This content is restricted.
ಹರಿಹರ : ತಾಲ್ಲೂಕಿನ ಗಂಗನರಸಿ ಗ್ರಾಮದ ಶ್ರೀ ಗೋಣಿ ಬಸವೇಶ್ವರ ಹೊರ ಮಠದಲ್ಲಿ ಅಕ್ಷಯ ತದಿಗೆ ಅಮಾವಾಸ್ಯೆಯ ವಿಶೇಷ ಪೂಜಾ ಕಾರ್ಯಕ್ರಮಗಳು ನಾಡಿದ್ದು 8ರ ಬುಧವಾರ ಬೆಳಿಗ್ಗೆ 11ಕ್ಕೆ ನಡೆಯಲಿವೆ.
ನಗರದ ಕೊಟ್ಟೂರು ಶ್ರೀ ಗುರುಬಸವರಾಜೇಂದ್ರ ಸ್ವಾಮಿ ಪಾದಯಾತ್ರೆ ಟ್ರಸ್ಟ್ ಇವರಿಂದ, ಮಾಗಾನಹಳ್ಳಿ ಕೋಡಿ ಕ್ಯಾಂಪ್ ಬಳಿ ಇರುವ ಶ್ರೀ ಗುರು ಕೊಟ್ಟೂರೇಶ್ವರ ಮಹಾಸ್ವಾಮಿ ಪಾದಗಳಿಗೆ ಅಕ್ಷಯ ತದಿಗೆ ಅಮಾವಾಸ್ಯೆ ಪ್ರಯಕ್ತ ನಾಡಿದ್ದ
ಜಗಳೂರು : ಮತಗಟ್ಟೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸರ್ಕಾರಿ ಬಸ್ ಗಳ ಮೂಲಕ ತಮ್ಮನ್ನು ನಿಯೋಜಿಸಿರುವ ಮತಗಟ್ಟೆಗಳಿಗೆ ಮತ ಯಂತ್ರಗಳೊಂದಿಗೆ ತೆರಳಿದರು.
ನಗರದ ಕನ್ನಡ ಕುವೆಂಪು ಭವನದಲ್ಲಿ ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕನ್ನಡ ಸಾಹಿತ್ಯ ಪರಿಷತ್ತಿನ 110ನೆಯ ಸಂಸ್ಥಾಪನೆ ದಿನಾಚರಣೆ ಆಚರಿಸಲಾಯಿತು.
ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವದ ರಾಷ್ಟ್ರ ಭಾರತ. ಇಲ್ಲಿ ಪ್ರತಿ 5 ವರ್ಷಕ್ಕೊಮ್ಮೆ ನಡೆಯುವ ಚುನಾವಣೆಯಲ್ಲಿ ಮತದಾರ ತನ್ನ ಅಮೂಲ್ಯ ಮತ ಚಲಾವಣೆ ಮೂಲಕ ಪ್ರಜಾಪ್ರಭುತ್ವಕ್ಕೆ ಶಕ್ತಿಯನ್ನು ತುಂಬುತ್ತಾನೆ.
ನಗರದ ವಚನಾಮೃತ ಬಳಗ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಹಾಗೂ ನಾರಾಯಣ ಹೃದಯಾಲಯ ಇವರುಗಳ ಸಂಯುಕ್ತಾಶ್ರಯದಲ್ಲಿ ಬಸವ ಜಯಂತಿ ಪ್ರಯುಕ್ತ ಆರೋಗ್ಯ ತಪಾಸಣೆ ಹಾಗೂ ದತ್ತಿ ಅನುಭಾವವನ್ನು ಎಸ್. ಎಸ್. ಲೇಔಟ್ನ ಸುಪ್ರೀತ್ ಹಾಲ್ನಲ್ಲಿ ಈಚ
ನಗರದ 42ನೇ ವಾರ್ಡಿನ ಮತದಾರರು, ಮತ ಚಲಾಯಿಸಿ ಆಕರ್ಷಕ ಬಹುಮಾನ ಗೆಲ್ಲುವ ಅವಕಾಶವನ್ನು ನಗರದ ವಿಶ್ವ ಪೇಪರ್ ಸ್ಟಾಲ್ ಕಲ್ಪಿಸಿದೆ.
ಚಿತ್ರದುರ್ಗ : ಅಭಿವೃದ್ಧಿ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲು ಗುತ್ತಿಗೆದಾರರೊಬ್ಬರಿಂದ 4 ಲಕ್ಷ ರೂ. ಲಂಚ ಪಡೆಯುವಾಗ ಬಯಲುಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಎಸ್.ವೈ.ಬಸವರಾಜಪ್ಪ ಲೋಕಾಯುಕ್ತ ಪೊಲೀಸರ ಬಲೆಗೆ
ಅಖಿಲ ಭಾರತ ಯುವಜನ ಒಕ್ಕೂಟವು ನಗರದ ಹೊರ ವಲಯದ ಆವರಗೆರೆಯಲ್ಲಿ 65ನೇ ವರ್ಷದ ಸಂಸ್ಥಾಪನಾ ದಿನ ಆಚರಿಸಿತು.
ಇಂದು ನಡೆಯುವ 18 ನೇ ಲೋಕಸಭಾ ಚುನಾವಣೆಯ ಮತದಾನಕ್ಕೆ ಸಾಂಪ್ರದಾಯಿಕ, ಧ್ಯೇಯ, ಸಖಿ, ಯುವ, ವಿಶೇಷಚೇತನರ ಮತಗಟ್ಟೆಗಳು ಕಂಗೊಳಿಸುತ್ತಿವೆ.
18 ನೇ ಲೋಕಸಭಾ ಚುನಾವಣೆ ನಡೆಯುತ್ತಿದ್ದು ಪ್ರಜಾಪ್ರಭುತ್ವದ ಮತದಾನ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲು ಜಿಲ್ಲೆಯಾದ್ಯಂತ 63 ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಿ ಮತದಾರರನ್ನು ಆಕರ್ಷಿಸಲಾಗುತ್ತಿದೆ.
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಮಾಜಿ ಸಚಿವರೂ ಆಗಿರುವ ಬಿಜೆಪಿ ಹಿರಿಯ ಧುರೀಣ ಎಸ್.ಎ. ರವೀಂದ್ರನಾಥ್ ಅವರನ್ನು ಅವರ ನಿವಾಸದಲ್ಲಿ ಇಂದು ಭೇಟಿಯಾಗಿ ಆಶೀರ್ವಾದ ಪಡೆದರು.
ನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅಕ್ಷಯ ತದಿಗೆ ಅಮಾವಾಸ್ಯೆ ಪ್ರಯುಕ್ತ ನಾಳೆ ದಿನಾಂಕ 8ರ ಬುಧವಾರ ಶ್ರೀ ನಾಗಲಿಂಗೇಶ್ವರ ಸ್ವಾಮಿಗೆ ರುದ್ರಾಭಿಷೇಕ, ಮೃತ್ಯುಂಜಯ ಹೋಮ, ಪ್ರಧಾನ ದೇವತೆ ಶ್ರೀ ಮಾತಾ ಅನ್ನಪೂರ್ಣೇಶ್ವರಿಗೆ ಮಹಾ ಮ
ಹರಿಹರ : ನಗರದ ಹರಪನಹಳ್ಳಿ ರಸ್ತೆಯ ಸೆಂಟ್ ಮೇರಿಸ್ ಶಾಲಾ ಆವರಣದಲ್ಲಿ ಲೋಕಸಭಾ ಚುನಾವಣೆಯಲ್ಲಿ ಕರ್ತವ್ಯ ನಿರತ 1436 ಇಡಿಸಿ ಪತ್ರವನ್ನು ನೋಡಲ್ ಅಧಿಕಾರಿ ಬಿ.ಇ.ಒ.ಎಂ. ಹನುಮಂತಪ್ಪ ವಿತರಣೆ ಮಾಡಿದರು.
110 ವರ್ಷಗಳ ಭವ್ಯ ಇತಿಹಾಸವಿರುವ ಕನ್ನಡ ಸಾಹಿತ್ಯ ಪರಿಷತ್ತು ಜನಸಾಮಾನ್ಯರ ಪರಿಷತ್ತಾಗಿ ರೂಪುಗೊಳ್ಳಬೇಕು. ಆಗ ಮಾತ್ರ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಿದ ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಉದ್ದೇಶ ಈಡೇರುತ್ತ
ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲೆಂದು ಮೊನ್ನೆ ನಗರಕ್ಕಾಗಮಿಸಿದ್ದ ಮೈಸೂರು ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ನಗರದ ಪ್ರತಿಷ್ಠಿತ ಬ್ಯಾಂಕುಗಳಲ್ಲೊಂದಾದ ದಾವಣಗೆರೆ - ಹರಿಹರ ಅರ್ಬನ್ ಕೋ-ಆಪರೇಟಿವ್ ಬ್ಯ
ನಗರದ ಕಾಯಿಪೇಟೆ ಶ್ರೀ ಬಸವೇಶ್ವರ ನಗರದಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಇದೇ ದಿನಾಂಕ 10ರ ಶುಕ್ರವಾರ ಶ್ರೀ ಬಸವೇಶ್ವರ ಜಯಂತ್ಯೋತ್ಸವ ನಡೆಯಲಿದೆ.
ಇಲ್ಲಿನ ಗಾಂಧಿ ನಗರದಲ್ಲಿ ನಾಡಿದ್ದು ದಿನಾಂಕ 8ರಿಂದ 10ರ ವರೆಗೆ ಶ್ರೀ ಹುಲಿಗೆಮ್ಮ ದೇವಿಯ ಜಾತ್ರಾ ಮಹೋತ್ಸವ ನಡೆಯಲಿದೆ. 8ರ ಬೆಳಗ್ಗೆ 6ಕ್ಕೆ ಹರಿಹರದ ತುಂಗಭದ್ರಾ ನದಿಗೆ ದೇವಿಯು ಹೊಳೆ ಪೂಜೆಗೆ ಹೋಗಲಿದ್ದು, ಅಂದು ಸಂಜೆ 6ಕ್ಕೆ ದೇವಿ
ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲೆಬೇತೂರು ಗ್ರಾಮ ದಲ್ಲಿ ಸಾರ್ವತ್ರಿಕ ಲೋಕಸಭಾ ಚುನಾ ವಣೆ-2024 ಅಂಗವಾಗಿ ಮತದಾನ ಜಾಗೃತಿಯೊಂದಿಗೆ ಮಹಿಳಾ ಮತ ದಾರರನ್ನು ಆಕರ್ಷಿಸಲು ಮತ್ತು ಮತ ದಾನದ ಶೇಕಡಾವಾರು ಪ್ರಮಾಣ ಹೆಚ್ಚಾಗಿಸಲ
ಜಿಲ್ಲಾ ಪಂಚಾಯತ ಸ್ವೀಪ್ ಸಮಿತಿ ಇವರ ನಿರ್ದೇಶನದನ್ವಯ ಹೊನ್ನೂರು ಗ್ರಾಮ ಪಂಚಾಯತಿ ವತಿಯಿಂದ ಹೊನ್ನೂರು ಗ್ರಾಮದ ಮತದಾನ ಕೇಂದ್ರದಲ್ಲಿ ನೀರಿನ ಸಂರಕ್ಷಣೆ ಅರಿವು ಮೂಡಿಸುವ ಹಾಗೂ ಮತದಾನ ಕೇಂದ್ರವನ್ನು ಮಾದರಿಯಾಗಿಸುವ ಹಿನ್ನಲ
ಬಸವ ಜಯಂತಿ ಪ್ರಯುಕ್ತ ವೈದ್ಯಕೀಯ ಶಿಬಿರವನ್ನು ಬಸವ ಬಳಗ ಹಾಗೂ ಎಸ್.ಎಸ್. ನಾರಾಯಣ ಹೃದಯಾಲಯ ಇವರ ಸಂಯುಕ್ತಾಶ್ರಯದಲ್ಲಿ ನಾಡಿದ್ದು ದಿನಾಂಕ 8ರ ಬುಧವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದೆ.
This content is restricted.
ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮತ್ತು ಸಮಾಜದ ಜನರ ಶಾಂತಿ ನೆಮ್ಮದಿಗಾಗಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಗೆಲ್ಲಿಸಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್ ಮನವಿ ಮಾಡಿದರು.
ರಾಯಚೂರು ಜಿಲ್ಲೆ, ಲಿಂಗಸೂರು ತಾಲ್ಲೂಕಿನ, ತಲೆಕಟ್ಟು ಗ್ರಾಮದ ಅಂಕಲಿ ಮಠದ ಅಂಕಲಿ ಶ್ರೀಗಳು ನಿನ್ನೆ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ದಾವಣಗೆರೆ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ರವರ ನಿವಾಸದಲ್
ನ್ಯಾಮತಿ : ಚೀಲೂರು ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ದಾವಣಗೆರೆ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವಿಗೆ ಎಲ್ಲರೂ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ 1,6,5 ಮತ್ತು 45ನೇ ವಾರ್ಡ್ಗಳ ವ್ಯಾಪ್ತಿಯಲ್ಲಿ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರು ಮತ್ತು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ
ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ದಾವಣಗೆರೆ ಉತ್ತರ ವಿಧಾನಸಭಾ ಮತದಾರರು ಪ್ರಜ್ಞಾವಂತರಿದ್ದು, ಪ್ರಜ್ಞಾವಂತಿಕೆಯನ್ನು ತೋರಿಸಬೇಕಿದೆ ಎಂದು ಚಿತ್ರದುರ್ಗ ಜಿಲ್ಲಾ ಪರಿಷತ್ ಮಾಜಿ ಅಧ್ಯಕ್ಷ ಎಸ್.ಎಸ್. ಬಕ್ಕೇಶ್ ಅವರು ಕರ
ನನ್ನ ರಾಜಕೀಯದಲ್ಲಿ `ನನ್ನ ತತ್ವ ಪ್ರಜಾಪ್ರಭುತ್ವ' ಎಂಬ ತತ್ವವು ಜನರ ಸೇವೆ, ಸತ್ಯದ ಆಧಾರದ ಮೇಲೆ ಆಡಳಿತ ಮತ್ತು ನಾಗರಿಕರ ಕಲ್ಯಾಣಕ್ಕೆ ಆದ್ಯತೆ ನೀಡುವಂತಹ ತತ್ವಗಳ ಮೇಲೆ ಕೇಂದ್ರೀಕರಿಸುತ್ತದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ
ಯುವ ಮುಖಂಡ ಆರ್.ಟಿ ಪ್ರಶಾಂತ್ ದುಗತ್ತಿಮಠರವರ ಮನೆಯಲ್ಲಿ ನಡೆದ ಶ್ರೀಶೈಲ ಜಗದ್ಗುರುಗಳವರ ಇಷ್ಟಲಿಂಗ ಪೂಜೆ ಮತ್ತು ಧರ್ಮ ಸಮಾರಂಭದಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಮತ್ತು ಸಚಿವ ಎಸ
ಮಲೇಬೆನ್ನೂರು : ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಗಾಯತ್ರಿ ಸಿದ್ದೇಶ್ವರ ಅವರ ಪರವಾಗಿ ಮಲೇಬೆನ್ನೂರಿನಲ್ಲಿ ಬಿಜೆಪಿ - ಜೆಡಿಎಸ್ ಮುಖಂಡರು, ಕಾರ್ಯಕರ್ತರು ಜಂಟಿಯಾಗಿ ಪ್ರಚಾರ ಮಾಡಿದರು.
ಚನ್ನಗಿರಿ : ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಗೆಲುವು ಸಾಧಿಸುವ ಮೂಲಕ ಇತಿಹಾಸ ಸೃಷ್ಟಿಸಲಿದ್ದಾರೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ತಿಳಿಸಿದರು.
ಹರಿಹರ : ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ಹರಿಹರ ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು ಗುತ್ತೂರು, ಗಂಗನಹರಸಿ, ದೀಟೂರು, ಸಾರಥಿ, ಪಾಮೇನಹಳ್ಳಿ, ಚಿಕ್ಕಬಿದರಿ, ಕುರುಬರಹಳ್ಳಿ, ಕ
ಹರಿಹರ ತಾಲ್ಲೂಕಿನ ಗುತ್ತೂರು ಬಡಾವಣೆಯ ಸುತ್ತಮುತ್ತಲಿನಲ್ಲಿ ದಾವಣಗೆರೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಪರ ಬಿರುಸಿನ ಪ್ರಚಾರವನ್ನು ಮಾಜಿ ಶಾಸಕ ರಾಮಪ್ಪ, ಹೆಚ್.ಎಸ್. ನಾಗರಾಜ್,
ಹರಪನಹಳ್ಳಿ : ರಾಜಕಾರಣದಲ್ಲಿ ನನಗೆ ಯಾರೂ ಗಾಡ್ ಫಾದರ್ ಇಲ್ಲ. ಜನಸಾಮಾನ್ಯರೇ ನನ್ನ ಗಾಡ್ ಫಾದರ್. ನಾನು ಈ ಬಾರಿಯ ಚುನಾವಣೆಯಲ್ಲಿ ಗೆದ್ದರೆ ಜಿಲ್ಲೆಯ ಸ್ವಾಭಿಮಾನಿಗಳಿಗೆ ಗೆಲುವು ಸಿಕ್ಕಂತೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್
ಕಾಂಗ್ರೆಸ್ ಪಕ್ಷ ಮುಸ್ಲಿಮರನ್ನು ವೋಟ್ ಹಾಕಿಸಿಕೊಳ್ಳಲು ಇಟ್ಟುಕೊಂಡಿದೆ. ಆದ್ದರಿಂದ ಇಸ್ಲಾಂನವರು ಮುಸ್ಲಿಂ ಪಕ್ಷೇತರ ಅಭ್ಯರ್ಥಿಗಳಿಗೆ ಮತ ಚಲಾಯಿಸಿ ಎಂದು ಅಭ್ಯರ್ಥಿ ತಸ್ಲಿಂ ಬಾನು ಹೇಳಿದರು.
ಮಲೇಬೆನ್ನೂರು : ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಗಳಿಂದ ಹೆಣ್ಣು ಮಕ್ಕಳು ಹಾದಿ ತಪ್ಪುತಿದ್ದಾರೆ ಎಂದವರ ಕುಟುಂಬವೇ ಹಾದಿ ತಪ್ಪಿರುವ ಘಟನೆ ನಿಮ್ಮ ಮುಂದಿದೆ ಎಂದು ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ
ಹರಿಹರ : ನಾನು ಲೋಕಸಭೆ ಸದಸ್ಯನಾದರೆ ಹರಿಹರ ತಾಲ್ಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತೇನೆ. ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತೇನೆ ಎಂದು ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ
ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯ್ ಕುಮಾರ್ ಅವರು ಹರಪನಹಳ್ಳಿಯಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಗ್ರಾಮ ಗ್ರಾಮ ಗಳಿಂದ ಸಾವಿರಾರು ಸಂಖ್ಯೆಯಲ್ಲಿ ಜನಸಾಗರವೇ ಹರಿದು ಬಂದಿತ್ತು.
ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಅವರು ಲಂಬಾಣಿ ತಾಂಡಾಗಳು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು.
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದ್ದು, ಮತದಾನ ಮಾಡಿ ಶಾಹಿ ಹಚ್ಚಿದ ಎಡಗೈ ತೋರು ಬೆರಳು ತೋರಿಸುತ್ತಾ ಕನಿಷ್ಠ 20 ಜನರು ಗರಿಷ್ಠ 100 ಜನರು ಸೇರಿ ಸೆಲ್ಫಿ ತೆಗೆದು 9731016999 ಮೊಬೈ
ಹರಿಹರ : ಲೋಕಸಭೆ ಚುನಾವಣೆ ಯಲ್ಲಿ ಹಣ, ಆಮಿಷವೊಡ್ಡುವ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಲಾಗುತ್ತಿದೆ. ಜಿಲ್ಲೆಯ ಜನರು ಸ್ವಾಭಿಮಾನಿಗಳಾಗಿದ್ದು, ಸ್ವಾಭಿಮಾನಕ್ಕೆ ಮತ ಹಾಕಿ ಎಂದು ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥ
ನಗರದ ಹೈಸ್ಕೂಲ್ ಮೈದಾನದಲ್ಲಿ ನಿನ್ನೆ ನಡೆದ ಪ್ರಜಾಧ್ವನಿ-2 ಕಾರ್ಯಕ್ರಮ ಯಶಸ್ವಿಯಾಗಿ ಮುಗಿದಿದ್ದು, ಇಂದು ಜಿಲ್ಲಾ ಕ್ರೀಡಾಪಟುಗಳು ಸ್ವಚ್ಚಗೊಳಿಸಿದರು.
ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಪರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಶಾಮನೂರು ಮಲ್ಲಿಕಾರ್ಜುನ್ ಅವರ ವಕೀಲರ ಭವನದಲ್ಲಿ ಮತಯಾಚನೆಗೆ ಆಗಮಿಸಿದ್ದ ಸಂದರ್ಭದಲ್ಲಿ ಜಿಲ್ಲಾ ಸಮಾಜಿಕ ನ್
ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಅಣಜಿ, ಜಮ್ಮಾಪುರ, ಕೆರೆಯಾಗಳಹಳ್ಳಿ, ಗೊಲ್ಲರಳ್ಳಿಯ ಎಸ್.ಟಿ ಕಾಲೋನಿ, ಮಲ್ಲೇನಹಳ್ಳಿಯ ಭೋವಿ ಕಾಲೋನಿಗೆ ತೆರಳಿದ ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಜಿ.ಎಸ್. ಶ್ಯಾ
ಜೆಪಿಯ ಸುಳ್ಳು ಮತ್ತು ಕಾಂಗ್ರೆಸ್ನ ಸತ್ಯದ ನಡುವೆ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಜನರು ಸತ್ಯ ನುಡಿಯುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ
ನನ್ನ ಗ್ಯಾರಂಟಿ ಅಭಿವೃದ್ಧಿ, ಬಡ ಕುಟುಂಬ, ಹಳ್ಳಿ ಪ್ರದೇಶದಿಂದ ಬಂದಂತಹ ನನಗೆ ಬಡವರು, ಹಸಿವಿನ ನೋವು ಗೊತ್ತು.
This content is restricted.
This content is restricted.
ದಾವಣಗೆರೆ, ವಿದ್ಯಾನಗರ ಆಂಜನೇಯ ದೇವಸ್ಥಾನದ ಹಿಂಭಾಗ ನಿವಾಸಿ, ಗೋವಿಂದ್ಚಾರ್ ಅವರ ಧರ್ಮಪತ್ನಿ ಪಿ. ಮಂಜುಳ (58) ದಿನಾಂಕ : 3.5.2024ರ ಶುಕ್ರವಾರ ನಿಧನ
ಹರಿಹರ ತಾಲ್ಲೂಕು ಸತ್ಯನಾರಾಯಣಪುರ ಕ್ಯಾಂಪ್ ವಾಸಿ ಶ್ರೀ ಈದರ ಸುಬ್ಬಾರಾವ್ ದಿನಾಂಕ : 01.05.2024 ಬುಧವಾರ ರಾತ್ರಿ 12.20ಕ್ಕೆ ನಿಧನ
ದಾವಣಗೆರೆ, ಮೇ 3 - ಲೋಕಸಭಾ ಚುನಾವಣೆ ಮತದಾನವು ಇದೇ ದಿನಾಂಕ 7 ರಂದು ನಡೆಯಲಿದ್ದು, ಮುಕ್ತ, ನ್ಯಾಯ ಸಮ್ಮತ, ಪಾರದರ್ಶಕ, ಸಾರ್ವಜನಿಕ ಶಾಂತಿ
ಮೋದಿ ಅಲೆ ಎಲ್ಲೂ ಇಲ್ಲ. 2-3 ರಾಜ್ಯ ಹೊರತು ಪಡಿಸಿದರೆ, ಎಲ್ಲವೂ ಆಪರೇಷನ್ ಕಮಲ ಎಂದು ಮಾಜಿ ಸಚಿವ ಎಚ್.ಎಂ. ರೇವಣ್ಣ ಹೇಳಿದರು
ಶೋಷಿತ ವರ್ಗಗಳ ಏಳಿಗೆಗೆ ಕಾಂಗ್ರೆಸ್ ಆಡಳಿತ ಅವಶ್ಯಕ ಎಂದು ಬ್ಲಾಕ್ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಬಿ.ಮಹೇಶ್ವರಪ್ಪ ಅಭಿಪ್ರಾಯಿಸಿದರು.
ಮಧ್ಯಕರ್ನಾಟಕದ ಹೆಬ್ಬಾಗಿಲು ದಾವಣಗೆರೆ ಜಿಲ್ಲೆ. ಆದ್ರೆ, ಇಲ್ಲಿ ಐಟಿ-ಬಿಟಿ, ದೊಡ್ಡ ದೊಡ್ಡ ಕೈಗಾರಿಕೆಗಳು ಇದುವರೆಗೂ ಬಂದಿಲ್ಲ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ 13, 19, 20 ಮತ್ತು 21ನೇ ವಾರ್ಡ್ಗಳ ವ್ಯಾಪ್ತಿಯಲ್ಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ಶಾಮನೂರು ಶಿವಶಂಕರಪ್ಪ
ನಗರದ ದೊಡ್ಡಪೇಟೆ ಶ್ರೀ ಬಸವೇಶ್ವರ ಸೇವಾ ಸಂಘದಿಂದ 113ನೇ ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತ್ಯೋತ್ಸವ
ಹರಪನಹಳ್ಳಿ ತಾಲ್ಲೂಕಿನ ಪ್ರಚಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರದಲ್ಲಿ ನಿನ್ನೆ ಪೊಲೀಸ್ ಪಥ ಸಂಚಲನ ನಡೆಸಲಾಯಿತು.
ಪಟ್ಟಣದ ಮುಖ್ಯ ರಸ್ತೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಇಂದು ರೋಡ್ ಶೋ ನಡೆಸಿದರು.
ಮೂರು ಬಾರಿ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದ ದಿ.ಚನ್ನಯ್ಯ ಒಡೆಯರ್ ಅವರ ಸಮಾಧಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್ ಎಂ.
ನಗರದ ನಾಡ್ ಬಂದ್ ಷಾವಲಿ ದರ್ಗಾಕ್ಕೆ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ.
ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ದೇವಾಂಗ ಸಮಾಜದ ಶ್ರೀ ಗಾಯತ್ರಿ ಪೀಠ,
ಕಾಂಗ್ರೆಸ್ ಗ್ಯಾರಂಟಿಗಳು ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರಲ್ಲ ಎಂದು ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.
ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಮೈಸೂರು ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ನಗರದಲ್ಲಿ ಬೃಹತ್ ರೋಡ್ ಶೋ
ಬೆಂಗಳೂರಿನ ಹೈಕೋರ್ಟ್, ಹಾಸನ, ಬಳ್ಳಾರಿಯ ಜಿಲ್ಲಾ ಕೋರ್ಟ್ಗಳ ಮಾದರಿಯಲ್ಲಿ ದಾವಣಗೆರೆ ಜಿಲ್ಲೆಯಲ್ಲಿಯೂ ಕೋರ್ಟ್ ನಿರ್ಮಿಸುವ ಕನಸು
ಹೊನ್ನಾಳಿಯಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಪ್ರಚಾರದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಮರ್ಥನೆ
ರಾಣೇಬೆನ್ನೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತಯಾಚನೆ
This content is restricted.
ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್ನ ಅಖಿಲ ಭಾರತ ಕಾರ್ಯದರ್ಶಿಯಾಗಿ ನಗರದ ಕೆ.ರಾಘವೇಂದ್ರ ನಾಯರಿ ಅವರು ನೇಮಕವಾಗಿದ್ದಾರೆ.
ಅಶೋಕ ರಸ್ತೆ, ಡಿಸಿಎಂ ರಸ್ತೆ, ಹದಡಿ ರಸ್ತೆಯಲ್ಲಿ ಸಂಚರಿಲು ಸವಾರರು ಭಯಪಡುವಂತಾಗಿದೆ ಎಂದು ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಅವರು ಸಂಸದ ಜಿ.ಎಂ. ಸಿದ್ದೇಶ್ವರ ವಿರುದ್ದ ಕಿಡಿಕಾರಿದರು.
ನಗರದ ಬಾಪೂಜಿ ಸಮುದಾಯ ಭವನದಲ್ಲಿ ನಾಡಿದ್ದು ದಿನಾಂಕ 4ರ ಶನಿವಾರ ಮಧ್ಯಾಹ್ನ 1 ಗಂಟೆಗೆ ಕಾಂಗ್ರೆಸ್ನಲ್ಲಿರುವ ಕುರುಬ ಸಮಾಜದ ಮುಖಂಡರ ಸಭೆ ಕರೆಯಲಾಗಿದೆ ಎಂದು ಸಮಾಜದ ಮುಖಂಡ ಶಿವಕುಮಾರ್ ಒಡೆಯರ್ ತಿಳಿಸಿದ್ದಾರೆ.
ಮಲೇಬೆನ್ನೂರು : ಈ ಬಾರಿ 400 ಗಡಿ ದಾಟುವ ಗುರಿಯನ್ನು ಎನ್ಡಿಎ ಹೊಂದಿದ್ದು, ಇದರಲ್ಲಿ ದಾವಣಗೆರೆ ಕ್ಷೇತ್ರದ ಗಾಯಿತ್ರಿ ಸಿದ್ದೇಶ್ವರ ಕೂಡಾ ಇರಬೇಕೆಂದು ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಹೇಳಿದರು.
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಇಂದು ಮತಯಾಚಿಸಲಿದ್ಧಾರೆ.
ರಾಯಚೂರು ಜಿಲ್ಲೆ ಲಿಂಗಸ ಗೂರು ತಾಲ್ಲೂಕಿನ ತಲೆಕಟ್ಟು ಗ್ರಾಮದ ಅಂಕಲಿಮಠದ ಜಾತ್ರಾ ಮಹೋತ್ಸವ ಮತ್ತು ಭವ್ಯ ರಥೋ ತ್ಸವ ಹಾಗೂ ನೂತನ ಮಾಂಗಲ್ಯ ಭವನದ ಲೋಕಾ ರ್ಪಣೆಯ ಸಂಬಂಧ ಇಂದು ಬೆಳಿಗ್ಗೆ 10.30ಕ್ಕೆ ಬಿಐಇಟಿಯ ಬೆಳ್ಳಿಗಿರಿ ವಸತಿ ಗೃಹ
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹುಚ್ಚವನಗಳ್ಳಿ ಮಂಜುನಾಥ್ ಬಣದ ಕಾರ್ಯಕರ್ತರು ನಗರದ ಕಾಂಗ್ರೆಸ್ ಪಕ್ಷದ ಕಚೇರಿ ಆವರಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದರು.
ಉತ್ತರ ವಿಧಾನಸಭಾ ಕ್ಷೇತ್ರದ 30ನೇ ವಾರ್ಡ್ನ ಬಿಜೆಪಿ ಅಭ್ಯರ್ಥಿ ಶ್ರೀಮತಿ ಗಾಯತ್ರಿ ಸಿದ್ದೇಶ್ವರ್ ಪರವಾಗಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್ ಅವರು ಸ್ಥಳೀಯ ಮುಖಂಡರು, ಕಾರ್ಯಕರ್ತರೊಂದಿಗೆ ಮನೆ ಮನೆಗೆ ಭೇಟ
ಜಗಳೂರು : ರಾಜ್ಯದಲ್ಲಿ ಮೂರನೇ ಬಹುದೊಡ್ಡ ಸಂಖ್ಯೆಯಲ್ಲಿರುವ ಕುರುಬ ಸಮಾಜಕ್ಕೆ ಲೋಕಸಭಾ ಚುನಾವಣೆಯಲ್ಲಿ ಒಂದೂ ಟಿಕೆಟ್ ನೀಡದೆ ಬಿಜೆಪಿ ಅನ್ಯಾಯ ಎಸಗಿದೆ ಎಂದು ಹಿಂದುಳಿದ ದಲಿತ ವರ್ಗಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕೆ. ಮುಕುಡಪ್
ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೂದಿಹಾಳ್ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಪತಿ ಸಂಸದ ಜಿ.ಎಂ. ಸಿದ್ದೇಶ್ವರ್, ಮಾಜಿ ಮೇಯರ್ ಬಿ.ಜಿ. ಅಜಯ್ ಕುಮಾರ್, ಗಾಂಧಿನಗರ ಹಾಲೇಶ್, ಅಂಜಿನಪ್ಪ, ಗಿರೀಶ್, ಬ
ಬಿಜೆಪಿ ಮುಖಂಡ, ಮೈಸೂರಿನ ರಾಜವಂಶಸ್ಥರಾದ ಯದುವೀರ್ ಒಡೆಯರ್ ಅವರು ನಾಳೆ ಶುಕ್ರವಾರ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರ ಪರವಾಗಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್. ರ
ಕುಂದುವಾಡ ಕೆರೆ ಅಭಿವೃದ್ಧಿಯಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ 16 ಕೋಟಿ ರೂ. ಲೂಟಿ ಮಾಡಿದ್ದಾರೆ ಎಂದು ಆರೋಪಿಸಿರುವುದು ಸತ್ಯಕ್ಕೆ ದೂರವಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾದ ಹೆಚ್.ಸಿ. ಜಯಮ್ಮ ಹೇಳಿದ್ದಾರೆ.
ಹರಿಹರ : ಮೇ 7 ರಂದು ನಡೆಯುವ ದಾವ ಣಗೆರೆ ಲೋಕಸಭಾ ಚುನಾವಣೆ ಅಂಗವಾಗಿ ಕಾಂಗ್ರೆಸ್ ಪಕ್ಷದ ಕುರುಬ ಸಮಾಜದ ಬೆಂಬಲಿತ ಸಭೆಯನ್ನು ನಾಳೆ ದಿನಾಂಕ 4ರ ಶನಿವಾರ ಮಧ್ಯಾಹ್ನ 12 ಗಂಟೆಗೆ ದಾವಣಗೆರ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಆಯೋಜಿಸ
ಹರಿಹರ : ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡಿ, ನಿಮ್ಮ ಮನೆ ಮಗನನ್ನು ಲೋಕಸಭೆಗೆ ಕಳುಹಿಸಿಕೊಡಿ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಮನವಿ ಮಾಡಿದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ 18, 7, 8 ಮತ್ತು 10ನೇ ವಾರ್ಡ್ಗಳಲ್ಲಿ ವ್ಯಾಪ್ತಿಯಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ|| ಪ್ರಭಾ ಮಲ್ಲಿಕಾ ರ್ಜುನ್ ಪರವಾಗಿ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಭರ