ಮಕ್ಕಳಿರಲವ್ವ ಮನೆ ತುಂಬಾ ಎನ್ನುವ ಮಾತಿನಂತೆ ಹಿಂದಿನ ಕಾಲದಲ್ಲಿ ದಂಪತಿಗಳಿಗೆ ಹತ್ತಕ್ಕೂ ಹೆಚ್ಚು ಮಕ್ಕಳಿರುತ್ತಿದ್ದರು. ಆದಾದ ಬಳಿಕ ಆರತಿಗೊಬ್ಬಳು ಮಗಳು, ಕೀರ್ತಿಗೊಬ್ಬ ಮಗ ಎನ್ನುವ ಕಾಲವು ಬಂದಿತು. ಇದೀಗ ದಂಪತಿಗಳು ಒಂದೇ ಮ
ಪೆನ್ ಡ್ರೈವ್ ಗಳನ್ನು ತಯಾರಿಸಲು ಚೆನೈಯಿಂದ ಮೂರು ಕೋಟಿ ರೂ. ವೆಚ್ಚದಲ್ಲಿ ಒಂದು ಯಂತ್ರವನ್ನು ತಯಾರಿಸಲಾಗಿದೆ ಎಂದು ಹೇಳುವ ದೇವೇಗೌಡರು, ಪೆನ್ ಡ್ರೈವ್, ವಿಡಿಯೋಗಳನ್ನು ಒಮ್ಮೆ ಆಸ್ಟ್ರೇಲಿಯಾದಲ್ಲಿ ತಯಾರಿಸಲಾಗಿದೆ ಅನ್ನುತ್
ಪ್ರಜ್ವಲ್ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಅಷ್ಟೇ ಅಲ್ಲದೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಅದರಂತೆ ದಿನಕ್ಕೊಂದು ತಿರುವು ಕೂಡ ಪಡೆಯುತ್ತಿದೆ. ಈ ಕುರಿತು ಇಂದು(ಮೇ.08) ಬೆಂಗಳೂರಿನಲ್ಲಿ ಮಾತನಾಡ
Akshaya Tritiya 2024: ಪ್ರತಿ ವರ್ಷ ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯ ತಿಥಿಯಂದು ಅಂದರೆ ಈ ವರ್ಷ ಮೇ.10 ಶುಕ್ರವಾರದಂದು ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ಧಾರ್ಮಿಕ ಮತ್ತು ಪೌರಾಣಿಕ ನಂಬಿಕೆಗಳ ಪ್ರಕಾರ, ಅಕ್ಷಯ ತೃತೀಯ ದಿನದಂದು, ಮದುವೆ, ನಿ
ಮಹಾರಾಷ್ಟ್ರದ 19 ವರ್ಷದ ಯುವಕನೊಬ್ಬ ಸ್ಥಳೀಯ ಅಂಗಡಿಯಿಂದ ಚಿಕನ್ ಶವರ್ಮಾ ಸೇವಿಸಿದ್ದಾನೆ. ಕೆಲ ಹೊತ್ತಿನ ಬಳಿಕ ಹೊಟ್ಟೆ ನೋವು, ವಾಂತಿ ಪ್ರಾರಂಭವಾಗಿದ್ದು, ತೀವ್ರ ಆಸ್ವಸ್ಥಗೊಂಡ ಯುವಕನನ್ನು ಕೆಇಎಂ ಆಸ್ಪತ್ರೆಗೆ ದಾಖಲಿಸಲಾಗಿದ
ಬೇಸಿಗೆಯಲ್ಲೂ ನೀವು ಈ ಭವ್ಯವಾದ ವಾಸ್ತುಶಿಲ್ಪಗಳನ್ನು ಕಣ್ತುಂಬಿಕೊಳ್ಳಬಹುದು. ಹಂಪಿ, ಪಟ್ಟದಕಲ್ಲು, ಐಹೊಳೆ, ಬಾದಾಮಿ ಈ ಸ್ಥಳಗಳಿಗೆ ಕುಟುಂಬ ಸಮೇತ ಭೇಟಿ ನೀಡಬಹುದು. ರೈಲಿನ ಮೂಲಕ ಈ ಸ್ಥಳಿಗಳಿಗೆ ಹೋಗುವುದು ಹೇಗೆ ಎಂಬುದರ ಕುರಿ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಮಾಜಿ ಸಚಿವ ಹೆಚ್ಡಿ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಕಿಡ್ನಾಪ್ ಪ್ರಕರಣದ ತನಿಖೆಯ ನಡೆಸುತ್ತಿರುವ ಎಸ್ಐಟಿ, 9 ಮಂದಿ ಸಂತ್ರಸ್ತೆಯರನ್ನು ಗುರುತಿಸಿ ಅವರ
ಈ ಮೊದಲು ವೂಟ್ ಆ್ಯಪ್ನಲ್ಲಿ ಕಲರ್ಸ್ ಕನ್ನಡದ ಧಾರಾವಾಹಿಗಳನ್ನು 24 ಗಂಟೆ ಮೊದಲೇ ನೋಡುವ ಅವಕಾಶವನ್ನು ಕಲ್ಪಿಸಿತ್ತು. ಇಷ್ಟು ದಿನಗಳ ಕಾಲ ಜಿಯೋ ಸಿನಿಮಾದಲ್ಲಿ ಇದಕ್ಕೆ ಅವಕಾಶ ಇರಲಿಲ್ಲ. ಇಗ ಜಾರಿಗೊಳಿಸಿರೋ ಹೊಸ ಪ್ಲ್ಯಾನ್ನಲ್
ಚರ್ಮದ ಬಣ್ಣದ ಆಧಾರದ ಮೇಲೆ ನನ್ನ ದೇಶದವರನ್ನು ಅವಮಾನಿಸುವುದನ್ನು ನಾನು ಸಹಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಯಾಮ್ ಪಿತ್ರೋಡಾಗೆ ಹೇಳಿದ್ದಾರೆ. ದೇಶದ ಈಶಾನ್ಯ ಮತ್ತು ದಕ್ಷಿಣ ಪ್ರದೇಶದ ರಾಜ್ಯಗಳಲ್ಲಿ ವಾಸಿಸುವ
Video of Narendra Modi's Ambani Adani Jibe at Rahul Gandhi: ಅಂಬಾನಿ ಮತ್ತು ಅದಾನಿ ಎಂಬಿಬ್ಬರು ಉದ್ಯಮಿಗಳಿಗಾಗಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹಿಂದೆಲ್ಲಾ ಟೀಕಿಸುತ್ತಿದ್ದ ರಾಹುಲ್ ಗಾಂಧಿ ಇತ್ತೀಚೆಗೆ ಅವರಿಬ್ಬರ ಹೆಸರನ್ನು ಪ್ರಸ್ತಾಪಿಸುತ್ತಿಲ್ಲ. ಈ ವ
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕರಿಮನಿ ಗ್ರಾಮದಲ್ಲಿ ಇಂದು (ಮೇ 08) ಎರಡು ಕೊಲೆಗಳಾಗಿವೆ. ದುಂಡನಕೊಪ್ಪ ಗ್ರಾಮದ ಫಕೀರಪ್ಪ ಎಂಬ 50 ವರ್ಷದ ವ್ಯಕ್ತಿ ಕರಿಮನಿ ಗ್ರಾಮದ ಯಲ್ಲಪ್ಪ ಹಳೇಗೋಡಿ ಮತ್ತು ಮಾಯಪ್ಪ ಎಂಬುವರನ್ನು ಕೊಲೆ ಮಾ
ಆಕೆಯ ಕುಟುಂಬದ 12 ಜನರನ್ನು ಕರೆತಂದು ಕುಮಾರ ಕೃಪಾದಲ್ಲಿಟ್ಟು ರಾಜಾತಿಥ್ಯ ಒದಗಿಸುತ್ತಿರುವುದು ಯಾಕೆ? ಅಂತ ಕುಮಾರಸ್ವಾಮಿ ಹೇಳಿದರು. ಅವರನ್ನು ನೋಡಿದ್ದೀರಾ ಪ್ರೆಸ್ ನವರು ಕೇಳಿದಾಗ ಜಾರಿಕೊಳ್ಳುವ ಪ್ರಯತ್ನ ಮಾಡಿದ ಕುಮಾರಸ್ವ
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ( ಐಪಿಎಲ್ ) ಇತಿಹಾಸದಲ್ಲಿ ಕೇವಲ 10 ಬ್ಯಾಟರ್ಗಳು ಮಾತ್ರ 200+ ಸಿಕ್ಸ್ಗಳನ್ನು ಬಾರಿಸಿದ್ದಾರೆ. ಈ ಪಟ್ಟಿಯಲ್ಲಿ ಇದೀಗ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ 9ನೇ ಸ್ಥಾನಕ್ಕೇರಿದ್ದಾರ
ಧಾರವಾಡ ಜಿಲ್ಲೆಯ ನೂಲ್ವಿ ಗ್ರಾಮದ ಕೊಪ್ಪದ್ ಕುಟುಂಬದಲ್ಲಿ 180 ಸದಸ್ಯರಿದ್ದಾರೆ. ಈ ಬೃಹತ್ ಕುಟುಂಬದಲ್ಲಿ 96 ಮಂದಿ ಮತದಾರರೂ ಇದ್ದಾರೆ. ಇವರೆಲ್ಲ ಲೋಕಸಭೆ ಚುನಾವಣೆಗೆ ಮತ ಚಲಾಯಿಸಿದ್ದಾರೆ. ಮತದಾನ ಎಂಬುದು ಹಬ್ಬದಂತೆ ಎನ್ನುತ್ತಾ
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಟೌನ್ ಕೋಟೆಯಲ್ಲಿರುವ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವದ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸುವ ಕಾರಣ ಸಮಿತಿ ರಚಿಸುವಂತೆ ಶಾಸಕ ಶರತ್ ಬಚ್ಚೇಗೌಡ ಸರ್ಕಾರಕ್ಕೆ ಮನವಿ ಸಲ್ಲಿಸಿ
DeviceThread co-founder Sandeep Bhat on Narendra Modi: ಕಳೆದ 10 ವರ್ಷದಲ್ಲಿ ಭಾರತದಲ್ಲಿ ಸಾಕಷ್ಟು ಅಭಿವೃದ್ಧಿ ಆಗಿದೆ. ದೊಡ್ಡ ಮಟ್ಟದಲ್ಲಿ ಭಾರತ ಪ್ರಗತಿ ಹೊಂದುತ್ತಿರುವುದನ್ನು ತಳ್ಳಿಹಾಕಲು ಸಾಧ್ಯ ಇಲ್ಲ ಎಂದು ಅಮೆರಿಕದ ಡಿವೈಸ್ ಥ್ರೆಡ್ ಕಂಪನಿ ಸಂಸ್ಥಾಪಕ
ಶಿವರಾಜ್ ಕುಮಾರ್ ನಟಿಸಬೇಕಿದ್ದ ಪಾತ್ರವೊಂದರಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ನಟಿಸಿದ್ದಾರೆ. ಕೆಲವೇ ದಿನಗಳ ಶೂಟಿಂಗ್ಗೆ ಭಾರಿ ಮೊತ್ತದ ಸಂಭಾವನೆಯನ್ನು ಅಕ್ಷಯ್ ಕುಮಾರ್ ಪಡೆದಿದ್ದಾರೆ.
ರಾಜಸ್ಥಾನದ ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇಯಲ್ಲಿ ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಗಾಯಗೊಂಡಿದ್ದು, ಲಾರಿ ಚಾಲಕ ತಲೆಮರೆಸಿಕೊಂಡಿದ್
ಮೇ 30 ರವಿಚಂದ್ರನ್ ಅವರ ಬರ್ತ್ಡೇ. ಅಂದು ‘ಪ್ರೇಮಲೋಕ 2’ ಚಿತ್ರ ಲಾಂಚ್ ಆಗಲಿದೆ. ಈ ಸಿನಿಮಾದಲ್ಲಿ ರವಿಚಂದ್ರನ್ ಅವರ ಹಿರಿಯ ಮಗ ಮನೋರಂಜನ್ ಅವರು ಪ್ರಮುಖ ಪಾತ್ರವಹಿಸಲಿದ್ದಾರೆ. ಈ ಚಿತ್ರಕ್ಕೆ ನಾಯಕಿ ಫೈನಲ್ ಆಗಿದೆ ಎಂದು ವರದಿ ಆಗ
BDA Complex; ಬಿಡಿಎ ಕಾಂಪ್ಲೆಕ್ಸ್ಗಳನ್ನು ಮಾಲ್ಗಳನ್ನಾಗಿ ಪರಿವರ್ತಿಸುವ ಬಗ್ಗೆ 2017ರಲ್ಲಿ ಸಿದ್ದರಾಮಯ್ಯ ಸರ್ಕಾರವಿದ್ದಾಗಲೇ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ನಂತರ ಬಿಜೆಪಿ ಆಡಳಿತದ ಅವಧಿಯಲ್ಲಿ ತಡೆಹಿಡಿಯಲಾಗಿತ್ತು. ಇದೀಗ ಮತ
ಕೆಲವೊಮ್ಮೆ ನಾವು ಮಾಡುವಂತಹ ಸಣ್ಣ ಸಹಾಯ ಅಥವಾ ಕೆಲಸವು ಇನ್ನೊಬ್ಬರ ಮುಖದಲ್ಲಿ ಸಂತೋಷವನ್ನು ಮೂಡಿಸುತ್ತದೆ. ಇದಕ್ಕೆ ಸೂಕ್ತ ನಿದರ್ಶನದಂತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಯುವತಿಯೊಬ್ಬಳು ಆಟೋ ಚ
ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರ ವಿಡಿಯೋ ಹೊರಬಿದ್ದಿದ್ದು, ಅದರಲ್ಲಿ ಭಾರತದಂತಹ ವೈವಿಧ್ಯಮಯ ದೇಶದಲ್ಲಿ ಎಲ್ಲರೂ ಒಟ್ಟಿಗೆ ವಾಸಿಸುತ್ತಾರೆ. ಇಲ್ಲಿ ಪೂರ್ವ ಭಾರತದ ಜನ ಚೀನಾದವರಂತೆಯೂ, ಪಶ್ಚ
ಶಿವಕುಮಾರ್ ಮೊದಲ ಮಗಳು ಐಶ್ವರ್ಯ ಶಿಕ್ಷಣ ಸಂಸ್ಥೆಯೊಂದನ್ನು ನಡೆಸುವುದರಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಾರೆ. ಆದರೆ ಎರಡನೇ ಮಗಳು ಆಭರಣ ಎಲ್ಲೂ ಕಾಣಿಸಿಕೊಳ್ಳುವುದಿಲ್ಲ. ಅವರನ್ನು ಇಲ್ಲಿ ನೋಡಬಹುದು. ಅವರ ಮಗ ಆಕಾಶ್
PM Narendra Modi at Telangana: ಕಳೆದ ಐದು ವರ್ಷದಿಂದ ರಾಹುಲ್ ಗಾಂಧಿ ಅವರದ್ದು ಐವರು ಉದ್ಯಮಿಗಳು ಎಂದು ಜಪ ಮಾಡುತ್ತಿದ್ದರು. ಬಳಿಕ ಅಂಬಾನಿ ಅಡಾನಿ ಅಂತ ಹೇಳೋಕೆ ಶುರು ಮಾಡಿದ್ರು. ಚುನಾವಣೆ ಘೋಷಣೆ ಆಗುತ್ತಿದ್ದಂತೆಯೇ ಅಂಬಾನಿ ಅಡಾಣಿಯನ್ನು ಬಯ್ಯ
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಗೋಲ್ಡನ್ ಡಕ್ಗೆ ಔಟಾದ ಆಟಗಾರನೆಂದರೆ ರಶೀದ್ ಖಾನ್. 11 ಬಾರಿ ಮೊದಲ ಎಸೆತದಲ್ಲಿ ಔಟಾಗಿ ರಶೀದ್ ಖಾನ್ ಈ ಅನಗತ್ಯ ದಾಖಲೆ ಬರೆದಿದ್ದಾರೆ. ಇನ್ನು ಈ ಪಟ್
ನಟ, ರಾಜಕಾರಣಿ ಕಮಲ್ ಹಾಸನ್ ವಿರುದ್ಧ ತಮಿಳಿನ ಇಬ್ಬರು ಸಿನಿಮಾ ನಿರ್ಮಾಪಕರು ವಂಚನೆ ಆರೋಪ ಮಾಡಿದ್ದಾರೆ. ನಿರ್ಮಾಪಕರ ಸಂಘಕ್ಕೆ ಕಮಲ್ ವಿರುದ್ಧ ದೂರು ನೀಡಿರುವ ನಿರ್ಮಾಪಕರು ನ್ಯಾಯ ದೊರಕಿಸಿಕೊಡಬೇಕೆಂದು ಮನವಿ ಮಾಡಿದ್ದಾರೆ.
ಕಳೆದ ವರ್ಷ ಹಾವೇರಿ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿದ್ದ ಪಟಾಕಿ ಗೋಡೌನ್ನಲ್ಲಿ ಸ್ಫೋಟ ಸಂಭವಿಸಿ ಹಲವರು ಮೃತಪಟ್ಟಿದ್ದರು. ಇದು ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಈ ಎರಡೂ ಪ್ರಕರಣ ಬೆನ್ನಲ್ಲೇ ಇದೀಗ ಉಡು
‘ಲಾಪತಾ ಲೇಡೀಸ್' ಚಿತ್ರದ ಮೂಲಕ ಬಾಲಿವುಡ್ಗೆ ಪಾದಾರ್ಪಣೆ ಮಾಡಿದ ನಿತಾಂಶಿ ಗೋಯಲ್ ಅವರು ಮೆಟ್ ಗಾಲಾ 2024ರಲ್ಲಿ ಭಾಗವಹಿಸಿದ್ದರು ಎಂದು ಹಲವರು ಪೋಸ್ಟ್ ಮಾಡಿದ್ದಾರೆ. ಆದರೆ, ಇದು ಸುಳ್ಳು. ಅಸಲಿಗೆ ಅವರು ಅಲ್ಲಿಗೆ ಹೋಗಿಲ್ಲ. ಕೆಲವ
ಪ್ರಜ್ವಲ್ ಲೈಂಗಿಕ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಕುಮಾರ್ ಆಡಿಯೋ ಕ್ಲಿಪ್ಪೊಂದು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಅವರ ರಾಜೀನಾಮೆಗೆ ಆಗ್ರಹಿಸಿ ಇಂದು ರಾಜ್ಯಾದಂತ ಪ್ರತಿಭಟನೆ ನ
ದಿನಕ್ಕೊಂದು ತಿರುವು ಪಡೆಯುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಈಗ ಮತ್ತೊಂದು ಬಿಗ್ ಟ್ವಿಸ್ಟ್ ದೊರೆತಿದೆ. ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ ಪರಿಚಯವೇ ಇಲ್ಲ, ಆದರೆ ಒಮ್ಮೆ ಮಾತ್ರ ಭೇಟಿ
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ದಲಿತರಿಗೆ ಅನ್ಯಾಯವಾಗುತ್ತಿದೆ, ಮೇಲ್ವರ್ಗದವರು ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವುದರಿಂದಲೇ ದಲಿತರು ಪರೀಕ್ಷೆಯಲ್ಲಿ ಫೇಲ್ ಆಗುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿ
‘ಬಾಹುಬಲಿ’ ಸಿನಿಮಾದ ಪ್ರೀಕ್ವೆಲ್ ‘ಬಾಹುಬಲಿ: ಕ್ರೌನ್ ಆಫ್ ಬ್ಲಡ್’ ಅನಿಮೇಟೆಡ್ ಸರಣಿ ಬಿಡುಗಡೆ ಆಗುತ್ತಿದೆ. ‘ಬಾಹುಬಲಿ’ ಕತೆಯನ್ನು ಮುಂದುವರೆಸುವ ಬಗ್ಗೆ ಹಲವು ಯೋಜನೆಗಳು ಇವೆಯೆಂದು ನಿರ್ದೇಶಕ ರಾಜಮೌಳಿ ಹೇಳಿದ್ದಾರೆ.
ಪ್ರತಿಮೆಗಳನ್ನು ಪ್ರತಿಷ್ಠಾಪಿಸುವ ಹಿಂದೆ ಒಂದು ಉದ್ದೇಶವಿರುತ್ತದೆ. ಮಹಾತ್ಮಾ ಗಾಂಧಿ, ಡಾ ಬಿಅರ್ ಅಂಬೇಡ್ಕರ್, ಸರ್ದಾರ್ ವಲ್ಲಭ್ ಭಾಯಿ ಪಟೇಲ್ ಮತ್ತು ಇನ್ನೂ ಹಲವಾರು ನಾಯಕರು ಪ್ರತಿಮೆಗಳನ್ನು ನಾವು ನೋಡುತ್ತೇವೆ. ಆದರೆ, ವಿಕ
ಮಾಲ್ಡೀವ್ಸ್ಗೆ ತನ್ನ ತಪ್ಪಿ ಅರಿವಾಗಿದೆ. ಕೆಟ್ಟ ಮೇಲೆ ಬುದ್ಧಿ ಬಂದಿದೆ ಮಾಲ್ಡೀವ್ಸ್ಗೆ. ಭಾರತ ವಿರುದ್ಧ ವಿಷಕಾರುತ್ತಿದ್ದ ಈ ದೇಶಕ್ಕೆ ಈಗ ಬುದ್ಧಿ ಬಂದಿದೆ. ಭಾರತದ ಜತೆಗಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲು,
ಬ್ರೆಜಿಲ್ನ ಜಾಕ್ವೆಲಿನ್ ಗಮಾಕ್ ಎಂಬ 21 ವರ್ಷದ ಯುವತಿ ಮುಟ್ಟಿನ ನೋವು ತಾಳಲಾರದೇ ನೋವು ನಿವಾರಕ ಮಾತ್ರೆ ಸೇವಿಸಿದ್ದು, ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಕೋಮಾಗೆ ಜಾರಿದ್ದಾಳೆ. ಯುವತಿ ಮುಟ್ಟಿನ ನೋವಿಗೆ ಐಬುಪ್ರೊಫೆನ್ ಮ
ಸ್ವಾತಂತ್ರ್ಯಪೂರ್ವ ಕಾಲದ ಕಹಾನಿಯನ್ನು ಈ ಸೀರಿಸ್ನಲ್ಲಿ ಹೇಳಲಾಗಿದೆ. ಲಾಹೋರ್ನ ರೆಡ್ಲೈಟ್ ಏರಿಯಾ ಹೀರಾಮಂಡಿಯ ಕಥೆಯನ್ನು ಈ ಸಿನಿಮಾ ಹೊಂದಿದೆ. ಬ್ರಿಟಿಷರ ಆಳ್ವಿಕೆ ವೇಳೆ ಇವರ ಪರಿಸ್ಥಿತಿ ಯಾವ ರೀತಿಯಲ್ಲಿ ಇತ್ತು ಎಂಬು
ಲೋಕಸಭೆ ಚುನಾವಣೆ ನಿಮಿತ್ತ ರಾಜ್ಯಾದ್ಯಂತ ಪ್ರಚಾರ, ಓಡಾಟ ಮತ್ತು ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಹಂಚಿಕೆ ಆರೋಪದ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ರಾಂತಿಯ ಮೊರೆ ಹೋಗಿದ್ದಾರೆ. ಡಿಕೆ ಬ್ರದರ್ಸ್ ತಮ್ಮ ಅಳಿಯನ ಒಡೆತನದ
ಚಾರ್ಮಾಡಿ ಘಾಟಿ(Charmadi Ghat)ಯಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ. ನಡುರಸ್ತೆಯಲ್ಲಿ ನಿಂತು ಘೀಳಿಡುತ್ತಿದ್ದ ಆನೆಯನ್ನು ಕಂಡು ಜನರು ಆತಂಕಗೊಂಡಿದ್ದರು. ಮಂಗಳೂರು-ಚಿಕ್ಕಮಗಳೂರು ಸಂಪರ್ಕಿಸು
IPL 2024: ಐಪಿಎಲ್ನ 56ನೇ ಪಂದ್ಯದಲ್ಲಿ ಟಿವಿ ಅಂಪೈರ್ ನೀಡಿದ ವಿವಾದಾತ್ಮಕ ತೀರ್ಪನ್ನು ಪ್ರಶ್ನಿಸಿದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ಗೆ ದಂಡ ವಿಧಿಸಲಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲ
ಮಂಗಳವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಸರ್ಕಾರಿ ಆಸ್ಪತ್ರೆಯ ಶೌಚಾಲಯದಲ್ಲಿ ಹೆಣ್ಣು ಭ್ರೂಣ ಪತ್ತೆಯಾಗಿತ್ತು. ಈ ಬಗ್ಗೆ ಆಸ್ಪತ್ರೆ ಸಿಬ್ಬಂದಿ ನೆಲಮಂಗಲ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪ್ರಕರಣದ ತನಿಖೆ ನಡೆಸ
ಮಂಗಳೂರು, ಬಳಿಕ ಪಕ್ಕದ ಉಡುಪಿ ಜಿಲ್ಲೆಯಲ್ಲೂ ನೀರಿನ ಪಡಿತರ ಆರಂಭವಾಗಿದೆ. ಈ ಮಧ್ಯೆ, ಸಿದ್ದಾಪುರ ವನ್ಯಜೀವಿ ವಿಭಾಗದ ಸಂತೋಷ್ ಪವಾರ್ ಮತ್ತು ತಂಡ ಕಳೆದ ಬಾರಿ ಕಾಡುಪ್ರಾಣಿಗಳಿಗೆ ಆಗಿರುವ ಸಮಸ್ಯೆಯನ್ನು ಗಮನದಲ್ಲಿರಿಸಿ ಈ ಬಾರಿ
ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಮಂಗಳವಾರ ಉತ್ತರಾಧಿಕಾರಿ ಆಕಾಶ್ ಆನಂದ್ ಅವರನ್ನು ಎರಡು ಪ್ರಮುಖ ಹುದ್ದೆಗಳಿಂದ ವಜಾಗೊಳಿಸಿದ್ದಾರೆ. ಉತ್ತರಾಧಿಕಾರಿ ಆಕಾಶ್ ಆನಂದ್ಗೆ ಸೀತಾಪುರದಲ್ಲಿ ಉದ್ರೇಕಕಾರಿ ಭಾಷಣ ಮಾಡಿರು
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಜೆಡಿಎಸ್ ಮತ್ತು ಬಿಜೆಪಿ ಆಗ್ರಹಿಸಿವೆ. ಆದರೆ ರಾಜ್ಯ ಸರ್ಕಾರ ಈಗಾಗಲೇ ಎಸ್ಐಟಿ ರಚನೆ ಮಾಡಿರುವಿದರಿಂದ ಅದು ಅಷ್ಟು ಸುಲಭವಿಲ್ಲ. ಅಶ್ಲೀಲ ವ
ರಾಜಮೌಳಿ ಅವರು ಸಿನಿಮಾ ಮಾಡುವುದರ ಜೊತೆಗೆ ಅದರ ಪ್ರಚಾರಕ್ಕೂ ಹೆಚ್ಚು ಒತ್ತು ನೀಡುತ್ತಾರೆ. ಸಾಕಷ್ಟು ಹಣ ಖರ್ಚು ಮಾಡಿ ಪ್ರಚಾರ ಮಾಡುತ್ತಾರೆ. ಇದಕ್ಕೆ ‘ಆರ್ಆರ್ಆರ್’ ಸಿನಿಮಾ ಉತ್ತಮ ಉದಾಹರಣೆ. ಅಷ್ಟೇ ಅಲ್ಲ, ಈ ಚಿತ್ರವನ್ನು ಆ
ಇವಿಎಂ ಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಸಾಗಿಸುತ್ತಿದ್ದ ಬಸ್ ಬೆಂಕಿಗಾಹುತಿಯಾಗಿದೆ. ಆದರೆ ಅಗ್ನಿಅವಘಡಕ್ಕೆ ಕಾರಣ ಏನೆಂಬುದು ತಿಳಿದುಬಂದಿಲ್ಲ. ಘಟನೆಯಲ್ಲಿ ಯಾವುದೇ ಮತಗಟ್ಟೆ ಸಿಬ್ಬಂದಿ ಹಾಗೂ ಬಸ್ ಚಾಲಕನಿಗೆ
ಬೆಂಗಳೂರು ನಗರದಲ್ಲಿ ಅಪರಾಧ ಕೃತ್ಯಗಳು ದಿನೇದಿನೆ ಹೆಚ್ಚಾಗುತ್ತಿದ್ದು, ಮಾದಕ ದ್ರವ್ಯ, ಜೂಜು, ಬೆಟ್ಟಿಂಗ್ ಸೇರಿದಂತೆ ವಿವಿಧ ಕಾನೂನುಬಾಹಿರ ಚಟುವಟಿಕೆಗಳಿಗೆ ಸಂಬಂಧಿಸಿ 563 ಜನರನ್ನು ಏಪ್ರಿಲ್ನಲ್ಲಿ ಬೆಂಗಳೂರು ಪೊಲೀಸರು ಬಂ
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) 56ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್ಗಳಲ್ಲಿ 221 ರನ್ ಕಲೆಹಾಕಿತು. 222 ರನ್ಗಳ ಕಠಿಣ ಗುರಿ ಪಡೆದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್ಗಳಲ
ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಹಲವೆಡೆ ಮಳೆಯಾಗಿದೆ, ಮೋಡಕವಿದ ವಾತಾವರಣವಿದ್ದು ಸಂಜೆ ವೇಳೆಗೆ ಮತ್ತಷ್ಟು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕಳೆದ ಎರಡು ದಿನಗಳಿಂದ ಬೆಂಗಳೂರು, ಮೈಸೂರು, ಚಾಮರಾಜನಗರ ಸೇರಿದಂತೆ ಹಲ
ಈ ವಿಡಿಯೋ ಅಸಲಿಗೆ ವಮಿಖಾ ಗಬ್ಬಿ ಅವರದ್ದು. ಕೆಲವು ಟೂಲ್ಗಳನ್ನು ಬಳಸಿ ವಮಿಖಾ ಮುಖಕ್ಕೆ ಆಲಿಯಾ ಮುಖವನ್ನು ಅಂಟಿಸಲಾಗಿದೆ. ಹೀಗಾಗಿ ಈ ವಿಡಿಯೋದಲ್ಲಿ ಆಲಿಯಾ ಅವರನ್ನು ನೋಡಿದಂತೇ ಆಗುತ್ತಿದೆ. ಡಿಜಿಟಲ್ ಮ್ಯಾನ್ಯುಪಲೇಷನ್ ಟೆಕ್
ನಾವು ತಿನ್ನೊ ಆಹಾರವಷ್ಟೇ ಅಲ್ಲ, ನಾವು ಬಳಸುವ ವಸ್ತುಗಳು ನಮ್ಮ ಆರೋಗ್ಯದ ಮೇಲೆ ಪ್ರಭಾವ ಬೀರತ್ತೆ. ಕೊಂಚ ಯಾಮಾರಿದ್ರೂ ಮುಂದಾದ ಅನಾಹುತ ಎಲ್ಲಿಂದಾಯ್ತು ಅಂತ ಗೊತ್ತಾಗೊದೇ ಇಲ್ಲ. ಯಾಕೆ ಈ ಮಾತು ಹೇಳ್ತಾಯಿದ್ದೀವೆ ಅಂದ್ರೆ ನಗರದಲ
ಕಳೆದ ನಾಲ್ಕು ವರ್ಷಗಳಿಗೆ ಹೋಲಿಕೆ ಮಾಡಿದರೇ, ಈ ವರ್ಷ ಹಾವು ಕಡಿತಗಳ ಸಂಖ್ಯೆ ದಾಖಲೆಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. ರಾಜ್ಯದಲ್ಲಿ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೇ, 2024 ಆರಂಭದಿಂದ ಇಲ್ಲಿಯವರೆಗೆ ಹಾವುಗಳ ಕಡಿತ್ತಕ್ಕೆ ಒಳಗಾದ
ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಮೇ 08, ಬುಧವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಆಂಧ್ರಪ್ರದೇಶ, ಛತ್ತೀಸ್ಗಢ, ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ, ಪಂಜಾಬ್, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲೂ
ಕಂಪನಿ ಬದಲಾಯಿಸುವ ಸಂದರ್ಭದಲ್ಲಿ ಪಿಎಫ್ ಖಾತೆ ವಿವರವೂ ಬದಲಾಗುತ್ತದೆ. ಹೊಸ ಕಂಪನಿಯಲ್ಲಿ ಹೊಸ ಪಿಎಫ್ ಖಾತೆ ರಚಿಸುತ್ತಾರೆ. ಈ ಸಂದರ್ಭದಲ್ಲಿ ಬೇರೆ ಬೇರೆ ಕಾರಣಕ್ಕೆ ಒಂದಕ್ಕಿಂತ ಹೆಚ್ಚು ಇಪಿಎಫ್ ಯೂನಿವರ್ಸಲ್ ಅಕೌಂಟ್ ನಂಬರ್ ಸ
Bengaluru Rain Today: ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗೆ ಕೊನೆಗೂ ವರುಣ ಕೃಪೆ ತೋರಿದ್ದಾನೆ. ಜಯನಗರ, ಬಸವನಗುಡಿ, ಜೆಸಿ ರಸ್ತೆ ಸೇರಿದಂತೆ ಹಲವು ಕಡೆಗಳಲ್ಲಿ ಬುಧವಾರ ಬೆಳಗ್ಗೆಯೇ ಮಳೆಯಾಗಿದೆ. ಇನ್ನು ಕೆಲವು ಪ್ರದೇಶಗಳಲ್ಲಿ ಮೋಡ
ದೀಪಿಕಾ ಹಾಗೂ ರಣವೀರ್ 2018ರಲ್ಲಿ ದೂರದ ಇಟಲಿಯಲ್ಲಿ ವಿವಾಹ ಆದರು. ಕೊಂಕಣಿ ಹಾಗೂ ಸಿಂಧಿ ಶೈಲಿಯಲ್ಲಿ ಇವರ ವಿವಾಹ ನಡೆಯಿತು. ಆ ಬಳಿಕ ಇವರು ಮದುವೆ ಫೋಟೋಗಳನ್ನು ಹಂಚಿಕೊಂಡಿದ್ದರು. ಈಗ ಮದುವೆ ಫೋಟೋಗಳನ್ನು ರಣವೀರ್ ಸಿಂಗ್ ಇಬ್ಬರೂ ಡ
Amazon Great Summer Sale 2024: ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ನಲ್ಲಿ ಅಮೆಜಾನ್ ಸಮ್ಮರ್ ಸೇಲ್ 2024 ನಡೆಯುತ್ತಿದೆ. ಇದರಲ್ಲಿ ಇತ್ತೀಚೆಗಷ್ಟೆ ದೇಶದಲ್ಲಿ ಬಿಡುಗಡೆಯಾದ 108 ಮೆಗಾ ಫಿಕ್ಸೆಲ್ ಕ್ಯಾಮೆರಾ ಆಯ್ಕೆ ಹೊಂದಿರುವ ಹಾನರ್ X9b ಫೋನ್ ಅತಿ
ಕಿಡ್ನ್ಯಾಪ್ ಪ್ರಕರಣದಲ್ಲಿ ಎಸ್ಐಟಿ ವಶದಲ್ಲಿರುವ ರೇವಣ್ಣ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾಗಲಿದೆ. ಹೀಗಾಗಿ ರೇವಣ್ಣಗೆ ಇಂದು ನಿರ್ಣಾಯಕ ದಿನ ಆಗಿದೆ. ರೇವಣ್ಣಗೆ ಬೇಲ್ ಸಿಗುತ್ತಾ? ಮತ್ತೆ ಕಸ್ಟಡಿಗೆ ತೆಗೆದುಕೊಳ್ತಾರಾ? ಅಥ
IPL 2024 Points Table: ಐಪಿಎಲ್ ಸೀಸನ್ 17 ರಲ್ಲಿ 56 ಪಂದ್ಯಗಳು ಮುಗಿದಿವೆ. ಇದಾಗ್ಯೂ ಯಾವುದೇ ತಂಡ ಪ್ಲೇಆಫ್ ಪ್ರವೇಶಿಸಿಲ್ಲ ಎಂಬುದು ವಿಶೇಷ. ಅಂದರೆ ಇಲ್ಲಿ ಎರಡು ತಂಡಗಳು 16 ಅಂಕಗಳನ್ನು ಹೊಂದಿದ್ದರೆ, ಇನ್ನುಳಿದ ನಾಲ್ಕು ತಂಡಗಳು 12 ಅಂಕಗಳನ್ನು
ಹಿಂದೂ ಸಂಪ್ರದಾಯದಲ್ಲಿ ನಾವು ಹುಟ್ಟಿನ ಘಳಿಗೆಗೆ ಬಹಳ ಅಮೂಲ್ಯ ಅರ್ಥ ನೀಡಲಾಗಿದೆ. ಹುಟ್ಟಿನ ಸಮಯದಲ್ಲಿ ಚಂದ್ರನ ಸ್ಥಾನ ಮುಖ್ಯವಾಗುತ್ತದೆ. ಇದನ್ನು ಆಧರಿಸಿ ಜ್ಯೋತಿಶಾಸ್ತ್ರದ ಪ್ರಕಾರ ನಮ್ಮ ಭವಿಷ್ಯ ಹೇಳಲಾಗುತ್ತದೆ. ಪಾಶ್ಚಾ
ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಮೇ 08) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನ
Chanakya Niti: ದಾಂಪತ್ಯದಲ್ಲಿ ಪರಸ್ಪರ ಪ್ರೀತಿ ವಿಶ್ವಾಸ ಹೆಚ್ಚಿಸಿಕೊಳ್ಳಲು ಚಾಣಕ್ಯ ಹೇಳಿದ ಈ ವಿಷಯಗಳನ್ನು ಪಾಲಿಸಿ: ಜೀವನದಲ್ಲಿ ಯಾವಾಗಲೂ ಪರಸ್ಪರ ಹೊಸ ವಿಷಯಗಳನ್ನು ಕಲಿಯಲು ಪ್ರಯತ್ನಿಸಿ. ಹೊಸ ಆಲೋಚನೆಗಳನ್ನು ಅನ್ವೇಷಿಸಿ. ಬದಲಾಗ
Bullion Market 2024 May 8th: ಚಿನ್ನ, ಬೆಳ್ಳಿಯತ್ತ ಹೂಡಿಕೆಗಳು ಹೆಚ್ಚುತ್ತಿವೆ. ಪರಿಣಾಮವಾಗಿ ಈ ಅಮೂಲ್ಯ ಲೋಹಗಳ ಬೆಲೆ ಏರಿಕೆ ಮುಂದುವರಿಯುತ್ತಿದೆ. ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,350 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿ
ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಎಲೆಕ್ಟ್ರಿಕ್ ಕಾರುಗಳ ಮೇಲೆ ಮೇ ಅವಧಿಯ ಆಫರ್ ಗಳನ್ನು ನೀಡುತ್ತಿದೆ.
ದೇಶವನ್ನೇ ಮುನ್ನಡೆಸೋ ಪ್ರಧಾನಿಯಾದ್ರು ಇಲ್ಲಿ ಸಾಮಾನ್ಯ ವ್ಯಕ್ತಿಯೇ. ವಿಶ್ವದ ಶ್ರೀಮಂತ ವ್ಯಕ್ತಿ ಅನಿಸಿಕೊಂಡರೂ ಅಷ್ಟೇ.. ವೋಟಿಂಗ್ ಬೂತ್ ಮುಂದೆ ಆತ ಕಾಮನ್ ಮ್ಯಾನ್. ಹೀಗೆ ಸಮಾನತೆ ಸಾರುವ, ನಮ್ಮನ್ನ ಯಾರು ಆಳಬೇಕೆಂದು ನಿರ್ಧ
ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಉದಯ್ ಭಾನ್ ಅವರ ಸಮ್ಮುಖದಲ್ಲಿ ರೋಹ್ಟಕ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮೂವರು ಶಾಸಕರಾದ ಸೋಂಬಿರ್ ಸಾಂಗ್ವಾನ್, ರಣಧೀರ್ ಗೊ
ಬಿಜೆಪಿ ಅಭ್ಯರ್ಥಿಯಾಗಿ ಮಂಡಿ ಲೋಕಸಭಾ ಕ್ಷೇತ್ರದಿಂದ ನಟಿ ಕಂಗನಾ ರಣಾವತ್ ಅವರು ಸ್ಪರ್ಧಿಸಿದ್ದಾರೆ. ಚುನಾವಣಾ ಪ್ರಚಾರದ ಭರದಲ್ಲಿ ಅವರು ಕೆಲವೊಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅದರಿಂದಾಗಿ ಸೋಶಿಯಲ್ ಮೀಡಿಯಾದಲ್ಲ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕ್ರೈಂ ಸಂಖ್ಯೆ ಏರುತ್ತಿದ್ದು, ಇದನ್ನು ತಡೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಈ ಮಧ್ಯೆ ಬೆಂಗಳೂರಿನ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್ ಕಾರ್ತಿಕೇಯನ್(40) ಎ
IPL 2024 SRH vs LSG: ಸನ್ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಒಂದು ವೇಳೆ ಈ ಪಂದ್ಯವು ಮಳೆಯಿಂದಾಗಿ ರದ್ದಾದರೆ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕಗಳನ್ನು ನೀಡಲಾಗುತ್ತದೆ. ಇದರ
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ಗಂಡ ತೀರಿಹೋದರೂ ಹೆಂಡತಿ ಮತದಾನ ಮರೆತ್ತಿಲ್ಲ. ಪತಿ ನಾಗಪ್ಪ ಮೃತಪಟ್ಟಿದ್ದರು ಪತ್ನಿ ಚಿನ್ನವ್ವ, ಮಗ ಮಾಲತೇಶ, ಮಗಳು ಜ್ಯೋತಿ ದುಖಃದ ಮಡುವಿನಲ್ಲಿ ಇದ್ದರೂ ಸಹಿತ
ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕದಲ್ಲಿ ಸಿಲುಕಿರುವ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಇಂದು(ಮೇ.07) ಮತದಾನದಲ್ಲಿ ಭಾಗವಹಿಸಲು ಹೈಕೋರ್ಟ್ ಏಕಸದಸ್ಯ ಪೀಠ ಅನುಮತಿ ನೀಡಿದ್ದು, ಇಂದು ಕುಟುಂಬ ಸಮೇತ ನಗರದ ಶಾರದಾ ಶಾಲೆಯಲ್
ಶಾಲಾ ದಿನಗಳಲ್ಲಿ ಜಾನ್ ಅಬ್ರಾಹಂ ಹಾಗೂ ಹೃತಿಕ್ ರೋಷನ್ ಅವರು ಒಟ್ಟಿಗೆ ವಿದ್ಯಾಭ್ಯಾಸ ಮಾಡಿದ್ದರು. ಅದಕ್ಕೆ ಸಾಕ್ಷಿ ಎಂಬಂತೆ ಈಗೊಂದು ಫೋಟೋ ಸಿಕ್ಕಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ವೈರಲ್ ಆಗಿದೆ. ಹೃತಿಕ್ ರೋಷನ್
ಇಂದಿಗೆ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮತದಾನ ಅಂತ್ಯವಾಗಿದೆ. ನಿರಂತರ ಎಲೆಕ್ಷನ್ ಸಮಾವೇಶ, ರ್ಯಾಲಿ, ಕ್ಯಾಂಪೇನ್ಗಳಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಿಲ್ಯಾ
ಮುಸ್ಲಿಂ ಸಮುದಾಯದ ಮೀಸಲಾತಿಗೆ ಸಂಬಂಧಿಸಿದಂತೆ ಬಿಜೆಪಿಯ ಕರ್ನಾಟಕ ಘಟಕ ಹಂಚಿಕೊಂಡಿದ್ದ ಅನಿಮೇಟೆಡ್ ವಿಡಿಯೋವನ್ನು ತಕ್ಷಣ ತೆಗೆದುಹಾಕುವಂತೆ ಚುನಾವಣಾ ಆಯೋಗ ಮಂಗಳವಾರ ಸಾಮಾಜಿಕ ಮಾಧ್ಯಮ ವೇದಿಕೆ 'ಎಕ್ಸ್'ಗೆ (ಟ್ವಿಟ್ಟರ್) ಸ
ಬೆಸ್ಕಾಂ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಗಾಳಿ-ಮಳೆಗೆ ವಿದ್ಯುತ್ ಕಂಬಗಳು ಮುರಿದು, ವಿದ್ಯುತ್ ಮೂಲ ಸೌಕರ್ಯಗಳು ಹಾನಿಗೊಳಗಾಗಿವೆ. ಹೀಗಾಗಿ ಬೆಸ್ಕಾಂ ಸಹಾಯವಾಣಿ 1912ಗೆ ದೂರುಗಳು ಹರಿದು ಬಂದಿದ್ದು, ಕರೆಗಳ ಒತ್
ಅಂತರಾಷ್ಟ್ರೀಯ ರೆಡ್ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಚಳವಳಿಯ ನಂಬಿಕೆಗಳು ಹಾಗೂ ತತ್ವಗಳ ಕುರಿತು ತಿಳಿಸುವ ಸಲುವಾಗಿ ಪ್ರತಿ ವರ್ಷ ಮೇ 8 ರಂದು ‘ವಿಶ್ವ ರೆಡ್ ಕ್ರಾಸ್ ದಿನ’ ಈ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನ
ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದ ಎಸ್ಐಟಿ ತನಿಖೆ ನಡೆಯುತ್ತಿರುವಾಗಲೇ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ನಿನ್ನೆ ಹಾಸನದ ವಕೀಲ ಬಿಜೆಪಿ ಮುಖಂಡ ದೇವರಾಜೇಗೌಡರ ಪತ್
ಇಂದು ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮುಸ್ಲಿಂ ಕೋಟಾವನ್ನು ಬೆಂಬಲಿಸಿ ಮಾತನಾಡಿದ್ದರು. ಮುಸ್ಲಿಮರು ಮೀಸಲಾತಿ ಪಡೆಯಬೇಕು ಎಂದು ಹೇಳಿದ್ದರು. ಇದಕ್ಕೆ ಪ್ರಧಾನಿ ನರೇಂದ್ರ ಮೋದ
ಹೇಮಾವತಿ, ಇದು ತುಮಕೂರು ಜಿಲ್ಲೆಯ ಜೀವನಾಡಿ. ಜಿಲ್ಲೆಯ ತುರುವೇಕೆರೆ ಗುಬ್ಬಿ, ತಿಪಟೂರು ಚಿಕ್ಕನಾಯಕನಹಳ್ಳಿ, ಶಿರಾ, ತುಮಕೂರು ನಗರ ಹಾಗೂ ಗ್ರಾಮಾಂತರ, ಕುಣಿಗಲ್ ತಾಲೂಕಿನ ಜನರಿಗೆ ಜೀವನಾಡಿಯಾಗಿದೆ. ಸದ್ಯ ಜಿಲ್ಲೆಗೆ 24.8 tmc ನೀರು ಅಲ
ಗೌಪ್ಯ ಮತದಾನ ಮಾಡಬೇಕೆಂಬ ನಿಯಮವಿದ್ದರೂ ಹಲವು ಯುವಕರು ತಾವು ಮತದಾನ ಮಾಡಿದ ವೀಡಿಯೋ, ಪೊಟೋ ತೆಗದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದು ಒಂದು ಶೋಕಿಯಾಗಿದೆ. ಸದ್ಯ ಕರ್ನಾಟಕದಲ್ಲಿ ನಡೆಯುತ್ತಿರುವ ಎರಡನೇ ಹಂತದ
Aditi Chopra and DoT: ಬೆಂಗಳೂರಿನ ಉದ್ಯಮಿ ಅದಿತಿ ಚೋಪ್ರಾ ಕಳೆದ ವಾರ ತಮ್ಮನ್ನು ಎಸ್ಸೆಮ್ಮೆಸ್ ಮೂಲಕ ವಂಚಿಸಲು ಯತ್ನಿಸಿದ ಘಟನೆಯನ್ನು ಎಕ್ಸ್ ಪೋಸ್ಟ್ನಲ್ಲಿ ವಿವರಿಸಿದ್ದರು. ಹೆಚ್ಚು ಹಣ ಕಳುಹಿಸಿದ್ದೇವೆ ಎಂದು ನಕಲಿ ಮೆಸೇಜ್ ಕಳುಹಿಸಿ,
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮತದಾನಕ್ಕೆ ಅವಕಾಶ ಕೊಟ್ಟಿರಲಿಲ್ಲ. ಇದನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್ ಶಾಸಕ ವಿನಯ್ ಕುಲಕರ್ಣಿಗೆ ಮತದಾನದಲ್ಲಿ ಭಾಗವಹಿಸಲು ಅವಕಾಶ ನೀ
Maharashtra Lok Sabha Election: ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಸಂಗೋಳದಲ್ಲಿ ಮತದಾರರೊಬ್ಬರು ಇವಿಎಂಗೆ ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ನಡೆದಿದೆ. ಇಂದು ಚುನಾವಣೆ ವೇಳೆ ಇವಿಎಂ ಮಷಿನ್ ತಡವಾಗಿ ಬಂದಿದ್ದಕ್ಕೆ ಕೋಪಗೊಂಡ ಮತದಾರ ಆ ಮತ ಯಂತ
ಅವನಿಗೆ ವಿದೇಶಕ್ಕೆ ಕಳಿಸಲು ಏರ್ ಟಿಕೆಟ್, ಅಲ್ಲಿ ಉಳಿಯಲು ಹೋಟೆಲ್ ವ್ಯವಸ್ಥೆ, ಊಟೋಪಚಾರ-ಲಕ್ಷಾಂತರ ರೂ. ಖರ್ಚು ಮಾಡಲಾಗುತ್ತಿದೆ. ಕಾರ್ತೀಕ್ ನೇ ಪೆನ್ ಡ್ರೈವ್ ಕೊಟ್ಟಿದ್ದು ಅಂತ ದೇವರಾಜೇಗೌಡ ಹೇಳಿದರೂ ವಿದೇಶ ಹೋಗದಂತೆ ಅವನನ್
ರಣವೀರ್ ಸಿಂಗ್ ಅವರ ಇನ್ಸ್ಟಾಗ್ರಾಮ್ ಖಾತೆಯನ್ನು ನೋಡಿದ ಅಭಿಮಾನಿಗಳಿಗೆ ಶಾಕ್ ಆಗಿದೆ. ದೀಪಿಕಾ ಪಡುಕೋಣೆ ಜೊತೆಗಿನ ಮದುವೆಯ ಫೋಟೋಗಳನ್ನು ರಣವೀರ್ ಸಿಂಗ್ ಡಿಲೀಟ್ ಮಾಡಿದ್ದಾರೆ. ಅವರ ಈ ನಿರ್ಧಾರಕ್ಕೆ ಕಾರಣ ಏನು ಎಂಬ
ಉತ್ತರಾಖಂಡದ ಡೆಹ್ರಾಡೂನ್ನಲ್ಲಿ ನಡೆದ ನೀಟ್ (NEET) ಪರೀಕ್ಷೆಯಲ್ಲಿ ಅಸಲಿ ವಿದ್ಯಾರ್ಥಿಯ ಬದಲಾಗಿ ನಕಲಿ ವಿದ್ಯಾರ್ಥಿ ಪರೀಕ್ಷೆ ಬರೆಯಲು ಹೋಗಿ ಸಿಕ್ಕಿಬಿದ್ದ ಘಟನೆ ನಡೆದಿದ್ದು, ತನ್ನ ಗರ್ಲ್ಫ್ರೆಂಡ್ ಖರ್ಚಿಗಾಗಿ ಈ ಕೃತ್ಯ ಮಾ
ಮಂಗಳವಾರ ಸಮಾರಂಭದಿಂದ ಯುನೈಟೆಡ್ ಸ್ಟೇಟ್ಸ್ ಮತ್ತು ಇತರ ಪಾಶ್ಚಿಮಾತ್ಯ ದೇಶಗಳು ದೂರ ಉಳಿದಿವೆ. ಇಲ್ಲ, ಆ ಸಮಾರಂಭದಲ್ಲಿ ನಾವು ಪ್ರತಿನಿಧಿಯನ್ನು ಹೊಂದಿರುವುದಿಲ್ಲ . ನಾವು ಖಂಡಿತವಾಗಿಯೂ ಆ ಚುನಾವಣೆಯನ್ನು ಮುಕ್ತ ಮತ್ತು ನ್ಯಾ
ಚುನಾವಣಾ ಸಿಬ್ಬಂದಿಗಳು ಊಟ ಮಾಡಲು ಮತದಾನ ಸ್ಥಗಿತಗೊಳಿಸಿದ್ದು, ಸ್ಥಳೀಯರ ಆಕ್ರೋಶ ಕಾರಣವಾಗಿರುವಂತಹ ಘಟನೆ ಧಾರವಾಡದ ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯ ಕುಮಾರೇಶ್ವರನಗರ, ಮೂಕಾಂಬಿಕಾನಗರ, ನೀರಾವರಿ ಕ್ವಾರ್ಟರ್ಸ್ಗೆ ಸ
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಈವರೆಗೆ 11 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಇದೀಗ 8 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿರುವ ಆರ್ಸಿಬಿ ಪ್ಲೇಆ
2011ರಲ್ಲಿ ಕೇರಳದಲ್ಲಿ ಮೊದಲ ಬಾರಿಗೆ ವೆಸ್ಟ್ ನೈಲ್ ಜ್ವರದ ಪ್ರಕರಣ ಪತ್ತೆಯಾಯಿತು. 2019ರಲ್ಲಿ ಮಲಪ್ಪುರಂನ 6 ವರ್ಷದ ಬಾಲಕ ಈ ರೋಗಕ್ಕೆ ಬಲಿಯಾಗಿದ್ದ. ಮೇ 2022ರಲ್ಲಿ ತ್ರಿಶೂರ್ ಜಿಲ್ಲೆಯ 47 ವರ್ಷದ ವ್ಯಕ್ತಿ ಕೂಡ ಜ್ವರದಿಂದ ಸಾವನ್ನಪ್ಪಿ
ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿದ ದಿನದಿಂದ ಆರ್ಥಿಕವಾಗಿ ಕಷ್ಟದಲ್ಲಿದ್ದೇನೆ ಹಾಗೂ ಮಾನಸಿಕವಾಗಿ ನೊಂದಿದ್ದೇನೆ. ಈ ಕಾರಣದಿಂದಲೇ ತನ್ನ ಪತ್ನಿಯನ್ನು ಕೊಲ್ಲಲು ನಿರ್ಧರಿಸಿದೆ ಎಂದು ಪತಿ ಪೊಲೀಸರ ಮುಂದೆ ಒಪ್ಪಿಕೊಂಡಿರುವು