ನವದೆಹಲಿ : ಇಂದು ಬೆಳಗ್ಗೆ ಗುಂಡೇಟಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಒಡಿಶಾ ಸಚಿವ ಕಿಶೋರ್ ದಾಸ್ ಗಂಟೆಗಳ ನಂತರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಒಡಿಶಾದ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್(Naba Kishore Das) ಮೇ
ಕೆಎನ್ಎನ್ ಡಿಜಿಟಲ್ ಡೆಸ್ಕ್ : ಗುಂಡೇಟಿನಿಂದ ಆಸ್ಪತ್ರೆ ಸೇರಿದ್ದ ಒಡಿಶಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ನಬ್ ಕಿಶೋರ್ ದಾಸ್ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕೆಎನ್ಎನ್ ಡಿಜಿಟಲ್ ಡೆಸ್ಕ : ಭಾನುವಾರ ನಡೆದ ಮೊದಲ ICC U-19 ಮಹಿಳಾ T20 ವಿಶ್ವಕಪ್ ಫೈನಲ್ನಲ್ಲಿ ಭಾರತವು ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ. U-19 ಮಹಿಳಾ ವಿಶ್ವಕಪ್ ಫೈನಲ್ನಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿ
ಕೆಎನ್ಎನ್ ಡಿಜಿಟಲ್ ಡೆಸ್ಕ್ : ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಅಂಡರ್-19 ವಿಶ್ವಕಪ್ ಗೆಲ್ಲುವ ಮೂಲಕ ಭಾರತ ಮಹಿಳಾ ತಂಡ ಇತಿಹಾಸ ನಿರ್ಮಿಸಿದೆ. ಫೈನಲ್’ನಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ತಂಡವನ್ನು ಕೇವಲ 68 ರನ್ಗಳಿಗೆ ಸೋಲ
ನವದೆಹಲಿ : ದೆಹಲಿ ರಾಷ್ಟ್ರಪತಿ ಭವನದಲ್ಲಿರುವ ಪ್ರಸಿದ್ಧ ಮೊಘಲ್ ಗಾರ್ಡನ್’ನ್ನ ಅಮೃತ್ ಉದ್ಯಾನ್ ಎಂದು ಮರುನಾಮಕರಣ ಮಾಡಿದ ನಂತರ ರಾಷ್ಟ್ರಪತಿಯಾದ ದ್ರೌಪದಿ ಮುರ್ಮು ಅಧಿಕೃತವಾಗಿ ಪ್ರಾರಂಭಿಸಿದರು. ಈ ಸಮಯದಲ್ಲಿ ಅಧ್ಯಕ್ಷರು,
ಕೆಎನ್ಎನ್ ಡಿಜಿಟಲ್ ಡೆಸ್ಕ್ : ವಿರೋಧ ಪಕ್ಷಗಳು ಭಿನ್ನಾಭಿಪ್ರಾಯಗಳನ್ನು ಹೊಂದಿರಬಹುದು. ಆದರೆ ಆರ್ಎಸ್ಎಸ್-ಬಿಜೆಪಿ ವಿರುದ್ಧ ಒಗ್ಗಟ್ಟಾಗಿ ನಿಲ್ಲುತ್ತವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಪತ್ರಿಕಾಗೋ
ಫಿರೋಜ್ಪುರ: ಪಂಜಾಬ್ನ ಫಿರೋಜ್ಪುರ ಜಿಲ್ಲೆಯ ದಗ್ರು ಗ್ರಾಮದ ಬಳಿ 32 ವರ್ಷದ ಪಂಜಾಬ್ ಪೊಲೀಸ್ ಕಾನ್ಸ್ಟೇಬಲ್ ಮಹಿಳಾ ಸಹೋದ್ಯೋಗಿಯನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಕಾನ್ಸ್ಟೇಬಲ್ ಗ
ಕೆಎನ್ಎನ್ ಡಿಜಿಟಲ್ ಡೆಸ್ಕ್ : ಇಂದಿನ ಸಿನಗಳಲ್ಲಿ ನಿದ್ರಾಹೀನತೆ ದೊಡ್ಡ ಸಮಸ್ಯೆಯಾಗಿದೆ. ಇದಕ್ಕೆ ಮಾನಸಿಕ ಒತ್ತಡವೂ ಕಾರಣವಾಗುತ್ತದೆ. ಇದಕ್ಕೆ ಯೋಗಾಸನದ ಮೂಲಕ ಪರಿಹಾರವನ್ನು ಕಂಡುಕೊಳ್ಳಬಹುದು. ನಿದ್ರಾಹೀನತೆಯ ಸಮಸ್ಯೆಯನ್ನ
ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವ್ರು ಮುಂದಿನ ತಿಂಗಳು 1ರಂದು ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಇದು ಪ್ರಸ್ತುತ ಮೋದಿ ಸರ್ಕಾರದ ಕೊನೆಯ ಪೂರ್ಣ ಬಜೆಟ್ ಆಗಿರುವ
ಕೆಎನ್ಎನ್ ಡಿಜಿಟಲ್ ಡೆಸ್ಕ್ : ಬಡವರ ಹಿತಾಸಕ್ತಿಗಾಗಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ರೂಪಿಸಿದೆ. ಇವುಗಳ ಮೂಲಕ ಜನರು ಪ್ರಯೋಜನ ಪಡೆಯಬಹುದು. ಯಾರಾದರೂ ಸ್ವಂತವಾಗಿ ವ್ಯಾಪಾರ ಮಾಡಬೇಕಿಂದರೆ ಸರ್ಕಾರ ನಿಮಗೆ 50 ಸಾವಿರದವೆಗೆ ಸಾಲ
ಬೆಂಗಳೂರು: ರಾತ್ರಿ ಟೈಮ್ನಲ್ಲಿ ನೀವು ಕಾರು, ಇಲ್ಲ ಬೈಕ್ನಲ್ಲಿ ಪ್ರಯಾಣ ಮಾಡುತ್ತೀದ್ದೀರಾ? ಹಾಗಾದ್ರೇ ನೀವು ಮಿಸ್ ಮಾಡದೇ ಸುದ್ದಿಯನ್ನು ಓದಲೇ ಬೇಕು. ಹೌದು, ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದವರಿಗೆ ಏಕಾಏಕಿ ರಾಂಗ್ವೇ ಬ
ಕೆಎನ್ಎನ್ ಡಿಜಿಟಲ್ ಡೆಸ್ಕ್: ದೇಶದ ಹೆಚ್ಚಿನ ಜನಸಂಖ್ಯೆಯು ಇಂಟರ್ನೆಟ್ ಮತ್ತು ಸ್ಮಾರ್ಟ್ಫೋನ್ಗಳನ್ನ ಬಳಸುತ್ತಿದೆ. ಈ ಕ್ರಮದಲ್ಲಿ, UPI ಪ್ಲಾಟ್ಫಾರ್ಮ್ಗಳನ್ನ ಹಣಕಾಸಿನ ವಹಿವಾಟುಗಳಿಗೆ ಸಹ ಬಳಸಲಾಗುತ್ತಿದೆ. ಅನೇಕರು ಅನುಕೂಲಕ್
ನವದೆಹಲಿ: 2002 ರ ಗುಜರಾತ್ ದಂಗೆಗಳ ಬಗ್ಗೆ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿಷೇಧಿಸುವ ಕೇಂದ್ರದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಪಿಐಎಲ್ ಸಲ್ಲಿಸಲಾಗಿದೆ. 2002ರ ಗುಜರಾತ್ ಹತ್ಯಾಕಾಂಡಕ್ಕೆ ಪ್ರತ್ಯಕ್ಷವಾಗಿ ಮತ್ತು ಪ
ದಾವಣಗೆರೆ/ಹರಿಹರ: ಸಾಹಿತಿ ಬರಗೂರು ರಾಮಚಂದ್ರಪ್ಪ ಆರೋಗ್ಯದಲ್ಲಿ ಏರುಪೇರು ಉಂಟಾದ ಪರಿಣಾಮ ಆಸ್ಪತ್ರೆಗೆ ದಾಖಲು ಚಿಕಿತ್ಸೆ ಮಾಡಿದ ಬಳಿಕ ಅವರು ಮತ್ತೆ ಬೆಂಗಳೂರಿಗೆ ವಾಪಸ್ಸಾದ ಘಟನೆ ನಡೆದಿದೆ. ಇಂದು ಅವರು ದಾವಣಗೆರೆಯಲ್ಲಿ ವಿ
ಅಯೋಧ್ಯೆ : ಈ ವರ್ಷದ ಅಂತ್ಯದೊಳಗೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಪೂರ್ಣಗೊಳಿಸಲು ಕೇಂದ್ರ ಸರ್ಕಾರ ಯೋಜಿಸಿದೆ. ಅದರ ಭಾಗವಾಗಿ ಪ್ರಭು ಶ್ರೀರಾಮನ ಮೂರ್ತಿ ತಯಾರಿಕೆಗೆ ಪುರಾತನ ಬಂಡೆಕಲ್ಲುಗಳನ್ನ ಬಳಸಲಿದ್ದಾರೆ. ಹಾಗಿದ್ರ
ಕೆಎನ್ಎನ್ ಡಿಜಿಟಲ್ ಡೆಸ್ಕ್ : ಸರ್ಬಿಯಾದ ನೊವಾಕ್ ಜೊಕೊವಿಕ್ 2023ರ ಆಸ್ಟ್ರೇಲಿಯನ್ ಓಪನ್’ನ್ನ ದಾಖಲೆಯ 10ನೇ ಬಾರಿಗೆ ಗೆದ್ದಿದ್ದಾರೆ. ಪುರುಷರ ಸಿಂಗಲ್ಸ್ ಪ್ರಶಸ್ತಿ ಪಂದ್ಯದಲ್ಲಿ ಅವರು ಗ್ರೀಸ್’ನ ಸ್ಟೆಫಾನೋಸ್ ಸಿಟ್ಸಿಪಾಸ್ ಅವ
ಬೆಂಗಳೂರು : ಕರ್ನಾಟಕವನ್ನು ಯಾರು ಎಟಿಎಂ ಮಾಡಿಕೊಂಡಿದ್ದು ಎಂಬುದನ್ನು ನಿಮ್ಮದೇ ಪಕ್ಷದ ಯತ್ನಾಳ್ ಹೇಳಿದ್ದಾರೆ ಕೇಳಿ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಕುಟುಕಿದೆ. ಸಿಎಂ ಹುದ್ದೆಯನ್ನು ₹2,500 ಕೋಟಿಗೆ ಮಾರಿಕೊಂಡಿದ್ದು ಯಾರು? ನ
ನವದೆಹಲಿ: ನಾಳೆ ನಡೆಯಲಿರುವ ಭಾರತ್ ಜೋಡೊ ಯಾತ್ರೆಯ(Bharat Jodo Yatra ) ಸಮಾರೋಪ ಸಮಾರಂಭದಲ್ಲಿ 12 ವಿರೋಧ ಪಕ್ಷಗಳು ಪಾಲ್ಗೊಳ್ಳಲಿವೆ. ಸಮಾರಂಭಕ್ಕೆ 21 ಪಕ್ಷಗಳನ್ನು ಆಹ್ವಾನಿಸಲಾಗಿತ್ತು, ಆದರೆ ಕೆಲವರು ಭದ್ರತೆಯ ಕಾರಣದಿಂದ ಹಾಜರಾಗುತ್ತಿಲ
ಕೊಪ್ಪಳ : ಕ್ಷುಲ್ಲಕ ಕಾರಣಕ್ಕೆ ಮಂಗಳಮುಖಿಯರ ಎರಡೂ ಗುಂಪುಗಳು ಹೊಡೆದಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ನಡೆದಿದೆ. ಒಂದು ಗುಂಪಿನ ಮಂಗಳಮುಖಿಯ ಗುಂಪು ಕಾರಟಗಿ ಮತ್ತು ಸಿಂಧನೂರು ಭಾಗದ ಮಂಗಳಮುಖಿಯರ ಮೇಲೆ
ಕೊಚ್ಚಿ: ‘ಹಿಂದೂ’ ಎಂಬ ಪದವು ಭೌಗೋಳಿಕ ಪದವಾಗಿದ್ದು, ಭಾರತದಲ್ಲಿ ಜನಿಸಿದವರು, ದೇಶದಲ್ಲಿ ತಿನ್ನುವವರು ಮತ್ತು ಕುಡಿಯುವವರನ್ನು ‘ಹಿಂದೂ’ ಎಂದು ಕರೆಯಬೇಕು ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಹೇಳಿದ್ದಾರೆ. ತಿರುವ
ಕೆಎನ್ಎನ್ ಡಿಜಿಟಲ್ ಡೆಸ್ಕ್ : ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ನಬಾ ಕಿಶೋರ್ ದಾಸ್ ಅವರನ್ನ ಭಾನುವಾರ ಜಾರ್ಸುಗುಡಾ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿ ಗುಂಡಿಕ್ಕಿದ ಪ್
ಇಸ್ಲಾಮಾಬಾದ್ : ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪಾಕಿಸ್ತಾನ ಸರ್ಕಾರ ಪ್ರತಿ ಲೀಟರ್ ಗೆ 35 ರೂಪಾಯಿ ಹೆಚ್ಚಿಸಿದೆ. ಪಾಕಿಸ್ತಾನದ ಹಣಕಾಸು ಸಚಿವ ಇಶಾಕ್ ದಾರ್ ಅವರು ಇಂಧನ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಘೋಷಣೆ ಮಾಡಿದ್ದಾರೆ
ಚಿಕ್ಕಬಳ್ಳಾಪುರ : ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಅಗ್ನಿಶಾಮಕದಳದ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಇಲ್ಲಿನ ವೀರಭದ್ರೇಶ್ವರ ದೇವಸ್ಥಾನದ ಇಳಿಜಾರಿನಲ್ಲಿ
ಭೋಪಾಲ್: ಜವಳಿ ಉದ್ಯಮಿಯೊಬ್ಬರು ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಪನ್ನಾದಲ್ಲಿ ನಡೆದಿದೆ. ಪೊಲೀಸರು ಸ್ಥಳದಿಂದ ಆತಂಕಕಾರಿ ಆತ್ಮಹತ್ಯೆ ಪತ್ರವನ್ನು ವಶಪಡಿಸಿಕೊಂಡಿದ್ದಾರೆ. ಗುಂಡೇ
ನವದೆಹಲಿ : ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನ ಪಡೆಯುವ ಬಗ್ಗೆ ಎಸ್ ಜೈಶಂಕರ್ ಬಹಿರಂಗವಾಗಿ ಮಾತನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನ ಹೊರತ
ಕೆಎನ್ಎನ್ ಡಿಜಿಟಲ್ ಡೆಸ್ಕ್: ಒಳ್ಳೆಯ ನಿದ್ರೆಯು ಜೀವನದ ಉತ್ತಮ ಕೊಡುಗೆಯಾಗಿದೆ. ಆದರೆ ವಿವಿಧ ಕಾರಣಗಳಿಂದ ಸುಖಕರವಾದ ನಿದ್ರೆ ಮಾಡಲು ಸಾಧ್ಯವಾಗುವುದಿಲ್ಲ. ಆದರೆ ವಾಸ್ತು ಶಾಸ್ತ್ರದ ಕೆಲವು ನಿಯಮಗಳನ್ನು ಪಾಲಿಸಿದ್ರೆ ನೆಮ್ಮ
ಬಳ್ಳಾರಿ : ದೇವರನ್ನು ಒಲಿಸಿಕೊಳ್ಳಲು ಯುವಕನೊಬ್ಬ ವಿಲಕ್ಷಣ ಕೃತ್ಯ ಎಸಗಿದ್ದು, ಭಕ್ತಿಯ ಪರಾಕಾಷ್ಠೆ ತಲುಪಿ ಭಕ್ತನೊಬ್ಬ ನಾಲಗೆ ಕಟ್ ಮಾಡಿ ದೇವರಿಗೆ ಅರ್ಪಿಸಿದ ವಿಚಿತ್ರ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಉಪ್ಪಾರ
ನವದೆಹಲಿ : ಸಾರ್ವಜನಿಕರಿಗೆ ಕೇಂದ್ರ ಸರ್ಕಾರ ಬಂಪರ್ ಆಫರ್ ನೀಡಿದ್ದು, ಕುಳಿತಲ್ಲೇ ಒಂದು ಲಕ್ಷ ಗೆಲ್ಲುವ ಅದ್ಭುತ ಅವಕಾಶ ಲಭ್ಯವಾಗಿದೆ. ಹೌದು, ಕೇಂದ್ರ ಸರ್ಕಾರ ಸೂಪರ್ ಸ್ಪರ್ಧೆಯನ್ನ ಆಯೋಜಿಸುತ್ತಿದ್ದು, ಇದರಲ್ಲಿ ಭಾಗವಹಿಸಿ ವ
ಕೆಎನ್ಎನ್ ಡಿಜಿಟಲ್ ಡೆಸ್ಕ್ : ಪತಿ ತನಗೆ ಮೋಸ ಮಾಡುತ್ತಿದ್ದಾನೆ ಎಂಬ ಅನುಮಾನದಿಂದ ಮಹಿಳೆ ಆತನ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದಾಳೆ. ಅದ್ರಂತೆ, ಆತನನ್ನ ವೇಶ್ಯಾಗೃಹದಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿಯಲು ಪತ್ನಿ ಬಯಸಿದ್ದಳು. ಆದ
ಪಾಕಿಸ್ತಾನ : ದೇಶದ ಕರೆನ್ಸಿ ಮೌಲ್ಯವು ಈ ವಾರ ಕುಸಿದ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್ಗೆ 35 ರೂಪಾಯಿ ($0.1400) ಏರಿಕೆಯಾಗಲಿದೆ ಎಂದು ಪಾಕಿಸ್ತಾನದ ಹಣಕಾಸು ಸಚಿವಾಲಯ ಘೋಷಿಸಿದೆ. ದೇಶದ ಪ್ರಸ್ತುತ ಹಣಕಾಸು ಕಾರ್ಯಕ್ರಮದ ಸ
ದಾವಣಗೆರೆ : ಹಿರಿಯ ಸಾಹಿತಿ ‘ಬರಗೂರು ರಾಮಚಂದ್ರಪ್ಪ’ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸ್ಥಳೀಯ ಅಕ್ಷಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ದಾವಣಗೆರೆ ಜಿಲ್ಲೆಯ ಹರಿಹರ ಗ್ರಾಮದಲ್ಲಿ ನಡೆಯುತ್ತಿದ್ದ
ಕೆಎನ್ಎನ್ ಡಿಜಿಟಲ್ ಡೆಸ್ಕ್ : ಜನರ ಹಿತಕ್ಕಾಗಿ ಕೇಂದ್ರ ಸರ್ಕಾರದಿಂದ ಹಲವು ಯೋಜನೆಗಳು ನಡೆಯುತ್ತಿವೆ. ಈ ಯೋಜನೆಗಳ ಮೂಲಕ ಕೇಂದ್ರ ಸರ್ಕಾರ ಜನರಿಗೆ ವಿವಿಧ ರೀತಿಯ ಸವಲತ್ತುಗಳನ್ನು ನೀಡುತ್ತಿದೆ. ಈ ಯೋಜನೆಗಳಲ್ಲಿ ಒಂದು ಪ್ರಧಾನ
ನವದೆಹಲಿ : ಸಾರ್ವಜನಿಕರಿಗೆ ಕೇಂದ್ರ ಸರ್ಕಾರ ಬಂಪರ್ ಆಫರ್ ನೀಡಿದ್ದು, ಕುಳಿತಲ್ಲೇ ಒಂದು ಲಕ್ಷ ಗೆಲ್ಲುವ ಅದ್ಭುತ ಅವಕಾಶ ಲಭ್ಯವಾಗಿದೆ. ಹೌದು, ಕೇಂದ್ರ ಸರ್ಕಾರ ಸೂಪರ್ ಸ್ಪರ್ಧೆಯನ್ನ ಆಯೋಜಿಸುತ್ತಿದ್ದು, ಇದರಲ್ಲಿ ಭಾಗವಹಿಸಿ ವ
ಮಡಿಕೇರಿ : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ನಗರದ ರಾಜಸೀಟು ಉದ್ಯಾನವನದಲ್ಲಿ ಫೆಬ್ರವರಿ, 03 ರಿಂದ 6 ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಸಾರ್ವಜನಿಕರು, ಪ್ರವಾಸಿಗರು ಹೆಚ್ಚಿನ ಸ
ರಾಮನಗರ : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಲಾ 10 ಕೆಜಿ ಅಕ್ಕಿ ನೀಡುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ಸಿದ್ದರಾಮಯ್ಯ ಸುದ್ದಿಗಾರರ ಜೊತೆ ಮಾತನಾಡಿದರು. ಮುಂದಿನ ಚುನಾವಣೆಯಲ್ಲ
ಮಡಿಕೇರಿ : ಕುಶಲಕರ್ಮಿಗಳಿಗೆ ಸಾಲ ಸಹಾಯಧನ ಕಾರ್ಯಕ್ರಮವನ್ನು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖಾ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಕುಶಲಕರ್ಮಿಗಳು ತಮ್ಮ ವೃತ್ತಿಯನ್ನು ಮುಂದುವರೆಸಿಕೊಂಡು ಹೋಗಲು ಬ್ಯಾಂಕ್ನಿಂದ ಸಾಲ
ಹಾಂಗ್ ಕಾಂಗ್ : ದೀರ್ಘಕಾಲದವರೆಗೆ ಕೋವಿಡ್ ರೋಗನಿರ್ಣಯ ಮಾಡಿದ ಸುಮಾರು 71 ಪ್ರತಿಶತ ಜನರಿಗೆ ವೈದ್ಯಕೀಯ ಚಿಕಿತ್ಸೆಯ ಅಗತ್ಯವಿದೆ. ಕೊರೊನಾ ಸೋಂಕಿತರಿಗೆ ಆರು ತಿಂಗಳು ಅಥವಾ ಅದಕ್ಕಿಂತ ಹೆಚ್ಚು ಕಾಲ ಕೆಲಸ ಮಾಡಲು ಸಾಧ್ಯವಾಗುತ್ತಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರ ಸಚಿವ ಸಂಪುಟದ ಜೊತೆ ಸಭೆ ನಡೆಸಿದರು. ಇದು ಫೆಬ್ರವರಿ 1 ರಂದು ಬಿಡುಗಡೆಯಾಗಲಿರುವ ಬಜೆಟ್ ಅಧಿವೇಶನಕ್ಕೆ ಸಂಭಂಧಿಸಿದಂತೆ ಚರ್ಚೆ ನಡೆಸಿದ್ದಾರೆ. ಮೂಲಗಳ ಪ್ರಕಾರ, ನರೇಂದ್ರ ಮೋದಿ ಸ
ಹಾಸನ : ಕುಮಾರಸ್ವಾಮಿ ನಮ್ಮ ನಾಯಕ. ಕುಮಾರಸ್ವಾಮಿಯೇ ನಮ್ಮ ಅಲ್ಟಿಮೇಟ್ ನಾಯಕ ಎಂದು ಹೆಚ್ ಡಿ ರೇವಣ್ಣ ಹೇಳಿದ್ದಾರೆ. ದೇವೇಗೌಡರ ಕುಟುಂಬದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಜೆಡಿಎಸ್ ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲವಿ
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ಮೊದಲ ‘ಮನ್ ಕಿ ಬಾತ್’ ಕಾರ್ಯಕ್ರಮದ ಮೂಲಕ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಈ ರೇಡಿಯೋ ಕಾರ್ಯಕ್ರಮದಲ್ಲಿ ಪಿಎಂ ಮೋದಿ ಅವರು ಪ್ರತಿಷ್ಠಿತ ‘ಪದ್ಮ ಪ್ರಶಸ್ತಿ’ ಪ
ನವದೆಹಲಿ: ಭಗವಾನ್ ಕೃಷ್ಣ ಮತ್ತು ಹನುಮಾನ್ ವಿಶ್ವದ ಶ್ರೇಷ್ಠ ರಾಜತಾಂತ್ರಿಕರು ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಶನಿವಾರ ಹೇಳಿದ್ದಾರೆ. ಮರಾಠಿಗೆ ‘ಭಾರತ್ ಮಾರ್ಗ್’ ಎಂದು ಭಾಷಾಂತರಗೊಂಡಿರುವ ತಮ್ಮ ಪುಸ್ತಕ ‘ದಿ ಇಂಡಿಯಾ ವೇ
ಅಹ್ಮದಾಬಾದ್: ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಗುಜರಾತ್ ಸರ್ಕಾರದ ಕಿರಿಯ ಗುಮಾಸ್ತರ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯನ್ನು ಭಾನುವಾರ ನಿಗದಿಯಾಗಿದ್ದ ಕೆಲವೇ ಗಂಟೆಗಳ ಮೊದಲು ರದ್ದುಪಡಿಸಲಾಗಿದೆ ಮತ್ತು ಈ
ಹಾಸನ : ಕುಮಾರಸ್ವಾಮಿ ನಮ್ಮ ನಾಯಕ. ಕುಮಾರಸ್ವಾಮಿಯೇ ನಮ್ಮ ಅಲ್ಟಿಮೇಟ್ ನಾಯಕ ಎಂದು ಹೆಚ್ ಡಿ ರೇವಣ್ಣ ಹೇಳಿದ್ದಾರೆ. ದೇವೇಗೌಡರ ಕುಟುಂಬದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಜೆಡಿಎಸ್ ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲವಿ
ನವದೆಹಲಿ : ಬಿಬಿಸಿ ತಯಾರಿಸಿದರು ಸಾಕ್ಷ್ಯ ಚಿತ್ರದ ಕುರಿತಂತೆ ನಡೆಯುತ್ತಿರುವ ವಿವಾದ ನಡುವೆ ಪ್ರಧಾನಿ ಮೋದಿಯವರ ದೇಹದ ಜನರನ್ನು ಎಚ್ಚರಿಸಿದ್ದು, ದೇಶದ ನಾಗರಿಕರನ್ನು ವಿಭಜಿಸಲು ವಿಫಲ ಪ್ರಯತ್ನಗಳನ್ನು ಕೈಗೊಳ್ಳಲಾಗುತ್ತಿದ
ಮೈಸೂರು : ನಟ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಸಿಎಂ ಬಸವರಾಜ ಬೊಮ್ಮಾಯಿ ಇಂದು ಲೋಕಾರ್ಪಣೆಗೊಳಿಸಿದ್ದು, ಸಾಹಸ ಸಿಂಹನ ಅಭಿಮಾನಿಗಳ ಕನಸು ನನಸಾಗಿದೆ. ವಿಷ್ಣು ಸ್ಮಾರಕ ಉದ್ಘಾಟನೆ ವೇಳೆ ಭಿತ್ತಿಪ್ರದರ್ಶನದ ಬೋರ್ಡ್
ಚೆನ್ನೈ : ಸೂಪರ್ ಸ್ಟಾರ್ ರಜನಿಕಾಂತ್ ಸಾಮಾನ್ಯ ವ್ಯಕ್ತಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟು ಅಸಾಧಾರಣ ವ್ಯಕ್ತಿಯಾಗಿ ಬೆಳೆದವರು. ತಲೈವಾ ನಮ್ಮ ದೇಶದಲ್ಲಿ ಮಾತ್ರವಲ್ಲದೇ ಜಪಾನ್ನಂತಹ ಇತರ ದೇಶಗಳಲ್ಲಿಯೂ ಅಭಿಮಾನಿಗಳನ್ನ ಹೊಂದಿದ
ಬೆಂಗಳೂರು: ಮಕ್ಕಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳಿಗೆ ಮೊದಲನೇ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಇಂದು ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಸಮಾಜ ಕಲ್ಯಾಣ ಇಲಾಖೆ, ಕರ್ನಾಟ
ನವದೆಹಲಿ : ಇಂದು ವಿಮಾನಕ್ಕೆ ಪಕ್ಷಿಯೊಂದಿ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಮಧ್ಯಾಹ್ನ ಕೋಲ್ಕತ್ತಾಗೆ ತೆರಳುತ್ತಿದ್ದ ಏರ್ ಐಸಾ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ ಎಂದು ವರದಿಯಾಗಿದೆ. ಅಲ್ಲಿಂದ ವಿಮಾನ ಟೇಕಾಫ್ ಆದ ಕೆಲವೇ ಹೊತ
ಕೆಎನ್ಎನ್ಡಿಜಿಟಲ್ಡೆಸ್ಕ್: ಟರ್ಕಿ-ಇರಾನ್ ಗಡಿಯಲ್ಲಿ ಬಲವಾದ ಭೂಕಂಪನದ ಅನುಭವವಾಗಿದೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5.9ರಷ್ಟಿತ್ತು. ವಾಯುವ್ಯ ಇರಾನ್ನ ಪಶ್ಚಿಮ ಅಜೆರ್ಬೈಜಾನ್ ಪ್ರಾಂತ್ಯದ ಖೋಯ್ ನಗರದಲ್ಲಿ ಭೂಕ
ಬೆಂಗಳೂರು ಗ್ರಾಮಾಂತರ ಜಿಲ್ಲೆ : ಜನವರಿ 27 ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ
ನವದೆಹಲಿ: ಹಕ್ಕಿಯೊಂದು ಡಿಕ್ಕಿ ಹೊಡೆದ ನಂತರ ಏರ್ ಏಷ್ಯಾ ಲಕ್ನೋ-ಕೋಲ್ಕತಾ ವಿಮಾನವನ್ನು ಭಾನುವಾರ ಲಕ್ನೋ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. Air Asia Lucknow-Kolkata flight makes an
ಪಾಕಿಸ್ತಾನ : ವಾಯುವ್ಯ ಪಾಕಿಸ್ತಾನದಲ್ಲಿ ದೋಣಿಯೊಂದು ಮುಳುಗಿ ಹತ್ತು ಮಕ್ಕಳು ಸಾವನ್ನಪ್ಪಿದ ದುರಂತ ಘಟನೆಯೊಂದು ವರದಿಯಾಗಿದೆ ಎಂದು ಸುದ್ದಿ ಸಂಸ್ಥೆ ಎಎಫ್ಪಿ ವರದಿ ಮಾಡಿದೆ. ದೋಣಿಯು ಸ್ಥಳೀಯ ಮದರಸಾದಿಂದ ಪ್ರವಾಸಕ್ಕೆ ತೆರ
ಮೈಸೂರು : ನಟ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದ್ದಾರೆ. ಸತತ 12 ವರ್ಷಗಳ ಹೋರಾಟದ ಫಲವಾಗಿ ರಾಜ್ಯ ಸರ್ಕಾರವು ಹೆಚ್.ಡಿ.ಕೋಟೆ ರಸ್ತೆಯ ಉದ್ಧೂರು ಗೇಟ್ ಬಳಿಯ ಹಾಲಾಳು ಗ್ರಾಮದಲ್ಲಿ
ಪಾಕಿಸ್ತಾನ : ಇಂದು ಮಧ್ಯಾಹ್ನ 1:24 ಕ್ಕೆ ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂನದ ತೀವ್ರತೆಯು 4.1 ದಾಖಲಾಹಿದೆ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರ (NCS) ಮಾಹಿತಿ ನೀಡಿದೆ. ಈ ಸುದ್ದಿ ಈ
ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯು ಜನವರಿ 30 ರ ಸರ್ವೋದಯ ದಿನದಂದು ನಗರದಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ನೀಡಿದೆ. ನಾಳೆ ಕಡ್ಡಾಯವಾಗಿ ಮಾಂಸದ ಉದ್ದಿಮೆಯನ್ನು ಮುಚ್ಚುವುದು ಹಾಗೂ ಮಾಂ
ಬೆಂಗಳೂರು : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ವಿಕಲಚೇತನರಿಗೆ ಸ್ವಯಂ ಉದ್ಯೋಗ ಕಲ್ಪಿಸಲು 2022-23ನೇ ಸಾಲಿನ “ಆಧಾರ” ಯೋಜನೆಯಡಿ 1.00 ಲಕ್ಷ ರೂ. ಸಾಲ ಸ
ಬೆಂಗಳೂರು : ರಾಜ್ಯದ ನಾಗರೀಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ahara.kar.nic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಪಡಿತರ ಚೀಟಿ ( New Ration Card ) ಪಟ್ಟಿ ಯಲ್ಲಿ ಹೆಸರು ಇಲ್ಲದ ಎಲ್ಲಾ ಜನರ
ಭುವನೇಶ್ವರ: ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್(Naba Kishore Das) ಮೇಲೆ ಇಂದು ಝಾರ್ಸುಗುಡ ಜಿಲ್ಲೆಯ ಬ್ರಜರಾಜನಗರ ಬಳಿಯ ಗಾಂಧಿ ಚೌಕ್ ಬಳಿ ಸಹಾಯಕ ಸಬ್ ಇನ್ಸ್ಪೆಕ್ಟರ್ ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ. ಕಾರ್ಯಕ್ರಮವೊ
ಭುವನೇಶ್ವರ: ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್(Naba Kishore Das) ಮೇಲೆ ಇಂದು ಝಾರ್ಸುಗುಡ ಜಿಲ್ಲೆಯ ಬ್ರಜರಾಜನಗರ ಬಳಿಯ ಗಾಂಧಿ ಚೌಕ್ ಬಳಿ ಸಹಾಯಕ ಸಬ್ ಇನ್ಸ್ಪೆಕ್ಟರ್ ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ. ಕಾರ್ಯಕ್ರಮವೊ
ಮೊರೆನಾ: ನಿನ್ನೆ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ಪತನಗೊಂಡ ಮಿರಾಜ್ 2000 ವಿಮಾನದ ಬ್ಲ್ಯಾಕ್ ಬಾಕ್ಸ್ ಮತ್ತು ಸುಖೋಯ್-30MKI ಜೆಟ್ನ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ ಎಂದು ಅಧಿಕಾರಿಯೊಬ್ಬರು ಇಂದು ತಿಳಿಸಿದ್ದಾರೆ. ಭಾರತೀಯ
ಹಾಸನ : ಹಾಸನ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಟಿಕೆಟ್ ವಿಚಾರಕ್ಕೆ ಮಾಜಿ ಸಿಚವ ಹೆಚ್.ಡಿ. ರೇವಣ್ಣ ತೆರೆ ಎಳೆದಿದ್ದು, ಟಿಕೆಟ್ ವಿಚಾರದಲ್ಲಿ ಜೆಡಿಎಸ್ ವರಿಷ್ಠರ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತ
ಬೆಳಗಾವಿ : ಮಧ್ಯಪ್ರದೇಶದ ಮೊರೆನಾ ಬಳಿ ಭಾರತೀಯ ವಾಯು ಸೇನೆಯ ವಿಮಾನಗಳು ಸುಖೋಯ್-30 ಮತ್ತು ಮಿರಾಜ್ 2000 ಮಧ್ಯೆ ಡಿಕ್ಕಿ ಹೊಡೆದು ಪತನಗೊಂಡಿವೆ. ಘಟನೆಯಲ್ಲಿ ಬೆಳಗಾವಿ ಮೂಲದ ಯೋಧ ಹುತಾತ್ಮರಾಗಿದ್ದಾರೆ. ಹುತಾತ್ಮ ಯೋಧ ಮೂಲತಃ ಬೆಳಗಾವ
ಬೆಳಗಾವಿ : ಮುಖ್ಯಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷ ಸಂಘಟನೆಯಲ್ಲಿ ತೊಡಗಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ನವದೆಹಲಿ: ಪ್ರತಿಷ್ಠಿತ ‘ಪದ್ಮ’ ಪ್ರಶಸ್ತಿಗೆ ಭಾಜನರಾದ ಜನರ ಜೀವನ ಮತ್ತು ಕಥೆಗಳ ಬಗ್ಗೆ ಓದುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ನಾಗರಿಕರಿಗೆ ಮನವಿ ಮಾಡಿದ್ದಾರೆ. ಪ್ರಧಾನಿ ಮೋದಿ ಅವರು ಇಂದು 97 ನೇ ಆವೃತ್ತಿ ಮತ್ತು 2023 ರ ಮ
ಬೆಂಗಳೂರು : ರಾಜ್ಯ ಸರ್ಕಾರವು ತುಮಕೂರು, ಹಾಸನ ಸೇರಿದಂತೆ 7 ಜಿಲ್ಲೆಗಳಲ್ಲಿ ರೈತರಿಂದ ಬೆಂಬಲ ಬೆಲೆಯಡಿ ಉಂಡೆ ಕೊಬ್ಬರಿ ಖರೀದಿಸಲು ಷರತ್ತುಬದ್ಧ ಅನುಮತಿ ನೀಡಿ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರವು ಪ್ರಸಕ್ತ ಸಾಲಿನಲ್ಲಿ ಎಫ್ ಎ
ಮುಂಬೈ : ಇಂಡಿಗೋ ವಿಮಾನದಲ್ಲಿ ಮತ್ತೆ ಎಮರ್ಜೆನ್ಸಿ ಬಾಗಿಲು ಓಪನ್ ಮಾಡಿರುವ ಘಟನೆ ಮುಂಬೈ-ನಾಗ್ಪುರ ಮಾರ್ಗದ ವಿಮಾನದಲ್ಲಿ ನಡೆದಿದೆ. ಮುಂಬೈ-ನಾಗ್ಪುರ ಮಾರ್ಗದ ವಿಮಾನ ಲ್ಯಾಂಡಿಂಗ್ ವೇಳೆ ಪ್ರಯಾಣಿಕರು ವಿಮಾನದ ಎಮರ್ಜೆನ್ಸಿ ಬಾಗ
ನವದೆಹಲಿ: ಕ್ಯಾನ್ಸರ್ ಪೀಡಿತ ತಾಯಿಯನ್ನು ನೋಡಲು ಹೋದ ಉದ್ಯೋಗಿಯನ್ನೂ ಸಹ ಗೂಗಲ್ ಕೆಲಸದಿಂದ ವಜಾ ಮಾಡಿದೆ. ಗೂಗಲ್ನಲ್ಲಿ ವೀಡಿಯೊ ಪ್ರೊಡಕ್ಷನ್ ಮ್ಯಾನೇಜರ್ ಹುದ್ದೆಯನ್ನು ಹೊಂದಿದ್ದ ಪಾಲ್ ಬೇಕರ್ ತನ್ನ ಕ್ಯಾನ್ಸರ್ ಪೀಡಿ
ಬೆಂಗಳೂರು : ರಾಜ್ಯದಲ್ಲಿ 340 ಆ್ಯಂಬುಲೆನ್ಸ್ ಗಳನ್ನು ಗುಜರಿಗೆ ತಳ್ಳಿರುವುದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರ ಕೈಯಲ್ಲಿ ಅರೋಗ್ಯ ಇಲಾಖೆಯೇ ಗುಜರಿಗೆ ಹೋಗುವ ಸ್ಥಿತಿ ತಲುಪಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದ್ದಾರೆ. ಈ
ಬೆಂಗಳೂರು : ಬೆಳಗಾವಿ ಜಿಲ್ಲಾ ಬಿಜೆಪಿಯಲ್ಲಿ ಯಾವುದೇ ಬಣ ರಾಜಕೀಯ ಇಲ್ಲ. ಬಿಜೆಪಿಯಲ್ಲಿ ಇರುವುದು ಒಂದೇ ಬಣ. ಅದು ಬಿಜೆಪಿ ಬಣ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು
ಬೆಂಗಳೂರು : ಕರ್ನಾಟಕದಲ್ಲಿ ವಿಜಯ ಸಂಕಲ್ಪ ಯಾತ್ರೆಯಿಂದ 150 ಕ್ಕೂ ಹೆಚ್ಚು ಸ್ಥಾನ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರ
ಬಾಗಲಕೋಟೆ : ಭವಾನಿ ರೇವಣ್ಣ ಅವರು ಬಿಜೆಪಿಗೆ ಬಂದರೆ ಸ್ವಾಗತಿಸುತ್ತೇವೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಿಂತ ನೀರಲ್ಲ. ಹರಿಯುವ ನದಿ ಇದ್ದಂತೆ. ಹರಿಯುವ ನದಿಗ
ಗೋಧ್ರಾ: ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ರಾಮಕೃಷ್ಣ ಕುಮಾರ್ ಎಂಬ ಸಾಧುವನ್ನು ಪಂಚಮಹಲ್ ಗ್ರಾಮಾಂತರ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕಳೆದ 10 ವರ್ಷಗಳ ಹಿಂದೆ ಮದುವೆಯಾಗಿದ್ದರೂ ಗರ್ಭ ಧರಿಸಲು ಸಾಧ್ಯವ
ತುಮಕೂರು : ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹೊಸಹಳ್ಳಿಯ ಮುರುಘಾಮಠದ ಶಾಖಾ ಮಠ ಪಡವಲ ಮಠದಿಂದ ಶಿಷ್ಯೆಯೊಬ್ಬರು ಕಳೆದ ಒಂದು ತಿಂಗಳಿನಿಂದ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಚಿತ್ರದುರ್ಗ ಮಠದ ಶಾಖಾ ಮಠ ತುಮಕೂರು ಜ
ಹುಬ್ಬಳ್ಳಿ : ಕೇಂದ್ರ ಸಚಿವ ಅಮಿತ್ ಶಾ ನಿನ್ನೆ ಇಡೀ ದಿನ ಸಂಚಲನ ಸೃಷ್ಟಿಸಿದ್ದಾರೆ. ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ ಗೆಲುವು ಖಚಿತ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಿತ್ತೂರ
ಹಾಸನ : ಹಾಸನ ವಿಧಾಸಭಾ ಕ್ಷೇತ್ರದ ಟಿಕೆಟ್ಗಾಗಿ ಜೆಡಿಎಸ್ನಲ್ಲಿ ಕಲಹ ಪ್ರಾರಂಭವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಕಾರ್ಯಕರ್ತರು ಭವಾನಿ ರೇವಣ್ಣ ಪರ ಅಭಿಯಾನ ಶುರುಮಾಡಿದ್ದಾರೆ. ಹಾಸನ ವಿಧಾನಸಭೆ ಕ್ಷೇತ್ರಕ್ಕ
ಕೇರಳ: ಭಾರತದಲ್ಲಿ ಜನಿಸಿದ ಪ್ರತಿಯೊಬ್ಬರನ್ನು ಹಿಂದೂ ಎಂದು ಕರೆಯಬೇಕು ಮತ್ತು ನನ್ನನ್ನೂ ಹಿಂದೂ ಎಂದು ಕರೆಯಬೇಕು ಎಂದು ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಶನಿವಾರ ಹೇಳಿದ್ದಾರೆ. ತಿರುವನಂತಪುರದಲ್ಲಿ ಉತ್ತರ ಅಮ
ಬೆಂಗಳೂರು : ರಾಜ್ಯದಲ್ಲಿ ಶೀತ ಮಾರುತಗಳು ಬೀಸುವ ಬಹಳಷ್ಟು ಸಾಧ್ಯತೆ ಇದ್ದು, ರಾಜ್ಯದಲ್ಲಿ ಇನ್ನೂ ಎರಡು ದಿನ ಚಳಿ ಪ್ರಮಾಣ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂದಿನ 24 ಗಂಟೆಗಳ ಅವಧಿಯಲ್ಲಿ ಕನಿಷ
ನವದೆಹಲಿ: ಭಾರತ ಸರಕಾರಕ್ಕೆ ʻಹಿಂದೂ ರಾಷ್ಟ್ರೀಯವಾದಿʼ ಎಂಬ ವಿಶೇಷಣಗಳನ್ನು ಮೀಸಲಿಟ್ಟಿರುವ ವಿದೇಶಿ ಪತ್ರಿಕೆಗಳಿಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್(S Jaishankar) ಶನಿವಾರ ಛೀಮಾರಿ ಹಾಕಿದ್ದಾರೆ. ”ಬಹುತೇಕ ವಿದೇಶಿ ಪತ್ರಿಕೆಗಳನ್ನು
ಕೆಎನ್ಎನ್ ಡಿಜಿಟಲ್ ಡೆಸ್ಕ್ : ʻಎರಡು ವರ್ಷಗಳ ನಂತರ(2025 ರಲ್ಲಿ) ಚೀನಾ ಮತ್ತು ಅಮೆರಿಕದ ನಡುವೆ ಭೀಕರ ಯುದ್ಧ ಸಂಭವಿಸಬಹುದುʼ ಎಂದು ಯುಎಸ್ ಏರ್ ಫೋರ್ಸ್ನ ಉನ್ನತ ಜನರಲ್ ಹಿರಿಯ ಅಧಿಕಾರಿಗಳಿಗೆ ಕಳುಹಿಸಿದ ಜ್ಞಾಪಕ ಪತ್ರದಲ್ಲಿ ತಿಳ
ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆಯ ನೌಕರರು ಫೆಬ್ರವರಿ 6, 2023ರಿದಂ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ಧಿಷ್ಟಾವಧಿ ಮ
ಗುವಾಹಟಿ: ಜೀನ್ಸ್(jeans) ಪ್ಯಾಂಟ್ ಧರಿಸಿ ಪ್ರಕರಣದ ನ್ಯಾಯ ಮಂಡಿಸಲು ಬಂದಿದ್ದ ಹಿರಿಯ ವಕೀಲರೊಬ್ಬರನ್ನು ಗುವಾಹಟಿ ಹೈಕೋರ್ಟ್ ‘ಡಿಕೋರ್ಟ್'(ನ್ಯಾಯಾಲಯದಿಂದ ಹೊರಗೆ ಕಳುಹಿಸುವುದು) ಮಾಡಿದೆ. ಶುಕ್ರವಾರ ಗುವಾಹಟಿ ಹೈಕೋರ್ಟ್ನಲ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಕೆಲವೊಂದು ಬಾರಿ ವ್ಯಕ್ತಿಯು ಮನೆಯ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸಾಲವನ್ನ
ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್
ಮೈಸೂರು : ಮೈಸೂರಿನಲ್ಲಿ ಮತ್ತೆ ಚಿರತೆ ದಾಳಿ ಮುಂದುವರೆದಿದ್ದು, ರಾಮಕೃಷ್ಣ ನಗರದಲ್ಲಿ ಕೊಟ್ಟಿಗೆಯಲ್ಲಿದ್ದ ಕರುವಿನ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ನಡೆದಿದೆ. ರಾಮಕೃಷ್ಣ ನಗರದಲ್ಲಿ ಕೊಟ್ಟಿಗೆಯಲ್ಲಿದ್ದ ಕರುವಿನ ಮೇಲೆ ಚಿ
ನವದೆಹಲಿ: ಇಂದು 2023 ರ ಮೊದಲ ‘ಮನ್ ಕಿ ಬಾತ್’ ಕಾರ್ಯಕ್ರಮ ಪ್ರಸಾರವಾಗಲಿದ್ದು, ಈ ವೇಳೆ ಪ್ರಧಾನಿ ಮೋದಿ ಅವರು ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇದು 2023 ರ ಮೊದಲ ಹಾಗೂ 97 ನೇ ಮನ್ ಕಿ ಬಾತ್ ಆವೃತ್ತಿಯಾಗಿದೆ. ಪ್ರಧಾನಿಯವರ ಈ ಮಾ
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸರ್ಕಾರಿ ನೌಕರರಿಗೆ 5 ಸಾವಿರ ರೂ. ಪ್ರೋತ್ಸಾಹ ಧನ ನೀಡುವ ಸಂಬಂಧ ರಾಜ್ಯ ಸರ
ಕಾಬೂಲ್ (ಅಫ್ಘಾನಿಸ್ತಾನ): ಇತ್ತೀಚಿನ ತೀರ್ಪಿನಲ್ಲಿ ತಾಲಿಬಾನ್ ಫೆಬ್ರವರಿಯಲ್ಲಿ ನಡೆಯಲಿರುವ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆಗಳಿಗೆ ಹಾಜರಾಗದಂತೆ ಮಹಿಳಾ ವಿದ್ಯಾರ್ಥಿಗಳನ್ನು ನಿಷೇಧಿಸಿದೆ ಎಂದು ಅಫ್ಘಾನಿಸ್ತಾನದ ಸುದ್
ಲಿಮಾ/ಪೆರು : ವಾಯವ್ಯ ಪೆರುವಿನಲ್ಲಿ 60 ಪ್ರಯಾಣಿಕರನ್ನು ಹೊತ್ತ ಬಸ್ ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 24 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಾಯವ್ಯ ಪೆರುವಿನ ಪಿಯುರಾ ಪ್ರಾಂತ್ಯದಲ್ಲಿ ಕೊರಿಯಾಂಕಾ
ಮಡಿಕೇರಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ ರೂ 6 ಸಾವಿರಗಳನ್ನು ಒಟ್ಟು 3 ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದ
ನವದೆಹಲಿ: ಇಂದಿನ ಯುವಕರು ಉದ್ಯೋಗ ಹುಡುಕುವ ಬದಲು ಉದ್ಯೋಗ ಸೃಷ್ಟಿಕರ್ತರಾಗಲು ಬಯಸುತ್ತಿದ್ದಾರೆ ಎಂದು ಕೇಂದ್ರ ಪ್ರವಾಸೋದ್ಯಮ, ಸಂಸ್ಕೃತಿ ಮತ್ತು ಈಶಾನ್ಯ ಪ್ರದೇಶದ ಅಭಿವೃದ್ಧಿ ಸಚಿವ ಜಿ.ಕಿಶನ್ ರೆಡ್ಡಿ ಶನಿವಾರ ಹೇಳಿದ್ದಾರ