ಕಳೆದ ಮೂರ್ನಾಲ್ಕು ದಿನಗಳಿಂದ ಆಗುತ್ತಿರುವ ಮಳೆಗೆ ಸಿಲಿಕಾನ್ ಸಿಟಿ ಮಂದಿ ಫುಲ್ ಖುಷ್ ಆಗಿದ್ದಾರೆ. ಬಿಸಿಲಿನಿಂದ ಬಸವಳಿದಿದ್ದ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಅದರಂತೆ ಇಂದು ಕೂಡ ಗಾಳಿ ಸಹಿತ 5 ಮೀ.ಮೀ ಮಳೆಯಾಗಿದೆ(Bengaluru Rain).
ಹೊಸಕೋಟೆ ಟೌನ್ ಅಲ್ಲಿರುವ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವ ಸಮಿತಿಗೆ ಹಿಂದೂಯೇತರ ವ್ಯಕ್ತಿಯನ್ನು ಸದಸ್ಯನಾಗಿ ನೇಮಿಸಿದೆ ಎಂದು ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ. ಇದಕ್ಕೆ ಕಾಂಗ್ರೆ
IPL 2024: ಆರ್ಸಿಬಿ ಹಾಗೂ ಪಂಜಾಬ್ ಮೇ 9 ರಂದು ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಎರಡೂ ತಂಡಗಳು ಪಾಯಿಂಟ್ಸ್ ಪಟ್ಟಿಯಲ್ಲಿ ಕೆಳಗಿನ ಸ್ಥಾನದಲ್ಲಿವೆ. ಅದಾಗ್ಯೂ ಉಭಯ ತಂಡಗಳು ಪ್ಲೇ
ತಾನಾಗಿಯೇ ಅವರಲ್ಲಿಗೆ ಹೋಗಿದ್ದೆನೇ ಅಥವಾ ಅವರೇ ತನ್ನನ್ನು ಕರೆಸಿದ್ದರೇ? ತಮ್ಮ ಬೆಂಬಲಿಗರನ್ನು ತನ್ನಲ್ಲಿಗೆ ಕಳಿಸಿ ಏನೆಲ್ಲ ಮಾಹಿತಿ ಸಂಗ್ರಹಿಸಲು ಹೇಳಿದ್ದರು ಮೊದಲಾದ ಎಲ್ಲ ಸಂಗತಿಗಳನ್ನು ಚರ್ಚಿಸೋಣ, ಅಥವಾ ವಿಧಾನಸೌಧದ ಮು
ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಟ್ರೇಲಿಯಾದಲ್ಲಿ ವಾಸವಾಗಿದ್ದ ಹರಿಯಾಣ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಸ್ವಾತಂತ್ರ್ಯ ಪೂರ್ವದ ಕಥೆಯನ್ನು ‘ಹೀರಾಮಂಡಿ’ ವೆಬ್ ಸರಣಿಯಲ್ಲಿ ಹೇಳಲಾಗಿದೆ. ಇದಕ್ಕೆ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನ ಮಾಡಿದ್ದಾರೆ. ಸೋನಾಕ್ಷಿ ಸಿನ್ಹಾ, ಮನಿಶಾ ಕೊಯಿರಾಲಾ, ರಿಚಾ ಚಡ್ಡಾ, ಅದಿತಿ ರಾವ್ ಹೈದರಿ ಮುಂತಾದವ
2024 ಮೇ 09ರ ದಿನ ಭವಿಷ್ಯ: ಗುರುವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ಗುರುವಾರದ ರಾಶಿ ಭವಿಷ್ಯ ಹೇಗಿರಲಿದೆ?
Poonch Terrorist Attack: ಜಮ್ಮು ಮತ್ತು ಕಾಶ್ಮೀರದ ಪೂಂಚ್ನಲ್ಲಿ ವಾಯುಪಡೆಯ ಬೆಂಗಾವಲು ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದು ಇಡೀ ದೇಶಾದ್ಯಂತ ಸುದ್ದಿಯಾಗಿತ್ತು. ಇದಾದ ಕೆಲವು ದಿನಗಳ ನಂತರ ಈ ದಾಳಿಯ ಹಿಂದಿನ ಮೂವರು ಭಯೋತ್ಪಾದಕರ ವಿವರಗಳ
ಕಾಂಗ್ರೆಸ್ ನವರಿಗೆ ಈಶಾನ್ಯದ ಜನರು ಚೀನಾದವರಂತೆ ಕಾಣುತ್ತಾರೆ, ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಕಾಣುತ್ತಾರೆ ಜನರು ಈ ರೀತಿಯ ಹೇಳಿಕೆಗಳನ್ನು ಸ್ವೀಕರಿಸುತ್ತಾರೆಯೇ? ನಾನು ಸಿದ್ದರಾಮಯ್ಯನವರನ್ನು ಕೇಳಲು ಬಯಸುತ್ತೇನೆ -
Sunrisers Hyderabad Vs Lucknow Super Giants Live Score in Kannada: ಇಂದು ಐಪಿಎಲ್ 2024ರ 57ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸುತ್ತಿದೆ. ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪ
Paytm Share Price hit New bottom at Rs 317.15: ಪೇಟಿಎಂ ಷೇರುಬೆಲೆ ಕಳೆದ 10 ಸೆಷನ್ಗಳಿಂದ ಸತತವಾಗಿ ಕುಸಿಯುತ್ತಿದೆ. ಇಷ್ಟು ದೀರ್ಘ ಕಾಲ ನಿರಂತರವಾಗಿ ಬೆಲೆ ಕುಸಿತ ಕಂಡಿದ್ದು ಇದೇ ಮೊದಲು. ಮೇ 8ರಂದು ಟ್ರೇಡಿಂಗ್ ಸೆಷನ್ ಮುಗಿದಾಗ ಅದರ ಷೇರುಬೆಲೆ 317.15 ರೂ ಆಗಿ
ಮುಖ್ಯಮಂತ್ರಿ ಎಸ್ಐಟಿ ಅಧಿಕಾರಿಗಳನ್ನು ಕರೆಸಿ ಪ್ರಜ್ವಲ್ ಪ್ರಕರಣದ ಸ್ಟೇಟಸ್ (status) ಬಗ್ಗೆ ಕೇಳಿದರೆ ಅದು ಸರ್ಕಾರದ ಹಸ್ತಕ್ಷೇಪ ಅನಿಸಿಕೊಳ್ಳಲ್ಲ, ರಾಜ್ಯದ ಮುಖ್ಯಮಂತ್ರಿಗೆ ಮಾಹಿತಿ ಇರಬೇಕಾಗುತ್ತದೆ ಇಲ್ಲದ್ದಿದ್ದರೆ ಮಾಧ್ಯ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಈ ಕುರಿತು ಇಂದು(ಮೇ.08)ದೇವರಾಜೇಗೌಡ ಅವರು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ‘ನನ್ನ ಬೆತ್ತಲೆ ವಿಡಿಯೋ ಮಾಡಲು ಒಂದು
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ 9ರ ಗುರುವಾರದ ದಿನ ಭವಿಷ್ಯ
ಯಶ್ ಅವರು ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದಾರೆ. ಪ್ರಶಾಂತ್ ನೀಲ್ ಅವರು ‘ಸಲಾರ್ 2’ ಸಿನಿಮಾದ ಕೆಲಸಗಳ ಕಡೆಗೆ ಗಮನ ಹರಿಸುತ್ತಿದ್ದಾರೆ. ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಯು ಬೇರೆ ಬೇರೆ ಸಿನಿಮಾಗ
Belthangady Ex MLA K Vasanth bangera Passes Away : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ ನಿಧನರಾಗಿದ್ದಾರೆ.
HD Revanna in tears at court: ಲೈಂಗಿಕ ಕಿರುಕುಳ ಮತ್ತು ಕಿಡ್ನಾಪಿಂಗ್ ಕೇಸ್ ಎದುರಿಸುತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಪೊಲೀಸ್ ಕಸ್ಟಡಿಯಿಂದ ಜುಡಿಶಿಯಲ್ ಕಸ್ಟಡಿಗೆ ವರ್ಗವಾಗಿದ್ದಾರೆ. ಮೇ 4ರಂದು ಬಂಧಿತರಾಗಿದ್ದ ಅವರು ಮೇ 8ರವರೆಗೂ
ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ (BYVijayendra) ವಿರುದ್ಧ ಸಮುದಾಯಗಳಿಗೆ ಸಂಬಂಧಿಸಿ ಪೋಸ್ಟ್ ಆರೋಪದ ಹಿನ್ನಲೆ ಎಫ್ಐಆರ್ (FIR) ಆಗಿತ್ತು. ಇದೀಗ ಬೆ
ಹರಿಯಾಣದ ಬಿಜೆಪಿ ಸರ್ಕಾರ ಪತನವಾಗುವ ಭೀತಿ ಎದುರಾಗಿದ್ದು, ಹರಿಯಾಣ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಮೂವರು ಪಕ್ಷೇತರ ಶಾಸಕರು ವಾಪಾಸ್ ಪಡೆದ ಬಳಿಕ ಸೈನಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಬಹುಮತ ಇಲ್ಲದಂತಾಗಿದೆ. ಈ ಹಿನ್ನ
ಜಡ ಜೀವನಶೈಲಿಯನ್ನು ನಡೆಸುವವರು ಪ್ರತಿದಿನ ಯೋಗಾಭ್ಯಾಸ ಮಾಡಬೇಕು. ಇದು ದೇಹವನ್ನು ಆರೋಗ್ಯಕರವಾಗಿಸುವುದಲ್ಲದೆ ಮನಸ್ಸಿಗೆ ಶಾಂತಿ ಮತ್ತು ಸಂತೋಷ ನೀಡಲು ಸಹಾಯ ಮಾಡುತ್ತದೆ, ಎಂದು ತಜ್ಞರು ಹೇಳುತ್ತಾರೆ. ಹಾಗಾಗಿ ಕೇವಲ 30 ನಿಮಿಷ
ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ರಾಮ ಮಂದಿರ ವಿಚಾರವನ್ನು ಬೇಕಾರ್ (ನಿಷ್ಪ್ರಯೋಜಕ) ಎಂದು ಉಲ್ಲೇಖಿಸಿದ ಅಮಿತ್ ಶಾ, ರಾಮ್ ಗೋಪಾಲ್ ಅವರು ದೇವಸ್ಥಾನವು ನಿಷ್ಪ್ರಯೋಜಕವಾಗಿದೆ ಎಂದು ಹೇಳುತ್ತಾರೆ, ಆದರೆ ಅದು ಸಂಭವಿಸು
Mother’s Day History and Significance: ವಿಶ್ವದಾದ್ಯಂತ ತಾಯಂದಿರ ದಿನವನ್ನು ಪ್ರತೀ ವರ್ಷ ಮೇ ತಿಂಗಳ ಎರಡನೇ ಭಾನುವಾರ ಆಚರಿಸಲಾಗುತ್ತದೆ. ಈ ಬಾರಿ ಮೇ 12 ರಂದು ವಿಶ್ವ ತಾಯಂದಿರ ದಿನವನ್ನು ಆಚರಿಸಲಾಗುತ್ತದೆ. ತಾಯಿಯ ಪ್ರೀತಿ, ತ್ಯಾಗ ಹಾಗೂ ಮಹತ್ವವನ್ನ
Punjab Kings vs Royal Challengers Bengaluru Live Streaming: ಐಪಿಎಲ್ನ 58ನೇ ಪಂದ್ಯ ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಧರ್ಮಶಾಲಾದಲ್ಲಿ ನಡೆಯಲಿದೆ. ಪ್ಲೇಆಫ್ಗೆ ಅರ್ಹತೆ ಪಡೆಯಲು ಈ ಪಂದ್ಯದ ಗೆಲುವು ಎರಡೂ ತಂಡಗಳಿಗೆ ಬಹಳ ಅವಶ್ಯಕ
Rain in Bengaluru City: ಭಾರತೀಯ ಹವಾಮಾನ ಇಲಾಖೆ ಬೆಂಗಳೂರಿಗೆ ಇಂದು (ಬುಧವಾರ) ಯೆಲ್ಲೋ ಅಲರ್ಟ್ ಘೋಷಿಸಿದೆ. ಅದರಂತೆ ಇಂದು ಬೆಳಗ್ಗೆ ಬೆಂಗಳೂರಿನ ಹಲವೆಡೆ ಮಳೆಯಾಗಿದೆ. ಇದೀಗ ಬಿರು ಬಿಸಿಲಿನಿಂದ ಕಂಗಾಲಾಗಿದ್ದ ಸಿಲಿಕಾನ್ ಸಿಟಿ ಮಂದಿಗೆ ಮತ್ತ
Lok Sabha Election 2024: ಅಂಬಾನಿ, ಅದಾನಿಯವರಿಂದ ಎಷ್ಟು ಹಣ ಪಡೆದಿದ್ದೀರಿ? ಎಂದು ರಾಹುಲ್ ಗಾಂಧಿ ಅವರಿಗೆ ಪ್ರಶ್ನೆ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಗೆ ಚುನಾವಣಾ ರ್ಯಾಲಿಯಲ್ಲಿ ಪ್ರಿಯಾಂಕಾ ಗಾಂಧಿ ತಿರುಗೇಟು ನೀಡಿದ್ದಾರೆ. ಅಲ್ಲದೆ, ಬಿಜೆ
ನ್ಯಾಯಮೂರ್ತಿ ಜೆ ಸೇನ್ ಗುಪ್ತಾ ಅವರ ಪೀಠವು 'ಡಾರ್ಲಿಂಗ್' ಪದವು ಲೈಂಗಿಕ ಅರ್ಥವನ್ನು ಹೊಂದಿದೆ ಮತ್ತು ಸೆಕ್ಷನ್ 354A (1) (4) ಅಡಿಯಲ್ಲಿ ಆಕ್ಷೇಪಾರ್ಹ ಹೇಳಿಕೆಯಾಗಿದೆ ಎಂದು ಹೇಳಿದರು. ಸದ್ಯ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಷ್ಟ್ರಮಟ್ಟದಲ್ಲಿ ಕೂಡ ಚರ್ಚೆ ಆಗುತ್ತಿದೆ. ಅದರಂತೆ ಇದೀಗ ಟ್ವೀಟ್ ಮೂಲಕ H.D ಕುಮಾರಸ್ವಾಮಿ(HD Kumaraswamy) ವಿರುದ್ಧ ಡಿಕೆ ಶಿವಕುಮಾರ್(DK Shivakumar) ಅಟ್ಯಾಕ್ ಮಾಡಿದ
CP Yogeshwar Lashes out Against DK Shivkumar: ಡಿಕೆ ಶಿವಕುಮಾರ್ ಪಿತೂರಿ ಮಾಡಿ, ತೇಜೋವಧಿ ಮಾಡಿ ಒಕ್ಕಲಿಗರ ನಾಯಕತ್ವ ಪಡೆಯಲು ಆಗುವುದಿಲ್ಲ. ಅದನ್ನು ಜನರು ಕೊಡಬೇಕು. ಚುನಾವಣೆಯಲ್ಲಿ ಗೆಲ್ಲಿಸಬೇಕು ಎಂದು ಎಂಎಲ್ಸಿ ಸಿಪಿ ಯೋಗೇಶ್ವರ್ ಹೇಳಿದ್ದಾರೆ. ಪ್ರ
ಹ್ಯಾಕರ್ಗಳು ಮಾಡಿರುವ ಕೆಲಸದಿಂದ ತೀವ್ರ ಸಮಸ್ಯೆ ಎದುರಿಸುತ್ತಿದ್ದೇನೆ, ನಿದ್ದೆ ಇಲ್ಲದ ರಾತ್ರಿಗಳನ್ನು ಕಳೆಯುತ್ತಿದ್ದೇನೆ ಎಂದು ನಟಿ ದೇವಯಾನಿ ಶರ್ಮಾ ಅಳಲು ತೋಡಿಕೊಂಡಿದ್ದಾರೆ.
ನಟ ಅಲ್ಲು ಅರ್ಜುನ್ ಅವರು ಸ್ಟಾರ್ ಕುಟುಂಬದಿಂದ ಬಂದವರು. ಹಾಗಿದ್ದರೂ ಕೂಡ ಅವರಿಗೆ ಆರಂಭದ ದಿನಗಳು ಚಾಲೆಂಜಿಂಗ್ ಆಗಿದ್ದವು. ಮೊದಲ ಸಿನಿಮಾ ಗೆದ್ದರೂ ಕೂಡ ಅಲ್ಲು ಅರ್ಜುನ್ಗೆ ಸರಿಯಾದ ಅವಕಾಶಗಳು ಸಿಗುತ್ತಿರಲಿಲ್ಲ. ಅದಕ್ಕ
ಬೇಸಿಗೆಯ ಧಗೆಯು ಜೋರಾಗಿದೆ. ಸೂರ್ಯನ ಸುಡು ಬಿಸಿಲಿನ ನಡುವೆ ದೇಹವು ನಿರ್ಜಲೀಕರಣಕ್ಕೆ ಒಳಗಾಗುತ್ತದೆ. ಹೀಗಾಗಿ ದಿನಕ್ಕೆ ಇಂತಿಷ್ಟು ನೀರು ಕುಡಿಯುವುದು ಅಗತ್ಯ. ಕೆಲವರು ಏನೇ ಹೇಳಿದರೂ ನೀರು ಕುಡಿಯುವುದು ಕಡಿಮೆಯೇ. ಬಾಯಾರಿಕೆಯ
ಚಿತ್ರದುರ್ಗದಿಂದ ದಾವಣಗೆರೆಗೆ ಸಂಪರ್ಕಿಸುವ 72 ಕಿಮೀ ಉದ್ದದ ಹೊಸ ಆರು ಲೇನ್ ಹೆದ್ದಾರಿ ವಿಸ್ತರಣೆಯು ಇದೀಗ ವಾಹನಗಳ ಪ್ರಯಾಣಕ್ಕೆ ಮುಕ್ತವಾಗಿದೆ. ಈ ಮಾರ್ಗವು ಬೆಂಗಳೂರು ಮತ್ತು ಮುಂಬೈ ನಡುವಿನ ಪ್ರಯಾಣವನ್ನು ತ್ವರಿತವಾಗಿ ಮತ್
ಮುಂಜಾನೆ ಉತ್ತಮವಾಗಿ ಪ್ರಾರಂಭವಾದರೆ ಇಡೀ ದಿನವು ಉತ್ತಮವಾಗಿ ಸಾಗುತ್ತದೆ ಎಂಬ ನಂಬಿಕೆ ಇರುವುದು ಸುಳ್ಳಲ್ಲ. ಅಂತೆಯೇ, ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ಬೆಳಿಗ್ಗೆ ನೋಡುವ ವಸ್ತುಗಳು ನಿಮ್ಮ ದಿನವನ್ನು ಉತ್ತಮವಾ
ಎಫ್ಐಆರ್ ನಲ್ಲಿ ಇರುವ ಹೆಸರುಗಳು-ಜಿಲ್ಲಾ ಬಿಜೆಪಿ ಮುಖಂಡ ಮತ್ತು ಕ್ವಾಲಿಟಿ ಬಾರ್ ಮಾಲೀಕ ಶರತ್, ಕಾರ್ತೀಕ್, ವಿಡಿಯೋಗಳನ್ನು ಲೀಕ್ ಮಾಡುವ ಹಿಂದಿನ ಕಿಂಗ್ ಪಿನ್ ನವೀನ್ ಗೌಡ, ಪುಟ್ಟರಾಜು, ಮತ್ತು ಚೇತನ್ ಎಂದು ವಕೀಲ ಹೇಳಿದರು. ಇವರ
ರಾಜ್ಯದಲ್ಲಿ ಹಾಸನ ಜಿಲ್ಲೆಯಲ್ಲಿ ನಡೆದ ಲೈಂಗಿಕ ಪ್ರಕರಣ ಸದ್ದು ಮಾಡುತ್ತಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ, ‘ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿದ್ದಾರೆ. ಅವರನ್ನು ಕರೆತರಲು ಈಗಾಗ
ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನ್ಮೀತ್ ಪಿಎಸ್ ಅರೋರಾ ಅವರನ್ನೊಳಗೊಂಡ ಪೀಠವು ಅರ್ಜಿದಾರರಾದ ವಕೀಲರಿಗೆ ಮಾಧ್ಯಮಗಳ ಮೇಲೆ ಸೆನ್ಸಾರ್ಶಿಪ್ ವಿಧಿಸಲು ಅಥವಾ ರಾಜಕೀಯ ಪ್ರತಿಸ್ಪರ್ಧಿಗಳು ಹೇಳಿಕೆ
ಭಾರತೀಯ ರೈಲ್ವೆ ಇಲಾಖೆ ತನ್ನ ಗ್ರಾಹಕರಿಗಾಗಿ ಅನೇಕ ಹೊಸ ಪ್ರಯೋಗಗಳನ್ನು ಮಾಡುತ್ತಿದೆ. ಇದೀಗ ಭಾರತದ 100 ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳನ್ನು ತೆರೆಯಲು ರೈಲ್ವೆ ಇಲಾಖೆ ತಿಳಿಸಿದೆ.
Prajwal Revann sex scandal case: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪೆನ್ ಡ್ರೈವ್ ಹಂಚಿಕೆ ಮಾಡಿದ ಆರೋಪದ ಮೇಲೆ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ.
ಪ್ರತಿ ಮೂರು ಸೆಕೆಂಡಿಗೆ ಒಂದು ಮರವನ್ನು ಅಪ್ಪಿಕೊಳ್ಳುವ ಮೂಲಕ ಒಂದು ಘಂಟೆಯಲ್ಲಿ 1,123 ಮರಗಳನ್ನು ತಬ್ಬಿ ವಿಶ್ವ ದಾಖಲೆ ಮಾಡಿದ್ದಾರೆ. ಇದಲ್ಲದೇ ಈ ದಾಖಲೆ ಮಾಡುವಂತಹ ಸಂದರ್ಭದಲ್ಲಿ ಅಬುಬಕರ್ ರಂಜಾನ್ ಉಪವಾಸ ಮಾಡುತ್ತಿದ್ದು, ಹೀಗ
ಹೊಸಕೋಟೆ ಟೌನ್ (Hoskote) ಅಲ್ಲಿರುವ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವ ಸಮಿತಿಗೆ ಹಿಂದೂಯೇತರ ವ್ಯಕ್ತಿಯನ್ನು ಸದಸ್ಯನಾಗಿ ನೇಮಿಸಿದ್ದ ರಾಜ್ಯ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಬಿಜೆಪಿ (BJP) ಹರಿಹಾಯ್ದಿತ್ತು. ಈ ಹಿನ್ನಲೆ ಇದ
ದೇವರಾಜೇಗೌಡರನ್ನು ಡಿಕೆ ಶಿವಕುಮಾರ್ ಜೊತೆ ಭೇಟಿ ಮಾಡಿಸಿದ್ದೆ ಎಂದು ಹೇಳುವ ಶಿವರಾಮೇಗೌಡ ಅದೇ ದಿನ ದೆವರಾಜೇಗೌಡ ತಾವೀಗ ನಡೆಸುತ್ತಿರುವ ಹೋಟೆಲ್ ನಲ್ಲಿ ಬಂದು ಭೇಟಿಯಾಗಿದ್ದರು ಎಂದು ಹೇಳುತ್ತಾರೆ. ಯಾಕೆ ಭೇಟಿಯಾಗಿರಬಹುದೆಂ
ಮಕ್ಕಳಿರಲವ್ವ ಮನೆ ತುಂಬಾ ಎನ್ನುವ ಮಾತಿನಂತೆ ಹಿಂದಿನ ಕಾಲದಲ್ಲಿ ದಂಪತಿಗಳಿಗೆ ಹತ್ತಕ್ಕೂ ಹೆಚ್ಚು ಮಕ್ಕಳಿರುತ್ತಿದ್ದರು. ಆದಾದ ಬಳಿಕ ಆರತಿಗೊಬ್ಬಳು ಮಗಳು, ಕೀರ್ತಿಗೊಬ್ಬ ಮಗ ಎನ್ನುವ ಕಾಲವು ಬಂದಿತು. ಇದೀಗ ದಂಪತಿಗಳು ಒಂದೇ ಮ
ಪೆನ್ ಡ್ರೈವ್ ಗಳನ್ನು ತಯಾರಿಸಲು ಚೆನೈಯಿಂದ ಮೂರು ಕೋಟಿ ರೂ. ವೆಚ್ಚದಲ್ಲಿ ಒಂದು ಯಂತ್ರವನ್ನು ತಯಾರಿಸಲಾಗಿದೆ ಎಂದು ಹೇಳುವ ದೇವೇಗೌಡರು, ಪೆನ್ ಡ್ರೈವ್, ವಿಡಿಯೋಗಳನ್ನು ಒಮ್ಮೆ ಆಸ್ಟ್ರೇಲಿಯಾದಲ್ಲಿ ತಯಾರಿಸಲಾಗಿದೆ ಅನ್ನುತ್
ಪ್ರಜ್ವಲ್ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಅಷ್ಟೇ ಅಲ್ಲದೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಅದರಂತೆ ದಿನಕ್ಕೊಂದು ತಿರುವು ಕೂಡ ಪಡೆಯುತ್ತಿದೆ. ಈ ಕುರಿತು ಇಂದು(ಮೇ.08) ಬೆಂಗಳೂರಿನಲ್ಲಿ ಮಾತನಾಡ
Akshaya Tritiya 2024: ಪ್ರತಿ ವರ್ಷ ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯ ತಿಥಿಯಂದು ಅಂದರೆ ಈ ವರ್ಷ ಮೇ.10 ಶುಕ್ರವಾರದಂದು ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ಧಾರ್ಮಿಕ ಮತ್ತು ಪೌರಾಣಿಕ ನಂಬಿಕೆಗಳ ಪ್ರಕಾರ, ಅಕ್ಷಯ ತೃತೀಯ ದಿನದಂದು, ಮದುವೆ, ನಿ
ಮಹಾರಾಷ್ಟ್ರದ 19 ವರ್ಷದ ಯುವಕನೊಬ್ಬ ಸ್ಥಳೀಯ ಅಂಗಡಿಯಿಂದ ಚಿಕನ್ ಶವರ್ಮಾ ಸೇವಿಸಿದ್ದಾನೆ. ಕೆಲ ಹೊತ್ತಿನ ಬಳಿಕ ಹೊಟ್ಟೆ ನೋವು, ವಾಂತಿ ಪ್ರಾರಂಭವಾಗಿದ್ದು, ತೀವ್ರ ಆಸ್ವಸ್ಥಗೊಂಡ ಯುವಕನನ್ನು ಕೆಇಎಂ ಆಸ್ಪತ್ರೆಗೆ ದಾಖಲಿಸಲಾಗಿದ
IPL 2024: IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17ರಲ್ಲಿ ಕೇವಲ 4 ಮ್ಯಾಚ್ ಗೆದ್ದಿರುವ ಆರ್ಸಿಬಿ ತಂಡವು ಪ್ಲೇಆಫ್ ಹಂತಕ್ಕೇರುವುದನ್ನು ಎದುರು ನೋಡುತ್ತಿದೆ. ಆದರೆ ಆರ್ಸಿಬಿ ತಂಡದ ಪ್ಲೇಆಫ್ ಕನಸು ನಿರ್ಧಾರವಾಗುವುದು
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಮಾಜಿ ಸಚಿವ ಹೆಚ್ಡಿ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಕಿಡ್ನಾಪ್ ಪ್ರಕರಣದ ತನಿಖೆಯ ನಡೆಸುತ್ತಿರುವ ಎಸ್ಐಟಿ, 9 ಮಂದಿ ಸಂತ್ರಸ್ತೆಯರನ್ನು ಗುರುತಿಸಿ ಅವರ
ಈ ಮೊದಲು ವೂಟ್ ಆ್ಯಪ್ನಲ್ಲಿ ಕಲರ್ಸ್ ಕನ್ನಡದ ಧಾರಾವಾಹಿಗಳನ್ನು 24 ಗಂಟೆ ಮೊದಲೇ ನೋಡುವ ಅವಕಾಶವನ್ನು ಕಲ್ಪಿಸಿತ್ತು. ಇಷ್ಟು ದಿನಗಳ ಕಾಲ ಜಿಯೋ ಸಿನಿಮಾದಲ್ಲಿ ಇದಕ್ಕೆ ಅವಕಾಶ ಇರಲಿಲ್ಲ. ಇಗ ಜಾರಿಗೊಳಿಸಿರೋ ಹೊಸ ಪ್ಲ್ಯಾನ್ನಲ್
ಚರ್ಮದ ಬಣ್ಣದ ಆಧಾರದ ಮೇಲೆ ನನ್ನ ದೇಶದವರನ್ನು ಅವಮಾನಿಸುವುದನ್ನು ನಾನು ಸಹಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಯಾಮ್ ಪಿತ್ರೋಡಾಗೆ ಹೇಳಿದ್ದಾರೆ. ದೇಶದ ಈಶಾನ್ಯ ಮತ್ತು ದಕ್ಷಿಣ ಪ್ರದೇಶದ ರಾಜ್ಯಗಳಲ್ಲಿ ವಾಸಿಸುವ
Video of Narendra Modi's Ambani Adani Jibe at Rahul Gandhi: ಅಂಬಾನಿ ಮತ್ತು ಅದಾನಿ ಎಂಬಿಬ್ಬರು ಉದ್ಯಮಿಗಳಿಗಾಗಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹಿಂದೆಲ್ಲಾ ಟೀಕಿಸುತ್ತಿದ್ದ ರಾಹುಲ್ ಗಾಂಧಿ ಇತ್ತೀಚೆಗೆ ಅವರಿಬ್ಬರ ಹೆಸರನ್ನು ಪ್ರಸ್ತಾಪಿಸುತ್ತಿಲ್ಲ. ಈ ವ
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕರಿಮನಿ ಗ್ರಾಮದಲ್ಲಿ ಇಂದು (ಮೇ 08) ಎರಡು ಕೊಲೆಗಳಾಗಿವೆ. ದುಂಡನಕೊಪ್ಪ ಗ್ರಾಮದ ಫಕೀರಪ್ಪ ಎಂಬ 50 ವರ್ಷದ ವ್ಯಕ್ತಿ ಕರಿಮನಿ ಗ್ರಾಮದ ಯಲ್ಲಪ್ಪ ಹಳೇಗೋಡಿ ಮತ್ತು ಮಾಯಪ್ಪ ಎಂಬುವರನ್ನು ಕೊಲೆ ಮಾ
ಆಕೆಯ ಕುಟುಂಬದ 12 ಜನರನ್ನು ಕರೆತಂದು ಕುಮಾರ ಕೃಪಾದಲ್ಲಿಟ್ಟು ರಾಜಾತಿಥ್ಯ ಒದಗಿಸುತ್ತಿರುವುದು ಯಾಕೆ? ಅಂತ ಕುಮಾರಸ್ವಾಮಿ ಹೇಳಿದರು. ಅವರನ್ನು ನೋಡಿದ್ದೀರಾ ಪ್ರೆಸ್ ನವರು ಕೇಳಿದಾಗ ಜಾರಿಕೊಳ್ಳುವ ಪ್ರಯತ್ನ ಮಾಡಿದ ಕುಮಾರಸ್ವ
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ( ಐಪಿಎಲ್ ) ಇತಿಹಾಸದಲ್ಲಿ ಕೇವಲ 10 ಬ್ಯಾಟರ್ಗಳು ಮಾತ್ರ 200+ ಸಿಕ್ಸ್ಗಳನ್ನು ಬಾರಿಸಿದ್ದಾರೆ. ಈ ಪಟ್ಟಿಯಲ್ಲಿ ಇದೀಗ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ 9ನೇ ಸ್ಥಾನಕ್ಕೇರಿದ್ದಾರ
ಪುಟ್ಟರಾಜು ಮನೆಯಲ್ಲಿ ಶ್ರೇಯಸ್ ಮಾತ್ರ ಗಡದ್ದಾಗಿ ಊಟ ಮಾಡುತ್ತಿದ್ದರೆ ಕಾರ್ತೀಕ್ ಸೇರಿದಂತೆ ಉಳಿದವರೆಲ್ಲ ಡೈನಿಂಗ್ ಟೇಬಲ್ ಸುತ್ತ ನಿಂತು ನೋಡುತ್ತಿದ್ದಾರೆ. ಇನ್ನೊಂದು ಫೋಟೋದಲ್ಲಿ ಶ್ರೇಯಸ್, ಕಾರ್ತೀಕ್ ಮತ್ತು ಇನ್ನೊಬ್ಬ
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಟೌನ್ ಕೋಟೆಯಲ್ಲಿರುವ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವದ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸುವ ಕಾರಣ ಸಮಿತಿ ರಚಿಸುವಂತೆ ಶಾಸಕ ಶರತ್ ಬಚ್ಚೇಗೌಡ ಸರ್ಕಾರಕ್ಕೆ ಮನವಿ ಸಲ್ಲಿಸಿ
DeviceThread co-founder Sandeep Bhat on Narendra Modi: ಕಳೆದ 10 ವರ್ಷದಲ್ಲಿ ಭಾರತದಲ್ಲಿ ಸಾಕಷ್ಟು ಅಭಿವೃದ್ಧಿ ಆಗಿದೆ. ದೊಡ್ಡ ಮಟ್ಟದಲ್ಲಿ ಭಾರತ ಪ್ರಗತಿ ಹೊಂದುತ್ತಿರುವುದನ್ನು ತಳ್ಳಿಹಾಕಲು ಸಾಧ್ಯ ಇಲ್ಲ ಎಂದು ಅಮೆರಿಕದ ಡಿವೈಸ್ ಥ್ರೆಡ್ ಕಂಪನಿ ಸಂಸ್ಥಾಪಕ
ಶಿವರಾಜ್ ಕುಮಾರ್ ನಟಿಸಬೇಕಿದ್ದ ಪಾತ್ರವೊಂದರಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ನಟಿಸಿದ್ದಾರೆ. ಕೆಲವೇ ದಿನಗಳ ಶೂಟಿಂಗ್ಗೆ ಭಾರಿ ಮೊತ್ತದ ಸಂಭಾವನೆಯನ್ನು ಅಕ್ಷಯ್ ಕುಮಾರ್ ಪಡೆದಿದ್ದಾರೆ.
ರಾಜಸ್ಥಾನದ ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇಯಲ್ಲಿ ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಗಾಯಗೊಂಡಿದ್ದು, ಲಾರಿ ಚಾಲಕ ತಲೆಮರೆಸಿಕೊಂಡಿದ್
ಮೇ 30 ರವಿಚಂದ್ರನ್ ಅವರ ಬರ್ತ್ಡೇ. ಅಂದು ‘ಪ್ರೇಮಲೋಕ 2’ ಚಿತ್ರ ಲಾಂಚ್ ಆಗಲಿದೆ. ಈ ಸಿನಿಮಾದಲ್ಲಿ ರವಿಚಂದ್ರನ್ ಅವರ ಹಿರಿಯ ಮಗ ಮನೋರಂಜನ್ ಅವರು ಪ್ರಮುಖ ಪಾತ್ರವಹಿಸಲಿದ್ದಾರೆ. ಈ ಚಿತ್ರಕ್ಕೆ ನಾಯಕಿ ಫೈನಲ್ ಆಗಿದೆ ಎಂದು ವರದಿ ಆಗ
BDA Complex; ಬಿಡಿಎ ಕಾಂಪ್ಲೆಕ್ಸ್ಗಳನ್ನು ಮಾಲ್ಗಳನ್ನಾಗಿ ಪರಿವರ್ತಿಸುವ ಬಗ್ಗೆ 2017ರಲ್ಲಿ ಸಿದ್ದರಾಮಯ್ಯ ಸರ್ಕಾರವಿದ್ದಾಗಲೇ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ನಂತರ ಬಿಜೆಪಿ ಆಡಳಿತದ ಅವಧಿಯಲ್ಲಿ ತಡೆಹಿಡಿಯಲಾಗಿತ್ತು. ಇದೀಗ ಮತ
ಕೆಲವೊಮ್ಮೆ ನಾವು ಮಾಡುವಂತಹ ಸಣ್ಣ ಸಹಾಯ ಅಥವಾ ಕೆಲಸವು ಇನ್ನೊಬ್ಬರ ಮುಖದಲ್ಲಿ ಸಂತೋಷವನ್ನು ಮೂಡಿಸುತ್ತದೆ. ಇದಕ್ಕೆ ಸೂಕ್ತ ನಿದರ್ಶನದಂತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಯುವತಿಯೊಬ್ಬಳು ಆಟೋ ಚ
200 ಅಂಕಗಳಿಗೆ ಪರೀಕ್ಷೆ ನಡೆದಿದ್ದು, ಆದರೆ ಎರಡು ವಿಷಯಗಳಲ್ಲಿ ವಿದ್ಯಾರ್ಥಿಗೆ 200ಕ್ಕೂ ಹೆಚ್ಚು ಅಂಕ ನೀಡಲಾಗಿದೆ. ಗುಜರಾತಿ ಭಾಷೆ ಪರೀಕ್ಷೆಯಲ್ಲಿ 200ರಕ್ಕೆ 211 ಅಂಕಗಳನ್ನು ಮತ್ತು ಗಣಿತದಲ್ಲಿ 200 ರಕ್ಕೆ 212 ಅಂಕಗಳನ್ನು ನೀಡಲಾಗಿದೆ. ವ
ಶಿವಕುಮಾರ್ ಮೊದಲ ಮಗಳು ಐಶ್ವರ್ಯ ಶಿಕ್ಷಣ ಸಂಸ್ಥೆಯೊಂದನ್ನು ನಡೆಸುವುದರಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಾರೆ. ಆದರೆ ಎರಡನೇ ಮಗಳು ಆಭರಣ ಎಲ್ಲೂ ಕಾಣಿಸಿಕೊಳ್ಳುವುದಿಲ್ಲ. ಅವರನ್ನು ಇಲ್ಲಿ ನೋಡಬಹುದು. ಅವರ ಮಗ ಆಕಾಶ್
PM Narendra Modi at Telangana: ಕಳೆದ ಐದು ವರ್ಷದಿಂದ ರಾಹುಲ್ ಗಾಂಧಿ ಅವರದ್ದು ಐವರು ಉದ್ಯಮಿಗಳು ಎಂದು ಜಪ ಮಾಡುತ್ತಿದ್ದರು. ಬಳಿಕ ಅಂಬಾನಿ ಅಡಾನಿ ಅಂತ ಹೇಳೋಕೆ ಶುರು ಮಾಡಿದ್ರು. ಚುನಾವಣೆ ಘೋಷಣೆ ಆಗುತ್ತಿದ್ದಂತೆಯೇ ಅಂಬಾನಿ ಅಡಾಣಿಯನ್ನು ಬಯ್ಯ
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಗೋಲ್ಡನ್ ಡಕ್ಗೆ ಔಟಾದ ಆಟಗಾರನೆಂದರೆ ರಶೀದ್ ಖಾನ್. 11 ಬಾರಿ ಮೊದಲ ಎಸೆತದಲ್ಲಿ ಔಟಾಗಿ ರಶೀದ್ ಖಾನ್ ಈ ಅನಗತ್ಯ ದಾಖಲೆ ಬರೆದಿದ್ದಾರೆ. ಇನ್ನು ಈ ಪಟ್
ನಟ, ರಾಜಕಾರಣಿ ಕಮಲ್ ಹಾಸನ್ ವಿರುದ್ಧ ತಮಿಳಿನ ಇಬ್ಬರು ಸಿನಿಮಾ ನಿರ್ಮಾಪಕರು ವಂಚನೆ ಆರೋಪ ಮಾಡಿದ್ದಾರೆ. ನಿರ್ಮಾಪಕರ ಸಂಘಕ್ಕೆ ಕಮಲ್ ವಿರುದ್ಧ ದೂರು ನೀಡಿರುವ ನಿರ್ಮಾಪಕರು ನ್ಯಾಯ ದೊರಕಿಸಿಕೊಡಬೇಕೆಂದು ಮನವಿ ಮಾಡಿದ್ದಾರೆ.
ಕಳೆದ ವರ್ಷ ಹಾವೇರಿ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿದ್ದ ಪಟಾಕಿ ಗೋಡೌನ್ನಲ್ಲಿ ಸ್ಫೋಟ ಸಂಭವಿಸಿ ಹಲವರು ಮೃತಪಟ್ಟಿದ್ದರು. ಇದು ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಈ ಎರಡೂ ಪ್ರಕರಣ ಬೆನ್ನಲ್ಲೇ ಇದೀಗ ಉಡು
‘ಲಾಪತಾ ಲೇಡೀಸ್' ಚಿತ್ರದ ಮೂಲಕ ಬಾಲಿವುಡ್ಗೆ ಪಾದಾರ್ಪಣೆ ಮಾಡಿದ ನಿತಾಂಶಿ ಗೋಯಲ್ ಅವರು ಮೆಟ್ ಗಾಲಾ 2024ರಲ್ಲಿ ಭಾಗವಹಿಸಿದ್ದರು ಎಂದು ಹಲವರು ಪೋಸ್ಟ್ ಮಾಡಿದ್ದಾರೆ. ಆದರೆ, ಇದು ಸುಳ್ಳು. ಅಸಲಿಗೆ ಅವರು ಅಲ್ಲಿಗೆ ಹೋಗಿಲ್ಲ. ಕೆಲವ
ಪ್ರಜ್ವಲ್ ಲೈಂಗಿಕ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಕುಮಾರ್ ಆಡಿಯೋ ಕ್ಲಿಪ್ಪೊಂದು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಅವರ ರಾಜೀನಾಮೆಗೆ ಆಗ್ರಹಿಸಿ ಇಂದು ರಾಜ್ಯಾದಂತ ಪ್ರತಿಭಟನೆ ನ
Delhi Crorepati Chai Wala: ಅರ್ಧ ಪ್ಯಾಂಟ್ ಮತ್ತು ಟೀ ಶರ್ಟ್ ಧರಿಸಿದ ಇಬ್ಬರು ಪುರುಷರು ಚಹಾ ಮಾಡಲು ಎಲ್ಲಾ ಸಲಕರಣೆಗಳೊಂದಿಗೆ ಗಾಡಿಯನ್ನು ಸಾಗಿಸುತ್ತಿದ್ದಾರೆ. ನಂತರ ರಸ್ತೆಬದಿ ಒಂದುಕಡೆ ನಿಧಾನವಾಗಿ ಗಾಡಿಯಿಂದ ಎಲ್ಲಾ ಸಾಮಾನುಗಳನ್ನು ಇಳಿ
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ದಲಿತರಿಗೆ ಅನ್ಯಾಯವಾಗುತ್ತಿದೆ, ಮೇಲ್ವರ್ಗದವರು ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವುದರಿಂದಲೇ ದಲಿತರು ಪರೀಕ್ಷೆಯಲ್ಲಿ ಫೇಲ್ ಆಗುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿ
‘ಬಾಹುಬಲಿ’ ಸಿನಿಮಾದ ಪ್ರೀಕ್ವೆಲ್ ‘ಬಾಹುಬಲಿ: ಕ್ರೌನ್ ಆಫ್ ಬ್ಲಡ್’ ಅನಿಮೇಟೆಡ್ ಸರಣಿ ಬಿಡುಗಡೆ ಆಗುತ್ತಿದೆ. ‘ಬಾಹುಬಲಿ’ ಕತೆಯನ್ನು ಮುಂದುವರೆಸುವ ಬಗ್ಗೆ ಹಲವು ಯೋಜನೆಗಳು ಇವೆಯೆಂದು ನಿರ್ದೇಶಕ ರಾಜಮೌಳಿ ಹೇಳಿದ್ದಾರೆ.
ಪ್ರತಿಮೆಗಳನ್ನು ಪ್ರತಿಷ್ಠಾಪಿಸುವ ಹಿಂದೆ ಒಂದು ಉದ್ದೇಶವಿರುತ್ತದೆ. ಮಹಾತ್ಮಾ ಗಾಂಧಿ, ಡಾ ಬಿಅರ್ ಅಂಬೇಡ್ಕರ್, ಸರ್ದಾರ್ ವಲ್ಲಭ್ ಭಾಯಿ ಪಟೇಲ್ ಮತ್ತು ಇನ್ನೂ ಹಲವಾರು ನಾಯಕರು ಪ್ರತಿಮೆಗಳನ್ನು ನಾವು ನೋಡುತ್ತೇವೆ. ಆದರೆ, ವಿಕ
ಮಾಲ್ಡೀವ್ಸ್ಗೆ ತನ್ನ ತಪ್ಪಿ ಅರಿವಾಗಿದೆ. ಕೆಟ್ಟ ಮೇಲೆ ಬುದ್ಧಿ ಬಂದಿದೆ ಮಾಲ್ಡೀವ್ಸ್ಗೆ. ಭಾರತ ವಿರುದ್ಧ ವಿಷಕಾರುತ್ತಿದ್ದ ಈ ದೇಶಕ್ಕೆ ಈಗ ಬುದ್ಧಿ ಬಂದಿದೆ. ಭಾರತದ ಜತೆಗಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲು,
ಬ್ರೆಜಿಲ್ನ ಜಾಕ್ವೆಲಿನ್ ಗಮಾಕ್ ಎಂಬ 21 ವರ್ಷದ ಯುವತಿ ಮುಟ್ಟಿನ ನೋವು ತಾಳಲಾರದೇ ನೋವು ನಿವಾರಕ ಮಾತ್ರೆ ಸೇವಿಸಿದ್ದು, ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಕೋಮಾಗೆ ಜಾರಿದ್ದಾಳೆ. ಯುವತಿ ಮುಟ್ಟಿನ ನೋವಿಗೆ ಐಬುಪ್ರೊಫೆನ್ ಮ
ಸ್ವಾತಂತ್ರ್ಯಪೂರ್ವ ಕಾಲದ ಕಹಾನಿಯನ್ನು ಈ ಸೀರಿಸ್ನಲ್ಲಿ ಹೇಳಲಾಗಿದೆ. ಲಾಹೋರ್ನ ರೆಡ್ಲೈಟ್ ಏರಿಯಾ ಹೀರಾಮಂಡಿಯ ಕಥೆಯನ್ನು ಈ ಸಿನಿಮಾ ಹೊಂದಿದೆ. ಬ್ರಿಟಿಷರ ಆಳ್ವಿಕೆ ವೇಳೆ ಇವರ ಪರಿಸ್ಥಿತಿ ಯಾವ ರೀತಿಯಲ್ಲಿ ಇತ್ತು ಎಂಬು
ಲೋಕಸಭೆ ಚುನಾವಣೆ ನಿಮಿತ್ತ ರಾಜ್ಯಾದ್ಯಂತ ಪ್ರಚಾರ, ಓಡಾಟ ಮತ್ತು ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಹಂಚಿಕೆ ಆರೋಪದ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ರಾಂತಿಯ ಮೊರೆ ಹೋಗಿದ್ದಾರೆ. ಡಿಕೆ ಬ್ರದರ್ಸ್ ತಮ್ಮ ಅಳಿಯನ ಒಡೆತನದ
Fixed Deposit or Recurring Deposit: ಫಿಕ್ಸೆಡ್ ಡೆಪಾಸಿಟ್ ಮತ್ತು ರೆಕರಿಂಗ್ ಡೆಪಾಸಿಟ್ ಎರಡು ಅತಿ ಸಾಮಾನ್ಯವಾಗಿ ಬಳಕೆಯಾಗುವ ಠೇವಣಿ ಯೋಜನೆಗಳು. ಈ ಪೈಕಿ ಲಂಪ್ಸಮ್ ಹಣ, ಅಂದರೆ ಹೆಚ್ಚು ಮೊತ್ತದ ಹಣ ಹೊಂದಿದ್ದರೆ ಅದನ್ನು ನಿಮಗೆ ಬೇಕಾದ ಅವಧಿಯವರೆಗೆ
IPL 2024: ಐಪಿಎಲ್ನ 56ನೇ ಪಂದ್ಯದಲ್ಲಿ ಟಿವಿ ಅಂಪೈರ್ ನೀಡಿದ ವಿವಾದಾತ್ಮಕ ತೀರ್ಪನ್ನು ಪ್ರಶ್ನಿಸಿದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ಗೆ ದಂಡ ವಿಧಿಸಲಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲ
ಮಂಗಳವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಸರ್ಕಾರಿ ಆಸ್ಪತ್ರೆಯ ಶೌಚಾಲಯದಲ್ಲಿ ಹೆಣ್ಣು ಭ್ರೂಣ ಪತ್ತೆಯಾಗಿತ್ತು. ಈ ಬಗ್ಗೆ ಆಸ್ಪತ್ರೆ ಸಿಬ್ಬಂದಿ ನೆಲಮಂಗಲ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪ್ರಕರಣದ ತನಿಖೆ ನಡೆಸ
ಮಂಗಳೂರು, ಬಳಿಕ ಪಕ್ಕದ ಉಡುಪಿ ಜಿಲ್ಲೆಯಲ್ಲೂ ನೀರಿನ ಪಡಿತರ ಆರಂಭವಾಗಿದೆ. ಈ ಮಧ್ಯೆ, ಸಿದ್ದಾಪುರ ವನ್ಯಜೀವಿ ವಿಭಾಗದ ಸಂತೋಷ್ ಪವಾರ್ ಮತ್ತು ತಂಡ ಕಳೆದ ಬಾರಿ ಕಾಡುಪ್ರಾಣಿಗಳಿಗೆ ಆಗಿರುವ ಸಮಸ್ಯೆಯನ್ನು ಗಮನದಲ್ಲಿರಿಸಿ ಈ ಬಾರಿ
ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಮಂಗಳವಾರ ಉತ್ತರಾಧಿಕಾರಿ ಆಕಾಶ್ ಆನಂದ್ ಅವರನ್ನು ಎರಡು ಪ್ರಮುಖ ಹುದ್ದೆಗಳಿಂದ ವಜಾಗೊಳಿಸಿದ್ದಾರೆ. ಉತ್ತರಾಧಿಕಾರಿ ಆಕಾಶ್ ಆನಂದ್ಗೆ ಸೀತಾಪುರದಲ್ಲಿ ಉದ್ರೇಕಕಾರಿ ಭಾಷಣ ಮಾಡಿರು
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಜೆಡಿಎಸ್ ಮತ್ತು ಬಿಜೆಪಿ ಆಗ್ರಹಿಸಿವೆ. ಆದರೆ ರಾಜ್ಯ ಸರ್ಕಾರ ಈಗಾಗಲೇ ಎಸ್ಐಟಿ ರಚನೆ ಮಾಡಿರುವಿದರಿಂದ ಅದು ಅಷ್ಟು ಸುಲಭವಿಲ್ಲ. ಅಶ್ಲೀಲ ವ
ರಾಜಮೌಳಿ ಅವರು ಸಿನಿಮಾ ಮಾಡುವುದರ ಜೊತೆಗೆ ಅದರ ಪ್ರಚಾರಕ್ಕೂ ಹೆಚ್ಚು ಒತ್ತು ನೀಡುತ್ತಾರೆ. ಸಾಕಷ್ಟು ಹಣ ಖರ್ಚು ಮಾಡಿ ಪ್ರಚಾರ ಮಾಡುತ್ತಾರೆ. ಇದಕ್ಕೆ ‘ಆರ್ಆರ್ಆರ್’ ಸಿನಿಮಾ ಉತ್ತಮ ಉದಾಹರಣೆ. ಅಷ್ಟೇ ಅಲ್ಲ, ಈ ಚಿತ್ರವನ್ನು ಆ
ಇವಿಎಂ ಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಸಾಗಿಸುತ್ತಿದ್ದ ಬಸ್ ಬೆಂಕಿಗಾಹುತಿಯಾಗಿದೆ. ಆದರೆ ಅಗ್ನಿಅವಘಡಕ್ಕೆ ಕಾರಣ ಏನೆಂಬುದು ತಿಳಿದುಬಂದಿಲ್ಲ. ಘಟನೆಯಲ್ಲಿ ಯಾವುದೇ ಮತಗಟ್ಟೆ ಸಿಬ್ಬಂದಿ ಹಾಗೂ ಬಸ್ ಚಾಲಕನಿಗೆ
ಬೆಂಗಳೂರು ನಗರದಲ್ಲಿ ಅಪರಾಧ ಕೃತ್ಯಗಳು ದಿನೇದಿನೆ ಹೆಚ್ಚಾಗುತ್ತಿದ್ದು, ಮಾದಕ ದ್ರವ್ಯ, ಜೂಜು, ಬೆಟ್ಟಿಂಗ್ ಸೇರಿದಂತೆ ವಿವಿಧ ಕಾನೂನುಬಾಹಿರ ಚಟುವಟಿಕೆಗಳಿಗೆ ಸಂಬಂಧಿಸಿ 563 ಜನರನ್ನು ಏಪ್ರಿಲ್ನಲ್ಲಿ ಬೆಂಗಳೂರು ಪೊಲೀಸರು ಬಂ
ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡಲಾದ ಘಟನೆ ಸಂಬಂಧ 17 ವರ್ಷದ ಅಪ್ರಾಪ್ತ ಯುವಕನನ್ನು ಬಂಧಿಸಲಾಗಿದೆ. ಅಪ್ರಾಪ್ತ ಯುವಕ ರೋಗಿಯಂತೆ ಕಾಲೇ
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) 56ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್ಗಳಲ್ಲಿ 221 ರನ್ ಕಲೆಹಾಕಿತು. 222 ರನ್ಗಳ ಕಠಿಣ ಗುರಿ ಪಡೆದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್ಗಳಲ
ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಹಲವೆಡೆ ಮಳೆಯಾಗಿದೆ, ಮೋಡಕವಿದ ವಾತಾವರಣವಿದ್ದು ಸಂಜೆ ವೇಳೆಗೆ ಮತ್ತಷ್ಟು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕಳೆದ ಎರಡು ದಿನಗಳಿಂದ ಬೆಂಗಳೂರು, ಮೈಸೂರು, ಚಾಮರಾಜನಗರ ಸೇರಿದಂತೆ ಹಲ