ಚಿತ್ರದುರ್ಗ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾಶ್ರೀ ಮತ್ತೆ ಜೈಲುಪಾಲಾಗಿದ್ದಾರೆ. ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿರ
ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅನಾರೋಗ್ಯದಿಂದ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಪ್ರಿಲ್ 22ರಂದು ಎಸ್.ಎಂ ಕೃಷ್ಣ ಅವರು ಜ್ವರ, ಕೆಮ್ಮಿನಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಬಳಿಕ ಡಿಸ್ಚಾರ್ಜ್ ಆಗಿದ್ದರು. Read more... T
ವೆಸ್ಟ್ ಇಂಡೀಸ್ ನ ದೈತ್ಯ ಬ್ಯಾಟ್ಸ್ ಮ್ಯಾನ್ ಆಂಡ್ರೆ ರಸೆಲ್ ಇಂದು ತಮ್ಮ 36ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 2010 ನವೆಂಬರ್ 15 ರಂದು ಶ್ರೀಲಂಕಾ ಮತ್ತು ವೆಸ್ಟ್ Read more... The post ಹುಟ್ಟು ಹಬ್ಬದ ಸಂಭ್ರಮದಲ್ಲಿ ಆಂಡ್ರೆ ರಸೆಲ್ first appea
ಬೆಳಗಾವಿ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆಲಕ್ಷ್ಮೀ ಹೆಬ್ಬಾಳ್ಕರ್,16 ವರ್ಷದ ಹೆಣ್ನುಮಕ್ಕಳಿಂದ 50 ವರ್ಷದವರೆ
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ತಮ್ಮ ವಿರುದ್ಧ ಲೈಂಗಿಕ ದೌರ್ಜನ್ಯ ಆರೊಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ನಾವೇನೂ Read more... The post BIG NEWS: ಪ್ರಜ
ಬೆಂಗಳೂರು: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಹಾಸನ, ಹುಬ್ಬಳ್ಳಿ, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಹಿಳ
ಟಿ ಟ್ವೆಂಟಿ ವಿಶ್ವಕಪ್ ಹತ್ತಿರವಿರುವ ಕಾರಣ ಸಾಕಷ್ಟು ಟಿ ಟ್ವೆಂಟಿ ಸರಣಿಗಳು ನಡೆಯುತ್ತಲೇ ಇವೆ. ಇದೇ ಮೇ 3 ರಿಂದ 12ರವರೆಗೆ ಜಿಂಬಾಬ್ವೆ ಮತ್ತು ಬಾಂಗ್ಲಾದೇಶ ನಡುವೆ ಐದು Read more... The post ಮೇ ಮೂರರಿಂದ ಶುರುವಾಗಲಿದೆ ಬಾಂಗ್ಲಾದೇಶ ಮತ್ತ
ಲೋಕಸಭಾ ಚುನಾವಣೆಗೆ ಈಗಾಗಲೇ ಎರಡು ಹಂತದ ಮತದಾನ ನಡೆದಿದ್ದು, ಮೂರನೇ ಹಂತದ ಮತದಾನಕ್ಕೆ ಸಿದ್ಧತೆ ನಡೆದಿರುವ ಮಧ್ಯೆ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಾಕ್ ಎದುರಾಗಿದೆ. ಮಧ್ಯಪ್ರದೇಶದ ಇಂದೋರ್ ಲೋಕಸಭಾ Read more... The post BREAKING NEWS: ಮತದಾನಕ್
ಕಲಬುರ್ಗಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಜ್ವಲ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು, ಮಹಿಳಾ ಸಂಘಟನೆಗಳು ಹಾಸನದ ಹೇಮಾವತಿ ವೃತ್ತದಲ್ಲಿ Read m
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಆರ್.ಅಶೋಕ್, ಕಾನೂನಿನ ಮುಂದೆ ಯಾರೂ ದೊಡ್ದವರಲ್ಲ ಕಾನೂನು ಪ್ರಕಾರ ಕ್ರಮವಾಗಲಿ ಎಂದು ಹೇಳಿದ್ದಾರೆ. ಪ್ರಜ್ವಲ್ Read
ಐಪಿಎಲ್ ಅಂದಮೇಲೆ ಸಿಕ್ಸರ್ ಗಳ ಅಬ್ಬರ ಜೋರಾಗೆ ಇರುತ್ತದೆ, ಅದರಲ್ಲೂ ಈ ಬಾರಿ ತಂಡಗಳು ಪ್ರತಿ ಪಂದ್ಯದಲ್ಲಿ ಬೃಹತ್ ಮೊತ್ತ ದಾಖಲಿಸುತ್ತಿದ್ದು ಸಿಕ್ಸರ್ ಗಳ ಸುರಿಮಳೆ ಹರಿದು ಬರುತ್ತಿವೆ. Read more... The post ಈ ಬಾರಿಯ ಐಪಿಎಲ್ ನಲ್ಲಿ ಅತಿ ಹ
ಭಾರತದಲ್ಲಿ ಬೈಕ್ ಕ್ರೇಝ್ ಸಾಕಷ್ಟಿದೆ. ದಿನದಿಂದ ದಿನಕ್ಕೆ ಬೈಕ್ಗಳ ಮಾರಾಟದಲ್ಲೂ ಏರಿಕೆ ಆಗ್ತಿದೆ. ಮಾರ್ಚ್ ತಿಂಗಳಲ್ಲಿ ಹೀರೋ MotoCorp ಭರ್ಜರಿ ಸೇಲ್ಸ್ ಮಾಡಿದೆ. ಕಂಪನಿಯ ಕೆಲವು ಮಾದರಿಗಳ ಮಾರಾಟದಲ್ಲಿ Read more... The post ಮಾರುಕಟ್ಟ
ಈ ಬಾರಿಯ ಐಪಿಎಲ್ ಇನ್ನೇನು ಕೊನೆಯ ಘಟ್ಟ ತಲುಪಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೊರತುಪಡಿಸಿ ಉಳಿದ ಎಲ್ಲ ತಂಡಗಳು ಸೆಮಿ ಫೈನಲ್ ಪ್ರವೇಶಿಸಲು ಭರ್ಜರಿ ಹೋರಾಟ ನಡೆಸಿವೆ. ಇಂದು Read more... The post ಐಪಿಎಲ್ 2024; ಇಂದು ಡೆಲ್ಲಿ ಕ್ಯಾಪಿಟ
ಮಾರ್ಚ್ ತಿಂಗಳಲ್ಲಿ ದೇಶೀ ಮಾರುಕಟ್ಟೆಯಲ್ಲಿ ಸಾಕಷ್ಟು ಕಾರುಗಳು ಮಾರಾಟವಾಗಿವೆ. ಮಾರುತಿ ಸುಜುಕಿ ಟಾಪ್ 10 ಕಾರುಗಳಲ್ಲಿ ಪ್ರಾಬಲ್ಯ ಹೊಂದಿದೆ. ಆದರೆ ಈ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದಿರುವುದು ಟಾಟಾ Read more... The post ಭಾರತದಲ್ಲಿ ಬಹಳ
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಪ್ರಕರಣವನ್ನು ಎಸ್ ಐಟಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್
ಬಾಗಲಕೋಟೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸದಲ್ಲಿದ್ದು, ಇಂದು ಬಾಗಲಕೋಟೆಗೆ ಭೇಟಿ ನೀಡಲಿದ್ದಾರೆ. ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಈ ನಡುವೆ Read mo
ಬೇಸಿಗೆಯಲ್ಲಿ ಕಲ್ಲಂಗಡಿ ಹೇಳಿ ಮಾಡಿಸಿದಂತಿರುತ್ತದೆ. ದೇಹದಲ್ಲಿ ತಂಪು ಕಾಯ್ದುಕೊಳ್ಳಲು ಜನರು ಕಲ್ಲಂಗಡಿ ತಿನ್ನಲು ಇಷ್ಟಪಡುತ್ತಾರೆ. ಈ ಹಣ್ಣಿನಲ್ಲಿ ನೀರಿನ ಅಂಶ ಸಾಕಷ್ಟಿರುತ್ತದೆ. ಆದರೆ ಸಾಮಾನ್ಯವಾಗಿ ಎಲ್ಲರೂ ಕಲ್ಲಂಗಡಿ
ಇದ್ದಕ್ಕಿದ್ದಂತೆ ಸೀನು ಮತ್ತು ಕೆಮ್ಮು ಬರುವುದು ಸರ್ವೇಸಾಮಾನ್ಯ. ಸೀನುವಿಕೆಯು ಕೇವಲ ದೈಹಿಕ ಪ್ರತಿಕ್ರಿಯೆ, ಮೂಗು ಅಥವಾ ಗಂಟಲಿನ ಕಿರಿಕಿರಿಯಿಂದ ಉಂಟಾಗುತ್ತದೆ. ಆದರೆ ನಾಲ್ಕು ಜನರ ಮಧ್ಯದಲ್ಲಿ ದಿಢೀರನೆ ಸೀನು Read more... The post ಇದ್
ಬೆಂಗಳೂರು: ಕೇಂದ್ರದ ಮಾಜಿ ಸಚಿವ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ನಾಡಿನ ಗಣ್ಯರು ಕಂಬನಿ ಮಿಡಿದಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, Read more... The post ಶ್ರೀನಿವಾಸ್ ಪ್
ಹಾಸನ: ಸಂಸದ ಪ್ರಜ್ವರ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ರಾಜ್ಯ ಸರ್ಕಾರ ಎಸ್ ಐಟಿಗೆ ಆದೇಶಿಸಿದ್ದು, ಎಸ್ ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಜ್ವಲ್ ರೇವಣ್ಣ Read more... The post BIG NEWS: ಅಶ
ಹೊಸಪೇಟೆ: ವಿಜಯನಗರ ಜಿಲ್ಲೆ ಹೂವಿನಹಡಗಲಿಯ ಪಶು ವೈದ್ಯ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಜೀಪ್ ಚಾಲಕ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವಿಕುಮಾರ್(34) ಮೃತಪಟ್ಟ ಚಾಲಕ. ನಾಲ್ಕು ವರ್ಷಗಳಿಂದ Read more... The post ಕಚ
ವಿಜಯಪುರ: ಜಾತ್ರೆ ವೇಳೆ ದುರಂತ ಸಂಭವಿಸಿದ್ದು, ರಥದ ಗಾಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ ಮೂರಕ್ಕೇರಿಕೆಯಾಗಿದೆ. ವಿಜಯಪುರ R
ಬೆಂಗಳೂರು: ಪಕ್ಷಕ್ಕೆ ಆಗುತ್ತಿರುವ ಮುಜುಗರ ತಪ್ಪಿಸಲು ಪ್ರಜ್ವಲ್ ರೇವಣ್ಣ ಅವರನ್ನು ಅಮಾನತು ಮಾಡುವಂತೆ ಜೆಡಿಎಸ್ ವರಿಷ್ಠ ದೇವೇಗೌಡರಿಗೆ ಶಾಸಕ ಶರಣಗೌಡ ಕಂದಕೂರ ಪತ್ರ ಬರೆದಿದ್ದಾರೆ. ಕೆಲವು ದಿನಗಳಿಂದ ಹರಿದಾಡುತ್ತಿರುವ Read m
ಬೆಂಗಳೂರು: ಶನಿವಾರ ರಾತ್ರಿ ಬೆಳಗಾವಿಗೆ ಆಗಮಿಸಿ ತಂಗಿದ್ದ ಪ್ರಧಾನಿ ನರೇಂದ್ರ ಮೋದಿ ಭಾನುವಾರ ರಾಜ್ಯದ ನಾಲ್ಕು ಸ್ಥಳಗಳಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಬೆಳಗಾವಿ, ಶಿರಸಿ, ದಾವಣಗೆರೆ, ಹೊಸಪೇಟೆಯಲ್ಲಿ ಮೋದಿ Read more... The post ಹೊ
ಛತ್ತೀಸ್ಗಢದ ಬೆಮೆತಾರಾ ಜಿಲ್ಲೆಯಲ್ಲಿ ಸರಕು ಸಾಗಣೆ ವಾಹನವು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು 23 Read more... The post ತಡರಾತ್ರಿ ಭೀಕರ ಅಪಘಾ
ಚಿತ್ರದುರ್ಗ: ಚಿತ್ರದುರ್ಗದ ಮುರುಗಾ ಶರಣರ ವಿರುದ್ಧ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಇಂದು ಸ್ವಾಮೀಜಿ ಚಿತ್ರದುರ್ಗ ನ್ಯಾಯಾಲಯಕ್ಕೆ ಶರಣಾಗಲಿದ
ಬೆಂಗಳೂರು: ಆರ್ಬಿಐ ನಿಯಮ ಉಲ್ಲಂಘಿಸಿ ನಿಷೇಧಿತ ನೋಟುಗಳ ನಗದೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ಇಬ್ಬರಿಗೆ ದಂಡ ಮತ್ತು 4 ವರ್ಷ ಜೈಲು ಶಿಕ್ಷೆ ವಿಧಿಸಿದೆ. Read more... The post ನಿಯಮ ಉಲ್ಲಂಘಿಸಿ ನಿಷೇಧಿ
ಫಿಟ್ ಆಗಲು ಪ್ರತಿಯೊಬ್ಬರೂ ಬಯಸ್ತಾರೆ. ಇದಕ್ಕಾಗಿ ಹಲವಾರು ರೀತಿಯ ವ್ಯಾಯಾಮ, ಡಯಟ್ ಮಾಡ್ತಾರೆ. ಆಹಾರದ ಜೊತೆಗೆ ಕೆಲವು ಹಣ್ಣಿನ ಜ್ಯೂಸ್ ಗಳು ಕೂಡ ದೇಹವನ್ನು ಫಿಟ್ ಆಗಿಡುವುದರ ಜೊತೆಗೆ Read more... The post ದೇಹವನ್ನು ಫಿಟ್ ಆಗಿಡುವುದರ ಜೊ
ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯಿಂದ 24 ಕ್ಯಾರೆಟ್ ನ 759 ಗ್ರಾಂ ತೂಕದ Read more... The post ಅಕ್ರ
ಬೆಂಗಳೂರು: ರಾಜ್ಯದ ವಿವಿಧೆಡೆ ಸೋಮವಾರದಿಂದ ನಾಲ್ಕು ದಿನಗಳ ಕಾಲ ಬಿಸಿ ಗಾಳಿ ಹೆಚ್ಚಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ವತಿಯಿಂದ 17 ಜಿಲ್ಲೆಗಳಿಗೆ ಶಾಖಾಘಾತದ ಮುನ್ಸೂಚನೆ ನೀಡಲಾಗಿದೆ. ರಾಜ್ಯದ Read more... The post ರಾಜ್ಯದಲ್ಲಿ ಇಂದಿನಿ
ಮಾವಿನ ಹಣ್ಣಿನ ಸುವಾಸನೆ, ಬಣ್ಣ, ರುಚಿಗೆ ಮಾರು ಹೋಗದವರೇ ಇಲ್ಲ. ಎಲ್ಲರೂ ಇಷ್ಟಪಡುವ ಮಾವಿನ ಹಣ್ಣಿನಲ್ಲಿ ಬಹಳಷ್ಟು ಔಷಧೀಯ ಗುಣಗಳಿವೆ. ಇದರಲ್ಲಿ ವಿಟಮಿನ್ ಸಿ ಹೇರಳವಾಗಿದೆ. ನಾರಿನಂಶ, ನೀರಿನಂಶ Read more... The post ‘ಹುಳಿ’ ಮಾವಿನ ಹಣ್ಣಿ
ಸಾಸಿವೆ ಎಣ್ಣೆಯನ್ನು ಸೌಂದರ್ಯವರ್ಧಕವಾಗಿಯೂ ಬಳಸಬಹುದು,ಸಾಸಿವೆ ಎಣ್ಣೆಯಲ್ಲಿ ವಿಟಮಿನ್ ಬಿ, ಎ, ಇ, ಕ್ಯಾಲ್ಸಿಯಂ ಹೇರಳವಾಗಿರುವುದರಿಂದ ಇದನ್ನು ಚರ್ಮದ ಸೋಂಕಿಗೆ ಔಷಧಿಯಾಗಿ ಬಳಸಬಹುದು. ಪ್ರತಿ ರಾತ್ರಿ ಮಲಗುವ ಮುನ್ನ ಎರಡು Read more
ಎಲ್ಲಾ ಹುಡುಗಿಯರಿಗೂ ತಮ್ಮ ಮುಖ ಹೊಳೆಯುವಂತಿರಬೇಕು ಎಂಬ ಆಸೆ ಇರುತ್ತದೆ. ಹಾಗಾಗಿ ಪಾರ್ಲರ್ ಗಳಿಗೆ ಹೋಗಿ ಸಿಕ್ಕಾಪಟ್ಟೆ ದುಡ್ಡು ಖರ್ಚು ಮಾಡಿ ಬ್ಲೀಚ್ ಫೇಶಿಯಲ್ ಮಾಡಿಸಿಕೊಳ್ಳುತ್ತಾರೆ. ಆದರೆ ಇದು Read more... The post ತ್ವಚೆ ನಳನಳಿಸಬೇ
ಬೆಂಗಳೂರು: ತಡರಾತ್ರಿ ಹೃದಯಾಘಾತದಿಂದ ನಿಧನರಾದ ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್(76) ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಮೈಸೂರಿಗೆ ಸ್ಥಳಾಂತರ ಮಾಡಲಾಗುವುದು. ಶ್ರೀನಿವಾಸ ಪ್ರಸಾದ್ ಅವರ Read more.
ವಿಟಮಿನ್ ಸೊಪ್ಪು ಹೆಸರೇ ಸೂಚಿಸುವಂತೆ ಹೇರಳ ಪೋಷಕಾಂಶಗಳನ್ನು ಹೊಂದಿದೆ. ಇದನ್ನು ಚಕ್ರಮುನಿ ಅಂತಲೂ ಕರೆಯುತ್ತಾರೆ. ಸಾಕಷ್ಟು ಔಷಧೀಯ ಗುಣಗಳನ್ನು ಹೊಂದಿರುವ ಈ ಸೊಪ್ಪಿನ ಎಲೆ, ಚಿಗುರು, ಕಾಂಡವನ್ನು ಅಡುಗೆಯಲ್ಲಿ Read more... The post ಹೇರಳ
ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿ ಸಂಬಂಧ ಮೂರೂವರೆ ಲಕ್ಷ ವಿದ್ಯಾರ್ಥಿಗಳು ಬರೆದಿದ್ದ ಪ್ರಸಕ್ತ ಸಾಲಿನ ಸಿಇಟಿಯಲ್ಲಿ ಬರೋಬ್ಬರಿ 50 ಪಠ್ಯೇತರ ಪ್ರಶ್ನೆಗಳನ್ನು ಕೇಳಿರುವುದು ತಜ್ಞರ ಸಮಿತಿ Read more... The post BIG NEWS: 50 ಪಠ
ಮೊಟ್ಟೆಯನ್ನ ಬಳಸಿ ತರಹೇವಾರಿ ಅಡುಗೆಗಳನ್ನ ತಯಾರು ಮಾಡಬಹುದು. ಇದು ಕೂಡ ಡಯಟರಿ ಫುಡ್ ಆಗಿರೋದ್ರಿಂದ ಸ್ಟಾರ್ ಸೆಲೆಬ್ರೆಟಿಗಳು ತಮ್ಮ ದಿನನಿತ್ಯದ ಆಹಾರದಲ್ಲಿ ಮೊಟ್ಟೆಯನ್ನ ಬಳಕೆ ಮಾಡೇ ಮಾಡ್ತಾರೆ, ಇದರಲ್ಲಿ Read more... The post ಬೇಯಿ
ಉತ್ತರ ಪ್ರದೇಶದ ಉನ್ನಾವೊದಲ್ಲಿ ವೇಗವಾಗಿ ಬಂದ ಟ್ರಕ್ ವೊಂದು ಬಸ್ಗೆ ಮುಖಾಮುಖಿ ಡಿಕ್ಕಿ ಹೊಡೆದು ಅದರ ಒಂದು ಬದಿಯನ್ನು ಸೀಳಿದ್ದರಿಂದ ಆರು ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 20 ಕ್ಕೂ Read more... The post ಬಸ್ -ಟ್ರಕ್ ಮುಖಾಮುಖಿ ಡ
ಕಲ್ಲಂಗಡಿ ಬೀಜದಿಂದ ಹತ್ತು ಹಲವು ಪ್ರಯೋಜನಗಳಿವೆ. ನಿಮ್ಮ ಮನೆಗೆ ತಂದ ಕಲ್ಲಂಗಡಿಯಲ್ಲಿರುವ ಬೀಜಗಳನ್ನು ಎಸೆಯದೆ ಒಣಗಿಸಿಡಿ. ಅದರಿಂದ ಯಾವೆಲ್ಲ ಪ್ರಯೋಜನಗಳನ್ನು ಪಡೆಯಬಹುದು ನೋಡೋಣ ಬನ್ನಿ. ಕಲ್ಲಂಗಡಿ ಬೀಜದಲ್ಲಿ ಪೊಟ್ಯಾಶಿಯಂ
ಬೆಂಗಳೂರು: 2023 -24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ -2 ಎಪ್ರಿಲ್ 29 ರಿಂದ ರಾಜ್ಯದಾತ್ಯಂತ ಆರಂಭವಾಗಲಿದೆ. 84,933 ಬಾಲಕರು, 64,367 ಬಾಲಕಿಯರು ಸೇರಿ ಒಟ್ಟು 1,49,300 ವಿದ್ಯಾರ್ಥಿಗಳು Read more... The post ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ-2 ಪರ
ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿರುವವರು ಅತ್ಯಂತ ಬೇಗನೆ ತೂಕ ಕಳೆದೊಳ್ಳಬೇಕು ಎಂದುಕೊಂಡಿದ್ರೆ ಫ್ರೂಟ್ ಡಯಟ್ ಆಯ್ಕೆ ಮಾಡಿಕೊಳ್ಳೋದು ಉತ್ತಮ. ದೇಹಕ್ಕೆ ಬೇಕಾದ ಫೈಬರ್ ಅಂಶವನ್ನು ಇದು ಪೂರೈಸುತ್ತದೆ. ಆದ್ರೆ ಡಯಟ್ Read more... Th
ಬೇಸಿಗೆಯಲ್ಲಿ ದಿನಕ್ಕೊಂದು ಎಳನೀರು ಕುಡಿಯುವುದರಿಂದ ದೇಹ ಡಿಹೈಡ್ರೇಷನ್ ಆಗುವುದನ್ನು ತಪ್ಪಿಸಬಹುದು. ಮತ್ತು ಇದು ದೇಹ ಉಷ್ಣ ಸಂಬಂಧಿ ಸಮಸ್ಯೆಗಳಿಂದ ಬಳಲುವುದನ್ನು ತಪ್ಪಿಸುತ್ತದೆ. ಎಳನೀರಿನಲ್ಲಿ ರೋಗ ನಿರೋಧಕ ಶಕ್ತಿ, ಸೋಂಕ
ಬೆಂಗಳೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನರಾಗಿದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಇತ್ತೀಚೆಗಷ್ಟೇ ರಾಜಕೀಯ ನಿವೃತ್ತಿ ಘೋಷಿಸಿದ್ದ ಶ್ರೀನಿ
ಆರೋಗ್ಯಕ್ಕೆ ಮಾರಕವಾಗಿರುವ ಧೂಮಪಾನದಿಂದ ಹಲವಾರು ಮಂದಿ ಸಾವನ್ನಪ್ಪುತ್ತಿದ್ದಾರೆ. ಹೆಚ್ಚಿನ ವಿಷಕಾರಿ ಗುಣ ಹೊಂದಿರುವ ತಂಬಾಕಿನಲ್ಲಿ ಇರುವ ನಿಕೋಟಿನ್ ದೇಹದ ಪ್ರತಿಯೊಂದು ಅಂಗದ ಮೇಲೂ ಪರಿಣಾಮ ಬೀರುತ್ತದೆ. ಇದರಿಂದ ಶ್ವಾಸಕೋ
ಅತ್ತಿ ಹಣ್ಣು ಅಥವಾ ಅಂಜೂರವನ್ನು ಚೆನ್ನಾಗಿ ಒಣಗಿಸಿ ತಿನ್ನುವುದರಿಂದ ಹಲವಾರು ಸಮಸ್ಯೆಗಳನ್ನು ದೂರ ಮಾಡಬಹುದು. ನಿಯಮಿತವಾಗಿ ಇದನ್ನು ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದು ನಮ್ಮ ದೇಹದಲ್ಲಿ Read more... The post
ಬೆಂಗಳೂರು: ಬೆಂಗಳೂರು ನಗರದಲ್ಲಿ ಇಂದು ದಾಖಲೆಯ ಉಷ್ಣಾಂಶ ದಾಖಲಾಗಿದೆ. ಇಂದು ರಾಜಧಾನಿಯಲ್ಲಿ 38.5c ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಇತಿಹಾಸದಲ್ಲಿ ಅತಿ Read more... The post BIG NEWS:
ವಿಜಯಪುರ: ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ನಡೆದಿದೆ. ಸಿದ್ದಲಿಂಗ ಮಹಾರಾಜರ ಕಮರಿಮಠದ ಜಾತ್ರೆಯಲ್ಲಿ ದುರ್ಘಟನೆ Read more... The post BREAKING: ರ
ಬಳ್ಳಾರಿ: ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಏಳುಬೆಂಚಿ ಗ್ರಾಮದ ಬಳಿ ಮದುವೆ ದಿಬ್ಬಣದ ಲಾರಿ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭಾಗ್ಯಮ್ಮ(44), ಮಾರಮ್ಮ(45) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ Re
ಹೊಸಪೇಟೆ: ರಾಜ್ಯದಲ್ಲಿಂದು ಬಿರುಗಾಳಿ ಪ್ರಚಾರ ನಡೆಸಿದ ಮೋದಿ ಬೆಳಗಾವಿ, ಶಿರಸಿ, ದಾವಣಗೆರೆ ಬಳಿಕ ಬಳ್ಳಾರಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಹೊಸಪೇಟೆಯಲ್ಲಿ ಮತ ಬೇಟೆ ನಡೆಸಿದ್ದಾರೆ. ಬಳ್ಳಾರಿ, ಕೊಪ್ಪಳ ಸೋದರ Read more... The post ಕಾಂಗ್ರೆ
ನವದೆಹಲಿ: ಬಿಜೆಪಿಗೆ ಸೇರುತ್ತಿಲ್ಲ ಎಂದು ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ನಾಟಕೀಯವಾಗಿ ರಾಜೀನಾಮೆ ನೀಡಿದ ನಂತರ ಅರವಿಂದರ್ ಸಿಂಗ್ ಲವ್ಲಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ದೆಹಲಿ ಘಟಕದ ಮುಖ್ಯಸ್ಥ Read more... The post ನಾನು
ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮೊದಲ ಎಫ್ಐಆರ್ ದಾಖಲು ಮಾಡಲಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಮಾತ್ರವಲ್ಲದೇ ಅವರ Read more... The post ಪ್ರಜ್ವಲ್
ಬೆಂಗಳೂರು: ನಾವು ರೈತರ ಹಿತಕ್ಕಾಗಿ ಬರ ಪರಿಹಾರ ಕೇಳುತ್ತಿದ್ದೇವೆಯೇ ಹೊರತು ಭಿಕ್ಷೆ ಕೇಳುತ್ತಿಲ್ಲ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ Read more... The post ನಾವು ಕೇಳುತ್ತಿರುವುದು
ಚಿಕ್ಕಮಗಳೂರು: ಪ್ರವಾಸಿಗರ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತದ ತಿರುವಿನಲ್ಲಿ ನಡೆದಿದೆ. ಬಸ್ 100 ಅಡಿ ಆಳದ ಕಂದಕಕ್ಕೆ Read more... The post BIG NEWS: ಕಂದಕಕ್ಕೆ ಉರುಳಿಬಿ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗಾಗಿ ಪರೀಕ್ಷೆ ದಿನಾಂಕ ಪ್ರಕಟಿಸಲಾಗಿದೆ. ಏಪ್ರಿಲ್ 29ರಿಂದಲೇ ಪರೀಕ್ಷೆ ಆರಂಭವಾಗಲಿದೆ. ದ್ವಿತೀಯ ಪಿಯುಸಿ ಫೇಲ್ ಆದ ವಿದ್ಯಾರ್ಥಿಗಳಿಗೆ ಈಬಾರಿ ಪರೀಕ್ಷ
ದಾವಣಗೆರೆ: ಕಾಂಗ್ರೆಸ್ ಗೂ ದೆಹಲಿಗೂ ಸಂಬಂಧ ಮುಗಿದು ಹೋಗಿದೆ. ಕರ್ನಾಟಕದ ಜನತೆ ಕೂಡ ಕಾಂಗ್ರೆಸ್ ಪಕ್ಷಕ್ಕೆ ಮುಕ್ತಿ ಕೊಡಬೇಕಿದೆ. ಕಾಂಗ್ರೆಸ್ ಪಾಪದ ಕಾರ್ಯಗಳಿಗೆ ಶಿಕ್ಷೆ ಆಗಲಿದೆ ಎಂದು ದಾವಣಗೆರೆಯಲ್ಲಿ Read more... The post ಕಾಂಗ್ರೆಸ್
ಲಖಿಂಪುರ ಖೇರಿ: ಮದುವೆಯ ಪ್ರಸ್ತಾಪವನ್ನು ನಿರಾಕರಿಸಿದ ಅಪ್ರಾಪ್ತಳ ಮೇಲೆ 3 ದಿನಗಳ ಕಾಲ ಅತ್ಯಾಚಾರ ಮಾಡಿದ ವ್ಯಕ್ತಿ, ಬಿಸಿ ಕಬ್ಬಿಣದಿಂದ ಅವಳ ಮುಖದ ಮೇಲೆ ತನ್ನ ಹೆಸರು ಬರೆದಿದ್ದಾನೆ. Read more... The post SHOCKING: ಮದುವೆ ನಿರಾಕರಿಸಿದ ಅಪ್ರಾಪ
ಹೈದರಾಬಾದ್: ಸಂಘ ಪರಿವಾರವು ಕೆಲವು ಗುಂಪುಗಳಿಗೆ ವಿಸ್ತರಿಸಿರುವ ಮೀಸಲಾತಿಯನ್ನು ಎಂದಿಗೂ ವಿರೋಧಿಸುವುದಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಕಾರ್ಯಕ್ರಮವೊಂದರಲ್ಲ
ಕಿಶೋರ್ ಮೇಗಳಮನೆ. ನಿರ್ದೇಶನದ ಆದಿತ್ಯ ಅಭಿನಯದ ಬಹುನಿರೀಕ್ಷಿತ ಕಾಂಗರೂ ಚಿತ್ರದ ಟ್ರೈಲರ್ ಅನ್ನು ಇಂದು ಯೂಟ್ಯೂಬಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟ್ರೈಲರ್ ರಿಲೀಸ್ ಆದ ಕೆಲವೇ ಕ್ಷಣಗಳಲ್ಲಿ ಸಾಕಷ್ಟು Read more... The post ರಿಲೀಸ್ ಆಯ್ತು ‘
ಈಗಾಗಲೇ ತನ್ನ ಶೀರ್ಷಿಕೆಯಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಕಲ್ಕಿ ಅಗಸ್ತ್ಯ ಅಭಿನಯದ ‘ಅರಿಂದಮ್’ ಚಿತ್ರದ ಮೋಷನ್ ಪೋಸ್ಟರ್ ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ಈ ಮೋಶನ್ ಪೋಸ್ಟರ್ ಗೆ Read more... The post ‘ಅರಿಂದಮ್’ ಚಿತ್
ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಸಿಐಡಿ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ Read more... The post BREAKING: ಪ್ರಜ್ವಲ್ ರೇ
ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಜ್ವಲ್ ತಪ್ಪಿಸಿಕೊಂಡಿದ್ದರೆ ಕರೆದುಕೊಂಡು ಬ
ಶಿರಸಿ: ಇದು ಚುನಾವಣೆ ಸಭೆಯೋ ಗೆಲುವಿನ ಸಭೆಯೋ ಎಂದೂ ಗೊತ್ತಾಗುತ್ತಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ಹಿನ್ನಲೆಯಲ್ಲಿ ನಡೆದ Read more... The post ಇದು ಚುನಾವಣೆ ಸಭೆ
ನವದೆಹಲಿ: ಭಾರತೀಯ ಚುನಾವಣಾ ಆಯೋಗ(ಇಸಿಐ) ಭಾನುವಾರ ಆಮ್ ಆದ್ಮಿ ಪಕ್ಷದ ಚುನಾವಣಾ ಪ್ರಚಾರ ಹಾಡನ್ನು ನಿಷೇಧಿಸಿದೆ. ಇಸಿಐ ನಿರ್ಧಾರವನ್ನು ಟೀಕಿಸಿ ಶಾಸಕ ಅತಿಶಿ ಮರ್ಲೆನಾ ರಾಷ್ಟ್ರ ರಾಜಧಾನಿಯಲ್ಲಿ ಪತ್ರಿಕಾಗೋಷ್ಠಿ Read more... The post BREAKING:
ಇಂದು ನಟಿ ರೀಷ್ಮಾ ನಾಣಯ್ಯ ಹುಟ್ಟುಹಬ್ಬವಾಗಿದ್ದು, ಅವರ ಅಭಿಮಾನಿಗಳಿಂದ ಮತ್ತು ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ರೀಷ್ಮಾ ನಾಣಯ್ಯ ಕೆಡಿ ದಿ ಡೆವಿಲ್ ಚಿತ್ರದಲ್ಲಿ ನಾಯಕಿಯಾಗಿ Read more... The post ರೀಷ್ಮಾ ನಾಣಯ್
ರಾಜೀವ್ ಅಭಿನಯದ ಸಿಎಂ ವಿಜಯ್ ನಿರ್ದೇಶನದ ಬಹುನಿರೀಕ್ಷಿತ ‘ಉಸಿರೇ ಉಸಿರೇ’ ಚಿತ್ರ ಇದೇ ಮೇ ಮೂರಕ್ಕೆ ರಾಜ್ಯಾದ್ಯಂತ ತೆರೆ ಮೇಲೆ ಬರಲಿದ್ದು, ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ಟಾಲಿವುಡ್ ನ Read more... The post ಮೇ 3ಕ್ಕೆ ತೆರೆ ಕ
ರಾಯಚೂರು: ರಾಜ್ಯದಲ್ಲಿ ಒಂದೆಡೆ ರಣಬಿಸಿಲು, ಮತ್ತೊಂದೆಡೆ ಬಿಸಿ ಗಾಳಿಯಿಂದಾಗಿ ಜನರು ತತ್ತರಿಸುತ್ತಿದ್ದಾರೆ. ತಾಪಮಾನ ಹೆಚ್ಚಳದಿಂದಾಗಿ ಹಲವರಲ್ಲಿ ನಿರ್ಜಲೀಕರಣ ಸಮಸ್ಯೆಯುಂಟಾಗುತ್ತಿದೆ. ಪುಟ್ಟ ಮಕ್ಕಳು ತೀವ್ರ ಅನಾರೋಗ್ಯಕ
ಬೆಳಗಾವಿ: ಭಾರತ ಮಾತಾ ಕೀ ಜೈ ಎಂದು ಭಾಷಣ ಆರಂಭಿಸಿದ ಪ್ರಧಾನಿ ಮೋದಿ, ಬೆಳಗಾವಿ ಮತ್ತು ಚಿಕ್ಕೋಡಿ ಸೋದರ, ಸೋದರಿಯರಿಗೆ ನನ್ನ ನಮಸ್ಕಾರಗಳು, ತಾಯಿ ಭುವನೇಶ್ವರಿ, ಸವದತ್ತಿ ಯಲ್ಲಮ್ಮರಿಗೆ Read more... The post BREAKING: ತುಷ್ಠೀಕರಣದಿಂದ ರಾಜ್ಯದಲ್
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶದ ಇತಿಹಾಸದಲ್ಲಿಯೇ ಅತಿ ದೊಡ್ಡ ಲೈಂಗಿಕ ಹಗರಣ ಎಂದು ಸಚಿವ ಕೃಷ್ಣೇಬೈರೇಗೌಡ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ ಇಡೀ ದೇಶದಲ್ಲಿಯೇ ಅತಿ ದೊಡ್ಡ ಲೈಂಗಿಕ ಹಗರಣ ಎಂದು ಸಚಿವ ಕೃಷ್ಣೇಬೈರೇಗೌಡ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ Read more... The post BIG N
ಬೆಂಗಳೂರು: ದೇಶದ ಮಾಜಿ ಪ್ರಧಾನಿಯ ಮೊಮ್ಮಗ ಮಾಡಿರುವುದು ಅಕ್ಷಮ್ಯ ಅಪರಾಧ. ಸಿಎಂ ಮತ್ತು ಗೃಹ ಸಚಿವರು ಈ ಕೇಸ್ ಹ್ಯಾಂಡಲ್ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. Read more... The post ಪ್ರಜ್ವಲ್ ರೇವಣ್ಣನಿಂದ ಅಕ
ಹಾಸನ: ಪೆನ್ ಡ್ರೈವ್ ಮೂಲಕ ಮಹಿಳೆಯರ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳು ಬಿಡುಗಡೆಯಾಗಿ ಹಾಸನದಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು, ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಶೇರ್ ಮಾಡಿದ Read more... The post ಹಾಸನ ರಾಸಲೀಲೆ ಪೆನ್ ಡ
ಬೆಂಗಳೂರು: ಕಾಂಗ್ರೆಸ್ ಶಾಸಕ ಹಾಗೂ ಸಚಿವ ಜಮೀರ್ ಅಹ್ಮದ್ ವಿರುದ್ಧ ಸಲ್ಲಿಸಲಾಗಿದ್ದ ಚುನಾವಣಾ ತಕರಾರು ಅರ್ಜಿಯನ್ನು ರಾಜ್ಯ ಹೈಕೋರ್ಟ್ ಏಕಸದಸ್ಯಪೀಠ ವಜಾ ಮಾಡಿದೆ. ಸಚಿವ ಜಮೀರ್ ಅಹ್ಮದ್ ಆಯ್ಕೆ Read more... The post BIG NEWS: ಸಚಿವ ಜಮೀರ್ ಅಹ್
ಬೆಂಗಳೂರು: ಪರಿಸರ ಸಂರಕ್ಷಣೆ ಉದ್ದೇಶದಿಂದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ 131 ಉದ್ದಿಮೆಗಳ ಸ್ಥಗಿತಕ್ಕೆ ಆದೇಶಿಸಿದೆ. ಜಿಲ್ಲೆ, ತಾಲೂಕುಗಳಲ್ಲಿನ ಮಂಡಳಿಯ ಅಧಿಕಾರಿಗಳು ವಾಣಿಜ್ಯ ಉದ್ದಿಮೆಗಳ ಮೇಲೆ ನಿಗಾವಹಿಸಿ ನಿಯಮ Read more... The
ಬೆಂಗಳೂರು: ಬರ ಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದ್ದು, ಕಡಿಮೆ ಪ್ರಮಾಣದಲ್ಲಿ ಬರ ಪರಿಹಾರ ಘೋಷಿಸಿರುವುದನ್ನು ಖಂಡಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನ
ಶಿವಮೊಗ್ಗ: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಸಿದ್ಧತೆ ನಡೆದಿದೆ. ರಾಜಕೀಯ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಈ ನಡುವೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಸದ ಬಿ.ವೈ.ರಾಘವೇಂದ್ರ Read more... The p
ತುಮಕೂರು: ನಗರದ ಸಿದ್ಧಗಂಗಾ ಮಠಕ್ಕೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ಭಾನುವಾರ ಭೇಟಿ ನೀಡಿ, ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದು, ಸಿದ್ಧಲಿಂಗ Read more... The post ಸಿದ್ಧಗಂಗಾ ಮಠಕ್ಕ
ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಗಾಳಿ, ತಾಪಮಾನ ಹೆಚ್ಚುತ್ತಿದ್ದರೆ, ಇನ್ನು ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ Read more... The post ರಾ
ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿರುವ ಸ್ಯಾಂಡಲ್ವುಡ್ ಯುವ ನಟಿ ರೀಷ್ಮಾ ನಾಣಯ್ಯ ಇಂದು 22ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಹುಟ್ಟುಹಬ್ಬವನ್ನು ಕುಟುಂಬದೊಂದಿಗೆ ಸರಳವಾಗಿ ಆಚರಣೆ ಮಾಡಿದ್ದಾರೆ. ನಟಿ ರೀಷ್ಮಾ Read more... The post 22
ಉಪ್ಪಿನಂಗಡಿ: ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಮುದ್ರಿತವಾದ ಮದುವೆ ಆಮಂತ್ರಣ ಪತ್ರಿಕೆಯಲ್ಲಿ “ಈ ಬಾರಿಯೂ ಮೋದಿ ಅವರನ್ನು ಪ್ರಧಾನಿ ಮಾಡುವುದೇ ವಧು-ವರರಿಗೆ ನೀಡುವ ಉಡುಗೊರೆ” ಎಂದು ಮುದ್ರಿಸಿದ Read more... The post ಮದುವೆ ಆಹ
ಬೆಂಗಳೂರು: ನಿವೃತ್ತ ಪೊಲೀಸ್ ಕುಟುಂಬದವರಿಗೆ ಆರೋಗ್ಯ ಭಾಗ್ಯ ಕಲ್ಪಿಸುವ ನಿಟ್ಟಿನಲ್ಲಿ ಗುಂಪು ವಿಮೆ ಅನುಷ್ಠಾನಕ್ಕೆ ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿ ಕ್ಷೇಮ ನಿಧಿ ಕೇಂದ್ರ ಸಮಿತಿ ನಿರ್ಧರಿಸಿದೆ. ನಿವೃತ್ತ Read more... The post ನ
ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಬಿಎಂಪಿ ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಕಳೆದ ಮಾರ್ಚ್ ನಲ್ಲಿ 11,307 ಪೌರಕಾರ್ಮಿಕರ ನೇಮಕಾತಿಗೆ ಬಿಬಿಎಂಪಿ ಅರ್ಜಿ Read more.
ಬೆಂಗಳೂರು: ವಿಶ್ವವಿಖ್ಯಾತ ಕರಗ ಮಹೋತ್ಸವ ಮೆರವಣಿಗೆ ವೀಕ್ಷಿಸಲು ಬಂದಿದ್ದ ಮಹಿಳೆಯೊಬ್ಬರ ಚಿನ್ನಾಭರಣಗಳನ್ನು ಕಿಡಿಗೇಡಿಗಳು ಕಳವು ಮಾಡಿದ ಘಟನೆ ತಿಗಳರ ಪೇಟೆಯ ಧರ್ಮರಾಯ ಸ್ವಾಮಿ ದೇವಾಲಯ ಆವರಣದಲ್ಲಿ ನಡೆದಿದೆ. ಚಿಕ್ಕಪೇಟೆ Rea
ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿಲ್ಲ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ತೀವ್ರವಾಗಿ ಹಲ್ಲೆ ನಡೆಸಲಾಗಿದೆ. ಚಿಂತಾಮಣಿ ತಾಲೂಕಿನ ಕನಿಶೆಟ್ಟಹಳ್ಳಿ ಗ್ರಾಮದ ಗೋವರ್ಧನ ಹಲ್ಲೆಗೊಳ
ಬೆಂಗಳೂರು: ಲ್ಯಾಪ್ಟಾಪ್ ರಿಪೇರಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಸಾದ್ ಬಾಬು(31) ಬಂಧಿತ ಆರೋಪಿ. ಕೇರಳ ಮೂಲದ 19 ವರ್ಷದ Read more... The post ಲ್ಯಾಪ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ -2 ಏಪ್ರಿಲ್ 29ರಿಂದ ಮೇ 6ರವರೆಗೆ ನಡೆಯಲಿದೆ. 1.49 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ -2ಗೆ ನೋಂದಾಯಿಸಿಕೊಂಡಿದ್ದಾರೆ. ಬೆಂಗಳೂರಿನ 39 ಕೇಂದ್ರಗಳು Read more... The post ಏ. 29ರಿಂದ ದ್ವಿತೀಯ ಪ
ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗದ ಕಾರಣ ತರಕಾರಿ ಬೆಲೆ ಭಾರಿ ದುಬಾರಿಯಾಗಿದೆ. ಬೀನ್ಸ್ ದರ ಕೆಜಿಗೆ 200 ರೂಪಾಯಿ ತಲುಪಿದೆ. ಬಿಳಿ Read more... The post ಜನಸಾಮಾನ್ಯರಿಗೆ
ಬೆಂಗಳೂರು: ಸಿಇಟಿಯಲ್ಲಿ 45ಕ್ಕೂ ಅಧಿಕ ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೇಳಿದ್ದರಿಂದ ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದಾರೆ. ಹೀಗಾಗಿ ಸರ್ಕಾರ ಮರು ಪರೀಕ್ಷೆಗೆ ಚಿಂತನೆ ನಡೆಸಿದೆ. ಮರು ಪರೀಕ್ಷೆಗೆ ವಿದ್ಯಾರ್ಥಿಗಳು, ಪೋಷ
ಕೊಲ್ಹಾಪುರ: ಕರ್ನಾಟಕದಲ್ಲಿ 2.5 ವರ್ಷಗಳ ಬಳಿಕ ಮುಖ್ಯಮಂತ್ರಿ ಬದಲಿಸಲು ಕಾಂಗ್ರೆಸ್ ಚಿಂತನೆ ನಡೆಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಕೊಲ್ಹಾಪುರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ 2.5 Read more..
ಪಾಲಕ್ ಸೊಪ್ಪು ಅಡುಗೆ ಮನೆಗೆ ಮಾತ್ರ ಸೀಮಿತವಲ್ಲ. ಸೌಂದರ್ಯ ವೃದ್ಧಿಗೆ ಅದರಲ್ಲೂ ನೀಳ ಕೂದಲನ್ನು ನಿಮ್ಮದಾಗಿಸಿಕೊಳ್ಳಲು ಹೇಗೆ ಬಳಸಿಕೊಳ್ಳಬಹುದು ಎಂಬುದನ್ನು ನೋಡೋಣ. ಉದ್ದನೆಯ ಹಾಗೂ ದಪ್ಪನೆಯ ಕೂದಲು ಪಡೆಯಲು Read more... The post ಉದ್ದ
ಬೆಂಗಳೂರು: ರಾಜ್ಯದಲ್ಲಿ ಮೇ 7ರಂದು ನಡೆಯಲಿರುವ ಎರಡನೇ ಹಂತದ ಲೋಕಸಭೆ ಚುನಾವಣೆ ಪ್ರಚಾರ ಭರಾಟೆ ಜೋರಾಗಿದೆ. ಪ್ರಧಾನಿ ನರೇಂದ್ರ ಮೋದಿ ಇವತ್ತು ಒಂದೇ ದಿನ ರಾಜ್ಯದ ನಾಲ್ಕು ಸ್ಥಳಗಳಲ್ಲಿ Read more... The post ರಾಜ್ಯದಲ್ಲಿ ಇಂದು ಒಂದೇ ದಿನ 4 ಕ