SENSEX
NIFTY
GOLD
USD/INR

Weather

35    C
... ...View News by News Source
Champions Trophy 2025: ಪಾಕಿಸ್ತಾನದ ಈ 3 ಸ್ಥಳಗಳಲ್ಲಿ ನಡೆಯಲ್ಲಿದೆ ಚಾಂಪಿಯನ್ಸ್ ಟ್ರೋಫಿ

Champions Trophy 2025: 1996 ರ ವಿಶ್ವಕಪ್ ನಂತರ ಪಾಕಿಸ್ತಾನ ತನ್ನ ಮೊದಲ ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲು ಸಜ್ಜಾಗಿದೆ. ಈ ಟೂರ್ನಿ ಪಾಕಿಸ್ತಾನದಲ್ಲಿ ನಡೆಯಲಿದೆ. ಆದಾಗ್ಯೂ, ಅದರ ಹೋಸ್ಟಿಂಗ್ ಬಗ್ಗೆ ಇನ್ನೂ ಅನುಮಾನವಿದ

29 Apr 2024 6:31 pm
ಸಂತ್ರಸ್ತೆಯ ಸಂಬಂಧಿಕರೆಂದು ಮಾಧ್ಯಮಗಳ ಮುಂದೆ ಬಂದ ಮಹಿಳೆಯರು ಆಕೆಯನ್ನೇ ಕಟಕಟೆಯಲ್ಲಿ ನಿಲ್ಲಿಸಿದರು!

ಒಂದು ಮಾತು ಮಾತ್ರ ಸತ್ಯ, ಸಂಬಂಧಿಕರೆಂದು ಹೇಳಿಕೊಂಡ ಮಹಿಳೆಯರು ತಮ್ಮ ಸಂಬಂಧಿಯನ್ನೇ (ಸಂತ್ರಸ್ತೆ) ಕಟಕಟೆಯಲ್ಲಿ ನಿಲ್ಲಿಸಿದರು. ಅವರು ಹೇಳೋದೇ ನಿಜವಾದರೆ, ವಿಡಿಯೋಗಳಲ್ಲಿ ಇರುವವರು ಪ್ರಜ್ವಲ್ ಅಲ್ಲವೇ? ಪ್ರಜ್ವಲ್ ನಿರಪರಾಧಿಯ

29 Apr 2024 6:07 pm
Summer Fruits: ಉತ್ತಮ ಕೊಲೆಸ್ಟ್ರಾಲ್ ಹೆಚ್ಚಿಸಲು ಬೇಸಿಗೆಯಲ್ಲಿ ಈ ಹಣ್ಣು ತಿನ್ನಿ

ಬೇಸಿಗೆಯಲ್ಲಿ ಸೆಖೆ ಹೆಚ್ಚಾಗಿರುವುದರಿಂದ ನಮ್ಮ ದೇಹಕ್ಕೆ ನೀರಿನಂಶ ಹೆಚ್ಚಾಗಿ ಬೇಕಾಗುತ್ತದೆ. ಬೆವರಿನ ಮೂಲಕ ನಮ್ಮ ನೀರಿನಂಶ ಹೊರಹೋಗುವುದರಿಂದಾಗಿ ನಾವು ಆ ಪೌಷ್ಟಿಕಾಂಶಗಳನ್ನು ಮತ್ತು ತೇವಾಂಶವನ್ನು ನಮ್ಮ ಆಹಾರದ ಮೂಲಕ ಮತ

29 Apr 2024 6:06 pm
ವಿಡಿಯೋ ಕೇಸ್‌: ಪ್ರಜ್ವಲ್ ರೇವಣ್ಣ ತಪ್ಪು ಸಾಬೀತಾದ್ರೆ ಏನು ಶಿಕ್ಷೆ? ಕಾನೂನಿನಲ್ಲಿರುವ ಅವಕಾಶಗಳೇನು?

Prajwal Revanna Video Case: ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿರುವ ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಈ ಪ್ರಕರಣವೀಗ ಎಸ್‌ಐಟಿಗೆ ವರ್ಗಾವಣೆಯಾ

29 Apr 2024 6:03 pm
ಸದ್ದು ಮಾಡುತ್ತಿದೆ ‘ಫ್ಯಾಮಿಲಿ ಡ್ರಾಮಾ’ ಟ್ರೇಲರ್​; ಭರವಸೆ ಮೂಡಿಸಿದ ಹೊಸ ಸಿನಿಮಾ ತಂಡ

ಟ್ರೇಲರ್​ ಮೂಲಕ ಸಿನಿಪ್ರಿಯರ ಗಮನ ಸೆಳೆದ ‘ಫ್ಯಾಮಿಲಿ ಡ್ರಾಮಾ’ ಸಿನಿಮಾ ಬಹಳ ನಿರೀಕ್ಷೆ ಮೂಡಿಸಿದೆ. ಈ ಸಿನಿಮಾಗೆ ಹೊಸ ಡೈರೆಕ್ಟರ್​ ಆಕರ್ಷ್​ ಅವರು ನಿರ್ದೇಶನ ಮಾಡಿದ್ದಾರೆ. ಸಿಂಧು ಶ್ರೀನಿವಾಸ್​ ಮೂರ್ತಿ, ಅಭಯ್​, ಪೂರ್ಣಚಂದ

29 Apr 2024 6:02 pm
Viral Video: ಅಕ್ಕನ ಮದುವೆ ಸಂಭ್ರಮಕ್ಕೆ ಸೂತಕ ತಂದ ಯಮ, ನೃತ್ಯ ಮಾಡುವ ವೇಳೆ ಹೃದಯಾಘಾತಗೊಂಡ ತಂಗಿ ಸಾವು 

ಸಹೋದರಿಯ ಅರಶಿನ ಶಾಸ್ತ್ರದ ಸಮಾರಂಭದಲ್ಲಿ ನೃತ್ಯ ಮಾಡುತ್ತಿದ್ದ 18 ವರ್ಷ ವಯಸ್ಸಿನ ಹುಡುಗಿಯೊಬ್ಬಳು ಹಠಾತ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇಲ್ಲಿನ ಮೀರತ್ ನಲ್ಲಿ ಈ ದುರ್ಘಟನೆ ಸಂಭವಿ

29 Apr 2024 6:02 pm
Ramanagara: ಮೇಕೆದಾಟು ಸಂಗಮದಲ್ಲಿ ಈಜಲು ತೆರಳಿದ್ದ ಬೆಂಗಳೂರಿನ ಐವರು ವಿದ್ಯಾರ್ಥಿಗಳು ನೀರುಪಾಲು

ರಾಮನಗರ ಜಿಲ್ಲೆ ಕನಕಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮೇಕೆದಾಟು ಸಂಗಮದಲ್ಲಿ ಈಜಲು ತೆರಳಿದ್ದ ಬೆಂಗಳೂರಿನ ಖಾಸಗಿ ಕಾಲೇಜಿನ ಐವರು ವಿದ್ಯಾರ್ಥಿಗಳು ನೀರುಪಾಲಾಗಿರುವಂತಹ ಘಟನೆ ನಡೆದಿದೆ. ಕಾವೇರಿ ನದಿಯಿಂದ ಅಗ್ನಿಶಾಮಕ ದಳ ಶ

29 Apr 2024 5:44 pm
Upcoming Cars: ಮೇ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ಮುಂಬರುವ ಮೇ ತಿಂಗಳಿನಲ್ಲಿ ಭಾರತದಲ್ಲಿ ಹಲವು ಹೊಸ ಕಾರುಗಳು ಬಿಡುಗಡೆಗಾಗಿ ಸಿದ್ದವಾಗಿದ್ದು, ಬಿಡುಗಡೆಯಾಗಲಿರುವ ಕಾರುಗಳ ಮಾಹಿತಿ ಇಲ್ಲಿದೆ.

29 Apr 2024 5:38 pm
Daily Numerology April 30 2024: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಏಪ್ರಿಲ್ 30ರ ದಿನಭವಿಷ್ಯ

2024 ಏಪ್ರಿಲ್ [date]ರ ಸಂಖ್ಯಾಶಾಸ್ತ್ರ: ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದ

29 Apr 2024 5:36 pm
Viral Video: ಬಾ ತಂಗಿ ಹೋಗೋಣ ಹೂವಿಗೆ ವೋಟು ಹಾಕೋಣ; ಜಾನಪದ ಹಾಡಿನ ಮೂಲಕ ಮತಯಾಚಿಸಿದ ಮಹಿಳೆಯರು 

ರಾಜ್ಯದಲ್ಲಿ ಮೊದಲನೇ ಹಂತದ ಚುನಾವಣೆ ಮುಗಿದಿದ್ದೇ ತಡ ಎರಡನೇ ಹಂತದ ಚುನಾವಣೆ ಪ್ರಚಾರ ಬಿರುಸಿನಿಂದ ಸಾಗಿದೆ. ರಾಜಕೀಯ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿದ್ದಾರೆ. ಕಾರ್ಯಕರ್ತರೂ ಕೂಡಾ ತಮ್ಮ ತಮ್ಮ ಊರು

29 Apr 2024 5:27 pm
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ​​: ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಾದ ಮೊಹಮ್ಮದ್ ಮತೀನ್ ಮತ್ತು ಮುಸಾವಿರ್ ಹುಸೇನ್​ಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಎನ್ಐಎ ವಿಶೇಷ ಕೋರ್ಟ್ ಸೋಮವಾರ ಆದೇಶ

29 Apr 2024 5:23 pm
ನನ್ನ ಕುಟುಂಬವೇ ಬೇರೆ, ಹೆಚ್ ಡಿ ರೇವಣ್ಣ ಕುಟುಂಬವೇ ಬೇರೆ, ನಮ್ಮ ವ್ಯವಹಾರಗಳೂ ಬೇರೆ ಬೇರೆ: ಹೆಚ್ ಡಿ ಕುಮಾರಸ್ವಾಮಿ

ಪ್ರಜ್ವಲ್ ರೇವಣ್ಣ ಪ್ರಕರಣದ ಜೊತೆ ಹೆಚ್ ಡಿ ದೇವೇಗೌಡರ ಕುಟುಂಬವನ್ನು ಥಳುಕು ಹಾಕಬೇಡಿ, ನಾವೆಲ್ಲ ಬೇರೆಯಾಗಿದ್ದೀವಿ, ಎಲ್ಲರ ವ್ಯವಹಾರಗಳು ಬೇರೆ ಬೇರೆ, ಕೇವಲ ಪಕ್ಷದ ಸಭೆಗಳಲ್ಲಿ ಮಾತ್ರ ಜೊತೆಗೂಡುತ್ತೇವೆ ಎಂದು ಕುಮಾರಸ್ವಾಮಿ

29 Apr 2024 5:20 pm
ಶ್ರೀನಿವಾಸ್ ಪ್ರಸಾದ್ ನಿಧನ: ನಾಳೆ ಮೈಸೂರು-ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ನಾಳೆ(ಏಪ್ರಿಲ್ 30) ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿಗಳಿಗೂ ಹಾಗೂ ಎಲ್ಲಾ ಶಾಲಾ ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆ ಘೋಷಣೆ ಮಾಡಿದೆ. ಅಲ್ಲದೇ ಶ್ರೀನಿವಾಸ್ ಪ್ರಸಾದ್ ಅವರ ಅಂತ್ಯಕ್ರಿಯೆಯನ್ನ ಸಕಲ ಸರ್ಕ

29 Apr 2024 5:14 pm
Rajasthan: ಮಸೀದಿಯೊಳಗೆ ನುಗ್ಗಿ ಧರ್ಮಗುರುವನ್ನು ಹೊಡೆದು ಕೊಂದ ಮೂವರು ಮುಸುಕುಧಾರಿಗಳು

ಮಸೀದಿಯೊಳಗೆ ಬಂದು ಮೂವರು ಮುಸುಕುಧಾರಿಗಳು ಧರ್ಮಗುರುವನ್ನು ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊಹಮ್ಮದ್ ಮಹಿರ್ ಅವರು ಮಸೀದಿಯೊಳಗೆ ಆರು ಮಕ್ಕಳೊಂದಿಗೆ ಮಲಗಿದ್ದಾಗ ಈ ದಾಳಿ ಮಾಡಿದ್ದಾರೆ. ಮೂವರು ಮುಸು

29 Apr 2024 5:14 pm
ವಿಜಯಪುರದಲ್ಲಿ ರಥೋತ್ಸವ ವೇಳೆ ಅವಘಡ: ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಆರಾಧ್ಯ ದೈವ ಶ್ರೀ ಸಿದ್ದಲಿಂಗ ಮಹಾರಾಜರ ಕಮರಿಮಠದ ಜಾತ್ರಾ ಉತ್ಸವದ ವೇಳೆ ನಿನ್ನೆ ಸಂಜೆ ಗೋಧೋಳಿ ಮುಹೂರ್ತದಲ್ಲಿ ಸಾವಿರಾರು ಜನರ ಸಮ್ಮುಖದಲ್ಲಿ ನಡೆದಿದ್ದ ಮಹಾರಥೋತ್ಸವದಲ

29 Apr 2024 4:48 pm
ಖಲಿಸ್ತಾನ್ ಜಿಂದಾಬಾದ್ ಘೋಷಣೆ ಮಧ್ಯೆ, ಸಿಖ್ಖರಿಗೆ ಸ್ವಾತಂತ್ರ್ಯ ರಕ್ಷಣೆಯ ಭರವಸೆ ಕೊಟ್ಟ ಕೆನಡಾ ಪ್ರಧಾನಿ

Khalistan Zindabad slogans raised in Canada: ಏಪ್ರಿಲ್ 28, ಭಾನುವಾರ ಕೆನಡಾದ ಟೊರಾಂಟೋದಲ್ಲಿ ನಡೆದ ಖಲ್ಸಾ ದಿನ ಕಾರ್ಯಕ್ರಮದಲ್ಲಿ ಖಲಿಸ್ತಾನ್ ಪರ ಘೋಷಣೆಗಳು ಮೊಳಗಿದ ಘಟನೆ ನಡೆದಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡ

29 Apr 2024 4:47 pm
Wedding Dream Meaning: ಮದುವೆಗೆ ಸಂಬಂಧಿಸಿದ ಕನಸುಗಳು ಬೀಳುತ್ತಾ? ಇದು ಯಾವುದರ ಸೂಚನೆ ಗೊತ್ತಾ?

ಕನಸಿನ ಶಾಸ್ತ್ರದ ಪ್ರಕಾರ, ಪ್ರತಿಯೊಂದು ಕನಸಿಗೂ ಅರ್ಥವಿರುತ್ತವೆ. ಇದಕ್ಕೆ ಅನುಗುಣವಾಗಿ ಎಂದಾದರೂ ನಿಮ್ಮ ಕನಸಿನಲ್ಲಿ ನೀವೇ ಮದುವೆಯಾಗುತ್ತಿರುವುದನ್ನು ನೋಡಿದರೆ, ಅಥವಾ ಮದುವೆಗೆ ಸಂಬಂಧಿಸಿದ ಯಾವುದೇ ರೀತಿಯ ಕನಸು ಬಿದ್ದರ

29 Apr 2024 4:41 pm
ಪ್ರಜ್ವಲ್ ರೇವಣ್ಣ ಪ್ರಕರಣ ನಮಗೆ ಸಂಬಂಧಿಸದ ವಿಚಾರ, ಬಿಜೆಪಿ ತನ್ನ ನಿಲುವು ಪ್ರಕಟಿಸಬೇಕು: ಡಿಕೆ ಶಿವಕುಮಾರ್

ಆದರೆ ಲೈಂಗಿಕ ಶೋಷಣೆ ಮತ್ತು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿರುವ ಅರೋಪ ಹೊತ್ತು ವಿದೇಶಕ್ಕೆ ಹಾರಿರುವ ಪ್ರಜ್ವಲ್ ರೇವಣ್ಣ ಬಗ್ಗೆ ರಾಜ್ಯದೆಲ್ಲೆಡೆ ಮಹಿಳಾ ಸಂಘನೆಗಳಿಂದ ಉಗ್ರ ಪ್ರತಿಭಟನೆಗಳು ನಡೆಯುತ್ತಿವೆ, ಪೊಲೀಸರು ಅವರನ್

29 Apr 2024 4:33 pm
Acne Control: ಮೊಡವೆಗಳಿಂದ ಬೇಸತ್ತಿದ್ದೀರಾ?; ಹೊಳೆಯುವ ತ್ವಚೆ ಪಡೆಯಲು ಈ ಡಯೆಟ್ ಅನುಸರಿಸಿ

ಆಹಾರ ಮತ್ತು ಪೋಷಣೆ ನಮ್ಮ ಒಟ್ಟಾರೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಅಂಶಗಳಾಗಿವೆ. ಇದರಿಂದ ಮುಖದಲ್ಲಿ ಮೊಡವೆಗಳು ಕೂಡ ಉಂಟಾಗುವುದು ಸಾಮಾನ್ಯ. ಇದು ಪ್ರಪಂಚದಾದ್ಯಂತ ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರುವ ಸಾಮಾನ್ಯ ಚರ್ಮದ ಸಮಸ್

29 Apr 2024 4:20 pm
Chitradurga Murugha Mutt Swamiji: ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

ಸುಪ್ರೀಂಕೋರ್ಟ್​ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ​ ಹಿನ್ನೆಲೆ ಚಿತ್ರದುರ್ಗದ 1ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್​ಗೆ ಎದುರು ಮುರುಘಾಶ್ರೀ ಶರಣಾಗಿದ್ದಾರೆ. ವ್ಯಾನ್​​ನಲ್ಲಿ ಜೈಲಿಗೆ ಕರೆದೊಯ್ಯಲು ಪೊಲೀಸರು ಸಿದ್ಧತೆ ನಡೆಸಿ

29 Apr 2024 4:11 pm
ಲೈಂಗಿಕ ದೌರ್ಜನ್ಯ ಆರೋಪ: ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ

Prajwal Revanna Sexual Assault Case: ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿರುವ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ವಿಡಿಯೋ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾಂಗ್ರೆಸ್ ನಾಯಕರು ಜೆಡಿಎಸ್​​ ವಿರುದ್ಧ ಮುಗಿಬಿದ್ದಿದ್ದಾರೆ. ಈ ಹ

29 Apr 2024 4:09 pm
ಸಂಸದ ವಿ ಶ್ರೀನಿವಾಸ ಪ್ರಸಾದ್ ಸಾವು, ಶೋಕಸಾಗರದಲ್ಲಿ ಮುಳುಗಿರುವ ಅಪಾರ ಬಂಧುವರ್ಗ, ಅಭಿಮಾನಿಗಳು

ಶ್ರೀನಿವಾಸ್ ಹಳೆ ಮೈಸೂರು ಭಾಗದಲ್ಲಿ ಬಹಳ ಪ್ರಭಾವಿ ನಾಯಕರಾಗಿದ್ದೆನ್ನುವುದು ನಿರ್ವಿವಾದಿತ. ಹಾಗಾಗೇ, ಅವರು ರಾಜಕಾರಣದಿಂದ ದೂರವುಳಿದರೂ, ನೆರವು ಮತ್ತು ಬೆಂಬಲ ಕೋರಲು ರಾಜ್ಯದ ಪ್ರಮುಖ ನಾಯಕರು ಅವರ ಮನೆಗೆ ಬೇಟಿ ನೀಡಿದ್ದರು.

29 Apr 2024 12:22 pm
Shilpa Shetty: ಮನೆ ಮುಟ್ಟುಗೋಲು ಬೆನ್ನಲ್ಲೇ ಕುಟುಂಬ ಸಮೇತ ದೈವದ ಮೊರೆ ಹೋದ ನಟಿ ಶಿಲ್ಪಾ ಶೆಟ್ಟಿ

ಇತ್ತೀಚೆಗೆ ಶೀಲ್ಪಾ ಶೆಟ್ಟಿ ಅವರ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದರು. ಈ ಬೆನ್ನಲ್ಲೇ ಅವರು ಮಂಗಳೂರಿಗೆ ಆಗಮಿಸಿದ್ದಾರೆ. ತಾಯಿ ಹಾಗೂ ಮಕ್ಕಳ ಜೊತೆ ಅವರು ದೈವ ಕೋಲ ವೀಕ್ಷಿಸಿದ್ದಾರ

29 Apr 2024 12:13 pm
PM Modi Bagalkot Rally Live: ಬಾಗಲಕೋಟೆಯಲ್ಲಿ ಪ್ರಧಾನಿ ಮೋದಿ ಅಬ್ಬರದ ಪ್ರಚಾರ

ಪ್ರಧಾನಿ ನರೇಂದ್ರ ಮೋದಿಯವರು ಇಂದು (ಏ.29) ಬಾಗಲಕೋಟೆಗೆ ತೆರಳಿದ್ದಾರೆ. ಇಲ್ಲಿ ಆಯೋಜಿಸಲಾಗಿರುವ ಬೃಹತ್​ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ. ಈ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಬಾಗಲಕೋಟೆ ಮತ್ತು ವಿಜಯಪುರ ಬಿಜೆಪ

29 Apr 2024 11:54 am
Health Tips: ಮೆಟ್ಟಿಲು ಹತ್ತಿ ಇಳಿಯುವುದರಿಂದ ಹೆಚ್ಚು ವರ್ಷ ಬದುಕಬಹುದಂತೆ!

ಇಂದಿನ ಆಧುನಿಕ ಜೀವನದಲ್ಲಿ ಮೆಟ್ಟಿಲು ಬಳಸುವವರ ಸಂಖ್ಯೆ ಕಡಿಮೆಯಾಗಿದೆ. ಲಿಫ್ಟ್​, ಎಸ್ಕಲೇಟರ್ ಇರುವುದರಿಂದ ಅವುಗಳ ಬಳಕೆ ಹೆಚ್ಚಾಗಿದೆ. ಆದರೆ, ಮೆಟ್ಟಿಲುಗಳನ್ನು ಬಳಸದ ಜನರಿಗೆ ಹೋಲಿಸಿದರೆ ಮೆಟ್ಟಿಲು ಹತ್ತುವವರು ಹೃದಯರಕ್

29 Apr 2024 11:54 am
ಪೊಲೀಸ್​ ಅಧಿಕಾರಿಗಳು ಸೇರಿದಂತೆ 300-400 ಹೆಣ್ಣುಮಕ್ಕಳ ಮೇಲೆ ವಿಕೃತಿ ಮೆರೆದಿದ್ದಾರೆ: ಹೆಬ್ಬಾಳ್ಕರ್​

ಹಾಸನ ಲೋಕಸಭಾ ಕ್ಷೇತ್ರದ ಎನ್​ಡಿಎ ಅಭ್ಯರ್ಥಿ ಪ್ರಜ್ವಲ್​ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಅಲ್ಲದೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿದೆ. ಈ

29 Apr 2024 11:44 am
ದೇಶದಲ್ಲಿ ಕಾಂಡೋಮ್​ಗಳನ್ನು ಹೆಚ್ಚು ಬಳಸುವವರೇ ಮುಸ್ಲಿಮರು ಎಂದ ಅಸಾದುದ್ದೀನ್ ಓವೈಸಿ

ದೇಶದಲ್ಲಿ ಮುಸ್ಲಿಮರು ಬಹುಸಂಖ್ಯಾತರಾಗುತ್ತಾರೆ ಎನ್ನುವ ಭಯದಲ್ಲಿ ಪ್ರಧಾನಿ ಮೋದಿ ಇದ್ದಂಗಿದೆ. ಮುಸ್ಲಿಮರು ಹೆಚ್ಚು ಕಾಂಡೋಮ್​ಗಳನ್ನು ಬಳಕೆ ಮಾಡುತ್ತಿರುವ ಕಾರಣ ಜನಸಂಖ್ಯೆ ಕಡಿಮೆಯಾಗಿದೆ ಎಂದು ಅಸಾದುದ್ದೀನ್ ಓವೈಸಿ ಹೇಳ

29 Apr 2024 11:38 am
Namratha Gowda: ‘ಬಿಗ್ ಬಾಸ್’ ಬಳಿಕ ನಮ್ರತಾ ಗೌಡ ಜೀವನದಲ್ಲಿ ಆದ ಬದಲಾವಣೆ ಒಂದೆರಡಲ್ಲ; ವಿವರಿಸಿದ ನಟಿ

‘ಬಿಗ್ ಬಾಸ್ ಕನ್ನಡ ಸೀಸನ್ 10’ ಪೂರ್ಣಗೊಂಡು ಮೂರು ತಿಂಗಳು ಪೂರ್ಣಗೊಂಡಿದೆ. ಇದರಲ್ಲಿ ಭಾಗಿ ಆದ ಸ್ಪರ್ಧಿಗಳು ಸಾಕಷ್ಟು ಖ್ಯಾತಿ ಪಡೆದಿದ್ದಾರೆ. ಇದರಲ್ಲಿ ನಮ್ರತಾ ಗೌಡ ಕೂಡ ಹೊರತಾಗಿಲ್ಲ. ಅವರ ಬದುಕು ಸಾಕಷ್ಟು ಬದದಲಾಗಿದೆ. ಈ ಬಗ್

29 Apr 2024 11:37 am
ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ: ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಾಯಕರ ಪ್ರತಿಕ್ರಿಯೆಗಳಿವು

BJP leaders reaction on Prajwal Revanna Pen Drive Scandal: ಪ್ರಜ್ವಲ್ ರೇವಣ್ಣ ಮತ್ತು ಎಚ್.ಡಿ. ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಗಳ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದು, ಕಾನೂನು ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಎನ್ನು

29 Apr 2024 11:35 am
ಐದು ದಶಕಗಳ ಸುದೀರ್ಘ ರಾಜಕೀಯ ಬದುಕಿನಲ್ಲಿ ಶ್ರೀನಿವಾಸ ಪ್ರಸಾದ್ ಶೋಷಿತವರ್ಗದ ಧ್ವನಿಯಾಗಿದ್ದರು: ಜಿಟಿ ದೇವೇಗೌಡ

ಕಳೆದ ವರ್ಷವಷ್ಟೇ ಅವರು ಮೈಸೂರಲ್ಲಿ ಪುಸ್ತಕವೊಂದನ್ನು ಬಿಡುಗಡೆ ಮಾಡಿ ತಮ್ಮ ಸುದೀರ್ಘ ರಾಜಕೀಯ ಬದುಕಿಗೆ ವಿದಾಯ ಹೇಳಿದ್ದರು. ವಿದ್ಯಾರ್ಥಿಯಿಂದ ದೆಸೆಯಿಂದಲೇ ರಾಜಕೀಯಕ್ಕೆ ಧುಮುಕಿದ ಶ್ರೀನಿವಾಸ ಪ್ರಸಾದ್, 1980 ರಲ್ಲಿ ಮೊದಲ ಬಾ

29 Apr 2024 11:34 am
ಪತ್ನಿಯನ್ನು ಕೊಂದು ಆಕೆಯ ಇನ್ಶುರೆನ್ಸ್​ ಹಣದಲ್ಲಿ ಸೆಕ್ಸ್​ ಡಾಲ್​ ಖರೀದಿಸಿದ ಗಂಡ

ಪತಿಯೊಬ್ಬ ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ಆಕೆಯ ಇನ್ಶುರೆನ್ಸ್​ ಹಣದಲ್ಲಿ ಸೆಕ್ಸ್​ ಟಾಯ್ ಖರೀದಿಸಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಆತ ಕೊಲೆ ಮಾಡಿ ವರ್ಷಗಳ ಬಳಿಕ ಆತ ಅಪರಾದಿ ಎಂಬುದು ತಿಳಿದುಬಂದಿದ್ದು ನ್ಯಾಯಾಲಯ

29 Apr 2024 9:37 am
IPL 2024: ಪ್ಲೇಆಫ್ ಪ್ರವೇಶಿಸಲು RCB ತಂಡಕ್ಕಿದೆ ಉತ್ತಮ ಅವಕಾಶ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ (ಐಪಿಎಲ್ 2024) ಸೀಸನ್ 17 ರಲ್ಲಿ ಇದುವರೆಗೆ 10 ಪಂದ್ಯಗಳನ್ನಾಡಿರುವ ಆರ್​ಸಿಬಿ 3 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಸಿಎಸ್​ಕೆ ವಿರುದ್ಧದ ಸೋಲಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದ ಆರ್​ಸಿಬಿ ಆ ಬಳಿ

29 Apr 2024 9:29 am
ಬಾಗಲಕೋಟೆ ಯುವಕನಿಂದ ಮೋದಿಗೆ ರಕ್ತದಿಂದ ಬಿಡಿಸಿದ ಭಾವಚಿತ್ರ ಉಡುಗೊರೆ

ಪ್ರಧಾನಿ ನರೇಂದ್ರ ಮೋದಿಯವರು ಇಂದು (ಏ.29) ಬಾಗಲಕೋಟೆಗೆ ತೆರಳಲಿದ್ದಾರೆ. ಇಲ್ಲಿ ಆಯೋಜಿಸಲಾಗಿರುವ ಬೃಹತ್​ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಜಮಖಂಡಿ ‌ಮೂಲದ ಆನಂದ‌ಭಾರತ

29 Apr 2024 9:29 am
ಬಾಲಿವುಡ್ ಸ್ಟಾರ್​ಗಳ ಜೊತೆ ಊಟ ಸವಿದ ಜೂನಿಯರ್ ಎನ್​ಟಿಆರ್; ವಿಡಿಯೋ ವೈರಲ್

ಮುಂಬೈನ ಹೋಟೆಲ್ ಒಂದಕ್ಕೆ ಜೂನಿಯರ್​ ಎನ್​ಟಿಆರ್​, ಹೃತಿಕ್ ರೋಷನ್, ಅವರ ಗರ್ಲ್​ಫ್ರೆಂಡ್ ಸಭಾ ಆಜಾದ್, ಆಲಿಯಾ ಭಟ್, ಅವರ ಪತಿ ರಣಬೀರ್ ಕಪೂರ್ ಹಾಗೂ ಬಾಲಿವುಡ್​ನ ಖ್ಯಾತ ನಿರ್ಮಾಪಕ ಕರಣ್ ಜೋಹರ್ ಅವರು ಪಾರ್ಟಿಯಲ್ಲಿ ಕಾಣಿಸಿಕೊಂ

29 Apr 2024 9:02 am
IPL 2024: ಗೆದ್ದರೂ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲೇ ಉಳಿದ RCB

IPL 2024 Points Table: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ​ (ಐಪಿಎಲ್​ 2024) ಆರ್​ಸಿಬಿ ಇದುವರೆಗೆ 10 ಪಂದ್ಯಗಳನ್ನಾಡಿದೆ. ಈ ಹತ್ತು ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಈ ಮೂರು ಪಂ

29 Apr 2024 7:00 am
V Srinivas prasad death: ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನ 

ವಿ ಶ್ರೀನಿವಾಸ ಪ್ರಸಾದ್ ನಿಧನ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ (76) ಅವರು ರಾತ್ರಿ 1.20ಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

29 Apr 2024 6:17 am
Gold Silver Price on 29th April: ಚಿನ್ನದ ಬೆಲೆ ಈ ವಾರವೂ ಅನಿಶ್ಚಿತ ಸ್ಥಿತಿ ಮುಂದುವರಿಯುವ ಸಾಧ್ಯತೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2024 April 29th: ಚಿನ್ನ, ಬೆಳ್ಳಿ ಬೆಲೆ ಕಳೆದ ವಾರ ಮಿಶ್ರ ಫಲ ನೀಡಿವೆ. ವಾರದ ಕೊನೆಯಲ್ಲಿ ಬೆಲೆ ಏರಿಕೆಯಾದರು ಅಂತಿಮವಾಗಿ ಒಂದು ವಾರದಲ್ಲಿ ಬೆಲೆ ಇಳಿದಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,850 ರುಪಾಯಿ ಇದೆ. 24 ಕ್ಯಾ

29 Apr 2024 5:00 am
Horoscope: ದಿನಭವಿಷ್ಯ: ಇಂದು ಏನಾದರೂ ಅವಘಡಗಳು ಸಂಭವಿಸಬಹುದು-ಎಚ್ಚರ

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಏಪ್ರಿಲ್ 29 ರ ರಾಶಿ ಭವಿಷ್ಯದಲ್ಲಿ ಯಾರ

29 Apr 2024 12:45 am
Horoscope: ನಿತ್ಯ ಭವಿಷ್ಯ; ಶ್ರಮಪಟ್ಟು ಮಾಡಿದ ಕೆಲಸ ಕೊನೆಯ ಕ್ಷಣದಲ್ಲಿ ಹಾಳಾಗಬಹುದು ಎಚ್ಚರ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 29 ಏಪ್ರಿಲ್​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ

29 Apr 2024 12:02 am
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ? ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆತಂದ ಯುವಕ

ನೇಹಾ ಹತ್ಯೆ ಪ್ರಕರಣದ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ(Hubballi) ಮತ್ತೊಂದು ಲವ್ ಜಿಹಾದ್(Love jihad) ಪ್ರಕರಣ ಬೆಳಕಿಗೆ ಬಂದಿದೆ. ಹೌದು, ಅನ್ಯಕೋಮಿನ ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಫುಸಲಾಯಿಸಿ ಬಾಗಲಕೋಟೆ ಜಿಲ್ಲೆಯಿಂದ ಹುಬ್ಬಳ್ಳಿಗ

28 Apr 2024 10:55 pm
CET Exam 2024: ಔಟ್ ಆಫ್ ಸಿಲೆಬಸ್​​ ಪ್ರಶ್ನೆಗಳನ್ನು ಕೈಬಿಡಲು ತೀರ್ಮಾನ: ಮೇ ಕೊನೆಯ ವಾರದಲ್ಲಿ ಫಲಿತಾಂಶ ಪ್ರಕಟ ಸಾಧ್ಯತೆ

ಭೌತಶಾಸ್ತ್ರ 9, ರಸಾಯನಶಾಸ್ತ್ರ 15, ಗಣಿತ 15, ಜೀವಶಾಸ್ತ್ರ 11 ಅಂಕಗಳ ನಾಲ್ಕು ವಿಷಯಗಳ ಒಟ್ಟು 50 ಔಟ್ ಆಫ್‌ ಸಿಲಬಸ್ ಪ್ರಶ್ನೆಗಳನ್ನು ಕೈಬಿಡಲು ತಜ್ಞರ ಸಮಿತಿ ಶಿಫಾರಸು ಮಾಡಿದೆ. ತಜ್ಞರ ಸಮಿತಿ ಶಿಫಾರಸಿಗೆ ಉನ್ನತ ಶಿಕ್ಷಣ ಇಲಾಖೆ ಒಪ್ಪ

28 Apr 2024 10:52 pm
IPL 2024: ಆಮೆಗತಿಯ ಬ್ಯಾಟಿಂಗ್ ಎಂದವರಿಗೆ ಕೊಹ್ಲಿ ಖಡಕ್‌ ಪ್ರತ್ಯುತ್ತರ..!

IPL 2024 Virat Kohli: ಪಂದ್ಯ ಮುಗಿದ ಬಳಿಕ ಮಾತನಾಡಿದ ವಿರಾಟ್, ‘ನನ್ನ ಸ್ಟ್ರೈಕ್ ರೇಟ್ ಬಗ್ಗೆ ಕೆಲವರು ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ. ಅಲ್ಲದೆ ನನಗೆ ಸ್ಪಿನ್ನರ್​ಗಳಿಗೆ ಚೆನ್ನಾಗಿ ಆಡಲು ಸಾಧ್ಯವಾಗುತ್ತಿಲ್ಲ ಎಂದು ದೂರುತ್ತಿದ್ದ

28 Apr 2024 10:52 pm
Neha Murder Case: ಮೇ 1 ರಂದು ಹುಬ್ಬಳ್ಳಿಯ ನೇಹಾ ಮನೆಗೆ ಅಮಿತ್ ಶಾ ಭೇಟಿ: ಮುರಗೇಶ್ ನಿರಾಣಿ

ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಅವರ ಮನೆಗೆ ಭೇಟಿ ನೀಡುವ ಮೂಲಕ ನಿರಂಜನ ಹಾಗೂ ತಾಯಿ ಗೀತಾ ಹಿರೇಮಠ ಅವರಿಗೆ ಮಾಜಿ ಸಚಿವ ಮುರಗೇಶ್ ನಿರಾಣಿ ಇಂದು ಸಾಂತ್ವನ ಹೇಳಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆ

28 Apr 2024 10:13 pm
ಮೋದಿ ಕೂತಿದ್ದ ಕುರ್ಚಿಗೆ ಕೈ ಮುಗಿದು ಕೊಂಡೊಯ್ದ ಕಾರ್ಯಕರ್ತರು; ವಿಡಿಯೋ ವೈರಲ್​

ಲೋಕಸಭಾ ಚುನಾವಣೆ ಹಿನ್ನಲೆ ನಿನ್ನೆಯೇ(ಏ.27) ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಬೆಳಗಾವಿಗೆ ಆಗಮಿಸಿದ್ದರು. ಇಂದು ರಾಜ್ಯದ ನಾಲ್ಕು ಕಡೆಗಳಲ್ಲಿ ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ. ಅದರಂತೆ ಜಿಲ್ಲೆಯ ಹೊಸಪೇಟೆಯಲ್ಲಿ ಆಯೋಜಿಸ

28 Apr 2024 9:33 pm
ಚಾಕೊಲೇಟ್ ಮಾರಾಟ ಮಾಡಲು ಮೆಟ್ರೋ ವಾಶ್ ರೂಂನಲ್ಲಿ ಕ್ಯೂಆರ್ ಕೋಡ್ ಅಂಟಿಸಿ ವ್ಯಕ್ತಿ: ಬಂಧನ

ಏಪ್ರಿಲ್ 23 ರಂದು ಮಧ್ಯಾಹ್ನ 2.45 ರ ಸುಮಾರಿಗೆ ಸ್ಟೇಷನ್‌ನ ವಾಶ್‌ರೂಮ್‌ನಲ್ಲಿ ಸ್ಟಿಕ್ಕರ್‌ಗಳನ್ನು ಅಂಟಿಸುವಾಗ ಅರುಣ್ ಸಿಕ್ಕಿಬಿದ್ದಿದ್ದಾರೆ. ತಮ್ಮ ಚಾಕೊಲೇಟ್ ಉತ್ಪನ್ನಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಕ್ಯೂಆರ್ ಕೋಡ್‌

28 Apr 2024 9:31 pm
IPL 2024: ಐಪಿಎಲ್‌ನಲ್ಲಿ ದಾಖಲೆಯ 7ನೇ ಬಾರಿಗೆ ಈ ಸಾಧನೆ ಮಾಡಿದ ವಿರಾಟ್ ಕೊಹ್ಲಿ..!

IPL 2024 Virat Kohli: ಗುಜರಾತ್ ಟೈಟಾನ್ಸ್ ವಿರುದ್ಧ ಅಜೇಯ 70 ರನ್​ಗಳ ಇನ್ನಿಂಗ್ಸ್ ಆಡಿದ ಕೊಹ್ಲಿ, ಈ70 ರನ್‌ಗಳ ಇನ್ನಿಂಗ್ಸ್‌ನೊಂದಿಗೆ ಈ ಐಪಿಎಲ್ ಸೀಸನ್‌ನಲ್ಲಿ 500 ರನ್ ಪೂರೈಸಿದ್ದಾರೆ. ಇದರೊಂದಿಗೆ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ತನ್ನ ಪಾರ

28 Apr 2024 9:28 pm
ಕೋಟಿ ಬೆಲೆಯ ಪವರ್ ಫುಲ್ ಐಷಾರಾಮಿ ಕಾರು ಖರೀದಿಸಿದ ‘ಸಿಂಹಪ್ರಿಯಾ’ಜೋಡಿ

ಸ್ಯಾಂಡಲ್​ವುಡ್​ ನ ನವಜೋಡಿ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಹೊಸ ಕಾರು ಖರೀದಿಸಿದ್ದು, ಹೊಸ ಕಾರಿನ ವಿತರಣೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸದ್ದುಮಾಡುತ್ತಿದೆ.

28 Apr 2024 8:42 pm
Lok Sabha Elections 2024: 4 ಸಮಾವೇಶ, 8 ಲೋಕಸಭಾ ಕ್ಷೇತ್ರಗಳ ಟಾರ್ಗೆಟ್: ರಾಜ್ಯದಲ್ಲಿ ಪ್ರಧಾನಿ ಮೋದಿ ಭರ್ಜರಿ ಮತಬೇಟೆ

ಬಹಿರಂಗ ಪ್ರಚಾರಕ್ಕೆ ಉಳಿದಿರುವುದು ಆರೇ ಆರು ದಿನ ಮಾತ್ರ. ಮೇ 7 ರಂದು ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಹೀಗಾಗಿ ಬಿಜೆಪಿ ಅಬ್ಬರದ ಪ್ರಚಾರಕ್ಕೆ ಇಳಿದಿದೆ. ನಿನ್ನೆ ರಾತ್ರಿಯೇ ಬೆಳಗಾವಿಗೆ ಬಂದಿಳಿದಿದ್ದ ಪ

28 Apr 2024 8:41 pm
IPL 2024: 10 ಸಿಕ್ಸ್, 10 ಎಸೆತಗಳಲ್ಲಿ 50 ರನ್! ಜ್ಯಾಕ್ಸ್‌ ಸುನಾಮಿಗೆ ದಾಖಲೆಗಳೆಲ್ಲ ಉಡೀಸ್

IPL 2024: ಗುಜರಾತ್ ನೀಡಿದ 201 ರನ್​ಗಳ ಟಾರ್ಗೆಟ್ ಬೆನ್ನಟ್ಟಿದ ಆರ್​ಸಿಬಿ ಪರ ಆರಂಭಿಕ ವಿರಾಟ್ ಕೊಹ್ಲಿ ಅಜೇಯ 70 ರನ್ ಬಾರಿಸಿದರೆ, ಸ್ಫೋಟಕ ಬ್ಯಾಟಿಂಗ್ ನಡೆಸಿದ ವಿಲ್ ಜ್ಯಾಕ್ಸ್ ಕೇವಲ 41 ಎಸೆತಗಳಲ್ಲಿ ಅಜೇಯ ಶತಕ ಬಾರಿಸಿದರು. ಇದರೊಂದಿಗ

28 Apr 2024 8:31 pm
ಬಳ್ಳಾರಿ: ಮದುವೆ ದಿಬ್ಬಣದ ಲಾರಿ ಪಲ್ಟಿ; ಇಬ್ಬರು ಸ್ಥಳದಲ್ಲೇ ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

ಪ್ರತ್ಯೇಕ ಘಟನೆ: ಬಳ್ಳಾರಿ ಜಿಲ್ಲೆಯ ಕುರುಗೋಡು(Kurugodu) ತಾಲೂಕಿನ ಏಳುಬೆಂಚಿ ಗ್ರಾಮದಲ್ಲಿ ಮದುವೆ ದಿಬ್ಬಣದ ಲಾರಿ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇತ್ತ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್

28 Apr 2024 7:59 pm
CSK vs SRH Live Score, IPL 2024: ಟಾಸ್ ಗೆದ್ದ ಹೈದರಾಬಾದ್ ಬೌಲಿಂಗ್ ಆಯ್ಕೆ

Chennai Super Kings vs SunRisers Hyderabad Live Score in Kannada: ಇಂದು ಐಪಿಎಲ್​ನ 46ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ, ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ. ಚೆನ್ನೈನ ತವರು ಮೈದಾನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯು

28 Apr 2024 7:07 pm
ಚಿಕ್ಕಬಳ್ಳಾಪುರ: ತಾಪಮಾನ ಎಫೆಕ್ಟ್ –ಸೌತೆಕಾಯಿಗೆ ಭಾರೀ ಡಿಮ್ಯಾಂಡ್!

ಒಂದೆಡೆ ಬಿರು ಬಿಸಿಲು, ಮತ್ತೊಂದೆಡೆ ತಾಪಮಾನ ಹೆಚ್ಚಳ, ಅತಿಯಾದ ಉಷ್ಣಕ್ಕೆ ಮದ್ದು ಎಂಬಂತೆ ಊಟ ತಿಂಡಿಯ ಜೊತೆ ಸೌತೆಕಾಯಿ ನಂಚಿಕೊಳ್ಳಲು ಜನ ಮುಂದಾಗುತ್ತಿದ್ದಾರೆ. ಮತ್ತೊಂದೆಡೆ ಅತಿಯಾದ ಉಷ್ಣ ಹಾಗೂ ಬಿಸಿಲಿನಿಂದ ಸೌತೆಕಾಯಿ ಉತ್

28 Apr 2024 7:03 pm
Best Sedan Cars: ರೂ. 20 ಲಕ್ಷಕ್ಕೆ ಸಖತ್ ಪರ್ಫಾಮೆನ್ಸ್ ಹೊಂದಿರುವ ಸೆಡಾನ್ ಕಾರುಗಳಿವು!

ಭಾರತದಲ್ಲಿ ಮಧ್ಯಮ ಕ್ರಮಾಂಕದ ಸೆಡಾನ್ ಕಾರುಗಳಿಗೆ ಉತ್ತಮ ಬೇಡಿಕೆಯಿದ್ದು, ಸೆಡಾನ್ ವಿಭಾಗದಲ್ಲಿ ವಿವಿಧ ಕಾರು ಕಂಪನಿಗಳು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿವೆ. ಸೆಡಾನ್ ಕಾರುಗಳು ಸದ್ಯ ವಿವಿಧ ಎಂಜಿನ್ ಆಯ್ಕೆಯೊಂದಿಗೆ ಖರೀ

28 Apr 2024 6:57 pm
ಶಾಲಾ ಪರೀಕ್ಷೆಯಲ್ಲಿ ಫೇಲ್ ಆಗಿ ಊರು ಬಿಟ್ಟು ಹೋದ ಉಡುಪಿ ಹುಡುಗ ಇವತ್ತು ಉತ್ತರ ಭಾರತದ ದೋಸೆ ಕಿಂಗ್

Jayaram Banan success story: ಉಡುಪಿಯ ಕಾರ್ಕಳದಲ್ಲಿ ಹುಟ್ಟಿದ ಜಯರಾಮ್ ಬನನ್ ಇವತ್ತು ಉತ್ತರ ಭಾರತದ ದೋಸೆ ದೊರೆ ಎಂದು ಹೆಸರುವಾಸಿಯಾಗಿದ್ದಾರೆ. ಮನೆಯಲ್ಲಿ ಬಡತನ, ಪರೀಕ್ಷೆಯಲ್ಲಿ ಫೇಲ್, ಆದರೂ ದೃತಿಗೆಡದೆ ಊರು ಬಿಟ್ಟು ಮುಂಬೈ ಸೇರಿ ಹೋಟೆಲ್​ನ

28 Apr 2024 6:43 pm
ಭಾರತಕ್ಕೆ ವಿಶ್ವಕಪ್ ಗೆಲ್ಲಿಸಿಕೊಟ್ಟ ಕೋಚ್​ಗೆ ಬಲೆ ಬೀಸಿದ ಪಾಕ್ ಮಂಡಳಿ..!

Pakistan Cricket: ಸತತ ಸೋಲುಗಳಿಂದ ಕಂಗೆಟ್ಟಿರುವ ಪಾಕಿಸ್ತಾನ ತಂಡ ಟಿ20 ವಿಶ್ವಕಪ್​ ಆರಂಭಕ್ಕೂ ಮುನ್ನ ತಂಡದ ಮುಖ್ಯ ಕೋಚ್​ಗಳನ್ನು ಬದಲಿಸಿದೆ. ಅದರಂತೆ ಟೀಂ ಇಂಡಿಯಾ 2011ರ ಏಕದಿನ ವಿಶ್ವಕಪ್‌ ಗೆಲ್ಲುವಂತೆ ಮಾಡಿದ ಲೆಜೆಂಡರಿ ಆಟಗಾರನನ್ನು

28 Apr 2024 6:38 pm
ಬಿಸಿಲಿಗೆ ತತ್ತರಿಸಿದ ಕೋಲಾರ! ದಣಿವಾರಿಸಿಕೊಳ್ಳಲು ತಂಪು ಪಾನೀಯದ ಮೊರೆ ಹೋದ ಜನ

ಈ ಬಾರಿಯ ಬಿರು ಬಿಸಿಲು ಜನರ ನೆತ್ತಿ ಸುಡುತ್ತಿದ್ದು, ಬಿಸಿಲು ಪ್ರಕರವಾಗುತ್ತಿದ್ದಂತೆ ಜನರು ಮನೆಯಲ್ಲೂ ಇರಲು ಆಗುತ್ತಿಲ್ಲ. ಇತ್ತ ಹೊರಗೆ ಹೋಗೋಕು ಆಗ್ತಿಲ್ಲ. ಹಾಗೂ ಹೊರ ಬಂದರೆ ತಲೆ ಮೇಲೆ ಬಟ್ಟೆ ಇಲ್ಲದೆ ರಸ್ತೆಯಲ್ಲಿ ಓಡಾಡೋದ

28 Apr 2024 6:32 pm
ಪ್ರತಿ ತಿಂಗಳ ಫಿಟ್ನೆಸ್​ ಖರ್ಚಿಗೆ 4 ಲಕ್ಷ ರೂ. ಇರಲಿಲ್ಲ: ಪರಿಣೀತಾ ಚೋಪ್ರಾ ಕಷ್ಟದ ದಿನಗಳು

ನಟಿ ಪರಿಣೀತಿ ಚೋಪ್ರಾ ಅವರು 2011ರಿಂದಲೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ವೃತ್ತಿಜೀವನದ ಪ್ರಾರಂಭದಲ್ಲಿ ಅವರ ಬಳಿಕ ಹಣ ಇರಲಿಲ್ಲ. ಆ ದಿನಗಳ ಬಗ್ಗೆ ಅವರು ಈಗ ಮಾತನಾಡಿದ್ದಾರೆ. ಮಧ್ಯಮ ವರ್ಗದ ಕುಟುಂಬದಿಂದ ಬಂದ ಅವರು ಬಾಲಿವ

28 Apr 2024 6:24 pm
International Dance Day 2024: ಆರೋಗ್ಯ ಸುಧಾರಿಸುವ ಚಿಕಿತ್ಸಾ ವಿಧಾನವೇ ಈ ‘ನೃತ್ಯ’

ಇತ್ತೀಚೆಗಿನ ದಿನಗಳಲ್ಲಿ ನೃತ್ಯವನ್ನು ಹವ್ಯಾಸವಾಗಿ ತೆಗೆದುಕೊಂಡವರು ಹಲವರಿದ್ದಾರೆ. ಈ ಕಲಾಪ್ರಕಾರಗಳಲ್ಲಿ ಒಂದಾಗಿರುವ ನೃತ್ಯದ ಮಹತ್ವವನ್ನು ಎಲ್ಲರಿಗೂ ತಿಳಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಏಪ್ರಿಲ್ 29 ರಂದು ಅಂತಾರಾಷ್ಟ

28 Apr 2024 6:09 pm
ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ಜೊತೆಗೆ ತಂದೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು

ರಾಜ್ಯ ರಾಜಕೀಯದಲ್ಲಿ ಕೋಲಾಹಲವೆಬ್ಬಿಸಿರುವ ಪೆನ್ ಡ್ರೈವ್​​ನಲ್ಲಿ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಾಸನದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಹೊಳೆನರಸೀಪುರ ನಗರ ಠಾಣೆಯಲ್ಲಿ ಲೈಂಗಿಕ ದೌರ

28 Apr 2024 5:57 pm
ಮದುವೆ ಸಮಯದಲ್ಲಿ ವಧು ವರರಿಗೆ ಅರಶಿನ ಹಚ್ಚುವುದರ ಹಿಂದಿನ ಕಾರಣಗಳು

ಮದುವೆಗೆ ಮೊದಲು ವಧು ವರರಿಗೆ ಅರಿಶಿನವನ್ನು ಏಕೆ ಹಚ್ಚಲಾಗುತ್ತದೆ? ಇದರ ಹಿಂದಿನ ನಂಬಿಕೆಗಳೇನು ಮತ್ತು ವೈಜ್ಞಾನಿಕ ಕಾರಣಗಳನ್ನು ಇಲ್ಲಿ ತಿಳಿದುಕೊಳ್ಳಿ.

28 Apr 2024 5:57 pm
ನಿಷೇಧಿತ ನೋಟುಗಳ ನಗದೀಕರಣ ಪ್ರಕರಣ; ಇಬ್ಬರು ಆರೋಪಿಗಳಿಗೆ ದಂಡ ವಿಧಿಸಿ 4 ವರ್ಷ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

ನೋಟುಗಳ ನಗದೀಕರಣ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಾದ ಬಳ್ಳಾರಿ ಜಿಲ್ಲೆಯ ಹೊಸಪೇಟೆಯ (Hosapete) ಡ್ಯಾಮ್ ರಸ್ತೆಯ ಎಸ್‌ಬಿಎಂ ಶಾಖೆಯ ಮಾಜಿ ಹೆಡ್ ಕ್ಯಾಶಿಯರ್ ಎಸ್. ಗೋಪಾಲಕೃಷ್ಣ ಹಾಗೂ ಎಲ್ಐಸಿ ಏಜೆಂಟ್ ಕೆ. ರಾ

28 Apr 2024 5:40 pm
3 ಮದುವೆಯ ಬಳಿಕ ಮೊದಲ ಪತಿಯೇ ಬೇಕು ಎಂದು ಕೋರ್ಟ್​​ ಮೆಟ್ಟಿಲೇರಿದ ಮಹಿಳೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಹಿಳೆ ಪ್ರೀತಿಸಿದವನೊಂದಿಗೆ ಓಡಿ ಹೋಗಿ ಮೊದಲ ಮದುವೆಯಾಗಿದ್ದಳು. ಇದಾದ ನಂತರ ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನ ಶಹಪುರ್ ವಾರ್ಡ್‌ನಲ್ಲಿ ಅವರ ವಿವಾಹವನ್ನು ನೋಂದಾಯಿಸಲಾಗಿತ್ತು. ಆದ

28 Apr 2024 5:35 pm
PM Modi Belagavi Rally Live: ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರ

PM Modi in Belagavi : ಕರ್ನಾಟಕದ ದಕ್ಷಿಣದಲ್ಲಿ ಮತಸಮರ ಅಂತ್ಯವಾಯ್ತು.. ಇದೀಗ, ಉತ್ತರದಲ್ಲಿ ನಾಯಕರು ಸವಾರಿ ಮಾಡುತ್ತಿದ್ದಾರೆ. ಮತದಾರನ ಸೆಳೆಯುವುದಕ್ಕೆ ಬ್ರಹ್ಮಾಸ್ತ್ರಗಳನ್ನೇ ಪ್ರಯೋಗಿಸುತ್ತಿದ್ದಾರೆ. ಅದರಲ್ಲೂ ಪ್ರಧಾನಿ ನರೇಂದ್ರ ಮ

28 Apr 2024 10:30 am
IPL 2024: ಪವರ್ ಹಿಟ್ಟರ್​ಗಳ ಪಟ್ಟಿಗೆ ಜೇಕ್ ಫ್ರೇಸರ್ ಎಂಟ್ರಿ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಇತಿಹಾಸದಲ್ಲಿ ಮೊದಲ 6 ಓವರ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ್ದು ಮೂವರು ಬ್ಯಾಟರ್​ಗಳು ಮಾತ್ರ. ಈ ಮೂವರಲ್ಲಿ ಇಬ್ಬರು ಈ ಬಾರಿಯ ಐಪಿಎಲ್​ ಮೂಲಕ ಈ ಸಾಧನೆ ಮಾಡಿದ್ದು ವಿಶೇಷ. ಇನ್ನು ಈ

28 Apr 2024 10:28 am
ಅಮೆರಿಕ: ಭೀಕರ ರಸ್ತೆ ಅಪಘಾತ; ಮೂವರು ಭಾರತೀಯರು ಸಾವು

ದಕ್ಷಿಣ ಕೆರೊಲಿನಾದ ಗ್ರೀನ್‌ವಿಲ್ಲೆ ಕೌಂಟಿಯಲ್ಲಿನ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಭಾರತೀಯ ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅತಿಯಾದ ವೇಗದಿಂದ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿ

28 Apr 2024 10:21 am
Arvinder Singh Lovely Resigns: ದೆಹಲಿ ಕಾಂಗ್ರೆಸ್​ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

28 Apr 2024 10:21 am
ಜಪಾನ್​ಗೆ ಹೊರಟ ‘777 ಚಾರ್ಲಿ’; ಕನ್ನಡ ಸಿನಿಮಾಗೆ ಮತ್ತೊಂದು ಗರಿ

‘777 ಚಾರ್ಲಿ’ ಸಿನಿಮಾ ಎಲ್ಲ ಗಡಿಗಳನ್ನು ದಾಟಿ ಯಶಸ್ಸು ಕಾಣುತ್ತಿದೆ. ಕಿರಣ್​ ರಾಜ್​ ನಿರ್ದೇಶನದ, ರಕ್ಷಿತ್​ ಶೆಟ್ಟಿ ನಟನೆಯ ಈ ಸಿನಿಮಾಗೆ ಜಪಾನ್​ನಲ್ಲೂ ಬೇಡಿಕೆ ಬಂದಿದೆ. ಶೀಘ್ರದಲ್ಲೇ ‘777 ಚಾರ್ಲಿ’ ಚಿತ್ರ ಜಪಾನ್​ನಲ್ಲಿ ಬಿಡ

28 Apr 2024 10:21 am
PM Modi Belagavi Rally Live: ಉತ್ತರ ಕರ್ನಾಟಕದಲ್ಲಿ ಮೋದಿ ಮೋಡಿ, ಬೆಳಗಾವಿಯಿಂದಲೇ ಪ್ರಚಾರ ಶುರು

Belagavi Lok Sabha Election 2024 PM Modi Speech Live News Update in Kannada: ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಮತದಾನ ಮುಗಿಯುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ರಾಜ್ಯದಲ್ಲಿ ಮಿಂಚಿನ ಸಂಚಾರ ನಡೆಸುತ್ತಿದ್ದಾರೆ. ಭಾನುವಾರ (ಏ.28) ಇಡೀ

28 Apr 2024 10:04 am
ಮ್ಯೂಚುವಲ್ ಫಂಡ್ ಹೂಡಿಕೆಯಲ್ಲಿ 15x15x15 ಸೂತ್ರದಿಂದ ಬೇಗ ಕೋಟಿ ಸಂಪಾದಿಸಿ

Mutual Fund Investment Tricks: ಮ್ಯುಚುವಲ್ ಫಂಡ್ ಎಸ್​ಐಪಿಯಲ್ಲಿ 15x15x15 ಹೂಡಿಕೆ ತಂತ್ರ ಗಮನದಲ್ಲಿಡಿ. ಇದರಲ್ಲಿ ಪ್ರತೀ ತಿಂಗಳು 15 ಸಾವಿರ ರೂ ಹಣವನ್ನು 15 ವರ್ಷದವರೆಗೆ ಕಟ್ಟಿದರೆ ಒಂದು ಕೋಟಿ ರೂ ಗಳಿಸಲು ಸಾಧ್ಯವಾಗುತ್ತದೆ. 15 ವರ್ಷದಲ್ಲಿ ನೀವು ಮಾಡ

28 Apr 2024 10:00 am
ಜಮೀರ್ ಅಹ್ಮದ್​​ ಖಾನ್​ಗೆ ವಿರುದ್ಧದ ಚುನಾವಣಾ ತಕರಾರು ಅರ್ಜಿ ವಜಾ

ಚಾಮರಾಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್​​ ಖಾನ್ ಅವರ ಆಯ್ಕೆ ಪ್ರಶ್ನಿಸಿ ಅದೇ ಕ್ಷೇತ್ರದ ಮತದಾರ ಶಶಾಂಕ್ ಜೆ. ಶ್ರೀಧರ್ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​ ಅರ್ಜಿ

28 Apr 2024 9:55 am
Tilak Varma: 6 ಅರ್ಧಶತಕ…ಆರು ಬಾರಿಯೂ ಮುಂಬೈ ಇಂಡಿಯನ್ಸ್​ಗೆ ಸೋಲು..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 43ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 257 ರನ್ ಕಲೆಹಾಕಿತು.

28 Apr 2024 9:28 am
Daily Horoscope: ಸಂಗಾತಿಯಿಂದ ನಿಮ್ಮ ಅಭಿಮಾನಕ್ಕೆ ತೊಂದರೆ ಆಗಬಹುದು

ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಏಪ್ರಿಲ್​ 28) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ

28 Apr 2024 6:53 am
Belgaum Lok Sabha: ಪ್ರಧಾನಿ ಮೋದಿ ಸ್ವಾಗತಕ್ಕೆ ಬೆಳಗಾವಿ ಕಾರ್ಯಕರ್ತರಿಗೆ ಅವಕಾಶ: ವಿಡಿಯೋ

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಹದಿನೈದು ವಿವಿಧ ಸಮುದಾಯ ಮುಖಂಡರು ಸಜ್ಜಾಗಿದ್ದಾರೆ. ಬೆಳಗಾವಿ ಲೋಕಸಭಾ ವ್ಯಾಪ್ತಿಯ ಹದಿನೈದು ಜನರಿಗೆ ಪ್ರಧಾನಿ ಮೋದಿ ಸ್ವಾಗತ

27 Apr 2024 9:06 pm
ಶಿವಮೊಗ್ಗ: ಮೆಂಟಲ್ ಸೂರಿ ಹತ್ಯೆ ಪ್ರಕರಣ; ಮೃತನ ಮಗನೂ ಸೇರಿ ಮೂವರ ಬಂಧನ

ಆತ ಶಿವಮೊಗ್ಗ ಪೊಲೀಸರಿಗೆ ತಲೆನೋವಾಗಿದ್ದ ಆಸಾಮಿ. ಮನೆ ಕಳ್ಳತನ, ದರೋಡೆ ಸೇರಿದಂತೆ ಹತ್ತು ಹಲವು ಪ್ರಕರಣದಲ್ಲಿ ಭಾಗಿಯಾಗಿ ಜೈಲು ಶಿಕ್ಷೆ ಸಹ ಅನುಭವಿಸಿದ್ದ‌‌. ಕಳೆದ ಒಂದು ತಿಂಗಳ ಹಿಂದೆಯಷ್ಟೆ ಜೈಲಿನಿಂದ ಹೊರಬಂದಿದ್ದ ಮೆಂಟಲ್

27 Apr 2024 8:29 pm
IPL 2024: 15 ಎಸೆತಗಳಲ್ಲಿ ಅರ್ಧಶತಕ; ಇತಿಹಾಸ ನಿರ್ಮಿಸಿದ ಜೇಕ್ ಫ್ರೇಸರ್-ಮೆಕ್‌ಗುರ್ಕ್..!

IPL 2024: ಫ್ರೇಸರ್-ಮೆಕ್‌ಗುರ್ಕ್ ಕೇವಲ 27 ಎಸೆತಗಳಲ್ಲಿ 84 ರನ್ ಗಳಿಸುವ ಮೂಲಕ ಐದು ಇನ್ನಿಂಗ್ಸ್‌ಗಳಲ್ಲಿ ಮೂರನೇ ಐಪಿಎಲ್ ಅರ್ಧಶತಕವನ್ನು ದಾಖಲಿಸಿದರು. ಅಲ್ಲದೆ ಮೊದಲ ಆರು ಓವರ್‌ಗಳಲ್ಲಿ ಕೇವಲ 24 ಎಸೆತಗಳಲ್ಲಿ 78 ರನ್ ಬಾರಿಸಿದ ಫ್ರೇಸರ

27 Apr 2024 8:27 pm
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಬಿಸಿ ಗಾಳಿ ಹೆಚ್ಚಳ ಸಾಧ್ಯತೆ: ಐಎಂಡಿ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲ ದಿನಗಳವರೆಗೆ ಬಿಸಿ ಗಾಳಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ತಾಪಮಾನ ಹೆಚ್ಚಾಗುವ ಸಾಧ್ಯತೆಯೊಂದಿಗೆ ಶಾಖ-ಸಂಬಂಧಿತ ಕಾಯಿಲೆಗಳನ್

27 Apr 2024 7:47 pm
ಸುಳ್ಳು ಹೇಳುವುದನ್ನು ಕಲಿಯಲು ಪ್ರತಾಪ ಸಿಂಹರನ್ನು ಭೇಟಿಯಾಗುವೆ: ಎಂ ಲಕ್ಷ್ಮಣ್, ಕಾಂಗ್ರೆಸ್ ಅಭ್ಯರ್ಥಿ

ಲಕ್ಷ್ಮಣ್ ಸುದ್ದಿಗೋಷ್ಟಿ ನಡೆಸುವಾಗ ಪ್ರತಾಪ ಸಿಂಹರನ್ನು ನೆನಯದಿದ್ದರೆ ಅದು ಅಪೂರ್ಣ ಅನಿಸಿಕೊಳ್ಳುತ್ತದೆ. ಇವತ್ತು ಸಹ ಹಾಲಿ ಸಂಸದರನ್ನು ನೆನಪಿಸಿಕೊಂಡ ಲಕ್ಷ್ಮಣ್, ಕಳೆದ 20-25 ದಿನಗಳಿಂದ ಅವರ ಪತ್ತೆಯಿಲ್ಲ, ಎಲ್ಲಿದ್ದಾರೋ ಗೊ

27 Apr 2024 7:35 pm
ಹಳೇ ಕಾಯಿನ್​ಗೆ ಕೋಟ್ಯಾಂತರ ರೂ. ಆಮಿಷ; ಫೇಸ್ ಬುಕ್​ನಲ್ಲಿ ಜಾಹೀರಾತು ನಂಬಿ ಹಣ ಕಳ್ಕೊಂಡ ಮಹಿಳೆ

ನೆಲಮಂಗಲದ ರಾಯನ್ ನಗರದ ಮಹಿಳೆ ಲಾವಣ್ಯ ಎಂಬುವವರು ಫೇಸ್ ಬುಕ್​ನಲ್ಲಿ ಹಳೇ ಕಾಯಿನ್(coin) ಕೊಟ್ಟರೆ, ಕೋಟ್ಯಾಂತರ ರೂ. ಹಣ ನೀಡುವುದಾಗಿ ಬಂದ ಜಾಹೀರಾತು ನಂಬಿ ಆರೋಪಿಗಳ ಅಕೌಂಟ್​ಗೆ ಬರೊಬ್ಬರಿ 2 ಲಕ್ಷದ 21 ಸಾವಿರ ರೂ. ಹಣ ಹಾಕಿ ಮೋಸ(fraud) ಹ

27 Apr 2024 7:29 pm
ಬೆಳಗಾವಿ: ಎರಡು ಕುಟುಂಬಗಳ ನಡುವೆ ಗಲಾಟೆ, ಮೂರು ವರ್ಷದ ಮಗು ಹತ್ಯೆ

ಬೆಳಗಾವಿ ಜಿಲ್ಲೆಯ ಅಥಣಿ(Athani) ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಎರಡು ಕುಟುಂಬಗಳ ಗಲಾಟೆ ನಡುವೆ ಮೂರು ವರ್ಷದ ಮಗುವನ್ನ ಹತ್ಯೆ ಮಾಡಿದ ಧಾರುಣ ಘಟನೆ ನಡೆದಿದೆ. ಸ್ಥಳಕ್ಕೆ ಐಗಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ, ಈ ಕುರಿತು ಪ

27 Apr 2024 6:55 pm
Health Tips: ಪ್ರತಿದಿನ ಬೆಳಗ್ಗೆ ಚಪಾತಿ ತುಪ್ಪ ತಿನ್ನುತ್ತೀರಾ? ಹಾಗಿದ್ದರೆ ಈ ವಿಷಯ ತಿಳಿದುಕೊಳ್ಳಿ

ಹಾರ್ಮೋನ್ ಸಮತೋಲನದಲ್ಲಿ ಮತ್ತು ಆರೋಗ್ಯಕರ ಕೊಲೆಸ್ಟ್ರಾಲ್ ಅನ್ನು ಕಾಪಾಡಿಕೊಳ್ಳುವಲ್ಲಿ ತುಪ್ಪ ಪ್ರಮುಖ ಪಾತ್ರ ವಹಿಸುತ್ತದೆ. ಜೀರ್ಣಕಾರಿ ಸಮಸ್ಯೆಯಿಂದ ಬಳಲುತ್ತಿರುವವರು ನಿಯಮಿತವಾಗಿ ತುಪ್ಪವನ್ನು ಸೇವಿಸುವುದರಿಂದ ಪ್

27 Apr 2024 6:48 pm
ಗಾಜಿನ ಪೋಡಿಯಂ ಗುದ್ದಿ ಪುಡಿ ಮಾಡಿದ ಸಚಿವ ಜಮೀರ್ ಖಾನ್ ಯೇ ಪಠಾಣ್ ಕಾ ಹಾಥ್ ಹೈ ಅಂದರು!

ಮೃಣಾಲ್ ಹೆಬ್ಬಾಳ್ಕರ್ ಪರ ಪ್ರಚಾರ ಮಾಡಲು ಆಗಮಿಸಿದ್ದ ಜಮೀರ್ ಅವರು ಹಿಂದಿ ಹೈ ಹಮ್ ಹಿಂದೂಸ್ತಾನ್ ಹಮಾರಾ, ದೇಶ ಹಮಾರಾ ಅಂತ ಹೇಳುತ್ತಾ ಅವೇಶಭರಿತರಾಗಿ ಪೋಡಿಯಂ ಅನ್ನು ಜೋರಾಗಿ ಗುದ್ದಿದರು, ಅವರ ಏಟಿನ ರಭಸಕ್ಕೆ ಗಾಜು ಒಡೆದುಹೋಗ

27 Apr 2024 6:44 pm
Kamaraj Road: ನಾಲ್ಕು ವರ್ಷಗಳ ಬಳಿಕ ಬೆಂಗಳೂರಿನ ಕಾಮರಾಜ್ ರಸ್ತೆ ಸಾರ್ವಜನಿಕ ಸಂಚಾರಕ್ಕೆ ಮುಕ್ತ

ಮೇ ತಿಂಗಳ ಮಧ್ಯೆದ ವೇಳೆಗೆ ಎಂಜಿ ರಸ್ತೆ ಮತ್ತು ಕಬ್ಬನ್ ರಸ್ತೆಯನ್ನು ಸಂಪರ್ಕಿಸುವ ಕಾಮರಾಜ್ ರಸ್ತೆಯ ಒಂದು ಭಾಗ ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಲಿದೆ. ಏಕಮುಖ ಸಂಚಾರಕ್ಕೆ ಅನುವುಮಾಡಿಕೊಡಲು ಸಂಚಾರಿ ಅಧಿಕಾರಿಗಳು ನಿರ್ಧ

27 Apr 2024 6:39 pm
ಕರ್ನಾಟಕಕ್ಕೆ ಬರ ಪರಿಹಾರ ಘೋಷಿಸಿದ ವಿಚಾರ: ನಾಳೆ ಬೆಂಗಳೂರಿನಲ್ಲಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ರಾಜ್ಯಕ್ಕೆ ಕೇಂದ್ರ ಸರ್ಕಾರ ಬರ ಪರಿಹಾರ ಹಣ ಕಡಿಮೆ ಬಿಡುಗಡೆ ಮಾಡಿದ್ದು, ಈ ಹಿನ್ನಲೆ ನಾಳೆ(ಏ.28) ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್(Congress) ಪ್ರತಿಭಟನೆ ನಡೆಸಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಹ

27 Apr 2024 6:34 pm
Weekly Horoscope: ವಾರ ಭವಿಷ್ಯ: ಏಪ್ರಿಲ್​ 28 ರಿಂದ ಮೇ 04 ರವರೆಗೆ ನಿಮ್ಮ ಭವಿಷ್ಯ ಹೀಗಿದೆ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ವಾರಭವಿಷ್ಯವನ್ನು (Weekly Horoscope) ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯೂ ಇದೆ. ಏಪ್ರಿಲ್​ 28 ರಿಂದ ಮೇ 04ರವರೆಗೆ ಯಾವ ರಾಶಿಯವರಿಗೆ ಯಾವ ಫಲ ಇ

27 Apr 2024 5:00 pm
ನೀವು ಧರಿಸುವ ಬಟ್ಟೆಯ ಬಣ್ಣ ರಸ್ತೆ ಅಪಘಾತಕ್ಕೆ ಕಾರಣವಾಗಬಹುದು; ವಿಡಿಯೋ ಇಲ್ಲಿದೆ ನೋಡಿ

ನೀವು ಧರಿಸುವ ಬಟ್ಟೆ ರಸ್ತೆ ಅಪಘಾತಕ್ಕೂ ಕಾರಣವಾಗಬಹುದು ಎಂಬುದಕ್ಕೆ ಇತ್ತೀಚಿನ ಘಟನೆಯೊಂದು ಸಾಕ್ಷಿಯಾಗಿದೆ. ಹೈದರಾಬಾದ್​ನ ಸೈಬರಾಬಾದ್ ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಫೇಸ್ ಬುಕ್ ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ. ವ

27 Apr 2024 4:55 pm
Garlic Peels: ಬೆಳ್ಳುಳ್ಳಿ ಸಿಪ್ಪೆಗಳನ್ನು ಎಸೆಯುವ ಅಭ್ಯಾಸ ಬಿಟ್ಟುಬಿಡಿ!

ಬೆಳ್ಳುಳ್ಳಿ ನಮ್ಮ ಜೀರ್ಣಶಕ್ತಿ ಸುಧಾರಿಸಲು, ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಅನೇಕ ಔಷಧೀಯ ಉಪಯೋಗಗಳನ್ನು ಕೂಡ ಹೊಂದಿದೆ. ಆದರೆ, ಬೆಳ್ಳುಳ್ಳಿ ಸಿಪ್ಪೆ ಕೂಡ ಬೆಳ್ಳುಳ್ಳಿಯಂತೆಯೇ ಆರೋಗ್ಯ ಪ

27 Apr 2024 4:55 pm
ಚಾಮರಾಜನಗರ: ಗಲಭೆಯಾಗಿದ್ದ ಇಂಡಿಗನತ್ತ ಗ್ರಾಮದ ಮತಗಟ್ಟೆಯಲ್ಲಿ ಸೋಮವಾರ ಮರುಮತದಾನ

ಇಂಡಿಗನತ್ತ ಗ್ರಾಮದ ಬೂತ್ ನಂಬರ್ 146ರಲ್ಲಿ ಏಪ್ರಿಲ್ 29ರಂದು ಸೋಮವಾರ ಮರು ಮತದಾನ ನಡೆಯಲಿದೆ.ಸೋಮವಾರ ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮರು ಮತದಾನ ನಡೆಯಲಿದೆ. ಶುಕ್ರವಾರ ಮತದಾನದ ವೇಳೆ ಮತಗಟ್ಟೆ ಬಳಿ ಉಂಟಾದ ಗಲಭೆಯಲ್ಲಿ ಇವಿಎ

27 Apr 2024 4:52 pm
ಬರ ಪರಿಹಾರದ ಹಣ ಲೂಟಿ ಹೊಡೆಯಲು ಬಿಡಲ್ಲ: ಕಾವಲು ಕಾಯ್ತೇವೆ ಎಂದ ಆರ್ ಅಶೋಕ್

ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಟ್ವೀಟ್​ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್​. ಅಶೋಕ್, ಕೇಂದ್ರದ ಬರ ಪರಿಹಾರ ಹಣ ಲೂಟಿ ಹೊಡೆಯಲು ನಾವು ಬಿಡಲ್ಲ. ಅನುದಾನ

27 Apr 2024 4:48 pm
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮೇ ಮಾಸಭವಿಷ್ಯ 

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ಮಾಸ ಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ ಮಾಸಭವಿಷ್ಯ ಹೇಗಿದೆ ಎಂಬ

27 Apr 2024 4:44 pm
ಊಟವಾದ ನಂತರ ನಿದ್ರೆ ಬರುತ್ತದೆಯೇ?; ಈ ರೀತಿ ಮಾಡಿ ನೋಡಿ

ಊಟವಾದ ನಂತರ ತೂಕಡಿಕೆ ಸಾಮಾನ್ಯ. ಮಧ್ಯಾಹ್ನ ಹೊಟ್ಟೆ ತುಂಬಿದ ನಂತರ ನಿದ್ರೆ ಬಂದಂತಾಗಿ, ಕೆಲಸದಲ್ಲಿ ಆಸಕ್ತಿಯೇ ಇರುವುದಿಲ್ಲ. ಆಫೀಸಿಗೆ ಹೋಗುವವರಿಗೆ ಇದರಿಂದ ಬಹಳ ಸಮಸ್ಯೆ, ಕಿರಿಕಿರಿ ಉಂಟಾಗುತ್ತದೆ. ನಿಮಗೂ ಊಟವಾದ ನಂತರ ನಿದ್

27 Apr 2024 4:42 pm