ಇಂಡೋನೇಷ್ಯಾ ತನ್ನ ರಾಜಧಾನಿಯನ್ನು ಬದಲಾಯಿಸುವ ಸಿದ್ಧತೆಯಲ್ಲಿದೆ. ಅಲ್ಲಿ ಸಂಸತ್ತು ಈಗಾಗ್ಲೇ ಜಕಾರ್ತಾಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದು, ಅದನ್ನು ದೇಶದ ಆರ್ಥಿಕ ಕೇಂದ್ರವಾಗಿ ಮಾಡಲಾಗಿದೆ. ಇಂಡೋನೇಷ್ಯಾ ತನ್ನ ರಾಜಧಾ
ಈ ಬಾರಿಯ ಐಪಿಎಲ್ ಪಂದ್ಯಗಳು ಒಂದಕ್ಕಿಂತ ಒಂದು ಭರ್ಜರಿ ಮನರಂಜನೆ ನೀಡುತ್ತಿದ್ದು, ನಿನ್ನೆಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ಎದುರು 12 ರನ್ ಗಳಿಂದ ಭರ್ಜರಿ Read more... The post ಇಂದು ರಾಯಲ್ ಚಾಲೆಂಜರ್ಸ್ ಬ
ಬೆಳಗಾವಿ: ಲೋಕಸಭೆ ಚುನಾವಣೆ ಅಖಾಡ ರಂಗೇರಿದೆ. ಪುತ್ರ ಮೃಣಾಲ್ ಹೆಬ್ಬಾಳ್ಕರ್ ಪರ ಭರ್ಜರಿ ಪ್ರಚಾರ ನಡೆಸುತ್ತಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೋಕಾಕ್ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ Read more... The post ಲ
ನವದೆಹಲಿ: ಪ್ರಧಾನಿ ಮೋದಿ ಅವರು ಇತ್ತೀಚೆಗೆ ನವದೆಹಲಿಯ ತಮ್ಮ ನಿವಾಸದಲ್ಲಿ ಬಿಲಿಯನೇರ್ ಹೂಡಿಕೆದಾರ ಮತ್ತು ಸಮಾಜಸೇವಕ ಬಿಲ್ ಗೇಟ್ಸ್ ಅವರೊಂದಿಗೆ ಸಂವಾದ ನಡೆಸಿದ್ದಾರೆ. ಸಂವಾದವನ್ನು ಇಂದು ಪ್ರಸಾರ ಮಾಡಲಾಗಿದೆ. Read more... The post BIG NEWS:
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಾಂಕನ ಮಂಡಳಿ ನಡೆಸಿದ 2023 -24ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಮಾರ್ಚ್ 30ರಂದು ಪ್ರಕಟಿಸಲಾಗುವುದು. ಮಾರ್ಚ್ 30ರಂದು Read more... The post ನಾಳೆ ಪ್ರಥಮ ಪಿಯುಸಿ ಫಲಿತಾಂಶ
ನವದೆಹಲಿ: ಕಿಸಾನ್ ವಿಕಾಸ ಪತ್ರ, ನಿಶ್ಚಿತ ಅವಧಿ ಠೇವಣಿ, ಮಾಸಿಕ ಆದಾಯ ಯೋಜನೆ ಸೇರಿದಂತೆ ವಿವಿಧ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರ ಬದಲಾಗದೆ ಉಳಿದಿದೆ. 2024- 25 Read more... The post ಸುಕನ್ಯಾ ಸಮೃದ್ಧಿ ಯೋಜನೆ ಸೇರಿ ಸಣ್ಣ ಉಳಿತಾಯ ಯೋಜನೆ ಖಾತೆದ
ಕೊಪ್ಪಳ: ಕೊಪ್ಪಳದ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪ ಅವರಿಗೆ ಸೇರಿದ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಅಕ್ರಮ Read more... The post 17 ಸೈಟ್, 27 ಎಕರೆ ಕೃಷಿ ಭೂಮಿ: ‘ಲೋಕಾ’ ದಾಳಿಯ
ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿಯಿಂದಾಗಿ ಜಾನುವಾರುಗಳಿಗೆ ಮೇವು, ನೀರಿನ ಸಮಸ್ಯೆ ಎದುರಾಗಿದೆ. ಮೊದಲೇ ಸಂಕಷ್ಟದಲ್ಲಿರುವ ರೈತರಿಗೆ ಹಾಲು ಪ್ರೋತ್ಸಾಹಧನ ಕಳೆದ ಐದು ತಿಂಗಳಿನಿಂದ ಬಿಡುಗಡೆಯಾಗಿಲ್ಲ. ಇದರಿಂದಾಗಿ
ಬೆಂಗಳೂರು: ಕೆ.ಆರ್.ಎಸ್. ಅಣೆಕಟ್ಟಿನ ಸುತ್ತಮುತ್ತ ಪ್ರದೇಶದಲ್ಲಿ ಯಾವುದೇ ರೀತಿಯ ಗಣಿಗಾರಿಕೆ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ಅವಕಾಶ ನೀಡುವ ಕುರಿತು ತಜ್ಞರ ತೀರ್ಮಾನವೇ ಅಂತಿಮ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅಣೆಕಟ
ಸೌತೆಕಾಯಿ ಸಾಮಾನ್ಯವಾಗಿ ಎಲ್ಲರಿಗೂ ಇಷ್ಟವಾಗುವಂತಹ ತರಕಾರಿ. ಸೌತೆಕಾಯಿ ಸೇವನೆಯಿಂದ ಸಾಕಷ್ಟು ಪ್ರಯೋಜನಗಳಿವೆ. ಹಾಗೆ ಕೆಲವೊಂದು ಹಾನಿಗೂ ಸೌತೆಕಾಯಿ ಕಾರಣವಾಗುತ್ತದೆ. ಯಸ್, ಸೌತೆಕಾಯಿಯನ್ನು ಸೈನೋಸೈಟಿಸ್ ಇರುವವರು ಸೇವನೆ ಮ
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿ ಫಾರಂ ವಿತರಿಸಿದ್ದಾರೆ. ಉಡುಪಿ -ಚಿಕ್ಕಮಗಳೂರು ಲೋಕಸಭೆ ಕ್ಷೇತ್ರ ಅಭ್ಯರ್ಥಿ ಜಯಪ್ರಕಾಶ್ ಹೆಗಡೆ
ನವದೆಹಲಿ: ಪಿ.ಹೆಚ್.ಡಿ. ಪದವಿ ಪ್ರವೇಶಕ್ಕೆ 2024 -25 ರಿಂದ ಕೇವಲ ರಾಷ್ಟ್ರೀಯ ಅರ್ಹತಾ ಪರೀಕ್ಷೆ(NET) ಅಂಕಗಳಷ್ಟೇ ಸಾಕು ಎಂದು ವಿಶ್ವವಿದ್ಯಾಲಯ ಧನ ಸಹಾಯ ಆಯೋಗ(UGC) ತಿಳಿಸಿದೆ. ಪಿ.ಹೆಚ್.ಡಿ. ಪ್ರವೇಶಕ್ಕಾಗಿ Read more... The post ಪ್ರತ್ಯೇಕ ಪ್ರವೇಶ ಪರ
ತುಪ್ಪ ತಿಂದರೆ ಕೊಬ್ಬು ಹೆಚ್ಚಾಗಿ ಬೊಜ್ಜು ಬೆಳೆಯುತ್ತದೆ ಎಂದು ಅದರ ಸೇವನೆಯನ್ನೇ ಕೈಬಿಟ್ಟಿದ್ದೀರಾ, ಹಾಗಾದರೆ ನಿಮ್ಮ ದೇಹ ಅತ್ಯಾವಶ್ಯಕ ಪೋಷಣೆಯಿಂದ ದೂರವಿದೆ ಎಂದರ್ಥ. ಮನೋಸ್ಥೈರ್ಯ, ಬುದ್ಧಿಶಕ್ತಿಯನ್ನು ಹೆಚ್ಚಿಸುವ ಇದರ Re
ಪ್ರತಿದಿನ ನಿದ್ರೆ ಅತ್ಯಗತ್ಯ. ಉತ್ತಮ ನಿದ್ರೆ ಆರೋಗ್ಯದ ಮೇಲೆ ಒಳ್ಳೆಯ ಪರಿಣಾಮ ಬೀರುತ್ತದೆ. ಉತ್ತಮ ನಿದ್ದೆಗಾಗಿ ಮಲಗುವ ವಿಧಾನ ಬಹಳ ಮುಖ್ಯ. ದಿನ ನಿತ್ಯದ ಕೆಲಸ ಹಾಗೂ ಆಯಾಸ Read more... The post ಉತ್ತಮ ನಿದ್ದೆಗಾಗಿ ಬಹಳ ಮುಖ್ಯ ಮಲಗುವ ವಿ
ಆಹಾರ ನಮ್ಮ ಆರೋಗ್ಯದ ಗುಟ್ಟು. ಆಯುರ್ವೇದದಲ್ಲಿ ಪ್ರತಿನಿತ್ಯ ಕೆಲ ಆಹಾರ ಸೇವನೆ ಮಾಡುವಂತೆ ಸಲಹೆ ನೀಡಲಾಗಿದೆ. ಪ್ರತಿನಿತ್ಯ ಕೆಲ ಆಹಾರ ಸೇವನೆ ಮಾಡುವುದ್ರಿಂದ ನಮ್ಮ ಆರೋಗ್ಯ ವೃದ್ಧಿಯಾಗುತ್ತದೆ. ಅನೇಕ Read more... The post ನಿಯಮಿತವಾಗಿ ಈ
ಬೆಂಗಳೂರು: 5, 8 ಮತ್ತು 9ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಉತ್ತರ ಪತ್ರಿಕೆಗಳ ಅವೈಜ್ಞಾನಿಕ ಮೌಲ್ಯಮಾಪನಕ್ಕೆ ವಿರೋಧ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ Read more... The post ಶಿಕ್ಷಕರಿಗೆ ಸಿಹಿ ಸುದ್ದಿ:
ಆಹಾರ ಪದಾರ್ಥಗಳು ತೇವಾಂಶಗೊಂಡಾಗ ಅವು ಬಹಳ ಬೇಗನೆ ಹಾಳಾಗುತ್ತದೆ. ಹುಳು ಹಿಡಿಯುತ್ತದೆ. ಇದನ್ನು ಬಳಸಲು, ಸ್ವಚ್ಛಗೊಳಿಲು ಆಗುವುದಿಲ್ಲ. ಹಾಗಾಗಿ ಈ ರೀತಿ ಹುಳ ಹಿಡಿಯಬಾರದಂತಿದ್ದರೆ ಈ ನಿಯಮ ಪಾಲಿಸಿ. Read more... The post ಧಾನ್ಯಗಳಿಗೆ ಹುಳ
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ.30 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ Read more... The post SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊ
ಪ್ರೀತಿ, ವಿಶ್ವಾಸ, ನಂಬಿಕೆ ಮೇಲೆ ದಾಂಪತ್ಯ ನಿಂತಿರುತ್ತದೆ. ಹಾಗಂತ ಪತಿ-ಪತ್ನಿಯ ಎಲ್ಲ ವಿಷ್ಯ ಪರಸ್ಪರ ಗೊತ್ತಿರಬೇಕೆಂದೇನೂ ಇಲ್ಲ. ಪುರುಷರು ಹೇಗೆ ಕೆಲ ಸಂಗತಿಗಳನ್ನು ಪತ್ನಿಯಿಂದ ಮುಚ್ಚಿಡುತ್ತಾನೋ ಹಾಗೆ ಪತ್ನಿ Read more... The post ಪ್
ಅಡುಗೆಯಲ್ಲಿ ಎಣ್ಣೆ ಬಳಕೆ ಮಾಡದಿದ್ದರೆ ಅಡುಗೆ ಪರಿಪೂರ್ಣವಾಗುವುದಿಲ್ಲ. ಭಾರತದಲ್ಲಿ ವಿವಿಧ ಪ್ರದೇಶಗಳಲ್ಲಿ ವಿಧ ವಿಧವಾದ ಆಹಾರ ಪದಾರ್ಥ ತಯಾರಿಸುತ್ತಿದ್ದರೂ ಎಲ್ಲರೂ ಅಡುಗೆಗೆ ಬಳಸುವುದು ಎಣ್ಣೆಯನ್ನೇ. ಉತ್ತರ ಭಾರತದಲ್ಲಿ
ಬೆಂಗಳೂರು: ಹೆಚ್ಎಎಲ್ ನಿರ್ಮಿತ ತೇಜಸ್ ಎಂಕೆ1 ಗೆ ವಿಮಾನ ಸರಣಿಯ ಮೊದಲ ಲಘು ಯುದ್ಧ ವಿಮಾನ ಎಲ್ಎ 5033(Light Combat Aircraft Tejas Mk1A) ಯಶಸ್ವಿಯಾಗಿ ಹಾರಾಟ ನಡೆಸಿದೆ. Read more... The post HAL ನಿಂದ ಲಘು ತೇಜಸ್ ಯುದ್ಧ ವಿಮಾನ ಹಾರಾಟ ಪ್ರಯೋಗ ಯಶಸ್ವಿ first appeared on Kannada Duni
ಈಗಂತೂ… ಯಾಕೋ ಗೊತ್ತಿಲ್ಲ, ಕೂದಲು ಉದುರುತ್ತಿದೆ ಅಂತ ಹೇಳುವವರೇ ಜಾಸ್ತಿ. ಇದಕ್ಕೆ ಒತ್ತಡ, ಬದಲಾದ ಜೀವನಶೈಲಿ ಕೂಡ ಕಾರಣ ಆಗಿರಬಹುದು. ಈ ಸಮಸ್ಯೆಗಳಿಂದ ಹೊರಬರಬೇಕೆಂದರೆ ಕೆಲವೊಂದು ಮನೆಯ ಮದ್ದನ್ನು Read more... The post ಕೂದಲು ಉದುರುವ ಸಮ
ನೀವು ಜಿಮ್ ಗೆ ಹೋಗುತ್ತಿದ್ದೀರಾ…? ಬಹು ಬೇಗ ಸಿಕ್ಸ್ ಪ್ಯಾಕ್ ಬರಿಸಿಕೊಳ್ಳುವ ಬಯಕೆ ಇದೆಯೇ…? ಹಾಗೆಂದು ಒಮ್ಮೆಲೇ ಸ್ಟಿರಾಯ್ಡ್ ಸೇವನೆ ಆರಂಭಿಸಿದ್ದೀರಾ…? ಇದರಿಂದಾಗುವ ಕೆಡುಕುಗಳ ಬಗ್ಗೆ ಇಲ್ಲಿದೆ ನೋಡಿ Read more... The post ಸ್ಟಿರಾಯ್ಡ
ಶಾರೀರಿಕ ಸಂಬಂಧ ಬೆಳೆಸುವ ವೇಳೆ ಯಾವ ವ್ಯಕ್ತಿ ಕೂಡ ತನ್ನ ಸಂಗಾತಿ ಮನಸ್ಸು ನೋಯಿಸಲು ಇಷ್ಟಪಡುವುದಿಲ್ಲ. ಇಬ್ಬರಿಗೂ ಖುಷಿ ಸಿಗಬೇಕೆಂದು ಬಯಸ್ತಾರೆ. ಆದ್ರೆ ಕೆಲವೊಮ್ಮೆ ನಾವು ಮಾಡುವ ತಪ್ಪುಗಳು Read more... The post ಶಾರೀರಿಕ ಸಂಬಂಧ ಬೆಳೆಸ
ಅನೇಕರು ನಿದ್ರೆ ಮಾಡುವಾಗ ಮೂಗಿನ ಬದಲು ಬಾಯಿಯ ಮೂಲಕ ಉಸಿರಾಡುತ್ತಾರೆ. ಇದು ಆರೋಗ್ಯಕ್ಕೆ ಹಾನಿಯುಂಟು ಮಾಡುತ್ತದೆ. ಮೂಗು ಮತ್ತು ಬಾಯಿಯ ಉಸಿರಾಟದ ಹಿಂದಿನ ವಿಜ್ಞಾನವನ್ನು ಅರ್ಥ ಮಾಡಿಕೊಳ್ಳಬೇಕು. ತಜ್ಞರ Read more... The post ನಿದ್ರೆ ಮಾಡ
ರಾತ್ರಿಯ ಸುಖ ನಿದ್ರೆ ನಂತ್ರ ಮನಸ್ಸು ಶಾಂತ ಮತ್ತು ಸಂತೋಷವಾಗಿರುತ್ತದೆ. ಬೆಳಿಗ್ಗೆ ನಾವು ಹೇಗೆ ಏಳುತ್ತೇವೆ ಎಂಬುದು ನಮ್ಮ ಇಡೀ ದಿನವನ್ನು ಅವಲಂಬಿಸಿರುತ್ತದೆ. ಇಡೀ ದಿನ ಖುಷಿಯಾಗಿರಬೇಕೆಂದ್ರೆ ಮುಂಜಾನೆ Read more... The post ಬೆಳಿಗ್ಗ
ಕಲಬುರಗಿ: ನರೇಗಾ ಕಾಮಗಾರಿ ವೇಳೆ ಹೃದಯಾಘಾತದಿಂದ ಕಾರ್ಮಿಕ ಮೃತಪಟ್ಟ ಘಟನೆ ಆಳಂದಾ ತಾಲೂಕಿನ ದಣ್ಣೂರು ಗ್ರಾಮದಲ್ಲಿ ನಡೆದಿದೆ. ನರೇಗಾ ಯೋಜನೆಯ ಉದ್ಯೋಗ ಖಾತ್ರಿ ಕೆಲಸದಲ್ಲಿ ನಿರತರಾಗಿದ್ದ ಶರಣಪ್ಪ(44) ಮೃತಪಟ್ಟವರು. Read more... The post ನರ
ಬೆಂಗಳೂರು: ರೌಡಿಶೀಟರ್ ದಿನೇಶ್ ಕೊಲೆ ಮಾಡಿ ಪರಾರಿಯಾಗಿದ್ದ 12 ಆರೋಪಿಗಳನ್ನು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಮ್ಮನಹಳ್ಳಿಯ ಸರ್ವೀಸ್ ಅಪಾರ್ಟ್ಮೆಂಟ್ ಒಂದರಲ್ಲಿ ರೌಡಿಶೀಟರ್ Read more.
ಬೆಂಗಳೂರು: ಲೋಕಸಭೆ ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣೆ ಪ್ರಚಾರ ನಡೆಸಿದ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ Read more...
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಆರೋಪಿ ಮುಜಾಮಿಲ್ ಷರೀಫ್ ನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಮುಜಾಮಿಲ್ ಷರೀಫ್ ಬಾಂಬ್ ತಯಾರಿಕೆಯ ಪ್ರಮುಖ ಆರೋಪಿಯಾಗಿದ್ದಾನೆ. ಈತ Read more... The post BREAKING: ರಾಮ
‘ಬಣ್ಣಗಳ ಹಬ್ಬ’ ಎಂದು ಕರೆಯಲ್ಪಡುವ ಹೋಳಿಯು ಭಾರತದ ಅತ್ಯಂತ ಸಂಭ್ರಮದ ಆಚರಣೆಗಳಲ್ಲಿ ಒಂದಾಗಿದೆ, ಹೋಳಿಯನ್ನು ಅಪಾರ ಸಂಭ್ರಮ ಮತ್ತು ಉತ್ಸಾಹದಿಂದ ಆಚರಿಸಲಾಗುತ್ತದೆ. ಇದು ಕೆಟ್ಟದ್ದರ ವಿರುದ್ಧ ಒಳ್ಳೆಯದರ ವಿಜಯವನ್ನು Read more... The p
ನವದೆಹಲಿ: ಉದ್ಯೋಗ-ಹುಡುಕಾಟ ವೇದಿಕೆ ಲಿಂಕ್ಡ್ ಇನ್ ಅನ್ನು ಪ್ರಪಂಚದಾದ್ಯಂತ ಲಕ್ಷಾಂತರ ಜನರು ಬಳಸುತ್ತಾರೆ. ಈ ಪ್ಲಾಟ್ ಫಾರ್ಮ್ ಉದ್ಯೋಗಿಯು ನೆಟ್ ವರ್ಕಿಂಗ್ ಅಥವಾ ಉತ್ತಮ ಅವಕಾಶಗಳನ್ನು ಹುಡುಕುವುದಕ್ಕಾಗಿ ವೃತ್ತಿಪರ Read mor
ಮುಂಬೈ: ಊಹಾಪೋಹಗಳಿಗೆ ತೆರೆ ಎಳೆದ ನಟ ಗೋವಿಂದ ಅವರು ಗುರುವಾರ ಸಿಎಂ ಏಕನಾಥ್ ಶಿಂಧೆ ಅವರ ಶಿವಸೇನೆಗೆ ಸೇರ್ಪಡೆಗೊಂಡರು. ಈ ಕ್ರಮವು ಅವರ ರಾಜಕೀಯ ವವನವಾಸದ ಅಂತ್ಯವನ್ನು ಸೂಚಿಸಿದೆ Read more... The post ಶಿವಸೇನೆ ಸೇರಿದ ‘ಹೀರೋ ನಂ. 1’ ಗೋವಿಂ
ರಕ್ಷಿತ್ ಶೆಟ್ಟಿ ನಟಿಸಿ ನಿರ್ದೇಶಿಸಿದ್ದ ‘ಉಳಿದವರು ಕಂಡಂತೆ’ ಚಿತ್ರ ಸೂಪರ್ ಡೂಪರ್ ಹಿಟ್ ಆಗುವ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿತ್ತು. 2014 ಮಾರ್ಚ್ 28ರಂದು ಬಿಡುಗಡೆಯಾಗಿದ್ದ Read more... The post ರಕ್ಷಿತ್ ಶೆಟ್ಟಿ ಅಭಿನ
ನಿನ್ನೆ ನಡೆದ ಐಪಿಎಲ್ ನ 8ನೇ ಪದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಮುಂಬೈ ಇಂಡಿಯನ್ಸ್ ಎದುರು 277 ರನ್ ಬಾರಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಈ Read more... The post ಐಪಿಎಲ್ 2024; ಇಂದು ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿ
ಹಾವೇರಿ: ಬಿಜೆಪಿಯಲ್ಲಿನ ಬಂಡಾಯದ ಬಗ್ಗೆ ಮಾತನಾಡುವ ಡಿಸಿಎಂ ಡಿ.ಕೆ.ಶಿವಕುಮಾರ್ ಕೋಲಾರ, ಚಿಕ್ಕಬಳ್ಳಾಪುರ ಬಾಗಲಕೋಟೆಯಲ್ಲಿನ ಅವರ ಪಕ್ಷದ ಬಂಡಾಯದ ಬಗ್ಗೆ ಏನು ಹೇಳುತ್ತಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Read more... The post ಯಾವಾಗ
ಬೆಂಗಳೂರು: ಕಳೆದ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕ
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದು ಮಾರಾಮಾರಿ ನಡೆದಿರುವ ಘಟನೆ ಬೆಂಗಳೂರಿನ ರಾಗಿಗುಡ್ಡ ಬಳಿ ನಡೆದಿದೆ. ಬೇರೆ ಬೇರೆ ಏರಿಯಾದ ವಿದ್ಯಾರ್ಥಿಗಳು ಪರೀಕ್ಷೆ Read more... The post SSLC ವಿದ್
ಕೊಪ್ಪಳ: ರಾಜ್ಯದಲ್ಲಿ ಒಂದೆಡೆ ತೀವ್ರ ಬರಗಾಲ. ಮತ್ತೊಂದೆಡೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಕೊಪ್ಪಳದ ಬೀಸರಹಳ್ಳಿಯಲ್ಲಿ ಹಿರಿಯ ನಾಗರಿಕರು ಕುಡಿಯುವ ನೀರಿಗಾಗಿ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಗ್
ಗದಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಅಕ್ರಮ ಹಣ ಸಾಗಾಟಕ್ಕೆ ಕಡಿವಾಣ ಹಾಕಿದ್ದು, ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5 Read more... The post KSRTC ಬಸ್ ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿ
ಆನೇಕಲ್: ಕೌಟುಂಬಿಕ ಕಲಹದಿಂದಾಗಿ ಪತ್ನಿಯನ್ನೇ ಕೊಲೆಗೈದ ಪತಿ ಮಹಾಶಯ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ನಡೆದಿದೆ. ಆನೇಕಲ್ ತಾಲೂಕಿನ ಜಿಗಣಿ Read more... The post BIG NEWS: ಪತ್ನಿಯನ್ನು ಬರ್ಬ
ಬೆಂಗಳೂರು : ಸ್ನೇಹಿತನ ಖಾಸಗಿ ಅಂಗ (ಗುದದ್ವಾರ) ಕ್ಕೆ ಇನ್ನೋರ್ವ ಸ್ನೇಹಿತ ಗಾಳಿ ಬಿಟ್ಟ ಪರಿಣಾಮ ಯುವಕನ ಕರುಳು ಬ್ಲಾಸ್ಟ್ ಆಗಿ ಆತ ಮೃತಪಟ್ಟ ಘಟನೆ ಬೆಂಗಳೂರಲ್ಲಿ ನಡೆದಿದೆ. Read more... The post ಬೆಂಗಳೂರು : ಖಾಸಗಿ ಅಂಗಕ್ಕೆ ಗಾಳಿ ಬಿಟ್ಟ ಸ
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರು Read more... The post BIG NEWS: ನೂರಕ್ಕೆ
ಬೋಯಾಪತಿ ಶ್ರೀನು ನಿರ್ದೇಶನದ ನಂದಮೂರಿ ಬಾಲಕೃಷ್ಣ ಅಭಿನಯದ ‘ಲೆಜೆಂಡ್’ ಚಿತ್ರ 2014 ಮಾರ್ಚ್ 27ರಂದು ತೆರೆ ಕಂಡಿತ್ತು. ಈ ಸಿನಿಮಾ ಬಿಡುಗಡೆಯಾಗಿ ಇಂದಿಗೆ ಹತ್ತು ವರ್ಷಗಳಾಗಿವೆ. ಈ ಸಂತಸವನ್ನು Read more... The post ನಂದಮೂರಿ ಬಾಲಕೃಷ್ಣ ಅಭಿನಯ
ರೈಲ್ವೆ ನೇಮಕಾತಿ ಮಂಡಳಿ 9000 ಟೆಕ್ನಿಷಿಯನ್ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಏಪ್ರಿಲ್ 8 ರೊಳಗಾಗಿ ಅಧಿಕೃತ ಆರ್ ಆರ್ ಬಿ ವೆಬ್ಸೈಟ್ ಮೂಲಕ ಅರ್ಜಿ Read more... The post JOB ALERT : ರೈಲ್ವೇ ಇಲಾಖೆಯಲ್ಲಿ ‘9000’ ಹು
ಥಾಣೆ: ಪರೀಕ್ಷೆ ವೇಳೆ ತನ್ನ ಸಹಪಾಠಿ ಉತ್ತರ ಪತ್ರಿಕೆ ತೋರಿಸಿಲ್ಲ ಎಂದು ವಿದ್ಯಾರ್ಥಿಗಳು ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಇಲ್ಲಿನ ಭೀವಂಡಿ ಪಟ್ಟದ Read more... The post BIG NEWS: ಸಹಪಾಠಿ ಉತ್
ಯುವರಾಜ್ ಕುಮಾರ್ ಅಭಿನಯದ ಚೊಚ್ಚಲ ಚಿತ್ರ ‘ಯುವ’ ನಾಳೆ ರಾಜ್ಯಾದ್ಯಂತ ಬಿಡುಗಡೆಗೆ ಸಿದ್ಧವಾಗಿದೆ. ಈ ಸಿನಿಮಾ ಈಗಾಗಲೇ ತನ್ನ ಟ್ರೈಲರ್ ಮತ್ತು ಹಾಡುಗಳ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, Read more... The post ನಾಳೆ ತೆರೆ ಮೇಲೆ ಬರ
ನವದೆಹಲಿ : ಮದ್ಯ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಮುಖ್ಯಮಂತ್ರಿ ಹುದ್ದೆಯಿಂದ ತೆಗೆದುಹಾಕುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು
ತೋಟಗಾರಿಕೆ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದ
ನವದೆಹಲಿ : ಪಂಜಾಬ್ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖಂಡ ಭಗವಂತ್ ಸಿಂಗ್ ಮಾನ್ ಮತ್ತು ಅವರ ಪತ್ನಿ ಡಾ.ಗುರ್ಪ್ರೀತ್ ಕೌರ್ ಗುರುವಾರ ಹೆಣ್ಣು ಮಗುವಿಗೆ ಜನ್ಮ Read more... The post ಹೆಣ್ಣು ಮಗುವಿಗೆ ಜನ್ಮ ನೀಡಿದ ಭಗವಂತ್ ಮಾನ್ ಪತ
ಬೆಂಗಳೂರು : ರಾಜ್ಯದ ಮಹಿಳೆಯರ ಖಾತೆಗೆ ‘ಗೃಹಲಕ್ಷ್ಮಿ’ ಯೋಜನೆಯ ಹಣವನ್ನು ರಾಜ್ಯ ಸರ್ಕಾರ ಜಮಾ ಮಾಡುತ್ತಿದ್ದು, ಹಲವರ ಖಾತೆಗೆ ಹಣ ಜಮಾ ಆಗಿದೆ. ಆದರೆ ಕೆಲವರ ಖಾತೆಗೆ ಇನ್ನೂ Read more... The post ಯಜಮಾನಿಯರ ಗಮನಕ್ಕೆ : ತಕ್ಷಣ ಈ ಕೆಲಸ ಮಾಡಿದ್
ಬೆಂಗಳೂರು : ಬೆಂಗಳೂರಿನಲ್ಲಿ ನೀರಿಗಾಗಿ ಜನರು ಪರದಾಡುವಂತಾಗಿದ್ದು, ಕುಡಿಯುವ ನೀರಿಗೂ ಸಂಕಷ್ಟ ಎದುರಾಗಿದೆ. ಬೆಂಗಳೂರಿನ ಜನತೆ ಹೆಚ್ಚಿನ ಹಣ ನೀಡಿ ಟ್ಯಾಂಕರ್ ಮೂಲಕ ನೀರು ತರಿಸಿಕೊಳ್ಳುತ್ತಿದ್ದಾರೆ. ಇದರ ನಡುವೆ Read more... The post ಬೆಂ
ನವದೆಹಲಿ : ಉತ್ತರಾಖಂಡದ ನಾನಕ್ಮಠಾ ಸಾಹಿಬ್ ಗುರುದ್ವಾರದ ಡೇರಾ ಮುಖ್ಯಸ್ಥನನ್ನು ಗುರುವಾರ ಮುಂಜಾನೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ದೇವಾಲಯದ ಆವರಣದಲ್ಲಿ ಗುಂಡಿಕ್ಕಿ ಕೊಂದಿದ್ದಾರೆ. ಇದೀಗ ಈ Read more... The post ಗುರುದ್ವಾ
ಕಲಬುರಗಿ : ಎನ್ ಕೌಂಟರ್ ಮಾಡುವುದಾಗಿ ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಪತ್ರ ಬಂದಿದೆ ಎನ್ನಲಾಗಿದೆ. ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆರೋಪ ಮಾಡಿದ್ದಾರೆ. ಈ Read more... The post BREAKING : ‘ಎನ್ ಕೌಂಟರ್’ ಮಾಡುವುದಾಗಿ ಸಚಿವ ಪ್ರಿಯಾ
ಹಾಸನ : ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಹಾಸನದ ಡಿಸಿ ಕಚೇರಿಯಲ್ಲಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ Read more... The post Loka Sabha Election : ಹಾಸನದ ‘ಜೆಡಿಎಸ್’
ದಾವಣಗೆರೆ : ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ನಡೆಯುತ್ತಿದ್ದು ಹರಿಹರ ತಾಲ್ಲೂಕಿನ ಎಂಕೆಇಟಿಎಲ್ ಕೆ ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಪರೀಕ್ಷಾ ಕರ್ತವ್ಯದಲ್ಲಿ ನಿರ್ಲ್ಯಕ್ಷತೆ ವಹಿಸಿದ ಕಾರಣಕ್
ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ತನ್ನ ಐವರು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದೆ. ತನ್ನ ಐವರು ಸದಸ್ಯರನ್ನು ‘ಜೆರುಸಲೇಂಗೆ ಹೋಗುವ ದಾರಿಯಲ್ಲಿ’ ಕೊಲ್ಲಲ್ಪಟ್ಟಿದ್ದಾರೆ ಎಂದು ಹೇಳಿದೆ. ಹಿಜ್ಬು
ನವದೆಹಲಿ : ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು Read more... The post ‘ಲೋಕಸಭಾ ಚುನಾವಣೆಯಲ್ಲ
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಭಾಮಾ ಹರೀಶ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯ ಸಂಬಂಧಿ ತೊಂದರೆಯಿಂದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು Re
ಕುಟುಂಬದವರ ಎದುರೇ ಸಹೋದರಿಯನ್ನು ದುರುಳನೋರ್ವ ಕತ್ತು ಹಿಸುಕಿ ಕೊಂದ ಆಘಾತಕಾರಿ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ತೋಬಾ ಟೇಕ್ ಸಿಂಗ್ ನಗರದ ಮನೆಯಲ್ಲಿ Read more... The post SHOCKING : ಕುಟುಂಬ
ಬೆಂಗಳೂರು : ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ರೌಡಿಶೀಟರ್ ಗಳ ಮನೆ ಮೇಲೆ ಪೊಲೀಸರು ದಾಳಿ ಮತ್ತೆ ನಡೆಸಿದ್ದಾರೆ. 200 ಹೆಚ್ಚು ರೌಡಿಶೀಟರ್ ಗಳ ಮನೆಗಳ ಮೇಲೆ ಪೊಲೀಸರು Read more... The post BREAKING : ಬೆಂಗಳೂರಲ್ಲಿ ಮತ್ತೆ ರೌಡಿಶೀಟರ್ ಗಳ ಮನೆಗಳ ಮೇಲ
ಈರೋಡ್ ಸಂಸದ ಮತ್ತು ಎಂಡಿಎಂಕೆ ಹಿರಿಯ ಮುಖಂಡ ಎ.ಗಣೇಶಮೂರ್ತಿ ಅವರು ಇಂದು ಮುಂಜಾನೆ ಕೊಯಮತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಎಂಡಿಎಂಕೆ ನಾಯಕ ಬೆಳಿಗ್ಗೆ 5 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ನಿಧನರಾದರು Read more... The post BIG
ಚುನಾವಣೆಗೆ ಮುಂಚಿತವಾಗಿ, ಕೇಂದ್ರ ಸರ್ಕಾರವು 2024-25ರ ಆರ್ಥಿಕ ವರ್ಷಕ್ಕೆ ಎಂಜಿಎನ್ಆರ್ಇಜಿಎ ಕಾರ್ಮಿಕರ ವೇತನ ದರದಲ್ಲಿ ಶೇಕಡಾ 3-10 ರಷ್ಟು ಹೆಚ್ಚಳವನ್ನು ಘೋಷಿಸಿದೆ. ಈ ಹೆಚ್ಚಳವು ಪ್ರಸಕ್ತ ಹಣಕಾಸು ವರ್ಷದಲ್ಲಿ Read more... The post BIG NEWS : ನರೇ
ಸೋಶಿಯಲ್ ಮೀಡಿಯಾದಲ್ಲಿ ಕೆಲವು ಘಟನೆಗಳ ವೀಡಿಯೊಗಳು ಅಥವಾ ಫೋಟೋಗಳು ಆಗಾಗ್ಗೆ ವೈರಲ್ ಆಗುತ್ತಲೇ ಇರುತ್ತದೆ. ಇದು ಪ್ರಚಲಿತ ಸಾಮಾಜಿಕ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರುತ್ತದೆ. ಸೋಮವಾರ ಹೋಳಿ ಹಬ್ಬವನ್ನು Read more... The post ಮಣಿಕರ್ಣ
ಮ್ಯೂಚುವಲ್ ಫಂಡ್ (ಮ್ಯೂಚುವಲ್ ಫಂಡ್) ಹೂಡಿಕೆದಾರರು ಮಾರ್ಚ್ 31 ರ ಗಡುವಿನೊಳಗೆ ತಮ್ಮ ಕೆವೈಸಿಯನ್ನು ಮರುಹೊಂದಿಸಬೇಕು. ಯಾವುದೇ ‘ಅಧಿಕೃತವಾಗಿ ಮಾನ್ಯ ದಾಖಲೆಗಳನ್ನು’ ಆಧರಿಸಿರದ ಕೆವೈಸಿ ಹೊಂದಿರುವ ಮ್ಯೂಚುವಲ್ ಫಂಡ್ Read more... The post
ನವದೆಹಲಿ : ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಗೆ ತಯಾರಿ ನಡೆಸುತ್ತಿದ್ದ 19 ವರ್ಷದ ವಿದ್ಯಾರ್ಥಿನಿಯೊಬ್ಬಳು ರಾಜಸ್ಥಾನದ ಕೋಟಾದ ಹಾಸ್ಟೆಲ್ ನಲ್ಲಿ ಕೋಣೆಯಲ್ಲಿ ನೇಣು ಬಿಗಿದುಕೊಂಡು Read more... The post BREAKING : ಕೋಟಾದಲ್ಲಿ
ರಾಯಚೂರು : ಹಟ್ಟಿ ಚಿನ್ನದ ಗಣಿ ಕಂಪನಿಯ ವಿವಿಧ ವಿಭಾಗಗಳಲ್ಲಿ ಉಳಿಕೆ ಮೂಲ/ಸ್ಥಳೀಯೇತರ ವೃಂದ (Residual Parent (Non-local) Cadre) ದಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ Read more... The post JOB ALERT : ರಾಜ್ಯದ ಹಟ್ಟಿ ಚಿನ್ನದ ಗಣಿಯಲ್ಲಿ ವಿವಿಧ ಹುದ್ದೆ
ಬೆಂಗಳೂರು: ಕೋಲಾರ ಕಾಂಗ್ರೆಸ್ ಲೋಕಸಭಾ ಟಿಕೆಟ್ ವಿಚಾರವಾಗಿ ಐದು ಶಾಸಕರು ಬಂಡಾಯವೆದ್ದಿದ್ದು, ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದಾರೆ. ಸಭಾಪತಿ ಕಚೇರಿಯಲ್ಲಿ ಬುಧವಾರ ನಡೆದಿದ್ದ ರಾಜೀನಾಮೆ ಪ್ರಹಸನದ ಬಳಿಕ ಇದೀಗ Read more..
ಸರಿಯಾಗಿ ಅಡುಗೆ ಮಾಡದ ಅಜ್ಜಿಯನ್ನು ದಂಪತಿಗಳು ಮನಬಂದಂತೆ ಥಳಿಸಿದ ವಿಡಿಯೋ ವೈರಲ್ ಆಗಿದೆ. ವ್ಯಕ್ತಿಯೋರ್ವ ಮತ್ತು ಆತನ ಪತ್ನಿ ತನ್ನ ಅಜ್ಜಿಯ ಮೇಲೆ ಕೋಲಿನಿಂದ ಕ್ರೂರವಾಗಿ ಹಲ್ಲೆ ನಡೆಸುತ್ತಿರುವ Read more... The post ಕರುಣೆಯೇ ಇಲ್ಲ ಛೇ..!
ಆಧಾರ್ ಕಾರ್ಡ್ ಮಾಹಿತಿಯನ್ನು ಉಚಿತವಾಗಿ ಪರಿಷ್ಕರಿಸಲು ನೀಡಿದ್ದ ಗಡುವನ್ನು ಆಧಾರ್ ಪ್ರಾಧಿಕಾರ 2024ರ ಜೂನ್ 14ರವರೆಗೆ ವಿಸ್ತರಿಸಿದೆ. ಇದರೊಂದಿಗೆ ಇನ್ನೂ ಮೂರು ತಿಂಗಳು ಆಧಾರ್ ಕಾರ್ಡ್ ಬಳಕೆದಾರರು ಉಚಿತ Read more... The post ಗಮನಿಸಿ : ಉಚಿ
ಮನೋಹರ್ ಕಾಂಪಲ್ಲಿ ನಿರ್ದೇಶನದ ಸತೀಶ್ ನೀನಾಸಂ ಅಭಿನಯದ ‘ಮ್ಯಾಟ್ನಿ’ ಚಿತ್ರದ ಟೈಲರನ್ನು ನಿನ್ನೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಟ್ರೈಲರ್ Read more... The post ‘ಮ್ಯಾಟ್ನಿ
ಹಾಸ್ಟೆಲ್ ನಲ್ಲಿ ಕಳೆದ ಜೀವನ ಎಲ್ಲರಿಗೂ ದೊಡ್ಡ ಮೆಮೋರಿ. ಹಾಸ್ಟೆಲ್ ನಲ್ಲಿ ತರಲೆ, ಕೀಟಲೆ, ತಮಾಷೆ, ಜಗಳ ಎಲ್ಲವೂ ಇರುತ್ತದೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋವೊಂದು ಗಮನ Read more... The post ಹುಡುಗಿ ವೇಷದಲ್ಲಿ ಲೇಡಿಸ್ ಹಾಸ್ಟೆ
ನವದೆಹಲಿ: ಲೋಕಸಭೆ ಚುನಾವಣೆಗಾಗಿ, ಭಾರತೀಯ ಜನತಾ ಪಕ್ಷ ಬುಧವಾರ ಹಲವಾರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿ ಮತ್ತು ಸಹ-ಪ್ರಭಾರಿಗಳನ್ನು ಘೋಷಿಸಿತು. ಕ್ಯಾಪ್ಟನ್ ಅಭಿಮನ್ಯು -ಅಸ್ಸಾಂ, ನಿತಿನ್
ಬೆಂಗಳೂರು : ಬೆಂಗಳೂರು ಗ್ರಾಮಾಂತರದಲ್ಲಿ ಮತ್ತೋರ್ವ ಡಾ ಸಿಎನ್ ಮಂಜುನಾಥ್ ಕಣಕ್ಕೆ ಇಳಿದಿದ್ದು, ಕ್ಷೇತ್ರದಲ್ಲಿ ಹೊಸ ತಂತ್ರಗಾರಿಕೆ ಶುರುವಾಗಿದೆ. ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಎದುರು ಹೃದಯ ತಜ್ಞ Read more... The post ಬೆಂಗಳೂರು ಗ್ರ
ಮಂಗಳೂರು: ಅಂತರಾಜ್ಯದಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕುಡುಪು ಪೆದಮಲೆ ಗ್ರಾಮದ ನಿವಾಸಿ ನಿಶಾಂತ್ Read more... The post BREAKING
ಮೈಸೂರು : ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದ ಮೈಸೂರು – ಬೆಂಗಳೂರು ದಶಪಥ ಹೆದ್ದಾರಿಯ ಟೋಲ್ ದರವನ್ನು ಮತ್ತೆ ಹೆಚ್ಚಳ ಮಾಡಲಾಗಿದೆ. ಏಪ್ರಿಲ್ 1 ರಿಂದ ಬೆಂಗಳೂರು- ಮೈಸೂರು Read more... The post ವಾಹನ ಸವಾರರ ಜೇಬಿಗೆ ಮತ್ತೆ ಕತ್
ತುಮಕೂರು: ನಾರಿನ ಫ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಇಡೀ ಕಾರ್ಖಾನೆ ಹೊತ್ತಿ ಉರಿದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿರುವ ನಾರಿನ Read more... The post BREAKING:
ಶಿವಮೊಗ್ಗ: ಪಡೆದುಕೊಂಡ ಸಾಲ ವಾಪಸ್ ಕೊಡುವಾಗ ಅಸಲಿ ನೋಟುಗಳೊಂದಿಗೆ ಕಲರ್ ಜೆರಾಕ್ಸ್ ನೋಟುಗಳನ್ನು ನೀಡಿ ವಂಚಿಸಿದ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆ ಸಾಗರ ನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಸಾಗರ Read more... The post ಅಸಲಿ ನೋಟಿನ ಜ
ಚಿಕ್ಕಬಳ್ಳಾಪುರ : ಐದು ಜನ ಹೆಣ್ಣು ಮಕ್ಕಳಿಗೆ ವಿಷವುಣಿಸಿ ತಾಯಿ ಕೂಡ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಪತಿ ಗೋಪಾಲ್ ನೀಡಿದ ಕಿರುಕುಳದ ಹಿನ್ನೆಲೆ ಮನನೊಂದು ತಾಯಿ Read more... The post SHOCKING : ಚಿಕ್ಕಬಳ್ಳಾಪ
ಬೆಂಗಳೂರು: ಗ್ರಾಹಕರಿಗೆ ವಿದ್ಯುತ್ ಬಿಲ್ ಪಾವತಿಸಲು ಅನುಕೂಲವಾಗುವಂತೆ ರಜೆ ದಿನವೂ ಬೆಸ್ಕಾಂ ಸೇವೆ ಒದಗಿಸಲಿದೆ. ಮಾರ್ಚ್ 29ರಂದು ಗುಡ್ ಫ್ರೈಡೇ ಮತ್ತು ಮಾರ್ಚ್ 31 ರಂದು ಭಾನುವಾರ ಸರ್ಕಾರಿ Read more... The post ವಿದ್ಯುತ್ ಗ್ರಾಹಕರಿಗೆ ಗು
ತಮಿಳುನಾಡು : ತಮಿಳುನಾಡು ಸಂಸದ ಗಣೇಶಮೂರ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ರೋಡ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ, ಎಂಡಿಎಂಕೆಯ ಎ.ಗಣೇಶಮೂರ್ತಿ ಅವರು ಗುರುವಾರ ಬೆಳಿಗ್ಗೆ Read more... The post BREAKING : ಹೃದಯಾಘಾ
ಬೆಂಗಳೂರು : ಮುಂದಿನ 5 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾ.28 ರಿಂದ ಏಪ್ರಿಲ್ 1 ರವರೆಗೆ ಉತ್ತರ ಮತ್ತು Read more... The post Rain in Karnataka : ಮುಂದಿನ 5 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ; ಹ
ಬೆಂಗಳೂರು: ಕಲ್ಯಾಣ ಕರ್ನಾಟಕ ರಾಜ್ಯ ಪ್ರಗತಿಪಕ್ಷವನ್ನು ಬಿಜೆಪಿಯಲ್ಲಿ ವಿಲೀನ ಮಾಡಿರುವ ಶಾಸಕ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅಸಿಂಧುಗೊಳಿಸುವಂತೆ ಕಾಂಗ್ರೆಸ್ ಒತ್ತಾಯಿಸಿದೆ. ವಿಲೀನ ಪ್ರಕ್ರಿಯೆ ಸಂವಿಧಾನದ
ಬೆಂಗಳೂರು : ಬೆಂಗಳೂರಿನ ಪ್ರತಿಷ್ಟಿತ ರೆಸ್ಟೋರೆಂಟ್ ಗೆ ಬಾಂಬೆ ಬೆದರಿಕೆ ಕರೆಯೊಂದು ಬಂದಿದ್ದು, ಕರೆ ಮಾಡಿದ ಆರೋಪಿಯನ್ನು ಬಂಧಿಸಲಾಗಿದೆ. ಮಹದೇವಪುರ ಠಾಣಾ ವ್ಯಾಪ್ತಿಯ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್ ಗೆ Read more... The post BREAKING : ಬೆ
ಚಿತ್ರದುರ್ಗ: ದಾಖಲೆಯಿಲ್ಲದೆ ಸಂಗ್ರಹಿಸಿದ್ದ 3.55 ಕೋಟಿ ರೂಪಾಯಿ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ಅಪಾರ ಪ್ರಮಾಣದ ಚಿನ್ನ ಜಪ್ತಿ ಮಾಡಲಾಗಿದೆ. ಹಿರಿಯೂರು ನಗರ Read more... The post BREAKING: ದಾ
ಶಿವಮೊಗ್ಗ : ಮಾಜಿ ಸಚಿವ ಕೆಎಸ್ ಈಶ್ವರಪ್ಪ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಜಿಲ್ಲೆಯ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಶಿಕಾರಿಪುರದಲ್ಲಿ ಮಾ.24ರಂದು ನಿಯಮ Read more... The post ನೀತಿ ಸಂಹಿತೆ ಉಲ್ಲಂ
ಚಾಮರಾಜನಗರ: ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ ಕಳೆದ 25 ದಿನ ಅವಧಿಯಲ್ಲಿ 3.13 ಕೋಟಿ ರೂ. ಸಂಗ್ರಹವಾಗಿದ್ದು ದಾಖಲೆಯಾಗಿದೆ. ಮಂಗಳವಾರ ಬೆಳಿಗ್ಗೆ ಶ್ರೀ ಶಾಂತ Read more... The post ಮಲೆ ಮಹದೇಶ್ವರ ಹುಂಡಿಯಲ್ಲ
ನವದೆಹಲಿ : ನಡವಳಿಕೆಯ ಅರ್ಥಶಾಸ್ತ್ರದಲ್ಲಿ ಸಿದ್ಧಾಂತದ ಪ್ರವರ್ತಕರಾಗಿದ್ದ ನೊಬೆಲ್ ಪ್ರಶಸ್ತಿ ವಿಜೇತ ಮನಶಾಸ್ತ್ರಜ್ಞ ಡೇನಿಯಲ್ ಕಾಹ್ನೆಮನ್ ತಮ್ಮ 90 ನೇ ವಯಸ್ಸಿನಲ್ಲಿ ನಿಧನರಾದರು ಎಂದು ಮೂಲಗಳು ತಿಳಿಸಿದೆ. “ಥಿಂಕಿಂಗ್, Read more
ಬೆಂಗಳೂರು : ರಾಜ್ಯಾದ್ಯಂತ ಬುಧವಾರ ನಡೆದ SSLC ಸಮಾಜ ವಿಜ್ಞಾನ ಪರೀಕ್ಷೆಯಲ್ಲಿ ಅಕ್ರಮದಲ್ಲಿ ತೊಡಗಿದ್ದ 9 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ. ಸಮಾಜ ವಿಜ್ಞಾನ ಪರೀಕ್ಷೆಗೆ 8.27 ಲಕ್ಷ ವಿದ್ಯಾರ್ಥಿಗಳು Read more... The post BIG NEWS : ‘SSLC’ ಪರೀ
ರೋಗ ನಿರೋಧಕ ಶಕ್ತಿ ಹೆಚ್ಚಿಸಲು ವಿಟಮಿನ್ ಸಿ ಬಹಳ ಮುಖ್ಯ ಎಂಬುದು ಎಲ್ಲರಿಗೂ ತಿಳಿದ ಸಂಗತಿಯೇ. ಆದರೆ ವಿಟಮಿನ್ ಸಿ ಸೇವನೆ ವಿಪರೀತ ಹೆಚ್ಚಾದರೆ ಅದು ಹಲವು ಸಮಸ್ಯೆಗಳನ್ನು Read more... The post ಅತಿಯಾದರೆ ವಿಟಮಿನ್ ʼಸಿʼ ಉಲ್ಬಣವಾಗುತ್ತೆ ಈ