ಭಟ್ಕಳ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಭಟ್ಕಳ ವಿಧಾನಸಭಾ ಕ್ಷೇತ್ರಕ್ಕೆ ಮಂಗಳವಾರದಂದು ಚುನಾವಣೆ ನಡೆದಿದ್ದು ಶೆ.76 ಮತದಾನ ದಾಖಲಾಗಿದೆ ಎಂದು ವರದಿಯಾಗಿದೆ. ಮಂಗಳವಾರ ಬೆಳಗ್ಗೆ ಇಂದಲೇ ಅತ್ಯಂತ ಬಿರುಸಿನಿಂದ ಆರಂಭ
ಬೆಂಗಳೂರು : ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆಯ ಅಪಹರಣ ಆರೋಪ ಪ್ರಕರಣ ಸಂಬಂಧ ಎಸ್ಐಟಿ ವಶದಲ್ಲಿರುವ ಎಚ್.ಡಿ.ರೇವಣ್ಣ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಮಂಗಳವಾರ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡ
ಮಂಗಳೂರು, ಮೇ 7: ಬಾಕಿ ವೇತನಕ್ಕೆ ಪಾವತಿಸುವಂತೆ ಆಗ್ರಹಿಸಿ ತುರ್ತು ಸೇವೆಯ 108 ಆಂಬುಲೆನ್ಸ್ ಚಾಲಕರ ಮುಷ್ಕರಕ್ಕೆ ಸಿದ್ಧತೆ ನಡೆಸಿದ್ದರೂ ದ.ಕ.ಜಿಲ್ಲೆಯಲ್ಲಿ ಅದಕ್ಕೆ ಸ್ಪಂದನ ಸಿಕ್ಕಿಲ್ಲ. ಜಿಲ್ಲೆಯಲ್ಲಿರುವ 26 ಆಂಬುಲೆನ್ಸ್ ಚಾಲಕ
ಹೊಸದಿಲ್ಲಿ :ದಾರಿ ತಪ್ಪಿಸುವ ಜಾಹೀರಾತುಗಳ ಬಗ್ಗೆ ಕಠಿಣ ನಿಲುವನ್ನು ತಾಳಿರುವ ಸುಪ್ರೀಂಕೋರ್ಟ್, ಯಾವುದೇ ಉತ್ಪನ್ನ ಅಥವಾ ಸೇವೆಯ ವಾಣಿಜ್ಯ ಜಾಹೀರಾತು ಮೋಸದಿಂದ ಕೂಡಿರುವುದು ಪತ್ತೆಯಾದಲ್ಲಿ ಅವುಗಳಲ್ಲಿ ಕಾಣಿಸಿಕೊಂಡಿರುವ ಸ
ಹಳೆಯಂಗಡಿ: ಹಳೆಯಂಗಡಿ ಹೋಬಳಿಯ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಭಾಗವಾಗಿ ಫೋರಂ ಫಾರ್ ಎಜುಕೇಷನ್ ಹಳೆಯಂಗಡಿ ಎಂಬ ನೂತನ ಸಂಘಟನೆ ಅಸ್ತಿತ್ವಕ್ಕೆ ತರಲಾಗಿದ್ದು, ಇದರ ಅಧ್ಯಕ್ಷರಾಗಿ ಅನ್ವರ್ ಹುಸೈನ್ ತೈತೋಟ ಆಯ್
ಸಂಭಾಲ್ : ಸಾರ್ವತ್ರಿಕ ಚುನಾವಣೆಯ 7ನೇ ಹಂತದ ಮೂರನೇ ಸುತ್ತಿನಲ್ಲಿ ಮತದಾನ ಮಾಡುವುದರಿಂದ ತಮ್ಮನ್ನು ತಡೆಯಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ ಎಂದು ಉತ್ತರಪ್ರದೇಶ ಸಂಭಾಲ್ ಲೋಕಸಭಾ ಕ್ಷೇತ್ರದ ಮುಸ್ಲಿಂ ಮತದಾರರು ಆರೋಪಿ
ಮುಂಬೈ: ರೋಹಿತ್ ಶರ್ಮಾ ದಣಿದಿದ್ದು, ಟಿ20 ವಿಶ್ವಕಪ್ ಗೆ ಮೊದಲು ಫ್ರೆಶ್ ಆಗಿರಲು ಅವರಿಗೆ ಕ್ರಿಕೆಟ್ನಿಂದ ವಿರಾಮದ ಅಗತ್ಯವಿದೆ ಎಂದು ಆಸ್ಟ್ರೇಲಿಯ ತಂಡದ ಮಾಜಿ ನಾಯಕ ಮೈಕಲ್ ಕ್ಲಾರ್ಕ್ ಅಭಿಪ್ರಾಯಪಟ್ಟಿದ್ದಾರೆ. ಭಾರತ ಕ್ರಿಕೆಟ್
ಮಂಗಳೂರು, ಮೇ 7: ಬುಧವಾರ ಅಸ್ತಮಿಸಿದ ಗುರುವಾರ ರಾತ್ರಿ ಝುಲ್ಕಹದ್ ತಿಂಗಳ ಪ್ರಥಮ ಚಂದ್ರದರ್ಶನವಾಗವ ಸಾಧ್ಯತೆ ಇದೆ. ಹಾಗಾಗಿ ಈ ಬಗ್ಗೆ ಮಾಹಿತಿ ಹೊಂದಿದ ಮುಸ್ಲಿಮರು ದ.ಕ. ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯ
ಜಿದ್ದಾ: ಏಶ್ಯನ್ ಗೇಮ್ಸ್ನಲ್ಲಿ ಕಂಚಿನ ಪದಕ ವಿಜೇತ ಅಹಿಕಾ ಮುಖರ್ಜಿ ಹಾಗೂ ಸುತೀರ್ಥ ಮುಖರ್ಜಿ ಸೌದಿ ಸ್ಮ್ಯಾಶ್-2024ರ ಟೇಬಲ್ ಟೆನಿಸ್ ಟೂರ್ನಮೆಂಟ್ನಲ್ಲಿ ಮಂಗಳವಾರ ನಡೆದ 16ರ ಸುತ್ತಿನ ಪಂದ್ಯದಲ್ಲಿ ಜಪಾನ್ನ ಮಿಯು ನಾಗಸಕಿ ಹಾಗೂ ದ
ಮಂಗಳೂರು: ದುಬೈಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ಅಕ್ರಮವಾಗಿ ಸಾಗಾಟ ಮಾಡು ತ್ತಿದ್ದ 40,40,220 ರೂ. ಮೌಲ್ಯದ 24 ಕ್ಯಾರಟ್ನ 578 ಗ್ರಾಂ ತೂಕದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕಾಸರಗ
ಬೆಂಗಳೂರು: ಲೈಂಗಿಕ ಹಗರಣ ಪ್ರಕರಣ ಸಂಬಂಧ ನಾಪತ್ತೆಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಪತ್ತೆಗಾಗಿ 196 ರಾಷ್ಟ್ರಗಳಿಗೆ ಇಂಟರ್ ಪೋಲ್ ಮಾಹಿತಿ ರವಾನಿಸಿದೆ. ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಕೂಡ ಜಾರಿ
ಢಾಕಾ : ಸೆಲ್ಫಿ ತೆಗೆಯಲು ಬಂದ ಅಭಿಮಾನಿಯೊಬ್ಬನಿಗೆ ಹೊಡೆಯುವ ಮೂಲಕ ಬಾಂಗ್ಲಾದೇಶ ಕ್ರಿಕೆಟ್ ತಂಡದ ಆಲ್ರೌಂಡರ್ ಶಾಕಿಬ್ ಅಲ್ ಹಸನ್ ಸುದ್ದಿಯಲ್ಲಿದ್ದಾರೆ. ಢಾಕಾ ಪ್ರೀಮಿಯರ್ ಲೀಗ್ನ ನೇಪಥ್ಯದಲ್ಲಿ ಈ ಘಟನೆ ಸಂಭವಿಸಿದೆ ಎಂದು ಸ್ಥ
ಶಂಕರನಾರಾಯಣ, ಮೇ 7: ಅಸ್ಸಾಂ ಮೂಲದ ಮಹಿಳೆಯೊಬ್ಬರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ತಾಲೂಕು ಬೆಳ್ವೆ ಎಂಬಲ್ಲಿ ನಡೆದಿದೆ. ಮೃತರನ್ನು ಅಸ್ಸಾಂ ರಾಜ್ಯದ ರಮೆಶ್ವರ ಹಸ್ಡಾ ಎಂಬವರ ಪತ್ನಿ ಮೀರು ಹೇಮ್ಬ್ರಾಮ್(42)
ಉಡುಪಿ, ಮೇ 7: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಪ್ರತಿಷ್ಠಿತ ಟೈಮ್ಸ್ ಹೈಯರ್ ಎಜುಕೇಶನ್ನ 2024ನೇ ಸಾಲಿನ ಏಷ್ಯಾ ಯೂನಿವರ್ಸಿಟಿ ರ್ಯಾಂಕಿಂಗ್ ನಲ್ಲಿ 201-250 ಶ್ರೇಣಿಯಲ್ಲಿ ಸ್ಥಾನವನ್ನು ಪಡೆದುಕೊಂಡಿದೆ. ಮಾಹೆ ಒಟ್ಟಾ
ರಾಯಪುರ : ಚತ್ತೀಸ್ ಗಡದ ಕೋರ್ಬಾ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಭೇಡ್ರಾಪಾನಿ ಗ್ರಾಮದ ನಿವಾಸಿ ಶಾಂತಿ ಬಾಯಿ ಮಾರಾವಿಯ ಖಾತೆಯಲ್ಲಿ ಒಂದು ಪೈಸೆ ಇಲ್ಲದೆ ‘ಝಿರೋ ಬ್ಯಾಲೆನ್ಸ್ ’ಮೂಲಕ ದೇಶದ ಗಮನವನ್
ಉಡುಪಿ, ಮೇ 7: ಹೂಡಿಕೆಗೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಕಾಡುಬೆಟ್ಟು ನಿವಾಸಿ ಸುದರ್ಶನ(28) ಎಂಬವರಿಗೆ ಟಾಸ್ಕ್ ನ
ಹೊಸದಿಲ್ಲಿ: ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ‘‘ಗುಡ್ ಟಚ್ (ಸದ್ಭಾವನೆಯುಳ್ಳ ಸ್ಪರ್ಶ) ಹಾಗೂ ‘‘ಬ್ಯಾಡ್ ಟಚ್ (ಕೆಟ್ಟ ಭಾವನೆಯುಳ್ಳ ಸ್ಪರ್ಶ) ಬಗ್ಗೆ ತಿಳಿಹೇಳಿದರಷ್ಟೇ ಸಾಕಾಗುವುದಿಲ್ಲ.ಈಗಿನ ವರ್ಚುವಲ್ (ಅಭೌತಿಕ) ಜಗತ್ತಿನಲ್ಲಿ
ಕುಂದಾಪುರ, ಮೇ 7: ಬಾಯಾರಿಕೆಗೆ ನದಿಯ ನೀರು ಕುಡಿಯುವ ಹೋದ ಅಪರಿಚಿತ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಮೇ 6ರಂದು ಸಂಜೆ ವೇಳೆ ಕಂದಾವರ ಗ್ರಾಮದ ಸಟ್ವಾಡಿ ಎಂಬಲ್ಲಿ ನಡೆದಿದೆ. ಕಂದಾವರ ಪರಿಸರದಲ್ಲಿ
ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿತರಾಗಿರುವ ‘ನ್ಯೂಸ್ ಕ್ಲಿಕ್’ ಸುದ್ದಿ ವೆಬ್ ಸೈಟ್ನ ಮಾನವ ಸಂಪನ್ಮೂಲಗಳ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರಬರ್ತಿಯನ್ನು ಬಿಡುಗಡೆಗೊಳಿಸಲು ದಿಲ್ಲಿ ಹೈಕೋರ್ಟ
ಅಮರಾವತಿ: ಪರಸ್ಪರರ ವಿರುದ್ಧ ನೀಡಿರುವ ಹೇಳಿಕೆಗಳಲ್ಲಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದಕ್ಕಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಮತ್ತು ತೆಲುಗು ದೇಶಮ್ ಪಕ್ಷದ ಮುಖ್ಯಸ್ಥ ಎನ್. ಚಂದ್
ಹೊಸದಿಲ್ಲಿ: ವ್ಯಕ್ತಿಯೊಬ್ಬನ ಫೋನ್ ನಲ್ಲಿ ಅಲ್ ಖಾಯಿದ ಭಯೋತ್ಪಾದಕ ಸಂಘಟನೆಯ ಸ್ಥಾಪಕ ಉಸಾಮ ಬಿನ್ ಲಾಡೆನ್ ಚಿತ್ರವಿತ್ತು ಎಂಬ ಒಂದೇ ಕಾರಣಕ್ಕಾಗಿ ಆ ವ್ಯಕ್ತಿಯನ್ನು ಭಯೋತ್ಪಾದಕ ಸಂಘಟನೆಯೊಂದರ ಸದಸ್ಯ ಎಂಬುದಾಗಿ ಹೇಳಲು ಸಾಧ್
ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣವೊಂದರಲ್ಲಿ, ತನಿಖೆಗೆ ಕರೆಯಲಾಗಿರುವ ತಮಿಳುನಾಡಿನ ಐವರು ಜಿಲ್ಲಾಧಿಕಾರಿಗಳಿಗೆ ಕಿರುಕುಳ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಜಾರಿ ನಿರ್ದೇಶನಾಲಯ(ಈಡಿ)ಕ್ಕೆ ಮೌಖಿಕ ಸೂಚನೆ
ಬೈಂದೂರು, ಮೇ 7: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಹೇರೂರು ಗ್ರಾಮದ ರಾಗಿಹಕ್ಲು ಕಟ್ಕೇರಿ ನಿವಾಸಿ ಎಚ್.ಶೇಖರ ಗೌಡ(40) ಎಂಬವರು ಮೇ 5ರಂದು ಮಧ್ಯಾಹ್ನ ಕಟ್ಟಿಂಗ್ ಶಾಪ್ಗೆ ಹೋಗಿ ಬರುವುದಾಗಿ ಹೇಳಿ ಹೋದವರು ನಾಪತ್ತೆಯಾಗಿದ್ದಾರೆ.
ರಾಂಚಿ : ಜಾರ್ಖಂಡ್ ಸಚಿವ ಆಲಂಗಿರ್ ಆಲಂ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಗೆ ನಂಟು ಹೊಂದಿದ ನಿವಾಸದಿಂದ ದೊಡ್ಡ ಪ್ರಮಾಣದ ನಗದನ್ನು ಜಾರಿ ನಿರ್ದೇಶನಾಲಯ(ಈಡಿ) ವಶಪಡಿಸಿಕೊಂಡ ಒಂದು ದಿನದ ಬಳಿಕ ಮಂಗಳವಾರ ಬೆಳಗ್ಗೆ ಇಬ್ಬರನ್ನು ಬಂ
ಚಿಕ್ಕಮಗಳೂರು: ಬಿಸಿಲ ಧಗೆಯಿಂದ ರೋಸಿ ಹೋಗಿದ್ದ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಅಲ್ಲಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದ್ದು, ಗುಡುಗು, ಸಿಡಿಲು, ಗಾಳಿ ಹಾಗೂ ಆಲಿಕಲ್ಲು ಸಹಿತ ಮಳೆಯಿಂದಾಗಿ ಜಿಲ್ಲೆಯ ಜನರು ನಿಟ್ಟುಸಿರುವ ಬಿಟ
ಉಡುಪಿ, ಮೇ 7: ಮಲ್ಪೆಯ ಮುಖ್ಯ ರಸ್ತೆಯಲ್ಲಿರುವ ಸಿಟಿ ಸೆಂಟರ್ ವಾಣಿಜ್ಯ ಮಳಿಗೆ, ವಸತಿ ಸಮುಚ್ಛಯದಲ್ಲಿ ರಾತ್ರಿ 11 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ಆಪತ್ಭಾಂಧವ ಈಶ್ವರ್ ಮಲ್ಪೆ ಮತ್ತು ತಂಡ ಬೆಂಕಿ ನಂದ
ಕಠ್ಮಂಡು: ನೇಪಾಳದಲ್ಲಿ ಅಧಿಕಾರದಲ್ಲಿರುವ ಮೈತ್ರಿಕೂಟ ಸರಕಾರದ ಪ್ರಮುಖ ಮಿತ್ರಪಕ್ಷವಾಗಿರುವ ಜನತಾ ಸಮಾಜವಾದಿ ಪಾರ್ಟಿ-ನೇಪಾಳ(ಜೆಎಸ್ಪಿ-ಎನ್)ದ ಸಂಸದರು ಪಕ್ಷದ ನಾಯಕತ್ವದ ವಿರುದ್ಧ ಬಂಡೆದ್ದು ಹೊಸ ಪಕ್ಷವನ್ನು ರಚಿಸಿರುವುದ
ಶ್ರೀನಗರ : ಜಮ್ಮು ಹಾಗೂ ಕಾಶ್ಮೀರದ ಕುಲ್ಗಾಂವ್ ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ಶಂಕಿತ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಶಂಕಿತ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳ
ಉಡುಪಿ, ಮೇ 7: ಇಂದ್ರಾಳಿಯ ಯಕ್ಷಗಾನ ಕೇಂದ್ರದ ನೇತೃತ್ವದಲ್ಲಿ ಯಕ್ಷಗಾನ ವೇಷಭೂಷಣ ಮತ್ತು ಬಣ್ಣಗಾರಿಕೆ ತರಬೇತಿ ಶಿಬಿರವನ್ನು ಮೇ 6ರಿಂದ 13ರವರೆಗೆ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಶಿಬಿರವನ್ನು ಯಕ್ಷಗಾನ ಕೇಂದ್ರದ ಸಲಹಾಸಮಿತಿ ಸದ
ಉಡುಪಿ, ಮೇ7: ಕೌಶಲ್ಯಗಳು ಮನುಷ್ಯನನ್ನು ಬದುಕಿನುದ್ದಕ್ಕೂ ರಕ್ಷಿಸುತ್ತದೆ. ಅದರಲ್ಲೂ ಮೃದು ಕೌಶಲ್ಯಗಳು ಇಂದಿನ ಜೀವನದಲ್ಲಿ ಅತೀ ಅಗತ್ಯವಾಗಿದೆ. ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ಈ ಕೌಶಲ್ಯ ಗಳನ್ನು ಕಲಿಸುತ್ತವೆ ಎಂದು ನಿ
ಬೆಂಗಳೂರು : ನಗರದಲ್ಲಿ ಮಳೆ ಸುರಿದ ಹಿನ್ನೆಯಲ್ಲಿ ಬೆಸ್ಕಾಂ ಸಹಾಯವಾಣಿ 1912ಗೆ ದೂರುಗಳು ಹರಿದು ಬಂದಿದ್ದು, ಕರೆಗಳ ಒತ್ತಡದಿಂದಾಗಿ ಗ್ರಾಹಕರಿಗೆ 1912 ಸಂಪರ್ಕ ಸಾಧ್ಯವಾಗುತ್ತಿಲ್ಲ. ಹೀಗಾಗಿ ಬೆಸ್ಕಾಂ ಗ್ರಾಹಕರಿಗೆ ಪರ್ಯಾಯ ವಾಟ್ಸ
ಕೈರೋ: ಕದನ ವಿರಾಮ ಮತ್ತು ಒತ್ತೆಯಾಳು- ಕೈದಿಗಳ ವಿನಿಮಯಕ್ಕೆ ಸಂಬಂಧಿಸಿ ಮೂರು ಹಂತದ ಕದನ ವಿರಾಮಕ್ಕೆ ಸಮ್ಮತಿಸುವುದಾಗಿ ಹಮಾಸ್ ಹೇಳಿದೆ. ಪ್ರಥಮ ಹಂತ: 42 ದಿನಗಳ ಯುದ್ಧವಿರಾಮ. ಹಮಾಸ್ 33 ಒತ್ತೆಯಾಳುಗಳನ್ನು ಬಿಡುಗಡೆ ಮಾಡುತ್ತದೆ, ಪ
ಬೆಂಗಳೂರು : 108 ಆಂಬುಲೆನ್ಸ್ ಸಿಬ್ಬಂದಿಗಳು ತಮ್ಮ ಮುಷ್ಕರದಿಂದ ಹಿಂದೆ ಸರಿದಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಆರೋಗ್ಯ ಇಲಾ
ಮಂಗಳೂರು, ಮೇ 7: ದ.ಕ.ಜಿಲ್ಲೆಯ ಗ್ರಾಮೀಣ ಭಾಗವಾದ ಸಂಪಾಜೆ, ಸುಳ್ಯ, ಸುಬ್ರಹ್ಮಣ್ಯ, ಕೊಕ್ಕಡ ಮತ್ತಿತರ ಕೆಲವು ಕಡೆ ಮಂಗಳವಾರ ಬೆಳಗ್ಗೆ ಮತ್ತು ಸಂಜೆ ಮಳೆಯಾಗಿದೆ. ಬಳಿಕ ಮಧ್ಯಾಹ್ನದವರೆಗೆ ಬಿಸಿಲು ಸಹಿತ ಒಣಹವೆ ಮತ್ತು ಸಂಜೆಯ ವೇಳೆ ಬಹ
ಬೆಂಗಳೂರು : ಕಾಂಗ್ರೆಸ್ ಶಾಸಕ ರಾಜ ವೆಂಕಟಪ್ಪ ನಾಯಕ ನಿಧನದಿಂದ ತೆರವಾಗಿದ್ದ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಮಂಗಳವಾರ ನಡೆದ ಉಪ ಚುನಾವಣೆಯಲ್ಲಿ ಶೇ.66.72ರಷ್ಟು ಮತದಾನವಾಗಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ರಾಜ ವ
ಬೈಂದೂರು: ಎರಡನೆ ಹಂತದ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಉಡುಪಿ ಜಿಲ್ಲೆಯ ಬೈಂದೂರು ವಿಧಾನ ಸಭಾಕ್ಷೇತ್ರದ ನಕ್ಸಲ್ ಬಾಧಿತ ಪ್ರದೇಶಗಳು ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಮಂಗಳವಾರ ಬಿರುಸಿನ ಮತದಾನ
ಬೈಂದೂರು, ಮೇ7: ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸೇರಿರುವ ಉಡುಪಿ ಜಿಲ್ಲೆ ಬೈಂದೂರು ವಿಧಾನಸಭಾ ಕ್ಷೇತ್ರದ ಮತದಾನ ಇಂದು 246 ಮತಗಟ್ಟೆಗಳಲ್ಲಿ ಶಾಂತಿಯುತವಾಗಿ ನಡೆದಿದ್ದು, ಒಟ್ಟಾರೆಯಾಗಿ ಬಿರುಸಿನ ಮತದಾನ ಕಂಡುಬಂದಿದೆ.
ಬೆಂಗಳೂರು : ವಿಶೇಷ ತನಿಖಾ ತಂಡ(ಎಸ್ಐಟಿ) ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ರಬ್ಬರ್ ಸ್ಟ್ಯಾಂಪ್ ಆಗಿದೆ. ಹಾಗಾಗಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಮಂಗಳವಾರ
ಮಂಗಳೂರು: ಕ್ರೂಸ್ ಸೀಸನ್ನ ಕೊನೆಯ ಹಡಗು ‘ ರಿವೇರಾ’ ಪಣಂಬೂರಿನ ನವಮಂಗಳೂರು ಬಂದರಿಗೆ ಮಂಗಳವಾರ ಬೆಳಗ್ಗೆ ಆಗಮಿಸಿದೆ. ಒಂಬತ್ತನೇ ಮತ್ತು ಕೊನೆಯ ಹಡಗು ‘ ಮಾರ್ಷಲ್ ಐಲ್ಯಾಂಡ್ ನಿಂದ ಆಗಮಿಸಿದ್ದು, ಈ ಹಡಗಿನಲ್ಲಿ 1141 ಪ್ರಯಾಣಿಕರು
ಬಂಟ್ವಾಳ: ಬಿ.ಸಿ.ರೋಡಿನ ಹೋಟೆಲಿನಲ್ಲಿ ತಂಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡ ಬಗ್ಗೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ (30) ನೇಣು ಬಿಗಿದು ಆತ್ಮಹತ್
ಬೆಂಗಳೂರು: ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ವಿರುದ್ಧ ಬೆಂಗಳೂರು ನಗರಾದ್ಯಂತ ಅತ್ಯಂತ ಕೆಟ್ಟ ಶಬ್ದಗಳಲ್ಲಿ ಬರೆದಿರುವ ಭಿತ್ತಿಪತ್ರಗಳನ್ನು ಅಂಟಿಸಿ ಅಪಪ್ರಚಾರ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆ
ಚಂಡೀಗಢ: ಲೋಕಸಭಾ ಚುನಾವಣೆಯ ನಡುವೆ ಹರ್ಯಾಣದಲ್ಲಿ ಆಡಳಿತಾರೂಢ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದ್ದು, ರಾಜ್ಯದಲ್ಲಿ ನಯಾಬ್ ಸಿಂಗ್ ಸೈನಿ ನೇತೃತ್ವದ ಸರಕಾರಕ್ಕೆ ಬೆಂಬಲವನ್ನು ಹಿಂಪಡೆದಿರುವುದಾಗಿ ಮೂವರು ಪಕ್ಷೇತರ ಶಾಸಕರು ಮ
ಸುರಪುರ : ತಾಲೂಕಿನ ಬಾದಾಪುರ ಗ್ರಾಮದಲ್ಲಿ ಲೋಕಸಭಾ ಹಾಗೂ ವಿಧಾನಸಭಾ ಉಪಚುನಾವಣೆ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಘರ್ಷಣೆ ಸಂಭವಿಸಿ ಕಲ್ಲುತೂರಾಟ ನಡೆದಿರುವ ಘಟನೆ ವರದಿಯಾಗಿದೆ. ಕಲ್ಲು ತೂರಾಟ
ನ್ಯೂಯಾರ್ಕ್: ಇಸ್ರೇಲ್ ಮೇಲಿನ ಹಮಾಸ್ ದಾಳಿ ಹಾಗೂ ಗಾಝಾದ ಮೇಲೆ ಇಸ್ರೇಲ್ ನಡೆಸುತ್ತಿರುವ ಯುದ್ಧದ ಘೋರ ಪರಿಣಾಮಗಳತ್ತ ಬೆಳಕು ಚೆಲ್ಲುವ ವರದಿಗಾರಿಕೆಗಾಗಿ ʼದಿ ನ್ಯೂಯಾರ್ಕ್ ಟೈಮ್ಸ್ʼ ಮತ್ತು ʼರಾಯ್ಟರ್ಸ್ʼ ಪ್ರತಿಷ್ಠಿ
ಬೆಂಗಳೂರು : ರಾಜ್ಯಾದ್ಯಂತ ತೀವ್ರ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ವಿಶೇಷ ತನಿಖಾ ದಳದ (ಎಸ್ಐಟಿ) ಅಧಿಕಾರಿಗಳು ಬಂಧಿಸಿರುವುದಾಗಿ ವರದಿಯಾಗಿದೆ. 201
ಕಾರ್ಕಳ: ಸುಮೇಧ ಫ್ಯಾಶನ್ ಇನ್ಸ್ಟಿಟ್ಯೂಟ್ ಎಸ್ ಜೇ ಆರ್ಕೇಡ್ ಕಾರ್ಕಳ ಇದರ ಆಶ್ರಯದಲ್ಲಿ ಮೀರ ಕಾಮತ್ ಸ್ಮರಣಾರ್ಥ ಎಸ್ ಎಸ್ ಎಲ್ ಸಿ, ಪಿಯುಸಿ, ಪದವಿ ವಿದ್ಯಾರ್ಥಿನಿಯರಿಗಾಗಿ ಒಂದು ವಾರಗಳ ಉಚಿತ ಫ್ಯಾಶನ್ ಡಿಸೈನಿಂಗ್ ಮಾಹಿತಿ ತರಬ
ಬೈಂದೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಹುತೇಕ ಹಳ್ಳಿಗಳು ಮೊಬೈಲ್ ನೆಟ್ವರ್ಕ್ ಸಮಸ್ಯೆಯನ್ನು ಎದುರಿಸುತ್ತಿದ್ದು, ಇದರ ಪರಿಣಾಮ ಇಂದು ನಡೆದ ಮತದಾನದ ವೇಳೆ ಅಧಿಕಾರಿಗಳು ನೆಟ್ವರ್ಕ್ ಗಾಗಿ ಪರದಾಡುವಂತಾಯಿತು. ಕಮಲಶಿಲೆ
ಬೆಂಗಳೂರು : ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ 2ನೇ ಹಂತದಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ಮಧ್ಯಾಹ್ನ 3 ಗಂಟೆಯ ವೇಳೆ ಶೇ 54.20ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗದ ಪ್ರಕಟನೆ ತಿಳಿಸಿದೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ
ಮಂಡಿ (ಹಿಮಾಲಯ ಪ್ರದೇಶ): ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹಾಗೂ ಉಕ್ರೇನ್ಗೆ ಪ್ರಧಾನಿ ನರೇಂದ್ರ ಮೋದಿ ನೀಡಿದ ಮಾರ್ಗದರ್ಶನದಿಂದ ಮೂರನೆಯ ವಿಶ್ವ ಯುದ್ಧ ನಡೆಯುವುದು ತಪ್ಪಿತು ಎಂದು ನಟಿ, ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ
ಬೆಂಗಳೂರು : ಇಂದು ನಡೆಯುತ್ತಿರುವ ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಮತ ಚಲಾಯಿಸುವುದಕ್ಕೆ ಧಾರವಾಡ ಪ್ರವೇಶಿಸಲು ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿಯಾದ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕು
ಬೆಳಗಾವಿ, ಮೇ 7: ಖಾನಾಪುರದ ಮತಗಟ್ಟೆಯೊಂದರ ಬಳಿ ಬಿಜೆಪಿ ಶಾಲು, ಚಿಹ್ನೆ ಮತ್ತು ಟೋಪಿಗಳನ್ನು ಹಾಕಿ ಪ್ರಚಾರ ಮಾಡುತಿದ್ದ ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ತರಾಟೆಗೈದ ಘಟನೆ ನಡೆದಿ
ಅಹ್ಮದಾಬಾದ್: ಮೂರನೇ ಹಂತದ ಲೋಕಸಭಾ ಚುನಾವಣೆ ಇಂದು ನಡೆಯುತ್ತಿದ್ದು ಗುಜರಾತ್ನ ಅಹ್ಮದಾಬಾದ್ನ ನಿಶಾನ್ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯೊಂದರಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಮತ ಚಲಾಯಿಸಿದರು. ನಂತರ ಸುದ್
ಬೆಂಗಳೂರು: ಇತ್ತೀಚೆಗೆ ಕೇಂದ್ರ ಬಿಜೆಪಿ ಸರಕಾರ ಜಾರಿಗೊಳಿಸಿರುವ ‘ವಂದೇ ಭಾರತ್ ರೈಲು’ ಪ್ರಯಾಣ ವೆಚ್ಚ ದುಬಾರಿಯಾಗಿದ್ದು, ಬಡವರು, ಕೂಲಿ ಕಾರ್ಮಿಕರು, ರೈತರು, ಜನಸಾಮಾನ್ಯರು ಈ ರೈಲಿನಲ್ಲಿ ಪ್ರಯಾಣಿಸಲು ಪರದಾಡುವಂತಾಗಿದೆ. ರಾ
ಬಂಟ್ವಾಳ, ಮೇ 7: ಬಿ.ಸಿ.ರೋಡ್ - ತಲಪಾಡಿ ಸಮೀಪದ ಬಂಟರ ಭವನದ ಆವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ. ಮೃತರನ್ನು ಉಪ್ಪಿನಂಗಡಿ ವಳಾಲು ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ. ಮೃತದೇಹವು ಭವನದ ಕಂಪೌಂಡ್ ನ ಒಳಭಾಗದಲ್ಲ
ಕಲಬುರಗಿ: ಪ್ರಜ್ವಲ್ ರೇವಣ್ಣರ ಲೈಂಗಿಕ ಹಗರಣದ ಬಗ್ಗೆ ತಿಳಿದೂ ಬಿಜೆಪಿ ಏಕೆ ಅವರಿಗೆ ಟಿಕೆಟ್ ನೀಡಿತು ? ಹಾಗೂ ಆತನ ಕುರಿತು ಪ್ರಧಾನಿ ಮೋದಿಯೇಕೆ ಈಗಲೂ ಮೌನವಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ಹಾಗೂ ಗ್ರಾಮೀಣಾಭಿವೃದ್ಧಿ, ಮಾಹಿ
ಶಿವಮೊಗ್ಗ, ಮೇ 7: ಶಿವಮೊಗ್ಗ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಬಿಸಿಲು ಝಳಕ್ಕೆ ಬೆದರಿ ಮತದಾರರು ಬೆಳಗ್ಗೆಯೇ ಮತಗಟ್ಟೆಗಳತ್ತ ಉತ್ಸಾಹದಿಂದ ಧಾವಿಸಿ ಮತ ಚಲಾಯಿಸುತ್ತಿದ್ದಾರೆ. ಹತ್ತು ಗಂಟೆಯ ನಂತರ ಬಿಸಿಲು ನ
ಕಲಬುರಗಿ, ಮೇ 7: ಮಧ್ಯ ಕರ್ನಾಟಕ, ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ ಸೇರಿದಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಗೆ ಆರಂಭಗೊಂಡಿದೆ. ಕಲಬುರಗಿ ಲೋಕಸಭೆ ಕ್ಷೇತ
ಹೊಸದಿಲ್ಲಿ: ಉದ್ಯೋಗಿಗಳ ಭವಿಷ್ಯ ನಿಧಿ ಮತ್ತು ಪಿಂಚಣಿ ಯೋಜನೆಯ ವ್ಯಾಪ್ತಿಗೆ ವಿದೇಶಿ ಕಾರ್ಮಿಕರನ್ನು ಸೇರ್ಪಡೆ ಮಾಡುವ ಸಂಬಂಧ ಕಾನೂನಿಗೆ ತಿದ್ದುಪಡಿ ತಂದ ಹದಿನೈದು ವರ್ಷಗಳ ಬಳಿಕ, ಈ ನಿಬಂಧನೆಯನ್ನು ಅಸಂವಿಧಾನಿಕ ಮತ್ತು ನಿರ
ಬೆಂಗಳೂರು: ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಮಂಗಳವಾರ ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ 2 ನೇ ಹಂತದ ಮತದಾನ ನಡೆಯುತ್ತಿದೆ. ದೇಶದ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳ ಜನರು ತಮ್ಮ ಹಕ್ಕು ಚಲ
ಹೊಸದಿಲ್ಲಿ: ವಿದೇಶಿ ಶಕ್ತಿಗಳು ಭಾರತದ ಚುನಾವಣೆ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿವೆ. ಆದರೆ ಅಂಥ ಪ್ರಯತ್ನ ವಿಫಲವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಮ್ಮ ಚುನಾವಣೆ ಮೇಲೆ ಪ್ರಭಾವ ಬೀರಲು ವಿಶ್ವದ ಕೆ
ಪುಣೆ: ತನ್ನ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ, ಕ್ರಿಕೆಟ್ ಚೆಂಡು ಮರ್ಮಾಂಗಕ್ಕೆ ಬಡಿದು 11 ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಇಲ್ಲಿ ನಡೆದಿದೆ. ಈ ಘಟನೆಯು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬ್ಯಾಟರ್
ಬೆಂಗಳೂರು : ಸಿಎಂ ಸಿದ್ದರಾಮಯ್ಯನವರೇ, ಜೂನ್ 4 ರ ನಂತರ ತಾವು ಕಡ್ಡಾಯ ಸ್ವಯಂ ನಿವೃತ್ತಿ ತೆಗೆದುಕೊಳ್ಳಬೇಕಾಗಿರುವುದು ಅನಿವಾರ್ಯ ಅನ್ನುವ ವಿಷಯ ಗುಟ್ಟಾಗಿ ಏನೂ ಉಳಿದಿಲ್ಲ ಎಂದು ವಿಪಕ್ಷ ನಾಯಕ ಅಶೋಕ್ ಲೇವಡಿ ಮಾಡಿದ್ದಾರೆ. ಈ ಕ
ಎಲ್ಲರೂ ಎಲ್ಲರಿಗಾಗಿ ಎನ್ನುವ ತತ್ವ ಪ್ರಚಾರವಾಗಬೇಕಿದೆ. ನಮ್ಮ ಪ್ರಜಾಪ್ರಭುತ್ವದ ಸೌಂದರ್ಯ ಅನುಪಮವಾದದ್ದು .ಇದರ ಆಶಯಗಳನ್ನು ಸಾಕಾರಗೊಳಿಸುವ ಕನಸು ನಮ್ಮೆಲ್ಲರದಾಗಬೇಕು. ಅದಕ್ಕೆ ಬದ್ಧರಾಗೋಣ. ಕೊನೆಯಲ್ಲಿ ಬುದ್ಧನ ಮಾತು ನೆನ
ಹೊಸದಿಲ್ಲಿ: ರಾಹುಲ್ ಗಾಂಧಿಯೇಕೆ ಯಾವಾಗಲೂ ಬಿಳಿ ಬಣ್ಣದ ಟಿ ಶರ್ಟ್ ಧರಿಸುತ್ತಾರೆ? ಈ ಪ್ರಶ್ನೆಗೆ ಕಾಂಗ್ರೆಸ್ ನಾಯಕನ ಬಳಿ ಒಂದಲ್ಲ ಎರಡು ಉತ್ತರಗಳಿವೆ – ಅದು ಪಾರದರ್ಶಕತೆ ಹಾಗೂ ಸರಳತೆಯನ್ನು ಪ್ರದರ್ಶಿಸುತ್ತದೆ ಎಂದು ರಾಹುಲ್
ಬೆಂಗಳೂರು: ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ (ವಾಟ್ಸಾಪಿನಂತಹ ಮೆಸೆಂಜರ್ ಆಪ್ ಮೂಲಕವೂ ಸೇರಿ) ಹಂಚಿ
ರಾಂಚಿ: ಜಾರ್ಖಂಡ್ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ನಿವಾಸ ಸೇರಿದಂತೆ ರಾಂಚಿಯ ಹಲವಾರು ಸ್ಥಳಗಳಲ್ಲಿ ಸೋಮವಾರ ಬೆಳಗ್ಗೆ ಜಾರಿ ನಿರ್ದೇಶನಾಲಯವು ದಾಳಿ ಪ್ರಾರಂಭಿಸಿದೆ. ಸಂಜೀವ್ ಲಾಲ್ ಅವರ ಮನೆ ಸಹಾಯಕನ
ಕಲಬುರಗಿ: ಶಿಕ್ಷಣ ಪ್ರೇಮಿ, ಹಿರಿಯ ಮುತ್ಸದ್ದಿ ಹಾಗೂ ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಅವರು ಮೇ 6 ಸೋಮವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. 1983 ರಿಂದ 1985 ವರೆಗ
ವಿಟ್ಲ: ವಿದ್ಯುತ್ ತಂತಿಗೆ ಸಿಲುಕಿ ನವಿಲು ಮೃತಪಟ್ಟ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ. ನವಿಲು ಮೃತಪಟ್ಟ ಬಗ್ಗೆ ಇಲ್ಲಿನ ರಿಕ್ಷಾ ಚಾಲಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖ
ಕರಾಚಿ: ಬಾಬರ್ ಅಝಂ ನೇತೃತ್ವದ ಪಾಕಿಸ್ತಾನ ಟಿ20 ಕ್ರಿಕೆಟ್ ತಂಡ ಈ ಬಾರಿಯ ವಿಶ್ವಕಪ್ ಗೆದ್ದರೆ ತಂಡದ ಎಲ್ಲ ಸದಸ್ಯರಿಗೆ ತಲಾ ಒಂದು ಲಕ್ಷ ಡಾಲರ್ (83 ಲಕ್ಷ ರೂಪಾಯಿ) ಬಹುಮಾನ ನೀಡುವುದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಭಾನುವಾರ ಪ್ರ
ಹೊಸದಿಲ್ಲಿ: ನೀವು ದಿನನಿತ್ಯ ಅಡುಗೆ ಮನೆಯಲ್ಲಿ ಬಳಸುವ ದನಿಯಾ ಹುಡಿ, ಅರಸಿನ ಹುಡಿ ಮತ್ತು ಇತರ ಮಸಾಲೆ ಪದಾರ್ಥಗಳು ನಿಮ್ಮ ಕಲ್ಪನೆಯಂತೆ ಇರುವುದಿಲ್ಲ ಎನ್ನುವುದು ನಿಮಗೆ ಗೊತ್ತೇ? ದೆಹಲಿ ಪೊಲೀಸರು ದೆಹಲಿಯ ಕಾರವಲ್ ನಗರ ಪ್ರದೇಶ
ದೇಶವನ್ನೇ ತಲ್ಲಣಿಸುವಂತೆ ಮಾಡಿರುವ ಜೆಡಿಎಸ್ ಯುವ ನಾಯಕ ಪ್ರಜ್ವಲ್ ಗೌಡ ಅವರ ಲೈಂಗಿಕ ಹಗರಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಕೇವಲ ಪ್ರಜ್ವಲ್ಗೆ ಸೀಮಿತವಾಗಿರುವ ಪ್ರಕರಣ ಇದು ಎಂದು ಆರಂಭದಲ್ಲಿ ಭಾವಿಸಲಾಗಿತ್ತು. ‘ದೇ
ಭಕ್ತರು ಮೋದಿ, ಮೋದಿ ಎಂದು ಪಠಿಸಿದರೂ ಮೋದಿ ಮತ್ತೆ ಪ್ರಧಾನಿಯಾಗುವ ಅವಕಾಶಗಳು ತುಂಬಾ ಕಡಿಮೆ. ಮೊದಲನೆಯದಾಗಿ ಸಂಘಪರಿವಾರ ನಡೆಸಿದ ಆಂತರಿಕ ಸಮೀಕ್ಷೆ ಪ್ರಕಾರ, ಬಿಜೆಪಿ 200ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ಸಾಧ್ಯವಿಲ
ಬೆಂಗಳೂರು, ಮೇ 5: ತೀವ್ರ ಬರಗಾಲಕ್ಕೆ ತುತ್ತಾಗಿರುವ ರಾಜ್ಯದಲ್ಲಿ ಹನಿ ನೀರಿಗೂ ತತ್ವಾರ ಶುರುವಾಗಿದೆ. ಇದರ ಮಧ್ಯೆಯೇ ರಾಜ್ಯದ 16,625 ಕೆರೆಗಳಲ್ಲಿ ಶೇ.30ಕ್ಕಿಂತಲೂ ಕಡಿಮೆ ಪ್ರಮಾಣದ ನೀರಿದೆ. ಹೀಗಾಗಿ ನಗರ ಪ್ರದೇಶಗಳನ್ನೂ ಒಳಗೊಂಡಂತೆ
ಡೆಹ್ರಾಡೂನ್: ಉತ್ತರಾಖಂಡ ಅರಣ್ಯದ ವಿವಿಧೆಡೆಗಳಲ್ಲಿ ಕಾಳ್ಗಿಚ್ಚು ವ್ಯಾಪಕವಾಗುತ್ತಿದ್ದು, ಭಾನುವಾರ 28 ವರ್ಷದ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಇದರಿಂದ ಕಳೆದ ಮೂರು ದಿನಗಳಲ್ಲಿ ಬೆಂಕಿಗೆ ಆಹುತಿಯಾದವರ ಸಂಖ್ಯೆ ನಾಲ್ಕಕ್ಕೇ
ಶಿಲ್ಲಾಂಗ್ : ಮೇಘಾಲಯದ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ 17ರ ಹರೆಯದ ಬಾಲಕಿಯ ಮೇಲೆ ಅತ್ಯಾಚಾರವೆಸಗಲು ಯತ್ನಿಸಿದ್ದಕ್ಕಾಗಿ ಉದ್ರಿಕ್ತ ಗುಂಪು ಇಬ್ಬರು ವ್ಯಕ್ತಿಗಳನ್ನು ಥಳಿಸಿ ಹತ್ಯೆಗೈದಿದೆ ಎಂದು ಪೋಲಿಸರು ತಿಳಿಸಿದ್ದಾರ
ಅಗರ್ತಲಾ : ಸೂಕ್ತ ದಾಖಲೆಗಳಿಲ್ಲದೆ ಭಾರತದ ಗಡಿಯನ್ನು ದಾಟುತ್ತಿದ್ದ ನಾಲ್ವರು ಮಕ್ಕಳು ಸೇರಿದಂತೆ 11 ಬಾಂಗ್ಲಾದೇಶಿ ಪ್ರಜೆಗಳನ್ನು ಶನಿವಾರ ತ್ರಿಪುರಾದ ಧಲಾಯಿ ಜಿಲ್ಲೆಯಲ್ಲಿ ಪೋಲಿಸರು ಬಂಧಿಸಿದ್ದಾರೆ. ಈ ಗುಂಪು ಧಲಾಯಿ ಜಿಲ್ಲ
ರಾಜಗಢ : ಪ್ರಧಾನಿ ನರೇಂದ್ರ ಮೋದಿ ಅವರ ರಾಜಕೀಯ ಇತಿಹಾಸ ‘‘ಹಿಂದೂ-ಮುಸ್ಲಿಂ ವಿವಾದ’’ವನ್ನು ಆಧರಿಸಿದೆ. ಇದರಿಂದ ಯಾರಿಗೆ ಲಾಭವಾಗಿದೆ ಹಾಗೂ ಯಾರಿಗೆ ನಷ್ಟವಾಗಿದೆ ಎಂಬುದನ್ನು ಮೋದಿ ಅವರು ಆತ್ಮಾವಲೋಕನ ಮಾಡಿಕೊಳ್ಳುವುದು ಉತ್ತ
ಮುಂಬೈ : 26/11ರ ಮುಂಬೈ ಭಯೋತ್ಪಾದಕ ದಾಳಿಯ ಸಂದರ್ಭ ಐಪಿಎಸ್ ಅಧಿಕಾರಿ ಹೇಮಂತ್ ಕರ್ಕರೆ ಅವರನ್ನು ಕೊಂದ ಗುಂಡು ಅಜ್ಮಲ್ ಕಸಬ್ ಅಥವಾ ಪಾಕಿಸ್ತಾನದ ಇತರ 9 ಮಂದಿ ಭಯೋತ್ಪಾದಕರಲ್ಲಿ ಯಾರೊಬ್ಬರ ಬಂದೂಕಿನಿಂದ ಹಾರಿರಲಿಲ್ಲ. ಬದಲಾಗಿ ಆರೆಸ
ದಂತೇವಾಡ (ಚತ್ತೀಸ್ ಗಢ) : ದಂತೇವಾಡ ಜಿಲ್ಲೆಯಲ್ಲಿ 35 ಮಾವೋವಾದಿಗಳು ರವಿವಾರ ಶರಣಾಗತರಾಗಿದ್ದಾರೆ. ‘‘ಮರಳಿ ಮನೆಗೆ’’ ಅಭಿಯಾನದ ಅಡಿಯಲ್ಲಿ 35 ಮಾವೋವಾದಿಗಳು ದಂತೇವಾಡ ವಲಯ ಪೊಲೀಸ್ ಡಿಐಜಿ ಕಾಮಲೋಚನ್ ಕಶ್ಯಪ್, ಸಿಆರ್ಪಿಎಫ್ ಹಾಗೂ
ಹೈದರಾಬಾದ್ : ಎರಡು ವರ್ಷಗಳ ಹಿಂದೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳುವ ಜೊತೆ ರಾಜ್ಯ ಸರಕಾರದಿಂದ ಒಂದು ಕೋಟಿ ರೂ.ಗಳ ಗೌರವ ಧನವನ್ನೂ ಪಡೆದಿದ್ದ ಜನಪ್ರಿಯ ಜಾನಪದ ಕಲಾವಿದ ದರ್ಶನಂ ಮೊಗುಲಯ್ಯ (73) ಈಗ ತ
ಹೊಸದಿಲ್ಲಿ : ಚೆನ್ನೈ ಸೂಪರ್ ಕಿಂಗ್ಸ್ ತಂಡದ ಲೆಜೆಂಡ್ ಎಂ.ಎಸ್. ಧೋನಿ ಐಪಿಎಲ್ ಟೂರ್ನಮೆಂಟ್ ಇತಿಹಾಸದಲ್ಲಿ 150 ಕ್ಯಾಚ್ ಗಳನ್ನು ಪಡೆದ ಮೊದಲ ಆಟಗಾರನೆಂಬ ಹಿರಿಮೆಗೆ ಪಾತ್ರರಾಗುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಪಂಜಾಬ್ ಕ
ಬೆಂಗಳೂರು: ಗುಜರಾತಿನಲ್ಲಿ ಮುಸ್ಲಿಂ ಸಮುದಾಯದ 70 ಒಳ ಪಂಗಡಗಳು ಓಬಿಸಿ ಮೀಸಲಾತಿ ಪಡೆಯುತ್ತಿದ್ದರೂ, ಮೋದಿ ಮೂರು ಬಾರಿ ಮುಖ್ಯಮಂತ್ರಿ ಆಗಿರುವಾಗ ಗಮನಕ್ಕೆ ಬರಲಿಲ್ಲವೇ? ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಪ್ರಶ್
ಡೆನ್ವರ್: ಎಪ್ರಿಲ್ ತಿಂಗಳಲ್ಲಿ ಇಬ್ಬರು ವ್ಯಕ್ತಿಗಳಿಗೆ ಕಚ್ಚಿದ್ದ ಘಟನೆಯ ತನಿಖೆಯ ನಂತರ ಶ್ವಾನವನ್ನು ಡೆನ್ವರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತ್ಯೇಕವಾಗಿ ಪೊಲೀಸ್ ಕಸ್ಟಡಿಯಲ್ಲಿರಿಸಲಾಗಿದೆ. ಮಾಧ್ಯಮ ವರದಿ
ಬೆಂಗಳೂರು : ಹುಷಾರ್ ! ನೀವು ನಿಮ್ಮ ವೃತ್ತಿಯಲ್ಲಿ, ವ್ಯಾಪಾರದಲ್ಲಿ ಬಹಳ ಜಾಣರಿರಬಹುದು. ಆದರೆ ನಿಮ್ಮ ಸ್ಮಾರ್ಟ್ಫೋನ್ ಮೂಲಕ ವ್ಯವಹರಿಸುವಾಗ ಒಂದಿಷ್ಟು ಅಜಾಗರೂಕತೆ, ಸುಲಭ ದುಡ್ಡು ಗಳಿಸುವ ದುರಾಸೆ ಕೆಲವೇ ನಿಮಿಷಗಳಲ್ಲಿ ನಿಮ್
ಸಿಡ್ನಿ ಆಸ್ಟ್ರೇಲಿಯಾದ ಪರ್ತ್ನಲ್ಲಿ ವ್ಯಕ್ತಿಯೊಬ್ಬನನ್ನು ಚೂರಿಯಿಂದ ಇರಿದು ಗಾಯಗೊಳಿಸಿ, ಪೊಲೀಸರ ಮೇಲೆ ದಾಳಿ ನಡೆಸಲು ಮುಂದಾದ ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವುದಾಗಿ ವರದಿಯಾಗಿದೆ. ಪರ್ತ್ನ ದಕ್ಷಿಣದಲ್ಲಿರುವ
ವಾಷಿಂಗ್ಟನ್, ಮೇ 5: ಶ್ವೇತಭವನದ ಗೇಟ್ಗೆ ವಾಹನವೊಂದು ಅಪ್ಪಳಿಸಿ ಅದರ ಚಾಲಕ ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಶ್ವೇತಭವನದ ಸಂಕೀರ್ಣ(ಕಾಂಪ್ಲೆಕ್ಸ್)ನ ಹೊರ ಆವರಣದ ಗೇಟಿಗೆ ವಾಹನ ಅಪ್
ನ್ಯೂಯಾರ್ಕ್ : ಅಮೆರಿಕದ ವರ್ಜೀನಿಯಾ ವಿವಿಯ ಕ್ಯಾಂಪಸ್ಲ್ಲಿ ಫೆಲೆಸ್ತೀನ್ ಪರ ಪ್ರತಿಭಟನಾಕಾರರು ಸ್ಥಾಪಿಸಿದ್ದ ಟೆಂಟ್ಗಳನ್ನು ತೆರವುಗೊಳಿಸಲು ಅಡ್ಡಿಪಡಿಸಿದ 25 ಪ್ರತಿಭಟನಾಕಾರರನ್ನು ಶನಿವಾರ ಬಂಧಿಸಲಾಗಿದೆ ಎಂದು ಅಧಿಕಾ
ಮಡಿಕೇರಿ : ಮರ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸೋಮವಾರಪೇಟೆಯ ಎಡವಾರ ಗ್ರಾಮದ ನಿವಾಸಿ ಮಿತ್ರೇಶ್ (43) ಎಂದು ಗರುತಿಸಲಾಗಿದೆ. ರವಿವ
ಮಂಗಳೂರು: ತುಳುನಾಡಿನ ಉತ್ಸಾಹಿ ಯುವಕರೇ ಸೇರಿಕೊಂಡು ನಿರ್ಮಿಸಿರುವ ಪೀಡಿತ್ ಹಿಂದಿ ಸಿನೆಮಾವು ನಮ್ಮ ಸಮಾಜದಲ್ಲಿನ ನೈಜತೆಗೆ ಕೈಗನ್ನಡಿಯಾಗಿದೆ ಎಂದು ಕಲಾ ಸಂಘಟಕಿ, ಸಾಹಿತಿ ಡಾ. ಮೀನಾಕ್ಷಿ ರಾಮಚಂದ್ರ ಹೇಳಿದ್ದಾರೆ. ಅವರು ಮಂಗಳ