SENSEX
NIFTY
GOLD
USD/INR

Weather

32    C
... ...View News by News Source
Viral Video : ಅಪ್ಪ-ಅಮ್ಮನಿಗೆ ಒಂದು ಮಗು ಸಾಕು, ಆದರೆ ನನಗೆ ಒಬ್ಬ ತಮ್ಮ ಬೇಕಲ್ಲ, ನನ್ನ ಕಷ್ಟ ಯಾರಿಗೆ ಹೇಳೋದು?

ಮಕ್ಕಳಿರಲವ್ವ ಮನೆ ತುಂಬಾ ಎನ್ನುವ ಮಾತಿನಂತೆ ಹಿಂದಿನ ಕಾಲದಲ್ಲಿ ದಂಪತಿಗಳಿಗೆ ಹತ್ತಕ್ಕೂ ಹೆಚ್ಚು ಮಕ್ಕಳಿರುತ್ತಿದ್ದರು. ಆದಾದ ಬಳಿಕ ಆರತಿಗೊಬ್ಬಳು ಮಗಳು, ಕೀರ್ತಿಗೊಬ್ಬ ಮಗ ಎನ್ನುವ ಕಾಲವು ಬಂದಿತು. ಇದೀಗ ದಂಪತಿಗಳು ಒಂದೇ ಮ

8 May 2024 3:00 pm
ಪ್ರಜ್ವಲ್ ರೇವಣ್ಣ ಪ್ರಕರಣ; ಎಸ್ಐಟಿ ತನಿಖೆ ಒನ್ ವೇನಲ್ಲಿ ಸಾಗುತ್ತಿರುವ ಕಾರಣ ಸಿಬಿಐಗೆ ವಹಿಸಿಕೊಡಬೇಕು: ಜಿಟಿ ದೇವೇಗೌಡ

ಪೆನ್ ಡ್ರೈವ್ ಗಳನ್ನು ತಯಾರಿಸಲು ಚೆನೈಯಿಂದ ಮೂರು ಕೋಟಿ ರೂ. ವೆಚ್ಚದಲ್ಲಿ ಒಂದು ಯಂತ್ರವನ್ನು ತಯಾರಿಸಲಾಗಿದೆ ಎಂದು ಹೇಳುವ ದೇವೇಗೌಡರು, ಪೆನ್ ಡ್ರೈವ್, ವಿಡಿಯೋಗಳನ್ನು ಒಮ್ಮೆ ಆಸ್ಟ್ರೇಲಿಯಾದಲ್ಲಿ ತಯಾರಿಸಲಾಗಿದೆ ಅನ್ನುತ್

8 May 2024 2:53 pm
ಅಶ್ಲೀಲ ವಿಡಿಯೋ ಪ್ರಕರಣ: ಬೆಂಗಳೂರಿನಲ್ಲೇ ಇದ್ದಾನೆ ಕಾರ್ತಿಕ್, ಡಿಕೆಶಿಯಿಂದಲೇ ರಕ್ಷಣೆ; ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ಪ್ರಜ್ವಲ್ ಪೆನ್​​ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಅಷ್ಟೇ ಅಲ್ಲದೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಅದರಂತೆ ದಿನಕ್ಕೊಂದು ತಿರುವು ಕೂಡ ಪಡೆಯುತ್ತಿದೆ. ಈ ಕುರಿತು ಇಂದು(ಮೇ.08) ಬೆಂಗಳೂರಿನಲ್ಲಿ ಮಾತನಾಡ

8 May 2024 2:46 pm
Akshaya Tritiya 2024 Date: ಅಕ್ಷಯ ತೃತೀಯದಂದು ಇರುವ ಶುಭ ಸಮಯ, ದಿನದ ಮಹತ್ವ, ಇತಿಹಾಸದ ಇಲ್ಲಿದೆ

Akshaya Tritiya 2024: ಪ್ರತಿ ವರ್ಷ ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯ ತಿಥಿಯಂದು ಅಂದರೆ ಈ ವರ್ಷ ಮೇ.10 ಶುಕ್ರವಾರದಂದು ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ಧಾರ್ಮಿಕ ಮತ್ತು ಪೌರಾಣಿಕ ನಂಬಿಕೆಗಳ ಪ್ರಕಾರ, ಅಕ್ಷಯ ತೃತೀಯ ದಿನದಂದು, ಮದುವೆ, ನಿ

8 May 2024 2:44 pm
Mumbai: ಚಿಕನ್ ಶವರ್ಮಾ ತಿಂದು ಓರ್ವ ಯುವಕ ಸಾವು; ಐವರು ಅಸ್ವಸ್ಥ

ಮಹಾರಾಷ್ಟ್ರದ 19 ವರ್ಷದ ಯುವಕನೊಬ್ಬ ಸ್ಥಳೀಯ ಅಂಗಡಿಯಿಂದ ಚಿಕನ್ ಶವರ್ಮಾ ಸೇವಿಸಿದ್ದಾನೆ. ಕೆಲ ಹೊತ್ತಿನ ಬಳಿಕ ಹೊಟ್ಟೆ ನೋವು, ವಾಂತಿ ಪ್ರಾರಂಭವಾಗಿದ್ದು, ತೀವ್ರ ಆಸ್ವಸ್ಥಗೊಂಡ ಯುವಕನನ್ನು ಕೆಇಎಂ ಆಸ್ಪತ್ರೆಗೆ ದಾಖಲಿಸಲಾಗಿದ

8 May 2024 2:43 pm
ಭವ್ಯವಾದ ವಾಸ್ತುಶಿಲ್ಪಗಳನ್ನು ಕಣ್ತುಂಬಿಕೊಳ್ಳಲು ಕರ್ನಾಟಕದ ಈ ನಾಲ್ಕು ಸ್ಥಳಗಳಿಗೆ ಭೇಟಿ ನೀಡಿ

ಬೇಸಿಗೆಯಲ್ಲೂ ನೀವು ಈ ಭವ್ಯವಾದ ವಾಸ್ತುಶಿಲ್ಪಗಳನ್ನು ಕಣ್ತುಂಬಿಕೊಳ್ಳಬಹುದು. ಹಂಪಿ, ಪಟ್ಟದಕಲ್ಲು, ಐಹೊಳೆ, ಬಾದಾಮಿ ಈ ಸ್ಥಳಗಳಿಗೆ ಕುಟುಂಬ ಸಮೇತ ಭೇಟಿ ನೀಡಬಹುದು. ರೈಲಿನ ಮೂಲಕ ಈ ಸ್ಥಳಿಗಳಿಗೆ ಹೋಗುವುದು ಹೇಗೆ ಎಂಬುದರ ಕುರಿ

8 May 2024 2:40 pm
ಅಶ್ಲೀಲ ವಿಡಿಯೋ ಪ್ರಕರಣ: 9 ಸಂತ್ರಸ್ತೆಯರು ಎಸ್​​ಐಟಿ ಬಳಿ ಹೇಳಿದ್ದೇನು? ಇಲ್ಲಿದೆ ವಿವರ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಮಾಜಿ ಸಚಿವ ಹೆಚ್​​ಡಿ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಕಿಡ್ನಾಪ್ ಪ್ರಕರಣದ ತನಿಖೆಯ ನಡೆಸುತ್ತಿರುವ ಎಸ್​ಐಟಿ, 9 ಮಂದಿ ಸಂತ್ರಸ್ತೆಯರನ್ನು ಗುರುತಿಸಿ ಅವರ

8 May 2024 2:29 pm
ಜಿಯೋ ಸಿನಿಮಾದಲ್ಲಿ ನಿಮ್ಮ ನೆಚ್ಚಿನ ಧಾರಾವಾಹಿಗಳನ್ನು ಟಿವಿಗೂ ಮೊದಲೇ ವೀಕ್ಷಿಸಬಹುದು; ಹೇಗೆ?

ಈ ಮೊದಲು ವೂಟ್ ಆ್ಯಪ್​ನಲ್ಲಿ ಕಲರ್ಸ್ ಕನ್ನಡದ ಧಾರಾವಾಹಿಗಳನ್ನು 24 ಗಂಟೆ ಮೊದಲೇ ನೋಡುವ ಅವಕಾಶವನ್ನು ಕಲ್ಪಿಸಿತ್ತು. ಇಷ್ಟು ದಿನಗಳ ಕಾಲ ಜಿಯೋ ಸಿನಿಮಾದಲ್ಲಿ ಇದಕ್ಕೆ ಅವಕಾಶ ಇರಲಿಲ್ಲ. ಇಗ ಜಾರಿಗೊಳಿಸಿರೋ ಹೊಸ ಪ್ಲ್ಯಾನ್​ನಲ್

8 May 2024 2:25 pm
ಅಮೆರಿಕದ ಅಂಕಲ್​ ಚರ್ಮದ ಆಧಾರದ ಮೇಲೆ ಭಾರತೀಯರನ್ನು ನಿಂದಿಸಿದ್ದು ತಪ್ಪು ಎಂದು ಸ್ಯಾಮ್ ಪಿತ್ರೋಡಾಗೆ ತಿರುಗೇಟು ನೀಡಿದ ಮೋದಿ

ಚರ್ಮದ ಬಣ್ಣದ ಆಧಾರದ ಮೇಲೆ ನನ್ನ ದೇಶದವರನ್ನು ಅವಮಾನಿಸುವುದನ್ನು ನಾನು ಸಹಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಯಾಮ್ ಪಿತ್ರೋಡಾಗೆ ಹೇಳಿದ್ದಾರೆ. ದೇಶದ ಈಶಾನ್ಯ ಮತ್ತು ದಕ್ಷಿಣ ಪ್ರದೇಶದ ರಾಜ್ಯಗಳಲ್ಲಿ ವಾಸಿಸುವ

8 May 2024 2:21 pm
ಅಂಬಾನಿ, ಅದಾನಿಯ ಬಯ್ಯೋದು ನಿಲ್ಲಿಸಿದ್ರಿ, ಎಷ್ಟು ಕಪ್ಪುಹಣ ಬಂತು?: ರಾಹುಲ್ ಗಾಂಧಿಗೆ ಕುಟುಕಿದ ನರೇಂದ್ರ ಮೋದಿ

Video of Narendra Modi's Ambani Adani Jibe at Rahul Gandhi: ಅಂಬಾನಿ ಮತ್ತು ಅದಾನಿ ಎಂಬಿಬ್ಬರು ಉದ್ಯಮಿಗಳಿಗಾಗಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹಿಂದೆಲ್ಲಾ ಟೀಕಿಸುತ್ತಿದ್ದ ರಾಹುಲ್ ಗಾಂಧಿ ಇತ್ತೀಚೆಗೆ ಅವರಿಬ್ಬರ ಹೆಸರನ್ನು ಪ್ರಸ್ತಾಪಿಸುತ್ತಿಲ್ಲ. ಈ ವ

8 May 2024 2:13 pm
ಪ್ರೀತಿಸುವಂತೆ ಬೆನ್ನು ಬಿದ್ದಿದ್ದ ಯುವಕ ಹಾಗೂ ಆತನ ಸಹೋದರನನ್ನು ಕೊಲೆಗೈದ ಯುವತಿ ತಂದೆ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕರಿಮನಿ ಗ್ರಾಮದಲ್ಲಿ ಇಂದು (ಮೇ 08) ಎರಡು ಕೊಲೆಗಳಾಗಿವೆ. ದುಂಡನಕೊಪ್ಪ ಗ್ರಾಮದ ಫಕೀರಪ್ಪ ಎಂಬ 50 ವರ್ಷದ ವ್ಯಕ್ತಿ ಕರಿಮನಿ ಗ್ರಾಮದ ಯಲ್ಲಪ್ಪ ಹಳೇಗೋಡಿ ಮತ್ತು ಮಾಯಪ್ಪ ಎಂಬುವರನ್ನು ಕೊಲೆ ಮಾ

8 May 2024 2:07 pm
ಅಪಹೃತ ಮಹಿಳೆಯನ್ನು ರಕ್ಷಿಸಿ 4-ದಿನ ಕಳೆದರೂ ನ್ಯಾಯಾಲಯದ ಮುಂದೆ ಹಾಜರುಪಡಿಸಿಲ್ಲ ಯಾಕೆ? ಕುಮಾರಸ್ವಾಮಿ

ಆಕೆಯ ಕುಟುಂಬದ 12 ಜನರನ್ನು ಕರೆತಂದು ಕುಮಾರ ಕೃಪಾದಲ್ಲಿಟ್ಟು ರಾಜಾತಿಥ್ಯ ಒದಗಿಸುತ್ತಿರುವುದು ಯಾಕೆ? ಅಂತ ಕುಮಾರಸ್ವಾಮಿ ಹೇಳಿದರು. ಅವರನ್ನು ನೋಡಿದ್ದೀರಾ ಪ್ರೆಸ್ ನವರು ಕೇಳಿದಾಗ ಜಾರಿಕೊಳ್ಳುವ ಪ್ರಯತ್ನ ಮಾಡಿದ ಕುಮಾರಸ್ವ

8 May 2024 2:00 pm
IPL 2024: ಸ್ಯಾಮ್ಸನ್ ಸಿಕ್ಸರ್​ಗೆ ಮುರಿದು ಬಿದ್ದ ಧೋನಿ ದಾಖಲೆ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ( ಐಪಿಎಲ್ ) ಇತಿಹಾಸದಲ್ಲಿ ಕೇವಲ 10 ಬ್ಯಾಟರ್​ಗಳು ಮಾತ್ರ 200+ ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಪಟ್ಟಿಯಲ್ಲಿ ಇದೀಗ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ 9ನೇ ಸ್ಥಾನಕ್ಕೇರಿದ್ದಾರ

8 May 2024 1:31 pm
ಲೋಕಸಭೆ ಚುನಾವಣೆ: ಧಾರವಾಡದ 180 ಸದಸ್ಯರ ಈ ಕುಟುಂಬದಿಂದ 96 ಮಂದಿ ಮತ ಚಲಾವಣೆ!

ಧಾರವಾಡ ಜಿಲ್ಲೆಯ ನೂಲ್ವಿ ಗ್ರಾಮದ ಕೊಪ್ಪದ್ ಕುಟುಂಬದಲ್ಲಿ 180 ಸದಸ್ಯರಿದ್ದಾರೆ. ಈ ಬೃಹತ್ ಕುಟುಂಬದಲ್ಲಿ 96 ಮಂದಿ ಮತದಾರರೂ ಇದ್ದಾರೆ. ಇವರೆಲ್ಲ ಲೋಕಸಭೆ ಚುನಾವಣೆಗೆ ಮತ ಚಲಾಯಿಸಿದ್ದಾರೆ. ಮತದಾನ ಎಂಬುದು ಹಬ್ಬದಂತೆ ಎನ್ನುತ್ತಾ

8 May 2024 1:20 pm
ಹೊಸಕೋಟೆ ಬ್ರಹ್ಮರಥೋತ್ಸವ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿ: ಬಿಜೆಪಿ ಆಕ್ರೋಶ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಟೌನ್​ ​ಕೋಟೆಯಲ್ಲಿರುವ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವದ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸುವ ಕಾರಣ ಸಮಿತಿ ರಚಿಸುವಂತೆ ಶಾಸಕ ಶರತ್ ಬಚ್ಚೇಗೌಡ ಸರ್ಕಾರಕ್ಕೆ ಮನವಿ ಸಲ್ಲಿಸಿ

8 May 2024 1:11 pm
ನರೇಂದ್ರ ಮೋದಿ ಭಾರತ ಪುಟಿದೇಳುವಂತೆ ಮಾಡಿದ್ದಾರೆ: ಅಮೆರಿಕನ್ ಉದ್ಯಮಿ ಶ್ಲಾಘನೆ

DeviceThread co-founder Sandeep Bhat on Narendra Modi: ಕಳೆದ 10 ವರ್ಷದಲ್ಲಿ ಭಾರತದಲ್ಲಿ ಸಾಕಷ್ಟು ಅಭಿವೃದ್ಧಿ ಆಗಿದೆ. ದೊಡ್ಡ ಮಟ್ಟದಲ್ಲಿ ಭಾರತ ಪ್ರಗತಿ ಹೊಂದುತ್ತಿರುವುದನ್ನು ತಳ್ಳಿಹಾಕಲು ಸಾಧ್ಯ ಇಲ್ಲ ಎಂದು ಅಮೆರಿಕದ ಡಿವೈಸ್ ಥ್ರೆಡ್ ಕಂಪನಿ ಸಂಸ್ಥಾಪಕ

8 May 2024 1:09 pm
ದೊಡ್ಡ ಸಂಭಾವನೆ ಪಡೆದು ತೆಲುಗಿಗೆ ಅಕ್ಷಯ್ ಕುಮಾರ್ ಎಂಟ್ರಿ, ಶಿವಣ್ಣ ಮಾಡಬೇಕಿದ್ದ ಪಾತ್ರದಲ್ಲಿ ನಟನೆ

ಶಿವರಾಜ್ ಕುಮಾರ್ ನಟಿಸಬೇಕಿದ್ದ ಪಾತ್ರವೊಂದರಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ನಟಿಸಿದ್ದಾರೆ. ಕೆಲವೇ ದಿನಗಳ ಶೂಟಿಂಗ್​ಗೆ ಭಾರಿ ಮೊತ್ತದ ಸಂಭಾವನೆಯನ್ನು ಅಕ್ಷಯ್ ಕುಮಾರ್ ಪಡೆದಿದ್ದಾರೆ.

8 May 2024 1:06 pm
Rajasthan: ಹೆದ್ದಾರಿಯಲ್ಲಿ ಏಕಾಏಕಿ ಯೂಟರ್ನ್:​ ಕಾರಿನ ಮೇಲೆ ಹರಿದ ಲಾರಿ​, 6 ಮಂದಿ ಸಾವು

ರಾಜಸ್ಥಾನದ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಕಾರಿಗೆ ಟ್ರಕ್​ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಗಾಯಗೊಂಡಿದ್ದು, ಲಾರಿ ಚಾಲಕ ತಲೆಮರೆಸಿಕೊಂಡಿದ್

8 May 2024 12:57 pm
‘ಪ್ರೇಮಲೋಕ 2’ ಚಿತ್ರಕ್ಕೆ ನಾಯಕಿ ಫೈನಲ್? ಯಾರಿಗೆ ಸಿಕ್ತು ಗೋಲ್ಡನ್ ಚಾನ್ಸ್? 

ಮೇ 30 ರವಿಚಂದ್ರನ್ ಅವರ ಬರ್ತ್​ಡೇ. ಅಂದು ‘ಪ್ರೇಮಲೋಕ 2’ ಚಿತ್ರ ಲಾಂಚ್ ಆಗಲಿದೆ. ಈ ಸಿನಿಮಾದಲ್ಲಿ ರವಿಚಂದ್ರನ್ ಅವರ ಹಿರಿಯ ಮಗ ಮನೋರಂಜನ್ ಅವರು ಪ್ರಮುಖ ಪಾತ್ರವಹಿಸಲಿದ್ದಾರೆ. ಈ ಚಿತ್ರಕ್ಕೆ ನಾಯಕಿ ಫೈನಲ್ ಆಗಿದೆ ಎಂದು ವರದಿ ಆಗ

8 May 2024 12:51 pm
ಬೆಂಗಳೂರು: ಮಾಲ್​ಗಳಾಗಲಿವೆ ಬಿಡಿಎ ಕಾಂಪ್ಲೆಕ್ಸ್​​ಗಳು! ಹರಿದು ಬರಲಿದೆ ಭರ್ಜರಿ ಆದಾಯ

BDA Complex; ಬಿಡಿಎ ಕಾಂಪ್ಲೆಕ್ಸ್​ಗಳನ್ನು ಮಾಲ್​ಗಳನ್ನಾಗಿ ಪರಿವರ್ತಿಸುವ ಬಗ್ಗೆ 2017ರಲ್ಲಿ ಸಿದ್ದರಾಮಯ್ಯ ಸರ್ಕಾರವಿದ್ದಾಗಲೇ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ನಂತರ ಬಿಜೆಪಿ ಆಡಳಿತದ ಅವಧಿಯಲ್ಲಿ ತಡೆಹಿಡಿಯಲಾಗಿತ್ತು. ಇದೀಗ ಮತ

8 May 2024 12:50 pm
Viral Video: ಬಾಲ್ಯದಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಆಟೋ ಡ್ರೈವರ್​​ಗೆ ಸರ್ಪ್ರೈಸ್ ಗಿಫ್ಟ್ ಕೊಟ್ಟ ಯುವತಿ

ಕೆಲವೊಮ್ಮೆ ನಾವು ಮಾಡುವಂತಹ ಸಣ್ಣ ಸಹಾಯ ಅಥವಾ ಕೆಲಸವು ಇನ್ನೊಬ್ಬರ ಮುಖದಲ್ಲಿ ಸಂತೋಷವನ್ನು ಮೂಡಿಸುತ್ತದೆ. ಇದಕ್ಕೆ ಸೂಕ್ತ ನಿದರ್ಶನದಂತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಯುವತಿಯೊಬ್ಬಳು ಆಟೋ ಚ

8 May 2024 12:40 pm
ಭಾರತದ ಪೂರ್ವದಲ್ಲಿರುವವರು ಚೀನೀಯರಂತೆಯೂ ದಕ್ಷಿಣದವರು ಆಫ್ರಿಕನ್ನರಂತೆಯೂ ಕಾಣ್ತಾರೆ: ಸ್ಯಾಮ್ ಪಿತ್ರೋಡಾ

ಭಾರತೀಯ ಸಾಗರೋತ್ತರ ಕಾಂಗ್ರೆಸ್​ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರ ವಿಡಿಯೋ ಹೊರಬಿದ್ದಿದ್ದು, ಅದರಲ್ಲಿ ಭಾರತದಂತಹ ವೈವಿಧ್ಯಮಯ ದೇಶದಲ್ಲಿ ಎಲ್ಲರೂ ಒಟ್ಟಿಗೆ ವಾಸಿಸುತ್ತಾರೆ. ಇಲ್ಲಿ ಪೂರ್ವ ಭಾರತದ ಜನ ಚೀನಾದವರಂತೆಯೂ, ಪಶ್ಚ

8 May 2024 12:38 pm
ಚಿಕ್ಕಮಗಳೂರಲ್ಲಿರುವ ಅಳಿಯನ ಕಾಫೀ ಎಸ್ಟೇಟ್ ಗೆ ಚಾಪರ್ ನಲ್ಲಿ ಹಾರಿದ ಡಿಕೆ ಶಿವಕುಮಾರ್ ಕುಟುಂಬ

ಶಿವಕುಮಾರ್ ಮೊದಲ ಮಗಳು ಐಶ್ವರ್ಯ ಶಿಕ್ಷಣ ಸಂಸ್ಥೆಯೊಂದನ್ನು ನಡೆಸುವುದರಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಾರೆ. ಆದರೆ ಎರಡನೇ ಮಗಳು ಆಭರಣ ಎಲ್ಲೂ ಕಾಣಿಸಿಕೊಳ್ಳುವುದಿಲ್ಲ. ಅವರನ್ನು ಇಲ್ಲಿ ನೋಡಬಹುದು. ಅವರ ಮಗ ಆಕಾಶ್

8 May 2024 12:30 pm
ರಾತ್ರೋರಾತ್ರಿ ಅಂಬಾನಿ, ಅಡಾನಿ ಬಯ್ಯೋದು ನಿಲ್ಲಿಸಿದ್ರಿ; ಎಷ್ಟು ಕಪ್ಪುಹಣ ತಗೊಂಡ್ರಿ?: ರಾಹುಲ್ ಗಾಂಧಿಗೆ ಮೋದಿ ಪ್ರಶ್ನೆ

PM Narendra Modi at Telangana: ಕಳೆದ ಐದು ವರ್ಷದಿಂದ ರಾಹುಲ್ ಗಾಂಧಿ ಅವರದ್ದು ಐವರು ಉದ್ಯಮಿಗಳು ಎಂದು ಜಪ ಮಾಡುತ್ತಿದ್ದರು. ಬಳಿಕ ಅಂಬಾನಿ ಅಡಾನಿ ಅಂತ ಹೇಳೋಕೆ ಶುರು ಮಾಡಿದ್ರು. ಚುನಾವಣೆ ಘೋಷಣೆ ಆಗುತ್ತಿದ್ದಂತೆಯೇ ಅಂಬಾನಿ ಅಡಾಣಿಯನ್ನು ಬಯ್ಯ

8 May 2024 12:23 pm
IPL 2024: ಗೋಲ್ಡನ್ ಡಕ್, ಸಿಲ್ವರ್ ಡಕ್, ಡೈಮಂಡ್ ಡಕ್: ಕ್ರಿಕೆಟ್​ನಲ್ಲಿ 8 ಡಕ್​ ಔಟ್​ಗಳಿವೆ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಗೋಲ್ಡನ್ ಡಕ್​ಗೆ ಔಟಾದ ಆಟಗಾರನೆಂದರೆ ರಶೀದ್ ಖಾನ್. 11 ಬಾರಿ ಮೊದಲ ಎಸೆತದಲ್ಲಿ ಔಟಾಗಿ ರಶೀದ್ ಖಾನ್ ಈ ಅನಗತ್ಯ ದಾಖಲೆ ಬರೆದಿದ್ದಾರೆ. ಇನ್ನು ಈ ಪಟ್

8 May 2024 12:09 pm
ಕಮಲ್ ಹಾಸನ್ ವಿರುದ್ಧ ವಂಚನೆ ಆರೋಪ, ದೂರು ನೀಡಿದ ನಿರ್ಮಾಪಕರು

ನಟ, ರಾಜಕಾರಣಿ ಕಮಲ್ ಹಾಸನ್ ವಿರುದ್ಧ ತಮಿಳಿನ ಇಬ್ಬರು ಸಿನಿಮಾ ನಿರ್ಮಾಪಕರು ವಂಚನೆ ಆರೋಪ ಮಾಡಿದ್ದಾರೆ. ನಿರ್ಮಾಪಕರ ಸಂಘಕ್ಕೆ ಕಮಲ್ ವಿರುದ್ಧ ದೂರು ನೀಡಿರುವ ನಿರ್ಮಾಪಕರು ನ್ಯಾಯ ದೊರಕಿಸಿಕೊಡಬೇಕೆಂದು ಮನವಿ ಮಾಡಿದ್ದಾರೆ.

8 May 2024 12:05 pm
ಉಡುಪಿ: ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ, ಇಬ್ಬರು ಮಹಿಳೆಯರಿಗೆ ಗಾಯ

ಕಳೆದ ವರ್ಷ ಹಾವೇರಿ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿದ್ದ ಪಟಾಕಿ ಗೋಡೌನ್​ನಲ್ಲಿ ಸ್ಫೋಟ ಸಂಭವಿಸಿ ಹಲವರು ಮೃತಪಟ್ಟಿದ್ದರು. ಇದು ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಈ ಎರಡೂ ಪ್ರಕರಣ ಬೆನ್ನಲ್ಲೇ ಇದೀಗ ಉಡು

8 May 2024 12:05 pm
‘ಮೆಟ್ ಗಾಲಾ’ದಲ್ಲಿ ‘ಲಾಪತಾ ಲೇಡಿಸ್​’ ಚಿತ್ರದ ಫೂಲ್​ ಕುಮಾರಿ; ಫೋಟೋ ವೈರಲ್

‘ಲಾಪತಾ ಲೇಡೀಸ್' ಚಿತ್ರದ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ ನಿತಾಂಶಿ ಗೋಯಲ್ ಅವರು ಮೆಟ್ ಗಾಲಾ 2024ರಲ್ಲಿ ಭಾಗವಹಿಸಿದ್ದರು ಎಂದು ಹಲವರು ಪೋಸ್ಟ್ ಮಾಡಿದ್ದಾರೆ. ಆದರೆ, ಇದು ಸುಳ್ಳು. ಅಸಲಿಗೆ ಅವರು ಅಲ್ಲಿಗೆ ಹೋಗಿಲ್ಲ. ಕೆಲವ

8 May 2024 12:04 pm
ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ, ಸಂಚಾರಕ್ಕೆ ವಾಯುಮಾರ್ಗ ಆಯ್ದುಕೊಂಡ ಡಿಕೆ ಶಿವಕುಮಾರ್

ಪ್ರಜ್ವಲ್ ಲೈಂಗಿಕ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಕುಮಾರ್ ಆಡಿಯೋ ಕ್ಲಿಪ್ಪೊಂದು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಅವರ ರಾಜೀನಾಮೆಗೆ ಆಗ್ರಹಿಸಿ ಇಂದು ರಾಜ್ಯಾದಂತ ಪ್ರತಿಭಟನೆ ನ

8 May 2024 11:50 am
ಅಶ್ಲೀಲ ವಿಡಿಯೋ ಪ್ರಕರಣ: ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಜತೆ ಕಾರ್ತಿಕ್, ಫೋಟೊ ವೈರಲ್

ದಿನಕ್ಕೊಂದು ತಿರುವು ಪಡೆಯುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಈಗ ಮತ್ತೊಂದು ಬಿಗ್ ಟ್ವಿಸ್ಟ್ ದೊರೆತಿದೆ. ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ ಪರಿಚಯವೇ ಇಲ್ಲ, ಆದರೆ ಒಮ್ಮೆ ಮಾತ್ರ ಭೇಟಿ

8 May 2024 11:42 am
ಮೇಲ್ವರ್ಗದವರು ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವುದರಿಂದ ದಲಿತ ಮಕ್ಕಳು ಪರೀಕ್ಷೆಗಳಲ್ಲಿ ಫೇಲ್ ಆಗ್ತಿದ್ದಾರೆ​: ರಾಹುಲ್​ ವಿವಾದ

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ದಲಿತರಿಗೆ ಅನ್ಯಾಯವಾಗುತ್ತಿದೆ, ಮೇಲ್ವರ್ಗದವರು ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವುದರಿಂದಲೇ ದಲಿತರು ಪರೀಕ್ಷೆಯಲ್ಲಿ ಫೇಲ್ ಆಗುತ್ತಿದ್ದಾರೆ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಹೇಳಿ

8 May 2024 11:32 am
ಮುಗಿದಿಲ್ಲ ‘ಬಾಹುಬಲಿ’ ಕತೆ, ರಾಜಮೌಳಿ ಹಾಕಿದ್ದಾರೆ ಹಲವು ಯೋಜನೆ

‘ಬಾಹುಬಲಿ’ ಸಿನಿಮಾದ ಪ್ರೀಕ್ವೆಲ್ ‘ಬಾಹುಬಲಿ: ಕ್ರೌನ್ ಆಫ್ ಬ್ಲಡ್’ ಅನಿಮೇಟೆಡ್ ಸರಣಿ ಬಿಡುಗಡೆ ಆಗುತ್ತಿದೆ. ‘ಬಾಹುಬಲಿ’ ಕತೆಯನ್ನು ಮುಂದುವರೆಸುವ ಬಗ್ಗೆ ಹಲವು ಯೋಜನೆಗಳು ಇವೆಯೆಂದು ನಿರ್ದೇಶಕ ರಾಜಮೌಳಿ ಹೇಳಿದ್ದಾರೆ.

8 May 2024 11:18 am
ಮಂಡ್ಯದ ಬೀಕನಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿರುವ ಕಿಡಿಗೇಡಿಗಳು, ಗ್ರಾಮಸ್ಥರಿಂದ ಪ್ರತಿಭಟನೆ

ಪ್ರತಿಮೆಗಳನ್ನು ಪ್ರತಿಷ್ಠಾಪಿಸುವ ಹಿಂದೆ ಒಂದು ಉದ್ದೇಶವಿರುತ್ತದೆ. ಮಹಾತ್ಮಾ ಗಾಂಧಿ, ಡಾ ಬಿಅರ್ ಅಂಬೇಡ್ಕರ್, ಸರ್ದಾರ್ ವಲ್ಲಭ್ ಭಾಯಿ ಪಟೇಲ್ ಮತ್ತು ಇನ್ನೂ ಹಲವಾರು ನಾಯಕರು ಪ್ರತಿಮೆಗಳನ್ನು ನಾವು ನೋಡುತ್ತೇವೆ. ಆದರೆ, ವಿಕ

8 May 2024 11:07 am
ಭಾರತವಿಲ್ಲದೆ ನಮ್ಮ ಆರ್ಥಿಕತೆ ನಡೆಯಲು ಸಾಧ್ಯವಿಲ್ಲ, ತಪ್ಪಿನ ಅರಿವಾಗಿದೆ, ಭಾರತಕ್ಕೆ ಮಾಲ್ಡೀವ್ಸ್ ವಿದೇಶಾಂಗ ಸಚಿವ ಭೇಟಿ

ಮಾಲ್ಡೀವ್ಸ್​​​​​ಗೆ ತನ್ನ ತಪ್ಪಿ ಅರಿವಾಗಿದೆ. ಕೆಟ್ಟ ಮೇಲೆ ಬುದ್ಧಿ ಬಂದಿದೆ ಮಾಲ್ಡೀವ್ಸ್​​ಗೆ. ಭಾರತ ವಿರುದ್ಧ ವಿಷಕಾರುತ್ತಿದ್ದ ಈ ದೇಶಕ್ಕೆ ಈಗ ಬುದ್ಧಿ ಬಂದಿದೆ. ಭಾರತದ ಜತೆಗಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲು,

8 May 2024 11:05 am
Period Pain: ಮುಟ್ಟಿನ ನೋವು ತಡೆಯಲಾರದೆ ಪೈನ್​​ ಕಿಲ್ಲರ್ ಮಾತ್ರೆ ಸೇವಿಸಿ ಕೋಮಾಗೆ ಜಾರಿದ ಯುವತಿ

ಬ್ರೆಜಿಲ್‌ನ ಜಾಕ್ವೆಲಿನ್ ಗಮಾಕ್​​ ಎಂಬ 21 ವರ್ಷದ ಯುವತಿ ಮುಟ್ಟಿನ ನೋವು ತಾಳಲಾರದೇ ನೋವು ನಿವಾರಕ ಮಾತ್ರೆ ಸೇವಿಸಿದ್ದು, ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಕೋಮಾಗೆ ಜಾರಿದ್ದಾಳೆ. ಯುವತಿ ಮುಟ್ಟಿನ ನೋವಿಗೆ ಐಬುಪ್ರೊಫೆನ್ ಮ

8 May 2024 11:05 am
ಮಹಿಳೆಯರ ಮಧ್ಯೆಯೇ ರೊಮ್ಯಾನ್ಸ್; ‘ಹೀರಾಮಂಡಿ’ ದೃಶ್ಯದ ಬಗ್ಗೆ ಸೋನಾಕ್ಷಿ ಮಾತು

ಸ್ವಾತಂತ್ರ್ಯಪೂರ್ವ ಕಾಲದ ಕಹಾನಿಯನ್ನು ಈ ಸೀರಿಸ್​ನಲ್ಲಿ ಹೇಳಲಾಗಿದೆ. ಲಾಹೋರ್​​ನ ರೆಡ್​ಲೈಟ್ ಏರಿಯಾ ಹೀರಾಮಂಡಿಯ ಕಥೆಯನ್ನು ಈ ಸಿನಿಮಾ ಹೊಂದಿದೆ. ಬ್ರಿಟಿಷರ ಆಳ್ವಿಕೆ ವೇಳೆ ಇವರ ಪರಿಸ್ಥಿತಿ ಯಾವ ರೀತಿಯಲ್ಲಿ ಇತ್ತು ಎಂಬು

8 May 2024 11:01 am
ಪೆನ್​ಡ್ರೈವ್ ಹಂಚಿಕೆ ಆರೋಪ, ಚುನಾವಣೆ ಜಂಜಾಟದ ಮಧ್ಯೆ ಚಿಕ್ಕಮಗಳೂರಿನ ರೆಸಾರ್ಟ್​​ನಲ್ಲಿ ಡಿಕೆ ಸಹೋದರರ ವಾಸ್ತವ್ಯ!

ಲೋಕಸಭೆ ಚುನಾವಣೆ ನಿಮಿತ್ತ ರಾಜ್ಯಾದ್ಯಂತ ಪ್ರಚಾರ, ಓಡಾಟ ಮತ್ತು ಪ್ರಜ್ವಲ್ ರೇವಣ್ಣ ಪೆನ್​ಡ್ರೈವ್ ಹಂಚಿಕೆ ಆರೋಪದ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿಶ್ರಾಂತಿಯ ಮೊರೆ ಹೋಗಿದ್ದಾರೆ. ಡಿಕೆ ಬ್ರದರ್ಸ್ ತಮ್ಮ ಅಳಿಯನ ಒಡೆತನದ

8 May 2024 11:00 am
ಚಾರ್ಮಾಡಿ ಘಾಟಿಯ ನಡುರಸ್ತೆಯಲ್ಲಿ ನಿಂತು ಘೀಳಿಟ್ಟ ಒಂಟಿ ಸಲಗ, ಬೆಚ್ಚಿ ಬಿದ್ದ ಜನ

ಚಾರ್ಮಾಡಿ ಘಾಟಿ(Charmadi Ghat)ಯಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ. ನಡುರಸ್ತೆಯಲ್ಲಿ ನಿಂತು ಘೀಳಿಡುತ್ತಿದ್ದ ಆನೆಯನ್ನು ಕಂಡು ಜನರು ಆತಂಕಗೊಂಡಿದ್ದರು. ಮಂಗಳೂರು-ಚಿಕ್ಕಮಗಳೂರು ಸಂಪರ್ಕಿಸು

8 May 2024 10:59 am
IPL 2024: ಸಂಜು ಸ್ಯಾಮ್ಸನ್​ಗೆ 30 ಲಕ್ಷ ರೂ. ದಂಡ..!

IPL 2024: ಐಪಿಎಲ್​ನ 56ನೇ ಪಂದ್ಯದಲ್ಲಿ ಟಿವಿ ಅಂಪೈರ್ ನೀಡಿದ ವಿವಾದಾತ್ಮಕ ತೀರ್ಪನ್ನು ಪ್ರಶ್ನಿಸಿದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್​ಗೆ ದಂಡ ವಿಧಿಸಲಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲ

8 May 2024 10:51 am
ನೆಲಮಂಗಲ ಆಸ್ಪತ್ರೆಯಲ್ಲಿ ಸಿಕ್ಕಿದ್ದ ಹೆಣ್ಣು ಭ್ರೂಣದ ತಾಯಿ ಪತ್ತೆ, ಬಾಣಾಂತಿ ಆರೈಕೆ ಕೇಂದ್ರದಲ್ಲಿ ಚಿಕಿತ್ಸೆ

ಮಂಗಳವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಸರ್ಕಾರಿ ಆಸ್ಪತ್ರೆಯ ಶೌಚಾಲಯದಲ್ಲಿ ಹೆಣ್ಣು ಭ್ರೂಣ ಪತ್ತೆಯಾಗಿತ್ತು. ಈ ಬಗ್ಗೆ ಆಸ್ಪತ್ರೆ ಸಿಬ್ಬಂದಿ ನೆಲಮಂಗಲ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪ್ರಕರಣದ ತನಿಖೆ ನಡೆಸ

8 May 2024 10:46 am
ಮಂಗಳೂರು-ಉಡುಪಿಯಲ್ಲಿ ನೀರಿನ ಪಡಿತರ ಆರಂಭ -ಈ ಮಧ್ಯೆ ವನ್ಯಜೀವಿಗಳಿಗಾಗಿ ಅಧಿಕಾರಿಗಳು ಏನು ಮಾಡಿದ್ದಾರೆ ನೋಡಿ

ಮಂಗಳೂರು, ಬಳಿಕ ಪಕ್ಕದ ಉಡುಪಿ ಜಿಲ್ಲೆಯಲ್ಲೂ ನೀರಿನ ಪಡಿತರ ಆರಂಭವಾಗಿದೆ. ಈ ಮಧ್ಯೆ, ಸಿದ್ದಾಪುರ ವನ್ಯಜೀವಿ ವಿಭಾಗದ ಸಂತೋಷ್ ಪವಾರ್ ಮತ್ತು ತಂಡ ಕಳೆದ ಬಾರಿ ಕಾಡುಪ್ರಾಣಿಗಳಿಗೆ ಆಗಿರುವ ಸಮಸ್ಯೆಯನ್ನು ಗಮನದಲ್ಲಿರಿಸಿ ಈ ಬಾರಿ

8 May 2024 10:42 am
ಬಿಎಸ್​ಪಿ ಉತ್ತರಾಧಿಕಾರಿ ಸ್ಥಾನದಿಂದ ಸೋದರಳಿಯ ಆಕಾಶ್​ ಆನಂದ್​ರನ್ನು ಕೆಳಗಿಳಿಸಿದ ಮಾಯಾವತಿ

ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಮಂಗಳವಾರ ಉತ್ತರಾಧಿಕಾರಿ ಆಕಾಶ್ ಆನಂದ್ ಅವರನ್ನು ಎರಡು ಪ್ರಮುಖ ಹುದ್ದೆಗಳಿಂದ ವಜಾಗೊಳಿಸಿದ್ದಾರೆ. ಉತ್ತರಾಧಿಕಾರಿ ಆಕಾಶ್ ಆನಂದ್‌ಗೆ ಸೀತಾಪುರದಲ್ಲಿ ಉದ್ರೇಕಕಾರಿ ಭಾಷಣ ಮಾಡಿರು

8 May 2024 10:33 am
ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ಸಿಬಿಐಗೆ ವಹಿಸಲು ಬಿಜೆಪಿ, ಜೆಡಿಎಸ್ ಆಗ್ರಹ: ಕಾನೂನಿನಲ್ಲಿ ಏನೆಲ್ಲ ಆಯ್ಕೆಗಳಿವೆ?

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಜೆಡಿಎಸ್ ಮತ್ತು ಬಿಜೆಪಿ ಆಗ್ರಹಿಸಿವೆ. ಆದರೆ ರಾಜ್ಯ ಸರ್ಕಾರ ಈಗಾಗಲೇ ಎಸ್​​ಐಟಿ ರಚನೆ ಮಾಡಿರುವಿದರಿಂದ ಅದು ಅಷ್ಟು ಸುಲಭವಿಲ್ಲ. ಅಶ್ಲೀಲ ವ

8 May 2024 10:30 am
‘ಬಾಹುಬಲಿ’ ಚಿತ್ರದ ಪ್ರಚಾರಕ್ಕೆ ಖರ್ಚು ಮಾಡಿದ ಬಜೆಟ್ ಎಷ್ಟು? ಕೇಳಿದ್ರೆ ಅಚ್ಚರಿ ಪಡ್ತೀರಾ

ರಾಜಮೌಳಿ ಅವರು ಸಿನಿಮಾ ಮಾಡುವುದರ ಜೊತೆಗೆ ಅದರ ಪ್ರಚಾರಕ್ಕೂ ಹೆಚ್ಚು ಒತ್ತು ನೀಡುತ್ತಾರೆ. ಸಾಕಷ್ಟು ಹಣ ಖರ್ಚು ಮಾಡಿ ಪ್ರಚಾರ ಮಾಡುತ್ತಾರೆ. ಇದಕ್ಕೆ ‘ಆರ್​ಆರ್​ಆರ್’ ಸಿನಿಮಾ ಉತ್ತಮ ಉದಾಹರಣೆ. ಅಷ್ಟೇ ಅಲ್ಲ, ಈ ಚಿತ್ರವನ್ನು ಆ

8 May 2024 8:01 am
ಲೋಕಸಭಾ ಚುನಾವಣೆ 2024: ಮತದಾನದ ಬಳಿಕ ಇವಿಎಂ ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್​ಗೆ ಬೆಂಕಿ

ಇವಿಎಂ ಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಸಾಗಿಸುತ್ತಿದ್ದ ಬಸ್​ ಬೆಂಕಿಗಾಹುತಿಯಾಗಿದೆ. ಆದರೆ ಅಗ್ನಿಅವಘಡಕ್ಕೆ ಕಾರಣ ಏನೆಂಬುದು ತಿಳಿದುಬಂದಿಲ್ಲ. ಘಟನೆಯಲ್ಲಿ ಯಾವುದೇ ಮತಗಟ್ಟೆ ಸಿಬ್ಬಂದಿ ಹಾಗೂ ಬಸ್​ ಚಾಲಕನಿಗೆ

8 May 2024 7:59 am
Bengaluru Crime: ಕಾನೂನುಬಾಹಿರ ಚಟುವಟಿಕೆ; ಒಂದೇ ತಿಂಗಳಲ್ಲಿ ಬೆಂಗಳೂರಿನಲ್ಲಿ 563 ಮಂದಿ ಬಂಧನ

ಬೆಂಗಳೂರು ನಗರದಲ್ಲಿ ಅಪರಾಧ ಕೃತ್ಯಗಳು ದಿನೇದಿನೆ ಹೆಚ್ಚಾಗುತ್ತಿದ್ದು, ಮಾದಕ ದ್ರವ್ಯ, ಜೂಜು, ಬೆಟ್ಟಿಂಗ್ ಸೇರಿದಂತೆ ವಿವಿಧ ಕಾನೂನುಬಾಹಿರ ಚಟುವಟಿಕೆಗಳಿಗೆ ಸಂಬಂಧಿಸಿ 563 ಜನರನ್ನು ಏಪ್ರಿಲ್‌ನಲ್ಲಿ ಬೆಂಗಳೂರು ಪೊಲೀಸರು ಬಂ

8 May 2024 7:54 am
IPL 2024: ಸಂಜು ಸ್ಯಾಮ್ಸನ್​ ಔಟಾ ಅಥವಾ ನಾಟೌಟಾ? ಇಲ್ಲಿದೆ ಸ್ಪಷ್ಟ ಉತ್ತರ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 56ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 221 ರನ್ ಕಲೆಹಾಕಿತು. 222 ರನ್​ಗಳ ಕಠಿಣ ಗುರಿ ಪಡೆದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್​ಗಳಲ

8 May 2024 7:40 am
Karnataka Rains: ಬೆಂಗಳೂರು ಸೇರಿ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆ ಜೋರು, ಯೆಲ್ಲೋ ಅಲರ್ಟ್​

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಹಲವೆಡೆ ಮಳೆಯಾಗಿದೆ, ಮೋಡಕವಿದ ವಾತಾವರಣವಿದ್ದು ಸಂಜೆ ವೇಳೆಗೆ ಮತ್ತಷ್ಟು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕಳೆದ ಎರಡು ದಿನಗಳಿಂದ ಬೆಂಗಳೂರು, ಮೈಸೂರು, ಚಾಮರಾಜನಗರ ಸೇರಿದಂತೆ ಹಲ

8 May 2024 7:39 am
ಇಷ್ಟೊಂದು ಹಾಟ್ ಅವತಾರದಲ್ಲಿ ಬಂದಿದ್ದೇಕೆ ಆಲಿಯಾ? ಇದರ ಹಿಂದಿದೆ ಬೇರೆಯದೇ ಕಥೆ

ಈ ವಿಡಿಯೋ ಅಸಲಿಗೆ ವಮಿಖಾ ಗಬ್ಬಿ ಅವರದ್ದು. ಕೆಲವು ಟೂಲ್​ಗಳನ್ನು ಬಳಸಿ ವಮಿಖಾ ಮುಖಕ್ಕೆ ಆಲಿಯಾ ಮುಖವನ್ನು ಅಂಟಿಸಲಾಗಿದೆ. ಹೀಗಾಗಿ ಈ ವಿಡಿಯೋದಲ್ಲಿ ಆಲಿಯಾ ಅವರನ್ನು ನೋಡಿದಂತೇ ಆಗುತ್ತಿದೆ. ಡಿಜಿಟಲ್ ಮ್ಯಾನ್ಯುಪಲೇಷನ್ ಟೆಕ್

8 May 2024 7:34 am
ಕಳೆದ ಐದು ವರ್ಷದಿಂದ ಪ್ರತಿಷ್ಠಿತ ಕಂಪನಿಗಳ ನಕಲು ದಂಧೆ ಮಾಡುತಿದ್ದ ಗ್ಯಾಂಗ್ ಸಿಸಿಬಿ ಬಲೆಗೆ

ನಾವು ತಿನ್ನೊ ಆಹಾರವಷ್ಟೇ ಅಲ್ಲ, ನಾವು ಬಳಸುವ ವಸ್ತುಗಳು ನಮ್ಮ ಆರೋಗ್ಯದ ಮೇಲೆ ಪ್ರಭಾವ ಬೀರತ್ತೆ. ಕೊಂಚ ಯಾಮಾರಿದ್ರೂ ಮುಂದಾದ ಅನಾಹುತ ಎಲ್ಲಿಂದಾಯ್ತು ಅಂತ ಗೊತ್ತಾಗೊದೇ ಇಲ್ಲ. ಯಾಕೆ ಈ ಮಾತು ಹೇಳ್ತಾಯಿದ್ದೀವೆ ಅಂದ್ರೆ ನಗರದಲ

8 May 2024 7:30 am
ಹಾವು ಕಡಿತ ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿಲ್ಲ ಸಾಕಾಗುವಷ್ಟು ಔಷಧಿ: ಸಾವನ್ನಪ್ಪುವವರ ಸಂಖ್ಯೆ ಏರಿಕೆ

ಕಳೆದ ನಾಲ್ಕು ವರ್ಷಗಳಿಗೆ ಹೋಲಿಕೆ ಮಾಡಿದರೇ, ಈ ವರ್ಷ ಹಾವು ಕಡಿತಗಳ ಸಂಖ್ಯೆ ದಾಖಲೆಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. ರಾಜ್ಯದಲ್ಲಿ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೇ, 2024 ಆರಂಭದಿಂದ ಇಲ್ಲಿಯವರೆಗೆ ಹಾವುಗಳ ಕಡಿತ್ತಕ್ಕೆ ಒಳಗಾದ

8 May 2024 7:21 am
Petrol Diesel Price on May 08: ಬಿಹಾರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಅಗ್ಗ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಮೇ 08, ಬುಧವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಆಂಧ್ರಪ್ರದೇಶ, ಛತ್ತೀಸ್‌ಗಢ, ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ, ಪಂಜಾಬ್, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲೂ

8 May 2024 7:17 am
UAN Number: ಇಪಿಎಫ್ ಯೂನಿವರ್ಸಲ್ ಅಕೌಂಟ್ ನಂಬರ್ ಎರಡೆರಡು ಇದ್ದರೆ ಏನಾಗುತ್ತದೆ?

ಕಂಪನಿ ಬದಲಾಯಿಸುವ ಸಂದರ್ಭದಲ್ಲಿ ಪಿಎಫ್ ಖಾತೆ ವಿವರವೂ ಬದಲಾಗುತ್ತದೆ. ಹೊಸ ಕಂಪನಿಯಲ್ಲಿ ಹೊಸ ಪಿಎಫ್ ಖಾತೆ ರಚಿಸುತ್ತಾರೆ. ಈ ಸಂದರ್ಭದಲ್ಲಿ ಬೇರೆ ಬೇರೆ ಕಾರಣಕ್ಕೆ ಒಂದಕ್ಕಿಂತ ಹೆಚ್ಚು ಇಪಿಎಫ್ ಯೂನಿವರ್ಸಲ್ ಅಕೌಂಟ್ ನಂಬರ್ ಸ

8 May 2024 7:12 am
Bengaluru Rains: ಜಯನಗರ, ಬಸವನಗುಡಿ ಸೇರಿ ಬೆಂಗಳೂರಿನ ಹಲವೆಡೆ ಬೆಳ್ಳಂಬೆಳಗ್ಗೆಯೇ ಮಳೆ

Bengaluru Rain Today: ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗೆ ಕೊನೆಗೂ ವರುಣ ಕೃಪೆ ತೋರಿದ್ದಾನೆ. ಜಯನಗರ, ಬಸವನಗುಡಿ, ಜೆಸಿ ರಸ್ತೆ ಸೇರಿದಂತೆ ಹಲವು ಕಡೆಗಳಲ್ಲಿ ಬುಧವಾರ ಬೆಳಗ್ಗೆಯೇ ಮಳೆಯಾಗಿದೆ. ಇನ್ನು ಕೆಲವು ಪ್ರದೇಶಗಳಲ್ಲಿ ಮೋಡ

8 May 2024 7:05 am
ಮಗು ಹುಟ್ಟೋ ಸಮಯದಲ್ಲಿ ಇದೆಂಥಾ ಜಗಳ? ಅನುಮಾನ ಮೂಡಿಸಿತು ರಣವೀರ್ ನಡೆ

ದೀಪಿಕಾ ಹಾಗೂ ರಣವೀರ್ 2018ರಲ್ಲಿ ದೂರದ ಇಟಲಿಯಲ್ಲಿ ವಿವಾಹ ಆದರು. ಕೊಂಕಣಿ ಹಾಗೂ ಸಿಂಧಿ ಶೈಲಿಯಲ್ಲಿ ಇವರ ವಿವಾಹ ನಡೆಯಿತು. ಆ ಬಳಿಕ ಇವರು ಮದುವೆ ಫೋಟೋಗಳನ್ನು ಹಂಚಿಕೊಂಡಿದ್ದರು. ಈಗ ಮದುವೆ ಫೋಟೋಗಳನ್ನು ರಣವೀರ್ ಸಿಂಗ್ ಇಬ್ಬರೂ ಡ

8 May 2024 7:01 am
ಅಮೆಜಾನ್​ ಗ್ರೇಟ್ ಸಮ್ಮರ್ ಸೇಲ್: 108MP ಕ್ಯಾಮೆರಾದ ಈ ಫೋನ್ ಮೇಲೆ ಬಂಪರ್ ಡಿಸ್ಕೌಂಟ್

Amazon Great Summer Sale 2024: ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್​ನಲ್ಲಿ ಅಮೆಜಾನ್ ಸಮ್ಮರ್ ಸೇಲ್ 2024 ನಡೆಯುತ್ತಿದೆ. ಇದರಲ್ಲಿ ಇತ್ತೀಚೆಗಷ್ಟೆ ದೇಶದಲ್ಲಿ ಬಿಡುಗಡೆಯಾದ 108 ಮೆಗಾ ಫಿಕ್ಸೆಲ್ ಕ್ಯಾಮೆರಾ ಆಯ್ಕೆ ಹೊಂದಿರುವ ಹಾನರ್ X9b ಫೋನ್ ಅತಿ

8 May 2024 6:55 am
ಹೆಚ್​ಡಿ ರೇವಣ್ಣಗೆ ಜಾಮೀನಾ, ಎಸ್​ಐಟಿ ಕಸ್ಟಡಿಯಾ? ಇಂದೇ ನಿರ್ಣಾಯಕ ದಿನ

ಕಿಡ್ನ್ಯಾಪ್​ ಪ್ರಕರಣದಲ್ಲಿ ಎಸ್​ಐಟಿ ವಶದಲ್ಲಿರುವ ರೇವಣ್ಣ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾಗಲಿದೆ. ಹೀಗಾಗಿ ರೇವಣ್ಣಗೆ ಇಂದು ನಿರ್ಣಾಯಕ ದಿನ ಆಗಿದೆ. ರೇವಣ್ಣಗೆ ಬೇಲ್ ಸಿಗುತ್ತಾ? ಮತ್ತೆ ಕಸ್ಟಡಿಗೆ ತೆಗೆದುಕೊಳ್ತಾರಾ? ಅಥ

8 May 2024 6:51 am
IPL 2024: ಅಂಕ ಪಟ್ಟಿಯಲ್ಲಿ 4 ತಂಡಗಳ ಬಳಿ 12 ಪಾಯಿಂಟ್ಸ್

IPL 2024 Points Table: ಐಪಿಎಲ್ ಸೀಸನ್ 17 ರಲ್ಲಿ 56 ಪಂದ್ಯಗಳು ಮುಗಿದಿವೆ. ಇದಾಗ್ಯೂ ಯಾವುದೇ ತಂಡ ಪ್ಲೇಆಫ್ ಪ್ರವೇಶಿಸಿಲ್ಲ ಎಂಬುದು ವಿಶೇಷ. ಅಂದರೆ ಇಲ್ಲಿ ಎರಡು ತಂಡಗಳು 16 ಅಂಕಗಳನ್ನು ಹೊಂದಿದ್ದರೆ, ಇನ್ನುಳಿದ ನಾಲ್ಕು ತಂಡಗಳು 12 ಅಂಕಗಳನ್ನು

8 May 2024 6:50 am
Daily Devotional: ಹಿಂದೂ ಧರ್ಮದ ಪ್ರಕಾರ ಹುಟ್ಟಿದ ದಿನ ಹೇಗೆ ಆಚರಿಸಬೇಕು? ಈ ವಿಡಿಯೋ ನೋಡಿ

ಹಿಂದೂ ಸಂಪ್ರದಾಯದಲ್ಲಿ ನಾವು ಹುಟ್ಟಿನ ಘಳಿಗೆಗೆ ಬಹಳ ಅಮೂಲ್ಯ ಅರ್ಥ ನೀಡಲಾಗಿದೆ. ಹುಟ್ಟಿನ ಸಮಯದಲ್ಲಿ ಚಂದ್ರನ ಸ್ಥಾನ ಮುಖ್ಯವಾಗುತ್ತದೆ. ಇದನ್ನು ಆಧರಿಸಿ ಜ್ಯೋತಿಶಾಸ್ತ್ರದ ಪ್ರಕಾರ ನಮ್ಮ ಭವಿಷ್ಯ ಹೇಳಲಾಗುತ್ತದೆ. ಪಾಶ್ಚಾ

8 May 2024 6:34 am
Daily Horoscope: ಈ ರಾಶಿಯವರ ಮನೆಯಲ್ಲಿ ನೆಮ್ಮದಿ ಇರದೇ ಸಿಟ್ಟು, ಕೂಗು ಇರಲಿವೆ

ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಮೇ 08) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನ

8 May 2024 6:23 am
ದಾಂಪತ್ಯದಲ್ಲಿ ಪರಸ್ಪರ ಪ್ರೀತಿ ವಿಶ್ವಾಸ ಹೆಚ್ಚಿಸಿಕೊಳ್ಳಲು ಚಾಣಕ್ಯ ಹೇಳಿದ ಈ 5 ವಿಷಯ ಪಾಲಿಸಿ

Chanakya Niti: ದಾಂಪತ್ಯದಲ್ಲಿ ಪರಸ್ಪರ ಪ್ರೀತಿ ವಿಶ್ವಾಸ ಹೆಚ್ಚಿಸಿಕೊಳ್ಳಲು ಚಾಣಕ್ಯ ಹೇಳಿದ ಈ ವಿಷಯಗಳನ್ನು ಪಾಲಿಸಿ: ಜೀವನದಲ್ಲಿ ಯಾವಾಗಲೂ ಪರಸ್ಪರ ಹೊಸ ವಿಷಯಗಳನ್ನು ಕಲಿಯಲು ಪ್ರಯತ್ನಿಸಿ. ಹೊಸ ಆಲೋಚನೆಗಳನ್ನು ಅನ್ವೇಷಿಸಿ. ಬದಲಾಗ

8 May 2024 6:06 am
Gold Silver Price on 8th May: ಚಿನ್ನ, ಬೆಳ್ಳಿ ಬೆಲೆ ಇವತ್ತೂ ಹೆಚ್ಚಳ; ಈ ವಾರ ಬರೀ ಏರಿಕೆಯಾ?

Bullion Market 2024 May 8th: ಚಿನ್ನ, ಬೆಳ್ಳಿಯತ್ತ ಹೂಡಿಕೆಗಳು ಹೆಚ್ಚುತ್ತಿವೆ. ಪರಿಣಾಮವಾಗಿ ಈ ಅಮೂಲ್ಯ ಲೋಹಗಳ ಬೆಲೆ ಏರಿಕೆ ಮುಂದುವರಿಯುತ್ತಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿ

8 May 2024 5:00 am
Tata EV Cars: ಟಾಟಾ ಎಲೆಕ್ಟ್ರಿಕ್ ಕಾರುಗಳ ಮೇಲೆ ಸಖತ್ ಡಿಸ್ಕೌಂಟ್

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಎಲೆಕ್ಟ್ರಿಕ್ ಕಾರುಗಳ ಮೇಲೆ ಮೇ ಅವಧಿಯ ಆಫರ್ ಗಳನ್ನು ನೀಡುತ್ತಿದೆ.

7 May 2024 10:17 pm
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಅಂತ್ಯ: ಯಾವ್ಯಾವ ಕ್ಷೇತ್ರದಲ್ಲಿಎಷ್ಟು ಮತದಾನ? ಇಲ್ಲಿದೆ ವಿವರ

ದೇಶವನ್ನೇ ಮುನ್ನಡೆಸೋ ಪ್ರಧಾನಿಯಾದ್ರು ಇಲ್ಲಿ ಸಾಮಾನ್ಯ ವ್ಯಕ್ತಿಯೇ. ವಿಶ್ವದ ಶ್ರೀಮಂತ ವ್ಯಕ್ತಿ ಅನಿಸಿಕೊಂಡರೂ ಅಷ್ಟೇ.. ವೋಟಿಂಗ್ ಬೂತ್​ ಮುಂದೆ ಆತ ಕಾಮನ್ ಮ್ಯಾನ್. ಹೀಗೆ ಸಮಾನತೆ ಸಾರುವ, ನಮ್ಮನ್ನ ಯಾರು ಆಳಬೇಕೆಂದು ನಿರ್ಧ

7 May 2024 10:17 pm
ಹರಿಯಾಣ ಸರ್ಕಾರಕ್ಕೆ ಕೈ ಕೊಟ್ಟು ಕಾಂಗ್ರೆಸ್​ಗೆ ಬೆಂಬಲ ನೀಡಿದ ಮೂವರು ಸ್ವತಂತ್ರ ಶಾಸಕರು

ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಉದಯ್ ಭಾನ್ ಅವರ ಸಮ್ಮುಖದಲ್ಲಿ ರೋಹ್ಟಕ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮೂವರು ಶಾಸಕರಾದ ಸೋಂಬಿರ್ ಸಾಂಗ್ವಾನ್, ರಣಧೀರ್ ಗೊ

7 May 2024 9:37 pm
ಪ್ರಚಾರದ ಭರದಲ್ಲಿ ಖಾನ್​ ಮತ್ತು ಕಪೂರ್​ಗಳನ್ನು ಕೆಣಕಿದ ಕಂಗನಾ ರಣಾವತ್​

ಬಿಜೆಪಿ ಅಭ್ಯರ್ಥಿಯಾಗಿ ಮಂಡಿ ಲೋಕಸಭಾ ಕ್ಷೇತ್ರದಿಂದ ನಟಿ ಕಂಗನಾ ರಣಾವತ್​ ಅವರು ಸ್ಪರ್ಧಿಸಿದ್ದಾರೆ. ಚುನಾವಣಾ ಪ್ರಚಾರದ ಭರದಲ್ಲಿ ಅವರು ಕೆಲವೊಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅದರಿಂದಾಗಿ ಸೋಶಿಯಲ್​ ಮೀಡಿಯಾದಲ್ಲ

7 May 2024 9:25 pm
ಬೆಂಗಳೂರಿನಲ್ಲಿ ರೌಡಿಶೀಟರ್​ ಕಾರ್ತಿಕೇಯನ್ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕ್ರೈಂ ಸಂಖ್ಯೆ ಏರುತ್ತಿದ್ದು, ಇದನ್ನು ತಡೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಈ ಮಧ್ಯೆ ಬೆಂಗಳೂರಿನ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್​ ಕಾರ್ತಿಕೇಯನ್(40) ಎ

7 May 2024 9:23 pm
IPL 2024: ಹೈದರಾಬಾದ್​ನಲ್ಲಿ ಭಾರೀ ಮಳೆ: SRH-LSG ತಂಡಗಳಿಗೆ ಹೊಸ ಚಿಂತೆ ಶುರು

IPL 2024 SRH vs LSG: ಸನ್​ರೈಸರ್ಸ್​ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಒಂದು ವೇಳೆ ಈ ಪಂದ್ಯವು ಮಳೆಯಿಂದಾಗಿ ರದ್ದಾದರೆ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕಗಳನ್ನು ನೀಡಲಾಗುತ್ತದೆ. ಇದರ

7 May 2024 9:22 pm
ದುಖಃದ ಮಡುವಿನಲ್ಲಿ ಇಡೀ ಕುಟುಂಬ: ಗಂಡ ತೀರಿಹೋದರೂ ಮತದಾನ ಮರೆಯದ ಹೆಂಡತಿ

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ಗಂಡ ತೀರಿಹೋದರೂ ಹೆಂಡತಿ ಮತದಾನ ಮರೆತ್ತಿಲ್ಲ. ಪತಿ ನಾಗಪ್ಪ ಮೃತಪಟ್ಟಿದ್ದರು ಪತ್ನಿ ಚಿನ್ನವ್ವ, ಮಗ ಮಾಲತೇಶ, ಮಗಳು ಜ್ಯೋತಿ ದುಖಃದ ಮಡುವಿನಲ್ಲಿ ಇದ್ದರೂ ಸಹಿತ

7 May 2024 9:10 pm
4 ವರ್ಷದ ಬಳಿಕ ಧಾರವಾಡಕ್ಕೆ ವಿನಯ್​ ಕುಲಕರ್ಣಿ; ಏನಂದ್ರು ಗೊತ್ತಾ?

ಬಿಜೆಪಿ ಮುಖಂಡ ಯೋಗೀಶ್​ ಗೌಡ ಕೊಲೆ ಪ್ರಕರಣಕದಲ್ಲಿ ಸಿಲುಕಿರುವ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಇಂದು(ಮೇ.07) ಮತದಾನದಲ್ಲಿ ಭಾಗವಹಿಸಲು ಹೈಕೋರ್ಟ್ ಏಕಸದಸ್ಯ ಪೀಠ ಅನುಮತಿ ನೀಡಿದ್ದು, ಇಂದು ಕುಟುಂಬ ಸಮೇತ ನಗರದ ಶಾರದಾ ಶಾಲೆಯಲ್

7 May 2024 8:59 pm
ಹೃತಿಕ್​ ರೋಷನ್​, ಜಾನ್​ ಅಬ್ರಾಹಂ ಸಹಪಾಠಿಗಳು ಎಂಬುದು ನಿಮಗೆ ಗೊತ್ತಾ? ಫೋಟೋ ಸಾಕ್ಷಿ

ಶಾಲಾ ದಿನಗಳಲ್ಲಿ ಜಾನ್​ ಅಬ್ರಾಹಂ ಹಾಗೂ ಹೃತಿಕ್​ ರೋಷನ್​ ಅವರು ಒಟ್ಟಿಗೆ ವಿದ್ಯಾಭ್ಯಾಸ ಮಾಡಿದ್ದರು. ಅದಕ್ಕೆ ಸಾಕ್ಷಿ ಎಂಬಂತೆ ಈಗೊಂದು ಫೋಟೋ ಸಿಕ್ಕಿದೆ. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋ ವೈರಲ್​ ಆಗಿದೆ. ಹೃತಿಕ್​ ರೋಷನ್​

7 May 2024 8:40 pm
ಎಲೆಕ್ಷನ್ ಮುಗಿಯುತ್ತಿದ್ದಂತೆಯೇ ರಿಲ್ಯಾಕ್ಸ್ ಮೂಡ್​ಗೆ ಜಾರಿದ ಸಿದ್ದು-ಡಿಕೆಶಿ: ಹೋಗಿದ್ದೆಲ್ಲಿಗೆ?

ಇಂದಿಗೆ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮತದಾನ ಅಂತ್ಯವಾಗಿದೆ. ನಿರಂತರ ಎಲೆಕ್ಷನ್​​ ಸಮಾವೇಶ, ರ್ಯಾಲಿ, ಕ್ಯಾಂಪೇನ್​ಗಳಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಿಲ್ಯಾ

7 May 2024 8:38 pm
ಕೂಡಲೇ ಕರ್ನಾಟಕ ಬಿಜೆಪಿಯ ಅನಿಮೇಟೆಡ್ ವಿಡಿಯೋ ಡಿಲೀಟ್ ಮಾಡಿ; ಎಕ್ಸ್​ಗೆ ಚುನಾವಣಾ ಆಯೋಗ ಸೂಚನೆ

ಮುಸ್ಲಿಂ ಸಮುದಾಯದ ಮೀಸಲಾತಿಗೆ ಸಂಬಂಧಿಸಿದಂತೆ ಬಿಜೆಪಿಯ ಕರ್ನಾಟಕ ಘಟಕ ಹಂಚಿಕೊಂಡಿದ್ದ ಅನಿಮೇಟೆಡ್ ವಿಡಿಯೋವನ್ನು ತಕ್ಷಣ ತೆಗೆದುಹಾಕುವಂತೆ ಚುನಾವಣಾ ಆಯೋಗ ಮಂಗಳವಾರ ಸಾಮಾಜಿಕ ಮಾಧ್ಯಮ ವೇದಿಕೆ 'ಎಕ್ಸ್'ಗೆ (ಟ್ವಿಟ್ಟರ್​) ಸ

7 May 2024 8:37 pm
ಗಾಳಿ ಮಳೆಗೆ ವಿದ್ಯುತ್‌ ಹಾನಿ: ಈ ನಂಬರ್​ಗಳಿಗೆ ಸಂಪರ್ಕಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ

ಬೆಸ್ಕಾಂ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಗಾಳಿ-ಮಳೆಗೆ ವಿದ್ಯುತ್‌ ಕಂಬಗಳು ಮುರಿದು, ವಿದ್ಯುತ್‌ ಮೂಲ ಸೌಕರ್ಯಗಳು ಹಾನಿಗೊಳಗಾಗಿವೆ. ಹೀಗಾಗಿ ಬೆಸ್ಕಾಂ ಸಹಾಯವಾಣಿ 1912ಗೆ ದೂರುಗಳು ಹರಿದು ಬಂದಿದ್ದು, ಕರೆಗಳ ಒತ್

7 May 2024 8:31 pm
World Red Cross Day 2024 : ಸ್ವಾರ್ಥ ಮರೆತು ಮಾನವ ಕುಲದ ಸೇವೆಗಾಗಿ ಕೈ ಜೋಡಿಸೋಣ!

ಅಂತರಾಷ್ಟ್ರೀಯ ರೆಡ್‌ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಚಳವಳಿಯ ನಂಬಿಕೆಗಳು ಹಾಗೂ ತತ್ವಗಳ ಕುರಿತು ತಿಳಿಸುವ ಸಲುವಾಗಿ ಪ್ರತಿ ವರ್ಷ ಮೇ 8 ರಂದು ‘ವಿಶ್ವ ರೆಡ್​ ಕ್ರಾಸ್ ದಿನ’ ಈ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನ

7 May 2024 8:28 pm
ರೇವಣ್ಣ ಬಂಧನ ಖಂಡಿಸಿ ಹಾಸನದಲ್ಲಿ ಜೆಡಿಎಸ್ ಕಾರ್ಯಕರ್ತರ ಹೋರಾಟ; ಡಿಕೆ ಶಿವಕುಮಾರ್​ ವಜಾಕ್ಕೆ ಆಗ್ರಹ

ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದ ಎಸ್​ಐಟಿ ತನಿಖೆ ನಡೆಯುತ್ತಿರುವಾಗಲೇ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ನಿನ್ನೆ ಹಾಸನದ ವಕೀಲ ಬಿಜೆಪಿ ಮುಖಂಡ ದೇವರಾಜೇಗೌಡರ ಪತ್

7 May 2024 8:06 pm
ಲಾಲು ಪ್ರಸಾದ್ ಯಾದವ್ ನೀಡಿದ ಮುಸ್ಲಿಂ ಮೀಸಲಾತಿ ಹೇಳಿಕೆಗೆ ಪ್ರಧಾನಿ ಮೋದಿ ತಿರುಗೇಟು

ಇಂದು ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮುಸ್ಲಿಂ ಕೋಟಾವನ್ನು ಬೆಂಬಲಿಸಿ ಮಾತನಾಡಿದ್ದರು. ಮುಸ್ಲಿಮರು ಮೀಸಲಾತಿ ಪಡೆಯಬೇಕು ಎಂದು ಹೇಳಿದ್ದರು. ಇದಕ್ಕೆ ಪ್ರಧಾನಿ ನರೇಂದ್ರ ಮೋದ

7 May 2024 7:56 pm
‘ಲಿಂಕಿಂಗ್ ಕೆನಾಲ್’ ಮೂಲಕ ಗುಬ್ಬಿಯಿಂದ​ ಮಾಗಡಿಗೆ ನೀರು; ಬಿಜೆಪಿ-ಜೆಡಿಎಸ್​ ನಾಯಕರ ತೀವ್ರ ಆಕ್ಷೇಪ

ಹೇಮಾವತಿ, ಇದು ತುಮಕೂರು ಜಿಲ್ಲೆಯ ಜೀವನಾಡಿ. ಜಿಲ್ಲೆಯ ತುರುವೇಕೆರೆ ಗುಬ್ಬಿ, ತಿಪಟೂರು ಚಿಕ್ಕನಾಯಕನಹಳ್ಳಿ, ಶಿರಾ, ತುಮಕೂರು ನಗರ ಹಾಗೂ ಗ್ರಾಮಾಂತರ, ಕುಣಿಗಲ್ ತಾಲೂಕಿನ ಜನರಿಗೆ ಜೀವನಾಡಿಯಾಗಿದೆ. ಸದ್ಯ ಜಿಲ್ಲೆಗೆ 24.8 tmc ನೀರು ಅಲ

7 May 2024 7:37 pm
ಗೌಪ್ಯ ಮತದಾನದ ನಿಯಮ ಉಲ್ಲಂಘನೆ: ಬಳ್ಳಾರಿ ಪಾಲಿಕೆ ಸದಸ್ಯನ ವಿರುದ್ಧ ಎಫ್ಐಆರ್ ದಾಖಲು

ಗೌಪ್ಯ ಮತದಾನ ಮಾಡಬೇಕೆಂಬ ನಿಯಮವಿದ್ದರೂ ಹಲವು ಯುವಕರು ತಾವು ಮತದಾನ ಮಾಡಿದ ವೀಡಿಯೋ, ಪೊಟೋ ತೆಗದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದು ಒಂದು ಶೋಕಿಯಾಗಿದೆ. ಸದ್ಯ ಕರ್ನಾಟಕದಲ್ಲಿ ನಡೆಯುತ್ತಿರುವ ಎರಡನೇ ಹಂತದ

7 May 2024 7:34 pm
ಎಸ್ಸೆಮ್ಮೆಸ್ ವಂಚಕರ ಹೆಡೆಮುರಿ ಕಟ್ಟಲು ಸಂಚಾರ್ ಸಾಥಿ ಚಕ್ಷು; ಬೆಂಗಳೂರಿನ ಅದಿತಿ ಚೋಪ್ರಾ ಕಥೆ ಕೇಳಿ

Aditi Chopra and DoT: ಬೆಂಗಳೂರಿನ ಉದ್ಯಮಿ ಅದಿತಿ ಚೋಪ್ರಾ ಕಳೆದ ವಾರ ತಮ್ಮನ್ನು ಎಸ್ಸೆಮ್ಮೆಸ್ ಮೂಲಕ ವಂಚಿಸಲು ಯತ್ನಿಸಿದ ಘಟನೆಯನ್ನು ಎಕ್ಸ್ ಪೋಸ್ಟ್​ನಲ್ಲಿ ವಿವರಿಸಿದ್ದರು. ಹೆಚ್ಚು ಹಣ ಕಳುಹಿಸಿದ್ದೇವೆ ಎಂದು ನಕಲಿ ಮೆಸೇಜ್ ಕಳುಹಿಸಿ,

7 May 2024 5:28 pm
ಮತದಾನಕ್ಕೆ ಶಾಸಕ ವಿನಯ್ ಕುಲಕರ್ಣಿಗೆ ಕೋರ್ಟ್​ ಅನುಮತಿ, ಧಾರವಾಡದಲ್ಲಿ ಬಿಗಿ ಬಂದೋಬಸ್ತ್

ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮತದಾನಕ್ಕೆ ಅವಕಾಶ ಕೊಟ್ಟಿರಲಿಲ್ಲ. ಇದನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಹೈಕೋರ್ಟ್​ ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್ ಶಾಸಕ​ ವಿನಯ್ ಕುಲಕರ್ಣಿಗೆ​ ಮತದಾನದಲ್ಲಿ ಭಾಗವಹಿಸಲು ಅವಕಾಶ ನೀ

7 May 2024 5:25 pm
Viral Video: ಇವಿಎಂ ತಡವಾಗಿ ಬಂದಿದ್ದಕ್ಕೆ ಮತಯಂತ್ರಕ್ಕೆ ಬೆಂಕಿ ಹಚ್ಚಿದ ಮತದಾರ!

Maharashtra Lok Sabha Election: ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಸಂಗೋಳದಲ್ಲಿ ಮತದಾರರೊಬ್ಬರು ಇವಿಎಂಗೆ ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ನಡೆದಿದೆ. ಇಂದು ಚುನಾವಣೆ ವೇಳೆ ಇವಿಎಂ ಮಷಿನ್ ತಡವಾಗಿ ಬಂದಿದ್ದಕ್ಕೆ ಕೋಪಗೊಂಡ ಮತದಾರ ಆ ಮತ ಯಂತ

7 May 2024 5:25 pm
ಕಾಂಗ್ರೆಸ್ ಪ್ರಾಯೋಜಕತ್ವದೊಂದಿಗೆ ಡ್ರೈವರ್ ಕಾರ್ತೀಕ್ ವಿದೇಶದಲ್ಲಿ ಮಜಾ ಮಾಡುತ್ತಿದ್ದಾನೆ: ಆರ್ ಅಶೋಕ

ಅವನಿಗೆ ವಿದೇಶಕ್ಕೆ ಕಳಿಸಲು ಏರ್ ಟಿಕೆಟ್, ಅಲ್ಲಿ ಉಳಿಯಲು ಹೋಟೆಲ್ ವ್ಯವಸ್ಥೆ, ಊಟೋಪಚಾರ-ಲಕ್ಷಾಂತರ ರೂ. ಖರ್ಚು ಮಾಡಲಾಗುತ್ತಿದೆ. ಕಾರ್ತೀಕ್ ನೇ ಪೆನ್ ಡ್ರೈವ್ ಕೊಟ್ಟಿದ್ದು ಅಂತ ದೇವರಾಜೇಗೌಡ ಹೇಳಿದರೂ ವಿದೇಶ ಹೋಗದಂತೆ ಅವನನ್

7 May 2024 5:20 pm
ಮದುವೆ ಫೋಟೋ ಡಿಲೀಟ್​ ಮಾಡಿದ ರಣವೀರ್​ ಸಿಂಗ್​; ದೀಪಿಕಾ ಜತೆ ಕಿರಿಕ್​?

ರಣವೀರ್​ ಸಿಂಗ್​ ಅವರ ಇನ್​ಸ್ಟಾಗ್ರಾಮ್​ ಖಾತೆಯನ್ನು ನೋಡಿದ ಅಭಿಮಾನಿಗಳಿಗೆ ಶಾಕ್​ ಆಗಿದೆ. ದೀಪಿಕಾ ಪಡುಕೋಣೆ ಜೊತೆಗಿನ ಮದುವೆಯ ಫೋಟೋಗಳನ್ನು ರಣವೀರ್​ ಸಿಂಗ್​ ಡಿಲೀಟ್​ ಮಾಡಿದ್ದಾರೆ. ಅವರ ಈ ನಿರ್ಧಾರಕ್ಕೆ ಕಾರಣ ಏನು ಎಂಬ

7 May 2024 5:17 pm
Viral Video: ಪ್ರೀತಿಸಿದ ಹುಡುಗಿಯ ಓದಿನ ಖರ್ಚಿಗಾಗಿ ಬೇರೆಯವರ ಪರವಾಗಿ ನೀಟ್ ಪರೀಕ್ಷೆ​​​ ಬರೆಯಲು ಹೋಗಿ ಸಿಕ್ಕಿಬಿದ್ದ ಯುವಕ 

ಉತ್ತರಾಖಂಡದ ಡೆಹ್ರಾಡೂನ್​​​ನಲ್ಲಿ ನಡೆದ ನೀಟ್ (NEET) ಪರೀಕ್ಷೆಯಲ್ಲಿ ಅಸಲಿ ವಿದ್ಯಾರ್ಥಿಯ ಬದಲಾಗಿ ನಕಲಿ ವಿದ್ಯಾರ್ಥಿ ಪರೀಕ್ಷೆ ಬರೆಯಲು ಹೋಗಿ ಸಿಕ್ಕಿಬಿದ್ದ ಘಟನೆ ನಡೆದಿದ್ದು, ತನ್ನ ಗರ್ಲ್ಫ್ರೆಂಡ್ ಖರ್ಚಿಗಾಗಿ ಈ ಕೃತ್ಯ ಮಾ

7 May 2024 5:08 pm
Vladimir Putin: ಐದನೇ ಅವಧಿಗೆ ರಷ್ಯಾದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್

ಮಂಗಳವಾರ ಸಮಾರಂಭದಿಂದ ಯುನೈಟೆಡ್ ಸ್ಟೇಟ್ಸ್ ಮತ್ತು ಇತರ ಪಾಶ್ಚಿಮಾತ್ಯ ದೇಶಗಳು ದೂರ ಉಳಿದಿವೆ. ಇಲ್ಲ, ಆ ಸಮಾರಂಭದಲ್ಲಿ ನಾವು ಪ್ರತಿನಿಧಿಯನ್ನು ಹೊಂದಿರುವುದಿಲ್ಲ . ನಾವು ಖಂಡಿತವಾಗಿಯೂ ಆ ಚುನಾವಣೆಯನ್ನು ಮುಕ್ತ ಮತ್ತು ನ್ಯಾ

7 May 2024 5:07 pm
Dharwad: ಊಟಕ್ಕಾಗಿ ಮತದಾನವನ್ನೇ ನಿಲ್ಲಿಸಿದ ಚುನಾವಣಾ ಸಿಬ್ಬಂದಿ: ಮತದಾರರು ಆಕ್ರೋಶ

ಚುನಾವಣಾ ಸಿಬ್ಬಂದಿಗಳು ಊಟ ಮಾಡಲು ಮತದಾನ ಸ್ಥಗಿತಗೊಳಿಸಿದ್ದು, ಸ್ಥಳೀಯರ ಆಕ್ರೋಶ ಕಾರಣವಾಗಿರುವಂತಹ ಘಟನೆ ಧಾರವಾಡದ ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯ ಕುಮಾರೇಶ್ವರನಗರ, ಮೂಕಾಂಬಿಕಾನಗರ, ನೀರಾವರಿ ಕ್ವಾರ್ಟರ್ಸ್‌ಗೆ ಸ

7 May 2024 4:59 pm
IPL 2024: ಇಂದಿನ ಪಂದ್ಯದಲ್ಲಿ RCB ಪಾಲಿಗೆ ಯಾರು ಗೆಲ್ಲಬೇಕು?

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಈವರೆಗೆ 11 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇದೀಗ 8 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿರುವ ಆರ್​ಸಿಬಿ ಪ್ಲೇಆ

7 May 2024 4:53 pm
West Nile Fever: ವೆಸ್ಟ್ ನೈಲ್ ಜ್ವರದ ಲಕ್ಷಣಗಳೇನು?; ಇದನ್ನು ತಡೆಗಟ್ಟೋದು ಹೇಗೆ?

2011ರಲ್ಲಿ ಕೇರಳದಲ್ಲಿ ಮೊದಲ ಬಾರಿಗೆ ವೆಸ್ಟ್ ನೈಲ್ ಜ್ವರದ ಪ್ರಕರಣ ಪತ್ತೆಯಾಯಿತು. 2019ರಲ್ಲಿ ಮಲಪ್ಪುರಂನ 6 ವರ್ಷದ ಬಾಲಕ ಈ ರೋಗಕ್ಕೆ ಬಲಿಯಾಗಿದ್ದ. ಮೇ 2022ರಲ್ಲಿ ತ್ರಿಶೂರ್ ಜಿಲ್ಲೆಯ 47 ವರ್ಷದ ವ್ಯಕ್ತಿ ಕೂಡ ಜ್ವರದಿಂದ ಸಾವನ್ನಪ್ಪಿ

7 May 2024 4:47 pm
ಆಸ್ಪತ್ರೆಯ ಬಿಲ್​​ ಪಾವತಿಸಲಾಗದೇ ಪತ್ನಿಯನ್ನೇ ಕೊಂದ ಪತಿ

ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿದ ದಿನದಿಂದ ಆರ್ಥಿಕವಾಗಿ ಕಷ್ಟದಲ್ಲಿದ್ದೇನೆ ಹಾಗೂ ಮಾನಸಿಕವಾಗಿ ನೊಂದಿದ್ದೇನೆ. ಈ ಕಾರಣದಿಂದಲೇ ತನ್ನ ಪತ್ನಿಯನ್ನು ಕೊಲ್ಲಲು ನಿರ್ಧರಿಸಿದೆ ಎಂದು ಪತಿ ಪೊಲೀಸರ ಮುಂದೆ ಒಪ್ಪಿಕೊಂಡಿರುವು

7 May 2024 4:37 pm