SENSEX
NIFTY
GOLD
USD/INR

Weather

34    C
... ...View News by News Source
ಬೆಂಗಳೂರಿಗೆ ತಂಪೆರೆದ ವರುಣ –ನಗರದ ಹಲವೆಡೆ ಮಳೆ

ಬೆಂಗಳೂರು: ಬಿಸಿಲಿನಿಂದ ಕಂಗೆಟ್ಟ ನಗರದ ಜನತೆಗೆ ಮಳೆರಾಯ ಕೊಂಚ ತಂಪೆರೆದಿದ್ದಾನೆ. ನಗರದ ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಮಳೆಯಾಗಿದ್ದು ಬಿಸಿಲಿನಿಂದ ಬೇಸತ್ತಿದ್ದ ಜನ ಕೊಂಚ ರಿಲೀಫ್ ಆಗಿದ್ದಾರೆ. ನಗರದ ವಸಂತಪುರ, ಕುಮಾರಸ್ವ

2 May 2024 7:31 pm
ನಟಿ ಪರಿಣಿತಿ ಚೋಪ್ರಾ ಪತಿಯ ಕಣ್ಣಿಗೆ ಲಂಡನ್ ನಲ್ಲಿ ಶಸ್ತ್ರ ಚಿಕಿತ್ಸೆ

ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಅವರ ಪತಿ, ರಾಜಕಾರಣಿ ರಾಘವ್ ಚಡ್ಡಾ ಅವರ ಕಣ್ಣಿಗೆ ಬಲವಾಗಿ ಏಟು ಬಿದ್ದಿರುವ ಪರಿಣಾಮ, ಅವರಿಗೆ ಲಂಡನ್ ನಲ್ಲಿ ಶಸ್ತ್ರ ಚಿಕಿತ್ಸೆ (Surgery) ನಡೆಸಲಾಗಿದೆ. ಕಣ್ಣಿನ ರೆಟಿನಾದಲ್ಲಿ ರಂಧ್ರವಿರುವ ಕಾರಣದ

2 May 2024 7:31 pm
ಬಿಸಿಲಿನ ತಾಪಕ್ಕೆ ಹೊಲದ ಕೆಲಸಕ್ಕೆ ಹೋಗಿದ್ದ ರೈತ ಬಲಿ

ರಾಯಚೂರು: ಬಿಸಿಲಿನ ತಾಪದಿಂದ (Heatstroke) ಹೊಲದ ಕೆಲಸಕ್ಕೆ ತೆರಳಿದ್ದ ರೈತರೊಬ್ಬರು ಸಾವಿಗೀಡಾದ ಘಟನೆ ತಾಲೂಕಿನ (Raichur) ಜಾಲಿಬೆಂಚಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹನುಮಂತು (45) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಹೊಲದಿಂದ ಬಣವೆ

2 May 2024 7:05 pm
ದೇವೇಗೌಡರದ್ದು ಪೆನ್‌ಡ್ರೈವ್‌ ಕುಟುಂಬ: ಡಿ.ಕೆ.ಸುರೇಶ್ ವಾಗ್ದಾಳಿ

ಬೆಂಗಳೂರು: ದೇವೇಗೌಡರದ್ದು (H.D.Deve Gowda) 420 ಕುಟುಂಬ ಅಲ್ಲ, ಅದು ಪೆನ್‌ಡ್ರೈವ್ ಕುಟುಂಬ ಎಂದು ಸಂಸದ ಡಿ.ಕೆ.ಸುರೇಶ್ (D.K.Suresh) ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ (H.D.Kumaraswamy) ಏನೇ ಹೇಳಿರಲಿ. ಅವರ ಕುಟುಂಬವ

2 May 2024 6:59 pm
ಯೋಗಿ ಡೀಪ್‌ಫೇಕ್ ವೀಡಿಯೋ ಶೇರ್ ಮಾಡಿದ ಆರೋಪ –ಓರ್ವ ಅರೆಸ್ಟ್

ಲಕ್ನೋ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರ ಡೀಪ್‌ಫೇಕ್ (Deep Fake) ವೀಡಿಯೋವನ್ನು ಪೋಸ್ಟ್ ಮಾಡಿ ಶೇರ್ ಮಾಡಿದ ಆರೋಪದ ಮೇಲೆ ಉತ್ತರಪ್ರದೇಶ (Uttar Pradesh) ಎಸ್‌ಟಿಎಫ್ (STF) ತಂಡ ಓರ್ವನನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ

2 May 2024 6:52 pm
ಸಖತ್ ಕ್ಯೂರಿಯಾಸಿಟಿ ಮೂಡಿಸುತ್ತಿದೆ ‘ಬಾಹುಬಲಿ’ಆನಿಮೇಟೆಡ್ ಟ್ರೈಲರ್

ಹೊಸ ಸಿನಿಮಾದ ನಡುವೆಯೇ ನಿರ್ದೇಶಕ ಎಸ್.ಎಸ್. ರಾಜಮೌಳಿ (Rajamouli) ಮತ್ತೊಂದು ಮಹಾನ್ ಕೆಲಸಕ್ಕೆ ಮುಂದಾಗಿದ್ದಾರೆ. ತಮ್ಮದೇ ಯಶಸ್ಸಿನ ಸಿನಿಮಾ ‘ಬಾಹುಬಲಿ’ (Bahubali)ಯನ್ನು ಆನಿಮೇಷನ್ ರೂಪದಲ್ಲಿ ತರಲು ರೆಡಿಯಾಗಿದ್ದಾರೆ. ಈ ಸಿರೀಸ್ ಗೆ ಅವ

2 May 2024 6:44 pm
ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬ್ರಿಜ್‌ಭೂಷಣ್‌ಗೆ ಟಿಕೆಟ್‌ ಇಲ್ಲ –ಪುತ್ರನಿಗೆ ಬಿಜೆಪಿ ಮಣೆ

– ಕಾಂಗ್ರೆಸ್‌ ಭದ್ರಕೋಟೆ ರಾಯ್‌ಬರೇಲಿಗೆ ಪ್ರತಾಪ್ ಸಿಂಗ್ ಬಿಜೆಪಿ ಅಭ್ಯರ್ಥಿ ನವದೆಹಲಿ: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಸಂಸದ ಹಾಗೂ ಡಬ್ಲ್ಯೂಎಫ್‌ಐ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್‌ ಸ

2 May 2024 5:42 pm
ಪ್ರಜ್ವಲ್‌ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್‌ ಹಿಂಪಡೆಯಲು ಕೋರ್ಟ್‌ನಿಂದ ಯಾವುದೇ ಆದೇಶ ಬಂದಿಲ್ಲ: MEA

ನವದೆಹಲಿ: ಪ್ರಜ್ವಲ್‌ ರೇವಣ್ಣ (Prajwal Revanna) ರಾಜತಾಂತ್ರಿಕ ಪಾಸ್‌ಪೋರ್ಟ್‌ (Diplomatic Passport) ಹಿಂಪಡೆಯಲು ನ್ಯಾಯಾಲಯದಿಂದ (Court) ಯಾವುದೇ ಆದೇಶ ಬಂದಿಲ್ಲ ಎಂದು ವಿದೇಶಾಂಗ ಸಚಿವಾಲಯ (MEA) ತಿಳಿಸಿದೆ. ಮಾಧ್ಯಮಗಳ ಜೊತೆ ಮಾತನಾಡಿದ ವಿದೇಶಾಂಗ ಸಚಿವ

2 May 2024 5:10 pm
ನಿರ್ಮಾಣ ಸಂಸ್ಥೆ ಆರಂಭಿಸಿದ ‘ಜೈಲರ್’ಡೈರೆಕ್ಟರ್

ತಮಿಳಿನ ‘ಜೈಲರ್’ (Jailer) ಖ್ಯಾತಿಯ ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ (Nelson Dileep Kumar) ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ಪ್ರೊಡಕ್ಷನ್ ಹೌಸ್ ಆರಂಭಿಸಿದ್ದು, ಹೊಸ ಸಿನಿಮಾ ಘೋಷಣೆ ಮಾಡುವುದಾಗಿ ಹೇಳಿದ್ದಾರೆ. ನೆಲ್ಸನ್ ಹೊಸ ಹೆಜ್ಜೆಗೆ ಅ

2 May 2024 5:05 pm
ಗ್ಯಾಸ್ ಸಿಲಿಂಡರ್ ಸ್ಫೋಟ –ನಾಲ್ಕು ಗುಡಿಸಲುಗಳು ಭಸ್ಮ

ಯಾದಗಿರಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು (Gas Cylinder Blast) ನಾಲ್ಕು ಗುಡಿಸಲುಗಳು ಸುಟ್ಟು ಭಸ್ಮವಾದ ಘಟನೆ ಸುರಪುರದ (Surapura) ಮಲ್ಲಾ ಬಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಲ್ಲಾರೆಡ್ಡಿ ಹಾಗೂ ಮಲ್ಕಪ್ಪ ಎನ್ನುವವರಿಗೆ ಸೇರಿದ ಗುಡಿಸಲುಗಳ

2 May 2024 5:02 pm
ರಜನಿ ಬಯೋಪಿಕ್: ಧನುಷ್ ಆಸೆ ಈಡೇರೋದು ಅನುಮಾನ

ಹೆಸರಾಂತ ನಟ ರಜನಿಕಾಂತ್ (Rajinikanth) ಅವರ ಜೀವನವನ್ನು (Biopic) ಆಧರಿಸಿದ ಸಿನಿಮಾ ಮಾಡಲು ರೆಡಿಯಾಗುತ್ತಿದ್ದಂತೆಯೇ , ಈ ಸಿನಿಮಾದಲ್ಲಿ ರಜನಿ ಪಾತ್ರ ಮಾಡೋರು ಯಾರು ಎನ್ನುವ ಚರ್ಚೆ ಶುರುವಾಗಿದೆ. ರಜನಿಕಾಂತ್ ಅವರ ಬಯೋಪಿಕ್ ಬಂದರೆ, ಅವರ ಪಾತ

2 May 2024 4:57 pm
6 ಪದವೀಧರ, ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ಚುನಾವಣೆ –ಜೂ.3 ಕ್ಕೆ ಮತದಾನ

ಬೆಂಗಳೂರು: 6 ಪದವೀಧರ, ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್‌ಗೆ (Karnataka Legislative Council ) ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಜೂ.3 ಕ್ಕೆ ಮತದಾನ ನಡೆಯಲಿದ್ದು, 6 ರಂದು ಮತ ಎಣಿಕೆ ನಡೆಯಲಿದೆ. ಯಾವ್ಯಾವ ಕ್ಷೇತ್ರಗಳಿಗೆ ಚ

2 May 2024 4:47 pm
ಸೆಲೆಬ್ರಿಟಿಯ ಬದುಕನ್ನು ಜೈಲುವಾಸಕ್ಕೆ ಹೋಲಿಸಿದ ನಟ ಜಗ್ಗೇಶ್

ಜಗ್ಗೇಶ್ (Jaggesh) ಸೆಲೆಬ್ರಿಟಿ ಬದುಕು ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಜೊತೆಗೆ ತಾವು ಕಂಡುಂಡ ಅನುಭವಗಳನ್ನು ಅದರಲ್ಲಿ ಸೇರಿಸಿದ್ದಾರೆ. ಅವರ ಬರಹ ಇಲ್ಲಿದೆ. ಸೆಲಿಬ್ರಿಟಿ (Celebrity) ಆಗಲು ಎಲ್ಲ

2 May 2024 4:43 pm
ನಾಲ್ಕು ಸ್ಥಾನ ಕಳೆದುಕೊಳ್ಳುವ ಮೂಲಕ ಜೆಡಿಎಸ್ ರಾಜ್ಯದಲ್ಲಿ ಮುಕ್ತವಾಗುತ್ತೆ: ವಿನಯ್‌ಕುಮಾರ್ ಸೊರಕೆ

ರಾಯಚೂರು: ಬಿಜೆಪಿ (BJP) ಮತ್ತು ಜೆಡಿಎಸ್ (JDS) ಮೈತ್ರಿಕೂಟದ ಮೂಲಕ ಯಾರನ್ನು ಮುಕ್ತ ಮಾಡುತ್ತಾರೋ ಗೊತ್ತಿಲ್ಲ. ಜೆಡಿಎಸ್ ಅಭ್ಯರ್ಥಿಗಳು ಮೂರು ಕಡೆಯೂ ಸೋಲುತ್ತಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ವಿನಯ್‌ಕುಮಾರ್ ಸ

2 May 2024 4:37 pm
‘ತಿಮ್ಮನ ಮೊಟ್ಟೆಗಳು’ಚಿತ್ರಕ್ಕೆ ಫಾಲ್ಕೆ ಜ್ಯೂರಿ ಅವಾರ್ಡ್

ಹದಿನಾಲ್ಕನೇ ದಾದ ಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವದಲ್ಲಿ (Dada Saheb Phalke Film Festival) ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ ‘ತಿಮ್ಮನ ಮೊಟ್ಟೆಗಳು’ ಚಿತ್ರಕ್ಕೆ Honorable Jury Mention Award ದೊರೆತಿದೆ. ಏಪ್ರಿಲ್ 30 ರಂದು ದೆಹಲಿಯಲ್ಲಿ ನಡೆದ ಪ್ರಶಸ್ತಿ ಪ್

2 May 2024 4:21 pm
ಮಾಸ್ ರೇಪಿಸ್ಟ್ ಪರ ಪ್ರಧಾನಿ ಮತ ಯಾಚಿಸಿರುವುದು ಇಡೀ ಜಗತ್ತಿಗೆ ಗೊತ್ತಾಗಿದೆ: ರಾಹುಲ್ ಗಾಂಧಿ

– ಇದು ಅತ್ಯಾಚಾರ ಮಾತ್ರವಲ್ಲ, ಸಮೂಹ ಅತ್ಯಾಚಾರ ಶಿವಮೊಗ್ಗ: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿಯವರು (Rahul Gandhi) ತೀವ್ರ ವಾಗ್ದಾಳಿ ನಡೆಸಿದ್ದು, ಅವರನ್ನು ಮಾಸ್ ರೇಪಿಸ್ಟ್ ಎಂದು ಕರೆದ

2 May 2024 4:16 pm
ತುಂಬು ಪ್ರೀತಿಯ ಸ್ವಾದವನ್ನು ಹೊತ್ತು ತಂದ ಹೊಸ ಕಥೆ ‘ಜಾನಕಿ ಸಂಸಾರ’

ಕನ್ನಡ ಕಿರುತೆರೆಯ ಕಡಲಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಹೊಸ ಯೋಜನೆಗಳ ಜೊತೆ ವಿನೂತನ ಪರಿಕಲ್ಪನೆಗಳೊಂದಿಗೆ ಮನರಂಜನೆಯ ಕ್ರಾಂತಿಯನ್ನೇ ಹುಟ್ಟು ಹಾಕಿದೆ. ಈ ಸಾಲಿಗೆ ಸೇರ್ಪಡೆಯಾಗುತ್ತಿರುವ ಹೊಸ ಧಾರಾವಾಹಿ ‘ಜಾನಕಿ ಸಂಸಾರ’.

2 May 2024 4:09 pm
‘ಕಾಂತಾರ’ಕ್ಕಾಗಿ ಕಳರಿಪಯಟ್ಟು, ಕುದುರೆ ಸವಾರಿ ಕಲಿತಿದ್ದಾರೆ ರಿಷಬ್ ಶೆಟ್ಟಿ

ಕಾಂತಾರ ಸಿನಿಮಾ ಯಶಸ್ಸಿನ ನಂತರ ಕಾಂತಾರ 1 ಬಗ್ಗೆ ಸಾಕಷ್ಟು ತಲೆ ಕೆಡಿಸಿಕೊಂಡಿದ್ದಾರೆ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishabh Shetty). ಕಾಂತರ ಯಶಸ್ಸನ್ನು ಮೀರಿಸುವಂತಹ ಮತ್ತೊಂದು ಕಾತಾರ ಕೊಡಲು ರಿಷಬ್ ಏನೆಲ್ಲ ಕಸರತ್ತು ಮಾಡುತ್ತಿದ್

2 May 2024 4:07 pm
ಯುಎಇನಲ್ಲಿ ಮತ್ತೆ ಭಾರೀ ಮಳೆ –ಅಂತಾರಾಷ್ಟ್ರೀಯ ವಿಮಾನ ಹಾರಾಟ ಸ್ಥಗಿತ

ದುಬೈ: ಚಂಡಮಾರುತದಿಂದಾಗಿ ಸಂಕಷ್ಟ ಎದುರಿಸಿದ್ದ ಅರಬ್‌ ಸಂಯುಕ್ತ ಸಂಸ್ಥಾನ (UAE)ದಲ್ಲಿ ಎರಡು ವಾರಗಳ ನಂತರ ಮತ್ತೆ ಭಾರೀ ಮಳೆ ಸುರಿಯುತ್ತಿದೆ. ಹಲವಾರು ಅಂತಾರಾಷ್ಟ್ರೀಯ ವಿಮಾನಗಳ ರದ್ದತಿಗೆ ಇದು ಕಾರಣವಾಗಿದೆ. ಕಳೆದ ತಿಂಗಳು ದೇಶ

2 May 2024 4:07 pm
ಜರ್ಮನಿಯಿಂದ ದುಬೈಗೆ ಬಂದಿಳಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಜರ್ಮನಿಗೆ ತೆರಳಿದ್ದ ಪ್ರಜ್ವಲ್‌ ರೇವಣ್ಣ (Prajwal Revanna) ಈಗ ದುಬೈಗೆ (Dubai) ಶಿಫ್ಟ್‌ ಆಗಿದ್ದಾರೆ. ಲೋಕಸಭಾ ಚುನಾವಣೆ (Lok Sabha Election) ಮುಗಿದ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಜರ್ಮನಿಗೆ ತೆರಳಿದ್ದರು. ಬುಧವಾರ ವಿಚಾರಣೆಗೆ ಹಾಜರಾ

2 May 2024 3:51 pm
ಹಿಂದೂ ಧರ್ಮಕ್ಕೆ ವಾಪಸ್ಸಾದ ನಟಿ ರಾಗಿಣಿ ಖನ್ನಾ

ಬಾಲಿವುಡ್ ನ ಜನಪ್ರಿಯ ನಟಿ, ಹೆಸರಾಂತ ನಟ ಗೋವಿಂದ್ ಅವರ ಅಕ್ಕನ ಮಗಳು ರಾಗಿಣಿ ಖನ್ನಾ (Ragini Khanna) ಒಂದು ದಿನದ ಹಿಂದೆಯಷ್ಟೇ ಕ್ರಿಶ್ಚಿಯನ್ (Christian) ಧರ್ಮಕ್ಕೆ ಮತಾಂತರ (convert) ಆಗಿ, ಎಲ್ಲರಿಗೂ ಶಾಕ್ ನೀಡಿದ್ದರು. ತಾನು ಮತಾಂತರವಾಗಿ ತಪ್ಪು

2 May 2024 3:50 pm
Exclusive: ದುನಿಯಾ ವಿಜಯ್ ನಟನೆಯ ಸಿನಿಮಾದಲ್ಲಿ ರಾಕೇಶ್ ಅಡಿಗ

ಸ್ಯಾಂಡಲ್‌ವುಡ್ ನಟ ದುನಿಯಾ ವಿಜಯ್ (Duniya Vijay) ನಟನೆಯ 29ನೇ ಸಿನಿಮಾಗೆ ರಾಜ್ ಬಿ. ಶೆಟ್ಟಿ (Raj B Shetty) ಎಂಟ್ರಿ ಕೊಟ್ಟ ಬೆನ್ನಲ್ಲೇ ‘ಬಿಗ್ ಬಾಸ್’ ಖ್ಯಾತಿಯ (Bigg Boss) ರಾಕೇಶ್ ಅಡಿಗ (Rakesh Adiga) ಕೂಡ ಕೈಜೋಡಿಸಿದ್ದಾರೆ. ಮುಖ್ಯ ಪಾತ್ರವೊಂದಕ್ಕೆ ರಾಕೇ

2 May 2024 3:45 pm
ದೇವೇಗೌಡರ ಕುಟುಂಬ ಸದಸ್ಯರು ಹಾಸನವಷ್ಟೇ ಅಲ್ಲ, ಕರ್ನಾಟಕದ ಹೆಸರು ಕೆಡಿಸಿದ್ದಾರೆ: ಮೊಯ್ಲಿ

ಬೆಳಗಾವಿ: ದೇವೇಗೌಡರ (H.D.Deve Gowda) ಕುಟುಂಬದ ಸದಸ್ಯರು ಹಾಸನವಷ್ಟೇ ಅಲ್ಲ ಕರ್ನಾಟಕದ ಹೆಸರು ಕೆಡಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ (Veerappa Moily) ವಾಗ್ದಾಳಿ ನಡೆಸಿದರು. ಬೆಳಗಾವಿಯಲ್ಲಿ (Belagavi) ಮಾತನಾಡಿದ ಅವರು, ದೇವಗೌಡ

2 May 2024 2:01 pm
‘ರಣ ರಾಕ್ಷಸ’ಚಿತ್ರದ ಪೋಸ್ಟರ್ ರಿಲೀಸ್

ಚಂದನವನಕ್ಕೆ ಹೊಸ ಪ್ರತಿಭೆಗಳ ಆಗಮನ ಆರೋಗ್ಯಕರ ಬೆಳವಣಿಗೆಯಾಗಿದೆ. ಅದೇ ಸಾಲಿನಲ್ಲಿ ’ರಣ ರಾಕ್ಷಸ’ (Rana Rakshasa) ಚಿತ್ರವೊಂದು ಸದ್ದಿಲ್ಲದೆ ಸೆನ್ಸಾರ್‌ನಿಂದ ಪ್ರಶಂಸೆ ಪಡೆದುಕೊಂಡಿದೆ. ಮೊನ್ನೆಯಷ್ಟೇ ನಾಯಕ ಮತ್ತು ನಿರ್ಮಾಪಕ ಹೆಚ್.

2 May 2024 1:57 pm
ಮಿಸ್ಟರ್ ರೈಟ್, ನೀನು ನನ್ನ ಬೆಳಕು- ಚಿರುಗೆ ಮೇಘನಾ ರಾಜ್ ವಿಶ್

ಸ್ಯಾಂಡಲ್‌ವುಡ್ ನಟಿ ಮೇಘನಾ ರಾಜ್ (Meghana Raj) ಅವರು ಮದುವೆಯ ವಾರ್ಷಿಕೋತ್ಸವಕ್ಕೆ ಪತಿ ಚಿರುಗೆ ಪ್ರೀತಿಯ ಸಂದೇಶ ಬರೆದಿದ್ದಾರೆ. 7 ವರ್ಷಗಳ ದಾಂಪತ್ಯ ಬದುಕಿಗೆ ಚಿರಂಜೀವಿ ಜೊತೆಗಿನ ಹಳೆಯ ಫೋಟೋ ಶೇರ್ ಮಾಡಿ ವಿಶ್ ಮಾಡಿದ್ದಾರೆ. ನನ್ನ

2 May 2024 1:49 pm
ಕಾಂಗ್ರೆಸ್ ಇಲ್ಲಿ ಸಾಯ್ತಿದ್ರೆ ಪಾಕ್ ಅಲ್ಲಿ ಅಳುತ್ತಿದೆ: ಮೋದಿ

– ರಾಹುಲ್ ಗಾಂಧಿ ಪ್ರಧಾನಿಯಾಗಲು ಪಾಕ್ ಪ್ರಾರ್ಥನೆ ಗಾಂಧಿನಗರ: ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಭೂತಗನ್ನಡಿ ಹಾಕಿ ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಆ ಪಕ್ಷ ಇಲ್ಲಿ ಸಾಯುತ್ತಿದ್ದರೆ, ಅಲ್ಲಿ ಪಾಕಿಸ್ತಾನ ಅಳುತ್ತಿದ

2 May 2024 1:30 pm
ಅಮೇಥಿ, ರಾಯ್‌ಬರೇಲಿ ಹೈವೋಲ್ಟೇಜ್‌ ಕ್ಷೇತ್ರಗಳಿಗೆ ಇಂದು ಅಭ್ಯರ್ಥಿಗಳ ಘೋಷಣೆ ಸಾಧ್ಯತೆ!

– ಅಮೇಥಿಯಿಂದ ರಾಹುಲ್ ಗಾಂಧಿ ಸ್ಪರ್ಧೆ ಬಹುತೇಕ ಖಚಿತ – ಕಾಂಗ್ರೆಸ್‌ ಭದ್ರಕೋಟೆಯಾಗಿಯೇ ಉಳಿಯುತ್ತಾ ರಾಯ್‌ ಬರೇಲಿ? ನವದೆಹಲಿ: ಉತ್ತರ ಪ್ರದೇಶದ ಎರಡು ಹೈವೊಲ್ಟೇಜ್ ಕ್ಷೇತ್ರಗಳಾದ ಅಮೇಥಿ ಮತ್ತು ರಾಯ್‌ಬರೇಲಿಯಿಂದ (Amethi, Raebareli) ರಾ

2 May 2024 11:43 am
ಮೇ 16ಕ್ಕೆ ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ- ಪಬ್ಲಿಕ್ ಟಿವಿಗೆ ಏರ್ ಟಿಕೆಟ್ ಡೀಟೆಲ್ಸ್ ಲಭ್ಯ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ (Prajwal Revanna Pendrive Case) ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಎಸ್‍ಐಟಿ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಈಗಾಗಲೇ ಲುಕೌಟ್ ನೋಟಿಸ್ ಕೂಡ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಂಸ

2 May 2024 11:32 am
ಪವನ್ ಕಲ್ಯಾಣ್ ನಟನೆಯ ‘ಹರಿಹರ ವೀರ ಮಲ್ಲು’ಟೀಸರ್ ರಿಲೀಸ್

ತೆಲುಗು ಸ್ಟಾರ್ ಪವನ್ ಕಲ್ಯಾಣ್ (Pawan Kalyan) ಸದ್ಯ ಚುನಾವಣಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ‘ಹರಿಹರ ವೀರ ಮಲ್ಲು’ (Harihara Veera Mallu) ಚಿತ್ರದ ಟೀಸರ್ ರಿಲೀಸ್ ಆಗಿದೆ. ಟೀಸರ್‌ನಲ್ಲಿ ಸಖತ್ ಮಾಸ್ ಆಗಿ ಎಂಟ್ರಿ ಕೊಟ್ಟಿ

2 May 2024 11:31 am
‘ವೀರ್’ಮೋಷನ್ ಪೋಸ್ಟರ್ ಔಟ್- ಜೆಕೆ ಹೊಸ ಚಿತ್ರಕ್ಕೆ ಯುವ ನಿರ್ದೇಶಕ ಆ್ಯಕ್ಷನ್ ಕಟ್

ಕನ್ನಡದ ಪ್ರತಿಭಾನ್ವಿತ ಜಯರಾಮ್ ಕಾರ್ತಿಕ್ (Jayaram Karthik) ಮೇ 1ರಂದು ಜನ್ಮದಿನ ಆಚರಿಸಿಕೊಂಡಿದ್ದಾರೆ. ಅಶ್ವಿನಿ ನಕ್ಷತ್ರ ಸೀರಿಯಲ್ ಮೂಲಕ ಕಿರುತೆರೆ ಪ್ರೇಕ್ಷಕರನ್ನು ರಂಜಿಸಿದ್ದ ಜೆಕೆ ಆ ಬಳಿಕ ಬೆಳ್ಳಿತೆರೆಯತ್ತ ಮುಖ ಮಾಡಿದ್ದರು.

2 May 2024 9:27 am
ಭಾರತದೊಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನಿಯ ಹತ್ಯೆ: ಬಿಎಸ್‌ಎಫ್‌

ಶ್ರೀನಗರ: ಭಾರತದ ಒಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನಿಯನ್ನು (Pakistan) ಹತ್ಯೆ ಮಾಡಲಾಗಿದೆ ಎಂದು ಬಿಎಸ್‌ಎಫ್‌ ತಿಳಿಸಿದೆ. #WATCH | Jammu & Kashmir: Visuals from near the International border in the Samba sector. BSF troops gunned down one intruder near the border last night. pic.twitter.com/VswIqne5Mp — ANI (@ANI) May 2, 2024 ಗಡಿ ಭದ್ರ

2 May 2024 8:44 am
ಪ್ರಧಾನಿ ಮೋದಿ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ –ಹಾಸ್ಯನಟ ಶ್ಯಾಮ್ ರಂಗೀಲಾ

– ಅಂದು ಮೋದಿ ಅಭಿಮಾನಿ, ಇಂದು ಎದುರಾಳಿಯಾಗಿದ್ದೇಕೇ? ಜೈಪುರ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ವಿರುದ್ಧ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವುದಾಗಿ ಹಾಸ್ಯನಟ ಶ್ಯಾಮ್ ರಂಗೀಲಾ (Shyam Rangeela) ಘೋಷಿಸಿದ್ದಾರ

2 May 2024 8:43 am
ಪ್ರಜ್ವಲ್ ಪೆನ್‍ಡ್ರೈವ್ ಕೇಸ್- SIT ಮುಂದೆ ಸಂತ್ರಸ್ತೆಯರು ಕಣ್ಣೀರು

– ಹೆಸರು ಬಹಿರಂಗಗೊಂಡರೆ ಆತ್ಮಹತ್ಯೆಯ ಬೆದರಿಕೆ ಹಾಸನ: ಪ್ರಜ್ವಲ್ ರೇವಣ್ಣಗೆ ಸೇರಿದೆ ಎನ್ನಲಾದ ಅಶ್ಲೀಲ ವೀಡಿಯೋಗಳಿರುವ ಪೆನ್ ಡ್ರೈವ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಪ್ರಕರಣದ ತನಿಖೆ ನಡೆಸುತ

2 May 2024 7:47 am
ಪಿಹೆಚ್‌ಡಿ ವಿದ್ಯಾರ್ಥಿಯ ಅನುಮಾನಾಸ್ಪದ ಸಾವು

ಬೆಂಗಳೂರು: ನಗರದ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ (Jnanabharathi Campus) ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟ ಘಟನೆ ನಡೆದಿದೆ. ವಿದ್ಯಾರ್ಥಿಯನ್ನು ರಂಗನಾಥ್ ನಾಯಕ್ (27) ಎಂದು ಗುರುತಿಸಲ

2 May 2024 7:23 am
ದಿನ ಭವಿಷ್ಯ: 02-05-2024

ಪಂಚಾಂಗ: ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ನವಮಿ, ಗುರುವಾರ, “ಧನಿಷ್ಠ ನಕ್ಷತ್ರ” ರಾಹುಕಾಲ: 01:54 ರಿಂದ 03:28 ಗುಳಿಕಕಾಲ: 09:12 ರಿಂದ 10:46 ಯಮಗಂಡಕಾಲ: 06:03 ರಿಂದ 07:28 ಮೇಷ: ವ್ಯವಹಾರದಲ್ಲಿ ಪ್ರಗತಿ, ಸ್

2 May 2024 6:00 am
ರಾಜ್ಯದ ಹವಾಮಾನ ವರದಿ: 02-05-2024

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಒಣಹವೆಯ ವಾತಾವರಣ ಮುಂದುವರಿಯಲಿದೆ. ಕಳೆದ ಏಪ್ರಿಲ್ ತಿಂಗಳಿನಲ್ಲಿ ಶೂನ್ಯ ಮಳೆ ದಾಖಲಾಗಿದೆ. ಮುಂದಿನ 3-4 ದಿನಗಳು ಬಿಸಿಲಿನ ಅಬ್ಬರ ಜೋರಾಗಿರಲಿದೆ. ಸಿಲಿಕಾನ

2 May 2024 5:00 am
ತವರಲ್ಲಿ ಚೆನ್ನೈಗೆ ಹೀನಾಯ ಸೋಲು –ಪಂಜಾಬ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ

ಚೆನ್ನೈ: ಬೌಲಿಂಗ್‌ ಮತ್ತು ಬ್ಯಾಟಿಂಗ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings) ತಂಡವನ್ನು ಕಟ್ಟಿ ಹಾಕಿದ ಪಂಜಾಬ್‌ ಕಿಂಗ್ಸ್‌ (Punjab Kings) 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಚೆನ್ನೈ 7 ವ

1 May 2024 11:31 pm
ಮೊಡವೆ ನಿವಾರಣೆಗಾಗಿ ಸರ್ಜರಿ ಮೊರೆ ಹೋದ್ರಾ ಸಾಯಿ ಪಲ್ಲವಿ?

ಟಾಲಿವುಡ್ (Tollywood) ನಟಿ ಸಾಯಿ ಪಲ್ಲವಿ (Sai Pallavi) ಸದ್ಯ ಬಾಲಿವುಡ್ (Bollywood) ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಡ್ಯಾನ್ಸಿಂಗ್ ಕ್ವೀನ್ ಎಂದೇ ಹೆಸರು ಮಾಡಿರುವ ಸಾಯಿ ಪಲ್ಲವಿ ಬಗ್ಗೆ ಹೊಸ ವಿಚಾರವೊಂದು ಚರ್ಚೆಯಾಗುತ್ತಿದೆ. ಮೊಡವೆ ನಿವಾ

1 May 2024 11:31 pm
ಮಹಿಳೆಯರ ಸುರಕ್ಷತೆ ವಿಚಾರದಲ್ಲಿ ನಾವು ಸುಮ್ಮನೆ ಕೂರುವುದಿಲ್ಲ: ಅಮಿತ್ ಶಾ

ಹುಬ್ಬಳ್ಳಿ: ಪ್ರಜ್ವಲ್ ರೇವಣ್ಣ (Prajwal Revanna) ಸಿಡಿ ಹೊರಬಂದಿದೆ. ಮಹಿಳೆಯರ ಸುರಕ್ಷತೆ ವಿಚಾರದಲ್ಲಿ ನಾವು ಸುಮ್ಮನೆ ಕೂರುವುದಿಲ್ಲ. ತಪ್ಪು ಮಾಡಿದವರಿಗೆ ಕಠೋರವಾದ ಕಠಿಣ ಶಿಕ್ಷೆ ಆಗಲೇಬೇಕು ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಆ

1 May 2024 10:50 pm
ರಾಘವ್‌ಗೆ ಪರಿಣಿತಿ ಚೋಪ್ರಾ 2ನೇ ಪತ್ನಿ? ಶುರುವಾಯ್ತು ಚರ್ಚೆ

ಬಾಲಿವುಡ್ (Bollywood) ಬೆಡಗಿ ಪರಿಣಿತಿ ಚೋಪ್ರಾ (Parineeti Chopra) ವೈವಾಹಿಕ ಬದುಕಿನ ಬಗ್ಗೆ ಈಗ ಭಾರೀ ಚರ್ಚೆ ಆಗುತ್ತಿದೆ. ಮದುವೆಯಾಗಿ ಮಕ್ಕಳಿರುವ ರಾಘವ್ (Raghav Chadha) ಜೊತೆ ಪರಿಣಿತಿ ಮದುವೆಯಾದ್ರಾ? ಎಂಬ ವಿಚಾರ ಚರ್ಚೆಯಾಗುತ್ತಿದೆ. ರಾಘವ್‌ಗೆ ಇದು

1 May 2024 10:28 pm
ಶಾಸಕ ಇಕ್ಬಾಲ್‌ ಹುಸೇನ್‌ ವಿಡಿಯೋ ವೈರಲ್‌ –ಯುವತಿಯಿಂದ ದೂರು, ಎಫ್‌ಐಆರ್‌ ದಾಖಲು

ರಾಮನಗರ: ಶಾಸಕ ಇಕ್ಬಾಲ್‌ ಹುಸೇನ್‌ (Ikbal Hussain) ಮತ್ತು ಯುವತಿಯ ವಾಟ್ಸಪ್‌ ವಿಡಿಯೋ ಕಾಲ್‌ (Whatsapp Video Call) ವೈರಲ್‌ ಆದ ಬೆನ್ನಲ್ಲೇ ರಾಮನಗರ ಮೂಲದ ಯುವತಿ ಸೆನ್‌ ಪೊಲೀಸ್‌ ಠಾಣೆಗೆ (Cyber Economic and Narcotics Crime Police Station) ದೂರು ನೀಡಿದ್ದಾರೆ. ನನ್ನ ಹಾಗೂ ಶ

1 May 2024 10:05 pm
ಅಜಿತ್ ಕುಮಾರ್ ಸಿನಿಮಾದಲ್ಲಿ ನಟಿಮಣಿಯರ ದರ್ಬಾರ್

ತಮಿಳಿನ ಸೂಪರ್ ಸ್ಟಾರ್ ಅಜಿತ್ ಕುಮಾರ್ (Ajith Kumar) ಇಂದು (ಮೇ.1) ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ‘ಗುಡ್ ಬ್ಯಾಡ್ ಅಗ್ಲಿ’ (Good Bad Ugly) ಸಿನಿಮಾವನ್ನು ಅಜಿತ್ ಕೈಗೆತ್ತಿಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ಹೊಸ ವಿಚಾರವೊಂದು ಚರ್ಚೆಗೆ ಗ

1 May 2024 7:57 pm
ಡ್ರೈವರ್‌ ಕಾರ್ತಿಕ್‌ ಮಲೇಷ್ಯಾದಲ್ಲಿದ್ದಾನೆ, ಆತನನ್ನು ಅಲ್ಲಿಗೆ ಕಳುಹಿಸಿದ್ದು ಯಾರು: ಹೆಚ್‌ಡಿಕೆ ಪ್ರಶ್ನೆ

ಬೆಂಗಳೂರು: ಪ್ರಜ್ವಲ್‌ ರೇವಣ್ಣನ (Prajwal Revanna) ಮಾಜಿ ಕಾರು ಚಾಲಕ ಕಾರ್ತಿಕ್‌ ಮಲೇಷ್ಯಾದಲ್ಲಿ (Malaysia)ಇದ್ದಾನೆ. ಆತನನ್ನು ಮಲೇಷ್ಯಾಕ್ಕೆ ಕಳುಹಿಸಿದ್ದು ಯಾರು ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಪ್ರಶ್ನಿಸಿದ್ದಾರೆ. ಇಂ

1 May 2024 7:47 pm
ಕೊಡಗಿನ ಪ್ರವಾಸೋದ್ಯಮಕ್ಕೆ ದಕ್ಷಿಣ ಭಾರತದ ಅತಿ ದೊಡ್ಡ ಮತ್ತೊಂದು ಸ್ಕೈ ವಾಕ್ ಬ್ರಿಡ್ಜ್ ಸೇರ್ಪಡೆ

ಮಡಿಕೇರಿ: ಸುಂದರ ಪ್ರಾಕೃತಿಕ ಸೌಂದರ್ಯದ ಮೂಲಕ ಕೊಡಗು (Kodagu) ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶ್ವದ ಗಮನ ಸೆಳೆದಿದೆ. ಸದ್ಯ ಈ ಪ್ರವಾಸೋದ್ಯಮಕ್ಕೆ ಮತ್ತೊಂದು ಗ್ಲಾಸ್‌ ಸ್ಕೈ ವಾಕ್ ಬ್ರಿಡ್ಜ್ ಹೊಸ ಸೇರ್ಪಡೆಯಾಗಿದೆ. ಖಾಸಗಿಯಾಗಿ ಆ

1 May 2024 7:26 pm
ಟಿಎಂಸಿಗಿಂತ ಬಿಜೆಪಿಗೆ ವೋಟ್‌ ಹಾಕೋದು ಉತ್ತಮ: ಕೈ ನಾಯಕ ಅಧೀರ್‌ ರಂಜನ್‌

ನವದೆಹಲಿ: ಲೋಕಸಭೆ ವಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ (Adhir Ranjan) ನೀಡಿದ ಹೇಳಿಕೆಯೊಂದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಪಶ್ಚಿಮ ಬಂಗಾಳ (West Benagl) ಬೆಹರಂಪುರ ರ‍್ಯಾಲಿ ಉದ್ದೇಶಿಸಿ ಮಾತಾಡಿದ ಅಧೀರ್ ರಂಜನ್ ಚೌಧರಿ, ಟಿಎಂಸಿಗೆ (TMC) ಯಾಕ

1 May 2024 7:01 pm
ರಜನಿಕಾಂತ್ ಸಿನಿಮಾಗೆ ನೋಟಿಸ್ ಕೊಟ್ಟ ಸಂಗೀತ ನಿರ್ದೇಶಕ ಇಳಯರಾಜ

ದಕ್ಷಿಣದ ಹೆಸರಾಂತ ನಟ ರಜನಿಕಾಂತ್ (Rajinikanth) ನಟನೆಯ ಕೂಲಿ (Coolie) ಸಿನಿಮಾ ತಂಡಕ್ಕೆ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ (Ilayaraja) ನೋಟಿಸ್ (Notice) ಕಳುಹಿಸಿದ್ದಾರೆ. ಈ ಸಿನಿಮಾದಲ್ಲಿ ತಮ್ಮ ಸಂಗೀತ ಸಂಯೋಜನೆಯನ್ನು ಅನುಮತಿ ಇಲ್ಲದೇ ಬಳಸಿದ್ದಾರ

1 May 2024 6:30 pm
ಮತ ಪ್ರಮಾಣ ದಿಢೀರ್‌ ಹೆಚ್ಚಳ –ಮತ್ತೆ ಇವಿಎಂ ವಿಶ್ವಾಸರ್ಹತೆಯನ್ನು ಪ್ರಶ್ನಿಸಿದ ಮಮತಾ

ಕೋಲ್ಕತ್ತಾ: ಲೋಕಸಭೆ ಚುನಾವಣೆಯ (Lok Sabha Election) ಶೇಕಡಾವಾರು ಮತ ಪ್ರಮಾಣ ದಿಢೀರ್‌ ಏರಿಕೆಯಾಗಿದ್ದನ್ನು ಉಲ್ಲೇಖಿಸಿ ಪಶ್ಚಿಮ ಬಂಗಾಳ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಮತ್ತೆ ಇವಿಎಂ (EVM) ವಿಶ್ವಾಸರ್ಹತೆಯನ್ನು ಪ್ರಶ್ನಿ

1 May 2024 6:30 pm
ಎಲ್ಲ ಗೊತ್ತಿದ್ದರೂ ಹೆಣ್ಣನ್ನು ಶೋಷಿಸುವ ರಾಕ್ಷಸನ ಪರ ಪ್ರಚಾರ ಮಾಡಿದ್ಯಾಕೆ: ಪ್ರಜ್ವಲ್‌ ಕೇಸ್‌ನಲ್ಲಿ ಮೋದಿ ವಿರುದ್ಧ ರಾಗಾ ಕಿಡಿ

ನವದೆಹಲಿ: ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣದ ಆರೋಪ ಎದುರಿಸುತ್ತಿರುವ ಪ್ರಜ್ವಲ್‌ ರೇವಣ್ಣ (Prajwal Revanna) ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕಿಡಿಕಾರಿದ್ದಾರೆ. कर्नाटक में मह

1 May 2024 6:22 pm
ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸಿ: ಮೋದಿಗೆ ಸಿಎಂ ಪತ್ರ

ಬೆಂಗಳೂರು: ಎಸ್‌ಐಟಿ (SIT) ತನಿಖೆ ನಡೆಯುತ್ತಿರುವ ಸಂಬಂಧ ಪ್ರಜ್ವಲ್ ರೇವಣ್ಣನನ್ನು (Prajwal Revanna) ಈ ದೇಶಕ್ಕೆ ವಾಪಸ್ ಕರೆತರಬೇಕು. ದೇಶದ ಕಾನೂನಿನ ಪ್ರಕಾರ ತನಿಖೆ ಹಾಗೂ ವಿಚಾರಣೆ ನಡೆಸಬೇಕು. ಹಾಗಾಗಿ ಪ್ರಜ್ವಲ್ ರೇವಣ್ಣನ ರಾಜತಾಂತ್ರಿ

1 May 2024 6:09 pm
‘ಟಗರು’ಬ್ಯೂಟಿ ಮಾನ್ವಿತಾ ಮದುವೆಯ ಸುಂದರ ಫೋಟೋಗಳು

ಸ್ಯಾಂಡಲ್‌ವುಡ್ (Sandalwood) ನಟಿ ಮಾನ್ವಿತಾ ಕಾಮತ್ (Manvita Kamath) ಮೇ 1ರಂದು ಚಿಕ್ಕಮಗಳೂರಿನ ಕಳಸದ ದೇವಸ್ಥಾನವೊಂದರಲ್ಲಿ ಅದ್ಧೂರಿಯಾಗಿ ಮದುವೆ ಜರುಗಿದೆ. ಟಗರು ನಟಿಯ ಮದುವೆ ಸುಂದರ ಫೋಟೋಗಳು ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಕಳಸದಲ್ಲಿರ

1 May 2024 5:52 pm
ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್: ಕೆಲವಡಿಗೆ ಬೆಸ್ಟ್ ಡೆಬ್ಯೂ ಡೈರೆಕ್ಟರ್ ಅವಾರ್ಡ್

ಮೊದಲ ಹೆಜ್ಜೆಯಲ್ಲಿಯೇ `ಕೆಂಡ’ (Kenda) ನಿರ್ದೇಶಕ ಸಹದೇವ್ ಕೆಲವಡಿ (Sahadev Kelavadi) ಪಾಲಿಗೆ ರೋಮಾಂಚಕ ಗೆಲುವು ಸಿಕ್ಕಿದೆ. ಸಿನಿಮಾವಿನ್ನೂ ಬಿಡುಗಡೆಯ ಹಂತದಲ್ಲಿರುವಾಗಲೇ ಈ ಸಿನಿಮಾ ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್ (Phalke Film Award) ಗೆ ಪ

1 May 2024 5:46 pm
ಕರ್ನಾಟಕ ಸೇರಿ ದೇಶದ ಹಲವೆಡೆ ಮೇ ತಿಂಗಳಲ್ಲಿ ಸಾಮಾನ್ಯ ಮಳೆ

ನವದೆಹಲಿ: ಬಿಸಿಲ ಬೇಗೆಯಿಂದ ಕಂಗೆಟ್ಟಿರುವ ಕರ್ನಾಟಕದ ಜನತೆಗೆ ಭಾರತೀಯ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ. ಕರ್ನಾಟಕ (Karnataka) ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಮೇ ತಿಂಗಳಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು ತಿಳಿಸಿದೆ. ಕರ

1 May 2024 5:39 pm
ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟ ಸಿದ್ಧಾರ್ಥ್ ಮಲ್ಹೋತ್ರಾ, ಕಿಯಾರಾ

ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ (Siddarth Malhotra), ಕಿಯಾರಾ ಅಡ್ವಾಣಿ (Kiara Advani) ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇಬ್ಬರೂ ಹೊಸ ಸಿನಿಮಾಗಾಗಿ ಕೈಜೋಡಿಸಿದ್ದಾರೆ. ತಮ್ಮ ಹೊಸ ಚಿತ್ರದ ಬಗ್ಗೆ ಸಿದ್ಧಾರ್ಥ್ ಮಾಹಿತಿ

1 May 2024 5:10 pm
ರಿಷಬ್ ಶೆಟ್ಟಿ ‘ಕಾಂತಾರ’ಕ್ಕೆ ರುಕ್ಮಿಣಿ ವಸಂತ್ ನಾಯಕಿ

ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸುತ್ತಿರುವ ಕಾಂತಾರ 1 (Kantara 1) ಸಿನಿಮಾ ಟೀಮ್ ನಿಂದ ಮತ್ತೊಂದು ಸುದ್ದಿ ಹೊರಬಿದ್ದಿದೆ. ಈ ಸಿನಿಮಾಗೆ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಮೂಲಕ ಫೇಮಸ್ ಆದ ರುಕ್ಮಿಣಿ ವಸಂತ್ (Rukmini Vasanth) ನಾಯಕಿ ಎಂ

1 May 2024 5:06 pm
ದಾಖಲೆಯ ಜಿಎಸ್‌ಟಿ ಸಂಗ್ರಹ –ಏಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ಸಂಗ್ರಹ –ಕರ್ನಾಟಕದಲ್ಲಿ ಎಷ್ಟು?

ನವದೆಹಲಿ: ಈ ಬಾರಿಯ ಏಪ್ರಿಲ್‌ ತಿಂಗಳಿನಲ್ಲಿ ದಾಖಲೆಯ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ (GST) ಸಂಗ್ರಹವಾಗಿದ್ದು, ದೇಶದಲ್ಲಿ ಜಿಎಸ್‌ಟಿ ಜಾರಿಯಾದ ಬಳಿಕ ಇದೇ ಮೊದಲ ಬಾರಿಗೆ ಅತಿಹೆಚ್ಚು ತೆರಿಗೆ ಸಂಗ್ರಹವಾಗಿದೆ ಎಂದು ಕೇಂದ್ರೀಯ ಹಣಕಾಸ

1 May 2024 4:51 pm
ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿಯಲಿ, 24 ಗಂಟೆಗಳಲ್ಲಿ ಪ್ರಜ್ವಲ್‌ನ ಕಸ್ಟಡಿಗೆ ತೆಗೆದುಕೊಳ್ತೀವಿ: ಅಶೋಕ್

– ಪ್ರಜ್ವಲ್ ರೇವಣ್ಣ ಈಗ ಕಾಂಗ್ರೆಸ್ ಸಂಸದ ಬೆಂಗಳೂರು: ಸಿದ್ದರಾಮಯ್ಯ (Siddaramaiah) ಅಧಿಕಾರ ಬಿಟ್ಟು ಕೆಳಗೆ ಇಳಿಯಲಿ. 24 ಗಂಟೆಗಳಲ್ಲಿ ಪ್ರಜ್ವಲ್‌ನನ್ನು (Prajwal Revanna) ಕಸ್ಟಡಿಗೆ ತೆಗೆದುಕೊಳ್ಳುತ್ತೇನೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashok)

1 May 2024 4:44 pm
ವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡಿ –ಪ್ರಜ್ವಲ್‌ ರೇವಣ್ಣ ಮನವಿ

ಬೆಂಗಳೂರು: ವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡುವಂತೆ ಕೋರಿ ಪ್ರಜ್ವಲ್‌ ರೇವಣ್ಣ (Prajwal Revanna) ವಿಶೇಷ ತನಿಖಾ ತಂಡಕ್ಕೆ (SIT) ಮನವಿ ಮಾಡಿದ್ದಾರೆ. ಪ್ರಜ್ವಲ್‌ ರೇವಣ್ಣ ಪರ ವಕೀಲ ಅರುಣ್‌ ಜಿ ಅವರು ಎಸ್‌ಐಟಿ ಮುಖ್ಯಸ್ಥರಿಗೆ ಪತ್ರ ಬರ

1 May 2024 4:18 pm
ಬಾಡಿ ಶೇಮಿಂಗ್ ಬಗ್ಗೆ ಮೌನ ಮುರಿದ ಮೃಣಾಲ್ ಠಾಕೂರ್

ಬಾಲಿವುಡ್ (Bollywood) ನಟಿ ಮೃಣಾಲ್ ಠಾಕೂರ್ (Mrunal Thakur) ಸದ್ಯ ಹಿಂದಿ ಮತ್ತು ಸೌತ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಸಂದರ್ಶನವೊಂದರಲ್ಲಿ ನಟಿ ಬಾಡಿ ಶೇಮಿಂಗ್ ಬಗ್ಗೆ ಮಾತನಾಡಿದ್ದಾರೆ. ಅನೇಕ ಸಿನಿಮಾಗಳ ಅವಕಾಶ ಕೈತಪ್ಪಿ ಹೋಗಿ

1 May 2024 4:16 pm
ಎನ್‌ಆರ್‌ಬಿಸಿ ಕಾಲುವೆಗೆ ಬಿದ್ದು ಇಬ್ಬರು ಯುವಕರು ಸಾವು

ರಾಯಚೂರು: ಎನ್‌ಆರ್‌ಬಿಸಿ ಕಾಲುವೆಯಲ್ಲಿ (Canal) ಬಿದ್ದು ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ರಾಯಚೂರು (Raichur) ಜಿಲ್ಲೆಯ ಲಿಂಗಸುಗೂರು (Lingasuguru) ತಾಲೂಕಿನ ಬೆಂಡೋಣಿ ಗ್ರಾಮದಲ್ಲಿ ನಡೆದಿದೆ. ಊರ ಜಾತ್ರೆ ನಿಮಿತ್ತ ಮನೆಯಲ್ಲಿನ ಬಟ್ಟೆ ಹ

1 May 2024 4:10 pm
ಕಳಸದಲ್ಲಿ ಇಂದು ಹೊಸ ಜೀವನಕ್ಕೆ ಕಾಲಿಟ್ಟ ನಟಿ ಮಾನ್ವಿತಾ ಕಾಮತ್

ನಟಿ ಮಾನ್ವಿತಾ ಕಾಮತ್ (Manvita Kamath) ಮದುವೆ ಇಂದು ಚಿಕ್ಕಮಗಳೂರಿನ ಕಳಸದಲ್ಲಿ ನೆರವೇರಿದೆ. ಮೈಸೂರು ಹುಡುಗ ಅರುಣ್ ಕುಮಾರ್ (Arun) ಜೊತೆ ಇಂದು ಅವರು ಸಪ್ತಪದಿ ತುಳಿದಿದ್ದಾರೆ. ಎರಡು ಕುಟುಂಬದ ಸದಸ್ಯರು ಮತ್ತು ಸಿನಿಮಾ ರಂಗದ ಗಣ್ಯರು ಹಾಗೂ

1 May 2024 12:24 pm
ಸರ್ಕಾರಿ ಶಾಲೆಯ ಕೊಠಡಿಯನ್ನೇ ಸ್ವಿಮ್ಮಿಂಗ್‌ ಪೂಲ್‌ ಮಾಡಿದ್ರು- ಯಾಕೆ ಗೊತ್ತಾ?

ಲಕ್ನೋ: ದೇಶಾದ್ಯಂತ ಹೀಟ್‌ ವೇವ್‌ ಜೋರಾಗಿದೆ. ಬಿಸಿಲಿನ ತಾಪಕ್ಕೆ ಹಲವು ಮಂದಿ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಇನ್ನೂ ಕೆಲವೆಡೆಗಳಲ್ಲಿ ಶಾಲಾ ಮಕ್ಕಳಿಗೆ ರಜೆಯನ್ನು ಘೋಷಿಸಿದ್ದಾರೆ. ಆದರೆ ಉತ್ತರಪ್ರದೇಶದ ಸರ್ಕಾರಿ ಶಾಲೆಯ

1 May 2024 12:06 pm
‘ಲಾಲ್ ಸಿಂಗ್ ಚಡ್ಡಾ’ಸೋಲಿನ ಹೊಣೆ ಹೊತ್ತ ನಟ ಆಮೀರ್ ಖಾನ್

ಹಿಂದಿಯ ಸೂಪರ್ ಹಿಟ್ ಟಾಕ್ ಶೋ ಕಾಮಿಡಿ ವಿತ್ ಕಪೀಲ್ (Kapil) ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ ಬಾಲಿವುಡ್ ಹೆಸರಾಂತ ನಟ ಆಮೀರ್ ಖಾನ್ (Aamir Khan). ಅವರು ಈ ಕಾರ್ಯಕ್ರಮದಲ್ಲಿ ಸಾಕಷ್ಟು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಅದರಲ್ಲೂ ಲಾ

1 May 2024 12:04 pm
‘ಬಾಹುಬಲಿ’ಗೆ ಆನಿಮೇಷನ್ ಸ್ಪರ್ಶ ಕೊಡಲು ಮುಂದಾದ ನಿರ್ದೇಶಕ ರಾಜಮೌಳಿ

ಹೊಸ ಸಿನಿಮಾದ ನಡುವೆಯೇ ನಿರ್ದೇಶಕ ಎಸ್.ಎಸ್. ರಾಜಮೌಳಿ (Rajamouli) ಮತ್ತೊಂದು ಮಹಾನ್ ಕೆಲಸಕ್ಕೆ ಮುಂದಾಗಿದ್ದಾರೆ. ತಮ್ಮದೇ ಯಶಸ್ಸಿನ ಸಿನಿಮಾ ‘ಬಾಹುಬಲಿ’ (Bahubali)ಯನ್ನು ಆನಿಮೇಷನ್ ರೂಪದಲ್ಲಿ ತರಲು ರೆಡಿಯಾಗಿದ್ದಾರೆ. ಈ ಸಿರೀಸ್ ಗೆ ಅವ

1 May 2024 11:54 am
IPL 2024: ಐಪಿಎಲ್ ಜಾಹೀರಾತಿನಲ್ಲಿ ನಟ ಪ್ರಭಾಸ್ ‘ಕಲ್ಕಿ’ಲುಕ್

ಐಪಿಎಲ್ 2024ರ (IPL) ಜಾಹೀರಾತು ತಯಾರಾಗಿದ್ದು, ದಕ್ಷಿಣದ ಹೆಸರಾಂತ ನಟ ಪ್ರಭಾಸ್ ಈ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ. ಇದರಲ್ಲಿ ತಮ್ಮ ಕಲ್ಕಿ ಸಿನಿಮಾವನ್ನೂ ಅವರು ಪ್ರಮೋಟ್ ಮಾಡಿದ್ದಾರೆ. ಕಲ್ಕಿ ಸಿನಿಮಾದ ಲುಕ್ ಅನ್ನೇ ಜಾಹೀರಾ

1 May 2024 11:41 am
ಇನ್‌ಸ್ಟಾದಲ್ಲಿ ಚಾಟಿಂಗ್-‌ ಡೇಟಿಂಗ್‌ ಕರೆದಾಗ ಸತ್ಯ ಗೊತ್ತಾಗಿ ರೊಚ್ಚಿಗೆದ್ದ ಯುವಕ!

ಲಕ್ನೋ: ಸಾಮಾಜಿಕ ಜಾಲತಾಣ ಇನ್‌ ಸ್ಟಾದಲ್ಲಿ ಪರಿಚಯವಾಗಿ, ಈ ಪರಿಚಯವು ಪ್ರೀತಿಗೆ ತಿರುಗಿ ಡೇಟಿಂಗ್‌ಗೂ ಕರೆದಿದ್ದಾನೆ. ಈ ವೇಳೆ ಸತ್ಯ ಗೊತ್ತಾಗಿ ಯುವಕ ರೊಚ್ಚಿಗೆದ್ದ ಘಟನೆಯೊಂದು ಉತ್ತರಪ್ರದೇಶದ ಕಾನ್ಪುರದಲ್ಲಿ (Uttarpradesh Kanpur) ನಡೆ

1 May 2024 11:38 am
ಪ್ರಜ್ವಲ್‌ ರೇವಣ್ಣ ಕೇಸ್‌ಗೆ ಈಗ ಮಕ್ಕಳ ಆಯೋಗ ಎಂಟ್ರಿ

ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಹಿಳಾ ಆಯೋಗದ ಬಳಿಕ ಈಗ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (karnataka State Child Rights Protection Commission) ಎಂಟ್ರಿ ಕೊಟ್ಟಿದೆ. ಈ ಪ್ರಕರಣ ಸಂಬಂಧ ವಿಶೇಷ ತನಿಖಾ ತ

30 Apr 2024 10:35 pm
‘ಕನ್ನಡ ಮಾಧ್ಯಮ’ಸಿನಿಮಾದ ಮೋಷನ್‌ ಪೋಸ್ಟರ್‌ ರಿಲೀಸ್

ಕಲ್ಕಿ ಪ್ರೊಡಕ್ಷನ್ ಅಡಿ ವೆಂಕಟೇಶ್.ಎಸ್ ನಿರ್ಮಾಣ ಮಾಡುತ್ತಿರುವ ‘ಕನ್ನಡ ಮಾಧ್ಯಮ’ (Kannada Madyama) ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ಹಿರಿಯ ಸಾಹಿತಿ ದೊಡ್ಡರಂಗೇಗೌಡ, ಕರವೇ ರಾಜ್

30 Apr 2024 10:06 pm
ತಿಂಗಳಿನಿಂದಲೇ ತಿಳಿದಿದ್ದರೂ ತನಿಖೆಗೆ ಆದೇಶಿಸದೇ ಚುನಾವಣೆವರೆಗೆ ಕಾದಿದ್ದು ಯಾಕೆ –ಡಿಕೆಶಿಗೆ ವಿಜಯೇಂದ್ರ ಪ್ರಶ್ನೆ

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna) ವೀಡಿಯೋಗಳ ಮೇಲೆ ನನಗೆ ಪತ್ರ ಕಳುಹಿಸಲಾಗಿದೆ ಎಂಬ ವಕೀಲ ದೇವರಾಜೇಗೌಡ (G Devarajegowda) ಅವರ ಹೇಳಿಕೆ ಸಂಪೂರ್ಣವಾಗಿ ಸುಳ್ಳು. ಅಂತಹ ಯಾವುದೇ ಪತ್ರ ನನಗೆ ತಲುಪಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ

30 Apr 2024 9:33 pm
ರಾಯ್‌ಬರೇಲಿಯಿಂದ ಸ್ಪರ್ಧಿಸಲ್ಲ ಪ್ರಿಯಾಂಕಾ –ಇನ್ನೂ ಅಭ್ಯರ್ಥಿ ಘೋಷಣೆ ಮಾಡದ ಕಾಂಗ್ರೆಸ್‌

ನವದೆಹಲಿ: ಐದನೇ ಹಂತದ ಲೋಕಸಭೆ ಚುನಾವಣೆ (Lok Sabha Election) ಸಂಬಂಧ ನಾಮಪತ್ರ ಸಲ್ಲಿಸಲು ಇನ್ನು ಮೂರು ದಿನ ಉಳಿದಿದೆ. ಆದರೂ ಅಮೇಠಿ, ರಾಯ್‌ಬರೇಲಿಯಲ್ಲಿ ಯಾರನ್ನು ಕಣಕ್ಕೆ ಇಳಿಸಬೇಕು ಎಂಬುದನ್ನು ಫೈನಲ್ ಮಾಡಲಾಗದೇ ಕಾಂಗ್ರೆಸ್ ಹೈಕಮಾಂಡ್

30 Apr 2024 8:26 pm
ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿ ರಾಕೇಶ್‌ ಸಿದ್ದರಾಮಯ್ಯ ವಿಚಾರ ಕೆದಕಿದ ಹೆಚ್‌ಡಿಕೆ

ಬೆಂಗಳೂರು: ವಿದೇಶ ಪ್ರವಾಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಮೃತಪಟ್ಟಿದ್ದ ರಾಕೇಶ್ ಸಿದ್ದರಾಮಯ್ಯ (Rakesh Siddaramaiah) ವಿಚಾರ ಎಂಟು ವರ್ಷದ ಬಳಿಕ ಮತ್ತೆ ಚರ್ಚೆಗೆ ಬಂದಿದೆ ಪ್ರಜ್ವಲ್ ರೇವಣ್ಣ (Prajwal Revanna) ಪ್ರಕರಣದ ಹಿನ್ನೆಲೆಯಲ್ಲಿ ಕಾಂಗ್ರ

30 Apr 2024 7:41 pm
ನೇಹಾ ಹತ್ಯೆ ಕೇಸ್‌ – 14 ದಿನ ನ್ಯಾಯಾಂಗ ಬಂಧನಕ್ಕೆ ಫಯಾಜ್‌

ಹುಬ್ಬಳ್ಳಿ: ನೇಹಾ ಹಿರೇಮಠ್‌ ಹತ್ಯೆ (Neha Hiremath Murder) ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಫಯಾಜ್ (Fayaz) ವಿಚಾರಣೆಯನ್ನು ಸಿಐಡಿ (CID) ಮುಗಿಸಿದ್ದು ಕೋರ್ಟ್‌ 14 ದಿನ ನ್ಯಾಯಾಂಗ ಬಂಧನ (Judicial Custody) ವಿಧಿಸಿದೆ. ಪ್ರಕರಣದ ಕುರಿತು ತನಿಖೆ ನಡೆಸುತ

30 Apr 2024 7:00 pm
ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಹಿನ್ನಡೆ –ಎರಡನೇ ಬಾರಿಗೆ ಜಾಮೀನು ಅರ್ಜಿ ವಜಾ

ನವದೆಹಲಿ: ಹೊಸ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ (Manish Sisodia) ಸಲ್ಲಿಸಿದ್ದ ಎರಡನೇ ಜಾಮೀನು ಅರ್ಜಿಯನ್ನು ದೆಹಲಿಯ ರೋಸ್ ಅವೆನ್ಯೂ ಕೋರ್ಟ್

30 Apr 2024 6:50 pm
ಚುನಾವಣೆ ಮುಂಚಿತವಾಗಿ ಕೇಜ್ರಿವಾಲ್ ಬಂಧನ ಮಾಡಿದ್ಯಾಕೆ –ಇಡಿಗೆ ಸುಪ್ರೀಂ ಪ್ರಶ್ನೆ

ನವದೆಹಲಿ: ಹೊಸ ಅಬಕಾರಿ ನೀತಿಯಲ್ಲಿ (Delhi liquor Policy) ತಮ್ಮ ಬಂಧನದ ಅವಧಿಯನ್ನು ಪ್ರಶ್ನಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ (Supreme Court) ಮುಂದಿನ ವಿಚಾರಣೆ ವೇಳೆಗೆ ಐದ

30 Apr 2024 6:49 pm
ತುರ್ತು ಪರಿಸ್ಥಿತಿಗೆ ಕಾಂಗ್ರೆಸ್ ಪತನ; ಮೊದಲ ಕಾಂಗ್ರೆಸ್ಸೇತರ ಸರ್ಕಾರ ತಂದ ಚುನಾವಣೆಯಲ್ಲಿ ಏನಾಯ್ತು?

– ಇಂದಿರಾ ಗಾಂಧಿಗೆ ‘ಕೈ’ ಕೊಟ್ಟ ಜನ – ಸ್ವತಂತ್ರ ಭಾರತದ ಮೊದಲ ಕಾಂಗ್ರೆಸ್ಸೇತರ ಪ್ರಧಾನಿ ಯಾರು? ಪಬ್ಲಿಕ್‌ ಟಿವಿ ವಿಶೇಷ ಭಾರತೀಯ ರಾಜಕಾರಣದಲ್ಲಿ ಏಕಚಕ್ರಾಧಿಪತಿಯಂತೆ ಮೆರೆಯುತ್ತಿದ್ದ ಕಾಂಗ್ರೆಸ್‌ಗೆ ಸೋಲಿನ ರುಚಿ ತೋರಿಸಿ

30 Apr 2024 5:10 pm
ವಿದೇಶದ ಮತದಾರರಿಗೆ ಭಟ್ಕಳ ಜಮಾತ್‍ಗಳಿಂದ ಗಾಳ- ವಿಮಾನ ಟಿಕೆಟ್ ಆಫರ್

ಕಾರವಾರ: ಮತದಾನ ಮಾಡಲು ಗಲ್ಫ್ ರಾಷ್ಟ್ರದ ಮುಸ್ಲಿಂ ಮತದಾರರಿಗೆ ಭಟ್ಕಳ ಜಮಾಯತ್ ಗಳು ಗಾಳ ಹಾಕುತ್ತಿರುವ ವಿಚಾರವೊಂದು ಬಯಲಾಗಿದೆ. ವಿದೇಶದಲ್ಲಿ ಇರುವ ಮುಸ್ಲಿಂ ಮತದಾರರಿಗೆ ವಿಮಾನ ಟಿಕೆಟ್ ಆಫರ್ ನೀಡಲಾಗುತ್ತಿದೆ ಎಂಬ ಆರೋಪವೊ

30 Apr 2024 5:05 pm
ಬೊಮ್ಮಸಂದ್ರದಲ್ಲಿ ಸರಣಿ ಅಪಘಾತ –ದ್ವಿಚಕ್ರ ವಾಹನ ಸವಾರರಿಗೆ ಗಾಯ

– ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಬೆಂಗಳೂರು: ಇನ್ನೋವಾ ಕಾರೊಂದು ಗೂಡ್ಸ್ ಆಟೋ ಹಾಗೂ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ (Serial Accident) ಉಂಟಾದ ಘಟನೆ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಬೊಮ್ಮಸ

30 Apr 2024 5:01 pm
ಆಯೋಜಕರ ಯಡವಟ್ಟು- ‘ಗಜ’ಚಿತ್ರದ ನಟಿ ಬೇಸರ

ದರ್ಶನ್ (Darshan) ನಟನೆಯ ‘ಗಜ’ (Gaja Film) ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಮಲಯಾಳಂ ಬ್ಯೂಟಿ ನವ್ಯಾ ನಾಯರ್ (Navya Nair) ಇತ್ತೀಚೆಗೆ ಕಾರ್ಯಕ್ರಮವೊಂದಕ್ಕೆ ಅತಿಥಿಯಾಗಿ ಆಗಮಿಸಿದ್ದರು. ಕಾರ್ಯಕ್ರಮದ ಆಯೋಜಕರು ನಟಿಯ ಫ್ಯಾಮಿ

30 Apr 2024 4:56 pm
ಮಾಜಿಪತಿ ಜೊತೆ ಬೀದಿಯಲ್ಲಿ ಕಾಣಿಸಿಕೊಂಡ ನಟಿ ರಾಖಿ ಸಾವಂತ್

ರಿತೇಶ್ (Ritish) ಮೇಲೆ ಸಾಕಷ್ಟು ಆರೋಪಗಳನ್ನು ಮಾಡಿ ಅವರಿಂದ ಡಿವೋರ್ಸ್ ಪಡೆದಿದ್ದರು ರಾಖಿ ಸಾವಂತ್. ಆನಂತರವೇ ಅವರು ಮೈಸೂರಿನ ಹುಡುಗ ಆದಿಲ್ ಜೊತೆ ನಿಕಾ ಮಾಡಿಕೊಂಡಿದ್ದರು. ಆದಿಲ್ ಮೇಲೂ ಆರೋಪಗಳನ್ನು ಮಾಡಿ ಜೈಲಿಗೆ ಕಳುಹಿಸಿದ್ದರ

30 Apr 2024 4:39 pm
ಮಹಿಳೆಯರು ಯಾರಾದ್ರು ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ರಾಜ್ಯ ಸರ್ಕಾರವೇ ಕಾರಣ: ಹೆಚ್‌ಡಿಕೆ

ಹುಬ್ಬಳ್ಳಿ: ಮಹಿಳೆಯರು ಯಾರಾದರೂ ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ರಾಜ್ಯ ಸರ್ಕಾರ ಕಾರಣ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಹೇಳಿದರು. ಹುಬ್ಬಳ್ಳಿಯಲ್ಲಿ ಜೆಡಿಎಸ್ (JDS) ನಾಯಕರಿಂದ ಕೋರ್ ಕಮಿಟಿ ಸಭೆ ನಡೆಯಿತು. ಸಭ

30 Apr 2024 4:34 pm
ನಟಿ ಅಮೃತಾ ಆತ್ಮಹತ್ಯೆ: ‘ದೋಣಿ’ಕಥೆಯ ಹಿಂದಿದೆ ಅನುಮಾನ

ಇಡೀ ಕುಟುಂಬ ಮದುವೆಯ ಸಡಗರದಲ್ಲಿ ಸಂಭ್ರಮಿಸುತ್ತಿದ್ದರೆ, ಆ ಕುಟುಂಬಕ್ಕೆ ನೇಣು ಹಾಕಿಕೊಂಡು ಶಾಕ್ ನೀಡಿದ್ದರು ಖ್ಯಾತ ಭೋಜಪುರಿ ನಟಿ ಅಮೃತಾ ಪಾಂಡೆ (Amrita Pandey). ಮುಂಬೈನಲ್ಲಿ ವಾಸವಿದ್ದ ಅಮೃತಾ, ಮನೆಯಲ್ಲಿ ನಡೆಯುತ್ತಿದ್ದ ಮದುವೆ ಸ

30 Apr 2024 3:59 pm
ವೀಡಿಯೋ ನೋಡೋಕೆ ಆಗಲ್ಲ, ವಯಸ್ಸಾದ ತಾಯಿಯನ್ನು ಆ ರೀತಿ ಬಳಸಿಕೊಂಡಿದ್ದಾರೆ: ಡಿಕೆ ಸುರೇಶ್

ಬೆಂಗಳೂರು: ನಾನು ನಿಜವಾಗಿ ಹೇಳ್ತೀನಿ. ಆ ವೀಡಿಯೋ ನೋಡದಕ್ಕೇ ಆಗಲಿಲ್ಲ. ಅದು ಎರಡು ನಿಮಿಷದ್ದು, ವಯಸ್ಸಾದ ತಾಯಿಯನ್ನ ಆ ರೀತಿ ಬಳಸಿಕೊಂಡಿದ್ದಾರೆ ಎಂದು ಸಂಸದ ಡಿಕೆ ಸುರೇಶ್ (DK Suresh) ಅವರು ಪ್ರಜ್ವಲ್ ರೇವಣ್ಣ‌ (Prajwal Revanna) ವಿರುದ್ಧ ಕಿಡ

30 Apr 2024 3:58 pm
ಪೆನ್‍ಡ್ರೈವ್ ನಡುವೆ ನೇಹಾ ಹತ್ಯೆ ಪ್ರಕರಣದ ದಿಕ್ಕು ತಪ್ಪದಿರಲಿ: ವಿಜಯೇಂದ್ರ

– ಡಿಕೆಶಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಕಿಡಿ ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್‍ಡ್ರೈವ್ ಪ್ರಕರಣದ ನಡುವೆ ಹುಬ್ಬಳ್ಳಿಯ ನೇಹಾ ಹತ್ಯೆ ಪ್ರಕರಣ ದಿಕ್ಕು ತಪ್ಪದಿರಲಿ ಎಂದು ಪೆನ್‍ಡ್ರೈವ್ ಜಟಾಪಟಿಗೆ ಬಿಜೆಪಿ ರಾಜ್ಯಾಧ್ಯ

30 Apr 2024 3:48 pm