ನವದೆಹಲಿ: ಈ ವರ್ಷದ ರಕ್ಷಾ ಬಂಧನವು ಆಗಸ್ಟ್ 11 ರಂದು. ಆದಾಗ್ಯೂ, ಹಿಂದೂ ಕ್ಯಾಲೆಂಡರ್ ಪ್ರಕಾರ ಇದನ್ನು ಎರಡು ದಿನಾಂಕಗಳಲ್ಲಿ ಆಚರಿಸಬಹುದು- ಆಗಸ್ಟ್ 11 ಮತ್ತು ಆಗಸ್ಟ್ 12. ಇದನ್ನು ಶ್ರಾವಣ ಮಾಸದ ಶುಕ್ಲ ಪಕ್ಷದ ಹುಣ್ಣಿಮೆಯ ದಿನದಂದು
ಕೆಎನ್ ಎನ್ ನ್ಯೂಸ್ ಡೆಸ್ಕ್ : ಜೀವನದಲ್ಲಿ ಪ್ರತಿಯಬ್ಬರಿಗೂ ಕಷ್ಟ ಅನ್ನೋದು ಇದ್ದೆ ಇರುತ್ತದೆ. ಇದರಿಂದ ಅದೆಷ್ಟೋ ಮಂದಿ ಜೀವನದಲ್ಲಿ ಜಿಗುಪ್ಸೆ ಬಂದು ಖಿನ್ನತೆ ಒಳಗಾಗುತ್ತಾರೆ. ಮುಂದಿನ ದಿನಗಳಲ್ಲಿ ಅದೇ ಖಿನ್ನತೆಯಿಂದ ಆತ
ಕೆಎನ್ಎನ್ಡಿಜಿಟಲ್ ಡೆಸ್ಕ್ : ಬುಧವಾರ ಎಂಟನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ ಅವರು 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್
ದೆಹಲಿ : ಈದ್ಗಾ ಮೈದಾನದಲ್ಲಿ ಗಣೇಶ ಕೂರಿಸಲು ಅವಕಾಶವಿಲ್ಲ ಎಂದು ನಡೆಸಲು ಅವಕಾಶವಿಲ್ಲ ಎಂದು ಜಮೀರ್ ಹೇಳಿಕೆ ವಿಚಾರವಾಗಿ ಶಾಸಕ ರೇಣುಕಾಚಾರ್ಯ ಮಾತನಾಡಿ “ಈದ್ಗಾ ಮೈದಾನದಲ್ಲಿ ಗಣೇಶ ಕೋರಿಸೋಕೆ ಜಮೀರ್ ಅಪ್ಪಣೆ ಬೇಕಾಗಿಲ್ಲ”
ಕೆಎನ್ಎನ್ಡಿಜಿಟಲ್ ಡೆಸ್ಕ್ : ದ್ವಿಚಕ್ರ ವಾಹನವನ್ನ ಚಲಾಯಿಸುವಾಗ ಹೆಲ್ಮೆಟ್ ಧರಿಸುವುದು ಅತ್ಯಂತ ಮುಖ್ಯ. ಇದು ನಿಮ್ಮನ್ನ ರಕ್ಷಿಸುವುದಲ್ಲದೇ, ಹೆಚ್ಚಿನ ಸಂದರ್ಭಗಳಲ್ಲಿ ಟ್ರಾಫಿಕ್ ಚಲನ್ʼಗಳನ್ನ ಸಹ ತಪ್ಪಿಸುತ್ತದೆ. ಸಾಮ
ಮಂಗಳೂರು: ಬೆಳ್ಳಾರೆಯಲ್ಲಿ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಇದೀಗ ಆರೋಪಿಗಳ ಆಸ್ತಿ ಸೀಜ್ ಮಾಡಲಾಗುತ್ತಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಸ್ಪೋಟಕ ಮಾಹಿತಿ ನೀಡಿದ್ದಾರೆ ‘ಹಂದಿ ಜ್ವರ’ದ ಆರಂಭಿಕ ಚಿಕಿತ್ಸ
ಕೆಎನ್ಎನ್ಡಿಜಿಟಲ್ ಡೆಸ್ಕ್ : ಬಹುನಿರೀಕ್ಷಿತ ಕತಾರ್ ಫಿಫಾ ವಿಶ್ವಕಪ್ 2022 ಕೊನೆಯ ನಿಮಿಷದ ವೇಳಾಪಟ್ಟಿಯಲ್ಲಿ ಬದಲಾವಣೆಗಳನ್ನ ಹೊಂದಿರಬಹುದು. ಯಾಕಂದ್ರೆ, ಚತುಷ್ಕೋನ ಫುಟ್ಬಾಲ್ ಪಂದ್ಯಾವಳಿ ಯೋಜಿತ ನವೆಂಬರ್ 20ಕ್ಕಿಂತ ಮುಂಚ
ಕೆಎನ್ಎನ್ ಡಿಜಿಟಲ್ ಡೆಸ್ಕ್ : ಹಂದಿಜ್ವರವು ಉಸಿರಾಟದ ವ್ಯವಸ್ಥೆಯ ಸೋಂಕಾಗಿದೆ. ಪ್ರತಿ ವರ್ಷ ಈ ರೋಗವು ಪ್ರಪಂಚದಾದ್ಯಂತ ಅನೇಕ ಜನರಿಗೆ ಮಾರಣಾಂತಿಕವೆಂದು ಸಾಬೀತುಪಡಿಸುತ್ತದೆ. ಹಂದಿಗಳಲ್ಲಿ ಕಂಡುಬರುವ ಇನ್ಫ್ಲುಯೆನ್ಸಾ
ಬೆಂಗಳೂರು: ಸಿಎಂ ಬದಲಾವಣೆ ಆಗೋಲ್ಲ ಬಾಕಿ ಉಳಿದಿರುವ 8 ತಿಂಗಳು ಬಸವರಾಜ ಬೊಮ್ಮಾಯಿ ಅವರೇ ಇರುತ್ತಾರೆ ಅಂಥ ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿ, ಕೆಲವು ದಿನಗಳಿಂದ ಕೇಳಿ ಬರುತ್ತಿರುವ ಸಿಎಂ ಬದಲಾ
ಬೆಂಗಳೂರು: ಸಿಎಂ ಬದಲಾವಣೆ ಆಗೋಲ್ಲ ಬಾಕಿ ಉಳಿದಿರುವ 8 ತಿಂಗಳು ಬಸವರಾಜ ಬೊಮ್ಮಾಯಿ ಅವರೇ ಇರುತ್ತಾರೆ ಅಂಥ ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿ, ಕೆಲವು ದಿನಗಳಿಂದ ಕೇಳಿ ಬರುತ್ತಿರುವ ಸಿಎಂ ಬದಲಾ
ಮೈಸೂರು: ಆಷಾಢಕ್ಕೆ ತವರಿಗೆ ಬಂದು ಪ್ರಿಯಕರನ ಜೊತೆಗೆ ಓಡಿ ಹೋದ ಯುವತಿ ಸಾವಿಗೆ ಶರಣಾಗಿರುವ ಘಟನೆ ನಂಜನಗೂಡು ತಾಲೂಕು ರಾಂಪುರ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ವರ್ಷಿತಾ(20) ಅಂಥ ತಿಳಿದು ಬಂದಿದ್ದು, ವರ್ಷಿತಾ ಮದುವೆಗೂ
ಮಂಡ್ಯ: ಸ್ವಾತಂತ್ರ್ಯವನ್ನ ಕಾಂಗ್ರೆಸ್ ಕೊಟ್ಟಿದ್ದು.ಸ್ವಾತಂತ್ರ್ಯ, ಸಂವಿಧಾನ, ರಾಷ್ಟ್ರಗೀತೆ ಮೇಲೆ ನಮಗೆ ಹಕ್ಕು ಜಾಸ್ತಿ.ನಮ್ಮ ನಾಯಕರುಗಳ ತ್ಯಾಗ, ಹೋರಾಟ, ಬಲಿದಾನದಿಂದ ಸ್ವಾತಂತ್ರ್ಯ ಬಂತು. ಹೀಗಾಗಿ 75ನೇ ಸ್ವಾತಂತ್ರ್ಯ ಅಮೃತ
ನವದೆಹಲಿ : ಈಗ ವಿದ್ಯಾರ್ಥಿಗಳು ಪಂಚಾಯತ್ ಮನೆಗಳಲ್ಲಿ ನಿರ್ಮಿಸಲಾದ ಲೋಕಮಿತ್ರ ಕೇಂದ್ರಗಳಲ್ಲಿ (Common Service Centers) ಉನ್ನತ ಶಿಕ್ಷಣವನ್ನ ಉಚಿತವಾಗಿ ಅಧ್ಯಯನ ಮಾಡಲು ಸಾಧ್ಯವಾಗುತ್ತದೆ. ಮನೆಯಲ್ಲಿ ಕುಳಿತಿರುವ ಗ್ರಾಮೀಣ ಮತ್ತು ದೂರದ ವಿ
ಹರಿಯಾಣ : ರಕ್ಷಾ ಬಂಧನ ಹಬ್ಬದ ಉಡುಗೊರೆಯಾಗಿ, ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ರಾಜ್ಯ ಸಾರಿಗೆ ಬಸ್ಗಳಲ್ಲಿ ಮಹಿಳೆಯರಿಗೆ 24 ಗಂಟೆಗಳ ಉಚಿತ ಬಸ್ ಪ್ರಯಾಣವನ್ನು ಘೋಷಿಸಿದ್ದಾರೆ. ಉಚಿತ ಬಸ್ ಪ್ರಯಾಣವು ಆಗಸ್ಟ್ 10
ಕೆಎನ್ಎನ್ಡಿಜಿಟಲ್ ಡೆಸ್ಕ್ : ಜೆಡಿಯು ನಾಯಕ ಆರ್ಜೆಡಿಯ ತೇಜಸ್ವಿ ಯಾದವ್ ಮತ್ತು ಇತರ ವಿರೋಧ ಪಕ್ಷಗಳೊಂದಿಗೆ ಹೊಸ “ಮಹಾ ಮೈತ್ರಿ” ಯನ್ನು ಘೋಷಿಸಿದ ನಂತ್ರ ನಿತೀಶ್ ಕುಮಾರ್ ಇಂದು ಎಂಟನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ
ರಸ್ತೆಯಲ್ಲಿ ಹಣ್ಣು ಮಾರುತ್ತಿದ್ದ ಮಹಿಳೆಗೆ ಇಬ್ಬರು ಶಾಲಾ ಮಕ್ಕಳು ಸಹಾಯ ಹಸ್ತ ಚಾಚಿರುವ ಹೃದಯಸ್ಪರ್ಶಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ, ಮಹಿಳೆಯೊಬ್ಬರು ಹಣ್ಣಿನ ಗಾಡಿಯನ್ನು ರಸ್ತೆಯಿಂದ ಎತ್
ಮಂಗಳೂರು:ಬೆಳ್ಳಾರೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಪ್ರಮುಖ ಸಭೆ ನಡೆಸಲಿದ್ದಾರೆ. ಆರು ಜಿಲ್ಲೆಯ ಎಸ್ಪಿ,ಎನ್ ಐ ಎ ಅಧಿಕಾರಿಗಳೊಂದಿಗೆ ಎಡಿಜಿಪಿ ಸಭೆ ನಡೆಸಲಿದ್ದು, ಬೆಳ್ಳಾರೆ ಪ್ರವೀಣ್ ಕೊಲೆ ಕೇಸ್ ನಲ್ಲಿ ಮುಖ್ಯ ಆರೋಪಿಗಳ ಬಂಧ
ದೆಹಲಿ : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ರಜಾ ಕ್ಯಾಲೆಂಡರ್ ಪ್ರಕಾರ, ವಿವಿಧ ಹಬ್ಬಗಳ ಕಾರಣದಿಂದಾಗಿ ಕೆಲವು ನಗರಗಳಲ್ಲಿ ನಾಳೆಯಿಂದ ಆರು ದಿನಗಳ ಕಾಲ ಬ್ಯಾಂಕುಗಳು ಬಂದ್ ಆಗಲಿದೆ . ಈ ರಜಾದಿನಗಳನ್ನು ನೆಗೋಷಿಯಬಲ್ ಇನ್ಸ
ಉತ್ತರಕಾಶಿ(ಉತ್ತರಾಖಂಡ): ಉತ್ತರಾಖಂಡದ ಭಾರತ-ಚೀನಾ ಗಡಿಯ ನಿರ್ಬಂಧಿತ ಪ್ರದೇಶದಲ್ಲಿ ಬಿಹಾರದ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರು ಗಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ 10 ತಿಂಗಳ
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಕುರಿತು ಭಾರಿ ಚರ್ಚೆಯಾಗುತ್ತಿದೆ. ಸಿಎಂ ಸ್ಥಾನ್ಕಾಗಿ ಕಾಂಗ್ರೆಸ್ ನಾಯಕರ ಪೈಪೋಟಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನಿಂದ ಸಿಎಂ ಬಸವರಾಜ ಬೊಮ್ಮಾಯಿಗೆ ಫೋನ್ ಕರೆ ಬಂದಿದೆ. ಈ
ಶಿವಮೊಗ್ಗ: ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆಯನ್ನು ತಡೆಯಲು ತಹಶೀಲ್ದಾರ್ಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರ
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ದಿ: 12/08/2022 ರಂದು ಬೆಳಗ್ಗೆ 10.00ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನೇರ ಸಂದರ್ಶನ ಆಯೋಜಿಸಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗ
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಬದಲಾವಣೆ ಕಾಂಗ್ರೆಸ್ ಟ್ವೀಟ್ ಮಾಡಿದ ವಿಚಾರವಾಗಿ ಮಾತನಾಡಿ ಸಚಿವ ಹೆಚ್. ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದಾರೆ. BIGG NEWS: ನಟ ನಾಗಚೈತನ್ಯ ಈಗ ಸಮಂತಾ ಭೇಟಿಯಾದರೆ ಏನು ಮಾಡ್ತಾರಂತೆ ಗೊತ
ಮುಂಬೈ: ನಾಗ ಚೈತನ್ಯ ಮತ್ತು ಸಮಂತಾ ಅವರು ವಿಚ್ಛೇಧನ ಪಡೆದಿದ್ದಾರೆ. ಆದ್ರೂ ಕೂಡ ನಾಗಚೈತ್ಯರು ಅವರು ಸಮಂತಾ ಬಗ್ಗೆ ಅಲ್ಲಲ್ಲಿ ಸಂದರ್ಶನದಲ್ಲಿ ಗುನಗಾನ ಮಾಡುತ್ತಾರೆ. ಬಾಲಿವುಡ್ ನಲ್ಲಿ ಸಮಂತಾ ಸ್ಟಾರ್ ಆಗಿದ್ದಾರೆ. ಆದರೆ ಇತ್
ಕೆಎನ್ಎನ್ ಡಿಜಿಟಲ್ ಡೆಸ್ಕ್ :4in1 ಲಸಿಕೆಯು ಹಂದಿ ಜ್ವರ (H1N1) ಮತ್ತು ಇತರ ಮೂರು ಜ್ವರಗಳಿಂದ ರಕ್ಷಣೆ ನೀಡುತ್ತದೆ ಅಧ್ಯನವೊಂದು ಹೇಳಿದೆ. 2009 ರಲ್ಲಿ ಮಾನವರಲ್ಲಿ ಮೊದಲ ಬಾರಿಗೆ ಪತ್ತೆಯಾದ ಹಂದಿ ಜ್ವರವು ದೇಶಾದ್ಯಂತ ಕಾಲೋಚಿತ ಫ್
ಬೆಂಗಳೂರು: ಕರ್ನಾಟಕದ ಅನೇಕ ಭಾಗಗಳಲ್ಲಿ ಸರಿಯಾಗಿ 4ಜಿ ನೆಟ್ವರ್ಕ್ ( 4G Network ) ಸಿಗದೇ ಜನರು ತೊಂದರೆ ಅನುಭವಿಸುತ್ತಾ ಇದ್ದರು. ಈ ಗ್ರಾಮಗಳಿಗೆ 4ಜಿ ಸೇವೆ ಒದಗಿಸೋ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ( Central Government ) ಯೋಜನೆಗೆ ಅನುಮತಿ ನೀಡಿದೆ.
ಚೀನಾ: ಕೆಲವು ಕಡೆ ಹೊಸ ವೈರಸ್ ಸ್ಫೋಟಗೊಂಡಿದೆ. 35 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಜನರಿಗೆ ಮತ್ತೆ ಆತಂಕ ಶುರುವಾಗಿದೆ. ಲ್ಯಾಂಗ್ಯಾ ಹೆನಿಪಾವೈರಸ್ (ಲೇವ್) ಎಂಬ ಕಾದಂಬರಿಯನ್ನು 2018 ರಲ್ಲಿ ಈಶಾನ್ಯ ಪ್ರಾಂತ್ಯಗಳಾದ ಶಾಂಡೊಂಗ್ ಮ
ಬೆಂಗಳೂರು: ಬಿಜೆಪಿ ಹೈಕಮಾಂಡಿಗೆ ( BJP High Commend ) ಕರ್ನಾಟಕದ ಸಿಎಂಗಳೆಂದರೆ #PuppetCM ಇದ್ದಹಾಗೆ, ಅಡಿಸಿಯೂ ನೋಡುತ್ತಾರೆ, ಬೀಳಿಸಿಯೂ ನೋಡುತ್ತಾರೆ! ಬಿಎಸ್ ಯಡಿಯೂರಪ್ಪ ( BS Yediyurappa ) ಅವರಂತಹ ನಾಯಕರನ್ನೇ ಹೇಳದೆ ಕೇಳದೆ ಮನೆಗೆ ಕಳಿಸಿರುವಾಗ ಬೋ
ಮೈಸೂರು : ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿ ” ಬಿಜೆಪಿಯಲ್ಲಿ ಮೂರನೇ ಮುಖ್ಯಮಂತ್ರಿ ಪ್ರಸ್ತಾಪವೇ ಇಲ್ಲ” ಇದು ಕಾಂಗ್ರೆಸ್ ಕೃಪಾಘೋಷಿತ ನಾಟಕ ಮಂಡಳಿ ಸೃಷ್ಠಿಸಿದ ಸುಳ್ಳು ಎಂದು ಕಾಂಗ್ರೆಸ್ ವಿರುದ್ಧ ಸಚಿವ ಎಸ್.ಟಿ ಸೋಮಶೇ
ವ್ಯಕ್ತಿಯೊಬ್ಬ ಹಿಂಬದಿಯಿದ್ದ ಗುಂಡಿ ಇದ್ದುದನ್ನು ಗಮನಿಸದೇ ಬೈಕನ್ನು ಹಿಂತೆಗೆಯುತ್ತಿದ್ದಾಗ ಆಕಸ್ಮಿಕವಾಗಿ ಅದರೊಳಗೆ ಬಿದ್ದಿದ್ದಾನೆ. ಇದರ ವಿಡಿಯೋ ಆ ಸ್ಥಳದಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ
ನವದೆಹಲಿ: ನಿಷೇಧಿತ ಮಾವೋವಾದಿ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ( Bhima Koregaon case ) ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿರುವ 84 ವರ್ಷದ ಪಿ ವರವರ ರಾವ್ ( P
ಬೆಂಗಳೂರು : ಸಿಎಂ ಬದಲಾವಣೆ ವಿಚಾರವಾಗಿ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ ʻಸಿಎಂ ಬದಲಾವಣೆ ಇಲ್ಲವೇ ಇಲ್ಲʼ ಬಿಜೆಪಿ ಹೈಕಮಾಂಡ್ ಸ್ಪಷ್ಟ ಸಂದೇಶ ನೀಡಿದೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. BIGG BREAKING NEW
ನವದೆಹಲಿ: ಇಂದು ವಿಶ್ವ ಜೈವಿಕ ಇಂಧನ ದಿನ(World Biofuel Day). ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹರಿಯಾಣದ ಪಾಣಿಪತ್ನಲ್ಲಿರುವ 2 ನೇ ತಲೆಮಾರಿನ (2G) ಎಥೆನಾಲ್ ಸ್ಥಾವರವನ್ನು ಇಂದು ಸಂಜೆ 4:30 ಕ್ಕೆ ವಿಡಿಯೋ ಮೂಲಕ ರಾಷ್ಟ್ರಕ್ಕೆ ಸ
ಶಿವಮೊಗ್ಗ: ಅಪ್ರಾಪ್ತ ಬಾಲಕಿಯಾಗಿದ್ದು, ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಂತ ಬಾಲಕಿಯನ್ನು ಮದುವೆ ಮಾಡಿಸಿದಂತ ಪೋಷಕರು, ಸಂಬಂಧಿಕರು, ಮದುವೆ ಮಾಡಿಸಿದಂತ ಅರ್ಚಕ, ಮದುವೆ ಪೋಟೋ ತೆಗೆದ ಪೋಟೋಗ್ರಾಫರ್ ಸೇರಿದಂತೆ 11 ಮಂದಿ
ನವದೆಹಲಿ: ಭಾರತದಲ್ಲಿ ಬುಧವಾರ 16,047 ಹೊಸ ಕರೋನವೈರಸ್ ಪ್ರಕರಣಗಳು ಮತ್ತು 54 ಸಾವುಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಇತ್ತೀಚಿನ ಅಂಕಿಅಂಶಗಳು ತಿಳಿಸಿವೆ. ಈ ಸೇರ್ಪಡೆಗಳೊಂದಿಗೆ, ದೇಶದ ಒಟ್ಟಾರೆ ಕೋವಿಡ್ ಅಂಕಿಅಂಶಗ
ನವದೆಹಲಿ: ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆ ( Covishield or Covaxin ) ಪಡೆದ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮುಂಜಾಗ್ರತಾ ಕ್ರಮವಾಗಿ ಬಯೋಲಾಜಿಕಲ್ ಇ ಕಾರ್ಬೆವಾಕ್ಸ್ ( Biological E’s Corbevax ) ಅನ್ನು ಸರ್ಕಾರ ಅನುಮೋದಿಸಿದೆ ಎಂದು ಅಧಿಕೃತ ಮೂ
ಕೆಎನ್ಎನ್ ಡಿಜಿಟಲ್ ಡೆಸ್ಕ್ : ಸೊಲ್ಲಾಪುರ ಜಿಲ್ಲೆಯ ಅಕ್ಕಲ್ಕೋಟ್ ತಾಲೂಕಿನ ಹರ್ನಾ ನದಿ ಪ್ರವಾಹಕ್ಕೆ ಸಿಲುಕಿ, ನದಿಗಳ ಹರಿವಿನಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಪಿತಾಪುರ್ ಮತ್ತು ಅಕಂತಲಾ ಎಂಬ ಎರಡು ಗ್ರಾಮಗಳನ್ನ
ಕೇರಳ: ಮಲಪ್ಪುರಂ ಪ್ರದೇಶದ ವ್ಯಕ್ತಿಯೊಬ್ಬರು ರಸ್ತೆಯ ಗುಂಡಿಗಳ ವಿರುದ್ಧ ಅತ್ಯಂತ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. BIGG BREAKING NEWS: ಭೀಮಾ ನದಿಯಲ್ಲಿ ಕೊಚ್ಚಿ ಹೋದ ಶ್ರೀ ದತ್ತಾತ್ರೇಯ ದೇವರ ಭಕ್ತ; SDRF ಶೋಧ ಕಾರ್ಯ ಶಾಸಕ
ಮಂಡ್ಯ : ಕೆಆರ್ಎಸ್ ಡ್ಯಾಂನಿಂದ ಅಧಿಕ ಪ್ರಮಾಣದ ನೀರು ಬಿಟ್ಟಿರುವ ಹಿನ್ನೆಲೆ ಕಾವೇರಿ ರಭಸವಾಗಿ ಹರಿಯುತ್ತಿದೆ. ಪಶ್ವಿಮ ವಾಹಿನಿಯಲ್ಲಿರುವ ಶ್ರೀರಂಗಪಟ್ಟಣದ ಮಹಾರಾಜರ ಛತ್ರ ಮುಳುಗಡೆಯಾಗಿದೆ. BIGG NEWS : ಮುಂಗಾರು ಋತುವಿನಲ್ಲಿ ʻ
ನವದೆಹಲಿ: ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆ ( Covishield or Covaxin ) ಪಡೆದ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮುಂಜಾಗ್ರತಾ ಕ್ರಮವಾಗಿ ಬಯೋಲಾಜಿಕಲ್ ಇ ಕಾರ್ಬೆವಾಕ್ಸ್ ( Biological E’s Corbevax ) ಅನ್ನು ಸರ್ಕಾರ ಅನುಮೋದಿಸಿದೆ ಎಂದು ಅಧಿಕೃತ ಮೂ
ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರದ ಭೀಮಾ ನದಿಯಲ್ಲಿ ಶ್ರೀ ದತ್ತಾತ್ರೇಯ ದೇವರ ಭಕ್ತನೊಬ್ಬ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. BIGG BREAKING NEWS: ಕೊಡಗಿನ ಹರಪಳ್ಳಿ ಗ್ರಾಮದಲ್ಲಿ ಭೂಕುಸಿತ; ಆತಂಕದಲ್ಲಿ ಜನರು 20 ವ
ನವದೆಹಲಿ: ಭತ್ತ ಬೆಳೆಯುವ ಪ್ರಮುಖ ರಾಜ್ಯಗಳಲ್ಲಿ ಮಳೆಯ ಕೊರತೆಯಿಂದಾಗಿ ಪ್ರಸಕ್ತ ಮುಂಗಾರು ಋತುವಿನಲ್ಲಿ ಆಗಸ್ಟ್ 5 ರವರೆಗೆ ಭತ್ತದ ಬಿತ್ತನೆಯು ಶೇಕಡಾ 13 ರಷ್ಟು ಕಡಿಮೆಯಾಗಿದೆ. ಗೋಧಿ ಉತ್ಪಾದನೆ ಕುಸಿದಿರುವ ಮತ್ತು ಸರ್ಕಾರದ ಸ್
ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಹರಪಳ್ಳಿ ಗ್ರಾಮದಲ್ಲಿ ಭಾರಿ ಮಳೆಯಿಂದ ಭೂಕುಸಿತ ಉಂಟಾಗಿದೆ. BIGG NEWS: ಬಾಗಲಕೋಟೆಯಲ್ಲಿ ವ್ಯಾಪಕ ಮಳೆ; ಕೃಷ್ಣಾ ತೀರದಲ್ಲಿ ಸದ್ಯಕ್ಕಿಲ್ಲ ಭೀತಿ ಹೆಚ್.ಎ.ಸೋಮಯ್ಯ ಅವರ ಮನೆ ಬಳಿ ಕುಸಿದು ಹೋಗಿ
ನವದೆಹಲಿ: ಅನಾರೋಗ್ಯದ ಕಾರಣ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಅವರ ರಾಜಸ್ಥಾನದ ಅಲ್ವಾರ್ ಭೇಟಿಯನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳು ಇಂದು ಖಚಿತಪಡಿಸಿವೆ. ರಾಹುಲ್ ಅವರು ಇಂದು ಅಲ್ವಾರ್ನಲ್ಲಿ ಪಕ್ಷದ ‘ನೇತ್ರತ್ವ
ಬಾಗಲಕೋಟೆ: ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ಹೀಗಾಗಿ ಕೃಷ್ಣಾ ನದಿಗೆ ಹೆಚ್ಚಿದ ನೀರಿನ ಹರಿವು ಹೆಚ್ಚಾಗಿದೆ. ಹಿಪ್ಪರಗಿ ಜಲಾಶಯದಿಂದ 1 ಲಕ್ಷ 14 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡಲಾಗಿದೆ. BIG BREAKING NEWS: ಸಿಲಿಕಾನ್ ಸಿಟಿಯಲ್
ವಿಶ್ವಸಂಸ್ಥೆ: ಬೀಜಿಂಗ್ ಅಧ್ಯಕ್ಷತೆಯಲ್ಲಿ ನಡೆದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಭಾರತ ಚೀನಾವನ್ನು ತರಾಟೆಗೆ ತೆಗೆದುಕೊಂಡಿದೆ. ವಿಶ್ವದ ಅತ್ಯಂತ ಕುಖ್ಯಾತ ಭಯೋತ್ಪಾದಕರನ್ನು ಕಪ್ಪುಪಟ್ಟಿಗೆ ಸೇರಿಸುವ ನಿಜವಾದ
ಬೆಂಗಳೂರು: ಜಲಜೀವನ ಮಿಷನ್ ಯೋಜನೆಯಡಿ ಮನೆ ಮನೆಗೆ ನಲ್ಲಿ ಸಂಪರ್ಕಿಸುವ ಯೋಜನೆಯಡಿ ನಿಗದಿತ ಗುರಿಗಿಂತಲೂ ಹೆಚ್ಚಿನ ಸಾಧನೆ ಮಾಡಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಸಂತಸ ವ್ಯಕ್ತಪಡಿಸಿದ್ದಾರೆ. ಆಗ
ಕೆಎನ್ಎನ್ ಡಿಜಿಟಲ್ ಡೆಸ್ಕ್ : ಇಂಟರ್ನೆಟ್ನಲ್ಲಿ ವೈರಲ್ ವೀಡಿಯೊಗಳಿಗೆ ಯಾವುದೇ ಕೊರತೆಯಿಲ್ಲ. ಪ್ರತಿ ದಿನ, ಯಾವುದೇ ವೀಡಿಯೊವನ್ನು ವಿವಿಧ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಲ್ಲಿ ವೈರಲ್ ಮಾಡುವುದನ್ನು ನಾವು ನೋಡುತ್ತ
ಬೆಂಗಳೂರು:ಐ.ಎ.ಎಸ್ ಐಪಿಎಸ್ ಗಳ ಹೆಸರೇಳಿ ಕೆ.ಎ.ಎಸ್ ಪಾಸ್ ಮಾಡಿಸ್ತೀನಿ ಎಂದು ವಂಚನೆ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. BIGG NEWS: ಚಿಕ್ಕಮಗಳೂರಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ; ಮೂಡಿಗೆರೆಯ ಶಾಲಾ- ಕಾಲೇ
ದಾವಣಗೆರೆ : ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಖಾಸಗಿ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಪರಿಣಾಮ 20ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿರೋ ಘಟನೆ ನಡೆದಿದೆ. BREAKING NEWS: ಹುಬ್ಬಳ್ಳಿಯ
ನವದೆಹಲಿ: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ಚಾರ್ಟರ್ಡ್ ಅಕೌಂಟೆನ್ಸಿ ಫೌಂಡೇಶನ್ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಲಿದೆ. ಪರೀಕ್ಷೆಯಲ್ಲಿ ಕಾಣಿಸಿಕೊಂಡ ಅಭ್ಯರ್ಥಿಗಳು ಸಂಸ್ಥೆಯ ಅಧಿ
ಹುಬ್ಬಳ್ಳಿ: ಆನ್ ಲೈನ್ ಗೇಮ್ ನಲ್ಲಿ 1 ಕೋಟಿ ಗೆದ್ದಿರುವಂತ ವಿಷಯ ತಿಳಿದು, ಆ ಬಾಲಕನನ್ನು ಅಪಹರಿಸಿ, ಪೋಷಕರಿಗೆ ಕರೆ ಮಾಡಿ, ಮಗನನ್ನು ಬಿಡೋದಕ್ಕೆ 1 ಕೋಟಿ ರೂ ಗೆ ಬೇಡಿಕೆ ಇಟ್ಟಿದ್ದಂತ 7 ಮಂದಿ ಅಪಹರಣಕಾರರನ್ನು ಹುಬ್ಬಳ್ಳಿಯ ಬೆಂಡಿಗ
ದಾವಣಗೆರೆ : ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಖಾಸಗಿ ಪಲ್ಟಿಯಾಗಿ 20ಕ್ಕೂ ಹೆಚ್ಚು ಜನರಿಗೆ ಗಾಯಗೊಂಡ ಘಟನೆ ಬೆಳಕಿಗೆ ಬಂದಿದೆ. Funny Video: ಮೇವು ಹಾಕಲು ಬಂದು ಡಾನ್ಸ್ ಮಾಡುತ್ತಿದ್ದವಳ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಮೂಡಿಗೆರೆ ತಾಲೂಕಿನಲ್ಲಿ ಇದರಿಂದಾಗಿ ಇತ್ತೀಚೆಗೆ ಮರ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ್ದರು. ಹೀಗಾಗಿ ಎಚ್ಚೆತ್ತ ಜಿಲ್ಲಾಡಳಿತ ಇಂದು ಶಾಲಾ- ಕಾಲೇಜುಗಳಿಗ
ಬೆಂಗಳೂರು: ಕರಾವಳಿ ಕೊಲೆಗಳು, ಮಳೆ-ನೆರೆ ಚರ್ಚೆಗೆ ಅಧಿವೇಶನ ಕರೆಯಬೇಕೆಂದು ಒತ್ತಾಯಿಸಿದ್ದೇನೆ, ನಿಜ. ಉನ್ನತ ಶಿಕ್ಷಣ ಸಚಿವರಿಗೇಕೆ ಉರಿ? ಉನ್ನತ ಶಿಕ್ಷಣದ ಹುಳುಕು ಹೊರ ಬಂದಾವೆಂಬ ಭಯವೇ? ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅ
ನವದೆಹಲಿ: ಕೋವಿಡ್ ಸೋಂಕಿನ ( Coronavirus ) ಪ್ರಕರಣಗಳ ಸಂಖ್ಯೆ ಮುಂದುವರೆದಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 16,047 ಮಂದಿಗೆ ಕೋವಿಡ್ ಪಾಸಿಟಿವ್ ( Covid19 Positive ) ಎಂಬುದಾಗಿ ದೃಢಪಟ್ಟಿದೆ. BREAKING NEWS: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರ
ಮಧ್ಯಪ್ರದೇಶ: ಮಧ್ಯಪ್ರದೇಶದ ಜಬಲ್ಪುರದ ದೇವಸ್ಥಾನವೊಂದರಲ್ಲಿ ಕಳ್ಳತನವಾಗಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸುಖ ಗ್ರಾಮದ ದೇವಸ್ಥಾನದ ಒಳಗೆ ಅಳವಡಿಸಲಾಗಿರುವ ಸಿಸಿಟಿವಿಯಲ್ಲಿ ಕಳ್ಳತನದ ದೃಶ
ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೂ ಕೋವಿಡ್ ಪಾಸಿಟಿವ್ ( Congress general secretary Priyanka Gandhi Vadra tests positive for Covid19 ) ಎಂಬುದಾಗಿ ದೃಢಪಟ್ಟಿದೆ. ಚಿತ್ರದುರ್ಗ: ‘ಮಾರಿಕಣಿವೆ ಡ್ಯಾಂ’ ಭರ್ತಿಗೆ 3 ಅಡಿ ಮಾತ್ರ ಬ
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿರುವಂತ ವಾಣಿ ವಿಲಾಸ ಸಾಗರ ಅಣೆಕಟ್ಟು ( Vani vilasa Sagara Dam ) ಭರ್ತಿಗೆ ಕ್ಷಣ ಗಣನೆ ಆರಂಭಗೊಂಡಿದೆ. ಡ್ಯಾಂ ಭರ್ತಿಯಾಗೋದಕ್ಕೆ ಕೇವಲ 3 ಅಡಿಗಳು ಮಾತ್ರವೇ ಬಾಕಿ ಇದೆ. ಈ ಮೂಲಕ ಹಲವು ವರ್ಷಗಳ ಬಳ
ಬಿಹಾರ: ಮಾರುಕಟ್ಟೆ ಅಂದ್ರೆ, ಅಲ್ಲಿ ನಮಗೆ ಬೇಕಾದ ತರಕಾರಿ ಹಾಗೂ ದಿನಸಿ ಸಿಗುತ್ತೆ. ಆದ್ರೆ, ಇಲ್ಲೊಂದು ಮಾರುಕಟ್ಟೆಯಲ್ಲಿ ನಿಮಗೆ ಇಚ್ಚಿಸಲಿರುವ ʻವರʼನನ್ನು ಆಯ್ಕೆ ಮಾಡಿಕೊಳ್ಳಬಹುದು. ಹೌದು, ವರನನ್ನು ಖರೀದಿಸುವುದು ಹೇಗೆ? ಈ ವಿ
ಮೂಲ ಕೊಳ್ಳೇಗಾಲದ ವಂಶಪಾರಂಪರಿಕ ಜ್ಯೋತಿಷ್ಯರು ಶ್ರೀ ಚೌಡೇಶ್ವರಿ ದೇವಿ,ರಕ್ತೇಶ್ವರಿ, ಸ್ಮಶಾನಕಾಳಿ, ಅಘೋರಿ ಸ್ಮಶಾನತಾರ ದೇವತೆ, ಕಾಡುದೇವರ ಆರಾಧಕರು, ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಕೊಳ್ಳೇಗಾಲದ ಮಹಾಕಾಳಿ ಮಂತ್ರ ಶಕ್ತ
ತಮಿಳುನಾಡು: 75ನೇ ಸ್ವಾತಂತ್ರ್ಯ ದಿನಾಚರಣೆಗೆ ದೇಶ ಸಜ್ಜಾಗಿದೆ. ಇನ್ನು ಒಂದು ವಾರದಲ್ಲಿ ಆಗಸ್ಟ್ 15 ಬರಲಿದೆ. ಈ ಸಂದರ್ಭದಲ್ಲಿ, ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ರಾಷ್ಟ್ರಧ್ವಜವನ್ನು ಪ್ರೊಫೈಲ್ ಪಿಕ್ಗಳಾಗಿ ಹಾಕುವಂತ
ಬೆಂಗಳೂರು: ಅಗತ್ಯ ಮೂಲಸೌಕರ್ಯದ ಕೊರತೆ ಹಿನ್ನಲೆಯಲ್ಲಿ ರಾಜ್ಯದ ನಾಲ್ಕು ಎಂಜಿನಿಯರಿಂಗ್ ಕಾಲೇಜಗಳಿಗೆ ( Engineering College ) ವಿಟಿಯು ( VTU ) ಬೀಗ ಜಡಿದಿದೆ. ಜೊತೆಗೆ 2022-23ನೇ ಶೈಕ್ಷಣಿಕ ಸಾಲಿನಲ್ಲಿ ಈ ನಾಲ್ಕು ಕಾಲೇಜುಗಳಿಗೆ ವಿದ್ಯಾರ್ಥಿಗಳು
ಮೈಸೂರು: ದಸರಾ ಮಹೋತ್ಸವ 2022ಕ್ಕೆ ದಿನಗಣನೆ ಆರಂಭಗೊಂಡಿದೆ. ಈಗಾಗಲೇ ಅಂಬಾರಿ ಹೊತ್ತು ಜಂಬೂಸವಾರಿಯಲ್ಲಿ ಸಾಗಲಿರುವಂತ ಗಜಪಡೆಗಳ ಪಯಣ ಆರಂಭಗೊಂಡು, ಮೈಸೂರನ್ನು ಬಂದು ತಲುಪಿದೆ. ಮೈಸೂರಿಗೆ ಆಗಮಿಸಿರುವಂತ ದಸರಾ ಗಜಪಡೆಗಳು, ಇಂದು ಅ
ಲಖನೌ(ಉತ್ತರ ಪ್ರದೇಶ): ನೋಯ್ಡಾದ ತನ್ನ ಹೌಸಿಂಗ್ ಸೊಸೈಟಿಯಲ್ಲಿ ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ಮತ್ತು ಹಲ್ಲೆ ನಡೆಸಿದ ಆರೋಪದಲ್ಲಿ ಮಂಗಳವಾರ ಬಂಧಿತರಾಗಿರುವ ಸ್ವಯಂಘೋಷಿತ ಬಿಜೆಪಿ ಮುಖಂಡ ಶ್ರೀಕಾಂತ್ ತ್ಯಾಗಿ ಅವರನ್ನು 14 ದಿನ
ಚಿಕ್ಕಮಗಳೂರು: ರಾಜ್ಯಾಧ್ಯಂತ ಮಳೆ ( Rain ) ಇಂದಿನಿಂದ ಇಳಿಮುಖವಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬೆನ್ನಲ್ಲೇ ಮಳೆಯಿಂದಾಗಿ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಮನೆಯ ಮೇಲೆ ಮರ ಬಿದ್ದು ಇಬ್ಬರು ಮಹಿಳೆಯರು ಸ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಒಂದು ವೇಳೆ ನಿಮಗೇನಾದರೂ ನಿಮ್ಮ ಮಾತನ್ನು ಕೇಳುವಂತೆ ಆಗಬೇಕು ಜನ ಆಕರ್ಷಣೆ ಆಗಬೇಕು, ಸ
ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್
ಜಮ್ಶೆಡ್ಪುರ(ಜಾರ್ಖಾಂಡ್): 15 ವರ್ಷದ ಯುವತಿಯೊಬ್ಬಳು ತನ್ನ 37 ವರ್ಷದ ಗೆಳೆಯನೊಂದಿಗೆ ಓಡಿ ಹೋಗಿ ಮದುವೆಯಾಗಲು ಯತ್ನಿಸಿದ್ದಾಳೆ. ಈ ವೇಳೆ ಅವರನ್ನು ತಡೆಯಲು ಬಂದ ಪೋಷಕರನ್ನು ಸುತ್ತಿಗೆ ಮತ್ತು ಪ್ರೆಶರ್ ಕುಕ್ಕರ್ನಿಂದ ಕೊಂದ ಘ
ಕಲಬುರ್ಗಿ: ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ( Mallikarjun Kharge ) ಅವರಿಗೂ ಇದೀಗ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ. Job Alert: ‘ಭಾರತೀಯ ಗಡಿ ಭದ್ರತಾ ಪಡೆ’ಯಲ್ಲಿ ಖಾಲಿ ಇರುವ 323 ಹುದ್ದೆಗೆ ನೇಮಕಕ್ಕೆ ಅ
ಭೋಪಾಲ್: ಮಧ್ಯಪ್ರದೇಶದ ಇಂದೋರ್ನಲ್ಲಿ ಮಂಗಳವಾರ ಸುರಿದ ಭಾರೀ ಮಳೆಗೆ ಜನರು ತತ್ತರಿಸಿದ್ದಾರೆ. ರಸ್ತೆಗಳೆಲ್ಲಾ ನದಿಗಳಂತೆ ಪರಿವರ್ತನೆಯಾಗಿವೆ. ಮಳೆ ನೀರು ರಭಸವಾಗಿ ರಸ್ತೆಗಳ ಮೇಲೆ ಹರಿಯುತ್ತಿದೆ. ಇದರಿಂದಾಗಿ ಒಂದು ಜಾಗದಿಂ
ನವದೆಹಲಿ: ಹೊಸ ಎಲೆಕ್ಟ್ರಾನಿಕ್ ಉಪಕರಣಗಳನ್ನು ಕೊಂಡಾಗಲೆಲ್ಲಾ ಅದಕ್ಕೆ ಹೊಂದಿಕೊಳ್ಳುವ ಚಾರ್ಜರ್ ಖರೀದಿಸಬೇಕಾದ ಅನಿವಾರ್ಯತೆಯನ್ನು ತಡೆಯುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರದಿಂದ ಮಹತ್ವದ ಹೆಜ್ಜೆ ಇರಿಸಲಾಗುತ್ತಿದೆ. ಇನ್ಮ
ಬೆಂಗಳೂರು: ರಾಜ್ಯ ಸರ್ಕಾರದಿಂದ ಮುಂಬರುವಂತ ಬಿಬಿಎಂಪಿ ಚುನಾವಣೆ ( BBMP Election ) ಹಿನ್ನಲೆಯಲ್ಲಿ, ಬಿಬಿಎಂಪಿಯ ವಾರ್ಡ್ ಮೀಸಲಾತಿಯ ಕರಡು ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇಂದು ಈ ಮೀಸಲಾತಿ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕೊನೆಯ ದಿ
ನವದೆಹಲಿ: ಉದ್ಯೋಗಿ ಮರಣ ಹೊಂದಿದ ನಂತ್ರ ಅವರ ಕುಟುಂಬದ ಓರ್ವ ಸದಸ್ಯನಿಗೆ ಅನುಕಂಪದ ಆಧಾರದಲ್ಲಿ ( Compassionate employment ) ನೀಡುವ ಉದ್ಯೋಗ ಸ್ಥಾಪಿತವಾದ ಹಕ್ಕಲ್ಲ. ಈ ರೀತಿಯ ಉದ್ಯೋಗ ಪಡೆದವರಿಂದ ಕರ್ತವ್ಯ ಲೋಪಗಳಾದರೇ, ಅವರಿಗೆ ನೀಡಲಾದ ಹುದ್
ಕೋಲ್ಕತ್ತಾ: ಬಂಗಾಳಿ ನಟ ಸೈಬಲ್ ಭಟ್ಟಾಚಾರ್ಯ(Saibal Bhattacharya) ಅವರು ಪಶ್ಚಿಮ ಬಂಗಾಳದ ಕಸ್ಬಾದಲ್ಲಿರುವ ತಮ್ಮ ನಿವಾಸದಲ್ಲಿ ಸೋಮವಾರ ರಾತ್ರಿ ತಮ್ಮ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಭ
ನವದೆಹಲಿ: ಕೇಂದ್ರ ಸರ್ಕಾರದಿಂದ ಮತದಾರರ ಗುರುತಿನ ಚೀಟಿಗೆ ( Voter ID ) ಆಧಾರ್ ಸಂಖ್ಯೆ ( Aadhar Card Number ) ಜೋಡಣೆ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈಗಾಗಲೇ ಈ ಪ್ರಕ್ರಿಯೆ ಆರಂಭಗೊಂಡಿದ್ದು, ನೀವು ವೋಟರ್ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್
ಮಂತ್ರಾಲಯ: ಕರ್ನಾಟಕ ರಾಜ್ಯದ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಅಯೋಧ್ಯೆಯಲ್ಲಿ ( Ayodya ) ಕರ್ನಾಟಕ ಛತ್ರ ನಿರ್ಮಾಣಕ್ಕೆ ಸ್ಥಳಾವಕಾಶ ನೀಡುವಂತೆ ಉತ್ತರಪ್ರದೇಶ ರಾಜ್ಯದೊಂದಿಗೆ ಪತ್ರ ವ್ಯವಹಾರ ನಡೆಸಲಾಗುತ್ತಿದೆ. ಇನ್ನು ಕೆಲವೇ ದಿ
ನವದೆಹಲಿ: ಕೆಲ ದಿನಗಳ ಹಿಂದೆ ಮುಕ್ತಾಯಗೊಂಡ ಸಂಸತ್ತಿನ ಮುಂಗಾರು ಅಧಿವೇಶನವೇ ಹಳೆಯ ಸಂಸತ್ ಭವದನಲ್ಲಿ ( Parliament Bhavan ) ನಡೆದಂತ ಕೊನೆಯ ಕಲಾಪವಾಗಿ, ಹಳೆಯ ಸಂಸತ್ ಭವನ ಇತಿಹಾಸದ ಪುಟ ಸೇರಲಿದೆ ಎನ್ನಲಾಗುತ್ತಿದೆ. ಮುಂದಿನ ಚಳಿಗಾಲದ ಕಲಾ
ಕೆಎನ್ಎನ್ಡಿಜಿಟಲ್ ಡೆಸ್ಕ್ : ಮೆಟಾ ಸಂಸ್ಥಾಪಕ ಮತ್ತು ಸಿಇಒ ಮಾರ್ಕ್ ಜುಕರ್ಬರ್ಗ್ ಮಂಗಳವಾರ ವಾಟ್ಸಾಪ್ನಲ್ಲಿ ( WhatsApp ) ಮೂರು ಪ್ರಮುಖ ಗೌಪ್ಯತಾ ವೈಶಿಷ್ಟ್ಯಗಳನ್ನ ಪ್ರಕಟಿಸಿದ್ದು, ಬಳಕೆದಾರರಿಗೆ ಅವರ ಸಂಭಾಷಣೆಗಳ ಮೇಲೆ ಹೆ
ನವದೆಹಲಿ: ಭಾರ್ತಿ ಏರ್ಟೆಲ್ ( Bharti Airtel ) ಈ ವರ್ಷದ ಆಗಸ್ಟ್ನಲ್ಲಿ 5 ಜಿ ಸೇವೆಗಳನ್ನು ( 5G services ) ಪ್ರಾರಂಭಿಸಲಿದೆ ಎಂದು ಅದರ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೋಪಾಲ್ ವಿಠಲ್ ( Managing Director and Chief Executive Officer Gopal Vittal
ಬೆಂಗಳೂರು: ಕೆಲ ದಿನಗಳಿಂದ ಸುರಿಯುತ್ತಿರುವಂತ ಭಾರೀ ಮಳೆಯ ( Heavy Rain ) ಆರ್ಭಟ, ಇಂದಿನಿಂದ ಕಡಿಮೆಯಾಗಲಿದೆ. ರಾಜ್ಯದಲ್ಲಿ ಇಂದಿನಿಂದ ಮುಂದಿನ ಭಾನುವಾರದವರೆಗೆ ಅತಿ ಭಾರಿ ಮಳೆಯ ಸಾಧ್ಯತೆಗಳಿಲ್ಲ ಎಂಬುದಾಗಿ ಹವಾಮಾನ ಇಲಾಖೆ ( Weather department
ನವದೆಹಲಿ: ಉದ್ಯೋಗಿ ಮರಣ ಹೊಂದಿದ ನಂತ್ರ ಅವರ ಕುಟುಂಬದ ಓರ್ವ ಸದಸ್ಯನಿಗೆ ಅನುಕಂಪದ ಆಧಾರದಲ್ಲಿ ( Compassionate employment ) ನೀಡುವ ಉದ್ಯೋಗ ಸ್ಥಾಪಿತವಾದ ಹಕ್ಕಲ್ಲ. ಈ ರೀತಿಯ ಉದ್ಯೋಗ ಪಡೆದವರಿಂದ ಕರ್ತವ್ಯ ಲೋಪಗಳಾದರೇ, ಅವರಿಗೆ ನೀಡಲಾದ ಹುದ್
ಕೆಎನ್ಎನ್ ಡಿಜಿಟಲ್ ಡೆಸ್ಕ್ : ಪ್ರಪಂಚದಾದ್ಯಂತದ ವಿವಾಹ ಸಂಪ್ರದಾಯಗಳು ತಮ್ಮದೇ ಆದ ವಿಶಿಷ್ಟ ಆಚರಣೆಗಳನ್ನು ಹೊಂದಿವೆ. ಈಗ, ನೇಪಾಳದಿಂದ ಅಂತಹ ಒಂದು ಆಚರಣೆಯ ವೀಡಿಯೊ ಇಂಟರ್ನೆಟ್ನಲ್ಲಿ ವೈರಲ್ ಆಗುತ್ತಿದೆ. ಇನ್ಸ್ಟಾಗ
ಪಟ್ನಾ: ಬಿಹಾರದಲ್ಲಿ ಬಿಜೆಪಿ- ಜೆಡಿಯು ಮೈತ್ರಿ ಮುರಿದು ಬಿದ್ದಿದೆ. ಈ ಬಳಿಕ ಮತ್ತೆ ಮಹಾಘಟಬಂಧನ್-2 ಸರ್ಕಾರ ರಚನೆಗೆ ಕ್ಷಣಗಣನೆ ಆರಂಭಗೊಂಡಿದೆ. ಬಿಜೆಪಿಗೆ 9 ವರ್ಷದಲ್ಲಿ 2 ಬಾರಿ ಶಾಕ್ ನೀಡಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್, ಎನ
ಬೆಂಗಳೂರು: ಪ್ರೇಮಿಸಲು ನಿರಾಕರಿಸಿದಳು ಎನ್ನುವ ಕಾರಣಕ್ಕೆ ಯುವತಿಯೊಬ್ಬಳ ಮೇಲೆ ಆ್ಯಸಿಡ್ ಎರಚಿದಂತ ಆರೋಪಿ ನಾಗೇಶ್ ವಿರುದ್ಧ, ಇದೀಗ ಪೊಲೀಸರು ನ್ಯಾಯಾಲಯಕ್ಕೆ 754 ಪುಟಗಳ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. BIG NEWS: ಇಂದು ಬಿಹಾರ
ಪಟ್ನಾ: ಬಿಹಾರದಲ್ಲಿ ಬಿಜೆಪಿ- ಜೆಡಿಯು ಮೈತ್ರಿ ಮುರಿದು ಬಿದ್ದಿದೆ. ಈ ಬಳಿಕ ಮತ್ತೆ ಮಹಾಘಟಬಂಧನ್-2 ಸರ್ಕಾರ ರಚನೆಗೆ ಕ್ಷಣಗಣನೆ ಆರಂಭಗೊಂಡಿದೆ. ಬಿಜೆಪಿಗೆ 9 ವರ್ಷದಲ್ಲಿ 2 ಬಾರಿ ಶಾಕ್ ನೀಡಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್, ಎನ
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನೀಗಿಸಲು 15 ಸಾವಿರ ಶಿಕ್ಷಕರ ನೇಮಕಾತಿಗೆ ( Teacher Recruitment ) ಕಳೆದ ಮೇನಲ್ಲಿ ನಡೆಸಲಾಗಿದ್ದ ಸಿಇಟಿ ಫಲಿತಾಂಶವನ್ನು ( CET Results ), ಆಗಸ್ಟ್ ಅಂತ್ಯದೊಳಗೆ ಪ್ರಕಟಿಸಲಾಗುವುದು ಎಂಬುದಾಗಿ ಪ
ಕೆಎನ್ಎನ್ಡಿಜಿಟಲ್ ಡೆಸ್ಕ್ : ಭಾರೀ ಬಿರುಗಾಳಿಗೆ ಸುಮಾರು 200 ವರ್ಷಗಳಷ್ಟು ಹಳೆಯ ಬೃಹತ್ ಅರಳಿ ಮರ ನೆಲಕ್ಕುರಿಳಿದ್ದು, ಮರವನ್ನ ಪರಿಶೀಲಿಸಲು ಹೋದ ಸ್ಥಳೀಯರು ಆಶ್ಚರ್ಯಚಕಿತರಾಗಿದ್ದಾರೆ. ಯಾಕಂದ್ರೆ, ಆ ಮರದ ಬೇರುಗಳ ಕೆಳಗೆ 5
ನವದೆಹಲಿ : ತನ್ನ ಪತ್ನಿಯನ್ನ ಕೊಲೆ ಮಾಡಿದ ಆರೋಪ ಹೊತ್ತಿರುವ ವ್ಯಕ್ತಿಯನ್ನ ಖುಲಾಸೆಗೊಳಿಸಿರುವುದನ್ನ ಸುಪ್ರೀಂಕೋರ್ಟ್ ಎತ್ತಿಹಿಡಿದಿದ್ದು, ನ್ಯಾಯಾಲಯವು ತೆಗೆದುಕೊಂಡಿರುವ ನಿಲುವು ತಪ್ಪೆಂದು ತೋರದ ಹೊರತು ಬಿಡುಗಡೆ ನಿರ್
ಶಿವಮೊಗ್ಗ: ಜಿಲ್ಲೆಯಲ್ಲಿ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ಮನೆಯ ಗೋಡೆಯೊಂದು ಕುಸಿದು ಬಿದ್ದ ಪರಿಣಾಮ ಮನೆಯಲ್ಲಿದ್ದಂತ ನಾಲ್ವರು ಗಾಯಗೊಂಡಿರುವಂತ ಘಟನೆ, ಶಿವಮೊಗ್ಗ ತಾಲೂಕಿನ ಆಗಸವಳ್ಳಿ ಸಮೀಪದ ಗೌಳಿ ನಗರದಲ್ಲಿ ನಡೆದ