SENSEX
NIFTY
GOLD
USD/INR

Weather

29    C
... ...View News by News Source
ಮಹಿಳೆಯ ಹಿಂದೆ ಬಿದ್ದು ಮನೆಗೆ ಬೆಂಕಿ ಹಚ್ಚಿದ್ದ ಆರೋಪಿ ಬಂಧನ

ಬೆಂಗಳೂರು, ಮೇ 2- ಮದುವೆಯಾಗುವಂತೆ ವಿವಾಹಿತೆಯನ್ನು ಪೀಡಿಸಿ ಆಕೆ ಮನೆಗೆ ಬೆಂಕಿ ಹಚ್ಚಿದ್ದ ಆರೋಪಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಡಿಜೆ ಹಳ್ಳಿ ನಿವಾಸಿ ಅರ್ಬಾಜ್ ಬಂಧಿತ ಆರೋಪಿ. ಈತ ಹಣ್ಣಿನ ವ್ಯಾಪಾರಿಯಾ

2 May 2024 5:03 pm
ಪೆನ್‍ಡ್ರೈವ್ ಪ್ರಕರಣ: ಅಂತರ ಕಾಯ್ದುಕೊಳ್ಳಲು ಬಿಜೆಪಿ ಹೈಕಮಾಂಡ್ ಸೂಚನೆ

ಬೆಂಗಳೂರು,ಮೇ2- ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಪೆನ್‍ಡ್ರೈವ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ ಕಾಯ್ದುಕೊಳ್ಳುವಂತೆ ರಾಜ್ಯ ಬಿಜೆಪಿ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ. ಅಶ್ಲೀ

2 May 2024 4:27 pm
ಥ್ರೆಡ್‍ಮಿಲ್ ಮೇಲೆ ಓಡಿಸಿ ಮಗನ ಸಾವಿಗೆ ಕಾರಣನಾಗಿದ್ದ ತಂದೆಗೆ ಶಿಕ್ಷೆ

ನ್ಯೂಜೆರ್ಸಿ,ಮೇ.2- ಮಗ ದಪ್ಪಗಿದ್ದಾನೆ ಎಂಬ ಕಾರಣಕ್ಕೆ ಆತನ ದೈಹಿಕ ಕ್ಷಮತೆಯನ್ನು ಸದೃಢಗೊಳಿಸಲು ಥ್ರೆಡ್‍ಮಿಲ್ ಮೇಲೆ ಅತಿವೇಗವಾಗಿ ಓಡಿಸಿ ತಂದೆಯೇ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆಯ ವಿಡಿಯೋ ವೈರಲ್ ಆಗಿದೆ. ಆರು ವರ್ಷದ ಬಾ

2 May 2024 4:22 pm
2ಜಿ ಸ್ಪೆಕ್ಟ್ರಮ್ ಹಂಚಿಕೆ ಪ್ರಕರಣದ ಮರು ವಿಚಾರಣೆಗೆ ಸುಪ್ರೀಂ ನಿರಾಕರಣೆ

ನವದೆಹಲಿ,ಮೇ 2- ಕೇಂದ್ರ ಸರ್ಕಾರ 2ಜಿ ಸ್ಪೆಕ್ಟ್ರಮ್ ಹಂಚಿಕೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ 2012 ರಲ್ಲಿ ನೀಡಿದ್ದ ತೀರ್ಪನ್ನು ಪರಿಷ್ಕರಿಸುವಂತೆ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ತಳ್ಳಿ ಹಾಕಿದೆ.2008 ರ ಜನವರಿಯಿಂದ ಆಗಿ

2 May 2024 4:16 pm
ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿಲ್ಲ: ನಾರಾಯಣ ಸ್ವಾಮಿ

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಇಂದಿಲ್ಲಿ ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅ

2 May 2024 4:11 pm
ಪ್ರಜ್ವಲ್ ರೇವಣ್ಣ ಅತ್ಯಾಚಾರಿ ಎಂದು ಬಿಜೆಪಿಯ ಎಲ್ಲಾ ನಾಯಕರಿಗೂ ಗೊತ್ತಿತ್ತು: ರಾಹುಲ್ ಗಾಂಧಿ

ಶಿವಮೊಗ್ಗ,ಮೇ.2- ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರು ಸಂವಿಧಾನದ ಮೇಲೆ ಆಕ್ರಮಣ ಮಾಡಿದ್ದು, ಇದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕ್ಷಮೆ ಯಾಚಿಸಬೇಕೆಂಬುದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. ಶಿವಮೊಗ್ಗದಲ್

2 May 2024 4:08 pm
ಕಾಂಗ್ರೆಸ್ ಪಾಕಿಸ್ತಾನದ ಶಿಷ್ಯ: ಮೋದಿ ವ್ಯಂಗ್ಯ

ಆನಂದ್ (ಗುಜರಾತ್), ಮೇ2- ಕಾಂಗ್ರೆಸ್ ಪಕ್ಷವನ್ನು ಪಾಕಿಸ್ತಾನದ ಶಿಷ್ಯ ಎಂದಿರುವ ಪ್ರಧಾನಿ ನರೇಂದ್ರಮೋದಿ, ಇಲ್ಲಿನ ಯುವರಾಜ (ರಾಹುಲ್)ನನ್ನು ಪ್ರಧಾನಿ ಮಾಡಲು ಹೊರಟಿದೆ ಎಂದು ವ್ಯಂಗ್ಯವಾಡಿದ್ದಾರೆ.ಪಾಕಿಸ್ತಾನದಲ್ಲಿ ಇಮ್ರಾನ್ ಖ

2 May 2024 3:28 pm
ರಾಜಕೀಯ ಲಾಭಕ್ಕೆ ಷಡ್ಯಂತ್ರ : ಸೂರಜ್ ರೇವಣ್ಣ

ಹಾಸನ,ಮೇ.2- ಹಾಸನದ ಪೆನ್‍ಡ್ರೈವ್ ಪ್ರಕರಣದಲ್ಲಿ ರಾಜಕೀಯ ಲಾಭಕ್ಕಾಗಿ ಷಡ್ಯಂತ್ರ ನಡೆಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಆರೋಪಿಸಿದರು. ಹೊಳೆನರಸೀಪುರದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿ

2 May 2024 3:20 pm
ಪ್ರಜ್ವಲ್ ರೇವಣ್ಣಗೆ ಲುಕ್‍ಔಟ್ ನೋಟೀಸ್: ವಿಚಾರಣೆಗೆ ಬಾರದಿದ್ದರೆ ಬಂಧನ..

ಕಲಬುರಗಿ,ಮೇ.2- ಹಾಸನದ ಪೆನ್‍ಡ್ರೈವ್‍ನ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗದೆ ಇದ್ದರೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಬಂಸಲಾಗುವುದು, ಜೊತೆಗೆ ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ವಿರುದ್ಧ

2 May 2024 3:12 pm
ರಾಜಕೀಯ ಲೆಕ್ಕಾಚಾರ ಚರ್ಚೆ ಜೊತೆಗೆ ಬೆಟ್ಟಿಂಗ್ ಭರಾಟೆ

ಬೆಂಗಳೂರು,ಮೇ.2- ಇದೇ ಮೇ 7 ರಂದು ಚುನಾವಣೆ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರದ ಅಬ್ಬರ ಜೋರಾಗಿದ್ದರೆ, ಈಗಾಗಲೇ ಚುನಾವಣೆ ಮುಗಿದಿರುವ 14 ಕ್ಷೇತ್ರಗಳಲ್ಲಿ ಸೋಲು-ಗೆಲುವಿನ ಲೆಕ್ಕಾಚಾರದ ಜೊತೆಗೆ ಬೆಟ್ಟಿಂಗ್ ಭರಾಟೆಯೂ

2 May 2024 1:49 pm
ನೇಮಕಾತಿ ಹಗರಣ ಟಿಎಂಸಿಗೆ ಮೊದಲೇ ತಿಳದಿತ್ತು: ಕುಣಾಲ್ ಘೋಷ್

ಕೋಲ್ಕತ್ತಾ, ಮೇ 2- ತೃಣಮೂಲ ಕಾಂಗ್ರೆಸ್(ಟಿಎಂಸಿ)ನ ಪಶ್ಚಿಮ ಬಂಗಾಳ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಪದಚ್ಯುತಗೊಳಿಸಿದ ಬಳಿಕ ಕುಣಾಲ್ ಘೋಷ್ ಅವರು 2021ರ ವಿಧಾನಸಭಾ ಚುನಾವಣೆಗೂ ಮುನ್ನವೇ ಟಿಎಂಸಿಗೆ ಶಾಲಾ ನೇಮಕಾತಿ ಹಗರಣದ ಅರಿವಿತ

2 May 2024 1:31 pm
ಹುಲಿ ಹತ್ಯೆ: ಅರಣ್ಯ ಇಲಾಖೆಯ ವಾಚರ್ ಬಂಧನ

ಚಿಕ್ಕಮಗಳೂರು, ಮೇ.2- ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯೆಂದು ಗುರುತಿಸಿರುವ ಈ ಹಿಂದೆ ಅರಣ್ಯ ಇಲಾಖೆಯಲ್ಲಿ ದಿನಗೂಲಿ ವಾಚರ್ ಆಗಿದ್ದ ಕುಂಡ್ರ ಗ್ರಾಮದ ಸುರೇಶ್‍ನನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮ

2 May 2024 11:56 am
ನಿಯಮಬಾಹಿರ ನೇಮಕ: 223 ಮಹಿಳಾ ಉದ್ಯೋಗಿಗಳ ವಜಾ

ನವದೆಹಲಿ, ಮೇ2- ನಿಯಮಗಳಿಗೆ ವಿರುದ್ಧವಾಗಿ ನೇಮಕ ಮಾಡಿಕೊಂಡಿರುವ ಆರೋಪದ ಹಿನ್ನಲೆಯಲ್ಲಿ ದೆಹಲಿಯ ಮಹಿಳಾ ಆಯೋಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 223 ಮಹಿಳಾ ಉದ್ಯೋಗಿಗಳನ್ನು ತಕ್ಷಣವೇ ಜಾರಿಗೆ ಬರುವಂತೆ ಹುದ್ದೆಯಿಂದ ತೆಗೆದು

2 May 2024 11:46 am
ಬ್ರಿಜ್ ಭೂಷಣ್ ಸಿಂಗ್‍ ಕೈ ತಪ್ಪಿದ ಬಿಜೆಪಿ ಟಿಕೆಟ್

ನವದೆಹಲಿ,ಮೇ2- ದೇಶಾದ್ಯಂತ ಭಾರೀ ವಿವಾದವನ್ನು ಸೃಷ್ಟಿಸಿದ್ದ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಿಲುಕಿದ್ದ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್‍ಗೆ ಈ ಬಾರಿ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಟಿಕೆಟ

2 May 2024 11:31 am
ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಮಿಡಿಯನ್ ಸ್ಪರ್ಧೆ

ಲಕ್ನೋ, ಮೇ2- ಪ್ರಧಾನಿ ನರೇಂದ್ರಮೋದಿ ಅವರನ್ನು ಮಿಮಿಕ್ರಿ ಮಾಡುತ್ತಾ ವ್ಯಂಗ್ಯವಾಡುತ್ತಲೇ ಹೆಚ್ಚು ಹೆಸರು ಗಳಿಸಿರುವ ಹಾಸ್ಯನಟ ಶ್ಯಾಮ್ ರಂಗೀಲಾ ಅವರು ಪ್ರಧಾನಿ ಮೋದಿ ವಿರುದ್ಧ ವಾರಣಾಸಿಯಿಂದ ಲೋಕಸಭೆ ಚುನಾವಣೆಯಲ್ಲಿ ಸ್ರ್ಪ

2 May 2024 11:06 am
ಬಿಸಿಲ ಬೇಗೆ : ಏಸಿ-ಏರ್‌ಕೂಲರ್‌ಗಳ ಖರೀದಿಗೆ ಮುಗಿಬಿದ್ದಿ ಜನ

ಬೆಂಗಳೂರು, ಮೇ 1- ಮಳೆ ಕೈಕೊಟ್ಟಿದ್ದು, ಕೆರೆ- ಕಟ್ಟೆ- ಹಳ್ಳ- ಕೊಳ್ಳಗಳು ಬತ್ತಿಹೋಗಿವೆ. ಬರಗಾಲದ ಜೊತೆ ಹಿಂದೆಂದೂ ಕಂಡುಕೇಳರಿಯದ ಬಿಸಿಲಿನ ಝಳಕ್ಕೆ ಜನಸಾಮಾನ್ಯರು ತತ್ತರಿಸಿ ಹೋಗಿದ್ದು, ಸೆಕೆಯಿಂದ ಮುಕ್ತಿ ಪಡೆದುಕೊಳ್ಳಲು ಏರ್

1 May 2024 5:27 pm
10 ಲಕ್ಷ ಮಂದಿಯಲ್ಲಿ 7-8 ಮಂದಿಗೆ ಮಾತ್ರ ಕೋವಿಶೀಲ್ಡ್ ಅಡ್ಡ ಪರಿಣಾಮ

ನವದೆಹಲಿ,ಮೇ1- ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ಕರೋನಾ ವೈರಸ್‌ ಲಸಿಕೆ ಕೋವಿಶೀಲ್ಡ್ ಅನ್ನು ಪಡೆದ 10 ಲಕ್ಷ ಜನರಲ್ಲಿ 7ರಿಂದ 8 ಮಂದಿಗೆ ಥ್ರಂಬೋಸಿಸ್‌ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್‌ (ಟಿಟಿಎಸ್‌) ಎಂದು ಕರೆಯಲ್ಪಡ

1 May 2024 12:30 pm
ಸಿಕ್ಕಾಪಟ್ಟೆ ಬಿಸಿಲು : ಪ್ರಚಾರಕ್ಕೆ ಜನರಿಲ್ಲದೆ ರಾಜಕೀಯ ಪಕ್ಷಗಳ ಹರಸಾಹಸ

ಬೆಂಗಳೂರು, ಮೇ.1- ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದ ಕಾವೇರುತ್ತಿರುವುದರ ಜೊತೆಗೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವುದರಿಂದ ಜನ ನಿರೀಕ್ಷೆಯಂತೆ ಪ್ರಚಾರಕ್ಕೆ ಬರುತ್ತಿಲ್ಲ. ಬೀದ

1 May 2024 12:19 pm
ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಪಾರಾರಿಯಾಗುವವರೆಗೆ ಪೊಲೀಸರು ದನ ಕಾಯುತ್ತಿದ್ದರೇ..? : ಜೋಶಿ

ಹುಬ್ಬಳ್ಳಿ,ಮೇ1- ಅಶ್ಲೀಲ ಸಿ.ಡಿ ಪ್ರಕರಣ ಹಾಗೂ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ, ವಿದೇಶಕ್ಕೆ ಪರಾರಿಯಾಗುವ ಮುನ್ನ ಪೊಲೀಸರು ದನ ಕಾಯುತ್ತಿದ್ದರೇ ಎಂದ

1 May 2024 11:50 am
ರಾಜ್ಯದಲ್ಲಿ ಈವರೆಗೆ 446.92 ಕೋಟಿ ರೂ.ಗಳಿಗೂ ಹೆಚ್ಚು ಚುನಾವಣಾ ಅಕ್ರಮ ಪತ್ತೆ

ಬೆಂಗಳೂರು,ಮೇ.1- ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮತದಾನ ಮುಕ್ತಾಯವಾದ ಬಳಿಕ ಜಪ್ತಿಯಾಗುತ್ತಿರುವ ನಗದು, ಚಿನ್ನ, ಬೆಳ್ಳಿ, ಡ್ರಗ್ಸ್ , ಉಚಿತ ಉಡುಗೊರೆಗಳ ಪ್ರಮಾಣ ಇಳಿಕೆಯಾಗಿದೆ. ಆದರೂ ಈವರೆಗೆ 446.92 ಕೋಟಿ ರೂ.ನಷ್ಟು ಜಪ್ತಿ ಮಾಡಲಾಗಿ

1 May 2024 11:43 am
ಪೆನ್‌ಡ್ರೈವ್‌ ಪ್ರಕರಣದಲ್ಲಿ ಸೂಕ್ತ ಸಾಕ್ಷಿ-ಪುರಾವೆಗಳಿಲ್ಲದೆ ಯಾರನ್ನೂ ಬಂಧಿಸಲ್ಲ : ಗೃಹಸಚಿವ ಪರಮೇಶ್ವರ್‌

ಬೆಂಗಳೂರು,ಮೇ.1- ಹಾಸನದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಹಳಷ್ಟು ಮಂದಿಯ ಜೀವನದ ಪ್ರಶ್ನೆ ಅಡಗಿದೆ. ಈ ಕಾರಣಕ್ಕಾಗಿಯೇ ಎಸ್‌ಐಟಿಯ ತನಿಖೆಗೆ ಆದೇಶಿಸಲಾಗಿದೆ. ಸಾಕ್ಷಿ ಪುರಾವೆಗಳನ್ನು ನೋಡದೆ ಏಕಾಏಕಿ ರೇವಣ್ಣ ಅಥವಾ

1 May 2024 11:31 am
ಪೆನ್‌ಡ್ರೈವ್‌ನ ವಿಡಿಯೋ-ಫೋಟೊ ಹಂಚಿಕೊಂಡವರ ವಿರುದ್ಧ ಕ್ರಮಕ್ಕೆ ಒತ್ತಾಯ

ಬೆಂಗಳೂರು,ಏ.30- ಹಾಸನ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯರ ವಿಡಿಯೋ ಹಾಗೂ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ರಾಜ್ಯ ಮಹಿಳಾ ಆಯೋಗ

30 Apr 2024 4:30 pm
ಬೌದ್ಧ ಧರ್ಮದ ವಿಧಿ ವಿಧಾನದೊಂದಿಗೆ ಶ್ರೀನಿವಾಸ್‌ ಪ್ರಸಾದ್‌ ಅಂತ್ಯ ಸಂಸ್ಕಾರ

ಬೆಂಗಳೂರು,ಏ.30- ಕೇಂದ್ರದ ಮಾಜಿ ಸಚಿವ, ಸಂಸದ ಹಾಗೂ ದಲಿತರ ಆಶಾಕಿರಣ ವಿ.ಶ್ರೀನಿವಾಸ್‌ ಪ್ರಸಾದ್‌ ಅವರ ಅಂತ್ಯಕ್ರಿಯೆ ಇಂದು ಸರ್ಕಾರಿ ಸಕಲ ಗೌರವಾಧರಗಳೊಂದಿಗೆ ನಡೆಯಿತು. ಮೈಸೂರಿನ ಸಿಲ್ಕ್ ಫ್ಯಾಕ್ಟ್ರಿ ಬಳಿ ಇರುವ ಶ್ರೀನಿವಾ

30 Apr 2024 3:36 pm
ನೇಹಾ ಹತ್ಯೆ ಪ್ರಕರಣ ಮುಚ್ಚಿ ಹಾಕಲು ಸಂಚು ನಡೆದಿದೆ : ಆರ್‌. ಅಶೋಕ್‌ ಆರೋಪ

ಬೆಂಗಳೂರು,ಏ.30- ನೇಹಾ ಹತ್ಯೆ ಪ್ರಕರಣವನ್ನು ಜನರು ಮೂರೋ ಆರೋ ತಿಂಗಳ ನಂತರ ಮರೆತ ಬಳಿಕ ಮುಚ್ಚಿ ಹಾಕಲು ಪ್ರಯತ್ನ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಆಕ್ಷೇಪಿಸಿದರು. ಹುಬ್ಬಳ್ಳಿಯಲ್ಲಿ ಕಾಲೇಜ್‌ ಕ್ಯಾಂಪಸ್‌ನಲ್ಲ

30 Apr 2024 3:26 pm
ಪೆನ್‌ಡ್ರೈವ್‌ ವಿಚಾರದಲ್ಲಿ ಪ್ರಧಾನಿ ಹೆಸರೇಕೆ ಎಳೆದು ತರುತ್ತೀರಿ..? : ಕುಮಾರಸ್ವಾಮಿ

ಹುಬ್ಬಳ್ಳಿ,ಏ.30- ಪೆನ್‌ಡ್ರೈವ್‌ ವಿಚಾರದಲ್ಲಿ ಕಾಂಗ್ರೆಸ್‌ನ ಮಹಾನ್‌ ನಾಯಕರು ಪ್ರತಿಭಟನೆ ಮಾಡಿಸಿದ್ದಾರೆ. ಮಹಿಳೆಯರ ಬದುಕನ್ನು ಬೀದಿಗೆ ತಂದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಪ್

30 Apr 2024 3:23 pm
ವಿಡಿಯೋಗಳನ್ನು ಕಾಂಗ್ರೆಸ್‌ನವರಿಗೆ ನಾನು ಕೊಟ್ಟಿಲ್ಲ : ಕಾರು ಚಾಲಕ ಕಾರ್ತಿಕ್‌ ಸ್ಪಷ್ಟನೆ

ಬೆಂಗಳೂರು, ಏ.30- ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಮತ್ತು ಪೋಟೊಗಳನ್ನು ನಾನು ಬಿಜೆಪಿ ಮುಖಂಡ ದೇವರಾಜೇಗೌಡ ಅವರಿಗೆ ಮಾತ್ರ ಕೊಟ್ಟಿದ್ದೇನೆ ಹೊರತು ಕಾಂಗ್ರೆಸ್‌ನವರಿಗೆ ಕೊಟ್ಟಿಲ

30 Apr 2024 3:20 pm
ಪೆನ್‌ಡ್ರೈವ್‌ ಪ್ರಕರಣಕ್ಕೆ ಮೋದಿ ಸ್ಪಷ್ಟನೆಗೆ ಆಗ್ರಹಸಿ ಬಿಜೆಪಿ ಕಚೇರಿಗೆ ಯುವ ಕಾಂಗ್ರೆಸ್‌‍ ಕಾರ್ಯಕರ್ತರ ಮುತ್ತಿಗೆ

ಬೆಂಗಳೂರು, ಏ.30- ಹಾಸನದ ಸಂಸದ ಪ್ರಜ್ಞಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್‌‍ ಕಾರ್ಯಕರ್ತರು ನಗರದ ಮಲ್ಲೇಶ್ವರಂನಲ್ಲಿರುವ ಬಿಜೆ

30 Apr 2024 3:13 pm
ಸಿಮಿಯನ್ನು ಕಾನೂನು ಬಾಹಿರ ಸಂಘಟನೆ ಎಂದು ಘೋಷಿಸಿ ಕೇಂದ್ರ ಅಧಿಸೂಚನೆ : ಆಕ್ಷೇಪಣೆಗಳು ಸಲ್ಲಿಸಲು ಅವಕಾಶ

ಬೆಂಗಳೂರು,ಏ.30- ಸ್ಪೂಡೆಂಟ್ಸ್ ಇಸ್ಲಾಮಿಕ್‌ ಮೂವ್ಮೆಂಟ್‌ ಆಫ್‌ ಇಂಡಿಯಾ(ಸಿಮಿ) ಅನ್ನು ಕಾನೂನು ಬಾಹಿರ ಚಟುವಟಿಕೆಗಳ(ತಡೆ) ಕಾಯ್ದೆ ಅನ್ವಯ ಕಾನೂನು ಬಾಹಿರ ಸಂಘಟನೆಯನ್ನು ಘೋಷಿಸಿ ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿದ್ದು, ಇದಕ್

30 Apr 2024 3:04 pm
ಇಂಡೋ-ಮಯನ್ಮಾರ್ ಗಡಿಯಲ್ಲಿ ಭಾರಿ ಶಸ್ತ್ರಾಸ್ತ್ರ ಪತ್ತೆ

ಇಟಾನಗರ,ಏ.30- ನಾಗಾಲ್ಯಾಂಡ್‌ನ ಮೋನ್‌ ಜಿಲ್ಲೆಯ ಇಂಡೋ-ಮಯನ್ಮಾರ್ ಗಡಿಯ ಸಮೀಪ ಆಸ್ಸಾಂ ರೈಫಲ್ಸ್ ಪಡೆ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಗಳನ್ನು ವಶಪಡಿಸಿಕೊಂಡಿದೆ. ಗಡಿ ಪ್ರದೇಶದ ಬಳಿ ಶಸ್ತ್ರಾಸ್ತ್ರಗಳ ಬಗ್ಗೆ ಒಳಹರಿವಿನ ಬಗ್ಗೆ ಬ

30 Apr 2024 1:47 pm
ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಿಜೆಪಿಯಿಂದ ಬೆದರಿಕೆ ಹಾಕಲಾಗುತ್ತಿದೆ ; ಜೈರಾಮ್ ರಮೇಶ್‌

ನವದೆಹಲಿ, ಏ. 30 (ಪಿಟಿಐ) : ಸೂರತ್‌ ಮತ್ತು ಇಂದೋರ್‌ ಎರಡರಲ್ಲೂ ತನ್ನ ಅಭ್ಯರ್ಥಿಗಳಿಗೆ ಬೆದರಿಕೆ ಹಾಕುವ ಮೂಲಕ ನಾಮಪತ್ರ ಹಿಂಪಡೆಯಲಾಗಿದೆ ಎಂದು ಕಾಂಗ್ರೆಸ್‌‍ ಆರೋಪಿಸಿದೆ. ಬಿಜೆಪಿ ಭದ್ರಕೋಟೆಯಾಗಿರುವ ಸೂರತ್‌ ಮತ್ತು ಇಂದೋರ್‌ನ

30 Apr 2024 1:29 pm
ಆತಹತ್ಯೆಗೆ ಶರಣಾದ ಭೋಜ್‌ಪುರಿ ನಟಿ ಅಮೃತಾ ಪಾಂಡೆ

ಪಾಟ್ನಾ,ಏ.30- ಭೋಜ್‌ಪುರಿ ನಟಿ ಅಮತಾ ಪಾಂಡೆ ಆತಹತ್ಯೆ ಮಾಡಿಕೊಂಡಿದ್ದಾರೆ.27 ವರ್ಷದ ನಟಿ ಪಾಂಡೆ ಅವರು ಬಿಹಾರದ ಭಾಗಲ್ಪುರದಲ್ಲಿರುವ ತಮ ಅಪಾರ್ಟ್‌ಮೆಂಟ್‌ನಲ್ಲಿ ಅವರು ಶವವಾಗಿ ಪತ್ತೆಯಾಗಿದ್ದು ಆಕೆ ಆತಹತ್ಯೆ ಮಾಡಿಕೊಂಡಿರಬಹುದ

30 Apr 2024 12:50 pm
ಪನ್ನುನ್‌ ಹತ್ಯೆಗೆ ಹಿಟ್‌ ತಂಡ ನೇಮಿಸಿಕೊಂಡಿದ್ದಾರೆಂಬುದು ಆಧಾರರಹಿತ : ಭಾರತ

ನವದೆಹಲಿ,ಏ.30- ಅಮೆರಿಕ ಮೂಲದ ಖಲಿಸ್ತಾನಿ ಭಯೋತ್ಪಾದಕ ಗುರುಪತ್‌ವಂತ್‌ ಸಿಂಗ್‌ ಪನ್ನೂನ್‌ನನ್ನು ಕೊಲ್ಲಲು ಭಾರತೀಯ ಗುಪ್ತಚರ ಅಧಿಕಾರಿಯೊಬ್ಬರು ಹಿಟ್‌ ತಂಡವನ್ನು ನೇಮಿಸಿಕೊಂಡಿದ್ದಾರೆ ಎಂದು ದಿ ವಾಷಿಂಗ್ಟನ್‌ ಪೋಸ್ಟ್‌ ಮಾ

30 Apr 2024 12:43 pm
ಶ್ರೀನಿವಾಸ ಪ್ರಸಾದ್‌ ಅವರ ಅಂತಿಮ ದರ್ಶನ ಪಡೆಯದ ಮೋದಿ : ಕಾಂಗ್ರೆಸ್‌‍ ಪ್ರಶ್ನೆ

ಬೆಂಗಳೂರು, ಏ.30- ಕೇಂದ್ರದ ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್‌ ಅವರ ಅಂತಿಮ ದರ್ಶನವನ್ನು ಪ್ರಧಾನಿ ನರೇಂದ್ರ ಮೋದಿ ಪಡೆಯದಿರುವುದನ್ನು ಕಾಂಗ್ರೆಸ್‌‍ ಪ್ರಶ್ನಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾ

30 Apr 2024 12:35 pm
ಹಾಸನ ಪೆನ್‌ಡ್ರೈವ್‌ ಪ್ರಕರಣ : ಎಸ್‌ಐಟಿ ತಂಡಕ್ಕೆ ಅಧಿಕಾರಿಗಳ ನೇಮಕ

ಹಾಸನ, ಏ.30- ಇಡೀ ರಾಜ್ಯವೇ ಹಾಸನದತ್ತ ತಿರುಗಿ ನೋಡುವಂತಹ ಅಶ್ಲೀಲ ವೀಡಿಯೋ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ (ವಿಶೇಷ ತನಿಖಾ ತಂಡ) ತಂಡಕ್ಕೆ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಹಿರಿಯ ಐಪಿಎಸ್‌ ಅಧಿಕಾರಿಗಳಾದ ಬಿ.ಕೆ. ಸ

30 Apr 2024 12:25 pm
ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ

ಚಿಕ್ಕಮಗಳೂರು, ಏ.30- ಪ್ರೀತಿಸಿ ಮದುವೆಯಾದ ಕೆಲವೇ ತಿಂಗಳಲ್ಲಿ ದೂರವಾಗಿದ್ದ ಪತ್ನಿ ಜಾತ್ರೆಗೆಂದು ತವರು ಮನೆಗೆ ಬಂದಿದ್ದಾಗ ಮಚ್ಚಿನಿಂದ ಕೊಚ್ಚಿ ಪತಿಯೇ ಕೊಲೆ ಮಾಡಿರುವ ಘಟನೆ ತರೀಕೆರೆ ತಾಲ್ಲೂಕಿನ ಕರಕುಚ್ಚಿ ಗ್ರಾಮದಲ್ಲಿ ನ

30 Apr 2024 12:19 pm
ರಾಜ್ಯದಲ್ಲಿ ಮಾವಿನ ಹಣ್ಣಿಗೂ “ಬರಗಾಲ”, ಗಗನಕ್ಕೇರಿದ ಬೆಲೆ

ಬೆಂಗಳೂರು, ಏ.30- ಏಪ್ರಿಲ್‌-ಮೇ ಬಂತೆಂದರೆ ಎಲ್ಲಿ ನೋಡಿದರೂ ಹಣ್ಣುಗಳ ರಾಜ. ಮಾವಿನ ಹಣ್ಣಿನ ಗಮಲು ಪಸರಿಸುತ್ತಿತ್ತು. ಆದರೆ ಈ ಬಾರಿ ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದ್ದು, ಮಾವಿನ ಅಬ್ಬರವೇ ಇಲ್ಲದಂತಾಗಿದೆ. ಈ ಸಮಯದಲ್ಲಿ ರಾಜ್ಯ

30 Apr 2024 12:08 pm
ಹೇಮಂತ್‌ ಸೊರೆನ್‌ ಜಾಮೀನು ಅರ್ಜಿ ಕುರಿತು ಇಡಿ ಪ್ರತಿಕ್ರಿಯೆ ಕೇಳಿದ ಸುಪ್ರೀಂ

ನವದೆಹಲಿ,ಏ.29- ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೊರೆನ್‌ ಅವರ ಮಧ್ಯಂತರ ಜಾಮೀನು ಅರ್ಜಿಯ ಕುರಿತು ಇಂದು ಸುಪ್ರೆಂಕೋರ್ಟ್‌ ಜಾರಿ ನಿರ್ದೇಶನಾಲಯ(ಇಡಿ)ದಿಂದ ಪ್ರತಿಕ್ರಿಯೆ ಕೇಳಿದ

29 Apr 2024 4:33 pm
ಅರಮನೆ ಮೈದಾನ ಅಗಲೀಕರಣಕ್ಕೆ ನೀಡಿರುವ ಅಕ್ರಮ ಟಿಡಿಆರ್‌ ರದ್ದಿಗೆ ಎನ್‌ಆರ್‌ಆರ್‌ ಆಗ್ರಹ

ಬೆಂಗಳೂರು,ಏ.29- ಅರಮನೆ ಮೈದಾನ ರಸ್ತೆ ಅಗಲಿಕರಣ ವಿಚಾರದಲ್ಲಿ 18,000 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಟಿಡಿಆರ್‌ ಅನ್ನು ಅಕ್ರಮವಾಗಿ ಮಂಜೂರು ಮಾಡಲಾಗಿದೆ ಎಂದು ಬಿಜೆಪಿ ಮುಖಂಡ ಎನ್‌.ಆರ್‌. ರಮೇಶ್‌ ಆರೋಪಿಸಿದ್ದಾರೆ. ಬೆಂಗಳೂರು ಅರಮನ

29 Apr 2024 4:23 pm
ವಿರಾಟ್‌ ಕೊಹ್ಲಿಯ ಸ್ಟ್ರೈಕ್‌ರೇಟ್‌ ಪ್ರಶ್ನಿಸಬೇಡಿ : ಇರ್ಫಾನ್‌ಪಠಾಣ್‌

ಬೆಂಗಳೂರು, ಏ.29- ಟೀಮ್‌ ಇಂಡಿಯಾದ ಕ್ಲಾಸ್‌ ಆಟಗಾರ ವಿರಾಟ್‌ ಕೊಹ್ಲಿ ಅವರು ವಿಶ್ವಕಪ್‌ ಟೂರ್ನಿಯಲ್ಲಿ ಆಡುವಂತಹ ದೊಡ್ಡ ಆಟಗಾರನಾಗಿದ್ದು ಅವರ ಸೆ್ಟ್ರೖಕ್‌ ರೇಟ್‌ ಪ್ರಶ್ನಿಸುವ ಅಗತ್ಯವಿಲ್ಲ ಎಂದು ವಿಶ್ವಕಪ್‌ ವಿಜೇತ ಆಟಗಾರ ಇ

29 Apr 2024 4:00 pm
ಪ್ರಜ್ವಲ್‌ ರೇವಣ್ಣನವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಕುರಿತು ಹಾಸನದ ಪ್ರಮುಖರೊಬ್ಬರು ಬರೆದಿದ್ದ ಪತ್ರ ವೈರಲ್

ಬೆಂಗಳೂರು,ಏ.29- ರಾಜ್ಯಾದ್ಯಂತ ಭಾರೀ ವಿವಾದದ ಬಿರುಗಾಳಿಯನ್ನೇ ಸೃಷ್ಟಿಸಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರಿಗೆ ಹಾಸನದ

29 Apr 2024 12:28 pm
ಕೇಜ್ರಿವಾಲ್‌ ಭೇಟಿಗೆ ಪತ್ನಿ ಸುನೀತಾಗೆ ಅನುಮತಿ ನಿರಾಕರಣೆ

ನವದೆಹಲಿ,ಏ.29- ತಿಹಾರ್‌ ಜೈಲಿನಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಭೇಟಿಯಾಗಲು ಅವರ ಪತ್ನಿ ಸುನೀತಾ ಕೇಜ್ರಿವಾಲ್‌ ಅವರಿಗೆ ಅವಕಾಶ ನಿರಾಕರಿಸಲಾಗಿದೆ. ನಿಗದಿತ ಭೇಟಿಗೆ ಜೈಲು ಅಧಿಕಾರಿಗಳು ಅನುಮತಿ ನಿರಾಕರಿಸಿದ್ದಾರೆ

29 Apr 2024 12:10 pm
ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತಿಗೆ ಜೆಡಿಎಸ್‌ ಶಾಸಕ ಶರಣಗೌಡ ಮನವಿ

ಬೆಂಗಳೂರು,ಏ.29- ರಾಜ್ಯಸರ್ಕಾರ ಹಾಸನ ಲೋಕಸಭಾ ಕ್ಷೇತ್ರದ ಅಶ್ಲೀಲ ವಿಡಿಯೊ ತುಣುಕುಗಳ ಬಗ್ಗೆ ಎಸ್‌ಐಟಿ ತನಿಖೆಗೆ ವಹಿಸಿದ್ದು, ಆರೋಪ ಕೇಳಿಬಂದಿರುವ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡುವಂತೆ ಗುರುಮಿ

29 Apr 2024 11:58 am
ದಲಿತರ ಸೂರ್ಯನಂತಿದ್ದ ಸ್ವಾಭಿಮಾನಿ, ಕಳಂಕರಹಿತ ರಾಜಕಾರಣಿ ಶ್ರೀನಿವಾಸ್‌ಪ್ರಸಾದ್‌

ಬೆಂಗಳೂರು,ಏ.29- ತಮ್ಮ ರಾಜಕೀಯ ಜೀವನದ ಉದ್ದಕ್ಕೂ ಹೆಸರು ಕೆಡಿಸಿಕೊಳ್ಳದ ಶ್ರೀನಿವಾಸಪ್ರಸಾದ್‌ ಸ್ವಾಭಿಮಾನಿ ಕಳಂಕರಹಿತ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರು. ಹಳೇ ಮೈಸೂರು ಭಾಗದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗ

29 Apr 2024 11:46 am
6ನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

ನವದೆಹಲಿ, ಅ 29 (ಪಿಟಿಐ) : ಬರುವ ಮೇ 25 ರಂದು ನಡೆಯಲಿರುವ ಲೋಕಸಭೆ ಚುನಾವಣೆಯ ಆರನೇ ಹಂತದ ಚುನಾವಣೆಗೆ ನಾಮನಿರ್ದೇಶನ ಪ್ರಕ್ರಿಯೆ ಆರಂಭವಾಗಿದೆ. ದೆಹಲಿಯ ಏಳು ಕ್ಷೇತ್ರಗಳು ಸೇರಿದಂತೆ 57 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ನಾಮನಿರ್ದೇ

29 Apr 2024 11:40 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(29-04-2024)

ನಿತ್ಯ ನೀತಿ :ಯಾರು ನಿನಗಾಗಿ ಯಾರನ್ನಾದರೂ ಬಿಡುತ್ತೇನೆ ಎನ್ನುತ್ತಾರೋ ಅವರನ್ನು ನಂಬಬೇಡ. ಅಂದು ಅವರನ್ನು ಬಿಟ್ಟ ಮನಸ್ಸು ನಾಳೆ ನಿನ್ನನ್ನು ಬಿಡುವುದಿಲ್ಲ ಎಂದು ಹೇಗೆ ಹೇಳುವುದು..? ಪಂಚಾಂಗ :29-04-2024, ಸೋಮವಾರಕ್ರೋಧಿನಾಮ ಸಂವತ

29 Apr 2024 6:02 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(28-04-2024)

ನಿತ್ಯ ನೀತಿ : ಯಾರ ವಿಷಯದಲ್ಲೂ, ಯಾವ ವಿಷಯದಲ್ಲೂ ಅತಿಯಾದ ಆತ್ಮವಿಶ್ವಾಸ, ನಂಬಿಕೆ, ಪ್ರೀತಿ ಒಳ್ಳೆಯದಲ್ಲ. ಏಕೆಂದರೆ ಯಾರು, ಯಾವಾಗ ಹೇಗೆ ಬದಲಾಗುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ಪಂಚಾಂಗ : ಭಾನುವಾರ, 28-04-2024ಕ್ರೋಧಿನಾಮ ಸಂವತ್

28 Apr 2024 6:01 am
ಟಿಎಂಸಿಯನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ, ದೀದಿಯನ್ನು ಬಂಧಿಸಿ : ಸುವೇಂದು

ಕೋಲ್ಕತ್ತಾ,ಏ.27– ಶೇಖ್‌ನಂತಹ ಭಯೋತ್ಪಾದಕರನ್ನು ಬೆಳೆಸಿರುವ ಮಮತಾ ಬ್ಯಾನರ್ಜಿ ಅವರು ಸಿಎಂ ಆಗಿ ಮುಂದುವರಿಯುವ ನೈತಿಕ ಅಧಿಕಾರವನ್ನು ಕಳೆದುಕೊಂಡಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸುವೆಂದು ಅಧಿಕಾರಿ ಹೇಳಿದ್ದಾರೆ. ಅಮಾನತು

27 Apr 2024 4:35 pm
ಬರ-ಬಿಸಿಲಿನ ಎಫೆಕ್ಟ್ : ತರಕಾರಿಗಳ ಬೆಲೆ ಗಗನಕ್ಕೆ, ಮಾರಾಟವನ್ನೇ ನಿಲ್ಲಿಸಿದ ಚಿಲ್ಲರೆ ವ್ಯಾಪಾರಿಗಳು

ಬೆಂಗಳೂರು, ಏ.2- ದಿನದಿಂದ ದಿನಕ್ಕೆ ಬಿಸಿಲಿನ ತಾಪ ಏರುತ್ತಲೇ ಇದ್ದು ತರಕಾರಿಗಳ ಇಳುವರಿಯಲ್ಲಿ ಕುಂಠಿತವಾಗಿ ಬೆಲೆಗಳು ಗಗನಕ್ಕೆರಿದ್ದು ಚಿಲ್ಲರೆ ತರಕಾರಿ ವ್ಯಾಪಾರಿಗಳು ಮಾರಾಟವನ್ನೇ ತಾತ್ಕಾಲಿಕವಾಗಿ ನಿಲ್ಲಿಸುವಂತಾಗಿದೆ.

27 Apr 2024 4:32 pm
ಚುನಾವಣೆ ಸಂದರ್ಭದಲ್ಲಿ ಉದ್ದೇಶ ಪೂರ್ವಕವಾಗಿ ಸಿಬಿಐ ರೇಡ್‌ : ದೀದಿ ದೂರು

ಕೋಲ್ಕತ್ತಾ,ಏ.27 (ಪಿಟಿಐ) : ಎರಡನೇ ಹಂತದ ಚುನಾವಣೆ ಸಂದರ್ಭದಲ್ಲಿ ಸಂದೇಶಖಾಲಿಯಲ್ಲಿರುವ ಖಾಲಿ ಸ್ಥಳದಲ್ಲಿ ಸಿಬಿಐ ಉದ್ದೇಶಪೂರ್ವಕವಾಗಿ ಅನೈತಿಕ ದಾಳಿ ನಡೆಸಿದೆ ಎಂದು ತಣಮೂಲ ಕಾಂಗ್ರೆಸ್‌‍ ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿ

27 Apr 2024 4:28 pm
ಕಲಬುರಗಿ ರೈಲ್ವೆ ನಿಲ್ದಾಣದ ಬಳಿ ಕಾರಿನಲ್ಲಿದ್ದ 2 ಕೋಟಿ ರೂ. ವಶಕ್ಕೆ

ಬೆಂಗಳೂರು,ಏ.27- ಕಾರನ್ನು ಸುತ್ತುವರೆದ ಆದಾಯ ತೆರಿಗೆ ಅಧಿಕಾರಿಗಳು ಪರಿಶೀಲನೆ ನಡೆಸಿ 2 ಕೋಟಿ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ. ಕಲಬುರಗಿಯ ರೈಲು ನಿಲ್ದಾಣದ ಬಳಿ ಇಂದು ಬೆಳಿಗ್ಗೆ ಐಟಿ ಅಧಿಕಾರಿಗಳಿಗೆ ದೊರೆತ ಮಾಹಿತಿ ಮೇರೆಗ

27 Apr 2024 4:14 pm
ರಾಯಚೂರು ಬಿಜೆಪಿ ಬಂಡಾಯ ಅಭ್ಯರ್ಥಿ ನಾಮಪತ್ರ ತಿರಸ್ಕೃತ

ಬೆಂಗಳೂರು, ಏ.27- ರಾಯಚೂರಿನಲ್ಲಿ ಬಿಜೆಪಿ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದ ಬಿವಿ ನಾಯಕ್‌ ನಾಮಪತ್ರ ತಿರಸ್ಕೃತಗೊಂಡಿದೆ. ಬಿಜೆಪಿ ಪಕ್ಷದಿಂದಲೇ ನಾಮಪತ್ರ ಸಲ್ಲಿಸಿದ್ದ ಹಿನ್ನೆಲೆ ತಾಂತ್ರಿಕ ಕಾರಣಗಳಿಂದ ನಾಮಪತ್ರ ತಿರಸ್ಕತ

27 Apr 2024 4:03 pm
ಬರಪರಿಹಾರಕ್ಕೆ 3454 ಕೋಟಿ ರೂ. ಸಾಕಾಗಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏ.27- ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿ ಕರ್ನಾಟಕಕ್ಕೆ ಸ್ವಲ್ಪವಾದರೂ ಬರ ಪರಿಹಾರ ಕೊಡಿಸಿದ ಸುಪ್ರೀಂಕೋರ್ಟ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧನ್ಯವಾದ ತಿಳಿಸಿದ್ದಾರೆ. ಎನ್‌ಡಿಆರ್‌ಎಫ್‌ ನಿಯಮವಾಳಿ ಪ್ರಕಾ

27 Apr 2024 3:57 pm
ಚುನಾವಣಾ ಅಕ್ರಮ : ರಾಜ್ಯದಲ್ಲಿ ಈವರೆಗೆ 443 ಕೋಟಿ ಮೊತ್ತದ ನಗದು, ಚಿನ್ನಾಭರಣ, ವಸ್ತುಗಳು ಜಪ್ತಿ

ಬೆಂಗಳೂರು,ಏ.27- ಪ್ರಸಕ್ತ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಪ್ತಿ ಮಾಡಲಾದ ಹಣ, ಮದ್ಯ, ಡ್ರಗ್ಸ್ , ಉಚಿತ ಉಡುಗೊರೆ, ಚಿನ್ನ, ಬೆಳ್ಳಿ ಆಭರಣಗಳ ಪ್ರಮಾಣ ಏರುತ್ತಲೇ ಇದ್ದು ಈತನಕ 443.80 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ. ಮಾದರಿ ನೀತಿ ಸ

27 Apr 2024 3:53 pm
ಮೋದಿಯವರು ಮತಬ್ಯಾಂಕ್‌ ರಾಜಕೀಯ ಮಾಡಲ್ಲ, ಅಭಿವೃದ್ಧಿಯೇ ಅವರ ರಾಜಕೀಯ : ನಡ್ಡಾ

ಬೆಂಗಳೂರು,ಏ.27- ಹಿಂದೆ ಪ್ರಾದೇಶಿಕತೆ, ಜಾತಿವಾದದಂಥ ಮತಬ್ಯಾಂಕ್‌ ರಾಜಕೀಯ ನಡೆಯುತ್ತಿತ್ತು. ಪ್ರಧಾನಿ ನರೇಂದ್ರ ಮೋದಿಯವರು ಆ ಜಾಗದಲ್ಲಿ ಅಭಿವೃದ್ಧಿಪರ ರಾಜಕೀಯವನ್ನು ಜಾರಿಗೊಳಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ

27 Apr 2024 3:41 pm
ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಸೇವೆ

ಬೆಂಗಳೂರು,ಏ.27- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ದಿನ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡುವ ಕುರಿತು ಆದೇಶ ಹೊರ

27 Apr 2024 3:28 pm
2ನೇ ಹಂತದ ಫೈಟ್ : ಉತ್ತರ ಕರ್ನಾಟಕದತ್ತ ರಾಜಕೀಯ ನಾಯಕರ ದಾಂಗುಡಿ

ಬೆಂಗಳೂರು,ಏ.27- ಮೊದಲ ಹಂತದಲ್ಲಿ ಹಳೇ ಮೈಸೂರು ಭಾಗದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಮುಗಿದ ಬೆನ್ನಲ್ಲೇ, ಇದೀಗ ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಮಧ್ಯ ಹಾಗೂ ಉತ್ತರ ಕರ್ನಾಟಕದತ್ತ ಲಗ್ಗೆಯಿಟ್ಟಿದ್ದು, ಪ್ರಧಾ

27 Apr 2024 3:23 pm
ಕೇಂದ್ರದಿಂದ ಕರ್ನಾಟಕಕ್ಕೆ 3454 ಕೋಟಿ ರೂ. ಬರ ಪರಿಹಾರ ಬಿಡುಗಡೆ

ನವದೆಹಲಿ,ಏ.27- ಬರಗಾಲದಿಂದ ತತ್ತರಿಸಿದ್ದ ರಾಜ್ಯಕ್ಕೆ ಕೊನೆಗೂ ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್‌ ಡಿಆರ್‌ಎಫ್‌) ಯಡಿ 3,454.22 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದೆ. ಬರಪೀಡಿತ ಪ್ರದೇಶಗಳಲ್ಲಿ ಉಂಟಾಗಿ

27 Apr 2024 3:19 pm
ಎಎಪಿಯಿಂದ “ಜೈಲ್‌ ಕಾ ಜವಾಬ್‌ ವೋಟ್‌ ಸೆ”ಅಭಿಯಾನ

ನವದೆಹಲಿ,ಏ. 27 (ಪಿಟಿಐ) : ಅರವಿಂದ್‌ ಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿ ಕಾರ್ಯಕರ್ತರು ರಾಷ್ಟ್ರ ರಾಜಧಾನಿಯ ಲಕ್ಷ್ಮೀನಗರದಲ್ಲಿ ಇಂದು ಬೃಹತ್‌ ಪ್ರತಿಭಟನೆ ನಡೆಸಿದರು.ಕೇಜ್ರಿ ಅವರ ಗೈರಿನಲ್ಲಿ ಅವರ ಪತ್ನಿ ಸುನೀತಾ ಕೇಜ್ರಿವಾ

27 Apr 2024 3:12 pm
ರಾಜ್ಯದ 14 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ಸ್ಟ್ರಾಂಗ್‌ ರೂಂಗಳಲ್ಲಿ ಭದ್ರ

ಬೆಂಗಳೂರು,ಏ.27- ದಕ್ಷಿಣ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಿನ್ನೆ ನಡೆದಿದ್ದು, ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದೆ. ಮತಯಂತ್ರಗಳನ್ನು ಆಯಾ ಕ್ಷೇತ್ರದಲ್ಲಿ ಸ್ಥಾಪಿಸಲಾಗಿರುವ ಸ್ಟ್ರಾಂಗ್‌ ರೂಂಗಳಲ್ಲಿ ಇಡಲ

27 Apr 2024 2:02 pm
BREAKING : ಲೋಕಸಭೆ ಚುನಾವಣೆ-ರಾಜ್ಯದಲ್ಲಿ ಸರಾಸರಿ ಶೇ.70ರಷ್ಟು ಮತದಾನ

ಬೆಂಗಳೂರು, ಏ.26- ದೇಶದ ಭವಿಷ್ಯದ ಮುನ್ನುಡಿ ಬರೆಯುವ ಲೋಕಸಭೆ ಚುನಾವಣೆಯ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ಇಂದು ನಡೆದ ಮತದಾನ ಬಹುತೇಕ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು ಸರಾಸರಿ ಶೇ.70ರಷ್ಟು ಮತದಾನವಾಗಿದೆ. ಮಂಡ್ಯ, ದಕ್ಷ

26 Apr 2024 6:11 pm
ರಾಜ್ಯದಲ್ಲಿ ಸಂಜೆ 5 ಗಂಟೆ ವೇಳೆಗೆ ಶೇ.63.90ರಷ್ಟು ಮತದಾನ

ಬೆಂಗಳೂರು, ಏ.26- ದೇಶದ ಭವಿಷ್ಯದ ಮುನ್ನುಡಿ ಬರೆಯುವ ಲೋಕಸಭೆ ಚುನಾವಣೆಯ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ಇಂದು ನಡೆದ ಮತದಾನ ಬಹುತೇಕ ಶಾಂತಿಯುತವಾಗಿತ್ತು. ಮತದಾನ ಬೆಳಗ್ಗೆಯಿಂದಲೇ ಬಿರುಸಿನಿಂದ ಕೂಡಿದ್ದು ಸಂಜೆ 5 ಗಂಟೆ ವ

26 Apr 2024 5:42 pm
ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂಧಿ ಸಾವು

ಚಳ್ಳಕರೆ,ಏ.26-ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂಧಿ ಅಸ್ವಸ್ಥಗೊಂಡು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮೃತಪಟ್ಟಿರುವ ಘಟನೆ ಇಲ್ಲಿ ನಡೆದಿದೆ. ತಾಲ್ಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಮ

26 Apr 2024 4:49 pm
ಕಾಂಗ್ರೆಸ್ಸಿಗರಿಗೆ ಚೊಂಬು ಹಿಡಿದು ಅಭ್ಯಾಸ : ಜೋಶಿ ಲೇವಡಿ

ಹುಬ್ಬಳ್ಳಿ, ಏ.26- ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಜನರ ಕೈಗೆ ಚೊಂಬು ಕೊಡೋದನ್ನು ಕಾಂಗ್ರೆಸ್‌ ನಿಲ್ಲಿಸಲಿಲ್ಲ. ಪರಿಣಾಮ ಜನರೂ ಕಾಂಗ್ರೆಸ್ಸಿಗರ ಕೈಗೆ ಚೊಂಬು ಕೊಡುತ್ತಾ ಬಂದರು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಲೇವಡ

26 Apr 2024 4:30 pm
ಬೌದ್ಧಿಕ ಆಸ್ತಿ ರಕ್ಷಣೆಯಲ್ಲಿ ಭಾರತ ಮುಂದಿದೆ : ಅಮೆರಿಕ

ವಾಷಿಂಗ್ಟನ್‌,ಏ.26 (ಪಿಟಿಐ) : ಬೌದ್ಧಿಕ ಆಸ್ತಿ ರಕ್ಷಣೆ ಮತ್ತು ಜಾರಿಗೆ ಸಂಬಂಧಿಸಿದಂತೆ ಭಾರತವು ವಿಶ್ವದ ಅತ್ಯಂತ ಸವಾಲಿನ ಪ್ರಮುಖ ಆರ್ಥಿಕತೆಗಳಲ್ಲಿ ಒಂದಾಗಿದೆ ಎಂದು ಅಮೆರಿಕ ಹೇಳಿದೆ.ಭಾರತದ ಈ ನಿರ್ಧಾರ ದೇಶವನ್ನು ಆದ್ಯತೆಯ ವೀ

26 Apr 2024 4:21 pm
ಒಂದೇ ಕುಟುಂಬದ 99 ಮಂದಿಯಿಂದ ಹಕ್ಕು ಚಲಾವಣೆ

ಚಿಕ್ಕಬಳ್ಳಾಪುರ, ಏ.26- ಲೋಕಸಭಾ ಕ್ಷೇತ್ರಕ್ಕೆ ಇಂದು ಮೊದಲನೇ ಹಂತದ ಮತದಾನ ಶಾಂತಿಯುತವಾಗಿ ನಡೆದಿದ್ದು, ನಗರದ 19ನೆ ವಾರ್ಡ್‌ನ ಸರ್ಕಾರಿ ಜೂನಿಯರ್‌ ಕಾಲೇಜಿನ 161ನೆ ಬೂತ್‌ನಲ್ಲಿ ಒಂದೇ ಕುಟುಂಬದ 99 ಮಂದಿ ಒಟ್ಟಾಗಿ ಬಂದು ತಮ್ಮ ಹಕ್ಕು

26 Apr 2024 4:14 pm
ರಾಜ್ಯದಲ್ಲಿ ದಾಖಲೆ ಪ್ರಮಾಣದ ಚುನಾವಣಾ ಅಕ್ರಮ ಸಂಪತ್ತು ಜಪ್ತಿ

ಬೆಂಗಳೂರು,ಏ.26– ಪ್ರಸಕ್ತ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದಾಖಲೆ ಪ್ರಮಾಣದ ನಗದು, ಮದ್ಯ, ಡ್ರಗ್ಸ್ , ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಲಾಗಿದೆ. ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ ನಿನ್ನೆಯವರೆಗೆ ರಾಜ್ಯ

26 Apr 2024 4:07 pm
ಪೆಂಡಾಲ್‌ಗೆ ಬೆಂಕಿ ಬಿದ್ದು ಐವರ ಸಜೀವ ದಹನ

ಪಾಟ್ನಾ,ಏ.26- ಮದುವೆ ಪೆಂಡಾಲ್‌ಗೆ ಬೆಂಕಿ ಬಿದ್ದು ಆರು ಮಂದಿ ಸಜೀವ ದಹನವಾಗಿರುವ ಘಟನೆ ಬಿಹಾರದ ದರ್ಬಾಂಗಾ ಜಿಲ್ಲೆಯಲ್ಲಿ ಸಂಭವಿಸಿದೆ. ಬಹೇರಾ ಪೊಲೀಸ್‌‍ ಠಾಣೆ ವ್ಯಾಪ್ತಿಯ ಅಲಿನಗರದಲ್ಲಿ ತಡರಾತ್ರಿ 11.15 ರ ಸುಮಾರಿಗೆ ಈ ಘಟನೆ ನಡೆ

26 Apr 2024 4:01 pm
ಮೂಡಿಗೆರೆಯಲ್ಲಿ ನವ ವಧುವಿನಿಂದ ಮತದಾನ

ಚಿಕ್ಕಮಗಳೂರು ,ಏ.26- ಹಸೆಮಣೆ ಏರುವ ಮುನ್ನ ಮದುಮಗಳಾಗಿ ಅಲಂಕಾರಗೊಂಡು ಯುವತಿ ತನ್ನ ಬೂತ್‌ ನಲ್ಲಿ ಮೊದಲ ಮತದಾನ ಮಾಡಿ ಮದುವೆಗೆ ತೆರಳಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕುಂದೂರು ಗ್ರಾಮದಲ್ಲಿ ನಡೆದಿದೆ. ಕು

26 Apr 2024 3:58 pm
ಆಸ್ಟ್ರೇಲಿಯಾ ಪತ್ರಕರ್ತರ ವೀಸಾ ನಿರಾಕರಣೆ ಬಗ್ಗೆ ಪ್ರತಿಕ್ರಿಯಿಸಲು ಅಮೆರಿಕ ನಕಾರ

ವಾಷಿಂಗ್ಟನ್‌, ಏ. 26 (ಪಿಟಿಐ) – ಭಾರತವು ಆಸ್ಟ್ರೇಲಿಯಾದ ಪತ್ರಕರ್ತರ ವೀಸಾ ನವೀಕರಣ ಮಾಡಿಲ್ಲ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಲು ಅಮೆರಿಕವು ನಿರಾಕರಿಸಿದ್ದು, ನವದೆಹಲಿ ತನ್ನ ವೀಸಾ ನೀತಿಯ ಬಗ್ಗೆ ಮಾತನಾಡಬಹುದು ಎಂದು ಹೇಳಿದೆ.

26 Apr 2024 3:49 pm
ದೇಶದ 2ನೇ ಹಂತದ ಚುನಾವಣೆಯಲ್ಲಿ ಸ್ಟಾರ್‌ ಚಂದ್ರು ಅತ್ಯಂತ ಶ್ರೀಮಂತ ಅಭ್ಯರ್ಥಿ

ನವದೆಹಲಿ,ಏ.26- ಎರಡನೆ ಹಂತದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳಲ್ಲಿ ಅತ್ಯಂತ ಹೆಚ್ಚು ಶ್ರೀಮಂತ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌‍ ಅಭ್ಯರ್ಥಿ ವೆಂಕಟರಮಣೇಗೌಡ ಹೊರಹೊಮಿದ್ದಾರೆ. ಕರ್ನಾಟಕ

26 Apr 2024 3:44 pm
ಕಳೆದ ಬಾರಿಗಿಂತಲೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ : ಡಿ.ಕೆ.ಸುರೇಶ್‌

ಬೆಂಗಳೂರು,ಏ.26- ನಾನು ಕಳೆದ ಮೂರು ಚುನಾವಣೆಗಳಿಗಿಂತ ಈ ಬಾರಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ಆತ್ಮವಿಶ್ವಾಸವಿದೆ. ಜನ ನನ್ನ ಪರವಾಗಿ ನಿಲ್ಲುವ ನಂಬಿಕೆಯಿದೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ

26 Apr 2024 12:57 pm
ಹಲ್ಲೆ ಆರೋಪ ವಾಟರ್‌ಮ್ಯಾನ್‌ ಆತ್ಮಹತ್ಯೆ

ಬೆಂಗಳೂರು,ಏ.26- ಓವರ್‌ ಹೆಡ್‌ವಾಟರ್‌ ಟ್ಯಾಂಕ್‌ ಕಂಬಕ್ಕೆ ನೇಣು ಬಿಗಿದುಕೊಂಡು ವಾಟರ್‌ಮ್ಯಾನ್‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಣಿಗಲ್‌ ತಾಲೂಕಿನ ಹುಲಿದುರ್ಗ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದ

26 Apr 2024 12:52 pm
ಸಾಲುಸಾಲು ರಜೆ ಹಿನ್ನೆಲೆಯಲ್ಲಿ ಊರುಗಳಿಗೆ ತೆರಳಿದ ಜನ, ತುಮಕೂರು, ಮೈಸೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್

ಬೆಂಗಳೂರು,ಏ.26- ಇಂದಿನಿಂದ ಮೂರು ದಿನ ರಜೆ ಇರುವ ಹಿನ್ನೆಲೆಯಲ್ಲಿ ಬೆಂಗಳೂರಿಗರು ಪ್ರವಾಸಿ ಸ್ಥಳಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ತೆರಳಿದ್ದಾರೆ. ಇದರಿಂದಾಗಿ ತುಮಕೂರು ರಸ್ತೆ ಹಾಗೂ ಮೈಸೂರು ರಸ್ತೆಯಲ್ಲಿ ವಾಹನಗಳ ದಟ್ಟಣೆಯಿಂದ

26 Apr 2024 12:50 pm
ಬೆಂಗಳೂರಲ್ಲಿ ಶಾಂತಿಯುತ ಮತದಾನ : ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ

ಬೆಂಗಳೂರು,ಏ.26- ನಗರ ವ್ಯಾಪ್ತಿಯಲ್ಲಿ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ ಎಂದು ನಗರ ಪೊಲೀಸ್‌ ಆಯುಕ್ತರಾದ ಬಿ.ದಯಾನಂದ ಅವರು ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ಅಲ್ಲಲ್ಲಿ ಸಣ್ಣಪುಟ್ಟ ಘಟನೆ ಹೊರತುಪಡಿಸಿ ಬಹ

26 Apr 2024 12:41 pm
BIG NEWS ಇವಿಎಂ-ವಿವಿಪ್ಯಾಟ್‌ ಕುರಿತ ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ

ನವದೆಹಲಿ,ಏ.26- ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳ ಮೂಲಕ ಚಲಾಯಿಸಿದ ಮತಗಳೊಂದಿಗೆ ವಿವಿಪ್ಯಾಟ್‌ನಲ್ಲಿ ಮುದ್ರಿತ ಚೀಟಿಗಳನ್ನು ಪೂರ್ಣ ತಾಳೆ ನೋಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ

26 Apr 2024 12:14 pm
ಆದಾಯ ತೆರಿಗೆ ಅಧಿಕಾರಿಗಳು ಬಿಜೆಪಿ ಏಜೆಂಟರಂತೆ ವರ್ತಿಸುತ್ತದ್ದಾರೆ : ಡಿಕೆಶಿ

ಬೆಂಗಳೂರು,ಏ.26- ಆದಾಯ ತೆರಿಗೆ ಅಧಿಕಾರಿಗಳು ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದು, ಕಾಂಗ್ರೆಸ್‌ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ, ಲೋಕಸಭಾ ಚುನಾವಣೆ ಬಳಿಕ ತಾವು ಖುದ್ದಾಗಿ ಪೊಲೀಸ್‌ ಮಹಾನಿರ್ದೇಶಕರನ್ನು ಭೇಟ

26 Apr 2024 12:07 pm
ರಾಜ್ಯದಲ್ಲಿ ಭರ್ಜರಿ ಮತದಾನ, ಸಾಲಲ್ಲಿ ನಿಂತು ಸೆಲೆಬ್ರೆಟಿಗಳು ವೋಟಿಂಗ್

ಬೆಂಗಳೂರು,ಏ.26-ರಾಜ್ಯದ ದಕ್ಷಿಣ ಭಾಗದಲ್ಲಿನ 14 ಲೋಕಸಭಾ ಕ್ಷೇತ್ರಗಳಿಗೆ ಇಂದು ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆದಿದೆ. ಬಿಸಿಲೇರುವ ಮುನ್ನ ಮತದಾನ ಮಾಡಬೇಕು ಎಂಬ ಇರಾದೆಯಲ್ಲಿ ಬಹಳಷ್ಟು ಮಂದಿ ಬೆಳಿಗ್ಗೆ 6 ಗಂಟೆಯಿಂದಲೇ ಮತ

26 Apr 2024 12:01 pm
ಪ್ಯಾಲೇಸ್ತಾನ್‌ ಪರ ಪ್ರತಿಭಟನೆಯಲ್ಲಿ ಪಾಲ್ಗೊಂಡ ಭಾರತೀಯ ಮೂಲದ ವಿದ್ಯಾರ್ಥಿನಿ ಬಂಧನ

ವಾಷಿಂಗ್ಟನ್‌,ಏ.26- ಪ್ಯಾಲೇಸ್ತಾನ್‌ ಪರ ಪ್ರತಿಭಟನೆಯಲ್ಲಿ ಪಾಲ್ಗೊಂಡ ಅಮೆರಿಕದ ಪ್ರತಿಷ್ಠಿತ ಪ್ರಿನ್‌್ಸಟನ್‌ ವಿವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯ ಮೂಲದ ವಿದ್ಯಾರ್ಥಿನಿಯೊಬ್ಬರನ್ನು ಬಂಧಿಸಲಾಗಿದೆ. ವಿಶ್ವವಿದ್ಯ

26 Apr 2024 11:29 am
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಪಾರದರ್ಶಕ ಚುನಾವಣೆ ನಡೆಸುವಲ್ಲಿ ಆಯೋಗ ವಿಫಲ । ಹೆಚ್‌ಡಿಕೆ ಆಕ್ರೋಶ

ಬೆಂಗಳೂರು,ಏ.26- ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್‌ನಿಂದ ಗಿಫ್ಟ್ ಕಾರ್ಡ್‌ ಹಂಚಲಾಗಿದೆ ಎಂದು ಆರೋಪಿಸಿದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಮುಕ್ತ ಪಾರದರ್ಶಕ ಚುನಾವಣೆ

26 Apr 2024 11:12 am
ಪ್ಲೀಸ್‌ ಮನೆಯಿಂದ ಹೊರಬಂದು ಮತ ಹಾಕಿ : ನಿರ್ಮಲಾ ಸೀತಾರಾಮನ್‌ ಮನವಿ

ಬೆಂಗಳೂರು,ಏ.26- ಪ್ಲೀಸ್‌ ಮನೆಯಿಂದ ಹೊರಗೆ ಬಂದು ಮತ ಚಲಾಯಿಸಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮನವಿ ಮಾಡಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಜಯನಗರದ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ಮಾ

26 Apr 2024 11:04 am
ಆಕ್ಸಫರ್ಡ್‌ ಯೂನಿಯನ್‌ನಲ್ಲಿ ಪತ್ರಕರ್ತೆ ಪಾಲ್ಕಿ ಶರ್ಮಾ ಭಾಷಣ ವೈರಲ್, ಎಲ್ಲೆಡೆ ಪ್ರಶಂಸೆ

ನವದೆಹಲಿ,ಏ.26- ಆಕ್ಸಫರ್ಡ್‌ ಯೂನಿಯನ್‌ನಲ್ಲಿ ಪತ್ರಕರ್ತ ಪಾಲ್ಕಿ ಶರ್ಮಾ ಅವರು ಮಾಡಿದ ಭಾಷಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಪತ್ರಕರ್ತೆ ಪಲ್ಕಿ ಶರ್ಮಾ ಅವರು ಮೋದಿ ಅವರ ಕಾಲದಲ್ಲಿ ಭಾರತ ಹೇಗೆ ಸರಿಯಾದ ಹಾದಿ

26 Apr 2024 11:01 am
ಹಕ್ಕು ಚಲಾಯಿಸಿದ ಇನ್ಫೊಸಿಸ್‌ ನಾರಾಯಣಮೂರ್ತಿ ಮತ್ತು ಸುಧಾಮೂರ್ತಿ

ಬೆಂಗಳೂರು,ಏ.26- ನಾನು ಎಲ್ಲರಿಗೂ ಹೇಳಲು ಬಯಸುವುದೇನೆಂದರೆ ಅರ್ಹ ಮತದಾರರೆಲ್ಲರೂ ಮನೆಯಲ್ಲೇ ಕುಳಿತುಕೊಳ್ಳಬೇಡಿ. ಮತಗಟ್ಟೆಗೆ ಬಂದು ಮತ ಚಲಾಯಿಸಿ. ಇದು ನಿಮ್ಮ ಹಕ್ಕು, ನಿಮ್ಮ ನಾಯಕನನ್ನು ಆಯ್ಕೆ ಮಾಡಿ ಎಂದು ಲೇಖಕಿ ಹಾಗೂ ರಾಜ್ಯ

26 Apr 2024 10:55 am
ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮೋದಿ ಸಂದೇಶ

ನವದೆಹಲಿ,ಏ.26-ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಮತದಾರರಲ್ಲಿ ಮನವಿ ಮಾಡಿದ್ದಾರೆ. ಕರ್ನಾಟಕದ 14 ಕ್ಷೇತ್ರಗಳಲ್ಲಿಯೂ ಮತದಾನ ನಡೆಯುತ್ತಿರುವುದರಿಂದ ಕನ್ನಡದಲ್ಲಿಯೇ ಸಂದೇಶ ಪ್ರಕಟಿಸಿ ಮೋದಿ ಮ

26 Apr 2024 10:48 am
ಮುಸ್ಲಿಂ ಮೀಸಲಾತಿ ಕುರಿತು ಮೋದಿ ಗೊಂದಲ ಮೂಡಿಸುತ್ತಿದ್ದಾರೆ : ಸಿಎಂ ಗರಂ

ಬೀದರ್,ಏ.25- ಮುಸ್ಲಿಂ ಮೀಸಲಾತಿ ವಿಷಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಟೀಕೆ ಮಾಡಿ ಗೊಂದಲ ಮೂಡಿಸುತ್ತಿದ್ದಾರೆ. ರಾಜ್ಯದಲ್ಲಿ ಈ ಹಿಂದೆ ಆಡಳಿತದಲ್ಲಿದ್ದ ಬಿಜೆಪಿ ಸರ್ಕಾರ ಶೇ.4 ರಷ್ಟು ಮೀಸಲಾತಿಯನ್ನು ಮುಸ್ಲಿಂ ಸಮುದಾಯಕ್ಕ

25 Apr 2024 3:59 pm
ಅಣ್ಣಮ್ಮದೇವಿ ದೇಗುಲದ ಬಳಿ ಡ್ಯಾನ್ಸ್ ವೇಳೆ ಗಲಾಟೆ, ಬಾಲಕನ ಕೊಲೆ

ಬೆಂಗಳೂರು, ಏ.25– ಬೆಂಗಳೂರು ಕರಗದ ವೇಳೆ ಡ್ಯಾನ್ಸ್ ಮಾಡುತ್ತಿದ್ದಾಗ ಮೈ-ಕೈ ತಾಗಿದ್ದಕ್ಕೆ ಎರಡು ಗುಂಪುಗಳ ಮಧ್ಯೆ ಜಗಳ ನಡೆದು ಅಪ್ರಾಪ್ತ ಯುವಕನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್

25 Apr 2024 3:52 pm
ರಾಜ್ಯದಲ್ಲಿ ಬಿಸಿಲ ಬೇಗೆಗೆ ತತ್ತರಿಸಿದ ಜನ

ಬೆಂಗಳೂರು,ಏ.25- ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಕೊರತೆ ಒಂದಡೆಯಾದರೆ ಮತ್ತೊಂದೆಡೆ ಬಿಸಿಲಿನ ಬೇಗೆ ತೀವ್ರಗೊಂಡಿದ್ದು, ಜನರು ತತ್ತರಿಸುವಂತಾಗಿದೆ. ಕಳೆದೆರಡು ತಿಂಗಳಿನಿಂದ ನಿರಂತರವಾಗಿ ಬಿಸಿಲಿನ ಬೇಗೆ ಹೆಚ್ಚಾಗಿದ್ದು, ಜನ

25 Apr 2024 3:47 pm
ರಾಜ್ಯದಲ್ಲಿ ನಾಳೆ ಮೊದಲ ಹಂತದ ಚುನಾವಣೆ, ಮತದಾನದ ಹಕ್ಕು ಪಡೆದಿದ್ದಾರೆ 2,88,19,342 ಮತದಾರರು

ಬೆಂಗಳೂರು,ಏ.25- ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯಲಿದ್ದು, 2,88,19,342 ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ. 1,44,17,530 ಪುರುಷ, 1,43,87,585 ಮಹಿಳಾ, 3,057 ಇತರ, 11,160 ಸೇವಾ ಮತದಾರರು ಸೇರಿದ್ದಾರೆ. 14 ಲೋಕಸಭಾ ಕ್ಷೇತ್ರಗಳ

25 Apr 2024 3:44 pm
ಲೋಕಸಭೆ ಚುನಾವಣಾ ಪ್ರಚಾರ ಅಖಾಡಕ್ಕೆ ಕೇಜ್ರಿವಾಲ್ ಪತ್ನಿ ಸುನಿತಾ

ನವದೆಹಲಿ,ಏ.25- ದೆಹಲಿ ಮುಖ್ಯಂಮತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನಿತಾ ಕೇಜ್ರಿವಾಲ್ ಅವರನ್ನು ಲೋಕಸಭೆ ಚುನಾವಣಾ ಪ್ರಚಾರ ಅಖಾಡಕ್ಕೆ ಇಳಿಸಲು ಆಮ್ ಆದ್ಮಿ ಪಕ್ಷ ನಿರ್ಧರಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂ

25 Apr 2024 2:49 pm
ಬೆಂಗಳೂರು : ಕಾರಿನಲ್ಲಿ ಯುವತಿಯನ್ನು ಅಪಹರಿಸಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ

ಬೆಂಗಳೂರು,ಏ.25- ನಗರದಲ್ಲಿ ಯುವತಿಯೊಬ್ಬಳನ್ನು ಕಾರಿನಲ್ಲಿ ಅಪಹರಿಸಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಸುಮಾರು 23 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿ ಕ್ರೂರ ಹಿಂಸೆ ನೀಡಿದ ಘಟನೆಗೆ ಸಂಬ

25 Apr 2024 1:28 pm
ಏ. 29ರಿಂದ ಮೇ 16ರವರೆಗೆ ಪಿಯುಸಿ-2 ಪರೀಕ್ಷೆ

ಬೆಂಗಳೂರು,ಏ.25- ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 29ರಿಂದ ಮೇ 16 ರವರೆಗೆ ನಡೆಯಲಿದ್ದು, ಒಟ್ಟು 1.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಗೆ ನೋಂದಾಯಿಸಿರುವ ಎಲ್ಲಾ ವಿದ್ಯಾರ್ಥಿಗಳು ಪ್ರವೇಶ

25 Apr 2024 1:20 pm