ಹೈದರಾಬಾದ್, ಮೇ 2: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಗುರುವಾರ ಸನ್ರೈಸರ್ಸ್ ಹೈದರಾಬಾದ್ ತಂಡವು ರಾಜಸ್ಥಾನ ರಾಯಲ್ಸ್ ತಂಡವನ್ನು ಕೊನೆಯ ಎಸೆತದಲ್ಲಿ ಒಂದು ರನ್ನಿಂದ ರೋಮಾಂಚಕಾರಿಯಾಗಿ ಸೋಲಿಸಿದೆ. ಗೆಲ್ಲಲು 202 ರನ್
ಹೊಸದಿಲ್ಲಿ : ಗಲ್ಗೋತಿಯಾಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಲಕ್ಷ್ಮಿ ಶರ್ಮಾ, ವಾಸ್ತವತೆಯ ಬಗ್ಗೆ ತಿಳುವಳಿಕೆಯಿಲ್ಲದೆ ಕಾಂಗ್ರೆಸ್ ಪಕ್ಷದ ವಿರುದ್ಧ ಇತರ ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆ ನಡೆಸಿದ್ದಕ್ಕಾಗಿ ಎಕ್ಸ್ನ
ಬಾಗಲಕೋಟೆ : ರೈತ ಸಾಲ ಮನ್ನಾ ಮಾಡಲು ಯಾವುದೇ ಕಾರಣಕ್ಕೂ ಒಪ್ಪದ ಮೋದಿ ಅತ್ಯಂತ ಶ್ರೀಮಂತ ಬಂಡವಾಳಶಾಹಿಗಳ 16 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದ್ದಾರೆ. ಆದರೆ ಮೋದಿಯವರು ಬಡ ಭಾರತೀಯರನ್ನು ನಂಬಿಸಿದ್ದ, ಭಾಷಣಗಳಲ್ಲಿ ಹೇಳಿದ ಯಾವುದೇ
ಬೆಂಗಳೂರು : ಬಿಟ್ ಕಾಯಿನ್ ಪ್ರಕರಣದಲ್ಲಿ ಆರೋಪಿಗಳನ್ನು ಅಕ್ರಮವಾಗಿ ತಮ್ಮ ವಶದಲ್ಲಿಟ್ಟುಕೊಂಡು ಹ್ಯಾಕಿಂಗ್, ಬಿಟ್ ಕಾಯಿನ್ಗಳ ವರ್ಗಾವಣೆ ಮತ್ತು ಪಾಸ್ವರ್ಡ್ ಬದಲಾವಣೆ ಮಾಡಿದ ಆರೋಪ ಎದುರಿಸುತ್ತಿರುವ ಆಂತರಿಕ ಭದ್ರತಾ ವಿಭ
ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತದಲ್ಲಿ ಗುರುವಾರ ಸಂಭವಿಸಿದ ಅವಳಿ ಸ್ಫೋಟದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು ಇತರ 20 ಮಂದಿ ಗಾಯಗೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ. ಬಲೂಚಿಸ್ತಾನ ಪ್ರಾಂತದ ದುಕ್ಕಿ
ಸಿಲ್ಹೆಟ್ (ಬಾಂಗ್ಲಾದೇಶ), ಮೇ 2: ಬಾಂಗ್ಲಾದೇಶ ಮಹಿಳಾ ಕ್ರಿಕೆಟ್ ತಂಡದ ವಿರುದ್ಧದ ಟ್ವೆಂಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಗುರುವಾರ ಪ್ರವಾಸಿ ಭಾರತೀಯ ತಂಡವು 7 ವಿಕೆಟ್ಗಳ ಜಯ ಗಳಿಸಿದೆ. ಇದರೊಂದಿಗೆ ಐದು ಪಂದ್ಯಗಳ ಸರಣಿಯಲ್ಲಿ ಭಾ
ಸುರತ್ಕಲ್: ಇಲ್ಲಿನ ಎನ್ಐಟಿಕೆಯಲ್ಲಿ ಕಾರ್ಯಾಚರಿಸುತ್ತಿದ್ದ ಟೋಲ್ ಗೇಟ್ಗೆ ಮುತ್ತಿಗೆ ಹಾಕಿದ್ದ ಹೋರಾಟ ಸಮಿತಿಯ 101 ಮಂದಿಗೆ ಮಂಗಳೂರು ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದ್ದು, ಮೇ 4ರಂದು ನ್ಯಾಯಾಲಯಕ್ಕೆ ಹಾಜರಾಗಲು ಸೂಚನೆ
ದುಬೈ: ಯುಎಇಯಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದ್ದು ಅಬುಧಾಬಿ ಮತ್ತು ದುಬೈಯಲ್ಲಿ ಗುರುವಾರ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದ್ದು ಹಲವು ವಿಮಾನಗಳ ಹಾರಾಟವನ್ನು ಮತ್ತು ಬಸ್ಸು ಸೇವೆಯನ್ನು ರದ್ದುಗೊಳಿಸಲಾಗಿದೆ. ಬುಧವಾರ ರ
mumbaiindians | PC : instagram.com ಲಕ್ನೋ: ಮುಂಬೈ ಇಂಡಿಯನ್ಸ್ ಮತ್ತು ಭಾರತೀಯ ಕ್ರಿಕೆಟ್ ತಂಡದ ವೇಗಿ ಜಸ್ಪ್ರೀತ್ ಬುಮ್ರಾ ಬುಧವಾರ ಲಕ್ನೋದ ಏಕಾನ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಕಿರಿಯ ಅಭಿಮಾನಿಯೊಬ್ಬನಿಗೆ ತನ್ನ ನೇರಳೆ ಟೋಪಿಯನ್ನು ಉಡುಗೊರೆಯಾಗ
ಜಿನೆವಾ: ಗಾಝಾ ಪಟ್ಟಿಯಲ್ಲಿ ಬಾಂಬ್ದಾಳಿಯಿಂದ ನಾಶಗೊಂಡಿರುವ ಮನೆಗಳನ್ನು ಮರು ನಿರ್ಮಿಸುವ ಕಾರ್ಯ ಮುಂದಿನ ಶತಮಾನಕ್ಕೂ ವಿಸ್ತರಿಸಬಹುದು ಎಂದು ವಿಶ್ವಸಂಸ್ಥೆ ಗುರುವಾರ ಬಿಡುಗಡೆಗೊಳಿಸಿದ ವರದಿ ಹೇಳಿದೆ. ಗಾಝಾದಲ್ಲಿ ಈ ಹಿಂದ
ವಾಷಿಂಗ್ಟನ್ : ಅಮೆರಿಕದ ಕ್ಯಾಲಿಫೋರ್ನಿಯಾ ವಿವಿಯಲ್ಲಿ ನಡೆಯುತ್ತಿದ್ದ ಫೆಲೆಸ್ತೀನ್ ಪರ ಪ್ರತಿಭಟನೆಯನ್ನು ಚದುರಿಸಲು ಗುರುವಾರ ಪೊಲೀಸರು ರಬ್ಬರ್ ಬುಲೆಟ್ ಪ್ರಯೋಗಿಸಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಪ
ಮುಂಬೈ: ಸರಣಿ ಪೋಸ್ಟ್ಗಳನ್ನು ಲೈಕ್ ಮಾಡಿದ್ದಕ್ಕಾಗಿ ಹುದ್ದೆಗೆ ರಾಜೀನಾಮೆ ಸಲ್ಲಿಸುವಂತೆ ತನಗೆ ಸೂಚಿಸಲಾಗಿದೆ ಎಂದು ಇಲ್ಲಿಯ ವಿದ್ಯಾವಿಹಾರದ ಸೋಮೈಯಾ ಶಾಲೆಯ ಸ್ಥಾಪಕ ಪ್ರಾಂಶುಪಾಲರಾದ ಪರ್ವೀನ್ ಶೇಖ್ ತಿಳಿಸಿದ್ದಾರೆ. ಎ.24ರ
ವಾಷಿಂಗ್ಟನ್: ರಾಸಾಯನಿಕ ಶಸ್ತ್ರಾಸ್ತ್ರಗಳ ಸಮಾವೇಶವನ್ನು ಉಲ್ಲಂಘಿಸಿ ರಶ್ಯವು ಉಕ್ರೇನ್ ಪಡೆಗಳ ವಿರುದ್ಧ ರಾಸಾಯನಿಕ ಅಸ್ತ್ರಗಳನ್ನು ಬಳಸಿದೆ ಎಂದು ಅಮೆರಿಕದ ವಿದೇಶಾಂಗ ಇಲಾಖೆ ಆರೋಪಿಸಿದ್ದು ರಶ್ಯದ ವಿರುದ್ಧ ಹೊಸ ನಿರ್ಬಂ
ಬೆಂಗಳೂರು: ಕಾರ್ಮಿಕ ದಿನಾಚರಣೆಗೆ 2 ದಿನಗಳ ಮುಂಚೆ ಕೋರಮಂಗಲದ ಓಲಾ ಕ್ಯಾಬ್ಸ್ ಸಂಸ್ಥೆಯು 200 ಸಿಬ್ಬಂದಿಯನ್ನು ಏಕಾಏಕಿ ಕೆಲಸದಿಂದ ತೆಗೆದಿದ್ದು, ಈ ನಿರುದ್ಯೋಗಿಗಳಿಗೆ ಸರಕಾರ ನೆರವಾಗಬೇಕು ಎಂದು ಮಾಜಿ ಸಚಿವ, ಶಾಸಕ ಸುರೇಶ್ಕುಮ
ಅಜೆಕಾರು, ಮೇ 2: ಮನೆಯ ಟೆರೇಸಿಯಿಂದ ಕೆಳಗೆ ಬಿದ್ದು ಮುಖ್ಯ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಮರ್ಣೆ ಗ್ರಾಮದಲ್ಲಿ ಮೇ 1ರಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ಎಣ್ಣೆಹೊಳೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷ
ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಿದ ವ್ಯಕ್ತಿಗಳ ಮನಸ್ಥಿತಿ ವಿಕೃತವಾಗಿದ್ದು, ಅಂಥವರನ್ನು ಕೂಡಲೆ ಬಂಧಿಸುವಂತೆ ರಾಜ್ಯ ಸರಕಾರವನ್ನ
ಕಾರ್ಕಳ, ಮೇ 2: ನಿಟ್ಟೆ ಗ್ರಾಮದ ಮದನಾಡು ರಾಹುಗುಳಿಗ ದೈವಸ್ಥಾನದ ಬಳಿ ಮೇ 2ರಂದು ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಸಂತೋಷ್, ಅಕ್ಷಯ್, ಸುಜೀತ್, ಬಾಬು, ಜಗದೀಶ ಬಂಧಿತ ಆರೋಪಿಗಳು. ಇವರಿಂದ 1950ರೂ. ನಗದು,
ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಹಗರಣದಲ್ಲಿ ಜಾಮೀನು ಬಿಡುಗಡೆ ಕೋರಿ ದಿಲ್ಲಿಯ ಮಾಜಿ ಉಪಮುಖ್ಯಮಂತ್ರಿ ಹಾಗೂ ಆಪ್ ನಾಯಕ ಮನೀಶ್ ಸಿಸೋಡಿಯಾ ಅವರು ದಿಲ್ಲಿ ಹೈಕೋರ್ಟ್ ಮೆಟ್ಟಲೇರಿದ್ದಾರೆ. ಜಾರಿ ನಿರ್ದೇಶನಾಲಯವು ತನ್ನ ವಿರುದ
ಶಿವಮೊಗ್ಗ: ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ದರೆ ಶಿಕ್ಷೆಯಾಗಬೇಕು. ಆದರೆ ಈ ಪ್ರಕರಣ ಚುನಾವಣೆಯ ಮೇಲೆ ಗಂಭೀರ ಪರಿಣಾಮ ಬಿರುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಆಶೋಕ್ ಹೇಳಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾ
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಹೊರಭಾಗದಲ್ಲಿ ಇತ್ತೀಚೆಗೆ ನಡೆದ ಗುಂಡುಹಾರಾಟ ಪ್ರಕರಣದ ಆರೋಪಿ ಅನುಜ್ ಥಾಪನ್ ಗುರುವಾರ ಪೊಲೀಸ್ ಲಾಕಪ್ ನಲ್ಲಿ ಮೃತಪಟ್ಟಿದ್ದಾನೆ. ಈತನ ಕಸ್ಟಡಿ ಸಾವು ಮುಂಬೈ ಪೊಲೀಸರನ್ನು ಇಕ್ಕ
ಮಂಗಳೂರು: ಕೋವಿಡ್-ಲಾಕ್ಡೌನ್ ಹಿನ್ನೆಲೆಯಲ್ಲಿ 2020ರಲ್ಲಿ ರದ್ದಾಗಿದ್ದ ಲಕ್ಷದ್ವೀಪ-ಮಂಗಳೂರು ಪ್ರಯಾಣಿಕರ ಹಡಗು ನಾಲ್ಕು ವರ್ಷದ ಬಳಿಕ ಗುರುವಾರ ಸಂಜೆ ನಗರದ ಹಳೆಯ ಬಂದರಿಗೆ ಆಗಮಿಸಿದೆ. ಗುರುವಾರ ಬೆಳಗ್ಗೆ 7 ಗಂಟೆಗೆ ಲಕ್ಷದ್ವೀ
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ 200ಕ್ಕೂ ಅಧಿಕ ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಕರೆಗಳು ಬಂದ ಹಿನ್ನೆಲೆಯಲ್ಲಿ ಗುರುವಾರ ಅಲ್ಲಿನ ಶಾಲೆಗಳಲ್ಲಿ ವಿದ್ಯಾರ್ಥಿಗಳ ಅತ್ಯಂತ ವಿರಳ ಹಾಜರಾತಿಯಿತ್ತು. ಶಾಲ
ಬೆಂಗಳೂರು: ‘ಬಿಜೆಪಿಯ ಲಿಂಗಾಯತ ನಾಯಕತ್ವದ ವಿರುದ್ಧ ಸಮರ ಸಾರಿದ್ದ ಪ್ರಹ್ಲಾದ್ ಜೋಶಿಯವರನ್ನು ಸೋಲಿಸಿ ಪ್ರತಿಕಾರ ತೀರಿಸಿಕೊಳ್ಳಲು ಬಿಎಸ್ವೈ ಬಣ ಕಾತರಿಸುತ್ತಿದೆಯೇ? ಆ ಕಾರಣಕ್ಕಾಗಿಯೇ ಜೋಶಿ ಪರ ಪ್ರಚಾರದಿಂದ ಬಿಎಸ್ವೈ ದೂ
ಹರಿಹರ : ಪೌರತ್ವ (ತಿದ್ದುಪಡಿ) ಕಾಯ್ದೆಯು ತಾರತಮ್ಯದಿಂದ ಕೂಡಿದ್ದು, ಧರ್ಮಾಧಾರಿತವಾಗಿ ಜಾರಿಗೊಳಿಸುತ್ತಿರುವ ಈ ಕಾಯ್ದೆ ಅಪಾಯಕಾರಿಯಾಗಿದೆ. ಸರಿಯಾದ ದಾಖಲೆ ಇಲ್ಲದ ಭಾರತೀಯರನ್ನು ಕ್ರಮೇಣ ಹೊರಗಟ್ಟುವ ಹುನ್ನಾರ ಇದರಲ್ಲಿ ಅಡಗ
ಅಹ್ಮದಾಬಾದ್ : ಕೇಂದ್ರ ಸಚಿವ ಹಾಗೂ ಗುಜರಾತಿನ ರಾಜಕೋಟ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರಷೋತ್ತಮ ರೂಪಾಲಾ ತಮ್ಮ ಸಮುದಾಯದ ವಿರುದ್ಧ ನೀಡಿರುವ ಹೇಳಿಕೆಗಳಿಂದ ಕ್ರುದ್ಧರಾಗಿರುವ ರಾಜ್ಯದ ಕ್ಷತ್ರಿಯರು ಈ ಚುನಾವಣೆಯಲ್ಲ
ಬ್ರಹ್ಮಾವರ: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ವಾಸ್ತುತಜ್ಞನೋರ್ವನನ್ನು ಬ್ರಹ್ಮಾವರ ಪೊಲೀಸರು ಇಂದು ಬೆಳಗ್ಗೆ ಬಂಧಿಸಿದ್ದಾರೆ. ಬ್ರಹ್ಮಾವರ ಸಮೀಪದ ಮಟಪಾಡಿ ನಿವಾಸಿ ಅನಂತ ನಾಯ್ಕ್(51) ಬಂಧಿತ ಆರೋಪಿ. ಈತ ಬ್ರಹ
ಬೆಳಗಾವಿ : ‘ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್ಡ್ರೈವ್ ಪ್ರಕರಣದ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ತಲೆ ತಗ್ಗಿಸಬೇಕು. ಅವರ ಕುಟುಂಬವೇ ರಾಜಕೀಯ ಕ್ಷೇತ್ರದಿಂದ
ಕಲಬುರಗಿ: ದೇಶದಲ್ಲಿ ಮಹಿಳಾ ವಿರೋಧಿ ಸರಕಾರವಿದೆ. ಮಹಿಳಾ ವಿರೋಧಿ ನಾಯಕರು ನಮ್ಮನ್ನು ಅಳುತ್ತಿದ್ದಾರೆ. ಮಹಿಳೆಯರನ್ನು ನಾಶ ಮಾಡೋಕ್ಕೆ ಕೇಂದ್ರ ಸರಕಾರ ಮುಂದಾಗಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರನಾಥ್ ಆರ
ಉಡುಪಿ, ಮೇ 2: ರಾಷ್ಟ್ರೀಯ ಸೇವಾ ಯೋಜನೆಯು (ಎನ್ನೆಸ್ಸೆಸ್) ಯುವ ಶಕ್ತಿಯ ವ್ಯಕ್ತಿತ್ವ ವಿಕಾಸದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಈ ದೃಷ್ಠಿಯಿಂದ ದೇಶದ ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ಎನ್ನೆಸ್ಸೆಸ್ ಮಹತ್ವದ ಪಾತ್ರ ವಹಿಸುತ
ಉಡುಪಿ, ಮೇ 2: ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು, ವಿಜ್ಡಮ್ ಸಂಸ್ಥೆಗಳ ನೆಟ್ವರ್ಕ್ನ ಸಹಯೋಗದೊಂದಿಗೆ ಉದ್ಯೋಗ ಮೇಳವೊಂದನ್ನು ಮೇ 4ರ ಶನಿವಾರ ಬೆಳಗ್ಗೆ 9 ರಿಂದ ಸಂಜೆ 4:30ರವರೆಗೆ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದೆ ಎಂದು ಮಿಲಾ
ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ವರದಿಯಾಗಿದೆ. ನರಿಕೊಂಬು ಗ್ರಾಮದ ಪೊಯಿತ್ತಾಜೆ ನಿವಾಸಿ ಸುಬ್ಬ ಭಂಡಾರಿ(68) ಮೃತಪಟ್ಟ
ಬೆಂಗಳೂರು : ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಓರ್ವ ಸಂತ್ರಸ್ತೆ ನ್ಯಾಯಾಧೀಶರ ಮುಂದೆ ಹಾಜರಾಗಿ ಹ
Rokibuz Zaman | PC; scroll.in ಗುವಾಹಟಿ : ಬಾಂಗ್ಲಾದೇಶದಿಂದ ಅಕ್ರಮ ವಲಸಿಗರ ವಿಷಯವು ಅಸ್ಸಾಂ ರಾಜಕೀಯದಲ್ಲಿ ಸದಾ ಅದೊಂದು ರೀತಿಯ ಉನ್ಮಾದಕ್ಕೆ ಕಾರಣವಾಗಿದೆ. ಪ್ರಧಾನಿ ಮೋದಿ ಆಡಳಿತದ ಕಳೆದೊಂದು ದಶಕದಲ್ಲಿ ಬಿಜೆಪಿಯು ದೇಶಾದ್ಯಂತ ಎನ್ಸಿಆರ್ ಜ
ಕುಂದಾಪುರ, ಮೇ 2: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯ ದಲ್ಲಿ ಟೆಕ್ನಾಲಜಿಯಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ಸಾಂಸ್ಕೃತಿಕ ಮತ್ತು ತಾಂತ್ರಿಕ ಸ್ಪರ್ಧಾಕೂಟ ‘ಸಾವಿಷ್ಕಾರ್’ ಬುಧವಾರ ಇಲ್ಲಿ ಉದ್ಘಾಟನೆ ಗೊಂಡಿತು. ಸಂಸ್
ಮಣಿಪಾಲ, ಮೇ 2: ದೇಶದ ಪದವೀಧರರ ಸಂಖ್ಯೆ ದ್ವಿಗುಣಗೊಂಡು ಅವರನ್ನು ದೇಶಾಭಿವೃದ್ಧಿಗೆ ಸಜ್ಜುಗೊಳಿಸುವ ಕಾರ್ಯವನ್ನು ಮಣಿಪಾಲದ ಮಾಹೆಯಂಥ ಸಂಸ್ಥೆಗಳು ಮಾಡಬೇಕಾಗಿದೆ ಎಂದು ನೇಶನಲ್ ಬ್ಯಾಂಕ್ ಫಾರ್ ಫೈನಾನ್ಸಿಂಗ್ ಇನ್ಫ್ರಾಸ್ಟ್ರ
ವಿಜಯಪುರ : ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದಿಂದ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ನೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಪಕ್ಷಕ್ಕೂ ಮುಜುಗರ ಆಗಿದೆ ಎಂದು ಬಿಜೆಪಿಯ ಹಿರಿಯ ಮುಖಂಡ ಹ
ಮಂಗಳೂರು: ಹುಬ್ಬಳ್ಳಿಯ ನೆಹಾ ಹಿರೇಮತ್, ಉಡುಪಿ ನೇಜಾರಿನ ಕುಟುಂಬ, ತುಮಕೂರಿನ ರುಕ್ಸಾನಾ ಕೊಲೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ದ.ಕ.ಜಿಲ್ಲಾ ಮುಸ್ಲಿಂ ಲೀಗ್ ಆಗ್ರಹಿಸಿದೆ. ನೇಹಾ ಹತ್ಯೆಯ ವಿರುದ್ಧ ಪ್ರತಿ
ಉಡುಪಿ, ಮೇ 2: ದಿನದ ಪಾತ್ರ ಮುಗಿಸಿ ಚೌಕಿಯಲ್ಲಿ ಮುಖದ ಬಣ್ಣ ಅಳಿಸಲು ಸಿದ್ಧರಾಗುತಿದ್ದ ವೇಳೆ ತೀವ್ರ ಹೃದಯಾ ಘಾತಕ್ಕೊಳಗಾದ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಹಿರಿಯ ಕಲಾವಿದ ಗಂಗಾಧರ ಪುತ್ತೂರು ನಿ
ಮಂಗಳೂರು: ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ವತಿಯಿಂದ ಬೆಂಗಳೂರಿನ ಸಿಗ್ಮಾ ಇಂಡಿಯಾ ಇದರ ಸಹಯೋಗದಲ್ಲಿ ಎಸೆಸೆಲ್ಸಿ/ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಕರಿಯರ್ ಗೈಡೆನ್ಸ್ ಮತ್ತು ಸ್ಕಾಲರ್ಶಿಪ್ ಮಾಹಿತಿ ಶಿಬಿರವು ಮೇ 7ರಂದು ನಗ
ಬೆಂಗಳೂರು : ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಮೊದಲ ಆರೋಪಿ ಮಾಜಿ ಸಚಿವ, ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಆರೋಪಿ ಎಚ್ ಡಿ.ರೇವಣ್ಣ ನಿರೀಕ್ಷಣಾ ಜ
ಹೊಸದಿಲ್ಲಿ: ಬಿಜೆಪಿಯ ಸಂಸದ ಮತ್ತು ಕುಸ್ತಿ ಫೆಡರೇಷನ್ ನ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಉತ್ತರ ಪ್ರದೇಶದ ಕೈಸರ್ಗಂಜ್ನಿಂದ ಬಿಜೆಪಿ ಅಭ್ಯರ್ಥಿಯಾಗಿ ಅವ
ಬೆಂಗಳೂರು : ವಿಶ್ವಸಂಸ್ಥೆಯು ಕೋವಿಶೀಲ್ಡ್ ಲಸಿಕೆಯ ಅಡ್ಡಪರಿಣಾಮದ ಬಗ್ಗೆ ವಿಸ್ತೃತವಾಗಿ ಹೇಳಿತ್ತು. ಅಲ್ಲದೆ, ಕೋವಿಶೀಲ್ಡ್ ಲಸಿಕೆಯಿಂದ ಅಡ್ಡಪರಿಣಾಮ ಉಂಟಾಗುತ್ತದೆಂದು ಗೊತ್ತಿದ್ದರೂ ಮೋದಿ ಸರಕಾರ ಲಸಿಕೆಗೆ ಒಪ್ಪಿಗೆ ನೀಡಿ
ಬೆಂಗಳೂರು : ಎರಡನೆ ಹಂತದ ಲೋಕಸಭೆ ಚುನಾವಣೆ ನಡೆಯಲಿರುವ 14 ಕ್ಷೇತ್ರಗಳಲ್ಲಿ 85 ವರ್ಷ ಮೇಲ್ಪಟ್ಟ, ನೋಂದಾಯಿತ ಹಿರಿಯ ನಾಗರಿಕರು ಹಾಗೂ ವಿಕಲಚೇತನರು ಸೇರಿ 34,110 ಮಂದಿ ಮನೆಯಿಂದ ಮತದಾನ ಮಾಡಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಈ
ಬೆಂಗಳೂರು: ‘ಜಾತ್ಯತೀತ ಜನತಾ ದಳ(ಜೆಡಿಎಸ್) ಚಿಹ್ನೆ ತೆನೆ ಹೊತ್ತ ಮಹಿಳೆ ಅಲ್ಲ, ಬದಲಾಗಿ ಪೆನ್ಡ್ರೈನ್ ಹೊತ್ತ ಮಹಿಳೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸ
ಕಲಬುರಗಿ : ಜಾತಿ ನಿಂದನೆ ಕೇಸ್ ದಾಖಲಿಸಿದ್ದಕ್ಕೆ ಹೆದರಿ ಯುವಕನೋರ್ವ ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಕಮಲಾಪುರ ತಾಲೂಕಿನ ಲಾಡಮುಗಳಿ ಗ್ರಾಮದಲ್ಲಿ ಹೊರ ವಲಯದ ಜಮೀನಿನಲ್ಲಿ ನಡೆದಿರುವುದಾಗಿ ವರದಿಯ
ಪುತ್ತೂರು: ಮಂಜ ಬೆಳಿಯೂರುಕಟ್ಟೆ ದರ್ಗಾ ಶರೀಫ್ ಉರೂಸ್ ಕಾರ್ಯಕ್ರಮವು ಮೇ 9,10,11ರಂದು ನಡೆಯಲಿದ್ದು ಅದರ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಯೂಸುಫ್ ಗೌಸಿಯಾ ಸಾಜ, ಉಪಾಧ್ಯಕ್ಷರಾಗಿ ಯು.ಟಿ. ಅಲಿ ಪಾಲಸ್ತಡ್ಕ, ಅಬ್ದುಲ್ ಹಮೀದ್ ಹಾಜಿ ಕೊ
ಅಹ್ಮದಾಬಾದ್ : ವೋಟ್ ಜಿಹಾದ್ ಮಾಡುವಂತೆ ಮುಸ್ಲಿಮರಿಗೆ ʼಇಂಡಿʼ ಒಕ್ಕೂಟ ಕರೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ದ್ವೇಷ ಭಾಷಣ ಮಾಡಿದ್ದಾರೆ. ಗುಜರಾತ್ನ ಆನಂದ್ ಜಿಲ್ಲೆಯಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಪ್ರಚಾರ ಸಮಾವೇಶ
ಬೆಂಗಳೂರು : ರಾಜ್ಯ ವಿಧಾನಪರಿಷತ್ನ 6 ಸ್ಥಾನಗಳಿಗೆ ಆಯೋಗವು ಚುನಾವಣೆಯನ್ನು ಘೋಷಣೆ ಮಾಡಿದ್ದು, 3 ಶಿಕ್ಷಕರ ಕ್ಷೇತ್ರ ಮತ್ತು 3 ಪದವೀಧರ ಕ್ಷೇತ್ರಗಳ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4
ಮೋಡ ಕವಿದಾಗ ರೇಡಾರ್ ನಿಂದ ತಪ್ಪಿಸಿಕೊಳ್ಳಬಹುದು ಎಂದ ವಿಜ್ಞಾನಿ ಯಾರು ? ► ಮುಸ್ಲಿಮರನ್ನು ನುಸುಳುಕೋರರು ಎಂದು ಅವಹೇಳನ ಮಾಡಿದ ಪ್ರಧಾನಿ ಯಾರು ?
ಶಿವಮೊಗ್ಗ : ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವ ಬಿಜೆಪಿ ಮೈತ್ರಿಕೂಟದ ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ರಕ್ಷಣೆ ಮಾಡುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಮಾಡುತ್ತಿದ್ದಾರೆ. ಇದು ಮೋದಿಯ ಗ್ಯಾರಂಟಿ ಆಗಿದ
ಇವಿಎಂ ಪರಿಪೂರ್ಣ ಎನ್ನುವ ಆಯೋಗ ಮತ ಲೆಕ್ಕ ಕೊಡಲು ಹೆಣಗಾಡುವುದು ಯಾಕೆ ? ► ತನಿಖಾ ವರದಿಗಾರ್ತಿ ಪೂನಮ್ ಅಗರ್ವಾಲ್ ವ್ಯಕ್ತಪಡಿಸಿದ ಅನುಮಾನ ಏನು ?
ಪ್ರಜ್ವಲ್ ನನ್ನು ಈಗ ಪಕ್ಷದಿಂದ ಹೊರಗೆ ಹಾಕಿ ಏನ್ ಪ್ರಯೋಜನ ? ► ಹುಬ್ಬಳ್ಳಿಯಲ್ಲಿ ಸಿ ಎಂ ಇಬ್ರಾಹಿಂ ಸುದ್ದಿಗೋಷ್ಠಿ
ಅಂಬೇಡ್ಕರ್ ಅವರು ಹಿಂದೂ ಮಹಾಸಭಾವನ್ನು ಕೋಮುವಾದಿ ಅಯೋಗ್ಯ ಸಂಘಟನೆ ಎಂದು ಕರೆದಿದ್ದರೆ? ► ದಲಿತರ ಅಸ್ಮಿತೆಯಾದ ಭೀಮಾ ಕೋರೆಗಾಂವ್ ಸಮರವನ್ನು ಗೋಲ್ವಾಲ್ಕರ್ ಗುಲಾಮ ಮನಸ್ಥಿತಿ ಎಂದೂ, ಅದನ್ನು ಎತ್ತಿಹಿಡಿದ ಅಂಬೇಡ್ಕರ್ ಅವರದ್
ಹಠಾತ್ ಸಾವುಗಳಿಗೂ ಕೋವಿಡ್ ಲಸಿಕೆಗೂ ಸಂಬಂಧ ಇದೆಯೇ ? ► ಕೋವಿ ಶೀಲ್ಡ್ ಮೋದಿ ತಂದ ರಾಮ ಬಾಣ ಎನ್ನುತ್ತಿದ್ದವರು ಈಗೆಲ್ಲಿ ?
ಹೊಸದಿಲ್ಲಿ: ಕೋವಿಡ್ ನಿಯಂತ್ರಣಕ್ಕಾಗಿ ಭಾರತದಲ್ಲಿ ನೀಡಲಾಗಿದ್ದ ಆಸ್ಟ್ರಾಜೆನೆಕಾ ತಯಾರಿಸಿರುವ ಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲು ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್ಗೆ ಸಾರ್ವಿಜನ
ಬೆಂಗಳೂರು : ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣ ಸಂಬಂಧ ಮಹಿಳೆಯೊಬ್ಬರ ಮೇಲೆ ದೌರ್ಜನ್ಯವೆಸಗಿ ಕೊಲೆ ಬೆದರಿಕೆ ಹಾಕಿರುವ ಆರೋಪದ ಅಡಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು ದಾಖಲಾಗಿರುವುದಾಗಿ ವರದ
ಕಲಬುರಗಿ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಈಗಾಗಲೇ ಸಾಕಷ್ಟು ಚರ್ಚೆಯಾಗುತ್ತಿದ್ದು, ಪ್ರಕರಣ ಬಹಳ ಗಂಭೀರವಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಗುರುವಾರ ಇಲ್ಲಿನ ಕಾಂಗ್ರೆಸ್ ಪಕ್ಷದ ಕಚೇರಿಯ
ಕುಮಾರಸ್ವಾಮಿಯವರೇ, ಇನ್ನಾದರೂ ಸ್ವಲ್ಪ ಸುಮ್ಮನಿರಬಾರದೇ..? ► ಆತನಿಂದ ನೊಂದ ಹೆಣ್ಣು ಮಕ್ಕಳಿಗೆ ನೀವು ಮಾಡುವ ದೊಡ್ಡ ಉಪಕಾರ ಅದೇ !
ಹೊಸದಿಲ್ಲಿ : ಜಾರ್ಖಂಡ್ನ ರಾಂಚಿಯ ಕಾಂಕೆ ನಿವಾಸಿ ಝೀನತ್ ಪರ್ವೀನ್ 12 ನೇ ತರಗತಿಯಲ್ಲಿ ರಾಜ್ಯ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಆಕೆಯ ತಂದೆ ಸಬೀರ್ ಅನ್ಸಾರಿ ತರಕಾರಿಗಳನ್ನು ಮಾರಾಟ ಮಾಡಿ ಜೀವನ ನಡೆಸುತ್ತಿದ್ದಾರೆ. ಆರ್ಥಿಕ ಸ
ಕಲಬುರ್ಗಿ, ಮೇ 02:ಪ್ರಧಾನ ಮಂತ್ರಿಗಳು ಪ್ರಜ್ವಲ್ ರೇವಣ್ಣ ಪರ ಮತಯಾಚನೆ ಮಾಡಿದ್ದಾರಲ್ಲ. ಅವರದೇ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿರುವ ಕಾರಣ ನಾವು ಪೆನ್ ಡ್ರೈವ್ ವಿಚಾರದಲ್ಲಿ ಮೋದಿ ಅವರನ್ನು ಪ್ರಶ್ನೆ ಮಾಡುತ್ತಿದ್ದೇವೆ ಎಂದು ಡಿ
ಬಿಜೆಪಿ ಆಟಕ್ಕೋಸ್ಕರ ಫೀಲ್ಡ್ ಅನ್ನು ಲೆವೆಲ್ ಮಾಡುತ್ತಿದೆಯೇ ಚುನಾವಣಾ ಆಯೋಗ ? ► 'ಮದರ್ ಆಫ್ ಡೆಮಾಕ್ರಸಿ'ಯಲ್ಲಿ ಫಾದರ್ ಆಫ್ ಹಿಪಾಕ್ರಸಿಯ ಆಟ !
ಬೆಂಗಳೂರು : ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣ ಸಂಬಂಧ ಪ್ರಮುಖ ಆರೋಪಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ಐಟಿ ಅಧಿಕಾರಿಗಳು ಲುಕ್ಔಟ್ ನೋಟಿಸ್ ಹೊರಡಿಸಿದ್ದಾರೆ. ಸಂಸದ ಪ್ರಜ್ವಲ್ ಹಾಗ
ಲಕ್ಷ್ಮೀ ಹೆಬ್ಬಾಳ್ಕರ್ ಗ್ಯಾರಂಟಿ ಯೋಜನೆಗಳನ್ನು ನಮ್ಗೆಲ್ಲಾ ತಲುಪಿಸಿದ್ದಾರೆ.. ► ಗ್ಯಾರಂಟಿಗಳಿಂದ ಬ್ರಿಟಿಷರ ಕಾಲಕ್ಕೆ ಹೋಗ್ತೀವಿ. ಅವನ್ನ ನಂಬಬೇಡಿ.. ► ಹೆಬ್ಬಾಳ್ಕರ್ ಅಂತೆಯೇ ಅವರ ಮಗ ಬಂದ್ರೂ ನಮಗೆ ಒಳ್ಳೆಯದೇ.. ► ಲೋಕಸಮರ -
ಪ್ರಜ್ವಲ್ ವಿದೇಶಕ್ಕೆ ಪರಾರಿ ಆಗಲು ಹೇಳಿ, ಸಹಕರಿಸಿದ್ದು ಯಾರು ? ► ಜೆಡಿಎಸ್ ನಾಯಕರಿಂದ ಹಿಂದೂ ಬೇಟಿ ಬಚಾವೋ ಅಂತ ಹೇಳ್ತಾರಾ ಪ್ರಧಾನಿ ಮೋದಿ ?
ಶಿವಮೊಗ್ಗ: ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ತನ್ನ ವಾಟ್ಸ್ ಆಪ್ ನಲ್ಲಿ ಆಕ್ರೋಶ ಹೊರಹಾಕಿರುವ ಈಶ್ವರಪ್ಪ ಅವರು, ‘ಶಿಕ
ದುಬೈ: ದುಬೈನಲ್ಲಿ ಅಸ್ಥಿರ ಹವಾಮಾನ ಪರಿಸ್ಥಿತಿ ಸೃಷ್ಟಿಯಾಗಿರುವ ಬೆನ್ನಲ್ಲೇ ದುಬೈ ಪೊಲೀಸ್ ಸಾರ್ವಜನಿಕ ಸುರಕ್ಷಾ ಎಚ್ಚರಿಕೆ ನೀಡಿದ್ದು, ಬೀಚ್ ಗಳಿಗೆ ಹೋಗದಂತೆ, ಸಮುದ್ರಯಾನ ಮಾಡದಂತೆ, ಕಣಿವೆ ಪ್ರದೇಶಗಳಿಗೆ ಸಂಚರಿಸದಂತೆ ಸಲ
ಹೊಸದಿಲ್ಲಿ: ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅನಾಯಾಸವಾಗಿ ಏಳು ವಿಕೆಟ್ ಗಳ ಜಯ ಸಾಧಿಸಿದ ಪಂಜಾಬ್ ಕಿಂಗ್ಸ್ ತಂಡ, ಐಪಿಎಲ್ ಇತಿಹಾಸದಲ್ಲಿ ಸಿಎಸ್ ಕೆ ವಿರುದ್ಧ ಗರಿಷ್ಠ ಸತತ ಗೆಲುವು ದಾಖಲಿ
ಹೊಸದಿಲ್ಲಿ: ಮಾಲ್ಡೀವ್ಸ್ ವಿದೇಶಾಂಗ ಸಚಿವ ಮೂಸಾ ಝಮೀರ್ ಮುಂದಿನ ತಿಂಗಳು ಭಾರತಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಉಭಯ ದೇಶಗಳ ರಾಜತಾಂತ್ರಿಕರು ಝಮೀರ್ ಭೇಟಿಗೆ ದಿನಾಂಕವನ್ನು ಅಂತಿಮಪಡಿಸುವ ನಿಟ್ಟಿನಲ್ಲಿ ಸಂಪರ್ಕದಲ್ಲಿದ್ದು
ಅಯೋಧ್ಯೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಆದಿವಾಸಿ ಜನಾಂಗಕ್ಕೆ ಸೇರಿರುವ ಹಿನ್ನೆಲೆಯಲ್ಲಿ ಅಯೋಧ್ಯೆ ರಾಮಮಂದಿರದ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಅವರನ್ನು ಆಹ್ವಾನಿಸಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮಾಡಿದ ಅ
ಹುಬ್ಬಳ್ಳಿ : ನೇಹಾ ಸಾವಿಗೆ ನ್ಯಾಯ ಕೇಳಲು ಅಮಿತ್ ಶಾ ಭೇಟಿ ಮಾಡಿದ ಆಕೆಯ ಪೋಷಕರು, ಅಮಿತ್ ಶಾ ಲೋಕಸಭಾ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿದ್ದಂತೆ ವೇದಿಕೆಯಲ್ಲಿ ಬಂದು ಕುಳಿತ ಘಟನೆ ಹುಬ್ಬಳ್ಳಿಯಲ್ಲಿ ಬುಧವಾರ ವರದಿಯಾಗಿದೆ. ಪ್ರಚ
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಉದ್ದದ ಪಲ್ಕೆ-ಕೋಡಿ ರಸ್ತೆಗೆ ನಿರ್ಮಾಣವಾಗುತ್ತಿದ್ದ ಕಾಮಗಾರಿ ಅವೈಜ್ಞಾನಿಕವಾಗಿ ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ರಸ್ತೆ ಕಾಮಗಾರಿಗೆ ತಡೆಯೊಡ್ಡಿದ ಘಟನೆ ಬುಧವಾರ ನಡ
ಹುಬ್ಬಳ್ಳಿ : ಅತ್ಯಾಚಾರಿ ಯಾರೇ ಆಗಿದ್ದರೂ ಬಿಜೆಪಿ ಅವರ ಪರ ಇರಲ್ಲ. ಅವರಿಗೆ ಅತ್ಯಂತ ಕಠೋರ ಶಿಕ್ಷೆ ಕೊಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಇಲ್ಲಿನ ನೆಹರೂ ಮೈದಾನದಲ್ಲಿ ಬುಧವಾರ ಬಿಜೆಪಿ ವಿಜಯ ಸಂಕಲ್ಪ ಸಮಾ
ಕಾರ್ಕಳ : ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ ಕಾರ್ಕಳ ಟೈಗರ್ಸ್ ಆಶ್ರಯದಲ್ಲಿ ಕಾರ್ಕಳ ಪುರಸಭೆಯಲ್ಲಿ ಹಲವಾರು ವರ್ಷಗಳಿಂದ ಸೇವೆಗೆಯ್ಯುತ್ತಿರುವ ಪೌರ ಕಾರ್ಮಿಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮವನ್ನು ಕಾರ್ಕಳದ ಉ
ಲಕ್ನೋ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಅನುಕರಿಸುವ ಮೂಲಕ ಖ್ಯಾತಿ ಗಳಿಸಿದ ಕಾಮಿಡಿಯನ್ ಶ್ಯಾಮ್ ರಂಗೀಲಾ ಅವರು ವಾರಣಾಸಿಯಿಂದ ಲೋಕಸಭೆ ಚುನಾವಣೆಗೆ ಪ್ರವೇಶಿಸುವುದಾಗಿ ಘೋಷಿಸಿದ್ದಾರೆ. ‘The Great Indian Laughter Challenge’ ನಂತಹ ದೂರದರ್ಶ
ಬೈಂದೂರು: ಕಾಂಗ್ರೆಸ್ ಹಿಂದುತ್ವವನ್ನು ತುಳಿಯುವ ಕೆಲಸ ಮಾಡಿದರೆ, ಬಿಜೆಪಿ ಹಿಂದೂತ್ವ ಪ್ರತಿಪಾದಿಸುವ ನಾಯಕ ರನ್ನು ಕಡೆಗಣಿಸುವ ಕೆಲಸ ಮಾಡುತ್ತಿದೆ. ರಾಷ್ಟ್ರವಾದದ ಬದಲು ಜಾತಿವಾದ ಆರಂಭವಾಗಿದೆ ಎಂದು ಶಿವಮೊಗ್ಗ ಕ್ಷೇತ್ರದ
ಬೆಂಗಳೂರು : ಹಾಲು ಉತ್ಪಾದಕರಿಗೆ ಬಾಕಿ ಉಳಿಸಿಕೊಂಡಿರುವ 700 ಕೋಟಿ ರೂಪಾಯಿ ಸಬ್ಸಿಡಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಕಾರವನ್ನು ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ಎ
ಹೊಸದಿಲ್ಲಿ : ಪಂಜಾಬಿ ಗಾಯಕ ಸಿಧು ಮೂಸೇವಾಲಾ ಅವರ ಹತ್ಯೆ ಪ್ರಕರಣದ ರೂವಾರಿ ಗ್ಯಾಂಗ್ಸ್ಟರ್ ಗೋಲ್ಡಿ ಬ್ರಾರ್ನನ್ನು ದಲ್ಲಾ ಲಖ್ಬೀರ್ ಗ್ಯಾಂಗ್ನ ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರು ಗುಂಡಿಕ್ಕಿ ಕೊಂದಿದ್ದಾರೆ ಎಂದು ವರದಿಯ
ಭಟ್ಕಳ: 2024- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮ ವನ್ನು ವಿದ್ಯಾರ್ಥಿಗಳು ಸುಂದರವಾಗಿ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಡಾ. ದಿನೇಶ್ ಗಾಂವ್
ದಾವಣಗೆರೆ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಪರಾರಿಯಾಗದಂತೆ ತಡೆಯುವಲ್ಲಿ ಕೇಂದ್ರ ಗುಪ್ತದಳ ವಿಫಲವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಆರೋಪಿಸಿದರು. ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ನಿವಾಸಕ್ಕೆ ಭ
ಹೊಸದಿಲ್ಲಿ: ಕೋವಿಡ್-19 ವಿರುದ್ಧದ ಲಸಿಕೆಯು ರಕ್ತ ಹೆಪ್ಪುಗಟ್ಟುವಿಕೆಗೆ ಸಂಬಂಧಿಸಿದ ಅಪರೂಪದ ಅಡ್ಡ ಪರಿಣಾಮದ ಸಾಧ್ಯತೆಯನ್ನು ಹೊಂದಿದೆ ಎಂದು ಲಸಿಕೆ ಉತ್ಪಾದನಾ ಸಂಸ್ಥೆಯಾದ ಆಸ್ಟ್ರಝೆನೆಕ ಬ್ರಿಟನ್ ಕೋರ್ಟ್ನಲ್ಲಿ ಹೇಳಿಕೆ
ಬೆಂಗಳೂರು: ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣ ಸಂಬಂಧ ಪ್ರಮುಖ ಆರೋಪಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಎಸ್ಐಟಿ ತನಿಖೆ ಚುರುಕುಗೊಂಡಿದೆ. ಈ ವಿಚಾರ ಸಂಬಂಧ ವಿದೇಶದಲ್ಲಿರುವ ಆರೋಪಿ
ಬೆಂಗಳೂರು : ಲೈಂಗಿಕ ಹಗರಣ ಪ್ರಕರಣದ ಆರೋಪಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಸಂಬಂಧ ಎಸ್ಐಟಿ ತನಿಖೆಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಫೇಸ್ಬುಕ್
ಹೊಸದಿಲ್ಲಿ: ದಿಲ್ಲಿಯ ಸುಮಾರು 100 ಶಾಲೆಗಳಿಗೆ ಇಂದು ಇಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದು ಮಕ್ಕಳನ್ನೆಲ್ಲಾ ಮನೆಗೆ ಕಳುಹಿಸಿ ಶಾಲೆಗಳಲ್ಲಿ ಕೂಲಂಕಷ ತಪಾಸಣೆ ನಡೆಸಿದರೂ ಎಲ್ಲಿಯೂ ಯಾವುದೇ ಶಂಕಾಸ್ಪದ ವಸ್ತುಗಳು ಪತ್ತೆಯಾಗಿ
ಹೊಸದಿಲ್ಲಿ: ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿದು 10 ದಿನಗಳ ನಂತರ ಹಾಗೂ ಎರಡನೇ ಹಂತದ ಚುನಾವಣೆ ಮುಗಿದ ನಾಲ್ಕು ದಿನಗಳ ನಂತರ ಚುನಾವಣಾ ಆಯೋಗ ಮತದಾನ ಪ್ರಮಾಣದ ಅಂಕಿಅಂಶಗಳನ್ನು ಎಪ್ರಿಲ್ 30ರಂದು ಬಿಡುಗಡೆಗೊಳಿಸಿದೆ. ಈ ಮಾಹಿತಿಯ
ಹೊಸದಿಲ್ಲಿ: ನಗರದ ಮತ್ತು ಅಕ್ಕಪಕ್ಕದ ಪ್ರದೇಶಗಳ ಶಾಲೆಗಳಲ್ಲಿ ಬಾಂಬ್ ಭೀತಿ ಇದೆ ಎಂಬ ಬೆದರಿಕೆ ಸುಳ್ಳು. ಜನತೆ ಆತಂಕಪಡುವ ಅಗತ್ಯ ಇಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಬುಧವಾರ ಹೇಳಿಕೆ ನೀಡಿದೆ. ಶಿಷ್ಟಾಚಾರಕ್ಕೆ ಅನುಗುಣವಾಗಿ ಪೊ
ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಶೇಷ ಅಭಿಯೋಜಕರನ್ನು ನೇಮಿಸಿದೆ. ಹೊಳೆನರಸೀಪುರದಲ್ಲಿ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ವಾದಿಸಲು ವಿಶೇಷ ಅಭ
ಹೊಸದಿಲ್ಲಿ: ಕಾನೂನು ಜಾರಿ ನಿರ್ದೇಶನಾಲಯ ಕಾನೂನಿನ ಚೌಕಟ್ಟಿನಲ್ಲೇ ಬರುತ್ತದೆ ಹಾಗೂ ಜನಸಾಮಾನ್ಯರ ವಿರುದ್ಧ ಬಲಪ್ರದರ್ಶನ ಮಾಡುವಂತಿಲ್ಲ ಎಂದು ದೆಹಲಿ ಕೋರ್ಟ್ ತನಿಖಾ ಏಜೆನ್ಸಿ ಮೇಲೆ ಟೀಕಾಪ್ರಹಾರ ನಡೆಸಿದೆ. ಆರೋಪಿಯೊಬ್ಬರಿ
ಜಗತ್ತಿನಲ್ಲಿ ನೂರಕ್ಕೂ ಅಧಿಕ ವರ್ಷಗಳಿಂದ ನಡೆದು ಬರುತ್ತಿರುವ ಮೇ ದಿನದ ಕ್ರಾಂತಿಕಾರಿ ಪರಂಪರೆ ಈಗಲೂ ಜಗದ ಎಲ್ಲಾ ಕಾರ್ಮಿಕ ಚಳವಳಿಗೆ ಹೊಸ ಸ್ಫೂರ್ತಿ ಹಾಗೂ ಚೈತನ್ಯದ ಕಾವನ್ನು ನೀಡುತ್ತಲೇ ಬಂದಿದೆ. ಪ್ರತೀ ಬಾರಿಯೂ ಜಾಗತಿಕವಾ
ಮಾಸ್ಕೋ: ವಿದೇಶಿಯರಿಗೆ ಪೌರತ್ವಕ್ಕಾಗಿ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ನಿಬಂಧನೆಗಳನ್ನು ರಷ್ಯಾ ಸರಳೀಕರಿಸಿದೆ ಹಾಗೂ ಪಾಸ್ಪೋರ್ಟ್ ಫೋಟೋಗಳಲ್ಲಿ ಶಿರವಸ್ತ್ರಗಳು ಮತ್ತು ಹಿಜಾಬ್ ಧರಿಸುವುದನ್ನು ಅನುಮತಿಸಿದೆ. ಮೇ 5ರಂದು
ಕಲಬುರಗಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇರ್ಫಾನುಲ್ಲಾ ಶರೀಫ್ ಅವರು ಕೆಪಿಸಿಸಿ ಸಂಯೋಜಕರಾಗಿ ನೇಮಕಗೊಂಡಿದ್ದಾರೆ. ಗುಲ್ಬರ್ಗ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯಗಳನ್ನು ಯಶಸ್ವಿಯಾಗಿ ನಡೆಸಿ ಪಕ್ಷದ ಅಭ್ಯರ್ಥಿಯ ಗ