SENSEX
NIFTY
GOLD
USD/INR

Weather

32    C
... ...View News by News Source
ಇಕ್ಬಾಲ್‌ ಹುಸೇನ್‌ ಪ್ರಕರಣ : ಯುವತಿಯಿಂದ ದೂರು ದಾಖಲು

ರಾಮನಗರ: ಶಾಸಕ ಇಕ್ಬಾಲ್‌ ಹುಸೇನ್‌ ಮತ್ತು ಯುವತಿಯ ವಾಟ್ಸಪ್‌ ವಿಡಿಯೋ ಕಾಲ್ ವೈರಲ್‌ ಆದ ಬೆನ್ನಲ್ಲೇ ರಾಮನಗರ ಮೂಲದ ಯುವತಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ನನ್ನ ಹಾಗೂ ಶಾಸಕರ ವೀಡಿಯೋವನ್ನ ಅಶ್ಲೀಲವಾಗಿ ಸೃಷ್ಟಿಸಿ ಹರಿ

2 May 2024 5:38 pm
ಪೆಟ್ರೋಲ್‌ ಹಾಕಿಸುವವರಿಗೆ ಇಲ್ಲಿದೆ ಪ್ರಮುಖ ಅಪ್‌ ಡೇಟ್‌ : ಮಿಸ್‌ ಮಾಡ್ಲೆಬೇಡಿ ……!

ಅಗರ್ತಲಾ: ತ್ರಿಪುರಾ ಸರ್ಕಾರ ಬುಧವಾರದಿಂದ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟಕ್ಕೆ ನಿರ್ಬಂಧ ಹೇರಿದೆ. ಸರಕು ಸಾಗಣೆ ರೈಲು ಸಂಚಾರಕ್ಕೆ ಅಡ್ಡಿಯುಂಟಾಗಿ ಈಶಾನ್ಯ ರಾಜ್ಯದಲ್ಲಿ ಇಂಧನ ದಾಸ್ತಾನು ಕಡಿಮೆಯಾದ ನಂತರ ಈ ಕ್ರಮ ಕೈಗೊಳ್ಳ

2 May 2024 5:33 pm
ಜಮೀರ್‌ ಆಪ್ತನಿಗೆ ಶಾಕ್‌ ನೀಡಿದ ಐಟಿ…..!

ಬೆಂಗಳೂರು: ಸಚಿವ ಜಮೀರ್ ಅಹ್ಮದ್​​ ಆಪ್ತನಿಗೆ ಬೆಳ್ಳಂಬೆಳಗ್ಗೆಯೇ ಐಟಿ ಶಾಕ್ ಕೊಟ್ಟಿದೆ. ಮಾಜಿ ಎಂಎಲ್​ಸಿ ಎಂ.ಸಿ ವೇಣುಗೋಪಾಲ್​ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಎರಡು ಇನೋವಾ ಕಾರಲ್ಲಿ ಬಂದ 15 ಅಧಿಕಾರಿಗಳು ಪರಿ

2 May 2024 5:25 pm
ಭಾರಿ ಮಳೆಗೆ ತತ್ತರಿಸಿದ ದುಬೈ….!

ದುಬೈ: ಏಪ್ರಿಲ್ ತಿಂಗಳಲ್ಲಿ ತೀವ್ರ ಶಾಖದ ಅಲೆಯನ್ನು ಎದುರಿಸಿದ ದುಬೈ ಸದ್ಯ ದಾರಾಕಾರ ಮಳೆಗೆ ತತ್ತರಿಸಿದೆ. ಗುರುವಾರ (ಮೇ 2) ಮುಂಜಾನೆಯಿಂದ ಅಬುಧಾಬಿ ಮತ್ತು ದುಬೈನಲ್ಲಿ ಚಂಡಮಾರುತದೊಂದಿಗೆ ಭಾರೀ ಮಳೆ ಸುರಿಯುತ್ತಿದೆ. ಅಧಿಕ ಮಳ

2 May 2024 5:19 pm
6 ವಿಧಾನ ಪರಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆ

ಬೆಂಗಳೂರು: ಲೋಕಸಭೆ ಚುನಾವಣೆಯ ಗದ್ದಲದ ನಡುವೆಯೇ ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನಪರಿಷತ್​ನ ಆರು ಸ್ಥಾನಗಳಿಗೆ ಗುರುವಾರ ಚುನಾವಣಾ ದಿನಾಂಕ ಘೋಷಿಸಿದೆ. ಚುನಾವಣಾ ಆಯೋಗ ರಾಜ್ಯದ ಮೂರು ಶಿಕ್ಷಕರ ಕ್ಷೇತ್ರಗಳಿಗೆ ಮತ್ತು

2 May 2024 5:10 pm
ಖರ್ಗೆ ಹೇಳಿಕೆಗೆ ಯೋಗಿ ಆದಿತ್ಯನಾಥ್‌ ಕಿಡಿ…!

ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ‘ರಾಮ vs ಶಿವ’ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಪಕ್ಷ ಭಾರತದ ಸನಾತನ ಸಂಪ್ರದಾಯವನ್ನು ಅವಮಾನಿಸುತ್ತಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯ

2 May 2024 5:06 pm
ಸಿಬಿಐ ಕೇಂದ್ರದ ನಿಯಂತ್ರಣದಲ್ಲಿಲ್ಲ : ಸುಪ್ರೀಂಗೆ ಕೇಂದ್ರದ ಸ್ಪಷ್ಟನೆ

ಹೊಸದಿಲ್ಲಿ: ಸಿಬಿಐ ಕೇಂದ್ರದ ನಿಯಂತ್ರಣದಲ್ಲಿಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ಹೇಳಿದೆ. ಹಲವಾರು ಪ್ರಕರಣಗಳಲ್ಲಿ ರಾಜ್ಯದ ಪೂರ್ವಾಪೇಕ್ಷಿತ ಒಪ್ಪಿಗೆಯಿಲ್ಲದೆ ಕೇಂದ್ರ ತನಿಖೆ ಮುಂದುವರೆಸುತ್ತಿದೆ

2 May 2024 4:51 pm
ಪ್ರಜ್ವಲ್ ರೇವಣ್ಣ ಅವರ ಬಗ್ಗೆ ನನಗೆ ಮಾಹಿತಿ ಇಲ್ಲ : ಸೂರಜ್‌ ರೇವಣ್ಣ

ಹಾಸನ: ತಮ್ಮ ಸಹೋದರ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ತಮ್ಮ ಕುಟುಂಬವನ್ನು ರಾಜಕೀಯವಾಗಿ ದುರ್ಬಲಗೊಳಿಸುವ ಷಡ್ಯಂತ್ರವಾಗಿದೆ ಎಂದು ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣ ಗುರುವಾರ ಹೇಳಿದ್

2 May 2024 4:47 pm
ಮೋದಿ ಜನರ ಕ್ಷಮೆಕೇಳಬೇಕು : ರಾಹುಲ್‌ ಗಾಂಧಿ

ಶಿವಮೊಗ್ಗ: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ, ಅವರ ವೀಡಿಯೋಗಳನ್ನು ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಒಬ್ಬ ಮಾಸ್ ರೇಪಿಸ್ಟ್ ಎಂದು ಬಿಜೆಪಿಗೆ ಗೊತ್ತಿತ್ತು. ಆದರೂ ಅವರ ಪರ ಪ್ರಚಾ

2 May 2024 4:42 pm
ಮೋದಿ ವಿರುದ್ದ ಖರ್ಗೆ ವಾಗ್ದಾಳಿ ….!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಚುನಾವಣೆ ಮುಗಿದ ನಂತರ, “ಸುಳ್ಳು ಮತ್ತು ಕೋಮುವಾದಿ ಭಾಷಣ” ಮಾಡುತ್ತಿದ್ದ ಏಕೈಕ ಪ್ರಧಾನಿ ಎಂದು ಜನ

2 May 2024 3:47 pm
ಪ್ರಜ್ವಲ್‌ ವಿರುದ್ದ ಲುಕ್‌ ಔಟ್‌ ನೋಟೀಸ್‌ ಜಾರಿ ….!

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣಗೆ ಅವರಿಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಇದನ್ನೂ ವಿಮಾನ ನಿಲ್ದಾಣದ ಇಮಿಗ್ರೇಷನ್ ಲುಕೌಟ್ ನೋಟಿಸ್ ಸರ್ವ್ ಮಾಡಲಾಗಿದೆ. ಎಲ್ಲಾ ವಿಮಾನ ನಿಲ್ದಾಣದ ಇ

2 May 2024 11:58 am
ಪ್ರಜ್ವಲ್‌ ರೇವಣ್ಣ ಪ್ರಕರಣ : ಪ್ರಜ್ವಲ್‌ ಮಾಜಿ ಕಾರು ಚಾಲಕ ನಾಪತ್ತೆ…!

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಇಷ್ಟು ದಿನ ಅಶ್ಲೀಲ ವಿಡಿಯೋಗಳ ಬಗ್ಗೆ ಪೊಲೀಸ್ ತನಿಖೆ ಆಯಾಮದಲ್ಲಿ ಮಾತ್ರ ಸುದ್ದಿಯಾಗ್ತಿ

2 May 2024 11:56 am
ವಿಚಾರಣೆಗೆ ಹಾಜರಾಗಲು ಸಮಯ ಕೇಳಿದ ಪ್ರಜ್ವಲ್‌ ರೇವಣ್ಣ : ಏನಂತು ಸಿಐಡಿ ….?

ಬೆಂಗಳೂರು : ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ, ತಮ್ಮ ವಿರುದ್ದ ದೂರು ದಾಖಲಾಗುವ ಮುನ್ನವೇ ವಿದೇಶಕ್ಕೆ ತೆರಳಿದ್ದರು. ಚುನಾವಣೆ ಮುಗಿದ ರಾತ್ರಿಯೇ ಜರ್ಮನಿಗೆ ಅವರು ತೆರಳಿದ್ದಾ

2 May 2024 11:50 am
ರಾಜ್ಯವೇ ತಲೆ ತಗ್ಗಿಸೋ ಕೆಲಸ ಮಾಡಿದ್ದು ನಿಮ್ಮ ಮಗ : ಡಿ ಕೆ ಸುರೇಶ್‌

ಬೆಂಗಳೂರು: ಎಚ್.ಡಿ ಕುಮಾರಸ್ವಾಮಿ ಹಾಗೂ ಡಿ.ಕೆ ಬ್ರದರ್ಸ್ ಮಧ್ಯೆ ಪೆನ್ಡ್ರೈವ್ ಫೈಟ್ ಜೋರಾಗ್ತಿದೆ. ಚಿಲ್ಲರೆ ಅಣ್ತಮ್ಮ ಎಂದಿದ್ದ ಕುಮಾರಸ್ವಾಮಿ ವಿರುದ್ಧ ಸಂಸದ ಡಿಕೆ ಸುರೇಶ್ ಕೆರಳಿ ಕೆಂಡವಾಗಿದ್ದಾರೆ. ರಾಜ್ಯವೇ ತಲೆ ತಗ್ಗಿಸ

2 May 2024 11:37 am
ಅಮತ್‌ ಷಾರನ್ನು ಭೇಟಿ ಮಾಡಿದ ನೇಹ ಕುಟುಂಬಸ್ಥರು ….!

ಹುಬ್ಬಳ್ಳಿ ಕೇಂದ್ರ ಗೃಹ ಸಚಿವ ಅಮಿತ್‌ಶಾರನ್ನು ನೇಹಾ ಕುಟುಂಬಸ್ಥರು ಭೇಟಿ ಮಾಡಿ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದಾರೆ. ಲೋಕಸಭಾ ಚುನಾವಣಾ ಪ್ರಚಾರಕ್ಕೆ ಹುಬ್ಬಳ್ಳಿಗೆ ಬಂದಿದ್ದ ವೇಳೆ ಭೇಟಿ ಮಾಡಿದರು. ರಾಜ್ಯ ವಿಧಾನ ಸಭೆ ವಿ

2 May 2024 11:01 am
ಸಿಬ್ಬಂದಿಗಳ ವಜಾದ ಬಗ್ಗೆ ಸುಂದರಂ ಪೀಚೈ ಹೇಳಿದ್ದೇನು ….?

ಬೆಂಗಳೂರು : ಯುಎಸ್‌ನಲ್ಲಿ ಗೂಗಲ್ ಸಂಸ್ಥೆಯು ಆಲ್ಫಾಬೆಟ್ ಇಂಕ್‌ನ ತನ್ನ ಉದ್ಯೋಗಿಗಳನ್ನು ವಜಾಗೊಳಿಸಿದೆ. ಗೂಗಲ್ ಸಂಸ್ಥೆ ನಿರ್ಧಾರದಿಂದ 50 ಕಾರ್ಮಿಕರು ಅನ್ಯಾಯವಾಗಿ ಕೆಲಸ ಕಳೆದುಕೊಂಡಿದ್ದಾರೆ. ಈ ಕುರಿತು ಯುಎಸ್‌ ನ್ಯಾಷನಲ್

1 May 2024 12:29 pm
ಬೆಂಗಳೂರು : ಗಗನಮುಖಿಯಾಯ್ತು ಜ್ಯೂಸ್‌ ದರ …..!

ಬೆಂಗಳೂರು ಬೆಂಗಳೂರಿನಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈ ಬಾರಿಯ ಬೇಸಿಗೆಯ ಬಿಸಿಲಿನ ಝಳಕ್ಕೆ ಸಿಲಿಕಾನ್‌ ಸಿಟಿ ಜನರು ಹೈರಾಣಿ ಹೋಗಿದ್ದು, ವರುಣನ ಕೃಪೆಗಾಗಿ ಕಾಯುತ್ತಿದ್ದಾರೆ. ಆದರೆ ಬೆಂಗಳೂರಿನ ವಾತಾವರ

1 May 2024 12:23 pm
ಗಂಗಾವತಿ ನನಗೆ ಮನೆ ಇದ್ದಂಗೆ : ಸಿದ್ದರಾಮಯ್ಯ

ಕೊಪ್ಪಳ ಕೊಪ್ಪಳ ಜಿಲ್ಲೆಯ ಗಂಗಾವತಿ ನನಗೆ ಮನೆ ಇದ್ದಂಗೆ. ನಾನು ಲೋಕಸಭೆಗೆ ನಿಂತಿದ್ದಾಗ ಗಂಗಾವತಿಯಲ್ಲಿ ಬಹುಮತ ಸಿಕ್ಕಿತ್ತು. ಈ ಋಣ ನಾನು ಯಾವತ್ತೂ ಮರೆಯಲ್ಲ. ಈ ಬಾರಿಯೂ ಗಂಗಾವತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಅತ್ಯಂತ ಹೆಚ

1 May 2024 12:17 pm
ರಾಜ್ಯಕ್ಕೆ ಇಂದು ಅಮಿತ್‌ ಷಾ ಆಗಮನ ….!

ಬೆಂಗಳೂರು ರಾಜ್ಯದಲ್ಲಿ ಲೋಕಸಭಾ ಚುನಾವಣಾ ಕಾವು ಜೋರಾಗಿದೆ. ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಏಪ್ರಿಲ್‌ 26 ರಂದು ನಡೆದಿದ್ದು, ಮೇ 07 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಈಗಾಗಲೇ ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳನ್ನ ಗೆ

1 May 2024 12:13 pm
ಕಿರುತೆರೆ ನಗುವಿನ ಗಣಿ ಅನುಪಮಾ ಗೌಡ ಬಗ್ಗೆ ನಿಮಗೆ ಗೊತ್ತಿರದ ಕೆಲವೊಂದು ಸಂಗತಿಗಳು ….!

ಬೆಂಗಳೂರು : ಕಷ್ಟದ ಹಾದಿಯಲ್ಲಿ ಸಾಗಿ ಬಂದ ಅನುಪಮಾ ಗೌಡ ಈಗ ತಮ್ಮದೇ ಆದ ಸುಂದರವಾದ ಬದುಕನ್ನು ಕಟ್ಟಿಕೊಂಡಿದ್ದಾರೆ. ಮೊದಲು ತಮ್ಮ ನಟನೆಯಿಂದ ಕಿರುತೆರೆ ಪ್ರೇಕ್ಷಕರ ಮನಗೆದ್ದಿದ್ದ ಅನುಪಮಾ ಗೌಡ ಬಳಿಕ ನಿರೂಪಕಿಯಾಗಿ ಕೂಡ ಸೈ ಎನಿ

1 May 2024 11:43 am
HSRP : ಶುರುವಾಯ್ತು ಹೊಸ ಸಮಸ್ಯೆ…..!

ಬೆಂಗಳೂರು ಕರ್ನಾಟಕದ ಸಾರಿಗೆ ಇಲಾಖೆ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಲು ಮೇ 31ರ ಗಡುವು ನೀಡಿದೆ. ಇನ್ನೂ ಲಕ್ಷಾಂತರ ವಾಹನಗಳಿಗೆ ಹೆಚ್ಎಸ್‌ಆರ್‌ಪಿ ಅಳವಡಿಕೆ ಮಾಡಬೇಕಿದೆ. ಆದರೆ ಗಡುವು ಮತ್ತೆ ವಿಸ

1 May 2024 11:36 am
ಆರೋಗ್ಯ ವಿಮೆ ಖರೀದಾರರಿಗೆ ಸಿಹಿ ಸುದ್ದಿ ನೀಡಿದ IRDAI…..!

ಬೆಂಗಳೂರು : ಆರೋಗ್ಯ ವಿಮೆ ಪಾಲಿಸಿಗಳನ್ನು ಖರೀದಿಸುವ ವ್ಯಕ್ತಿಗಳಿಗೆ 65 ವರ್ಷಗಳ ಮಿತಿಯನ್ನು ವಿಮಾ ನಿಯಂತ್ರಕ IRDAI ತೆಗೆದುಹಾಕಿದೆ. ಮಾರುಕಟ್ಟೆ ವಿಸ್ತರಣೆ ಮತ್ತು ಆರೋಗ್ಯ ವೆಚ್ಚಗಳಿಂದ ಸಾಕಷ್ಟು ರಕ್ಷಣೆ ಉತ್ತೇಜಿಸುವ ದೃಷ್ಟಿ

30 Apr 2024 4:01 pm
ಬಿ ಶ್ರೀರಾಮುಲು ಕೂಡ ಬಳ್ಳಾರಿ ಜಿಲ್ಲೆಗೆ ಖಾಲಿ ಚೊಂಬು ನೀಡಿದ್ದಾರೆ : ಸಿದ್ದರಾಮಯ್ಯ

ವಿಜಯನಗರ: ಪ್ರಧಾನಿ ನರೇಂದ್ರ ಮೋದಿ ಅವರು ನಾಡಿನ ಜನತೆಗೆ ಖಾಲಿ ಚೊಂಬು (ನೀರಿನ ಪಾತ್ರೆ) ನೀಡಿದ್ದು, ಬಿಜೆಪಿ ಲೋಕಸಭಾ ಅಭ್ಯರ್ಥಿ, ಮಾಜಿ ಸಚಿವ ಬಿ ಶ್ರೀರಾಮುಲು ಕೂಡ ಬಳ್ಳಾರಿ ಜಿಲ್ಲೆಗೆ ಅದನ್ನೇ ಮಾಡಿದ್ದಾರೆ ಎಂದು ಮುಖ್ಯಮಂತ್ರ

30 Apr 2024 3:05 pm
ಲಿಕ್ವಡ್‌ ನೈಟ್ರೋಜನ್‌ : ಕರ್ನಾಟಕದಲ್ಲೂ ಬ್ಯಾನ್‌ ಸಾಧ್ಯತೆ

ಬೆಂಗಳೂರು: ತಮಿಳುನಾಡು ನಂತರ ಕರ್ನಾಟಕ ಕೂಡ ಬಿಸ್ಕೆಟ್ ಮತ್ತು ಐಸ್ ಕ್ರೀಮ್‌ಗಳಂತಹ ಆಹಾರ ಪದಾರ್ಥಗಳ ಜೊತೆಗೆ ಲಿಕ್ವಿಡ್ ನೈಟ್ರೋಜನ್ ನ್ನು ನೇರ ಬಳಕೆಗೆ ಬಳಸುವ ಯಾವುದೇ ಆಹಾರ ವ್ಯಾಪಾರ ನಿರ್ವಾಹಕರ ವಿರುದ್ಧ ಕ್ರಮಕ್ಕೆ ಆದೇಶ ಹ

30 Apr 2024 12:45 pm
ಪ್ರಜ್ವಲ್‌ ಪ್ರಕರಣಕ್ಕೊಂದು ಹೊಸ ಟ್ವಿಸ್ಟ್‌ ….!

ಹಾಸನ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ, ಜೆಡಿಎಸ್‌ನ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣರ ಮಾಜಿ ಕಾರು ಚಾಲಕ ಸ್ಫೋಟ

30 Apr 2024 12:27 pm
ಕರ್ನಾಟಕದ ರಾಜಕೀಯ ಭವಿಷ್ಯ ನುಡಿದ ಮಾಜಿ ಸಿಎಂ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಈಗ ನಡೆದಿರುವ 14 ಕ್ಷೇತ್ರಗಳ ಚುನಾವಣೆಯಲ್ಲಿ 14 ಕೂ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ. ಉತ್ತರ ಕರ್ನಾಟಕದಲ್ಲಿಯೂ ಅಷ್ಟೂ ಕ್ಷೇತ್ರಗಳನ್ನು ಗೆಲ್ಲುತ್ತೇವೆ. ಬಿಜೆಪಿಗೆ ಮತ ಹಾಕಿ ಮೇ 7 ರ ನಂತರ ಕಾ

30 Apr 2024 12:17 pm
ಓಲಾಗೆ ಗುಡ್‌ ಬೈ ಹೇಳಿದ ಹೇಮಂತ್‌ ಬಕ್ಷಿ….!

ಬೆಂಗಳೂರು ಓಲಾ ಕ್ಯಾಬ್ಸ್ ಸಿಇಒ ಹೇಮಂತ್ ಬಕ್ಷಿ ಕಂಪೆನಿಗೆ ಸೇರಿದ ಒಂದೇ ವರ್ಷದೊಳಗೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿದ ಮಿಂಟ್‌ ವರದಿ ಮಾಡಿದೆ. ಹೇಮಂತ್ ಬಕ್ಷಿ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಭಾವಿಶ್

30 Apr 2024 12:13 pm
ರೈಲ್ವೆ ಬೋಗಿಗಳಲ್ಲಿ ದಟ್ಟಣೆ ತಡೆಗೆ ವಿಶೇಷ ತಂಡ ರಚಿಸಿದ ಇಲಾಖೆ ….!

ಬೆಂಗಳೂರು: ದೇಶಾದ್ಯಂತ ರೈಲುಗಳಲ್ಲಿ ಕಾಯ್ದಿರಿಸಿದ ಬೋಗಿಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ರೈಲ್ವೆ ಇಲಾಖೆ ಮತ್ತು ಬೆಂಗಳೂರು ನಗರದ ಪ್ರಮುಖ ನಿಲ್ದಾಣಗಳಲ್ಲಿನ ವಾಸ್ತವ ಪರಿಸ್

30 Apr 2024 10:18 am
ಕರ್ನಾಟಕಕ್ಕೆ 3400 ಕೋಟಿ ಬಿಡುಗಡೆ ಮಾಡಿದ್ದೇವೆ : ಸುಪ್ರೀಂಗೆ ಕೇಂದ್ರ ವರದಿ

ನವದೆಹಲಿ: ರಾಜ್ಯದಲ್ಲಿ ಬರ ಪರಿಹಾರವಾಗಿ ಕರ್ನಾಟಕಕ್ಕೆ ಸುಮಾರು 3,400 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ನಿನ್ನೆ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಈ ಸಂದರ್ಭದಲ್ಲಿ ರಾಜ್ಯದ ಬರಪೀಡಿತ ಪ್ರದೇಶಗ

30 Apr 2024 10:12 am
ಇಂದು ಶ್ರೀನಿವಾಸ್‌ ಪ್ರಸಾದ್‌ ಅಂತ್ಯಕ್ರಿಯೆ ….!

ಮೈಸೂರು: ಸೋಮವಾರ ಮುಂಜಾನೆ ನಿಧನರಾದ ಬಿಜೆಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ವಿ ಶ್ರೀನಿವಾಸ ಪ್ರಸಾದ್ ಅವರ ಗೌರವಾರ್ಥ ಕರ್ನಾಟಕ ಸರ್ಕಾರವು ಮಂಗಳವಾರ ರಾಜ್ಯದ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ರಜೆ ಘೋಷಿಸಿದೆ. ಶ್

30 Apr 2024 10:02 am
ಪ್ರಜ್ವಲ್‌ ಪ್ರಕರಣದದಿಂದ ಮೈತ್ರಿಗೆ ಯಾವುದೇ ತೊಂದರೆಯಿಲ್ಲ : ಜೋಶಿ

ಹುಬ್ಬಳ್ಳಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಜೆಡಿಎಸ್- ಬಿಜೆಪಿ ಮೈತ್ರಿಗೆ ಯಾವುದೇ ತೊಂದರೆಯಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ

30 Apr 2024 9:46 am
MES ಕಾರ್ಯಕರ್ತನ ಮನೆ ಮೇಲೆ ಪುಂಡರ ದಾಳಿ

ಬೆಳಗಾವಿ: ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್)ಗೆ ಸೇರಿದ ಪಕ್ಷದ ಕಾರ್ಯಕರ್ತರೊಬ್ಬರ ಮನೆ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿ ಅವರ ಕುಟುಂಬದ ನಾಲ್ವರಿಗೆ ಗಾಯಗೊಳಿಸಿದ ಘಟನೆ ಬೆಳಗಾವಿಯ ಶಹಾಪುರ ಪೊಲೀಸ್ ಠಾಣೆ ಸಮೀಪದ

30 Apr 2024 9:44 am
ಮಾಜಿ ಸಿಎಂ ಎಸ್‌ ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು …..!

ಬೆಂಗಳೂರು: ಹಿರಿಯ ರಾಜಕಾರಣಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, “ಸಣ್ಣ ಕಾಯಿಲೆಗೆ” ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸೋಮವಾರ ಆಸ್ಪತ್ರೆ ಪ

30 Apr 2024 9:42 am