ಬೆಂಗಳೂರು,ಏ.29- ರಾಜ್ಯಾದ್ಯಂತ ಭಾರೀ ವಿವಾದದ ಬಿರುಗಾಳಿಯನ್ನೇ ಸೃಷ್ಟಿಸಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರಿಗೆ ಹಾಸನದ
ನವದೆಹಲಿ,ಏ.29- ತಿಹಾರ್ ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರಿಗೆ ಅವಕಾಶ ನಿರಾಕರಿಸಲಾಗಿದೆ. ನಿಗದಿತ ಭೇಟಿಗೆ ಜೈಲು ಅಧಿಕಾರಿಗಳು ಅನುಮತಿ ನಿರಾಕರಿಸಿದ್ದಾರೆ
ಬೆಂಗಳೂರು,ಏ.29- ರಾಜ್ಯಸರ್ಕಾರ ಹಾಸನ ಲೋಕಸಭಾ ಕ್ಷೇತ್ರದ ಅಶ್ಲೀಲ ವಿಡಿಯೊ ತುಣುಕುಗಳ ಬಗ್ಗೆ ಎಸ್ಐಟಿ ತನಿಖೆಗೆ ವಹಿಸಿದ್ದು, ಆರೋಪ ಕೇಳಿಬಂದಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡುವಂತೆ ಗುರುಮಿ
ಬೆಂಗಳೂರು,ಏ.29- ತಮ್ಮ ರಾಜಕೀಯ ಜೀವನದ ಉದ್ದಕ್ಕೂ ಹೆಸರು ಕೆಡಿಸಿಕೊಳ್ಳದ ಶ್ರೀನಿವಾಸಪ್ರಸಾದ್ ಸ್ವಾಭಿಮಾನಿ ಕಳಂಕರಹಿತ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರು. ಹಳೇ ಮೈಸೂರು ಭಾಗದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗ
ನವದೆಹಲಿ, ಅ 29 (ಪಿಟಿಐ) : ಬರುವ ಮೇ 25 ರಂದು ನಡೆಯಲಿರುವ ಲೋಕಸಭೆ ಚುನಾವಣೆಯ ಆರನೇ ಹಂತದ ಚುನಾವಣೆಗೆ ನಾಮನಿರ್ದೇಶನ ಪ್ರಕ್ರಿಯೆ ಆರಂಭವಾಗಿದೆ. ದೆಹಲಿಯ ಏಳು ಕ್ಷೇತ್ರಗಳು ಸೇರಿದಂತೆ 57 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ನಾಮನಿರ್ದೇ
ನಿತ್ಯ ನೀತಿ :ಯಾರು ನಿನಗಾಗಿ ಯಾರನ್ನಾದರೂ ಬಿಡುತ್ತೇನೆ ಎನ್ನುತ್ತಾರೋ ಅವರನ್ನು ನಂಬಬೇಡ. ಅಂದು ಅವರನ್ನು ಬಿಟ್ಟ ಮನಸ್ಸು ನಾಳೆ ನಿನ್ನನ್ನು ಬಿಡುವುದಿಲ್ಲ ಎಂದು ಹೇಗೆ ಹೇಳುವುದು..? ಪಂಚಾಂಗ :29-04-2024, ಸೋಮವಾರಕ್ರೋಧಿನಾಮ ಸಂವತ
ನವದೆಹಲಿ,ಏ.27– ಖ್ಯಾತ ನಟ ಗುರುಚರಣ್ ಸಿಂಗ್ ಅಪಹರಣಗೊಂಡಿರುವ ಶಂಕೆ ವ್ಯಕ್ತವಾಗಿದೆ.ಜನಪ್ರಿಯ ಭಾರತೀಯ ಸಿಟ್ಕಾಂನಲ್ಲಿ ರೋಷನ್ ಸಿಂಗ್ ಸೋಧಿ ಪಾತ್ರವನ್ನು ನಿರ್ವಹಿಸಿದ್ದ ತಾರಕ್ ಮೆಹ್ತಾ ಕಾ ಊಲ್ತಾ ಚಶಾ ಖ್ಯಾತಿಯ ನಟ ಗು
ಕೋಲ್ಕತ್ತಾ,ಏ.27– ಶೇಖ್ನಂತಹ ಭಯೋತ್ಪಾದಕರನ್ನು ಬೆಳೆಸಿರುವ ಮಮತಾ ಬ್ಯಾನರ್ಜಿ ಅವರು ಸಿಎಂ ಆಗಿ ಮುಂದುವರಿಯುವ ನೈತಿಕ ಅಧಿಕಾರವನ್ನು ಕಳೆದುಕೊಂಡಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸುವೆಂದು ಅಧಿಕಾರಿ ಹೇಳಿದ್ದಾರೆ. ಅಮಾನತು
ಬೆಂಗಳೂರು, ಏ.2- ದಿನದಿಂದ ದಿನಕ್ಕೆ ಬಿಸಿಲಿನ ತಾಪ ಏರುತ್ತಲೇ ಇದ್ದು ತರಕಾರಿಗಳ ಇಳುವರಿಯಲ್ಲಿ ಕುಂಠಿತವಾಗಿ ಬೆಲೆಗಳು ಗಗನಕ್ಕೆರಿದ್ದು ಚಿಲ್ಲರೆ ತರಕಾರಿ ವ್ಯಾಪಾರಿಗಳು ಮಾರಾಟವನ್ನೇ ತಾತ್ಕಾಲಿಕವಾಗಿ ನಿಲ್ಲಿಸುವಂತಾಗಿದೆ.
ಕೋಲ್ಕತ್ತಾ,ಏ.27 (ಪಿಟಿಐ) : ಎರಡನೇ ಹಂತದ ಚುನಾವಣೆ ಸಂದರ್ಭದಲ್ಲಿ ಸಂದೇಶಖಾಲಿಯಲ್ಲಿರುವ ಖಾಲಿ ಸ್ಥಳದಲ್ಲಿ ಸಿಬಿಐ ಉದ್ದೇಶಪೂರ್ವಕವಾಗಿ ಅನೈತಿಕ ದಾಳಿ ನಡೆಸಿದೆ ಎಂದು ತಣಮೂಲ ಕಾಂಗ್ರೆಸ್ ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿ
ಬೆಂಗಳೂರು,ಏ.27- ಕಾರನ್ನು ಸುತ್ತುವರೆದ ಆದಾಯ ತೆರಿಗೆ ಅಧಿಕಾರಿಗಳು ಪರಿಶೀಲನೆ ನಡೆಸಿ 2 ಕೋಟಿ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ. ಕಲಬುರಗಿಯ ರೈಲು ನಿಲ್ದಾಣದ ಬಳಿ ಇಂದು ಬೆಳಿಗ್ಗೆ ಐಟಿ ಅಧಿಕಾರಿಗಳಿಗೆ ದೊರೆತ ಮಾಹಿತಿ ಮೇರೆಗ
ಬೆಂಗಳೂರು, ಏ.27- ರಾಯಚೂರಿನಲ್ಲಿ ಬಿಜೆಪಿ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದ ಬಿವಿ ನಾಯಕ್ ನಾಮಪತ್ರ ತಿರಸ್ಕೃತಗೊಂಡಿದೆ. ಬಿಜೆಪಿ ಪಕ್ಷದಿಂದಲೇ ನಾಮಪತ್ರ ಸಲ್ಲಿಸಿದ್ದ ಹಿನ್ನೆಲೆ ತಾಂತ್ರಿಕ ಕಾರಣಗಳಿಂದ ನಾಮಪತ್ರ ತಿರಸ್ಕತ
ಬೆಂಗಳೂರು,ಏ.27- ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿ ಕರ್ನಾಟಕಕ್ಕೆ ಸ್ವಲ್ಪವಾದರೂ ಬರ ಪರಿಹಾರ ಕೊಡಿಸಿದ ಸುಪ್ರೀಂಕೋರ್ಟ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧನ್ಯವಾದ ತಿಳಿಸಿದ್ದಾರೆ. ಎನ್ಡಿಆರ್ಎಫ್ ನಿಯಮವಾಳಿ ಪ್ರಕಾ
ಬೆಂಗಳೂರು,ಏ.27- ಪ್ರಸಕ್ತ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಪ್ತಿ ಮಾಡಲಾದ ಹಣ, ಮದ್ಯ, ಡ್ರಗ್ಸ್ , ಉಚಿತ ಉಡುಗೊರೆ, ಚಿನ್ನ, ಬೆಳ್ಳಿ ಆಭರಣಗಳ ಪ್ರಮಾಣ ಏರುತ್ತಲೇ ಇದ್ದು ಈತನಕ 443.80 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ. ಮಾದರಿ ನೀತಿ ಸ
ಕಲಬುರಗಿ,ಏ.27- ಐದು ಗ್ಯಾರಂಟಿಗಳು ಜನರ ಮೇಲೆ ಹೆಚ್ಚು ಪರಿಣಾಮ ಬೀರಿವೆ ಎಂದು ನಂಬಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಲಬುರಗಿ ನಗರದ ಗ್ರ್ಯಾಂಡ್ ಹೋಟೆಲ್ನಲ್ಲಿ 2024ರ ಎರಡನೇ ಹಂತದ ಲೋಕಸಭಾ ಚು
ಬೆಂಗಳೂರು,ಏ.27- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ದಿನ ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡುವ ಕುರಿತು ಆದೇಶ ಹೊರ
ಬೆಂಗಳೂರು,ಏ.27- ಮೊದಲ ಹಂತದಲ್ಲಿ ಹಳೇ ಮೈಸೂರು ಭಾಗದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಮುಗಿದ ಬೆನ್ನಲ್ಲೇ, ಇದೀಗ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮಧ್ಯ ಹಾಗೂ ಉತ್ತರ ಕರ್ನಾಟಕದತ್ತ ಲಗ್ಗೆಯಿಟ್ಟಿದ್ದು, ಪ್ರಧಾ
ನವದೆಹಲಿ,ಏ.27- ಬರಗಾಲದಿಂದ ತತ್ತರಿಸಿದ್ದ ರಾಜ್ಯಕ್ಕೆ ಕೊನೆಗೂ ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್ ಡಿಆರ್ಎಫ್) ಯಡಿ 3,454.22 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದೆ. ಬರಪೀಡಿತ ಪ್ರದೇಶಗಳಲ್ಲಿ ಉಂಟಾಗಿ
ನವದೆಹಲಿ,ಏ. 27 (ಪಿಟಿಐ) : ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ಕಾರ್ಯಕರ್ತರು ರಾಷ್ಟ್ರ ರಾಜಧಾನಿಯ ಲಕ್ಷ್ಮೀನಗರದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಿದರು.ಕೇಜ್ರಿ ಅವರ ಗೈರಿನಲ್ಲಿ ಅವರ ಪತ್ನಿ ಸುನೀತಾ ಕೇಜ್ರಿವಾ
ಬೆಂಗಳೂರು,ಏ.27- ದಕ್ಷಿಣ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಿನ್ನೆ ನಡೆದಿದ್ದು, ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದೆ. ಮತಯಂತ್ರಗಳನ್ನು ಆಯಾ ಕ್ಷೇತ್ರದಲ್ಲಿ ಸ್ಥಾಪಿಸಲಾಗಿರುವ ಸ್ಟ್ರಾಂಗ್ ರೂಂಗಳಲ್ಲಿ ಇಡಲ
ಬೆಂಗಳೂರು, ಏ.26- ದೇಶದ ಭವಿಷ್ಯದ ಮುನ್ನುಡಿ ಬರೆಯುವ ಲೋಕಸಭೆ ಚುನಾವಣೆಯ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ಇಂದು ನಡೆದ ಮತದಾನ ಬಹುತೇಕ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು ಸರಾಸರಿ ಶೇ.70ರಷ್ಟು ಮತದಾನವಾಗಿದೆ. ಮಂಡ್ಯ, ದಕ್ಷ
ಬೆಂಗಳೂರು, ಏ.26- ದೇಶದ ಭವಿಷ್ಯದ ಮುನ್ನುಡಿ ಬರೆಯುವ ಲೋಕಸಭೆ ಚುನಾವಣೆಯ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ಇಂದು ನಡೆದ ಮತದಾನ ಬಹುತೇಕ ಶಾಂತಿಯುತವಾಗಿತ್ತು. ಮತದಾನ ಬೆಳಗ್ಗೆಯಿಂದಲೇ ಬಿರುಸಿನಿಂದ ಕೂಡಿದ್ದು ಸಂಜೆ 5 ಗಂಟೆ ವ
ಬೆಂಗಳೂರು,ಏ.26-ಆಪ್ತನ ಮನೆಯಲ್ಲಿ 4.8 ಕೋಟಿ ಹಣ ವಶಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಮತದಾರರಿಗೆ ಆಮಿಷ ಹಾಗೂ ಅನಗತ್ಯ ಪ್ರಭಾವದ ಆರೋಪದ ಮೇಲೆ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದ
ಹುಬ್ಬಳ್ಳಿ, ಏ.26- ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಜನರ ಕೈಗೆ ಚೊಂಬು ಕೊಡೋದನ್ನು ಕಾಂಗ್ರೆಸ್ ನಿಲ್ಲಿಸಲಿಲ್ಲ. ಪರಿಣಾಮ ಜನರೂ ಕಾಂಗ್ರೆಸ್ಸಿಗರ ಕೈಗೆ ಚೊಂಬು ಕೊಡುತ್ತಾ ಬಂದರು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಲೇವಡ
ವಾಷಿಂಗ್ಟನ್,ಏ.26 (ಪಿಟಿಐ) : ಬೌದ್ಧಿಕ ಆಸ್ತಿ ರಕ್ಷಣೆ ಮತ್ತು ಜಾರಿಗೆ ಸಂಬಂಧಿಸಿದಂತೆ ಭಾರತವು ವಿಶ್ವದ ಅತ್ಯಂತ ಸವಾಲಿನ ಪ್ರಮುಖ ಆರ್ಥಿಕತೆಗಳಲ್ಲಿ ಒಂದಾಗಿದೆ ಎಂದು ಅಮೆರಿಕ ಹೇಳಿದೆ.ಭಾರತದ ಈ ನಿರ್ಧಾರ ದೇಶವನ್ನು ಆದ್ಯತೆಯ ವೀ
ಚಿಕ್ಕಬಳ್ಳಾಪುರ, ಏ.26- ಲೋಕಸಭಾ ಕ್ಷೇತ್ರಕ್ಕೆ ಇಂದು ಮೊದಲನೇ ಹಂತದ ಮತದಾನ ಶಾಂತಿಯುತವಾಗಿ ನಡೆದಿದ್ದು, ನಗರದ 19ನೆ ವಾರ್ಡ್ನ ಸರ್ಕಾರಿ ಜೂನಿಯರ್ ಕಾಲೇಜಿನ 161ನೆ ಬೂತ್ನಲ್ಲಿ ಒಂದೇ ಕುಟುಂಬದ 99 ಮಂದಿ ಒಟ್ಟಾಗಿ ಬಂದು ತಮ್ಮ ಹಕ್ಕು
ಬೆಂಗಳೂರು,ಏ.26– ಪ್ರಸಕ್ತ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದಾಖಲೆ ಪ್ರಮಾಣದ ನಗದು, ಮದ್ಯ, ಡ್ರಗ್ಸ್ , ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಲಾಗಿದೆ. ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ ನಿನ್ನೆಯವರೆಗೆ ರಾಜ್ಯ
ಪಾಟ್ನಾ,ಏ.26- ಮದುವೆ ಪೆಂಡಾಲ್ಗೆ ಬೆಂಕಿ ಬಿದ್ದು ಆರು ಮಂದಿ ಸಜೀವ ದಹನವಾಗಿರುವ ಘಟನೆ ಬಿಹಾರದ ದರ್ಬಾಂಗಾ ಜಿಲ್ಲೆಯಲ್ಲಿ ಸಂಭವಿಸಿದೆ. ಬಹೇರಾ ಪೊಲೀಸ್ ಠಾಣೆ ವ್ಯಾಪ್ತಿಯ ಅಲಿನಗರದಲ್ಲಿ ತಡರಾತ್ರಿ 11.15 ರ ಸುಮಾರಿಗೆ ಈ ಘಟನೆ ನಡೆ
ಚಿಕ್ಕಮಗಳೂರು ,ಏ.26- ಹಸೆಮಣೆ ಏರುವ ಮುನ್ನ ಮದುಮಗಳಾಗಿ ಅಲಂಕಾರಗೊಂಡು ಯುವತಿ ತನ್ನ ಬೂತ್ ನಲ್ಲಿ ಮೊದಲ ಮತದಾನ ಮಾಡಿ ಮದುವೆಗೆ ತೆರಳಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕುಂದೂರು ಗ್ರಾಮದಲ್ಲಿ ನಡೆದಿದೆ. ಕು
ವಾಷಿಂಗ್ಟನ್, ಏ. 26 (ಪಿಟಿಐ) – ಭಾರತವು ಆಸ್ಟ್ರೇಲಿಯಾದ ಪತ್ರಕರ್ತರ ವೀಸಾ ನವೀಕರಣ ಮಾಡಿಲ್ಲ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಲು ಅಮೆರಿಕವು ನಿರಾಕರಿಸಿದ್ದು, ನವದೆಹಲಿ ತನ್ನ ವೀಸಾ ನೀತಿಯ ಬಗ್ಗೆ ಮಾತನಾಡಬಹುದು ಎಂದು ಹೇಳಿದೆ.
ಜೆ.ಪಿ.ನಗರ, ಕೊಡಿಗೆಹಳ್ಳಿ, ಯಲಹಂಕದ ಜ್ಯೂಡಿಯೆಷಲ್ ಲೇಔಟ್ನ ಮತಗಟ್ಟೆಗಳಲ್ಲಿ ಸಪ್ತಮಿಗೌಡ, ಚೈತ್ರಾ ಆಚಾರ್, ರಾಗಿಣಿ ಮತದಾನ ಮಾಡಿದರು. ಇದೇ ವೇಳೆ ನಟಿಯರಾದ ನಿಧಿಸುಬ್ಬಯ್ಯ ಹಾಗೂ ಶ್ವೇತಾ ಶ್ರೀವಾಸ್ತವ ಅವರು ಕೂಡ ತಮ ಹಕ್ಕ
ಬೆಂಗಳೂರು,ಏ.26- ನಾನು ಕಳೆದ ಮೂರು ಚುನಾವಣೆಗಳಿಗಿಂತ ಈ ಬಾರಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ಆತ್ಮವಿಶ್ವಾಸವಿದೆ. ಜನ ನನ್ನ ಪರವಾಗಿ ನಿಲ್ಲುವ ನಂಬಿಕೆಯಿದೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ
ಬೆಂಗಳೂರು,ಏ.26- ಓವರ್ ಹೆಡ್ವಾಟರ್ ಟ್ಯಾಂಕ್ ಕಂಬಕ್ಕೆ ನೇಣು ಬಿಗಿದುಕೊಂಡು ವಾಟರ್ಮ್ಯಾನ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಣಿಗಲ್ ತಾಲೂಕಿನ ಹುಲಿದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದ
ಬೆಂಗಳೂರು,ಏ.26- ಇಂದಿನಿಂದ ಮೂರು ದಿನ ರಜೆ ಇರುವ ಹಿನ್ನೆಲೆಯಲ್ಲಿ ಬೆಂಗಳೂರಿಗರು ಪ್ರವಾಸಿ ಸ್ಥಳಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ತೆರಳಿದ್ದಾರೆ. ಇದರಿಂದಾಗಿ ತುಮಕೂರು ರಸ್ತೆ ಹಾಗೂ ಮೈಸೂರು ರಸ್ತೆಯಲ್ಲಿ ವಾಹನಗಳ ದಟ್ಟಣೆಯಿಂದ
ಬೆಂಗಳೂರು,ಏ.26- ನಗರ ವ್ಯಾಪ್ತಿಯಲ್ಲಿ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ ಎಂದು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಅವರು ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ಅಲ್ಲಲ್ಲಿ ಸಣ್ಣಪುಟ್ಟ ಘಟನೆ ಹೊರತುಪಡಿಸಿ ಬಹ
ನವದೆಹಲಿ,ಏ.26- ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳ ಮೂಲಕ ಚಲಾಯಿಸಿದ ಮತಗಳೊಂದಿಗೆ ವಿವಿಪ್ಯಾಟ್ನಲ್ಲಿ ಮುದ್ರಿತ ಚೀಟಿಗಳನ್ನು ಪೂರ್ಣ ತಾಳೆ ನೋಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ
ಬೆಂಗಳೂರು,ಏ.26- ಆದಾಯ ತೆರಿಗೆ ಅಧಿಕಾರಿಗಳು ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದು, ಕಾಂಗ್ರೆಸ್ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ, ಲೋಕಸಭಾ ಚುನಾವಣೆ ಬಳಿಕ ತಾವು ಖುದ್ದಾಗಿ ಪೊಲೀಸ್ ಮಹಾನಿರ್ದೇಶಕರನ್ನು ಭೇಟ
ಬೆಂಗಳೂರು,ಏ.26-ರಾಜ್ಯದ ದಕ್ಷಿಣ ಭಾಗದಲ್ಲಿನ 14 ಲೋಕಸಭಾ ಕ್ಷೇತ್ರಗಳಿಗೆ ಇಂದು ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆದಿದೆ. ಬಿಸಿಲೇರುವ ಮುನ್ನ ಮತದಾನ ಮಾಡಬೇಕು ಎಂಬ ಇರಾದೆಯಲ್ಲಿ ಬಹಳಷ್ಟು ಮಂದಿ ಬೆಳಿಗ್ಗೆ 6 ಗಂಟೆಯಿಂದಲೇ ಮತ
ಮುಂಬೈ, ಏ. 26- ಮುಂಬೈನಲ್ಲಿರುವ ನಟ ಸಲಾನ್ ಖಾನ್ ಅವರ ಮನೆಯ ಹೊರಗೆ ಇತ್ತೀಚೆಗೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಪಂಜಾಬ್ನಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ಸುಭಾಷ್ ಚ
ಬೆಂಗಳೂರು,ಏ.26- ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್ನಿಂದ ಗಿಫ್ಟ್ ಕಾರ್ಡ್ ಹಂಚಲಾಗಿದೆ ಎಂದು ಆರೋಪಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಮುಕ್ತ ಪಾರದರ್ಶಕ ಚುನಾವಣೆ
ಬೆಂಗಳೂರು,ಏ.26- ಪ್ಲೀಸ್ ಮನೆಯಿಂದ ಹೊರಗೆ ಬಂದು ಮತ ಚಲಾಯಿಸಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮನವಿ ಮಾಡಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಜಯನಗರದ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ಮಾ
ನವದೆಹಲಿ,ಏ.26- ಆಕ್ಸಫರ್ಡ್ ಯೂನಿಯನ್ನಲ್ಲಿ ಪತ್ರಕರ್ತ ಪಾಲ್ಕಿ ಶರ್ಮಾ ಅವರು ಮಾಡಿದ ಭಾಷಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಪತ್ರಕರ್ತೆ ಪಲ್ಕಿ ಶರ್ಮಾ ಅವರು ಮೋದಿ ಅವರ ಕಾಲದಲ್ಲಿ ಭಾರತ ಹೇಗೆ ಸರಿಯಾದ ಹಾದಿ
ಬೆಂಗಳೂರು,ಏ.26- ನಾನು ಎಲ್ಲರಿಗೂ ಹೇಳಲು ಬಯಸುವುದೇನೆಂದರೆ ಅರ್ಹ ಮತದಾರರೆಲ್ಲರೂ ಮನೆಯಲ್ಲೇ ಕುಳಿತುಕೊಳ್ಳಬೇಡಿ. ಮತಗಟ್ಟೆಗೆ ಬಂದು ಮತ ಚಲಾಯಿಸಿ. ಇದು ನಿಮ್ಮ ಹಕ್ಕು, ನಿಮ್ಮ ನಾಯಕನನ್ನು ಆಯ್ಕೆ ಮಾಡಿ ಎಂದು ಲೇಖಕಿ ಹಾಗೂ ರಾಜ್ಯ
ನವದೆಹಲಿ,ಏ.26-ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಮತದಾರರಲ್ಲಿ ಮನವಿ ಮಾಡಿದ್ದಾರೆ. ಕರ್ನಾಟಕದ 14 ಕ್ಷೇತ್ರಗಳಲ್ಲಿಯೂ ಮತದಾನ ನಡೆಯುತ್ತಿರುವುದರಿಂದ ಕನ್ನಡದಲ್ಲಿಯೇ ಸಂದೇಶ ಪ್ರಕಟಿಸಿ ಮೋದಿ ಮ
ಬೀದರ್,ಏ.25- ಮುಸ್ಲಿಂ ಮೀಸಲಾತಿ ವಿಷಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಟೀಕೆ ಮಾಡಿ ಗೊಂದಲ ಮೂಡಿಸುತ್ತಿದ್ದಾರೆ. ರಾಜ್ಯದಲ್ಲಿ ಈ ಹಿಂದೆ ಆಡಳಿತದಲ್ಲಿದ್ದ ಬಿಜೆಪಿ ಸರ್ಕಾರ ಶೇ.4 ರಷ್ಟು ಮೀಸಲಾತಿಯನ್ನು ಮುಸ್ಲಿಂ ಸಮುದಾಯಕ್ಕ
ಬೆಂಗಳೂರು, ಏ.25– ಬೆಂಗಳೂರು ಕರಗದ ವೇಳೆ ಡ್ಯಾನ್ಸ್ ಮಾಡುತ್ತಿದ್ದಾಗ ಮೈ-ಕೈ ತಾಗಿದ್ದಕ್ಕೆ ಎರಡು ಗುಂಪುಗಳ ಮಧ್ಯೆ ಜಗಳ ನಡೆದು ಅಪ್ರಾಪ್ತ ಯುವಕನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್
ಬೆಂಗಳೂರು,ಏ.25- ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯಲಿದ್ದು, 2,88,19,342 ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ. 1,44,17,530 ಪುರುಷ, 1,43,87,585 ಮಹಿಳಾ, 3,057 ಇತರ, 11,160 ಸೇವಾ ಮತದಾರರು ಸೇರಿದ್ದಾರೆ. 14 ಲೋಕಸಭಾ ಕ್ಷೇತ್ರಗಳ
ನವದೆಹಲಿ,ಏ.25- ದೆಹಲಿ ಮುಖ್ಯಂಮತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನಿತಾ ಕೇಜ್ರಿವಾಲ್ ಅವರನ್ನು ಲೋಕಸಭೆ ಚುನಾವಣಾ ಪ್ರಚಾರ ಅಖಾಡಕ್ಕೆ ಇಳಿಸಲು ಆಮ್ ಆದ್ಮಿ ಪಕ್ಷ ನಿರ್ಧರಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂ
ಬೆಂಗಳೂರು,ಏ.25- ನಗರದಲ್ಲಿ ಯುವತಿಯೊಬ್ಬಳನ್ನು ಕಾರಿನಲ್ಲಿ ಅಪಹರಿಸಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಸುಮಾರು 23 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿ ಕ್ರೂರ ಹಿಂಸೆ ನೀಡಿದ ಘಟನೆಗೆ ಸಂಬ
ಬೆಂಗಳೂರು,ಏ.25- ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 29ರಿಂದ ಮೇ 16 ರವರೆಗೆ ನಡೆಯಲಿದ್ದು, ಒಟ್ಟು 1.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಗೆ ನೋಂದಾಯಿಸಿರುವ ಎಲ್ಲಾ ವಿದ್ಯಾರ್ಥಿಗಳು ಪ್ರವೇಶ
ಬೆಂಗಳೂರು,ಏ.25-ಮಹದೇವ್ ಆನ್ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್ ಅಪ್ಲಿಕೇಶನ್ನ ಅಂಗಸಂಸ್ಥೆಯಾದ ಫೇರ್ಪ್ಲೇ ಅಪ್ಲಿಕೇಶನ್ನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ರ ಆವೃತ್ತಿಯ ಅಕ್ರಮ ಪ್ರಸಾರಕ್ಕೆ ಸಂಬಂಧಿಸಿದ ಪ್ರಕ
ಬೆಂಗಳೂರು,ಏ.25- ಸಂಪತ್ತಿನ ತೆರಿಗೆ ವಿಚಾರವಾಗಿ ಕಾಂಗ್ರೆಸ್ ನಾಯಕ ಸ್ಯಾಂ ಪಿಟ್ರೋಡ ಅವರ ಹೇಳಿಕೆ ಸಂಪೂರ್ಣ ವೈಯಕ್ತಿಕವಾಗಿದ್ದು, ಪಕ್ಷದಲ್ಲಿ ಅಂತಹ ಯಾವುದೇ ಚರ್ಚೆಗಳು ನಡೆದಿಲ್ಲ, ಅದು ಸಾಧ್ಯವೂ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ
ಬೆಂಗಳೂರು,ಏ.25- ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನರು ಮತ ಚಲಾವಣೆ ಮಾಡಿ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡುವಂತೆ ಮತದಾನದ ಬಗ್ಗೆ ಹಲವು ರೀತಿಯಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ನಡೆಯುತ್ತಿವೆ. ಕೆಲವರ
ಬೆಂಗಳೂರು,ಏ.25- ಪ್ರಸಕ್ತ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನದ ಬಗ್ಗೆ ಬೆಸ್ಕಾಂ ವತಿಯಿಂದ ಚುನಾವಣಾ ಜಾಗೃತಿ ಮೂಡಿಸುವ ಮೊಬೈಲ್ ಸಂದೇಶವನ್ನು ನೀಡಲಾಗಿದೆ.ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸಲು ಪ್ರತಿಯೊಬ್ಬರೂ ಮತದ
ರಾಯ್ಪುರ, ಅ 24-ಛತ್ತೀಸ್ಗಢದ ದಾಂತೇವಾಡ ಜಿಲ್ಲೆಯಲ್ಲಿ ಆಕಸ್ಮಿಕವಾಗಿ ಬಂದೂಕು ಗುಂಡು ಹಾರಿ ಜಿಲ್ಲಾ ಮೀಸಲು ಪಡೆ (ಡಿಆರ್ಜಿ) ಕಾನ್ಸ್ಟೇಬಲ್ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಮತ್ತೊಬ್ಬ ಪೊಲೀಸ್ ಪೇದೆ ಗಾಯಗೊಂಡಿರುವ ಘ
ಸೂರ್ಯಪೇಟ್ (ತೆಲಂಗಾಣ), ಅ 25- ನಿಂತಿದ್ದ ಟ್ರಕ್ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಹೆಣ್ಣು ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿರು ಘಟನೆ ಜಿಲ್ಲೆಯ ಕೊಡಾದ ಪಟ್ಟಣದ ಬಳಿ ಅಪಘಾತ ಸಂಭವಿಸಿದೆ. ಹೈದರಾಬಾದ್ನಿಂದ ಸುಮಾ
ನವದೆಹಲಿ, ಅ 25-ಕಳೆದ ರಾತ್ರಿ ಇಲ್ಲಿನ ಇಂಡಿಯಾ ಗೇಟ್ ಬಳಿ ಐಸ್ ಕ್ರೀಮ್ ಮಾರಾಟಗಾರರೊಬ್ಬರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ ಕೊಲೆಯಾದವನನ್ನು ಪ್ರಭಾಕರ್ (25) ಎಂದು ಗುರುತಿಸಲಾದೆ. ಉತ್ತರ ಪ್ರದೇಶದ ಇಟಾವಾ ಮೂಲದವನು ಎಂ
ನ್ಯೂಯಾರ್ಕ್,ಏ.25- ಅಮೆರಿಕದ ಶಿಕ್ಷಣ ಸಂಸ್ಥೆಗಳಲ್ಲಿ ಇಸ್ರೇಲ್ ವಿರುದ್ಧದ ಪ್ರತಿಭಟನೆಯಲ್ಲಿ ತೊಡಗುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ. ಇಸ್ರೇಲ್ನೊಂದಿಗಿನ ವಾಣಿಜ್ಯ ಸಂಬಂಧ ಸ್ಥಗಿತಗೊಳಿಸಿ ಅಥವಾ ಗಾಜಾದಲ್ಲಿ
ನಿತ್ಯ ನೀತಿ : ಮಾತು ಸಂಬಂಧವನ್ನು ಕೂಡಿಸುವಂತೆ ಇರಬೇಕೇ ಹೊರತು ಸಂಬಂಧವನ್ನು ಹಾಳು ಮಾಡುವಂತೆ ಅಲ್ಲ. ಪಂಚಾಂಗ : 25-04-2024, ಗುರುವಾರಕ್ರೋನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ಚೈತ್ರ ಮಾಸ / ಕೃಷ್ಣ ಪಕ್ಷ / ತಿಥಿ: ಪ್ರತಿಪದ್ / ನಕ್ಷತ್ರ:
ಬೆಂಗಳೂರು,ಏ.24- ಹಿಂದೆಂದೂ ಕಾಣದ ಜಿದ್ದಾಜಿದ್ದಿನ ಕಣವಾಗಿರುವ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆಯಲಿದ್ದು, ಘಟಾನುಘಟಿ ನಾಯಕರ ರಾಜಕೀಯ ಭವಿಷ್ಯವನ್ನು ಮತದಾರ ಬರೆಯಲಿದ್ದಾನೆ. ಶುಕ್ರವಾರ ಬೆಳಗ್ಗೆ 7 ಗಂಟೆ
ಬೆಂಗಳೂರು, ಏ.24- ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ದಿನದಿಂದ ಓಲೈಕೆ, ತುಷ್ಟೀಕರಣದ ರಾಜಕಾರಣ ಮುಂದುವರೆಸಿದೆ. ಕಾನೂನು- ಸುವ್ಯವಸ್ಥೆ ಸಂಪೂರ್ಣ ಕುಸಿದುಹೋಗಿದೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ
ಬೆಂಗಳೂರು, ಏ.24- ನಗರದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 2 ಕೋಟಿ ರೂ. ಮೌಲ್ಯದ ಬಟ್ಟೆಗಳು, ಬೈಕ್ಗಳು ಹಾಗೂ ಕಾರು ಭಸ್ಮವಾಗಿವೆ. ನಗರದ ಎಲೆಕ್ಟ್ರಾನಿಕ್ ಸಿಟಿಯ ಸಿಂಗಸಂದ್ರದ ಮಣಿಪಾಲ್ ಕಂಟ್ರಿ ರಸ್ತೆಯಲ್ಲಿರುವ ಸೆಂಟ್
ಬೆಂಗಳೂರು,ಏ.24- ಹತ್ತು ವರ್ಷದ ಸುದೀರ್ಘ ಆಡಳಿತ ಮಾಡಿಯೂ ಒಂದೇ ಒಂದು ತನ್ನ ಸಾಧನೆ ಹೇಳಿ ಮತ ಕೇಳಲು ಮುಖವಿಲ್ಲದ ಮೋದಿಯವರು, ಅತ್ಯಂತ ನಿರ್ಲಜ್ಜ ಹಾಗೂ ಸಂವೇದನಾಶೂನ್ಯರಾಗಿ ಮಾತಾಡುತ್ತಿದ್ದಾರೆ, ಮಂಗಳಸೂತ್ರ ಎಂಬುದು ಮಹಿಳೆಯರ ಭಾ
ಬೆಂಗಳೂರು, ಏ.24- ಮತಗಟ್ಟೆ ಅಧಿಕಾರಿಗಳ ಅಂತಿಮ ಹಂತದ ರ್ಯಾಂಡಮೈಸೇಷನ್ ಇಂದು ನಡೆಸಲಾಯಿತು. ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ಮತಗಟ್ಟೆ ಸಿಬ್ಬಂದಿಯ ಅಂತಿಮ ಹಂತದ ರ್ಯಾಂಡಮೈಸೇಷನ್ ಅನ್ನು ಜಿಲ್ಲಾ ಚುನಾವಣಾಧಿಕಾರಿ
ಧಾರವಾಡ,ಏ.24- ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿರುವ ಹಿನ್ನೆಲೆಯಲ್ಲಿ ಧಾರವಾಡದ ಕೇಂದ್ರ ಕಾರಾಗೃಹದಲ್ಲಿರುವ ಹಂತಕ ಫಯಾಜ್ನನ್ನು ಸಿಐಡಿ ಪೊಲೀಸರು ತಮ್ಮ ವಶಕ್ಕೆ ಪಡೆಯಲಿದ್ದಾರೆ. ಫಯಾಜ್ನನ್ನು
ಬೆಂಗಳೂರು,ಏ.24- ರಾಜ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಗಂಭೀರ ಸ್ವರೂಪದ 189 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ಕುಮಾರ್ ಮೀನಾ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,
ಬೆಂಗಳೂರು,ಏ.24- ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಲ್ಲಿ ಚಿನ್ನದ ಬೆಲೆ ಗಗನಕ್ಕೆ ಮುಟ್ಟಿದ್ದು, ಬಡವರು ಮಾಂಗಲ್ಯ ಮಾಡಿಸಿಕೊಳ್ಳಲೂ ಸಾಧ್ಯವಾಗದಂತಹ ಪರಿಸ್ಥಿತಿ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶ
ಬೆಂಗಳೂರು,ಏ.24- ಹೋಟೆಲ್ ಕಾರ್ಮಿಕರೊಬ್ಬರು ಫ್ಲೈಓವರ್ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿಂದು ಬೆಳಗಿನ ಜಾವ ನಡೆದಿದೆ. ಮೂಲತಃ ಹಾಸನ ಜಿಲ್ಲೆಯ ತಿಮ್ಮರಾಜು(40) ಆತ್ಮಹತ್
ಬೆಂಗಳೂರು,ಏ.24- ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಏ.26ರಂದು ಮತದಾನ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.ಇಡೀ ರಾಷ್ಟ್ರದ ಗಮನಸೆಳೆದಿರುವ ಹೈವೋಲ್ಟೇಜ್ ಕ್ಷೇತ್ರವೆಂದೇ ಪರಿಗಣಿತವಾಗಿರುವ ಬೆಂಗಳೂರು ಗ್ರ
ಬೆಂಗಳೂರು,ಏ.24– ಮೊದಲ ಹಂತದ ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಗೆ ಒಳಪಡುವ ಕೇಂದ್ರಗಳಲ್ಲಿ ಮದ್ಯ ಮಾರಾಟಕ್ಕೆ ಇಂದು ಸಂಜೆ ಕಡಿವಾಣ ಬೀಳಲಿದೆ. ಸಂಜೆ 5 ಗಂಟೆ 59 ನಿಮಿಷದಿಂದ 26ರ ಮಧ್ಯರಾತ್ರಿ 12ಗಂಟೆವರೆಗೆ ಎಂಎಸ್ಐಎಲ್/
ನವದೆಹಲಿ,ಏ.24- ಉತ್ತರ ಪ್ರದೇಶದ ದರೋಡೆಕೋರ ಹಾಗೂ ಸ್ಕ್ರಾಪ್ ಮೆಟಲ್ ಮಾಫಿಯಾದ ಕಿಂಗ್ಪಿನ್ ರವಿ ಕಾನಾ ಥೈಲ್ಯಾಂಡ್ನಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಗೆಳತಿ ಕಾಜಲ್ ಝಾಳೊಂದಿಗೆ ಥೈಲ್ಯಾಂಡ್ನಲ್ಲಿ ತಲೆಮರೆಸಿಕೊಂಡಿ
ಬೆಂಗಳೂರು,ಏ.24- ರಾಮನಗರ ಜಿಲ್ಲೆಯ ಜನ ಆಸೆಪಟ್ಟು ಕಾಂಗ್ರೆಸ್ಗೆ ಮತ ಹಾಕಿದ್ದು ವ್ಯರ್ಥವಾಗುವುದಿಲ್ಲ. ನಾನು ಮುಖ್ಯಮಂತ್ರಿಯಾಗುತ್ತೇನೆ ಎಂಬ ನಿಮ್ಮ ನಂಬಿಕೆಗೆ ಮೋಸವಾಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂ
ನವದೆಹಲಿ, ಏ. 24 (ಪಿಟಿಐ) : ನೈಸರ್ಗಿಕ ವಿಕೋಪಗಳು ಹೆಚ್ಚುತ್ತಿರುವುದು ಜನರ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ ಎಂದು ಆತಂಕ ವ್ಯಕ್ತಪಡಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂತಹ ಪರಿಸ್ಥಿತಿ ಎದುರಿಸಲು ಜಗತ್ತು ಒಂದುಗೂಡ
ನೆಲ್ಲೂರು,ಏ.24-ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಸೋಮಶಿಲಾ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು ಅಪಾರ ವನ್ಯ ಸಂಪತ್ತು ನಾಶವಾಗಿದೆ.ಅಗ್ನಿ ಶಾಮಕ ಸಿಬ್ಭಂದಿ ಹಾಗು ಅರಣ್ಯಇಲಾಖೆ ಬೆಂಕಿಯನ್ನು ನಿಯಂತ್ರಿಸು
ಬೆಂಗಳೂರು,ಏ.24- ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಎನ್.ಅರ್ಜುನ್ ದೇವ(88) ಅವರು ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಕೆಂಗೇರಿಯಲ್ಲಿರುವ ಖಾಸಗಿ ಆಸ್ಪತ್ರೆಗೆ
ಮುಂಬೈ, ಏ. 24 (ಪಿಟಿಐ) – ಕಾಂಗ್ರೆಸ್ಗೆ ಮತ ಹಾಕುವಂತೆ ನಟ ರಣವೀರ್ ಸಿಂಗ್ ಮನವಿ ಮಾಡುತ್ತಿರುವ ಡೀಪ್ ಫೇಕ್ ವೀಡಿಯೊವನ್ನು ಅಪ್ಲೋಡ್ ಮಾಡಿದ ಆರೋಪದ ಮೇಲೆ ಎಕ್ಸ್ ಬಳಕೆದಾರರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಅಟ್ಸುಜಾತಾ ಇಂಡ
ಅಮೇಥಿ,ಏ.24- ಒಂದು ಕಾಲದಲ್ಲಿ ಭದ್ರಕೋಟೆ ಎನಿಸಿಕೊಂಡಿದ್ದ ಅಮೇಥಿ ಕ್ಷೇತ್ರದಲ್ಲಿ ರಾಬರ್ಟ್ ವಾದ್ರಾ ಸ್ಪರ್ಧಿಸಬೇಕು ಎಂಬ ಒತ್ತಡ ಕಂಡುಬರುತ್ತಿದೆ. ಅಮೇಥಿ ಕ್ಷೇತ್ರಕ್ಕೆ ಇದುವರೆಗೂ ಕಾಂಗ್ರೆಸ್ ಅಭ್ಯರ್ಥಿಯನ್ನು ಆಯ್ಕೆ ಮಾಡದಿ
ಚೆನ್ನೈ, ಏ.24 (ಪಿಟಿಐ) : ಇಬ್ಬರು ಮಾಜಿ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ 51 ವರ್ಷದ ಕಲಾಕ್ಷೇತ್ರ ಫೌಂಡೇಶನ್ ನ ಮಾಜಿ ಅಧ್ಯಾಪಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತನನ್ನು ಶೀಜಿ
ವಾಷಿಂಗ್ಟನ್, ಏ.24- ಜಪಾನ್ನ ಮಾಜಿ ಪ್ರಧಾನಿ ಟೌರೋ ಅಸೋ ಅವರು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಜಪಾನ್ನ ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಾರ್ಟಿಯ ಉಪಾಧ್ಯಕ್ಷರೂ ಆಗಿರ
ಬೆಂಗಳೂರು, ಏ.24- ರಾಜ್ಯದಲ್ಲೆಡೆ ಅಣ್ಣಾವ್ರ ಹುಟ್ಟು ಹಬ್ಬವನ್ನು ಅಭಿಮಾನಿಗಳು, ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುತ್ತಾ 95ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿದರು. ಇಂದು ರಾಜಕುಟುಂಬದ ಎಲ್ಲರೂ ಕಂಠೀರವ ಸ್ಟುಡಿಯೋ ಬಳಿಯಿರು
ಕೊಪ್ಪಳ, ಏ.24-ಇಲ್ಲಿನ ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಸುಮಾರು 20 ಮಂದಿ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿರುವ ಘಟನೆ ಕಳೆದ ರಾತ್ರಿ ನಡೆದಿದೆ. ಕುಮಾರ್ ರಾಠೋಡ್ ಹಲ್ಲೆಗೊಳಗಾಗದ ವ್ಯಕ್ತಿಯಾಗಿದ್
ಹಾಸನ,ಏ.24- ದ್ವಿಚಕ್ರ ವಾಹನ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್ ಹೊತ್ತಿ ಉರಿದಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಬೇಡಿಗನಹಳ್ಳಿ ಸರ್ಕಲ್ ಬಳಿ ನಡೆದಿದೆ.
ಬೆಂಗಳೂರು,ಏ.24- ಪ್ರಸಕ್ತ ಲೋಕಸಭಾ ಚುನಾವಣೆಗೆ ಮತದಾನ ಮಾಡುವ ದಿನ ಹತ್ತಿರವಾಗುತ್ತಿದ್ದಂತೆಯೇ ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ನಗದು, ಮದ್ಯ, ಡ್ರಗ್ಸ್, ಚಿನ್ನ, ವಜ್ರ, ಉಚಿತ ಉಡುಗೊರೆಗಳ ಜಪ್ತಿಯಾಗುತ್ತಿದೆ. ನಿನ್ನೆ ಒಂದೇ ದಿನ
ಬೆಂಗಳೂರು,ಏ.23- ರಾಗಾ, ದ್ವೇಷ, ಅಸೂಯೆ, ಇಲ್ಲದೆ ಅಧಿಕಾರ ನಡೆಸುತ್ತೇವೆ ಎಂದು ಸಂವಿಧಾನದ ಮೇಲೆ ಪ್ರಮಾಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು ದ್ವೇಷ, ಹಗೆತನದ ಭಾಷಣ ಮಾಡುತ್ತಿರುವುದು ಭಾರತಕ್ಕೆ ಅತ್ಯಂತ ಗಂಭೀರ ಹಾಗೂ ಅಪಾಯದ ಮ
ವಾಷಿಂಗ್ಟನ್, ಏ.23- ಕೊಲಂಬಿಯಾ ವಿಶ್ವವಿದ್ಯಾನಿಯದಲ್ಲಿ ಪ್ಯಾಲೆಸ್ತೈನ್ ಪರ ಪ್ರತಿಭಟನೆಯಲ್ಲಿ ಆಜಾದಿ ಘೋಷಣೆಗಳು ಮೊಳಗಿವೆ. ಕೊಲಂಬಿಯಾ ವಿಶ್ವವಿದ್ಯಾನಿಲಯವು ನ್ಯೂಯಾರ್ಕ್ ನಗರದಲ್ಲಿ ಪ್ಯಾಲೆಸ್ತೈನ್ ಪರ ಪ್ರತಿಭಟನೆಗಳ ಕೇಂದ್
ಎಸ್.ಜಾನಕಿ ಭಾರತೀಯ ಚಿತ್ರರಂಗ ಕಂಡ ಅದ್ಭುತ ಗಾಯಕಿ, ಗೀತಸಾಹಿತಿ ಮತ್ತು ಸಂಗೀತ ನಿರ್ದೇಶಕಿ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಸಾವಿರಾರು ಗೀತೆಗಳಿಗೆ ಧ್ವನಿಯಾಗಿದ್ದಾರೆ. ತಮ್ಮ ಅದ್ಭುತ ಧ್ವನಿ ವೈವ
ಬೆಂಗಳೂರು,ಏ.23- ರಾಜ್ಯದ ಬರ ನಿರ್ವಹಣೆಗೆ ಅನುದಾನ ಬಿಡುಗಡೆ ಮಾಡದೆ ಕನ್ನಡಿಗರ ಮೇಲೆ ದ್ವೇಷ ಸಾಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ರಾಜ್ಯಕ್ಕೆ ಬಂದು ಮತ ಕೇಳುವ ನೈತಿಕತೆ ಹೊಂದಿಲ್ಲ ಎಂದ
ಬೆಂಗಳೂರು, ಏ.23- ಭಾರತಾದ್ಯಂತ ಸುಮಾರು 12 ಕೋಟಿ ಜನಸಂಖ್ಯೆ ಇರುವ ವಿಶ್ವಕರ್ಮ ಸಮಾಜಕ್ಕೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ವಿಶ್ವಕರ್ಮ ಸಮ್ಮಾನ್ ಯೋಜನೆಯನ್ನು ತಂದು ಲಕ್ಷಾಂತರ ಕುಟುಂಬಗಳಿಗೆ ನೆರವಾಗಿ, ನಮ್ಮ ಸಮಾಜವನ್
ಬೆಂಗಳೂರು, ಏ.23- ರಾಜ್ಯದ ಸಿಎಂ, ಗೃಹ ಸಚಿವರ ಕೃಪಾಕಟಾಕ್ಷದಿಂದ ಇವತ್ತು ಕರ್ನಾಟಕವು ಕರಾಳ ದಿನಗಳನ್ನು ಎದುರಿಸಬೇಕಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಆಕ್ಷೇಪ ವ್ಯಕ್ತಪಡಿಸಿದರು. ಸುದ್ದಿಗಾರರ ಜೊತೆ ಮಾ
ಬೆಂಗಳೂರು, ಏ.23- ರಾಮೇಶ್ವರಂ ಕೆಫೆ ಸ್ಪೋಟಿಸಿದ ನಂತರ ಪಾಕಿಸ್ತಾನಕ್ಕೆ ಹಾರಲು ಬಾಂಬರ್ಗಳು ಸಿದ್ಧತೆ ಮಾಡಿಕೊಂಡಿದ್ದರು ಎಂಬ ಸ್ಪೋಟಕ ಮಾಹಿತಿ ಎನ್ಐಎ ತನಿಖೆಯಲ್ಲಿ ಗೊತ್ತಾಗಿದೆ. ಎನ್ಐಎ ತಂಡ ಒಂದು ವೇಳೆ ಪಶ್ಚಿಮ ಬಂಗಾಳದಲ್ಲಿ ಇಬ