SENSEX
NIFTY
GOLD
USD/INR

Weather

24    C
... ...View News by News Source
ಮಂಗೋಲಿಯ ತಂಡವನ್ನು 12 ರನ್‌ಗೆ ಆಲೌಟ್ ಮಾಡಿದ ಜಪಾನ್!

ಹೊಸದಿಲ್ಲಿ : ಮಂಗೋಲಿಯ ತಂಡ ಸಾನೊದಲ್ಲಿ ಬುಧವಾರ ನಡೆದ ಆತಿಥೇಯ ಜಪಾನ್ ವಿರುದ್ಧದ ಟಿ20 ಪಂದ್ಯದಲ್ಲಿ 205 ರನ್‌ನಿಂದ ಹೀನಾಯವಾಗಿ ಸೋಲುಂಡಿದೆ. ಮಂಗೋಲಿಯ 7 ತಿಂಗಳ ಹಿಂದೆಯಷ್ಟೇ ಏಶ್ಯನ್ ಗೇಮ್ಸ್‌ನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್

8 May 2024 10:03 pm
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ಮಹಿಳಾ ಕಾಂಗ್ರೆಸ್‌ನಿಂದ ಪೊರಕೆ ಹಿಡಿದು ಪ್ರತಿಭಟನೆ

ಉಡುಪಿ, ಮೇ 8: ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ವಿರೋಧಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಮಹಿಳೆಯರು ಬುಧವಾರ ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಪೊರಕೆ ಹಿಡಿದು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ

8 May 2024 10:03 pm
ಕಾಂಗ್ರೆಸ್ ಕ್ರಿಕೆಟ್ ತಂಡದಲ್ಲಿ ಮುಸಲ್ಮಾನರಿಗೆ ಆದ್ಯತೆ ನೀಡಲಿದೆ : ಪ್ರಧಾನಿ ನರೇಂದ್ರ ಮೋದಿ

ಭೋಪಾಲ : ಧರ್ಮದ ಆಧಾರದಲ್ಲಿ ಕ್ರೀಡೆಗಳಲ್ಲಿ ಮುಸಲ್ಮಾನರಿಗೆ ಪ್ರಾಶಸ್ತ್ಯ ನೀಡಲು ಕಾಂಗ್ರೆಸ್ ಪಕ್ಷವು ಉದ್ದೇಶಿಸಿದೆ, ಕ್ರಿಕೆಟ್ ತಂಡದಲ್ಲಿ ಯಾರು ಇರುತ್ತಾರೆ ಮತ್ತು ಯಾರು ಇರುವುದಿಲ್ಲ ಎನ್ನುವುದನ್ನು ಅದು ನಿರ್ಧರಿಸಲಿದೆ

8 May 2024 10:01 pm
ಕನ್ನಡ ಸಂಘ ಅಲ್ ಐನ್‌ ಇದರ 21ನೇ ವಾರ್ಷಿಕೋತ್ಸವ

ಮಂಗಳೂರು ,ಮೇ 8: ಅರಬ್ ಸಂಯುಕ್ತ ಸಂಸ್ಥಾನದ ಕನ್ನಡ ಸಂಘ ಅಲ್ ಐನ್ ಇದರ 21ನೇ ವಾರ್ಷಿಕೋತ್ಸವ ಅಲ್ ಐನ್‌ನ ಬ್ಲುರಾಡಿಸನ್ಸ್ ಹೋಟೆಲ್‌ನಲ್ಲಿ ನಡೆಯಿತು. ಉದ್ಯಮಿಗಳಾದ ಜೋಸೆಫ್ ಮಥಾಯಸ್, ಹರೀಶ್ ಶೇರಿಗಾರ್, ಮಹಮ್ಮದ್ ಇಬ್ರಾಹೀಂ , ಜಾನ್ ಲ

8 May 2024 10:00 pm
ಫೆಡರೇಶನ್ ಕಪ್-2024: ಒಲಿಂಪಿಕ್ಸ್ ಚಾಂಪಿಯನ್ ನೀರಜ್ ಚೋಪ್ರಾ ಸ್ಪರ್ಧೆ

ಹೊಸದಿಲ್ಲಿ : ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಮೇ 12ರಿಂದ 15ರ ತನಕ ಒಡಿಶಾದಲ್ಲಿ ನಡೆಯುವ 27ನೇ ಆವೃತ್ತಿಯ ಫೆಡರೇಶನ್ ಕಪ್ ನ್ಯಾಶನಲ್ ಚಾಂಪಿಯನ್‌ಶಿಪ್‌ನಲ್ಲಿ ಸ್ಪರ್ಧಿಸಲಿದ್ದಾರೆ. ಭುವನೇಶ್ವರದಲ್ಲಿ ಮೇ 1

8 May 2024 9:59 pm
ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

ಮಲ್ಪೆ, ಮೇ 8: ಸಮುದ್ರ ಮಧ್ಯೆ ಮೀನುಗಾರಿಕೆ ನಡೆಸುತ್ತಿದ್ದ ಬೋಟಿನಿಂದ ನೀರಿಗೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಮೇ 7ರಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ಕುಂದಾಪುರ ದೇವಲ್ಕುಂದ ಗ್ರಾಮದ ರಾಘವೇಂದ್ರ(45) ಎಂದು ಗುರ

8 May 2024 9:58 pm
ಮತಗಟ್ಟೆ ಬಳಿ ಮತ ಪ್ರಚಾರ: ಆಕ್ಷೇಪಿಸಿದಕ್ಕೆ ಹಲ್ಲೆ: ದೂರು ಪ್ರತಿದೂರು

ಕುಂದಾಪುರ: ಮತಗಟ್ಟೆ ಬಳಿ ಮತ ಪ್ರಚಾರ ಮಾಡುತ್ತಿರುವ ಬಗ್ಗೆ ಸಿಬ್ಬಂದಿಗೆ ಮಾಹಿತಿ ನೀಡಿದ ಕಾರಣಕ್ಕಾಗಿ ಇನ್ನೊಂದು ಪಕ್ಷದ ಕಾರ್ಯಕರ್ತರಿಗೆ ತಂಡವೊಂದು ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆ ಹಾಕಿದ ಘಟನೆ ನೇರಳಕಟ್ಟೆ ಎಂಬಲ್ಲಿ ನಡ

8 May 2024 9:54 pm
ನೀತಿ ಸಂಹಿತೆ ಉಲ್ಲಂಘನೆ: ಸಂಜು ಸ್ಯಾಮ್ಸನ್‌ಗೆ ದಂಡ

ಹೊಸದಿಲ್ಲಿ : ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ತನ್ನ ತಂಡ 20 ರನ್‌ನಿಂದ ಸೋತಿರುವ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ.

8 May 2024 9:54 pm
ಉಡುಪಿ: ವಾಶ್ ರೂಮ್‌ನಲ್ಲಿ ಬಿದ್ದು ರಷ್ಯಾ ಮೂಲದ ಮಹಿಳೆ ಮೃತ್ಯು

ಉಡುಪಿ, ಮೇ 8: ವಾಶ್ ರೂಮ್‌ನಲ್ಲಿ ಸ್ನಾನ ಮಾಡುವ ವೇಳೆ ಬಿದ್ದು ರಶ್ಯಾ ಮೂಲದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಡುಪಿಯ ಪುತ್ತೂರು ಎಂಬಲ್ಲಿ ಮೇ 7ರಂದು ಬೆಳಗ್ಗೆ ನಡೆದಿದೆ. ಮೃತರನ್ನು ಸಲ್ಟನಟ್ ಬೆಕ್ಟೆನೋವಾ(51) ಎಂದು ಗುರುತಿಸಲಾಗಿದ

8 May 2024 9:52 pm
ಕುಂದಾಪುರ: ಮೇ 12ರಂದು ಕೃಷಿಕೂಲಿಕಾರರ ಬೃಹತ್ ಸಮಾವೇಶ

ಕುಂದಾಪುರ, ಮೇ 8: ಅಖಿಲ ಭಾರತ ಕೃಷಿಕೂಲಿಕಾರರ ಸಂಘದ (ಎಐಎಡಬ್ಲ್ಯುಯು) ವಿಸ್ತ್ರತ ಸಭೆ ಹಾಗೂ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕೆಲಸಗಾರರ ಗುಂಪಿನ ಕಾಯಕ ಬಂಧುಗಳ ಸಮಾವೇಶವನ್ನು ಕುಂದಾಪುರ ಕಾರ್ಮಿಕ ಭವನದ ಸಭಾಂಗಣದಲ್ಲ

8 May 2024 9:50 pm
ಉಡುಪಿ ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಳ: ಬೆಂಕಿ ಅವಘಡಗಳ ಬಗ್ಗೆ ಜಾಗೃತೆಗೆ ಸೂಚನೆ

ಉಡುಪಿ: ಪ್ರಸ್ತುತ ಜಿಲ್ಲೆಯಲ್ಲಿ ಕಡು ಬೇಸಿಗೆಯ ಹಿನ್ನೆಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಜಿಲ್ಲಾಡಳಿತದಿಂದ ಮತ್ತೆ ಕೆಲವು ನಿರ್ದೇಶನಗಳನ್ನು ನೀಡಿದೆ. ಬೇಸಿಗ

8 May 2024 9:48 pm
ಸುಳ್ಯದ ವಿವಿಧೆಡೆ ಮಳೆ| ಸಂಪಾಜೆಯಲ್ಲಿ ಮರ ಬಿದ್ದು ಮನೆಗಳಿಗೆ ಹಾನಿ

ಸುಳ್ಯ: ತಾಲೂಕಿನ ವಿವಿಧ ಭಾಗಗಳಲ್ಲಿ ಬುಧವಾರ ಸಂಜೆ ಮಳೆಯಾಗಿದೆ. ಬಹುತೇಕ ಕಡೆಗಳಲ್ಲಿ ಹನಿ ಮಳೆಯಾದರೆ ಕೆಲವೆಡೆ ಸಾಧಾರಣ ಮಳೆಯಾಗಿದೆ. ಸಂಪಾಜೆ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಗುಡುಗು, ಗಾಳಿ ಸಹೀತ ಮಳೆಯಾಗಿದೆ. ವಿವಿಧ ಭಾಗಗಳಲ್ಲ

8 May 2024 9:44 pm
ಮೇ 9ರಿಂದ ಅರಸ್ತಾನ ಉರೂಸ್ ಕಾರ್ಯಕ್ರಮ

ಮಂಗಳೂರು, ಮೇ 8: ಪಾವೂರು ಗ್ರಾಮದ ಮಲಾರ್ ಅರಸ್ತಾನದ ಅರ್ರಿಫಾಯಿಯಾ ನುಸ್ರತುಲ್ ಮುಸ್ಲಿಮೀನ್ ಅಸೋಸಿಯೇಶನ್‌ನ 48ನೆ ವಾರ್ಷಿಕೋತ್ಸವದ ಅಂಗವಾಗಿ ಮತಪ್ರವಚನ ಮತ್ತು ಅರಸ್ತಾನ ದರ್ಗಾ ಉರೂಸ್ ಕಾರ್ಯಕ್ರಮವು ಮೇ 9ರಿಂದ 12ರವರೆಗೆ ನಡೆಯಲ

8 May 2024 9:27 pm
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ| ಆಟೋ ಚಾಲಕರು - ಪ್ರಯಾಣಿಕರ ಮಧ್ಯೆ ಹೊಡೆದಾಟ

ಮಂಗಳೂರು, ಮೇ 8: ನಗರದ ಹಂಪನಕಟ್ಟೆ ಬಳಿಯ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಆಟೋ ಚಾಲಕರು ಮತ್ತು ರೈಲು ಪ್ರಯಾಣಿಕರು ಹೊಡೆದಾಡುವ ವೀಡಿಯೊ ಬುಧವಾರ ವೈರಲ್ ಆಗಿದೆ. ಮಹಿಳೆಯರು ಎಂಬುದನ್ನೂ ಗಮನಿಸದೆ ಆಟೊ ಚಾಲಕರು ಅಸಭ್ಯವಾಗಿ ವರ್ತಿಸ

8 May 2024 9:25 pm
ವಿದ್ಯಾಪೋಷಕ್ ಸನಿವಾಸ ಶಿಬಿರ ಉದ್ಘಾಟನೆ

ಉಡುಪಿ: ಯಕ್ಷಗಾನ ಕಲಾರಂಗದ ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ್ ವಿದ್ಯಾರ್ಥಿಗಳ ಐದು ದಿನಗಳ ಸನಿವಾಸ ಶಿಬಿರ ಬುಧವಾರ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‌ಮೆಂಟ್, ಟ್ರೈನಿಂಗ್ ರಿಸರ್ಚ್ ಸೆಂಟರ್‌ನಲ್ಲಿ ಪ್ರಾರಂಭಗೊಂ

8 May 2024 9:18 pm
ಸಿಎನ್‌ಜಿ ಅನಿಲ ಸಮಸ್ಯೆ ಪರಿಹಾರಕ್ಕೆ ನೂತನ ಸ್ಥಾವರ ನಿರ್ಮಾಣ; ಅದಾನಿ ಸಂಸ್ಥೆ ಭರವಸೆ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಮೇ 8: ಜಿಲ್ಲೆಯ ಉಡುಪಿ, ಕುಂದಾಪುರ, ಬೈಂದೂರು ಸೇರಿದಂತೆ ಜಿಲ್ಲೆಯಾದ್ಯಂತ ಇತ್ತೀಚಿನ ದಿನಗಳಲ್ಲಿ ಕಂಡು ಬಂದಿರುವ ಸಿಎನ್‌ಜಿ ಅನಿಲದ ಕೊರತೆಯ ಕುರಿತಂತೆ ಉತ್ತರಿಸಿರುವ ಅದಾನಿ ಟೋಟೆಲ್ ಗ್ಯಾಸ್ ಲಿಮಿಟೆಡ್ (ಎಟಿಜಿಎಲ್), ಜಿ

8 May 2024 9:16 pm
ಗುರುರಾಜ ಮಾರ್ಪಳ್ಳಿಗೆ ಯಕ್ಷ ವಿದ್ವಾಂಸ ಪ್ರಶಸ್ತಿ

ಉಡುಪಿ, ಮೇ8: ಉಡುಪಿಯ ಯಕ್ಷಗಾನ ಕಲಾರಂಗ ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ನೆನಪಿನಲ್ಲಿ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ ಹಿರಿಯ ಯಕ್ಷಗಾನ ಕಲಾವಿದ, ರಂಗಕರ್ಮಿ, ಸಂಗೀತಗಾರ, ವಿದ್ವಾಂಸ ಗುರುರಾಜ ಮಾರ್ಪಳ್ಳಿ ಆಯ್ಕೆಯಾಗಿ

8 May 2024 9:13 pm
ಮಲ್ಪೆ ಬೀಚ್ ಜೀವರಕ್ಷಕನಿಗೆ ತಂಡದಿಂದ ಹಲ್ಲೆ: ಪ್ರಕರಣ ದಾಖಲು

ಮಲ್ಪೆ, ಮೇ 8: ಮಲ್ಪೆ ಬೀಚ್‌ನ ಅಪಾಯಕಾರಿ ಸ್ಥಳಕ್ಕೆ ಈಜುತ್ತಿರುವ ಬಗ್ಗೆ ಆಕ್ಷೇಪಿಸಿದಕ್ಕೆ ಜೀವರಕ್ಷಕರಿಗೆ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಇಂದು ಸಂಜೆ ವೇಳೆ ನಡೆದಿದೆ. ಆರು ಜನರ ತಂಡವೊಂದು ಮಲ್ಪೆ ಬೀಚ್‌ನ ಸಮುದ್ರದಲ್ಲಿ ಈಜ

8 May 2024 9:10 pm
ಉಕ್ರೇನ್ ಯುದ್ಧಕ್ಕೆ ಭಾರತೀಯ ಪ್ರಜೆಗಳ ಮಾನವಕಳ್ಳಸಾಗಣೆ | ಸಿಬಿಐನಿಂದ ನಾಲ್ವರ ಬಂಧನ

ಹೊಸದಿಲ್ಲಿ : ರಶ್ಯ-ಉಕ್ರೇನ್ ಯುದ್ಧ ವಲಯಕ್ಕೆ ಭಾರತೀಯರನ್ನು ದೂಡಿದ ಮಾನವಕಳ್ಳಸಾಗಣೆ ಜಾಲದಲ್ಲಿ ಶಾಮೀಲಾಗಿದ್ದಾರೆಂಬ ಆರೋಪದಲ್ಲಿ ರಶ್ಯ ರಕ್ಷಣಾ ಸಚಿವಾಲಯದ ಗುತ್ತಿಗೆಯ ನೌಕರ ಸೇರಿದಂತೆ ನಾಲ್ವರನ್ನು ಸಿಬಿಐ ಶನಿವಾರ ಬಂಧಿಸ

8 May 2024 9:07 pm
“ಬಿಜೆಪಿ ನಾಯಕರ ವಿಭಜನವಾದಿ’’ ಭಾಷಣಗಳ ಬಗ್ಗೆ ಚುನಾವಣಾ ಆಯೋಗ ಕುರುಡಾಗಿದೆ” | ಚುನಾವಣಾ ಆಯೋಗದ ನೋಟಿಸ್‌ಗೆ ಖರ್ಗೆ ಉತ್ತರ

ಹೊಸದಿಲ್ಲಿ : ‘‘ವಿಭಜನವಾದಿ’’ ಮತ್ತು ‘‘ಕೋಮು’’ ಭಾಷಣಗಳನ್ನು ಮಾಡಿರುವುದಕ್ಕಾಗಿ ಬಿಜೆಪಿ ನಾಯಕರ ವಿರುದ್ಧ ದೂರುಗಳು ದಾಖಲಾದರೆ, ಅದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಲ್ಲ ಎಂಬ ಅಭಿಪ್ರಾಯವನ್ನು ಚುನಾವಣಾ ಆಯೋಗವು ಹೆಚ್ಚಿ

8 May 2024 9:03 pm
ಪ್ರಧಾನಿ ಮೋದಿ ಅಂಬಾನಿ - ಅದಾನಿಗೆ ಕೊಟ್ಟಷ್ಟೇ ಹಣವನ್ನು ನಾವು ಭಾರತದ ಬಡವರಿಗೆ ನೀಡುತ್ತೇವೆ : ರಾಹುಲ್ ಗಾಂಧಿ

ಹೊಸದಿಲ್ಲಿ : ಪ್ರಧಾನಿ ಮೋದಿಯವರೇ ಹೆದರಿಕೆಯಾಯ್ತಾ?. ನೀವು ಅಂಬಾನಿ - ಅದಾನಿಗೆ ಕೊಟ್ಟಷ್ಟೇ ಹಣವನ್ನು ನಾವು ಭಾರತದ ಬಡವರಿಗೆ ನೀಡುತ್ತೇವೆ ಎಂದು ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ. ತೆಲಂಗಾಣದಲ್ಲಿ ಬುಧವಾರ ಬಿಜೆಪಿಯ ಚುನಾವಣಾ

8 May 2024 9:00 pm
ಜೆಪಿ ನಡ್ಡಾ, ಬಿವೈ ವಿಜಯೇಂದ್ರ, ಅಮಿತ್ ಮಾಳವಿಯಾಗೆ ಹೈಗ್ರೌಂಡ್ಸ್ ಪೊಲೀಸರಿಂದ ನೋಟಿಸ್

ಬೆಂಗಳೂರು : ರಾಜ್ಯ ಬಿಜೆಪಿಯ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮುಸ್ಲಿಂ ಸಮುದಾಯವನ್ನು ಅವಮಾನಿಸುವ ರೀತಿಯಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯಾಧ್

8 May 2024 7:36 pm
ಮುನ್ನೆಚ್ಚರಿಕೆ ಕ್ರಮ ವಹಿಸಲು ಮೆಸ್ಕಾಂ ಸೂಚನೆ

ಮಂಗಳೂರು, ಮೇ 8: ಮಳೆಗಾಲದಲ್ಲಿ ಸಂಭವಿಸಬಹುದಾದ ಅವಘಡಗಳನ್ನು ತಪ್ಪಿಸುವ ಸಲುವಾಗಿ ಮುನ್ನೆಚ್ಚರಿಕೆ ವಹಿಸಲು ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿ (ಮೆಸ್ಕಾಂ) ಸೂಚನೆ ನೀಡಿದೆ. ಮಳೆಗಾಲದಲ್ಲಿ ತುಂಡಾಗಿ ಬಿದ್ದ ವಿದ್ಯುತ್

8 May 2024 7:27 pm
ಗ್ಯಾರೇಜು ಕಾರ್ಮಿಕರ ಅವಹೇಳನ: ಕ್ಷಮೆಯಾಚಿಸದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ

ಮಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋನಲ್ಲಿ ಗ್ಯಾರೇಜ್ ವೃತ್ತಿಯವರ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡನೀಯವಾಗಿದೆ. ತಕ್ಷಣ ವಾಹಿನಿಯವರು ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋ

8 May 2024 7:23 pm
ಪ್ರಜ್ಜಲ್‌ ಪ್ರಕರಣದಲ್ಲಿ ನೂರಾರು ಹಿಂದೂ ಮಹಿಳೆಯರ ಮಾಂಗಲ್ಯ, ಮಾನಹರಣ : ಸಚಿವ ಕೃಷ್ಣಬೈರೇಗೌಡ

ಬೆಂಗಳೂರು : ಪ್ರಪಂಚದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ನಾವು ಮಾತನಾಡುತ್ತಿದ್ದೇವೆ. ನೂರಾರು ಹಿಂದೂ ಮಹಿಳೆಯರ ಮಾಂಗಲ್ಯ, ಮಾನ, ಶೀಲಹರಣ, ಮನೆ ಹಾಳು ಮಾಡಿರುವ ಪ್ರಕರಣ ಇದಾಗಿದೆ ಎಂದು ಹಾಸನ ಸಂಸದ ಪ್ರಜ್ವಲ್ ರೇವಣ್

8 May 2024 7:22 pm
ಲೈನ್ ಫಾಲೋವರ್ ತಾಂತ್ರಿಕ ಸ್ಪರ್ಧೆ: ಬಂಟಕಲ್ಲು ಪ್ರಥಮ

ಶಿರ್ವ, ಮೇ 8: ಮಂಗಳೂರು ಯೆನಪೋಯ ಇನ್‌ಸ್ಟಿಟ್ಯೂಟ್ ಆಪ್‌ಟೆಕ್ನಾಲಜಿಯಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ರೋಬೋ ಸ್ಪರ್ಧೆ ‘ಯೆಂಟೆಕ್ ಮೇನಿಯಾ ರೋಬೋ ಪ್ಯೂಷನ್’ನ ಲಕ್ಷ್ಮಣ್ ರೀಖಾ (ಲೈನ್‌ಪಾಲೋವರ್)ತಾಂತ್ರಿಕ ಸ್ಪರ್ಧೆಯಲ್ಲ

8 May 2024 7:21 pm
ರಾಜ್ಯಮಟ್ಟದ ಮ್ಯಾನೇಜ್‌ಮೆಂಟ್ ಸ್ಪರ್ಧಾಕೂಟ ಸಮಾರೋಪ

ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ಸಾಂಸ್ಕೃತಿಕ -ತಾಂತ್ರಿಕ ಹಾಗೂ ಮ್ಯಾನೇಜ್ ಮೆಂಟ್ ಸ್ಪರ್ಧಾಕೂಟದ ಎರಡನೆಯ ದಿನದಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಸಂಸ್ಥೆಯ ಪ್ರಾ

8 May 2024 7:18 pm
ಬ್ರಹ್ಮಾವರ ಬಸ್ ನಿಲ್ದಾಣದಲ್ಲಿ ಉಚಿತ ಮಜ್ಜಿಗೆ ವಿತರಣೆ

ಬ್ರಹ್ಮಾವರ, ಮೇ 8: ಜಯಂಟ್ಸ್ ಗ್ರೂಪ್ ಮತ್ತು ಜನೌಷಧಿ ಬ್ರಹ್ಮಾವರ ಇದರ ವತಿಯಿಂದ ಬುಧವಾರ ಬ್ರಹ್ಮಾವರದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ರಿಗೆ ಸುಮಾರು 500ಲೋಟ ಮಜ್ಜಿಗೆಯನ್ನು ಉಚಿತವಾಗಿ ವಿತರಿಸಲಾಯಿತು. ವಾರಂಬಳ್ಳಿ ಗ್ರಾಮ ಪಂಚ

8 May 2024 6:54 pm
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಅವರ ಅಧ್ಯಕ್ಷತೆಯಲ್ಲಿ ಬುಧವಾರ ಉಡುಪಿ ಬ್ರಹ್ಮಗಿರಿಯ ಐಎಂಎ ಭವನದಲ್ಲಿ ಜರಗಿತು. ಸಂಘದ ವಾರ್ಷಿಕ ವರದಿಯನ್

8 May 2024 6:52 pm
ಮೂಡಿಗೆರೆ | ಕಾಡುಕೋಣ ದಾಳಿ : ಇಬ್ಬರು ಕಾರ್ಮಿಕರಿಗೆ ಗಾಯ

ಮೂಡಿಗೆರೆ : ಸೌದೆ ತರಲು ತೆರಳಿದ್ದ ಕೂಲಿ ಕಾರ್ಮಿಕರ ಮೇಲೆ ಕಾಡುಕೋಣ ದಾಳಿ ನಡೆಸಿದ ಪರಿಣಾಮ ಇಬ್ಬರು ಕೂಲಿ ಕಾರ್ಮಿಕರು ಗಾಯಗೊಂಡಿರುವ ಘಟನೆ ತಾಲೂಕಿನ ಮುದ್ರೆಮನೆ ಸಮೀಪದ ರಸ್ತೆಯಲ್ಲಿ ಬುಧವಾರ ನಡೆದಿರುವುದಾಗಿ ವರದಿಯಾಗಿದೆ. ತ

8 May 2024 6:43 pm
ಉಡುಪಿ ಮೂಲದ ವಿದ್ಯಾರ್ಥಿ ಮಂಗಳೂರಿನಲ್ಲಿ ಆತ್ಮಹತ್ಯೆ

ಮಂಗಳೂರು: ಉಡುಪಿ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವು ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ನಗರದ ಇಂಜಿನಿಯರಿಂಗ್ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿರುವ ನಿತೇ

8 May 2024 5:59 pm
ಬೆಳ್ತಂಗಡಿಯ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79) ಮೇ 8ರಂದು ಬುಧವಾರ ಸಂಜೆ 4 ಗಂಟೆಯ ಸುಮಾರಿಗೆ ಬೆಂಗಳೂರಿನ ಖಾಸಗಿ ಆಸ್

8 May 2024 5:51 pm
ತಾನು ಹೇಳಿದ ಸುಳ್ಳನ್ನು ಅಳಿಸಿಹಾಕುವುದೆಂದರೆ ವಾಂತಿ ಮಾಡಿ, ಅದನ್ನು ತಿಂದ ಹಾಗೆ : ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ತಾನು ಹೇಳಿದ ಸುಳ್ಳನ್ನು ಅಳಿಸಿಹಾಕುವುದೆಂದರೆ ವಾಂತಿ ಮಾಡಿ, ಅದನ್ನು ಮಾಡಿದವರೇ ತಿಂದ ಹಾಗೆ. ಸುಳ್ಳು ಹೇಳಿ ಸಿಕ್ಕಿಹಾಕಿಕೊಂಡ ರಾಜ್ಯ ಬಿಜೆಪಿಯು, ನಾವು ಸತ್ಯವನ್ನು ಬಿಚ್ಚಿಟ್ಟ ಕೂಡಲೇ ಸಾಮಾಜಿಕ ಮಾಧ್ಯಮಗಳಲ್ಲಿದ

8 May 2024 5:51 pm
ಎಚ್‌.ಡಿ.ಕುಮಾರಸ್ವಾಮಿಯವರು ʼಹಿಟ್‌ ಅಂಡ್‌ ರನ್‌ʼ ಗಿರಾಕಿ : ಡಿ.ಕೆ.ಶಿವಕುಮಾರ್

ಬೆಂಗಳೂರು : ಕುಮಾರಸ್ವಾಮಿ ಅವರು ಹಿಟ್‌ ಅಂಡ್‌ ರನ್‌ ಗಿರಾಕಿ ಅನ್ನೋದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತಿದೆ. ಅವರು ಈ ಹಿಂದಿನಿಂದಲೂ ಮಾಡಿದ ಆರೋಪಗಳು ಯಾವುದೂ ಸಾಬೀತಾಗಿಲ್ಲ, ಪ್ರಜ್ವಲ್‌ ರೇವಣ್ಣ ಸೆಕ್ಸ್‌ ಗೇಟ್‌ ಪ್ರಕರಣದ

8 May 2024 5:23 pm
ಚಿಕನ್‌ ಶವರ್ಮ ಸೇವಿಸಿದ ಯುವಕ ಮೃತ್ಯು: ಮಾರಾಟಗಾರರಿಬ್ಬರ ಬಂಧನ

ಮುಂಬೈ: ನಗರದ ಸ್ಟಾಲ್‌ ಒಂದರಿಂದ ಖರೀದಿಸಿದ ಚಿಕನ್‌ ಶವರ್ಮ ಸೇವಿಸಿದ 19 ವರ್ಷದ ಯುವಕನೊಬ್ಬ ಮೃತಪಟ್ಟ ಘಟನೆಯ ನಂತರ ಪೊಲೀಸರು ಇಬ್ಬರು ಮಾರಾಟಗಾರರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಪ್ರಥಮೇಶ್‌ ಭೊಕ್ಸೆ ಎಂಬಾತ ಟ್ರಾಂಬ

8 May 2024 5:03 pm
ಏರುತ್ತಿರುವ ತಾಪಮಾನ: ಎಸಿ ಲೋಕಲ್‌ ರೈಲುಗಳಿಗೆ ಹೆಚ್ಚಿದ ಬೇಡಿಕೆ

ಮುಂಬೈ: ಏರುತ್ತಿರುವ ತಾಪಮಾನದ ಹಿನ್ನೆಲೆಯಲ್ಲಿ ಹವಾನಿಯಂತ್ರಿತ ಲೋಕಲ್‌ ರೈಲುಗಳಲ್ಲಿ ಪ್ರಯಾಣಿಸಲು ಹೆಚ್ಚು ಬಯಸುತ್ತಿರುವ ಹಿನ್ನೆಲೆಯಲ್ಲಿ ಎಸಿ ಸೀಟುಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಮೇ 6ರಂದು ಪಶ್ಚಿಮ ರೈಲ್ವೆ 3,737 ಸೀಸನ್‌

8 May 2024 4:46 pm
ಪ್ರಜ್ವಲ್ ಪ್ರಕರಣ | SIT ಮುಂದೆ ದಾಖಲಾಗುವ ಪ್ರಕರಣಗಳಿಗೆ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪದ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳ

8 May 2024 4:37 pm
ಪ್ರಧಾನಿ ಮೋದಿಯವರ ಕುರ್ಚಿ 'ಅಲುಗಾಡುತ್ತಿದೆ', ಅವರು ತಮ್ಮದೇ 'ಸ್ನೇಹಿತರ' ಮೇಲೆ ದಾಳಿ ಆರಂಭಿಸಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ಹೊಸದಿಲ್ಲಿ : ಮೂರು ಹಂತದ ಚುನಾವಣೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರ ಕುರ್ಚಿ ಅಲುಗಾಡುತ್ತಿದೆ. ಅವರು ತಮ್ಮದೇ ಸ್ನೇಹಿತರ ಮೇಲೆ ದಾಳಿ ಮಾಡಲು ಪ್ರಾರಂಭಿಸಿದ್ದಾರೆ. ಇದು ಫಲಿತಾಂಶಗಳ ನೈಜ ಪ್ರವೃತ್ತಿಯನ್ನು ತೋರಿಸುತ್ತದೆ ಎ

8 May 2024 4:28 pm
ಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳ್ಳುತ್ತೀರಿ? : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ‌ ಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳ್ಳುತ್ತೀರಿ?. ನಿಮ್ಮ ಸುಳ್ಳುಗಳನ್ನು ಬಯಲು ಮಾಡಲು ಅವಕಾಶ ಕೊಟ್ಟು ಸಮಾಜದ ಎದುರು ಯಾಕೆ ಬೆತ್ತಲಾಗುತ್ತೀರಿ ಎಂದು ಸಿಎಂ ಸಿದ್ದರಾಮಯ್ಯ

8 May 2024 4:11 pm
“ನೀವೇನಾದರೂ ರಹಸ್ಯ ಒಪ್ಪಂದ ಮಾಡಿಕೊಂಡಿದ್ದೀರಾ?” | ಅಂಬಾನಿ, ಅದಾನಿ ಬಗ್ಗೆ ರಾಹುಲ್ ಮೌನವನ್ನು ಪ್ರಶ್ನಿಸಿದ ಪ್ರಧಾನಿ ಮೋದಿ

ಹೈದರಾಬಾದ್: ತೆಲಂಗಾಣದಲ್ಲಿ ಬುಧವಾರ ನಡೆದ ರ‍್ಯಾಲಿಯಲ್ಲಿ ಕೈಗಾರಿಕೋದ್ಯಮಿಗಳಾದ ಅಂಬಾನಿ ಮತ್ತು ಅದಾನಿ ವಿಚಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇತ್ತೀಚೆಗೆ ಮೌನವಾಗಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಪ್

8 May 2024 2:29 pm
ಆನುವಂಶಿಕ ರಕ್ತದ ಕಾಯಿಲೆ ಥಲಸ್ಸೆಮಿಯಾ

ದೇಶದಲ್ಲಿ ವ್ಯಕ್ತಿಗಳು ಮತ್ತು ಕುಟುಂಬಗಳ ಮೇಲೆ ಥಲಸ್ಸೆಮಿಯಾದ ಪರಿಣಾಮವನ್ನು ಪರಿಹರಿಸಲು ತಡೆಗಟ್ಟುವಿಕೆ, ವಾಹಕ ಸ್ಕ್ರೀನಿಂಗ್ ಮೂಲಕ ಆರಂಭಿಕ ಪತ್ತೆ ಮತ್ತು ಸರಿಯಾದ ನಿರ್ವಹಣೆಯ ಮೇಲೆ ಕೇಂದ್ರೀಕರಿಸಿದ ಹಲವಾರು ಉಪಕ್ರಮಗಳ

8 May 2024 2:20 pm
ನಾಳೆ (ಮೇ.9) ಎಸೆಸೆಲ್ಸಿ ಫಲಿತಾಂಶ ಪ್ರಕಟ

ಬೆಂಗಳೂರು : ಪ್ರಸಕ್ತ (2023-24) ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಮೇ.9ರಂದು ಪ್ರಕಟಗೊಳ್ಳಲಿದೆ. ಗುರುವಾರ ಬೆಳಗ್ಗೆ10.30 ಗಂಟೆಗೆ https://karresults.nic.in/ ಜಾಲತಾಣದಲ್ಲಿ ಪ್ರಕಟವಾಗಲಿದೆ. ಮಾ.25ರಿಂದ ಎ.06ರವರೆಗೆ ಎಸೆಸೆಲ್ಸಿ ಪರೀಕ್

8 May 2024 1:45 pm
ಮೂರನೇ ಹಂತದ ಮತದಾನದ ನಂತರ ಕಾಂಗ್ರೆಸ್ ಮತ್ತು ಇಂಡಿ ಮೈತ್ರಿಕೂಟದ ಫ್ಯೂಸ್ ಸುಟ್ಟು ಹೋಗಿದೆ : ಪ್ರಧಾನಿ ಮೋದಿ

ಹೈದರಾಬಾದ್: ದೇಶದಲ್ಲಿ ನಡೆಯುತ್ತಿರುವ ಮೂರನೆ ಹಂತದ ಸಾರ್ವತ್ರಿಕ ಚುನಾವಣೆಯ ನಂತರ ಕಾಂಗ್ರೆಸ್ ಹಾಗೂ ಅದರ ಇಂಡಿ ಮೈತ್ರಿಕೂಟದ ಮೂರನೆಯ ಫ್ಯೂಸ್ ಸುಟ್ಟು ಹೋಗಿದೆ ಎಂದು ಬುಧವಾರ ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯವಾಡಿದರು. ತೆ

8 May 2024 1:42 pm
ಮಹಾರಾಷ್ಟ್ರ | ಇವಿಎಂ ತಿರುಚಲು ಶಿವಸೇನೆ (UBT) ಬಣದ ನಾಯಕ ಅಂಬಾದಾಸ್ ದಾನ್ವೆ ಬಳಿ 2.5 ಕೋಟಿ ರೂ.ಗೆ ಬೇಡಿಕೆಯಿಟ್ಟ ಯೋಧನ ಬಂಧನ

ಛತ್ರಪತಿ ಶಿವಾಜಿನಗರ: ಇವಿಎಂಗಳನ್ನು ತಿರುಚಲು ಶಿವಸೇನೆ (ಉದ್ಧವ್ ಠಾಕ್ರೆ) ಬಣದ ನಾಯಕ ಅಂಬಾದಾಸ್ ದಾನ್ವೆ ಬಳಿ 2.5 ಕೋಟಿ ರೂ. ಗೆ ಬೇಡಿಕೆಯಿಟ್ಟ ಆರೋಪದಲ್ಲಿ ಯೋಧನೊಬ್ಬನನ್ನು ಮಹಾರಾಷ್ಟ್ರದ ಛತ್ರಪತಿ ಶಿವಾಜಿನಗರದಲ್ಲಿ ಪೊಲೀಸರು

8 May 2024 1:30 pm
ಹರ್ಯಾಣ | ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಜೆಜೆಪಿಯ ದುಶ್ಯಂತ್ ಚೌಟಾಲಾ

ಹಿಸ್ಸಾರ್: ಹರ್ಯಾಣದಲ್ಲಿ ಬಿಜೆಪಿ ಸರಕಾರಕ್ಕೆ ಮೂವರು ಪಕ್ಷೇತರ ಶಾಸಕರು ಬೆಂಬಲ ಹಿಂತೆಗೆದುಕೊಂಡ ಒಂದು ದಿನದ ಬಳಿಕ, JJP ನಾಯಕ ದುಶ್ಯಂತ್ ಚೌಟಾಲ ಅವರು, ನೈತಿಕ ಆಧಾರದ ಮೇಲೆ ಮುಖ್ಯಮಂತ್ರಿ ನಯಾಬ್ ಸೈನಿ ರಾಜೀನಾಮೆ ನೀಡಬೇಕೆಂದು ಒ

8 May 2024 12:52 pm
ದ.ಕ. ಜಿಲ್ಲೆಗೆ ಪ್ರವಾಸಿಗರ ಭೇಟಿಯಲ್ಲಿ ಹೆಚ್ಚಳ

ಮಂಗಳೂರು: ದ.ಕ. ಜಿಲ್ಲೆ ಶಿಕ್ಷಣ ಕಾಶಿ, ಮೆಡಿಕಲ್ ಹಬ್ ಆಗಿ ಮಾತ್ರವೇ ಗುರುತಿಸಿಕೊಂಡಿರುವುದಲ್ಲ, ಟೆಂಪಲ್ ಟೂರಿಸಂ ಜೊತೆಗೆ, ಆಕರ್ಷಕ ಬೀಚ್ ತಾಣಗಳಾಗಿಯೂ ಆಕರ್ಷಣೀಯವಾಗಿದೆ. ಹೀಗಾಗಿಯೇ ಬಿರು ಬಿಸಿಲು, ಬಿಸಿ ಗಾಳಿಯ ಹೊರತಾಗಿಯೂ ದ.ಕ

8 May 2024 12:21 pm
ಆಪ್‌ ಕಚೇರಿ ಮುಂದೆ ಬಿಜೆಪಿ ಪ್ರತಿಭಟನೆ | ಕೇಜ್ರಿವಾಲ್‌ ವಿರುದ್ಧ ಎನ್‌ಐಎ ತನಿಖೆಗೆ ಎಲ್‌ಜಿ ಶಿಫಾರಸಿಗೆ ಬೆಂಬಲ

ಹೊಸದಿಲ್ಲಿ: ದಿಲ್ಲಿ ಬಿಜೆಪಿ ಘಟಕದ ಹಲವು ನಾಯಕರು ಬುಧವಾರ ರಾಜಧಾನಿಯಲ್ಲಿರುವ ಆಪ್‌ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು. ನಿಷೇಧಿತ ಸಿಖ್‌ ತೀವ್ರಗಾಮಿ ಸಂಘಟನೆ ಸಿಖ್ಸ್‌ ಫಾರ್‌ ಜಸ್ಟಿಸ್‌ನಿಂದ ದೇಣಿಗೆ ಸ್ವೀಕರಿಸಿದ್ದಾರ

8 May 2024 12:12 pm
ಇದು ಹುದ್ದೆಯ ಘನತೆಗೆ ಮಾಡಿದ ಅವಮಾನವಲ್ಲವೇ?

ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಬಿಜೆಪಿಯ ಬಹುತೇಕ ನಾಯಕರು ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡಿದ್ದಾರೆ. ಇದು ದೇಶದ ನಾಗರಿಕರಲ್ಲಿ ಭಯ ಉಂಟುಮಾಡಿದೆ ಮತ್ತು ಲೋಕಸಭೆಯ ಮೊದಲ ಮತ್ತು ಎರಡನೆಯ ಹಂತದ ಚ

8 May 2024 12:03 pm
ಬೀದರ್‌ | ಪಕ್ಷದ ಚಿಹ್ನೆ ಧರಿಸಿ ಮತದಾನ : ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್ : ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಿರುವುದಾಗಿ ವರದಿಯಾಗಿದೆ. ಮಂಗಳವಾರ ಬೆಳಿಗ್ಗೆ ಪಟ್ಟಣದ ನಾಲಂದಾ ಪ್ರಾಥಮಿಕ ಶಾಲ

8 May 2024 11:50 am
ರಫಾ ಆಕ್ರಮಣದ ಕುರಿತು ಕಳವಳ | ಇಸ್ರೇಲ್ ಗೆ ಬಾಂಬ್ ಸಾಗಣೆಯನ್ನು ತಡೆ ಹಿಡಿದ ಅಮೆರಿಕ

ವಾಷಿಂಗ್ಟನ್: ತನ್ನ ಇಚ್ಛೆಗೆ ವಿರುದ್ಧವಾಗಿ ದಕ್ಷಿಣ ಗಾಝಾ ನಗರವಾದ ರಫಾ ಮೇಲೆ ಪೂರ್ಣಪ್ರಮಾಣದ ಆಕ್ರಮಣ ನಡೆಸಲು ಇಸ್ರೇಲ್ ನಿರ್ಧರಿಸಿರುವುದರ ವಿರುದ್ಧ ಕಳವಳ ವ್ಯಕ್ತಪಡಿಸಿರುವ ಅಮೆರಿಕ, ಇಸ್ರೇಲ್ ಗೆ ಸಾಗಣೆ ಮಾಡಬೇಕಿದ್ದ ಬಾ

8 May 2024 11:44 am
ಎಐ-ಚಾಲಿತ ಸರ್ವೇಕ್ಷಣೆ, ಇತರ ಯೋಜನೆಗಳಿಗೆ ಐಐಟಿ ಭುಬನೇಶ್ವರ ಜೊತೆಗೆ DRDO ಸಹಯೋಗ

ಭುಬನೇಶ್ವರ್: ಎಐ ಚಾಲಿತ ಸರ್ವೇಕ್ಷಣೆ ಮತ್ತು ಇತರ ಯೋಜನೆಗಳಿಗಾಗಿ ಐಐಟಿ ಭುಬನೇಶ್ವರ ಜೊತೆಗೆ ಡಿಫೆನ್ಸ್‌ ರಿಸರ್ಚ್‌ ಎಂಡ್‌ ಡೆವಲೆಪ್ಮೆಂಟ್‌ ಆರ್ಗನೈಸೇಶನ್‌ (DRDO) ಸಹಯೋಗ ಮಾಡಲಿದೆ. ಈ ಕುರಿತಂತೆ ಡಿಆರ್‌ಡಿಒ ಮತ್ತು ಐಐಟಿ ಭುಬನ

8 May 2024 11:37 am
ಕಾರ್ಕಳ: ಸಿಡಿದ ಸುಡುಮದ್ದು ಘಟಕ; ಇಬ್ಬರಿಗೆ ಗಾಯ

ಕಾರ್ಕಳ: ಸುಡುಮದ್ದು ತಯಾರಿಕಾ ಘಟಕ ಸಿಡಿದು ಇಬ್ಬರು ಮಹಿಳೆಯರಿಗೆ ಗಾಯಗಳಾದ ಘಟನೆ ಕಾರ್ಕಳ ತಾಲೂಕಿನ ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಬುಧವಾರ ನಡೆದಿದೆ. ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂ

8 May 2024 11:31 am
ಕ್ಯಾಬಿನ್ ಸಿಬ್ಬಂದಿ ಕೊರತೆಯಿಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ನ 80ಕ್ಕೂ ಹೆಚ್ಚು ವಿಮಾನಯಾನಗಳು ರದ್ದು

ಹೊಸದಿಲ್ಲಿ: ಕ್ಯಾಬಿನ್ ಸಿಬ್ಬಂದಿಗಳ ಕೊರತೆಯಿಂದಾಗಿ ಏರ್ ಇಂಡಿಯಾ ಎಕ್ಸ್ಪ್ರೆಸ್ ತನ್ನ 80ಕ್ಕೂ ಹೆಚ್ಚು ವಿಮಾನಯಾನಗಳನ್ನು ರದ್ದುಗೊಳಿಸಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಟಾಟಾ ಸಮೂಹದ ಒಡೆತನದ ಏರ್ ಇಂಡಿಯಾ ಎಕ

8 May 2024 11:20 am
ಪ್ರಿಯಾಂಕಾ ಗಾಂಧಿ ಅವರ ಮಾತುಗಳು ಕಾಂಗ್ರೆಸ್ ಪಾಲಿನ ಮತಗಳಾಗಿ ಬದಲಾದಾವೆ?

ಪ್ರಿಯಾಂಕಾ ಕರ್ನಾಟಕದಲ್ಲಿ ಮಾತನಾಡಲಿ, ಗುಜರಾತಿನಲ್ಲಿ ಮಾತನಾಡಲಿ, ಉತ್ತರ ಪ್ರದೇಶ, ಮಧ್ಯಪ್ರದೇಶಗಳಲ್ಲಿ ಮಾತಾಡಲಿ, ಅವರು ಎತ್ತುವ ಪ್ರಶ್ನೆಗಳು, ಜನರಿಗೆ ಅರ್ಥ ಮಾಡಿಸುವ ರೀತಿ ಗಮನ ಸೆಳೆಯುತ್ತಿದೆ. ಬಿಜೆಪಿಗೆ ಈಗಾಗಲೇ ಒಂದು

8 May 2024 10:53 am
ವಿಶ್ವದಾದ್ಯಂತ ಕೋವಿಡ್ ಲಸಿಕೆಯನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ ಅಸ್ಟ್ರಾಜೆನೆಕಾ

Photo: PTI ಹೊಸದಿಲ್ಲಿ : COVID-19 ಸಾಂಕ್ರಾಮಿಕ ರೋಗದ ತನ್ನ ಲಸಿಕೆಯನ್ನು ವಿಶ್ವಾದ್ಯಂತ ಹಿಂತೆಗೆಯುವುದಾಗಿ ಕೋವಿಶೀಲ್ಡ್ ಲಸಿಕೆ ತಯಾರಿಕಾ ಕಂಪೆನಿ ಅಸ್ಟ್ರಾಜೆನೆಕಾ ಮಂಗಳವಾರ ಹೇಳಿದೆ. ಮಾರುಕಟ್ಟೆಯಲ್ಲಿ ಈಗಾಗಲೇ ಹಲವು ಕೋವಿಡ್ ಲಸಿಕೆಗ

8 May 2024 10:38 am
ಮಧ್ಯಪ್ರದೇಶ: ಇವಿಎಂ, ಚುನಾವಣಾ ಸಿಬ್ಬಂದಿ ಇದ್ದ ಬಸ್ ನಲ್ಲಿ ಬೆಂಕಿ ಆಕಸ್ಮಿಕ

ಬೆಟೂಲ್, ಮಧ್ಯಪ್ರದೇಶ: ಚುನಾವಣಾ ಸಿಬ್ಬಂದಿ ಮತ್ತು ಎಲೆಕ್ಟ್ರಾನಿಕ್ ಮತ ಯಂತ್ರಗಳನ್ನು ಒಯ್ಯುತ್ತಿದ್ದ ಬಸ್ ನಲ್ಲಿ ಬೆಂಕಿ ಅನಾಹುತ ಸಂಭವಿಸಿ, ಕೆಲ ಇವಿಎಂಗಳಿಗೆ ಹಾನಿಯಾಗಿದೆ ಎಂದು ಹಿರಿಯ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ

8 May 2024 7:59 am
ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟಿದ್ದ ಬಾಲಕ ವಶಕ್ಕೆ; ಪ್ರಕರಣ ದಾಖಲು

ಮಂಗಳೂರು, ಮೇ.8 ನಗರದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟಿದ್ದ  ಪ್ರಕರಣ ಬೆಳಕಿಗೆ ಬಂದಿದ್ದು, ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ 17 ವರ್ಷ ಪ್ರಾಯದ ಬಾಲಕನ

8 May 2024 6:40 am
ಭಟ್ಕಳದಲ್ಲಿ ಚುನಾವಣೆ: ಶೇ. 76 ಮತದಾನ

ಭಟ್ಕಳ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಭಟ್ಕಳ ವಿಧಾನಸಭಾ ಕ್ಷೇತ್ರಕ್ಕೆ ಮಂಗಳವಾರದಂದು ಚುನಾವಣೆ ನಡೆದಿದ್ದು ಶೆ.76 ಮತದಾನ ದಾಖಲಾಗಿದೆ ಎಂದು ವರದಿಯಾಗಿದೆ. ಮಂಗಳವಾರ ಬೆಳಗ್ಗೆ ಇಂದಲೇ ಅತ್ಯಂತ ಬಿರುಸಿನಿಂದ ಆರಂಭ

7 May 2024 10:21 pm
ಶಾಸಕ ಎಚ್‌.ಡಿ.ರೇವಣ್ಣಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಬೆಂಗಳೂರು : ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆಯ ಅಪಹರಣ ಆರೋಪ ಪ್ರಕರಣ ಸಂಬಂಧ ಎಸ್‌ಐಟಿ ವಶದಲ್ಲಿರುವ ಎಚ್‌.ಡಿ.ರೇವಣ್ಣ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಮಂಗಳವಾರ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡ

7 May 2024 10:17 pm
ದ.ಕ.ಜಿಲ್ಲೆ: 108 ಆಂಬುಲೆನ್ಸ್ ಎಂದಿನಂತೆ ಕಾರ್ಯನಿರ್ವಹಣೆ

ಮಂಗಳೂರು, ಮೇ 7: ಬಾಕಿ ವೇತನಕ್ಕೆ ಪಾವತಿಸುವಂತೆ ಆಗ್ರಹಿಸಿ ತುರ್ತು ಸೇವೆಯ 108 ಆಂಬುಲೆನ್ಸ್ ಚಾಲಕರ ಮುಷ್ಕರಕ್ಕೆ ಸಿದ್ಧತೆ ನಡೆಸಿದ್ದರೂ ದ.ಕ.ಜಿಲ್ಲೆಯಲ್ಲಿ ಅದಕ್ಕೆ ಸ್ಪಂದನ ಸಿಕ್ಕಿಲ್ಲ. ಜಿಲ್ಲೆಯಲ್ಲಿರುವ 26 ಆಂಬುಲೆನ್ಸ್ ಚಾಲಕ

7 May 2024 10:13 pm
ದಾರಿ ತಪ್ಪಿಸುವ ಜಾಹೀರಾತುಗಳಿಗೆ ರೂಪದರ್ಶಿ, ಸೆಲೆಬ್ರಿಟಿಗಳು ಕೂಡಾ ಹೊಣೆಗಾರರು

ಹೊಸದಿಲ್ಲಿ :ದಾರಿ ತಪ್ಪಿಸುವ ಜಾಹೀರಾತುಗಳ ಬಗ್ಗೆ ಕಠಿಣ ನಿಲುವನ್ನು ತಾಳಿರುವ ಸುಪ್ರೀಂಕೋರ್ಟ್, ಯಾವುದೇ ಉತ್ಪನ್ನ ಅಥವಾ ಸೇವೆಯ ವಾಣಿಜ್ಯ ಜಾಹೀರಾತು ಮೋಸದಿಂದ ಕೂಡಿರುವುದು ಪತ್ತೆಯಾದಲ್ಲಿ ಅವುಗಳಲ್ಲಿ ಕಾಣಿಸಿಕೊಂಡಿರುವ ಸ

7 May 2024 10:09 pm
ಮುಸ್ಲಿಮರು ಮತ ಹಾಕದಂತೆ ತಡೆಯಲು ಯತ್ನ ; ಉತ್ತರ ಪ್ರದೇಶ ಪೊಲೀಸರ ವಿರುದ್ಧ ಆರೋಪ

ಸಂಭಾಲ್ : ಸಾರ್ವತ್ರಿಕ ಚುನಾವಣೆಯ 7ನೇ ಹಂತದ ಮೂರನೇ ಸುತ್ತಿನಲ್ಲಿ ಮತದಾನ ಮಾಡುವುದರಿಂದ ತಮ್ಮನ್ನು ತಡೆಯಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ ಎಂದು ಉತ್ತರಪ್ರದೇಶ ಸಂಭಾಲ್ ಲೋಕಸಭಾ ಕ್ಷೇತ್ರದ ಮುಸ್ಲಿಂ ಮತದಾರರು ಆರೋಪಿ

7 May 2024 10:07 pm
ಐಸಿಸಿ ಚಾಂಪಿಯನ್ಸ್ ಟ್ರೋಫಿ | ಕೇಂದ್ರ ಸರಕಾರ ಅನುಮತಿ ನೀಡಿದರೆ ಮಾತ್ರ ಪಾಕಿಸ್ತಾನಕ್ಕೆ ಭಾರತ ಕ್ರಿಕೆಟ್ ತಂಡ ಪ್ರಯಾಣಿಸಲಿದೆ : ಬಿಸಿಸಿಐ

ಹೊಸದಿಲ್ಲಿ: ಮುಂದಿನ ವರ್ಷ ನಿಗದಿಯಾಗಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಕೇಂದ್ರ ಸರಕಾರ ಅನುಮತಿ ನೀಡಿದರೆ ಮಾತ್ರ ಭಾರತ ಕ್ರಿಕೆಟ್ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುವುದು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡ

7 May 2024 10:02 pm
ಟಿ20 ವಿಶ್ವಕಪ್ ಗಿಂತ ಮೊದಲು ರೋಹಿತ್ ಶರ್ಮಾಗೆ ವಿರಾಮದ ಅಗತ್ಯವಿದೆ : ಮೈಕಲ್ ಕ್ಲಾರ್ಕ್

ಮುಂಬೈ: ರೋಹಿತ್ ಶರ್ಮಾ ದಣಿದಿದ್ದು, ಟಿ20 ವಿಶ್ವಕಪ್ ಗೆ ಮೊದಲು ಫ್ರೆಶ್ ಆಗಿರಲು ಅವರಿಗೆ ಕ್ರಿಕೆಟ್ನಿಂದ ವಿರಾಮದ ಅಗತ್ಯವಿದೆ ಎಂದು ಆಸ್ಟ್ರೇಲಿಯ ತಂಡದ ಮಾಜಿ ನಾಯಕ ಮೈಕಲ್ ಕ್ಲಾರ್ಕ್ ಅಭಿಪ್ರಾಯಪಟ್ಟಿದ್ದಾರೆ. ಭಾರತ ಕ್ರಿಕೆಟ್

7 May 2024 9:58 pm
ಚಂದ್ರದರ್ಶನದ ಮಾಹಿತಿಗೆ ಮನವಿ

ಮಂಗಳೂರು, ಮೇ 7: ಬುಧವಾರ ಅಸ್ತಮಿಸಿದ ಗುರುವಾರ ರಾತ್ರಿ ಝುಲ್ಕಹದ್ ತಿಂಗಳ ಪ್ರಥಮ ಚಂದ್ರದರ್ಶನವಾಗವ ಸಾಧ್ಯತೆ ಇದೆ. ಹಾಗಾಗಿ ಈ ಬಗ್ಗೆ ಮಾಹಿತಿ ಹೊಂದಿದ ಮುಸ್ಲಿಮರು ದ.ಕ. ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯ

7 May 2024 9:56 pm
ಸೌದಿ ಸ್ಮ್ಯಾಶ್-2024 | ಅಹಿಕಾ-ಸುತೀರ್ಥ, ಮಾನುಶ್-ಮಾನವ್ ಗೆ ಸೋಲು

ಜಿದ್ದಾ: ಏಶ್ಯನ್ ಗೇಮ್ಸ್ನಲ್ಲಿ ಕಂಚಿನ ಪದಕ ವಿಜೇತ ಅಹಿಕಾ ಮುಖರ್ಜಿ ಹಾಗೂ ಸುತೀರ್ಥ ಮುಖರ್ಜಿ ಸೌದಿ ಸ್ಮ್ಯಾಶ್-2024ರ ಟೇಬಲ್ ಟೆನಿಸ್ ಟೂರ್ನಮೆಂಟ್ನಲ್ಲಿ ಮಂಗಳವಾರ ನಡೆದ 16ರ ಸುತ್ತಿನ ಪಂದ್ಯದಲ್ಲಿ ಜಪಾನ್ನ ಮಿಯು ನಾಗಸಕಿ ಹಾಗೂ ದ

7 May 2024 9:55 pm
ಮಂಗಳೂರು: ಅಕ್ರಮ ಸಾಗಾಟದ ಚಿನ್ನ ವಶ

ಮಂಗಳೂರು: ದುಬೈಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ಅಕ್ರಮವಾಗಿ ಸಾಗಾಟ ಮಾಡು ತ್ತಿದ್ದ 40,40,220 ರೂ. ಮೌಲ್ಯದ 24 ಕ್ಯಾರಟ್‌ನ 578 ಗ್ರಾಂ ತೂಕದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕಾಸರಗ

7 May 2024 9:54 pm
ಲೈಂಗಿಕ ಹಗರಣ ಪ್ರಕರಣ | ಪ್ರಜ್ವಲ್ ಪತ್ತೆಗೆ 196 ರಾಷ್ಟ್ರಗಳಿಗೆ ಇಂಟರ್ ಪೋಲ್ ಮಾಹಿತಿ

ಬೆಂಗಳೂರು: ಲೈಂಗಿಕ ಹಗರಣ ಪ್ರಕರಣ ಸಂಬಂಧ ನಾಪತ್ತೆಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಪತ್ತೆಗಾಗಿ 196 ರಾಷ್ಟ್ರಗಳಿಗೆ ಇಂಟರ್ ಪೋಲ್ ಮಾಹಿತಿ ರವಾನಿಸಿದೆ. ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಕೂಡ ಜಾರಿ

7 May 2024 9:51 pm
ಸೆಲ್ಫಿ ತೆಗೆಯಲು ಬಂದ ಅಭಿಮಾನಿಗೆ ಹೊಡೆದ ಶಾಕಿಬ್ ಅಲ್ ಹಸನ್!

ಢಾಕಾ : ಸೆಲ್ಫಿ ತೆಗೆಯಲು ಬಂದ ಅಭಿಮಾನಿಯೊಬ್ಬನಿಗೆ ಹೊಡೆಯುವ ಮೂಲಕ ಬಾಂಗ್ಲಾದೇಶ ಕ್ರಿಕೆಟ್ ತಂಡದ ಆಲ್ರೌಂಡರ್ ಶಾಕಿಬ್ ಅಲ್ ಹಸನ್ ಸುದ್ದಿಯಲ್ಲಿದ್ದಾರೆ. ಢಾಕಾ ಪ್ರೀಮಿಯರ್ ಲೀಗ್ನ ನೇಪಥ್ಯದಲ್ಲಿ ಈ ಘಟನೆ ಸಂಭವಿಸಿದೆ ಎಂದು ಸ್ಥ

7 May 2024 9:49 pm
ಟೈಮ್ಸ್ ಹೈಯರ್ ಎಜುಕೇಶನ್ ಏಷ್ಯಾ ವಿವಿ ರ‍್ಯಾಂಕಿಂಗ್: 2024ರಲ್ಲಿ 50 ಸ್ಥಾನ ಮೇಲಕ್ಕೆರಿದ ಮಣಿಪಾಲದ ಮಾಹೆ

ಉಡುಪಿ, ಮೇ 7: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಪ್ರತಿಷ್ಠಿತ ಟೈಮ್ಸ್ ಹೈಯರ್ ಎಜುಕೇಶನ್‌ನ 2024ನೇ ಸಾಲಿನ ಏಷ್ಯಾ ಯೂನಿವರ್ಸಿಟಿ ರ‍್ಯಾಂಕಿಂಗ್ ನಲ್ಲಿ 201-250 ಶ್ರೇಣಿಯಲ್ಲಿ ಸ್ಥಾನವನ್ನು ಪಡೆದುಕೊಂಡಿದೆ. ಮಾಹೆ ಒಟ್ಟಾ

7 May 2024 9:41 pm
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆ: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಶೇ.76.40 ಮತದಾನ

ಉಡುಪಿ: ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮಂಗಳವಾರ ಶಾಂತಿಯುತ ಮತದಾನ ನಡೆದಿದ್ದು, ಕ್ಷೇತ್ರದಲ್ಲಿ ಒಟ್ಟಾರೆಯಾಗಿ ಶೇ.76.40 ಮಂದಿ ಮತ ಚಲಾಯಿಸಿದ್ದಾರೆ ಎಂದು ಇಲ್ಲಿಗೆ ಬಂದ

7 May 2024 9:37 pm
ಬ್ಯಾಂಕ್ ಖಾತೆಯಲ್ಲಿ ‘ಝೀರೋ ಬ್ಯಾಲೆನ್ಸ್’ ಇರುವ ಶಾಂತಿ ಲೋಕಸಭಾ ಅಭ್ಯರ್ಥಿ

ರಾಯಪುರ : ಚತ್ತೀಸ್ ಗಡದ ಕೋರ್ಬಾ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಭೇಡ್ರಾಪಾನಿ ಗ್ರಾಮದ ನಿವಾಸಿ ಶಾಂತಿ ಬಾಯಿ ಮಾರಾವಿಯ ಖಾತೆಯಲ್ಲಿ ಒಂದು ಪೈಸೆ ಇಲ್ಲದೆ ‘ಝಿರೋ ಬ್ಯಾಲೆನ್ಸ್ ’ಮೂಲಕ ದೇಶದ ಗಮನವನ್

7 May 2024 9:34 pm
ಹೂಡಿಕೆಗೆ ಲಾಭಾಂಶ ನೀಡುವುದಾಗಿ ನಂಬಿಸಿ ವಂಚನೆ: ಪ್ರಕರಣ ದಾಖಲು

ಉಡುಪಿ, ಮೇ 7: ಹೂಡಿಕೆಗೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಕಾಡುಬೆಟ್ಟು ನಿವಾಸಿ ಸುದರ್ಶನ(28) ಎಂಬವರಿಗೆ ಟಾಸ್ಕ್ ನ

7 May 2024 9:33 pm
‘ವರ್ಚುವಲ್ ಟಚ್’ ಬಗ್ಗೆ ಅಪ್ರಾಪ್ತ ವಯಸ್ಕರಲ್ಲಿ ಅರಿವು ಮೂಡಿಸಬೇಕಾಗಿದೆ : ದಿಲ್ಲಿ ಹೈಕೋರ್ಟ್

ಹೊಸದಿಲ್ಲಿ: ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ‘‘ಗುಡ್ ಟಚ್ (ಸದ್ಭಾವನೆಯುಳ್ಳ ಸ್ಪರ್ಶ) ಹಾಗೂ ‘‘ಬ್ಯಾಡ್ ಟಚ್ (ಕೆಟ್ಟ ಭಾವನೆಯುಳ್ಳ ಸ್ಪರ್ಶ) ಬಗ್ಗೆ ತಿಳಿಹೇಳಿದರಷ್ಟೇ ಸಾಕಾಗುವುದಿಲ್ಲ.ಈಗಿನ ವರ್ಚುವಲ್ (ಅಭೌತಿಕ) ಜಗತ್ತಿನಲ್ಲಿ

7 May 2024 9:29 pm
ನದಿಗೆ ಬಿದ್ದು ಯುವಕ ಮೃತ್ಯು

ಕುಂದಾಪುರ, ಮೇ 7: ಬಾಯಾರಿಕೆಗೆ ನದಿಯ ನೀರು ಕುಡಿಯುವ ಹೋದ ಅಪರಿಚಿತ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಮೇ 6ರಂದು ಸಂಜೆ ವೇಳೆ ಕಂದಾವರ ಗ್ರಾಮದ ಸಟ್ವಾಡಿ ಎಂಬಲ್ಲಿ ನಡೆದಿದೆ. ಕಂದಾವರ ಪರಿಸರದಲ್ಲಿ

7 May 2024 9:28 pm
ನ್ಯೂಸ್‌ ಕ್ಲಿಕ್‌ ಪ್ರಕರಣ | ಮಾಫಿ ಸಾಕ್ಷಿದಾರನ ಬಿಡುಗಡೆಗೆ ದಿಲ್ಲಿ ಹೈಕೋರ್ಟ್ ಆದೇಶ

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿತರಾಗಿರುವ ‘ನ್ಯೂಸ್‌ ಕ್ಲಿಕ್‌’ ಸುದ್ದಿ ವೆಬ್‌ ಸೈಟ್ನ ಮಾನವ ಸಂಪನ್ಮೂಲಗಳ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರಬರ್ತಿಯನ್ನು ಬಿಡುಗಡೆಗೊಳಿಸಲು ದಿಲ್ಲಿ ಹೈಕೋರ್ಟ

7 May 2024 9:24 pm
ಮಾದರಿ ನೀತಿ ಸಂಹಿತೆ ಉಲ್ಲಂಘನೆ | ಜಗನ್ ಮೋಹನ್ ರೆಡ್ಡಿ, ಚಂದ್ರಬಾಬು ನಾಯ್ಡುಗೆ ಚುನಾವಣಾ ಆಯೋಗ ವಾಗ್ದಂಡನೆ

ಅಮರಾವತಿ: ಪರಸ್ಪರರ ವಿರುದ್ಧ ನೀಡಿರುವ ಹೇಳಿಕೆಗಳಲ್ಲಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದಕ್ಕಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಮತ್ತು ತೆಲುಗು ದೇಶಮ್ ಪಕ್ಷದ ಮುಖ್ಯಸ್ಥ ಎನ್. ಚಂದ್

7 May 2024 9:15 pm
ಜಿಲ್ಲಾಧಿಕಾರಿಗಳಿಗೆ ಕಿರುಕುಳ ಕೊಡಬೇಡಿ : ಈಡಿಗೆ ಸುಪ್ರೀಂ ಕೋರ್ಟ್ ತಾಕೀತು

ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣವೊಂದರಲ್ಲಿ, ತನಿಖೆಗೆ ಕರೆಯಲಾಗಿರುವ ತಮಿಳುನಾಡಿನ ಐವರು ಜಿಲ್ಲಾಧಿಕಾರಿಗಳಿಗೆ ಕಿರುಕುಳ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಜಾರಿ ನಿರ್ದೇಶನಾಲಯ(ಈಡಿ)ಕ್ಕೆ ಮೌಖಿಕ ಸೂಚನೆ

7 May 2024 9:06 pm
ಅಮೆರಿಕದ ಧ್ವಜ ಸುಟ್ಟುಹಾಕಿದ ಫೆಲೆಸ್ತೀನ್ ಪರ ಪ್ರತಿಭಟನಾಕಾರರು

ನ್ಯೂಯಾರ್ಕ್: ಅಮೆರಿಕದ ನ್ಯೂಯಾರ್ಕ್ ರಾಜ್ಯದ ಸೆಂಟ್ರಲ್ ಪಾರ್ಕ್‍ನಲ್ಲಿ ಫೆಲೆಸ್ತೀನ್ ಬೆಂಬಲಿಸಿ ಪ್ರತಿಭಟನೆ ನಡೆಸುತ್ತಿದ್ದವರು ಅಮೆರಿಕದ ಧ್ವಜಕ್ಕೆ ಬೆಂಕಿ ಹಚ್ಚಿದರು ಹಾಗೂ ಸೆಂಟ್ರಲ್ ಪಾರ್ಕ್‍ನಲ್ಲಿರುವ ಪ್ರಥಮ ವಿಶ್ವ

7 May 2024 9:05 pm
ಯುವಕ ನಾಪತ್ತೆ

ಬೈಂದೂರು, ಮೇ 7: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಹೇರೂರು ಗ್ರಾಮದ ರಾಗಿಹಕ್ಲು ಕಟ್ಕೇರಿ ನಿವಾಸಿ ಎಚ್.ಶೇಖರ ಗೌಡ(40) ಎಂಬವರು ಮೇ 5ರಂದು ಮಧ್ಯಾಹ್ನ ಕಟ್ಟಿಂಗ್ ಶಾಪ್‌ಗೆ ಹೋಗಿ ಬರುವುದಾಗಿ ಹೇಳಿ ಹೋದವರು ನಾಪತ್ತೆಯಾಗಿದ್ದಾರೆ.

7 May 2024 8:59 pm
ಜಾರ್ಖಂಡ್ | ಬೃಹತ್ ಪ್ರಮಾಣದ ನಗದು ವಶ ಈಡಿಯಿಂದ ಸಚಿವರ ಕಾರ್ಯದರ್ಶಿ ಸಂಜೀವ್ ಲಾಲ್, ಮನೆ ಕೆಲಸದ ಆಳು ಬಂಧನ

ರಾಂಚಿ : ಜಾರ್ಖಂಡ್ ಸಚಿವ ಆಲಂಗಿರ್ ಆಲಂ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಗೆ ನಂಟು ಹೊಂದಿದ ನಿವಾಸದಿಂದ ದೊಡ್ಡ ಪ್ರಮಾಣದ ನಗದನ್ನು ಜಾರಿ ನಿರ್ದೇಶನಾಲಯ(ಈಡಿ) ವಶಪಡಿಸಿಕೊಂಡ ಒಂದು ದಿನದ ಬಳಿಕ ಮಂಗಳವಾರ ಬೆಳಗ್ಗೆ ಇಬ್ಬರನ್ನು ಬಂ

7 May 2024 8:57 pm
ಬಿಸಿಲ ಧಗೆಯಿಂದ ಕಂಗೆಟ್ಟಿದ್ದ ಕಾಫಿನಾಡು ಚಿಕ್ಕಮಗಳೂರಿಗೆ ತಂಪೆರೆದ ಮಳೆ

ಚಿಕ್ಕಮಗಳೂರು: ಬಿಸಿಲ ಧಗೆಯಿಂದ ರೋಸಿ ಹೋಗಿದ್ದ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಅಲ್ಲಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದ್ದು, ಗುಡುಗು, ಸಿಡಿಲು, ಗಾಳಿ ಹಾಗೂ ಆಲಿಕಲ್ಲು ಸಹಿತ ಮಳೆಯಿಂದಾಗಿ ಜಿಲ್ಲೆಯ ಜನರು ನಿಟ್ಟುಸಿರುವ ಬಿಟ

7 May 2024 8:56 pm
ಮಲ್ಪೆ ವಾಣಿಜ್ಯ ಮಳಿಗೆಯಲ್ಲಿ ಬೆಂಕಿ ಅವಘಡ: ನೆರವಿಗೆ ಬಾರದ ಸ್ಥಿತಿಯಲ್ಲಿ ಮಲ್ಪೆ ಅಗ್ನಿಶಾಮಕ ದಳ!

ಉಡುಪಿ, ಮೇ 7: ಮಲ್ಪೆಯ ಮುಖ್ಯ ರಸ್ತೆಯಲ್ಲಿರುವ ಸಿಟಿ ಸೆಂಟರ್ ವಾಣಿಜ್ಯ ಮಳಿಗೆ, ವಸತಿ ಸಮುಚ್ಛಯದಲ್ಲಿ ರಾತ್ರಿ 11 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ಆಪತ್ಭಾಂಧವ ಈಶ್ವರ್ ಮಲ್ಪೆ ಮತ್ತು ತಂಡ ಬೆಂಕಿ ನಂದ

7 May 2024 8:54 pm
ನೇಪಾಳ | ಆಡಳಿತಾರೂಢ ಮೈತ್ರಿಕೂಟದ ಪ್ರಮುಖ ಮಿತ್ರಪಕ್ಷ ವಿಭಜನೆ

ಕಠ್ಮಂಡು: ನೇಪಾಳದಲ್ಲಿ ಅಧಿಕಾರದಲ್ಲಿರುವ ಮೈತ್ರಿಕೂಟ ಸರಕಾರದ ಪ್ರಮುಖ ಮಿತ್ರಪಕ್ಷವಾಗಿರುವ ಜನತಾ ಸಮಾಜವಾದಿ ಪಾರ್ಟಿ-ನೇಪಾಳ(ಜೆಎಸ್‍ಪಿ-ಎನ್)ದ ಸಂಸದರು ಪಕ್ಷದ ನಾಯಕತ್ವದ ವಿರುದ್ಧ ಬಂಡೆದ್ದು ಹೊಸ ಪಕ್ಷವನ್ನು ರಚಿಸಿರುವುದ

7 May 2024 8:53 pm
ಜಮ್ಮುಕಾಶ್ಮೀರ | ಗುಂಡಿನ ಕಾಳಗ ಇಬ್ಬರು ಶಂಕಿತ ಭಯೋತ್ಪಾದಕರು ಸಾವು

ಶ್ರೀನಗರ : ಜಮ್ಮು ಹಾಗೂ ಕಾಶ್ಮೀರದ ಕುಲ್ಗಾಂವ್ ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ಶಂಕಿತ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಶಂಕಿತ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳ

7 May 2024 8:52 pm
ಯಕ್ಷಗಾನ ಕೇಂದ್ರದಲ್ಲಿ ವೇಷಭೂಷಣ, ಬಣ್ಣಗಾರಿಕೆ ತರಬೇತಿ ಶಿಬಿರ ಉದ್ಘಾಟನೆ

ಉಡುಪಿ, ಮೇ 7: ಇಂದ್ರಾಳಿಯ ಯಕ್ಷಗಾನ ಕೇಂದ್ರದ ನೇತೃತ್ವದಲ್ಲಿ ಯಕ್ಷಗಾನ ವೇಷಭೂಷಣ ಮತ್ತು ಬಣ್ಣಗಾರಿಕೆ ತರಬೇತಿ ಶಿಬಿರವನ್ನು ಮೇ 6ರಿಂದ 13ರವರೆಗೆ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಶಿಬಿರವನ್ನು ಯಕ್ಷಗಾನ ಕೇಂದ್ರದ ಸಲಹಾಸಮಿತಿ ಸದ

7 May 2024 8:49 pm
ಮೃದು ಕೌಶಲ್ಯಗಳು ಬದುಕಿಗೆ ಅಗತ್ಯ: ಡಾ.ಗಣನಾಥ ಎಕ್ಕಾರು

ಉಡುಪಿ, ಮೇ7: ಕೌಶಲ್ಯಗಳು ಮನುಷ್ಯನನ್ನು ಬದುಕಿನುದ್ದಕ್ಕೂ ರಕ್ಷಿಸುತ್ತದೆ. ಅದರಲ್ಲೂ ಮೃದು ಕೌಶಲ್ಯಗಳು ಇಂದಿನ ಜೀವನದಲ್ಲಿ ಅತೀ ಅಗತ್ಯವಾಗಿದೆ. ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ಈ ಕೌಶಲ್ಯ ಗಳನ್ನು ಕಲಿಸುತ್ತವೆ ಎಂದು ನಿ

7 May 2024 8:47 pm
ಸುನಕ್ ಸರಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ನಿರ್ಧಾರ

ಲಂಡನ್: ಸ್ಥಳೀಯ ಚುನಾವಣೆಗಳಲ್ಲಿ ಆಡಳಿತಾರೂಢ ಪಕ್ಷಕ್ಕೆ ಆಗಿರುವ ಹಿನ್ನಡೆಯ ಕಾರಣ ತಕ್ಷಣ ಸಾರ್ವತ್ರಿಕ ಚುನಾವಣೆಗೆ ಆಗ್ರಹಿಸಿ ಪ್ರಧಾನಿ ರಿಷಿ ಸುನಾಕ್ ಸರಕಾರದ ವಿರುದ್ಧ ಸಂಸತ್‍ನಲ್ಲಿ ಅವಿಶ್ವಾಸ ನಿರ್ಣಯ ಮಂಡಿಸುವುದಾಗಿ ಲ

7 May 2024 8:46 pm
ಮಳೆಯಿಂದ ವಿದ್ಯುತ್ ಸಮಸ್ಯೆ : ಬೆಸ್ಕಾಂ ಗ್ರಾಹಕರಿಗೆ ಪರ್ಯಾಯ ವಾಟ್ಸ್‌ಆ್ಯಪ್‌, SMS ದೂರವಾಣಿ ಸಂಖ್ಯೆ ಪ್ರಕಟ

ಬೆಂಗಳೂರು : ನಗರದಲ್ಲಿ ಮಳೆ ಸುರಿದ ಹಿನ್ನೆಯಲ್ಲಿ ಬೆಸ್ಕಾಂ ಸಹಾಯವಾಣಿ 1912ಗೆ ದೂರುಗಳು ಹರಿದು ಬಂದಿದ್ದು, ಕರೆಗಳ ಒತ್ತಡದಿಂದಾಗಿ ಗ್ರಾಹಕರಿಗೆ 1912 ಸಂಪರ್ಕ ಸಾಧ್ಯವಾಗುತ್ತಿಲ್ಲ. ಹೀಗಾಗಿ ಬೆಸ್ಕಾಂ ಗ್ರಾಹಕರಿಗೆ ಪರ್ಯಾಯ ವಾಟ್ಸ

7 May 2024 8:44 pm