ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 15 ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಮೇ 4 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಅಭ್ಯರ್ಥಿಗಳ Read more... The post ಗ್ರಾಮ ಆಡಳಿತಾಧಿಕಾರಿ ಹುದ್ದೆ ಅರ್
ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳ ತಂಡ ಬಂಧಿಸಿದೆ. ರೇವಣ್ಣ ಅವರ ಜಾಮೀನು ಅರ್ಜಿಯನ್ನು ಬೆಂಗಳೂರಿನ Read more... The post BIG NEWS: ಹೆಚ್.ಡಿ. ರೇವಣ್
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಹಣ ಹಂಚಿಕೆ ಮಾಡುತ್ತಿದ್ದ ಆರೋಪದ ಮೇಲೆ ಗೋಕಾಕ್ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಐವರನ್ನು ಹಿಡಿದ ಬಿಜೆಪಿ ಕಾರ್ಯಕರ್ತರು ಪೊಲೀಸರಿಗೆ Read more... The post ಕಾಂಗ್ರೆಸ್
ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಫೋಟೋ ಇರುವ ಒಳ ಉಡುಪನ್ನು ಯುವತಿಯೊಬ್ಬಳು ಧರಿಸಿದ್ದು, ಅಸಭ್ಯ ನೃತ್ಯ ಮಾಡಿ ಮೋದಿ ಮತ್ತು Read more... The post ಮೋದಿ, ನಿತೀಶ್ ಫೋಟೋ ಇರುವ ಒಳ ಉಡುಪು ಧರ
ನವದೆಹಲಿ: ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ ಅರವಿಂದರ್ ಸಿಂಗ್ ಲವ್ಲಿ ಶನಿವಾರ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದಾರೆ. ಬಿಜೆಪಿ ಪ್ರಧಾನ ಕಚೇರಿಯಲ್ಲಿ Read more... The post ಎಲೆಕ್ಷನ್ ಹೊತ್
ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳ ತಂಡ ಬಂಧಿಸಿದೆ. ರೇವಣ್ಣ ಜಾಮೀನು ಅರ್ಜಿಯನ್ನು ಬೆಂಗಳೂರು ಜನಪ್ರತಿನಿಧಿಗಳ Read more... The post BIG BREAKING: ಮಹಿ
ಬೆಂಗಳೂರು: ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಕೋರ್ಟ್ ನಿಂದ ರಿಲೀಫ್ ಸಿಕ್ಕಿಲ್ಲ. ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಕೋರ್ಟ್ Read more... The post BREAKING: ಜಾಮೀನು ಅರ್ಜಿ ವ
ಸಾಮಾಜಿಕ ಜಾಲತಾಣ ಮೂಲಕ ಖ್ಯಾತಿ ಗಳಿಸಿದ ದೆಹಲಿಯ ಹೊರಭಾಗದಲ್ಲಿ ವಡಾಪಾವ್ ಮಾರುತ್ತಿದ್ದ ಯುವತಿಯನ್ನು ಬಂಧಿಸಿಲ್ಲ ಮತ್ತು ಯಾವುದೇ ಕೇಸ್ ದಾಖಲಿಸಿಲ್ಲ ಎಂದು ದೆಹಲಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ವಡಾ ಪಾವ್ Read more... The post ‘ವಡಾ
ತಮಿಳುನಾಡಿನ ಉಪ್ಪಿಲಿಪಾಳ್ಯಂನಲ್ಲಿ ಪೊಲೀಸ್ ಇಲಾಖೆಯಿಂದ ನಡೆಸುತ್ತಿರುವ ಸಮುದಾಯ ಭವನದಲ್ಲಿ ಮಾಂಸಾಹಾರಿ ಅಡುಗೆ ಮಾಡಬಾರದು ಎಂಬ ಅಲಿಖಿತ ನಿಯಮವನ್ನು ಕೊಯಮತ್ತೂರು ನಗರ ಪೊಲೀಸರು ತೆಗೆದುಹಾಕಿದ್ದು ತಾರತಮ್ಯ ಪದ್ಧತಿಯನ
ಮೈಸೂರು: ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಲ್ಲಿ ಕಿಡ್ನ್ಯಾಪ್ ಆಗಿದ್ದ ಸಂತ್ರಸ್ತ ಮಹಿಳೆಯನ್ನು ಎಸ್ ಐಟಿ ಅಧಿಕಾರಿಗಳು ರಕ್ಷಿಸಿದ್ದಾರೆ. ಮೈಸ
ನೇಪಾಳ ಶೀಘ್ರದಲ್ಲೇ ಭಾರತದ ಗಡಿ ಪ್ರದೇಶಗಳಾದ ಲಿಪುಲೇಖ್, ಲಿಂಪಿಯಾಧುರಾ ಮತ್ತು ಕಾಲಾಪಾನಿ ತೋರಿಸುವ ನಕ್ಷೆಯೊಂದಿಗೆ ಹೊಸ 100 ರೂ. ಕರೆನ್ಸಿ ನೋಟು ಮುದ್ರಣವನ್ನು ಪ್ರಕಟಿಸಿದೆ. ಪ್ರಧಾನಿ ಪುಷ್ಪಕಮಲ್ ದಹಾಲ್ Read more... The post BIG NEWS: ಭಾರತದ
ರಾಯಚೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ, ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ.ರೇವಣ್ಣಗೆ ಎಸ್ ಐಟಿ ಮುಂದೆ ಹಾಜರಾಗಲು ಇಂದು ಸಂಜೆ 5:30ರ ಡೆಡ್ Read more... The post ಸಂಜೆ 5:30ರೊಳಗೆ ರೇವಣ್ಣ ವಿಚಾರಣೆಗೆ ಹ
ಹುಬ್ಬಳ್ಳಿ: ರಾಜ್ಯದಲ್ಲಿ ಕೇರಳ ಮಾದರಿಯಲ್ಲಿ ಲವ್ ಜಿಹಾದ್ ನಡೆಯುತ್ತಿದೆ. ಹಿಂದೂ ಹೆಣ್ಣುಮಕ್ಕಳ ಕುಟುಂಬದಲ್ಲಿ ಆತಂಕವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಬಿ
ಶ್ರೀನಿಧಿ ಬೆಂಗಳೂರು ನಿರ್ದೇಶನದ ದೀಕ್ಷಿತ್ ಶೆಟ್ಟಿ ಅಭಿನಯದ ಬ್ಲಿಂಕ್ ಚಿತ್ರ ಅಂದುಕೊಂಡಂತೆ ಸೂಪರ್ ಡೂಪರ್ ಹಿಟ್ ಆಗಿತ್ತು ಇದೀಗ 50 ದಿನಗಳನ್ನು ಪೂರೈಸುವ ಮೂಲಕ ತನ್ನ ನಾಗಲೋಟವನ್ನು ಮುಂದುವರಿಸಿದೆ Read more... The post 50 ದಿನ ಪೂರೈಸಿದ
ಪ್ರಕಾಶ್ ಗೌಡ ನಿರ್ದೇಶಿಸಿರುವ ಆರ್ ಕೋಟೆಕ ಎಂಬ ನೈಜ್ಯ ಘಟನಾಧಾರಿತ ಚಿತ್ರ ಕಿರು ಚಿತ್ರ ಇದು ಜಾಣಕಾರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ ಜಾನಕರ್ ಮ್ಯೂಸಿಕ್ ಈ Read more... The post ‘ಕಾರ್ಕೋಟಕ’ ಕಿರುಚಿತ್ರ ರಿಲೀಸ
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ಯುವ ಘಟಕದ ಅಧ್ಯಕ್ಷ, ನಿಖಿಲ್ ಕುಮಾರಸ್ವಾಮಿ, ವಿಷಯ ಕೇಳಿ ನನಗೂ ತುಂಬಾ Read more... The post ಅಜ್ಜಿ, ತಾತ ತುಂಬಾ
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 7ರ ನಂತರ ಈ ಪ್ರಕರಣ ಎಲ್ಲಿಗೆ ಹೋಗುತ್ತೆ ಎಂದು ಎಲ್ಲರಿಗೂ ಗೊತ್ತು ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ Read more... The post BIG NEWS: ಮೇ 7 ರವರೆಗೆ ಯಾಕೆ ಕಾಯ
ದೇಶಾದ್ಯಂತ ಲೋಕಸಭಾ ಚುನಾವಣಾ ಕಾವು ಜೋರಾಗಿದ್ದು ಪ್ರಚಾರದ ವೇಳೆ ಅನೇಕ ವಿಶೇಷ ಆಸಕ್ತಿದಾಯಕ ಮತ್ತು ಮೋಜಿನ ಸಂಗತಿಗಳು ಕಾಣಸಿಗುತ್ತವೆ. ಇಂತಹ ಸಂಗತಿಗಳ ಪೈಕಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ Read more... The post ಚುನಾವಣಾ ಪ್ರಚಾರ
ಕಿರುತೆರೆ ಮತ್ತು ಬೆಳ್ಳಿ ತೆರೆಯಲ್ಲಿ ಸಾಕಷ್ಟು ಹೆಸರು ಮಾಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಪ್ಪಟ ಅಭಿಮಾನಿ ನಟಿ ಅನುಷಾ ರೈ ಇಂದು ತಮ್ಮ 27ನೇ ಹುಟ್ಟು ಹಬ್ಬದ Read more... The post ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟಿ ಅನುಷಾ ರೈ first ap
ಈ ಬಾರಿ ಐಪಿಎಲ್ ನಲ್ಲಿ ಪ್ರತಿ ತಂಡಗಳಿಂದ ರನ್ ಹೊಳೆ ಹರಿಯುತ್ತಿದ್ದು, ಇದರ ಜೊತೆಗೆ ಬೌಲರ್ಗಳು ಸಹ ಮೂರು ನಾಲ್ಕು ವಿಕೆಟ್ ಕಬಳಿಸುವ ಮೂಲಕ ಗಮನ ಸೆಳೆಯುತ್ತಿದ್ದಾರೆ. ಮುಂಬೈ Read more... The post ಈ ಬಾರಿ ಐಪಿಎಲ್ ನಲ್ಲಿ ಅತಿ ಹೆಚ್ಚು ವಿಕೆಟ
ಕಲಬುರ್ಗಿ: ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಾಯಕರು ಯಾಕೆ ಮಾತನಾಡಬೇಕು? ಪ್ರಜ್ವಲ್ ನಮ್ಮ ಕುಟುಂಬಕ್ಕೆ ಸೇರಿದವನು ಆತನ ಬಗ್ಗೆ ಬಿಜೆಪಿಯವರು ಯಾಕೆ ಮಾತನಾಡಬೇಕು ಎಂದು ಮಾಜಿ ಸಿಎಂ Read more... The post ಮೇ 7ರ ಬಳಿಕ ಈ ಪ್ರಕರಣ ಎ
ಮಂಗಳೂರು: ಮಂಗಳೂರು ಏರ್ ಪೋರ್ಟ್ ಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಮಂಗಳೂರು ವಿಮನ ನಿಲ್ದಾಣ ಕಚೇರಿಗೆ ಉಗ್ರರ ಹೆಸರಲ್ಲಿ ಇ-ಮೇಲ್ ಸಂದೇಶ ಬಂದಿದ್ದು, ವಿಮಾನ ನಿಲ್ದಾಣದ ಆವರಣದಲ್ಲಿ ಸ್ಫೋಟಕಗಳನ್ನು Read more... The post BIG NEWS: ಮಂಗಳೂರು ಏರ್ ಪ
ನವದೆಹಲಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದು, ಸಂತ್ರಸ್ತೆಯರಿಗೆ ರಕ್ಷಣೆ ನೀಡುವಂತೆ ಸೂಚಿಸಿದ್ದಾರೆ. ಪ್
ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಎಸ್ ಐಟಿ ಅಧಿಕಾರಿಗಳ ತಂಡ ಹಾಸನ ಜಿಲ್ಲೆಯ ಹೊಳೆನರಸಿಪುರದಲ್ಲಿರುವ ಶಾಸಕ ಹೆಚ್.ಡಿ.ರೇವಣ್ಣ Read more... The
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ ಆರೋಪ ಹಾಗೂ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣ ಸಂಬಂಧ ಶಾಸಕ ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಮತ್ತೆ ಮುಂದೂಡಿದೆ. ಬಂಧನ Read more... The post BIG NEWS: ರೇವಣ್
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳು ಇನ್ನಷ್ಟು ಅಶ್ಲೀಲ ವಿಡಿಯೋ, ಫೋಟೋಗಳನ್ನು ವೈರಲ್ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಮಹಿಲಾ ಅಧಿಕಾರಿಗಳನ್ನೇ ಟಾರ್ಗೆಟ್ ಮ
ದೇವನಹಳ್ಳಿ: ಕುರುಕ್ಷೇತ್ರ ನಾಟಕ ಪ್ರದರ್ಶನದ ವೇಳೆ ವೇದಿಕೆ ಮೇಲೆ ಏಕಾಏಕಿ ಕುಸಿದು ಬಿದ್ದ ಕಲಾವಿದರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ದೇವನಹಳ್ಳಿಯಲ್ಲಿ ನಡೆದಿದೆ. ಎನ್.ಮುನಿಕೆಂಪಣ್ಣ (72) ಮ
ತೆಲುಗು, ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಗಳಿಸಿರುವ ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಕೃಷ್ಣನ್ ಇಂದು ತಮ್ಮ 41ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 1999 Read more... The post 41ನೇ ವಸಂತಕ್ಕೆ ಕಾಲಿಟ್ಟ ನಟ
ನಿನ್ನೆ ನಡೆದ ಐಪಿಎಲ್ ನ 51ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಮುಂಬೈ ಇಂಡಿಯನ್ಸ್ ಎದುರು 24 ರನ್ ಗಳಿಂದ ಭರ್ಜರಿ ಜಯ ಸಾಧಿಸಿದೆ. ತನ್ನ ಓಂ Read more... The post ಐಪಿಎಲ್ 2024; ಇಂದು RCB ಮತ್ತು ಗುಜರಾತ್ ಟೈಟನ್ಸ್ ಕಾದಾಟ first appeared on Kannada Dunia
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣಗೆ ರೆಡ್ ಕಾರ್ನರ್ ನೋಟೀಸ್ ನೀಡಲು ಎಸ್ ಐಟಿ ಸಿದ್ಧತೆ ನಡೆಸಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ Read more... The post BREAKING NEWS: ಪ್
ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಹೆಸರು ಸೇರ್ಪಡೆಗೆ ಅವಕಾಶ ಕಲ್ಪಿಸಲಾಗಿದೆ. ದಿನಾಂಕ 06.05.2024 ರ ಸಂಜೆ 5-30 ಗಂಟೆಯವರೆಗೆ Read more... The post BIG NEWS: ಪರಿಷತ್ ಚ
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ ಐಟಿ ಅಧಿಕಾರಿಗಳು ಹಾಸನದಲ್ಲಿರುವ ಪ್ರಜ್ವಲ್ ರೇವಣ್ಣ ಸರ್ಕಾರಿ ನಿವಾಸಕ್ಕೆ ಬೀಗ ಹಾಕಿದ್ದಾರೆ. ಸಂಸದರ Read more... The post
ಬೆಳಗಾವಿ: ಕಾಂಗ್ರೆಸ್ ಸರ್ಕಾರ ಕೇವಲ ಒಂದು ರೂಪಾಯಿಗೆ ಜಮೀನು ನೀಡಿದ್ದರಿಂದ ಕೆಎಲ್ಇ ಆಸ್ಪತ್ರೆ ಮತ್ತು ವಿಶ್ವವಿದ್ಯಾಲಯ ಬೆಳೆದಿದೆ ಎಂಬ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಯನ್ನು ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ Read more...
ಭೋಪಾಲ್: ವೈವಾಹಿಕ ಅತ್ಯಾಚಾರವು ಐಪಿಸಿ ಅಡಿಯಲ್ಲಿ ಅಪರಾಧವಲ್ಲ ಎಂದು ಗಮನಿಸಿದ ಮಧ್ಯಪ್ರದೇಶ ಹೈಕೋರ್ಟ್, ಪತ್ನಿಯೊಂದಿಗಿನ ಅಸ್ವಾಭಾವಿಕ ಲೈಂಗಿಕತೆಯು ಅತ್ಯಾಚಾರವಲ್ಲ ಮತ್ತು ಅಂತಹ ಪ್ರಕರಣಗಳಲ್ಲಿ ಆಕೆಯ ಒಪ್ಪಿಗೆ ಅಪ್ರಸ್ತು
ನವದೆಹಲಿ: ಉತ್ತರ ಪ್ರದೇಶದ ಅಲೀಗಢ ಮುಸ್ಲಿಂ ವಿಶ್ವವಿದ್ಯಾಲಯದ ಆವರಣದಲ್ಲಿ ಕಳೆದ ವರ್ಷ ಬೀದಿ ನಾಯಿಗಳ ದಾಳಿಯಿಂದ 65 ವರ್ಷದ ವೃದ್ಧರೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಿಕೆಯ ಅಧಿಕಾರಿಗಳ ನಿರ್ಲಕ್ಷವೇ Read more... The pos
ಮಂಡ್ಯ: ಪ್ರಜ್ವಲ್ ರೇವಣ್ಣನ ಮುಂದೆ ಉಮೇಶ್ ರೆಡ್ಡಿ ಕೂಡ ಶೂನ್ಯ ಎಂದು ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ವಾಗ್ದಾಳಿ ನಡೆಸಿದ್ದಾರೆ. ಪ್ರಜ್ವಲ್ ಇಷ್ಟೆಲ್ಲ ಮಾಡುತ್ತಿದ್ದರೂ ಅವರ ಅಪ್ಪ, ಅಮ್ಮ Read more... The post ಪ್ರಜ್ವಲ್ ರೇವಣ್ಣನ ಮುಂದ
ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಇಷ್ಟಪಡುವ ತಿಂಡಿಗಳಲ್ಲಿ ಚಾಕೊಲೇಟ್ ಕೂಡ ಒಂದು. ಚಾಕೊಲೇಟ್ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಅದರಲ್ಲಿರುವ ಉತ್ಕರ್ಷಣ ನಿರೋಧಕಗಳು ಒತ್ತಡವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಹ
ವಿಮಾನದ ಶೌಚಾಲಯದಲ್ಲಿ ಕ್ಯಾಮೆರಾ ಅಳವಡಿಸಿ ಹುಡುಗಿಯರ ವಿಡಿಯೋ ಸೆರೆಹಿಡಿಯುತ್ತಿದ್ದ ಆಘಾತಕಾರಿ ಘಟನೆ ಅಮೆರಿಕನ್ ಏರ್ಲೈನ್ಸ್ ನಲ್ಲಿ ನಡೆದಿದೆ. ಫ್ಲೈಟ್ ಅಟೆಂಡೆಂಟ್ ಇಂತಹ ಕೃತ್ಯವೆಸಗಿದ್ದು ವರ್ಜೀನಿಯಾದಲ್ಲಿ ಫೆಡರಲ್ ಏಜ
ಸೋಂಪು ಬಹಳ ಆರೋಗ್ಯ ಪ್ರಯೋಜನಗಳುಳ್ಳ ಮಸಾಲೆ ಪದಾರ್ಥ. ಇದನ್ನು ನಾವು ಆಹಾರದ ರೂಪದಲ್ಲಿ ಬಳಸುತ್ತೇವೆ. ಆದರೆ ಇದು ಮುಖದ ಸೌಂದರ್ಯವನ್ನು ಹೆಚ್ಚಿಸಬಲ್ಲದು. ಮೊಡವೆಗಳನ್ನು ನಿವಾರಿಸುವಲ್ಲಿ ಪ್ರಯೋಜನಕಾರಿಯಾಗಿದೆ. ಒಂದು ಸೋಂಪನ್
ಇಷ್ಟದ ಸಂಗಾತಿಗೆ ಪ್ರೀತಿಯನ್ನು ವ್ಯಕ್ತಪಡಿಸಲು ಹಲವು ಮಾರ್ಗಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಯುವ ಜೋಡಿಯಿಂದ ಹಿಡಿದು ವೃದ್ಧರೂ ಸಹ ತನ್ನ ಇನಿಯ/ ನಲ್ಲೆಗೆ ವಿಶೇಷ ದಿನದಂದು, ಹೂ, ವಿಶೇಷ ಪತ್ರ, Read more... The post Video | ಪತ್ನಿ ಹುಟ್ಟು
ದೈಹಿಕ ಚಟುವಟಿಕೆಗಳು ಕಡಿಮೆಯಾದಷ್ಟೂ ಆರೋಗ್ಯ ಸಮಸ್ಯೆ ಹೆಚ್ಚಾಗುತ್ತದೆ. ಇದು ನಮ್ಮ ಆಯಸ್ಸನ್ನು ಕಡಿಮೆ ಮಾಡುವಂತಹ ದುರಭ್ಯಾಸ. ಅಷ್ಟೇ ಅಲ್ಲ ದೈಹಿಕ ನಿಷ್ಕ್ರಿಯತೆ ಬುದ್ಧಿಮಾಂದ್ಯತೆ ಮತ್ತು ಮಧುಮೇಹದಂತಹ ಕಾಯಿಲೆಗಳ ಅಪಾಯವನ್
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಇಂದು ಸಂತ್ರಸ್ತರ ಜೊತೆ ಸ್ಥಳ ಮಹಜರು ನಡೆಸುವ ಸಾಧ್ಯತೆ ಇದೆ. ಪ್ರಜ್ವಲ್ ರೇವಣ್ಣ ಮತ್ತು ಹೆಚ್.ಡಿ. ರೇವಣ್ಣ Read more... The post ಪ್ರಜ್ವಲ್ ರೇವಣ್ಣ ಪ್ರಕರಣ ತನಿಖೆ
ಅಕ್ಷಯ ತೃತೀಯ ಬಂದಾಗ ಚಿನ್ನ ಅಥವಾ ಬೆಳ್ಳಿಯನ್ನು ಖರೀದಿಸಲು ಅನೇಕರು ಬಯಸುತ್ತಾರೆ, ಅವರು ಅಕ್ಷಯ ತೃತಿಯ ಮೊದಲು ಕಾಯ್ದಿರಿಸುವ ಮೂಲಕ ಆ ದಿನ ಚಿನ್ನವನ್ನು ಖರೀದಿಸಲು ಬಯಸುತ್ತಾರೆ. ಅದಕ್ಕೆ Read more... The post ʼಅಕ್ಷಯ ತೃತೀಯʼ ದಿನದಂದು ಚ
ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಲಾಗಿದೆ. ಕಳೆದ ಮಾರ್ಚ್ ನಲ್ಲಿ ತುಟ್ಟಿಭತ್ಯೆಯನ್ನು ಶೇಕಡ 4ರಷ್ಟು ಹೆಚ್ಚಳ ಮಾಡಿದ ಬೆನ್ನಲ್ಲೇ ನೌಕರರ ಮಕ್ಕಳ ಶಿಕ್ಷಣ ಭತ್ಯೆ, ಹಾಸ್ಟೆಲ್ Read more... The post ಸರ್ಕಾರಿ ನೌಕರರಿ
ಮಹಿಳೆಗೆ ಮತ್ತು ಬರುವ ಪಾನೀಯ ನೀಡಿ ಆಕೆಯನ್ನು ತನ್ನ ಗಂಡನಿಂದಲೇ ಅತ್ಯಾಚಾರ ಮಾಡಿಸಿ ಕೃತ್ಯವನ್ನು ವಿಡಿಯೋ ಮಾಡಿದ್ದ ಆರೋಪದ ಮೇಲೆ ಮುಂಬೈ ಪೊಲೀಸರು 36 ವರ್ಷದ ಮಹಿಳೆಯನ್ನು ಬಂಧಿಸಿದ್ದಾರೆ. Read more... The post ಭಯಾನಕ ಕೃತ್ಯ: ಯುವತಿಗೆ ಮತ
ಬೆಂಗಳೂರು: ದಾವಣಗೆರೆ, ಗದಗದಲ್ಲಿ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಚಾರ ಕೈಗೊಂಡಿದ್ದಾರೆ. ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ ಅವರ ಪರವಾಗಿ ಪ್ರಚಾರ ನಡೆಸಲಿದ್ದಾರೆ. Read more...
ಭಾರತದಲ್ಲಿ ಅಸ್ತಮಾದಿಂದ ಪ್ರತಿ ವರ್ಷ ಅಂದಾಜು 2ಲಕ್ಷ ಜನ ಸಾವನ್ನಪ್ಪುತ್ತಿದ್ದಾರೆಂಬ ಆಘಾತಕಾರಿ ಅಂಶವನ್ನು ಪುಣೆ ಮೂಲದ ಪುಲ್ಮೋಕೇರ್ ರಿಸರ್ಚ್ ಅಂಡ್ ಎಜುಕೇಶನ್ (ಪ್ಯೂರ್) ಫೌಂಡೇಶನ್ನ ನಿರ್ದೇಶಕ ಮತ್ತು ಭಾರತೀಯ Read more... The post ʼ
ಥೈಲ್ಯಾಂಡ್ನಲ್ಲಿ ವಿಚಿತ್ರ ಕಾಮ ಹಗರಣವೊಂದು ಬಯಲಿಗೆ ಬಂದಿದೆ. ರಾಜಕಾರಣಿಯಾಗಿರುವ ತಾಯಿ ದತ್ತುಪುತ್ರನೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗಲೇ ಆಕೆಯ ಗಂಡನಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾಳೆ. 45 ವರ್ಷದ ರ
ವಿಜಯಪುರ: ಮರ್ಯಾದಾಗೇಡು ಹತ್ಯೆ ಮಾಡಿದ್ದ ಇಬ್ಬರು ಅಪರಾಧಿಗಳಿಗೆ ಗಲ್ಲು ಶಿಕ್ಷೆ, 5 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ವಿಜಯಪುರದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ. ಇಬ್ರಾಹಿಂ Read more... The post ಪ್ರೀತ
ನಡುರಸ್ತೆಯಲ್ಲೇ ಇಬ್ಬರು ವಿದ್ಯಾರ್ಥಿನಿಯರು ಜುಟ್ಟು ಹಿಡಿದುಕೊಂಡು ಜಗಳವಾಡಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ಯುವ ಸಮೂಹದಲ್ಲಿ ಹೆಚ್ಚಾಗುತ್ತಿರುವ ಹಿಂಸಾಚಾರದ ನಡುವೆ ಶಾಲೆಗೆ ಹೋಗುವ ಹುಡುಗ
ಹಲವಾರು ರೋಗಗಳಿಗೆ ರಾಮಬಾಣವಾದ ಡ್ರ್ಯಾಗನ್ ಹಣ್ಣಿನ ಉಪಯೋಗಗಳು ಹಲವು. ಇದರಲ್ಲಿ ಹೆಚ್ಚಿನ ನಾರಿನಂಶ, ಲಿಯೋಕೆಪಾಸ್, ಪ್ರೊಟೀನ್, ವಿಟಮಿನ್ ಸಿ, ಕಾರ್ಟಿನ್, ಕ್ಯಾಲ್ಸಿಯಂ, ಪಾಸ್ಪರಾಸ್, ಕಬ್ಬಿಣಾಂಶ, ಪ್ರೊಟೊ ನ್ಯೂಟ್ರಿಯನ್ಸ್ ಒಮೆಗ
ಟಿಕೆಟ್ ರಹಿತ ಪ್ರಯಾಣಿಕರು ರೈಲಿನ ಎಸಿ ಕೋಚ್ಗಳನ್ನು ಪ್ರವೇಶಿಸಿ ಪ್ರಯಾಣ ಮಾಡುವ ಅಸಮಾಧಾನದ ನಡುವೆ ರೈಲ್ವೆ ಇಲಾಖೆಯ ಅಸಮರ್ಥತೆ ಬಗ್ಗೆ ಮತ್ತೊಂದು ಕೂಗು ಕೇಳಿಬಂದಿದೆ. ದೆಹಲಿ-ಸಾರಾಯ್ ರೋಹಿಲ್ಲಾ ಸೂಪರ್ಫಾಸ್ಟ್ Read more... The post ಎ
ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆಗೆ ಆನ್ಲೈನ್ ನಲ್ಲೇ ದಂಡಪಾವತಿ ವ್ಯವಸ್ಥೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗಿದೆ. ಇಷ್ಟು ದಿನ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ಆನ್ಲೈನ್ ದಂಡ ಪಾವತಿ ಅವಕಾಶವನ್ನು ರಾಜ್ಯದ ಎಲ್ಲಾ Read more
ಊಟದ ನಂತರ ಎಲೆ ಅಡಿಕೆ ಅಂದರೆ ಪಾನ್ ತಿನ್ನುವುದು ಬಹುತೇಕರ ವಾಡಿಕೆ. ರಸವತ್ತಾದ ಪಾನ್ ಜಗಿಯುವ ಖುಷಿಯೇ ಬೇರೆ. ಪಾನ್ ನಲ್ಲಿ ಹಲವಾರು ವೆರೈಟಿಗಳಿವೆ. ಹಾಗಾದರೆ ಈ ಪಾನ್ Read more... The post ಪಾನ್ ತಿನ್ನುವುದರಿಂದ ಸಿಗುತ್ತೆ ಇಷ್ಟೆಲ್ಲಾ ಆರೋ
ಅಗಸೆ ಬೀಜದಲ್ಲಿ ಹೇರಳವಾಗಿ ನಾರಿನಾಂಶವಿದೆ. ಇದು ನಿಮ್ಮ ಜೀರ್ಣಕ್ರೀಯೆಯನ್ನು ಸರಾಗವಾಗಿಸುತ್ತದೆ. ಮಲಬದ್ಧತೆಯನ್ನು ನಿವಾರಿಸುತ್ತದೆ. ಹಾಗೇ ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವುದರ ಜತೆಗೆ ನಿಮ್ಮ ಹೃದಯದ ಆರೋಗ್ಯವನ್ನ
ಇಂಗು ಅಡುಗೆ ಮನೆಗೆ ಮಾತ್ರ ಸೀಮಿತವಲ್ಲ. ಔಷಧ ತಯಾರಿಕೆಯಲ್ಲೂ ಅದನ್ನು ಹೇರಳವಾಗಿ ಬಳಸುತ್ತಾರೆ. ಹೊಟ್ಟೆಯ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಇದು ನಿವಾರಿಸುತ್ತದೆ. ಹೊಟ್ಟೆ ನೋವು ಬಂದಾಕ್ಷಣ ಮಜ್ಜಿಗೆಗೆ ಇಂಗು ಬೆರೆಸಿ Read more... The post ʼ
ಕ್ಯಾಪ್ಸಿಕಂನಿಂದ ಬೋಂಡಾ, ಕರಿ ತಯಾರಿಸಬಹುದು ಎಂದು ಸರಳವಾಗಿ ಹೇಳುತ್ತೇವೆ. ಆದರೆ ಅದರಿಂದ ದೇಹದ ಮೇಲಾಗುವ, ಆರೋಗ್ಯದ ಪ್ರಯೋಜನಗಳ ಬಗ್ಗೆ ನಮಗೆ ತಿಳಿದಿಲ್ಲ. ಹೃದಯದ ಆರೋಗ್ಯಕ್ಕೆ ಅಗತ್ಯವಿರುವ ಲೈಕೋಪಿನ್ ಎಂಬ Read more... The post ಜೀರ್ಣಕ
ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಮಳೆಯಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಮತ್ತೆ ಕೆಲವು ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more... The post ರಾಜ್ಯ
ಕೆಲವು ತಿನಿಸುಗಳನ್ನು ಎಷ್ಟು ತಿಂದರೂ ಮತ್ತೆ ಮತ್ತೆ ತಿನ್ನಬೇಕು ಎಂದು ಅನ್ನಿಸುತ್ತಲೇ ಇರುತ್ತದೆ. ಅದರಲ್ಲಿಯೂ ಸಾಯಂಕಾಲದ ಸಮಯದಲ್ಲಿ ಕಾಫಿ-ಟೀ ಜೊತೆಗೆ ಏನಾದರೂ ತಿನ್ನಬೇಕು ಎಂದು ಅನ್ನಿಸುವುದೂ ಉಂಟು. ಅಂತಹ Read more... The post ಸಂಜೆ ಕ
ಬೇಸಿಗೆ ಕಾಲದಲ್ಲಿ ಜಾಸ್ತಿ ಮಸಾಲೆಯಿಂದ ಕೂಡಿದ ಆಹಾರ ಪದಾರ್ಥಗಳನ್ನು ಸೇವಿಸಲು ಆಗುವುದಿಲ್ಲ. ಅದೂ ಅಲ್ಲದೇ ಅಡುಗೆ ಮಾಡುವುದಕ್ಕೆ ಯಾವುದೇ ತರಕಾರಿ ಇಲ್ಲದಿದ್ದಾಗ ಒಂದು ಕಪ್ ಮೊಸರು ಇದ್ದರೆ ಸಾಕು Read more... The post ಬೇಸಿಗೆಯಲ್ಲಿ ದೇಹ
ಬೆಂಗಳೂರು: ಮೇ 20 ರ ನಂತರ ಸಿಬಿಎಸ್ಇ 10, 12ನೇ ತರಗತಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ದೇಶದಾದ್ಯಂತ 37 ಲಕ್ಷಕ್ಕೂ ಅಧಿಕ ಮಕ್ಕಳು ಕಾಯುತ್ತಿರುವ ಈ ಬಾರಿಯ Read more... The post ಫಲಿತಾಂಶದ ನಿರೀಕ್ಷೆಯಲ್ಲಿರುವ CBSE 10, 12ನೇ ತರಗತಿ ವಿದ್ಯಾರ್ಥಿ
ಬೆಂಗಳೂರು: ಬೆಂಗಳೂರು, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಶುಕ್ರವಾರ ಮಳೆಯಾಗಿದ್ದು, ಸಿಡಿಲು ಬಡಿದು ಮೂವರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಸುಬ್ರಹ್ಮಣ್ಯ ಗ್ರಾಮದಲ್ಲಿ ಸೋಮಸುಂದರ್(34)
ಬೆಂಗಳೂರು: ಕಳೆದ ಮುಂಗಾರು ಹಂಗಾಮಿನಲ್ಲಿ ಬರಗಾಲದಿಂದ ಬೆಳೆ ನಷ್ಟಕ್ಕೊಳಗಾದ ರೈತರಿಗೆ ಪರಿಹಾರ ವಿತರಣೆ ಪ್ರಕ್ರಿಯೆ ಆರಂಭಿಸಲಾಗಿದೆ. ಕೇಂದ್ರ ಸರ್ಕಾರ ಎನ್.ಡಿ.ಆರ್.ಎಫ್.ನಿಂದ ಬಿಡುಗಡೆ ಮಾಡಿದ 3454.22 ಕೋಟಿ ರೂ.ಗಳನ್ನು ಅರ್ಹ Read more... Th
ಬೆಂಗಳೂರು: ಜೂನ್ ನಲ್ಲಿ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಆಹ್ವಾನಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧರಿಸಿದೆ. ಕಳೆದ ಒಂದುವರೆ ವರ್ಷದಿಂದ ಸ್ಥಗಿತವಾಗಿದ್ದ ಎಪಿಎಲ್ ಕಾರ್ಡ್ Read more... The post ಪಡಿತರ ಚೀಟಿ ನಿರೀಕ್ಷೆಯ
ದೇಹದಲ್ಲಿ ಸಣ್ಣ ಕರುಳು ಆಹಾರವನ್ನು ಒಡೆದು ಪೋಷಕಾಂಶಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. ದೊಡ್ಡ ಕರುಳು ಜೀರ್ಣವಾಗದ ವಸ್ತುಗಳಿಂದ ನೀರು ಮತ್ತು ಲವಣಗಳನ್ನು ಹೀರಿಕೊಂಡು ತ್ಯಾಜ್ಯ ಉತ್ಪನ್ನಗಳನ್ನು ಹೊರಹಾಕುತ್ತದೆ. ಈ Read m
ವಾಸ್ತು ಶಾಸ್ತ್ರದ ಮೂಲಕ ನಾವು ನಮ್ಮ ಸುತ್ತಲಿನ ದುಷ್ಟ ಶಕ್ತಿಗಳನ್ನು ಜಯಿಸಬಹುದು. ವಾಸ್ತುವಿನಲ್ಲಿ ಉಲ್ಲೇಖಿಸಲಾದ ಪರಿಹಾರಗಳು ನಮ್ಮ ಜೀವನದಲ್ಲಿ ಶಕ್ತಿಯ ಹರಿವನ್ನು ತುಂಬುತ್ತವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆ, Read more... The pos
ಹಿಂದೂ ಕ್ಯಾಲೆಂಡರ್ ಪ್ರಕಾರ ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯಾ ತಿಥಿಯಂದು ಆಚರಿಸಲಾಗುತ್ತದೆ. ಅಕ್ಷಯ ತೃತೀಯವನ್ನು ಹಿಂದೂ ಧರ್ಮದಲ್ಲಿ ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ. ಈ ದಿನ Read more... The post ಅಕ್ಷಯ ತೃತೀ
ಕಾರವಾರ: ಚುನಾವಣಾ ಕರ್ತವ್ಯ ಆರೋಪ ಹಿನ್ನೆಲೆ ಮೂವರನ್ನು ಅಮಾನತು ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಮೂವರು ನೌಕರರನ್ನು ಅಮಾನತು ಮಾಡಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ Read more... The post ಚುನಾವಣೆ ಕರ್ತವ್ಯ
ಹುಬ್ಬಳ್ಳಿ: ನೇಹಾ ಕೊಲೆ ಮಾಸುವ ಮೊದಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿ ಅನ್ಯಕೋಮಿನ ಯುವಕ ಎಸ್ಕೇಪ್ ಆಗಿದ್ದಾನೆ. ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ Read more... The post ನೇಹಾ ಕ
ಆಘಾತಕಾರಿ ಘಟನೆಯೊಂದರಲ್ಲಿ ಕಿರ್ಗಿಸ್ತಾನ್ನಲ್ಲಿ ನಡೆದ ಉತ್ಸವದಲ್ಲಿ ಚಾಲಕ ರಹಿತ ಐಸ್ ಕ್ರೀಂ ಮಿನಿ ಟ್ರಕ್ ಇದ್ದಕ್ಕಿದ್ದಂತೆ ಜನರತ್ತ ನುಗ್ಗಿದ್ದು, ಅನೇಕ ಮಕ್ಕಳಿಗೆ ಡಿಕ್ಕಿ ಹೊಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ Read more... Th
ಮಂಗಳೂರು: ಮಂಗಳೂರು ನಗರದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ತುಂಬೆಯಲ್ಲಿ ಜಲಮಟ್ಟ ಇಳಿಕೆಯಾಗುತ್ತಿದ್ದು, ಮೇ 5ರಿಂದ ಮಂಗಳೂರಿನಲ್ಲಿ ಕುಡಿಯುವ ನೀರಿನ ರೇಷನಿಂಗ್ ನಡೆಸಲು ಜಿಲ್ಲಾಡಳಿತ ನಿರ್ಧಾರ ಕೈಗೊಂಡಿದೆ. ದಿನ ಬ
ನವದೆಹಲಿ: ಅಮಿತ್ ಶಾ ಅವರ ನಕಲಿ ವಿಡಿಯೋ ಪ್ರಕರಣದಲ್ಲಿ ಎಕ್ಸ್ ನಲ್ಲಿ ‘ಸ್ಪಿರಿಟ್ ಆಫ್ ಕಾಂಗ್ರೆಸ್’ ನಡೆಸುತ್ತಿರುವ ತೆಲಂಗಾಣದ ಅರುಣ್ ರೆಡ್ಡಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಕೇಂದ್ರ ಸಚಿವ Read more... The post ಅಮಿತ್ ಶಾ ನಕಲ
ಕಾರವಾರ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವುಕಂಡಿದ್ದು, 49 ಪ್ರಯಾಣಿಕರಿಗೆ ಗಾಯಗಳಾಗಿವೆ. ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಸುಳೆಮುರ್ಕಿ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ತುಮಕೂರಿನ ಲೋಕೇಶ್(26), ಚಿಕ್ಕಬಳ್ಳಾಪುರದ ರುದ್ರ
ನವದೆಹಲಿ: ರಾಯ್ ಬರೇಲಿಯಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪರ್ಧೆ ಹಿನ್ನಲೆಯಲ್ಲಿ ರಾಯ್ ಬರೇಲಿ ಜನರಿಗೆ ಪ್ರಿಯಾಂಕಾ ಗಾಂಧಿ ಭಾವನಾತ್ಮಕ ಸಂದೇಶ ಕಳಿಸಿದ್ದಾರೆ. ಕೆಲವು ದಿನಗಳ ಹಿಂದೆ ನನ್ನ Read more... The post ಅರ್ಧ ಶತಮಾನದಿಂದ ಪ್
ತುಮಕೂರು: ಆಕಸ್ಮಿಕ ಬೆಂಕಿ ತಗುಲಿ ಶೆಡ್ ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಕೊಬ್ಬರಿ ನಾಶವಾಗಿದೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಅಂಕಸಂದ್ರ ಗ್ರಾಮದಲ್ಲಿ ಘಟನೆ ನಡೆದಿದೆ. ಪಾಪಣ್ಣ ಎಂಬುವರಿಗೆ Read more... The post ಆಕಸ್ಮಿಕ ಬೆ
ಬೆಂಗಳೂರು: ರಾಜ್ಯದಲ್ಲಿ ಮೇ 7 ರಂದು ಎರಡನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ, ಉತ್ತರ ಕರ್ನಾಟಕ ಭಾಗದಲ್ಲಿ ಚುನಾವಣೆ ಹೊತ್ತಲ್ಲೇ ಬಿಸಿಲ ಝಳ, ತಾಪಮಾನ ಭಾರಿ Read more... The post ಮೇ 7 ರಂದು ಮತದಾನದ ಅವಧಿ ಸಂಜೆ 1 ಗಂಟೆ ವ
ಮುಂಬೈ: ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಶುಕ್ರವಾರ ಎರಡು ಕಾರ್ ಗಳ ನಡುವೆ ಡಿಕ್ಕಿ ಸಂಭವಿಸಿದ ದುರಂತದಲ್ಲಿ ಎರಡು ಶಿಶುಗಳು ಸೇರಿದಂತೆ ಕನಿಷ್ಠ ಆರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಬಲಿಯಾದವರಲ್ಲಿ ಅಮರಾವತಿ Read more... The post
Usa ಮತ್ತು ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಇನ್ನೇನು ಹತ್ತಿರದಲ್ಲಿದ್ದು, ಎಲ್ಲಾ ತಂಡಗಳು ತಮ್ಮ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಇದೀಗ ಓಮನ್ ತಂಡ ಕೂಡ Read more... The post ಟಿ20 ವಿಶ್ವಕಪ್ ಗೆ ಬಲಿಷ್ಠ ತಂಡವನ
ರಾಮನಗರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಕೆಲವೆಡೆ ಸಿಡಿಲು ಬಡಿದು ಅವಾಂತರಗಳು ಸೃಷ್ಟಿಯಾಗಿವೆ. ಸಿಡಿಲು ಬಡಿದು ಪ್ರವಾಸಿ ತಾಣದ ಜಾನಪದಲೋಕದ ಗಿರಿಜನ ಮನೆಗೆ Read more... The post BREAKING NEWS: ಸಿ
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈನಡುವೆ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರವೇ ವಿಳಂಬ ಮಾಡುತ್ತಿದೆ Read more... The post BIG NEWS: ಸ್ವತ
ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಹಾಗೂ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ.ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ. ಹೆಚ್.ಡಿ.ರೇವಣ್ಣ
ರಾಯಚೂರು: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರ ಆರೋಪದ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ರಾಯಚೂರಿನ ಸಿಂಧನೂರಿನಲ್ಲಿ ಮಾತನಾಡಿದ
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಈ ನಡುವೆ ಮಹಿಳೆಯೋರ್ವರು ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ Read more... The post BRE
ದರ್ಶನ್ ಶ್ರೀನಿವಾಸ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರದ ಟ್ರೈಲರನ್ನು ಮಾಸ್ ಮ್ಯೂಸಿಕ್ ಅಡ್ಡ ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಸಾಕಷ್ಟು ವೀಕ್ಷಣೆ ಪಡೆದುಕೊಂಡಿದೆ. ನಟ ಲೂಸ್ ಮಾದ Read more... The post ‘4n6’ ಚಿತ್ರದ ಟ್ರ
ಮೈಸೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಸಂಬಂಧಿ ಸತೀಶ್ ಬಾಬು ಜೈಲುಪಾಲಾಗಿದ್ದಾರೆ. ವಿಡಿಯೋದಲ್ಲಿದ್ದ ಸಂತ್ರಸ್ತ ಮಹಿಳೆಯಾಗಿರುವ ನನ್ನ ತಾಯಿಯನ್ನು ಅಪಹರಿಸಿದ್ದಾರ
ಲಖನೌ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡ್ ಕ್ಷೇತ್ರದ ಜೊತೆಗೆ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದಲೂ ಸ್ಪರ್ಧಿಸಿದ್ದು, ಇಂದು ನಾಮಪತ್ರ ಸಲ್ಲಿಸಿದರು. ಈ ವೇಳೆ ಎಐಸಿಸಿ ಅಧ್ಯಕ್ಷ Read more... The post ರಾಯ್ ಬರೇಲಿ ಕ್ಷೇತ್ರದ
ಬೆಂಗಳೂರು: ಬಿಸಿಲ ಝಳದಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ವರುಣದೇವ ತಂಪೆರದಿದ್ದಿದ್ದಾನೆ. ರಾಜಧಾನಿ ಬೆಂಗಳೂರಿನಲ್ಲಿ ಬಿರುಗಾಳಿಸಹಿತ ಭಾರಿ ಮಳೆಯಾಗುತ್ತಿದೆ. ನಗರದ ಹಲವೆಡೆ ಗುಡುಗು, ಬಿರುಗಾಳಿಸಹಿತ ಮಳೆಯಾಗುತ್ತಿದ್ದು,
ನಿನ್ನೆಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಎದುರು ಸನ್ ರೈಸರ್ಸ್ ಹೈದರಾಬಾದ್ ತಂಡ ಕೇವಲ ಒಂದು ರನ್ ಗಳಿಂದ ರೋಚಕ ಜಯ ಸಾಧಿಸಿದ್ದು, ತನ್ನ ಸೆಮಿ ಫೈನಲ್ ಆಸೆಯನ್ನು ಇನ್ನು Read more... The post ಐಪಿಎಲ್ 2024 ಇಂದು ಮುಂಬೈ ಇಂಡಿಯನ್ಸ್ ಮತ್ತು ಕ
ಆಪಲ್ ವಾಚ್ ಅತಿ ದುಬಾರಿ ಬೆಲೆಯದ್ದು ಎಂಬುದು ಮಧ್ಯಮವರ್ಗದವರ ಮಾತು. ಆದರೆ ಇದರಲ್ಲಿ ಲಭ್ಯವಿರುವ ತಂತ್ರಜ್ಞಾನದ ಬಗ್ಗೆ ಮೆಚ್ಚುಗೆ ಇದೆ. ತುರ್ತು ಸಂದರ್ಭಗಳಲ್ಲಿ ಇದು ನೀಡುವ ಎಚ್ಚರಿಕೆಯು ಹಲವಾರು Read more... The post ದೆಹಲಿ ಮಹಿಳೆಯ ಪ್ರ
ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ಅಭಿನಯದ ಗಂಗಾಧರ್ ಸಾಲಿಮಠ್ ನಿರ್ದೇಶನದ ಬಹು ನಿರೀಕ್ಷಿತ ‘ಗ್ರೇ ಗೇಮ್ಸ್’ ಚಿತ್ರ ಇದೇ ಮೇ ಹತ್ತಕ್ಕೆ ರಾಜ್ಯದ್ಯಂತ ತೆರೆ ಮೇಲೆ ಬರಲಿದೆ. ಈ Read more... The post ಇಂದು ಬಿಡುಗಡೆಯಾಗಲಿದೆ ‘ಗ್ರೇ ಗೇಮ್