SENSEX
NIFTY
GOLD
USD/INR

Weather

24    C
... ...View News by News Source
Bengaluru Rain: ಬೆಂಗಳೂರಿನಲ್ಲಿ ಮಳೆ ಅವಾಂತರ, ಬೋರ್ ಬ್ಯಾಂಕ್ ರಸ್ತೆ ಕುಸಿತ

ಕಳೆದ ಮೂರ್ನಾಲ್ಕು ದಿನಗಳಿಂದ ಆಗುತ್ತಿರುವ ಮಳೆಗೆ ಸಿಲಿಕಾನ್ ಸಿಟಿ ಮಂದಿ ಫುಲ್ ಖುಷ್​ ಆಗಿದ್ದಾರೆ. ಬಿಸಿಲಿನಿಂದ ಬಸವಳಿದಿದ್ದ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಅದರಂತೆ ಇಂದು ಕೂಡ ಗಾಳಿ ಸಹಿತ 5 ಮೀ.ಮೀ ಮಳೆಯಾಗಿದೆ(Bengaluru Rain).

8 May 2024 9:54 pm
ಕಾಂಗ್ರೆಸ್​ ದಾಖಲೆ ಬಿಡುಗಡೆ ಮಾಡುತ್ತಿದ್ದಂತೆಯೇ ಬಿಜೆಪಿ ಟ್ವೀಟ್ ಡಿಲೀಟ್, ಸಿಎಂ ಚಾಟಿ!

ಹೊಸಕೋಟೆ ಟೌನ್​ ​ಅಲ್ಲಿರುವ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವ ಸಮಿತಿಗೆ ಹಿಂದೂಯೇತರ ವ್ಯಕ್ತಿಯನ್ನು ಸದಸ್ಯನಾಗಿ ನೇಮಿಸಿದೆ ಎಂದು ಸಿದ್ದರಾಮಯ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ. ಇದಕ್ಕೆ ಕಾಂಗ್ರೆ

8 May 2024 9:54 pm
IPL 2024: ಪಂದ್ಯದ ದಿನ ಶೇ.61 ರಷ್ಟು ಮಳೆ! ರದ್ದಾಗುತ್ತಾ ಆರ್​ಸಿಬಿ- ಪಂಜಾಬ್ ನಡುವಿನ ಪಂದ್ಯ?

IPL 2024: ಆರ್​ಸಿಬಿ ಹಾಗೂ ಪಂಜಾಬ್ ಮೇ 9 ರಂದು ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಎರಡೂ ತಂಡಗಳು ಪಾಯಿಂಟ್ಸ್ ಪಟ್ಟಿಯಲ್ಲಿ ಕೆಳಗಿನ ಸ್ಥಾನದಲ್ಲಿವೆ. ಅದಾಗ್ಯೂ ಉಭಯ ತಂಡಗಳು ಪ್ಲೇ

8 May 2024 9:37 pm
ಬಹಿರಂಗ ಚರ್ಚೆಗೆ ಬರುವಂತೆ ಡಿಕೆ ಶಿವಕುಮಾರ್ ಗೆ ಸವಾಲೆಸೆದ ವಕೀಲ ದೇವರಾಜೇಗೌಡ

ತಾನಾಗಿಯೇ ಅವರಲ್ಲಿಗೆ ಹೋಗಿದ್ದೆನೇ ಅಥವಾ ಅವರೇ ತನ್ನನ್ನು ಕರೆಸಿದ್ದರೇ? ತಮ್ಮ ಬೆಂಬಲಿಗರನ್ನು ತನ್ನಲ್ಲಿಗೆ ಕಳಿಸಿ ಏನೆಲ್ಲ ಮಾಹಿತಿ ಸಂಗ್ರಹಿಸಲು ಹೇಳಿದ್ದರು ಮೊದಲಾದ ಎಲ್ಲ ಸಂಗತಿಗಳನ್ನು ಚರ್ಚಿಸೋಣ, ಅಥವಾ ವಿಧಾನಸೌಧದ ಮು

8 May 2024 9:19 pm
Crime News: ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಯ ಬರ್ಬರ ಹತ್ಯೆ; ಹರಿಯಾಣದ ಇಬ್ಬರ ಬಂಧನ

ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಟ್ರೇಲಿಯಾದಲ್ಲಿ ವಾಸವಾಗಿದ್ದ ಹರಿಯಾಣ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

8 May 2024 9:07 pm
‘ಹೀರಾಮಂಡಿ’ ವೆಬ್​ ಸಿರೀಸ್​ ಯಶಸ್ಸಿಗೆ ಗೌರವ ಸಲ್ಲಿಸಿದ ‘ಅಮುಲ್​’

ಸ್ವಾತಂತ್ರ್ಯ ಪೂರ್ವದ ಕಥೆಯನ್ನು ‘ಹೀರಾಮಂಡಿ’ ವೆಬ್​ ಸರಣಿಯಲ್ಲಿ ಹೇಳಲಾಗಿದೆ. ಇದಕ್ಕೆ ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನ ಮಾಡಿದ್ದಾರೆ. ಸೋನಾಕ್ಷಿ ಸಿನ್ಹಾ, ಮನಿಶಾ ಕೊಯಿರಾಲಾ, ರಿಚಾ ಚಡ್ಡಾ, ಅದಿತಿ ರಾವ್​ ಹೈದರಿ ಮುಂತಾದವ

8 May 2024 7:33 pm
Horoscope Today May 03, 2024: ಗುರುವಾರದ ದಿನಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲ?

2024 ಮೇ 09ರ ದಿನ ಭವಿಷ್ಯ: ಗುರುವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ಗುರುವಾರದ ರಾಶಿ ಭವಿಷ್ಯ ಹೇಗಿರಲಿದೆ?

8 May 2024 7:12 pm
Poonch Attack: ಪೂಂಚ್​ನಲ್ಲಿ ವಾಯುಪಡೆಯ ವಾಹನದ ಮೇಲೆ ದಾಳಿ ಮಾಡಿದ ಲಷ್ಕರ್ ಉಗ್ರರ ಸುಳಿವು ಪತ್ತೆ

Poonch Terrorist Attack: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ವಾಯುಪಡೆಯ ಬೆಂಗಾವಲು ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದು ಇಡೀ ದೇಶಾದ್ಯಂತ ಸುದ್ದಿಯಾಗಿತ್ತು. ಇದಾದ ಕೆಲವು ದಿನಗಳ ನಂತರ ಈ ದಾಳಿಯ ಹಿಂದಿನ ಮೂವರು ಭಯೋತ್ಪಾದಕರ ವಿವರಗಳ

8 May 2024 7:11 pm
ಭಾರತೀಯರ ಬಗ್ಗೆ ಸ್ಯಾಮ್ ಪಿತ್ರೋಡಾ ಹೇಳಿಕೆ; ಕಾಂಗ್ರೆಸ್​​ನೊಂದಿಗಿನ ಮೈತ್ರಿ ಮುರಿದುಕೊಳ್ಳುತ್ತೀರಾ ಎಂದು ಸ್ಟಾಲಿನ್​​ಗೆ ಮೋದಿ ಸವಾಲು

ಕಾಂಗ್ರೆಸ್ ನವರಿಗೆ ಈಶಾನ್ಯದ ಜನರು ಚೀನಾದವರಂತೆ ಕಾಣುತ್ತಾರೆ, ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಕಾಣುತ್ತಾರೆ ಜನರು ಈ ರೀತಿಯ ಹೇಳಿಕೆಗಳನ್ನು ಸ್ವೀಕರಿಸುತ್ತಾರೆಯೇ? ನಾನು ಸಿದ್ದರಾಮಯ್ಯನವರನ್ನು ಕೇಳಲು ಬಯಸುತ್ತೇನೆ -

8 May 2024 7:11 pm
SRH vs LSG Live Score, IPL 2024: ಟಾಸ್ ಗೆದ್ದ ಲಕ್ನೋ ಬ್ಯಾಟಿಂಗ್ ಆಯ್ಕೆ

Sunrisers Hyderabad Vs Lucknow Super Giants Live Score in Kannada: ಇಂದು ಐಪಿಎಲ್ 2024ರ 57ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸುತ್ತಿದೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪ

8 May 2024 7:09 pm
ಪೇಟಿಎಂ ಷೇರುಬೆಲೆ ಪಾತಾಳಕ್ಕೆ; ಈ ಹೊಸ ಕುಸಿತಕ್ಕೆ ಕಾರಣಗಳೇನು? ಇಲ್ಲಿದೆ ಡೀಟೇಲ್ಸ್

Paytm Share Price hit New bottom at Rs 317.15: ಪೇಟಿಎಂ ಷೇರುಬೆಲೆ ಕಳೆದ 10 ಸೆಷನ್​ಗಳಿಂದ ಸತತವಾಗಿ ಕುಸಿಯುತ್ತಿದೆ. ಇಷ್ಟು ದೀರ್ಘ ಕಾಲ ನಿರಂತರವಾಗಿ ಬೆಲೆ ಕುಸಿತ ಕಂಡಿದ್ದು ಇದೇ ಮೊದಲು. ಮೇ 8ರಂದು ಟ್ರೇಡಿಂಗ್ ಸೆಷನ್ ಮುಗಿದಾಗ ಅದರ ಷೇರುಬೆಲೆ 317.15 ರೂ ಆಗಿ

8 May 2024 7:09 pm
ಬೆನ್ನುಮೂಳೆ ಮತ್ತು ಮಾನ-ಮರ್ಯಾದೆ ಇರೋದಿಕ್ಕೆ ಜನ ನಮ್ಮನ್ನು ಆರಿಸಿದ್ದಾರೆ: ಜಿ ಪರಮೇಶ್ವರ್

ಮುಖ್ಯಮಂತ್ರಿ ಎಸ್ಐಟಿ ಅಧಿಕಾರಿಗಳನ್ನು ಕರೆಸಿ ಪ್ರಜ್ವಲ್ ಪ್ರಕರಣದ ಸ್ಟೇಟಸ್ (status) ಬಗ್ಗೆ ಕೇಳಿದರೆ ಅದು ಸರ್ಕಾರದ ಹಸ್ತಕ್ಷೇಪ ಅನಿಸಿಕೊಳ್ಳಲ್ಲ, ರಾಜ್ಯದ ಮುಖ್ಯಮಂತ್ರಿಗೆ ಮಾಹಿತಿ ಇರಬೇಕಾಗುತ್ತದೆ ಇಲ್ಲದ್ದಿದ್ದರೆ ಮಾಧ್ಯ

8 May 2024 7:07 pm
ನಮ್ಮ-ನಿಮ್ಮ ವಾಯ್ಸ್ ಪ್ಲೇಮಾಡಿ ರಾಜ್ಯದ ಜನರಿಗೆ ಕೇಳಿಸೋಣ: ಡಿಕೆಶಿಗೆ ದೇವರಾಜೇಗೌಡ ಸವಾಲ್

ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಈ ಕುರಿತು ಇಂದು(ಮೇ.08)ದೇವರಾಜೇಗೌಡ ಅವರು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ‘ನನ್ನ ಬೆತ್ತಲೆ‌ ವಿಡಿಯೋ ಮಾಡಲು ಒಂದು

8 May 2024 6:49 pm
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮೇ 9ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ 9ರ ಗುರುವಾರದ ದಿನ ಭವಿಷ್ಯ

8 May 2024 6:41 pm
‘ಕೆಜಿಎಫ್​ 3 ಬರುತ್ತೆ, ಸ್ಕ್ರಿಪ್ಟ್​ ಸಿದ್ಧವಾಗಿದೆ’: ಅಪ್​ಡೇಟ್​ ನೀಡಿದ ಪ್ರಶಾಂತ್​ ನೀಲ್​

ಯಶ್​ ಅವರು ‘ಟಾಕ್ಸಿಕ್​’ ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿಯಾಗಿದ್ದಾರೆ. ಪ್ರಶಾಂತ್​ ನೀಲ್​ ಅವರು ‘ಸಲಾರ್​ 2’ ಸಿನಿಮಾದ ಕೆಲಸಗಳ ಕಡೆಗೆ ಗಮನ ಹರಿಸುತ್ತಿದ್ದಾರೆ. ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯು ಬೇರೆ ಬೇರೆ ಸಿನಿಮಾಗ

8 May 2024 6:21 pm
Vasanth Bangera: ದಕ್ಷಿಣ ಕನ್ನಡ ಪ್ರಭಾವಿ ಕಾಂಗ್ರೆಸ್ ನಾಯಕ, ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ನಿಧನ

Belthangady Ex MLA K Vasanth bangera Passes Away : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ ನಿಧನರಾಗಿದ್ದಾರೆ.

8 May 2024 6:13 pm
ಕಣ್ಣೀರು ಹಾಕುತ್ತಾ ಕೋರ್ಟ್ ಹಾಲ್​ನಿಂದ ಹೊರಬಂದ ಎಚ್.ಡಿ. ರೇವಣ್ಣ; ಮೇ 14ರವರೆಗೆ ಪರಪ್ಪನ ಅಗ್ರಹಾರ ಜೈಲುವಾಸ

HD Revanna in tears at court: ಲೈಂಗಿಕ ಕಿರುಕುಳ ಮತ್ತು ಕಿಡ್ನಾಪಿಂಗ್ ಕೇಸ್ ಎದುರಿಸುತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಪೊಲೀಸ್ ಕಸ್ಟಡಿಯಿಂದ ಜುಡಿಶಿಯಲ್ ಕಸ್ಟಡಿಗೆ ವರ್ಗವಾಗಿದ್ದಾರೆ. ಮೇ 4ರಂದು ಬಂಧಿತರಾಗಿದ್ದ ಅವರು ಮೇ 8ರವರೆಗೂ

8 May 2024 6:09 pm
ಜೆಪಿ ನಡ್ಡಾ, ಬಿವೈ ವಿಜಯೇಂದ್ರ, ಐಟಿ ಸೆಲ್ ಮುಖ್ಯಸ್ಥನಿಗೆ ಹೈಗ್ರೌಂಡ್ಸ್ ಪೊಲೀಸ್​​ ಸಮನ್ಸ್

ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ (BYVijayendra) ವಿರುದ್ಧ ಸಮುದಾಯಗಳಿಗೆ ಸಂಬಂಧಿಸಿ ಪೋಸ್ಟ್ ಆರೋಪದ ಹಿನ್ನಲೆ ಎಫ್​ಐಆರ್​ (FIR) ಆಗಿತ್ತು. ಇದೀಗ ಬೆ

8 May 2024 6:07 pm
Haryana Politics: ಹರಿಯಾಣ ರಾಜಕೀಯ ಬಿಕ್ಕಟ್ಟು; ಬಿಜೆಪಿ ಸರ್ಕಾರದ ವಿರುದ್ಧ ಮತ ಚಲಾಯಿಸಲು ಜೆಜೆಪಿ ನಿರ್ಧಾರ

ಹರಿಯಾಣದ ಬಿಜೆಪಿ ಸರ್ಕಾರ ಪತನವಾಗುವ ಭೀತಿ ಎದುರಾಗಿದ್ದು, ಹರಿಯಾಣ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಮೂವರು ಪಕ್ಷೇತರ ಶಾಸಕರು ವಾಪಾಸ್ ಪಡೆದ ಬಳಿಕ ಸೈನಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಬಹುಮತ ಇಲ್ಲದಂತಾಗಿದೆ. ಈ ಹಿನ್ನ

8 May 2024 6:06 pm
Yoga Asanas: ಉತ್ತಮ ಆರೋಗ್ಯಕ್ಕೆ ಈ 5 ಆಸನಗಳೇ ಮದ್ದು!

ಜಡ ಜೀವನಶೈಲಿಯನ್ನು ನಡೆಸುವವರು ಪ್ರತಿದಿನ ಯೋಗಾಭ್ಯಾಸ ಮಾಡಬೇಕು. ಇದು ದೇಹವನ್ನು ಆರೋಗ್ಯಕರವಾಗಿಸುವುದಲ್ಲದೆ ಮನಸ್ಸಿಗೆ ಶಾಂತಿ ಮತ್ತು ಸಂತೋಷ ನೀಡಲು ಸಹಾಯ ಮಾಡುತ್ತದೆ, ಎಂದು ತಜ್ಞರು ಹೇಳುತ್ತಾರೆ. ಹಾಗಾಗಿ ಕೇವಲ 30 ನಿಮಿಷ

8 May 2024 6:03 pm
ರಾಹುಲ್ ಗಾಂಧಿಯ ಅಜ್ಜಿ ಮರಳಿ ಬಂದರೂ ಸಿಎಎ ರದ್ದು ಮಾಡಲು ಸಾಧ್ಯವಾಗಲ್ಲ: ಅಮಿತ್ ಶಾ

ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ರಾಮ ಮಂದಿರ ವಿಚಾರವನ್ನು ಬೇಕಾರ್ (ನಿಷ್ಪ್ರಯೋಜಕ) ಎಂದು ಉಲ್ಲೇಖಿಸಿದ ಅಮಿತ್ ಶಾ, ರಾಮ್ ಗೋಪಾಲ್ ಅವರು ದೇವಸ್ಥಾನವು ನಿಷ್ಪ್ರಯೋಜಕವಾಗಿದೆ ಎಂದು ಹೇಳುತ್ತಾರೆ, ಆದರೆ ಅದು ಸಂಭವಿಸು

8 May 2024 6:02 pm
Mother’s Day 2024: ತಾಯಿಯ ಮಡಿಲು ಸ್ವರ್ಗಕ್ಕಿಂತಲೂ ಮಿಗಿಲು

Mother’s Day History and Significance: ವಿಶ್ವದಾದ್ಯಂತ ತಾಯಂದಿರ ದಿನವನ್ನು ಪ್ರತೀ ವರ್ಷ ಮೇ ತಿಂಗಳ ಎರಡನೇ ಭಾನುವಾರ ಆಚರಿಸಲಾಗುತ್ತದೆ. ಈ ಬಾರಿ ಮೇ 12 ರಂದು ವಿಶ್ವ ತಾಯಂದಿರ ದಿನವನ್ನು ಆಚರಿಸಲಾಗುತ್ತದೆ. ತಾಯಿಯ ಪ್ರೀತಿ, ತ್ಯಾಗ ಹಾಗೂ ಮಹತ್ವವನ್ನ

8 May 2024 5:55 pm
IPL 2024 PBKS vs RCB Live Streaming: ಗೆಲ್ಲಲೇಬೇಕಾದ ಒತ್ತಡದಲ್ಲಿ ಆರ್​ಸಿಬಿ- ಪಂಜಾಬ್​; ಪಂದ್ಯ ಎಷ್ಟು ಗಂಟೆಗೆ, ಎಲ್ಲಿ ಆರಂಭ?

Punjab Kings vs Royal Challengers Bengaluru Live Streaming: ಐಪಿಎಲ್‌ನ 58ನೇ ಪಂದ್ಯ ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಧರ್ಮಶಾಲಾದಲ್ಲಿ ನಡೆಯಲಿದೆ. ಪ್ಲೇಆಫ್‌ಗೆ ಅರ್ಹತೆ ಪಡೆಯಲು ಈ ಪಂದ್ಯದ ಗೆಲುವು ಎರಡೂ ತಂಡಗಳಿಗೆ ಬಹಳ ಅವಶ್ಯಕ

8 May 2024 5:45 pm
Bangalore Rains: ಮತ್ತೆ ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ವರ್ಷಧಾರೆ; ಹಲವೆಡೆ ಟ್ರಾಫಿಕ್ ಜಾಮ್‌!

Rain in Bengaluru City: ಭಾರತೀಯ ಹವಾಮಾನ ಇಲಾಖೆ ಬೆಂಗಳೂರಿಗೆ ಇಂದು (ಬುಧವಾರ) ಯೆಲ್ಲೋ ಅಲರ್ಟ್ ಘೋಷಿಸಿದೆ. ಅದರಂತೆ ಇಂದು ಬೆಳಗ್ಗೆ ಬೆಂಗಳೂರಿನ ಹಲವೆಡೆ ಮಳೆಯಾಗಿದೆ. ಇದೀಗ ಬಿರು ಬಿಸಿಲಿನಿಂದ ಕಂಗಾಲಾಗಿದ್ದ ಸಿಲಿಕಾನ್​ ಸಿಟಿ ಮಂದಿಗೆ ಮತ್ತ

8 May 2024 5:35 pm
ರಾಹುಲ್ ವಿರುದ್ಧ ಹಣ ಪಡೆದ ಆರೋಪ ಮಾಡಿದ ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

Lok Sabha Election 2024: ಅಂಬಾನಿ, ಅದಾನಿಯವರಿಂದ ಎಷ್ಟು ಹಣ ಪಡೆದಿದ್ದೀರಿ? ಎಂದು ರಾಹುಲ್ ಗಾಂಧಿ ಅವರಿಗೆ ಪ್ರಶ್ನೆ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಗೆ ಚುನಾವಣಾ ರ್ಯಾಲಿಯಲ್ಲಿ ಪ್ರಿಯಾಂಕಾ ಗಾಂಧಿ ತಿರುಗೇಟು ನೀಡಿದ್ದಾರೆ. ಅಲ್ಲದೆ, ಬಿಜೆ

8 May 2024 5:33 pm
ಇಲ್ಲೊಮ್ಮೆ ಗಮನಿಸಿ ಇನ್ನು ಮುಂದೆ ‘ಡಾರ್ಲಿಂಗ್’ ಎಂದರೆ ಜೈಲು ಕಂಬಿ

ನ್ಯಾಯಮೂರ್ತಿ ಜೆ ಸೇನ್ ಗುಪ್ತಾ ಅವರ ಪೀಠವು 'ಡಾರ್ಲಿಂಗ್' ಪದವು ಲೈಂಗಿಕ ಅರ್ಥವನ್ನು ಹೊಂದಿದೆ ಮತ್ತು ಸೆಕ್ಷನ್ 354A (1) (4) ಅಡಿಯಲ್ಲಿ ಆಕ್ಷೇಪಾರ್ಹ ಹೇಳಿಕೆಯಾಗಿದೆ ಎಂದು ಹೇಳಿದರು. ಸದ್ಯ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವ

8 May 2024 5:29 pm
ಪ್ರಜ್ವಲ್ ರೇವಣ್ಣ​​ ಕೇಸ್​: ಟ್ವೀಟ್​ ಮೂಲಕ HD ಕುಮಾರಸ್ವಾಮಿ ವಿರುದ್ಧ ಡಿಕೆ ಶಿವಕುಮಾರ್​ ಕಿಡಿ​​

ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಷ್ಟ್ರಮಟ್ಟದಲ್ಲಿ ಕೂಡ ಚರ್ಚೆ ಆಗುತ್ತಿದೆ. ಅದರಂತೆ ಇದೀಗ ಟ್ವೀಟ್​ ಮೂಲಕ H.D ಕುಮಾರಸ್ವಾಮಿ(HD Kumaraswamy) ವಿರುದ್ಧ ಡಿಕೆ ಶಿವಕುಮಾರ್​(DK Shivakumar)​ ಅಟ್ಯಾಕ್ ಮಾಡಿದ

8 May 2024 5:29 pm
ಪ್ರಜ್ವಲ್ ಪ್ರಕರಣ: ಡಿಕೆ ಶಿವಕುಮಾರ್​ಗೆ ಗಂಡಾಂತರ ಕಾದಿದೆ ಎಂದ ಸಿಪಿ ಯೋಗೇಶ್ವರ್

CP Yogeshwar Lashes out Against DK Shivkumar: ಡಿಕೆ ಶಿವಕುಮಾರ್ ಪಿತೂರಿ ಮಾಡಿ, ತೇಜೋವಧಿ ಮಾಡಿ ಒಕ್ಕಲಿಗರ ನಾಯಕತ್ವ ಪಡೆಯಲು ಆಗುವುದಿಲ್ಲ. ಅದನ್ನು ಜನರು ಕೊಡಬೇಕು. ಚುನಾವಣೆಯಲ್ಲಿ ಗೆಲ್ಲಿಸಬೇಕು ಎಂದು ಎಂಎಲ್​ಸಿ ಸಿಪಿ ಯೋಗೇಶ್ವರ್ ಹೇಳಿದ್ದಾರೆ. ಪ್ರ

8 May 2024 5:28 pm
ಹ್ಯಾಕರ್​ಗಳಿಂದಾಗಿ ರಾತ್ರಿ ನಿದ್ದೆಯಿಲ್ಲದಂತಾಗಿದೆ: ಆತಂಕ ಹೊರ ಹಾಕಿದ ನಟಿ

ಹ್ಯಾಕರ್​ಗಳು ಮಾಡಿರುವ ಕೆಲಸದಿಂದ ತೀವ್ರ ಸಮಸ್ಯೆ ಎದುರಿಸುತ್ತಿದ್ದೇನೆ, ನಿದ್ದೆ ಇಲ್ಲದ ರಾತ್ರಿಗಳನ್ನು ಕಳೆಯುತ್ತಿದ್ದೇನೆ ಎಂದು ನಟಿ ದೇವಯಾನಿ ಶರ್ಮಾ ಅಳಲು ತೋಡಿಕೊಂಡಿದ್ದಾರೆ.

8 May 2024 5:28 pm
‘ನಾನು ಸುಂದರವಾಗಿರಲಿಲ್ಲ, ಹಾಗಾಗಿ ಒಳ್ಳೇ ಆಫರ್​ ಬರಲಿಲ್ಲ’: ಅಲ್ಲು ಅರ್ಜುನ್​

ನಟ ಅಲ್ಲು ಅರ್ಜುನ್​ ಅವರು ಸ್ಟಾರ್​ ಕುಟುಂಬದಿಂದ ಬಂದವರು. ಹಾಗಿದ್ದರೂ ಕೂಡ ಅವರಿಗೆ ಆರಂಭದ ದಿನಗಳು ಚಾಲೆಂಜಿಂಗ್​ ಆಗಿದ್ದವು. ಮೊದಲ ಸಿನಿಮಾ ಗೆದ್ದರೂ ಕೂಡ ಅಲ್ಲು ಅರ್ಜುನ್​ಗೆ ಸರಿಯಾದ ಅವಕಾಶಗಳು ಸಿಗುತ್ತಿರಲಿಲ್ಲ. ಅದಕ್ಕ

8 May 2024 5:26 pm
Drinking Water : ನೀರು ಕುಡಿಯುವುದನ್ನು ಮರೆತು ಬಿಡುತ್ತೀರಾ? ಈ ಟಿಪ್ಸ್ ಪಾಲಿಸಿ

ಬೇಸಿಗೆಯ ಧಗೆಯು ಜೋರಾಗಿದೆ. ಸೂರ್ಯನ ಸುಡು ಬಿಸಿಲಿನ ನಡುವೆ ದೇಹವು ನಿರ್ಜಲೀಕರಣಕ್ಕೆ ಒಳಗಾಗುತ್ತದೆ. ಹೀಗಾಗಿ ದಿನಕ್ಕೆ ಇಂತಿಷ್ಟು ನೀರು ಕುಡಿಯುವುದು ಅಗತ್ಯ. ಕೆಲವರು ಏನೇ ಹೇಳಿದರೂ ನೀರು ಕುಡಿಯುವುದು ಕಡಿಮೆಯೇ. ಬಾಯಾರಿಕೆಯ

8 May 2024 5:15 pm
ಚಿತ್ರದುರ್ಗದಿಂದ ದಾವಣಗೆರೆ ನಡುವಿನ 72 ಕಿ.ಮೀ ಉದ್ದದ ಷಟ್ಪಥ ಹೆದ್ದಾರಿ ವಿಶೇಷತೆಗಳೇನು?

ಚಿತ್ರದುರ್ಗದಿಂದ ದಾವಣಗೆರೆಗೆ ಸಂಪರ್ಕಿಸುವ 72 ಕಿಮೀ ಉದ್ದದ ಹೊಸ ಆರು ಲೇನ್ ಹೆದ್ದಾರಿ ವಿಸ್ತರಣೆಯು ಇದೀಗ ವಾಹನಗಳ ಪ್ರಯಾಣಕ್ಕೆ ಮುಕ್ತವಾಗಿದೆ. ಈ ಮಾರ್ಗವು ಬೆಂಗಳೂರು ಮತ್ತು ಮುಂಬೈ ನಡುವಿನ ಪ್ರಯಾಣವನ್ನು ತ್ವರಿತವಾಗಿ ಮತ್

8 May 2024 5:10 pm
ಮುಂಜಾನೆ ಈ ವಸ್ತುಗಳನ್ನು ನೋಡುವುದು ತುಂಬಾ ಶುಭ

ಮುಂಜಾನೆ ಉತ್ತಮವಾಗಿ ಪ್ರಾರಂಭವಾದರೆ ಇಡೀ ದಿನವು ಉತ್ತಮವಾಗಿ ಸಾಗುತ್ತದೆ ಎಂಬ ನಂಬಿಕೆ ಇರುವುದು ಸುಳ್ಳಲ್ಲ. ಅಂತೆಯೇ, ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ಬೆಳಿಗ್ಗೆ ನೋಡುವ ವಸ್ತುಗಳು ನಿಮ್ಮ ದಿನವನ್ನು ಉತ್ತಮವಾ

8 May 2024 5:10 pm
ಪೆನ್ ಡ್ರೈವ್ ಹಂಚಿದ ಐವರ ವಿರುದ್ಧ ಎಫ್ಐಅರ್ ದಾಖಲಾಗಿದ್ದರೂ ಅವರನ್ನು ಯಾಕೆ ಬಂಧಿಸಿಲ್ಲ? ಹೆಚ್ ಡಿ ರೇವಣ್ಣ ವಕೀಲ

ಎಫ್ಐಆರ್ ನಲ್ಲಿ ಇರುವ ಹೆಸರುಗಳು-ಜಿಲ್ಲಾ ಬಿಜೆಪಿ ಮುಖಂಡ ಮತ್ತು ಕ್ವಾಲಿಟಿ ಬಾರ್ ಮಾಲೀಕ ಶರತ್, ಕಾರ್ತೀಕ್, ವಿಡಿಯೋಗಳನ್ನು ಲೀಕ್ ಮಾಡುವ ಹಿಂದಿನ ಕಿಂಗ್ ಪಿನ್ ನವೀನ್ ಗೌಡ, ಪುಟ್ಟರಾಜು, ಮತ್ತು ಚೇತನ್ ಎಂದು ವಕೀಲ ಹೇಳಿದರು. ಇವರ

8 May 2024 5:04 pm
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಮಹತ್ವದ ಮಾಹಿತಿ ಬಿಚ್ಚಿಟ್ಟ ಗೃಹ ಸಚಿವ ಪರಮೇಶ್ವರ

ರಾಜ್ಯದಲ್ಲಿ ಹಾಸನ‌ ಜಿಲ್ಲೆಯಲ್ಲಿ ನಡೆದ ಲೈಂಗಿಕ ಪ್ರಕರಣ ಸದ್ದು ಮಾಡುತ್ತಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ, ‘ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿದ್ದಾರೆ. ಅವರನ್ನು​ ಕರೆತರಲು ಈಗಾಗ

8 May 2024 4:54 pm
ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಸೌಲಭ್ಯಗಳನ್ನು ಕೋರಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್; ಅರ್ಜಿದಾರರಿಗೆ ₹1 ಲಕ್ಷ ದಂಡ

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನ್ಮೀತ್ ಪಿಎಸ್ ಅರೋರಾ ಅವರನ್ನೊಳಗೊಂಡ ಪೀಠವು ಅರ್ಜಿದಾರರಾದ ವಕೀಲರಿಗೆ ಮಾಧ್ಯಮಗಳ ಮೇಲೆ ಸೆನ್ಸಾರ್ಶಿಪ್ ವಿಧಿಸಲು ಅಥವಾ ರಾಜಕೀಯ ಪ್ರತಿಸ್ಪರ್ಧಿಗಳು ಹೇಳಿಕೆ

8 May 2024 4:44 pm
ರೈಲು ನಿಲ್ದಾಣಗಳಲ್ಲಿ 100 ಜನೌಷಧಿ ಕೇಂದ್ರ ತೆರೆಯಲು ಭಾರತೀಯ ರೈಲ್ವೆ ಇಲಾಖೆ ನಿರ್ಧಾರ

ಭಾರತೀಯ ರೈಲ್ವೆ ಇಲಾಖೆ ತನ್ನ ಗ್ರಾಹಕರಿಗಾಗಿ ಅನೇಕ ಹೊಸ ಪ್ರಯೋಗಗಳನ್ನು ಮಾಡುತ್ತಿದೆ. ಇದೀಗ ಭಾರತದ 100 ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳನ್ನು ತೆರೆಯಲು ರೈಲ್ವೆ ಇಲಾಖೆ ತಿಳಿಸಿದೆ.

8 May 2024 4:32 pm
ಪ್ರಜ್ವಲ್ ಪ್ರಕರಣ: ಐವರ ಬೇಲ್ ಅರ್ಜಿ ತಿರಸ್ಕೃತವಾಗಿದೆ; ಯಾಕೆ ಬಂಧನ ಆಗಿಲ್ಲ?: ರೇವಣ್ಣ ವಕೀಲರ ಪ್ರಶ್ನೆ

Prajwal Revann sex scandal case: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪೆನ್ ಡ್ರೈವ್ ಹಂಚಿಕೆ ಮಾಡಿದ ಆರೋಪದ ಮೇಲೆ ಐವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಇವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ.

8 May 2024 4:25 pm
Guinness World Records: 1ಗಂಟೆಯಲ್ಲಿ 1,123 ಮರಗಳನ್ನು ತಬ್ಬಿ ವಿಶ್ವ ದಾಖಲೆ ಬರೆದ ವ್ಯಕ್ತಿ

ಪ್ರತಿ ಮೂರು ಸೆಕೆಂಡಿಗೆ ಒಂದು ಮರವನ್ನು ಅಪ್ಪಿಕೊಳ್ಳುವ ಮೂಲಕ ಒಂದು ಘಂಟೆಯಲ್ಲಿ 1,123 ಮರಗಳನ್ನು ತಬ್ಬಿ ವಿಶ್ವ ದಾಖಲೆ ಮಾಡಿದ್ದಾರೆ. ಇದಲ್ಲದೇ ಈ ದಾಖಲೆ ಮಾಡುವಂತಹ ಸಂದರ್ಭದಲ್ಲಿ ಅಬುಬಕರ್ ರಂಜಾನ್ ಉಪವಾಸ ಮಾಡುತ್ತಿದ್ದು, ಹೀಗ

8 May 2024 4:23 pm
ಹೊಸಕೋಟೆ ಬ್ರಹ್ಮರಥೋತ್ಸವ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿ: ಬಿಜೆಪಿ ಹೇಳಿಕೆಗೆ ಕಾಂಗ್ರೆಸ್​ ತಿರುಗೇಟು

ಹೊಸಕೋಟೆ ಟೌನ್​ (Hoskote) ​ಅಲ್ಲಿರುವ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವ ಸಮಿತಿಗೆ ಹಿಂದೂಯೇತರ ವ್ಯಕ್ತಿಯನ್ನು ಸದಸ್ಯನಾಗಿ ನೇಮಿಸಿದ್ದ ರಾಜ್ಯ ಕಾಂಗ್ರೆಸ್​ (Congress) ಸರ್ಕಾರದ ವಿರುದ್ಧ ಬಿಜೆಪಿ (BJP) ಹರಿಹಾಯ್ದಿತ್ತು. ಈ ಹಿನ್ನಲೆ ಇದ

8 May 2024 4:17 pm
ಎಸ್ಐಟಿ ಅಧಿಕಾರಿಗಳು ದೇವರಾಜೇಗೌಡನನ್ನು ಎಳೆದೊಯ್ದು ಬಾಯಿ ಬಿಡಿಸಿದರೆ ಪ್ರಕರಣ ಇತ್ಯರ್ಥಗೊಳ್ಳುತ್ತದೆ: ಶಿವರಾಮೇಗೌಡ

ದೇವರಾಜೇಗೌಡರನ್ನು ಡಿಕೆ ಶಿವಕುಮಾರ್ ಜೊತೆ ಭೇಟಿ ಮಾಡಿಸಿದ್ದೆ ಎಂದು ಹೇಳುವ ಶಿವರಾಮೇಗೌಡ ಅದೇ ದಿನ ದೆವರಾಜೇಗೌಡ ತಾವೀಗ ನಡೆಸುತ್ತಿರುವ ಹೋಟೆಲ್ ನಲ್ಲಿ ಬಂದು ಭೇಟಿಯಾಗಿದ್ದರು ಎಂದು ಹೇಳುತ್ತಾರೆ. ಯಾಕೆ ಭೇಟಿಯಾಗಿರಬಹುದೆಂ

8 May 2024 4:13 pm
Viral Video : ಅಪ್ಪ-ಅಮ್ಮನಿಗೆ ಒಂದು ಮಗು ಸಾಕು, ಆದರೆ ನನಗೆ ಒಬ್ಬ ತಮ್ಮ ಬೇಕಲ್ಲ, ನನ್ನ ಕಷ್ಟ ಯಾರಿಗೆ ಹೇಳೋದು?

ಮಕ್ಕಳಿರಲವ್ವ ಮನೆ ತುಂಬಾ ಎನ್ನುವ ಮಾತಿನಂತೆ ಹಿಂದಿನ ಕಾಲದಲ್ಲಿ ದಂಪತಿಗಳಿಗೆ ಹತ್ತಕ್ಕೂ ಹೆಚ್ಚು ಮಕ್ಕಳಿರುತ್ತಿದ್ದರು. ಆದಾದ ಬಳಿಕ ಆರತಿಗೊಬ್ಬಳು ಮಗಳು, ಕೀರ್ತಿಗೊಬ್ಬ ಮಗ ಎನ್ನುವ ಕಾಲವು ಬಂದಿತು. ಇದೀಗ ದಂಪತಿಗಳು ಒಂದೇ ಮ

8 May 2024 3:00 pm
ಪ್ರಜ್ವಲ್ ರೇವಣ್ಣ ಪ್ರಕರಣ; ಎಸ್ಐಟಿ ತನಿಖೆ ಒನ್ ವೇನಲ್ಲಿ ಸಾಗುತ್ತಿರುವ ಕಾರಣ ಸಿಬಿಐಗೆ ವಹಿಸಿಕೊಡಬೇಕು: ಜಿಟಿ ದೇವೇಗೌಡ

ಪೆನ್ ಡ್ರೈವ್ ಗಳನ್ನು ತಯಾರಿಸಲು ಚೆನೈಯಿಂದ ಮೂರು ಕೋಟಿ ರೂ. ವೆಚ್ಚದಲ್ಲಿ ಒಂದು ಯಂತ್ರವನ್ನು ತಯಾರಿಸಲಾಗಿದೆ ಎಂದು ಹೇಳುವ ದೇವೇಗೌಡರು, ಪೆನ್ ಡ್ರೈವ್, ವಿಡಿಯೋಗಳನ್ನು ಒಮ್ಮೆ ಆಸ್ಟ್ರೇಲಿಯಾದಲ್ಲಿ ತಯಾರಿಸಲಾಗಿದೆ ಅನ್ನುತ್

8 May 2024 2:53 pm
ಅಶ್ಲೀಲ ವಿಡಿಯೋ ಪ್ರಕರಣ: ಬೆಂಗಳೂರಿನಲ್ಲೇ ಇದ್ದಾನೆ ಕಾರ್ತಿಕ್, ಡಿಕೆಶಿಯಿಂದಲೇ ರಕ್ಷಣೆ; ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ಪ್ರಜ್ವಲ್ ಪೆನ್​​ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಅಷ್ಟೇ ಅಲ್ಲದೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಅದರಂತೆ ದಿನಕ್ಕೊಂದು ತಿರುವು ಕೂಡ ಪಡೆಯುತ್ತಿದೆ. ಈ ಕುರಿತು ಇಂದು(ಮೇ.08) ಬೆಂಗಳೂರಿನಲ್ಲಿ ಮಾತನಾಡ

8 May 2024 2:46 pm
Akshaya Tritiya 2024 Date: ಅಕ್ಷಯ ತೃತೀಯದಂದು ಇರುವ ಶುಭ ಸಮಯ, ದಿನದ ಮಹತ್ವ, ಇತಿಹಾಸದ ಇಲ್ಲಿದೆ

Akshaya Tritiya 2024: ಪ್ರತಿ ವರ್ಷ ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯ ತಿಥಿಯಂದು ಅಂದರೆ ಈ ವರ್ಷ ಮೇ.10 ಶುಕ್ರವಾರದಂದು ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ಧಾರ್ಮಿಕ ಮತ್ತು ಪೌರಾಣಿಕ ನಂಬಿಕೆಗಳ ಪ್ರಕಾರ, ಅಕ್ಷಯ ತೃತೀಯ ದಿನದಂದು, ಮದುವೆ, ನಿ

8 May 2024 2:44 pm
Mumbai: ಚಿಕನ್ ಶವರ್ಮಾ ತಿಂದು ಓರ್ವ ಯುವಕ ಸಾವು; ಐವರು ಅಸ್ವಸ್ಥ

ಮಹಾರಾಷ್ಟ್ರದ 19 ವರ್ಷದ ಯುವಕನೊಬ್ಬ ಸ್ಥಳೀಯ ಅಂಗಡಿಯಿಂದ ಚಿಕನ್ ಶವರ್ಮಾ ಸೇವಿಸಿದ್ದಾನೆ. ಕೆಲ ಹೊತ್ತಿನ ಬಳಿಕ ಹೊಟ್ಟೆ ನೋವು, ವಾಂತಿ ಪ್ರಾರಂಭವಾಗಿದ್ದು, ತೀವ್ರ ಆಸ್ವಸ್ಥಗೊಂಡ ಯುವಕನನ್ನು ಕೆಇಎಂ ಆಸ್ಪತ್ರೆಗೆ ದಾಖಲಿಸಲಾಗಿದ

8 May 2024 2:43 pm
IPL 2024: RCB ತಂಡದ ಪ್ಲೇಆಫ್ ಚಾನ್ಸ್ ಕೇವಲ 3%

IPL 2024: IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ (ಐಪಿಎಲ್ 2024) ಸೀಸನ್ 17ರಲ್ಲಿ ಕೇವಲ 4 ಮ್ಯಾಚ್ ಗೆದ್ದಿರುವ ಆರ್​ಸಿಬಿ ತಂಡವು ಪ್ಲೇಆಫ್ ಹಂತಕ್ಕೇರುವುದನ್ನು ಎದುರು ನೋಡುತ್ತಿದೆ. ಆದರೆ ಆರ್​ಸಿಬಿ ತಂಡದ ಪ್ಲೇಆಫ್ ಕನಸು ನಿರ್ಧಾರವಾಗುವುದು

8 May 2024 2:29 pm
ಅಶ್ಲೀಲ ವಿಡಿಯೋ ಪ್ರಕರಣ: 9 ಸಂತ್ರಸ್ತೆಯರು ಎಸ್​​ಐಟಿ ಬಳಿ ಹೇಳಿದ್ದೇನು? ಇಲ್ಲಿದೆ ವಿವರ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಮಾಜಿ ಸಚಿವ ಹೆಚ್​​ಡಿ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಕಿಡ್ನಾಪ್ ಪ್ರಕರಣದ ತನಿಖೆಯ ನಡೆಸುತ್ತಿರುವ ಎಸ್​ಐಟಿ, 9 ಮಂದಿ ಸಂತ್ರಸ್ತೆಯರನ್ನು ಗುರುತಿಸಿ ಅವರ

8 May 2024 2:29 pm
ಜಿಯೋ ಸಿನಿಮಾದಲ್ಲಿ ನಿಮ್ಮ ನೆಚ್ಚಿನ ಧಾರಾವಾಹಿಗಳನ್ನು ಟಿವಿಗೂ ಮೊದಲೇ ವೀಕ್ಷಿಸಬಹುದು; ಹೇಗೆ?

ಈ ಮೊದಲು ವೂಟ್ ಆ್ಯಪ್​ನಲ್ಲಿ ಕಲರ್ಸ್ ಕನ್ನಡದ ಧಾರಾವಾಹಿಗಳನ್ನು 24 ಗಂಟೆ ಮೊದಲೇ ನೋಡುವ ಅವಕಾಶವನ್ನು ಕಲ್ಪಿಸಿತ್ತು. ಇಷ್ಟು ದಿನಗಳ ಕಾಲ ಜಿಯೋ ಸಿನಿಮಾದಲ್ಲಿ ಇದಕ್ಕೆ ಅವಕಾಶ ಇರಲಿಲ್ಲ. ಇಗ ಜಾರಿಗೊಳಿಸಿರೋ ಹೊಸ ಪ್ಲ್ಯಾನ್​ನಲ್

8 May 2024 2:25 pm
ಅಮೆರಿಕದ ಅಂಕಲ್​ ಚರ್ಮದ ಆಧಾರದ ಮೇಲೆ ಭಾರತೀಯರನ್ನು ನಿಂದಿಸಿದ್ದು ತಪ್ಪು ಎಂದು ಸ್ಯಾಮ್ ಪಿತ್ರೋಡಾಗೆ ತಿರುಗೇಟು ನೀಡಿದ ಮೋದಿ

ಚರ್ಮದ ಬಣ್ಣದ ಆಧಾರದ ಮೇಲೆ ನನ್ನ ದೇಶದವರನ್ನು ಅವಮಾನಿಸುವುದನ್ನು ನಾನು ಸಹಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಯಾಮ್ ಪಿತ್ರೋಡಾಗೆ ಹೇಳಿದ್ದಾರೆ. ದೇಶದ ಈಶಾನ್ಯ ಮತ್ತು ದಕ್ಷಿಣ ಪ್ರದೇಶದ ರಾಜ್ಯಗಳಲ್ಲಿ ವಾಸಿಸುವ

8 May 2024 2:21 pm
ಅಂಬಾನಿ, ಅದಾನಿಯ ಬಯ್ಯೋದು ನಿಲ್ಲಿಸಿದ್ರಿ, ಎಷ್ಟು ಕಪ್ಪುಹಣ ಬಂತು?: ರಾಹುಲ್ ಗಾಂಧಿಗೆ ಕುಟುಕಿದ ನರೇಂದ್ರ ಮೋದಿ

Video of Narendra Modi's Ambani Adani Jibe at Rahul Gandhi: ಅಂಬಾನಿ ಮತ್ತು ಅದಾನಿ ಎಂಬಿಬ್ಬರು ಉದ್ಯಮಿಗಳಿಗಾಗಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹಿಂದೆಲ್ಲಾ ಟೀಕಿಸುತ್ತಿದ್ದ ರಾಹುಲ್ ಗಾಂಧಿ ಇತ್ತೀಚೆಗೆ ಅವರಿಬ್ಬರ ಹೆಸರನ್ನು ಪ್ರಸ್ತಾಪಿಸುತ್ತಿಲ್ಲ. ಈ ವ

8 May 2024 2:13 pm
ಪ್ರೀತಿಸುವಂತೆ ಬೆನ್ನು ಬಿದ್ದಿದ್ದ ಯುವಕ ಹಾಗೂ ಆತನ ಸಹೋದರನನ್ನು ಕೊಲೆಗೈದ ಯುವತಿ ತಂದೆ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕರಿಮನಿ ಗ್ರಾಮದಲ್ಲಿ ಇಂದು (ಮೇ 08) ಎರಡು ಕೊಲೆಗಳಾಗಿವೆ. ದುಂಡನಕೊಪ್ಪ ಗ್ರಾಮದ ಫಕೀರಪ್ಪ ಎಂಬ 50 ವರ್ಷದ ವ್ಯಕ್ತಿ ಕರಿಮನಿ ಗ್ರಾಮದ ಯಲ್ಲಪ್ಪ ಹಳೇಗೋಡಿ ಮತ್ತು ಮಾಯಪ್ಪ ಎಂಬುವರನ್ನು ಕೊಲೆ ಮಾ

8 May 2024 2:07 pm
ಅಪಹೃತ ಮಹಿಳೆಯನ್ನು ರಕ್ಷಿಸಿ 4-ದಿನ ಕಳೆದರೂ ನ್ಯಾಯಾಲಯದ ಮುಂದೆ ಹಾಜರುಪಡಿಸಿಲ್ಲ ಯಾಕೆ? ಕುಮಾರಸ್ವಾಮಿ

ಆಕೆಯ ಕುಟುಂಬದ 12 ಜನರನ್ನು ಕರೆತಂದು ಕುಮಾರ ಕೃಪಾದಲ್ಲಿಟ್ಟು ರಾಜಾತಿಥ್ಯ ಒದಗಿಸುತ್ತಿರುವುದು ಯಾಕೆ? ಅಂತ ಕುಮಾರಸ್ವಾಮಿ ಹೇಳಿದರು. ಅವರನ್ನು ನೋಡಿದ್ದೀರಾ ಪ್ರೆಸ್ ನವರು ಕೇಳಿದಾಗ ಜಾರಿಕೊಳ್ಳುವ ಪ್ರಯತ್ನ ಮಾಡಿದ ಕುಮಾರಸ್ವ

8 May 2024 2:00 pm
IPL 2024: ಸ್ಯಾಮ್ಸನ್ ಸಿಕ್ಸರ್​ಗೆ ಮುರಿದು ಬಿದ್ದ ಧೋನಿ ದಾಖಲೆ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ( ಐಪಿಎಲ್ ) ಇತಿಹಾಸದಲ್ಲಿ ಕೇವಲ 10 ಬ್ಯಾಟರ್​ಗಳು ಮಾತ್ರ 200+ ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಪಟ್ಟಿಯಲ್ಲಿ ಇದೀಗ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ 9ನೇ ಸ್ಥಾನಕ್ಕೇರಿದ್ದಾರ

8 May 2024 1:31 pm
ಡ್ರೈವರ್ ಕಾರ್ತೀಕ್ ತನ್ನನ್ನು ಭೇಟಿಯಾಗಿರಲಿಲ್ಲ ಅಂತ ಶ್ರೇಯಸ್ ಪಟೇಲ್ ಸುಳ್ಳು ಹೇಳಿದರೇ?

ಪುಟ್ಟರಾಜು ಮನೆಯಲ್ಲಿ ಶ್ರೇಯಸ್ ಮಾತ್ರ ಗಡದ್ದಾಗಿ ಊಟ ಮಾಡುತ್ತಿದ್ದರೆ ಕಾರ್ತೀಕ್ ಸೇರಿದಂತೆ ಉಳಿದವರೆಲ್ಲ ಡೈನಿಂಗ್ ಟೇಬಲ್ ಸುತ್ತ ನಿಂತು ನೋಡುತ್ತಿದ್ದಾರೆ. ಇನ್ನೊಂದು ಫೋಟೋದಲ್ಲಿ ಶ್ರೇಯಸ್, ಕಾರ್ತೀಕ್ ಮತ್ತು ಇನ್ನೊಬ್ಬ

8 May 2024 1:17 pm
ಹೊಸಕೋಟೆ ಬ್ರಹ್ಮರಥೋತ್ಸವ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿ: ಬಿಜೆಪಿ ಆಕ್ರೋಶ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಟೌನ್​ ​ಕೋಟೆಯಲ್ಲಿರುವ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವದ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸುವ ಕಾರಣ ಸಮಿತಿ ರಚಿಸುವಂತೆ ಶಾಸಕ ಶರತ್ ಬಚ್ಚೇಗೌಡ ಸರ್ಕಾರಕ್ಕೆ ಮನವಿ ಸಲ್ಲಿಸಿ

8 May 2024 1:11 pm
ನರೇಂದ್ರ ಮೋದಿ ಭಾರತ ಪುಟಿದೇಳುವಂತೆ ಮಾಡಿದ್ದಾರೆ: ಅಮೆರಿಕನ್ ಉದ್ಯಮಿ ಶ್ಲಾಘನೆ

DeviceThread co-founder Sandeep Bhat on Narendra Modi: ಕಳೆದ 10 ವರ್ಷದಲ್ಲಿ ಭಾರತದಲ್ಲಿ ಸಾಕಷ್ಟು ಅಭಿವೃದ್ಧಿ ಆಗಿದೆ. ದೊಡ್ಡ ಮಟ್ಟದಲ್ಲಿ ಭಾರತ ಪ್ರಗತಿ ಹೊಂದುತ್ತಿರುವುದನ್ನು ತಳ್ಳಿಹಾಕಲು ಸಾಧ್ಯ ಇಲ್ಲ ಎಂದು ಅಮೆರಿಕದ ಡಿವೈಸ್ ಥ್ರೆಡ್ ಕಂಪನಿ ಸಂಸ್ಥಾಪಕ

8 May 2024 1:09 pm
ದೊಡ್ಡ ಸಂಭಾವನೆ ಪಡೆದು ತೆಲುಗಿಗೆ ಅಕ್ಷಯ್ ಕುಮಾರ್ ಎಂಟ್ರಿ, ಶಿವಣ್ಣ ಮಾಡಬೇಕಿದ್ದ ಪಾತ್ರದಲ್ಲಿ ನಟನೆ

ಶಿವರಾಜ್ ಕುಮಾರ್ ನಟಿಸಬೇಕಿದ್ದ ಪಾತ್ರವೊಂದರಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ನಟಿಸಿದ್ದಾರೆ. ಕೆಲವೇ ದಿನಗಳ ಶೂಟಿಂಗ್​ಗೆ ಭಾರಿ ಮೊತ್ತದ ಸಂಭಾವನೆಯನ್ನು ಅಕ್ಷಯ್ ಕುಮಾರ್ ಪಡೆದಿದ್ದಾರೆ.

8 May 2024 1:06 pm
Rajasthan: ಹೆದ್ದಾರಿಯಲ್ಲಿ ಏಕಾಏಕಿ ಯೂಟರ್ನ್:​ ಕಾರಿನ ಮೇಲೆ ಹರಿದ ಲಾರಿ​, 6 ಮಂದಿ ಸಾವು

ರಾಜಸ್ಥಾನದ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಕಾರಿಗೆ ಟ್ರಕ್​ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಗಾಯಗೊಂಡಿದ್ದು, ಲಾರಿ ಚಾಲಕ ತಲೆಮರೆಸಿಕೊಂಡಿದ್

8 May 2024 12:57 pm
‘ಪ್ರೇಮಲೋಕ 2’ ಚಿತ್ರಕ್ಕೆ ನಾಯಕಿ ಫೈನಲ್? ಯಾರಿಗೆ ಸಿಕ್ತು ಗೋಲ್ಡನ್ ಚಾನ್ಸ್? 

ಮೇ 30 ರವಿಚಂದ್ರನ್ ಅವರ ಬರ್ತ್​ಡೇ. ಅಂದು ‘ಪ್ರೇಮಲೋಕ 2’ ಚಿತ್ರ ಲಾಂಚ್ ಆಗಲಿದೆ. ಈ ಸಿನಿಮಾದಲ್ಲಿ ರವಿಚಂದ್ರನ್ ಅವರ ಹಿರಿಯ ಮಗ ಮನೋರಂಜನ್ ಅವರು ಪ್ರಮುಖ ಪಾತ್ರವಹಿಸಲಿದ್ದಾರೆ. ಈ ಚಿತ್ರಕ್ಕೆ ನಾಯಕಿ ಫೈನಲ್ ಆಗಿದೆ ಎಂದು ವರದಿ ಆಗ

8 May 2024 12:51 pm
ಬೆಂಗಳೂರು: ಮಾಲ್​ಗಳಾಗಲಿವೆ ಬಿಡಿಎ ಕಾಂಪ್ಲೆಕ್ಸ್​​ಗಳು! ಹರಿದು ಬರಲಿದೆ ಭರ್ಜರಿ ಆದಾಯ

BDA Complex; ಬಿಡಿಎ ಕಾಂಪ್ಲೆಕ್ಸ್​ಗಳನ್ನು ಮಾಲ್​ಗಳನ್ನಾಗಿ ಪರಿವರ್ತಿಸುವ ಬಗ್ಗೆ 2017ರಲ್ಲಿ ಸಿದ್ದರಾಮಯ್ಯ ಸರ್ಕಾರವಿದ್ದಾಗಲೇ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ನಂತರ ಬಿಜೆಪಿ ಆಡಳಿತದ ಅವಧಿಯಲ್ಲಿ ತಡೆಹಿಡಿಯಲಾಗಿತ್ತು. ಇದೀಗ ಮತ

8 May 2024 12:50 pm
Viral Video: ಬಾಲ್ಯದಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಆಟೋ ಡ್ರೈವರ್​​ಗೆ ಸರ್ಪ್ರೈಸ್ ಗಿಫ್ಟ್ ಕೊಟ್ಟ ಯುವತಿ

ಕೆಲವೊಮ್ಮೆ ನಾವು ಮಾಡುವಂತಹ ಸಣ್ಣ ಸಹಾಯ ಅಥವಾ ಕೆಲಸವು ಇನ್ನೊಬ್ಬರ ಮುಖದಲ್ಲಿ ಸಂತೋಷವನ್ನು ಮೂಡಿಸುತ್ತದೆ. ಇದಕ್ಕೆ ಸೂಕ್ತ ನಿದರ್ಶನದಂತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಯುವತಿಯೊಬ್ಬಳು ಆಟೋ ಚ

8 May 2024 12:40 pm
Viral Post: ವಿದ್ಯಾರ್ಥಿಗೆ ಪರೀಕ್ಷೆಯಲ್ಲಿ 200ಕ್ಕೆ 212 ಅಂಕ, ಇದು ಹೇಗೆ ಸಾಧ್ಯ?

200 ಅಂಕಗಳಿಗೆ ಪರೀಕ್ಷೆ ನಡೆದಿದ್ದು, ಆದರೆ ಎರಡು ವಿಷಯಗಳಲ್ಲಿ ವಿದ್ಯಾರ್ಥಿಗೆ 200ಕ್ಕೂ ಹೆಚ್ಚು ಅಂಕ ನೀಡಲಾಗಿದೆ. ಗುಜರಾತಿ ಭಾಷೆ ಪರೀಕ್ಷೆಯಲ್ಲಿ 200ರಕ್ಕೆ 211 ಅಂಕಗಳನ್ನು ಮತ್ತು ಗಣಿತದಲ್ಲಿ 200 ರಕ್ಕೆ 212 ಅಂಕಗಳನ್ನು ನೀಡಲಾಗಿದೆ. ವ

8 May 2024 12:33 pm
ಚಿಕ್ಕಮಗಳೂರಲ್ಲಿರುವ ಅಳಿಯನ ಕಾಫೀ ಎಸ್ಟೇಟ್ ಗೆ ಚಾಪರ್ ನಲ್ಲಿ ಹಾರಿದ ಡಿಕೆ ಶಿವಕುಮಾರ್ ಕುಟುಂಬ

ಶಿವಕುಮಾರ್ ಮೊದಲ ಮಗಳು ಐಶ್ವರ್ಯ ಶಿಕ್ಷಣ ಸಂಸ್ಥೆಯೊಂದನ್ನು ನಡೆಸುವುದರಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಾರೆ. ಆದರೆ ಎರಡನೇ ಮಗಳು ಆಭರಣ ಎಲ್ಲೂ ಕಾಣಿಸಿಕೊಳ್ಳುವುದಿಲ್ಲ. ಅವರನ್ನು ಇಲ್ಲಿ ನೋಡಬಹುದು. ಅವರ ಮಗ ಆಕಾಶ್

8 May 2024 12:30 pm
ರಾತ್ರೋರಾತ್ರಿ ಅಂಬಾನಿ, ಅಡಾನಿ ಬಯ್ಯೋದು ನಿಲ್ಲಿಸಿದ್ರಿ; ಎಷ್ಟು ಕಪ್ಪುಹಣ ತಗೊಂಡ್ರಿ?: ರಾಹುಲ್ ಗಾಂಧಿಗೆ ಮೋದಿ ಪ್ರಶ್ನೆ

PM Narendra Modi at Telangana: ಕಳೆದ ಐದು ವರ್ಷದಿಂದ ರಾಹುಲ್ ಗಾಂಧಿ ಅವರದ್ದು ಐವರು ಉದ್ಯಮಿಗಳು ಎಂದು ಜಪ ಮಾಡುತ್ತಿದ್ದರು. ಬಳಿಕ ಅಂಬಾನಿ ಅಡಾನಿ ಅಂತ ಹೇಳೋಕೆ ಶುರು ಮಾಡಿದ್ರು. ಚುನಾವಣೆ ಘೋಷಣೆ ಆಗುತ್ತಿದ್ದಂತೆಯೇ ಅಂಬಾನಿ ಅಡಾಣಿಯನ್ನು ಬಯ್ಯ

8 May 2024 12:23 pm
IPL 2024: ಗೋಲ್ಡನ್ ಡಕ್, ಸಿಲ್ವರ್ ಡಕ್, ಡೈಮಂಡ್ ಡಕ್: ಕ್ರಿಕೆಟ್​ನಲ್ಲಿ 8 ಡಕ್​ ಔಟ್​ಗಳಿವೆ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಗೋಲ್ಡನ್ ಡಕ್​ಗೆ ಔಟಾದ ಆಟಗಾರನೆಂದರೆ ರಶೀದ್ ಖಾನ್. 11 ಬಾರಿ ಮೊದಲ ಎಸೆತದಲ್ಲಿ ಔಟಾಗಿ ರಶೀದ್ ಖಾನ್ ಈ ಅನಗತ್ಯ ದಾಖಲೆ ಬರೆದಿದ್ದಾರೆ. ಇನ್ನು ಈ ಪಟ್

8 May 2024 12:09 pm
ಕಮಲ್ ಹಾಸನ್ ವಿರುದ್ಧ ವಂಚನೆ ಆರೋಪ, ದೂರು ನೀಡಿದ ನಿರ್ಮಾಪಕರು

ನಟ, ರಾಜಕಾರಣಿ ಕಮಲ್ ಹಾಸನ್ ವಿರುದ್ಧ ತಮಿಳಿನ ಇಬ್ಬರು ಸಿನಿಮಾ ನಿರ್ಮಾಪಕರು ವಂಚನೆ ಆರೋಪ ಮಾಡಿದ್ದಾರೆ. ನಿರ್ಮಾಪಕರ ಸಂಘಕ್ಕೆ ಕಮಲ್ ವಿರುದ್ಧ ದೂರು ನೀಡಿರುವ ನಿರ್ಮಾಪಕರು ನ್ಯಾಯ ದೊರಕಿಸಿಕೊಡಬೇಕೆಂದು ಮನವಿ ಮಾಡಿದ್ದಾರೆ.

8 May 2024 12:05 pm
ಉಡುಪಿ: ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ, ಇಬ್ಬರು ಮಹಿಳೆಯರಿಗೆ ಗಾಯ

ಕಳೆದ ವರ್ಷ ಹಾವೇರಿ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿದ್ದ ಪಟಾಕಿ ಗೋಡೌನ್​ನಲ್ಲಿ ಸ್ಫೋಟ ಸಂಭವಿಸಿ ಹಲವರು ಮೃತಪಟ್ಟಿದ್ದರು. ಇದು ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಈ ಎರಡೂ ಪ್ರಕರಣ ಬೆನ್ನಲ್ಲೇ ಇದೀಗ ಉಡು

8 May 2024 12:05 pm
‘ಮೆಟ್ ಗಾಲಾ’ದಲ್ಲಿ ‘ಲಾಪತಾ ಲೇಡಿಸ್​’ ಚಿತ್ರದ ಫೂಲ್​ ಕುಮಾರಿ; ಫೋಟೋ ವೈರಲ್

‘ಲಾಪತಾ ಲೇಡೀಸ್' ಚಿತ್ರದ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ ನಿತಾಂಶಿ ಗೋಯಲ್ ಅವರು ಮೆಟ್ ಗಾಲಾ 2024ರಲ್ಲಿ ಭಾಗವಹಿಸಿದ್ದರು ಎಂದು ಹಲವರು ಪೋಸ್ಟ್ ಮಾಡಿದ್ದಾರೆ. ಆದರೆ, ಇದು ಸುಳ್ಳು. ಅಸಲಿಗೆ ಅವರು ಅಲ್ಲಿಗೆ ಹೋಗಿಲ್ಲ. ಕೆಲವ

8 May 2024 12:04 pm
ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ, ಸಂಚಾರಕ್ಕೆ ವಾಯುಮಾರ್ಗ ಆಯ್ದುಕೊಂಡ ಡಿಕೆ ಶಿವಕುಮಾರ್

ಪ್ರಜ್ವಲ್ ಲೈಂಗಿಕ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಕುಮಾರ್ ಆಡಿಯೋ ಕ್ಲಿಪ್ಪೊಂದು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಅವರ ರಾಜೀನಾಮೆಗೆ ಆಗ್ರಹಿಸಿ ಇಂದು ರಾಜ್ಯಾದಂತ ಪ್ರತಿಭಟನೆ ನ

8 May 2024 11:50 am
ದೆಹಲಿಯ ಈ ಛಾಯ್​​ವಾಲಾ ನಿಜಕ್ಕೂ ಕೋಟ್ಯಾಧಿಪತಿ.. ಹೆಂಗೆಲ್ಲಾ ಟೀ ಮಾಡುತ್ತಾನೆ ಗೊತ್ತಾ ಈತ? ವೀಡಿಯೋ ನೋಡಿ

Delhi Crorepati Chai Wala: ಅರ್ಧ ಪ್ಯಾಂಟ್ ಮತ್ತು ಟೀ ಶರ್ಟ್ ಧರಿಸಿದ ಇಬ್ಬರು ಪುರುಷರು ಚಹಾ ಮಾಡಲು ಎಲ್ಲಾ ಸಲಕರಣೆಗಳೊಂದಿಗೆ ಗಾಡಿಯನ್ನು ಸಾಗಿಸುತ್ತಿದ್ದಾರೆ. ನಂತರ ರಸ್ತೆಬದಿ ಒಂದುಕಡೆ ನಿಧಾನವಾಗಿ ಗಾಡಿಯಿಂದ ಎಲ್ಲಾ ಸಾಮಾನುಗಳನ್ನು ಇಳಿ

8 May 2024 11:36 am
ಮೇಲ್ವರ್ಗದವರು ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವುದರಿಂದ ದಲಿತ ಮಕ್ಕಳು ಪರೀಕ್ಷೆಗಳಲ್ಲಿ ಫೇಲ್ ಆಗ್ತಿದ್ದಾರೆ​: ರಾಹುಲ್​ ವಿವಾದ

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ದಲಿತರಿಗೆ ಅನ್ಯಾಯವಾಗುತ್ತಿದೆ, ಮೇಲ್ವರ್ಗದವರು ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವುದರಿಂದಲೇ ದಲಿತರು ಪರೀಕ್ಷೆಯಲ್ಲಿ ಫೇಲ್ ಆಗುತ್ತಿದ್ದಾರೆ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಹೇಳಿ

8 May 2024 11:32 am
ಮುಗಿದಿಲ್ಲ ‘ಬಾಹುಬಲಿ’ ಕತೆ, ರಾಜಮೌಳಿ ಹಾಕಿದ್ದಾರೆ ಹಲವು ಯೋಜನೆ

‘ಬಾಹುಬಲಿ’ ಸಿನಿಮಾದ ಪ್ರೀಕ್ವೆಲ್ ‘ಬಾಹುಬಲಿ: ಕ್ರೌನ್ ಆಫ್ ಬ್ಲಡ್’ ಅನಿಮೇಟೆಡ್ ಸರಣಿ ಬಿಡುಗಡೆ ಆಗುತ್ತಿದೆ. ‘ಬಾಹುಬಲಿ’ ಕತೆಯನ್ನು ಮುಂದುವರೆಸುವ ಬಗ್ಗೆ ಹಲವು ಯೋಜನೆಗಳು ಇವೆಯೆಂದು ನಿರ್ದೇಶಕ ರಾಜಮೌಳಿ ಹೇಳಿದ್ದಾರೆ.

8 May 2024 11:18 am
ಮಂಡ್ಯದ ಬೀಕನಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿರುವ ಕಿಡಿಗೇಡಿಗಳು, ಗ್ರಾಮಸ್ಥರಿಂದ ಪ್ರತಿಭಟನೆ

ಪ್ರತಿಮೆಗಳನ್ನು ಪ್ರತಿಷ್ಠಾಪಿಸುವ ಹಿಂದೆ ಒಂದು ಉದ್ದೇಶವಿರುತ್ತದೆ. ಮಹಾತ್ಮಾ ಗಾಂಧಿ, ಡಾ ಬಿಅರ್ ಅಂಬೇಡ್ಕರ್, ಸರ್ದಾರ್ ವಲ್ಲಭ್ ಭಾಯಿ ಪಟೇಲ್ ಮತ್ತು ಇನ್ನೂ ಹಲವಾರು ನಾಯಕರು ಪ್ರತಿಮೆಗಳನ್ನು ನಾವು ನೋಡುತ್ತೇವೆ. ಆದರೆ, ವಿಕ

8 May 2024 11:07 am
ಭಾರತವಿಲ್ಲದೆ ನಮ್ಮ ಆರ್ಥಿಕತೆ ನಡೆಯಲು ಸಾಧ್ಯವಿಲ್ಲ, ತಪ್ಪಿನ ಅರಿವಾಗಿದೆ, ಭಾರತಕ್ಕೆ ಮಾಲ್ಡೀವ್ಸ್ ವಿದೇಶಾಂಗ ಸಚಿವ ಭೇಟಿ

ಮಾಲ್ಡೀವ್ಸ್​​​​​ಗೆ ತನ್ನ ತಪ್ಪಿ ಅರಿವಾಗಿದೆ. ಕೆಟ್ಟ ಮೇಲೆ ಬುದ್ಧಿ ಬಂದಿದೆ ಮಾಲ್ಡೀವ್ಸ್​​ಗೆ. ಭಾರತ ವಿರುದ್ಧ ವಿಷಕಾರುತ್ತಿದ್ದ ಈ ದೇಶಕ್ಕೆ ಈಗ ಬುದ್ಧಿ ಬಂದಿದೆ. ಭಾರತದ ಜತೆಗಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲು,

8 May 2024 11:05 am
Period Pain: ಮುಟ್ಟಿನ ನೋವು ತಡೆಯಲಾರದೆ ಪೈನ್​​ ಕಿಲ್ಲರ್ ಮಾತ್ರೆ ಸೇವಿಸಿ ಕೋಮಾಗೆ ಜಾರಿದ ಯುವತಿ

ಬ್ರೆಜಿಲ್‌ನ ಜಾಕ್ವೆಲಿನ್ ಗಮಾಕ್​​ ಎಂಬ 21 ವರ್ಷದ ಯುವತಿ ಮುಟ್ಟಿನ ನೋವು ತಾಳಲಾರದೇ ನೋವು ನಿವಾರಕ ಮಾತ್ರೆ ಸೇವಿಸಿದ್ದು, ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಕೋಮಾಗೆ ಜಾರಿದ್ದಾಳೆ. ಯುವತಿ ಮುಟ್ಟಿನ ನೋವಿಗೆ ಐಬುಪ್ರೊಫೆನ್ ಮ

8 May 2024 11:05 am
ಮಹಿಳೆಯರ ಮಧ್ಯೆಯೇ ರೊಮ್ಯಾನ್ಸ್; ‘ಹೀರಾಮಂಡಿ’ ದೃಶ್ಯದ ಬಗ್ಗೆ ಸೋನಾಕ್ಷಿ ಮಾತು

ಸ್ವಾತಂತ್ರ್ಯಪೂರ್ವ ಕಾಲದ ಕಹಾನಿಯನ್ನು ಈ ಸೀರಿಸ್​ನಲ್ಲಿ ಹೇಳಲಾಗಿದೆ. ಲಾಹೋರ್​​ನ ರೆಡ್​ಲೈಟ್ ಏರಿಯಾ ಹೀರಾಮಂಡಿಯ ಕಥೆಯನ್ನು ಈ ಸಿನಿಮಾ ಹೊಂದಿದೆ. ಬ್ರಿಟಿಷರ ಆಳ್ವಿಕೆ ವೇಳೆ ಇವರ ಪರಿಸ್ಥಿತಿ ಯಾವ ರೀತಿಯಲ್ಲಿ ಇತ್ತು ಎಂಬು

8 May 2024 11:01 am
ಪೆನ್​ಡ್ರೈವ್ ಹಂಚಿಕೆ ಆರೋಪ, ಚುನಾವಣೆ ಜಂಜಾಟದ ಮಧ್ಯೆ ಚಿಕ್ಕಮಗಳೂರಿನ ರೆಸಾರ್ಟ್​​ನಲ್ಲಿ ಡಿಕೆ ಸಹೋದರರ ವಾಸ್ತವ್ಯ!

ಲೋಕಸಭೆ ಚುನಾವಣೆ ನಿಮಿತ್ತ ರಾಜ್ಯಾದ್ಯಂತ ಪ್ರಚಾರ, ಓಡಾಟ ಮತ್ತು ಪ್ರಜ್ವಲ್ ರೇವಣ್ಣ ಪೆನ್​ಡ್ರೈವ್ ಹಂಚಿಕೆ ಆರೋಪದ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿಶ್ರಾಂತಿಯ ಮೊರೆ ಹೋಗಿದ್ದಾರೆ. ಡಿಕೆ ಬ್ರದರ್ಸ್ ತಮ್ಮ ಅಳಿಯನ ಒಡೆತನದ

8 May 2024 11:00 am
ನಿಶ್ಚಿತ ಠೇವಣಿಯೋ, ಆವರ್ತಿತ ಠೇವಣಿಯೋ? ಯಾವುದು ನಿಮಗೆ ಸೂಕ್ತ? ಇಲ್ಲಿದೆ ವಿವರ

Fixed Deposit or Recurring Deposit: ಫಿಕ್ಸೆಡ್ ಡೆಪಾಸಿಟ್ ಮತ್ತು ರೆಕರಿಂಗ್ ಡೆಪಾಸಿಟ್ ಎರಡು ಅತಿ ಸಾಮಾನ್ಯವಾಗಿ ಬಳಕೆಯಾಗುವ ಠೇವಣಿ ಯೋಜನೆಗಳು. ಈ ಪೈಕಿ ಲಂಪ್ಸಮ್ ಹಣ, ಅಂದರೆ ಹೆಚ್ಚು ಮೊತ್ತದ ಹಣ ಹೊಂದಿದ್ದರೆ ಅದನ್ನು ನಿಮಗೆ ಬೇಕಾದ ಅವಧಿಯವರೆಗೆ

8 May 2024 10:52 am
IPL 2024: ಸಂಜು ಸ್ಯಾಮ್ಸನ್​ಗೆ 30 ಲಕ್ಷ ರೂ. ದಂಡ..!

IPL 2024: ಐಪಿಎಲ್​ನ 56ನೇ ಪಂದ್ಯದಲ್ಲಿ ಟಿವಿ ಅಂಪೈರ್ ನೀಡಿದ ವಿವಾದಾತ್ಮಕ ತೀರ್ಪನ್ನು ಪ್ರಶ್ನಿಸಿದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್​ಗೆ ದಂಡ ವಿಧಿಸಲಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲ

8 May 2024 10:51 am
ನೆಲಮಂಗಲ ಆಸ್ಪತ್ರೆಯಲ್ಲಿ ಸಿಕ್ಕಿದ್ದ ಹೆಣ್ಣು ಭ್ರೂಣದ ತಾಯಿ ಪತ್ತೆ, ಬಾಣಾಂತಿ ಆರೈಕೆ ಕೇಂದ್ರದಲ್ಲಿ ಚಿಕಿತ್ಸೆ

ಮಂಗಳವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಸರ್ಕಾರಿ ಆಸ್ಪತ್ರೆಯ ಶೌಚಾಲಯದಲ್ಲಿ ಹೆಣ್ಣು ಭ್ರೂಣ ಪತ್ತೆಯಾಗಿತ್ತು. ಈ ಬಗ್ಗೆ ಆಸ್ಪತ್ರೆ ಸಿಬ್ಬಂದಿ ನೆಲಮಂಗಲ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪ್ರಕರಣದ ತನಿಖೆ ನಡೆಸ

8 May 2024 10:46 am
ಮಂಗಳೂರು-ಉಡುಪಿಯಲ್ಲಿ ನೀರಿನ ಪಡಿತರ ಆರಂಭ -ಈ ಮಧ್ಯೆ ವನ್ಯಜೀವಿಗಳಿಗಾಗಿ ಅಧಿಕಾರಿಗಳು ಏನು ಮಾಡಿದ್ದಾರೆ ನೋಡಿ

ಮಂಗಳೂರು, ಬಳಿಕ ಪಕ್ಕದ ಉಡುಪಿ ಜಿಲ್ಲೆಯಲ್ಲೂ ನೀರಿನ ಪಡಿತರ ಆರಂಭವಾಗಿದೆ. ಈ ಮಧ್ಯೆ, ಸಿದ್ದಾಪುರ ವನ್ಯಜೀವಿ ವಿಭಾಗದ ಸಂತೋಷ್ ಪವಾರ್ ಮತ್ತು ತಂಡ ಕಳೆದ ಬಾರಿ ಕಾಡುಪ್ರಾಣಿಗಳಿಗೆ ಆಗಿರುವ ಸಮಸ್ಯೆಯನ್ನು ಗಮನದಲ್ಲಿರಿಸಿ ಈ ಬಾರಿ

8 May 2024 10:42 am
ಬಿಎಸ್​ಪಿ ಉತ್ತರಾಧಿಕಾರಿ ಸ್ಥಾನದಿಂದ ಸೋದರಳಿಯ ಆಕಾಶ್​ ಆನಂದ್​ರನ್ನು ಕೆಳಗಿಳಿಸಿದ ಮಾಯಾವತಿ

ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಮಂಗಳವಾರ ಉತ್ತರಾಧಿಕಾರಿ ಆಕಾಶ್ ಆನಂದ್ ಅವರನ್ನು ಎರಡು ಪ್ರಮುಖ ಹುದ್ದೆಗಳಿಂದ ವಜಾಗೊಳಿಸಿದ್ದಾರೆ. ಉತ್ತರಾಧಿಕಾರಿ ಆಕಾಶ್ ಆನಂದ್‌ಗೆ ಸೀತಾಪುರದಲ್ಲಿ ಉದ್ರೇಕಕಾರಿ ಭಾಷಣ ಮಾಡಿರು

8 May 2024 10:33 am
ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ಸಿಬಿಐಗೆ ವಹಿಸಲು ಬಿಜೆಪಿ, ಜೆಡಿಎಸ್ ಆಗ್ರಹ: ಕಾನೂನಿನಲ್ಲಿ ಏನೆಲ್ಲ ಆಯ್ಕೆಗಳಿವೆ?

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಜೆಡಿಎಸ್ ಮತ್ತು ಬಿಜೆಪಿ ಆಗ್ರಹಿಸಿವೆ. ಆದರೆ ರಾಜ್ಯ ಸರ್ಕಾರ ಈಗಾಗಲೇ ಎಸ್​​ಐಟಿ ರಚನೆ ಮಾಡಿರುವಿದರಿಂದ ಅದು ಅಷ್ಟು ಸುಲಭವಿಲ್ಲ. ಅಶ್ಲೀಲ ವ

8 May 2024 10:30 am
‘ಬಾಹುಬಲಿ’ ಚಿತ್ರದ ಪ್ರಚಾರಕ್ಕೆ ಖರ್ಚು ಮಾಡಿದ ಬಜೆಟ್ ಎಷ್ಟು? ಕೇಳಿದ್ರೆ ಅಚ್ಚರಿ ಪಡ್ತೀರಾ

ರಾಜಮೌಳಿ ಅವರು ಸಿನಿಮಾ ಮಾಡುವುದರ ಜೊತೆಗೆ ಅದರ ಪ್ರಚಾರಕ್ಕೂ ಹೆಚ್ಚು ಒತ್ತು ನೀಡುತ್ತಾರೆ. ಸಾಕಷ್ಟು ಹಣ ಖರ್ಚು ಮಾಡಿ ಪ್ರಚಾರ ಮಾಡುತ್ತಾರೆ. ಇದಕ್ಕೆ ‘ಆರ್​ಆರ್​ಆರ್’ ಸಿನಿಮಾ ಉತ್ತಮ ಉದಾಹರಣೆ. ಅಷ್ಟೇ ಅಲ್ಲ, ಈ ಚಿತ್ರವನ್ನು ಆ

8 May 2024 8:01 am
ಲೋಕಸಭಾ ಚುನಾವಣೆ 2024: ಮತದಾನದ ಬಳಿಕ ಇವಿಎಂ ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್​ಗೆ ಬೆಂಕಿ

ಇವಿಎಂ ಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಸಾಗಿಸುತ್ತಿದ್ದ ಬಸ್​ ಬೆಂಕಿಗಾಹುತಿಯಾಗಿದೆ. ಆದರೆ ಅಗ್ನಿಅವಘಡಕ್ಕೆ ಕಾರಣ ಏನೆಂಬುದು ತಿಳಿದುಬಂದಿಲ್ಲ. ಘಟನೆಯಲ್ಲಿ ಯಾವುದೇ ಮತಗಟ್ಟೆ ಸಿಬ್ಬಂದಿ ಹಾಗೂ ಬಸ್​ ಚಾಲಕನಿಗೆ

8 May 2024 7:59 am
Bengaluru Crime: ಕಾನೂನುಬಾಹಿರ ಚಟುವಟಿಕೆ; ಒಂದೇ ತಿಂಗಳಲ್ಲಿ ಬೆಂಗಳೂರಿನಲ್ಲಿ 563 ಮಂದಿ ಬಂಧನ

ಬೆಂಗಳೂರು ನಗರದಲ್ಲಿ ಅಪರಾಧ ಕೃತ್ಯಗಳು ದಿನೇದಿನೆ ಹೆಚ್ಚಾಗುತ್ತಿದ್ದು, ಮಾದಕ ದ್ರವ್ಯ, ಜೂಜು, ಬೆಟ್ಟಿಂಗ್ ಸೇರಿದಂತೆ ವಿವಿಧ ಕಾನೂನುಬಾಹಿರ ಚಟುವಟಿಕೆಗಳಿಗೆ ಸಂಬಂಧಿಸಿ 563 ಜನರನ್ನು ಏಪ್ರಿಲ್‌ನಲ್ಲಿ ಬೆಂಗಳೂರು ಪೊಲೀಸರು ಬಂ

8 May 2024 7:54 am
ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್​ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ; ಅಪ್ರಾಪ್ತ ಯುವಕ ಅರೆಸ್ಟ್

ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್​ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡಲಾದ ಘಟನೆ ಸಂಬಂಧ 17 ವರ್ಷದ ಅಪ್ರಾಪ್ತ ಯುವಕನನ್ನು ಬಂಧಿಸಲಾಗಿದೆ. ಅಪ್ರಾಪ್ತ ಯುವಕ ರೋಗಿಯಂತೆ ಕಾಲೇ

8 May 2024 7:54 am
IPL 2024: ಸಂಜು ಸ್ಯಾಮ್ಸನ್​ ಔಟಾ ಅಥವಾ ನಾಟೌಟಾ? ಇಲ್ಲಿದೆ ಸ್ಪಷ್ಟ ಉತ್ತರ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 56ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 221 ರನ್ ಕಲೆಹಾಕಿತು. 222 ರನ್​ಗಳ ಕಠಿಣ ಗುರಿ ಪಡೆದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್​ಗಳಲ

8 May 2024 7:40 am
Karnataka Rains: ಬೆಂಗಳೂರು ಸೇರಿ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆ ಜೋರು, ಯೆಲ್ಲೋ ಅಲರ್ಟ್​

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಹಲವೆಡೆ ಮಳೆಯಾಗಿದೆ, ಮೋಡಕವಿದ ವಾತಾವರಣವಿದ್ದು ಸಂಜೆ ವೇಳೆಗೆ ಮತ್ತಷ್ಟು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕಳೆದ ಎರಡು ದಿನಗಳಿಂದ ಬೆಂಗಳೂರು, ಮೈಸೂರು, ಚಾಮರಾಜನಗರ ಸೇರಿದಂತೆ ಹಲ

8 May 2024 7:39 am