ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಶ್ರೀ ವಾಲ್ಮೀಕಿ ಪ್ರಸನ್ನಾನಂದ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 98 ಅಪರಾಧಿಗಳಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.
ರೈತ ಮಲ್ಲಿಕಾರ್ಜುನ ಅವರು ಆತ್ಮಹತ್ಯೆಗೊಳಗಾದ ಘಟನೆ ಸಮೀಪದ ಹೊನ್ನ ನಾಯ್ಕನಹಳ್ಳಿಯಲ್ಲಿ ಗುರುವಾರ ನಡೆದಿದೆ.
ಕೆಎಸ್ಸಾರ್ಟಿಸಿ ಬಸ್ ಪಲ್ಟಿಯಾಗಿ ಮಹಿಳೆ ಸಾವಿಗೀಡಾಗಿರುವ ಘಟನೆ ಸತ್ತೂರು ಬಳಿ ಜರುಗಿದೆ. ದಾವಣಗೆರೆಯಿಂದ ಹರಪನಹಳ್ಳಿಗೆ ಹೋಗುತ್ತಿದ್ದ
ತಾಂತ್ರಿಕ ಮತ್ತು ಕಾರ್ಯಾಚರಣೆಯ ಕಾರಣಗಳಿಂದಾಗಿ, ರೈಲು ಸಂಖ್ಯೆ 07395 ಬಳ್ಳಾರಿ-ದಾವಣಗೆರೆ ಡೆಮೊ ಸ್ಪೆಷಲ್, ರೈಲು ಸಂಖ್ಯೆ 07396 ದಾವಣಗೆರೆ-ಬಳ್ಳಾರಿ ಡೆಮೊ ಸ್ಪೆಷಲ್
ಕಟ್ಟಡ ಕಟ್ಟುವ ಸಾಮಗ್ರಿ, ಒಳಾಂಗಣ ಅಲಂಕಾರದ ವಸ್ತುಗಳ ಪ್ರದರ್ಶನ ಹಾಗೂ ಅವಶ್ಯ ಮಾಹಿತಿ ನೀಡುವ `ಬಿಲ್ಡ್ ಎಕ್ಸ್ಪೋ' ಆಯೋಜಿಸಲಾಗಿದೆ.
ದಾವಣಗೆರೆ ಪಾಲಿಕೆ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆ ಯಡಿ ಮನೆ ನಿರ್ಮಿಸಿಕೊಳ್ಳುವ ಆಸಕ್ತರಿಂದ ಅರ್ಜಿ
ಕವಲೆತ್ತು ಗ್ರಾಮದ ಬಳಿ ತುಂಗ ಭದ್ರಾ ನದಿ ನೀರಿನ ಹರಿವು ಹೆಚ್ಚಾಗಿರುವುದ ರಿಂದ ನದಿ ನೀರು ಕೆಸರು ಮಿಶ್ರಿತ ವಾಗಿರುತ್ತದೆ.
ದಾವಣಗೆರೆ ಲಯನ್ಸ್ ಕ್ಲಬ್ನ ಮಾಸಿಕ ಸಾಮಾನ್ಯ ಸಭೆಯು ಇಂದು ಸಂಜೆ 7.05ಕ್ಕೆ ಲಯನ್ಸ್
ಸಕ್ಕರೆಯ ನಾಡು, ಅಕ್ಕರೆಯ ಬೀಡು ಮಂಡ್ಯದಲ್ಲಿ ನಡೆಯಲಿರುವ 87 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಭುವನೇಶ್ವರಿ
ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯ ನೇಮಕಾತಿಗೆ ದಿ. 26 ಮತ್ತು 27 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಾಳೆ ದಿನಾಂಕ 26ರ ಶನಿವಾರ ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ರವರೆಗೆ ಮಲೇಬೆನ್ನೂರು ಲಯನ್ಸ್ ಕ್ಲಬ್ ಮತ್ತು ಶ್ರೀ ವೀರಭದ್ರೇಶ್ವರ ಚಾರಿಟಬಲ್
ಗೋವಾದ ಬಿಚ್ಚುಲಿಯ ಹೀರಾಬಾಯಿ ಸಭಾಂಗಣದಲ್ಲಿ ಇದೇ ದಿನಾಂಕ 27ರಂದು ನಡೆಯಲಿರುವ 15ನೇ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನದ ಅಂಗವಾಗಿ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಕಾರ್ಯಕಾರಿ ಸಮಿತಿ ನಿರ್ದೇಶಕರ ಚುನಾವಣೆ ನವೆಂಬರ್ 16
ಮಂಡ್ಯ ನಗರದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಾಡಿನ ಜನರಿಗೆ ಕನ್ನಡದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆ ನಗರಕ್ಕೆ.
This content is restricted.
ಶಿವಮೊಗ್ಗದಲ್ಲಿ ಈಚೆಗೆ ನಡೆದ ಕೃಷಿ - ತೋಟಗಾರಿಕೆ ಮೇಳ - 2024 ಪೌಷ್ಟಿಕ ಆಹಾರಕ್ಕಾಗಿ ವಿಕಸಿತ ಕೃಷಿ ಕಾರ್ಯಕ್ರಮದಲ್ಲಿ ನಗರದ ಕಾಸಲ್ ಗಿರ್ ಫಾರ್ಮ್ಸ್ನ ಕಾಸಲ್ ಅಮರ್ನಾಥ್ ಅವರಿಗೆ ಸಚಿವ ಮಧು ಬಂಗಾರಪ್ಪ ಅವರು ಪ್ರಶಸ್ತಿ ನೀಡಿ ಗೌ
ನಗರದ ಐ.ಎಮ್.ಎ. ಮಹಿಳಾ ವಿಭಾಗದ ಕಾರ್ಯಕ್ರಮದಲ್ಲಿ ಶ್ರೀಮತಿ ವಿದ್ಯಾಸಿದ್ದೇಶ್ವರನ್ ಫಿಜಿಯೋಥೆರಪಿಸ್ಟ್ ಅವರು ಮೆಡಿಟೇಷನ್ (ಧ್ಯಾನ) ಬಗ್ಗೆ ವಿವರಣೆ ನೀಡಿದರು. ==
ಸ್ಪರ್ಶ್ ಆಸ್ಪತ್ರೆ (ಬೆಂಗಳೂರು) ಹಾಗೂ ಎಸ್ಎಸ್ಐಎಂಎಸ್ ಸ್ಪರ್ಶ್ ಆಸ್ಪತ್ರೆ (ದಾವಣಗೆರೆ) ಇವರ ಆಶ್ರಯದಲ್ಲಿ ನಗರದ ಎಸ್.ಎಸ್.ವೈದ್ಯಕೀಯ ಮಹಾವಿದ್ಯಾಲಯದಲ್ಲಿ ತುರ್ತು ಚಿಕಿತ್ಸೆಯ ಕೌಶಲ್ಯ ವೃದ್ಧಿ ತರಬೇತಿ ಹಮ್ಮಿಕೊಳ್ಳಲಾಗ
ಹರಪನಹಳ್ಳಿ : ಮಂಡ್ಯದಲ್ಲಿ ಬರುವ ಡಿಸೆಂಬರ್ 20ರಿಂದ ಮೂರು ದಿನಗಳವರೆಗೆ ನಡೆಯಲಿ ರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿಮಿತ್ತ್ಯ ರಾಜ್ಯದಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥವು ಇಂದು ಹರಪನಹಳ್ಳಿಗೆ ಆಗಮಿ
ಹರಿಹರ : ತಾಲ್ಲೂಕಿನಲ್ಲಿ ನಿರೀಕ್ಷೆಗೂ ಮೀರಿ ಮಳೆ ಆಗಿರುವುದರಿಂದ ಜನ ಮತ್ತು ಜಾನುವಾರುಗಳಿಗೆ ತೊಂದರೆ ಆಗದಂತೆ ನೋಡಿ ಕೊಳ್ಳಿ ಎಂದು ವಿವಿಧ ಇಲಾಖೆಯ ಅಧಿಕಾರಿ ಗಳಿಗೆ ಶಾಸಕ ಬಿ.ಪಿ.ಹರೀಶ್ ಸೂಚಿಸಿದರು.
ದಾವಣಗೆರೆ 20 ವರ್ಷದ ಕೆಳಗಿನಂತೆ ಇರುವುದಿಲ್ಲ, 20 ವರ್ಷಕ್ಕೆ ಹೋಲಿಸಿದಲ್ಲಿ ಜನಸಂಖ್ಯೆಯಲ್ಲಿ ಹೆಚ್ಚಳ ಹೊಂದಿರುತ್ತದೆ. ಜನಸಂಖ್ಯೆಗೆ ಅನುಗುಣವಾಗಿ ಹೊಸ ಹೊಸ ಬಡಾವಣೆಗಳೂ ಸಹ ನಿರ್ಮಾಣಗೊಂಡು ನಗರವು ಶರವೇಗದಲ್ಲಿ ಬೆಳೆಯುತ್ತಿದೆ
ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಭುವನೇಶ್ವರಿ ಕನ್ನಡ ಜ್ಯೋತಿ ರಥ ಯಾತ್ರೆಯು ನಾಡಿನಾದ್ಯಂತ ಸಂಚರಿಸುತ್ತಿದ್ದು, ರಥಯಾತ್ರೆಯು ಇಂದು ಮತ್ತು ನಾಳೆ ದಾವಣಗೆರೆ ಜಿಲ್ಲೆಗೆ ಆಗಮಿಸಲ
ನಗರದ ಸ್ನೇಹ ಮಹಿಳಾ ಬಳಗದ ವತಿಯಿಂದ ದಸರಾ ಹಬ್ಬವನ್ನು ಆಚರಿಸಲಾಯಿತು.
ಭಾರತ್ ವಿಕಾಸ್ ಪರಿಷದ್ ವತಿಯಿಂದ ಬೆಂಗ ಳೂರಿನಲ್ಲಿ ನಡೆದ ರಾಜ್ಯಮಟ್ಟದ `ಭಾರತ್ ಕೋ ಜಾನೋ' ಕ್ವಿಜ್ ಸ್ಪರ್ಧೆಯಲ್ಲಿ ನಗರದ ಸಿದ್ಧಗಂಗಾ ಪದವಿ ಪೂರ್ವ ಕಾಲೇಜ್ನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಆರ್.ಅಜಯ್ಕುಮಾರ್ ಮತ್
ಬಿಜಾಪುರ ಜಿಲ್ಲೆಯ ತಾಂಬಾದಲ್ಲಿ ಅ. 5 ಮತ್ತು 6 ರಂದು ನಡೆದ ರಾಜ್ಯ ಮಟ್ಟದ ಆಹ್ವಾನಿತ ಖೋ-ಖೋ ಪಂದ್ಯಾವಳಿಯಲ್ಲಿ ನಗರದ ಕ್ರೀಡಾ ವಸತಿ ನಿಲಯದ ಪುರುಷರ ತಂಡವು ದ್ವಿತೀಯ ಸ್ಥಾನ ಪಡೆಯಿತು.
ಹರಪನಹಳ್ಳಿ : ಪಟ್ಟಣದ ಪುರಸಭೆ ವ್ಯಾಪ್ತಿಯ ಪ್ರವಾಸಿ ಮಂದಿರದ ಬಳಿ ಇರುವ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯನ್ನು ಕನ್ನಡ ಸಾಹಿತ್ಯ ಪರಿಷತ್ತು ಹೆಸರಿಗೆ ಮಾಡಿಕೊಡುವಂತೆ ವಿಜಯನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯವರ
ಮಲೇಬೆನ್ನೂರು : ಭರ್ತಿಯಾಗಿ ಕೋಡಿ ಬಿದ್ದಿರುವ ಕೊಮಾರನಹಳ್ಳಿಯ ಹೆಳವನಕಟ್ಟೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿಯ ಐತಿಹಾಸಿಕ ಕೆರೆಯಲ್ಲಿ ಬರುವ ನವೆಂಬರ್ 29 ರಂದು ಅದ್ಧೂರಿಯಾಗಿ ತೆಪ್ಪೋತ್ಸವ ಆಚರಿಸಲು ಬುಧವಾರ ನಡೆದ ಪೂರ್ವಭಾವಿ
ವಿಜ್ಞಾನ ಮತ್ತು ತಂತ್ರಜ್ಞಾನದ ಭರಾಟೆಯಲ್ಲಿ ನಮ್ಮ ಮೌಲ್ಯಗಳು ಕಳೆದು ಹೋಗಬಾರದು ಎಂದು ಬಾಪೂಜಿ ತಾಂತ್ರಿಕ ಮಹಾವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎಂ.ಆರ್.ಜಗದೀಶ್ ತಿಳಿಸಿದರು.
ಮಲೇಬೆನ್ನೂರು : ಜಿಗಳಿ ಗ್ರಾ.ಪಂ. ಕಚೇರಿ ಮತ್ತು ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವೀರರಾಣಿ ಕಿತ್ತೂರು ರಾಣಿ ಚೆನ್ನಮ್ಮನ ಜಯಂತಿ ಹಾಗೂ 200ನೇ ವಿಜಯೋತ್ಸವವನ್ನು ಆಚರಿಸಲಾಯಿತು.
ಹರಿಹರ : ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಎಲ್ಲಾ ಇಲಾಖೆ ಅಧಿ ಕಾರಿಗಳು, ಜವಾಬ್ದಾರಿಯಿಂದ, ಶಿಸ್ತು ಬದ್ದವಾಗಿ ಮತ್ತು ಸಡಗರ, ಸಂಭ್ರಮದಿಂದ ಆಚರಣೆ ಮಾಡುವಂತೆ ಶಾಸಕ ಬಿ.ಪಿ. ಹರೀಶ್ ಹೇಳಿದರು.
ಡಿಸಿಎಂ ಟೌನ್ಶಿಪ್ನಲ್ಲಿರುವ ಶ್ರೀ ರಾಮ ಕೃಷ್ಣ ಇಂಟರ್ನ್ಯಾಷನಲ್ ಶಾಲೆಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಜಯಂತಿ ಆಚರಿಸಲಾಯಿತು.
ಹರಿಹರ : ಚೆನ್ನಮ್ಮನನ್ನು ಒಂದು ಜಾತಿಗೆ ಸೀಮಿತ ಮಾಡುವುದು ಸರಿಯಲ್ಲ, ಅವರ ಆಡಳಿತಾವಧಿಯಲ್ಲಿ ಸಮಾಜದ ನಿರ್ಮಾಣಕ್ಕೆ ಶ್ರಮಿಸಿರುವ ಅನೇಕ ಉದಾಹರಣೆಗಳು ಇತಿಹಾಸದಲ್ಲಿ ಉಲ್ಲೇಖವಾಗಿವೆ ಎಂದು ತಹಶೀಲ್ದಾರ್ ಕೆ.ಎಂ. ಗುರುಬಸವರಾಜ್ ಹ
ಹರಪನಹಳ್ಳಿ : ಮಹರ್ಷಿ ವಾಲ್ಮೀಕಿ ಯವರ ಕೊಡುಗೆಗಳು ಧಾರ್ಮಿಕ ಕ್ಷೇತ್ರವನ್ನು ಮೀರಿ, ಭಾರತದ ಕಲೆ, ಸಂಸ್ಕೃತಿ ಮತ್ತು ಸಾಮಾಜಿಕ ಮೌಲ್ಯಗಳನ್ನು ಆಳವಾಗಿ ಪ್ರಭಾವಿಸುತ್ತವೆ. ಭಾರತಕ್ಕೆ ಸಂಸ್ಕೃತಿ ಕೊಟ್ಟ ಏಕಮೇವ ಕವಿ ವಾಲ್ಮೀಕಿ ಆಗಿ
ರಾಷ್ಟ್ರೀಯ ಹೆದ್ದಾರಿ 48ರ ಹತ್ತಿರದ ಹಳ್ಳದ ನೀರು ಹರಿದು ಹೊನ್ನೂರು ಕೆರೆಗೆ ಭರ್ತಿಯಾಗುತ್ತಿದ್ದು, ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಹೊನ್ನೂರು, ಮಲ್ಲಶೆಟ್ಟಿಹಳ್ಳಿ ಮತ್ತು ಕೊಗ್ಗನೂರು ಸೇರಿದಂತೆ ಆ ಭಾಗದ ಜನರು ತಂಡೋಪತಂಡ
ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಆದೇಶದ ಅನ್ವಯ ಕೂಡಲೇ ಒಳ ಮೀಸಲಾತಿ ಜಾರಿ ಮಾಡುವಂತೆ ಆಗ್ರಹಿಸಿ ದಾವಣಗೆರೆ ಜಿಲ್ಲಾ ಛಲವಾದಿ, ಮಾದಿಗ ಸಮುದಾಯಗಳ ಒಕ್ಕೂಟದ ವತಿಯಿಂದ ಇಂದು ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ವಿಜ್ಞಾನ ಮತ್ತು ತಂತ್ರಜ್ಞಾನ ಉತ್ತೇಜಿಸುವ ಗುರಿ ಮತ್ತು ಉದ್ದೇಶ ಹೊಂದಿದ್ದು, ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಂಡು ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಮಹತ್ತ
ಕೆಲವರ ಅಧಿಕಾರದ ಗದ್ದುಗೆಗೆ ಜನ ಸಂಕಷ್ಟ ಎದುರಿಸಲು ಸಿದ್ಧವಾಗುತ್ತಾರೆಯೇ...?
ಬಿಎಸ್ಸೆನ್ನೆಲ್ನ ಯಾವುದೇ ಹಾಟ್ ಸ್ಪಾಟ್ ವಲಯಗಳಲ್ಲಿ ನಿಮ್ಮ ಎಫ್ಟಿಟಿಹೆಚ್ ಖಾತೆಯನ್ನು ಬಳಸಿ ಕೊಂಡು ರೋಮಿಂಗ್ ಮಾಡುವಾಗ ಭಾರತ ದಾದ್ಯಂತ ಹೆಚ್ಚುವರಿ ಶುಲ್ಕಗಳಿಲ್ಲದೆ ಬಿಎಸ್ಸೆನ್ನೆಲ್ ವೈಫೈ ರೋಮಿಂಗ್ ಸೌಲಭ್ಯವನ್ನು ಪರಿ
ರಾಜ್ಯ ಸರ್ಕಾರ ವೈದ್ಯಕೀಯ ಕಾಲೇಜುಗಳನ್ನು ಹೊಂದಿರದ ರಾಜ್ಯದ 11 ಜಿಲ್ಲೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭಿಸಲು ಹೊರಟಿದೆ.
ನಗರದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ವಿಶ್ವ ಸಂಸ್ಥೆ ದಿನದ ಪ್ರಯುಕ್ತ `ನಿಲ್ಲದ ಯುದ್ಧ ದಾಹ; ವಿಶ್ವಸಂಸ್ಥೆ ನೀತಿ ನಿಯಮ ಬದಲಾವಣೆ ಅನಿವಾರ್ಯವೇ?' ಎಂಬ ವಿಷಯದ ಕುರಿತು ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ.
ಇಸ್ರೋ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತು ಶ್ರೀ ಸತ್ಯ ಸಾಯಿ ವಿದ್ಯಾ ವಾಹಿನಿ, ಪುಟ್ಟಪರ್ತಿ ಇವರ ವತಿಯಿಂದ ಇಂದು ಬೆಳಿಗ್ಗೆ 9.30 ರಿಂದ ಸಂಜೆ 5 ಗಂಟೆ ವರೆಗೆ ಇಸ್ರೋ ಆನ್ ವ್ಹೀಲ್ಸ್ ಸ್ಪೇಸ್ ಎಕ್ಸಿಬಿಷನ್ ಕಾರ್ಯಕ್ರಮವನ್
ನಗರದ ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ವಿಟಿಯು ಮತ್ತು ಇ ಅಂಡ್ ಐ ವಿಭಾಗದ ಸಹಯೋಗದಲ್ಲಿ ವಿಟಿಯು ಕನ್ಸೋರ್ಟಿಯಮ್ ಇ - ರಿಸೋರ್ಸ್ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸರ್ವೋಚ್ಛ ನ್ಯಾಯಾ ಲಯದ ತೀರ್ಪಿನ ಅದೇಶದಂತೆ ಒಳ ಮೀಸಲಾತಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಇಂದು ಬೆಳಿಗ್ಗೆ 10ಕ್ಕೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳ ಲಾಗಿದೆ
ಜಿಲ್ಲೆಯಲ್ಲಿ ಸೋಮವಾರ 15.4 ಮಿ.ಮೀ. ಮಳೆಯಾಗಿದ್ದು, 31.25 ಲಕ್ಷ ರೂ.ಗಳ ನಷ್ಟವಾಗಿದೆ.
ಜಿಲ್ಲಾ ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ ನಾಳೆ ದಿನಾಂಕ 23 ರ ಬುಧವಾರ ರಾಷ್ಟ್ರಮಾತೆ ವೀರರಾಣಿ ಕಿತ್ತೂರು ಚೆನ್ನಮ್ಮನವರ 200 ನೇ ವಿಜಯೋತ್ಸವ, 246 ನೇ ಜಯಂತ್ಯುತ್ಸವ ಸಮಾರಂಭ ನಡೆಯಲಿದೆ
ಮಲೇಬೆನ್ನೂರು : ಪಟ್ಟಣದ ಹೊರವಲಯದಲ್ಲಿರುವ ಶ್ರೀ ಭದ್ರಾಕಾಳಿ ಸಮೇತ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ ಕಾಶಿಪೀಠದ ನೂತನ ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಭಗತ್ಪಾದರು ಭೇಟಿ ನೀಡಿ, ಶ್ರೀ ವೀರಭದ್ರ
ಜಗಳೂರು : ತಾಲ್ಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದ ಖಾಸಗಿ ಶಾಲಾ ಶಿಕ್ಷಕ ಹೆಚ್.ರವಿಕುಮಾರ್ ಅವರಿಗೆ ಅನುದಾನ ರಹಿತ ಖಾಸಗಿ ಶಾಲಾ ಶಿಕ್ಷಕರ ಸಂಘದ ವತಿಯಿಂದ ಕೊಡುಮಾಡುವ 2024 ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯ
ಹೊನ್ನಾಳಿ : ಕುಂದೂರು ಗ್ರಾ.ಪಂ. ಅಧ್ಯಕ್ಷರಾಗಿ ವಿ.ಮಂಜುಳಾ ಮಲ್ಲಿಕಾರ್ಜುನ ಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎ.ಕೆ ನಾಗೇಂದ್ರಪ್ಪ ಮಾಹಿತಿ ತಿಳಿಸಿದರು.
ಹರಪನಹಳ್ಳಿ : ಪಟ್ಟಣದ ವಾಲ್ಮೀಕಿ ನಗರದ ಹಾಲಸ್ವಾಮಿ ಮಠದ ಬಳಿಯಿರುವ ಮಹರ್ಷಿ ವಾಲ್ಮೀಕಿ ನಾಮಫಲಕಕ್ಕೆ ವಿಶೇಷ ಪೂಜೆ ಸಲ್ಲಿಸಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾದ ಶ್ರೀಮತಿ ಸೌಜನ್ಯ ಎನ್. ಅವರಿಗೆ ದಾವಣಗೆರೆ ವಿಶ್ವವಿದ್ಯಾಲಯವು ಪಿಹೆಚ್ಡಿ ಪದವಿ ನೀಡಿದೆ.
ಹರಪನಹಳ್ಳಿ : ಇಲ್ಲಿನ ನೃತ್ಯ ವಿಶ್ವ ವಿದ್ಯಾಲಯದ ಟ್ರಸ್ಟ್ ವತಿಯಿಂದ ಈ ಬಾರಿ ದಸರಾ ಸಂಭ್ರಮ ಗಮನ ಸೆಳೆಯಿತು.
ಜಾತಿ ಗಣತಿಗೆ ಹೊಸದಾಗಿ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಬೇಕು ಎಂದು ಇಂದಿಲ್ಲಿ ರಾಡಿಷನ್ ಬ್ಲೂ (ಏಟ್ರಿಯಾ) ಹೋಟೆಲ್ ಸಭಾಂಗಣದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನಡೆಸಿದ ಸಭೆಯಲ್ಲಿ ವೀರಶೈವ ಲಿಂಗಾಯತ ಸಮಾಜದ ಮುಖಂಡರ
ರಂಭಾಪುರಿ ಲಿಂಗೈಕ್ಯ ಜಗದ್ಗುರು ಶ್ರೀ ವೀರಗಂಗಾಧರ ಭಗವತ್ಪಾದರ 36 ಅಡಿ ಎತ್ತರದ ಸಿಮೆಂಟ್ ಮೂರ್ತಿ ಹಾಗೂ ತುಂಗಭದ್ರಾ ನದಿಗೆ ತಡೆ ಗೋಡೆ ನಿರ್ಮಾಣದ ಶಂಕುಸ್ಥಾಪನೆ ಕಾರ್ಯಕ್ರಮವು ನಾಡಿದ್ದು ದಿನಾಂಕ 24 ರ ಗುರುವಾರ ನಡೆಯಲಿದೆ
ಸಂತೇಬೆನ್ನೂರು : ಇತ್ತೀಚೆಗೆ ಸುರಿದ ಮಳೆಯಿಂದಾಗಿ ಇಲ್ಲಿನ ಐತಿಹಾಸಿಕ ಪುಷ್ಕರಣಿ ಮೈದುಂಬಿಕೊಂಡಿದ್ದು, ನೋಡಲು ಬಂದ ಪ್ರೇಕ್ಷಕರನ್ನು ರೋಮಾಂಚನಗೊಳಿಸುತ್ತಿದೆ.
ಜಗಳೂರು : ಶೀಘ್ರದಲ್ಲಿಯೇ ನ್ಯಾ.ಸದಾಶಿವ ಆಯೋಗದ ಒಳಮೀಸಲಾತಿಯನ್ನು ಜಾರಿಗೊಳಿಸಲು ಆಗ್ರಹಿಸಿ, ಪರಿಶಿಷ್ಟ ಜಾತಿ ಹೊಲೆಮಾದಿಗರ ಹೋರಾಟ ಸಮಿತಿ ವತಿಯಿಂದ ತಮಟೆ, ಉರುಮೆ ಚಳುವಳಿ ನಡೆಸಲಾಯಿತು.
ಜಗಳೂರು : ತರಕಾರಿ ಬೆಳೆಗಳಲ್ಲಿ ಉತ್ತಮ ಇಳುವರಿಗೆ ದೃಢೀಕೃತ ಬೀಜ ಮತ್ತು ಸಸ್ಯಗಳನ್ನು ಬಳಸಿದರೆ ಉತ್ತಮ ಇಳುವರಿ ಸಾಧ್ಯವೆಂದು ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಎಂ.ಜಿ. ಬಸವನಗೌಡ ಅಭಿಪ್ರಾಯಪಟ
ಭಾರತೀಯರಿಗೆ ಬ್ರಿಟೀಷರು ಹಲವು ಕಾನೂನುಗಳಿಂದ ಕಿರುಕುಳ ನೀಡಿ ದೇಶಿಯ ಸಂಸ್ಥಾನಗಳನ್ನು ತಮ್ಮ ಆಡಳಿತಕ್ಕೆ ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಅವರ ಕಾನೂನುಗಳನ್ನು, ದಬ್ಬಾಳಿಕೆಯನ್ನು ಪ್ರತಿಭಟಿಸಿದ ದೇಶದ ಪ್ರಪ್ರಥಮ ಬಂಡಾಯಗಾ
ನಗರದ ಸಂಕಲ್ಪ ಸೇವಾ ಫೌಂಡೇಶನ್ ಹಾಗೂ ಎಸ್.ಎಸ್. ನಾರಾಯಣ ಹಾರ್ಟ್ ಸೆಂಟರ್ ಇವರ ಸಹಯೋಗದಲ್ಲಿ ಎಸ್. ನಿಜಲಿಂಗಪ್ಪ ಬಡಾವಣೆಯ ಶ್ರೀ ಬಕ್ಕೇಶ್ವರ ಪ್ರೌಢಶಾಲೆಯಲ್ಲಿ ಉಚಿತ ಹೃದಯ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು.
ಮಲೇಬೆನ್ನೂರು : ಆದಿಕವಿ ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣ ಮಹಾ ಕಾವ್ಯದಿಂದಾಗಿ ಲೋಕಕಲ್ಯಾಣವಾಗಿದೆ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಸಂತಸ ವ್ಯಕ್ತಪಡಿಸಿದರು.
ಹಿಮಾಚಲ ಪ್ರದೇಶದ ಉನಾದಲ್ಲಿ ಅ.22ರಿಂದ ನಡೆಯುವ ರಾಷ್ಟ್ರೀಯ ಯೋಗ ಸ್ಪರ್ಧೆಗೆ ಕೆ.ವೈ ಸೃಷ್ಟಿ ಆಯ್ಕೆಯಾಗಿದ್ದಾರೆ.
ವಾಲ್ಮೀಕಿ ಅವರ ರೂಪಾಂತರವಾದ ಜೀವನವು ದಲಿತರಿಗೆ, ನೊಂದವರಿಗೆ ಎಂದೂ ಸ್ಫೂರ್ತಿಯ ಕಥೆಯಾಗಿದೆ. ವಾಲ್ಮೀಕಿಯ ಜೀವನದ ಆದರ್ಶಗಳು ಇಂದಿಗೂ ಸತ್ಯ ಮತ್ತು ನಿರಂತರವಾಗಿದೆ
ಜಿಲ್ಲಾ ಲಿಂಗಾಯತ ಪಂಚಮಸಾಲಿ ಸಮಾಜದಿಂದ ರಾಷ್ಟ್ರಮಾತೆ ವೀರರಾಣಿ ಕಿತ್ತೂರು ಚೆನ್ನಮ್ಮನವರ 200ನೇ ವಿಜಯೋತ್ಸವ ಹಾಗೂ 246ನೇ ಜಯಂತ್ಯೋತ್ಸವದ ಪ್ರಯುಕ್ತ ಬೈಕ್ ರಾಲಿ ಹಮ್ಮಿಕೊಳ್ಳಲಾಗಿದೆ.
ವಿದ್ಯಾನಗರದ ಶ್ರೀ ಈಶ್ವರ-ಪಾರ್ವತಿ-ಗಣಪತಿ ದೇವಸ್ಥಾನದ ಆವರಣದಲ್ಲಿ ಇಂದು ಬೆಳಿಗ್ಗೆ 10 ರಿಂದ 12 ರವರೆಗೆ ಹಾಗೂ ಹರಿಹರ ಸಮೀಪದ ಕೋಡಿ ಯಾಲ-ಹೊಸ ಪೇಟೆಯ ಪುಣ್ಯಕೋಟಿ ಮಠದಲ್ಲಿ ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ ಸಿದ್ಧ ಕಣ್ಣಿನ ಹನಿ ಹಾ
ನ. 1ರಂದು ಜಿಲ್ಲಾಡಳಿತದಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 69 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಧ್ವಜಾರೋಹಣ ನೆರವೇರಿಸುವರು.
ನಮನ ಅಕಾಡೆಮಿ ನವರಾತ್ರಿಯ 9 ದಿನಗಳಂದು ದುರ್ಗಾದೇವಿ ವಿವಿಧ ರೂಪಗಳನ್ನು ಧಾರಣೆ ಮಾಡಿ ಅನೇಕ ದುಷ್ಟ ರಾಕ್ಷಸರನ್ನು ಸಂಹಾರ ಮಾಡಿದ ನವದುರ್ಗೆಯರ 9 ಅವತಾರಗಳ ವೈಶಿಷ್ಟತೆ ಬಗ್ಗೆ ನೃತ್ಯ ರೂಪಕ `ನವಶಕ್ತಿ ನಮನ' ಪ್ರಸ್ತುತಪಡಿಸಿದರು.
This content is restricted.
ಪ್ಲಾಸ್ಟಿಕ್ ಬಳಕೆಯಿಂದ ದನ-ಕರುಗಳು, ಜನರು ರೋಗಗಳಿಗೆ ತುತ್ತಾಗಿ ಜೀವ ಹಾನಿ ಮಾಡಿಕೊಳ್ಳುತ್ತಿದ್ದಾರೆ. ಎಲ್ಲೆಡೆ ಪ್ಲಾಸ್ಟಿಕ್ ಚೆಲ್ಲುವುದರಿಂದ ಭೂಮಿಯೂ ಸಹ ಪ್ಲಾಸ್ಟಿಕ್ ನ ಕ್ಯಾನ್ಸರ್ ಪೀಡಿತವಾಗಿದೆ.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಜಾತಿ ಗಣತಿ ವರದಿಯನ್ನು ಯಾರ ಒತ್ತಡಕ್ಕೂ ಮಣಿಯದೇ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದು ಬಿಡುಗಡೆ ಮಾಡುವಂತೆ ಹಾಲುಮತ ಮಹಾಸಭಾದ ಜಿಲ್ಲಾಧ್ಯಕ್ಷ ಹಾಲೇಕಲ್ಲು ಸಿ. ವೀರಣ್ಣ ಆಗ್ರಹಿಸಿದರು.
ಜಗಳೂರು : ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಯಡಿ ತೋಟಗಾರಿಕೆ ಇಲಾಖೆಯಿಂದ ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನ ನೀಡಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹದಡಿ ರಸ್ತೆಯಲ್ಲಿರುವ ಶ್ರೀ ಕೊಪ್ಪದಾಂಬ ದೇವಿಯ ಕೆಂಡದಾರ್ಚನೆಯು ಇಂದು ನಡೆಯಲಿದೆ. ಬೆಳಿಗ್ಗೆ 9.30ಕ್ಕೆ ಹಳೆಪೇಟೆಯ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನದಿಂದ ಕುಂಭೋತ್ಸವದಿಂದ ಮೆರವಣಿಗೆ ಹೊರಟು, ಅಲ್ಲಿಂದ ಶ್ರೀಕ್ಷೇತ್ರ ನವ
ಹೊನ್ನಾಳಿ : ತಾಲ್ಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆ ನಾಮಪತ್ರ ಪರಿಶೀ ಲನೆಯಲ್ಲಿ ಭೂಮಾಪನ ಇಲಾಖೆಯ 2, ಕೃಷಿ ಇಲಾಖೆ 1 ನಾಮಪತ್ರ ತಿರಸ್ಕೃತ ಗೊಂಡಿದ್ದು, 81ನಾಮಪತ್ರಗಳು ಕ್ರಮಬದ್ಧವಾಗಿವೆ.
ನಗರದ ಆರ್.ಎಂ.ಸಿ ರಸ್ತೆಯ ಮಂಜುನಾಥ ದೇವಸ್ಥಾನದ ಹಿಂಭಾಗದಲ್ಲಿರುವ ಕೊಟ್ರೇಶ್ ಆಚಾರಿ ಅವರ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ.
ಜೀವನಾಂಶ ನೀಡುವುದರಿಂದ ತಪ್ಪಿಸಿಕೊಳ್ಳಲು ಪತ್ನಿಯನ್ನೇ ಕೊಲೆಗೈದ ಆರೋಪಿಗೆ ಇಲ್ಲಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 3 ವರ್ಷ ಸಾದಾ ಜೈಲು ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಭಾನುವಾರ ರಾತ್ರಿ ಜಿಲ್ಲಾದ್ಯಂತ ವರುಣನ ಆರ್ಭಟವಾಗಿದೆ. ಜಿಲ್ಲೆಯಲ್ಲಿ 43.9 ಮಿ.ಮೀ.ಗಳ ಭಾರೀ ಮಳೆಯಾಗಿದೆ.
ಜಗಳೂರು : ತಾಲ್ಲೂಕಿನಾದ್ಯಂತ ಸತತವಾಗಿ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಬಹುತೇಕ ಎಲ್ಲಾ ಕೆರೆ, ಗೋಕಟ್ಟೆ, ಚೆಕ್ ಡ್ಯಾಮ್ ಗಳು ನೀರಿನಿಂದ ಕಂಗೊಳಿಸುತ್ತಿವೆ.
ಮಲೇಬೆನ್ನೂರು ಸಮೀಪದ ಜಿ.ಟಿ. ಕಟ್ಟೆ ಗ್ರಾಮದಲ್ಲಿ ವಾಲ್ಮೀಕಿ ನಾಯಕ ಸಮಾಜದ ವತಿ ಯಿಂದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಇಂದು ಬೆಳಗ್ಗೆ 10 ಗಂಟೆಗೆ ವಾಲ್ಮೀಕಿ ಗುರುಪೀಠ ಶ್ರೀ ವಾಲ್ಮೀಕಿ ಪ್ರಸನ್ನಾನಂದ
ರೈಲು ಸಂಖ್ಯೆ 07395 ಬಳ್ಳಾರಿ-ದಾವಣಗೆರೆ ಡೆಮೊ ವಿಶೇಷ ರೈಲು, ರೈಲು ಸಂಖ್ಯೆ 07396 ದಾವಣಗೆರೆ-ಬಳ್ಳಾರಿ ಡೆಮೊ ವಿಶೇಷ ರೈಲು, ಅಕ್ಟೋಬರ್ 22, 23 ಮತ್ತು 24, 2024 ರಂದು ರದ್ದುಗೊಳಿಸಲಾಗುತ್ತಿದೆ.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ದಾವಣಗೆರೆ ತಾಲೂಕು ಯುವ ಘಟಕದ ಅಧ್ಯಕ್ಷರಾಗಿ ಅಜಿತ್ ಆಲೂರು ನೇಮಕಗೊಂಡಿದ್ದಾರೆ.
ರುಪ್ಸಾ ಸಂಘದ ವತಿಯಿಂದ ಇಂದು ಏರ್ಪಡಿಸಿದ್ದ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ದಾವಣಗೆರ - ಆವರಗೆರೆಯ ಶ್ರೀ ಸಿದ್ಧಲಿಂಗೇಶ್ವರ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕಿ ಶ್ರೀಮತಿ ಎ.ಹೆಚ್. ಸುಗ್ಲಾದೇವಿ
ಕರುಣಾ ಜೀವ ಕಲ್ಯಾಣ ಟ್ರಸ್ಟ್ನಿಂದ ನಾಳೆ ದಿನಾಂಕ 22ರ ಮಂಗಳವಾರ ಏರ್ಪಡಿಸಿರುವ ಸಮಾರಂಭದಲ್ಲಿ ಹಿರಿಯ ಪತ್ರಕರ್ತ ರಾದ ಬಕ್ಕೇಶ್ ನಾಗನೂರು ಅವರಿಗೆ `ಮಹಾತ್ಮ ಗಾಂಧಿ ಸೇವಾ ಮಾಧ್ಯಮ ಪ್ರಶಸ್ತಿ' ನೀಡಿ ಸನ್ಮಾನಿಸಲಿದೆ.
ಮಲೇಬೆನ್ನೂರು : ಕಳೆದ 3-4 ದಿನಗಳಿಂದ ಸುರಿದ ಹಿಂಗಾರು ಮಳೆಯಿಂದಾಗಿ ತುಂಗಭದ್ರಾ ನದಿಯಲ್ಲಿ ನೀರಿನ ಮಟ್ಟ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಸುಕ್ಷೇತ್ರ ಉಕ್ಕಡಗಾತ್ರಿಯಲ್ಲಿ ದೇವಸ್ಥಾನದ ಸ್ನಾನಘಟ್ಟ ಮತ್ತು ನದಿ ದಡದಲ್ಲಿದ
ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಂತೆ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಗೊಳಿಸಬೇಕೆಂದು ಮಾದಿಗ-ಛಲವಾದಿ ಸಮುದಾಯದ ವಕೀಲರು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿದರು.
ಎಐಸಿಟಿಇ ತರಬೇತಿ ಮತ್ತು ಕಲಿಕೆಯಿಂದ ಪ್ರಾಯೋಜಿಸಲ್ಪಟ್ಟ `ನೆಕ್ಸ್ಟ್-ಜೆನ್ ಸೈಬರ್ ಭದ್ರತೆ', ರೆಸಿಲಿಯೆಂಟ್ ಡಿಜಿಟಲ್ ಭವಿಷ್ಯದ ಕಾರ್ಯತಂತ್ರಗಳ ಕುರಿತು ಫ್ಯಾಕಲ್ಟಿ ಡೆವಲಪ್ಮೆಂಟ್ ಕಾರ್ಯಕ್ರಮ ಹಮ್ಮಿಕೊಂಡಿತ್ತು.
ರಂಗಕಲೆ ಭಾರತೀಯ ಸಂಸ್ಕೃತಿಯ ಪ್ರತೀಕ. ಅದನ್ನು ಮುಂದಿನ ಪೀಳಿಗೆಗೆ ಉಳಿಸಿ, ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ. ಇಂದಿನ ಯುವ ಪ್ರತಿಭೆಗಳನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ಕೆಲಸ ಆಗಬೇಕಿದೆ
ಹರಪನಹಳ್ಳಿ : ಪಟ್ಟಣದ ಪಶು ಚಿಕಿತ್ಸಾ ಕೇಂದ್ರದಲ್ಲಿ ಆರನೇ ಸುತ್ತಿನ ಕಾಲುಬಾಯಿ ಲಸಿಕೆ ಅಭಿ ಯಾನಕ್ಕೆ ಶಾಸಕರಾದ ಎಂ. ಪಿ. ಲತಾ ಮಲ್ಲಿಕಾರ್ಜುನ್ ಚಾಲನೆ ನೀಡಿದರು.
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ದಾವಣಗೆರೆ ಜಿಲ್ಲಾ ಘಟಕದ ವತಿಯಿಂದ ಆನ್ಲೈನ್ನಲ್ಲಿ ಶರಣ ಚಿಂತನ ಗೋಷ್ಠಿ ಇಂದು ಸಂಜೆ 7 ರಿಂದ 9ರವರೆಗೆ ನಡೆಯಲಿದೆ.
This content is restricted.
ಶ್ರೀ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್ ಧರ್ಮದರ್ಶಿ ಕಳಸಪ್ಪನವರ ಗೌಡ್ರು ಚನ್ನಬಸಪ್ಪ ಅವರ ನಿಧನಕ್ಕೆ ಇನ್ಸೈಟ್ಸ್ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕರೂ, ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಸಂತಾಪ ವ್ಯ
ಜಿಲ್ಲಾ ಚಿಗಟೇರಿ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಗಿದೆ.