ಹೈದರಾಬಾದ್: ತೆಲಂಗಾಣದಲ್ಲಿ ಬುಧವಾರ ನಡೆದ ರ್ಯಾಲಿಯಲ್ಲಿ ಕೈಗಾರಿಕೋದ್ಯಮಿಗಳಾದ ಅಂಬಾನಿ ಮತ್ತು ಅದಾನಿ ವಿಚಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇತ್ತೀಚೆಗೆ ಮೌನವಾಗಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಪ್
ದೇಶದಲ್ಲಿ ವ್ಯಕ್ತಿಗಳು ಮತ್ತು ಕುಟುಂಬಗಳ ಮೇಲೆ ಥಲಸ್ಸೆಮಿಯಾದ ಪರಿಣಾಮವನ್ನು ಪರಿಹರಿಸಲು ತಡೆಗಟ್ಟುವಿಕೆ, ವಾಹಕ ಸ್ಕ್ರೀನಿಂಗ್ ಮೂಲಕ ಆರಂಭಿಕ ಪತ್ತೆ ಮತ್ತು ಸರಿಯಾದ ನಿರ್ವಹಣೆಯ ಮೇಲೆ ಕೇಂದ್ರೀಕರಿಸಿದ ಹಲವಾರು ಉಪಕ್ರಮಗಳ
ಬೆಂಗಳೂರು : ಪ್ರಸಕ್ತ (2023-24) ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಮೇ.9ರಂದು ಪ್ರಕಟಗೊಳ್ಳಲಿದೆ. ಗುರುವಾರ ಬೆಳಗ್ಗೆ10.30 ಗಂಟೆಗೆ https://karresults.nic.in/ ಜಾಲತಾಣದಲ್ಲಿ ಪ್ರಕಟವಾಗಲಿದೆ. ಮಾ.25ರಿಂದ ಎ.06ರವರೆಗೆ ಎಸೆಸೆಲ್ಸಿ ಪರೀಕ್
ಹೈದರಾಬಾದ್: ದೇಶದಲ್ಲಿ ನಡೆಯುತ್ತಿರುವ ಮೂರನೆ ಹಂತದ ಸಾರ್ವತ್ರಿಕ ಚುನಾವಣೆಯ ನಂತರ ಕಾಂಗ್ರೆಸ್ ಹಾಗೂ ಅದರ ಇಂಡಿ ಮೈತ್ರಿಕೂಟದ ಮೂರನೆಯ ಫ್ಯೂಸ್ ಸುಟ್ಟು ಹೋಗಿದೆ ಎಂದು ಬುಧವಾರ ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯವಾಡಿದರು. ತೆ
ಛತ್ರಪತಿ ಶಿವಾಜಿನಗರ: ಇವಿಎಂಗಳನ್ನು ತಿರುಚಲು ಶಿವಸೇನೆ (ಉದ್ಧವ್ ಠಾಕ್ರೆ) ಬಣದ ನಾಯಕ ಅಂಬಾದಾಸ್ ದಾನ್ವೆ ಬಳಿ 2.5 ಕೋಟಿ ರೂ. ಗೆ ಬೇಡಿಕೆಯಿಟ್ಟ ಆರೋಪದಲ್ಲಿ ಯೋಧನೊಬ್ಬನನ್ನು ಮಹಾರಾಷ್ಟ್ರದ ಛತ್ರಪತಿ ಶಿವಾಜಿನಗರದಲ್ಲಿ ಪೊಲೀಸರು
ಧಾರ್ (ಮಧ್ಯಪ್ರದೇಶ): ಕಾಂಗ್ರೆಸ್ ಪಕ್ಷವು ಕಾಶ್ಮೀರದಲ್ಲಿ 370ನೇ ವಿಧಿಯನ್ನು ಮರಳಿ ತರದಿರಲು, ಅಯೋಧ್ಯೆಯಲ್ಲಿನ ರಾಮಮಂದಿರಕ್ಕೆ ಬಾಬ್ರಿ ಬೀಗ ಹಾಕದಿರಲು ನನಗೆ ಬಿಜೆಪಿ ನೇತೃತ್ವದ ಎನ್ಡಿಎಎ ಮೈತ್ರಿಕೂಟಕ್ಕೆ 400 ಸ್ಥಾನಗಳು ಬೇಕಿದ
ಮಂಗಳೂರು: ದ.ಕ. ಜಿಲ್ಲೆ ಶಿಕ್ಷಣ ಕಾಶಿ, ಮೆಡಿಕಲ್ ಹಬ್ ಆಗಿ ಮಾತ್ರವೇ ಗುರುತಿಸಿಕೊಂಡಿರುವುದಲ್ಲ, ಟೆಂಪಲ್ ಟೂರಿಸಂ ಜೊತೆಗೆ, ಆಕರ್ಷಕ ಬೀಚ್ ತಾಣಗಳಾಗಿಯೂ ಆಕರ್ಷಣೀಯವಾಗಿದೆ. ಹೀಗಾಗಿಯೇ ಬಿರು ಬಿಸಿಲು, ಬಿಸಿ ಗಾಳಿಯ ಹೊರತಾಗಿಯೂ ದ.ಕ
ಹೊಸದಿಲ್ಲಿ: ದಿಲ್ಲಿ ಬಿಜೆಪಿ ಘಟಕದ ಹಲವು ನಾಯಕರು ಬುಧವಾರ ರಾಜಧಾನಿಯಲ್ಲಿರುವ ಆಪ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು. ನಿಷೇಧಿತ ಸಿಖ್ ತೀವ್ರಗಾಮಿ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್ನಿಂದ ದೇಣಿಗೆ ಸ್ವೀಕರಿಸಿದ್ದಾರ
ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಬಿಜೆಪಿಯ ಬಹುತೇಕ ನಾಯಕರು ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡಿದ್ದಾರೆ. ಇದು ದೇಶದ ನಾಗರಿಕರಲ್ಲಿ ಭಯ ಉಂಟುಮಾಡಿದೆ ಮತ್ತು ಲೋಕಸಭೆಯ ಮೊದಲ ಮತ್ತು ಎರಡನೆಯ ಹಂತದ ಚ
ಬೀದರ್ : ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಿರುವುದಾಗಿ ವರದಿಯಾಗಿದೆ. ಮಂಗಳವಾರ ಬೆಳಿಗ್ಗೆ ಪಟ್ಟಣದ ನಾಲಂದಾ ಪ್ರಾಥಮಿಕ ಶಾಲ
ವಾಷಿಂಗ್ಟನ್: ತನ್ನ ಇಚ್ಛೆಗೆ ವಿರುದ್ಧವಾಗಿ ದಕ್ಷಿಣ ಗಾಝಾ ನಗರವಾದ ರಫಾ ಮೇಲೆ ಪೂರ್ಣಪ್ರಮಾಣದ ಆಕ್ರಮಣ ನಡೆಸಲು ಇಸ್ರೇಲ್ ನಿರ್ಧರಿಸಿರುವುದರ ವಿರುದ್ಧ ಕಳವಳ ವ್ಯಕ್ತಪಡಿಸಿರುವ ಅಮೆರಿಕ, ಇಸ್ರೇಲ್ ಗೆ ಸಾಗಣೆ ಮಾಡಬೇಕಿದ್ದ ಬಾ
ಭುಬನೇಶ್ವರ್: ಎಐ ಚಾಲಿತ ಸರ್ವೇಕ್ಷಣೆ ಮತ್ತು ಇತರ ಯೋಜನೆಗಳಿಗಾಗಿ ಐಐಟಿ ಭುಬನೇಶ್ವರ ಜೊತೆಗೆ ಡಿಫೆನ್ಸ್ ರಿಸರ್ಚ್ ಎಂಡ್ ಡೆವಲೆಪ್ಮೆಂಟ್ ಆರ್ಗನೈಸೇಶನ್ (DRDO) ಸಹಯೋಗ ಮಾಡಲಿದೆ. ಈ ಕುರಿತಂತೆ ಡಿಆರ್ಡಿಒ ಮತ್ತು ಐಐಟಿ ಭುಬನ
ಕಾರ್ಕಳ: ಸುಡುಮದ್ದು ತಯಾರಿಕಾ ಘಟಕ ಸಿಡಿದು ಇಬ್ಬರು ಮಹಿಳೆಯರಿಗೆ ಗಾಯಗಳಾದ ಘಟನೆ ಕಾರ್ಕಳ ತಾಲೂಕಿನ ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಬುಧವಾರ ನಡೆದಿದೆ. ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂ
ಹೈದರಾಬಾದ್: ಇಲ್ಲಿನ ಬಾಚುಪಲ್ಲಿ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ನಿರ್ಮಾಣ ಹಂತದಲ್ಲಿರುವ ಅಪಾರ್ಟ್ಮೆಂಟ್ನ ತಡೆಗೋಡೆ ಕುಸಿದು ನಾಲ್ಕು ವರ್ಷದ ಮಗು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಬುಧವಾರ ತಿ
ಪ್ರಿಯಾಂಕಾ ಕರ್ನಾಟಕದಲ್ಲಿ ಮಾತನಾಡಲಿ, ಗುಜರಾತಿನಲ್ಲಿ ಮಾತನಾಡಲಿ, ಉತ್ತರ ಪ್ರದೇಶ, ಮಧ್ಯಪ್ರದೇಶಗಳಲ್ಲಿ ಮಾತಾಡಲಿ, ಅವರು ಎತ್ತುವ ಪ್ರಶ್ನೆಗಳು, ಜನರಿಗೆ ಅರ್ಥ ಮಾಡಿಸುವ ರೀತಿ ಗಮನ ಸೆಳೆಯುತ್ತಿದೆ. ಬಿಜೆಪಿಗೆ ಈಗಾಗಲೇ ಒಂದು
Photo: PTI ಹೊಸದಿಲ್ಲಿ : COVID-19 ಸಾಂಕ್ರಾಮಿಕ ರೋಗದ ತನ್ನ ಲಸಿಕೆಯನ್ನು ವಿಶ್ವಾದ್ಯಂತ ಹಿಂತೆಗೆಯುವುದಾಗಿ ಕೋವಿಶೀಲ್ಡ್ ಲಸಿಕೆ ತಯಾರಿಕಾ ಕಂಪೆನಿ ಅಸ್ಟ್ರಾಜೆನೆಕಾ ಮಂಗಳವಾರ ಹೇಳಿದೆ. ಮಾರುಕಟ್ಟೆಯಲ್ಲಿ ಈಗಾಗಲೇ ಹಲವು ಕೋವಿಡ್ ಲಸಿಕೆಗ
ಬೆಟೂಲ್, ಮಧ್ಯಪ್ರದೇಶ: ಚುನಾವಣಾ ಸಿಬ್ಬಂದಿ ಮತ್ತು ಎಲೆಕ್ಟ್ರಾನಿಕ್ ಮತ ಯಂತ್ರಗಳನ್ನು ಒಯ್ಯುತ್ತಿದ್ದ ಬಸ್ ನಲ್ಲಿ ಬೆಂಕಿ ಅನಾಹುತ ಸಂಭವಿಸಿ, ಕೆಲ ಇವಿಎಂಗಳಿಗೆ ಹಾನಿಯಾಗಿದೆ ಎಂದು ಹಿರಿಯ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ
ಮಂಗಳೂರು, ಮೇ.8 ನಗರದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ 17 ವರ್ಷ ಪ್ರಾಯದ ಬಾಲಕನ
ಭಟ್ಕಳ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಭಟ್ಕಳ ವಿಧಾನಸಭಾ ಕ್ಷೇತ್ರಕ್ಕೆ ಮಂಗಳವಾರದಂದು ಚುನಾವಣೆ ನಡೆದಿದ್ದು ಶೆ.76 ಮತದಾನ ದಾಖಲಾಗಿದೆ ಎಂದು ವರದಿಯಾಗಿದೆ. ಮಂಗಳವಾರ ಬೆಳಗ್ಗೆ ಇಂದಲೇ ಅತ್ಯಂತ ಬಿರುಸಿನಿಂದ ಆರಂಭ
ಬೆಂಗಳೂರು : ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆಯ ಅಪಹರಣ ಆರೋಪ ಪ್ರಕರಣ ಸಂಬಂಧ ಎಸ್ಐಟಿ ವಶದಲ್ಲಿರುವ ಎಚ್.ಡಿ.ರೇವಣ್ಣ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಮಂಗಳವಾರ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡ
ಮಂಗಳೂರು, ಮೇ 7: ಬಾಕಿ ವೇತನಕ್ಕೆ ಪಾವತಿಸುವಂತೆ ಆಗ್ರಹಿಸಿ ತುರ್ತು ಸೇವೆಯ 108 ಆಂಬುಲೆನ್ಸ್ ಚಾಲಕರ ಮುಷ್ಕರಕ್ಕೆ ಸಿದ್ಧತೆ ನಡೆಸಿದ್ದರೂ ದ.ಕ.ಜಿಲ್ಲೆಯಲ್ಲಿ ಅದಕ್ಕೆ ಸ್ಪಂದನ ಸಿಕ್ಕಿಲ್ಲ. ಜಿಲ್ಲೆಯಲ್ಲಿರುವ 26 ಆಂಬುಲೆನ್ಸ್ ಚಾಲಕ
ಹಳೆಯಂಗಡಿ: ಹಳೆಯಂಗಡಿ ಹೋಬಳಿಯ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಭಾಗವಾಗಿ ಫೋರಂ ಫಾರ್ ಎಜುಕೇಷನ್ ಹಳೆಯಂಗಡಿ ಎಂಬ ನೂತನ ಸಂಘಟನೆ ಅಸ್ತಿತ್ವಕ್ಕೆ ತರಲಾಗಿದ್ದು, ಇದರ ಅಧ್ಯಕ್ಷರಾಗಿ ಅನ್ವರ್ ಹುಸೈನ್ ತೈತೋಟ ಆಯ್
ಸಂಭಾಲ್ : ಸಾರ್ವತ್ರಿಕ ಚುನಾವಣೆಯ 7ನೇ ಹಂತದ ಮೂರನೇ ಸುತ್ತಿನಲ್ಲಿ ಮತದಾನ ಮಾಡುವುದರಿಂದ ತಮ್ಮನ್ನು ತಡೆಯಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ ಎಂದು ಉತ್ತರಪ್ರದೇಶ ಸಂಭಾಲ್ ಲೋಕಸಭಾ ಕ್ಷೇತ್ರದ ಮುಸ್ಲಿಂ ಮತದಾರರು ಆರೋಪಿ
ಹೊಸದಿಲ್ಲಿ: ಮುಂದಿನ ವರ್ಷ ನಿಗದಿಯಾಗಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಕೇಂದ್ರ ಸರಕಾರ ಅನುಮತಿ ನೀಡಿದರೆ ಮಾತ್ರ ಭಾರತ ಕ್ರಿಕೆಟ್ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುವುದು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡ
ಮುಂಬೈ: ರೋಹಿತ್ ಶರ್ಮಾ ದಣಿದಿದ್ದು, ಟಿ20 ವಿಶ್ವಕಪ್ ಗೆ ಮೊದಲು ಫ್ರೆಶ್ ಆಗಿರಲು ಅವರಿಗೆ ಕ್ರಿಕೆಟ್ನಿಂದ ವಿರಾಮದ ಅಗತ್ಯವಿದೆ ಎಂದು ಆಸ್ಟ್ರೇಲಿಯ ತಂಡದ ಮಾಜಿ ನಾಯಕ ಮೈಕಲ್ ಕ್ಲಾರ್ಕ್ ಅಭಿಪ್ರಾಯಪಟ್ಟಿದ್ದಾರೆ. ಭಾರತ ಕ್ರಿಕೆಟ್
ಮಂಗಳೂರು, ಮೇ 7: ಬುಧವಾರ ಅಸ್ತಮಿಸಿದ ಗುರುವಾರ ರಾತ್ರಿ ಝುಲ್ಕಹದ್ ತಿಂಗಳ ಪ್ರಥಮ ಚಂದ್ರದರ್ಶನವಾಗವ ಸಾಧ್ಯತೆ ಇದೆ. ಹಾಗಾಗಿ ಈ ಬಗ್ಗೆ ಮಾಹಿತಿ ಹೊಂದಿದ ಮುಸ್ಲಿಮರು ದ.ಕ. ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯ
ಜಿದ್ದಾ: ಏಶ್ಯನ್ ಗೇಮ್ಸ್ನಲ್ಲಿ ಕಂಚಿನ ಪದಕ ವಿಜೇತ ಅಹಿಕಾ ಮುಖರ್ಜಿ ಹಾಗೂ ಸುತೀರ್ಥ ಮುಖರ್ಜಿ ಸೌದಿ ಸ್ಮ್ಯಾಶ್-2024ರ ಟೇಬಲ್ ಟೆನಿಸ್ ಟೂರ್ನಮೆಂಟ್ನಲ್ಲಿ ಮಂಗಳವಾರ ನಡೆದ 16ರ ಸುತ್ತಿನ ಪಂದ್ಯದಲ್ಲಿ ಜಪಾನ್ನ ಮಿಯು ನಾಗಸಕಿ ಹಾಗೂ ದ
ಮಂಗಳೂರು: ದುಬೈಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ಅಕ್ರಮವಾಗಿ ಸಾಗಾಟ ಮಾಡು ತ್ತಿದ್ದ 40,40,220 ರೂ. ಮೌಲ್ಯದ 24 ಕ್ಯಾರಟ್ನ 578 ಗ್ರಾಂ ತೂಕದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕಾಸರಗ
ಬೆಂಗಳೂರು: ಲೈಂಗಿಕ ಹಗರಣ ಪ್ರಕರಣ ಸಂಬಂಧ ನಾಪತ್ತೆಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಪತ್ತೆಗಾಗಿ 196 ರಾಷ್ಟ್ರಗಳಿಗೆ ಇಂಟರ್ ಪೋಲ್ ಮಾಹಿತಿ ರವಾನಿಸಿದೆ. ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಕೂಡ ಜಾರಿ
ಶಂಕರನಾರಾಯಣ, ಮೇ 7: ಅಸ್ಸಾಂ ಮೂಲದ ಮಹಿಳೆಯೊಬ್ಬರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ತಾಲೂಕು ಬೆಳ್ವೆ ಎಂಬಲ್ಲಿ ನಡೆದಿದೆ. ಮೃತರನ್ನು ಅಸ್ಸಾಂ ರಾಜ್ಯದ ರಮೆಶ್ವರ ಹಸ್ಡಾ ಎಂಬವರ ಪತ್ನಿ ಮೀರು ಹೇಮ್ಬ್ರಾಮ್(42)
ಉಡುಪಿ, ಮೇ 7: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಪ್ರತಿಷ್ಠಿತ ಟೈಮ್ಸ್ ಹೈಯರ್ ಎಜುಕೇಶನ್ನ 2024ನೇ ಸಾಲಿನ ಏಷ್ಯಾ ಯೂನಿವರ್ಸಿಟಿ ರ್ಯಾಂಕಿಂಗ್ ನಲ್ಲಿ 201-250 ಶ್ರೇಣಿಯಲ್ಲಿ ಸ್ಥಾನವನ್ನು ಪಡೆದುಕೊಂಡಿದೆ. ಮಾಹೆ ಒಟ್ಟಾ
ಉಡುಪಿ: ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮಂಗಳವಾರ ಶಾಂತಿಯುತ ಮತದಾನ ನಡೆದಿದ್ದು, ಕ್ಷೇತ್ರದಲ್ಲಿ ಒಟ್ಟಾರೆಯಾಗಿ ಶೇ.76.40 ಮಂದಿ ಮತ ಚಲಾಯಿಸಿದ್ದಾರೆ ಎಂದು ಇಲ್ಲಿಗೆ ಬಂದ
ರಾಯಪುರ : ಚತ್ತೀಸ್ ಗಡದ ಕೋರ್ಬಾ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಭೇಡ್ರಾಪಾನಿ ಗ್ರಾಮದ ನಿವಾಸಿ ಶಾಂತಿ ಬಾಯಿ ಮಾರಾವಿಯ ಖಾತೆಯಲ್ಲಿ ಒಂದು ಪೈಸೆ ಇಲ್ಲದೆ ‘ಝಿರೋ ಬ್ಯಾಲೆನ್ಸ್ ’ಮೂಲಕ ದೇಶದ ಗಮನವನ್
ಉಡುಪಿ, ಮೇ 7: ಹೂಡಿಕೆಗೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಕಾಡುಬೆಟ್ಟು ನಿವಾಸಿ ಸುದರ್ಶನ(28) ಎಂಬವರಿಗೆ ಟಾಸ್ಕ್ ನ
ಹೊಸದಿಲ್ಲಿ: ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ‘‘ಗುಡ್ ಟಚ್ (ಸದ್ಭಾವನೆಯುಳ್ಳ ಸ್ಪರ್ಶ) ಹಾಗೂ ‘‘ಬ್ಯಾಡ್ ಟಚ್ (ಕೆಟ್ಟ ಭಾವನೆಯುಳ್ಳ ಸ್ಪರ್ಶ) ಬಗ್ಗೆ ತಿಳಿಹೇಳಿದರಷ್ಟೇ ಸಾಕಾಗುವುದಿಲ್ಲ.ಈಗಿನ ವರ್ಚುವಲ್ (ಅಭೌತಿಕ) ಜಗತ್ತಿನಲ್ಲಿ
ಕುಂದಾಪುರ, ಮೇ 7: ಬಾಯಾರಿಕೆಗೆ ನದಿಯ ನೀರು ಕುಡಿಯುವ ಹೋದ ಅಪರಿಚಿತ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಮೇ 6ರಂದು ಸಂಜೆ ವೇಳೆ ಕಂದಾವರ ಗ್ರಾಮದ ಸಟ್ವಾಡಿ ಎಂಬಲ್ಲಿ ನಡೆದಿದೆ. ಕಂದಾವರ ಪರಿಸರದಲ್ಲಿ
ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿತರಾಗಿರುವ ‘ನ್ಯೂಸ್ ಕ್ಲಿಕ್’ ಸುದ್ದಿ ವೆಬ್ ಸೈಟ್ನ ಮಾನವ ಸಂಪನ್ಮೂಲಗಳ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರಬರ್ತಿಯನ್ನು ಬಿಡುಗಡೆಗೊಳಿಸಲು ದಿಲ್ಲಿ ಹೈಕೋರ್ಟ
ಹೊಸದಿಲ್ಲಿ: ವ್ಯಕ್ತಿಯೊಬ್ಬನ ಫೋನ್ ನಲ್ಲಿ ಅಲ್ ಖಾಯಿದ ಭಯೋತ್ಪಾದಕ ಸಂಘಟನೆಯ ಸ್ಥಾಪಕ ಉಸಾಮ ಬಿನ್ ಲಾಡೆನ್ ಚಿತ್ರವಿತ್ತು ಎಂಬ ಒಂದೇ ಕಾರಣಕ್ಕಾಗಿ ಆ ವ್ಯಕ್ತಿಯನ್ನು ಭಯೋತ್ಪಾದಕ ಸಂಘಟನೆಯೊಂದರ ಸದಸ್ಯ ಎಂಬುದಾಗಿ ಹೇಳಲು ಸಾಧ್
ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣವೊಂದರಲ್ಲಿ, ತನಿಖೆಗೆ ಕರೆಯಲಾಗಿರುವ ತಮಿಳುನಾಡಿನ ಐವರು ಜಿಲ್ಲಾಧಿಕಾರಿಗಳಿಗೆ ಕಿರುಕುಳ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಜಾರಿ ನಿರ್ದೇಶನಾಲಯ(ಈಡಿ)ಕ್ಕೆ ಮೌಖಿಕ ಸೂಚನೆ
ನ್ಯೂಯಾರ್ಕ್: ಅಮೆರಿಕದ ನ್ಯೂಯಾರ್ಕ್ ರಾಜ್ಯದ ಸೆಂಟ್ರಲ್ ಪಾರ್ಕ್ನಲ್ಲಿ ಫೆಲೆಸ್ತೀನ್ ಬೆಂಬಲಿಸಿ ಪ್ರತಿಭಟನೆ ನಡೆಸುತ್ತಿದ್ದವರು ಅಮೆರಿಕದ ಧ್ವಜಕ್ಕೆ ಬೆಂಕಿ ಹಚ್ಚಿದರು ಹಾಗೂ ಸೆಂಟ್ರಲ್ ಪಾರ್ಕ್ನಲ್ಲಿರುವ ಪ್ರಥಮ ವಿಶ್ವ
ಬೈಂದೂರು, ಮೇ 7: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಹೇರೂರು ಗ್ರಾಮದ ರಾಗಿಹಕ್ಲು ಕಟ್ಕೇರಿ ನಿವಾಸಿ ಎಚ್.ಶೇಖರ ಗೌಡ(40) ಎಂಬವರು ಮೇ 5ರಂದು ಮಧ್ಯಾಹ್ನ ಕಟ್ಟಿಂಗ್ ಶಾಪ್ಗೆ ಹೋಗಿ ಬರುವುದಾಗಿ ಹೇಳಿ ಹೋದವರು ನಾಪತ್ತೆಯಾಗಿದ್ದಾರೆ.
ರಾಂಚಿ : ಜಾರ್ಖಂಡ್ ಸಚಿವ ಆಲಂಗಿರ್ ಆಲಂ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಗೆ ನಂಟು ಹೊಂದಿದ ನಿವಾಸದಿಂದ ದೊಡ್ಡ ಪ್ರಮಾಣದ ನಗದನ್ನು ಜಾರಿ ನಿರ್ದೇಶನಾಲಯ(ಈಡಿ) ವಶಪಡಿಸಿಕೊಂಡ ಒಂದು ದಿನದ ಬಳಿಕ ಮಂಗಳವಾರ ಬೆಳಗ್ಗೆ ಇಬ್ಬರನ್ನು ಬಂ
ಚಿಕ್ಕಮಗಳೂರು: ಬಿಸಿಲ ಧಗೆಯಿಂದ ರೋಸಿ ಹೋಗಿದ್ದ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಅಲ್ಲಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದ್ದು, ಗುಡುಗು, ಸಿಡಿಲು, ಗಾಳಿ ಹಾಗೂ ಆಲಿಕಲ್ಲು ಸಹಿತ ಮಳೆಯಿಂದಾಗಿ ಜಿಲ್ಲೆಯ ಜನರು ನಿಟ್ಟುಸಿರುವ ಬಿಟ
ಉಡುಪಿ, ಮೇ 7: ಮಲ್ಪೆಯ ಮುಖ್ಯ ರಸ್ತೆಯಲ್ಲಿರುವ ಸಿಟಿ ಸೆಂಟರ್ ವಾಣಿಜ್ಯ ಮಳಿಗೆ, ವಸತಿ ಸಮುಚ್ಛಯದಲ್ಲಿ ರಾತ್ರಿ 11 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ಆಪತ್ಭಾಂಧವ ಈಶ್ವರ್ ಮಲ್ಪೆ ಮತ್ತು ತಂಡ ಬೆಂಕಿ ನಂದ
ಕಠ್ಮಂಡು: ನೇಪಾಳದಲ್ಲಿ ಅಧಿಕಾರದಲ್ಲಿರುವ ಮೈತ್ರಿಕೂಟ ಸರಕಾರದ ಪ್ರಮುಖ ಮಿತ್ರಪಕ್ಷವಾಗಿರುವ ಜನತಾ ಸಮಾಜವಾದಿ ಪಾರ್ಟಿ-ನೇಪಾಳ(ಜೆಎಸ್ಪಿ-ಎನ್)ದ ಸಂಸದರು ಪಕ್ಷದ ನಾಯಕತ್ವದ ವಿರುದ್ಧ ಬಂಡೆದ್ದು ಹೊಸ ಪಕ್ಷವನ್ನು ರಚಿಸಿರುವುದ
ಉಡುಪಿ, ಮೇ 7: ಇಂದ್ರಾಳಿಯ ಯಕ್ಷಗಾನ ಕೇಂದ್ರದ ನೇತೃತ್ವದಲ್ಲಿ ಯಕ್ಷಗಾನ ವೇಷಭೂಷಣ ಮತ್ತು ಬಣ್ಣಗಾರಿಕೆ ತರಬೇತಿ ಶಿಬಿರವನ್ನು ಮೇ 6ರಿಂದ 13ರವರೆಗೆ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಶಿಬಿರವನ್ನು ಯಕ್ಷಗಾನ ಕೇಂದ್ರದ ಸಲಹಾಸಮಿತಿ ಸದ
ಉಡುಪಿ, ಮೇ7: ಕೌಶಲ್ಯಗಳು ಮನುಷ್ಯನನ್ನು ಬದುಕಿನುದ್ದಕ್ಕೂ ರಕ್ಷಿಸುತ್ತದೆ. ಅದರಲ್ಲೂ ಮೃದು ಕೌಶಲ್ಯಗಳು ಇಂದಿನ ಜೀವನದಲ್ಲಿ ಅತೀ ಅಗತ್ಯವಾಗಿದೆ. ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ಈ ಕೌಶಲ್ಯ ಗಳನ್ನು ಕಲಿಸುತ್ತವೆ ಎಂದು ನಿ
ಲಂಡನ್: ಸ್ಥಳೀಯ ಚುನಾವಣೆಗಳಲ್ಲಿ ಆಡಳಿತಾರೂಢ ಪಕ್ಷಕ್ಕೆ ಆಗಿರುವ ಹಿನ್ನಡೆಯ ಕಾರಣ ತಕ್ಷಣ ಸಾರ್ವತ್ರಿಕ ಚುನಾವಣೆಗೆ ಆಗ್ರಹಿಸಿ ಪ್ರಧಾನಿ ರಿಷಿ ಸುನಾಕ್ ಸರಕಾರದ ವಿರುದ್ಧ ಸಂಸತ್ನಲ್ಲಿ ಅವಿಶ್ವಾಸ ನಿರ್ಣಯ ಮಂಡಿಸುವುದಾಗಿ ಲ
ಬೆಂಗಳೂರು : ನಗರದಲ್ಲಿ ಮಳೆ ಸುರಿದ ಹಿನ್ನೆಯಲ್ಲಿ ಬೆಸ್ಕಾಂ ಸಹಾಯವಾಣಿ 1912ಗೆ ದೂರುಗಳು ಹರಿದು ಬಂದಿದ್ದು, ಕರೆಗಳ ಒತ್ತಡದಿಂದಾಗಿ ಗ್ರಾಹಕರಿಗೆ 1912 ಸಂಪರ್ಕ ಸಾಧ್ಯವಾಗುತ್ತಿಲ್ಲ. ಹೀಗಾಗಿ ಬೆಸ್ಕಾಂ ಗ್ರಾಹಕರಿಗೆ ಪರ್ಯಾಯ ವಾಟ್ಸ
ಕೈರೋ: ಕದನ ವಿರಾಮ ಮತ್ತು ಒತ್ತೆಯಾಳು- ಕೈದಿಗಳ ವಿನಿಮಯಕ್ಕೆ ಸಂಬಂಧಿಸಿ ಮೂರು ಹಂತದ ಕದನ ವಿರಾಮಕ್ಕೆ ಸಮ್ಮತಿಸುವುದಾಗಿ ಹಮಾಸ್ ಹೇಳಿದೆ. ಪ್ರಥಮ ಹಂತ: 42 ದಿನಗಳ ಯುದ್ಧವಿರಾಮ. ಹಮಾಸ್ 33 ಒತ್ತೆಯಾಳುಗಳನ್ನು ಬಿಡುಗಡೆ ಮಾಡುತ್ತದೆ, ಪ
ಬೆಂಗಳೂರು : 108 ಆಂಬುಲೆನ್ಸ್ ಸಿಬ್ಬಂದಿಗಳು ತಮ್ಮ ಮುಷ್ಕರದಿಂದ ಹಿಂದೆ ಸರಿದಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಆರೋಗ್ಯ ಇಲಾ
ಮಂಗಳೂರು, ಮೇ 7: ದ.ಕ.ಜಿಲ್ಲೆಯ ಗ್ರಾಮೀಣ ಭಾಗವಾದ ಸಂಪಾಜೆ, ಸುಳ್ಯ, ಸುಬ್ರಹ್ಮಣ್ಯ, ಕೊಕ್ಕಡ ಮತ್ತಿತರ ಕೆಲವು ಕಡೆ ಮಂಗಳವಾರ ಬೆಳಗ್ಗೆ ಮತ್ತು ಸಂಜೆ ಮಳೆಯಾಗಿದೆ. ಬಳಿಕ ಮಧ್ಯಾಹ್ನದವರೆಗೆ ಬಿಸಿಲು ಸಹಿತ ಒಣಹವೆ ಮತ್ತು ಸಂಜೆಯ ವೇಳೆ ಬಹ
ಬೆಂಗಳೂರು : ಕಾಂಗ್ರೆಸ್ ಶಾಸಕ ರಾಜ ವೆಂಕಟಪ್ಪ ನಾಯಕ ನಿಧನದಿಂದ ತೆರವಾಗಿದ್ದ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಮಂಗಳವಾರ ನಡೆದ ಉಪ ಚುನಾವಣೆಯಲ್ಲಿ ಶೇ.66.72ರಷ್ಟು ಮತದಾನವಾಗಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ರಾಜ ವ
ಬೈಂದೂರು, ಮೇ7: ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸೇರಿರುವ ಉಡುಪಿ ಜಿಲ್ಲೆ ಬೈಂದೂರು ವಿಧಾನಸಭಾ ಕ್ಷೇತ್ರದ ಮತದಾನ ಇಂದು 246 ಮತಗಟ್ಟೆಗಳಲ್ಲಿ ಶಾಂತಿಯುತವಾಗಿ ನಡೆದಿದ್ದು, ಒಟ್ಟಾರೆಯಾಗಿ ಬಿರುಸಿನ ಮತದಾನ ಕಂಡುಬಂದಿದೆ.
ಬೆಂಗಳೂರು : ವಿಶೇಷ ತನಿಖಾ ತಂಡ(ಎಸ್ಐಟಿ) ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ರಬ್ಬರ್ ಸ್ಟ್ಯಾಂಪ್ ಆಗಿದೆ. ಹಾಗಾಗಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಮಂಗಳವಾರ
ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಇಂದು ನಡೆದ ಎರಡನೆ ಹಂತದ ಚುನಾವಣೆಯಲ್ಲಿ ಕೆಲವೆಡೆ ಮತಯಂತ್ರಗಳ ದೋಷ, ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ, ವಾಗ್ವಾದಂತಹ ಘಟನೆಗಳ ನಡುವೆಯೂ ಒಟ್ಟಾರೆ ಶೇ.66.66ರ
ಮಂಗಳೂರು: ಕ್ರೂಸ್ ಸೀಸನ್ನ ಕೊನೆಯ ಹಡಗು ‘ ರಿವೇರಾ’ ಪಣಂಬೂರಿನ ನವಮಂಗಳೂರು ಬಂದರಿಗೆ ಮಂಗಳವಾರ ಬೆಳಗ್ಗೆ ಆಗಮಿಸಿದೆ. ಒಂಬತ್ತನೇ ಮತ್ತು ಕೊನೆಯ ಹಡಗು ‘ ಮಾರ್ಷಲ್ ಐಲ್ಯಾಂಡ್ ನಿಂದ ಆಗಮಿಸಿದ್ದು, ಈ ಹಡಗಿನಲ್ಲಿ 1141 ಪ್ರಯಾಣಿಕರು
ಬಂಟ್ವಾಳ: ಬಿ.ಸಿ.ರೋಡಿನ ಹೋಟೆಲಿನಲ್ಲಿ ತಂಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡ ಬಗ್ಗೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ (30) ನೇಣು ಬಿಗಿದು ಆತ್ಮಹತ್
ಬೆಂಗಳೂರು: ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ವಿರುದ್ಧ ಬೆಂಗಳೂರು ನಗರಾದ್ಯಂತ ಅತ್ಯಂತ ಕೆಟ್ಟ ಶಬ್ದಗಳಲ್ಲಿ ಬರೆದಿರುವ ಭಿತ್ತಿಪತ್ರಗಳನ್ನು ಅಂಟಿಸಿ ಅಪಪ್ರಚಾರ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆ
ಚಂಡೀಗಢ: ಲೋಕಸಭಾ ಚುನಾವಣೆಯ ನಡುವೆ ಹರ್ಯಾಣದಲ್ಲಿ ಆಡಳಿತಾರೂಢ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದ್ದು, ರಾಜ್ಯದಲ್ಲಿ ನಯಾಬ್ ಸಿಂಗ್ ಸೈನಿ ನೇತೃತ್ವದ ಸರಕಾರಕ್ಕೆ ಬೆಂಬಲವನ್ನು ಹಿಂಪಡೆದಿರುವುದಾಗಿ ಮೂವರು ಪಕ್ಷೇತರ ಶಾಸಕರು ಮ
ಸುರಪುರ : ತಾಲೂಕಿನ ಬಾದಾಪುರ ಗ್ರಾಮದಲ್ಲಿ ಲೋಕಸಭಾ ಹಾಗೂ ವಿಧಾನಸಭಾ ಉಪಚುನಾವಣೆ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಘರ್ಷಣೆ ಸಂಭವಿಸಿ ಕಲ್ಲುತೂರಾಟ ನಡೆದಿರುವ ಘಟನೆ ವರದಿಯಾಗಿದೆ. ಕಲ್ಲು ತೂರಾಟ
ಬೆಂಗಳೂರು : ರಾಜ್ಯಾದ್ಯಂತ ತೀವ್ರ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ವಿಶೇಷ ತನಿಖಾ ದಳದ (ಎಸ್ಐಟಿ) ಅಧಿಕಾರಿಗಳು ಬಂಧಿಸಿರುವುದಾಗಿ ವರದಿಯಾಗಿದೆ. 201
ಕಾರ್ಕಳ: ಸುಮೇಧ ಫ್ಯಾಶನ್ ಇನ್ಸ್ಟಿಟ್ಯೂಟ್ ಎಸ್ ಜೇ ಆರ್ಕೇಡ್ ಕಾರ್ಕಳ ಇದರ ಆಶ್ರಯದಲ್ಲಿ ಮೀರ ಕಾಮತ್ ಸ್ಮರಣಾರ್ಥ ಎಸ್ ಎಸ್ ಎಲ್ ಸಿ, ಪಿಯುಸಿ, ಪದವಿ ವಿದ್ಯಾರ್ಥಿನಿಯರಿಗಾಗಿ ಒಂದು ವಾರಗಳ ಉಚಿತ ಫ್ಯಾಶನ್ ಡಿಸೈನಿಂಗ್ ಮಾಹಿತಿ ತರಬ
ಗಾಜಾ: ಹಮಾಸ್ ಮತ್ತು ಇಸ್ರೇಲ್ ನಡುವಿನ ಯುದ್ಧದ ನಾಟಕೀಯ ಸನ್ನಿವೇಶಗಳನ್ನು ವರದಿ ಮಾಡಿದ ಫೆಲೆಸ್ತೀನ್ ಪತ್ರಕರ್ತರು ಯುನೆಸ್ಕೊ ನೀಡುವ ಪ್ರತಿಷ್ಠಿತ ಗ್ಯುಲೆರ್ಮೊ ಕ್ಯಾನೊ ವರ್ಲ್ಡ್ ಪ್ರೆಸ್ ಫ್ರೀಡಂ ಪ್ರಶಸ್ತಿಗೆ ಪಾತ್ರರಾಗಿ
ಬೈಂದೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಹುತೇಕ ಹಳ್ಳಿಗಳು ಮೊಬೈಲ್ ನೆಟ್ವರ್ಕ್ ಸಮಸ್ಯೆಯನ್ನು ಎದುರಿಸುತ್ತಿದ್ದು, ಇದರ ಪರಿಣಾಮ ಇಂದು ನಡೆದ ಮತದಾನದ ವೇಳೆ ಅಧಿಕಾರಿಗಳು ನೆಟ್ವರ್ಕ್ ಗಾಗಿ ಪರದಾಡುವಂತಾಯಿತು. ಕಮಲಶಿಲೆ
ಬೆಂಗಳೂರು : ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ 2ನೇ ಹಂತದಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ಮಧ್ಯಾಹ್ನ 3 ಗಂಟೆಯ ವೇಳೆ ಶೇ 54.20ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗದ ಪ್ರಕಟನೆ ತಿಳಿಸಿದೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ
ಮಂಡಿ (ಹಿಮಾಲಯ ಪ್ರದೇಶ): ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹಾಗೂ ಉಕ್ರೇನ್ಗೆ ಪ್ರಧಾನಿ ನರೇಂದ್ರ ಮೋದಿ ನೀಡಿದ ಮಾರ್ಗದರ್ಶನದಿಂದ ಮೂರನೆಯ ವಿಶ್ವ ಯುದ್ಧ ನಡೆಯುವುದು ತಪ್ಪಿತು ಎಂದು ನಟಿ, ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ
ಬೆಂಗಳೂರು : ಇಂದು ನಡೆಯುತ್ತಿರುವ ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಮತ ಚಲಾಯಿಸುವುದಕ್ಕೆ ಧಾರವಾಡ ಪ್ರವೇಶಿಸಲು ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿಯಾದ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕು
ಬೆಳಗಾವಿ, ಮೇ 7: ಖಾನಾಪುರದ ಮತಗಟ್ಟೆಯೊಂದರ ಬಳಿ ಬಿಜೆಪಿ ಶಾಲು, ಚಿಹ್ನೆ ಮತ್ತು ಟೋಪಿಗಳನ್ನು ಹಾಕಿ ಪ್ರಚಾರ ಮಾಡುತಿದ್ದ ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ತರಾಟೆಗೈದ ಘಟನೆ ನಡೆದಿ
ಬೆಂಗಳೂರು: ಇತ್ತೀಚೆಗೆ ಕೇಂದ್ರ ಬಿಜೆಪಿ ಸರಕಾರ ಜಾರಿಗೊಳಿಸಿರುವ ‘ವಂದೇ ಭಾರತ್ ರೈಲು’ ಪ್ರಯಾಣ ವೆಚ್ಚ ದುಬಾರಿಯಾಗಿದ್ದು, ಬಡವರು, ಕೂಲಿ ಕಾರ್ಮಿಕರು, ರೈತರು, ಜನಸಾಮಾನ್ಯರು ಈ ರೈಲಿನಲ್ಲಿ ಪ್ರಯಾಣಿಸಲು ಪರದಾಡುವಂತಾಗಿದೆ. ರಾ
ಬಂಟ್ವಾಳ, ಮೇ 7: ಬಿ.ಸಿ.ರೋಡ್ - ತಲಪಾಡಿ ಸಮೀಪದ ಬಂಟರ ಭವನದ ಆವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ. ಮೃತರನ್ನು ಉಪ್ಪಿನಂಗಡಿ ವಳಾಲು ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ. ಮೃತದೇಹವು ಭವನದ ಕಂಪೌಂಡ್ ನ ಒಳಭಾಗದಲ್ಲ
ಚಾಮರಾಜನಗರ, ಮೇ 7: ಇಂದು ಮುಂಜಾನೆ ಭಾರೀ ಗಾಳಿಯೊಂದಿಗೆ ಸುರಿದ ಮಳೆಗೆ ಮನೆಯೊಂದರ ಹೆಂಚುಗಳು ಹಾರಿ ಹೋಗಿರುವ ಘಟನೆ ಹನೂರು ತಾಲೂಕಿನ ದಿನ್ನಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸತ್ಯಮಂಗಲ ಗ್ರಾಮದಲ್ಲಿ ನಡೆದಿದೆ. ಸೋಮವಾರ ತಡರಾ
ಕಲಬುರಗಿ: ಪ್ರಜ್ವಲ್ ರೇವಣ್ಣರ ಲೈಂಗಿಕ ಹಗರಣದ ಬಗ್ಗೆ ತಿಳಿದೂ ಬಿಜೆಪಿ ಏಕೆ ಅವರಿಗೆ ಟಿಕೆಟ್ ನೀಡಿತು ? ಹಾಗೂ ಆತನ ಕುರಿತು ಪ್ರಧಾನಿ ಮೋದಿಯೇಕೆ ಈಗಲೂ ಮೌನವಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ಹಾಗೂ ಗ್ರಾಮೀಣಾಭಿವೃದ್ಧಿ, ಮಾಹಿ
ಶಿವಮೊಗ್ಗ, ಮೇ 7: ಶಿವಮೊಗ್ಗ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಬಿಸಿಲು ಝಳಕ್ಕೆ ಬೆದರಿ ಮತದಾರರು ಬೆಳಗ್ಗೆಯೇ ಮತಗಟ್ಟೆಗಳತ್ತ ಉತ್ಸಾಹದಿಂದ ಧಾವಿಸಿ ಮತ ಚಲಾಯಿಸುತ್ತಿದ್ದಾರೆ. ಹತ್ತು ಗಂಟೆಯ ನಂತರ ಬಿಸಿಲು ನ
ಕಲಬುರಗಿ, ಮೇ 7: ಮಧ್ಯ ಕರ್ನಾಟಕ, ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ ಸೇರಿದಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಗೆ ಆರಂಭಗೊಂಡಿದೆ. ಕಲಬುರಗಿ ಲೋಕಸಭೆ ಕ್ಷೇತ
ಹೊಸದಿಲ್ಲಿ: ಉದ್ಯೋಗಿಗಳ ಭವಿಷ್ಯ ನಿಧಿ ಮತ್ತು ಪಿಂಚಣಿ ಯೋಜನೆಯ ವ್ಯಾಪ್ತಿಗೆ ವಿದೇಶಿ ಕಾರ್ಮಿಕರನ್ನು ಸೇರ್ಪಡೆ ಮಾಡುವ ಸಂಬಂಧ ಕಾನೂನಿಗೆ ತಿದ್ದುಪಡಿ ತಂದ ಹದಿನೈದು ವರ್ಷಗಳ ಬಳಿಕ, ಈ ನಿಬಂಧನೆಯನ್ನು ಅಸಂವಿಧಾನಿಕ ಮತ್ತು ನಿರ
ಹೊಸದಿಲ್ಲಿ: ವಿದೇಶಿ ಶಕ್ತಿಗಳು ಭಾರತದ ಚುನಾವಣೆ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿವೆ. ಆದರೆ ಅಂಥ ಪ್ರಯತ್ನ ವಿಫಲವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಮ್ಮ ಚುನಾವಣೆ ಮೇಲೆ ಪ್ರಭಾವ ಬೀರಲು ವಿಶ್ವದ ಕೆ
ಪುಣೆ: ತನ್ನ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ, ಕ್ರಿಕೆಟ್ ಚೆಂಡು ಮರ್ಮಾಂಗಕ್ಕೆ ಬಡಿದು 11 ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಇಲ್ಲಿ ನಡೆದಿದೆ. ಈ ಘಟನೆಯು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬ್ಯಾಟರ್
ಕಾಸರಗೋಡು: ಹೊಳೆಗೆ ಸ್ನಾನಕ್ಕಿಳಿದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಆದೂರು ಮಂಞಂಪಾರಯ ಪಯಸ್ವಿನಿ ಹೊಳೆಯಲ್ಲಿ ರವಿವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಮಂಞಂಪಾರ ನಿವಾಸಿ ಇಲ್ಯಾಸ್ (31) ಎಂದು ಗುರುತಿಸಲಾಗಿದೆ.ಸ್ನಾನ
ಬೆಂಗಳೂರು : ಸಿಎಂ ಸಿದ್ದರಾಮಯ್ಯನವರೇ, ಜೂನ್ 4 ರ ನಂತರ ತಾವು ಕಡ್ಡಾಯ ಸ್ವಯಂ ನಿವೃತ್ತಿ ತೆಗೆದುಕೊಳ್ಳಬೇಕಾಗಿರುವುದು ಅನಿವಾರ್ಯ ಅನ್ನುವ ವಿಷಯ ಗುಟ್ಟಾಗಿ ಏನೂ ಉಳಿದಿಲ್ಲ ಎಂದು ವಿಪಕ್ಷ ನಾಯಕ ಅಶೋಕ್ ಲೇವಡಿ ಮಾಡಿದ್ದಾರೆ. ಈ ಕ
ಎಲ್ಲರೂ ಎಲ್ಲರಿಗಾಗಿ ಎನ್ನುವ ತತ್ವ ಪ್ರಚಾರವಾಗಬೇಕಿದೆ. ನಮ್ಮ ಪ್ರಜಾಪ್ರಭುತ್ವದ ಸೌಂದರ್ಯ ಅನುಪಮವಾದದ್ದು .ಇದರ ಆಶಯಗಳನ್ನು ಸಾಕಾರಗೊಳಿಸುವ ಕನಸು ನಮ್ಮೆಲ್ಲರದಾಗಬೇಕು. ಅದಕ್ಕೆ ಬದ್ಧರಾಗೋಣ. ಕೊನೆಯಲ್ಲಿ ಬುದ್ಧನ ಮಾತು ನೆನ
ಹೊಸದಿಲ್ಲಿ: ರಾಹುಲ್ ಗಾಂಧಿಯೇಕೆ ಯಾವಾಗಲೂ ಬಿಳಿ ಬಣ್ಣದ ಟಿ ಶರ್ಟ್ ಧರಿಸುತ್ತಾರೆ? ಈ ಪ್ರಶ್ನೆಗೆ ಕಾಂಗ್ರೆಸ್ ನಾಯಕನ ಬಳಿ ಒಂದಲ್ಲ ಎರಡು ಉತ್ತರಗಳಿವೆ – ಅದು ಪಾರದರ್ಶಕತೆ ಹಾಗೂ ಸರಳತೆಯನ್ನು ಪ್ರದರ್ಶಿಸುತ್ತದೆ ಎಂದು ರಾಹುಲ್
ಬೆಂಗಳೂರು: ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ (ವಾಟ್ಸಾಪಿನಂತಹ ಮೆಸೆಂಜರ್ ಆಪ್ ಮೂಲಕವೂ ಸೇರಿ) ಹಂಚಿ
ರಾಂಚಿ: ಜಾರ್ಖಂಡ್ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ನಿವಾಸ ಸೇರಿದಂತೆ ರಾಂಚಿಯ ಹಲವಾರು ಸ್ಥಳಗಳಲ್ಲಿ ಸೋಮವಾರ ಬೆಳಗ್ಗೆ ಜಾರಿ ನಿರ್ದೇಶನಾಲಯವು ದಾಳಿ ಪ್ರಾರಂಭಿಸಿದೆ. ಸಂಜೀವ್ ಲಾಲ್ ಅವರ ಮನೆ ಸಹಾಯಕನ
ಕಲಬುರಗಿ: ಶಿಕ್ಷಣ ಪ್ರೇಮಿ, ಹಿರಿಯ ಮುತ್ಸದ್ದಿ ಹಾಗೂ ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಅವರು ಮೇ 6 ಸೋಮವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. 1983 ರಿಂದ 1985 ವರೆಗ
ವಿಟ್ಲ: ವಿದ್ಯುತ್ ತಂತಿಗೆ ಸಿಲುಕಿ ನವಿಲು ಮೃತಪಟ್ಟ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ. ನವಿಲು ಮೃತಪಟ್ಟ ಬಗ್ಗೆ ಇಲ್ಲಿನ ರಿಕ್ಷಾ ಚಾಲಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖ
ಕರಾಚಿ: ಬಾಬರ್ ಅಝಂ ನೇತೃತ್ವದ ಪಾಕಿಸ್ತಾನ ಟಿ20 ಕ್ರಿಕೆಟ್ ತಂಡ ಈ ಬಾರಿಯ ವಿಶ್ವಕಪ್ ಗೆದ್ದರೆ ತಂಡದ ಎಲ್ಲ ಸದಸ್ಯರಿಗೆ ತಲಾ ಒಂದು ಲಕ್ಷ ಡಾಲರ್ (83 ಲಕ್ಷ ರೂಪಾಯಿ) ಬಹುಮಾನ ನೀಡುವುದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಭಾನುವಾರ ಪ್ರ
ಅಮೇಥಿ: ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಕಚೇರಿ ಮುಂದೆ ನಿಲ್ಲಿಸಲಾದ ಹಲವು ವಾಹನಗಳ ಮೇಲೆ ಭಾನುವಾರ ರಾತ್ರಿ ದಾಳಿ ಮಾಡಿ ಜಖಂಗೊಳಿಸಲಾಗಿದೆ. ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ