SENSEX
NIFTY
GOLD
USD/INR

Weather

24    C
... ...View News by News Source
ಪ್ರತಿ ಸೋಮವಾರ ಇಸ್ತ್ರಿ ಮಾಡದ ಬಟ್ಟೆ ಧರಿಸಿದ್ರೆ ಏನಾಗಬಹುದು ? ಇಲ್ಲಿದೆ ‘ಸುಕ್ಕುಗಳು ಒಳ್ಳೆಯದು’ಅಭಿಯಾನದ ಸಂಪೂರ್ಣ ವಿವರ

ಸುಕ್ಕು ಎಂದಾಕ್ಷಣ ವಯಸ್ಸಾದ, ಸುಕ್ಕುಗಟ್ಟಿದ ಮುಖ ನಮ್ಮ ಮನಸ್ಸಿನಲ್ಲಿ ಮೂಡುತ್ತದೆ. ಆದ್ರೆ ಸದ್ಯ ಚರ್ಚೆಯಲ್ಲಿರುವುದು ಬಟ್ಟೆಯ ಮೇಲಿನ ಸುಕ್ಕು. ‘ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್’ನ ವಿಜ್ಞಾನಿಗಳು

8 May 2024 9:13 pm
ಪಕ್ಷ ಸೇರಿ ಒಂದೇ ವಾರದಲ್ಲಿ ರಾಜಕೀಯದಿಂದ ಭ್ರಮನಿರಸ, ಚುನಾವಣಾ ಕಣದಿಂದಲೇ ಹಿಂದೆ ಸರಿದಿದ್ದಾರೆ ಈ ಮಾಜಿ ಕ್ರಿಕೆಟಿಗ…!

ಇಂಗ್ಲೆಂಡ್‌ನ ಮಾಜಿ ಸ್ಪಿನ್ನರ್ ಮಾಂಟಿ ಪನೇಸರ್ ಅವರ ಪೊಲಿಟಿಕಲ್‌ ಜರ್ನಿ ಆರಂಭಕ್ಕೂ ಮುನ್ನವೇ ಅಂತ್ಯವಾದಂತಿದೆ. ಜಾರ್ಜ್ ಗ್ಯಾಲೋವೆ ನೇತೃತ್ವದ ವರ್ಕರ್ಸ್ ಪಾರ್ಟಿ ಆಫ್ ಗ್ರೇಟ್ ಬ್ರಿಟನ್‌ನ ಸಂಸದೀಯ ಅಭ್ಯರ್ಥಿಯಾಗಿದ್ದ Read more.

8 May 2024 9:09 pm
Video |ಸಹಾಯ ಮಾಡುವ ನೆಪದಲ್ಲಿ ಬೈಕ್ ಸವಾರನ ಪರ್ಸ್ ಕಳ್ಳತನ; ರೆಡ್ ಹ್ಯಾಂಡಾಗಿ ಹಿಡಿದ ಪೊಲೀಸ್

ಬೈಕ್ ಸವಾರನಿಗೆ ಸಹಾಯ ಮಾಡುವ ನೆಪದಲ್ಲಿ ಪಿಕ್ ಪಾಕೆಟ್ ಮಾಡಿದ ಕಳ್ಳನನ್ನು ದೆಹಲಿ ಪೊಲೀಸರು ತ್ವರಿತಗತಿಯಲ್ಲಿ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋವೊಂದರಲ್ಲಿ ಕಳ್ಳನೊಬ್ಬ Read mo

8 May 2024 9:05 pm
ಮಳೆ ನೀರಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಸಾವು; ಶಾಕಿಂಗ್ ವಿಡಿಯೋ ವೈರಲ್

ನಿಂತ ಮಳೆ ನೀರಲ್ಲಿ ರಸ್ತೆ ದಾಟುವ ವೇಳೆ ವಿದ್ಯುತ್ ಸ್ಪರ್ಶದಿಂದ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಹೈದರಾಬಾದ್ ನಲ್ಲಿ ನಡೆದಿದೆ. ತೆಲಂಗಾಣದ ಕೆಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರೀ Read more... The post ಮಳೆ ನೀರಲ್ಲ

8 May 2024 9:02 pm
ಜೈಲು ಸೇರಿದ ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಬಂಧಿ ನಂಬರ್ 4567

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ, ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಜೈಲು ಸೇರಿದ್ದಾರೆ. ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿರುವ ರೇವಣ್ಣ ಅವರಿಗೆ ವಿಚಾರಣಾಧೀನ ಬಂಧಿ Read more... The post ಜೈಲು ಸೇ

8 May 2024 8:35 pm
ಬೆಂಗಳೂರು ಸೇರಿ ಹಲವೆಡೆ ಧಾರಕಾರ ಮಳೆಯಿಂದ ಅವಾಂತರ: ಮರಗಳು ಬಿದ್ದು ಸಂಚಾರ ಅಸ್ತವ್ಯಸ್ತ

ಬೆಂಗಳೂರು: ಬೆಂಗಳೂರಿನಲ್ಲಿ ಧಾರಾಕಾರ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಮರದ ಜೊತೆಗೆ ವಿದ್ಯುತ್ ಕಂಬ ಮುರಿದು ಬಿದ್ದು ಆಟೋ ಜಖಂಗೊಂಡ ಘಟನೆ ವಸಂತನಗರದ ತಿಮ್ಮಯ್ಯ ರಸ್ತೆಯಲ್ಲಿ ನಡೆದಿದೆ. ರಸ್ತೆಯಲ್ಲಿ ತೆರಳುತ್ತಿದ್ದ Read more... T

8 May 2024 8:23 pm
ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿ: ಹಾಸ್ಟೆಲ್ ನಲ್ಲೇ ಆತ್ಮಹತ್ಯೆ

ಮಂಗಳೂರು: ಹಾಸ್ಟೆಲ್ ನಲ್ಲಿಯೇ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಡುಪಿ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ನಿತೇಶ್ ರಾವ್(20) ಆತ್ಮಹತ್ಯೆ Re

8 May 2024 7:59 pm
BIG BREAKING: ಜನಾಂಗೀಯ ಹೇಳಿಕೆ ವಿವಾದದ ನಡುವೆ ಕಾಂಗ್ರೆಸ್ ಹುದ್ದೆಗೆ ಸ್ಯಾಮ್ ಪಿತ್ರೋಡಾ ರಾಜೀನಾಮೆ

ನವದೆಹಲಿ: ಸ್ಯಾಮ್ ಪಿತ್ರೋಡಾ ಅವರು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದು, ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಂಗೀಕರಿಸಿದ್ದಾರೆ ಎಂದು ಪಕ

8 May 2024 7:37 pm
‘ಫ್ಲೇವರ್ಡ್ ಕಾಂಡೋಮ್ ಗಳಿಗೆ ಯುವಕರಿಂದ ಭಾರಿ ಬೇಡಿಕೆ: ಮತ್ತೇರಿಸುವ ಕಾಂಡೋಮ್’ ಭರ್ಜರಿ ಮಾರಾಟ

ದುರ್ಗಾಪುರ: ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಯುವಕರು ಫ್ಲೇವರ್ಡ್ ಕಾಂಡೋಮ್ ಗಳ ವ್ಯಸನಿಗಳಾಗುತ್ತಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಯುವಕರು ಫ್ಲೇವರ್ಡ್ ಕಾಂಡೋಮ್ ಗಳನ್ನು ದೊಡ್ಡ ಪ್ರಮಾಣದಲ್ಲಿ ಖರೀದಿಸಿ

8 May 2024 7:25 pm
BREAKING NEWS: ಶಿವಮೊಗ್ಗದಲ್ಲಿ ಹಾಡಹಗಲೇ ಇಬ್ಬರ ಬರ್ಬರ ಹತ್ಯೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಹಾಡಹಗಲೇ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಲಷ್ಕರ್ ಮೊಹಲ್ಲಾದಲ್ಲಿ ಘಟನೆ ನಡೆದಿದೆ. ಶೋಯೆಬ್(35) ಮತ್ತು ಮೊಹಮ್ಮದ್ ಗೌಸ್(30) ಕೊಲೆಯಾದವರು ಎಂದು ಹೇಳಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ

8 May 2024 7:05 pm
ವಿವಾದಿತ ಪೋಸ್ಟ್: ಜೆ.ಪಿ. ನಡ್ಡಾ, ಅಮಿತ್ ಮಾಳವಿಯಾಗೆ ಕರ್ನಾಟಕ ಪೊಲೀಸರ ಸಮನ್ಸ್

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರಿಗೆ ಕರ್ನಾಟಕ ಪೊಲೀಸರು ಬುಧವಾರ ಸಮನ್ಸ್ ನೀಡಿದ್ದಾರೆ. ಎಸ್‌ಸಿ/ಎಸ್‌ಟಿ ಸಮುದಾಯದ Read more... The post ವಿವಾದಿತ ಪೋಸ್ಟ್:

8 May 2024 6:55 pm
ಕಾಂಗ್ರೆಸ್ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ನಾಯಕ ಮತ್ತು ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನರಾಗಿದ್ದಾರೆ. ಬೆಳ್ತಂಗಡಿಯಲ್ಲಿ 5 ಬಾರಿ ಶಾಸಕರಾಗಿದ್ದ ವಸಂತ Read more... The post ಕಾಂಗ್ರೆಸ್ ಮಾಜಿ ಶಾಸಕ

8 May 2024 6:41 pm
ಅವಿಮುಕ್ತೇಶ್ವರ ಬ್ರಹ್ಮ ರಥೋತ್ಸವಕ್ಕೆ ಮುಸ್ಲಿಂ ಸದಸ್ಯ ನೇಮಕ ವಿಚಾರ; ಬಿಜೆಪಿಗೆ ಹಿಗ್ಗಾಮುಗ್ಗಾ ಜಾಡಿಸಿದ ಸಿಎಂ…!

ಹೊಸಕೋಟೆಯ ಅವಿಮುಕ್ತೇಶ್ವರ ಬ್ರಹ್ಮ ರಥೋತ್ಸವಕ್ಕೆ ಮುಸ್ಲಿಂ ವ್ಯಕ್ತಿಯನ್ನು ಸದಸ್ಯರನ್ನಾಗಿ ನೇಮಕ ಮಾಡಿದ್ದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ್ದ ರಾಜ್ಯ ಬಿಜೆಪಿ, ಈ ಮೂಲಕ ಕಾಂಗ್ರೆಸ್ ಸರ್ಕಾರ ದೇಗುಲಗಳ

8 May 2024 5:53 pm
ಈ ಪ್ರಕರಣದ ಪ್ರೊಡ್ಯೂಸರ್ –ಡೈರೆಕ್ಟರ್ ಎಲ್ಲವೂ ಅವರೇ; HDK ಗೆ ಡಿಕೆಶಿ ಟಾಂಗ್

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತಿದ್ದು, ಇದರ ಮಧ್ಯೆ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿರುವ ಆರೋಪದಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಮೇ 14ರ ವರೆಗೆ Read more... The post ಈ ಪ್ರಕರಣದ ಪ್ರೊಡ್ಯೂಸರ್

8 May 2024 5:43 pm
ಹಾಲಿನ ಬೆಲೆ ಲೀಟರ್‌ಗೆ 210 ರೂ.; ಕೆಜಿ ಅಕ್ಕಿಯ ಬೆಲೆ 400 ರೂ. ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ ಪಾಕ್ ಜನ…!

ಪಾಕಿಸ್ತಾನದ ಆರ್ಥಿಕ ಸ್ಥಿತಿ ಪಾತಾಳಕ್ಕಿಳಿದಿದೆ. ಅಲ್ಲಿನ ಜನರು ಸಾಲ ಮತ್ತು ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಹಣದುಬ್ಬರ ಎಷ್ಟರಮಟ್ಟಿಗೆ ಹೆಚ್ಚಿದೆ ಎಂದರೆ ಅಗತ್ಯ ಆಹಾರ ಪದಾರ್ಥಗಳು ಕೂಡ ಜನರ Read more... The post ಹಾಲಿನ ಬೆಲೆ ಲೀಟ

8 May 2024 4:20 pm
ನಾಳೆ ಬಿಡುಗಡೆಯಾಗಲಿದೆ ‘ಜಡ್ಜ್‌ಮೆಂಟ್‌’ಚಿತ್ರದ ವಿಡಿಯೋ ಹಾಡು

ಮೇ 24ಕ್ಕೆ ರಾಜ್ಯದಾದ್ಯಂತ ತೆರೆ ಮೇಲೆ ಬರಲು ಸಜ್ಜಾಗಿರುವ ಗುರುರಾಜ ಕುಲಕರ್ಣಿ ನಿರ್ದೇಶನದ ನಿರೀಕ್ಷಿತ ‘ಜಡ್ಜ್‌ಮೆಂಟ್‌’ ಚಿತ್ರದ ವಿಡಿಯೋ ವಿಡಿಯೋ ಹಾಡು ನಾಳೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ. ಈ Read more... The post ನಾಳೆ ಬಿಡುಗಡ

8 May 2024 4:15 pm
Shocking: ಧೂಳಿನಿಂದ ಮೂಗು ಕಟ್ಟಿಕೊಂಡಿದೆ ಎಂದು ನಂಬಿದ್ದ ಮಹಿಳೆ ಮೂಗಲ್ಲಿ ನೂರಾರು ಹುಳುಗಳು ಪತ್ತೆ…!

ಉತ್ತರ ಥಾಯ್ಲೆಂಡ್‌ನ ಮಹಿಳೆಯೊಬ್ಬರ ಮೂಗಿನಲ್ಲಿ ನೂರಾರು ಸಣ್ಣ ಹುಳುಗಳು ಪತ್ತೆಯಾಗಿವೆ. ಮೂಗು ಮುಚ್ಚಿಕೊಂಡಿದೆ ಎಂದು ಆಸ್ಪತ್ರೆಗೆ ಹೋದ ನಂತರ ತನ್ನ ಮೂಗಿನ ಹೊಳ್ಳೆಗಳಲ್ಲಿ ನೂರಾರು ಹುಳುಗಳನ್ನು ಕಂಡು ಆಘಾತಕ್ಕೊಳಗಾಗಿದ್ದ

8 May 2024 4:11 pm
ʼಕೋವಿಡ್ʼ ಲಸಿಕೆ ಹಿಂಪಡೆದ ಅಸ್ಟ್ರಾಜೆನೆಕಾ; ಇದರ ಹಿಂದಿದೆ ಈ ಕಾರಣ….!

ತಮ್ಮ ಲಸಿಕೆ ಅಡ್ಡಪರಿಣಾಮಗಳನ್ನು ಹೊಂದಿದೆ ಎಂದು ಒಪ್ಪಿಕೊಂಡ ಬಳಿಕ ಫಾರ್ಮಾ ಕಂಪನಿ ಅಸ್ಟ್ರಾಜೆನೆಕಾ ಕೋವಿಡ್ -19 ಲಸಿಕೆಯನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದೆ. 2021 ರಲ್ಲಿ ವಿಶ್ವಾದ್ಯಂತ ವ್ಯಾಕ್ಸ್ ಜೆವ್ರಿಯಾ ಎಂದು Read more

8 May 2024 4:07 pm
ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಮತಗಳ ಅಂತರದಿಂದ ಜಯ: ಬಿ.ವೈ. ರಾಘವೇಂದ್ರ ವಿಶ್ವಾಸ

ಶಿವಮೊಗ್ಗ: ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಮತಗಳ ಅಂತರದಿಂದ ಜಯಗಳಿಸುವ ವಿಶ್ವಾಸವಿದೆ. ಚುನಾವಣೆ ಯಶಸ್ವಿಯಾಗಿ ನಡೆಯಲು ಕಾರಣಕರ್ತರಾದ ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ಹಿರಿಯ ಮುಖಂಡರಿಗೆ ಅಭಿನಂದನೆ ಸಲ್ಲಿಸುತ್ತೇನೆ Read more... The p

8 May 2024 4:03 pm
ಕಣ್ಣೀರು ಹಾಕುತ್ತಲೇ ನ್ಯಾಯಾಲಯದಿಂದ ಹೊರ ಬಂದ ರೇವಣ್ಣ…!

ಲೈಂಗಿಕ ಕಿರುಕುಳದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಎಸ್ಐಟಿಯಿಂದ ಬಂಧನಕ್ಕೊಳಗಾಗಿರುವ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್ ಡಿ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆ ನಡೆಸಿದ 17ನೇ Read more... The pos

8 May 2024 3:58 pm
BIG NEWS: ಹೊಟ್ಟೆ ನೋವಿದ್ದರೂ ವಿಚಾರಣೆಗೆ ಸಹಕಾರ; ನ್ಯಾಯಾಧೀಶರ ಮುಂದೆ H D. ರೇವಣ್ಣ ಹೇಳಿಕೆ

ಲೈಂಗಿಕ ಕಿರುಕುಳದ ಸಂತ್ರಸ್ತೆ ಕಿಡ್ನಾಪ್ ಪ್ರಕರಣದಲ್ಲಿ ಎಸ್ಐಟಿಯಿಂದ ಬಂಧನಕ್ಕೊಳಗಾಗಿರುವ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್ ಡಿ ರೇವಣ್ಣ ಇಂದು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಆದರೆ ನ್ಯಾಯಾಲಯ ಅವರಿಗೆ Read more... The post BIG NE

8 May 2024 3:46 pm
BIG BREAKING; ಪರಪ್ಪನ ಅಗ್ರಹಾರಕ್ಕೆ ಎಚ್.ಡಿ. ರೇವಣ್ಣ; 7 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ

ಸಂತ್ರಸ್ತೆ ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಎಸ್ಐಟಿ ವಶದಲ್ಲಿದ್ದ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಕಸ್ಟಡಿ ಇಂದು ಅಂತ್ಯವಾಗಿದ್ದು ಈ ಹಿನ್ನಲೆಯಲ್ಲಿ ಅವರು ಜಾಮೀನು ಕೋರಿ 17ನೇ Read more... The post BIG BREAKING; ಪರಪ್ಪನ ಅಗ್ರಹಾರಕ್ಕೆ ಎಚ್.ಡಿ.

8 May 2024 3:33 pm
BIG BREAKING: ಎಚ್.ಡಿ. ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಕಿಡ್ನಾಪ್ ಪ್ರಕರಣದಲ್ಲಿ ಎಸ್ಐಟಿಯಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಜಾಮೀನು ಅರ್ಜಿಯ ವಿಚಾರಣೆ ಇಂದು ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯದಲ್ಲಿ ನಡೆದಿದ್ದು, ಬಳಿಕ ವಿಚಾರಣೆ Read more... The post BIG BREAKING: ಎಚ್.ಡಿ.

8 May 2024 3:12 pm
BIG NEWS: ಮಾಜಿ ಸಚಿವ ರೇವಣ್ಣಗೆ ಇಂದು ಸಿಗುತ್ತಾ ಜಾಮೀನು ? ನ್ಯಾಯಾಲಯದಲ್ಲಿ ವಿಚಾರಣೆ ಆರಂಭ

ಕಿಡ್ನಾಪ್ ಪ್ರಕರಣದಲ್ಲಿ ಎಸ್ಐಟಿ ತಂಡದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ರೇವಣ್ಣ ಅವರ ಕಸ್ಟಡಿ ಅವಧಿ ಇಂದು ಅಂತ್ಯವಾಗಿದ್ದು, ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ಆರಂಭವಾಗಿದೆ. ನ್ಯಾಯಮೂರ್ತಿ ರವೀಂದ್ರ Read more... The p

8 May 2024 3:09 pm
BIG NEWS: ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ?

ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಪೆನ್ ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಸಂತ್ರಸ್ತಯೊಬ್ಬರ ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಎಚ್ ಡಿ Read more... The po

8 May 2024 3:04 pm
ದೇಶದಲ್ಲಿ ಹೆಚ್ಚುತ್ತಲೇ ಇದೆ ‘ಘೋಸ್ಟ್ ಮಾಲ್’ಗಳ ಸಂಖ್ಯೆ; ಇವುಗಳಿಂದ ಕೋಟಿ ಕೋಟಿ ನಷ್ಟವಾಗ್ತಿರೋದು ಹೇಗೆ ಗೊತ್ತಾ ?

ಭಾರತದಲ್ಲಿ ಘೋಸ್ಟ್‌ ಶಾಪಿಂಗ್‌ ಸೆಂಟರ್‌ಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ಭೂತ ಖರೀದಿ ಕೇಂದ್ರಗಳಿಂದ ಕೋಟ್ಯಂತರ ರೂಪಾಯಿ ನಷ್ಟವಾಗುತ್ತಿದೆ. ಇತ್ತೀಚಿನ ವರದಿಯೊಂದರಲ್ಲಿ ಘೋಸ್ಟ್‌ ಮಾಲ್‌ಗಳ ಸಂಖ್ಯೆ ನಿರಂತರವಾಗಿ ಹೆಚ್ಚುತ

8 May 2024 2:59 pm
ಬೊಜ್ಜಿನ ಸಮಸ್ಯೆ ಇರುವವರು ಪ್ರತಿದಿನ ಸಂಜೆ ಮಾಡಬೇಕು ಈ ಕೆಲಸ…!

ಸ್ಥೂಲಕಾಯತೆಯಿಂದ ಬಳಲುತ್ತಿರುವ ಜನರಿಗೆ ಸಂಜೆ ವ್ಯಾಯಾಮವು ಹೆಚ್ಚು ಪ್ರಯೋಜನಕಾರಿಯಾಗಿದೆ. ಇತ್ತೀಚೆಗೆ ಪ್ರಕಟವಾದ ಅಧ್ಯಯನದ ಪ್ರಕಾರ, ಸಂಜೆಯ ಸಮಯದಲ್ಲಿ ಚಟುವಟಿಕೆಯ ವ್ಯಾಯಾಮವನ್ನು ಮಾಡುವುದರಿಂದ ಹೃದ್ರೋಗ, ಸೂಕ್ಷ್ಮ ನಾಳ

8 May 2024 2:55 pm
ಮೇ ಹತ್ತಕ್ಕೆ ಮರು ಬಿಡುಗಡೆಯಾಗುತ್ತಿದೆ ‘RRR’

ಜೂನಿಯರ್ ಎನ್ಟಿಆರ್ ಮತ್ತು ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅಭಿನಯದ ‘RRR’ 2022 ಮಾರ್ಚ್ 22 ರಂದು ವಿಶ್ವದಾದ್ಯಂತ ತೆರೆಕಂಡಿತ್ತು. ಈ ಚಿತ್ರ ಬಾಕ್ಸ್ ಆಫೀಸ್ ನಲ್ಲಿ Read more... The post ಮೇ ಹತ್ತಕ್ಕೆ ಮರು ಬಿಡುಗಡೆಯಾಗುತ್ತಿದೆ ‘RRR’ first appeared on Kannada

8 May 2024 1:56 pm
ಬಿಜೆಪಿಯವರಿಗೆ ಮಾನ –ಮರ್ಯಾದೆ ಇದೆಯಾ; ಅವರ ಅಧಿಕಾರಾವಧಿಯಲ್ಲೂ ಮುಸ್ಲಿಂ ವ್ಯಕ್ತಿ ನೇಮಕ: ರಾಮಲಿಂಗಾರೆಡ್ಡಿ ಕಿಡಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಅವಿಮುಕ್ತೇಶ್ವರ ದೇವಾಲಯದ ಬ್ರಹ್ಮರಥೋತ್ಸವ ಅಭಿವೃದ್ಧಿ ನಿರ್ವಹಣೆಗೆ ನೇಮಿಸಿರುವ ಸಮಿತಿಯಲ್ಲಿ ನವಾಜ್ ಎಂಬ ವ್ಯಕ್ತಿಗೆ ಅವಕಾಶ ನೀಡಲಾಗಿದೆ. ಈ ಮೂಲಕ ಹಿಂದೂ ದೇವಾಲಯಗಳನ್ನು ಹಿಡಿ

8 May 2024 1:53 pm
ಹೊಸಕೋಟೆ ಅವಿಮುಕ್ತೇಶ್ವರ ಬ್ರಹ್ಮ ರಥೋತ್ಸವಕ್ಕೆ ಮುಸ್ಲಿಂ ಸದಸ್ಯನ ನೇಮಕ; ಟ್ವೀಟ್ ಮಾಡಿ ಕಿಡಿ ಕಾರಿದ ಬಿಜೆಪಿ….!

ಹೊಸಕೋಟೆ ಅವಿಮುಕ್ತೇಶ್ವರ ಬ್ರಹ್ಮ ರಥೋತ್ಸವ ನಡೆಯಲಿದ್ದು, ಅಭಿವೃದ್ಧಿ ಕಾರ್ಯಗಳು ನಿರ್ವಹಿಸುವ ಹಿನ್ನೆಲೆಯಲ್ಲಿ ಹೊಸಕೋಟೆ ತಹಶೀಲ್ದಾರ್ ಸಮಿತಿಯೊಂದನ್ನು ರಚಿಸಿದ್ದಾರೆ. ಕನ್ವಿನೀರ್ ಸೇರಿದಂತೆ ಈ ಸಮಿತಿಯಲ್ಲಿ 12 ಮಂದಿ ಇದ್

8 May 2024 1:50 pm
BIG NEWS: ಪೆನ್ ಡ್ರೈವ್ ಹಂಚಿಕೆಯಲ್ಲಿ ಎಲ್.ಆರ್.ಶಿವರಾಮೇಗೌಡ ಒಬ್ಬ ಏಜೆಂಟ್; ಆತನಿಗೆ 5 ಕೋಟಿ ಕೊಡಲಾಗಿದೆ; ಮಾಜಿ ಶಾಸಕ ಸುರೇಶ್ ಗೌಡ ಆರೋಪ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಪೆನ್ ಡ್ರೈವ್ ಹಂಚಿಕೆಗಾಗಿ ಹತ್ತಾರು ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ ಎಂದು ಮಾಜಿ ಶಾಸಕ Read more... The post BIG NEWS: ಪೆನ್ ಡ್

8 May 2024 1:36 pm
BIG NEWS: ಚೆನ್ನೈ ಕಂಪನಿಯಲ್ಲಿ ಪೆನ್ ಡ್ರೈವ್ ಖರೀದಿಯಾಗಿದೆ; ಆಸ್ಟ್ರೇಲಿಯಾ, ಮಲೇಷಿಯಾ ಲ್ಯಾಬ್ ನಲ್ಲಿ ತಯಾರಿಯಾಗಿದೆ; ಶಾಸಕ ಜಿ.ಟಿ.ದೇವೇಗೌಡ ಗಂಭೀರ ಆರೋಪ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಈ ಪೆನ್ ಡ್ರೈವ್ ಹಂಚಿಕೆ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ಕೈವಾಡವಿದೆ ಎಂದು ಶಾಸಕ Read more... The post BIG NEWS: ಚೆನ್ನೈ ಕಂಪ

8 May 2024 1:25 pm
ಆಸ್ಪತ್ರೆಯ ಶೌಚಾಲಯದಲ್ಲಿ ಪತ್ತೆಯಾಗಿದ್ದ ಹೆಣ್ಣುಭ್ರೂಣದ ತಾಯಿ ಪತ್ತೆ ಮಾಡಿದ ಪೊಲೀಸರು

ಬೆಂಗಳೂರು: ನೆಲಮಂಗಲದ ಸರ್ಕಾರಿ ಆಸ್ಪತ್ರೆಯ ಶೌಚಾಲಯದಲ್ಲಿ ಪತ್ತೆಯಾಗಿದ್ದ ಹೆಣ್ಣುಭ್ರೂಣದ ತಾಯಿಯನ್ನು ಪತ್ತೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನೆಲಮಂಗಲದ ಸರ್ಕಾರಿ ಆಸ್ಪತ್ರೆಯ ಶೌಚಾಲಯದಲ್ಲಿ ಮೇ 7ರಂದು ಹೆಣ್ಣ

8 May 2024 1:14 pm
ಬೇಸಿಗೆಯಲ್ಲಿ ಪ್ರತಿದಿನ ಸ್ನಾನ ಮಾಡದೇ ಇದ್ದಲ್ಲಿ ಆಗಬಹುದು ಇಂಥಾ ದುಷ್ಪರಿಣಾಮ….!

ಬೇಸಿಗೆಯಲ್ಲಿ ಸ್ನಾನ ಮಾಡುವುದು ದೈನಂದಿನ ಅಭ್ಯಾಸ ಮಾತ್ರವಲ್ಲ, ದೇಹವನ್ನು ಸ್ವಚ್ಛವಾಗಿ ಮತ್ತು ಆರೋಗ್ಯಕರವಾಗಿಡಲು ಪ್ರಮುಖ ಮಾರ್ಗವಾಗಿದೆ. ಬೇಸಿಗೆಯಲ್ಲಿ ಧೂಳು, ಕೆಸರು, ಬೆವರು ಮತ್ತು ಹೆಚ್ಚಿನ ತಾಪಮಾನದಿಂದ ಪರಿಹಾರ ಸಿಗಬ

8 May 2024 1:03 pm
BIG NEWS: ಜೆಡಿಎಸ್ ಮುಗಿಸಲು ಸಿಎಂ ಡಿಸಿಎಂ ಸಂಚು; ಜಿ.ಟಿ. ದೇವೇಗೌಡ ಗಂಭೀರ ಆರೋಪ

ಮಾಜಿ ಸಚಿವ ಎಚ್ ಡಿ ರೇವಣ್ಣ ಬಂಧನವನ್ನು ಖಂಡಿಸಿ ಹಾಗೂ ಹಾಸನ ಪೆನ್ ಡ್ರೈವ್ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಒತ್ತಾಯಿಸಿ ಜಾತ್ಯಾತೀತ ಜನತಾದಳದ ನಾಯಕರು ಹಾಗೂ ಕಾರ್ಯಕರ್ತರು Read more... The post BIG NEWS: ಜೆಡಿಎಸ್ ಮುಗಿಸಲು ಸಿಎಂ ಡ

8 May 2024 12:56 pm
BREAKING: ರೇವಣ್ಣ ಪರ ಮಾತ್ರ ಹೋರಾಟ; ಪ್ರಜ್ವಲ್ ರೇವಣ್ಣ ವಿಷಯದಲ್ಲಲ್ಲ: HDK ಮಹತ್ವದ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ಮಾತಿನ ಸಮರ ತಾರಕಕ್ಕೇರಿದ್ದು, ಎಚ್ ಡಿ ರೇವಣ್ಣ ಬಂಧನದ ಹಿಂದೆ ಷಡ್ಯಂತ್ರವಿದೆ ಎಂದು Read more... The post BREAKING: ರೇವಣ್ಣ ಪರ ಮಾತ್ರ ಹೋರಾಟ; ಪ್

8 May 2024 12:48 pm
BIG NEWS: ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ; ಇಬ್ಬರು ಮಹಿಳೆಯರ ಸ್ಥಿತಿ ಗಂಭೀರ

ಉಡುಪಿ: ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿ ನಡೆದಿದೆ. Read more... The post BIG NEWS: ಸಿಡಿಮ

8 May 2024 12:46 pm
ಬ್ರದರ್ ಸ್ವಾಮಿಗಳಿಂದ ಹಗ್ಗ ತೋರಿಸಿ ಹಾವು ಎಂಬಂತೆ ಬಿಂಬಿಸುವ ಸಾಹಸ: HDK ವಿರುದ್ಧ ಕಾಂಗ್ರೆಸ್ ವ್ಯಂಗ್ಯ

ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ರಾಸಲೀಲೆ ಇರುವ ಪೆನ್ ಡ್ರೈವ್ ಬಹಿರಂಗವಾದ ವಿಚಾರ ಈಗ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ತೀವ್ರ ವಾಗ್ವಾದಕ್ಕೆ Read more... The post ಬ್ರದರ್ ಸ್ವಾಮಿಗಳ

8 May 2024 12:45 pm
ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕನ ಮನೆಗೆ ಪೊಲೀಸ್ ರಕ್ಷಣೆ

ಸಂಸದ ಪ್ರಜ್ವಲ್ ರೇವಣ್ಣ ಅವರ ರಾಸಲೀಲೆ ಇರುವ ಪೆನ್ ಡ್ರೈವ್ ಹೊಂದಿದ್ದರೆನ್ನಲಾದ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ಮನೆಗೆ ರಕ್ಷಣೆಗಾಗಿ ಇಬ್ಬರು ಪೊಲೀಸರನ್ನು ನಿಯೋಜಿಸಲಾಗಿದೆ. ಹಾಸನ ಜಿಲ್ಲೆ Read more... The post ಪ್ರಜ್ವಲ್ ರೇವಣ್ಣ ಮಾ

8 May 2024 12:21 pm
Watch |ಪಾಕಿಸ್ತಾನದಲ್ಲಾಗುತ್ತಿರುವ ಹತ್ಯೆಗಳಲ್ಲಿ ಭಾರತದ ಪಾತ್ರವೆಂದ ಪಾಕ್ ISPR ಡಿಜಿ; ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಹಾಸ್ಯಕ್ಕೊಳಗಾಗಿದೆ ಈ ಹೇಳಿಕೆ

ನೆರೆರಾಷ್ಟ್ರ ಪಾಕಿಸ್ತಾನ, ಭಾರತದ ಮೇಲೆ ಮತ್ತೆ ಗೂಬೆ ಕೂರಿಸುವ ಹೇಳಿಕೆ ನೀಡಿದೆ. ಪಾಕಿಸ್ತಾನದಲ್ಲಿ ಆಗುತ್ತಿರುವ ಹತ್ಯೆಗಳಲ್ಲಿ ಭಾರತದ ಪಾತ್ರವಿದೆ ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ISPR) ನ ಮಹಾನಿರ್ದೇಶಕ Read more... The

8 May 2024 12:09 pm
ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಮೇಘನಾ ಗಾಂವ್ಕರ್

ಚಾರ್ಮಿನಾರ್ ಖ್ಯಾತಿಯ ನಟಿ ಮೇಘನಾ ಗಾಂವ್ಕರ್ ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. 2010 ರಲ್ಲಿ ತೆರೆಕಂಡ ‘ನಮ್ ಏರಿಯಾಲ್ ಒಂದ್ ದಿನ’ ಚಿತ್ರದ ಮೂಲಕ ತಮ್ಮ ಸಿನಿ ಜರ್ನಿ Read more... The post ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಮೇಘನಾ ಗಾಂ

8 May 2024 11:45 am
ಮೇ 10ಕ್ಕೆ ಬಿಡುಗಡೆಯಾಗಲಿದೆ ‘chef ಚಿದಂಬರ’ಚಿತ್ರದ ಟೈಟಲ್ ಟ್ರ್ಯಾಕ್

ಆನಂದರಾಜ್ ರಚಿಸಿ ನಿರ್ದೇಶಿಸಿರುವ ಅನಿರುದ್ಧ್ ಅಭಿನಯದ ‘chef ಚಿದಂಬರ’ ಚಿತ್ರದ ಟೈಟಲ್ ಟ್ರ್ಯಾಕ್ ಇದೆ ಮೇ ಹತ್ತಕ್ಕೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ Read more... The post ಮೇ 10ಕ್ಕೆ ಬಿ

8 May 2024 11:30 am
ಇಂದು ನಟ ಕಾಶಿನಾಥ್ ಜನ್ಮದಿನ

2018 ಜನವರಿ 16ರಂದು ನಿಧನರಾದ ಖ್ಯಾತ ಹಿರಿಯ ನಟ ಕಾಶಿನಾಥ್ ಅವರ ವಿಭಿನ್ನ ಸಿನಿಮಾಗಳು ಇಂದಿಗೂ ಎಲ್ಲರ ಮನೆ ಮಾತಾಗಿವೆ. ಇಂದು ಕಾಶಿನಾಥ್ ಅವರ ಜನ್ಮದಿನವಾಗಿದ್ದು, ಹಲವಾರು ಹಿರಿಯ Read more... The post ಇಂದು ನಟ ಕಾಶಿನಾಥ್ ಜನ್ಮದಿನ first appeared on Kannada Du

8 May 2024 11:27 am
ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ. ಭಗವಂತ ಖೂಬಾ ಅವರು ತಮ್ಮ ಶರ್ಟ್ Read more... The post ಕೇಂದ್ರ ಸಚಿವ ಭಗವಂತ ಖೂಬಾ ವಿ

8 May 2024 9:09 am
ವಿಶ್ವದಾದ್ಯಂತ ಎಲ್ಲಾ ಕೋವಿಶೀಲ್ಡ್ ಲಸಿಕೆ ವಾಪಸ್ ಪಡೆದ ಅಸ್ಟ್ರಾಜೆನಿಕಾ

ನವದೆಹಲಿ: ವಿಶ್ವದಾದ್ಯಂತ ಕೋವಿಶೀಲ್ಡ್ ಎಲ್ಲಾ ಲಸಿಕೆಗಳನ್ನು ಅಸ್ಟ್ರಾಜೆನಿಕಾ ಕಂಪನಿ ವಾಪಸ್ ಪಡೆದುಕೊಂಡಿದೆ. ಲಸಿಕೆ ತಯಾರಿಸುವುದಿಲ್ಲ ಮತ್ತು ಸರಬರಾಜು ಮಾಡುವುದಿಲ್ಲ ಎಂದು ಅಸ್ಟ್ರಾಜೆನಿಕಾ ಕಂಪನಿ ತಿಳಿಸಿದೆ ಲಸಿಕೆ ಹಿ

8 May 2024 8:56 am
ವಸತಿ ಗೃಹದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ತನಿಖೆಗೆ ಮೂರು ತಂಡ ರಚನೆ

ಮಂಡ್ಯ: ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಆರೋಗ್ಯ ಇಲಾಖೆ ವಸತಿ ಗೃಹದಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆಸುತ್ತಿದ್ದ ಪ್ರಕರಣದ ತನಿಖೆಗಾಗಿ ಮೂರು ತಂಡಗಳನ್ನು ರಚಿಸಲಾಗಿದೆ. ಡಿ.ವೈ.ಎಸ್.ಪಿ. ಮುರುಳಿ ಅವರ ನೇತೃತ್ವದಲ್ಲಿ Read more... The post

8 May 2024 8:44 am
BREAKING: ಹೈದರಾಬಾದ್ ನಲ್ಲಿ ಘೋರ ದುರಂತ: ಗೋಡೆ ಕುಸಿದು 7 ಮಂದಿ ಸಾವು

ಹೈದರಾಬಾದ್ ನಗರದ ಬಾಚುಪಲ್ಲಿಯ ರೇಣುಕಾ ಎಲ್ಲಮ್ಮ ಕಾಲೋನಿಯಲ್ಲಿ ಗೋಡೆ ಕುಸಿದು ಏಳು ಮಂದಿ ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ ಬಾಚುಪಲ್ಲಿಯ ರೇಣುಕಾ ಎಲ್ಲಮ್ಮ ಕಾಲೋನಿಯಲ್ಲಿ ನಿರ್ಮಾಣ Read more... The post BREAKING: ಹೈದ

8 May 2024 8:21 am
BREAKING: ಚುನಾವಣಾ ಸಿಬ್ಬಂದಿ ಕರೆದೊಯ್ಯುತ್ತಿದ್ದ ಬಸ್ ಗೆ ಬೆಂಕಿ, ಹಲವು ಬೂತ್ ಗಳ ಇವಿಎಂಗಳಿಗೆ ಹಾನಿ

ಮಧ್ಯಪ್ರದೇಶದ ಬೇತಲ್ ಜಿಲ್ಲೆಯಲ್ಲಿ ಮತಗಟ್ಟೆ ಅಧಿಕಾರಿಗಳು ಮತ್ತು ವಿದ್ಯುನ್ಮಾನ ಮತಯಂತ್ರಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಹಲವಾರು ಇವಿಎಂಗಳಿಗೆ ಹಾನಿಯಾಗಿದೆ ಎಂದು ಹಿರಿಯ ಅಧಿಕಾರಿಯೊ

8 May 2024 8:08 am
ರೌಡಿಶೀಟರ್ ಕೊಲೆ ಮಾಡಿದ್ದ 9 ಮಂದಿಗೆ ಜೀವಾವಧಿ ಶಿಕ್ಷೆ

ಹಾಸನ: ರೌಡಿಶೀಟರ್ ಮಾಸ್ತಿಗೌಡ ಕೊಲೆ ಮಾಡಿದ್ದ 9 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ರೌಡಿಶೀಟರ್ ಯಾಚೇನಹಳ್ಳಿ ಚೇತು ಸೇರಿದಂತೆ 9 ಮಂದಿಗೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಹೆಚ್ಚುವರಿ Read more... The post ರೌಡಿಶೀಟರ್

8 May 2024 7:58 am
ʼಮದರ್ಸ್‌ ಡೇʼ ದಿನ ಉಡುಗೊರೆಯಾಗಿ ನೀಡಲು ಇಲ್ಲಿವೆ ಬೆಸ್ಟ್‌ ಸ್ಕೂಟರ್‌

ಮದರ್ಸ್‌ ಡೇ ಬಹಳ ವಿಶೇಷವಾದ ಆಚರಣೆಗಳಲ್ಲೊಂದು. ಈ ದಿನ ಅಮ್ಮನಿಗೆ ಏನಾದರೂ ವಿಶೇಷ ಉಡುಗೊರೆ ಕೊಡಬೇಕು ಅನ್ನೋದು ಎಲ್ಲರ ಆಸೆ. ತಾಯಿಯನ್ನು ಸಂತೋಷಪಡಿಸಲು ಮತ್ತು ಅವರ ಕೆಲಸವನ್ನು ಸುಲಭಗೊಳಿಸುವ Read more... The post ʼಮದರ್ಸ್‌ ಡೇʼ ದಿನ ಉಡು

8 May 2024 7:27 am
ಆಗುಂಬೆ ಘಾಟಿಯಲ್ಲಿ 3500 ಕೋಟಿ ರೂ. ವೆಚ್ಚದಲ್ಲಿ ಸುರಂಗ ಮಾರ್ಗ ನಿರ್ಮಾಣ

ರಾಷ್ಟ್ರೀಯ ಹೆದ್ದಾರಿ 169ಎ ಮಲ್ಪೆ -ತೀರ್ಥಹಳ್ಳಿ ಚತುಷ್ಪಥ ಯೋಜನೆ ಪ್ರಗತಿಯಲ್ಲಿದೆ. ಈ ನಡುವೆ ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ ಯೋಜನೆ ಮತ್ತೆ ಚರ್ಚೆಯಾಗತೊಡಗಿದೆ. ಕೇಂದ್ರ ಹೆದ್ದಾರಿ ಸಚಿವ Read more... The post ಆಗುಂಬೆ ಘಾಟಿಯ

8 May 2024 7:27 am
ಮನೆಯಲ್ಲಿ ಇಲ್ಲದಿದ್ದರೂ ಕಾರಿನಲ್ಲಿರಲೇಬೇಕು ಏರ್ ಪ್ಯೂರಿಫೈಯರ್; ಇದರ ಹಿಂದಿದೆ ಈ ಕಾರಣ

ಕಳೆದ ಕೆಲವು ವರ್ಷಗಳಿಂದ ವಾಯು ಮಾಲಿನ್ಯದ ಸಮಸ್ಯೆ ಸಾಕಷ್ಟು ಹೆಚ್ಚಾಗಿದೆ. ಪ್ರತಿ ವರ್ಷ ದೀಪಾವಳಿಯ ಸಮಯದಲ್ಲಂತೂ ದೆಹಲಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾತಾವರಣ ಸಂಪೂರ್ಣ ಕಲುಷಿತವಾಗುತ್ತದೆ. ಅನೇಕ ಜನರು Read more...

8 May 2024 7:12 am
ಕಾರ್ ಮೇಲೆ ಮರ ಬಿದ್ದು ಯುವಕ ಸಾವು: ಮೂರು ಇಲಾಖೆಗಳ ವಿರುದ್ಧ ಎಫ್ಐಆರ್ ದಾಖಲು

ಮಂಡ್ಯ: ಮಂಡ್ಯ ನಗರದಲ್ಲಿ ಸೋಮವಾರ ರಾತ್ರಿ ಬಿರುಗಾಳಿ ಸಹಿತ ಮಳೆಯಾಗಿದ್ದು, ಈ ಸಂದರ್ಭದಲ್ಲಿ ಕಾರ್ ಮೇಲೆ ಮರ ಬಿದ್ದು ಯುವಕ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮೂರು ಇಲಾಖೆಗಳ ವಿರುದ್ಧ Read more... The post ಕಾರ್ ಮೇಲೆ ಮರ ಬಿದ್ದು ಯುವಕ ಸಾ

8 May 2024 7:12 am
ಈ ಹಣ್ಣುಗಳನ್ನು ತಿನ್ನಿ ಕ್ಯಾನ್ಸರ್ ನಿಂದ ದೂರವಿರಿ

ಕ್ಯಾನ್ಸರ್ ಮಾರಕ ಖಾಯಿಲೆಗಳಲ್ಲೊಂದು. ಸೂರ್ಯನಿಂದಾಗುವ ಹಾನಿ, ಧೂಮಪಾನ, ಇನ್ಫೆಕ್ಷನ್ ಹೀಗೆ ಹಲವು ಕಾರಣಗಳಿಂದ ಕ್ಯಾನ್ಸರ್ ಬರುತ್ತದೆ. ಹಾಗಾಗಿ ಆಹಾರದ ಮೇಲೆ ಹಿಡಿತವಿದ್ರೆ ಇದನ್ನು ತಡೆಗಟ್ಟಬಹುದು. ಈ ಐದು ಹಣ್ಣುಗಳನ್ನು Read more...

8 May 2024 7:10 am
ಬ್ಯೂಟಿ ಪಾರ್ಲರ್ ತೆರೆಯಲು ಪತಿಯಿಂದ 2 ಲಕ್ಷ‌ ರೂ. ಪಡೆದ ಪತ್ನಿ; ಅದೇ ಹಣದಲ್ಲಿ ಗಂಡನ ಕೊಲೆಗೆ ಸುಪಾರಿ

ಬ್ಯೂಟಿ ಪಾರ್ಲರ್ ತೆರೆಯಲು ಗಂಡನಿಂದ ಹಣ ಪಡೆದು ಅದೇ ಹಣದಿಂದ ಗಂಡನ ಕೊಲೆಗೆ ಸುಪಾರಿ ಕೊಟ್ಟ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ನಡೆದಿದೆ. ಗಂಡನ ಕೊಲೆಯಾದ 24 ಗಂಟೆಯೊಳಗೇ Read more... The post ಬ್ಯೂಟಿ ಪಾರ್ಲರ್ ತೆರೆಯಲು ಪತಿಯಿಂದ 2 ಲಕ

8 May 2024 7:06 am
ಓರ್ವ ಹುಡುಗನಿಗಾಗಿ ರಸ್ತೆಯಲ್ಲೇ ಹುಡುಗಿಯರ ಫೈಟ್; ಶಾಕಿಂಗ್‌ ವಿಡಿಯೋ ವೈರಲ್

ಶಾಲಾ ಕಾಲೇಜಿನ ವಿದ್ಯಾರ್ಥಿನಿಯರು ರಸ್ತೆಯಲ್ಲೇ ಕಿತ್ತಾಡುವ ಪ್ರಸಂಗಗಳು ಹೆಚ್ಚಾಗುತ್ತಿದ್ದು ಇಂಥದ್ದೇ ಮತ್ತೊಂದು ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ. ಅದರಲ್ಲಿ ಇಬ್ಬರು ವಿದ್ಯಾರ್ಥಿನಿಯರು ಓರ್ವ ಹುಡ

8 May 2024 7:00 am
ಪೋಷಕರ ಜತೆ ತೆರಳಲು ನಿರಾಕರಿಸಿದ ಪ್ರಿಯಕರನೊಂದಿಗೆ ಪರಾರಿಯಾಗಿದ್ದ ಅಪ್ರಾಪ್ತೆ

ಬೆಂಗಳೂರು: ಮನೆ ಬಿಟ್ಟು ಪ್ರಿಯಕರನೊಂದಿಗೆ ಪರಾರಿಯಾಗಿದ್ದ ಅಪ್ರಾಪ್ತೆ ಪೋಷಕರೊಂದಿಗೆ ಹೋಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಆಕೆಯನ್ನು ಸರ್ಕಾರಿ ವಸತಿ ನಿಲಯದಲ್ಲಿ ಇರಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ನಾಪತ್

8 May 2024 6:59 am
ನೀವು ಹೋದ ಕಡೆಯಲ್ಲೆಲ್ಲಾ ಬರುತ್ತೆ ಈ ಎಸಿ; ಶರ್ಟ್ ನೊಂದಿಗೆ ಧರಿಸಬಹುದು ಏರ್ ಕಂಡೀಷನರ್…!

ಬಿಸಿಲ ಬೇಗೆ ಹೆಚ್ಚಾಗಿದ್ದು ಸೆಖೆ ತಡೆಯಲು ಆಗುತ್ತಿಲ್ಲ. ಮನೆಯಲ್ಲಿದ್ದರೆ ಫ್ಯಾನ್ ಅಥವಾ ಎಸಿ ಬಳಸಬಹುದು ಆದರೆ ಹೊರಗಡೆ ಇದ್ದಾಗ ಕೂಲ್ ಆಗಲು ಪರ್ಯಾಯ ಮಾರ್ಗವಿದೆಯಾ ಎಂದು ಯೋಚಿಸುವವರಿಗೆ ಸೋನಿ Read more... The post ನೀವು ಹೋದ ಕಡೆಯಲ್ಲೆ

8 May 2024 6:56 am
ಸನ್ ಬರ್ನ್‌ ದೂರವಾಗಿಸಲು ಬಳಸಿ ‘ಟೀ ಬ್ಯಾಗ್’

ನೀವು ಬೆಳಗೆದ್ದು ಚಹಾ ಕುಡಿಯುವವರೇ, ಅದರಲ್ಲೂ ನಿಮಗೆ ಗ್ರೀನ್ ಟೀ ಎಂದರೆ ಬಹಳ ಇಷ್ಟವೇ…? ಒಮ್ಮೆ ಬಳಸಿದ ಟೀ ಪುಡಿಯ ಬ್ಯಾಗ್ ಅನ್ನು ಹಾಗೆ ಎಸೆದು ಬಿಡಬೇಡಿ. ಅದರಲ್ಲಿ Read more... The post ಸನ್ ಬರ್ನ್‌ ದೂರವಾಗಿಸಲು ಬಳಸಿ ‘ಟೀ ಬ್ಯಾಗ್’ first appeare

8 May 2024 6:50 am
ಎಸ್.ಎಂ. ಕೃಷ್ಣ ಆರೋಗ್ಯ ವಿಚಾರಿಸಿದ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಅನಾರೋಗ್ಯದಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಭೇಟಿ ಮಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ್

8 May 2024 6:49 am
ಇಂದು H.D. ರೇವಣ್ಣ ಕಸ್ಟಡಿ ಅಂತ್ಯ; ನ್ಯಾಯಾಲಯಕ್ಕೆ ಹಾಜರುಪಡಿಸಲಿರುವ ಎಸ್ಐಟಿ

ಮನೆ ಕೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿರುವ ಹಾಗೂ ಕಿಡ್ನಾಪ್ ಪ್ರಕರಣದಲ್ಲಿ ಎಸ್ಐಟಿ ತಂಡದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಕಸ್ಟಡಿ ಅವಧಿ ಇಂದು ಅಂತ್ಯವಾಗಲಿದೆ. ಈ Read more... The post ಇಂದು H.D. ರೇವಣ್ಣ ಕಸ್ಟಡ

8 May 2024 6:42 am
ಬೇಸಿಗೆಯಲ್ಲಿ ಮೊಸರು ತುಂಬಾ ಹುಳಿಯಾಗದಂತೆ ತಡೆಯಲು ಇಲ್ಲಿದೆ ಸುಲಭ ಟಿಪ್ಸ್‌

ಬೇಸಿಗೆಯಲ್ಲಿ ವಿಪರೀತ ಸೆಖೆಯಿದ್ದಾಗ ತಣ್ಣನೆಯ ಮೊಸರು ಸವಿಯಲು ಎಲ್ಲರೂ ಇಷ್ಟಪಡುತ್ತಾರೆ. ಆದರೆ ಬೇಸಿಗೆ ಕಾಲದಲ್ಲಿ ಮೊಸರು ಬೇಗ ಹುಳಿಯಾಗುತ್ತದೆ. ಅದರ ರುಚಿ ಕೆಡುತ್ತದೆ. ಸೆಖೆಗಾಲದಲ್ಲೂ ಮೊಸರು ಹುಳಿಯಾಗದಂತಿರಲು ಕೆಲವೊಂದು

8 May 2024 6:40 am
ಮತದಾನ ಮಾಡಿದ ಮರುಕ್ಷಣವೇ ಹೃದಯಾಘಾತದಿಂದ ವ್ಯಕ್ತಿ ಸಾವು

ಕಲಬುರಗಿ: ಮತದಾನ ಮಾಡಿದ ನಂತರ ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಬೀದರ್ ಲೋಕಸಭಾ ಕ್ಷೇತ್ರದಲ್ಲಿ ವ್ಯಾಪ್ತಿಯ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಾ ವಲಯದ Read more... The p

8 May 2024 6:37 am
ಅರಿಶಿಣ ಬೆರೆಸಿದ ಹಾಲು ಸೇವಿಸುವುದರಿಂದ ಸಿಗುತ್ತೆ ಈ ಆರೋಗ್ಯ ಪ್ರಯೋಜನ

ನಮ್ಮ ಹಿರಿಯರು ಹಾಲಿನಲ್ಲಿ ಅರಶಿನವನ್ನು ಮಿಕ್ಸ್ ಮಾಡಿ ಕುಡಿಯುತ್ತಿದ್ದರು. ಇದರಿಂದ ಹಲವು ಕಾಯಿಲೆಗಳನ್ನು ನಿವಾರಿಸಬಹುದೆಂದು ಹೇಳುತ್ತಾರೆ. ಆದರೆ ಈಗಿನವರು ಹಾಲಿಗೆ ಮಾರುಕಟ್ಟೆಯಲ್ಲಿ ಸಿಗುವಂತಹ ರುಚಿಕರವಾದ ಕೆಮಿಕಲ್ ಯು

8 May 2024 6:32 am
ಎಣ್ಣೆಯುಕ್ತ ಕೂದಲಿಗೆ ಬಳಸಿ ಮನೆಯಲ್ಲಿಯೇ ತಯಾರಿಸಿದ ಈ ಹೇರ್ ಕಂಡೀಷನರ್

ಎಣ್ಣೆಯುಕ್ತ ಕೂದಲಿನ ಸಮಸ್ಯೆ ಹೆಚ್ಚಾಗಿ ಮಳೆಗಾಲದಲ್ಲಿ ಕಂಡುಬರುತ್ತದೆ. ಇದರಿಂದ ಕೂದಲಿನಲ್ಲಿ, ಕೊಳಕು, ಧೂಳು ಸೇರಿಕೊಂಡು ಕೂದಲಿಗೆ ಹಾನಿಯನ್ನುಂಟುಮಾಡುತ್ತದೆ. ಇಂತಹ ಕೂದಲನ್ನು ಆರೈಕೆ ಮಾಡಲು ಮನೆಯಲ್ಲಿಯೇ ತಯಾರಿಸಬಹುದಾದ

8 May 2024 6:30 am
ʼಕೊತ್ತಂಬರಿ ಬೀಜʼ ಹೀಗೆ ಸೇವಿಸುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು

ಕೊತ್ತಂಬರಿ ಬೀಜ ಸಾಂಬಾರಿಗೆ ರುಚಿ ಕೊಡುವುದು ಮಾತ್ರವಲ್ಲ ನಿಮ್ಮ ದೇಹವನ್ನು ಹಲವು ರೋಗಗಳ ವಿರುದ್ಧ ಹೋರಾಡುವಂತೆ ಸಶಕ್ತಗೊಳಿಸುತ್ತದೆ. ಅದನ್ನು ಹೇಗೆ ಬಳಸಬೇಕು ಎಂಬುದನ್ನು ನೋಡೋಣ, ಕೊತ್ತಂಬರಿ ಬೀಜವನ್ನು ತುಸುವೇ Read more... The post ʼ

8 May 2024 6:10 am
BSP ನಾಯಕಿ ಮಾಯಾವತಿ ಉತ್ತರಾಧಿಕಾರಿ ಹುದ್ದೆಯಿಂದ ಆನಂದ್ ವಜಾ

ಲಖನೌ: ಸೋದರಳಿಯ ಆಕಾಶ್ ಆನಂದ್ ಅವರನ್ನು ಬಿಎಸ್‌ಪಿಯ ರಾಷ್ಟ್ರೀಯ ಸಂಯೋಜಕ ಮತ್ತು ಅವರ ರಾಜಕೀಯ ಉತ್ತರಾಧಿಕಾರಿ ಹುದ್ದೆಯಿಂದ ಮಾಯಾವತಿ ವಜಾಗೊಳಿಸಿದ್ದಾರೆ. ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಖ್ಯಸ್ಥೆಯಾಗಿರುವ ಮಾಯಾವತಿ ಅವರ

8 May 2024 6:10 am
ಪಶ್ಚಿಮ ಬಂಗಾಳ 25000 ಶಿಕ್ಷಕರ ನೇಮಕ ರದ್ದು ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ಅಕ್ರಮದ ಕಾರಣದಿಂದ ಪಶ್ಚಿಮ ಬಂಗಾಳದ 25,000 ಶಿಕ್ಷಕರ ನೇಮಕಾತಿ ರದ್ದು ಮಾಡಿ ಕೊಲ್ಕತ್ತಾ ಹೈಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಆದರೆ, ನೇಮಕಾತಿಯಲ್ಲಿ ಅಕ್ರಮದ Read more... The post ಪಶ್ಚಿಮ ಬಂಗಾಳ 25000

8 May 2024 5:52 am
ಜ್ವರ ಬಿಟ್ಟ ನಂತರದ ಸುಸ್ತು ದೂರ ಮಾಡುತ್ತೆ ಈ ‘ಆಹಾರ’

ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರಿಗೂ ಜ್ವರ ಬರುವುದು ಸಾಮಾನ್ಯ. ವರ್ಷಕ್ಕೆ ಒಮ್ಮೆ ಸಾಮಾನ್ಯವಾಗಿ ಎಲ್ಲರಿಗೂ ಜ್ವರ ಬರುತ್ತದೆ. ಜ್ವರ ಬರುವುದು ಒಳ್ಳೆಯದು. ಆದ್ರೆ ತುಂಬಾ ದಿನ ಜ್ವರವಿದ್ದರೆ ಅದು Read more... The post ಜ್ವರ ಬಿಟ್ಟ

8 May 2024 5:50 am
ಸ್ನಾಕ್ಸ್‌ ಗೆ ಬೆಸ್ಟ್ ರೆಸಿಪಿ ಡ್ರೈಫ್ರೂಟ್ಸ್‌ ʼಕಚೋರಿʼ‌

ಏನಾದರೂ ಬಿಸಿ ಬಿಸಿ ತಿಂಡಿ ಸವಿಯಬೇಕು ಎಂದು ಅನಿಸಿದರೆ ಹೊಸ ರುಚಿಯ ಡ್ರೈಫ್ರೂಟ್ಸ್‌ ಕಚೋರಿ ಟ್ರೈ ಮಾಡಿ. ಇದನ್ನು ತಯಾರಿಸುವ ವಿಧಾನ ಇಲ್ಲಿದೆ. ಬೇಕಾಗುವ ಸಾಮಾಗ್ರಿಗಳು ಮೈದಾ ಹಿಟ್ಟು Read more... The post ಸ್ನಾಕ್ಸ್‌ ಗೆ ಬೆಸ್ಟ್ ರೆಸಿ

8 May 2024 5:50 am
ತೂಕ ಇಳಿಸಲು ಸಹಕಾರಿ ಈ ʼಟೀʼ

ತೂಕ ಇಳಸಿಕೊಳ್ಳಲು ಹಲವು ಬಗೆಯ ಪಾನೀಯಗಳಿವೆ. ಅವುಗಳಲ್ಲಿ ಗುಲಾಬಿ ಟೀ ಕೂಡ ಒಂದು. ಇದು ಕೂಡ ಒಂದು ಗಿಡಮೂಲಿಕೆ ಚಹಾವಾಗಿದೆ. ಇದು ತೂಕ ನಷ್ಟದ ಜೊತೆಗೆ ಹಲವು ಆರೋಗ್ಯ Read more... The post ತೂಕ ಇಳಿಸಲು ಸಹಕಾರಿ ಈ ʼಟೀʼ first appeared on Kannada Dunia | Kannada News | Karnataka

8 May 2024 5:40 am
ಬೆಳ್ಳುಳ್ಳಿಯಿಂದ ಸೌಂದರ್ಯ ವೃದ್ಧಿ ಹೇಗೆ….? ಇಲ್ಲಿದೆ ಟಿಪ್ಸ್

ಪ್ರಾಚೀನ ಕಾಲದಿಂದಲೂ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಬೆಳ್ಳುಳ್ಳಿಯನ್ನು ಬಳಸಲಾಗುತ್ತದೆ. ಇದು ಆಂಟಿ ಬಯೋಟಿಕ್, ಆಂಟಿ ಫಂಗಲ್, ನಂಜು ನಿರೋಧಕ ಗುಣಗಳನ್ನು ಹೊಂದಿದೆ. ಇದನ್ನು ಸೌಂದರ್ಯ ಚಿಕಿತ್ಸೆಗಳಿಗೆ ಬಳಸಲಾಗುತ್ತ

8 May 2024 5:30 am
BIG NEWS: ಮುಂದಿನ ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವುದರಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸೋಮವಾರ, ಮಂಗಳವಾರ Read mor

8 May 2024 5:16 am
‘ರೋಗ ನಿರೋಧಕ’ಶಕ್ತಿ ಹೆಚ್ಚಿಸಲು ಇಲ್ಲಿವೆ ಸುಲಭ ಯೋಗಾಸನಗಳು

ನಿಮ್ಮ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವ ಮೂಲಕ ಕೊರೊನಾ ವೈರಸ್ ಮತ್ತು ಅದರ ರೂಪಾಂತರಗಳಿಂದ ರಕ್ಷಿಸಿಕೊಳ್ಳುವುದು ಜಾಣತನ. ನಮ್ಮಲ್ಲಿರುವ ಪ್ರತಿರಕ್ಷಣಾ ವ್ಯವಸ್ಥೆಯು ದೇಹದ ರಕ್ಷಣಾ ಕಾರ್ಯವಿಧಾನವಾಗಿದೆ ಮತ್ತು ಅದಿಲ್ಲ

8 May 2024 4:40 am
ಹತ್ತು ಬೆರಳುಗಳಲ್ಲೂ ‘ಶಂಖ’ದ ಚಿಹ್ನೆಯಿದ್ರೆ ಅರ್ಥವೇನು…..?

ಅಂಗೈನಲ್ಲಿರುವ ರೇಖೆಗಳು ಮನುಷ್ಯನ ಭವಿಷ್ಯವನ್ನು ಹೇಳುತ್ತವೆ. ಬೆರಳು ತುದಿಯಲ್ಲಿ ರೂಪಗೊಳ್ಳುವ ಚಿಹ್ನೆಗಳು ಕೂಡ ಭವಿಷ್ಯದ ಬಗ್ಗೆ ಅನೇಕ ಸೂಚನೆ ನೀಡುತ್ತದೆ. ಅನೇಕರ ಬೆರಳಿನ ತುದಿಯಲ್ಲಿ ಶಂಖದ ಚಿಹ್ನೆಯಿರುತ್ತದೆ. ಅದು Read more... T

8 May 2024 4:30 am
ಸಾಲದಿಂದ ಮುಕ್ತಿ ಪಡೆಯಲು ಬುಧವಾರ ಈ ರೀತಿ ಮಾಡಿ ಗಣಪತಿಯ ಆರಾಧನೆ…

ಹಿಂದೂ ಧರ್ಮದಲ್ಲಿ ಯಾವುದೇ ಶುಭ ಕಾರ್ಯವಿದ್ದರೂ ಮೊದಲು ಗಣಪತಿಯನ್ನು ಪೂಜಿಸಲಾಗುತ್ತದೆ. ಗಣಪತಿಯನ್ನು ಪೂಜಿಸುವುದರಿಂದ ಕೆಲಸದಲ್ಲಿ ಶುಭ ಫಲ ಸಿಗುತ್ತದೆ ಎಂಬುದು ನಂಬಿಕೆ. ವಿಧಿವಿಧಾನಗಳ ಪ್ರಕಾರ ಗಣೇಶನನ್ನು ಪೂಜಿಸುವುದರಿ

8 May 2024 4:10 am
BREAKING: 3.5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಪಿಡಿಒ ನಿರಂಜನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರೆಸ್ಟೋರೆಂಟ್ ಜನರಲ್ ಲೈಸೆನ್ಸ್ ನವೀಕರಿಸಲು 5 ಲಕ್ಷ ರೂಪಾಯಿಗೆ Re

7 May 2024 8:46 pm
ಬೆಂಗಳೂರಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಾರ್ತಿಕೇಯನ್(40) ಹತ್ಯೆಯಾದ ರೌಡಿಶೀಟರ್ ಎಂದು ಹೇಳಲಾಗಿದೆ. ಕಾರ್ತಿಕೇಯನ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ ದುಷ್ಕರ್ಮಿಗಳು ಕೊಚ್ಚಿ ಕೊ

7 May 2024 8:38 pm
ಸಂಬಂಧ ಯಶಸ್ವಿಯಾಗಲು ಕೇವಲ ಪ್ರೀತಿಯಿದ್ದರೆ ಸಾಲದು; ಸಂಗಾತಿಗಳಿಗೆ ತಿಳಿದಿರಬೇಕು ಈ 5 ವಿಷಯ

ಸಂಬಂಧ ಚೆನ್ನಾಗಿರಬೇಕೆಂದರೆ ಪರಸ್ಪರರಲ್ಲಿ ಪ್ರೀತಿ ಇರಬೇಕು ಎಂಬ ಮಾತಿದೆ. ಆದರೆ ಸಂಬಂಧ ಗಟ್ಟಿಯಾಗಿರಲು ಪ್ರೀತಿ ಮಾತ್ರ ಆಧಾರವಲ್ಲ. ಸಂಬಂಧಕ್ಕೆ ಪ್ರೀತಿ ಅಗತ್ಯ, ಆದರೆ ಅದರಿಂದಲೇ ಸಂಬಂಧ ಯಶಸ್ವಿಯಾಗಲು ಸಾಧ್ಯವಿಲ್ಲ. Read more... The po

7 May 2024 7:58 pm
ಬಿಜೆಪಿಗೆ ಮತ ಹಾಕಿ ಫೋಟೋ ಹರಿಬಿಟ್ಟ ಪಾಲಿಕೆ ಸದಸ್ಯನ ವಿರುದ್ಧ ಎಫ್ಐಆರ್

ಬಳ್ಳಾರಿ: ಮತದಾನದ ಗೌಪ್ಯತೆ ಕಾಪಾಡಿಕೊಳ್ಳದ ಬಳ್ಳಾರಿ ಮಹಾನಗರ ಪಾಲಿಕೆ ಸದಸ್ಯನ ವಿರುದ್ಧ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಬಳ್ಳಾರಿ ಮಹಾನಗರ ಪಾಲಿಕೆಯ ಹತ್ತನೇ ವಾರ್ಡ್ ಬಿಜೆಪಿ Read more... The post ಬಿಜೆಪಿ

7 May 2024 7:52 pm
ರಾತ್ರಿ ಮಲಗುವ ಮುನ್ನ ಈ ತಪ್ಪು ಮಾಡಬೇಡಿ; ಜೀವನದುದ್ದಕ್ಕೂ ಆಸ್ಪತ್ರೆಗೆ ಅಲೆಯಬೇಕಾಗಬಹುದು !

ಹೆಚ್ಚಿನವರು ರಾತ್ರಿ ಮಲಗುವ ಮುನ್ನ ಒಮ್ಮೆ ಬಾತ್ ರೂಮ್‌ಗೆ ಹೋಗಿ ಬರುತ್ತಾರೆ. ಆದ್ರೆ ಕೆಲವರು ಮಲಗುವ ಮುನ್ನ ಮೂತ್ರ ವಿಸರ್ಜಿಸುವ ಅಭ್ಯಾಸ ಮಾಡಿಕೊಂಡಿರುವುದಿಲ್ಲ. ಆದರೆ ಈ ಅಭ್ಯಾಸ ಆರೋಗ್ಯದ Read more... The post ರಾತ್ರಿ ಮಲಗುವ ಮುನ್ನ ಈ

7 May 2024 7:30 pm
ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: ಬೆಂಬಲ ವಾಪಸ್ ಪಡೆದ 3 ಪಕ್ಷೇತರ ಶಾಸಕರು: ಬಿಕ್ಕಟ್ಟಿನಲ್ಲಿ ಹರಿಯಾಣ ಬಿಜೆಪಿ ಸರ್ಕಾರ

ಚಂಡೀಗಢ: ಹರಿಯಾಣದಲ್ಲಿ ಬಿಜೆಪಿ ಸರ್ಕಾರಕ್ಕೆ ಬಿಕ್ಕಟ್ಟು ಉಂಟಾಗಿದೆ. ಬಿಜೆಪಿ ಸರ್ಕಾರವನ್ನು ಬೆಂಬಲಿಸುತ್ತಿದ್ದ ಮೂವರು ಸ್ವತಂತ್ರ ಶಾಸಕರು ಬೆಂಬಲ ಹಿಂಪಡೆದಿದ್ದಾರೆ. ಇದರಿಂದಾಗಿ ನಯಾಬ್ ಸಿಂಗ್ ಸೈನಿ ನೇತೃತ್ವದ ಸರ್ಕಾರಕ್

7 May 2024 7:18 pm
ಬೇಸಿಗೆ ರಜೆ ಕಳೆಯಲು ಜನಸಂದಣಿಯಿಲ್ಲದ ತಂಪಾದ ತಾಣಗಳು

ಬೇಸಿಗೆಯಲ್ಲೂ ತಂಪಾಗಿರುವ ಸ್ಥಳಗಳಿಗೆ ಪ್ರವಾಸ ಹೋಗಲು ಎಲ್ಲರೂ ಇಷ್ಟಪಡುತ್ತಾರೆ. ಹಾಗಾಗಿ ಹಿಮಾಚಲ, ಉತ್ತರಾಖಂಡದಂತಹ ತಂಪಾದ ಗಿರಿಧಾಮಗಳಲ್ಲಿ ಸಾಕಷ್ಟು ಜನಸಂದಣಿ ಇರುತ್ತದೆ. ಆದರೆ ಬೇಸಿಗೆ ರಜೆಯನ್ನು ಜನಸಂದಣಿಯಿಲ್ಲದ ಸ್ಥಳ

7 May 2024 6:55 pm
BREAKING NEWS: ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಮತದಾನದ ಸಮಯ ಮುಕ್ತಾಯ; ಸಂಜೆ 5 ಗಂಟೆಯವರೆಗೆ ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ? ಇಲ್ಲಿದೆ ಮಾಹಿತಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ನಡೆದ 2ನೇ ಹಂತದ ಮತದಾನ ಅವಧಿ ಮುಕ್ತಾಯವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ 2ನೇ ಹಂತದಲ್ಲಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 Read more... The post BREAKING NEWS: ಲೋಕಸಭಾ ಚುನಾವಣೆ: ರಾಜ

7 May 2024 6:06 pm
ಶಾಸಕ ವಿನಯ್ ಕುಲಕರ್ಣಿಗೆ ಮತದಾನಕ್ಕೆ ಕೋರ್ಟ್ ಅನುಮತಿ

ಧಾರವಾಡ: ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿಗೆ ಧಾರವಾಡಕ್ಕೆ ಆಗಮಿಸಿ ಮತದಾನ ಮಾಡಲು ಕೋರ್ಟ್ ಅನುಮತಿ ನೀಡಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ Read more... The post ಶಾಸಕ ವಿನಯ್ ಕುಲ

7 May 2024 5:52 pm
BREAKING: ಮತದಾನದ ವೇಳೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ, ಕಲ್ಲುತೂರಾಟ; ಓರ್ವನ ಸ್ಥಿತಿ ಗಂಭೀರ

ಯಾದಗಿರಿ: ಲೋಕಸಭಾ ಚುನಾವಣೆ ನಡುವೆ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಮತದಾನದ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಸುರಪುರ Read more... The pos

7 May 2024 5:27 pm
BIG NEWS: ಪತ್ನಿ ಮತವನ್ನೂ ತಾವೇ ಹಾಕಿದ ಸಂಸದ ಜಿ.ಎಂ. ಸಿದ್ದೇಶ್ವರ್

ದಾವಣಗೆರೆ: ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ್ ಮತದಾನದ ಮಾರ್ಗಸೂಚಿಯನ್ನು ಉಲ್ಲಂಘಿಸಿ ಪತ್ನಿಯ ಮತವನ್ನೂ ತಾವೇ ಹಾಕಿದ ಘಟನೆ ನಡೆದಿದೆ. ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆಗಿರುವ, ಪತ್ನಿ ಗಾಯತ್ರಿ Read more... The post BIG NEWS:

7 May 2024 5:01 pm
ಊಟಕ್ಕಾಗಿ ಮತಗಟ್ಟೆಯ ಬಾಗಿಲು ಬಂದ್ ಮಾಡಿ ಮತದಾನ ನಿಲ್ಲಿಸಿದ ಸಿಬ್ಬಂದಿ; ಸಾರ್ವಜನಿಕರ ಆಕ್ರೋಶ

ಧಾರವಾಡ: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಬಿರುಸಿನಿಂದ ಸಾಗಿದ್ದು, ಈ ಮಧ್ಯೆ ಊಟಕ್ಕಾಗಿ ಮತದಾನ ಪ್ರಕ್ರಿಯೆಯನ್ನು ನಿಲ್ಲಿಸಿ, ಮತಗಟ್ಟೆ ಬಾಗಿಲು ಬಂದ್ ಮಾಡಿರುವ ಘಟನೆ ಧಾರವಾಡದಲ್ಲಿ Read more... The post ಊಟಕ್ಕಾಗಿ ಮ

7 May 2024 4:28 pm
ಪದೇ ಪದೇ ಬಾಯಿ-ಗಂಟಲು ಒಣಗುತ್ತಿದ್ದರೆ ಲಘುವಾಗಿ ತೆಗೆದುಕೊಳ್ಳಬೇಡಿ, ಇದು ಅಪಾಯಕಾರಿ ಕಾಯಿಲೆಯ ಲಕ್ಷಣ !

ಬಿರು ಬೇಸಿಗೆಯಿಂದ ಜನರು ತತ್ತರಿಸಿದ್ದಾರೆ. ಸೆಖೆಯಲ್ಲಿ ಬಾಯಾರಿಕೆ ಸಹಜ. ಪದೇ ಪದೇ ನೀರು ಕುಡಿದರೂ ಬಾಯಿ ಒಣಗುತ್ತದೆ. ಆದರೆ ಈ ರೀತಿ ಬಾಯಿ-ಗಂಟಲು ಒಣಗುವಿಕೆ ಸಹಜವಲ್ಲ. ಏಕೆಂದರೆ ಇದು Read more... The post ಪದೇ ಪದೇ ಬಾಯಿ-ಗಂಟಲು ಒಣಗುತ್ತಿದ

7 May 2024 4:08 pm
BIG NEWS: ಪೆನ್ ಡ್ರೈವ್ ಬಿಡುಗಡೆ ಹಿಂದೆ ‘ತ್ರಿಬಲ್ S’ ಕೈವಾಡವಿದೆ; ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದೇ ವಿಚಾರವಾಗಿ ಮಾತನಾಡಿರುವ ವಿಪಕ್ಷ ನಾಯಕ ಆರ್.ಅಶೋಕ್ ಪೆನ್ ಡ್ರೈವ್ ಬಿಡುಗಡೆ ಹಿಂದೆ ತ್ರಿಬಲ್ Read more... The post BIG NEWS: ಪೆನ್ ಡ್ರೈವ್ ಬ

7 May 2024 4:05 pm