Bullion Market 2024 May 3rd: ಅಮೆರಿಕದಲ್ಲಿ ಹೆಚ್ಚಿನ ಮಟ್ಟದಲ್ಲಿರುವ ಬಡ್ಡಿದರ ಅದೇ ಸ್ಥಿತಿಯಲ್ಲಿ ಮುಂದುವರಿಯುವ ಸಾಧ್ಯತೆ ಇದೆಯಾದ್ದರಿಂದ ಚಿನ್ನ, ಬೆಳ್ಳಿಗೆ ಬೇಡಿಕೆ ಇದೆ. ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,250 ರುಪಾಯಿ ಇದ
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 03 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾ
ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮೇ 03 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗ
ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 03 ಮೇ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ
ಪ್ರಧಾನಿ ಮೋದಿ ಸಂದರ್ಶನ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400 ಸ್ಥಾನಗಳನ್ನು ಗಳಿಸಿದರೆ ಸಂವಿಧಾನವನ್ನು ಬದಲಾವಣೆ ಮಾಡುತ್ತಾರೆ ಎಂಬ ಕಾಂಗ್ರೆಸ್ ಹೇಳಿಕೆಗೆ ಟಿವಿ9 ನೆಟ್ವರ್ಕ್ಗೆ ನೀಡಿರುವ ಸಂದರ್ಶನದಲ್ಲಿ ಪ್ರಧಾನ
ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರ ಜೊತೆ ಟಿವಿ9 ನೆಟ್ವರ್ಕ್ನ (TV9 Network) 6 ಭಾಷೆಗಳ ಸಂಪಾದಕರು ದುಂಡುಮೇಜಿನ ಸಂದರ್ಶನ ನಡೆಸಿದ್ದಾರೆ. ಈ ವೇಳೆ ಕೊನೆಯದಾಗಿ ರಂಗನಾಥ್ ಭಾರದ್ವಾಜ್ ಮಾತನಾಡಿ, ‘ಕೋವಿಡ್ ಸಂದರ್ಭದಲ್ಲಿ ನಡ
2024 ಮೇ 3 ರ ಸಂಖ್ಯಾಶಾಸ್ತ್ರ: ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ
ಸೂಪರ್ ಹಿಟ್ ‘ಕಾಟೇರ’ ಸಿನಿಮಾ 100 ದಿನಗಳ ಯಶಸ್ವಿ ಪ್ರದರ್ಶನ ಕಂಡಿದೆ. ಆ ಖುಷಿಯಲ್ಲಿ ಚಿತ್ರತಂಡದವರಿಗೆ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅವರು ಕಾರು ಕೊಡಿಸಿದ್ದಾರೆ. ಕಾರು ಸ್ಟಾರ್ ಮಾಡುವ ಮೂಲಕ ‘ಚಾಲೆಂಜಿಂಗ್ ಸ್ಟಾರ್
India T20 World Cup squad press conference: ಇಂದು ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಇಂದು ಪತ್ರಿಕಾಗೋಷ್ಠಿ ನಡೆಸಿ ಟೀಂ ಇಂಡಿಯಾವನ್ನು ಏಕೆ ಮತ್ತು ಹೇಗೆ ಆಯ್ಕೆ ಮಾಡಲಾಯಿತು ಎಂಬ ವಿಷಯದ ಬಗ್ಗೆ ಹಾಗೂ ಪತ್ರಕರ್ತರು ಕ
ಟಿವಿ9 ಗ್ರೂಪ್ ಸಂಪಾದಕರು ಪ್ರಧಾನಿ ನರೇಂದ್ರ ಮೋದಿ(Narendra Modi)ಯವರೊಂದಿಗೆ ಇಂದು(ಮೇ.02) 8 ಗಂಟೆಯಿಂದ 10 ಗಂಟೆಯವರೆಗೆ ದುಂಡು ಮೇಜಿನ ಸಂದರ್ಶನವನ್ನು ನಡೆಸಿದ್ದು, ಕೆಲ ವಿಚಾರಗಳನ್ನು ಮೋದಿಯವರು ಬಿಚ್ಚಿಟ್ಟಿದ್ದಾರೆ. ಯಾವ್ಯಾವ ಪ್ರಮುಖ
ಪ್ರಧಾನಿ ಮೋದಿ ಸಂದರ್ಶನ: ದೇಶದ ನಂಬರ್ 1 ನ್ಯೂಸ್ ನೆಟ್ವರ್ಕ್ ಟಿವಿ9ನ ಹಿಂದಿ, ಇಂಗ್ಲಿಷ್, ಕನ್ನಡ, ತೆಲುಗು, ಗುಜರಾತಿ, ಮರಾಠಿ ಮತ್ತು ಬಾಂಗ್ಲಾ ಭಾಷೆ ಚಾನೆಲ್ಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂದರ್ಶನ ನೀಡಿದರು. ಕನ್ನಡ ಚ
ಟಿವಿ9 ಸಮೂಹದ 6 ಸಂಪಾದಕರ ಜೊತೆ ದುಂಡು ಮೇಜಿನ ಸಂದರ್ಶನದಲ್ಲಿ ಭಾಗಿಯಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದ ರಾಜಕಾರಣ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಅವುಗಳಲ್ಲಿ ಕೆಲವು ಮುಖ
ನಟ ಶಾರುಖ್ ಖಾನ್ ಅವರಿಗೆ ಈಗ ಭರ್ಜರಿ ಡಿಮ್ಯಾಂಡ್ ಇದೆ. 2023ರಲ್ಲಿ ತೆರೆಕಂಡ ‘ಪಠಾಣ್’, ‘ಜವಾನ್’, ‘ಡಂಕಿ’ ಸಿನಿಮಾಗಳ ಗೆಲುವಿನಿಂದ ಅವರು ಗೆಲುವಿನ ಟ್ರಾಕ್ಗೆ ಮರಳಿದ್ದರಿಂದ ಜಾಹೀರಾತು ಕ್ಷೇತ್ರದಲ್ಲಿ ಭಾರಿ ಬೇಡಿಕೆ ಸ
ಪ್ರಧಾನಿ ಮೋದಿ ಸಂದರ್ಶನ: ಪ್ರಧಾನಿ ಮೋದಿ ಸಂದರ್ಶನ: ದೇಶದ ನಂಬರ್ 1 ನ್ಯೂಸ್ ನೆಟ್ವರ್ಕ್ ಟಿವಿ9ನ ಹಿಂದಿ, ಇಂಗ್ಲಿಷ್, ಕನ್ನಡ, ತೆಲುಗು, ಗುಜರಾತಿ, ಮರಾಠಿ ಮತ್ತು ಬಾಂಗ್ಲಾ ಭಾಷೆ ಚಾನೆಲ್ಗಳ ಸಂಪಾದಕರು ಪ್ರಧಾನಿ ಮೋದಿಯವರ ಸಂದರ್
ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಮೇ 7 ರಂದು ಮತದಾನ ನಡೆಯಲಿದ್ದು ಕಾಂಗ್ರೆಸ್ ಅಭ್ಯರ್ಥಿಯಾಗಿ ಲಕ್ಷ್ಮಿಯವರ ಮಗ ಮೃಣಾಲ್ ಹೆಬ್ಬಾಳ್ಕರ್ ಕಣದಲ್ಲಿದ್ದರೆ ಅವರ ಎದುರಾಳಿ ಬಿಜೆಪಿಯ ಜಗದೀಶ್ ಶೆಟ್ಟರ್ ಆಗಿದ್ದಾರೆ. ಕಳೆದ ವಾ
Sunrisers Hyderabad Vs Rajasthan Royals Live Score in Kannada: ಇಂದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಕಲೆಹಾಕಿದ ದಾಖಲೆ ಬರೆದಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ
Bangalore Weather Rain Report: ಕಾದುಕೆಂಡವಾಗಿದ್ದ ಸಿಲಿಕಾನ್ ಸಿಟಿಯ ಕೆಲವೆಡೆ ವರುಣನ ಆಗಮನವಾಗಿದೆ. ಮನೆಯಿಂದ ಹೊರಬರದಂತಹ ಸ್ಥಿತಿ ತಲುಪಿದ್ದ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದೆ. ನಗರದ ಫ್ರೇಜರ್ ಟೌನ್, ರಿಚ್ಮಂಡ್ ಟೌನ್ ಸೇರಿದಂತೆ ಹಲವೆಡ
ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ, ಕಿರುಕುಳ ಪ್ರಕರಣದ ಎ1 ಆರೋಪಿ, ಜೆಡಿಎಸ್ ಶಾಸಕ ಪ್ರಜ್ವಲ್ ರೇವಣ್ಣಗೆ ಆರಂಭಿಕ ಹಿನ್ನಡೆಯಾಗಿದೆ. ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ಎಚ್ ಡಿ.ರೇವಣ್ಣಗೆ ಬೆಂಗಳೂರಿ
T20 World Cup 2024: ಇಂದು ಭಾರತದ ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ 2024 ರ ಟಿ20 ವಿಶ್ವಕಪ್ಗೆ ಆಯ್ಕೆಯಾದ ತಂಡದ ಕುರಿತು ಪತ್ರಿಕಾಗೋಷ್ಠಿ ನಡೆಸಿದರು. ಇದರಲ್ಲಿ ಕೆಎಲ್ ರಾಹುಲ್ ಅವರನ್ನು ತಂಡಕ್ಕೆ ಏಕೆ ಆಯ್ಕೆ ಮಾ
‘ಯಾರು ನನ್ನ ಕೇಡು ಬಯಸುತ್ತಾರೋ.. ಸೆಲಿಬ್ರಿಟಿ ಬದುಕು ಎಂದರೆ ಜೀವನ ಪರ್ಯಂತ ಜೈಲುವಾಸ ಅಥವಾ ಮಹಡಿ ಮನೆಯ ಒಂಟಿ ಭಿಕ್ಷುಕನ ಜೀವನ ಈ ಸೆಲಿಬ್ರಿಟಿಯ ಬದುಕು’ ಎಂದು ನಟ, ‘ನವರಸ ನಾಯಕ’ ಜಗ್ಗೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆ
ಇತ್ತೀಚೆಗೆ ತರಕಾರಿಗಳು ಮತ್ತು ಹಣ್ಣುಗಳಿಗೆ ರಾಸಾಯನಿಕ ಮತ್ತು ಕ್ರಿಮಿನಾಶಕಗಳನ್ನು ಸಿಂಪಡಿಸುವುದು ಹೆಚ್ಚಾಗಿದೆ. ಈ ರಾಸಾಯನಿಕಗಳು ನಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಹೀಗಾಗಿ, ಹಣ್ಣು- ತರಕಾರಿಗಳನ್ನು ತೊಳೆ
ಸುಡುವ ಸೂರ್ಯನ ಬಿಸಿಲಿನ ನಡುವೆ ಬೇಸಿಗೆ ಕಾಲ ಬೇಡವೇ ಬೇಡ ಎಂದು ಯಾರಿಗಾದರೂ ಎನಿಸದೇ ಇರದು. ಬಿಸಿಯ ತಾಪಮಾನಕ್ಕೆ ಚರ್ಮ, ದೇಹದ ಬಗ್ಗೆ ಅಷ್ಟೇ ಅಲ್ಲದೇ, ನಿಮ್ಮ ಕೂದಲಿನ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯವಾಗಿರುತ್ತದೆ. ಬೇಸಿಗ
Rae bareli BJP candidate Dinesh Pratap Singh: ಮೇ 20ರಂದು ಚುನಾವಣೆ ನಡೆಯಲಿರುವ ರಾಯ್ ಬರೇಲಿ ಕ್ಷೇತ್ರಕ್ಕೆ ದಿನೇಶ್ ಪ್ರತಾಪ್ ಸಿಂಗ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಕಾಂಗ್ರೆಸ್ ಇಲ್ಲಿ ಸತತ ಐದು ಬಾರಿ ಗೆದ್ದಿದೆ. ಸೋನಿಯಾ ಗಾಂಧಿ ಸತತ ನಾಲ್ಕು ಬಾರಿ ಗ
ರಾಹುಲ್ ಗಾಂಧಿಯವರು ಪ್ರಜ್ವಲ್ ಪ್ರಕರಣದ ಸತ್ಯಾಸತ್ಯತೆಗಳನ್ನು ಅರಿಯದೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಹಾಗಾದರೆ, ಅವರ ಬಗ್ಗೆಯೂ ಹಲವಾರು ಸಂಗತಿಗಳು ನಮ್ಮ ಕಿವಿಗೆ ಬಿದ್ದಿವೆ, ಅಮೇರಿಕಾದಲ್ಲಿ ಸಿಕ್ಕಿಬಿದ್ದಿದ್ದು ಮತ್
ಅಶ್ಲೀಲ ವಿಡಿಯೋ ವೈರಲ್ ಬೆನ್ನಲ್ಲೇ ಪ್ರಕರಣ ದಾಖಲಾಗುತ್ತಿದ್ದಂತೆಯೇ ವಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹಾರಿದ್ದಾರೆ. ಏಪ್ರಿಲ್ 26ರಂದು ಲೋಕಸಭಾ ಚುನಾವಣೆಯ ಮತದಾನ ಮುಗಿಯುತ್ತಿದ್ದಂತೆಯೇ ರಾತ್ರೋರಾತ್ರ
ಐಪಿಎಲ್ (IPL) ಕ್ರಿಕೆಟ್ ಪ್ರೇಮಿಗಳಿಗೆ ನೆರವಾಗುವ ದೃಷ್ಟಿಯಿಂದ ಚಿನ್ನಸ್ವಾಮಿ ಕ್ರೀಡಾಂಗಣ(Chinnaswamy Stadium)ದಲ್ಲಿ ನಡೆಯುವ ಐಪಿಎಲ್ ಪಂದ್ಯಗಳಿಗೆ ಬಿಎಂಟಿಸಿ ಬಸ್ ಸೇವೆಯನ್ನು ವಿಸ್ತರಣೆ ಮಾಡಿದೆ. ಮೇ 04, 12 ಮತ್ತು 18ರಂದು ಆಯೋಜನೆ ಗೊಂಡಿರು
ಸಮೀಕ್ಷೆಗಳ ನೆಪದಲ್ಲಿ ಚುನಾವಣೋತ್ತರ ಫಲಾನುಭವಿ ಆಧಾರಿತ ಯೋಜನೆಗಳಿಗೆ ಮತದಾರರ ಸೇರ್ಪಡೆ ಅಥವಾ ನೋಂದಣಿ ಮಾಡುವುದನ್ನು ತಕ್ಷಣವೇ ನಿಲ್ಲಿಸುವಂತೆ ಭಾರತೀಯ ಚುನಾವಣಾ ಆಯೋಗ ಭಾರತದ ಎಲ್ಲಾ ರಾಜಕೀಯ ಪಕ್ಷಗಳಿಗೆ ನಿರ್ದೇಶನ ನೀಡಿ
2005ರಲ್ಲಿ ‘ಜೋಗಿ’ ಸಿನಿಮಾ ಬಿಡುಗಡೆ ಆಗಿತ್ತು. ಆ ಚಿತ್ರ ಸೃಷ್ಟಿಸಿದ್ದ ಟ್ರೆಂಡ್ ಸಣ್ಣದಲ್ಲ. ಶಿವರಾಜ್ಕುಮರ್ ಅಭಿಮಾನಿಗಳು ಈಗ ಮತ್ತೆ ‘ಜೋಗಿ’ ಚಿತ್ರವನ್ನು ನೆನಪಿಸಿಕೊಳ್ಳುತ್ತಿದ್ದಾರೆ. ‘ಪುಷ್ಪ 2’ ಸಿನಿಮಾದ ಹೊಸ ಹಾಡಿನಲ
ಸುಡು ಬಿಸಿಲಿನಿಂದ ರಕ್ಷಣೆ ಪಡೆಯಲು ಕೊಡೆಗಳನ್ನು ಹಿಡಿದು ಮನೆಯಿಂದ ಹೊರಬಿದ್ದಿದ್ದ ಜನ ಮಳೆಯಿಂದ ನೆನೆಯದಿರಲು ಅವುಗಳನ್ನು ಬಳಸಿದರು! ನಮಗೆಲ್ಲ ಗೊತ್ತಿರುವಂತೆ ಕಳೆದೆರಡು ವಾರಗಳಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗುತ್
T20 World Cup 2024: ಒಂಬತ್ತನೇ ಆವೃತ್ತಿಯ ಟಿ20 ವಿಶ್ವಕಪ್ಗೆ ವೇದಿಕೆ ಸಜ್ಜಾಗಿದೆ. ಈ ಮಿನಿ ವಿಶ್ವಕಪ್ ಸಮರ ಜೂನ್ 1 ರಿಂದ ಆರಂಭವಾಗಲಿದ್ದು, ವೆಸ್ಟ್ ಇಂಡೀಸ್ ಮತ್ತು ಯುಎಸ್ಎಯ ಜಂಟಿಯಾಗಿ ಆತಿಥ್ಯವಹಿಸುತ್ತಿವೆ. ಸ್ಪರ್ಧೆಯಲ್ಲಿ 20 ತಂಡಗಳು
ಹಾಸನದ ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಎಲ್ಲೆಡೆ ಹರಿದಾಡುತ್ತಿದ್ದಂತೆ ವಿಪಕ್ಷಗಳು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮೌನ ತಳೆದಿರುವುದಕ್ಕೆ ಟೀಕಾಪ್ರಹಾರ ನಡೆಸಲಾರಂಭಿಸಿವೆ. ಈ ನಡುವೆ ಪ್
ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ತೀರಾ ಹೆಚ್ಚಾಗುತ್ತಿದೆ. ಹೃದಯಾಘಾತಕ್ಕೆ ತುತ್ತಾಗಿ ಸಾವನ್ನಪ್ಪುವ ಸುದ್ದಿಗಳು ಪ್ರತಿನಿತ್ಯ ಕೇಳಿ ಬರುತ್ತಿದೆ. ಇದೀಗ ಉತ್ತರ ಪ್ರದೇಶದ ಗಾಜಿಯಾಬಾದಿನಲ್ಲೂ ಇಂತಹದ್ದೇ ಪ್ರಕರ
ಅಂತರ್ಜಾಲದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಇಬ್ಬರು ಮಹಿಳೆಯರು ಪೆಟ್ರೋಲ್ ಪಂಪ್ಗೆ ಬಂದಿರುವುದನ್ನು ಕಾಣಬಹುದು. ಬಳಿಕ ಸ್ಕೂಟಿ ಚಲಾಯಿಸುತ್ತಿದ್ದ ಮಹಿಳೆ ಗಾಡಿಯಿಂದ ಇಳಿದು, ಪೆಟ್ರೋಲ್ ಪಂಪ್ನ ಸಿಬ್ಬಂದಿಯ ಮುಂದೆ ಪ
ಬೆಂಗಳೂರಿನಲ್ಲಿ ವಿಂಟೇಜ್ ಫೀಲ್ ನೀಡುವ ಕಾಫಿ ಮಳಿಗೆಗಳು, ರೆಸ್ಟೋರೆಂಟ್ಗಳು ಸಾವಿರಾರು ಸಂಖ್ಯೆಯಲ್ಲಿವೆ. ಆದರೆ ನಗರದ ಹೆಗ್ಗುರುತಾಗಿ ಕಂಗೊಳಿಸುವ ಅದ್ಭುತ ಕಲ್ಲುಕಟ್ಟಡವಾದ ಪ್ರಧಾನ ಅಂಚೆ ಕಚೇರಿಯ ಎದುರಿಗೆ ವಿಶಾಲ ಜಾಗದಲ್
2024 ಮೇ 03 ರ ದಿನ ಭವಿಷ್ಯ: ಶುಕ್ರವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ಮಂಗಳವಾರದ ರಾಶಿ ಭವಿಷ್ಯ ಹೇಗಿರಲಿದ
ಪ್ರಜ್ವಲ್ ರೇವಣ್ಣ ಮತ್ತು ಎಚ್ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಎಸ್ಐಟಿಯ ತನಿಖೆ ವೇಗಪಡೆದುಕೊಂಡಿದೆ. ಇದರ ಬೆನ್ನಲ್ಲೇ ಪ್ರಕರಣ ಎ1 ಆರೋಪಿ, ಹೊಳೆನರಸೀಪುರ ಕ್ಷೇತ್ರದ ಜೆಡಿಎ
T20 World Cup 2024: ಈ 6 ಆಟಗಾರರ ಪ್ರದರ್ಶನವನ್ನು ಅಷ್ಟು ಬೇಗ ನಿರ್ಣಯಿಸಲಾಗದಿದ್ದರೂ, ಈ ಫಾರ್ಮ್ ಖಂಡಿತವಾಗಿಯೂ ಟೀಂ ಇಂಡಿಯಾದ ಟೆನ್ಶನ್ ಹೆಚ್ಚಿಸಿದೆ. ವಿಶ್ವಕಪ್ನಲ್ಲಿ ಈ ಆಟಗಾರರ ಪ್ರದರ್ಶನ ಹೇಗಿರಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಪ್ರಜ್ವಲ್ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಅವರು ಪೆನ್ ಡ್ರೈವ್ ಗಳನ್ನು 2 ತಿಂಗಳು ಕಾಲ ತಮ್ಮಲ್ಲಿ ಇಟ್ಟುಕೊಂಡು ಮತದಾನ ನಡೆಯುವ ಕೆಲದಿನ ಮುಂಚೆ ಜನರಿಗೆ ತಲುಪಿಸಿದ್ದು ಗುಟ್ಟಾಗೇನೂ ಉಳಿದಿಲ್ಲ, ಪೆನ್ ಡ್ರೈವ್ ಗಳು ಅವರ ಬಳಿಯಲ
ಸಾಮಾಜಿಕ ಮಾಧ್ಯಮ, ಸಂಪರ್ಕದ ಸಾಧನವೆಂದು ಹೇಳಲಾಗುತ್ತದೆ. ಆದರೆ, ಇದು ಇಂದು ಟ್ರೋಲಿಂಗ್ನಿಂದ ತುಂಬಿ ಹೋಗಿದೆ. ಇನ್ಸ್ಟಾಗ್ರಾಮ್ನಲ್ಲಿ ಟ್ರೋಲಿಂಗ್ಗೆಂದೇ ಲೆಕ್ಕವಿಲ್ಲದಷ್ಟು ಆಕೌಂಟ್ ಹುಟ್ಟುಕೊಂಡಿವೆ. ಇವುಗಳನ್ನು ತಡೆಗ
ಎರಡು ಪೂಲ್ಗಳಲ್ಲಿ ಕೋತಿಗಳೆಲ್ಲಾ ಒಟ್ಟಾಗಿ ಸಂತೋಷದಿಂದ ಈಜುತ್ತಾ ಆಟವಾಡುತ್ತಿರುವುದನ್ನು ಕಾಣಬಹುದು. @MumbaiMarch ಎಂಬ ಟ್ವಿಟರ್ ಖಾತೆಯಲ್ಲಿ ಮೇ 01ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ಸದ್ಯ ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದ
ಜೀವನದಲ್ಲಿ ಯಾವ ರೀತಿಯ ಜನರಿಂದ ದೂರವಿರಬೇಕು? ಯಾರೊಂದಿಗೆ ಸ್ನೇಹ ಬೆಳೆಸಬೇಕು? ಆಚಾರ್ಯ ಚಾಣಕ್ಯರು ಈ ಬಗ್ಗೆ ಜನರಿಗೆ ಕೆಲವು ಮಾರ್ಗದರ್ಶನಗಳನ್ನು ನೀಡಿದ್ದಾರೆ. ಇದನ್ನು ಸರಿಯಾಗಿ ಪಾಲನೆ ಮಾಡಿದರೆ ಸುಲಭವಾಗಿ ಜೀವನ ಸಾಗಿಸಬಹು
ಕಳೆದ ಜನವರಿಯಲ್ಲಿ ಕಲಬುರಗಿ ನಗರದಲ್ಲಿರುವ ಅಂಬೇಡ್ಕರ್ ಮೂರ್ತಿ(Ambedkar statue)ಗೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿ ಮನೆ ಮೇಲೆ 50 ರಿಂದ 60 ಜನರ ಗುಂಪೊಂದು ದಾಳಿ ಮಾಡಿತ್ತು. ಈ ಹಿನ್ನಲೆ ಈ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ದೇಶಾದ್ಯಂತ ಮಾತ್ರವಲ್ಲ ವಿದೇಶ ಮಾಧ್ಯಗಳಲ್ಲೂ ಸುದ್ದಿಯಾಗಿದೆ. ಈ ಸಂಬಂಧ ಎಸ್ಐಟಿ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು, ಸಂತ್ರ
ಸಚಿವರು ಆಡಿದ ಮಾತು ನಾಡಿನ ಸಮಸ್ತ ಹಿಂದೂಗಳ ಭಾವನೆ ಧಕ್ಕೆಯುಂಟು ಮಾಡಿದೆ. ಕಾಂಗ್ರೆಸ್ ನಾಯಕರು ಹಿಂದೂಗಳು ಹಾಗೂ ಸನಾತನ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತಾಡುವುದನ್ನು ಯಾವುದೇ ಹಿಂದೂ ಸಹಿಸಲಾರ, ಅವರ ಧೋರಣೆಯನ್ನು ಕಟುವಾದ
Pradeep Eshwar Campaign for Mrunal Hebbalkar at Belagavi: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಡಾ. ಸುಧಾಕರ್ ಅವರನ್ನೇ ಸೋಲಿಸಿ ಅಚ್ಚರಿ ಮೂಡಿಸಿದ್ದ ಪ್ರದೀಪ್ ಈಶ್ವರ್ ಈಗ ಲೋಕಸಭಾ ಚುನಾವಣೆಯಲ್ಲಿ ಕೆಲ ಕ್ಷೇತ್ರಗಳಲ್ಲಿ ಸ್ಟಾರ್ ಪ್ರಚಾರಕರಾಗಿದ
ರುಮಟಾಯ್ಡ್ ಆರ್ಥ್ರೈಟಿಸ್ ನನ್ನು ಸಮಯಕ್ಕೆ ಸರಿಯಾಗಿ ನಿಯಂತ್ರಿಸದಿದ್ದರೆ, ಅದು ಹೆಚ್ಚಾಗುತ್ತಲೇ ಇರುತ್ತದೆ. ಜೊತೆಗೆ ದೇಹದ ಇತರ ಭಾಗಗಳ ಮೇಲೂ ಪರಿಣಾಮ ಬೀರಬಹುದು. ಹೃದಯ, ಚರ್ಮ ಮತ್ತು ಶ್ವಾಸಕೋಶದ ಕಾಯಿಲೆಗಳ ಅಪಾಯವೂ ಇದೆ. ಇನ
ಬೇಸಿಗೆ ಬಂತೆಂದರೆ ಸಾಕು, ವಿಪರೀತ ಬಾಯಾರಿಕೆಯಿಂದ ಬಳಲುವುದು ಸಹಜ. ತಣ್ಣನೆಯ ಏನಾದರೂ ಸಿಕ್ಕರೆ ಸಾಕು ಎಂದೆನಿಸುತ್ತದೆ. ಹೀಗಾಗಿ ಹೆಚ್ಚಿನವರು ತಂಪಾದ ಪಾನೀಯಗಳನ್ನು ಕುಡಿದರೆ, ಕೆಲವರು ಮನೆಯಲ್ಲೇ ತಾಜಾ ಹಣ್ಣಿನಿಂದ ಜ್ಯೂಸ್ ಮಾ
ತಾನು ದತ್ತು ಪಡೆದಿದ್ದ ಮಗನ ಜೊತೆಗೇ ಅಕ್ರಮ ಸಂಬಂಧ ಹೊಂದಿದ್ದರು ಎಂಬ ಆರೋಪಕ್ಕೆ ಥಾಯ್ಲೆಂಡ್ನ ಮಹಿಳಾ ರಾಜಕಾರಣಿಯೊಬ್ಬರು ಗುರಿಯಾಗಿದ್ದಾರೆ. ಮಗನ ಜೊತೆಗೆ ಹಾಸಿಗೆಯಲ್ಲಿ ಸಲ್ಲಾಪ ನಡೆಸುತ್ತಿರುವಾಗಲೇ ಅವರು ಗಂಡನ ಕೈಗೆ ಸಿಕ
ಕಾಂಗ್ರೆಸ್ ಸಮಾವೇಶದಲ್ಲಿ ನಟ ಶಿವ ರಾಜ್ಕುಮಾರ್ ಅವರು ರಾಹುಲ್ ಗಾಂಧಿ ಅವರನ್ನು ಹಾಡಿ ಹೋಗಳಿದ್ದಾರೆ. ನಾನು ರಾಹುಲ್ ಗಾಂಧಿ ಅವರ ದೊಡ್ಡ ಅಭಿಮಾನಿ, ನಾನು ಈ ಕಾರಣಕ್ಕೆ ಅಭಿಮಾನಿ ಎಂದು ಶಿವ ರಾಜ್ಕುಮಾರ್
ಜಾತಿನಿಂದನೆ ಕೇಸ್ ದಾಖಲಿಸಿದಕ್ಕೆ ಹೆದರಿ ಯುವಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ(Kamalapura)ತಾಲೂಕಿನ ಲಾಡಮುಗಳಿ ಗ್ರಾಮದಲ್ಲಿ ನಡೆದಿದೆ. ಕಳೆದ ಕೆಲದಿನಗಳ ಹಿಂದೆ ನರೋಣಾ
ಸೋಂಕಿತ ಅಥವಾ ಸಂಭಾವ್ಯ ಸೋಂಕಿತ ಪಕ್ಷಿಗಳು ಅಥವಾ ಇತರ ಪ್ರಾಣಿಗಳೊಂದಿಗೆ ಉದ್ಯೋಗಕ್ಕೆ ಸಂಬಂಧಿಸಿದಂತೆ ಸಂಪರ್ಕವನ್ನು ಹೊಂದಿರುವ ಜನರು ಏವಿಯನ್ ಇನ್ಫ್ಲುಯೆನ್ಸ ವೈರಸ್ಗಳಿಗೆ ಒಡ್ಡಿಕೊಳ್ಳುವ ಅಪಾಯದ ಬಗ್ಗೆ ತಿಳಿದಿರಬೇಕು.
Tejaswini Gowda attacks K Annamalai: ರಾಯಚೂರಿನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕಿ ತೇಜಸ್ವಿನಿ ಗೌಡ ತಾನು ಮೋದಿಯನ್ನು ವಿರೋಧಿಸುತ್ತಿಲ್ಲ. ಆದರೆ, ಬಿಜೆಪಿ ಈ ದೇಶಕ್ಕೆ ಸೂಕ್ತವಾದ ಪಕ್ಷವಲ್ಲ ಎನ್ನುವುದಾಗಿ ಅವರು ಹೇಳ
ಇತ್ತೀಚೆಗೆ ಮಾದಕವಸ್ತು ಪ್ರಕರಣಗಳು ಹೆಚ್ಚುತ್ತಿದ್ದು, ಪೊಲೀಸರು ಕೂಡ ಹದ್ದಿನ ಕಣ್ಣೀಟ್ಟಿದ್ದಾರೆ. ಅದರಂತೆ ಇಂದು(ಮೇ.02) ಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕೋಟೆಕಾರ್ ಬೀರಿ ಬಳಿ ಡ್ರಗ್ಸ್ ಮಾರುತ್ತಿದ್ದ ಇಬ್ಬರನ್ನ ಮ
ಕೇಂದ್ರ ಸಚಿವ ಅಮಿತ್ ಶಾ(Amit Shah) ವಿರುದ್ಧದ ಫೇಕ್ ವಿಡಿಯೋಗೆ ಸಂಬಂಧಿಸಿದಂತೆ ತೆಲಂಗಾಣ ಕಾಂಗ್ರೆಸ್(Congress)ನ ಐಟಿ ಸೆಲ್ನ ಮೂವರನ್ನು ಬಂಧಿಸಲಾಗಿದೆ. ಮೀಸಲಾತಿ ತೆಗೆದುಹಾಕುವ ಬಗ್ಗೆ ವಿಡಿಯೋ ತಿರುಚಲಾಗಿತ್ತು, ಅಮಿತ್ ಶಾ ಹೇಳಿಕೆ
ಎಸ್ಐಟಿ ಯಾವೆಲ್ಲ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬ ಬಗ್ಗೆ ನಿವೃತ್ತ DYSP ಮೋಹನ್ ಅವರು ಮಾಹಿತಿ ನೀಡಿದ್ದಾರೆ. ಯಾವುದೇ ಸಮಯದಲ್ಲಿ ಅವರಿಗೆ ನೋಟಿಸ್ ಜಾರಿ ಮಾಡಬಹುದು, ಎಸ್ಐಟಿ ಎಲ್ಲ ವಿಡಿಯೋಗಳನ್ನು ನೋಡಿ ಅದರಲ್ಲಿ
ಸಮಸ್ಯೆಯೇನೆಂದರೆ ಅವರು ಮಾಧ್ಯಮಗಳಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಅವರಿಗೆ ಬೇರೆ ದಾರಿಯಾದರೂ ಯಾವುದಿದೆ? ಮೊದಲೆಲ್ಲ ತಾವಾಗಿಯೇ ಮಾಧ್ಯಮದವರ ಜೊತೆ ಮಾತಾಡಲು ಇಷ್ಟಪಡುತ್ತಿದ್ದರು. ಪರಿಸ್ಥಿತಿ ಈಗ ಬದಲಾಗಿದೆ. ಅವರ ಮಗ ಪ್ರಜ
RB Timmapur reaction to Prajwal Revanna Video case; ಅಬಕಾರಿ ಸಚಿವ ಆರ್ಬಿ ತಿಮ್ಮಾಪುರ ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣರನ್ನು ಭಗವಾನ್ ಶ್ರೀಕೃಷ್ಣನ ಜತೆ ಹೋಲಿಕೆ ಮಾಡಿದ್ದು ಇದೀಗ ವಿವಾದಕ್ಕೀಡಾಗುತ್ತಿದೆ. ತಿಮ್ಮಾಪುರ ಹೇಳ
ಮಮಿತಾ ಚಿತ್ರರಂಗಕ್ಕೆ ಕಾಲಿಟ್ಟಿದ್ದು 2017ರಲ್ಲಿ. ‘ಸರ್ವೋಪರಿ ಪಲಕ್ಕಾರನ್’ ಅವರ ನಟನೆಯ ಮೊದಲ ಸಿನಿಮಾ. ನಂತರ ಹಲವು ಸಿನಿಮಾಗಳಲ್ಲಿ ಮಮಿತಾ ನಟಿಸಿದರು. ಅವರನ್ನು ಸ್ಟಾರ್ ಮಾಡಿದ್ದು ‘ಪ್ರೇಮಲು’ ಚಿತ್ರ. ಇದಕ್ಕಾಗಿ ಅವರು ಆರು ವರ
ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ತಾನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ನಿಜ ಅದರೆ ಅದು ಜನವರಿಯಲ್ಲಿ, ಕಳೆದ ಒಂದೂವರೆ ತಿಂಗಳಿಂದ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರಿಂದ ಬೆ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹಿಂದೂಯೇತರ ಅಧಿಕಾರಿಯನ್ನು ನೇಮಕ ಮಾಡಲಾಗಿದೆ ಎಂದು ವಿಎಚ್ಪಿ ಹಾಗೂ ಹಿಂದೂ ಪರ ಸಂಘಟನೆಗಳು ಆರೋಪಿಸಿವೆ. ಆದರೆ, ಆರೋಪವನ್ನು ಅಲ್ಲಗಳೆದಿರುವ ಮಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಇದು ಬ
ಈಗಂತೂ ಬೇಸಿಗೆಯ ಬಿಸಿ ತೀವ್ರಗೊಂಡಿದೆ. ಜನರೆಲ್ಲರೂ ಬಿರು ಬೇಸಿಗೆಯಿಂದ ಬಸವಳಿದಿದ್ದಾರೆ. ಸುತ್ತಮುತ್ತಲಿನ ಕೆರೆ ಕುಂಟೆ, ತೆರೆದ ಬಾವಿಗಳಲ್ಲಿ ನೀರು ಬತ್ತಿದ್ದು, ವಾತಾವರಣದಲ್ಲಿ ಉಷ್ಣತೆಯ ಪ್ರಮಾಣ ಏರಿಕೆಯಾಗಿದೆ. ಇದರಿಂದ ಹೊ
ಬಿಟ್ ಕಾಯಿನ್ ಕೇಸ್ನಲ್ಲಿ ಆರೋಪಿಗಳಿಗೆ ಸಹಾಯ ಆರೋಪ ಎದುರಿಸುತ್ತಿದ್ದ ಡಿವೈಎಸ್ಪಿ ಶ್ರೀಧರ್ ಕೆ. ಪೂಜಾರ್ಗೆ ಇದೀಗ ಬಿಗ್ ರಿಲೀಫ್ ಸಿಕ್ಕಿದೆ. ಘೋಷಿತ ಆರೋಪಿ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಬಿಟ್ ಕಾಯ
ಒಂದು ಪಕ್ಷ ಅವಕಾಶವಿಲ್ಲ ಅಂತಾದರೆ ಪೊಲೀಸ್ ಅಧಿಕಾರಿಗಳು ಪ್ರಜ್ವಲ್ ಅರೆಸ್ಟ್ ಮಾಡಿ ಭಾರತಕ್ಕೆ ತರಲು ಅವರಿರುವ ಸ್ಥಳಕ್ಕೆ ಹೋಗಲಿದ್ದಾರೆ ಎಂದು ಹೇಳಿದರು. ಹಾಸನದಲ್ಲಿ ಮತ್ತೊಬ್ಬ ಸಂತ್ರಸ್ತೆ ಮುಂದೆ ಬಂದು ದೂರು ದಾಖಲಿಸಿದ್ದಾ
IPL 2024 RCB vs GT: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್ 2024) ಆರ್ಸಿಬಿ ಇದುವರೆಗೆ 10 ಪಂದ್ಯಗಳನ್ನಾಡಿದೆ. ಈ ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ ಮೂರು ಮ್ಯಾಚ್ಗಳಲ್ಲಿ ಮಾತ್ರ. ಇದೀಗ ತನ್ನ 11ನೇ ಪಂದ್ಯದಲ್ಲಿ ಆರ್ಸಿಬಿ ಗುಜರಾತ್
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಹೀಗಾಗಿ ಬಿರು ಬಿಸಿಲಿಗೆ ಮಾವು ಒಣಗಿ ಕೈಕೊಟ್ಟಿದೆ. 400 ಕೋಟಿ ರೂ. ಅಧಿಕ ಮೌಲ್ಯದ ಬೆಳೆ ಹಾನಿ ಆಗಿದ್ದು, ಸಾಲ ಮಾಡಿ ಮಾವು ಬೆಳೆದ ರೈತರ ಬಾಳು ದುಃಸ್ಥಿತಿಗೆ ತ
ಲೋಕಸಭೆ ಚುನಾವಣೆಗೆ ಮೇ 7ರಂದು ಕರ್ನಾಟಕದ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಕೆಎಸ್ ಈಶ್ವರಪ್ಪ ಪಕ್ಷೇತರರಾಗಿ ಕಣಕ್ಕಿಳಿದಿರುವ ಶಿವಮೊಗ್ಗ ಕ್ಷೇತ್ರ ರಾಜ್ಯದ ಗಮನ ಸೆಳೆದಿದೆ. ಈ ಮಧ್ಯೆ, ಈಶ್ವರಪ್ಪ ಪ್ರಧಾನಿ ಮೋದಿ ಫೋಟೊ ಬಳಸಬ
ಬೀದರ್ ತಾಲೂಕಿನ ಚಟ್ನಳ್ಳಿ ಬಳಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್ ವಾಹನದಲ್ಲಿದ್ದ ಐವರ ಪೈಕಿ ಮೂವರು ಯುವಕರು ಸಾವನ್ನಪ್ಪಿರ
ಮೇ ತಿಂಗಳ ಹವಾಮಾನ ಮುನ್ಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು, 1901ರ ನಂತರ ಏಪ್ರಿಲ್ನಲ್ಲಿ ಇಷ್ಟೊಂದು ತಾಪಮಾನವನ್ನು ದಾಖಲಿಸಿರುವುದು ಇದೇ ಮೊದಲು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ
ಓಲಾ ಕ್ಯಾಬ್ಸ್ ಈ ಸಂಸ್ಥೆಯಲ್ಲಿ ಮೇ ದಿನಾಚರಣೆಗೆ ಎರಡು ದಿನಗಳ ಹಿಂದೆ ಏನು ಕಾರಣ ಇಲ್ಲದೆ ಸುಮಾರು 200 ಸಿಬ್ಬಂದಿಗಳನ್ನು ಕೆಲಸದಿಂದ ತೆಗೆದು ಹಾಕಲಾಗಿದೆ. ಕಾರ್ಮಿಕ ಕಾಯ್ದೆಯ ಎಲ್ಲಾ ನಿಯಮಗಳನ್ನು ಉಲ್ಲಂಘಿಸಿ, ಸಂಸ್ಥೆ ತೆಗೆದುಕೊ
Google hiring in USA: ಇಂಟರ್ನೆಟ್ ತಂತ್ರಜ್ಞಾನ ಸಂಸ್ಥೆ ಗೂಗಲ್ ಅಮೆರಿಕದಲ್ಲಿ ಕಳೆದ ವಾರ 200ಕ್ಕೂ ಹೆಚ್ಚು ಪ್ರಮುಖ ಎಂಜಿನಿಯರುಗಳನ್ನು ಕೆಲಸದಿಂದ ತೆಗೆದುಹಾಕಿದೆ. ವೆಚ್ಚ ಕಡಿತದ ಉದ್ದೇಶದಿಂದ ಗೂಗಲ್ ಈ ಕ್ರಮ ಕೈಗೊಂಡಿದೆ. ಲೇ ಆಫ್ ಆದವರಲ್ಲ
ಅಶೋಕ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಶೋಭಾ ಕರಂದ್ಲಾಜೆ, ಡಿ ವಿ ಸದಾನಂದಗೌಡ, ಸುನೀಲ್ ಕುಮಾರ್, ಸಿಟಿ ರವಿ ಮೊದಲಾದವರನ್ನು ಹಾಸನಕ್ಕೆ ಕರೆದುಕೊಂಡು ಹೋಗಿ ಸಂತ್ರಸ್ತೆಯರ ವಿಳಾಸಗಳನ್ನು ಪತ್ತೆ ಮಾಡಿ ಅವರಲ್ಲಿ ವ
ನಾಗ ಚೈತನ್ಯ ಅವರು ಸಮಂತಾ ಜೊತೆ ವಿಚ್ಛೇದನ ಪಡೆದ ಬಳಿಕ ಸಿಂಗಲ್ ಆಗಿಯೇ ಇದ್ದರು. ಇತ್ತೀಚಿನ ದಿನಗಳಲ್ಲಿ ಅವರು ಶೋಭಿತಾ ಜೊತೆ ಸುತ್ತಾಡುತ್ತಿದ್ದಾರೆ. ಇವರ ಮಧ್ಯೆ ಫ್ರೆಂಡ್ಶಿಪ್ ಬೆಳೆದಿದ್ದು ಹೇಗೆ ಎನ್ನುವುದು ಇನ್ನೂ ಗೊತ್ತಾ
IPL 2024: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್ 2024) ಸಿಎಸ್ಕೆ ತಂಡವು ಈವರೆಗೆ 10 ಪಂದ್ಯಗಳನ್ನಾಡಿದೆ. ಈ ಹತ್ತು ಪಂದ್ಯಗಳಲ್ಲಿ 5 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 10 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್ನ
Bangladesh Women vs India Women, 2nd T20I: ಬಾಂಗ್ಲಾದೇಶ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ಎರಡನೇ ಮ್ಯಾಚ್ನಲ್ಲೂ ಭಾರತ ವನಿತೆಯರ ತಂಡ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಐದು ಪಂದ್ಯಗಳ ಸರಣಿಯಲ್ಲಿ 2-0 ಅಂತರದಿಂದ ಮುನ್ನಡೆ ಸಾಧಿಸಿದೆ. ಇನ್ನು ಮೂರನೇ ಪ
2014ರ ಲೋಕಸಭೆ ಚುನಾವಣೆಯಿಂದೀಚೆಗೆ ಕರ್ನಾಟಕದಲ್ಲಿ ಮಹಿಳಾ ಮತದಾರರ ಮತದಾನ ಪ್ರಮಾಣ ಹೆಚ್ಚುತ್ತಲೇ ಇತ್ತು. ಇದೀಗ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ 14 ಕ್ಷೇತ್ರಗಳಿಗೆ ನಡೆದ ಮತದಾನದಲ್ಲಿ ಮಹಿಳೆಯರು ಪುರುಷರನ್ನು ಓವರ್ಟೇಕ್ ಮಾಡ
ದಿವ್ಯಾ ಸುರೇಶ್ ಅವರು ಫಿಟ್ನೆಸ್ ಪ್ರಿಯೆ. ಅವರು ಸ್ಲಿಮ್ ಬಾಡಿ ಕಾಯ್ದುಕೊಂಡು ಹೋಗಲು ಪ್ರಯತ್ನಿಸುತ್ತಾರೆ. ಅವರ ಹೊಸ ಫೋಟೋಗಳು ಈಗ ವೈರಲ್ ಆಗಿವೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಏನೇ ಮಾಸ್ ಮಾಡಿದರೂ ದಿವ್ಯಾ
ಬೆಂಗಳೂರಿನಲ್ಲಿ ಟಿವಿ9 ಜೊತೆಗೆ ಮಾತನಾಡಿದ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ, ಪ್ರಜ್ವಲ್ರನ್ನ ದೇವೇಗೌಡರೇ ವಿದೇಶಕ್ಕೆ ಕಳಿಸಿಕೊಟ್ಟರು, ಪ್ರಧಾನಿ ಮೋದಿ ಪಾಸ್ಪೋರ್ಟ್ ಸಿದ್ಧಮಾಡಿ ಕೊಟ್ಟರು ಎಂದು ಸಿಎ
T20 World Cup 2024: ಈ ಬಾರಿಯ ವಿಶ್ವಕಪ್ ಅನ್ನು ವೆಸ್ಟ್ ಇಂಡೀಸ್ ಹಾಗೂ ಯುಎಸ್ಎ ಜಂಟಿಯಾಗಿ ಆಯೋಜಿಸುತ್ತಿದೆ. ಜೂನ್ 1 ರಿಂದ ಶುರುವಾಗಲಿರುವ ಟೂರ್ನಿಯ ಲೀಗ್ ಹಂತದ ಕೆಲ ಪಂದ್ಯಗಳಿಗೆ ಯುಎಸ್ಎ ಆತಿಥ್ಯವಹಿಸಿದರೆ, ಸೂಪರ್-8 ಹಂತದ ಎಲ್ಲಾ ಪಂದ
ಪಂಖುರಿ ಗಿಡ್ವಾನಿ 1998ರಲ್ಲಿ ಜನಿಸಿದರು. ಅವರಿಗೆ ಇನ್ನೂ ಸಣ್ಣ ವಯಸ್ಸು. ಅವರು ಬೋಲ್ಡ್ ಪಾತ್ರಗಳನ್ನು ಮಾಡಿ ಗಮನ ಸೆಳೆಯುತ್ತಿದ್ದಾರೆ. ನವದೀಪ್ ಹಾಗೂ ಪಂಖುರಿ ಕೆಮಿಸ್ಟ್ರಿ ನೋಡಲು ಫ್ಯಾನ್ಸ್ ಕಾದಿದ್ದಾರೆ. ಬೋಲ್ಡ್ ಸಿನಿಮಾಗಳನ
ಸಾಮಾನ್ಯವಾಗಿ ಪೊಲೀಸರು ನಡೆಸುವ ತನಿಖೆ ಪ್ರಕ್ರಿಯೆಗೂ ಎಸ್ಐಟಿ ತನಿಖೆಗೂ ಏನಾದರೂ ವ್ಯತ್ಯಾಸವಿದೆಯೇ? ಎಸ್ಐಟಿ ತನಿಖೆಗೆ ಇರುವ ಇತಿ ಮಿತಿಗಳೇನು? ಇತ್ಯಾದಿ ಪ್ರಶ್ನೆಗಳಿಗೆ ಮತ್ತು ಸಂದೇಹಗಳಿಗೆ ಮೈಸೂರಿನಲ್ಲಿ ನಿವೃತ್ತ ಡಿ
ಶಾರುಖ್ ಖಾನ್ ಹಾಗೂ ಚಂಕಿ ಪಾಂಡೆ ಫ್ರೆಂಡ್ಸ್. ಶಾರುಖ್ ಖಾನ್ ಬಾಲಿವುಡ್ನಲ್ಲಿ ಆಗತಾನೇ ಗುರುತಿಸಿಕೊಳ್ಳುತ್ತಿದ್ದರು. ಆಗ ಚಂಕಿ ಪಾಂಡೆ ಮನೆಗೆ ಶಾರುಖ್ ಅವರು ಆಗಮಿಸುತ್ತಿದ್ದರು. ಇದರಿಂದಾಗಿ ಇಬ್ಬರ ಮಧ್ಯೆ ಗೆಳೆತನ ಬೆಳೆದಿತ
‘ಸನ್ನಿಧಾನಂ PO’ ಸಿನಿಮಾದ ಕಥೆ ತುಂಬಾನೇ ಸಿಂಪಲ್. ವ್ಯಕ್ತಿಯೋರ್ವ ಬಾಲ್ಯದಲ್ಲಿ ಶಬರಿಮಲೆ ಸಮೀಪ ತಾಯಿಯನ್ನು ಕಳೆದುಕೊಳ್ಳುತ್ತಾನೆ. ಇದರ ಸುತ್ತ ಕಥೆ ಸಾಗಲಿದೆ. ತಮಿಳಿನ ಜೊತೆಗೆ ಕನ್ನಡ, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿ
ಮನೆಯಲ್ಲಿದ್ದರೂ ಸೆಕೆ, ಹೊರಗಡೆ ಬಂದರೂ ಸೆಕೆ ಉಸಿರುಗಟ್ಟುವ ವಾತಾವರಣ, ಒಂದೆಡೆ ಧೂಳು ಮತ್ತೊಂದೆಡೆ ಕಾಲರಾ, ಟೈಫಾಯಿಡ್ ರೀತಿಯ ಆರೋಗ್ಯ ಸಮಸ್ಯೆಗಳು ಕರ್ನಾಟಕದ ಜನತೆಯನ್ನು ಹೈರಾಣಾಗಿಸಿದೆ. ಮುಂದಿನ ಮೂರು ದಿನಗಳ ಕಾಲ ಕರ್ನಾಟಕ
IPL 2024: ಐಪಿಎಲ್ 2024 ರಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ಗಳ ಪಟ್ಟಿಯಲ್ಲಿ ಭಾರತದ ಐವರು ಬ್ಯಾಟ್ಸ್ಮನ್ಗಳು ಟಾಪ್-5 ನಲ್ಲಿ ಕಾಣಿಸಿಕೊಂಡಿದ್ದಾರೆ. ಇವರಲ್ಲಿ ಅಗ್ರಸ್ಥಾನದಲ್ಲಿರುವುದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾ
ಈ ವರ್ಷ ನಿರೀಕ್ಷೆಗೂ ಮೀರಿದ ತಾಪಮಾನ ಹಿನ್ನಲೆ ವಿಪರೀತ ಸೆಖೆಯ ಪರಿಣಾಮ ಕೂಲಿಂಗ್ ಅಪ್ಲಾಯನ್ಸ್ ಏರ್ ಕೂಲರ್, ಎಸಿಗಳು, ರೆಫ್ರಿಜರೇಟರ್ ಮತ್ತು ಫ್ಯಾನ್ ಗಳಿಗೆ ರಾಜ್ಯದಲ್ಲಿ ಬೇಡಿಕೆ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಇದು ಮತ್ತಷ
ಪ್ರತಿಯೊಂದು ಗ್ರಹವು ಅದರ ಸ್ವರೂಪ ಮತ್ತು ಪುರಾಣವನ್ನು ಅವಲಂಬಿಸಿ ವಿಭಿನ್ನ ಗುಣಗಳನ್ನು ಹೊಂದಿದೆ ಎಂದು ಪರಿಗಣಿಸಲಾಗುತ್ತದೆ. ಈ ಆಧಾರದ ಮೇಲೆ, ಜ್ಯೋತಿಷ್ಯದಲ್ಲಿ ಪ್ರತಿಯೊಂದು ಗ್ರಹಕ್ಕೂ ಒಂದು ನಿರ್ದಿಷ್ಟ ಬಣ್ಣವಿದೆ ಎಂದು
ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಮೇ 02ರ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 99.82 ರೂ., ಡೀಸೆಲ್ 85.92 ರೂ. ಇದೆ.ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ನ ಇತ್ತೀಚಿನ ದ
ಜಿ9 ಕಮ್ಯುನಿಕೇಷನ್ ಮೀಡಿಯಾ & ಎಂಟರ್ಟೇನ್ಮೆಂಟ್ ಬ್ಯಾನರ್ ಅಡಿಯಲ್ಲಿ ‘ದಿ ಜಡ್ಜ್ಮೆಂಟ್’ ಸಿನಿಮಾ ಮೂಡಿ ಬಂದಿದೆ. ಈ ಸಿನಿಮಾ ವಿತರಣೆ ಹಕ್ಕನ್ನು ‘ರಿಲಯನ್ಸ್ ಎಂಟರ್ಟೇನ್ಮೆಂಟ್’ ಸಂಸ್ಥೆ ತೆಗೆದುಕೊಂಡಿದೆ. ಚಿತ್ರದ ಟೀಸರ
ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಮೇ 02) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನ
IPL 2024 Points Table: ಐಪಿಎಲ್ನ 48 ಪಂದ್ಯಗಳ ಮುಕ್ತಾಯದ ವೇಳೆಗೆ ಪಾಯಿಂಟ್ಸ್ ಟೇಬಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಅಗ್ರಸ್ಥಾನವನ್ನು ಕಾಯ್ದುಕೊಂಡರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೋಲುಣಿಸಿ ಪಂಜಾಬ್ ಕಿಂಗ್ಸ್ ತಂಡವು 7ನೇ