ನಿತ್ಯ ನೀತಿ : ಬರುವಾಗ ಒಂದು ಮಡಿಲು ಅದು ಆ ದೇವರ ಮಹಿಮೆ. ಹೋಗುವಾಗ ನಾಲ್ಕು ಹೆಗಲು ಅದು ನಮ್ಮ ಜೀವನದ ದುಡಿಮೆ. ಪಂಚಾಂಗ : ಗುರುವಾರ, 09-05-2024ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ / ಶುಕ್ಲ ಪಕ್ಷ / ತಿಥಿ: ಪ್ರತಿಪದಾ
ಬೆಂಗಳೂರು,ಮೇ8- ಮಹಿಳೆಯೊಬ್ಬರ ಅಪಹರಣ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಏಳು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನಗರದ 17ನೇ ಎಸಿಎ
ಬೆಂಗಳೂರು,ಮೇ8- ಹಾಸನದಲ್ಲಿ ಸಂತ್ರಸ್ತ ಮಹಿಳೆಯರ ಅಶ್ಲೀಲ ಚಿತ್ರಗಳುಳ್ಳ ವಿಡಿಯೋಗಳನ್ನು ಬಿತ್ತರಿಸಿರುವ ವ್ಯಕ್ತಿಗಳ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ 2022ರಡಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ರಾಜ್ಯದ ಎಲ್ಲಾ ಜಿಲ
ಬೆಂಗಳೂರು, ಮೇ 8- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ಆರೋಪಿಗಾಗಿ ವಿಮಾನ ನಿಲ್ದಾಣ ಠಾಣೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ಕೆಲವು ವಿಮಾನಗಳ
ಮುಂಬೈ, ಮೇ 8-ಮಧ್ಯ ಮುಂಬೈನ ದಾದರ್ನಲ್ಲಿ ಚುನಾವಣಾ ಕರ್ತವ್ಯಯದಲ್ಲಿದ್ದ ಪೊಲೀಸ್ ಪೇದೆಯೊಬ್ಬರು ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ 7.40ಕ್ಕೆ ಈ ಘಟನೆ ಸಂಭವಿಸಿದ್ದು, ನೆರೆಯ ಥಾಣೆ ಜಿಲ್ಲೆಯ ಡೊಂಬಿವಿ
ಮೈಸೂರು, ಮೇ 8- ಪೆನ್ಡ್ರೈವ್ ಬಹಿರಂಗಗೊಂಡ ಪ್ರಕರಣದಲ್ಲಿ ಬಿಜೆಪಿ ನಾಯಕ ದೇವರಾಜೇಗೌಡ ಪಾತ್ರ ಏನು, ಎಷ್ಟು ಹಣ ಪಡೆದರು, ನಗದಾಗಿ ಎಷ್ಟು, ಆನ್ಲೈನ್ನಲ್ಲಿ ಎಷ್ಟು ತೆಗೆದುಕೊಂಡಿದ್ದಾರೆ ಎಂಬ ಸಂಪೂರ್ಣ ಮಾಹಿತಿ ತಮ್ಮ ಬಳಿ ಇದೆ. ಒ
ಬೆಂಗಳೂರು,ಮೇ8- ಕಳೆದ ಮಾರ್ಚ್-ಏಪ್ರಿಲ್ ತಿಂಗಳಿನಲ್ಲಿ ನಡೆದ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ-1ರ ಪರೀಕ್ಷಾ ಫಲಿತಾಂಶ ನಾಳೆ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ವೌಲ್ಯ ನಿರ್ಣಯ ಮಂಡಳಿಯು ಬೆಳಗ್ಗೆ 10.30ಕ್ಕೆ ಫಲಿ
ಬೆಂಗಳೂರು, ಮೇ 8- ಲೋಕಸಭೆ ಚುನಾವಣೆ ಮುಗಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆದಿಯಾಗಿ ಸಂಪುಟದ ಬಹುತೇಕ ಸಚಿವರು ವಿಶ್ರಾಂತಿಗೆ ತೆರಳಿದ್ದಾರೆ. ಸಿದ್ದರಾಮಯ್ಯ ಅವರು ಊಟಿಗೆ ತೆರಳಿದ್ದರ
ಮಹದೇವಪುರ,ಮೇ.8- ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ನೆನಪು ಸರ್ವಕಾಲಿಕವಾದದ್ದು ಎಂದು ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಹಾಗೂ ಸಾಹಿತಿ ಎಂ.ಆರ್. ಉಪೇಂದ್ರ ಕುಮಾರ್ ತಿಳಿಸಿದರು. ಕ್ಷೇತ್ರದ ಬಿದರಹಳ್ಳಿಯ ಗು
ಬೆಂಗಳೂರು, ಮೇ 8- ವಿಚಾರಣೆ ಹಾಜರಾಗಲು ಸಂಸದ ಪ್ರಜ್ವಲ್ ರೇವಣ್ಣ ಕೇಳಿದ್ದ ಕಾಲಾವಕಾಶ ಅಂತ್ಯವಾಗಿರುವ ಹಿನ್ನೆಲೆಯಲ್ಲಿ ಆತ ಇಂದು ವಿದೇಶದಿಂದ ವಾಪಸ್ ಆಗುವ ನಿರೀಕ್ಷೆಯಿದೆ. ಪೆನ್ಡ್ರೈವ್ ಪ್ರಕರಣದ ತನಿಖೆಗಾಗಿ ಎಸ್ಐಟಿ ರಚ
ಬೆಂಗಳೂರು, ಮೇ 8- ಲೋಕಸಭೆ ಚುನಾವಣೆಯ ಹೋಸ್ತಿಲಿನಲ್ಲೇ ಕಾಂಗ್ರೆಸ್ ಸರ್ಕಾರ ಮತ್ತೊಂದು ವಿವಾದವನ್ನು ಮೈ ಮೇಲೆ ಎಳೆದುಕೊಂಡಿದೆ. ದೇವಾಲಯದ ಬ್ರಹರಥೋತ್ಸವ ಸಮಿತಿಗೆ ಹಿಂದುಯೇತರ ವ್ಯಕ್ತಿಯನ್ನು ಸದಸ್ಯರನ್ನಾಗಿ ನೇಮಿಸುವ ಮೂ
ಬೆಂಗಳೂರು, ಮೇ 8- ಪೆನ್ಡ್ರೈವ್ ಪ್ರಕರಣದಲ್ಲಿ ತೀರ್ಪು ನೀಡುವ ಮಾದರಿಯಲ್ಲಿ ಮಾತನಾಡುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನ್ಯಾಯಾಧೀಶರಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆ
ಬೆಂಗಳೂರು,ಮೇ8- ಪ್ರಸಕ್ತ ಲೋಕಸಭೆ ಚುನಾವಣೆಯ ರಾಜ್ಯದ ಎರಡು ಹಂತದ 28 ಕ್ಷೇತ್ರಗಳಲ್ಲಿ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಈ ಬಾರಿ ದಾಖಲೆ ಪ್ರಮಾಣದ ಶೇ.69.96ರಷ್ಟು ಮತದಾನವಾಗಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪ್ರ
ಬೆಂಗಳೂರು, ಮೇ 8- ಹಾಸನದ ಪೆನ್ಡ್ರೈವ್ ಪ್ರಕರಣ ಮಾಸುವ ಮುನ್ನವೇ ಮತ್ತಷ್ಟು ಸಿಡಿಗಳು ಬಹಿರಂಗಗೊಳ್ಳುವ ಚರ್ಚೆಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದ್ದು, ವಿಡಿಯೋ ಪಾತ್ರದಾರಿಗಳ ಎದೆಯಲ್ಲಿ ನಡುಕ ಶುರುವಾಗಿದೆ. ರಾಜ್ಯದಲ್ಲ
ನವದೆಹಲಿ,ಮೇ8-ಇಸ್ರೇಲ್ ಸಂಘರ್ಷದ ಕುರಿತು ಪೋಸ್ಟ್ ಮಾಡಿದ್ದ ಮುಂಬೈನ ಸೋಮಯ್ಯ ಶಾಲೆಯ ಪ್ರಾಂಶುಪಾಲೆ ಪರ್ವೀನ್ ಶೇಖ್ ಅವರಿಗೆ ರಾಜೀನಾಮೆ ನೀಡುವಂತೆ ಆಡಳಿತ ಮಂಡಳಿ ಸೂಚನೆ ನೀಡಿದೆ. ಪರ್ವೀನ್ ಹಮಾಸ್ ಪರವಾಗಿ ಪೋಸ್ಟ್ ಮಾಡಿದ
ನವದೆಹಲಿ,ಮೇ8- ಲಸಿಕೆಯಿಂದ ಅಪರೂಪದ ಅಡ್ಡಪರಿಣಾಮ ಉಂಟಾಗಬಹುದು ಎಂದು ಒಪ್ಪಿಕೊಂಡ ಬಳಿಕ ಕೋವಿಡ್ ಲಸಿಕೆಯನ್ನು ಜಾಗತಿಕವಾಗಿ ಹಿಂತೆಗೆದುಕೊಳ್ಳಲು ಅಸ್ಟ್ರಾಜೆನೆಕಾ ಕಂಪನಿ ತೀರ್ಮಾನಿಸಿದೆ. ಜೊತೆಗೆ ಲಸಿಕೆಯನ್ನು ಇನ್ನು ಮುಂದ
ಬೆಂಗಳೂರು, ಮೇ 8- ಹಾಸನ ಪೆನ್ಡ್ರೈವ್ ಪ್ರಕರಣದಲ್ಲಿ ಕಾರ್ತಿಕ್ ಗೌಡ ವಿದೇಶಕ್ಕೆ ಹೋಗಿದ್ದಾನೆ ಎಂದು ಮಾಜಿಮುಖ್ಯಮಂತ್ರಿ ಹಾಗೂ ಜೆಡಿಎಸ್ನಾಯ ಹೆಚ್.ಡಿ.ಕುಮಾರಸ್ವಾಮಿ ಬಿಂಬಿಸಿದ್ದರು. ಆದರೆ ಆತ ರಾಜ್ಯದಲ್ಲೇ ಇದ್ದು ಮಾಧ
ಸಾಂಟಾಕ್ಲಾರಾ, ಮೇ 8 (ಪಿಟಿಐ) : ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ನೀತಿಗಳು ಭಾರತವನ್ನು ಪರಿವರ್ತಿಸುತ್ತಿರುವ ಕಾರಣದಿಂದ ಹೆಚ್ಚಿನ ಭಾರತೀಯ ಅಮೆರಿಕನ್ನರು ಮೂರನೇ ಅವಧಿಗೆ ಅವರ ಬಗ್ಗೆ ಒಲವು ತೋರಿದ್ದಾರೆ ಎಂದು ಪ್ರಭಾವಿ ಸ
ಪ್ಯೊಂಗ್ಯಾಂಗ್, ಮೇ.8- ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ತನ್ನ ಸ್ವಂತ ಅರಮನೆಯಲ್ಲಿ ಆಧುನಿಕರಣಗೊಳಿಸುವ ಪ್ರಯತ್ನಕ್ಕೆ ಕೈ ಹಾಕಿದ್ಧರೆ. ಹೀಗಾಗಿ ಅವರು ತಮ್ಮ ಅರಮನೆ ಆವರಣದಲ್ಲಿರುವ ಬಹು ಕಟ್ಟಡಗಳನ್ನು ಕೆಡವಿ ಹಾ
ಲಕ್ನೋ,ಮೇ.8- ಪದೇ ಪದೇ ಲೈಂಗಿಕ ಕಿರುಕುಳ ನೀಡುತ್ತಿದ್ದ ಜಮೀನುದಾರನನ್ನು 13 ವರ್ಷದ ಬಾಲಕಿ ತನ್ನ ಗೆಳೆಯನೊಂದಿಗೆ ಸಂಚು ರೂಪಿಸಿ ಕೊಲೆ ಮಾಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಮೂರು ತಿಂಗಳ ಹಿಂದೆ ನಡೆದಿದ್ದ ಕೊಲೆ ರಹಸ್ಯ
ನವದೆಹಲಿ, ಮೇ 8 (ಪಿಟಿಐ) ಇಲ್ಲಿನ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 20 ರನ್ ಗಳಿಂದ ಸೋತ ಸಂದರ್ಭದಲ್ಲಿ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸ
ಒಟ್ಟಾವಾ, ಮೇ 8 (ಪಿಟಿಐ): ಕಳೆದ ವರ್ಷ ಖಲಿಸ್ತಾನ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಅವರನ್ನು ಕೊಂದ ಆರೋಪದ ಮೇಲೆ ಬಂಧಿಸಲಾಗಿರುವ ಮೂವರು ಭಾರತೀಯ ಪ್ರಜೆಗಳು ಕೆನಡಾದ ನ್ಯಾಯಾಲಯದ ಮುಂದೆ ವೀಡಿಯೊ ಮೂಲಕ ಹಾಜರುಪಡ
ಹೈದರಾಬಾದ್, ಮೇ.8 : ಇಲ್ಲಿನ ಬಾಚುಪಲ್ಲಿ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ನಿರ್ಮಾಣ ಹಂತದಲ್ಲಿರುವ ಅಪಾರ್ಟ್ಮೆಂಟ್ನ ತಡೆಗೋಡೆ ಕುಸಿದು ನಾಲ್ಕು ವರ್ಷದ ಮಗು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಮೃತರು ಒಡಿಶಾ ಮತ್ತ
ಬೆತುಲ್, ಮೇ.8-ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಮತಗಟ್ಟೆ ಅಧಿಕಾರಿಗಳು ಮತ್ತು ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಸಾಗಿಸುತ್ತಿದ್ದ ಬಸ್ಗೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವು ಇವಿಎಂಗಳಿಗೆ ಹಾನಿಯಾಗಿದೆ ಎಂದು ಹಿರ
ನಿತ್ಯ ನೀತಿ : ಗೆಲುವು ಪಡೆಯುವುದಕ್ಕಿಂತ ಕಠಿಣವಾದ ಕೆಲಸವಿಲ್ಲ , ಆದರೆ ಗೆಲುವಿನಿಂದ ಸಿಗುವ ಸಂತೋಷಕ್ಕಿಂತ ಮಿಗಿಲಿಲ್ಲ.ಪಂಚಾಂಗ : ಬುಧವಾರ, 07-05-2024ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ಚೈತ್ರ ಮಾಸ / ಕೃಷ್ಣ ಪಕ್ಷ /ತಿಥಿ:
ನವದೆಹಲಿ, ಮೇ 7 (ಪಿಟಿಐ) : ಇಂದು ನಡೆಯುತ್ತಿರುವ ಲೋಕಸಭೆ ಚುನಾವಣೆಯ ಮೂರನೇ ಹಂತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ ಮಾತ
ಬೆಂಗಳೂರು,ಮೇ7- ಹಾಸನದ ಪೆನ್ಡ್ರೈವ್ ಸೋರಿಕೆ ಪ್ರಕರಣದ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇದ್ದಾರೆ ಎಂಬ ಆರೋಪ ಕೇಳಿಬಂದಿರುವ ಹಿನ್ನಲೆಯಲ್ಲಿ ಅವರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಆಗ್ರಹಿಸಿ ಜೆಡಿಎಸ್ ಕಾರ್
ವಾಷಿಂಗ್ಟನ್, ಮೇ 7 (ಪಿಟಿಐ) : ಅಮೆರಿಕದಲ್ಲಿ ಸಿಖ್ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ಸಂಚು ರೂಪಿಸಿದ ಆರೋಪದ ಮೇಲೆ ಭಾರತದ ತನಿಖೆಯ ಫಲಿತಾಂಶಗಳನ್ನು ಅಮೆರಿಕ ಎದುರು ನೋಡುತ್ತಿದೆ ಎಂದು ವ
ಬೆಂಗಳೂರು,ಮೇ7- ಸಂಸದ ಪ್ರಜ್ವಲ್ ರೇವಣ್ಣ ಅವರು 16 ವರ್ಷದೊಳಗಿನ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದರು ಎಸ್ಐಟಿ ಅವರನ್ನು ಏಕೆ ವಿಚಾರಣ
ಶ್ರೀನಗರ,ಮೇ7- ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ಕುಲ್ಗಾಮ್ನ ರೆಡ್ವಾನಿ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತ
ಬೆಂಗಳೂರು,ಮೇ7-ಹಾಸನದ ಅಶ್ಲೀಲ ವಿಡಿಯೋವುಳ್ಳ ಪೆನ್ಡ್ರೈವ್ ಸೋರಿಕೆ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇದ್ದಾರೆ ಎಂಬ ಆರೋಪ ಬಂದಿರುವ ಹಿನ್ನಲೆಯಲ್ಲಿ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಮಾಜಿ ಮುಖ್ಯಮಂತ್ರ
ಮಾಸ್ಕೋ, ಮೇ 7- ವ್ಲಾಡಿಮಿರ್ ಪುಟಿನ್ ಅವರು ರಷ್ಯಾದ ಅಧ್ಯಕ್ಷರಾಗಿ ಐದನೇ ಅವಧಿಗೆ ಅಧಿಕಾರ ಪಟ್ಟ ಅಲಂಕರಿಸಿದ್ದಾರೆ. ತಮ್ಮ ರಾಜಕೀಯ ವಿರೋಧಿಗಳನ್ನು ಬಗ್ಗುಬಡಿದ ನಂತರ ಉಕ್ರೇನ್ನಲ್ಲಿ ಯುದ್ಧ ಮುಂದುವರೆದಿರುವ ನಡುವೆ ತನ್ನ
ಬೆಂಗಳೂರು,ಮೇ 6- ವಿಶೇಷ ತನಿಖಾ ತಂಡದ ಮುಂದೆ ಶೀಘ್ರದಲ್ಲೇ ಹಾಜರಾಗುವಂತೆ ಹಾಸನದ ಅಶ್ಲೀಲ ಪೆನ್ಡ್ರೈವ್ ಹಾಗೂ ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲೆ ಅವರ ಕುಟುಂಬಸ್ಥರು ಹಾಗೂ
ಬೆಂಗಳೂರು,ಮೇ 6- ಲೋಕಸಭೆಯ 18ನೇ ಅವಧಿಗೆ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯ 3ನೇ ಹಂತದಲ್ಲಿ ನಾಳೆ 12 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮಾರ್ಚ್ 16 ರಂದು ಘೋಷಣೆಯಾಗಿದ್ದ ವೇಳಾಪಟ್ಟ
ಬೆಂಗಳೂರು, ಮೇ 6- ಸೇಡಂನ ಮಾಜಿ ಶಾಸಕ ಡಾ. ನಾಗರೆಡ್ಡಿ ಪಾಟೀಲ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಡಾ. ನಾಗರೆಡ್ಡಿ ಪಾಟೀಲರು ಹಾಗೂ ತಾವು ಮೊದಲಬಾರಿ 1983 ರಲ್ಲಿ ಶಾಸಕರಾಗಿ ಆಯ್ಕೆಯಾಗಿ
ನಮ್ಮದೇ ಆದ ಹಲವಾರು ಪತ್ರಿಕೆಗಳು ಮತ್ತು ಟಿವಿ ವಾಹಿನಿಗಳು ಭಾರತವನ್ನು ಹೀಗಳೆಯುತ್ತಿರುವ ಸನ್ನಿವೇಶದಲ್ಲಿ ಭಾರತದ ಚುನಾವಣೆಗಳ ಕುರಿತು ನ್ಯೂಯಾರ್ಕ್ ಟೈಮ್ಸೌ ಪತ್ರಿಕೆಯ ಪ್ರಶಂಸೆಯ ವರದಿಯ ನೋಟ ಇಲ್ಲಿದೆ. ಭಾರತೀಯ ಚುನಾವಣೆ
ಮುಂಬೈ, ಮೇ 6 (ಪಿಟಿಐ) : ಬಿಜೆಪಿ ಪಕ್ಷದ ಮುಂಬೈ ನಾರ್ತ್ ಸೆಂಟ್ರಲ್ ಅಭ್ಯರ್ಥಿ ಮತ್ತು ವಕೀಲ ಉಜ್ವಲ್ ನಿಕಮ್ ಅವರನ್ನು ಮಾನಹಾನಿ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ಮತ್ತು ಅದರ ನಾಯಕ ವಿಜಯ್ ವಾಡೆತ್ತಿವಾರ್ ವಿರುದ್ಧ ಕ್ರಮ
ಬಹಾಮಾಸ್, ಮೇ 6 (ಪಿಟಿಐ) : ಇಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ರಿಲೇಸ್ನಲ್ಲಿ ಭಾರತದ ಪುರುಷರ ಮತ್ತು ಮಹಿಳೆಯರ 4+400 ಮೀ ರಿಲೇ ತಂಡಗಳು ತಮ ಎರಡನೇ ಸುತ್ತಿನ ಹೀಟ್ಸ್ ನಲ್ಲಿ ಎರಡನೇ ಸ್ಥಾನ ಪಡೆದು ಪ್ಯಾರಿಸ್ ಒಲಿಂಪಿಕ
ರಾಂಚಿ,ಮೇ6- ಜಾರ್ಖಂಡ್ನ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮನೆಯ ಮೇಲೆ ಜಾರಿನಿರ್ದೇಶನಾಲಯ(ಇಡಿ) ದಾಳಿ ನಡೆಸಿದ್ದು, ಸುಮಾರು 30 ಕೋಟಿಗೂ ಆಧಿಕ ನಗದು ಪತ್ತೆ ಮಾಡಿದೆ. ಲೋಕಸಭಾ ಚು
ಮುಂಬೈ, ಮೇ 6 (ಪಿಟಿಐ) – ಕಸ್ಟಮ್ಸ ಇಲಾಖೆಯ ಅಧಿಕಾರಿಗಳು ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 4 ದಿನಗಳ ಕಾರ್ಯಾಚರಣೆಯಲ್ಲಿ 8.37 ಕೋಟಿ ರೂಪಾಯಿ ಮೌಲ್ಯದ 12.47 ಕೆಜಿ ಚಿನ್ನ ಮತ್ತು ಎಲೆಕ್ಟ್ರಾನ
ಬೆಂಗಳೂರು,ಮೇ 6- ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ 227 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿರುವ ರಾಜ್ಯದ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಹ
ರಿಯೋ ಡಿ ಜನೈರೋ,ಮೇ 6- ಬ್ರೆಜಿಲ್ನ ದಕ್ಷಿಣದಲ್ಲಿರುವ ರಿಯೋ ಗ್ರಾಂಡೆ ಡೋ ಸುಲ್ ರಾಜ್ಯದಲ್ಲಿ ಉಂಟಾಗಿರುವ ಭಾರಿ ಪ್ರವಾಹದಿಂದಾಗಿ ಕಳೆದ ಏಳು ದಿನಗಳಲ್ಲಿ ಕನಿಷ್ಠ ಪಕ್ಷ 75 ಜನರು ಮೃತಪಟ್ಟಿದ್ದು ಇತರ 103 ಮಂದಿ ನಾಪತ್ತೆಯಾಗಿದ್ದ
ಬೆಂಗಳೂರು,ಮೇ6- ಉಚಿತ ಗ್ಯಾರಂಟಿ, ತಾಪಮಾನ ಏರಿಕೆಯಿಂದಾಗಿ ರಾಜ್ಯದಲ್ಲಿ ವಿದ್ಯುತ್ ಬಳಕೆಯ ಪ್ರಮಾಣದ ವಿಪರೀತ ಹೆಚ್ಚಾಗುತ್ತಿದೆ. ಜನರ ಬೇಡಿಕೆ ನೀಗಿಸಲು ಇಂಧನ ಇಲಾಖೆ ಪಡಿಪಾಟಲು ಪಡುವಂತಾಗಿದೆ. ಮಳೆ, ಸಂಪನ್ಮೂಲಗಳ ಕೊರತೆಯಿಂದ
ಬೆಂಗಳೂರು,ಮೇ 5- ಹಾಸನದ ಪೆನ್ಡ್ರೈವ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ಬ್ಲೂ ಕಾರ್ನರ್ ನೋಟೀಸ್ ಜಾರಿಯಾಗಿದ್ದು, ಅವರು ಎಲ್ಲಿದ್ದಾರೆ ಎಂಬ ಮಾಹಿತಿ ಎಸ್ಐಟಿ ಅಧಿ ಕಾರಿಗಳಿಗೆ ಗೊತ್ತಿದೆ ಎಂದು ಗೃಹಸಚಿ
ಬೆಂಗಳೂರು, ಮೇ 5- ಮಹಿಳೆಯ ಅಪಹರಣ ಆರೋಪ ಪ್ರಕರಣದಲ್ಲಿ ನಿನ್ನೆ ಸಂಜೆ ಬಂಧನವಾಗಿರುವ ಶಾಸಕ ಎಚ್.ಡಿ. ರೇವಣ್ಣ ಅವರನ್ನು ಇಂದು ಎಸ್ಐಟಿ ತೀವ್ರ ವಿಚಾರಣೆಗೆ ಒಳಪಡಿಸಿದೆ.ಸಿಐಡಿಯ ಎಸ್ಐಟಿ ಕಚೇರಿಯಲ್ಲಿ ರೇವಣ್ಣ ಅವರನ್ನು ತೀವ್ರ
ನವದೆಹಲಿ,ಮೇ.5- ಖ್ಯಾತ ಚಿತ್ರ ನಟಿ ಕರೀನಾ ಕಪೂರ್ ಅವರು ಯುನಿಸೆಫ್ನ ರಾಯಭಾರಿಯಾಗಿ ನಿಯೋಜನೆಗೊಂಡಿದ್ದಾರೆ. ಬಾಲಿವುಡ್ನಲ್ಲಿ ಕರೀನಾ ಕಪೂರ್ ಖಾನ್ ಅತ್ಯಂತ ಜನಪ್ರಿಯ ಹೆಸರುಗಳಲ್ಲಿ ಒಂದಾಗಿದೆ. ಪ್ರತಿಷ್ಠಿತ ನಟಿಯಾಗಿರುವ
ಪುಣೆ,ಮೇ.5- ಕಳೆದ 2016ರಲ್ಲಿ ಮತಪಟ್ಟ ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ರೋಹಿತ್ ವೇಮುಲಾ ಅವರ ಆತಹತ್ಯೆಯನ್ನು ರಾಜಕೀಯಗೊಳಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕ್ಷಮೆಯಾಚಿಸಬೇಕು ಎಂದು ಕೇಂದ
ಭುವನೇಶ್ವರ,ಮೇ.5- ಕಳೆದ ವರ್ಷ ಖಲಿಸ್ತಾನಿ ಭಯೋತ್ಪಾದಕನನ್ನು ಹತ್ಯೆಗೈದ ಆರೋಪದಲ್ಲಿ ಬಂಧಿಸಿರುವ ಮೂವರು ಭಾರತೀಯರ ಮಾಹಿತಿಯನ್ನು ಕೆನಡಾದ ಪೊಲೀಸರು ಹಂಚಿಕೊಳ್ಳುವುದನ್ನು ಭಾರತ ಕಾಯುತ್ತಿದೆ ಎಂದು ವಿದೇಶಾಂಗ ಸಚಿವ ಎಸ್ ಜೈ
ಜಮ್ಮು,ಮೇ.5- ವಾಯುಪಡೆಯ ಬೆಂಗಾವಲು ಪಡೆಯ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಒಬ್ಬ ವಾಯು ಯೋಧ ಸಾವನ್ನಪ್ಪಿದ ನಂತರ ಜಮು ಮತ್ತು ಕಾಶೀರದ ಪೂಂಚ್ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಬಹತ್ ಶೋಧ ಕಾರ್ಯಾಚರಣೆ ನಡೆಸ
ನ್ಯೂಯಾರ್ಕ್, ಮೇ 5 (ಪಿಟಿಐ) ಸೀರೆ…ಸೀರೆ…ಎಲ್ಲೆಲ್ಲೂ ಹಾರೈತೆ… ಎಂಬ ಹಾಡಿನಂತೆ ಇಲ್ಲಿನ ಐಕಾನಿಕ್ ಟೈಮ್ಸ್ ಸ್ಕ್ವೇರ್ನಲ್ಲಿ ಸೀರೆಯುಟ್ಟ ನೂರಾರು ನಾರಿಯರು ನೋಡುಗರ ಗಮನ ಸೆಳೆದರು. ಟೈಮ್ಸ್ ಸ್ಕ್ವೇರ್ನ ಹದಯಭಾಗದಲ್
ನವದೆಹಲಿ, ಮೇ 5 (ಪಿಟಿಐ) : ಪಾಕ್ ಆಕ್ರಮಿತ ಕಾಶ್ಮೀರದ ಮೇಲಿನ ಹಕ್ಕನ್ನು ಎಂದಿಗೂ ಬಿಟ್ಟುಕೊಡುವುದಿಲ್ಲ ಹಾಗಂತ ಬಲವಂತವಾಗಿ ಅದನ್ನು ವಶಪಡಿಸಿಕೊಳ್ಳಲು ಹೋಗುವುದಿಲ್ಲ. ಕಾಶೀರದ ಬೆಳವಣಿಗೆ ಹಿನ್ನೆಲೆಯಲ್ಲಿ ಅಲ್ಲಿನ ಜನರೇ ಸ್ವಇ
ಮುಂಬೈ, ಮೇ 5 (ಪಿಟಿಐ) : ಬಾಲಿವುಡ್ ಸೂಪರ್ಸ್ಟಾರ್ ಸಲಾನ್ ಖಾನ್ ಅವರ ಮನೆಯ ಹೊರಗೆ ಗುಂಡು ಹಾರಿಸಿದ ಪ್ರಕರಣದಲ್ಲಿ ಬಂಧನದ ನಂತರ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಸಾವನ್ನಪ್ಪಿದ ಅನುಜ್ ಥಾಪನ್ ಸಾವಿನ ಕುರಿತು ಸಿಬಿಐ ತನಿಖ
ಥಾಣೆ, ಮೇ 5 (ಪಿಟಿಐ) : ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಒಂಬತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬೇಕರಿ ಮಾಲೀಕ 72 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಏಪ್ರಿಲ್ 30 ರಂದು ಸಂಜೆ ಸಂತ್ರಸ್
ಶಿವಮೊಗ್ಗ,ಮೇ5-ಕಾನೂನಿನ ಪ್ರಕಾರ ಏನಾಗಬೇಕೋ ಅದೇ ಆಗುತ್ತದೆ. ನೆಲದ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮಹಿಳೆ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ
ನವದೆಹಲಿ,ಮೇ.5- ಶಾಲೆಯಲ್ಲಿ ಸಣ್ಣ ತಪ್ಪಿಗೆ ಶಿಕ್ಷಕರಿಂದ ಬೆತ್ತದ ರುಚಿ ನೋಡಿದ್ದನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಸರಿಸಿಕೊಂಡಿದ್ದಾರೆ.ಕಠಂಡುವಿನಲ್ಲಿ ನೇಪಾಳದ ಸುಪ್ರೀಂ ಕೋರ್ಟ್ ಆಯೋಜಿಸಿದ್ದ ಬಾಲಾಪ
ಬೆಂಗಳೂರು, ಮೇ 5 (ಪಿಟಿಐ)- ಶುಭಮನ್ ಗಿಲ್ ಅವರು ಇನ್ನು ಚಿಕ್ಕವರಾಗಿದ್ದಾರೆ ಮತ್ತು ಆತ ಒಬ್ಬ ಅಸಾಧಾರಣ ಆಟಗಾರ ಅವರು ನಾಯಕತ್ವಕ್ಕೆ ಚೆನ್ನಾಗಿ ಹೊಂದಿಕೊಳ್ಳುತ್ತಿದ್ದಾರೆ ಎಂದು ಗುಜರಾತ್ ಟೈಟಾನ್ಸ್ ಆಟಗಾರ ಡೇವಿಡ್ ಮಿಲ್ಲರ
ವಾಷಿಂಗ್ಟನ್, ಮೇ 5 (ಎಪಿ) : ಶ್ವೇತಭವನದಲ್ಲಿ ತಡರಾತ್ರಿ ವಾಹನವನ್ನು ಗೇಟ್ಗೆ ಡಿಕ್ಕಿ ಹೊಡೆದು ಚಾಲಕ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿ 10:30 ಕ್ಕೆ ಸ್ವಲ್ಪ ಸಮಯದ ಮೊದಲು ಅಪಘಾತದ ನಂತರ ಚಾಲಕನು ವ
ಬೆಂಗಳೂರು,ಮೇ.5– ನಾಳೆ ರಾತ್ರಿಯಿಂದ ಆಂಬುಲೆನ್ಸ್ ಸೇವೆಗಳು ಸ್ಥಗಿತಗೊಳ್ಳಲಿವೆ. ಮೂರು ತಿಂಗಳ ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ನಾಳೆ ರಾತ್ರಿ ಎಂಟು ಗಂಟೆಯಿಂದ ಆರೋಗ್ಯ ಕವಚ 108 ಆಂಬುಲೆನ್ಸ್ ಸೇವೆಗಳನ್ನು ಸ್ಥಗಿತಗೊಳಿಸಲು ಸಿ
ಬೆಂಗಳೂರು,ಮೇ5- ರಾಜ್ಯದಲ್ಲಿ ಮತ್ತು ದೇವೇಗೌಡರ ಕುಟುಂಬದಲ್ಲಿ ಬಿರುಗಾಳಿ ಎಬ್ಬಿಸಿರುವ ಪ್ರಜ್ವಲ್ ರೇವಣ್ಣ ಅಶ್ಲೀಲ ಸಿಡಿ ಪ್ರಕರಣ ಹಲವು ಆಯಾಮಗಳಿಗೆ ತಿರುಗುತ್ತಿದೆ. ಜೊತೆಗೆ ಒಂದಷ್ಟು ಸಂದೇಹ ಮತ್ತು ಪ್ರಶ್ನೆಗಳನ್ನೂ ಹುಟ
ವಾರಾಣಸಿ,ಮೇ5- ಪ್ರಧಾನಿ ನರೇಂದ್ರಮೋದಿ ಅವರು ಮೇ 14ರಂದು ಉತ್ತರಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದು, ಅದಕ್ಕೂ ಮನ್ನ ಮೇ 13ರಂದು ಜಿಲ್ಲೆಯಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ಅವರ ನಾಮಪತ್ರ ಸಲ
ಆಯೋಧ್ಯೆ,ಮೇ5- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರಮೋದಿ ಇಂದು ಸಂಜೆ ಅಯೋಧ್ಯೆಗೆ ಭೇಟಿ ನೀಡಲಿದ್ದು, ರಾಮಲಲ್ಲಾನ ದರ್ಶನ ಪಡೆದು ಬಳಿಕ ರೋಡ್ ಶೋ ನಡೆಸಲಿದ್ದಾರೆ. ಅಯೋಧ್ಯೆಯಲ್ಲಿ 2 ಕಿಲೋಮೀಟರ್ ರೋಡ್ ಶೋ ನಡೆ
ಬೆಂಗಳೂರು,ಮೇ5- ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಮತದಾನ ನಡೆಯಲಿದ್ದು, ಭಾರತದ ಚುನಾವಣಾ ಆಯೋಗ ಸಕಲ ಸಿದ್ದತೆ ಮಾಡಿಕೊಂಡಿದೆ. ಬೇಸಿಗೆಯ ಬಿಸಿಲಿನ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ
ಬೆಂಗಳೂರು,ಮೇ5- ರಾಜ್ಯದಲ್ಲಿ ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 44.7 ಡಿ.ಸೆ.ನಷ್ಟು ದಾಖಲಾಗಿದೆ. ಕಲ್ಯಾಣ ಕರ್ನಾಟಕ ಅಕ್ಷರಶಃ ಬಿಸಿಲ ನಾಡಾಗಿ ಪರಿಣಮಿಸಿದ್ದು, ಬಹುತೇಕ ಎ
ರಾಜ್ನಂದಗಾಂವ್, ಮೇ 5-ಮೊಬೈಲ್ ಫೋನ್ನಲ್ಲಿ ಹೆಚ್ಚು ಮಾತನಾಡುತ್ತಿದ್ದೀಯ ಎಂದು ನಿಂದಿಸಿದ ಅಣ್ಣನನ್ನು ಕೊಡಲಿಯಿಂದ ಕೊಚ್ಚಿ ತಂಗಿ ಕೊಲೆ ಮಾಡಿರುವ ಘಟನೆ ಛತ್ತೀಸ್ಗಢದ ಚುಯಿಖಾಡನ್ನಲ್ಲಿ ನಡೆದಿದೆ. ಕೊಲೆ ಸಂಬಂದ 14 ವರ್ಷದ
ಸಾಂಗ್ಲಿ (ಮಹಾರಾಷ್ಟ್ರ), ಮೇ 5-ಭಾರತೀಯ ಸೇನೆಯ ಅಧ್ಯದುನಿಕ ಲಘು ಹೆಲಿಕಾಪ್ಟರ್ ಇಂಜಿನ್ನಲ್ಲಿ ತಾಂತ್ರಿಕ ದೋಷದಿಂದಾಗಿ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜಮೀನೊಂದರಲ್ಲಿ ಮುನ್ನೆಚ್ಚರಿಕೆಯಿಂದ ತುರ್ತ ಲ್ಯಾಂಡಿಂಗ್ ಮಾಡಿ
ಸೇಲಂ, ಮೇ 3 : ಇಲ್ಲಿನ ಖಾಸಗಿ ಬ್ಯಾಂಕ್ನ ಅಧಿಕಾರಿಗಳು ಗಂಡ ಸಾಲ ವಾಪಸ್ ತೀರಿಸಲು ವಿಳಂಬ ಮಾಡಿದ ಎಂದು ಆತನ ಪತ್ನಿಯನ್ನುಅಡ ಇಟ್ಟ ವಸ್ತುವಂತೆ ರಾತ್ರಿಯಾಗುವ ವರೆಗೂ ಇರಿಸಿಕೊಂಡ ಘಟನೆ ಭಾರಿ ವಿವಾದಕ್ಕೆ ಕಾರಣವಾಗಿದೆ. ಸೇಲಂನ ವ
ಕಲಬುರಗಿ,ಮೇ.5- ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಬಂಧನ ಪ್ರಕರಣದಲ್ಲಿ ರಾಜಕೀಯ ಇಲ್ಲ ಎಂದು ಸ್ಪಷ್ಟಪಡಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೊಂದ ಕುಟುಂಬಗಳಿಗೆ ನ್ಯಾಯ ಸಿಗಬೇಕು, ಕಾನೂನು ಮೀರುವವರಿಗೆ ಪಾಠವಾಗಬೇಕ
ಕಾರವಾರ,ಮೇ.5- ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬ ಗಾದೆ ಮಾತು ಇಲ್ಲಿ ಅಕ್ಷರಶಃ ನಿಜವಾಗಿದೆ.ದಂಪತಿ ನಡುವಿನ ಜಗಳದಿಂದ ಸಿಟ್ಟಿಗೆದ್ದ ತಾಯಿ ಹೆತ್ತ ಕಂದಮ್ಮನನ್ನು ಮೊಸಳೆ ಬಾಯಿಗೆ ಎಸೆದಿರುವ ಹೃದಯ ವಿದ್ರಾವಕ ಘಟನೆ ಉತ್ತ
ಬೆಂಗಳೂರು,ಮೇ.5- ದಾಖಲೆ ಮಟ್ಟದಲ್ಲಿ ಏರುತ್ತಿರುವ ಬಿಸಿಲಿನ ತಾಪ ಹಾಗೂ ಪೂರೈಕೆಯಲ್ಲಿ ತೀವ್ರ ಕುಸಿತವಾಗಿರುವ ಕಾರಣಕ್ಕೆ ಎಲ್ಲ ತರಕಾರಿಗಳ ಬೆಲೆ ಹೆಚ್ಚಾಗಿದ್ದು, ಗ್ರಾಹಕರನ್ನು ಹೌಹಾರುವಂತೆ ಮಾಡುತ್ತಿದೆ. ಏರುತ್ತಲೇ ಇರುವ ತರ
ನಿತ್ಯ ನೀತಿ : ಮೂರ್ಖರ ತಪ್ಪನ್ನು ತಿದ್ದಲು ಹೋಗಬೇಡಿ. ಏಕೆಂದರೆ ಅವನು ನಿಮ್ಮನ್ನು ದ್ವೇಷಿಸಲು ಪ್ರಾರಂಭಿಸುತ್ತಾನೆ. ಸಜ್ಜನರ ತಪ್ಪನ್ನು ತಿದ್ದಿರಿ. ಏಕೆಂದರೆ ಅವರು ನಿಮಗೆ ಕೃತಜ್ಞರಾಗಿರುತ್ತಾರೆ. ಪಂಚಾಂಗ : ಶುಕ್ರವಾರ, 03-05-2024
ಬೆಂಗಳೂರು,ಮೇ.4 – ರಾಜ್ಯದ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳ ಬಹಿರಂಗ ಪ್ರಚಾರಕ್ಕೆ ನಾಳೆ ಸಂಜೆ 6 ಗಂಟೆಗೆ ತೆರೆ ಬೀಳಲಿದೆ.ಮೇ 7 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಮತದಾನ ಮುಕ್ತಾಯವಾಗುವ 48 ಗಂಟೆ
ನ್ಯೂ ಯಾರ್ಕ್, ಮೇ.4- ಭಾರತದ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮಹಿಳಾ ನಾಯಕತ್ವದಲ್ಲಿ ಮಾಡಿರುವ ಗಮನಾರ್ಹ ಪ್ರಗತಿಯ ಬಗ್ಗೆ ಬೆಳಕು ಚೆಲ್ಲಿರುವ ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್ ಅವರು, ಭಾರತವು ಪಂ
ಹಾಸನ, ಮೇ.4- ಪ್ರಜ್ವಲ್ ರೇವಣ್ಣಗೆ ಸೇರಿದ್ದು ಎನ್ನಲಾದ ಪೆನ್ಡ್ರೈವ್ ಪ್ರಕರಣ ಸಂಬಂಧ ಸ್ಥಳ ಮಹಜರಿಗೆ ಎಸ್ಐಟಿ ತಂಡ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹೊಳೇನರಸಿಪು
ಹುಬ್ಬಳ್ಳಿ,ಮೇ4- ಅಶ್ಲೀಲ ಪೆನ್ಡ್ರೈವ್ ಪ್ರಕರಣದಲ್ಲಿ ನಾವು ಯಾವುದೇ ಕಾರಣಕ್ಕೂ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ. ಕಾನೂನಿನ ಪ್ರಕಾರ ಏನು ಶಿಕ್ಷೆಯಾಗಬೇಕೋ ಅದೇ ರೀತಿ ಆಗಲಿದೆ ಎಂದು ರಾಜ್
ಬೆಂಗಳೂರು,ಮೇ.4- ಎರಡನೇ ಹಂತದಲ್ಲಿ ಚುನಾವಣೆ ನಡೆಯುತ್ತಿರುವ 14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ 12 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿ
ಬೆಂಗಳೂರು,ಮೇ.4- ರಾಜ್ಯದ ದಕ್ಷಿಣ ಒಳನಾಡಿನ ಕೆಲವೆಡೆ ಚದುರಿದಂತೆ ಮಳೆಯಾಗಿದ್ದರೆ ಕಲ್ಯಾಣ ಕರ್ನಾಟಕ ಕಿತ್ತೂರು ಕರ್ನಾಟಕದ ಭಾಗದಲ್ಲಿ ಬಿಸಿಲ ಬೇಗೆ ತೀವ್ರಗೊಂಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಕಳೆ
ನವದೆಹಲಿ,ಮೇ 4- ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಚಿನ್ನ ಗೆದ್ದಿದ್ದ ಮಾಜಿ ಬಾಕ್ಸರ್ ಅಖಿಲ್ ಕುಮಾರ್ ಅವರು ಜಜ್ಜರ್ವಲಯದ ಸಹಾಯಕ ಕಮಿಷನರ್ ಹುದ್ದೆ ಪಡೆದಿದ್ದು ಉದಯೋನ್ಮುಖ ಕ್ರೀಡಾಪಟುಗಳಿಗೆ ಮಾದಕ ದ್ರವ್ಯದ ಬಗ್ಗೆ ಜಾ
ಬೆಂಗಳೂರು,ಮೇ4-ಹುಬ್ಬಳ್ಳಿಯಲ್ಲಿ ಅನ್ಯಕೋಮಿನ ಯುವಕನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಅಪ್ರಾಪ್ತೆ ಗರ್ಭಿಣಿಯಾಗಿರುವ ಪ್ರಕರಣ ಸಂಬಂಧ ರಾಜ್ಯ ಸರ್ಕಾರವನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ. ಕಾಂಗ್ರೆಸ್ ಬ್ರದರ್ಸ್
ನವದೆಹಲಿ, ಮೇ 4 (ಪಿಟಿಐ) : ಪಕ್ಷವು ಮಾರ್ಪಾಡುಗಳನ್ನು ಮಾಡಿದ ನಂತರ ದೆಹಲಿ ಚುನಾವಣಾ ಆಯೋಗ ಎಎಪಿಯ ಲೋಕಸಭಾ ಚುನಾವಣಾ ಪ್ರಚಾರದ ಹಾಡಿಗೆ ಅನುಮೋದನೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾಡನ್ನು ಬರೆದು ಧ್ವನಿ ನೀಡಿರುವ ಎಎ
ವಿಶಾಖಪಟ್ಟಣಂ, ಮೇ 4 (ಪಿಟಿಐ) : ರಾಜಕೀಯವು ಐದು ನಿಮಿಷದ ನೂಡಲ್ಸ್ ಅಲ್ಲ ಮತ್ತು ನಾಯಕರು ಪ್ರಕ್ಷುಬ್ಧತೆ ಮತ್ತು ಹಿನ್ನಡೆಗಳನ್ನು ತಡೆದುಕೊಳ್ಳುವ ಮೂಲಕ ಜನರ ವಿಶ್ವಾಸವನ್ನು ಗಳಿಸಬೇಕಾಗಿರುವುದರಿಂದ ತ್ವರಿತ ಫಲಿತಾಂಶವನ್ನು
ನವದೆಹಲಿ,ಮೇ4- ಭಾರತೀಯರು ಸೇರಿದಂತೆ ಒಟ್ಟು 25 ಸಿಬ್ಬಂದಿಯಿದ್ದ ಇಸ್ರೀಲ್ಗೆ ಸೇರಿದ್ದ ಪೋರ್ಚುಗೀಸ್ ಧ್ವಜವುಳ್ಳ ಕಾರ್ಗೋ ನೌಕೆ ಎಂಎಸ್ಸಿ ಏರೀಸ್ನ ಎಲ್ಲಾ ಸಿಬ್ಬಂದಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಇರಾನ್ ತಿಳಿಸಿದೆ. ಇ
ನವದೆಹಲಿ,ಮೇ4-ಕಳೆದ ವರ್ಷ ಬ್ರಿಟಿಷ್ ಕೊಲಂಬಿಯಾದಲ್ಲಿ ಕೊಲೆಯಾದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ಗೆ ಸಂಬಂಧಿಸಿದ ಹಿಟ್ ಸ್ಕ್ವಾಡ್ನ ಮೂವರನ್ನು ಕೆನಡಾದ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕರಣ್
ಬೆಂಗಳೂರು,ಮೇ4- ರಾಜ್ಯಾದ್ಯಂತ ಭಾರೀ ವಿವಾದದ ಬಿರುಗಾಳಿಯನ್ನೇ ಸೃಷ್ಟಿಸಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣನ ಲೈಂಗಿಕ ಹಗರಣದ ಪೆನ್ಡ್ರೈವ್ ಪ್ರಕರಣ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳ ಮತದಾನದ ಮೇಲೆ ಏನು ಪರಿಣಾಮ ಬೀರಬಹು
ಹೊಸಕೋಟೆ,ಮೇ.4- ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಜನತೆಗೆ ವರುಣ ತಂಪೆರೆದಿದ್ದು, ಆದರೆ ಮಳೆಯಾರ್ಭಟಕ್ಕೆ ಕುರಿಗಾಹಿ ಮಹಿಳೆ ಹಾಗೂ 20 ಕುರಿಗಳು ಸಿಡಿಲಿಗೆ ಬಲಿಯಾಗಿರುವ ಘಟನೆ ತಾಲೂಕಿನ ಗಣಗಲು ಗ್ರಾಮದಲ್ಲಿ ನಡೆದಿದೆ.ರತ್ನಮ್ಮ(55)
ನಿತ್ಯ ನೀತಿ : ನೀನು ದೇವರನ್ನು ಕುರಿತು ಪೂಜೆ ಮಾಡಿದರೆ ದೇವರು ಒಲಿಯುವುದಿಲ್ಲ. ನಿನ್ನ ಕೆಲಸವನ್ನು ನಿಷ್ಠೆ, ಪ್ರಾಮಾಣಿಕತೆಯಿಂದ ಮಾಡಿದರೆ ನಿನಗೆ ದೇವರು ಒಲಿಯುತ್ತಾನೆ. ನಿನ್ನ ಕಾಯಕ ನಿರಂತರವಾಗಿರಲಿ. ಪಂಚಾಂಗ : ಶನಿವಾರ, 04-05-2024ಕ
ಶಿವಮೊಗ್ಗ,ಮೇ.3-ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಕೈದಿಯೊಬ್ಬ ಮೊಬೈಲ್ ನುಂಗಿದ್ದ ಘಟನೆ ಬೆಳಕಿಗೆ ಬಂದಿದೆ. ಸದ್ಯ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆಪರೇಷನ್ ಮೂಲಕ ಹೊಟ್ಟೆಯಲ್ಲಿ ಪತ್ತೆಯಾದ ಮೊಬೈಲ್ ಹೊರತೆಗೆಯಲ
ಹಾವೇರಿ,ಮೇ.3- ವಂಟಮೂರಿ ಘಟನೆ ಮಾಸುವ ಮುನ್ನವೇ ಮಹಿಳೆಯೊಬ್ಬರನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಥಳಿಸಿರುವ ಘಟನೆ ರಾಣೆಬೆನ್ನೂರು ತಾಲೂಕಿನ ಅರೆಮಲ್ಲಾಪುರ ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರು,ಮೇ.3- ಅಶ್ಲೀಲ ಸಿಡಿ ಪ್ರಕರಣದ ಸಂಬಂಧ ಬಂಧನದ ಭೀತಿಯಿಂದ ವಿದೇಶಕ್ಕೆ ಫಲಾಯನ ಮಾಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಹಿಂದೆ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ
ಬೆಂಗಳೂರು,ಮೇ.3- ಈ ಬಾರಿ ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಎ.ಎಚ್.ಆನಂದ್ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.ಈ ಕ್ಷೇತ್ರವನ್ನು ಕಳೆದ ಬಾರಿ ಪ್ರತ
ಯಾದಗಿರಿ,ಮೇ.3- ನೋಡುತ್ತಿರಿ.. ಲೋಕಸಭಾ ಚುನಾವಣೆ ಮುಗಿಯಲಿ, ಸಿದ್ರಾಮಣ್ಣನ ವಿರುದ್ದವೂ ಏನಾದರೂ ಸಿಡಿ ಬಿಡುತ್ತಾರೆ. ಅವರ ಜೊತೆ ಜಾಸ್ತಿ ಓಡಾಡೋಕೆ ಹೋಗಬೇಡಿ ಎಂದು ಸುರಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಚ