SENSEX
NIFTY
GOLD
USD/INR

Weather

32    C
... ...View News by News Source
ಬಿಜೆಪಿಗೆ ಮತ ಹಾಕಿ ಫೋಟೋ ಹರಿಬಿಟ್ಟ ಪಾಲಿಕೆ ಸದಸ್ಯನ ವಿರುದ್ಧ ಎಫ್ಐಆರ್

ಬಳ್ಳಾರಿ: ಮತದಾನದ ಗೌಪ್ಯತೆ ಕಾಪಾಡಿಕೊಳ್ಳದ ಬಳ್ಳಾರಿ ಮಹಾನಗರ ಪಾಲಿಕೆ ಸದಸ್ಯನ ವಿರುದ್ಧ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಬಳ್ಳಾರಿ ಮಹಾನಗರ ಪಾಲಿಕೆಯ ಹತ್ತನೇ ವಾರ್ಡ್ ಬಿಜೆಪಿ Read more... The post ಬಿಜೆಪಿ

7 May 2024 7:52 pm
ರಾತ್ರಿ ಮಲಗುವ ಮುನ್ನ ಈ ತಪ್ಪು ಮಾಡಬೇಡಿ; ಜೀವನದುದ್ದಕ್ಕೂ ಆಸ್ಪತ್ರೆಗೆ ಅಲೆಯಬೇಕಾಗಬಹುದು !

ಹೆಚ್ಚಿನವರು ರಾತ್ರಿ ಮಲಗುವ ಮುನ್ನ ಒಮ್ಮೆ ಬಾತ್ ರೂಮ್‌ಗೆ ಹೋಗಿ ಬರುತ್ತಾರೆ. ಆದ್ರೆ ಕೆಲವರು ಮಲಗುವ ಮುನ್ನ ಮೂತ್ರ ವಿಸರ್ಜಿಸುವ ಅಭ್ಯಾಸ ಮಾಡಿಕೊಂಡಿರುವುದಿಲ್ಲ. ಆದರೆ ಈ ಅಭ್ಯಾಸ ಆರೋಗ್ಯದ Read more... The post ರಾತ್ರಿ ಮಲಗುವ ಮುನ್ನ ಈ

7 May 2024 7:30 pm
ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: ಬೆಂಬಲ ವಾಪಸ್ ಪಡೆದ 3 ಪಕ್ಷೇತರ ಶಾಸಕರು: ಬಿಕ್ಕಟ್ಟಿನಲ್ಲಿ ಹರಿಯಾಣ ಬಿಜೆಪಿ ಸರ್ಕಾರ

ಚಂಡೀಗಢ: ಹರಿಯಾಣದಲ್ಲಿ ಬಿಜೆಪಿ ಸರ್ಕಾರಕ್ಕೆ ಬಿಕ್ಕಟ್ಟು ಉಂಟಾಗಿದೆ. ಬಿಜೆಪಿ ಸರ್ಕಾರವನ್ನು ಬೆಂಬಲಿಸುತ್ತಿದ್ದ ಮೂವರು ಸ್ವತಂತ್ರ ಶಾಸಕರು ಬೆಂಬಲ ಹಿಂಪಡೆದಿದ್ದಾರೆ. ಇದರಿಂದಾಗಿ ನಯಾಬ್ ಸಿಂಗ್ ಸೈನಿ ನೇತೃತ್ವದ ಸರ್ಕಾರಕ್

7 May 2024 7:18 pm
ಬೇಸಿಗೆ ರಜೆ ಕಳೆಯಲು ಜನಸಂದಣಿಯಿಲ್ಲದ ತಂಪಾದ ತಾಣಗಳು

ಬೇಸಿಗೆಯಲ್ಲೂ ತಂಪಾಗಿರುವ ಸ್ಥಳಗಳಿಗೆ ಪ್ರವಾಸ ಹೋಗಲು ಎಲ್ಲರೂ ಇಷ್ಟಪಡುತ್ತಾರೆ. ಹಾಗಾಗಿ ಹಿಮಾಚಲ, ಉತ್ತರಾಖಂಡದಂತಹ ತಂಪಾದ ಗಿರಿಧಾಮಗಳಲ್ಲಿ ಸಾಕಷ್ಟು ಜನಸಂದಣಿ ಇರುತ್ತದೆ. ಆದರೆ ಬೇಸಿಗೆ ರಜೆಯನ್ನು ಜನಸಂದಣಿಯಿಲ್ಲದ ಸ್ಥಳ

7 May 2024 6:55 pm
BREAKING NEWS: ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಮತದಾನದ ಸಮಯ ಮುಕ್ತಾಯ; ಸಂಜೆ 5 ಗಂಟೆಯವರೆಗೆ ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ? ಇಲ್ಲಿದೆ ಮಾಹಿತಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ನಡೆದ 2ನೇ ಹಂತದ ಮತದಾನ ಅವಧಿ ಮುಕ್ತಾಯವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ 2ನೇ ಹಂತದಲ್ಲಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 Read more... The post BREAKING NEWS: ಲೋಕಸಭಾ ಚುನಾವಣೆ: ರಾಜ

7 May 2024 6:06 pm
ಶಾಸಕ ವಿನಯ್ ಕುಲಕರ್ಣಿಗೆ ಮತದಾನಕ್ಕೆ ಕೋರ್ಟ್ ಅನುಮತಿ

ಧಾರವಾಡ: ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿಗೆ ಧಾರವಾಡಕ್ಕೆ ಆಗಮಿಸಿ ಮತದಾನ ಮಾಡಲು ಕೋರ್ಟ್ ಅನುಮತಿ ನೀಡಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ Read more... The post ಶಾಸಕ ವಿನಯ್ ಕುಲ

7 May 2024 5:52 pm
BIG NEWS: ಪತ್ನಿ ಮತವನ್ನೂ ತಾವೇ ಹಾಕಿದ ಸಂಸದ ಜಿ.ಎಂ. ಸಿದ್ದೇಶ್ವರ್

ದಾವಣಗೆರೆ: ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ್ ಮತದಾನದ ಮಾರ್ಗಸೂಚಿಯನ್ನು ಉಲ್ಲಂಘಿಸಿ ಪತ್ನಿಯ ಮತವನ್ನೂ ತಾವೇ ಹಾಕಿದ ಘಟನೆ ನಡೆದಿದೆ. ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆಗಿರುವ, ಪತ್ನಿ ಗಾಯತ್ರಿ Read more... The post BIG NEWS:

7 May 2024 5:01 pm
ಊಟಕ್ಕಾಗಿ ಮತಗಟ್ಟೆಯ ಬಾಗಿಲು ಬಂದ್ ಮಾಡಿ ಮತದಾನ ನಿಲ್ಲಿಸಿದ ಸಿಬ್ಬಂದಿ; ಸಾರ್ವಜನಿಕರ ಆಕ್ರೋಶ

ಧಾರವಾಡ: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಬಿರುಸಿನಿಂದ ಸಾಗಿದ್ದು, ಈ ಮಧ್ಯೆ ಊಟಕ್ಕಾಗಿ ಮತದಾನ ಪ್ರಕ್ರಿಯೆಯನ್ನು ನಿಲ್ಲಿಸಿ, ಮತಗಟ್ಟೆ ಬಾಗಿಲು ಬಂದ್ ಮಾಡಿರುವ ಘಟನೆ ಧಾರವಾಡದಲ್ಲಿ Read more... The post ಊಟಕ್ಕಾಗಿ ಮ

7 May 2024 4:28 pm
ಪದೇ ಪದೇ ಬಾಯಿ-ಗಂಟಲು ಒಣಗುತ್ತಿದ್ದರೆ ಲಘುವಾಗಿ ತೆಗೆದುಕೊಳ್ಳಬೇಡಿ, ಇದು ಅಪಾಯಕಾರಿ ಕಾಯಿಲೆಯ ಲಕ್ಷಣ !

ಬಿರು ಬೇಸಿಗೆಯಿಂದ ಜನರು ತತ್ತರಿಸಿದ್ದಾರೆ. ಸೆಖೆಯಲ್ಲಿ ಬಾಯಾರಿಕೆ ಸಹಜ. ಪದೇ ಪದೇ ನೀರು ಕುಡಿದರೂ ಬಾಯಿ ಒಣಗುತ್ತದೆ. ಆದರೆ ಈ ರೀತಿ ಬಾಯಿ-ಗಂಟಲು ಒಣಗುವಿಕೆ ಸಹಜವಲ್ಲ. ಏಕೆಂದರೆ ಇದು Read more... The post ಪದೇ ಪದೇ ಬಾಯಿ-ಗಂಟಲು ಒಣಗುತ್ತಿದ

7 May 2024 4:08 pm
BIG NEWS: ಪೆನ್ ಡ್ರೈವ್ ಬಿಡುಗಡೆ ಹಿಂದೆ ‘ತ್ರಿಬಲ್ S’ ಕೈವಾಡವಿದೆ; ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದೇ ವಿಚಾರವಾಗಿ ಮಾತನಾಡಿರುವ ವಿಪಕ್ಷ ನಾಯಕ ಆರ್.ಅಶೋಕ್ ಪೆನ್ ಡ್ರೈವ್ ಬಿಡುಗಡೆ ಹಿಂದೆ ತ್ರಿಬಲ್ Read more... The post BIG NEWS: ಪೆನ್ ಡ್ರೈವ್ ಬ

7 May 2024 4:05 pm
ದಿನದ 24 ಗಂಟೆಯನ್ನು ಈ ರೀತಿ ಕಳೆಯಿರಿ, ಹೃದ್ರೋಗ-ಸಕ್ಕರೆ ಕಾಯಿಲೆ ಹತ್ತಿರಕ್ಕೂ ಬರುವುದಿಲ್ಲ…!

24 ಗಂಟೆಗಳ ನಮ್ಮ ದೈನಂದಿನ ದಿನಚರಿ ಹೇಗಿರಬೇಕು? ನಿತ್ಯದ ದಿನಚರಿ ಮತ್ತು ಹೃದಯ ಕಾಯಿಲೆ, ಮಧುಮೇಹದ ನಡುವಿನ ಸಂಬಂಧವೇನು ಎಂಬುದರ ಕುರಿತು ನಡೆಸಿದ ಹೊಸ ಸಂಶೋಧನೆಯು ಆಘಾತಕಾರಿ ಫಲಿತಾಂಶಗಳನ್ನು Read more... The post ದಿನದ 24 ಗಂಟೆಯನ್ನು ಈ ರೀತ

7 May 2024 4:03 pm
ಶ್ರೀಲಂಕಾ –ಭೂತಾನ್ ಮಾತ್ರವಲ್ಲ ಕಡಿಮೆ ಬಜೆಟ್‌ನಲ್ಲಿ ಮಾಡಬಹುದು ಈ 5 ದೇಶಗಳ ಪ್ರವಾಸ

ಒಮ್ಮೆಯಾದರೂ ವಿದೇಶಕ್ಕೆ ಹೋಗಬೇಕು ಅನ್ನೋದು ಬಹುತೇಕ ಎಲ್ಲರ ಆಸೆ. ಆದರೆ ಹಣಕಾಸಿನ ಸಮಸ್ಯೆಯಿಂದಾಗಿ ಅದೆಷ್ಟೋ ಮಂದಿಯ ಈ ಬಯಕೆ ಈಡೇರುವುದಿಲ್ಲ. ಈ ರೀತಿಯ ಬಜೆಟ್‌ ಸಮಸ್ಯೆ ಇದ್ದಲ್ಲಿ ಈ Read more... The post ಶ್ರೀಲಂಕಾ – ಭೂತಾನ್ ಮಾತ್ರವಲ್

7 May 2024 3:59 pm
BYR ಬೆಂಬಲಿಸಿದ್ದಾರೆಂದು ಸೋಷಿಯಲ್‌ ಮೀಡಿಯಾದಲ್ಲಿ ಸುಳ್ಳು ಸುದ್ದಿ; ಕೆ.ಎಸ್.‌ ಈಶ್ವರಪ್ಪರಿಂದ ದೂರು

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾದ ನನ್ನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ವದಂತಿಯನ್ನು ಹಬ್ಬಿಸಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಾಜಿ ಉಪ ಮುಖ್ಯಮಂತ್ರಿ Read more... The post BYR ಬ

7 May 2024 3:54 pm
ನಾಳೆ ಬಿಡುಗಡೆಯಾಗಲಿದೆ ‘ಕಂಡೋರ್ ಮನೆ ಕಥೆ’ಚಿತ್ರದ ‘ಸೋಂಬೇರಿ’ಹಾಡು

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದ ಸೂರಜ್ ಬಳಿಕ ಸಾಕಷ್ಟು ಸಿನಿಮಾಗಳಲ್ಲಿ ಹಾಸ್ಯ ಕಲಾವಿದನಾಗಿ ಕಾಣಿಸಿಕೊಂಡರು. ಸೂರಜ್ ಇದೀಗ ಪ್ರಮುಖ Read more... The

7 May 2024 3:50 pm
ಲೋಕಸಭಾ ಚುನಾವಣೆ: ವಿದೇಶದಿಂದ ಆಗಮಿಸಿ ಮೊದಲ ಬಾರಿ ಹಕ್ಕು ಚಲಾಯಿಸಿದ ವಿದ್ಯಾರ್ಥಿನಿ; ಮತದಾನಕ್ಕೆಂದೇ ಅಬುದಾಬಿಯಿಂದ ಬೆಳಗಾವಿಗೆ ಬಂದ ಯುವಕ

ಹುಬ್ಬಳ್ಳಿ/ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 2ನೇ ಹಂತದ ಮತದಾನ ನಡೆಯುತ್ತಿದ್ದು, ಮತದಾರರು ಉತ್ಸಾಹದಲ್ಲಿ ಮತಗಟ್ಟಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಒಂದು ವೋಟು ಚಲಾವಣೆಗಾಗಿ ವಿದ

7 May 2024 3:17 pm
ಸ್ಟೈಲಿಸ್ಟ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ‘ಆರ್ಯ’ತೆರೆ ಮೇಲೆ ಬಂದು ಇಂದಿಗೆ 20 ವರ್ಷ

ಸುಕುಮಾರ್ ನಿರ್ದೇಶನದ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಸೂಪರ್ ಡೂಪರ್ ಹಿಟ್ ಚಿತ್ರ ‘ಆರ್ಯ’ ತೆರೆ ಮೇಲೆ ಬಂದು ಇಂದಿಗೆ 20 ವರ್ಷಗಳಾಗಿವೆ. 2004 ಮೇ ಏಳರಂದು ತೆರೆಕಂಡಿದ್ದ Read more... The post ಸ್ಟೈಲಿಸ್ಟ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ‘

7 May 2024 2:40 pm
11 ಮಂಗಳವಾರಗಳ ಕಾಲ ಮಂಗಗಳಿಗೆ ತಿನ್ನಿಸಿ ಈ ಪದಾರ್ಥ; ಇಷ್ಟಾರ್ಥ ಈಡೇರುವುದಲ್ಲದೆ ಅದೃಷ್ಟವೂ ಒಲಿಯುತ್ತದೆ…!

ಹಿಂದೂ ಧರ್ಮದಲ್ಲಿ ವಾರದ ಎಲ್ಲಾ ಏಳು ದಿನಗಳು ದೇವಾನುದೇವತೆಗಳಿಗೆ ಮೀಸಲಾಗಿವೆ. ಮಂಗಳವಾರ ಸಂಕಷ್ಟ ಮೋಚನ ಹನುಮಂತನ ದಿನ. ಈ ದಿನದಂದು ಬಜರಂಗಬಲಿಯು ಭಕ್ತರನ್ನು ಆಶೀರ್ವದಿಸುತ್ತಾನೆ ಎಂಬ ನಂಬಿಕೆಯಿದೆ. ಭಕ್ತರ Read more... The post 11 ಮಂಗಳವ

7 May 2024 2:34 pm
ಇಲ್ಲಿದೆ ಸದಾ ಯಂಗ್ ಆಗಿ ಕಾಣುವ ಸೀಕ್ರೆಟ್….!

ವಯಸ್ಸು ನಲ್ವತ್ತರ ಗಡಿ ದಾಟುತ್ತಿದ್ದಂತೆ ಮುಖದಲ್ಲಿ ವಯಸ್ಸಾದ ಲಕ್ಷಣಗಳು ಗೋಚರಿಸಲು ಆರಂಭಿಸುತ್ತವೆ. ಹೀಗಾಗದಂತೆ ಮಾಡಲು ಅಂದರೆ ನೀವು ಸದಾ ಕಾಲ ಯಂಗ್ ಹಾಗೂ ಎನರ್ಜೆಟಿಕ್ ಆಗಿ ಕಾಣಿಸಬೇಕೆಂದಿದ್ದರೆ ಹೀಗೆ Read more... The post ಇಲ್ಲಿದೆ

7 May 2024 2:30 pm
BIG NEWS: ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಈವರೆಗೆ ಯಾವ ಕ್ಷೇತ್ರಗಳಲ್ಲಿ ಎಷ್ಟು ಮತದಾನ? ಇಲ್ಲಿದೆ ಮಾಹಿತಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ 2ನೇ ಹಂತದ ಮತದಾನ ನಡೆಯುತ್ತಿದ್ದು, ಮತದಾರರು ಉತ್ಸಾಹದಲ್ಲಿ ಮತಗಟ್ಟಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮಧ್ಯಾಹ್ನ

7 May 2024 2:15 pm
BIG NEWS: ತೀವ್ರಗೊಂಡ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ; ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಿಡುಗಡೆ ಪ್ರಕರಣ, ಹೆಚ್.ಡಿ.ರೇವಣ್ಣ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಕಾರ್ಯಕರ್ತರು ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಪ್ರಜ್ವಲ್ ರೇವಣ್ಣ ವ

7 May 2024 1:57 pm
BIG NEWS: ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಎಸ್ಐಟಿಯಿಂದ ಬಂಧಿಸಲ್ಪಟ್ಟಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ. ಎಸ್ಐಟಿ ಕಸ್ಟಡಿಯಲ್ಲಿರುವ ಹೆಚ್.ಡಿ.ರೇವಣ್ಣ, ಜಾಮೀನು ಕೋರಿ ಬೆಂಗ

7 May 2024 1:33 pm
BIG NEWS: ಪತಿ ಸಾವಿನ ನೋವಿನಲ್ಲಿಯೂ ಮತದಾನ ಮಾಡಿ ಕರ್ತವ್ಯ ಮೆರೆದ ಮಹಿಳೆ

ಶಿವಮೊಗ್ಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 2ನೇ ಹಂತದ ಮತದಾನ ಬಿರುಸಿನಿಂದ ಸಾಗಿದೆ. ಮತದಾರರು ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಈ ನಡುವೆ ಮಹಿಳೆಯೊಬ್ಬರು ತನ್ನ ಪತಿ Read more... The post BIG NEWS:

7 May 2024 1:09 pm
BIG NEWS: ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಈವರೆಗಿನ ಶೇಕಡಾವಾರು ಮತದಾನ; ಇಲ್ಲಿದೆ ಮಾಹಿತಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ 2ನೇ ಹಂತದ ಮತದಾನ ನಡೆಯುತ್ತಿದ್ದು, ಮತದಾರರು ಉತ್ಸಾಹದಲ್ಲಿ ಮತಗಟ್ಟಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ರಾಜ್ಯದ 14 ಕ್ಷೇತ್ರಗಳಲ್ಲಿ ಬೆಳಿಗ್ಗೆ

7 May 2024 12:06 pm
Video |ಮದುವೆ ಸಮಾರಂಭದಲ್ಲಿ ಕುಸಿದು ಬಿದ್ದ ವೇದಿಕೆ; ಆಶ್ಚರ್ಯಕರ ರೀತಿಯಲ್ಲಿ ವರನನ್ನು ರಕ್ಷಿಸಿದ ವಧು…!

ಬಿಹಾರದ ಮುಜಾಫರ್ ಪುರದಲ್ಲಿ ನಡೆದ ಮದುವೆ ಸಮಾರಂಭವೊದರಲ್ಲಿ ಅನಿರೀಕ್ಷಿತವಾಗಿ ವೇದಿಕೆ ಕುಸಿದುಬಿದ್ದಿದ್ದು ಈ ವೇಳೆ ವಧು ತನ್ನ ವರ ಕೆಳಗೆ ಬೀಳದಂತೆ ರಕ್ಷಿಸಿದ್ದಾಳೆ. ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ Read more... The post Video | ಮದುವೆ

7 May 2024 11:48 am
ಐಪಿಎಲ್ 2024; ಇಂದು ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿ

ಇಂದು ದೆಹಲಿಯ ಅರುಣ್ ಜಟ್ಲಿ ಕ್ರೀಡಾಂಗಣದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಕ್ಯಾಪಿಟಲ್ಸ್ ನ Read more... The p

7 May 2024 11:45 am
BIG NEWS: ಶೀಘ್ರದಲ್ಲಿಯೇ ಮತ್ತೊಂದು ಸಿಡಿ ಫ್ಯಾಕ್ಟರಿ ಓಪನ್ ಆಗಲಿದೆ; SIT ಡಿ.ಕೆ.ಶಿವಕುಮಾರ್ ಕೈಗೊಂಬೆಯಾಗಿದೆ; ಬಿಜೆಪಿ ಶಾಸಕ ಯತ್ನಾಳ್ ವಾಗ್ದಾಳಿ

ವಿಜಯಪುರ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ನಾನು ಈ ಹಿಂದೆಯೇ ಭವಿಷ್ಯ ಹೇಳಿದ್ದೆ. Read more... The post BIG NEWS: ಶೀಘ್ರದಲ್ಲಿಯೇ ಮ

7 May 2024 11:44 am
ರೆಕಾರ್ಡಿಂಗ್ ವೇಳೆ ಜಲಪಾತಕ್ಕೆ ಬಿದ್ದು ಕಂಟೆಂಟ್ ಕ್ರಿಯೇಟರ್ ಸಾವು; ಬೆಚ್ಚಿಬೀಳಿಸುವಂತಿದೆ ಫೋಟೋ

ಮುಂಬೈನ ಖ್ಯಾತ ಕಂಟೆಂಟ್ ಕ್ರಿಯೇಟರ್ ಮತ್ತು ಚಾರಣಿಗ 24 ವರ್ಷದ ಮಜ್ ಶೇಖ್ ಪಾಲ್ಘರ್‌ನಲ್ಲಿ ಜಲಪಾತಕ್ಕೆ ಧುಮುಕಿ ಸಾವನ್ನಪ್ಪಿದ್ದಾರೆ. ಮಜ್ ಶೇಖ್ ತನ್ನ ಸ್ನೇಹಿತರಾದ ಸೈಫ್ ಮತ್ತು ಜೊಹೈಬ್ Read more... The post ರೆಕಾರ್ಡಿಂಗ್ ವೇಳೆ ಜಲಪಾತ

7 May 2024 11:42 am
ಲೈಂಗಿಕ ದೌರ್ಜನ್ಯದ ಮಾಸ್ಟರ್ ಮೈಂಡ್ ಜೊತೆ ನಟಿ ಖುಷ್ಬೂ ಪೋಸ್; ಟೀಕೆಗೆ ಗುರಿಯಾಯ್ತು ‘ಆ ಫೋಟೋ’

ನಟಿಯನ್ನು ಅಪಹರಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದ ಮಾಸ್ಟರ್ ಮೈಂಡ್ ಆಗಿರುವ ಆರೋಪ ಹೊತ್ತಿರುವ ಮಲಯಾಳಂ ನಟ ದಿಲೀಪ್ ಅವರೊಂದಿಗೆ ಫೋಟೋಗೆ ಪೋಸ್ ನೀಡಿರುವ ರಾಷ್ಟ್ರೀಯ Read more... The post ಲೈಂಗಿಕ ದೌರ್ಜನ್ಯದ ಮಾಸ್ಟರ

7 May 2024 11:35 am
ಡ್ರೆಸ್ಸಿಂಗ್ ರೂಂನಲ್ಲಿ ಕಣ್ಣೀರಿಟ್ಟ ರೋಹಿತ್ ಶರ್ಮಾ; ವಿಡಿಯೋ ವೈರಲ್

ಸೋಮವಾರ ನಡೆದ ಐಪಿಎಲ್ ಟಿ 20 ಕ್ರಿಕೆಟ್ ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಒಂದಂಕಿ ರನ್ ಗೆ ಔಟಾದ ಬ್ಯಾಟರ್ ರೋಹಿತ್ ಶರ್ಮಾ ಬೇಸರದಿಂದ ಕಣ್ಣೀರು Read more... The post ಡ್ರೆಸ್ಸಿಂಗ್ ರೂಂನಲ್ಲಿ ಕಣ್ಣೀರಿಟ್ಟ ರೋಹಿತ್ ಶರ್ಮಾ;

7 May 2024 11:30 am
‘ಭರ್ಜರಿ ಗಂಡು’ಚಿತ್ರದ ವಿಡಿಯೋ ಸಾಂಗ್ ರಿಲೀಸ್

ಪ್ರಸಿದ್ಧ್ ನಿರ್ದೇಶನದ ಕಿರಣ್ ರಾಜ್ ಅಭಿನಯದ ‘ಭರ್ಜರಿ ಗಂಡು’ ಚಿತ್ರದ ”ಕಾದು ಕೂತ ಚಂದಿರ” ಎಂಬ ಸುಂದರ ಸಾಲುಗಳುಳ್ಳ ವಿಡಿಯೋ ಹಾಡೊಂದನ್ನು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ Read more... The post ‘ಭರ್ಜರಿ ಗಂಡು’ ಚಿತ್ರದ ವಿಡಿಯ

7 May 2024 11:28 am
BIG NEWS: ಮುಂದೆ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಸಿಡಿಯೂ ಬರಬಹುದು; ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಬೆಳಗಾವಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಇಂದು ಒಬ್ಬರ ಸಿಡಿ ಹೊರಬಂದಿದೆ. ಮುಂದೆ ಸಿದ್ದರಾಮಯ್ಯ ಸಿಡಿಯೂ ಹೊರಬರಬಹುದು ಎಂದು Read more... The post B

7 May 2024 11:04 am
BIG NEWS: ಲೋಕಸಭಾ ಚುನಾವಣೆ: ಕೊಪ್ಪಳದಲ್ಲಿ ಮತದಾನ ಬಹಿಷ್ಕಾರ

ಕೊಪ್ಪಳ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದು 2ನೇ ಹಂತದ ಮತದಾನ ನಡೆಯುತ್ತಿದೆ. ಈ ನಡುವೆ ಕೊಪ್ಪಳದ ಕುಷ್ಟಗಿಯ ಕೆಲ ಗ್ರಾಮಗಳಲ್ಲಿ ಮತದಾನ ಬಹಿಷ್ಕರಿಸಲಾಗಿದೆ. ಕುಷ್ಟಗಿ ತಾಲೂಕಿನ ತಾವರಗೇರಾ Read more... The post BIG NEWS: ಲೋ

7 May 2024 10:34 am
ಲೋಕಸಭಾ ಚುನಾವಣೆ: ರಾಜ್ಯದಲ್ಲಿ 9ಗಂಟೆವರೆಗಿನ ಆಯಾ ಕ್ಷೇತ್ರಗಳ ಶೇಕಡಾವಾರು ಮತದಾನ; ಇಲ್ಲಿದೆ ಮಾಹಿತಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ 2ನೇ ಹಂತದ ಮತದಾನ ನಡೆಯುತ್ತಿದ್ದು, ಮತದಾರರು ಉತ್ಸಾಹದಲ್ಲಿ ಮತಗಟ್ಟಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ರಾಜ್ಯದ 14 ಕ್ಷೇತ್ರಗಳಲ್ಲಿ ಬೆಳಿಗ್ಗೆ

7 May 2024 9:59 am
BIG NEWS: ಪೆನ್ ಡ್ರೈವ್ ಪ್ರಕರಣದಲ್ಲಿ ಡಿ.ಕೆ.ಪಾತ್ರ ಆರೋಪ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಬೆಂಗಳೂರಿನ ವಿವಿಧೆಡೆ ಪೋಸ್ಟರ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಕೈವಾಡಿವೆ ಎಂದು ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ ಗಂಭೀರ ಆರೋಪ ಮಾಡಿದ್ದಾರೆ. ಪೆನ್ ಡ್ರೈವ್ ಪ್ರಕರಣದಲ್ಲಿ Read more... The p

7 May 2024 9:31 am
BREAKING NEWS: ಲೋಕಸಭಾ ಚುನಾವಣೆ: ಅಹಮದಾಬಾದ್ ನಲ್ಲಿ ಮತದಾನ ಮಾಡಿದ ಪ್ರಧಾನಿ ಮೋದಿ

ಅಹಮದಾಬಾದ್: ಲೋಕಸಭಾ ಚುನಾವಣೆ ಹಿನ್ನೆಯಲ್ಲಿ ಇಂದು ದೇಶದಲ್ಲಿ 3ನೇ ಹಂತದ ಮತದಾನ ನಡೆಯುತ್ತಿದ್ದು, ಬೆಳಿಗ್ಗೆಯಿಂದಲೇ ಮತದಾರರು ಮತಗಟ್ಟೆಗಳಿಗೆ ಆಗಮಿಸಿ ಉತ್ಸಾಹದಲ್ಲಿ ಮತದಾನ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಗು

7 May 2024 9:14 am
ಜೀವನದಲ್ಲಿ ಸುಖ –ಸಂತಸ ತರುತ್ತೆ ಈ ಐದು ತಾಳೆಗರಿ ಮಂತ್ರ

ಅಕ್ಷಯ ತೃತೀಯ ದಿನದಂದು ಈ ಐದು ಮಂತ್ರಗಳನ್ನು ಪಠಿಸುವವರಿಗೆ ತಮ್ಮ ಮನೆಗಳಲ್ಲಿ ಪ್ರತಿದಿನ ಹಣದ ಮಳೆಗರೆಯುವ ಯೋಗವು ಖಂಡಿತವಾಗಿ ವರವಾಗುತ್ತದೆ. ಅಕ್ಷಯ ಎಂದರೆ ಪ್ರಸರಣ. ಇದನ್ನೇ ಆಧಾರವಾಗಿಟ್ಟುಕೊಂಡು ಅಕ್ಷಯ Read more... The post ಜೀವನದಲ

7 May 2024 8:49 am
‘ಡಿಯರ್ ಸಚಿನ್’ಎಂದು ತೆಂಡೂಲ್ಕರ್ ಮನೆಯಿಂದ ಕೇಳಿಬರುತ್ತಿದ್ದ ಸದ್ದಿನ ಬಗ್ಗೆ ನೆರೆಮನೆಯವರ ದೂರು

ಕಟ್ಟಡ ನಿರ್ಮಾಣ ಅಥವಾ ಕಾಮಗಾರಿ ವೇಳೆ ಭಾರೀ ಯಂತ್ರಗಳು ಮತ್ತು ಬುಲ್ಡೋಜರ್ ಗಳ ಶಬ್ಧ ಕಿರಿಕಿರಿ ಉಂಟುಮಾಡುವುದು ಸಾಮಾನ್ಯ. ಇಂತಹ ಕಿರಿಕಿರಿಯನ್ನು ಅನುಭವಿಸ್ತಿದ್ದ ವ್ಯಕ್ತಿಯೊಬ್ಬರು ಕ್ರಿಕೆಟ್ ದಂತಕಥೆ ಸಚಿನ್ Read more... The post ‘ಡಿ

7 May 2024 8:46 am
BIG NEWS: ಪೂಂಚ್ ದಾಳಿಕೋರರ ರೇಖಾಚಿತ್ರ ಬಿಡುಗಡೆ; ಭಯೋತ್ಪಾದಕರ ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ

ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪಡೆಗಳು ಇತ್ತೀಚೆಗೆ ಪೂಂಚ್‌ನಲ್ಲಿ ಭಾರತೀಯ ವಾಯುಪಡೆಯ (ಐಎಎಫ್) ವಾಹನದ ಮೇಲೆ ದಾಳಿ ಮಾಡಿದ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದೆ. ಅವರ Read more... The post BIG NEWS: ಪೂಂಚ

7 May 2024 8:44 am
Video |ಮೋದಿ ನೃತ್ಯದ ವೈರಲ್ ವಿಡಿಯೋ ಮೆಮೆ; ಶೇರ್ ಮಾಡಿ ಕ್ರಿಯೇಟಿವಿಟಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ

ಸಾಮಾಜಿಕ ಜಾಲತಾಣಗಳಲ್ಲಿ ಮಾರ್ಪಡಿಸಲಾದ ಹಲವು ವಿಡಿಯೋ ಹಾಗೂ ಫೋಟೋಗಳು ಹರಿದಾಡುತ್ತಲೇ ಇರುತ್ತವೆ. ಅದರಲ್ಲೂ ಲೋಕಸಭಾ ಚುನಾವಣೆ ನಡೆಯುತ್ತಿರುವ ಈ ಸಂದರ್ಭದಲ್ಲಿ ರಾಜಕಾರಣಿಗಳ ವಿಡಿಯೋ ಹಾಗೂ ಫೋಟೋಗಳು ಹೆಚ್ಚು ವೈರಲ್ Read more... The po

7 May 2024 8:29 am
ಇನ್ನೋವಾ ಕ್ರಿಸ್ಟಾ GX+ ಈಗ ಹೊಸ ಸ್ಟ್ಯಾಂಡರ್ಡ್ ಗ್ರೇಡ್ ರೂಪದಲ್ಲಿ ಪರಿಚಯ

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಇನ್ನೋವಾ ಕ್ರಿಸ್ಟಾ ಸರಣಿಯಲ್ಲಿ ನೂತನ ಗ್ರೇಡ್ GX+ ಅನ್ನು ಪರಿಚಯಿಸಿದೆ. ಕಂಪನಿಯ ಗ್ರಾಹಕ ಕೇಂದ್ರಿತ ಗಮನದಿಂದ ಪ್ರೇರಿತವಾದ ನೂತನ ಶ್ರೇಣಿಯು ಸುಧಾರಿತ ವೈಶಿಷ್ಟ್ಯಗಳನ್ನು Read more... The post ಇ

7 May 2024 8:26 am
ಮದುವೆಯಾದ 10 ದಿನದವರೆಗೂ ಮೊದಲ ರಾತ್ರಿಗೆ ಒಪ್ಪದ ಪತ್ನಿ; ಸತ್ಯ ತಿಳಿದ ಪತಿಗೆ ಶಾಕ್….!

ಪ್ರೇಮಸೌಧಕ್ಕೆ ಸಾಕ್ಷಿಯಾಗಿರುವ ಆಗ್ರಾದಲ್ಲೊಂದು ವಿಲಕ್ಷಣ ಪ್ರೇಮ ಘಟನೆ ನಡೆದಿದೆ. ನವವಧು ಮದುವೆಯಾದ 10 ದಿನದವರೆಗೂ ತನ್ನ ಗಂಡನೊಂದಿಗೆ ಮೊದಲ ರಾತ್ರಿ ಕಳೆಯಲು ನಿರಾಕರಿಸಿ ದೂರವಿದ್ದಳು. ದಿನದಿಂದ ದಿನಕ್ಕೆ ವರನಿಂದ Read more... The po

7 May 2024 8:20 am
ಹೆಚ್ಚುತ್ತಿರುವ ತಾಪಮಾನ: ತೋಟಗಾರಿಕಾ ಬೆಳೆ ರಕ್ಷಿಸಲು ಇಲ್ಲಿದೆ ಟಿಪ್ಸ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯು ನಾಲ್ಕು ತಾಲ್ಲೂಕುಗಳನ್ನು ಒಳಗೊಂಡು ಪೂರ್ವ ಒಣವಲಯಕ್ಕೆ ಸೇರಿರುತ್ತದೆ. ಪ್ರಮುಖವಾಗಿ ಜಿಲ್ಲೆಯಲ್ಲಿ ತೋಟಗಾರಿಕಾ ಬೆಳೆಗಳಲ್ಲಿ ಹಣ್ಣಿನ ಬೆಳೆಗಳಾದ ಮಾವು, ದ್ರಾಕ್ಷಿ, ಸೀಬೆ, ಬಾಳೆ ಮತ್ತು ದಾ

7 May 2024 8:17 am
ವಾಹನ ಮಾಲೀಕರಿಗೆ ಮತ್ತೊಂದು ಶಾಕ್:‌ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರವಿಲ್ಲದಿದ್ದರೆ ಪೆಟ್ರೋಲ್‌ ಬಂಕ್‌ ನಲ್ಲೇ ಬೀಳುತ್ತೆ ದಂಡ

ಸಂಚಾರಿ ನಿಯಮ ಉಲ್ಲಂಘಿಸುವವರು ಇನ್ಮುಂದೆ ಎಚ್ಚರವಾಗಿರಬೇಕು. ಇಲ್ಲದಿದ್ದರೆ 10 ಸಾವಿರ ರೂ. ದಂಡ ಗ್ಯಾರಂಟಿ. ಟ್ರಾಫಿಕ್ ಕಾನೂನುಗಳು ಮತ್ತು ನಿಬಂಧನೆಗಳ ಜಾಗತಿಕ ಜಾರಿಯು ವಾಹನ ಸವಾರರಿಗೆ ತೀವ್ರವಾದ ದಂಡವನ್ನು Read more... The post ವಾಹನ ಮ

7 May 2024 8:12 am
ರೋಗ ನಿರೋಧಕ ಶಕ್ತಿ ಹೆಚ್ಚಾಗಲು ಇವುಗಳನ್ನು ತಪ್ಪದೇ ಸೇವಿಸಿ

ದೇಹಕ್ಕೆ ಕೆಂಪು ರಕ್ತ ಕಣಗಳು ಎಷ್ಟು ಮುಖ್ಯನೋ ಅಷ್ಟೇ ಮುಖ್ಯ ಬಿಳಿ ರಕ್ತ ಕಣಗಳು ಕೂಡ. ಇವು ನಮ್ಮನ್ನು ರೋಗಗಳ ವಿರುದ್ಧ ಹೋರಾಡಿ ಕಾಪಾಡುತ್ತದೆ. ಹಾಗಾಗಿ ಈ ಬಿಳಿರಕ್ತಕಣಗಳನ್ನು Read more... The post ರೋಗ ನಿರೋಧಕ ಶಕ್ತಿ ಹೆಚ್ಚಾಗಲು ಇವುಗಳ

7 May 2024 6:50 am
ನೇಪಾಳದಲ್ಲಿವೆ ಹಲವು ಹಿಂದೂ ದೇವಾಲಯಗಳು

ಭಾರತದ ನೆರೆ ರಾಷ್ಟ್ರ ನೇಪಾಳದೊಂದಿಗೆ ಯುಗಯುಗಗಳಿಂದ ಸಂಬಂಧವಿದೆ ಎಂಬುದನ್ನು ತೋರಿಸುವ ಹಲವು ಸಾಕ್ಷಿಗಳಿವೆ. ಪೌರಾಣಿಕ ಗ್ರಂಥಗಳಲ್ಲಿ ಮಾತ್ರವಲ್ಲ ದೇವಾಲಯಗಳು ಕೂಡಾ ಹಿಂದುತ್ವವನ್ನೇ ಸಾರುತ್ತವೆ. ವಾಲ್ಮೀಕಿ ಪುರಾಣದಲ್ಲಿ

7 May 2024 6:50 am
ಕಾಗದ ಉಳಿಸಲು ಇಲ್ಲಿದೆ ಸುಲಭ ಉಪಾಯ

ಪರಿಸರ ಉಳಿಸೋದು ನಮ್ಮೆಲ್ಲರ ಹೊಣೆ. ಒಂದು ಕಾಗದ ಹಾಳು ಮಾಡಿದರೂ ನಾವು ಪರಿಸರ ನಾಶ ಮಾಡಿದ ಹಾಗೆ. ಹಾಗಾಗಿ ಅನಾವಶ್ಯಕವಾಗಿ ಹಾಳಾಗುವ ಪೇಪರ್ ಬಗ್ಗೆ ಗಮನ ಇರಲಿ. ಈಗ Read more... The post ಕಾಗದ ಉಳಿಸಲು ಇಲ್ಲಿದೆ ಸುಲಭ ಉಪಾಯ first appeared on Kannada Dunia | K

7 May 2024 6:40 am
ದೇಶದ 93 ಕ್ಷೇತ್ರಗಳಲ್ಲಿ ಇಂದು 3ನೇ ಹಂತದ ಮತದಾನ: ಪ್ರಧಾನಿ ಮೋದಿಯಿಂದ ಮತ ಚಲಾವಣೆ

ನವದೆಹಲಿ: ಮೇ 7ರಂದು ಮಂಗಳವಾರ ದೇಶದಲ್ಲಿ ಮೂರನೇ ಹಂತದ ಲೋಕಸಭೆ ಚುನಾವಣೆಗೆ ಮತದಾನ ನಡೆಯಲಿದೆ. 12 ರಾಜ್ಯಗಳ 93 ಲೋಕಸಭಾ ಕ್ಷೇತ್ರಗಳಲ್ಲಿ ಮತ ದಾನ ನಡೆಯಲಿದ್ದು, 17 ಕೋಟಿ Read more... The post ದೇಶದ 93 ಕ್ಷೇತ್ರಗಳಲ್ಲಿ ಇಂದು 3ನೇ ಹಂತದ ಮತದಾನ: ಪ್ರ

7 May 2024 5:54 am
ಇಲ್ಲಿದೆ ಡ್ರೈ ಪನೀರ್ ಮಂಚೂರಿ ರೆಸಿಪಿ

ಪಾರ್ಟಿಗೆ ಇದು ಹೇಳಿಮಾಡಿಸಿದಂತಹ ತಿನಿಸು. ಪನೀರ್ ಮಂಚೂರಿಯನ್ನು ಸ್ಟಾರ್ಟರ್ ಆಗಿ ಎಲ್ರೂ ಲೈಕ್ ಮಾಡ್ತಾರೆ. ಇಲ್ಲಾ ಅಂದ್ರೆ ಫ್ರೈಡ್ ರೈಸ್ ಮತ್ತು ನೂಡಲ್ಸ್ ಜೊತೆಗೆ ಸೈಡ್ಸ್ ಆಗಿಯೂ ಇದನ್ನು Read more... The post ಇಲ್ಲಿದೆ ಡ್ರೈ ಪನೀರ್ ಮಂ

7 May 2024 5:50 am
ಪತಿಯನ್ನು ಕಟ್ಟಿಹಾಕಿ ಸಿಗರೇಟ್ ನಿಂದ ಸುಟ್ಟು ಚಿತ್ರಹಿಂಸೆ ನೀಡಿದ ಪತ್ನಿ ಅರೆಸ್ಟ್

ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಮಹಿಳೆಯೊಬ್ಬರು ತನ್ನ ಪತಿಗೆ ಚಿತ್ರಹಿಂಸೆ ನೀಡಿದ್ದಾಳೆ. ಆತನನ್ನು ಕಟ್ಟಿಹಾಕಿ ದೇಹದ ಭಾಗಗಳನ್ನು ಸಿಗರೇಟ್‌ನಿಂದ ಸುಟ್ಟುಹಾಕಿದ್ದ ಮಹಿಳೆಯನ್ನು ಬಂಧಿಸಲಾಗಿದೆ. ಮೆಹರ್ ಜಹಾನ್ ಎಂಬ ಮಹಿಳ

7 May 2024 5:42 am
ಚುನಾವಣೆ ಕರ್ತವ್ಯ ವೇಳೆಯಲ್ಲೇ ಹೃದಯಾಘಾತ: ಇಬ್ಬರು ಅಧಿಕಾರಿಗಳು ಸಾವು

ಬೆಂಗಳೂರು: ಲೋಕಸಭೆ ಚುನಾವಣೆ ಕರ್ತವ್ಯದ ವೇಳೆಯಲ್ಲೇ ಇಬ್ಬರು ಅಧಿಕಾರಿಗಳು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೀದರ್ ನ ನಿರ್ಣಾ ಗ್ರಾಮದಲ್ಲಿ ರೈತ ಸಂಪರ್ಕ ಕಚೇರಿಯಲ್ಲಿ ಸಹಾಯಕ ಅಧಿಕಾರಿಯಾಗಿದ್ದ ಆನಂದ(32) ಅವರು ಹೃದಯಾಘಾತದಿ

7 May 2024 5:32 am
ಬೇಸಿಗೆಯಲ್ಲಿ ಕಾಡುವ ಬೆವರ ವಾಸನೆ ನಿವಾರಣೆಗೆ ಇಲ್ಲಿದೆ ಸುಲಭ ದಾರಿ

ಬೇಸಿಗೆ ಬಂತಂದ್ರೆ ವಿಪರೀತ ಬೆವರಿನ ಸಮಸ್ಯೆ. ಅದರಲ್ಲೂ ಕಂಕುಳ ಬೆವರಂತೂ ಮುಜುಗರ ಹುಟ್ಟಿಸುತ್ತೆ. ಕೆಲವರಿಗೆ ಬೆವರು ಅತ್ಯಂತ ದುರ್ನಾತ ಕೂಡ ಬರಬಹುದು. ಬೇಸಿಗೆಯಲ್ಲಿ ಕಂಕುಳಿನಿಂದ ಬೆವರುವುದು ಸಹಜವಾದರೂ ಇದು Read more... The post ಬೇಸಿಗ

7 May 2024 5:30 am
‘ರೇಷ್ಮೆ ಸೀರೆ’ಹಾಳಾಗದಂತೆ ಬಹಳ ಕಾಲ ಕಾಪಾಡುವುದು ಹೇಗೆ….?

ಹೆಣ್ಣು ಮಕ್ಕಳಿಗೆ ಸೀರೆ ಎಂದರೆ ಬಲು ಇಷ್ಟ ಅನ್ನೋದು ಗೊತ್ತಿರೋದೆ. ದುಬಾರಿಯಾದರೂ ರೇಷ್ಮೆ ಸೀರೆ ಕೊಂಡು ಒಮ್ಮೆ ಉಪಯೋಗಿಸಿ ಹಾಗೇ ತೆಗೆದಿಡುತ್ತಾರೆ. ಆದರೆ ವರುಷಗಳು ಕಳೆದ ಮೇಲೆ ಸೀರೆ Read more... The post ‘ರೇಷ್ಮೆ ಸೀರೆ’ ಹಾಳಾಗದಂತೆ ಬಹ

7 May 2024 5:30 am
ಸದಾ ಯಂಗ್ ಆಗಿ ಕಾಣಲು ಮುಖಕ್ಕೆ ಹಚ್ಚಿ ಈ ʼಪೇಸ್ಟ್ʼ

ಯಂಗ್ ಆಗಿ ಕಾಣಬೇಕು ಅನ್ನೋದು ಎಲ್ಲರ ಆಸೆ. ಇದಕ್ಕಾಗಿ ಸಾವಿರಾರು ರೂಪಾಯಿ ಹಣ ಖರ್ಚು ಮಾಡೋರು ಇದ್ದಾರೆ. ಆದರೆ ಇಂದು ನಾವು ಸುಲಭವಾದ ಉಪಾಯ ಹೇಳ್ತೇವೆ ಕೇಳಿ. ಜಪಾನಿ Read more... The post ಸದಾ ಯಂಗ್ ಆಗಿ ಕಾಣಲು ಮುಖಕ್ಕೆ ಹಚ್ಚಿ ಈ ʼಪೇಸ್ಟ್ʼ first a

7 May 2024 5:30 am
ಡಿ.ಇಡಿ, ಡಿ.ಪಿ.ಇಡಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಜೂನ್ 5 ಕೊನೆ ದಿನ

ಬೆಂಗಳೂರು: 2024-25ನೇ ಸಾಲಿನ ಡಿ.ಇಡಿ, ಡಿ.ಪಿ. ಇಡಿ, ಡಿಪಿಎಸ್ಇ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಈ ಕೋರ್ಸ್ ಗಳ ಪ್ರವೇಶಕ್ಕೆ ಸರ್ಕಾರಿ ಮಾನ್ಯತೆ ಪಡೆದ ಅನುದಾನಿತ ಮತ್ತು ಅನುದಾನ Read more... The post ಡಿ.ಇಡಿ, ಡಿ.ಪಿ.ಇಡಿ ಪ್ರವೇ

7 May 2024 5:20 am
ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ Read more... The post ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ

7 May 2024 4:53 am
ಎಲ್ಲರನ್ನೂ ಸೆಳೆಯುತ್ತೆ ಬಂಕಾಪುರದ ನಗರೇಶ್ವರ ದೇವಾಲಯ

ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ಬಂಕಾಪುರದಲ್ಲಿರುವ ಆಕರ್ಷಕವಾದ ನಗರೇಶ್ವರ ದೇವಾಲಯ ವೈಭವವನ್ನು ತಿಳಿಸುವ ತಾಣವಾಗಿದೆ. ಹಾವೇರಿಯಿಂದ ಸುಮಾರು 25 ಕಿಲೋ ಮೀಟರ್ ದೂರದಲ್ಲಿರುವ ಬಂಕಾಪುರದ ಈ ದೇವಾಲಯ ಶತಮಾನಗಳ Read more... The post

7 May 2024 4:50 am
ಮತದಾರರೇ ಗಮನಿಸಿ: ಗುರುತಿನ ಚೀಟಿ ಇಲ್ಲದಿದ್ರೂ ಈ ದಾಖಲೆಗಳಲ್ಲಿ ಒಂದು ತೋರಿಸಿ ಮತ ಹಾಕಿ

ಬೆಂಗಳೂರು: ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮೇ 7 ರಂದು ಮತದಾನ ನಡೆಯಲಿದ್ದು, ಚುನಾವಣಾ ಗುರುತಿನ ಚೀಟಿ(ಎಪಿಕ್ ಕಾರ್ಡ್) ಹಾಗೂ ಭಾರತ ಚುನಾವಣಾ ಆಯೋಗ ನಿಗದಿಪಡಿಸಿರುವ ಪರ್ಯಾಯ ದಾಖಲೆಗಳಲ್ಲಿ Read more... The post ಮತದಾರರ

7 May 2024 4:44 am
ಮನೆಯ ಈ ಜಾಗದಲ್ಲಿ ತಾಮ್ರದ ನಾಣ್ಯ ಇಟ್ಟು ಚಮತ್ಕಾರ ನೋಡಿ….!

ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ Read more... The post ಮನೆಯ ಈ ಜಾಗದಲ

7 May 2024 4:40 am
ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಇಂದು ಮತದಾನ ನಡೆಯಲಿದೆ. ದೇಶದಲ್ಲಿ ಮೂರನೇ ಹಂತದ ಚುನಾವಣೆ ಇದಾಗಿದೆ ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವವರೆಗೆ Read more... The post ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಬೆ

7 May 2024 4:33 am
ಮನೆಯ ʼಆರ್ಥಿಕʼ ಸಮಸ್ಯೆಗೆ ಮಾಡಿ ಈ ಪರಿಹಾರ

ಇತ್ತೀಚಿನ ದಿನಗಳಲ್ಲಿ ಆರ್ಥಿಕ ಸಮಸ್ಯೆಯಿಂದ ಬಳಲುವವರ ಸಂಖ್ಯೆ ಹೆಚ್ಚು. ಆರ್ಥಿಕ ಸಮಸ್ಯೆಯಿಂದ ಬಳಲುವವರು ಹಗಲು-ರಾತ್ರಿ ದುಡಿದ್ರೂ ಹಣ ಕೈನಲ್ಲಿ ನಿಲ್ಲುವುದಿಲ್ಲ. ಫೆಂಗ್ ಶೂಯಿ ಉಪಾಯಗಳನ್ನು ಪಾಲಿಸಿದ್ರೆ ಆರ್ಥಿಕ ವೃದ್ಧಿಯಾ

7 May 2024 4:10 am
BIG NEWS: ಮತಗಟ್ಟೆಗೆ ತೆರಳಿ ಮತದಾನ ಪ್ರಕ್ರಿಯೆಗೆ ಸಿದ್ಧತೆ –ಬೆಳಿಗ್ಗೆ 7 ರಿಂದ ಮತದಾನ ಆರಂಭ

ಲೋಕಸಭಾ ಸಾರ್ವತ್ರಿಕ ಚುನಾವಣೆಯ ದೇಶದ ಮೂರನೇ ಹಂತದ ಹಾಗೂ ರಾಜ್ಯದ ಎರಡನೇ ಹಂತದ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಹಾವೇರಿ ಮತ ಕ್ಷೇತ್ರ ವ್ಯಾಪ್ತಿಯ 1982 ಮತಗಟ್ಟೆಗಳಲ್ಲಿ ಸಿಬ್ಬಂದಿಗಳೊಂದಿಗೆ ಮತಯಂತ್ರಗಳು Read more... The post BIG NEWS: ಮ

6 May 2024 9:49 pm
ಬೆಂಗಳೂರು ಮೆಟ್ರೋದಲ್ಲಿ ಅನುಚಿತ ವರ್ತನೆ; ಯುವ ಜೋಡಿಯ ಚುಂಬನ ವರ್ತನೆಗೆ ಆಕ್ರೋಶ

ಪ್ರಯಾಣಿಕರ ವರ್ತನೆಯಿಂದ ಪದೇ ಪದೇ ಸುದ್ದಿಯಾಗ್ತಿದ್ದ ದೆಹಲಿ ಮೆಟ್ರೋದಂತೆ ಇದೀಗ ಬಿ ಎಂ ಆರ್ ಸಿ ಎಲ್ ಮೆಟ್ರೋ ಕೂಡ ಪ್ರಯಾಣಿಕರ ವರ್ತನೆಗೆ ಗುರಿಯಾಗಿದೆ. ಬೆಂಗಳೂರು ಮೆಟ್ರೋದಲ್ಲಿ ಯುವ Read more... The post ಬೆಂಗಳೂರು ಮೆಟ್ರೋದಲ್ಲಿ ಅನು

6 May 2024 9:43 pm
ಮಣ್ಣಿನ ದಿಬ್ಬದ ಮೇಲಿಂದ ಬಿದ್ದು ಯುವಕ ಸಾವು

ಬೆಂಗಳೂರು: ಮಣ್ಣಿನ ದಿಬ್ಬದ ಮೇಲಿಂದ ಬಿದ್ದು ಜಾರ್ಖಂಡ್ ಯುವಕ ಸಾವನ್ನಪ್ಪಿದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಚಿಕ್ಕಹೊಸಹಳ್ಳಿಯಲ್ಲಿ ನಡೆದಿದೆ. ವಸತಿ ಸಮುಚ್ಚಯ ನಿರ್ಮಾಣ ಕೆಲಸ ಮಾಡುತ್ತಿದ್ದ Read more... The post ಮಣ್ಣ

6 May 2024 8:24 pm
ಮೇ 17ಕ್ಕೆ ಬಿಡುಗಡೆಯಾಗಲಿದೆ ‘ದ ಸೂಟ್’ಚಿತ್ರದ ಟ್ರೈಲರ್

ತನ್ನ ಟೈಟಲ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಭಗತ್ ರಾಜ್ ನಿರ್ದೇಶನದ ‘ದ ಸೂಟ್’ ಚಿತ್ರದ ಟ್ರೈಲರ್ ಇದೇ ಮೇ 17ಕ್ಕೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ Read more... The post ಮೇ 17ಕ್ಕೆ ಬಿಡುಗಡೆಯಾಗಲಿದೆ ‘ದ ಸೂಟ್’ ಚಿತ್ರದ ಟ್

6 May 2024 8:22 pm
ವಿನಯ್ ಕುಲಕರ್ಣಿಗೆ ನಾಳೆ ಮತದಾನಕ್ಕೆ ಸಿಗದ ಅವಕಾಶ, ಅರ್ಜಿ ವಜಾಗೊಳಿಸಿದ ಕೋರ್ಟ್

ಬೆಂಗಳೂರು: ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ನಾಳೆ ಮತದಾನಕ್ಕೆ ಅವಕಾಶ ದೊರೆತಿಲ್ಲ. ಅವರು ಲೋಕಸಭೆ ಚುನಾವನೆಯಲ್ಲಿ ಮತದಾನಕ್ಕೆ ಅವಕಾಶ ಕೋರಿದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಧಾರವಾಡ ಗ್ರಾಮೀಣ Read more... The post ವಿನಯ್ ಕುಲ

6 May 2024 7:58 pm
ಪೆನ್ ಡ್ರೈವ್ ಕೇಸ್: ಡಿಸಿಎಂ ವಿರುದ್ಧವೇ ಬಿಜೆಪಿ ಮುಖಂಡ ದೇವರಾಜೇಗೌಡ ಸ್ಪೋಟಕ ಆರೋಪ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮತ್ತು ವಕೀಲ ದೇವರಾಜೇಗೌಡ ಸುದ್ದಿಗೋಷ್ಠಿ ನಡೆಸಿದ್ದು, ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಮೂರು ದಿನದ ಹಿಂದೆ Read more... The post ಪೆನ್ ಡ್ರೈವ್

6 May 2024 7:45 pm
ಬೆಂಗಳೂರಿನಲ್ಲಿ ಆಲಿಕಲ್ಲು, ಬಿರುಗಾಳಿ ಸಹಿತ ಮಳೆ: ಹಲವೆಡೆ ಧರೆಗುರುಳಿದ ಮರಗಳು: ಸಂಚಾರ ಸ್ಥಗಿತ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವು ಕಡೆ ಆಲಿಕಲ್ಲು ಸಹಿತ ಮಳೆಯಾಗಿದೆ. ಮೆಜೆಸ್ಟಿಕ್, ರಾಜಾಜಿನಗರ, ರೇಸ್ ಕೋರ್ಸ್ ರಸ್ತೆ, ಬಸವೇಶ್ವರ ನಗರ, ಚಾಲುಕ್ಯ ಸರ್ಕಲ್, ಶಾಂತಿನಗರ, ಮೈಸೂರು ರಸ್ತೆ, ಕೆಆರ್ Read more... The post ಬೆಂಗಳೂರಿನಲ್ಲಿ ಆಲ

6 May 2024 7:19 pm
ಬೀಚ್ ನಲ್ಲಿ ಈಜಲು ಹೋದಾಗಲೇ ದುರಂತ: ಸಮುದ್ರದಲ್ಲಿ ಮುಳುಗಿ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

ಚೆನ್ನೈ: ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮದುವೆಯಲ್ಲಿ ಪಾಲ್ಗೊಳ್ಳಲು ಕನ್ಯಾಕುಮಾರಿಗೆ ತೆರಳಿದ್ದ ಅವರು ಖಾಸಗಿ ಬೀಚ್‌ನಲ್ಲಿ ಈಜಲು ಹೋಗಿದ

6 May 2024 7:05 pm
ಮುಷ್ಕರ ಕೈಬಿಡದಿದ್ದರೆ ಪರ್ಯಾಯ ಕ್ರಮ: ಆಂಬುಲೆನ್ಸ್ ಚಾಲಕರಿಗೆ ಸಚಿವ ದಿನೇಶ್ ಎಚ್ಚರಿಕೆ

ಬೆಂಗಳೂರು: ಕಳೆದ ಮೂರು ತಿಂಗಳಿನಿಂದ ವೇತನ ನೀಡದ ಕಾರಣ ಆರೋಗ್ಯ ಕವಚ 108 ಆಂಬುಲೆನ್ಸ್ ಸಿಬ್ಬಂದಿ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ಮೇ 6ರ ರಾತ್ರಿ 8 ಗಂಟೆಯಿಂದ ರಾಜ್ಯವ್ಯಾಪಿ ಆಂಬುಲೆನ್ಸ್ Read more... The post ಮುಷ್ಕರ ಕೈಬಿಡದಿದ್ದರೆ ಪರ್ಯಾ

6 May 2024 6:49 pm
ಪ್ರಜ್ವಲ್, ರೇವಣ್ಣ ಪ್ರಕರಣ: ಹೆಚ್.ಡಿ.ದೇವೇಗೌಡ, ಹೆಚ್.ಡಿ.ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ತಡೆಯಾಜ್ಞೆ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಶಾಸಕ ಹೆಚ್.ಡಿ.ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ Read more... Th

6 May 2024 5:38 pm
ನಿರ್ದೇಶಕ ಸೂರ್ಯ ವಿರುದ್ಧ ನಟಿ ಅಮೂಲ್ಯ ಗೌಡ ದೂರು ದಾಖಲು

ಬೆಂಗಳೂರು: ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ಹೇಳಿ ಅಶ್ಲೀಲ ಸಂದೇಶ ರವಾನಿಸಿ, ಕರೆ ಮಾಡಿ ಕಿರುಕುಳ ನೀಡುತ್ತಿರುವ ಆರೋಪ ನಿರ್ದೇಶಕ ಸೂರ್ಯ ವಿರುದ್ಧ ಕೇಳಿಬಂದಿದೆ. ನಟಿ ಅಮೂಲ್ಯ ಗೌಡ ನಿರ್ದೇಶಕ Read more... The post ನಿರ್ದೇಶಕ ಸೂರ್ಯ ವಿ

6 May 2024 4:49 pm
BREAKING NEWS: ಜಾಮೀನು ಕೋರಿ ಮತ್ತೆ ಕೋರ್ಟ್ ಮೆಟ್ಟಿಲೇರಿದ ಹೆಚ್.ಡಿ.ರೇವಣ್ಣ

ಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಎಸ್ಐಟಿಯಿಂದ ಬಂಧಿಸಲ್ಪಟ್ಟಿರುವ ಮಾಜಿ ಸಚಿವ, ಶಾಸಕ ಹೆಚ್.ಡಿ.ರೇವಣ್ಣ ಜಾಮೀನು ಕೋರಿ ಮತ್ತೆ ಕೋರ್ಟ್ ಮೆಟ್ಟಿಲೇರಿದ್ದಾರೆ. ಹೆಚ್.ಡಿ.ರೇವಣ್ಣಗೆ ಜಾಮೀನು ನೀಡುವಂತೆ ಕೋರ

6 May 2024 4:06 pm
BREAKING NEWS: ಮಹಿಳೆ ಕಿಡ್ನ್ಯಾಪ್ ಕೇಸ್: ಆರೋಪಿ ಸತೀಶ್ ಬಾಬು SIT ಕಸ್ಟಡಿಗೆ

ಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಹೆಚ್.ಡಿ.ರೇವಣ್ಣ ಬಂಧನ ಕೇಸ್ ಗೆ ಸಂಬಂಧಿಸಿದಂತೆ ಆರೋಪಿ ಸತೀಶ್ ಬಾಬುಗೆ 8 ದಿನಗಳ ಕಾಲ ಎಸ್ಐಟಿ ವಶಕ್ಕೆ ನೋಡಿ ಕೋರ್ಟ್ ಆದೇಶ Read more... The post BREAKING NEWS: ಮಹಿಳೆ ಕಿಡ್ನ್ಯಾಪ್ ಕೇಸ್:

6 May 2024 3:56 pm
BIG NEWS: ಕಾಂಗ್ರೆಸ್ ಶಾಸಕರೊಬ್ಬರ ಷಡ್ಯಂತ್ರದಿಂದ ರೇವಣ್ಣ ಬಂಧನ; ಮಾಜಿ ಶಾಸಕ ಲಿಂಗೇಶ್ ಆರೋಪ

ಹಾಸನ: ಲೈಂಗಿಕ ದೌರ್ಜನ್ಯ ಆರೋಪ ಹಾಗೂ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಮಾಜಿ ಸಚಿವ ಹೆಚ್.ಡಿ.ರೇವಣ್ಣರನ್ನು ಬಂಧಿಸಿದ್ದು, ಇದರ ಹಿಂದೆ ಕಾಂಗ್ರೆಸ್ ಶಾಸಕರೊಬ್ಬರ ಕೈವಾಡವಿದೆ ಎಂದು Read more... The po

6 May 2024 3:19 pm
BIG NEWS: ಲೋಕಸಭಾ ಚುನಾವಣೆ: ಮೇ 7ರಂದು ರಾಜ್ಯದಲ್ಲಿ 2ನೇ ಹಂತದ ಮತದಾನ; ಯಾವ ಯಾವ ಕ್ಷೇತ್ರಗಳಲ್ಲಿ ವೋಟಿಂಗ್?

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೇ 7ರಂದು ದೇಶದಲ್ಲಿ 3ನೇ ಹಂತದ ಹಾಗೂ ರಾಜ್ಯದಲ್ಲಿ 2ನೇ ಹಂತದ ಮತದಾನ ನಡೆಯಲಿದೆ. 2ನೇ ಹಂತದಲ್ಲಿ ರಾಜ್ಯದ ಉತ್ತರ ಭಾಗದ ಕ್ಷೇತ್ರಗಳಲ್ಲಿ Read more... The post BIG NEWS: ಲೋಕಸಭಾ ಚುನಾವಣೆ: ಮೇ 7ರಂದು ರ

6 May 2024 3:03 pm
ಮಸಾಲೆ ಪದಾರ್ಥಗಳಲ್ಲಿ ಹೆಚ್ಚಿನ ಕೀಟನಾಶಕ ಶೇಷವನ್ನು ಅನುಮತಿಸಿದೆಯಾ FSSAI ? ಇಲ್ಲಿದೆ ಅಸಲಿ ಸತ್ಯ

ಗಿಡಮೂಲಿಕೆಗಳು ಮತ್ತು ಮಸಾಲೆ ಪದಾರ್ಥಗಳಲ್ಲಿ ಹೆಚ್ಚಿನ ಕೀಟನಾಶಕ ಶೇಷಗಳನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಅನುಮತಿಸಿದೆ ಎಂಬ ಮಾಧ್ಯಮ ವರದಿಗಳನ್ನು FSSAI ನಿರಾಕರಿಸಿದೆ. ವರದಿಗಳನ್ನು Read more... The post ಮಸ

6 May 2024 2:57 pm
ಒಂದು ಕಾಲದಲ್ಲಿ ಮನೆಬಿಟ್ಟು ಹೋಗಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ; ಇಂದು ಗಾಯನವೊಂದಕ್ಕೆ ಲಕ್ಷ ಲಕ್ಷ ಪಡೆಯುವ ಸಿಂಗರ್…!

ಚಿತ್ರರಂಗದಲ್ಲಿ ಯಶಸ್ಸಿನ ಹಾದಿ ಸರಳವಲ್ಲ ಎಂಬುದನ್ನು ಹಲವರು ಹೇಳಿದ್ದಾರೆ. ಅನೇಕರು ಪ್ರತಿ ವರ್ಷ ಮುಂಬೈಗೆ ಸ್ಟಾರ್‌ಗಳಾಗಲು ಬಂದರೂ ಸ್ಟಾರ್ ಗಿರಿ ಸಿಗುವುದು ಕೆಲವರಿಗೆ ಮಾತ್ರ. ಅಂತಹ ಯಶಸ್ವಿ ತಾರೆಯರ Read more... The post ಒಂದು ಕಾಲದಲ

6 May 2024 2:54 pm
ಸಹಪಾಠಿಯಿಂದ್ಲೇ ಹಲ್ಲೆ , ಲೈಂಗಿಕ ಕಿರುಕುಳ; ಕೋಲು ತುರುಕಿ ಕರುಳು ಹಾನಿಯಾಗುವಂತೆ ಹಿಂಸೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಲಾ ವಿದ್ಯಾರ್ಥಿಯ ಮೇಲೆ ಅವನ ಸಹಪಾಠಿಗಳೇ ದೈಹಿಕವಾಗಿ ಮತ್ತು ಲೈಂಗಿಕವಾಗಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ದೆಹಲಿ ಪೊಲೀಸರು ಘಟನೆಯನ್ನು ದೃಢಪಡಿಸಿದ್ದು 8 Read more... The post ಸಹಪಾಠಿಯ

6 May 2024 2:51 pm
Shocking Video |ಕ್ರಿಕೆಟ್ ಆಡುತ್ತಿದ್ದ ವೇಳೆ ಖಾಸಗಿ ಅಂಗಕ್ಕೆ ಬಾಲ್ ಬಡಿದು ಬಾಲಕ ಸಾವು

ಪುಣೆಯಲ್ಲಿ ನಡೆದ ದುರಂತ ಘಟನೆಯೊಂದರಲ್ಲಿ ತನ್ನ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ ಚೆಂಡು ತನ್ನ ಖಾಸಗಿ ಭಾಗಕ್ಕೆ ಬಡಿದು 11 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಈ ಘಟನೆ ಸಿಸಿ ಕ್ಯಾಮೆರಾದಲ್ಲಿ Read more... The post Shocking Video | ಕ್ರಿಕ

6 May 2024 2:46 pm
ವಿದ್ಯಾರ್ಥಿಗಳ ಗಮನಕ್ಕೆ: ಮೇ 9 ಅಥವಾ 10ರಂದು SSLC ಪರೀಕ್ಷಾ ಫಲಿತಾಂಶ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ವಿಳಂಬವಾಗಿದೆ. ಮೇ 9 ಅಥವಾ 10ರಂದು ಎಸ್.ಎಸ್.ಎಲ್.ಸಿ ಪರೀಕ್ಷಾ Read more... The post ವಿದ್ಯಾರ್ಥಿ

6 May 2024 2:45 pm
ಟಿ- 20 ವರ್ಲ್ಡ್ ಕಪ್: ಸೋರಿಕೆಯಾಯ್ತಾ ಭಾರತ ತಂಡದ ಜರ್ಸಿ ? ಇಲ್ಲಿದೆ ಡೀಟೇಲ್ಸ್

ಮುಂದಿನ ತಿಂಗಳು T20 ವಿಶ್ವಕಪ್ ನಿಗದಿಯಾಗಿದ್ದು ಅಭಿಮಾನಿಗಳು ವಿಶ್ವಮಟ್ಟದ ಈ ಕ್ರಿಕೆಟ್ ಹಬ್ಬ ನೋಡಲು ಕಾತರರಾಗಿದ್ದಾರೆ. ಈ ಬಾರಿ ಪಂದ್ಯಾವಳಿಯನ್ನು ವೆಸ್ಟ್ ಇಂಡೀಸ್ ಮತ್ತು ಯುಎಸ್ ಜಂಟಿಯಾಗಿ ಆಯೋಜಿಸುತ್ತದ್ದು,. Read more... The post ಟಿ-

6 May 2024 2:43 pm
ಕರ್ತವ್ಯದ ವೇಳೆ ನಿದ್ರೆಗೆ ಜಾರಿದ ಸ್ಟೇಷನ್ ಮಾಸ್ಟರ್; ಗ್ರೀನ್ ಸಿಗ್ನಲ್ ಗಾಗಿ ಅರ್ಧಗಂಟೆ ಕಾದು ನಿಂತ ರೈಲು…!

ಕರ್ತವ್ಯದ ವೇಳೆ ಸ್ಟೇಷನ್ ಮಾಸ್ಟರ್ ನಿದ್ರೆಗೆ ಜಾರಿದ್ದರಿಂದ ರೈಲು ಗ್ರೀನ್ ಸಿಗ್ನಲ್ ಗಾಗಿ ಸುಮಾರು ಅರ್ಧ ಗಂಟೆ ಕಾದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಇಟಾವಾ ಬಳಿಯ ಉದಿ ಮೋರ್ Read more... The post ಕರ್ತವ್ಯದ ವೇಳೆ ನಿದ್ರೆಗೆ ಜಾರಿದ

6 May 2024 2:39 pm
ವ್ಯಾಯಾಮದ ನಂತರ ಅಪ್ಪಿ-ತಪ್ಪಿಯೂ ಸೇವಿಸಬೇಡಿ ಈ ಆಹಾರ; ವ್ಯರ್ಥವಾಗಬಹುದು ಶ್ರಮ

ನಮ್ಮ ಒಟ್ಟಾರೆ ಆರೋಗ್ಯ ನಾವು ಸೇವಿಸುವ ಆಹಾರ ಮತ್ತು ವ್ಯಾಯಾಮವನ್ನು ಅವಲಂಬಿಸಿರುತ್ತದೆ. ಪ್ರತಿದಿನ ಬೆಳಗ್ಗೆ ಅನೇಕರು ವಾಕ್ ಮಾಡುತ್ತಾರೆ, ಜಿಮ್‌ನಲ್ಲಿ ಬೆವರು ಹರಿಸುತ್ತಾರೆ. ನಂತರ ಉಪಾಹಾರ ಸೇವಿಸುವ ಅಭ್ಯಾಸ Read more... The post ವ್ಯ

6 May 2024 2:37 pm
ನಕ್ಷತ್ರ ದೋಷಗಳ ಸಮಸ್ಯೆಗೆ ಪರಿಹಾರ ನೀಡುತ್ತೆ ಈ ಕ್ಷೇತ್ರ

ತನ್ನ ಕವಚದಲ್ಲಿಯೇ 27 ನಕ್ಷತ್ರಗಳು ಮತ್ತು 9 ರಾಶಿಚಕ್ರಗಳನ್ನು ಒಳಗೊಂಡಿರುವ ಆಂಧ್ರಪ್ರದೇಶದ ತಿರುಪತಿಯ ಬಳಿ ಇರುವ ಶ್ರೀಕಾಳಹಸ್ತಿಯಲ್ಲಿ ನೆಲೆಗೊಂಡಿರುವ ದಕ್ಷಿಣ ಭಾರತದ ಏಕೈಕ ವಾಯು ಲಿಂಗವು ಸೌರವ್ಯೂಹವನ್ನು ನಿಯಂತ್ರಿಸುವ Re

6 May 2024 2:36 pm
ʼಎಟಿಎಂʼ ಕಾರ್ಡ್ ಟ್ರ್ಯಾಪ್ ಸ್ಕ್ಯಾಮ್ ಮೂಲಕ ಹಣ ಲೂಟಿ; ವಂಚಕರಿಂದ ತಪ್ಪಿಸಿಕೊಳ್ಳುವುದು ಹೇಗೆ ಗೊತ್ತಾ….?

ಎಟಿಎಂ ಕಾರ್ಡ್ ಟ್ರ್ಯಾಪ್ ಹೆಸರಿನ ಹೊಸ ಎಟಿಎಂ ಹಗರಣವೊಂದು ಬೆಳಕಿಗೆ ಬಂದಿದೆ. ಇದು ನಿಮ್ಮ ಹಣ ಮತ್ತು ವೈಯಕ್ತಿಕ ಮಾಹಿತಿಯನ್ನು ಕದಿಯಲು ಕಳ್ಳರು ಬಳಸುವ ವಂಚನೆಯ ಹೊಸ ವಿಧಾನವಾಗಿದೆ. Read more... The post ʼಎಟಿಎಂʼ ಕಾರ್ಡ್ ಟ್ರ್ಯಾಪ್ ಸ್ಕ್

6 May 2024 2:34 pm
KSRTC ಬಸ್- ಬೈಕ್ ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ

ತುಮಕೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ದಂಡಿಪುರ ವಿಜಯಾನಂದ ಕ್ರಾಸ್ Read more... The post KSRTC ಬಸ್- ಬೈಕ್ ಅಪಘಾತ; ಯು

6 May 2024 1:33 pm
ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ; ಬೆಂಗಳೂರಿನ ರೇವಣ್ಣ ನಿವಾಸದಲ್ಲಿ ಎಸ್ಐಟಿ ಸ್ಥಳ ಮಹಜರು

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ, ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಹೇಳಿಕೆ ಆಧರಿಸಿ ಎಸ್ಐಟಿ ಅಧಿಕಾರಿಗಳು ಶಾಸಕ ಹೆಚ್.ಡಿ.ರೇವಣ್ಣ ಅವರ ಬೆಂಗಳೂರು ನಿವಾಸದಲ್ಲಿ ಸ್ಥಳ Read more... The

6 May 2024 1:16 pm
BIG NEWS: ಹೂಗ್ಲಿಯಲ್ಲಿ ಬಾಂಬ್ ಸ್ಫೋಟ; ಓರ್ವ ಸ್ಥಳದಲ್ಲೇ ಸಾವು; ಇಬ್ಬರು ಮಕ್ಕಳು ಗಂಭೀರ

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಓರ್ವ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೂಗ್ಲಿ ಜಿಲ್ಲೆಯ ಪಾಂಡುವಾ ಎಂಬಲ್ಲಿ ಈ ದುರಂತ ಸಂಭವಿಸಿದೆ. ಮಕ್ಕಳ ಗುಂಪು Read more... The post BIG NE

6 May 2024 12:47 pm
ಪ್ರಜ್ವಲ್ ರೇವಣ್ಣ ಇಂದೂ ಸಹ ರಾಜ್ಯಕ್ಕೆ ಬರುವುದು ಅನುಮಾನ; ಏರ್ ಪೋರ್ಟ್ ನಲ್ಲೇ ಕಾದು ಕುಳಿತ ಎಸ್ಐಟಿ ಅಧಿಕಾರಿಗಳು

ಬೆಂಗಳೂರು: ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಿಂದ ಇಂದು ಸಹ ರಾಜ್ಯಕ್ಕೆ ಬರುವುದು ಅನುಮಾನ ಎನ್ನಲಾಗಿದೆ. ಕಳೆದ 2 ದಿನಗಳಿಂದ ಪ್ರಜ್ವಲ್ Read more... The post ಪ್ರಜ್ವಲ್ ರೇವಣ್ಣ ಇಂದೂ ಸ

6 May 2024 12:13 pm
ಪೆಟ್ರೋಲ್ ಅಲ್ಲ ಗ್ಯಾಸ್ ಮೂಲಕ ಓಡಲಿದೆ ಬೈಕ್‌; ಬಿಡುಗಡೆಗೆ ಸಜ್ಜಾಗಿದೆ ಬಜಾಜ್‌ ಸಿಎನ್‌ಜಿ ಮೋಟಾರ್‌ ಸೈಕಲ್…‌..!

ಬಜಾಜ್ ಆಟೋ ತನ್ನ CNG ಚಾಲಿತ ಮೋಟಾರ್‌ಸೈಕಲ್ ಅನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಜೂನ್ 18ರಂದು ಈ ಬಜಾಜ್‌ ಸಿಎನ್‌ಜಿ ಬೈಕ್‌ ರಸ್ತೆಗಿಳಿಯಲಿದೆ. ಬಜಾಜ್ ಆಟೋ ವ್ಯವಸ್ಥಾಪಕ ನಿರ್ದೇಶಕ Read more... The post ಪೆಟ್ರೋಲ್ ಅಲ್ಲ ಗ್ಯಾಸ್ ಮೂಲಕ ಓಡಲ

6 May 2024 12:11 pm