ಬೆಳಗ್ಗೆ ನಿರುತ್ಸಾಹ – ಸಂಜೆಯ ವೇಳೆ ಹೆಚ್ಚಿನ ಮತದಾನ ಪ್ರಮಾಣ ಬೆಳಗಾವಿ ಓರ್ವ ಮಹಿಳಾ ಅಭ್ಯರ್ಥಿ 9 ಜನ ಪುರುಷ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದು, ತೀವ್ರ ಕುತೂಹಲ ಮೂಡಿಸಿರುವ ಕೇಂದ್ರ ಸಚಿವ ಸುರೇಶ ಅಂಗಡಿ ನಿಧನದಿಂದ ತೆರವಾ
ಬೆಳಗಾವಿ ಬೆಳಗಾವಿ ಲೋಕಸಭೆಯ ಉಪಚುನಾವಣೆ ಹಿನ್ನೇಲೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಅವರು,ನಗರದ ಸದಾಶಿವ ನಗರದಲ್ಲಿನ ಸರ್ಕಾರಿ ಶಾಲೆಯಲ್ಲಿ ಇರುವ ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ. ಇಂದು ಬೆಳಗ್ಗೆ ಮತದಾನ ಪ್ರಕ
ಬೆಂಗಳೂರು: ಕೊರೊನಾ ಸೋಂಕಿತರ ಪ್ರಾಣ ಉಳಿಸುವ ರೆಮಿಡಿಸಿವಿರ್ ಔಷಧಿಯ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಎಫ್ ಐ ಆರ್ ದಾಖಲಿಸಿ ಬಂಧನ ಮಾಡುವಂತೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ಪೊಲೀ
ಬೆಳಗಾವಿ ಒಂದು ವಾರಗಳ ಕಾಲ ಬೆಳಗಾವಿಯಲ್ಲಿ ವಾಸ್ತವ್ಯ ಮಾಡಿ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸುತ್ತಾಡಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ನವರಿಗೆ ಕೊರೋನಾ ಸೋಂಕು ತಗುಲಿದೆ ದೃಢಪಟ್ಟಿದೆ.
ಬೆಳಗಾವಿ ಬೆಳಗಾವಿ ಸ್ಮಾರ್ಟ್ ಸಿಟಿ ಕಂಪನಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಇಇ ಕಿರಣ ಸುಬ್ಬರಾವ್ ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಶ
ಬೆಳಗಾವಿ ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಜಿಲ್ಲಾಡಳಿತ, ಆರೋಗ್ಯ ಇಲಾಖೆಯ ದಿವ್ಯ ನಿರ್ಲಕ್ಷ್ಯದಿಂದ ಸೋಂಕಿತ ರೋಗಿಗಳಿಗೆ ನೀಡಬೇಕಾದ ರೆ
ಬೆಳಗಾವಿ ರಾಜ್ಯದಲ್ಲಿ ನಡೆಯುತ್ತಿರುವ ಎರಡು ವಿಧಾನಸಭಾ ಒಂದು ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಸಿಎಂ ಬಿ.ಎಸ್.ಯಡಿಯೂರಪ್ಪನವರು ಆರೋಗ್ಯದ ಕಡೆ ಗಮನ ಹರಿಸದೆ ಅಭ್ಯರ್ಥಿ ಗೆಲವಿಗೆ ಬಿರುಸಿನ
ಹುಮ್ನಾಬಾದ್: ಕೊರೋನಾ ಎರಡನೇ ಅಲೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ಡೌನ್ ಜಾರಿಗೊಳಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿ
ಬೆಳಗಾವಿ ರಾಹುಲ್ ಗಾಂಧಿ ಸಿಂಹ ಆದರೆ ಮಲ್ಲಿಕಾರ್ಜುನ ಖರ್ಗೆ ಏನು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್ ವ್ಯಂಗ್ಯವಾಡಿದರು. ಭಾನುವಾರ ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ರಾಹುಲ
ಬೆಳಗಾವಿ ಶನಿವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಬಾವಿ ಗ್ರಾಮ ದೇವತೆ ಮಹಾಲಕ್ಷ್ಮಿ ದೇವಿಯ ಅಂಗಳದಲ್ಲಿ ಕಾಂಗ್ರೆಸ್ ಸಮಾವೇಶ ನಡೆಯಿತು.ಈ ಸಮಾವೇಶಕ್ಕೆ ಕಾಂಗ್ರೆಸ್ಸಿನ ದಿಗ್ಗಜ ನಾಯಕರು ಸಾಕ್ಷಿಯಾದರು. ಬೆಳಗಾವಿ ಗ್ರಾಮೀಣ
ಬೆಳಗಾವಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಏಕಾಏಕಿ ಅವರನ್ನು ಉಚ್ಚಾಟನೆ ಮಾಡಲು ಸಾಧ್ಯವಿಲ್ಲ. ಅದಕ್ಕೊಂದು ಶಿಸ್ತು ಸಮಿತಿ ಇರುತ್ತದೆ. ತನಿಖೆ ಮಾಡಿ ಕ್ರಮ ಕೈಗೊಳ್ಳುತ್ತದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ
ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಅವರಿಗೆ ಮತ ನೀಡುವ ಮೂಲಕ ಸಿಎಂ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕೆಂದು ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ ಹೇಳಿದರು. ಬುಧವಾರ ನಗರದ ಕರ್ನಾ
ಬೆಳಗಾವಿ ಕಾಂಗ್ರೆಸ್ ಚಿಲ್ಲರೆ ರಾಜಕಾರಣ ಮಾಡುತ್ತಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿಕೆಗೆ ತಿರುಗೇಟು ನೀಡಿದ ಮಾಜಿ ಸಚಿವ ಎಂ.ಬಿ.ಪಾಟೀಲ ಶೆಟ್ಟರ್ ಗೆ ತಾಕತ್ತಿದ್ದರೆ ಅವರು ಸಿಎಂಗೆ ಹೇಳಿ ವಿಧಾನಸಭ
ಬೆಳಗಾವಿ ರಾಜ್ಯದಲ್ಲಿರುವುದು ಮಿತ್ರ ಮಂಡಳಿ ಮತ್ತು ಬಿಜೆಪಿಯ ಸಮ್ಮಿಶ್ರ ಸರಕಾರ ಇದೆ. ಇದು ರಾಜ್ಯವನ್ನು ಲೂಟಿ ಮಾಡಿಕೊಂಡು ಹೋಗಲು ಬಂದಿದ್ದಾರೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಸರಕಾರದ ಭ್ರಷ್ಟಾಚಾರದ ವಿರುದ್ದ ಹರಿಹಾಯ್
ಬೆಳಗಾವಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್ ಆಗಿದೆಯಂತೆ. ಅವರಿಗೆ ಕೊರೊನಾ ಬಂದಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿದರು. ಸೋಮವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಚ
ಹರಿಹರ: ಹಿಂದುಳಿದ ವರ್ಗದವರ ಹಿತ ಕಾಪಾಡಲು ಈಗಿರುವ ಮೀಸಲಾತಿ ಪ್ರಮಾಣವನ್ನು ಶೇ.50 ಕ್ಕಿಂತ ಹೆಚ್ಚು ಮಾಡುವುದು ಅಗತ್ಯ. ಈ ಸಂಬಂಧ ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದು, ಈ ವಿಚಾರವಾಗಿ ಸುಪ್ರೀಂಕೋರ್ಟ್
ಬೆಳಗಾವಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪಕ್ಷದಲ್ಲಿದ್ದುಕೊಂಡು ಪಕ್ಷದ ವಿರೋಧ ಮಾಡುವುದಿದ್ದರೆ ರಾಜೀನಾಮೆ ಕೊಟ್ಟು ಹೊರ ಹೋಗಲಿ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ವಾಗ್ದಾಳಿ ನಡೆಸಿದರು. ಶನಿವ
ಬೆಳಗಾವಿ ಬೆಳಗಾವಿ ಲೋಕಸಭಾ ಉಪಚುನಾವಣೆ ದೇಶದಲ್ಲಿ ನಡೆಯುತ್ತಿರುವ ಪಂಚರಾಜ್ಯ ಚುನಾವಣೆಯ ಪೈಕಿ ಕೆರಳದ ವಿಧಾನಸಭೆ ಚುನಾವಣೆಗೆ ರಾಷ್ಟಿಯ ಕಾಂಗ್ರೆಸ್ ಸ್ಟಾರ್ ಪ್ರಚಾರಕರಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಕೆರಳಕ್ಕೆ
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ತಮ್ಮ ಸರ್ಕಾರವನ್ನು ಟೀಕಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿರುವ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ
ಬೆಳಗಾವಿ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಉಚಗಾಂವ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರೊಂದಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬುಧವಾರ ಅಬ್ಬರದ ಪ್ರಚಾರ ನಡೆಸಿದರು. ಸತ
ಬೆಳಗಾವಿ ಕೇಂದ್ರ ಮತ್ತು ರಾಜ್ಯ ಸರಕಾರ ಎಪಿಎಂಸಿ ಕಾಯ್ದೆ ತಿದ್ದುಪಡಿ, ಕೃಷಿ ಮಸೂದೆಯನ್ನು ಹೊರಡಿಸಿರುವುದನ್ನು ಖಂಡಿಸಿ ಬುಧವಾರ ಬೆಳಗಾವಿ, ಬಾಗಲಕೋಟ, ವಿಜಯಪುರ, ಧಾರವಾಡ ರೈತರು ನಗರದ ಚನ್ನಮ್ಮ ವೃತ್ತದಲ್ಲಿ ಕುಂಬಮೇಳ ಆಯೋಜಿಸ
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಇದು ಕಾರ್ಯಕರ್ತರ ಚುನಾವಣೆ. ಮತದಾರರೇ ನಿರ್ಣಾಯಕ ಇರುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಬೆಳಗಾವಿ ಲೋಕಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಹೇಳಿದರು.
ಬೆಳಗಾವಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿಗದಿಯಾಗಿದ್ದ ವೇಳಾಪಟ್ಟಿ ದಿಢೀರ್ ಬದಲಾವಣೆಯಾಗಿದ್ದು, ಮಂಗಳವಾರ ಸಂಜೆ ಬೆಳಗಾವಿಯಿಂದ ಧಾರವಾಡದ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ನೇರವಾಗಿ ಬೆಂಗಳೂರಿಗೆ ತೆರಳಲಿದ್ದಾರ
ಗೋಕಾಕ: ಬೆಳಗಾವಿ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಗೋಕಾಕ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರ ಪರ ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಅವರು ಇಂದು
ರಾಮದುರ್ಗ ತಾಲ್ಲೂಕಿನ ಹೊಸಕೇರಿ ಚೆಕ್ ಪೋಸ್ಟ್ ಬಳಿ ಸೋಮವಾರ ರಾತ್ರಿ ಕಾರಿನಲ್ಲಿ ಸಾಗಿಸಲಾಗುತ್ತಿದ್ದ 6 ಲಕ್ಷ ರೂಪಾಯಿ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಚುನಾವಣಾ ಕರ್ತವ್ಯನಿರತ ಎಸ್.ಎಸ್.ಟಿ ತಂಡವು ಸುರಪುರ ತಾಲೂಕಿನ
ಬೆಳಗಾವಿ ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪ್ರಚಾರಕ್ಕೆ ಬಂದೇ ಬರುತ್ತಾರೆ ಎಂದು ಆಹಾರ ಮತ್ತು ನಾಗರಿಕ ಸಚಿವ ಉಮೇಶ ಕತ
ಬೆಳಗಾವಿ ಸಿದ್ದರಾಮಯ್ಯ ಅವರು ವಿಪಕ್ಷ ನಾಯಕರು, ಜವಾಬ್ದಾರಿಯಿಂದ ಮಾತನಾಡಬೇಕು ಸರಕಾರದ ವಿರುದ್ದ ಮಾತನಾಡುವ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ಮಂಗಳವಾರ ಸಾಂಬ್ರಾ ವಿ
ಬೆಳಗಾವಿ ಸಿದ್ದರಾಮಯ್ಯ ಅವರು ಯಾರ ಗುಲಾಮರು ಎಂದು ದೇಶಕ್ಕೆ ಗೊತ್ತಿದೆ. ಅವರು ಯಾರು ಕಾಲ ಹಿಡಿದು ಸಿಎಂ ಆಗಿದ್ದಾರೆ ಅನ್ನೋದು ಗೊತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್ ಹರಿಹಾಯ್ದರು. ಮಂಗಳವಾರ ಸಾಂಬ್ರಾ ವ
ಬೆಳಗಾವಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಬೆಂಬಲಿಗರು ತಮ್ಮ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಸ್ವಾಗತಿಸಿದರು. ಭಾನುವಾರ ಬೆಂಗಳೂರಿನಿAದ ವಿಮಾನ ಮೂಲಕ ಬೆಳಗಾವಿಗೆ ಬಂದ ಅವರು ಬೆ
ಬೆಳಗಾವಿ ಡಿ.ಕೆ. ಶಿವಕುಮಾರ ಆಗಮನ ವಿರೋಧಿಸಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಬೆಂಬಲಿಗರಿAದ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಂಧಲೆ. ನಿಲ್ದಾಣದ ಆವರಣದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರು ಪೊಲೀಸ್ ಎಸ್ಕಾರ್ಟ
ಬೆಳಗಾವಿ ಟೇಬಲ್ ಟೆನ್ನಿಸ್ ಫೆಡರೇಶನ್ ಆಫ್ ಇಂಡಿಯಾ ಮತ್ತು ಪ್ಯಾರಾ ಟೇಬಲ್ ಟೆನ್ನಿಸ ಪ್ರೊಮೋಶನ್ ಇಂದೋರ ಸಂಯುಕ್ತ ಆಶ್ರಯದಲ್ಲಿ ಪ್ಯಾರಾ ಟೇಬಲ್ ಟೆನ್ನಿಸ್ ನ್ಯಾಶನಲ್ ಚಾಂಪಿಯನ್ಶಿಪ್ನಲ್ಲಿ ಬೆಳಗಾವಿಯ ಬಸವನ ಕುಡಚಿಯ ಸಂಜೀ
೯ ಲಕ್ಷ ಮೌಲದ್ಯ ಸಾರಾಯಿ ವಶಕ್ಕೆ: ಆರೋಪಿ ಬಂಧನ ಬೆಳಗಾವಿ: ಅಕ್ರಮವಾಗಿ ಸಾರಾಯಿ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಅಬಕಾರಿ ಅಧಿಕಾರಿಗಳು ಮಂಗಳವಾರ ವಶಕ್ಕೆ ಪಡೆದಿದ್ದಾರೆ. ತೆಲಂಗಾಣ ಎಂಬಾತನಿAದ ಲಿಂಗಸ್ವಾಮಿ ನರಸಿಂಹ ಬಂಧಿತ ಆ
*ಉಪಚುನಾವಣೆ ವೇಳೆ* *ಅಕ್ರಮ ತಡೆಗೆ ಅಬಕಾರಿ* *ಇಲಾಖೆ ಕ್ರಮ* : ಚೆಕ್ ಪೋಸ್ಟ್ ನಲ್ಲಿ ಹದ್ದಿನ ಕಣ್ಣು* *ಬೆಳಗಾವಿ* : ಲೋಕಸಭೆ ಉಪ ಚುನಾವಣೆಯನ್ನು ಕಾನೂನು ಸುವ್ಯವಸ್ಥೆ ಕಾಪಾಡಿ ಶಾಂತಿಯುತ ಮತ್ತು ಮುಕ್ತವಾಗಿ ಜರುಗಿಸುವ ನಿಟ್ಟಿನಲ್ಲಿ
ಬೆಳಗಾವಿ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಮಂಗಳವಾರ ಇಬ್ಬರು ಅಭ್ಯರ್ಥಿಗಳು ಒಟ್ಟು ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ವೆಂಕಟೇಶ್ವರ ಮಹಾ
ಬೆಂಗಳೂರು ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಈ ಪ್ರಕರಣದಲ್ಲಿ ಭಾಗಿಯಾಗಿರುವವರು ಯಾರೇ ಆಗಿರಲಿ ಎಷ್ಟೇ ದೊಡ್ಡವರು ಆಗಿರಲಿ ಅವರಿಗೆ ಶಿಕ್ಷೆಗೆ ಗುರಿಪಡಿಸಲಾಗ
ಬೆಂಗಳೂರು ಮುಂದಿನ ತಿಂಗಳು ನಡೆಯಲಿರುವ ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಇಂದು ಘೋಷಣೆ ಮಾಡಲಾಗಿದೆ. ಆ ಪ್ರಕಾರ ಯಮಕನಮರಡಿ ಶಾಸಕ, ಬೆಳಗಾವಿ ಜಿಲ್ಲೆಯ ಪ್ರಭಾವಿ ರಾಜಕಾರಣಿ, ಕಾಂಗ್ರೆಸ್ ಕಾರ್ಯಾಧ
ಬೆಳಗಾವಿ ಬೆಳಗಾವಿಯಲ್ಲಿ ಶಿವಸೇನೆ ನಿಷೇಧ ಮಾಡಲು ಕಾನೂನಿನಲ್ಲಿ ಇದೆಯೋ ಇಲ್ಲವೋ ಎನ್ನುವುದು ಸರಕಾರ ಚಿಂತನೆ ಮಾಡಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು. ಶನಿವಾರ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ
ಬೆಳಗಾವಿ ಸ್ಮಾಟಿ ಸಿಟಿ ಯೋಜನೆ ಅಡಿಯಲ್ಲಿ ನಗರ ಬಸ್ ನಿಲ್ದಾಣ ಕಾಮಗಾರಿಗೆ ಬಿಲ್ ಮಂಜೂರಾತಿ ನೀಡಲು ಲಂಚ ಪಡೆಯುತ್ತಿರುವ ವೇಳೆ ಗುರುವಾರ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ನಗದು ಹಣ ಜಪ್ತಿ ಮಾಡಿಕೊಂಡಿದ್ದಾರೆ. ಬೆಳಗಾವಿ ಸ್ಮಾರ್
ಬೆಳಗಾವಿಗೂ ಅಂಟಿದ ಅಶ್ಲೀಲ್ ಸಿಡಿ ನಂಟು ಬೆಳಗಾವಿ: ರಾಜರಾಜಕಾರಣದಲ್ಲಿ ತೀವ್ರ ಸಂಚಲ ಮೂಡಿಸಿದ ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣ ಸಂಭAದಿಸಿದAತೆ ಬೆಳಗಾವಿಯ ಸಂತ್ರಸ್ತೆ ಯುವತಿ ತಂದೆ ಬೆಳಗಾವಿ ಎಪಿಎಮ್ಸಿ ಠಾಣೆಯಲ್ಲ
ಗುರುವಂದನೆ ಸ್ನೇಹ ಸಮ್ಮೇಳನ, ವಿವೇಕಾನಂದರ ಪುಸ್ತಕ ಪರಿಚಯ ಸಮಾರಂಭದಲ್ಲಿ ಹೇಳಿಕೆ ಆದರ್ಶ ಶಿಕ್ಷಕ ಸಮಾಜದ ಶಿಲ್ಪಿ: ಮೃತ್ಯುಂಜಯ ಶ್ರೀ ಬೆಳಗಾವಿ: ಸ್ವಾಸ್ಥ್ಯ ಸಮಾಜವು ಆದರ್ಶ ಶಿಕ್ಷಕರಿಂದ ಮಾತ್ರ ಸಾಧ್ಯ. ಶಿಕ್ಷಕನೆಂದರೆ ಸುಂಧರ
ವೀರಶೈವ ಲಿಂಗಾಯತ ಮಿಸಲಾತಿಗೆ ಕಾನೂನು ತೊಡಕು ಜಾರಕಿಹೊಳಿಗೆ `ಜೈ’ಅಂತೆ: ಸಚಿವ ನಿರಾಣಿ ಬೆಳಗಾವಿ: ರಮೇಶ್ ಜಾರಕಿಹೊಳಿ ಅವರು ದೂರು ದಾಖಲಿಸಿರುವ ಬಗ್ಗೆ ಮಾಹಿತಿ ಇದೆ. ಸಿಡಿ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಪ್ರಕರಣದಲ್ಲಿ ಜಾರಕಿ
ಬೆಳಗಾವಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಯಾರನ್ನು ಯಾರೂ ಸಿಲುಕಿಸಲು ಸಾಧ್ಯವಿಲ್ಲ ಪೊಲೀಸ್ ತನಿಖೆಯಲ್ಲಿ ಸತ್ಯಾಸತ್ಯತೆ ಹೊರ ಬರುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಕೆಪಿಸಿಸಿ ಅಧ್
ಅಂತರಂಗ ನಿನ್ನಲ್ಲಿ ಹುಡುಕು: ಅಶೋಕ ತೇಲಿ ಬೆಳಗಾವಿ: ”ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ, ಸಮಾಜಶಾಸ್ತ್ರ ಸಂಘದ ವತಿಯಿಂದ 2020-21ನೇ ಸಾಲಿನ ಮೊದಲನೇ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ, ಸಾಂಸ್ಕತಿಕ ಹಾಗು ಕ್ರೀಡಾ ಚಟುವಟಿಕೆಗಳ ಉದ್
ಬೆಳಗಾವಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಮಾಡಿಸಲು ಸರಕಾರ ಎಸ್ಐಟಿ ರಚನೆ ಮಾಡಿರುವುದು ಸ್ವಾಗತಾರ್ಹ. ಆದರೆ, ಯಾವುದೇ ಪ್ರಕರಣದಲ್ಲಿ ಎಸ್ಐಟಿ ವರದಿಯನ್ನು ಮಾತ್ರ ನೀಡುತ್ತದೆ. ಪೊಲೀಸ್ ಠಾಣೆಯಲ್ಲಿ ಪ್ರಕರ
ಬೆಳಗಾವಿ: ತಾಲೂಕಿನ ಕಡೋಲಿ ದುರದುಂಡೀಶ್ವರ ವಿರಕ್ತಮಠದಲ್ಲಿ ಶುಕ್ರವಾರ ಆಯೋಜಿಸಿದ್ದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಹಾಗೂ ದುರದುಂಡೀಶ್ವರ ಗದ್ದುಗೆಯ ಭೂಮಿ ಪೂಜೆ ಸಮಾರಂಭಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊ
ಬೆಳಗಾವಿ ಮಹಾರಾಷ್ಟದಲ್ಲಿರುವ ಕನ್ನಡ ನಾಮಫಲಕಗಳಿಗೆ ಮಸಿ ಬಳೆದ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಶಿವಸೇನೆಯ ಕಚೇರಿ ಎದುರಗೆ ನಿಂತಿದ್ದ ಶಿವಸೇನೆಯ ನಾಮಫಲಕವಿದ್ದ ಕಾರ್ಗೆ ಮುತ್ತಿಗೆ ಹಾಕಿದ ಕನ್ನಡ ಹೋರಾಟಗಾರರು ನಾಮಫಲ
ಶ್ರೀಶೈಲಂ: ಶಿವ ಸಂಸ್ಕೃತಿಗೆ ಮಾರು ಹೋಗಿ ಶ್ರೀಶೈಲ ಜಗದ್ಗುರು ಡಾ. ಚನ್ನ ಸಿದ್ಧರಾಮ ಪಂಡಿತಾರಾಧ್ಯ ಭಗವತ್ಪಾದರಿಂದ ಮೋಹಮ್ಮದ್ ಮಸ್ತಾನ್ ಎಂಬ ಇಸ್ಲಾಂ ಯುವಕ ಲಿಂಗ ದೀಕ್ಷೆ ಪಡೆದು ಶ್ರೀಶೈಲ ಮಲ್ಲಿಕಾರ್ಜುನ ದೇವರ ದರುಷನ ಪಡೆದನು
ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮದ ಸಿದ್ದತೆ ಪರಿಶೀಲಿಸಿ ಡಿಸಿ, ಶಾಸಕ ಕಿತ್ತೂರಿನ ಅಭಿವೃದ್ಧಿಗೆ ಈ ಕಾರ್ಯಕ್ರಮ ಪೂರಕ ಶೀರ್ಷಿಕೆ=== ಚನ್ನಮ್ಮ ಕಿತ್ತೂರಿನ ಕೋಟೆ ಆವರಣದಲ್ಲಿ ಅಮೃತ ಮಹೋತ್ಸವದ ಕಾರ್ಯಕ್ರಮದ ಸಿ
ಕನ್ನಡ ಕಲಿಗಳಿಂದ ಎಮ್ಇಎಸ್ಗೆ ತೀರುಗೆಟು ಬೆಳಗಾವಿ: ಮಹಾರಾಷ್ಟ್ರದಲ್ಲಿ ಕನ್ನಡ ನಾಮಫಲಕಗಳ ತೆರವುಗೊಳ್ಳಿಸಿ ಪುಂಡಾಟಿ ಮೆರೆದ ಶಿವಸೇನೆಪುಡಾರಿಗಳಿಗೆ ಕನ್ನಡ ಕಲಿಗಳು ಪ್ರತ್ಯುತ್ತರ ನೀಡಿದ್ದು, ಮರಾಠಿ ಭಾಷೆಗಳ ನಾಮಫಲಕಗಳಿ
ಬೆಳಗಾವಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿ. ಸುರೇಶ ಅಂಗಡಿ ಅವರ ತಾಯಿ ಸೋಮವ್ವ ಅಂಗಡಿ ಗುರುವಾರ ಬೆಳಗ್ಗೆ 9.20ಕ್ಕೆ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದ ನಾಗ
ಬೆಂಗಳೂರು ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಅವರು ನನಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಎಡಿಜಿಪಿ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿದೆ ಎಂದು ಗೃಹ ಸಚಿವ ಬಸವರಾ
ಕರ್ನಾಟಕ ರಾಜ್ಯ ಗಾಣಿಗ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಜ್ಜಗಿ ಹೇಳಿಕೆ ಗಾಣಿಗ ಸಮಾಜ ಸದೃಢತೆಗೆ ಶ್ರಮಿಸಿ ಬೆಳಗಾವಿ: ಗಾಣಿಗ ಸಮಾಜ ಆರ್ಥಿಕವಾಗಿ ಸದೃಢವಾಗಬೇಕಾದರೆ, ಸಮಾಜದ ಯುವಕರು ಗುಣಮಟ್ಟದ ಶಿಕ್
ಮಹಾ ಶಿವರಾತ್ರಿ: ವಿಶ್ವವೇ ಶಿವಮಯವು ಶಿವರಾತ್ರಿಗೆ ಸಜ್ಜಾದ ದಕ್ಷಿಣ ಕಾಶಿ || ಕಪಿಲೇಶ್ವರ ಮಂದಿರಲ್ಲಿ ಶಿವಚರಿತ್ರೆ ಸಭಾಂಗಣ ಅಶೋಕ ಬಾ.ಮಗದುಮ್ಮ ಬೆಳಗಾವಿ: ಹಿಂದೂಗಳ ಆರಾದ್ಯ ದೇವ ಶಿವನ ದೇವಸ್ಥಾನ, ದಕ್ಷಿಣ ಕಾಶಿ ಎಂದು ಪ್ರಖ್ಯಾ
ಹೆಣ್ಣು ಅಬಲೆ ಅಲ್ಲ; ಸಬಲೆ: ಪ್ರೊ. ರಾಮಚಂದ್ರ ಗೌಡ ಬೆಳಗಾವಿ: ಹೆಣ್ಣು ಆಗಿರಲಿ ಅಥವಾ ಗಂಡು ಆಗಿರಲಿ ಎಲ್ಲರೂ ಸಮಾನರು. ಯಾವುದೇ ಕ್ಷೇತ್ರದಲ್ಲಿ ಮಹಿಳೆಯರು ಹಿಂದೆ ಬಿದ್ದಿಲ್ಲಾ, ಮಹಿಳೆಯರು ರೈಲ್ವೆ ಚಾಲಕೆಯರು, ಪೈಲೆಟ್ ಸಹ ಆಗಿದ್ದಾ
ಬೆಳಗಾವಿ ಸ್ಮಾಟ್೯ ಸಿಟಿ ಯೋಜನೆಯಲ್ಲಿ ನಿರ್ಮಿಸುತ್ತಿರುವ ಸ್ಮಾಟ್೯ ರಸ್ತೆಗಳು ಸಂಪೂರ್ಣ ಅವೈಜ್ಞಾನಿಕತೆಯಿಂದ ಕೂಡಿದ್ದು ಸೂಕ್ತವಾದ ರೂಪರೇಷೆ ಇಲ್ಲದೆ ರಸ್ತೆ ನಿರ್ಮಾಣ ಮಾಡಿರುವುದಕ್ಕೆ ಜನರು ಅಧಿಕಾರಿಗಳು ಹಾಗೂ ಗುತ್ತ
ಪಾಲಿಸಿದಾರರಿನಿಗೆ ವಂಚಿಸಿದ ಆರೋಪಿ ಅಂಧರ ಬೆಳಗಾವಿ: ಪಾಲಿಸಿದಾರರಿನಿಗೆ ವಂಚಿಸಿ ೨೬ ಲಕ್ಷ ರೂ. ಎಗರಿಸಿದ ಯುವಕನೋರ್ವನನ್ನು ಪೊಲೀಸ್ರು ಬುಧವಾರ ವಶಕ್ಕೆ ಪಡೆದಿದ್ದಾರೆ. ಇಲ್ಲಿನ ಶಾಸ್ತ್ರಿ ನಗರದ ಮಧುಕರ ವಿಲಾಸ ಸಪಳೆ(೩೧) ಬಂಧ
ಬೆಳಗಾವಿ ಮೃಗಾಲಯಕ್ಕೆ ಮುಂದಿನ ವಾರ ಹುಲಿ ಕಳುಹಿಸಿ ಕೊಡುತ್ತೇವೆ ಬಳಿಕ ನಂತರದ ವಾರ ಚಿರತೆ ಬರತ್ತೆ ಮಾರ್ಗಸೂಚಿ ಪ್ರಕಾರ ಮೃಗಾಲಯ ಸಿದ್ದವಾಗಿದೆ ಎಂದು ರಾಜ್ಯ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್. ಆರ್. ಮಹಾದೇವಸ್ವಾಮಿ ಹೇಳಿದರ