ಹೊಸದಿಲ್ಲಿ : ಮಂಗೋಲಿಯ ತಂಡ ಸಾನೊದಲ್ಲಿ ಬುಧವಾರ ನಡೆದ ಆತಿಥೇಯ ಜಪಾನ್ ವಿರುದ್ಧದ ಟಿ20 ಪಂದ್ಯದಲ್ಲಿ 205 ರನ್ನಿಂದ ಹೀನಾಯವಾಗಿ ಸೋಲುಂಡಿದೆ. ಮಂಗೋಲಿಯ 7 ತಿಂಗಳ ಹಿಂದೆಯಷ್ಟೇ ಏಶ್ಯನ್ ಗೇಮ್ಸ್ನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್
ಉಡುಪಿ, ಮೇ 8: ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ವಿರೋಧಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಮಹಿಳೆಯರು ಬುಧವಾರ ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಪೊರಕೆ ಹಿಡಿದು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ
ಭೋಪಾಲ : ಧರ್ಮದ ಆಧಾರದಲ್ಲಿ ಕ್ರೀಡೆಗಳಲ್ಲಿ ಮುಸಲ್ಮಾನರಿಗೆ ಪ್ರಾಶಸ್ತ್ಯ ನೀಡಲು ಕಾಂಗ್ರೆಸ್ ಪಕ್ಷವು ಉದ್ದೇಶಿಸಿದೆ, ಕ್ರಿಕೆಟ್ ತಂಡದಲ್ಲಿ ಯಾರು ಇರುತ್ತಾರೆ ಮತ್ತು ಯಾರು ಇರುವುದಿಲ್ಲ ಎನ್ನುವುದನ್ನು ಅದು ನಿರ್ಧರಿಸಲಿದೆ
ಮಂಗಳೂರು ,ಮೇ 8: ಅರಬ್ ಸಂಯುಕ್ತ ಸಂಸ್ಥಾನದ ಕನ್ನಡ ಸಂಘ ಅಲ್ ಐನ್ ಇದರ 21ನೇ ವಾರ್ಷಿಕೋತ್ಸವ ಅಲ್ ಐನ್ನ ಬ್ಲುರಾಡಿಸನ್ಸ್ ಹೋಟೆಲ್ನಲ್ಲಿ ನಡೆಯಿತು. ಉದ್ಯಮಿಗಳಾದ ಜೋಸೆಫ್ ಮಥಾಯಸ್, ಹರೀಶ್ ಶೇರಿಗಾರ್, ಮಹಮ್ಮದ್ ಇಬ್ರಾಹೀಂ , ಜಾನ್ ಲ
ಹೊಸದಿಲ್ಲಿ : ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಮೇ 12ರಿಂದ 15ರ ತನಕ ಒಡಿಶಾದಲ್ಲಿ ನಡೆಯುವ 27ನೇ ಆವೃತ್ತಿಯ ಫೆಡರೇಶನ್ ಕಪ್ ನ್ಯಾಶನಲ್ ಚಾಂಪಿಯನ್ಶಿಪ್ನಲ್ಲಿ ಸ್ಪರ್ಧಿಸಲಿದ್ದಾರೆ. ಭುವನೇಶ್ವರದಲ್ಲಿ ಮೇ 1
ಮಲ್ಪೆ, ಮೇ 8: ಸಮುದ್ರ ಮಧ್ಯೆ ಮೀನುಗಾರಿಕೆ ನಡೆಸುತ್ತಿದ್ದ ಬೋಟಿನಿಂದ ನೀರಿಗೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಮೇ 7ರಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ಕುಂದಾಪುರ ದೇವಲ್ಕುಂದ ಗ್ರಾಮದ ರಾಘವೇಂದ್ರ(45) ಎಂದು ಗುರ
ಕುಂದಾಪುರ: ಮತಗಟ್ಟೆ ಬಳಿ ಮತ ಪ್ರಚಾರ ಮಾಡುತ್ತಿರುವ ಬಗ್ಗೆ ಸಿಬ್ಬಂದಿಗೆ ಮಾಹಿತಿ ನೀಡಿದ ಕಾರಣಕ್ಕಾಗಿ ಇನ್ನೊಂದು ಪಕ್ಷದ ಕಾರ್ಯಕರ್ತರಿಗೆ ತಂಡವೊಂದು ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆ ಹಾಕಿದ ಘಟನೆ ನೇರಳಕಟ್ಟೆ ಎಂಬಲ್ಲಿ ನಡ
ಹೊಸದಿಲ್ಲಿ : ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ತನ್ನ ತಂಡ 20 ರನ್ನಿಂದ ಸೋತಿರುವ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ.
ಉಡುಪಿ, ಮೇ 8: ವಾಶ್ ರೂಮ್ನಲ್ಲಿ ಸ್ನಾನ ಮಾಡುವ ವೇಳೆ ಬಿದ್ದು ರಶ್ಯಾ ಮೂಲದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಡುಪಿಯ ಪುತ್ತೂರು ಎಂಬಲ್ಲಿ ಮೇ 7ರಂದು ಬೆಳಗ್ಗೆ ನಡೆದಿದೆ. ಮೃತರನ್ನು ಸಲ್ಟನಟ್ ಬೆಕ್ಟೆನೋವಾ(51) ಎಂದು ಗುರುತಿಸಲಾಗಿದ
ಕುಂದಾಪುರ, ಮೇ 8: ಅಖಿಲ ಭಾರತ ಕೃಷಿಕೂಲಿಕಾರರ ಸಂಘದ (ಎಐಎಡಬ್ಲ್ಯುಯು) ವಿಸ್ತ್ರತ ಸಭೆ ಹಾಗೂ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕೆಲಸಗಾರರ ಗುಂಪಿನ ಕಾಯಕ ಬಂಧುಗಳ ಸಮಾವೇಶವನ್ನು ಕುಂದಾಪುರ ಕಾರ್ಮಿಕ ಭವನದ ಸಭಾಂಗಣದಲ್ಲ
ಉಡುಪಿ: ಪ್ರಸ್ತುತ ಜಿಲ್ಲೆಯಲ್ಲಿ ಕಡು ಬೇಸಿಗೆಯ ಹಿನ್ನೆಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಜಿಲ್ಲಾಡಳಿತದಿಂದ ಮತ್ತೆ ಕೆಲವು ನಿರ್ದೇಶನಗಳನ್ನು ನೀಡಿದೆ. ಬೇಸಿಗ
ಸುಳ್ಯ: ತಾಲೂಕಿನ ವಿವಿಧ ಭಾಗಗಳಲ್ಲಿ ಬುಧವಾರ ಸಂಜೆ ಮಳೆಯಾಗಿದೆ. ಬಹುತೇಕ ಕಡೆಗಳಲ್ಲಿ ಹನಿ ಮಳೆಯಾದರೆ ಕೆಲವೆಡೆ ಸಾಧಾರಣ ಮಳೆಯಾಗಿದೆ. ಸಂಪಾಜೆ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಗುಡುಗು, ಗಾಳಿ ಸಹೀತ ಮಳೆಯಾಗಿದೆ. ವಿವಿಧ ಭಾಗಗಳಲ್ಲ
ಮಂಗಳೂರು, ಮೇ 8: ಪಾವೂರು ಗ್ರಾಮದ ಮಲಾರ್ ಅರಸ್ತಾನದ ಅರ್ರಿಫಾಯಿಯಾ ನುಸ್ರತುಲ್ ಮುಸ್ಲಿಮೀನ್ ಅಸೋಸಿಯೇಶನ್ನ 48ನೆ ವಾರ್ಷಿಕೋತ್ಸವದ ಅಂಗವಾಗಿ ಮತಪ್ರವಚನ ಮತ್ತು ಅರಸ್ತಾನ ದರ್ಗಾ ಉರೂಸ್ ಕಾರ್ಯಕ್ರಮವು ಮೇ 9ರಿಂದ 12ರವರೆಗೆ ನಡೆಯಲ
ಮಂಗಳೂರು, ಮೇ 8: ನಗರದ ಹಂಪನಕಟ್ಟೆ ಬಳಿಯ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಆಟೋ ಚಾಲಕರು ಮತ್ತು ರೈಲು ಪ್ರಯಾಣಿಕರು ಹೊಡೆದಾಡುವ ವೀಡಿಯೊ ಬುಧವಾರ ವೈರಲ್ ಆಗಿದೆ. ಮಹಿಳೆಯರು ಎಂಬುದನ್ನೂ ಗಮನಿಸದೆ ಆಟೊ ಚಾಲಕರು ಅಸಭ್ಯವಾಗಿ ವರ್ತಿಸ
ಉಡುಪಿ: ಯಕ್ಷಗಾನ ಕಲಾರಂಗದ ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ್ ವಿದ್ಯಾರ್ಥಿಗಳ ಐದು ದಿನಗಳ ಸನಿವಾಸ ಶಿಬಿರ ಬುಧವಾರ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್ಮೆಂಟ್, ಟ್ರೈನಿಂಗ್ ರಿಸರ್ಚ್ ಸೆಂಟರ್ನಲ್ಲಿ ಪ್ರಾರಂಭಗೊಂ
ಉಡುಪಿ, ಮೇ 8: ಜಿಲ್ಲೆಯ ಉಡುಪಿ, ಕುಂದಾಪುರ, ಬೈಂದೂರು ಸೇರಿದಂತೆ ಜಿಲ್ಲೆಯಾದ್ಯಂತ ಇತ್ತೀಚಿನ ದಿನಗಳಲ್ಲಿ ಕಂಡು ಬಂದಿರುವ ಸಿಎನ್ಜಿ ಅನಿಲದ ಕೊರತೆಯ ಕುರಿತಂತೆ ಉತ್ತರಿಸಿರುವ ಅದಾನಿ ಟೋಟೆಲ್ ಗ್ಯಾಸ್ ಲಿಮಿಟೆಡ್ (ಎಟಿಜಿಎಲ್), ಜಿ
ಉಡುಪಿ, ಮೇ8: ಉಡುಪಿಯ ಯಕ್ಷಗಾನ ಕಲಾರಂಗ ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ನೆನಪಿನಲ್ಲಿ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ ಹಿರಿಯ ಯಕ್ಷಗಾನ ಕಲಾವಿದ, ರಂಗಕರ್ಮಿ, ಸಂಗೀತಗಾರ, ವಿದ್ವಾಂಸ ಗುರುರಾಜ ಮಾರ್ಪಳ್ಳಿ ಆಯ್ಕೆಯಾಗಿ
ಮಲ್ಪೆ, ಮೇ 8: ಮಲ್ಪೆ ಬೀಚ್ನ ಅಪಾಯಕಾರಿ ಸ್ಥಳಕ್ಕೆ ಈಜುತ್ತಿರುವ ಬಗ್ಗೆ ಆಕ್ಷೇಪಿಸಿದಕ್ಕೆ ಜೀವರಕ್ಷಕರಿಗೆ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಇಂದು ಸಂಜೆ ವೇಳೆ ನಡೆದಿದೆ. ಆರು ಜನರ ತಂಡವೊಂದು ಮಲ್ಪೆ ಬೀಚ್ನ ಸಮುದ್ರದಲ್ಲಿ ಈಜ
ಹೊಸದಿಲ್ಲಿ : ರಶ್ಯ-ಉಕ್ರೇನ್ ಯುದ್ಧ ವಲಯಕ್ಕೆ ಭಾರತೀಯರನ್ನು ದೂಡಿದ ಮಾನವಕಳ್ಳಸಾಗಣೆ ಜಾಲದಲ್ಲಿ ಶಾಮೀಲಾಗಿದ್ದಾರೆಂಬ ಆರೋಪದಲ್ಲಿ ರಶ್ಯ ರಕ್ಷಣಾ ಸಚಿವಾಲಯದ ಗುತ್ತಿಗೆಯ ನೌಕರ ಸೇರಿದಂತೆ ನಾಲ್ವರನ್ನು ಸಿಬಿಐ ಶನಿವಾರ ಬಂಧಿಸ
ಹೊಸದಿಲ್ಲಿ : ‘‘ವಿಭಜನವಾದಿ’’ ಮತ್ತು ‘‘ಕೋಮು’’ ಭಾಷಣಗಳನ್ನು ಮಾಡಿರುವುದಕ್ಕಾಗಿ ಬಿಜೆಪಿ ನಾಯಕರ ವಿರುದ್ಧ ದೂರುಗಳು ದಾಖಲಾದರೆ, ಅದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಲ್ಲ ಎಂಬ ಅಭಿಪ್ರಾಯವನ್ನು ಚುನಾವಣಾ ಆಯೋಗವು ಹೆಚ್ಚಿ
ಹೊಸದಿಲ್ಲಿ : ಪ್ರಧಾನಿ ಮೋದಿಯವರೇ ಹೆದರಿಕೆಯಾಯ್ತಾ?. ನೀವು ಅಂಬಾನಿ - ಅದಾನಿಗೆ ಕೊಟ್ಟಷ್ಟೇ ಹಣವನ್ನು ನಾವು ಭಾರತದ ಬಡವರಿಗೆ ನೀಡುತ್ತೇವೆ ಎಂದು ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ. ತೆಲಂಗಾಣದಲ್ಲಿ ಬುಧವಾರ ಬಿಜೆಪಿಯ ಚುನಾವಣಾ
ಬೆಂಗಳೂರು : ರಾಜ್ಯ ಬಿಜೆಪಿಯ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮುಸ್ಲಿಂ ಸಮುದಾಯವನ್ನು ಅವಮಾನಿಸುವ ರೀತಿಯಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯಾಧ್
ಮಂಗಳೂರು, ಮೇ 8: ಮಳೆಗಾಲದಲ್ಲಿ ಸಂಭವಿಸಬಹುದಾದ ಅವಘಡಗಳನ್ನು ತಪ್ಪಿಸುವ ಸಲುವಾಗಿ ಮುನ್ನೆಚ್ಚರಿಕೆ ವಹಿಸಲು ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿ (ಮೆಸ್ಕಾಂ) ಸೂಚನೆ ನೀಡಿದೆ. ಮಳೆಗಾಲದಲ್ಲಿ ತುಂಡಾಗಿ ಬಿದ್ದ ವಿದ್ಯುತ್
ಮಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋನಲ್ಲಿ ಗ್ಯಾರೇಜ್ ವೃತ್ತಿಯವರ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡನೀಯವಾಗಿದೆ. ತಕ್ಷಣ ವಾಹಿನಿಯವರು ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋ
ಬೆಂಗಳೂರು : ಪ್ರಪಂಚದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ನಾವು ಮಾತನಾಡುತ್ತಿದ್ದೇವೆ. ನೂರಾರು ಹಿಂದೂ ಮಹಿಳೆಯರ ಮಾಂಗಲ್ಯ, ಮಾನ, ಶೀಲಹರಣ, ಮನೆ ಹಾಳು ಮಾಡಿರುವ ಪ್ರಕರಣ ಇದಾಗಿದೆ ಎಂದು ಹಾಸನ ಸಂಸದ ಪ್ರಜ್ವಲ್ ರೇವಣ್
ಶಿರ್ವ, ಮೇ 8: ಮಂಗಳೂರು ಯೆನಪೋಯ ಇನ್ಸ್ಟಿಟ್ಯೂಟ್ ಆಪ್ಟೆಕ್ನಾಲಜಿಯಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ರೋಬೋ ಸ್ಪರ್ಧೆ ‘ಯೆಂಟೆಕ್ ಮೇನಿಯಾ ರೋಬೋ ಪ್ಯೂಷನ್’ನ ಲಕ್ಷ್ಮಣ್ ರೀಖಾ (ಲೈನ್ಪಾಲೋವರ್)ತಾಂತ್ರಿಕ ಸ್ಪರ್ಧೆಯಲ್ಲ
ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ಸಾಂಸ್ಕೃತಿಕ -ತಾಂತ್ರಿಕ ಹಾಗೂ ಮ್ಯಾನೇಜ್ ಮೆಂಟ್ ಸ್ಪರ್ಧಾಕೂಟದ ಎರಡನೆಯ ದಿನದಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಸಂಸ್ಥೆಯ ಪ್ರಾ
ಬ್ರಹ್ಮಾವರ, ಮೇ 8: ಜಯಂಟ್ಸ್ ಗ್ರೂಪ್ ಮತ್ತು ಜನೌಷಧಿ ಬ್ರಹ್ಮಾವರ ಇದರ ವತಿಯಿಂದ ಬುಧವಾರ ಬ್ರಹ್ಮಾವರದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ರಿಗೆ ಸುಮಾರು 500ಲೋಟ ಮಜ್ಜಿಗೆಯನ್ನು ಉಚಿತವಾಗಿ ವಿತರಿಸಲಾಯಿತು. ವಾರಂಬಳ್ಳಿ ಗ್ರಾಮ ಪಂಚ
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಅವರ ಅಧ್ಯಕ್ಷತೆಯಲ್ಲಿ ಬುಧವಾರ ಉಡುಪಿ ಬ್ರಹ್ಮಗಿರಿಯ ಐಎಂಎ ಭವನದಲ್ಲಿ ಜರಗಿತು. ಸಂಘದ ವಾರ್ಷಿಕ ವರದಿಯನ್
ಮೂಡಿಗೆರೆ : ಸೌದೆ ತರಲು ತೆರಳಿದ್ದ ಕೂಲಿ ಕಾರ್ಮಿಕರ ಮೇಲೆ ಕಾಡುಕೋಣ ದಾಳಿ ನಡೆಸಿದ ಪರಿಣಾಮ ಇಬ್ಬರು ಕೂಲಿ ಕಾರ್ಮಿಕರು ಗಾಯಗೊಂಡಿರುವ ಘಟನೆ ತಾಲೂಕಿನ ಮುದ್ರೆಮನೆ ಸಮೀಪದ ರಸ್ತೆಯಲ್ಲಿ ಬುಧವಾರ ನಡೆದಿರುವುದಾಗಿ ವರದಿಯಾಗಿದೆ. ತ
ಮಂಗಳೂರು: ಉಡುಪಿ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವು ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ನಗರದ ಇಂಜಿನಿಯರಿಂಗ್ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿರುವ ನಿತೇ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79) ಮೇ 8ರಂದು ಬುಧವಾರ ಸಂಜೆ 4 ಗಂಟೆಯ ಸುಮಾರಿಗೆ ಬೆಂಗಳೂರಿನ ಖಾಸಗಿ ಆಸ್
ಬೆಂಗಳೂರು : ತಾನು ಹೇಳಿದ ಸುಳ್ಳನ್ನು ಅಳಿಸಿಹಾಕುವುದೆಂದರೆ ವಾಂತಿ ಮಾಡಿ, ಅದನ್ನು ಮಾಡಿದವರೇ ತಿಂದ ಹಾಗೆ. ಸುಳ್ಳು ಹೇಳಿ ಸಿಕ್ಕಿಹಾಕಿಕೊಂಡ ರಾಜ್ಯ ಬಿಜೆಪಿಯು, ನಾವು ಸತ್ಯವನ್ನು ಬಿಚ್ಚಿಟ್ಟ ಕೂಡಲೇ ಸಾಮಾಜಿಕ ಮಾಧ್ಯಮಗಳಲ್ಲಿದ
ಬೆಂಗಳೂರು : ಕುಮಾರಸ್ವಾಮಿ ಅವರು ಹಿಟ್ ಅಂಡ್ ರನ್ ಗಿರಾಕಿ ಅನ್ನೋದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತಿದೆ. ಅವರು ಈ ಹಿಂದಿನಿಂದಲೂ ಮಾಡಿದ ಆರೋಪಗಳು ಯಾವುದೂ ಸಾಬೀತಾಗಿಲ್ಲ, ಪ್ರಜ್ವಲ್ ರೇವಣ್ಣ ಸೆಕ್ಸ್ ಗೇಟ್ ಪ್ರಕರಣದ
ಮುಂಬೈ: ನಗರದ ಸ್ಟಾಲ್ ಒಂದರಿಂದ ಖರೀದಿಸಿದ ಚಿಕನ್ ಶವರ್ಮ ಸೇವಿಸಿದ 19 ವರ್ಷದ ಯುವಕನೊಬ್ಬ ಮೃತಪಟ್ಟ ಘಟನೆಯ ನಂತರ ಪೊಲೀಸರು ಇಬ್ಬರು ಮಾರಾಟಗಾರರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಪ್ರಥಮೇಶ್ ಭೊಕ್ಸೆ ಎಂಬಾತ ಟ್ರಾಂಬ
ಮುಂಬೈ: ಏರುತ್ತಿರುವ ತಾಪಮಾನದ ಹಿನ್ನೆಲೆಯಲ್ಲಿ ಹವಾನಿಯಂತ್ರಿತ ಲೋಕಲ್ ರೈಲುಗಳಲ್ಲಿ ಪ್ರಯಾಣಿಸಲು ಹೆಚ್ಚು ಬಯಸುತ್ತಿರುವ ಹಿನ್ನೆಲೆಯಲ್ಲಿ ಎಸಿ ಸೀಟುಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಮೇ 6ರಂದು ಪಶ್ಚಿಮ ರೈಲ್ವೆ 3,737 ಸೀಸನ್
ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪದ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳ
ಹೊಸದಿಲ್ಲಿ : ಮೂರು ಹಂತದ ಚುನಾವಣೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರ ಕುರ್ಚಿ ಅಲುಗಾಡುತ್ತಿದೆ. ಅವರು ತಮ್ಮದೇ ಸ್ನೇಹಿತರ ಮೇಲೆ ದಾಳಿ ಮಾಡಲು ಪ್ರಾರಂಭಿಸಿದ್ದಾರೆ. ಇದು ಫಲಿತಾಂಶಗಳ ನೈಜ ಪ್ರವೃತ್ತಿಯನ್ನು ತೋರಿಸುತ್ತದೆ ಎ
ಬೆಂಗಳೂರು : ಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳ್ಳುತ್ತೀರಿ?. ನಿಮ್ಮ ಸುಳ್ಳುಗಳನ್ನು ಬಯಲು ಮಾಡಲು ಅವಕಾಶ ಕೊಟ್ಟು ಸಮಾಜದ ಎದುರು ಯಾಕೆ ಬೆತ್ತಲಾಗುತ್ತೀರಿ ಎಂದು ಸಿಎಂ ಸಿದ್ದರಾಮಯ್ಯ
ಹೈದರಾಬಾದ್: ತೆಲಂಗಾಣದಲ್ಲಿ ಬುಧವಾರ ನಡೆದ ರ್ಯಾಲಿಯಲ್ಲಿ ಕೈಗಾರಿಕೋದ್ಯಮಿಗಳಾದ ಅಂಬಾನಿ ಮತ್ತು ಅದಾನಿ ವಿಚಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇತ್ತೀಚೆಗೆ ಮೌನವಾಗಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಪ್
ದೇಶದಲ್ಲಿ ವ್ಯಕ್ತಿಗಳು ಮತ್ತು ಕುಟುಂಬಗಳ ಮೇಲೆ ಥಲಸ್ಸೆಮಿಯಾದ ಪರಿಣಾಮವನ್ನು ಪರಿಹರಿಸಲು ತಡೆಗಟ್ಟುವಿಕೆ, ವಾಹಕ ಸ್ಕ್ರೀನಿಂಗ್ ಮೂಲಕ ಆರಂಭಿಕ ಪತ್ತೆ ಮತ್ತು ಸರಿಯಾದ ನಿರ್ವಹಣೆಯ ಮೇಲೆ ಕೇಂದ್ರೀಕರಿಸಿದ ಹಲವಾರು ಉಪಕ್ರಮಗಳ
ಬೆಂಗಳೂರು : ಪ್ರಸಕ್ತ (2023-24) ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಮೇ.9ರಂದು ಪ್ರಕಟಗೊಳ್ಳಲಿದೆ. ಗುರುವಾರ ಬೆಳಗ್ಗೆ10.30 ಗಂಟೆಗೆ https://karresults.nic.in/ ಜಾಲತಾಣದಲ್ಲಿ ಪ್ರಕಟವಾಗಲಿದೆ. ಮಾ.25ರಿಂದ ಎ.06ರವರೆಗೆ ಎಸೆಸೆಲ್ಸಿ ಪರೀಕ್
ಹೈದರಾಬಾದ್: ದೇಶದಲ್ಲಿ ನಡೆಯುತ್ತಿರುವ ಮೂರನೆ ಹಂತದ ಸಾರ್ವತ್ರಿಕ ಚುನಾವಣೆಯ ನಂತರ ಕಾಂಗ್ರೆಸ್ ಹಾಗೂ ಅದರ ಇಂಡಿ ಮೈತ್ರಿಕೂಟದ ಮೂರನೆಯ ಫ್ಯೂಸ್ ಸುಟ್ಟು ಹೋಗಿದೆ ಎಂದು ಬುಧವಾರ ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯವಾಡಿದರು. ತೆ
ಛತ್ರಪತಿ ಶಿವಾಜಿನಗರ: ಇವಿಎಂಗಳನ್ನು ತಿರುಚಲು ಶಿವಸೇನೆ (ಉದ್ಧವ್ ಠಾಕ್ರೆ) ಬಣದ ನಾಯಕ ಅಂಬಾದಾಸ್ ದಾನ್ವೆ ಬಳಿ 2.5 ಕೋಟಿ ರೂ. ಗೆ ಬೇಡಿಕೆಯಿಟ್ಟ ಆರೋಪದಲ್ಲಿ ಯೋಧನೊಬ್ಬನನ್ನು ಮಹಾರಾಷ್ಟ್ರದ ಛತ್ರಪತಿ ಶಿವಾಜಿನಗರದಲ್ಲಿ ಪೊಲೀಸರು
ಹಿಸ್ಸಾರ್: ಹರ್ಯಾಣದಲ್ಲಿ ಬಿಜೆಪಿ ಸರಕಾರಕ್ಕೆ ಮೂವರು ಪಕ್ಷೇತರ ಶಾಸಕರು ಬೆಂಬಲ ಹಿಂತೆಗೆದುಕೊಂಡ ಒಂದು ದಿನದ ಬಳಿಕ, JJP ನಾಯಕ ದುಶ್ಯಂತ್ ಚೌಟಾಲ ಅವರು, ನೈತಿಕ ಆಧಾರದ ಮೇಲೆ ಮುಖ್ಯಮಂತ್ರಿ ನಯಾಬ್ ಸೈನಿ ರಾಜೀನಾಮೆ ನೀಡಬೇಕೆಂದು ಒ
ಮಂಗಳೂರು: ದ.ಕ. ಜಿಲ್ಲೆ ಶಿಕ್ಷಣ ಕಾಶಿ, ಮೆಡಿಕಲ್ ಹಬ್ ಆಗಿ ಮಾತ್ರವೇ ಗುರುತಿಸಿಕೊಂಡಿರುವುದಲ್ಲ, ಟೆಂಪಲ್ ಟೂರಿಸಂ ಜೊತೆಗೆ, ಆಕರ್ಷಕ ಬೀಚ್ ತಾಣಗಳಾಗಿಯೂ ಆಕರ್ಷಣೀಯವಾಗಿದೆ. ಹೀಗಾಗಿಯೇ ಬಿರು ಬಿಸಿಲು, ಬಿಸಿ ಗಾಳಿಯ ಹೊರತಾಗಿಯೂ ದ.ಕ
ಹೊಸದಿಲ್ಲಿ: ದಿಲ್ಲಿ ಬಿಜೆಪಿ ಘಟಕದ ಹಲವು ನಾಯಕರು ಬುಧವಾರ ರಾಜಧಾನಿಯಲ್ಲಿರುವ ಆಪ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು. ನಿಷೇಧಿತ ಸಿಖ್ ತೀವ್ರಗಾಮಿ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್ನಿಂದ ದೇಣಿಗೆ ಸ್ವೀಕರಿಸಿದ್ದಾರ
ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಬಿಜೆಪಿಯ ಬಹುತೇಕ ನಾಯಕರು ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡಿದ್ದಾರೆ. ಇದು ದೇಶದ ನಾಗರಿಕರಲ್ಲಿ ಭಯ ಉಂಟುಮಾಡಿದೆ ಮತ್ತು ಲೋಕಸಭೆಯ ಮೊದಲ ಮತ್ತು ಎರಡನೆಯ ಹಂತದ ಚ
ಬೀದರ್ : ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಿರುವುದಾಗಿ ವರದಿಯಾಗಿದೆ. ಮಂಗಳವಾರ ಬೆಳಿಗ್ಗೆ ಪಟ್ಟಣದ ನಾಲಂದಾ ಪ್ರಾಥಮಿಕ ಶಾಲ
ವಾಷಿಂಗ್ಟನ್: ತನ್ನ ಇಚ್ಛೆಗೆ ವಿರುದ್ಧವಾಗಿ ದಕ್ಷಿಣ ಗಾಝಾ ನಗರವಾದ ರಫಾ ಮೇಲೆ ಪೂರ್ಣಪ್ರಮಾಣದ ಆಕ್ರಮಣ ನಡೆಸಲು ಇಸ್ರೇಲ್ ನಿರ್ಧರಿಸಿರುವುದರ ವಿರುದ್ಧ ಕಳವಳ ವ್ಯಕ್ತಪಡಿಸಿರುವ ಅಮೆರಿಕ, ಇಸ್ರೇಲ್ ಗೆ ಸಾಗಣೆ ಮಾಡಬೇಕಿದ್ದ ಬಾ
ಭುಬನೇಶ್ವರ್: ಎಐ ಚಾಲಿತ ಸರ್ವೇಕ್ಷಣೆ ಮತ್ತು ಇತರ ಯೋಜನೆಗಳಿಗಾಗಿ ಐಐಟಿ ಭುಬನೇಶ್ವರ ಜೊತೆಗೆ ಡಿಫೆನ್ಸ್ ರಿಸರ್ಚ್ ಎಂಡ್ ಡೆವಲೆಪ್ಮೆಂಟ್ ಆರ್ಗನೈಸೇಶನ್ (DRDO) ಸಹಯೋಗ ಮಾಡಲಿದೆ. ಈ ಕುರಿತಂತೆ ಡಿಆರ್ಡಿಒ ಮತ್ತು ಐಐಟಿ ಭುಬನ
ಕಾರ್ಕಳ: ಸುಡುಮದ್ದು ತಯಾರಿಕಾ ಘಟಕ ಸಿಡಿದು ಇಬ್ಬರು ಮಹಿಳೆಯರಿಗೆ ಗಾಯಗಳಾದ ಘಟನೆ ಕಾರ್ಕಳ ತಾಲೂಕಿನ ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಬುಧವಾರ ನಡೆದಿದೆ. ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂ
ಹೊಸದಿಲ್ಲಿ: ಕ್ಯಾಬಿನ್ ಸಿಬ್ಬಂದಿಗಳ ಕೊರತೆಯಿಂದಾಗಿ ಏರ್ ಇಂಡಿಯಾ ಎಕ್ಸ್ಪ್ರೆಸ್ ತನ್ನ 80ಕ್ಕೂ ಹೆಚ್ಚು ವಿಮಾನಯಾನಗಳನ್ನು ರದ್ದುಗೊಳಿಸಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಟಾಟಾ ಸಮೂಹದ ಒಡೆತನದ ಏರ್ ಇಂಡಿಯಾ ಎಕ
ಪ್ರಿಯಾಂಕಾ ಕರ್ನಾಟಕದಲ್ಲಿ ಮಾತನಾಡಲಿ, ಗುಜರಾತಿನಲ್ಲಿ ಮಾತನಾಡಲಿ, ಉತ್ತರ ಪ್ರದೇಶ, ಮಧ್ಯಪ್ರದೇಶಗಳಲ್ಲಿ ಮಾತಾಡಲಿ, ಅವರು ಎತ್ತುವ ಪ್ರಶ್ನೆಗಳು, ಜನರಿಗೆ ಅರ್ಥ ಮಾಡಿಸುವ ರೀತಿ ಗಮನ ಸೆಳೆಯುತ್ತಿದೆ. ಬಿಜೆಪಿಗೆ ಈಗಾಗಲೇ ಒಂದು
Photo: PTI ಹೊಸದಿಲ್ಲಿ : COVID-19 ಸಾಂಕ್ರಾಮಿಕ ರೋಗದ ತನ್ನ ಲಸಿಕೆಯನ್ನು ವಿಶ್ವಾದ್ಯಂತ ಹಿಂತೆಗೆಯುವುದಾಗಿ ಕೋವಿಶೀಲ್ಡ್ ಲಸಿಕೆ ತಯಾರಿಕಾ ಕಂಪೆನಿ ಅಸ್ಟ್ರಾಜೆನೆಕಾ ಮಂಗಳವಾರ ಹೇಳಿದೆ. ಮಾರುಕಟ್ಟೆಯಲ್ಲಿ ಈಗಾಗಲೇ ಹಲವು ಕೋವಿಡ್ ಲಸಿಕೆಗ
ಬೆಟೂಲ್, ಮಧ್ಯಪ್ರದೇಶ: ಚುನಾವಣಾ ಸಿಬ್ಬಂದಿ ಮತ್ತು ಎಲೆಕ್ಟ್ರಾನಿಕ್ ಮತ ಯಂತ್ರಗಳನ್ನು ಒಯ್ಯುತ್ತಿದ್ದ ಬಸ್ ನಲ್ಲಿ ಬೆಂಕಿ ಅನಾಹುತ ಸಂಭವಿಸಿ, ಕೆಲ ಇವಿಎಂಗಳಿಗೆ ಹಾನಿಯಾಗಿದೆ ಎಂದು ಹಿರಿಯ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ
ಮಂಗಳೂರು, ಮೇ.8 ನಗರದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ 17 ವರ್ಷ ಪ್ರಾಯದ ಬಾಲಕನ
ಭಟ್ಕಳ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಭಟ್ಕಳ ವಿಧಾನಸಭಾ ಕ್ಷೇತ್ರಕ್ಕೆ ಮಂಗಳವಾರದಂದು ಚುನಾವಣೆ ನಡೆದಿದ್ದು ಶೆ.76 ಮತದಾನ ದಾಖಲಾಗಿದೆ ಎಂದು ವರದಿಯಾಗಿದೆ. ಮಂಗಳವಾರ ಬೆಳಗ್ಗೆ ಇಂದಲೇ ಅತ್ಯಂತ ಬಿರುಸಿನಿಂದ ಆರಂಭ
ಬೆಂಗಳೂರು : ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆಯ ಅಪಹರಣ ಆರೋಪ ಪ್ರಕರಣ ಸಂಬಂಧ ಎಸ್ಐಟಿ ವಶದಲ್ಲಿರುವ ಎಚ್.ಡಿ.ರೇವಣ್ಣ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಮಂಗಳವಾರ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡ
ಮಂಗಳೂರು, ಮೇ 7: ಬಾಕಿ ವೇತನಕ್ಕೆ ಪಾವತಿಸುವಂತೆ ಆಗ್ರಹಿಸಿ ತುರ್ತು ಸೇವೆಯ 108 ಆಂಬುಲೆನ್ಸ್ ಚಾಲಕರ ಮುಷ್ಕರಕ್ಕೆ ಸಿದ್ಧತೆ ನಡೆಸಿದ್ದರೂ ದ.ಕ.ಜಿಲ್ಲೆಯಲ್ಲಿ ಅದಕ್ಕೆ ಸ್ಪಂದನ ಸಿಕ್ಕಿಲ್ಲ. ಜಿಲ್ಲೆಯಲ್ಲಿರುವ 26 ಆಂಬುಲೆನ್ಸ್ ಚಾಲಕ
ಹೊಸದಿಲ್ಲಿ :ದಾರಿ ತಪ್ಪಿಸುವ ಜಾಹೀರಾತುಗಳ ಬಗ್ಗೆ ಕಠಿಣ ನಿಲುವನ್ನು ತಾಳಿರುವ ಸುಪ್ರೀಂಕೋರ್ಟ್, ಯಾವುದೇ ಉತ್ಪನ್ನ ಅಥವಾ ಸೇವೆಯ ವಾಣಿಜ್ಯ ಜಾಹೀರಾತು ಮೋಸದಿಂದ ಕೂಡಿರುವುದು ಪತ್ತೆಯಾದಲ್ಲಿ ಅವುಗಳಲ್ಲಿ ಕಾಣಿಸಿಕೊಂಡಿರುವ ಸ
ಸಂಭಾಲ್ : ಸಾರ್ವತ್ರಿಕ ಚುನಾವಣೆಯ 7ನೇ ಹಂತದ ಮೂರನೇ ಸುತ್ತಿನಲ್ಲಿ ಮತದಾನ ಮಾಡುವುದರಿಂದ ತಮ್ಮನ್ನು ತಡೆಯಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ ಎಂದು ಉತ್ತರಪ್ರದೇಶ ಸಂಭಾಲ್ ಲೋಕಸಭಾ ಕ್ಷೇತ್ರದ ಮುಸ್ಲಿಂ ಮತದಾರರು ಆರೋಪಿ
ಹೊಸದಿಲ್ಲಿ: ಮುಂದಿನ ವರ್ಷ ನಿಗದಿಯಾಗಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಕೇಂದ್ರ ಸರಕಾರ ಅನುಮತಿ ನೀಡಿದರೆ ಮಾತ್ರ ಭಾರತ ಕ್ರಿಕೆಟ್ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುವುದು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡ
ಮುಂಬೈ: ರೋಹಿತ್ ಶರ್ಮಾ ದಣಿದಿದ್ದು, ಟಿ20 ವಿಶ್ವಕಪ್ ಗೆ ಮೊದಲು ಫ್ರೆಶ್ ಆಗಿರಲು ಅವರಿಗೆ ಕ್ರಿಕೆಟ್ನಿಂದ ವಿರಾಮದ ಅಗತ್ಯವಿದೆ ಎಂದು ಆಸ್ಟ್ರೇಲಿಯ ತಂಡದ ಮಾಜಿ ನಾಯಕ ಮೈಕಲ್ ಕ್ಲಾರ್ಕ್ ಅಭಿಪ್ರಾಯಪಟ್ಟಿದ್ದಾರೆ. ಭಾರತ ಕ್ರಿಕೆಟ್
ಮಂಗಳೂರು, ಮೇ 7: ಬುಧವಾರ ಅಸ್ತಮಿಸಿದ ಗುರುವಾರ ರಾತ್ರಿ ಝುಲ್ಕಹದ್ ತಿಂಗಳ ಪ್ರಥಮ ಚಂದ್ರದರ್ಶನವಾಗವ ಸಾಧ್ಯತೆ ಇದೆ. ಹಾಗಾಗಿ ಈ ಬಗ್ಗೆ ಮಾಹಿತಿ ಹೊಂದಿದ ಮುಸ್ಲಿಮರು ದ.ಕ. ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯ
ಜಿದ್ದಾ: ಏಶ್ಯನ್ ಗೇಮ್ಸ್ನಲ್ಲಿ ಕಂಚಿನ ಪದಕ ವಿಜೇತ ಅಹಿಕಾ ಮುಖರ್ಜಿ ಹಾಗೂ ಸುತೀರ್ಥ ಮುಖರ್ಜಿ ಸೌದಿ ಸ್ಮ್ಯಾಶ್-2024ರ ಟೇಬಲ್ ಟೆನಿಸ್ ಟೂರ್ನಮೆಂಟ್ನಲ್ಲಿ ಮಂಗಳವಾರ ನಡೆದ 16ರ ಸುತ್ತಿನ ಪಂದ್ಯದಲ್ಲಿ ಜಪಾನ್ನ ಮಿಯು ನಾಗಸಕಿ ಹಾಗೂ ದ
ಮಂಗಳೂರು: ದುಬೈಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ಅಕ್ರಮವಾಗಿ ಸಾಗಾಟ ಮಾಡು ತ್ತಿದ್ದ 40,40,220 ರೂ. ಮೌಲ್ಯದ 24 ಕ್ಯಾರಟ್ನ 578 ಗ್ರಾಂ ತೂಕದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕಾಸರಗ
ಬೆಂಗಳೂರು: ಲೈಂಗಿಕ ಹಗರಣ ಪ್ರಕರಣ ಸಂಬಂಧ ನಾಪತ್ತೆಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಪತ್ತೆಗಾಗಿ 196 ರಾಷ್ಟ್ರಗಳಿಗೆ ಇಂಟರ್ ಪೋಲ್ ಮಾಹಿತಿ ರವಾನಿಸಿದೆ. ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಕೂಡ ಜಾರಿ
ಢಾಕಾ : ಸೆಲ್ಫಿ ತೆಗೆಯಲು ಬಂದ ಅಭಿಮಾನಿಯೊಬ್ಬನಿಗೆ ಹೊಡೆಯುವ ಮೂಲಕ ಬಾಂಗ್ಲಾದೇಶ ಕ್ರಿಕೆಟ್ ತಂಡದ ಆಲ್ರೌಂಡರ್ ಶಾಕಿಬ್ ಅಲ್ ಹಸನ್ ಸುದ್ದಿಯಲ್ಲಿದ್ದಾರೆ. ಢಾಕಾ ಪ್ರೀಮಿಯರ್ ಲೀಗ್ನ ನೇಪಥ್ಯದಲ್ಲಿ ಈ ಘಟನೆ ಸಂಭವಿಸಿದೆ ಎಂದು ಸ್ಥ
ಉಡುಪಿ, ಮೇ 7: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಪ್ರತಿಷ್ಠಿತ ಟೈಮ್ಸ್ ಹೈಯರ್ ಎಜುಕೇಶನ್ನ 2024ನೇ ಸಾಲಿನ ಏಷ್ಯಾ ಯೂನಿವರ್ಸಿಟಿ ರ್ಯಾಂಕಿಂಗ್ ನಲ್ಲಿ 201-250 ಶ್ರೇಣಿಯಲ್ಲಿ ಸ್ಥಾನವನ್ನು ಪಡೆದುಕೊಂಡಿದೆ. ಮಾಹೆ ಒಟ್ಟಾ
ಉಡುಪಿ: ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮಂಗಳವಾರ ಶಾಂತಿಯುತ ಮತದಾನ ನಡೆದಿದ್ದು, ಕ್ಷೇತ್ರದಲ್ಲಿ ಒಟ್ಟಾರೆಯಾಗಿ ಶೇ.76.40 ಮಂದಿ ಮತ ಚಲಾಯಿಸಿದ್ದಾರೆ ಎಂದು ಇಲ್ಲಿಗೆ ಬಂದ
ರಾಯಪುರ : ಚತ್ತೀಸ್ ಗಡದ ಕೋರ್ಬಾ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಭೇಡ್ರಾಪಾನಿ ಗ್ರಾಮದ ನಿವಾಸಿ ಶಾಂತಿ ಬಾಯಿ ಮಾರಾವಿಯ ಖಾತೆಯಲ್ಲಿ ಒಂದು ಪೈಸೆ ಇಲ್ಲದೆ ‘ಝಿರೋ ಬ್ಯಾಲೆನ್ಸ್ ’ಮೂಲಕ ದೇಶದ ಗಮನವನ್
ಉಡುಪಿ, ಮೇ 7: ಹೂಡಿಕೆಗೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಕಾಡುಬೆಟ್ಟು ನಿವಾಸಿ ಸುದರ್ಶನ(28) ಎಂಬವರಿಗೆ ಟಾಸ್ಕ್ ನ
ಹೊಸದಿಲ್ಲಿ: ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ‘‘ಗುಡ್ ಟಚ್ (ಸದ್ಭಾವನೆಯುಳ್ಳ ಸ್ಪರ್ಶ) ಹಾಗೂ ‘‘ಬ್ಯಾಡ್ ಟಚ್ (ಕೆಟ್ಟ ಭಾವನೆಯುಳ್ಳ ಸ್ಪರ್ಶ) ಬಗ್ಗೆ ತಿಳಿಹೇಳಿದರಷ್ಟೇ ಸಾಕಾಗುವುದಿಲ್ಲ.ಈಗಿನ ವರ್ಚುವಲ್ (ಅಭೌತಿಕ) ಜಗತ್ತಿನಲ್ಲಿ
ಕುಂದಾಪುರ, ಮೇ 7: ಬಾಯಾರಿಕೆಗೆ ನದಿಯ ನೀರು ಕುಡಿಯುವ ಹೋದ ಅಪರಿಚಿತ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಮೇ 6ರಂದು ಸಂಜೆ ವೇಳೆ ಕಂದಾವರ ಗ್ರಾಮದ ಸಟ್ವಾಡಿ ಎಂಬಲ್ಲಿ ನಡೆದಿದೆ. ಕಂದಾವರ ಪರಿಸರದಲ್ಲಿ
ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿತರಾಗಿರುವ ‘ನ್ಯೂಸ್ ಕ್ಲಿಕ್’ ಸುದ್ದಿ ವೆಬ್ ಸೈಟ್ನ ಮಾನವ ಸಂಪನ್ಮೂಲಗಳ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರಬರ್ತಿಯನ್ನು ಬಿಡುಗಡೆಗೊಳಿಸಲು ದಿಲ್ಲಿ ಹೈಕೋರ್ಟ
ಅಮರಾವತಿ: ಪರಸ್ಪರರ ವಿರುದ್ಧ ನೀಡಿರುವ ಹೇಳಿಕೆಗಳಲ್ಲಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದಕ್ಕಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಮತ್ತು ತೆಲುಗು ದೇಶಮ್ ಪಕ್ಷದ ಮುಖ್ಯಸ್ಥ ಎನ್. ಚಂದ್
ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣವೊಂದರಲ್ಲಿ, ತನಿಖೆಗೆ ಕರೆಯಲಾಗಿರುವ ತಮಿಳುನಾಡಿನ ಐವರು ಜಿಲ್ಲಾಧಿಕಾರಿಗಳಿಗೆ ಕಿರುಕುಳ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಜಾರಿ ನಿರ್ದೇಶನಾಲಯ(ಈಡಿ)ಕ್ಕೆ ಮೌಖಿಕ ಸೂಚನೆ
ನ್ಯೂಯಾರ್ಕ್: ಅಮೆರಿಕದ ನ್ಯೂಯಾರ್ಕ್ ರಾಜ್ಯದ ಸೆಂಟ್ರಲ್ ಪಾರ್ಕ್ನಲ್ಲಿ ಫೆಲೆಸ್ತೀನ್ ಬೆಂಬಲಿಸಿ ಪ್ರತಿಭಟನೆ ನಡೆಸುತ್ತಿದ್ದವರು ಅಮೆರಿಕದ ಧ್ವಜಕ್ಕೆ ಬೆಂಕಿ ಹಚ್ಚಿದರು ಹಾಗೂ ಸೆಂಟ್ರಲ್ ಪಾರ್ಕ್ನಲ್ಲಿರುವ ಪ್ರಥಮ ವಿಶ್ವ
ಬೈಂದೂರು, ಮೇ 7: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಹೇರೂರು ಗ್ರಾಮದ ರಾಗಿಹಕ್ಲು ಕಟ್ಕೇರಿ ನಿವಾಸಿ ಎಚ್.ಶೇಖರ ಗೌಡ(40) ಎಂಬವರು ಮೇ 5ರಂದು ಮಧ್ಯಾಹ್ನ ಕಟ್ಟಿಂಗ್ ಶಾಪ್ಗೆ ಹೋಗಿ ಬರುವುದಾಗಿ ಹೇಳಿ ಹೋದವರು ನಾಪತ್ತೆಯಾಗಿದ್ದಾರೆ.
ರಾಂಚಿ : ಜಾರ್ಖಂಡ್ ಸಚಿವ ಆಲಂಗಿರ್ ಆಲಂ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಗೆ ನಂಟು ಹೊಂದಿದ ನಿವಾಸದಿಂದ ದೊಡ್ಡ ಪ್ರಮಾಣದ ನಗದನ್ನು ಜಾರಿ ನಿರ್ದೇಶನಾಲಯ(ಈಡಿ) ವಶಪಡಿಸಿಕೊಂಡ ಒಂದು ದಿನದ ಬಳಿಕ ಮಂಗಳವಾರ ಬೆಳಗ್ಗೆ ಇಬ್ಬರನ್ನು ಬಂ
ಚಿಕ್ಕಮಗಳೂರು: ಬಿಸಿಲ ಧಗೆಯಿಂದ ರೋಸಿ ಹೋಗಿದ್ದ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಅಲ್ಲಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದ್ದು, ಗುಡುಗು, ಸಿಡಿಲು, ಗಾಳಿ ಹಾಗೂ ಆಲಿಕಲ್ಲು ಸಹಿತ ಮಳೆಯಿಂದಾಗಿ ಜಿಲ್ಲೆಯ ಜನರು ನಿಟ್ಟುಸಿರುವ ಬಿಟ
ಉಡುಪಿ, ಮೇ 7: ಮಲ್ಪೆಯ ಮುಖ್ಯ ರಸ್ತೆಯಲ್ಲಿರುವ ಸಿಟಿ ಸೆಂಟರ್ ವಾಣಿಜ್ಯ ಮಳಿಗೆ, ವಸತಿ ಸಮುಚ್ಛಯದಲ್ಲಿ ರಾತ್ರಿ 11 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ಆಪತ್ಭಾಂಧವ ಈಶ್ವರ್ ಮಲ್ಪೆ ಮತ್ತು ತಂಡ ಬೆಂಕಿ ನಂದ
ಕಠ್ಮಂಡು: ನೇಪಾಳದಲ್ಲಿ ಅಧಿಕಾರದಲ್ಲಿರುವ ಮೈತ್ರಿಕೂಟ ಸರಕಾರದ ಪ್ರಮುಖ ಮಿತ್ರಪಕ್ಷವಾಗಿರುವ ಜನತಾ ಸಮಾಜವಾದಿ ಪಾರ್ಟಿ-ನೇಪಾಳ(ಜೆಎಸ್ಪಿ-ಎನ್)ದ ಸಂಸದರು ಪಕ್ಷದ ನಾಯಕತ್ವದ ವಿರುದ್ಧ ಬಂಡೆದ್ದು ಹೊಸ ಪಕ್ಷವನ್ನು ರಚಿಸಿರುವುದ
ಶ್ರೀನಗರ : ಜಮ್ಮು ಹಾಗೂ ಕಾಶ್ಮೀರದ ಕುಲ್ಗಾಂವ್ ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ಶಂಕಿತ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಶಂಕಿತ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳ
ಉಡುಪಿ, ಮೇ 7: ಇಂದ್ರಾಳಿಯ ಯಕ್ಷಗಾನ ಕೇಂದ್ರದ ನೇತೃತ್ವದಲ್ಲಿ ಯಕ್ಷಗಾನ ವೇಷಭೂಷಣ ಮತ್ತು ಬಣ್ಣಗಾರಿಕೆ ತರಬೇತಿ ಶಿಬಿರವನ್ನು ಮೇ 6ರಿಂದ 13ರವರೆಗೆ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಶಿಬಿರವನ್ನು ಯಕ್ಷಗಾನ ಕೇಂದ್ರದ ಸಲಹಾಸಮಿತಿ ಸದ
ಉಡುಪಿ, ಮೇ7: ಕೌಶಲ್ಯಗಳು ಮನುಷ್ಯನನ್ನು ಬದುಕಿನುದ್ದಕ್ಕೂ ರಕ್ಷಿಸುತ್ತದೆ. ಅದರಲ್ಲೂ ಮೃದು ಕೌಶಲ್ಯಗಳು ಇಂದಿನ ಜೀವನದಲ್ಲಿ ಅತೀ ಅಗತ್ಯವಾಗಿದೆ. ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ಈ ಕೌಶಲ್ಯ ಗಳನ್ನು ಕಲಿಸುತ್ತವೆ ಎಂದು ನಿ
ಲಂಡನ್: ಸ್ಥಳೀಯ ಚುನಾವಣೆಗಳಲ್ಲಿ ಆಡಳಿತಾರೂಢ ಪಕ್ಷಕ್ಕೆ ಆಗಿರುವ ಹಿನ್ನಡೆಯ ಕಾರಣ ತಕ್ಷಣ ಸಾರ್ವತ್ರಿಕ ಚುನಾವಣೆಗೆ ಆಗ್ರಹಿಸಿ ಪ್ರಧಾನಿ ರಿಷಿ ಸುನಾಕ್ ಸರಕಾರದ ವಿರುದ್ಧ ಸಂಸತ್ನಲ್ಲಿ ಅವಿಶ್ವಾಸ ನಿರ್ಣಯ ಮಂಡಿಸುವುದಾಗಿ ಲ
ಬೆಂಗಳೂರು : ನಗರದಲ್ಲಿ ಮಳೆ ಸುರಿದ ಹಿನ್ನೆಯಲ್ಲಿ ಬೆಸ್ಕಾಂ ಸಹಾಯವಾಣಿ 1912ಗೆ ದೂರುಗಳು ಹರಿದು ಬಂದಿದ್ದು, ಕರೆಗಳ ಒತ್ತಡದಿಂದಾಗಿ ಗ್ರಾಹಕರಿಗೆ 1912 ಸಂಪರ್ಕ ಸಾಧ್ಯವಾಗುತ್ತಿಲ್ಲ. ಹೀಗಾಗಿ ಬೆಸ್ಕಾಂ ಗ್ರಾಹಕರಿಗೆ ಪರ್ಯಾಯ ವಾಟ್ಸ