ತುಮಕೂರು : ಬರಪರಿಸ್ಥಿತಿಯಿಂದ ಜಿಲ್ಲೆಯ ರೈತರು ಸಂಕಷ್ಟಕ್ಕೆ ಸಿಲುಕಿ ಕಂಗಾಲಾಗಿರುವ ಹಿನ್ನೆಲೆಯಲ್ಲಿ ಮುಂದಿನ ೨ ತಿಂಗಳವರೆಗೂ ರೈತರಿಂದ ಸಾಲ ವಸೂಲಾತಿ ಮಾಡುವಂತಿಲ್ಲವೆAದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಬ್ಯಾಂಕು, ಮೈಕ್ರೋ
ಹುಬ್ಬಳ್ಳಿ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನವಾಗಿದೆ. ರಾತ್ರಿ 9 ಗಂಟೆಯವರಗೆ ದೊರೆತ ಅಧಿಕೃತ ಮಾಹಿತಿಗಳ ಪ್ರಕಾರ ಅಂತಿಮವಾಗಿ ಶೇ. 74.35 ರಷ್ಟು ಮತದಾನವಾಗಿದೆ. ಬೆಳಿಗ್ಗೆ 7 ಗಂಟ
ಕ್ರೆಮ್ಲಿನ್: ಮುಂದಿನ 6 ವರ್ಷಗಳ ಅವಧಿಗೆ ರಷ್ಯಾ ಅಧ್ಯಕ್ಷರಾಗಿ ವ್ಲಾಡಿಮಿರ್ ಪುಟಿನ್ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು. ಅಧಿಕಾರ ಕ್ರೆಮ್ಲಿನ್ನಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಅವರು ದಾಖಲೆಯ ಐದನೇ ಬಾರಿಗೆ ರಷ್ಯಾ
ಬೆಂಗಳೂರು : ಬಿಗ್ ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಜೈಲಿಗೆ ಹೋಗಿ ಬಂದ ಮೇಲೆ ಫ್ಯಾನ್ಸ್ ಹೆಚ್ಚಾಗಿದ್ದಾರಂತೆ. ದಿನದಿಂದ ದಿನಕ್ಕೆ ಪರ್ಸನಲ್ ಮೆಸೇಜ್ಗಳು ಜಾಸ್ತಿ ಬರುತ್ತಿವೆಯಂತೆ, ಹೀಗೆಂದು ಸ್ವತಃ ಆಕೆಯೇ ಯೂಟ್ಯೂಬ್
ಬೆಂಗಳೂರು: ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ವಿಡಿಯೋಗಳಿರುವ 25 ಸಾವಿರ ಪೆನ್ಡ್ರೈವ್ಗಳನ್ನು ಲೋಕಸಭೆ ಚುನಾವಣೆಗೂ ಮುನ್ನ ಹಂಚಲಾಗಿದೆ. ಇದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್
ನವದೆಹಲಿ: ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಆರ್ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮಂಗಳವಾರ ದೆಹಲಿ ನ್ಯಾಯಾಲಯ ಮೇ 14 ರವರೆಗೆ ವಿಸ್ತರಿಸಿದೆ. ಸ
ಬೆಂಗಳೂರು: ಮಹಿಳೆಯೊಬ್ಬರ ಅಪಹರಣ ಪ್ರಕರಣದ ಆರೋಪಿಯಾಗಿ ಸದ್ಯ ವಿಶೇಷ ತನಿಖಾ ದಳದ (ಎಸ್ಐಟಿ) ಬಂಧನದಲ್ಲಿರುವ ಜೆಡಿಎಸ್ ಶಾಸಕ ಎಚ್ಡಿ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿದ ಜನಪ್ರತಿನಿಧಿಗಳ ವಿಶೇ
ನವದೆಹಲಿ: ಲೋಕಸಭೆ ಚುನಾವಣೆಯ ನಡುವೆಯೇ ಕಾಂಗ್ರೆಸ್ನ ಮಾಜಿ ನಾಯಕಿ ರಾಧಿಕಾ ಖೇರಾ ಮತ್ತು ನಟ ಶೇಖರ್ ಸುಮನ್ ಮಂಗಳವಾರ ಬಿಜೆಪಿಗೆ ಸೇರ್ಪಡೆಯಾದರು. ಕಾಂಗ್ರೆಸ್ನ ಮಾಧ್ಯಮ ವಿಭಾಗದ ಮಾಜಿ ರಾಷ್ಟ್ರೀಯ ಸಮನ್ವಯಾಧಿಕಾರಿಯಾದ ಖೇರಾ
ಬೆಂಗಳೂರು: ಸುಡು ಬೇಸಿಗೆಯಿಂದ ತತ್ತರಿಸಿರುವ ರಾಜ್ಯಕ್ಕೆ ಮುಂಗಾರಿನ ಮುನ್ಸೂಚನೆ ತುಸು ನೆಮ್ಮದಿ ನೀಡುವಂತಿದೆ . ರಾಜ್ಯದಲ್ಲಿ ಈ ಬಾರಿ ಸಮೃದ್ಧ ನೈಋತ್ಯ ಮುಂಗಾರು ಬರುವ ಮುನ್ಸೂಚನೆ ದೊರೆತಿದೆ. ಇದು ಬರ ಇಲ್ಲದ ವರ್ಷವಾಗಲಿದ್ದು
ನವದೆಹಲಿ: ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಯಲ್ಲಿ ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್(ಡಿಐಜಿ) ಆಗಿ ಕಾರ್ಯನಿರ್ವಹಿಸುತ್ತಿರುವ ಐವರು ಐಪಿಎಸ್ ಅಧಿಕಾರಿಗಳನ್ನು ಸೋಮವಾರ ಜಂಟಿ ನಿರ್ದೇಶಕರಾಗಿ ನೇಮಕ ಮಾಡಿ ಎಂದು ಕೇಂದ್ರ ಸಿಬ್
ಕೊಪ್ಪಳ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಮತದಾನ ನಡೆಯುತ್ತಿದೆ. ಬೆಳಗ್ಗೆ 9 ಗಂಟೆಯವರೆಗೆ ಶೇ. 8.79 ರಷ್ಟು ಮತದಾನವಾಗಿದೆ. ಗಂಗಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕೊಪ್ಪಳ ತಾಲ್ಲ
ಮೈಸೂರು: ಲೋಕಸಭೆ ಚುನಾವಣೆಯ ಗದ್ದಲದ ನಡುವೆಯೇ ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನ ಪರಿಷತ್ನ ಆರು ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಿಸಿದೆ. ಜೂನ್ 3ರಂದು ನಡೆಯಲಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್
ನವದೆಹಲಿ: ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಮಾತನಾಡಿದ್ದು, ಪ್ರಜ್ವಲ್ ರೇವಣ್ಣರಂತಹ ವ್ಯಕ್ತಿಗ
ಶಿವಮೊಗ್ಗ: 1992ರಲ್ಲಿ ರಾಜೀವ್ ಗಾಂಧಿ ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳೆರಡರಲ್ಲೂ ಶೇ.33.3 ರಷ್ಟು ಮೀಸಲಾತಿ ರಾಜೀವ್ ಗಾಂಧಿ ಜಾರಿಗೆ ತಂದ ಮೇಲೆಯೇ ಇಂದಿರಾ ಗಾಂಧಿ ಪ್ರಧಾನಿಯಾದರು ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್
ಹರಿಹರ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಮೋದಿ ವಿರೋಧಿ ಅಲೆ ಜೋರಾಗಿದ ಎನ್ನುವುದನ್ನು ಸ್ವತಃ ಬಿಜೆಪಿಯವರೇ ಗುರುತಿಸಿದ್ದಾರೆ. ಆದ್ದರಿಂದ ಈ ಬಾರಿ ಮೋದಿ ಮತ್ತೆ ಪ್ರಧಾನಿಯಾಗಲು ಸಾಧ್ಯವಿಲ್ಲ ಹಾಗೂ ಬಿಜೆಪಿಗೆ ಸ
ತುಮಕೂರು: ಸಾಮಾನ್ಯವಾಗಿ ವಾಕಿಂಗ್ ಮಾಡುವುದು ಈಗ ಎಲ್ಲರ ಹವ್ಯಾಸ. ಇನ್ನು ಕೆಲವು ವೈದ್ಯರು ಹೇಳಿದ್ದಾರೆ ಎಂದು ಕಾಟಾ ಚಾರಕ್ಕೂ ಮಾಡಬಹುದು. ಅದು ಏನೆ ಇರಲಿ ಈಗ ಎಲ್ಲರಿಗೂ ಆರೋಗ್ಯದ ಬಗ್ಗೆ ಕಾಳಜಿ ಹುಟ್ಟಿದೆ. ಹೈಜನಿಕ್ ಫುಡ್ ಮ
ಶಿವಮೊಗ್ಗ: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಇನ್ನೇನು ಕೆಲವು ಕ್ಷಣಗಳು ಬಾಕಿ ಉಳಿದಿವೆ. ಗೀತಾ ಶಿವರಾಜ್ಕುಮಾರ್ ಚುನಾವಣೆಗೆ ಇಳಿಯುತ್ತಿದ್ದಂತೆ ಶಿವರಾಜ್ಕುಮಾರ್ ಹಾಗೂ ಕುಮಾರ್ ಬಂಗಾರಪ್ಪ ನಡುವೆ ಮಾತು ಸಮರ
ತುಮಕೂರು : ಸ್ಮಾರ್ಟ್ಫೋನ್ಗಳನ್ನು ಅತಿಯಾಗಿ ಬಳಕೆ ಮಾಡಿದರೆ ಬಿಸಿಯಾಗುವುದು ಸಾಮಾನ್ಯ ಸಂಗತಿ. ಆದರೆ ಈ ನಡುವೆ ವಿವಿಧ ಕಾರಣಗಳಿಗೆ ಫೋನ್ಗಳು ಬಿಸಿಯಾಗುತ್ತವೆ. ಇದರಿಂದ ಸಾಕಷ್ಟು ಕಡೆ ಸಮಸ್ಯೆಗಳು ಸಹ ಉಂಟಾಗಿವೆ. ಈ ಕಾರಣಕ್ಕ
ತುಮಕೂರು : ಇತ್ತೀಚಿನ ದಿನಗಳಲ್ಲಿ ಪ್ರತಿ ಮನೆಯಲ್ಲೂ ಒಬ್ಬ ಮಧುಮೇಹಿಗಳಿದ್ದಾರೆ, ಸಕ್ಕರೆಯು ಅದರೊಂದಿಗೆ ಇತರ ಅನೇಕ ರೋಗಗಳನ್ನು ತರುತ್ತದೆ, ಆದ್ದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಡುವುದು ಅವಶ್ಯಕ. ರ
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಎಚ್ಡಿ ರೇವಣ್ಣ ಕೇಸ್ನಲ್ಲಿ ದೂರು ನೀಡಲು ಹಿಂದೇಟು ಹಾಕ್ತಿರುವ ಸಂತ್ರಸ್ತೆಯರಿಗಾಗಿ ಎಸ್ಐಟಿ ಸಹಾಯವಾಣಿ ತೆರೆದಿದೆ. ಯಾರೇ ಸಂತ್ರಸ್ತರು ಅಥವಾ ಮಾಹಿತಿದಾರರು ತಮ್ಮ ಬಳಿ ಇ
ನವದೆಹಲಿ: ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ಸಿಇ) ತನ್ನ ಇಂಡಿಯನ್ ಸರ್ಟಿಫಿಕೇಟ್ ಆಫ್ ಸೆಕೆಂಡರಿ ಎಜುಕೇಶನ್ (ಐಸಿಎಸ್ಇ ಅಥವಾ 10 ನೇ ತರಗತಿ) ಮತ್ತು ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ
ಕೋಲ್ಕತಾ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ್ ಬೋಸ್ ಅವರು, ಪ್ರಕರಣ ಸಂಬಂಧ ಪೊಲೀಸರು ಸಮನ್ಸ್ ನೀಡಿದರೆ ಅದನ್ನು ನಿರ್ಲಕ್ಷಿಸುವಂತೆ ರಾಜಭವನ ಸಿಬ್ಬಂದಿಗೆ ಸೂಚನೆ ನೀಡಿದ್ದ
ಬೆಂಗಳೂರು: ಕಳೆದ ಕೆಲ ದಿನಗಳ ಹಿಂದೆ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗವು ಟಿಕೆಟ್ ಖರೀದಿಸಲು ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಆರಂಭಿಸಿರುವ ಕ್ಯೂ ಆರ್ ಕೋಡ್ ಆಧಾರಿತ ಡಿಜಿಟಲ್ ಪಾವತಿಯು ಟಿಕೆಟ್ ಕೌಂಟರ್ಗಳಲ್ಲಿ ಉ
ಬೆಂಗಳೂರು ಮಹಿಳೆ ಅಪಹರಣ ಪ್ರಕರಣದಲ್ಲಿ ತಂದೆ ಹೆಚ್”ಡಿ.ರೇವಣ್ಣ ಅವರು ಬಂಧನಕ್ಕೊಳಗಾಗಿರುವ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಯಾವುದೇ ಸಮಯದಲ್ಲಿ ವಿದೇಶದಿಂದ ರಾಜ್ಯಕ್ಕೆ ವಾಪಸ್ ಆಗುವ ಸಾಧ್ಯತೆಗಳಿದ್ದು, ಪ್ರಜ್ವಲ
ಕಲಬುರಗಿ: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಖರ್ಗೆ ಅವರು ಕಲಬುರಗಿ ಜಿಲ್ಲೆಯಲ್ಲಿ ಬೀಡುಬಿಟ್ಟು, ವ್ಯಾಪಕ ಪ್ರವಾಸ ಮಾಡುತ್ತಿರುವುದನ್ನು ಪ್ರಶ್ನಿಸಿರುವ ಬಿಜೆಪಿ ನಾಯಕರ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್
ಬೆಂಗಳೂರು: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಜೆಡಿಎಸ್ ನಾಯಕರಿಗೆ ನಿದ್ದೆಗೆಡಿಸಿದ್ದು, ಈ ಹಿನ್ನೆಲೆಯಲ್ಲಿ ನಿಮ್ಮ ಜೊತೆ ನಾವಿದ್ದೇವೆಂದು ದಳಪತಿಗಳಿಗೆ ಬಿಜೆಪಿ ಚಾಣಕ್ಯ ಅಮಿತ್ ಶಾ ಅವರು ಧೈರ್ಯ ತುಂಬ
ಗಾಜಾ: ಗಾಜಾಪಟ್ಟಿಗೆ ಮಾನವೀಯತೆ ಸಹಾಯ ಒದಗಿಸುವುದಕ್ಕೆ ಅವಕಾಶ ನೀಡಲು ತೆರೆಯಲಾಗಿದ್ದ ಮಾರ್ಗವನ್ನು ಇಸ್ರೇಲ್ ಬಂದ್ ಮಾಡಿದೆ. ಹಮಾಸ್ ತನ್ನ ಮೇಲೆ ಮತ್ತೆ ದಾಳಿ ನಡೆಸಿದ ಬಳಿಕ ಇಸ್ರೇಲ್ ಈ ಕ್ರಮ ಕೈಗೊಂಡಿದೆ. ಇತ್ತೀಚಿನ ಹಮಾಸ್ ದಾ
ಬೆಂಗಳೂರು: ಮಂಗಳವಾರ ಮತದಾನ ನಡೆಯಲಿರುವ ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರ ಗರಿಗೆದರಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್ ಅವರಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟ
ಸಿದ್ದಾಪುರ: ಮಲೆನಾಡಿಗರನ್ನು ಕಂಗೆಡಿಸಿರುವ ಮಂಗನ ಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್-ಕೆಎಫ್ಡಿ) ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಐದು ವರ್ಷದ ಬಾಲಕಿ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾಳೆ. ಈ ಮೂಲಕ ಮ
ಬೆಂಗಳೂರು: ಹಾಸನದ ಲೈಂಗಿಕ ಹಿಂಸೆ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ ಎಂದು ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿ
ರಾಂಚಿ: ಲೋಕಸಭಾ ಚುನಾವಣೆಯ ಸಮಯದಲ್ಲೇ ಜಾರಿ ನಿರ್ದೇಶನಾಲಯ (ED) ದೊಡ್ಡ ಬೇಟೆಯಾಡಿದೆ. ರಾಂಚಿಯ ಹಲವು ಸ್ಥಳಗಳಲ್ಲಿ ದಾಳಿ ನಡೆಸಿ ಕಂತೆ ಕಂತೆ ನೋಟುಗಳನ್ನು ಪತ್ತೆ ಮಾಡಿ ವಶಪಡಿಸಿಕೊಂಡಿದೆ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಕಾ
ತುಮಕೂರು: ಜಿಲ್ಲೆಯ ಹಿರಿಯ ರಾಜಕಾರಣಿ, ಸಂಸದ ಜಿ.ಎಸ್.ಬಸವರಾಜು ಅವರು ತಮ್ಮ ಆರು ದಶಕಗಳ ಸುದೀರ್ಘ ರಾಜಕೀಯ ಜೀವನಕ್ಕೆ ವಿದಾಯ ಹೇಳಿದ್ದಾರೆ. ರಾಜಕಾರಣದಲ್ಲಿ ಸಾಕಷ್ಟು ದಾಖಲೆ ನಿರ್ಮಿಸಿ, ಹಲವು ಏಳುಬೀಳು ಕಂಡ ಈ ಹಿರಿಯ ರಾಜಕಾರಣಿ ಸ
ಪಶ್ಚಿಮ ಖಾಸಿ ಹಿಲ್ಸ್: ಮೇಘಾಲಯದ ಪೂರ್ವ ಪಶ್ಚಿಮ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ 18 ವರ್ಷದ ಯುವತಿಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಜನರ ಗುಂಪು ಇಬ್ಬರನ್ನು ಹೊಡೆದು ಕೊಂದಿದೆ ಎಂದು ಪೊಲೀಸರು ಶನಿವಾರ ತಿಳಿಸಿ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಶನಿವಾರ ಭಾರತೀಯ ವಾಯುಪಡೆ(ಐಎಎಫ್)ಯ ಬೆಂಗಾವಲು ವಾಹನದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಓರ್ವ ಐಎಎಫ್ ಯೋಧ ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಅನಂ
ಬೆಂಗಳೂರು: ಕಾಂತಾರ ಪ್ರೀಕ್ವೆಲ್ ಕಥೆ ಹೊತ್ತು ಮತ್ತೆ ದೇಶ ಪರ್ಯಟನೆ ಮಾಡಲು ಸಜ್ಜಾಗಿರೋದು ನಿಮಗೆ ಗೊತ್ತೇ ಇದೆ. ಈ ಬಾರಿ ಮೊದಲ ಚಿತ್ರದಂತೆ 16 ಕೋಟಿ ರೂಪಾಯಿಯ ಬಜೆಟ್ನಲ್ಲಿ ಸಿನಿಮಾ ಮಾಡುತ್ತಿಲ್ಲ. ಬರೋಬ್ಬರಿ 120 ಕೋಟಿ ರೂ. ಬಂಡವಾಳ
ಹುಬ್ಬಳ್ಳಿ: ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದು, ಸರ್ಕಾರ ಎಸ್ಐಟಿ ತನಿಖೆ ನಡೆಸಬೇಕು ಎಂದು ಬಿಜೆಪಿ ಶನಿವಾರ ಆಗ್ರಹಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅ
ಬೆಂಗಳೂರು: ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಬಿಟ್ಟು ಪೆನ್ ಡ್ರೈವ್ ಹಿಂದೆ ಬಿದ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪಿಸಿದ್ದಾರೆ. ಬೆಳಗಾವಿ ತಾಲ್ಲೂಕಿನ ಬಾಳೇಕುಂದ್ರಿ ಕೆ.ಎಚ್ ಗ್
ಬೆಳಗಾವಿ: ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಬಂಧನ ಪ್ರಕರಣದಲ್ಲಿ ನಾನು ಮಧ್ಯಪ್ರವೇಶಿಸುವುದಿಲ್ಲ. ಆರೋಪಿಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು. ಚ