೊಳೆಸಿರಿಗೆರೆಯ ಬಿ. ಹಾಲೇಶಪ್ಪ ಅವರು ಇಂದು ನಡೆದ ಚುನಾವಣೆಯಲ್ಲಿ ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ.
ಚಳ್ಳಕೆರೆ : ಇಲ್ಲಿನ ಟೌನ್ ಕ್ಲಬ್ ವತಿಯಿಂದ ಕ್ಲಬ್ನ ಹಿರಿಯ ಸದಸ್ಯರಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿತ್ತು.
ನ್ಯಾಮತಿ : ಭಾರತ ದೇಶದಲ್ಲಿ ಹಲವು ಜಾತಿ, ಜನಾಂಗದ ಜನರು ವಾಸವಿದ್ದು ನಾವೆಲ್ಲರೂ ಒಂದೇ ಭಾರತೀಯರು ಎಂದು ತಿಳಿದುಕೊಂಡು ಜಾತಿ ಭೇದ ಮರೆತು ನಾವೆಲ್ಲರೂ ಭಾರತೀಯರು ನಾವು ಎಲ್ಲರೂ ಬಾಳಬೇಕು
ನಗರದ ಪಿ.ಹಾಲೇಶಪ್ಪ ರಸ್ತೆಯಲ್ಲಿರುವ ಬಸವ ನಗರ ಪೊಲೀಸ್ ಠಾಣೆಯ ನವೀಕೃತ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಅವರು ನಿನ್ನೆ ಉದ್ಘಾಟಿಸಿದರು.
ರಾಣೇಬೆನ್ನೂರು : ಇಲ್ಲಿನ ಸಿದ್ದಾರೂಢ ಮಠದಲ್ಲಿ ಸಿದ್ದಾರೂಢ ಸ್ವಾಮೀಜಿಯ ರಥೋತ್ಸವ ಮಲ್ಲಯ್ಯಜ್ಜರ ಸಾನ್ನಿಧ್ಯದಲ್ಲಿ ವಿಜೃಂಭಣೆಯಿಂದ ನೆರವೇರಿತು.
ಹೊಳಲ್ಕೆರೆ ತಾಲ್ಲೂಕಿನ ಬಾಣಗೆರೆ ಗ್ರಾಮದ ನಿವೃತ್ತ ಶಿಕ್ಷಕ ದಿ. ಬಿ. ಕೆ. ಲಿಂಗಪ್ಪ, ದಿ.ಚನ್ನಬಸಮ್ಮ ದಂಪತಿ ಪುತ್ರ ಡಾ.ಎಲ್ ಮಂಜುನಾಥ ಅವರು ಉತ್ತರ ಪ್ರದೇಶದ ಮಥುರಾದಲ್ಲಿರುವ ಸಂಸ್ಕೃತಿ ವಿಶ್ವವಿದ್ಯಾಲಯದ ಡೀನ್ ಆಗಿ ಆಯ್ಕೆಯಾಗಿ
ಪ್ರಸ್ತುತ ದಿನಗಳಲ್ಲಿ ಮನುಷ್ಯರಲ್ಲಿನ ಧರ್ಮನಿಷ್ಠೆ ಕೊರತೆಯಿಂದಾಗಿ ಧಾರ್ಮಿಕ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳು ಅಸ್ತವ್ಯಸ್ತಗೊಂಡು ಅಸಮಾಧಾನ, ಅತೃಪ್ತಿ ಮನೆ ಮಾಡಿದೆ ಎಂದು ರಂಭಾಪುರಿ ಜಗದ್ಗುರು ಡಾ. ವೀರಸೋಮೇಶ್ವರ
ಬಿಜೆಪಿ ವತಿಯಿಂದ ನಡೆಸಲಾಗುತ್ತಿರುವ ಬೂತ್ ವಿಜಯ ಅಭಿಯಾನದ ಅಂಗವಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ನಗರದ ಆರ್.ಎಂ.ಸಿ. ರಸ್ತೆಯ 19ನೇ ವಾರ್ಡ್ಗೆ ಭೇಟಿ ನೀಡಿದರು.
ಬೋಧಿಸುವ ಗುರುಗಳು ಭ್ರಷ್ಟಾಚಾರ, ಮೂಢನಂಬಿಕೆಯಿಂದ ಮುಕ್ತರಾಗಬೇಕು. ಎನ್ಎಸ್ಎಸ್ ಶಿಬಿರ ದುಡಿಯೋ ಭಾವ, ರಾಷ್ಟ್ರೀಯ ಭಾವ, ಸೇವಾ ಭಾವವನ್ನು ಶಿಬಿರಾರ್ಥಿಗಳಲ್ಲಿ ಬಿತ್ತನೆ ಮಾಡುವ ಕಾರ್ಯ ಮಾಡುತ್ತಿದೆ ಎಂದು ಮಾಜಿ ಸಚಿವ ಎಸ್.ಎಸ್.
ರಾಷ್ಟ್ರೀಯ ಏಕತೆ ಮತ್ತು ಸಾಮರಸ್ಯದ ಭಾವವನ್ನು ಸಮರ್ಥವಾಗಿ ಬಿಂಬಿಸುವ ಹಬ್ಬವನ್ನಾಗಿ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ಹೇಳಿದರು.
ಇದೇ ದಿನಾಂಕ 29 ರಂದು ನಡೆಯಲಿರುವ `ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆಗಾಗಿ' ನಡೆಯುವ ಬೃಹತ್ ಮೆರವಣಿಗೆ
ಹರಪನಹಳ್ಳಿ : ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಜಿ. ಕರುಣಾಕರ ರೆಡ್ಡಿ
ಹರಿಹರ: ಗಣರಾಜ್ಯೋತ್ಸವದಲ್ಲಿ ಶಾಸಕ ಎಸ್. ರಾಮಪ್ಪ
ದೇವಸ್ಧಾನಕ್ಕೆ ಬರುವ ಭಕ್ತರೊಂದಿಗೆ ಅರ್ಚಕರು ಪ್ರೀತಿ-ವಿಶ್ವಾಸದಿಂದ ನಡೆದುಕೊಳ್ಳಲಿ
ಶೀಘ್ರ ಅಂಬೇಡ್ಕರ್ ಪುತ್ಥಳಿ ಅನಾವರಣ: ಎಸ್.ವಿ.ಆರ್.
ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಪ್ರದರ್ಶನವಾದ ಸ್ತಬ್ಧಚಿತ್ರಗಳಲ್ಲಿ ಕರುನಾಡಿನ ನಾರಿ ಶಕ್ತಿ
ಪ್ರತಿಭಾವಂತರಿಗೆ ಸನ್ಮಾನ, ಆಕರ್ಷಕ ಪಥಸಂಚಲನ
ರಾಜ್ಯದ ಎಂಟು ಸಾಧಕರಿಗೆ ಈ ಬಾರಿ ಪದ್ಮ ಪ್ರಶಸ್ತಿ ದೊರೆತಿದೆ. ಮಾಜಿ ಮುಖ್ಯಮಂತ್ರಿ ಎಸ್. ಕೃಷ್ಣ ಅವರು ಪದ್ಮವಿಭೂಷಣ ಹಾಗೂ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಮತ್ತು ಸಮಾಜ ಸೇವಕರಾದ ಸುಧಾ ಮೂರ್ತಿ ಅವರು ಪದ್ಮ ಭೂಷಣ ಪ್ರಶಸ್ತಿಗಳಿ
ದಾವಣಗೆರೆ - ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನಾಗಿ ಬಸನಗೌಡ ಕೋಟೂರ ಅವರನ್ನು ನೇಮಕ ಮಾಡಿ ಸರ್ಕಾರ ನಿನ್ನೆ ಆದೇಶ ಹೊರಡಿಸಿದೆ.
ಶೇ.40 ಕಮೀಷನ್ ವಿಚಾರದಲ್ಲಿ ನಾನು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥನ ಸನ್ನಿಧಿ ಯಲ್ಲಿ ದೇವರನ್ನು ಮುಟ್ಟಿ ಪ್ರಮಾಣ ಮಾಡಲು ಸಿದ್ಧನಿದ್ಧೇನೆ. ಕಾಂಗ್ರೆಸ್ ನವರು ಕೂಡ ಬಂದು ಪ್ರಮಾಣ ಮಾಡಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತ
ದಾವಣಗೆರೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಕುರಿತಂತೆ ಈಗಾಗಲೇ ಪ್ರಸ್ತಾವನೆ ಸಿದ್ಧವಾಗಿದ್ದು, ಇದಕ್ಕೆ ಸರ್ಕಾರದಿಂದ ಅಂತಿಮ ಮುದ್ರೆ ಹಾಕುವ ಕೆಲಸ ಬಾಕಿ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ತಿಳ
ನಗರದ ಜಿಲ್ಲಾ ಆಸ್ಪತ್ರೆಯ ಬೆಡ್ಗಳ ಸಂಖ್ಯೆಯನ್ನು 400ರಿಂದ 930ಕ್ಕೆ ಹೆಚ್ಚಿಸಲಾಗಿದೆ. ಆದರೆ, ಇದಕ್ಕೆ ತಕ್ಕ ಹಾಗೆ ನರ್ಸ್ಗಳ ಸಂಖ್ಯೆ ಹೆಚ್ಚಿಸಿಲ್ಲ. 450 ನರ್ಸ್ಗಳ ಅಗತ್ಯವಿದೆಯಾದರೂ, ಕೇವಲ 135 ನರ್ಸ್ಗಳು ಮಾತ್ರ ಇದ್ದಾರೆ.
ಹರಿಹರ : ನಗರದ ಐತಿಹಾಸಿಕ ಪ್ರಸಿದ್ಧ ಶ್ರೀ ಹರಿಹರೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವವು ಫೆಬ್ರವರಿ 5 ರ ಭಾನುವಾರ ಬೆಳಗ್ಗೆ 10-50 ಗಂಟೆಗೆ ಪೂಜಾ ವಿಧಿ-ವಿಧಾನಗಳೊಂದಿಗೆ ನೆರವೇರಲಿದೆ ಎಂದು ತಹಶೀಲ್ದಾರ್ ಎಂ.ಬಿ. ಅಶ್ವತ್ಥ್ ತಿಳಿಸಿದರ
ಜಗಳೂರು : ಯಾವುದೇ ಹಣ, ಆಮಿಷಗಳಿಗೆ ಒಳಗಾಗದೆ ಮತದಾನ ಮಾಡಿ ಉತ್ತಮ ಜನಪ್ರತಿನಿಧಿಗಳ ಆಯ್ಕೆ ಮಾಡಿ ಉತ್ತಮ ಸಮಾಜ ನಿರ್ಮಾಣಕ್ಕೆ ಯುವ ಜನಾಂಗ ಮುಂದಾಗಬೇಕು ಎಂದು ತಹಶೀಲ್ದಾರ್ ಸಂತೋಷ್ ಕುಮಾರ್ ತಿಳಿಸಿದರು.
ಸರ್ಕಾರ ಈ ಹಿಂದೆಯೇ ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಮ್ಮೇಳನ ನಡೆಸಲು ತೀರ್ಮಾನಿಸಿತ್ತು. ಆದರೆ ಕೋವಿಡ್ ಕಾರಣದಿಂದ ಇದುವರೆಗೂ ನಡೆಯಲಾಗಿರುವುದಿಲ್ಲ.
ಹರಪನಹಳ್ಳಿ : ತಾಲ್ಲೂಕಿನ ಅರೆಮಜ್ಜಿಗೇರಿ ಗ್ರಾಮದ ಗ್ರಾಮ ದೇವತೆಗಳಾದ ಬಳ್ಳಾರಿ ದುರುಗಮ್ಮ, ಆದಿಶಕ್ತಿ ದುರುಗಮ್ಮ, ಮಾಯಮ್ಮ, ಮರಿಯಮ್ಮ ದೇವತೆಗಳ ನೂತನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಮಂಗಳವಾರ ಮತ್ತು ಬುಧವಾರ ವಿಜೃಂಭಣೆ
ಹರಿಹರ ಗುತ್ತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಂಡಜ್ಜಿ ವ್ಯಾಪ್ತಿಯ 40 ಕ್ಷಯ ರೋಗಿಗಳಿಗೆ ಉಚಿತವಾಗಿ ಬಿಜೆಪಿ ಮುಖಂಡ ಚಂದ್ರಶೇಖರ್ ಪೂಜಾರ್ ಹನಗವಾಡಿ ಇವರು ಪೌಷ್ಟಿಕಾಂಶ ಉಳ್ಳ ಆಹಾರ ಪದಾರ್ಥಗಳನ್ನು ವಿವರ
ಎಲೆಬೇತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ನಡೆಯಿತು.
ಈ ದಿನವನ್ನು ವಿಶೇಷವಾಗಿ ಭಾರತದ ಸಂವಿಧಾನವನ್ನು ಜಾರಿಗೊಳಿಸಿದ ದಿನವನ್ನಾಗಿ ಆಚರಿಸಲಾಗುವುದು.
ಮಲೇಬೆನ್ನೂರು : ಕುಂಬಳೂರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ಆವರಣದಲ್ಲಿ 16 ಲಕ್ಷ ರೂ. ವೆಚ್ಚದ ನೂತನ ಕೊಠಡಿ ನಿರ್ಮಾಣಕ್ಕೆ ಶಾಸಕ ಎಸ್. ರಾಮಪ್ಪ ಬುಧವಾರ ಗುದ್ದಲಿ ಪೂಜೆ ನೆರವೇರಿಸಿ, ಕಾಮಗಾರಿಗೆ ಚಾಲನೆ ನೀಡಿದ
ಮಾಜಿ ಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗಡೆ ಅವರು ಸ್ಥಾಪಿಸಿದ್ದ ಲೋಕ್ ಶಕ್ತಿ ಪಾರ್ಟಿಯನ್ನು ಜಿಲ್ಲೆಯಲ್ಲೂ ಬಲ ಪಡಿಸುವಂತೆ ಪಾರ್ಟಿಯ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಮಮತಾ ಪಾಟೀಲ್ ಕರೆ ನೀಡಿದ್ದಾರೆ.
ಕೊಟ್ಟೂರು : ತರಳಬಾಳು ಹುಣ್ಣಿಮೆ ನಡೆಯುವ ಮಹಾಮಂಟಪ ಹಾಗೂ ಕ್ರೀಡಾ ಮೈದಾನಗಳಿಗೆ ಬೇಕಾದ ಮೂಲಭೂತ ಸೌಕರ್ಯಗಳ ಪರಿಶೀಲನೆ ಹಾಗೂ ಸಿದ್ದತಾ ಕಾರ್ಯಗಳ ಮಾಹಿತಿಯನ್ನು ತಹಶೀಲ್ದಾರ್ ಇಂದು ಭೇಟಿ ನೀಡಿ ಪಡೆದರು.
ರಾಜ್ಯ ಮಟ್ಟದ ಅಬಾಕಸ್ ಕಾಂಪಿಟೇಷನ್ನಲ್ಲಿ ನಗರದ `ಉಷಾ'ಸ್ ಸ್ಕಿಲ್ಸ್ ವಿಲ್ಲೆ ಅಬಾಕಸ್ ಅಂಡ್ ಹ್ಯಾಂಡ್ರೈಟಿಂಗ್ ಇನ್ಸ್ಟಿಟ್ಯೂಟ್ನ ಪ್ರಣೀತ್ ಪೂಜಾರ್ ಏಳು ನಿಮಿಷ, ಹತ್ತು ಸೆಕೆಂಡಿನಲ್ಲಿ 200 ಲೆಕ್ಕಗಳನ್ನು ಬಿಡಿಸಿ ಚಾಂಪಿ
ನಗರದ ಲೋಕಿಕೆರೆ ರಸ್ತೆ ಮಹಾನಗರ ಪಾಲಿಕೆ ಪ್ರಾದೇಶಿಕ ಕಚೇರಿಯ ಪಕ್ಕದಲ್ಲಿ ಜಿಲ್ಲಾ ಪಂಚಾಯತಿ ಇಂಜಿನಿಯರಿಂಗ್ ಇಲಾಖೆ ಕೈಗೊಂಡಿರುವ ಜಿಲ್ಲಾ ಪಂಚಾಯತಿ ಅಧಿಕಾರಿಗಳ ವಸತಿ ಗೃಹ ಕಚೇರಿ ಕಟ್ಟಡಗಳ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ನ
ರಾಣೇಬೆನ್ನೂರು : ಹತ್ತು ತಲೆಮಾರು ಕುಳಿತು ಉಣ್ಣು ವಷ್ಟಿದ್ದರೂ ಹನ್ನೊಂದನೇ ತಲೆಮಾರಿನ ಬಗ್ಗೆ ಚಿಂತಿಸುವವರಿಗೆ ಬದುಕಿನಲ್ಲಿ ಶಾಂತಿ, ನೆಮ್ಮದಿ ದೊರಕಲಾರದು. ಅತಿಯಾಸೆ ಬಾಧೆಯನ್ನು ತರುತ್ತದೆ.
ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ. ನಾರಾಯಣಗೌಡ ಬಣ) ವತಿಯಿಂದ ನಗರದ ಹರಳೆಣ್ಣೆ ಕೊಟ್ರಬಸಪ್ಪ ವೃತ್ತದಲ್ಲಿನ (ರಾಂ ಅಂಡ್ ಕೋ ಸರ್ಕಲ್) ಎಸ್ಬಿಐ ಬ್ಯಾಂಕಿನ ಆಂಗ್ಲ ನಾಮಫಲಕ ತೆರವುಗೊಳಿಸುವಲ್ಲಿ ಯಶಸ್ವಿಯಾಯಿತು.
ಜನ ಸಾಮಾನ್ಯರಿಗೆ ನಾಸ್ತಿಕ ವಾದದ ಮೂಲಕ ವೈಚಾರಿಕತೆ ಬಿತ್ತುವ ಕೆಲಸವನ್ನು ವಿಚಾರವಾದಿ ದಿ. ಪ್ರೊ. ಬಿ.ವಿ.ವೀರಭದ್ರಪ್ಪ ಮಾಡಿದ್ದರು. ಅವರ ಪ್ರಖರವಾದ ವಿಚಾರಗಳಿಂದ ಅನೇಕರು ಪ್ರೇರೇಪಿತರಾಗಿದ್ದಾರೆ
ಸ್ನೇಹ ಮಹಿಳಾ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 10ನೇ ವರ್ಷದ ವಾರ್ಷಿಕೋತ್ಸವ ಹಾಗೂ ವಸ್ತು ಪ್ರದರ್ಶನ ಯಶಸ್ವಿಯಾಗಿ ಸಮಾರೋಪಗೊಂಡಿತು.
ವಿದ್ಯಾರ್ಥಿಗಳಿಗೆ ಜೀವನದಲ್ಲಿ ನಿರ್ದಿಷ್ಟ ಗುರಿ ಇರಬೇಕು. ಸಾಧಿಸುವ ಛಲ ಇರಬೇಕು. ಆಗ ಮಾತ್ರ ಭವಿಷ್ಯ ಉಜ್ವಲವಾಗಲು ಸಾಧ್ಯ ಎಂದು ದಾವಣಗೆರೆ ವಿವಿ ಕುಲಪತಿ ಡಾ. ಬಿ.ಡಿ. ಕುಂಬಾರ ಹೇಳಿದರು.
ಅನೇಕ ಚಿಂತಕರು, ಉಪನ್ಯಾಸಕರ ಬಾಯಲ್ಲಿ ಬರುವ ವಚನಗಳು ಜೀವನದಲ್ಲಿ ಆಚರ ಣೆಯಲ್ಲಿ ಇರುವುದಿಲ್ಲ. ವಚನಗಳು ಕೇವಲ ಭಾಷಣವಾದರೆ ಪ್ರಯೋಜ ನವಿಲ್ಲ ಎಂದು ಶ್ರೀ ರಾಮಕೃಷ್ಣ ಮಿಷನ್ನ ಕಾರ್ಯದರ್ಶಿ ಸ್ವಾಮಿ ತ್ಯಾಗೀಶ್ವ ರಾನಂದಜೀ ಮಹಾರಾಜ
ಜಗಳೂರು : ರಾಜ್ಯ ಸರ್ಕಾರ ತಮಿಳುನಾಡು, ಕೇರಳ ಮಾದರಿಯಲ್ಲಿ ಪಡಿತರ ದಾಸ್ತಾನು ವಿತರಿಸಲಿ ಎಂದು ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ರಾಜ್ಯಾಧ್ಯಕ್ಷ ಟಿ. ಕೃಷ್ಣಪ್ಪ ಆಗ್ರಹಿಸಿದರು.
ಮಲೇಬೆನ್ನೂರು : ಬೆಳ್ಳೂಡಿ ಗ್ರಾಮದ ಶ್ರೀ ಗಂಗಾಪರಮೇಶ್ವರಿ ದೇವಸ್ಥಾನದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ 903ನೇ ಜಯಂತೋತ್ಸವ ವನ್ನು ಸಂಭ್ರಮದಿಂದ ಆಚರಿಸಲಾಯಿತು.
ಹರಿಹರ : ನಗರದ ಎಂ.ಕೆ.ಇ.ಟಿ. ಸಿ.ಬಿ.ಎಸ್.ಇ ಶಾಲೆಯ ಶೈಕ್ಷಣಿಕ ಮತ್ತು ಕ್ರೀಡಾ ಸಾಧನೆಯ ಪ್ರಶಸ್ತಿಗಳನ್ನು ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಯಿತು.
ಎಲೆಬೇತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲೆ ಬೇತೂರು ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ `ಕಾಂತಾರ' ಚಲನಚಿತ್ರದ ವರಾಹ ರೂಪಂ ಹಾಡಿಗೆ ವಿಜ್ಞಾನ ಶಿಕ್ಷಕಿ ಅನ್ನಪೂರ್ಣ ಮಾರ್ಗದರ್ಶನದಲ್ಲಿ ಶಾ
ರಾಣೇಬೆನ್ನೂರು : ತಾಲ್ಲೂಕಿನ ಹುಲ್ಲತ್ತಿ ಮತ್ತು ಹುಲ್ಲತ್ತಿ ತಾಂಡಾದವರ 115 ವರ್ಷಗಳ ಸುದೀರ್ಘ ಕಾಲದ ಸ್ಮಶಾನದ ಸಮಸ್ಯೆಗೆ ಅಂತ್ಯ ಹಾಡಿದ ತಹಶೀಲ್ದಾರ್ ಜಿ.ಎಸ್. ಶಂಕರ್ ಅವರ ತೀರ್ಮಾನ ಸಂತಸ ತಂದಿದೆ.
ಹರಪನಹಳ್ಳಿ : ಪಟ್ಟಣದಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿರುವ ಹಾಗೂ ಅಪಘಾತ ವಲಯವಾಗಿ ಮಾರ್ಪಟ್ಟಿರುವ ಕೊಟ್ಟೂರು ರಸ್ತೆಯ ವೃತ್ತ ಹಾಗೂ ಹರಿಹರ ರಸ್ತೆಯ ವೃತ್ತವನ್ನು ಕೂಡಲೇ ತೆರವುಗೊಳಿಸುವಂತೆ ಪುರಸಭೆಯ ಸರ್ವ ಸದಸ್ಯರು ಸಭೆಯಲ
ಹರಿಹರ : ಮಗುವಿನ ಜನನದಿಂದ ಆರು ತಿಂಗಳವರೆಗೆ ಎದೆ ಹಾಲನ್ನು ಮಾತ್ರ ನೀಡ ಬೇಕು. ಆರು ತಿಂಗಳ ನಂತರ ಪೂರಕ ಆಹಾರ ವನ್ನು ಪ್ರಾರಂಭಿಸಬೇಕು ಎಂದು ಕ್ಷೇತ್ರದ ಆರೋಗ್ಯ ಶಿಕ್ಷಣಾಧಿ ಕಾರಿ ನಾಗರಾಜ್ ಅವರು ಹೇಳಿದರು.
ಹರಿಹರ : ದಲಿತ ವಿದ್ಯಾರ್ಥಿ ಪರಿಷತ್ತಿನಿಂದ ಡಾ. ಅಂಬೇಡ್ಕರ್, ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಪರಿಕಲ್ಪನೆಯ ಬಗ್ಗೆ ಸಾಮಾನ್ಯ ಜ್ಞಾನದ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಏರ್ಪಡಿಸಲಾಗಿದೆ
ಜಗಳೂರು : ಪಟ್ಟಣದ ನಗರದೇವತೆ ಶ್ರೀ ದೊಡ್ಡ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವವನ್ನು ಏಪ್ರಿಲ್ 25 ರಿಂದ28 ರವರೆಗೆ ಮೂರು ದಿನಗಳ ಕಾಲ ಅದ್ಧೂರಿ ಯಾಗಿ ಆಚರಿಸಲು ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಂತ ಸೇವಾಲಾಲ್ ಮಹಾರಾಜರ 284ನೇ ಜಯಂತಿ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಚರಿಸುವ ಹಿನ್ನೆಲೆಯಲ್ಲಿ ಸಿದ್ದತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಮಿತಿ ಸದಸ್ಯರಿಗೆ ರಾಜ್ಯ ತಾಂಡಾ ಅಭಿವೃದ್ದಿ ನಿಗಮದ ಅಧ್ಯಕ್ಷರು ಹಾಗೂ ಕುಡಚ
ಹೊನ್ನಾಳಿ : ಕೃಷಿಯ ಉಪ ಕಸುಬುಗಳಿಂದ ರೈತರು ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಾಧ್ಯ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಮಹಾತ್ಮ ಗಾಂಧೀಜಿಯವರ ಬಹು ದೊಡ್ಡ ಅಭಿಮಾನಿ ಯಾಗಿದ್ದರು ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ನ ಶ್ರೀಮತಿ ಗೀತಾ ಪ್ರಶಾಂತ್ ತಿಳಿಸಿದರು.
ರಾಣೇಬೆನ್ನೂರು : ಜಿಲ್ಲೆಯಾದ್ಯಂತ ಜಾನುವಾರುಗಳಿಗೆ ಹರಡುತ್ತಿದ್ದ ಚರ್ಮ ಗಂಟು (ಸಿಂಪಿ) ಕಾಯಿಲೆಯ ಹತೋಟಿಗಾಗಿ ಜಿಲ್ಲಾಡಳಿತ ಜಾನುವಾರು ಮಾರುಕಟ್ಟೆ ಬಂದ್ ಮಾಡಿದಾಗ, ಮಧ್ಯವರ್ತಿಗಳು ಮನಬಂದಂತೆ ವ್ಯಾಪಾರ ಮಾಡಿಸಿ ರೈತರನ್ನು ಶ
ಮೂಲ ವೇತನಕ್ಕೆ ಬಿಡಿಎ ಸಮ್ಮಿಳಿತಗೊಳಿಸಿ ಪರಿಷ್ಕೃತ ವೇತನ ಹೆಚ್ಚಿಸಿ ವೇತನ ಶ್ರೇಣಿ ಸಿದ್ದಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಕೆಎಸ್
ಮಲೇಬೆನ್ನೂರು : ಒಂದು ಗ್ರಾಮದಲ್ಲಿ ಇರುವ ಸಮಸ್ಯೆಗಳನ್ನು ಎಲ್ಲಾ ಇಲಾಖೆಗಳು ಒಂದೇ ಕಡೆ ಬಂದು ಸಾರ್ವಜನಿಕರ ಕಛೇರಿ ಅಲೆದಾಟ ತಪ್ಪಿಸಿ ಸಮಸ್ಯೆಗಳನ್ನು ಬಗೆಹರಿಸುವುದೇ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಉದ್ದೇಶ ಎಂದು ಶಾಸಕ ಎಸ್.ರ
ಶಾಲೆಗೆ ಕೇವಲ ಅಂಕ ಗಳಿಕೆಗಾಗಿ ಶಿಕ್ಷಣ ನೀಡದೆ ಭಾರತೀಯ ಮೌಲ್ಯಗಳನ್ನು ಎತ್ತಿ ಹಿಡಿಯುವಂತಹ ಶಿಕ್ಷಣ ಗುರುತಿಸಿ ಮಕ್ಕಳಿಗೆ ನೀಡುತ್ತಿರು ವುದು ಅತ್ಯುತ್ತಮ ಕಾರ್ಯವಾಗಿದೆ
ರಾಣೇಬೆನ್ನೂರು : ಎಲ್ಲವನ್ನು ಬಲ್ಲವರೇ ಶಿವಾಚಾರ್ಯರಾಗುತ್ತಾರೆ. ಧಾರ್ಮಿಕ, ಅಧ್ಯಾತ್ಮಿಕ, ಶೈಕ್ಷಣಿಕ ಹಾಗೂ ಅನ್ನ ಮುಂತಾದ ದಾಸೋಹದ ಮೂಲಕ ಸಮಾ ಜದ ಉದ್ಧಾರಕ್ಕಾಗಿ ವೀರಶೈವ ಮಠಗಳು ಸದಾ ನಿರತವಾಗಿವೆ
ಹರಿಹರ ತಾ. ಶಿವನಹಳ್ಳಿ (ಷಂಶೀಪುರ) ಗ್ರಾಮದ ಬಳಿಯ ವೈರಾಗ್ಯಧಾಮದಲ್ಲಿ ಇದೇ ದಿನಾಂಕ 27ರ ಶುಕ್ರ ವಾರ `ಶ್ರೀ ಹಿಮಗಿರಿ ಭವನ' ನೂತನ ಕಟ್ಟಡದ ಉದ್ಘಾ ಟನೆ, ಅಡ್ಡಪಲ್ಲಕ್ಕಿ ಮಹೋ ತ್ಸವ ಹಾಗೂ ಸನಾತನ ಧರ್ಮ ಜಾಗೃತಿ ಸಮಾರಂಭವನ್ನು ಹಮ್ಮಿಕೊಳ
ಟಗರು ಕಾಳಗ ನಡೆಸುವ ವಿಚಾರದಲ್ಲಿ ಪರ ಮತ್ತು ವಿರೋಧದಿಂದ ಗ್ರಾಮದ ಹಿರಿಯರು ಮತ್ತು ಯುವಕರ ಮಧ್ಯೆ ಬಿರುಕು ಉಂಟಾದ ಘಟನೆ ಕಕ್ಕರಗೊಳ್ಳ ಗ್ರಾಮದಲ್ಲಿ ನಡೆದಿದೆ.
ಹೆಣ್ಣು ಭ್ರೂಣ ಹತ್ಯೆ ನಿಯಂತ್ರಣ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಗರ್ಭಿಣಿ ನೋಂದಣಿ ಕಡ್ಡಾಯಗೊಳಿಸಲು ಒತ್ತಾಯಿಸಿ ಕನ್ಯಾಕುಮಾರಿಯಿಂದ ದೆಹಲಿ ವರೆಗೆ ನಾಲ್ಕು ತಿಂಗಳ ಅವಧಿಯಲ್ಲಿ 15 ರಾಜ್ಯಗಳ ಮೂಲಕ 4 ಸಾವಿರ ಕಿ.ಮೀ. ಪಾದಯಾತ
ರಾಷ್ಟ್ರೀಯ ಹೆದ್ದಾರಿಗೆ ಕೂಡುವ ಬಾಡಾ ಕ್ರಾಸ್ ಬಳಿ ಇರುವ ಗಣೇಶ ದೇವಸ್ಥಾನದ ಮುಂಭಾಗದ ವೃತ್ತಕ್ಕೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಚಿಂದೋಡಿ ಲೀಲಾ ಹೆಸರಿಡಲು ಒತ್ತಾಯಿಸಿ, ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆ ಉಪ ವಿಭಾಗಾಧಿಕಾ
ಸಣ್ಣಪುಟ್ಟ ಕೆಲಸಗಳಿಗಾಗಿ ಕಚೇರಿ, ಕಚೇರಿ ಅಲೆಯುವುದನ್ನು ತಪ್ಪಿಸಿ, ಜನರ ಮನೆಯ ಬಾಗಿಲಿಗೆ ತೆರಳಿ ಸಮಸ್ಯೆಗಳಿಗೆ ಸ್ಪಂದಿಸುವುದು ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಉದ್ದೇಶವಾಗಿದೆ
ಇಲ್ಲಿನ ವಿಜಯಲಕ್ಷ್ಮಿ ರಸ್ತೆ ಒಕ್ಕಲಿಗರ ಪೇಟೆ ಬಳಿ ಇರುವ ಹಾಲು ಚೌಡೇಶ್ವರಿ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಶಾಮನೂರು ಶಿವಶಂಕರಪ್ಪ ಚಾಲನೆ ನೀಡಿದರು.
ಅಶ್ವತ್ಥಪುರ ದೇಶಸ್ಥ ಬ್ರಾಹ್ಮಣ ಸಮಾಜ ತಮ್ಮ ಸಮಾಜಕ್ಕೆ ಸೀಮಿತವಾಗದೆ ಇತರೆ ಶಿಕ್ಷಣ ವಂಚಿತ, ಶೋಷಿತ ಸಮುದಾಯಗಳ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಸಹಬಾಳ್ವೆ ನಡೆಸಬೇಕಾಗಿದೆ ಎಂದು ಹಿರಿಯ ಪತ್ರಕರ್ತ ಸದಾನಂದ ಹೆಗಡೆ ಅಭಿಪ್ರಾಯಪ
ಸಮಾನ ಮನಸ್ಕರು, ಸೌಹಾರ್ದ ಪ್ರಿಯರು, ಸ್ನೇಹ ಪರ ಜೀವಿಗಳು ಸೇರಿ ಸಭೆ ಯನ್ನು ನಡೆಸಿ ಜಿಲ್ಲೆಯಾದ್ಯಂತ ಪ್ರೀತಿ ಬಾಂಧವ್ಯವನ್ನು ಬೆಸೆಯುವ ಸೌಹಾರ್ದ ವಾತಾವರಣವನ್ನು ಸೃಷ್ಟಿ ಮಾಡುವ ಕಾರ್ಯಕ್ರಮಗಳನ್ನು ನಗರ ಮತ್ತು ಗ್ರಾಮೀಣ ಪ್ರದ
ಮಲೇಬೆನ್ನೂರು ಛ ಮಲ್ಲನಾಯ್ಕನಹಳ್ಳಿ ಗ್ರಾಮದ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಮತ್ತು ಶ್ರೀ ಗಂಗಾ ಪರಮೇಶ್ವರಿ ದೇವಸ್ಥಾನದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ. ವೀರೇಂದ್ರ ಹೆಗ್ಗಡೆ ಅವರು ಮಂಜೂರು ಮಾಡಿದ 1.50
ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳವರ ಪುಣ್ಯಸ್ಮರಣೆ ಮತ್ತು ಪುಷ್ಪ ನಮನವನ್ನು ಈಶ್ವರ್ ಕಾಂಪ್ಲೆಕ್ಸ್ , ನಿರಂಜನ್ ಪ್ರಿಂಟಿಂಗ್ ಪ್ರೆಸ್ ಆವರಣದಲ್ಲಿ ವ್ಯಾಪಾರಸ್ಥರು, ಕಾಲೇಜು ವಿದ್ಯಾರ್ಥಿಗಳು, ಭಕ್ತ ಮಹಾಶಯರು ಪಾಲ್ಗೊಂಡು 4 ನ
ನಡೆದಾಡುವ ದೇವರು ತ್ರಿವಿಧ ದಾಸೋಹಿ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ 4ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ನಗರದ ಹೊರ ವಲಯದ ನಿವಾಸಿಗಳೊಂದಿಗೆ ಸರ್ಕಾರಿ ನೌಕರರ ಸಂಘದ ನಿ.ಪೂ. ಜಿಲ್ಲಾಧ್ಯಕ್ಷ ಎಸ್. ಹಾಲೇಶಪ್ಪ ನಿವಾಸಿ
ಎ. ಚಂದ್ರಪ್ಪ ಅವರು `ಮಾಸ್ಟರ್-2' 83 ಕೆ.ಜಿ. ವಿಭಾಗದಲ್ಲಿ 410 ಕೆ.ಜಿ. ಭಾರವನ್ನು ಎತ್ತುವುದರ ಮೂಲಕ ಚಿನ್ನದ ಪದಕ ಹಾಗೂ ಪವರ್ ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ.
ಹೊನ್ನಾಳಿ : ಜಗವ ಬೆಳಗುವ ಜ್ಯೋತಿಗೆ ಜಾತಿ ಇರುವುದಿಲ್ಲ. ಕೇವಲ ನೀತಿ ಮಾತ್ರ ಇರುತ್ತದೆ ಎಂದು ಹೊಟ್ಯಾಪುರ ಹಿರೇಮಠದ ಶ್ರೀ ಗಿರಿಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಸೂಪರ್ ಸ್ಟಾರ್ ರೈತ- 2023 ವಿಜಯ ಕರ್ನಾಟಕ ಕೃಷಿಯಲ್ಲಿ ಸಾಧನೆ ಮಾಡಿದ ರೈತರನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯಕ್ರಮದಲ್ಲಿ ರೈತರಿಗೆ ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಎಸ್
ನಗರದ ಬಾಪೂಜಿ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ `ಸಾರಂಗೋತ್ಸವ-2023' ವಾರ್ಷಿಕೋತ್ಸವವನ್ನು ಶಾಲೆಯ ಅಧ್ಯಕ್ಷ ಎಸ್.ಎಸ್. ಗಣೇಶ್ ಅವರ ಅಧ್ಯಕ್ಷತೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ದಾವಣಗೆರೆ : 2023 ರ ಜನವರಿಯಲ್ಲಿ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಆಹಾರ ಧಾನ್ಯ ಹಂಚಿಕೆ ಮಾಡಲಾಗಿದೆ.
ಮಲೇಬೆನ್ನೂರು : ಗುತ್ತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಂಡಜ್ಜಿ ವ್ಯಾಪ್ತಿಯ ಕ್ಷಯ ರೋಗಿಗಳಿಗೆ ಬಿಜೆಪಿ ಮುಖಂಡ ಚಂದ್ರಶೇಖರ್ ಪೂಜಾರ್ ಅವರು ಕ್ಷಯ ರೋಗಿಗಳಿಗೆ ನ್ಯೂಟ್ರಿಶನ್ ಪೌಷ್ಟಿಕಾಂಶ ಉಳ್ಳ ಆಹಾರ ಪ
ಹರಿಹರ : ಮುಂಬರುವ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ತಾಲ್ಲೂಕಿನ ವಿವಿಧ ಮತಗಟ್ಟೆ ಕೇಂದ್ರಗಳಿಗೆ ದಾವಣಗೆರೆ ಉಪವಿಭಾಗಧಿಕಾರಿ ಶ್ರೀಮತಿ ದುರ್ಗಾಶ್ರೀ ಅವರು ಇಂದು ಭೇಟಿ ಕೊಟ್ಟು, ಮತಗಟ್ಟೆ ಕೇಂದ್ರಗಳನ್ನು ಪರಿಶೀಲನೆ ನಡೆ